To see the other types of publications on this topic, follow the link: ಆರ್.

Journal articles on the topic 'ಆರ್'

Create a spot-on reference in APA, MLA, Chicago, Harvard, and other styles

Select a source type:

Consult the top 48 journal articles for your research on the topic 'ಆರ್.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ಚಂದ್ರಾವತಿ, ಶೆಟ್ಟಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಮಹಿಳಾ ಸಬಲೀಕರಣ". AKSHARASURYA JOURNAL 06, № 05 (2025): 25 to 29. https://doi.org/10.5281/zenodo.15504175.

Full text
Abstract:
ʼಸಂವಿಧಾನ ಶಿಲ್ಪಿ’ ʼಬಾಬಾ ಸಾಹೇಬ್’ ಎಂದು ಜನಪ್ರಿಯರಾಗಿರುವ ಡಾ. ಬಿ. ಆರ್. ಅಂಬೇಡ್ಕರ್‌ರು ಭಾರತ ದೇಶ ಕಂಡ ಬಹುದೊಡ್ಡ ಸಮಾಜ ಸುಧಾರಕ ನ್ಯಾಯಶಾಸ್ತ್ರಜ್ಞರೂ ಅರ್ಥಶಾಸ್ತ್ರಜ್ಞರೂ ಆಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಮಾಹಾನ್ ಚಿಂತಕರು ಹೌದು. ಶ್ರೇಷ್ಠ ರಾಜಕೀಯ ನಾಯಕರಾಗಿರುವ ಇವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಸಮಾಜದ ಕಲ್ಯಾಣಕ್ಕಾಗಿ ಮಹಿಳೆಯರು ಮತ್ತು ದೀನದಲಿತ ವರ್ಗಕ್ಕಾಗಿ ಕೆಲಸ ಮಾಡಿದರು. ಎಲ್ಲಾ ಸಮಾಜಕ್ಕೂ ದಾರಿದೀಪರಾಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಕೇವಲ ಒಂದು ವರ್ಗಕ್ಕಾಗಿ ಹೋರಾಟ ಮಾಡಿದ್ದಲ್ಲ. ಕಾರ್ಮಿಕರು, ರೈತರು ಮತ್ತು ಮಹಿಳೆಯರನ್ನು ಒಳಗೊಂಡಿರುವ ʼಅಸಮಾನ ಸಾಮಾಜಿಕ ವ್ಯವಸ್ಥೆ ಮತ್ತು ತುಳಿತಕ್ಕೊಳಗಾದ ವರ್ಗದ ಮಾನವ ಹಕ್ಕುಗಳ ಹೋರಾಟಗಾರರಾಗಿ ಹೋರಾಡಿದವರು ಜಡವಾದ ಸಮಾಜವನ್ನು ಪ
APA, Harvard, Vancouver, ISO, and other styles
2

ಮಂಜುಳ, ಎ. ಸಿ. "ಮಹಿಳಾ ಪತ್ರಿಕೋದ್ಯಮಿ ಎಂ. ಆರ್. ಲಕ್ಷಮ್ಮ". AKSHARASURYA JOURNAL 03, № 04. SPECIAL ISSUE. (2024): 243 to 253. https://doi.org/10.5281/zenodo.10930849.

Full text
Abstract:
ಭಾರತ ದೇಶವು ತನ್ನ ಶ್ರೀಮಂತ ಸಂಸ್ಕೃತಿ ಮೌಲ್ಯಗಳು ಹಾಗೂ ಪರಂಪರೆಗೆ ವಿಶ್ವದಲ್ಲಿಯೇ ಪ್ರಸಿದ್ಧವಾಗಿದೆ. ಭಾರತೀಯ ಮಹಿಳೆಯು ಅನಾದಿ ಕಾಲದಿಂದಲೂ ಪತ್ನಿಯಾಗಿ, ಮಗಳಾಗಿ, ತಾಯಿಯಾಗಿ, ಕುಟುಂಬದ ಪೋಷಕಿಯಾಗಿ ಹಲವಾರು ಪಾತ್ರಗಳನ್ನು ಬಹಳ ಗೌರವಯುತವಾಗಿ ನಿರ್ವಹಿಸುತ್ತಾ ಬಂದಿದ್ದಾಳೆ. ಭಾರತದ ನೆಲದಲ್ಲಿ ಮಹಿಳೆಗೆ ವಿಶೇಷವಾದ ಮಹತ್ವದ ಸ್ಥಾನ ಇದೆ. ದೇವರ ಸ್ಥಾನದಲ್ಲಿಯೂ ಪೂಜಿಸಲ್ಪಡುತ್ತಾಳೆ. ಆದರೆ 21ನೆಯ ಶತಮಾನದಲ್ಲಿ ಜಾಗತಿಕರಣದ ಹಿನ್ನಲೆಯಲ್ಲಿ ಭಾರತೀಯ ಮಹಿಳೆಯು ಕುಟುಂಬವಷ್ಟೆ ಅಲ್ಲದೆ ಮನೆಯ ಹೊರಗಿನ ಕೆಲಸ ಕಾರ್ಯಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾಳೆ. ಕೇವಲ ಕುಟುಂಬ ನಿರ್ವಹಣೆಗೆ ಮಾತ್ರ ಸೀಮಿತವಾಗಿರದೆ ಆಕೆಯ ವೃತಿ ಬದುಕಿನಲ್ಲಿಯೂ ಕೂಡ ಯಶಸ್ಸನ್ನು ಕಾಣುತ್ತಿದ್ದಾಳೆ. ಕುಟುಂಬದ ಆರ್ಥಿಕ ಸ್ಥಿತಿಗಳನ್ನು ಸುಧಾರಿಸಲು ಆಕೆಯ ಕೊಡುಗೆ ಮಹ
APA, Harvard, Vancouver, ISO, and other styles
3

ಎಲ್ಲಪ್ಪ, ಜಿ. "ಭಾರತದ ಪ್ರಜಾಪ್ರಭುತ್ವದ ಪಿತಾಮಹರಾಗಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 36 to 45. https://doi.org/10.5281/zenodo.15504196.

Full text
Abstract:
ವಿಸ್ತಾರವಾದ ದೇಶ, ವೈವಿಧ್ಯಮಯವಾದ ಸಂಸ್ಕೃತಿಗಳು, ಸಾವಿರಾರು ಭಾಷೆಗಳು, ಸಾವಿರಾರು ಜಾತಿಗಳು, ವಿಭಿನ್ನ ಮತಗಳು ಈ ಮಣ್ಣಿನಲ್ಲಿ ಜೀವಿಸುತ್ತಿವೆ. ಈ ಎಲ್ಲವುಗಳಿಗೆ ಜೀವ ಕೊಡುವ ತತ್ವ ಯಾವುದು? ಮತ್ತು ಇವುಗಳನ್ನು ಬೆಸೆಯುವ ಸೂತ್ರ ಯಾವುದು? ಎಂಬ ಆಲೋಚನೆಗಳ ಬೆನ್ನ ಹತ್ತಿದಾಗ ಸಿಗುವ ಪೂರಕ ಶಕ್ತಿಗಳ ಬಗ್ಗೆ ಅಧ್ಯಯನಕ್ಕೆ ಪ್ರಜಾಪ್ರಭುತ್ವವೊಂದು ಮುಖ್ಯವಾಗಿ ಮುನ್ನೆಲೆಗೆ ಬರುತ್ತದೆ. ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯ ನಂತರದಲ್ಲಿ ಇದು ಬೆಳೆದು ಬಂದ ಪರಂಪರೆ, ಅದು ಗಟ್ಟಿಗೊಂಡ ಹಿನ್ನೆಲೆಗಳು ಆಸಕ್ತಿದಾಯಕಗಳಾಗಿವೆ. ಬಾಬಾ ಸಾಹೇಬರು ಪ್ರಜಾಪ್ರಭುತ್ವವನ್ನು ಭಾರತೀಯ ಮಣ್ಣಿನಲ್ಲಿ ಕೃಷಿ ಮಾಡಿದ ಬಗ್ಗೆ ಗಮನಾರ್ಹವಾದದ್ದು. ಎಲ್ಲಾ ಜನರು ಬದುಕಲಿಕ್ಕೆ ಬೇಕಾದ ಜೀವನ ವಿಧಾನ ಮತ್ತು ಆಡಳಿತ ಕ್ರಮವಾಗಿಸುವಲ್ಲಿ ಸಶಕ್ತವಾದ ಸೂತ್ರವೊಂದನ್ನು ಪ
APA, Harvard, Vancouver, ISO, and other styles
4

ಮಂಜುಳಾಕ್ಷಿ, ಎಲ್. "ಮಹಿಳೆ ಸಮಾನತೆ ಮತ್ತು ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 72 to 83. https://doi.org/10.5281/zenodo.15504265.

Full text
Abstract:
ಕಾಲಾಂತರದಿಂದಲೂ ಮಹಿಳೆ ಸಮಾಜದಲ್ಲಿ ತನ್ನ ಅಸ್ವತ್ವಕ್ಕಾಗಿ ಒಂದಲ್ಲ ಒಂದು ರೀತಿಯಲ್ಲಿ ಧ್ವನಿ ಎತ್ತುತ್ತಲೆ ಬಂದಿದ್ದಾಳೆ. ಇದನ್ನು ನಾವು ಜನಪದ ಹೆಣ್ಣು ಅದರ ಪ್ರಕಾರವಾದ ತ್ರಿಪದಿಯಲ್ಲಿ ತನ್ನ ನೋವನ್ನು ಮತ್ತು ಸಮಾಜದ ಕಟ್ಟುಪಾಡು ಕಂದಾಚಾರಗಳನ್ನು ಮೌನವಾಗಿಯೇ ವಿರೋಧಿಸುತ್ತಾ ಬಂದಿದ್ದಾಳೆ. ಸಾಹಿತ್ಯದಲ್ಲಿ ಅವಳು ತಾಯಿಯಾಗಿ ಅಕ್ಕ-ತಂಗಿ, ನಾದಿನಿ, ಹೆಂಡತಿ, ಅತ್ತೆ ಹೀಗೆ ಅನೇಕ ಪಾತ್ರಗಳಲ್ಲಿ ಪುರುಷನೊಂದಿಗೆ ಜೀವಿಸುತ್ತಾ ಮಾನ್ಯತೆ ಪಡೆದಿದ್ದು ಅವನಿಂದ ದೇವತೆಯಾಗಿ, ಪ್ರಿಯೆಯಾಗಿ, ಕುಟುಂಬದ ಕಣ್ಣಾಗಿ, ಅವನ ಅರ್ಧಾಂಗಿಯಾಗಿದ್ದರೂ ಕೂಡ ಸಮಾಜದಲ್ಲಿ ಅವಳಿಗೆ ಅಂದಲ್ಲ ಇಂದಿಗೂ ಎರಡನೇ ದರ್ಜೆಯ ಸ್ಥಾನವಿದೆ ಅವಳನ್ನು ಪುರುಷ ಸಮಾಜ ತನ್ನ ಬಂಧಿಯಲ್ಲೇ ಬಂಧಿಸಿ ಅವಳ ಮೇಲೆ ಕಟ್ಟುಪಾಡು, ಕಂದಾಚಾರ ಪದ್ಧತಿಗಳನ್ನು ಹೇರುತ್ತಾ ಸಮಾಜದಲ್ಲಿ ಅವಳಿ ಯಾವುದೇ ಸ
APA, Harvard, Vancouver, ISO, and other styles
5

ನಾಗೇಶ್, ಎನ್. "೨೧ನೆಯ ಶತಮಾನದ ಕನ್ನಡ ನಾಟಕ ಮತ್ತು ರಂಗಭೂಮಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 114 to 120. https://doi.org/10.5281/zenodo.15504329.

Full text
Abstract:
ರಂಗಭೂಮಿಯೊಂದು ಜಾಗತೀಕ ಕಲಾಭಿವ್ಯಕ್ತಿ ಮಾಧ್ಯಮವಾಗಿದೆ, ನಾಟಕವು ಜಗತ್ತಿನ ಸಾಂಸ್ಕೃತಿಕ ಸೃಜನಶೀಲತೆಯ ಅಸ್ಮಿತೆಯ ಭಾಗವಾಗಿ ಲೋಕದರ್ಶನವನ್ನು ಒಡಮೂಡಿಸುವಲ್ಲಿ ಪ್ರಮುಖ ಸಾಹಿತ್ಯ ಪ್ರಕಾರವಾಗಿದೆ. ಶ್ರೇಷ್ಠ ದಾರ್ಶನಿಕರಾದ ಬುದ್ಧ, ಬಸವಣ್ಣ, ಡಾ. ಬಿ. ಆರ್. ಅಂಬೇಡ್ಕರ್‌, ಜ್ಯೋತಿ ಬಾ ಪುಲೆ, ಪೆರಿಯಾರ್, ನಾರಾಯಣಗುರುಗಳಂತಹ ಆದರ್ಶಪ್ರಾಯರಾದವರ ಜೀವನ ಆಧಾರಿತ ನಾಟಕಗಳನ್ನು ರಂಗರೂಪಕ್ಕೆ ತಂದು ಸಮುದಾಯಗಳತ್ತ ತೆಗೆದುಕೊಂಡು ಹೋಗುವ ಅನಿವಾರ್ಯತೆ ಈ ನಾಡಿಗಿದೆ. ಅಂಬೇಡ್ಕರ್‌ ಅವರು ʼತಳಸಮುದಾಯಗಳಿಗೆ ಮಾತ್ರವಲ್ಲದೆ ಎಲ್ಲ ಸಮುದಾಯಗಳಿಗೂ ಅಕ್ಷರದ ಮೂಲಕ ವಿಮೋಚನೆ ಸಾಧ್ಯ’ ಎಂಬುದನ್ನು ತಿಳಿಸಿಕೊಟ್ಟರು. ಇವರ ಬದುಕು, ಬರಹ ಮತ್ತು ಭಾಷಣಗಳಲ್ಲಿನ ಚಿಂತನಾಧಾರೆಗಳನ್ನು ಕನ್ನಡ ನಾಟಕ ಮತ್ತು ರಂಗಭೂಮಿಗೆ ಅಳವಡಿಕೊಳ್ಳುವುದರ ತುರ್ತು
APA, Harvard, Vancouver, ISO, and other styles
6

ಡಾ., ಸ್ವಾಮಿ. "ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳ ಪರಿಚಯ". International Journal of Advance Research in Multidisciplinary 2, № 3 (2024): 258–61. https://doi.org/10.5281/zenodo.13292327.

Full text
Abstract:
ಭಾರತದ ಪ್ರತಿಯೊಂದು ರಾಜ್ಯಗಳು ಸಹ ವಿವಿಧ ಹೆಸರಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗಾಗಿ ಪ್ರತ್ಯೇಕವಾದ ನಿಗಮವನ್ನು ಸ್ಥಾಪಿಸಿವೆ. ಅಂಥ ನಿಗಮಗಳು ರಾಜ್ಯ ಸರ್ಕಾರಗಳ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿದ್ದು, ಕೇಂದ್ರ ಸರ್ಕಾರದ ಯೋಜನೆಗಳನ್ನು ಸಹ ಅಳವಡಿಸಿಕೊಂಡು ಅವುಗಳ ಅನುಷ್ಠಾನಕ್ಕಾಗಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ಬರುತ್ತಿವೆ. ಕರ್ನಾಟಕ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಯ ಜನರ ಸರ್ವತೋಮುಖ ಅಭಿವೃದ್ಧಿಗೆÀ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮವನ್ನು ೨೦-೦೩-೧೯೭೫ರಂದು ಸ್ಥಾಪಿಸಲಾಗಿದೆ. ದಿನಾಂಕ ೧೬-೦೮-೨೦೦೫ ರಂದು ‘ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ’ ಎಂದು ಮರುನಾಮಕರಣ ಮಾಡಲ್ಪಟ್ಟಿದೆ. ಸಮಾಜ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾಗಿ ಡಾ.ಬಿ.ಆರ್.ಅಂಬೇ
APA, Harvard, Vancouver, ISO, and other styles
7

ಉಮೇಶ್, ಬಿ. ಆರ್., та ಆರ್. ಸುಮಾ. "ಆರ್. ಕೆ. ನಲ್ಲೂರು ಪ್ರಸಾದ್ ಅವರ ಕಾವ್ಯಗಳಲ್ಲಿ ಕೌಟುಂಬಿಕ ನೆಲೆಗಳು". AKSHARASURYA 05, № 01 (2024): 114 to 123. https://doi.org/10.5281/zenodo.13870956.

Full text
Abstract:
ಕನ್ನಡ ಸಾಹಿತ್ಯಕ್ಕೆ 1500 ವರ್ಷಗಳ ಇತಿಹಾಸವಿದೆ ಎಂಬುದು ಚರಿತ್ರೆಕಾರರ ಅಭಿಪ್ರಾಯ. ಅಭಿಪ್ರಾಯಕ್ಕೆ ಕನ್ನಡಿ ಹಿಡಿದ ಹಾಗೆ ಕನ್ನಡ ಸಾಹಿತ್ಯ ನಿಂತ ನೀರಾಗದೆ ಚಲನಶೀಲತೆಯನ್ನು ಪಡೆದು ಸಾಗುತ್ತಾ ಬಂದಿದೆ. ಪಂಪ, ರನ್ನ, ಕುಮಾರವ್ಯಾಸ, ಮುದ್ದಣ ಹೀಗೆ ಬಹುದೊಡ್ಡ ಪರಂಪರೆಯಿದೆ. ಚಂಪುವಿನಿಂದ ಪ್ರಾರಂಭವಾಗಿ ಅನೇಕ ಪ್ರಕಾರಗಳಲ್ಲಿ ಬೆಳೆದು ಬಂದಿರುವುದನ್ನು ಗಮನಿಸಬಹುದು. ಆತ್ಮಕಥೆ ವ್ಯಕ್ತಿಯ ಬದುಕಿನ ಪ್ರಮುಖ ಚಿತ್ರಣಗಳನ್ನು ಪ್ರತಿಬಿಂಬಿಸುತ್ತದೆ. ಹಾಗೆಯೇ ವ್ಯಕ್ತಿ ಚಿತ್ರಣಗಳು ಸಾಹಿತ್ಯ, ಕ್ರೀಡೆ ಅಥವಾ ಇನ್ನಿತರ ಯಾವುದೇ ಕ್ಷೇತ್ರದಲ್ಲಿ ಬಹುಮುಖ ಸಾಧನೆ ಮಾಡಿ ಸಮಾಜದ ಬಗ್ಗೆ ತನ್ನದೇ ಆದ ಕಾಳಜಿ ಹೊಂದಿರುವ ಅನೇಕರು ನಮ್ಮ ನಡುವೆ ಇದ್ದಾರೆ. ಕೆಲವರದು ವೃತ್ತಿ ಒಂದಾದರೆ ಪ್ರವೃತ್ತಿ ಇನ್ನೊಂದಾಗಿರುತ್ತದೆ. ಅಂತೆಯೇ ಆರ್. ಕೆ. ನಲ್ಲೂರು ಪ್ರಸಾದರು ಅ
APA, Harvard, Vancouver, ISO, and other styles
8

ರಾಜಕುಮಾರ, ಎಂ. ಸಿಂಧೆ. "ಡಾ. ಬಿ. ಆರ್. ಅಂಬೇಡ್ಕರ್‌ ಅವರ ಬದುಕಿನಿಂದ ಕಲಿಯಬೇಕಾದ ಸಂದೇಶ". AKSHARASURYA JOURNAL 06, № 01 (2025): 12 to 21. https://doi.org/10.5281/zenodo.14961338.

Full text
Abstract:
ಕಲಿಕೆ ಎಂಬುದು ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ನಿತ್ಯ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಹುಟ್ಟಿನಿಂದ ಸಾವಿನವರೆಗೂ ಜೀವನುದ್ದಕ್ಕೂ ವಿವಿಧ ಜ್ಞಾನಶಾಖೆಗಳ ಮೂಲಕ ಜೀವನಾನುಭವ ಪಡೆಯುತ್ತ, ಹಳೆ ಬೇರು ಹೊಸ ಚಿಗುರು ಎಂಬಂತೆ ಗುರುಹಿರಿಯರ ನಡೆ-ನುಡಿ, ಆಚಾರ ವಿಚಾರಗಳನ್ನು ಅನುಲಕ್ಷಿಸುತ್ತ, ಭವಿಷ್ಯದ ಬದುಕಿನ ಅಗತ್ಯತೆಗಳನ್ನು ಕಲ್ಪಿಸಿಕೊಳ್ಳುತ್ತ ಹಳೆಯ ಮತ್ತು ಹೊಸದರ ಸಮ್ಮಿಶ್ರಣದೊಂದಿಗೆ ಸುಂದರ ಬದುಕು ಕಟ್ಟಿಕೊಳ್ಳಲು ‘ಕಲಿಕೆ’ ಎಂಬ ಪ್ರಕ್ರಿಯೆ ನಡೆಯುತ್ತಲೇ ಸಾಗುತ್ತದೆ.‘ತಾಯಿಯೇ ಮೊದಲ ಗುರು, ಮನೆಯೇ ಮೊದಲ ಪಾಠ ಶಾಲೆ’ ಯಿಂದ ಆರಂಭವಾಗಿ ಕಲಿಕೆ ಮುಂದುವರೆಯುತ್ತದೆ. ‘ದೇಶ ಸುತ್ತು ಇಲ್ಲವೇ ಕೋಶ ಓದು’ ಎಂಬಂತೆ ಸಾಹಿತ್ಯ, ಕಾವ್ಯ, ಪುರಾಣ, ಶಾಸ್ತ್ರ, ಕಲೆ ಹೀಗೆ ನೂರಾರು ಪ್ರಕಾರದ ಗ್ರಂಥಗಳ ಅಧ್ಯ
APA, Harvard, Vancouver, ISO, and other styles
9

ನಾಗನಗೌಡ, ಗೌಡ್ರ. "ಡಾ. ಬಿ. ಆರ್. ಅಂಬೇಡ್ಕರ್‌‌ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು". AKSHARASURYA JOURNAL 06, № 05 (2025): 94 to 104. https://doi.org/10.5281/zenodo.15504293.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಒಬ್ಬ ಭಾರತೀಯ ಶ್ರೇಷ್ಠ ರಾಜಕೀಯ ನಾಯಕ, ತತ್ವಜ್ಞಾನಿ, ಸಾಮಾಜಿಕ ಚಿಂತಕ, ಇತಿಹಾಸ ಸಂಶೋಧಕ, ಆರ್ಥಿಕ ತಜ್ಞ, ಶ್ರೇಷ್ಠ ಬರಹಗಾರ, ಮಹಿಳಾ ಸಮಾನತೆಯ ಹರಿಕಾರ, ದಲಿತರ ಸೂರ್ಯ, ಕಾರ್ಮಿಕ ಬಂಧು, ಕಾನೂನು ತಜ್ಞ, ಸಂವಿಧಾನ ಶಿಲ್ಪಿ ಎಂದೆಲ್ಲಾ ಪ್ರಖ್ಯಾತರಾಗಿದ್ದಾರೆ. ಭಾರತೀಯ ಸಮಾಜವು ಶತ ಶತಮಾನಗಳಿಂದಲೂ ವರ್ಣ, ಜಾತಿಯ ಹೆಸರಿನಲ್ಲಿ ವರ್ಗೀಕರಣಗೊಂಡು ಇಡೀ ಮಾನವ ಸಂಬಂಧಗಳ ಮೌಲ್ಯವನ್ನೇ ಹಾಳು ಮಾಡಿದೆ. ಸಮಾಜದ ಬಹುಪಾಲು ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗಿರುವ ಜಾತಿ, ವರ್ಗಗಳ ತುಳಿತಕ್ಕೆ ಸಿಲುಕಿ ನಲುಗಿವೆ. ಅಂಬೇಡ್ಕರ್‌‌ರವರು ಬಾಲ್ಯದಿಂದಲೂ ಕಂಡುಂಡ ಅಸ್ಪೃಶ್ಯತೆಯ ನೋವು ಅಪಮಾನಗಳು ಅವರನ್ನು ಸಾಮಾಜಿಕ ಚಿಂತನೆಡೆಗೆ ಮುಖ ಮಾಡುವಂತೆ ಪೇರೆಪಿಸಿದವು. ಅವರು ಶಿಕ್ಷಣ-ಸಂಘಟನೆ-ಹೋರಾಟ ಎಂಬ ತತ
APA, Harvard, Vancouver, ISO, and other styles
10

ಹೇಮಲತ, ಹೆಚ್. ಆರ್. "ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಮಹಿಳಾ ಸಾಮಾಜಿಕ ನ್ಯಾಯತತ್ವ: ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 157 to 169. https://doi.org/10.5281/zenodo.10929989.

Full text
Abstract:
ಹಿಂದೂ ಧರ್ಮದಲ್ಲಿ ಶೂದ್ರ ಮತ್ತು ದಲಿತರ ಶೋಷಣೆ ಆದಷ್ಟೇ ಮಹಿಳೆಯರ ಶೋಷಣೆಯೂ ಆಗಿದೆ. ಹಿಂದೂ ಸಮಾಜದಲ್ಲಿ ಮಹಿಳೆಯು ಅತಿ ಕೀಳು ಮಟ್ಟದ ಸ್ಥಾನವನ್ನುಹೊಂದಿದ್ದಾಳೆ. ಜೀವನದ ಯಾವುದೇ ಕ್ಷೇತ್ರದಲ್ಲೂ ಮಹಿಳೆ ಪ್ರಗತಿ ಹೊಂದಬಾರದೆಂಬ ನಿರ್ಬಂಧನೆಗಳನ್ನು ಹೇರಲಾಗಿತ್ತು. ಮಹಿಳೆಯು ಕೇವಲ ಪುರುಷನ ಆಸೆ ಆಕಾಂಕ್ಷೆಗಳನ್ನು ತೀರಿಸುವ ಒಂದು ಸುಂದರವಾದ ವಸ್ತು ಮತ್ತು ಮಕ್ಕಳನ್ನು ಹೆರುವ ಯಂತ್ರವೆಂದು ಪರಿಗಣಿಸಲಾಗಿತ್ತು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಕೇವಲ ಗುಲಾಮಳಂತೆ ಮನೆಗೆಲಸ ಮಾಡಿ ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಅವಳ ಆದ್ಯ ಕರ್ತವ್ಯವೆಂದು ಭಾವಿಸಲಾಗಿತ್ತು. ಯಾವುದೇ ಕಾರಣಕ್ಕೂ ಮಹಿಳೆ ಹೊರಗಿನ ಸಮಾಜದಲ್ಲಿ ಇತರರಂತೆ ಧೈರ್ಯ ಮತ್ತು ಗೌರವದಿಂದ ಭಾಗವಹಿಸುವಂತಿರಲಿಲ್ಲ. ಹಾಗೇನಾದರೂ ಮಾಡಿದಿದ್ದರೆ ಅವಳು ಇಡೀ ಪುರುಷ ವರ್ಗ ಮತ್ತು
APA, Harvard, Vancouver, ISO, and other styles
11

ಡಾ., ಸ್ವಾಮಿ. "ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ರಚನೆ ಮತ್ತು ಕಾರ್ಯ ವಿಧಾನಗಳು". International Journal of Advance Research in Multidisciplinary 2, № 3 (2024): 269–73. https://doi.org/10.5281/zenodo.13293895.

Full text
Abstract:
ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮವು ಶೋಷಿತ ಸಮುದಾಯಗಳಲ್ಲಿ ಸಾಮಾಜಿಕ ಅಸಮಾನತೆಯಿಂದ ಬಳಲುತ್ತಿರುವ ಸಮುದಾಯಗಳ ಅಭಿವೃದ್ಧಿಗಾಗಿ ಮತ್ತು ಅವರನ್ನು ಸಾಮಾಜಿಕ ಸಮಾನತೆಯ ಕಡೆ ಕೊಂಡೊಯ್ಯಲು ಹಲವು ಯೋಜನೆಗಳ ಮೂಲಕ ಶ್ರಮಿಸುತ್ತಿದೆ. ಅ ಮೂಲಕ ಫಲಾನುಭವಿಗಳ ಜೀವನ ಕ್ರಮದ ಬದಲಾವಣೆಯ ಉದ್ದೇಶವನ್ನು ಹೊಂದಿದೆ. ಪರಿಶಿಷ್ಟ ಜಾತಿಲ್ಲಿ ಬಡತನದ ರೇಖೆಗಿಂತ ಕೆಳಗಿರುವ ಉಪಜಾತಿಗಳನ್ನು ಈ ಯೋಜನೆಗಳಿಗೆ ಸಿಗುವಂತೆ ಮಾಡಲಾಗಿ. ಇದರಿಂದ ಅವರ ಆರ್ಥಿಕ ಸುಧಾರಣೆ, ಮಕ್ಕಳ ಶೈಕ್ಷಣಿಕ ಉನ್ನತಿ, ನಿರುದ್ಯೋಗ ನಿವಾರಣೆ ಮಾಡಲು, ಸಮುದಾಯದ ಯುವಕ ಮತ್ತು ಯುವತಿಯರನ್ನು ಸಬಲರನ್ನಾಗಿಸಲು ನಿಗಮವು ಹಲವಾರು ಯೋಜನೆಗಳನ್ನು ರೂಪಿಸಿದೆ. ಮಹಿಳಾ ಸಬಲೀಕರಣ ಯೋಜನೆಗಳ ಮೂಲಕ ಮಹಿಳೆಯು ಆರ್ಥಿಕ ಸಬಲತೆಯನ್ನು ಹೊಂದಬೇಕು, ಉದ್ಯೋಗ ಪಡೆಯಬೇಕು, ಸಮಾಜದ ಕಟ್ಟಳೆ ಮತ್ತು ದೌರ್ಜನ್ಯಗಳ
APA, Harvard, Vancouver, ISO, and other styles
12

ಶೋಭಾ, ಸುರೇಶ್. "ಡಾ. ಅಂಬೇಡ್ಕರ್‌‌ರವರ ಸಾಮಾಜಿಕ ಆಲೋಚನೆಗಳು ಅಸ್ಪೃಶ್ಯರ ವಿಮೋಚನೆ". AKSHARASURYA JOURNAL 06, № 05 (2025): 207 to 219. https://doi.org/10.5281/zenodo.15504651.

Full text
Abstract:
ಸ್ವತಂತ್ರ್ಯಪೂರ್ವ ಭಾರತದ ಜಾತಿ ವ್ಯವಸ್ಥೆಯ ಕರಾಳತೆ ಕಹಿ ಅನುಭವಗಳೊಂದಿಗೆ ಡಾ|| ಬಿ. ಆರ್. ಅಂಬೇಡ್ಕರ್‌‌ರವರು ಅಸ್ಪೃಶ್ಯರಿಗೆ ಮೀಸಲಾತಿ ದೊರಕುವಂತೆ ಮಾಡಿದ ಹೋರಾಟದಲ್ಲಿ ಯಶಸ್ಸನ್ನು ಕಾಣುತ್ತಾರೆ. ತಮ್ಮ ಪ್ರತಿಭೆ ಹಾಗೂ ಪರಿಶ್ರಮದಿಂದ ಬದುಕಿನಲ್ಲಿ ಯಶಸ್ಸನ್ನು ಕಂಡರು. ಜಾತಿಯ ಕಾರಣದಿಂದ ಅನೇಕ ಸಂಕಷ್ಟಗಳಿಗೆ ಅವಮಾನಕ್ಕೆ ಗುರಿಯಾಗುತ್ತಾರೆ. ಬದುಕಿನುದ್ದಕ್ಕೂ ಕೆಳವರ್ಗದ ಜನರಿಗಾಗಿ ಹೋರಾಡಿ ಮೀಸಲಾತಿಯ ಮೂಲಕ ಹಿಂದುಳಿದವರನ್ನು ಮುಖ್ಯವಾಹಿನಿಗೆ ತಂದು ಈ ಸೌಲಭ್ಯ ಪಡೆದವರು ತಮ್ಮ ವರ್ಗದವರ ಏಳಿಗೆಗಾಗಿ ಪ್ರಯತ್ನಪಡಬೇಕು ಎಂಬ ಆಶಯವನ್ನು ಹೊಂದಿದ ಅಂಬೇಡ್ಕರ್‌‌ರವರಿಗೆ ತೀವ್ರ ನಿರಾಸೆಯಾಗುತ್ತದೆ. ಕೆಳ ಸಮುದಾಯಗಳಲ್ಲಿಯೇ ಪರಸ್ಪರ ಆಂತರಿಕ ಭಿನ್ನಾಭಿಪ್ರಾಯಗಳು, ಅಸಮಾನತೆಗಳು, ತಾರತಮ್ಯಗಳ ಕಾರಣಗಳಿಂದ ಪ್ರಬಲ ಜಾತಿಯವರ ದೌ
APA, Harvard, Vancouver, ISO, and other styles
13

ರಂಗಸ್ವಾಮಿ та ಧರ್ಮೇಗೌಡ ಎಚ್.ಎಂ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ರಾಷ್ಟ್ರೀಯತೆಯ ಪರಿಕಲ್ಪನೆ: ಒಂದು ವಿಶ್ಲೇಷಣಾತ್ಮಕ ಅಧ್ಯಯನ". AKSHARASURYA JOURNAL 06, № 05 (2025): 157 to 168. https://doi.org/10.5281/zenodo.15504498.

Full text
Abstract:
ವೇದಗಳ ಕಾಲದಿಂದಲೂ ಉಳಿಸಿಕೊಂಡು ಬಂದಿದ್ದ ಹಿಂದೂ ಸಾಮಾಜಿಕ ವ್ಯವಸ್ಥೆ ತೀವ್ರವಾದ ಆಘಾತಕ್ಕೆ ಒಳಗಾಗಿದ್ದು ಭಾರತ ವಸಾಹತು ಯಾಜಮಾನ್ಯಕ್ಕೆ ಒಳಪಟ್ಟ ಮೇಲೆ ತೀವ್ರವಾದ ಸಾಮಾಜಿಕ ಬದಲಾವಣೆಗಳನ್ನು ಕಂಡಿತು. ವಸಾಹತು ಯಾಜಮಾನ್ಯ ಹೊತ್ತುತಂದ ಅನ್ಯಧರ್ಮ, ಅನ್ಯ ಸಂಸ್ಕೃತಿಗಳಿಗೆ ದೇಸಿ ಸಂಸ್ಕೃತಿಗಳು ಹಲವು ಬಗೆಯಲ್ಲಿ ಪ್ರತಿಕ್ರಿಯಿಸಿದವು. ದೇಸಿ ಸಮಾಜದ ಪಾರಂಪರಿಕ ಹಿಂಸೆಗಳನ್ನು ಅನುಭವಿಸಿಕೊಂಡು ಬಂದಿದ್ದ ತಳಸಮುದಾಯಗಳಿಗೆ ವಸಾಹತೀಕರಣ ಬಿಡುಗಡೆಯ ಹಾದಿಯಾಗಿ ಕಂಡುಬಂದಿತು. ಅಂಬೇಡ್ಕರ್‌ ಅವರು ವಸಾಹತು ಮೂಲದ ಆಧುನಿಕ ಶಿಕ್ಷಣ, ಇಂಗ್ಲಿಷ್ ಭಾಷೆ, ಪ್ರಜಾಪ್ರಭುತ್ವವಾದಿ, ರಾಜಕೀಯ ವ್ಯವಸ್ಥೆಯ ಸ್ಥಾಪನೆ ಮಾಡುವುದರ ಮೂಲಕ ದಲಿತರ ಬಿಡುಗಡೆಯ ಹಾದಿಯನ್ನು ಕಂಡುಕೊಂಡರು. ಅಂಬೇಡ್ಕರ್‌ ಅವರ ಈ ಬಗೆಯ ಹೋರಾಟ ಮತ್ತು ಚಿಂತನೆಗಳಿಗೆ ಅನೇಕ ಸಮಕಾಲೀನ ಚಿಂ
APA, Harvard, Vancouver, ISO, and other styles
14

ಯಲ್ಲಪ್ಪ, ಬಸಪ್ಪ ಕಡಕೋಳ. "ಗಣ್ಯರು ಕಂಡಂತೆ ತಲ್ಲೂರು ರಾಯನಗೌಡರು". AKSHARASURYA 03, № 06 (2024): 143 to 152. https://doi.org/10.5281/zenodo.11127295.

Full text
Abstract:
“ತಲ್ಲೂರು ರಾಯನಗೌಡರು ಸಮಗ್ರ ಅಧ್ಯಯನ” ಬಹುಮುಖಿಯಾಗಿ ನಡೆಯುವಂತದ್ದು. ರಾಯನಗೌಡರು ಬಹುಮುಖ ವ್ಯಕ್ತಿತ್ವ ಹೊಂದಿದವರಾಗಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯಾ ನಂತರ ಕರ್ನಾಟಕ ಏಕೀಕರಣ ಜೊತೆಗೆ ಸಾಹಿತ್ಯ ಸಂಶೋಧನೆಯಲ್ಲಿ ಅವರ ವ್ಯಕ್ತಿತ್ವವನ್ನು ದಾಖಲೆಗಳ ಮೂಲಕ ಕಾಣಬಹುದಾಗಿದೆ. ಈ ಹಿನ್ನಲೆಯಲ್ಲಿ ಅವರ ನಿಧನ 30-9-1982 ರ ನಂತರ ಅವರ ಅಳಿಯ ಅಂದರೆ ರಾಯನಗೌಡರ ಮಗಳಾದ ದೇವಿಕಾರಾಣಿಯವರ (ಸದ್ಯ ಬೆಂಗಳೂರಿನಲ್ಲಿ ಇದ್ದಾರೆ) ಅವರ ಪತಿ ದಿವಂಗತ ಪ್ರೊ. ಬಸನಗೌಡ. ಆರ್. ಪಾಟೀಲರು ತಮ್ಮ ಮಾವನವರ ವ್ಯಕ್ತಿತ್ವ ಕುರಿತು ಅಗ್ರಗಣ್ಯ ಸ್ವಾತಂತ್ರ್ಯ ಯೋಧ ತಲ್ಲೂರು ರಾಮನಗೌಡರು ಜೀವನ ದರ್ಶನ ಗ್ರಂಥ ಪ್ರಕಟಣೆಯ ಯೋಜನೆ ಹಾಕಿಕೊಂಡ ಸಂದರ್ಭದಲ್ಲಿ, ಅವರು ರಾಯನಗೌಡರ ಅತ್ಯಂತ ನಿಕಟವರ್ತಿಗಳನ್ನು ಭೇಟಿಯಾದರು. ಅವರಲ್ಲಿ ಬಹುತೇಕರು ಇಂ
APA, Harvard, Vancouver, ISO, and other styles
15

ವಿನಯ, ಕುಮಾರ್, та ಗೌಡ ಆರ್. ನಾಗಪ್ಪ. "ಮಾತಿಲ್ಲದ ಸಮುದಾಯಕ್ಕೆ ಮಾತಾದ ಕವಿ: ಡಾ. ಸಿದ್ಧಲಿಂಗಯ್ಯ". AKSHARASURYA 03, № 05 (2024): 52–60. https://doi.org/10.5281/zenodo.10938039.

Full text
Abstract:
ಸಾಮಾಜಿಕ ಶ್ರೇಣೀಕರಣ ಭಾರತದ ಸಮಾಜದ ಬಹುಮುಖ್ಯವಾದ ಲಕ್ಷಣ. ಅಂದರೆ ಅದು ಜಾತಿಯ ಆಧಾರದ ಮೇಲೆ ನಿರ್ಧರಿತವಾಗುತ್ತದೆ. ಈ ಶ್ರೇಣೀಕರಣದ ವ್ಯವಸ್ಥೆಯು ಒಂದಿಷ್ಟು ವರ್ಗಗಳನ್ನು ಅಧೀನವಾಗಿಸಿಕೊಳ್ಳುವ ಮೇಲ್ವರ್ಗದ ಉತ್ಪನ್ನವಾಗಿದೆ. ಈ ವರ್ಗವು ಇಲ್ಲಿನ ಕೆಲವು ಸಮುದಾಯಗಳನ್ನು ಹೀನವೆಂದು ಗುರುತಿಸಿಕೊಂಡು ಶತಮಾನಗಳಿಂದ ಶೋಷಣೆಯನ್ನು ಮಾಡಿಕೊಂಡು ಬಂದಿತ್ತು. ಈ ಕೆಳಜಾತಿಗಳಿಗೆ ಯಾವುದೇ ಹಕ್ಕುಗಳು ಇಲ್ಲದೇ ಮೆಲ್ವರ್ಗದ ಜೀತಕ್ಕಷ್ಟೇ ಸೀಮಿತವಾಗಿಸಲಾಗಿತ್ತು. ಶಿಕ್ಷಣ, ಧಾರ್ಮಿಕತೆ, ಸಾಮಾಜಿಕ ಜೀವನ, ಸಮಾನತೆ ಮೊದಲಾದವುಗಳು ಇವರಿಗೆ ಪರಿಚಯವೇ ಇರಲಿಲ್ಲ. ಇವರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿ ಮಾಡಲಾಗಿತ್ತು. ಭಾರತಕ್ಕೆ ಬ್ರಿಟಿಷರು ಬಂದ ನಂತರ ಅವರು ಇಲ್ಲಿ ಎಲ್ಲರಿಗೂ ಶಿಕ್ಷಣ ನೀಡಿದ್ದರಿಂದಾಗಿ ದಲಿತರಲ್ಲಿ ಹೊಸ ಆಶಾಕಿರಣ ಮೂಡಿತು. ಮುಂದೆ ಅಂಬೇಡ್ಕರ್ ಅ
APA, Harvard, Vancouver, ISO, and other styles
16

ಲೋಕಾಂಬಿಕಾ. "ಭಾಗೀರಥಿ ಹೆಗಡೆ ಅವರ ಹೊಳೆಯ ಹಾದಿ ಕಾದಂಬರಿಯ ಪುರುಷ ಪಾತ್ರಗಳ ವಿಶ್ಲೇಷಣೆ". AKSHARASURYA 05, № 02 (2024): 112 to 122. https://doi.org/10.5281/zenodo.14035334.

Full text
Abstract:
ಸುಮಾರು ಎರಡು ಸಾವಿರ ವರ್ಷಗಳಷ್ಟು ಸುದೀರ್ಘವಾದ ಇತಿಹಾಸವನ್ನು ಹೊಂದಿರುವ ಕನ್ನಡ ಸಾಹಿತ್ಯ ಬಹು ಸಮೃದ್ಧವಾಗಿದ್ದು ಅದರಲ್ಲಿ ಆಧುನಿಕ ಕನ್ನಡ ಸಾಹಿತ್ಯ ಘಟ್ಟವು ಒಂದು. ಈ ಕಾಲಘಟ್ಟ ಒಂದು ರೀತಿಯಲ್ಲಿ ವಿಶೇಷ ಮತ್ತು ವಿಶಿಷ್ಟ. ಕಾರಣ ಆಧುನಿಕ ಕನ್ನಡ ಸಾಹಿತ್ಯವನ್ನು ಅಧ್ಯಯನದ ದೃಷ್ಟಿಯಿಂದ ಅದು ಬೆಳೆದು ಬಂದಿರುವ ಆಧಾರದ ಮೇಲೆ ನವೋದಯ, ನವ್ಯ, ಪ್ರಗತಿಶೀಲ, ದಲಿತ-ಬಂಡಾಯ ಮತ್ತು ಮಹಿಳಾ ಸಾಹಿತ್ಯ ಎಂದು ಅನೇಕ ಭಾಗಗಳಾಗಿ ವಿಂಗಡಿಸಿದ್ದೇವೆ. ಕಥೆ, ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯದಂತಹ ಅನೇಕ ಸಾಹಿತ್ಯ ಪ್ರಕಾರಗಳು ಈ ಕಾಲಘಟ್ಟದಲ್ಲಿ ಬೆಳೆದು ತನ್ನ ಸಾಹಿತ್ಯ ಕ್ಷೇತ್ರವನ್ನು ಹಿಗ್ಗಿಸಿಕೊಂಡಿವೆ. ಆದುದರಿಂದ ಈ ಕಾಲಘಟ್ಟವನ್ನು ಸಾಹಿತ್ಯ ಕ್ಷೇತ್ರದ ಸುಗ್ಗಿಯ ಕಾಲ ಎಂತಲೇ ಕರೆಯಬಹುದು. ಕೇವಲ ಬೆರಳೆಣಿಕೆಯಷ್ಟಿದ್ದ ಮಹಿಳಾ ಲೇಖಕಿಯರು ಹೊಸಗನ
APA, Harvard, Vancouver, ISO, and other styles
17

ರುಕ್ಮಿಣಿ, ವಿ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA JOURNAL 06, № 05 (2025): 175 to 185. https://doi.org/10.5281/zenodo.15504614.

Full text
Abstract:
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಅವರು ಹಿಂದೂ ಸಮಾಜಕ್ಕೆ ಕಳಂಕವೆನಿಸಿರುವ ಅಸ್ಪೃಶ್ಯತೆಯ ವಿವಿಧ ಆಯಾಮಗಳನ್ನು ವೈಜ್ಞಾನಿಕವಾಗಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಭಾರತದಲ್ಲಿ ಮಾತ್ರ ಇದರ ಆಚರಣೆ ಏಕೆ ಮುಂದುವರೆದಿದೆ ಎಂಬುದರ ಬಗ್ಗೆ ವಿಶ್ಲೇಷಣೆ ನೀಡಿದ್ದಾರೆ. ಹಿಂದೂ ಸಮಾಜವನ್ನು ಮಾನವೀಯ ಮೌಲ್ಯಗಳು ಸಮಾನತೆ ಸ್ವಾತಂತ್ರ್ಯ, ನ್ಯಾಯ, ವಿಶ್ವ ಭ್ರಾತೃತ್ವದ ಆಧಾರದ ಮೇಲೆ ಪುನರ್ಘಟಿಸುವ ಪ್ರಯತ್ನವನ್ನು ಅವರ ಸಾಮಾಜಿಕ ಚಿಂತನೆಯಲ್ಲಿ ಕಾಣಬಹುದು. ಸಾಮಾಜಿಕ ಸಂಶೋಧನೆಯ ನೆಲೆಗಟ್ಟಿನಲ್ಲಿ ಅಂಬೇಡ್ಕರ್‌ ಅವರ ಅಸ್ಪೃಶ್ಯತೆಯ ಕುರಿತ ಸಾಮಾಜಿಕ, ರಾಜಕೀಯ, ಧಾರ್ಮಿಕ ವಿಚಾರಗಳು ತುಂಬಾ ಮಹತ್ವವಾಗಿವೆ. ಯುರೋಪಿನ ಚರಿತ್ರೆಯಲ್ಲಿ ಕಂಡುಬರುವ ಅನೇಕ ಅನ್ಯಾಯಗಳನ್ನು ಮೂಢನಂಬಿಕೆಗಳನ್ನು ನಿವಾರಿಸಲಾಗಿದೆ. ಆದರೆ ಭಾರತದಲ್ಲಿ ಹಿಂದೂ ಬ್ರಾಹ್ಮಣ
APA, Harvard, Vancouver, ISO, and other styles
18

ಡಿ.ಆರ್.‌, ನಾಗರಾಜ್, та ಎಂ. ಭೈರಪ್ಪ ಕುಪ್ಪನಹಳ್ಳಿ. "ಅಲ್ಲಮನ ಕಾಯ ಸಿದ್ಧಾಂತ". AKSHARASURYA JOURNAL 05, № 04 (2024): 01 to 29. https://doi.org/10.5281/zenodo.14289448.

Full text
Abstract:
ಡಾ.ಡಿ.ಆರ್.ನಾಗರಾಜ್ ಅವರ ಹೆಸರು ಕೇಳಿದಾಕ್ಷಣ ಕನ್ನಡದ ಶ್ರೇಷ್ಠ ವಿಮರ್ಶಕರು ಎಂಬ ಪ್ರಶಂಸೆಯೇ ಮೊದಲಿಗೆ ನೆನಪಾಗುತ್ತದೆ. ಆದರೆ, ಡಿ.ಆರ್.ಎನ್ ಅವರು ವಿಮರ್ಶೆ ಎಂಬ ಪ್ರಾಕಾರಸೀಮೆಯನ್ನು ದಾಟಿಕೊಂಡು ನಿಸ್ಸೀಮರಾಗಿ ಸೃಜನಶೀಲ ಲೇಖಕರಾಗಿಯೂ ಸಾಂಸ್ಕೃತಿಕ ಸಂಶೋಧಕರಾಗಿಯೂ ಮಹತ್ತರವಾದ ಸಾಧನೆಯನ್ನು ಮಾಡಿದ್ದಾರೆ. ಬೈನರಿ ವಿಭಜನೆಯ ಚಿಂತನಕ್ರಮಗಳಿಂದಾಗಿ ಕನ್ನಡಕ್ಕೆ ಉಂಟಾಗುತ್ತಿರುವ ಧಕ್ಕೆಯನ್ನು ಮನಗಂಡು ಕನ್ನಡ ಪ್ರಜ್ಞಾವಲಯದ ವೈಶಾಲ್ಯತೆಯನ್ನೂ ವೈವಿಧ್ಯತೆಯನ್ನೂ ತನ್ಮೂಲಕ ಕೂಡಲಸಂಗಮಗೊಳಿಸಿದ ಅಪೂರ್ವ ಚಿಂತಕರಾಗಿದ್ದಾರೆ. ಭಾರತದ ಪ್ರಮುಖ ಚಿಂತಕರಲ್ಲಿ ಒಬ್ಬರಾಗುವ ಮಟ್ಟಿಗೆ ಬೆಳೆದ ಡಿ.ಆರ್‌.ನಾಗರಾಜ್ ಅವರ ಬರವಣಿಗೆಯು ಪ್ರಖರ ಚಿಂತನೆಗೆ ಹೆಸರುವಾಸಿಯಾಗಿದೆ. ನಟರಾಜ್ ಹುಳಿಯಾರ್ ಅವರು ದಾಖಲಿಸುವಂತೆ, ‘ಸಾಹಿತ್ಯ ವಿಮರ್ಶೆ, ಸಂಶೋಧನೆ,
APA, Harvard, Vancouver, ISO, and other styles
19

ದೊಡ್ಡನಾಯ್ಕ, ಹೆಚ್. "ಅಂಬೇಡ್ಕರ್‌: ಮೀಸಲಾತಿ". AKSHARASURYA JOURNAL 06, № 05 (2025): 30 to 35. https://doi.org/10.5281/zenodo.15504187.

Full text
Abstract:
ಬಾಬಾ ಸಾಹೇಬ್ ಅಂಬೇಡ್ಕರ್‌ ಭಾರತ ಕಂಡ ಮಹಾನ್ ಮಾನವತವಾದಿ. ಭಾರತದಲ್ಲಿದ್ದ ವರ್ಣ, ವರ್ಗ ಮತ್ತು ಜಾತಿ ವ್ಯವಸ್ಥೆಯನ್ನು ಬುಡ ಸಮೇತ ನಾಶ ಮಾಡದ ಹೊರತು, ಭಾರತದ ಸಮಾಜ ಸುಧಾರಣೆಗೊಳ್ಳಲು ಸಾಧ್ಯವಿಲ್ಲವೆಂದು ಹೇಳಿದ ಸಮಾಜ ಸುಧಾರಕರು. ಸಾಮಾಜಿಕ ಸ್ತರಗಳ ಮೂಲಕ ಇದ್ದ ತಾರತಮ್ಯವನ್ನು ಹೋಗಲಾಡಿಸಲು ಜನಸಾಮಾನ್ಯರಲ್ಲಿ ವಿಚಾರಧಾರೆಗಳನ್ನು ಕಟ್ಟಿಕೊಟ್ಟ ಮಹಾನ್ ವಿಚಾರವಾದಿ. ಹೀಗಾಗಿಯೇ ಬಾಬಾ ಸಾಹೇಬರು ಭಾರತೀಯ ಸಮಾಜದ ಪ್ರಗತಿಯು ಸಮಾನತೆಯಲ್ಲಿ ಅಡಗಿದೆ ಎಂದು ಬಲವಾಗಿ ನಂಬಿದ್ದರು. ವರ್ಣಗಳು ಪುರುಷನಿಂದ, ಮನುವಿನಿಂದ, ಪ್ರಜಾಪತಿಯಿಂದ, ವಾರ್ತ್ ನಿಂದ ಮತ್ತು ಸೋಮನಿಂದ ಹುಟ್ಟಿವೆ ಎಂದು ವೇದಗಳು ಪ್ರತಿಪಾದಿಸುತ್ತವೆ. ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಎಂಬ ನಾಲ್ಕು ವರ್ಣಗಳು ಋಗ್ವೇದದಲ್ಲಿ ಪ್ರತಿಪಾದಿತವಾಗಿದೆ. ವರ್ಣ ವ್ಯವಸ್ಥೆಯ ಹುಟ್ಟಿನ ಕ
APA, Harvard, Vancouver, ISO, and other styles
20

., ಬಿದರಿಮಠ ಡಾ. ಪ್ರತಿಮಾ ಎಂ. "- 1969 ರ ಬ್ಯಾಂಕಗಳ ರಾಷ್ಟ್ರೀಕರಣ ಮತ್ತು ಕರ್ನಾಟಕದ ಮೇಲಾದ ಪರಿಣಾಮ". Journal of Research & Development 16, № 1 (2024): 120–23. https://doi.org/10.5281/zenodo.10682969.

Full text
Abstract:
ಪ್ರಧಾನಮಂತ್ರಿ ಇಂದಿರಾಗಾಂಧಿಯವರು ಜುಲೈ 19, 1969 ರಂದು ರಾಷ್ಟ್ರದ ಪ್ರಮುಖ 14 ವಾಣಿಜ್ಯ ಬ್ಯಾಂಕಗಳನ್ನು ರಾಷ್ಟ್ರೀಕರಣಗೊಳಿಸಿದರು. ಆ 14 ರಾಷ್ತ್ರೀಕತ ಬ್ಯಾಂಕುಗಳೆಂದರೆ - ಅಲಹಬಾದ್ ಬ್ಯಾಂಕ್, ಕೆನರಾ ಬ್ಯಾಂಕ್, ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ, ಯುಕೋ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್, ದೀನ ಬ್ಯಾಂಕ್ ಅಂಡ್ ಯೂನಿಯನ್ ಬ್ಯಾಂಕಗಳಾಗಿದ್ದವು. ಬ್ಯಾಂಕಗಳನ್ನು ರಾಷ್ಟ್ರೀಕರಣ ಗೊಳಿಸಿದಾಗ ಬ್ಯಾಂಕಿಂಗ್ ಉಧ್ಯಮದ ಪರಿಕಲ್ಪನೆ ಮತ್ತು ಕಾರ್ಯವಿಧಾನಗಳಲ್ಲಿ ಗಮನಾರ್ಹ ಬದಲಾವಣೆಗಳಾದವು ರಾಷ್ಟ್ರೀಕರಣದಿಂದ ಬ್ಯಾಂಕಿಂಗ್ ಉಧ್ಯಮವು ವಿಸ್ತಾರವಾಗಿ ಬೆಳೆದು
APA, Harvard, Vancouver, ISO, and other styles
21

Fernandes, Valerian. "ಕೊಂಕ್ಣಿ ಭಾಸ್: ಕಾಲ್, ಆಜ್ ಆನಿ ಫಾಲ್ಯಾಂ- ಏಕ್ ಚಿಂತಪ್". MJES Journal of Amar Konkani 75, № 2 (2021): 22–33. https://doi.org/10.69852/aloy.mjesjak.75.2/17722/.

Full text
Abstract:
ವ್ಯಾಕರಣ್ ಎಕಾ ಭಾಶೆಚಿ ಹಾಡಾವಳ್ (Skeleton) ಮ್ಹಣ್ತಾತ್. ಭಾಸ್ ರಚ್ಣುಕೆಂತ್ ವ್ಯಾಕರಣಾಚೊ ಪಾತ್ರ್ ಕಿತೆಂ ಮ್ಹಳ್ಳ್ಯಾಕ್ ಯೆದೊಳ್ ಸರ್ವಾಂನಿ ಮಾಂದ್ಚಿ ಸಂಪಿ ಜಾಪ್ ಮೆಳೊನಾ ತರೀ, `ವ್ಯಾಕರಣ್ ಕಿತ್ಲ್ಯಾ ಮಾಪಾನ್ ಕಲಾಗೀ ತಿತ್ಲ್ಯಾಚ್ ಮಾಪಾನ್ ವಿಗ್ಯಾನ್' ಮ್ಹಣ್ತಾತ್ ಭಾಶೆ ಪಂಡಿತ್. ಕ್ರಿಸ್ತಾಂವಾಂನಿ ಉಲಂವ್ಚ್ಯಾ ಕೊಂಕ್ಣೆಚೆಂಚ್ ಯೆದೊಳ್ ಪ್ರಾಮಾಣಿಕರಣ್ ಜಾಂವ್ಕ್ ನಾ, ಕಿತ್ಯಾಕ್ ಹಾಂಗಾಸರ್ಯಿಪ `ಸಾರ್ಕಿ ಖಂಚಿ, ಖಂಚಿ ಚೂಕಿಚಿ?' ಮ್ಹಳ್ಳ್ಯಾಚೊ ನಿರ್ಧಾರ್ ವಾ, ಸರ್ವ್ ಬೊಲಿಂಚ್ಯಾ ಸಹಮಿಲನಾಚಿ ಪ್ರಾಮಾಣಿಕೃತ್ ಕೊಂಕ್ಣಿ ಯೆದೊಳ್ ಘಡೊನ್ ಹಾಡುಂಕ್ ನಾ ಜಾಲ್ಲ್ಯಾನ್, ಸಮಗ್ರ್ ಕೊಂಕ್ಣೆಚ್ಯಾ ವಾಡಾವಳಿಕ್ ಹಿ ಏಕ್ ಹರ್ಕತ್ ತಶೆಂ ಭೊಗ್ತಾ. ಅಸಲ್ಯಾ ಸಂದಿಗ್ದ್ ಸಂದರ್ಭಾರ್ ಕೊಂಕ್ಣಿ ಭಾಶೆಚ್ಯಾ ಫುಡಾರಾವಿಶಿಂ ಚಿಂತಪ್ ಆಟಂವ್ಚೆಂ ಲೇಖನ್ ಹೆಂ. ವಾಚಾ
APA, Harvard, Vancouver, ISO, and other styles
22

Pinto, Melwyn. "‘ಎದೆಯ ಹಣತೆ’ (Heart Lamp) ಬುಕರ್ ಪ್ರಶಸ್ತೆ ಸಂದರ್ಭಿಂ ಭಾಶಾಂತರಾ ವಿಶಿಂ ಥೊಡೆ ವಿಚಾರ್". MJES Journal of Amar Konkani 4, № 2 (2025): 5–9. https://doi.org/10.69852/aloy.mjesjak.4.2/18582.

Full text
Abstract:
ಆಯ್ಲೆವಾರ್ ಕನ್ನಡ ಥಾವ್ನ್ ಇಂಗ್ಲಿಷಾಕ್ ಭಾಷಾಂತರ್ ಜಾಲ್ಲ್ಯಾ ಎಕಾ ಮಟ್ವ್ಯಾ ಕಾಣಿಯಾಂಚ್ಯಾ ಬುಕಾಕ್ ಪ್ರತಿಷ್ಟಿತ್ ಬುಕರ್ ಪ್ರಶಸ್ತಿ ಮೆಳ್ಳಿ. ಬುಕರ್ ಪ್ರಶಸ್ತಿ, ಇಂಗ್ಲಿಷ್ ಭಾಶೆಂತ್ ಇಂಗ್ಲೆಂಡ್ ವಾ ಐಯರ್ಲೆಂಡಾಂತ್ ಪ್ರಕಟ್ ಜಾಲ್ಲ್ಯಾ ಎಕಾ ಬುಕಾಕ್ ಮೆಳ್ಚಿ ವಾರ್ಷಿಕ್ ಪ್ರಶಸ್ತಿ. ಥೊಡ್ಯಾ ವರ್ಸಾಂ ಥಾವ್ನ್ ಹಿ ಪ್ರಶಸ್ತಿ ಭಾಶಾಂತರ್ ಜಾಲ್ಲ್ಯೆ ಕೃತಿಯೆಕ್ಯೀ ದಿತಾತ್. ಬಾನು ಮುಷ್ತಾಕ್ ಹಿಚ್ಯಾ ‘ಎದೆಯ ಹಣತೆ’ ಕೃತಿಯೆಚೆಂ ಇಂಗ್ಲಿಷ್ ಭಾಷಾಂತರ್ ‘Heart Lamp’ ಲೇಖಕಿ ದೀಪಾ ಭಸ್ತಿ ಹಿಣೆಂ ಕೆಲ್ಲೆಂ ಆಸೊನ್ ಹ್ಯಾ ಕೃತಿಯೆಕ್ ಹ್ಯೆ ವರ್ಸಾ ಭಾಶಾಂತರಾ ಖಾತಿರ್ ದಿಂವ್ಚಿ ಬುಕರ್ ಪ್ರಶಸ್ತಿ ಮೆಳ್ಳ್ಯಾ. ನಿಜಾಕೀ ಹಿ ಏಕ್ ಅಸಾಮಾನ್ಯ್ ಸಂಗತ್. 2022 ಇಸ್ವೆಂತ್ ಹಿಂದಿ ಭಾಷೆ ಥಾವ್ನ್ ಭಾಶಾಂತರ್ ಜಾಲ್ಲ್ಯಾ ಗೀತಾಂಜಲಿ ಶ್ರೀಚ್ಯಾ ‘Tomb of Sand’ ಹ
APA, Harvard, Vancouver, ISO, and other styles
23

Rodrigues, Melwyn. "ಕರ್ನಾಟಕಾಂತ್ಲಿ ಕೊಂಕಣಿ ಪತ್ರಕಾರಿಕಾ: ಇತಿಹಾಸ್ ಆನಿ ಫುಡಾರ್". MJES Journal of Amar Konkani 1, № 1 (2021): 53–66. https://doi.org/10.69852/aloy.mjesjak.1.1/17794/.

Full text
Abstract:
ಎಕಾ ತೆಂಪಾರ್ ಕೊಂಕ್ಣಿ ಪತ್ರಿಕೋದ್ಯಮಾಚೊ ಸುಗ್ಗೆಕಾಳ್ ಆಸ್ಲ್ಲೊ ಆಜ್ ಸುಕ್ತೆ ಕಾಳ್ ಜಾಲಾ ಮ್ಹಳ್ಯಾರ್ ಚೂಕ್ ಜಾಂವ್ಚಿನಾ. ಪಾಟ್ಲ್ಯಾ ದಶಕಾಂನಿ ನಿರಂತರ್ ವಾಡೊನ್ ಆಯಿಲ್ಲೆಂ ಕೊಂಕ್ಣಿ ಪತ್ರ್ಕಾ ರಿಕಾ ಶೆತ್ ಅಶೆಂ ಅವ್ಚಿತ್ ಕಠೀಣ್ ಸಂಕಶ್ಟಾಂಕ್ ಫುಡ್ ಕರುಂಕ್ ಪಾವ್ತಲೆಂ ಮ್ಹಳ್ಳೆಂ ಕೊಣೆಂಯ್ ಚಿಂತುಂಕ್ ನಾತ್ಲ್ಲೆಂಿ ತರೀ, ಕೊಂಕ್ಣಿ ಭಾಶೆಚ್ಯಾ ಆನಿ ಕೊಂಕ್ಣಿ ಲೊಕಾಚ್ಯೆ ಹಿತಾಸಕ್ತೆಕ್ ತರೀ ಕೊಂಕ್ಣಿ ಪತ್ರಿಕೋದ್ಯಮ್ ಸಾಂಬಾಳ್ನ್ ವ್ಹರ್ಚಿ ತುರ್ತಾಚಿ ತಶೆಂ ಫುಡಾರಾಚಿ ಗರ್ಜ್. ಹಾಂಗಾಸರ್ ಕೇಂದ್ರ್ ಸಾಹಿತ್ ಅಕಾಡೆಮಿ ಪ್ರಶಸ್ತಿ ವಿಜೇತ್ ಶ್ರೀ ಮೆಲ್ವಿನ್ ರೊಡ್ರಿಗಸ್ ಕರ್ನಾಟಕಾಂತ್ಲ್ಯಾ ಕೊಂಕ್ಣಿ ಪತ್ರ್ಕಾ್ರಿಕೆಚ್ಯಾ ಇತಿಹಾಸಾಚಿ ತಶೆಂಚ್ ಪ್ರಸ್ತುತ್ ಪರಿಗತೆಚಿ ವರ್ದಿ ದಿತಾ.
APA, Harvard, Vancouver, ISO, and other styles
24

ಪಂಪಾಪತಿ, ವಿ. "ಅನೈತಿಕ ವ್ಯವಹಾರ ಅಧಿನಿಯಮ ೧೯೫೬: ಒಂದು ವಿಮರ್ಶೆ". International Journal of Advance Research in Multidisciplinary 1, № 2 (2023): 327–29. https://doi.org/10.5281/zenodo.13320859.

Full text
Abstract:
ಅನೈತಿಕ ವ್ಯವಹಾರ ಅಧಿನಿಯಮ ೧೯೫೬ ಭಾರತ ಸರ್ಕಾರ ವೇಶ್ಯಾ ಸಮಸ್ಯೆಯನ್ನು ನಿರ್ಮೂಲನೆಗೊಳಿಸಲು ಮಾಡಿದ ಕಾನೂನಾಗಿದೆ. ೧೯೮೭ರಲ್ಲಿ ಈ ಅಧಿನಿಯಮಕ್ಕೆ ತಿದ್ದುಪಡಿ ತಂದು ಪ್ರಿವೆನ್ನನ್ ಆಫ್ ಇಮ್ಮಾರಲ್ ಟ್ರಾಫಿಕ್ ಆಕ್ಟ್ ೧೯೫೬ ಎಂಬುದಾಗಿ ಮಾರ್ಪಡಿಸಿ ಇನ್ನಷ್ಟು ಬಲಗೊಳಿಸಲಾಗಿದೆ. ಈ ಕಾಯಿದೆಯನ್ನು ಮಹಿಳೆಯರು ಎದುರಿಸುತ್ತಿರುವ ವೇಶ್ಯಾಸಮಸ್ಯೆಯ ನಿವಾರಣಾ ಉದ್ದೇಶವಿಟ್ಟುಕೊಂಡು ರಚಿಸಲಾಗಿದೆ. ವಯಸ್ಸಿಗೆ ಬಂದ ಯುವತಿಯರು ವೇಶ್ಯೆಯರಾಗಬಾರದು. ವಯಸ್ಸಿಗೆ ಬಂದ ಹುಡುಗರು ವಿಟರಾಗಬಾರದು ಮತ್ತು ಬದುಕಲು ಹೆಣ್ಣಾಗಲಿ, ಗಂಡಾಗಲಿ ವೇಶ್ಯಾವೃತ್ತಿಯನ್ನು ಅವಲಂಬಿಸಬಾರದು. ವೇಶ್ಯಾವೃತ್ತಿ ಮಾಡುವವಳು ಹೆಣ್ಣಾದರು ಅವಳ ಹಿಂದೆ ಇರುವ ದಲ್ಲಾಳಿಗಳು, ಏಜೆಂಟರು, ತಲೆಹಿಡುಕರು, ವೇಶ್ಯಾ ಗೃಹಗಳ ಮಾಲೀಕರು ಈ ವೃತ್ತಿಯನ್ನು ಅತ್ಯಂತ ಜೀವಂತವಾಗಿಟ್ಟುಕೊಂಡು ತಮ್ಮ ಬೆಳವಣಿಗ
APA, Harvard, Vancouver, ISO, and other styles
25

Pinto, Melwyn. "ಭಾಶೆ ವಾಡಾವಳೆಂತ್ ಸಂಸೊದಾಚಿ ಗರ್ಜ್". MJES Journal of Amar Konkani 2, № 1 (2022): 4–7. https://doi.org/10.69852/aloy.mjesjak.2.1/17877/.

Full text
Abstract:
ಎಕ್ಯೆ ಭಾಶೆಚ್ಯೆ ವಾಡಾವಳೆಂತ್ ಸಂಸೊಧಾಚೊ ಮಹತ್ವ್ ಆನಿ ಪಾತ್ರಾ ವಿಶಿಂ ಸಬಾರ್ ಪಾವ್ಟಿಂ ಸವಾಲಾಂ ಉಬ್ಜಾಲ್ಲಿಂ ಆಸಾತ್. ಎಕ್ಯೆ ಭಾಶೆಚ್ಯಾ ವಾಡಾವಳೆಕ್ ಪ್ರಮುಕ್ ಜಾವ್ನ್ ತಿ ಭಾಸ್ ಉಲೊಂವ್ಚೆ ಮನಿಸ್, ತ್ಯೆ ಭಾಶೆಂತ್ ಸಾಹಿತ್ಯ್ ರಚ್ಚೆ ವ್ಯಕ್ತಿ ಆನಿ ತ್ಯೆ ಭಾಶೆಚ್ಯಾ ವಿವಿಧ್ ಸ್ತರಾಂಚೆರ್ ಸಂಸೊಧ್ ಕರ್ಚೆ ಸಂಸೊಧ್‍ಕಾರ್ ಆಸ್ಲ್ಯಾರ್ ಮಾತ್ರ್ ತಿ ಭಾಸ್ ಜಿವಾಳ್ ಉರ್ತಾ ಮ್ಹಣ್ ಸಾಂಗ್ಯೆತ್. ಹ್ಯಾ ತೀನ್ ಆಯಾಮಾಂಕ್ ಆನ್ಯೇಕ್ ಆಧುನಿಕ್ ಆಯಾಮ್ ಆಮಿ ಸೆರ್ಸಿಜೆ ಪಡ್ತಾ: ಆಜ್ ಏಕ್ ಭಾಸ್ ಡಿಜಿಟಲ್ ಮಾದ್ಯಮಾಂತ್‍ಯೀ ಆಸಾಜೆ ಜಾಲ್ಲಿ ಅನಿವಾರ್ಯತಾ ಆಸಾ ಆನಿ ಅಶೆಂ ಆಸ್ಲ್ಯಾರ್ ಮಾತ್ರ್ ತಿ ಜಿವಾಳ್ ಉರೊಂಕ್ ಸಾಧ್ಯ್. ಆಯ್ಚೆ ಪರಿಸ್ಥಿತೆಂತ್ ಇಂಗ್ಲಿಷಾ ತಸಲಿ ಭಾಸ್ ಸಬಾರ್ ಇತರ್ ಲ್ಹಾನ್ ಲ್ಹಾನ್ ಭಾಸಾಂಕ್ ಗಿಳುನ್ ಆಸಾ ಮ್ಹಳ್ಳೆಂ ಸರ್ವಾಂಕ್ ಕಳಿತ್ ಆಸೊಂಕ
APA, Harvard, Vancouver, ISO, and other styles
26

ಪ್ರಕಾಶ, ಬಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಗಾಂಧೀಜಿ: ಜಾತಿ, ವರ್ಣ, ಹಿಂದುತ್ವ ಕುರಿತು ಅಭಿಪ್ರಾಯ-ಭಿನ್ನಾಭಿಪ್ರಾಯಗಳು". AKSHARASURYA JOURNAL 06, № 05 (2025): 141 to 150. https://doi.org/10.5281/zenodo.15504412.

Full text
Abstract:
ವರ್ತಮಾನದಲ್ಲಿ ಗಾಂಧೀಜಿ ಮತ್ತು ಡಾ. ಬಿ. ಆರ್, ಅಂಬೇಡ್ಕರ್‌‌ರವರನ್ನು ಅನುಸಂಧಾನ ಮಾಡಿದಾಗ ಇವರಿಬ್ಬರ ನಡುವಿನ ಜಾತಿ, ವರ್ಣ, ಹಿಂದುತ್ವ ಕುರಿತು ಅನೇಕ ಹುಸಿ ಚರ್ಚೆಗಳು, ಪ್ರಚಾರ, ಸೆಮಿನಾರ್‌ಗಳು, ಪತ್ರಿಕೆಗಳ ಮೂಲಕ ಬಿತ್ತರವಾಗುತ್ತಿವೆ. ದೇಶದ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಈ ಅಭಿಪ್ರಾಯ-ಭಿನ್ನಾಭಿಪ್ರಾಯಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಲೇಖನದ ಮೂಲಕ ನಿಜವನ್ನು ಅರಿಯುವ ಮುಖೇನ ಹೊಸದೊಂದು ತಾತ್ವಿಕತೆಯನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಜಾತ್‌ಪತ್ ತೊಡಕ್ ಮಂಡಲಕ್ಕಾಗಿ ಅಂಬೇಡ್ಕರ್‌ ಸಿದ್ದಪಡಿಸಿದ ಜಾತಿ ವಿಷಯ ಉಪನ್ಯಾಸವನ್ನು ಗಮನಿಸಿ ತಮ್ಮ ಹರಿಜನ ಪತ್ರಿಕೆಯಲ್ಲಿ ಗಾಂಧೀಜಿ ಅದನ್ನು ಉಲ್ಲೇಖಿಸುವ ಮೂಲಕ ಅಂಬೇಡ್ಕರ್‌ ರವರನ್ನು ಇದು ಪ್ರಚಾ
APA, Harvard, Vancouver, ISO, and other styles
27

Kamath, Devadatta. "ಕೊಂಕ್ಣಿ ಭಾಶೆ ಕುಶಿನ್- ಲಿಪಿ ಆನಿ ವ್ಯಾಕರಣಾ ಲಗ್ತಿ ಏಕ್ ದೀಶ್ಟ್". MJES Journal of Amar Konkani 1, № 1 (2021): 5–41. https://doi.org/10.69852/aloy.mjesjak.1.1/17777/.

Full text
Abstract:
ಭಾಸ್ ರಚ್ಣುಕೆಂತ್ ವ್ಯಾಕರಣಾಚೊ ಪಾತ್ರ್ ಭೋವ್ ಮಹತ್ವಾಚೊ. ಬರ್ಕಾಯೆನ್ ಪಳೆಯ್ಲ್ಯಾರ್ ಕೊಂಕ್ಣೆಂತ್, ತಾಂತ್ಲ್ಯಾ ತಾಂತುಂ ಮಂಗ್ಳುರಿ ಕೊಂಕ್ಣೆಂತ್ ಸರ್ವ್ ಸಂಪಾದಕಾಂನಿ/ಬರವ್ಪ್ಯಾಂನಿ ಮಾಂದುನ್ ಘೆತ್ಲ್ಲಿ ಸಾಮಾನ್ಯ್ ಬರ್ಪಾ ರೀತ್ ನಾ. ತಶೆಂ ಮ್ಹಣ್ತಚ್ ಚಡ್ತಾವ್ ಭಾರತೀಯ್ ಭಾಶೆಂಕ್ ಆಸ್ಚೆಪರಿ ಏಕ್ ಸಾಮಾನ್ಯ್ ವ್ಯಾಕರಣ್ಯಿಂ ಮಂಗ್ಳುರಿ ಕೊಂಕ್ಣೆಕ್ ಯೆದೊಳ್ ನಾ ಮ್ಹಣ್ ಜಾಲೆಂ. ಸಾಮಾನ್ಯ್ ಬರ್ಪಾ ರೀತ್ ಎಕಾ ಭಾಶೆಂತ್ಲ್ಯಾ ವಿವಿಧ್ ಬೋಲಿಂಕ್ ಘೆವ್ನ್, ಹಾಂಚೆ ಮದೆಂ ಉಲವ್ಪಾಂತ್ ಆಸ್ಚೊ ಅಗಾಧ್ ಫರಕ್ ಉಣೊ ಕರ್ನ್, ಸರ್ವಾಂನಿ ಮಾಂಧುನ್ ಘೆಂವ್ಚಿ ಏಕ್ ಸಂಪಿ, ಸಲೀಸ್ ಆನಿ ಸಹಜ್ ಬರ್ಪಾ ರೀತ್ ಆಸಾ ಕರ್ತಾ. ಕೊಂಕ್ಣೆಚ್ಯಾ ವಾಡಾವಳೆಚ್ಯಾ ಪಾಟ್ಥಮಳಾರ್ ಹಾಚಿ ಆಜ್ ವರ್ತಿ ಆನಿ ಜರೂರ್ ಗರ್ಜ್ ಆಸಾ. `ಅಮರ್ ಕೊಂಕಣಿ’ ಮಂಗ್ಳುರಿ ಕೊಂಕ್ಣೆಂತ್ಲ್ಯಾ ಸರ್ವ್ ವ
APA, Harvard, Vancouver, ISO, and other styles
28

ರಶ್ಮಿ, ಪಿ. "ಗೊರೂರರ 'ವೈಯ್ಯಾರಿ' ಕಥಾಸಂಕಲನದಲ್ಲಿನ ಮಹಿಳಾ ಪಾತ್ರಗಳು". AKSHARASURYA JOURNAL 05, № 03 Special Issue (2024): 76 to 83. https://doi.org/10.5281/zenodo.14246574.

Full text
Abstract:
ಆಧುನಿಕ ಕನ್ನಡ ಸಾಹಿತ್ಯದ ನವೋದಯ ಕಾಲಘಟ್ಟದಲ್ಲಿ ಕಥಾಪ್ರಕಾರದಲ್ಲಿ ಸಾಧನೆ ಮಾಡಿದ ಹಿರಿಯ ಕಥೆಗಾರರ ಪೈಕಿ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ರವರು ಒಬ್ಬರು. ಇವರ 140ಕ್ಕೂ ಹೆಚ್ಚಿನ ಕಥೆಗಳು ಆರು ಕಥಾ ಸಂಕಲನಗಳಲ್ಲಿ ಹರಡಿಕೊಂಡಿವೆ. ಇವರ ‘ವೈಯ್ಯಾರಿ’ ಕಥಾ ಸಂಕಲನದಲ್ಲಿನ ‘ಭೂತಯ್ಯನ ಮಗ ಅಯ್ಯು’, ‘ಗಂಡುಬೀರಿ ಹೊಸಬಿ’, ‘ಪುಟ್ಟ ಮಲ್ಲಿಗೆ’, ‘ಈಡಿಗರ ಹೆಣ್ಣು’, ‘ಲಕ್ಕಿಯ ಗಂಡಂದಿರು’ ಎಂಬ ಕಥೆಗಳ ವ್ಯಾಪ್ತಿಯಲ್ಲಿ ಬರುವ ಮಹಿಳಾ ಪಾತ್ರಗಳನ್ನು ವಿವೇಚನೆ ಮಾಡುವುದು ಪ್ರಸ್ತುತ ಲೇಖನದ ಉದ್ದೇಶ. ಕೌಟುಂಬಿಕ ಜೀವನದಲ್ಲಿ ತಾಯಿಯಾಗಿ, ಸೊಸೆಯಾಗಿ, ಮಗಳಾಗಿ ಎಲ್ಲಾ ಅವಸ್ಥೆಗಳಲ್ಲಿ ತನ್ನ ಅಸ್ಮಿತೆಯ ಮುದ್ರೆಯನ್ನು ಒತ್ತುವ ಮಹಿಳೆ ಸಮಾಜದಲ್ಲಿ ತನ್ನ ಸ್ವಾತಂತ್ರ್
APA, Harvard, Vancouver, ISO, and other styles
29

ನಾಗರಾಜ, ಎಮ್. ಪುರಮಕರ. "ಭಾರತೀಯ ಸಂಗೀತಕ್ಕೆ ಪಂಢರೀಕ ವಿಠಲನ ಕೊಡುಗೆ". AKSHARASURYA 04, № 01 (2024): 47 to 51. https://doi.org/10.5281/zenodo.11162307.

Full text
Abstract:
ಪುಂಢರೀಕ ವಿಠಲ ೧೯ನೇ ಶತಮಾನದಲ್ಲಿ ಜೀವಿಸಿದ ಒಬ್ಬ ಮಹಾನ್ ಸಂಗೀತಜ್ಞ, ಅವನು ಕನ್ನಡಿಗ. ಬೆಂಗಳೂರು ಜಿಲ್ಲೆಯ ಮಾಗಡಿ ತಾಲೂಕಿನ ಸಾತನೂರಿನವನು. ಕರ್ನಾಟಕದಲ್ಲಿ ಹುಟ್ಟಿ ಉತ್ತರ ಭಾರತದಲ್ಲಿ ಹೆಸರು ಪಡೆದವನು. ಕರ್ನಾಟಕೀ ಸಂಗೀತ, ಹಿಂದುಸ್ತಾನಿ ಸಂಗೀತ ಹಾಗೂ ನರ್ತನ ಈ ಮೂರರಲ್ಲೂ ಅಪ್ರತಿಮ ಪಾಂಡಿತ್ಯ ಮೆರೆದವನು. ಈ ಮೂರು ಕಲೆಗಳ ಆಧುನಿಕ ರೂಪಗಳಿಗೆ ನಾಂದೀವಾಚನವನ್ನು ಮಾಡಿದ ಆದ್ಯಾಚಾರ್ಯ; ಪುರಂದರದಾಸರನ್ನು ‘ಕರ್ನಾಟಕೀ ಸಂಗೀತದ ಪಿತಾಮಹ’ ಎನ್ನುವುದಾದರೆ, ಪುಂಢರೀಕ ವಿಠಲನನ್ನು ‘ಸಂಗೀತ ನೃತ್ಯ ಲಕ್ಷಣಗಳ ಪಿತಾಮಹ’ ಎನ್ನಲಡ್ಡಿಯಿಲ್ಲವೆಂಬುದು ಸಂಗೀತ ವಿದ್ವಾಂಸರ ಅಭಿಪ್ರಾಯ. ಭಾರತೀಯ ಸಂಗೀತಕ್ಕೆ ಪುಂಢರೀಕ ವಿಠಲನ ಕೊಡುಗೆ ಅಪಾರ ಮತ್ತು ಅಪತ್ರಿಮ. ಅವನು ರಚಿಸಿದನೆನ್ನುವ ಆರು ಗ್ರಂಥಗಳ ಪೈಕಿ ಈಗ ದೊರೆತಿರುವ ಗ್ರಂಥಗಳು
APA, Harvard, Vancouver, ISO, and other styles
30

ಸಂತೋಷ್, ಕುಮಾರ್ ಆರ್.ಎಂ. "ಜನಮಾಧ್ಯಮವಾಗಿ ಸಾಮಾಜಿಕ ಜಾಲತಾಣ". AKSHARASURYA JOURNAL 06, № 05 (2025): 186 to 200. https://doi.org/10.5281/zenodo.15504635.

Full text
Abstract:
ಇತ್ತೀಚಿನ ತಂತ್ರಜ್ಞಾನ ವಿಕಾಸದೊಂದಿಗೆ ಸಾಮಾಜಿಕ ಜಾಲತಾಣಗಳು ಜನಮಾಧ್ಯಮದ ಪ್ರಮುಖ ಅಂಗವಾಗಿ ಪ್ರಭಾವ ಬೀರುತ್ತಿವೆ. ಮಾಹಿತಿಯ ತ್ವರಿತ ಹರಡುವಿಕೆ, ವ್ಯಾಪಕ ಪ್ರಭಾವ ಮತ್ತು ಸಮುದಾಯಗಳ ರೂಪುಗೊಳಿಸುವಿಕೆ ಎಂಬ ಅಂಶಗಳಿಂದ ಇವು ಪ್ರಬಲ ಮಾಧ್ಯಮವಾಗಿ ಪರಿಣಮಿಸಿವೆ. ಇವು ವೈಯಕ್ತಿಕ, ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಮಹತ್ತರ ಪಾತ್ರ ವಹಿಸುತ್ತಿವೆ. ಸಾಮಾಜಿಕ ಜಾಲತಾಣಗಳ ಅಸ್ತಿತ್ವವು ಸಂವಹನದಲ್ಲಿ ಹೊಸ ಯುಗವನ್ನು ಆರಂಭಿಸಿದ್ದು, ಲೋಕದ ಎಲ್ಲೆಡೆಯ ಜನರನ್ನು ಪರಸ್ಪರ ಸಂಪರ್ಕಿಸುವ ಸಾಮರ್ಥ್ಯವನ್ನು ಹೊಂದಿದೆ. ಇವು ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅವಕಾಶ ನೀಡುವುದರೊಂದಿಗೆ, ಸುದ್ದಿಗಳನ್ನು ಹರಡುವ ಪ್ರಮುಖ ವೇದಿಕೆಯಾಗಿಯೂ ಕಾರ್ಯನಿರ್ವಹಿಸುತ್ತವೆ. ಜನಪ್ರಿಯತೆಯನ್ನು ಗಳಿಸಲು ಹಾಗೂ ಬುದ್ಧಿವಂತ ಸಮಾಜವನ್ನು ರೂಪಿಸಲ
APA, Harvard, Vancouver, ISO, and other styles
31

Pinto, Melwyn. "ಸತಾಚೊ ಸೊಧ್ ಆನಿ ಸತಾಚ್ಯಾ ಸ್ಥಾಪನಾ ಮಧೆಂ ಸಂಸೊಧ್". MJES Journal of Amar Konkani 2, № 2 (2023): 4–7. https://doi.org/10.69852/aloy.mjesjak.2.2/17945/.

Full text
Abstract:
ಕನ್ನಡಾಚೊ ವಿಮರ್ಶಕ್, ಸಂಸೊಧ್ಕಾ.ರ್ ಆನಿ ತುಮಕೂರು ವಿಶ್ವವಿದ್ಯಾಲಯಾಚ್ಯಾ ಕನ್ನಡ ವಿಭಾಗಾಚೊ ಪ್ರೊಫೆಸರ್ ಡಾ| ನಿತ್ಯಾನಂದ ಶೆಟ್ಟಿನ್ ಆಯ್ಲೆವಾರ್ ಲಿಕ್ಲ್ಲೆಂ ಪುಸ್ತಕ್ ಮಾರ್ಗಾನ್ವೇಷಣೆ: ಸಾಹಿತ್ಯ ಸಂಶೋಧನೆಯ ರೀತಿ ನೀತಿ. ಹ್ಯಾ ಪುಸ್ತಕಾಂತ್ ಸಂಸೊಧಾವಿಶಿಂ ತಾಣೆಂ ಸಾಂಗ್ಚೊ ಏಕ್ ಪ್ರಮುಕ್ ವಿಚಾರ್ ಅಸೊ ಆಸಾ. ದೋನ್ ರಿತಿಂಚೆ ಸಂಸೊಧ್ ಸಾಧ್ಯ್ ಆಸಾತ್: ಪಯ್ಲೊ ಸತಾಚೆಂ ಸ್ಥಾಪನ್ (ಸತ್ಯ ಸ್ಥಾಪನೆ) ಕರ್ಚೊ ವಯ್ವಾಟಿ ‘ಸಂಸೊಧ್’ ಆನಿ ದುಸ್ರೊ ಸತಾಚೊ ಸೊಧ್ (ಸತ್ಯ ಶೋಧನೆ) ಕರ್ಚೊ ವಸ್ತುನಿಷ್ಟ್ ಸಂಸೊಧ್. ಹ್ಯಾ ದೊನಾಂ ಮಧೆಂ ವಿಶೇಸ್ ಫರಕ್ ಆಸಾ. ಸತಾಚೆಂ ಸ್ಥಾಪನ್ ಕರ್ಚೆಂ ಬೋವ್ ಸಲೀಸ್. ಮ್ಹಜ್ಯೆಲಾಗಿಂ ಥೊಡಿಂ ಪೂರ್ವ್ಪೀ್ಡಿತ್ ಕಲ್ಪನಾಂ ಆಸಾತ್. ಸಮಾಜ್ಯೆ ವಿಶಿಂ, ಹೆರ್ ಜಾತಿ ಧರ್ಮಾ ವಿಶಿಂ, ವಾ ಮ್ಹಾಕಾ ಜಾಯ್ನಾತ್ಲ್ಲ್ಯಾಂ ವಿಶಿಂ ಮ್ಹಜ್ಯೊ ಥೊ
APA, Harvard, Vancouver, ISO, and other styles
32

ಅರುಣ್‌ಕುಮಾರ್, ಬಿ., та ರಾಮಕೃಷ್ಣಯ್ಯ ಕೆ. "ಆಧುನಿಕ ಕನ್ನಡ ರಂಗಭೂಮಿಯಲ್ಲಿ ರಂಗನಿರ್ದೇಶಕರಾಗಿ ಬಿ. ವಿ. ಕಾರಂತರ ಕೊಡುಗೆ". AKSHARASURYA JOURNAL 06, № 03 (2025): 01 to 10. https://doi.org/10.5281/zenodo.15343656.

Full text
Abstract:
ಆಧುನಿಕ ಕನ್ನಡ ರಂಗಭೂಮಿಯ ನಿರ್ದೇಶಕರಾಗಿರುವ ಬಿ. ವಿ. ಕಾರಂತ ಅವರು ಬಾಲ್ಯದಲ್ಲಿ ಬೆಳೆದದ್ದು ಕನ್ನಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ. ಅವರ ಕಣ್ಣುಗಳು, ಮತ್ತು ಕಿವಿಗಳು ಯಕ್ಷಗಾನ, ಜಾತ್ರೆ, ಕೋಲ, ರಥೋತ್ಸವ, ಪದ-ದಾನಗಳು ಮತ್ತು ವಿವಿಧ ಸಂಗೀತ ವಾದ್ಯಗಳ ಧ್ವನಿ ವಿನ್ಯಾಸಗಳಿಗೆ ತೆರೆದುಕೊಂಡವು. ಇವರು ಪ್ರಸಿದ್ಧ ಗುಬ್ಬಿ ವೀರಣ್ಣ ಕಂಪನಿಯವರು ಪುತ್ತೂರಿನಲ್ಲಿ ಬೀಡುಬಿಟ್ಟಾಗ ಅಲ್ಲಿ ‘ಕೃಷ್ಣಲೀಲಾ’ ನಾಟಕವನ್ನು ನೋಡಿ ನಾಟಕದ ಕಡೆಗೆ ಆಸಕ್ತರಾದರು. ನಂತರ ಅವರು ಗುಬ್ಬಿ ಕಂಪನಿಗೆ ಸೇರಿಕೊಂಡರು. ಅವರು ಡಾ. ರಾಜಕುಮಾರರಂತಹ ಹಿರಿಯರ ನಟರ ಜೊತೆಗೆ ಅಭಿನಯವನ್ನು ಮಾಡಿದರು. ಗುಬ್ಬಿ ವೀರಣ್ಣನವರು ಕಾರಂತರನ್ನು ಸ್ನಾತಕೋತ್ತರ ಪದವಿ ಅಭ್ಯಾಸಕ್ಕೆ ಬನಾರಸ್ ವಿಶ್ವವಿದ್ಯಾಲಯಕ್ಕೆ ಕಳುಹಿಸಿದರು. ಅಲ್ಲಿ ಅವರು ಹಿಂದೂಸ್ತಾನಿ ಸಂಗೀತವನ್ನು ಕಲಿತ
APA, Harvard, Vancouver, ISO, and other styles
33

ಜಿ., ವೆಂಕಟಸುಬ್ಬಯ್ಯ, та ಭೈರಪ್ಪ ಎಂ. "ಎರಡು ಶಬ್ದಗಳ ನಿಷ್ಪತ್ತಿ ಮತ್ತು ಅರ್ಥವಿಚಾರ". AKSHARASURYA 04, № 02 (2024): 01 to 17. https://doi.org/10.5281/zenodo.11525363.

Full text
Abstract:
ಜಗಮೆಚ್ಚಿದ ನುಡಿಗಾರುಡಿಗ ಪ್ರೊ.ಜಿ.ವೆಂಕಟಸುಬ್ಬಯ್ಯನವರುಕರುನಾಡು ಕಂಡ ಕನ್ನಡದ ಮೇರು ನಿಘಂಟು ತಜ್ಞ, ನುಡಿ ಗಾರುಡಿಗ, ನುಡಿಬ್ರಹ್ಮ, ಶಬ್ದಬ್ರಹ್ಮ, ಅಕ್ಷರಬ್ರಹ್ಮ, ನಡೆದಾಡುವ ನಿಘಂಟು, ಅಪ್ರತಿಮ ಸಂಶೋಧಕ, ಜಗಮೆಚ್ಚಿದ ಕನ್ನಡ ಪ್ರಾಧ್ಯಾಪಕ ಎಂದೇ ಜನಪ್ರಿಯರಾದವರು ನಾಡೋಜ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರು. ನುಡಿಸಾಗರದ ಆಳಕ್ಕೂ ಉದ್ದಗಲಕ್ಕೂ ಮುಳುಗೆದ್ದು ಈಜಾಡಿ ‘ಕನ್ನಡ ನಿಘಂಟು’ಗಳೆಂಬ ಮುತ್ತುರತ್ನಗಳನ್ನು ಹೊರತಂದುಕೊಟ್ಟ ಶೋಧನವೀರ ನುಡಿಕಾರರು ಜಿವಿ. ಆಂಗ್ಲಮುಖಿ ಹಾಗೂ ಕಲಾರಾಹಿತ್ಯ ಶಿಕ್ಷಣಯಾನದಲ್ಲಿ ಕನ್ನಡಪ್ರಜ್ಞೆಯನ್ನು ಬೆಳಗುವ ಮೂಲಕ ಅಸಂಖ್ಯ ಕನ್ನಡ ಕಟ್ಟಾಳುಗಳನ್ನು ರೂಪುಗೊಳಿಸುವ ಮೂಲಕ ಈ ನೆಲಕ್ಕೆ ಅಪೂರ್ವ ಕಾಣಿಕೆಯಿತ್ತ ಜಿವಿ ಅವರು ಶ್ರೇಷ್ಠ ಪ್ರಾಧ್ಯಾಪಕರಾಗಿದ್ದಾರೆ. ಸಂಶೋಧಕರಾಗಿ ಹಾಗೂ ಪ್ರಾಧ್ಯಾಪಕರಾಗಿ ಮಾತ್ರವ
APA, Harvard, Vancouver, ISO, and other styles
34

Pinto, Melwyn. "ಕೊಂಕ್ಣಿ ಸಂಸ್ಥ್ಯಾಂತ್ ಸಂಸೊಧಾಚಿಂ ಸಭಾರ್ ಕಾಮಾಂ ಜಾವ್ನ್ಂಚ್ ಆಸಾತ್". MJES Journal of Amar Konkani 1, № 1 (2021): 3–4. https://doi.org/10.69852/aloy.mjesjak.1.1/17765/.

Full text
Abstract:
ಕೊರೋನಾ ಆನಿ ಲೋಕ್ಡಾಾವ್ನಾ ನಿಮ್ತಿಂ ಜಾಯ್ ಪುರ್ತೆಂ ಲುಕ್ಸಾಣ್ ಜಾಲಾಂ ಆನಿ ಆಜೂನ್ ಪರಿಗತ್ ವಿಶೇಸ್ ಸುದ್ರೊಂಕ್ ನಾ ಮ್ಹಳ್ಳೆಂ ಸತ್. ತರಿಕೀ ಕೊಂಕ್ಣೆಚ್ಯಾ ಸಂದರ್ಭಿಂ, ಆನಿ ವಿಶೇಸ್ ಕರ್ನ್ ಕೊಂಕ್ಣಿ ಸಾಹಿತ್ಯ್ ಆನಿ ಲಿಕ್ಣೆಚ್ಯಾ ಸಂದರ್ಭಿಂ, ಕೊರೋನಾ ಆನಿ ಲೋಕ್ ಡಾವ್ನ್ ಎಕಾ ರಿತಿಂ ಬೆಸಾಂವಾಚೊ ಕಾಳ್ ಜಾಂವ್ಕ್ ಪಾವ್ಲೊ ಮ್ಹಣ್ ಸಾಂಗ್ಯೆತ್ ಕೊಣ್ಣಾ. ಪಾಟ್ಲ್ಯಾ ಥೊಡ್ಯಾ ಮಹಿನ್ಯಾಂನಿ ಕೊಂಕ್ಣೆಂತ್ ವಿವಿಧ್ ಬೊಲಿಂನಿ ಫಾಯ್ಸ್ ಜಾಲ್ಲೆ ಬೂಕ್ ಪಳೆತಾನಾ ಅಸಲೆಂ ಏಕ್ ಚಿಂತಾಪ್ ಉದೆತಾ. ಹಿ ವಾಡಾವಳ್ ಮುಕಾರುನ್ಂಬಚ್ ವಚೊಂದಿ ಮ್ಹಳ್ಳಿ ಆಪೇಕ್ಷಾ ಆಮ್ಚಿ ಜಾವ್ನಾಸಾ. ಪ್ರಸ್ತುತ್ ‘ಅಮರ್ ಕೊಂಕಣಿ’ ಅಂಕ್ಯಾಂತ್ ತೀನ್ ಉಂಚ್ಲಿಂ ಲೇಕನಾಂ ಆಸಾತ್. ಫಾ. ದೇವದತ್ತ ಕಾಮತ್ ಹಾಣಿಂ ಲಿಕ್ಲ್ಲೆಂ ಕೊಂಕಣಿ ಭಾಸ್ ಆನಿ ವ್ಯಾಕರಣಾ ಲಗ್ತಿ ಏಕ್ ಲೇಕನ್, ಲೇಕಕಾಚೊ ಕೊಂ
APA, Harvard, Vancouver, ISO, and other styles
35

ಕೆ., ಅನಂತ. "ಕನ್ನಡ ಅನುವಾದಿತ ಆಫ್ರಿಕನ್ ಕಥಾ ಸಾಹಿತ್ಯ". AKSHARASURYA JOURNAL 05, № 03 Special Issue (2024): 40 to 44. https://doi.org/10.5281/zenodo.14246451.

Full text
Abstract:
ಕಥೆಗಾರರು ಕಥೆಗಳನ್ನು ಬರೆಯುತ್ತಿದ್ದದ್ದು ಮತ್ತು ಓದುಗರು ಅವುಗಳನ್ನು ಓದುತ್ತಿದ್ದದ್ದು ಕಾಲಕಳೆಯುವ ಸಲುವಾಗಿ ಮತ್ತು ಮನೋರಂಜನೆಯ ಮುಖ್ಯ ಉದ್ದೇಶದಿಂದಾಗಿ. ಹಾಗಿದ್ದಾಗ್ಯೂ ಅತಿದೊಡ್ಡ ಸಾಹಿತ್ಯ ವಿಮರ್ಶೆಗಳು ಬಂದದ್ದೂ ಕೂಡ ಇಂತಹ ಕಥಾಸಾಹಿತ್ಯದ ಹಿನ್ನಲೆಯಲ್ಲಿಯೇ ಎಂಬುದು ಗಮನಾರ್ಹ. ಕೆಲವು ಬಾರಿ ಇಂತಹ ಸಾಹಿತ್ಯಗಳು ಸಾಮಾಜಿಕ ದೃಷ್ಟಿಕೋನವನ್ನೇ ಬದಲಾಯಿಸಿಬಿಡಬಹುದು. ಮರಾಠಿ ದಲಿತ ಆತ್ಮಕಥೆಗಳು ಇದಕ್ಕೆ ಒಳ್ಳೆಯ ಉದಾಹರಣೆಯಾಗಬಹುದು. ಆಫ್ರಿಕಾದ ಸಾಹಿತ್ಯವು ಕನ್ನಡಕ್ಕೆ ಅನುವಾದವಾಗುವಾಗ ದಲಿತ ಮತ್ತು ಬಂಡಾಯ ಸಾಹಿತ್ಯದ ಮತ್ತು ಅಂತಹ ಸಾಹಿತ್ಯಾಸಕ್ತರ ಅಗತ್ಯಗಳಿಗಾಗಿ ಬಂದವು ಎಂಬ ವಾದ ಸಾಹಿತಿಗಳಲ್ಲಿ ಮತ್ತು ವಿಮರ್ಶಕರಲ್ಲಿ ಇದೆ. ಬಹುಶಃ ಅದು ಹಾಗಿರಲಿಕ್ಕು ಸಾಕು. ಆದರೆ ಕನ್ನಡಕ್ಕೆ ಅನುವಾದಗೊಂಡ ಆಫ್ರಿಕಾ ಮೂಲದ ಎಲ್ಲಾ ಸಾಹಿತ್ಯವೂ ಈ ಅಗತ್ಯಗ
APA, Harvard, Vancouver, ISO, and other styles
36

Pinto, Melwyn. "‘ಅಮರ್ ಕೊಂಕಣಿ’ ಷಣ್ಮಾಸಿಕ್ ಸರ್ವ್ ಕೊಂಕ್ಣಿ ಬೊಲಿ ಆನಿ ಸಂಸ್ಕೃತೆಂಚೆಂ ಪತ್ರ್." MJES Journal of Amar Konkani 75, № 2 (2021): 3–4. https://doi.org/10.69852/aloy.mjesjak.75.2/17697/.

Full text
Abstract:
ಹೊ ಅಂಕೊ ಮಾತ್ಸೊ ತಡವ್ ಕರ್ನ್ ತುಮ್ಚೆ ಹಾತಿಂ ಪಾವ್ತಾ. ತುಮಿ ಸಮ್ಜಾತೆಲ್ಯಾತ್ ಮ್ಹಣ್ ಪಾತ್ಯೆತಾಂ. ಕೊರೋನಾ ಆಜೂನ್ ಸಂಪೊಂಕ್ ನಾ. ತಶೆಂ ಸರ್ವ್ ಕಾಮಾಂಚೆರ್ ತಾಚೊ ಪರಿಣಾಮ್ ಪಡ್ಲಾ ಮ್ಹಳ್ಳೆಂ ಎದೊಳ್ಚ್ರ ಜಾಹೀರ್ ಜಾಲ್ಲೊ ವಿಷಯ್. ಸಂಪಾದನ್ ಆನಿ ಪ್ರಕಾಶನಾಚೆರ್ಯೀಾ ತಾಚೊ ಪ್ರಭಾವ್ ತಿತ್ಲೊಚ್ ಪಡ್ಲಾ ಮ್ಹಳ್ಳೆಂ ಪಳೆವ್ಯೆತ್. ಕೊಂಕ್ಣೆಚ್ಯಾ ಸಂದರ್ಭಿಂ ಕೊರೊನಾ ಉಪ್ರಾಂತ್ ನೆಮಾಳಿಂ ಉಸ್ವಾಸ್ ಕಾಡುಂಕ್ ಕಷ್ಟೊನ್ ಆಸಾತ್. ತಶೆಂ ಮ್ಹಣ್ ‘ಅಮರ್ ಕೊಂಕಣಿ’ಚೊ ಸಮಸ್ಸೊ ತಸಲೊ ನ್ಹಂಯ್. ಹಾಂಗಾಸರ್ ಉತ್ತೀಮ್ ಸಂಶೋಧಾನಾತ್ಮಕ್ ಬರ್ಪಾಂ ತಯಾರ್ ಕರ್ಚಿಂ, ಯಾ ಹಾಡಂವ್ಚೆಂ ಏಕ್ ವ್ಹಡ್ ಸವಾಲ್ ಆಮ್ಕಾಂ ಆಸಾ. ಪರಿಗತ್ ಖಂಡಿತ್ ಬರ್ಯಾ ದಿಶೆನ್ ಚಲೊನ್ ಆಸಾ ಮ್ಹಳ್ಳೊ ವಿಚಾರ್ ದಾದೊಸ್ಕಾಯೆಚೊ. ಹ್ಯಾ ಅಂಕ್ಯಾಂತ್ ಮೌಲ್ಯ್ಭಳರಿತ್ ಚಾರ್ ಸಂಶೋಧಾನಾತ್ಮಕ್ ಲೇಕನಾಂ ಆ
APA, Harvard, Vancouver, ISO, and other styles
37

ಲೋಕೇಶ, ಆರ್. "ಮೈಸೂರು ಅರಸರ ಕಾಲದ ಸಮ-ತತ್ತ್ವದ ಶಿಕ್ಷಣದ ವ್ಯವಸ್ಥೆ". AKSHARASURYA JOURNAL 03, № 04. SPECIAL ISSUE. (2024): 74 to 82. https://doi.org/10.5281/zenodo.10929729.

Full text
Abstract:
ನಮ್ಮ ನಾಡಿನ ಪ್ರಾಚಿನ ಪರಂಪರೆ ಹಾಗೂ ಸನಾತನವೆನಿಸಿದ ಭಾರತೀಯ ಜ್ಞಾನ ಸಂಪತ್ತು ಮತ್ತು ಚಿಂತನಶೀಲತೆ ರಾಷ್ಟ್ರೀಯ ಶಿಕ್ಷಣ ನೀತಿಯ ದಾರಿದೀಪವಾಗಿದೆ. ಜ್ಞಾನ, ವಿವೇಕ ಹಾಗೂ ಸತ್ಯ ಭಾರತೀಯ ದಾರ್ಶನಿಕ ಚಿಂತನೆಯ ಅತ್ಯುನ್ನತ ಸಾಧನೆಯ ಗುರಿಗಳಾಗಿದ್ದವು. ಆತ್ಮಸಾಕ್ಷಾತ್ಕಾರ ಮತ್ತು ಆತ್ಮವಿಮೋಚನೆ ಶಿಕ್ಷಣದ ಗುರಿಯಾಗಿತ್ತು. ಅತ್ಯುತ್ತಮ ಮಟ್ಟದ ಬಹುಶಿಸ್ತೀಯ ಅಧ್ಯಯನಗಳು ಜ್ಞಾನದ ಗಡಿಗಳನ್ನು ವಿಸ್ತರಿಸಿ ಎಲ್ಲೆಡೆಯಿಂದಲೂ ಜ್ಞಾನ ಸ್ವೀಕಾರ ಕಾರ್ಯ ನಡೆಯುತ್ತಲೇ ಇತ್ತು. ಇದು ಕನ್ನಡ ನಾಡಿಗೂ ಮಾದರಿಯಾಗಿ ಕನ್ನಡ ನಾಡು ಕೂಡ ಯಾವುದಕ್ಕೂ ಹಿಂದೆ ಬೀಳದೆ ತನ್ನದೇ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಿಕೊಳ್ಳುತ್ತಲೇ ಮಾದರಿ ರಾಜ್ಯವಾಗಿ ಚರಿತ್ರೆಯಲ್ಲಿ ಗುರುತಾಗತೊಡಗಿತು. ಭಾರತೀಯ ಭವ್ಯ ಪರಂಪರೆಯಲ್ಲಿ ಕನ್ನಡ ನಾಡಿನ ಹಿರಿಮೆ ದೇಸೀ ತನದಿಂದಲೇ ಹೆಸರಾದುದು. ಅದು ಬ
APA, Harvard, Vancouver, ISO, and other styles
38

Pinto, Melwyn. "ಫಿಲ್ಮ್ ಮಾಧ್ಯಮ್ ಪ್ರಾಕಾರ್ ಆನಿ ಅಸ್ಮಿತಾಯ್". MJES Journal of Amar Konkani 3, № 1 (2023): 4–6. https://doi.org/10.69852/aloy.mjesjak.3.1/18003/.

Full text
Abstract:
ಪಾಟ್ಲ್ಯಾ ದಿಸಾಂನಿ ಕೊಂಕ್ಣೆಂತ್ ಆಯಿಲ್ಲೆಂ ಏಕ್ ಫಿಲ್ಮ್ ಅಸ್ಮಿತಾಯ್ ಸಬಾರ್ ರಿತಿಂಚ್ಯಾ ತರ್ಕಾಕ್, ವಾದ್ ವಿವಾದಾಕ್ ಗ್ರಾಸ್ ಜಾಲಾಂ. ಹಾಂತುಂ ವಿಶೇಸ್ ಕರ್ನ್, ಫಿಲ್ಮಾಚ್ಯೆ ಕಾಣಿಯೆಂತ್ ಪಿಂತ್ರಾಯಿಲ್ಲೆಂ ಕೊಂಕಣಿ ಭಾಸ್, ಸಂಸ್ಕೃತಿ ಆನಿ ಸಮುದಾಯಾಚೆಂ ಚಿತ್ರಣ್ ಚರಿತ್ರೆಕ್ ಲಾಗಿಂ ಆಸಾಗೀ ವಾ ಫಕತ್ ಕಾಲ್ಪನಿಕ್‍ಗಿ ಮ್ಹಳ್ಳೊ ವಾದ್ ಪ್ರಮುಖ್ ಜಾವ್ನಾಸಾ. ಹಾಕಾ ಉತ್ರೊನ್, ಏಕ್ ಫಿಲ್ಮ್ ಮ್ಹಳ್ಯಾರ್ ಕಿತೆಂ ಆನಿ ಫಿಲ್ಮ್ ಏಕ್ ದೃಶ್ಯ್ ಮಾಧ್ಯಮ್ ಜಾವ್ನ್ ಖಂಯ್ಚ್ಯೆ ರಿತಿಂ ವರ್ತೊವ್ತಾ, ಹ್ಯೆ ವಿಶಿಂ ಏಕ್ ಗಂಭೀರ್ ಚರ್ಚಾ ಕೊಂಕ್ಣೆಂತ್ ಖಂಡಿತ್ ಜಾಯ್ಜಯ್ ಮ್ಹಣ್ ಭೊಗ್ತಾ. ಹರೆಕಾ ಮಾಧ್ಯಮಾಕ್ ತಾಚಿಚ್ ಮ್ಹಳ್ಳಿ ಏಕ್ ಕಾಲೆತ್ ಆಸ್ತಾ. ದಾಖ್ಲ್ಯಾಕ್ ಏಕ್ ವರ್ತಮಾನ್ ಪತ್ರ್ ವಾಚ್ತಾನಾ, ಥಂಯ್ಸರ್ ತೆಂ ವಾಚುನ್ ಮನನ್ ಕರ್ಚೆಂಚ್ ತ್ಯಾ ಮಾಧ್ಯಮಾಚಿ ಪ್ರಮ
APA, Harvard, Vancouver, ISO, and other styles
39

SHA, SHETTAR. "ಬೌದ್ಧರು ನಿರ್ಮಿಸಿದ ಪ್ರಾಕೃತ ಜಗದ್ವಲಯ". AKSHARASURYA JOURNAL 03, № 03 (2024): 01 to 25. https://doi.org/10.5281/zenodo.10774933.

Full text
Abstract:
ಕನ್ನಡ ಸಾಹಿತ್ಯ, ಸಂಸ್ಕೃತಿ, ಶಾಸನ, ಚರಿತ್ರೆ, ಭಾಷೆಯ ಕುರಿತು ಆಳವಾದ ಸಂಶೋಧನೆ ನಡೆಸಿ ಹೊಸ ತಿಳಿವು ನೀಡುವ ಮೂಲಕ ಕನ್ನಡದ ಮನಸುಗಳನ್ನು ಬೆಳಗಿದ ಸಂಶೋಧಕರಲ್ಲಿ ಪ್ರೊ.ಷ.ಶೆಟ್ಟರ್ ಅವರು ಅಗ್ರಗಣ್ಯರಾಗಿದ್ದಾರೆ. ಪ್ರೊ. ಷಡಕ್ಷರಪ್ಪ ಶೆಟ್ಟರ್ ಅವರು ಜನಿಸಿದ್ದು 11 ಡಿಸೆಂಬರ್ 1935ರಂದು ಬಳ್ಳಾರಿ ಜಿಲ್ಲೆ ಹಡಗಲಿ ತಾಲ್ಲೂಕಿನ ಹಂಪಸಾಗರದಲ್ಲಿ. ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್‌ನಲ್ಲಿ ಉನ್ನತ ವ್ಯಾಸಂಗ ಮಾಡಿದ ಇವರು ಸಾಹಿತ್ಯ, ಚರಿತ್ರೆ, ಪ್ರಾಕ್ತನಶಾಸ್ತ್ರ, ಶಾಸನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡ ಕಾವ್ಯ ಕುರಿತು ಸುಮಾರು 30ಕ್ಕೂ ಸಂಶೋಧನಾ ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕುವಲ್ಲಿ ಇವರ ಸಂಶೋಧನೆಗಳ ಕೊಡುಗೆ ಬಹಳ ಇತ್ತು. ಕೇಂಬ್ರಿಜ್, ಹಾರ್ವರ್ಡ್,
APA, Harvard, Vancouver, ISO, and other styles
40

ತೀ.ನಂ., ಶ್ರೀಕಂಠಯ್ಯ, та ಕುಪ್ಪನಹಳ್ಳಿ ಎಂ. ಭೈರಪ್ಪ ಸಂಯೋಜನೆ:. "ಕನ್ನಡದಲ್ಲಿ ಕಾವ್ಯಲಕ್ಷಣ ಗ್ರಂಥಗಳು". Aksharasurya Journal 05, № 05 (2025): 01 to 37. https://doi.org/10.5281/zenodo.14619428.

Full text
Abstract:
<strong>ದೇಶಭಾಷಾ ವಿದ್ವದ್ವಲಯದ ಮೇರುವಿದ್ವಾಂಸರು ಪ್ರೊ.ತೀ.ನಂ.ಶ್ರೀ</strong>&lsquo;ಭಾರತೀಯ ಕಾವ್ಯ ಮೀಮಾಂಸೆ&rsquo; ಎಂಬ ಮಹೋನ್ನತ ಕಾವ್ಯ-ಶಾಸ್ತ್ರ ಗ್ರಂಥದ ಮೂಲಕ ಕನ್ನಡ ದೇಶಭಾಷಾ ವಿದ್ವದ್ವಲಯದ ವಿಶ್ವಾತ್ಮಕತೆಯನ್ನು ಸಾಕಾರಗೊಳಿಸಿದ ಮೇರುವಿದ್ವಾಂಸರು ಪ್ರೊ.ತೀ.ನಂ.ಶ್ರೀ ಅವರು. ಆಚಾರ್ಯ ಬಿ.ಎಂ.ಶ್ರೀ. ಅವರ ಪರಂಪರೆಯಲ್ಲಿ ಅವರ ಉತ್ತರಾಧಿಕಾರಿ ಎಂಬಂತೆ ನಡೆದು ಜನಪ್ರಿಯ ಅಧ್ಯಾಪಕರೂ ಸಂಮೋಹಕ ಭಾಷಣಕಾರರೂ ಆಗಿ ಪ್ರಸಿದ್ಧರಾದವರು; ಕನ್ನಡದ ವಿಶ್ವವಿದ್ಯಾನಿಲಯಗಳಲ್ಲಿ ಭಾಷಾಶಾಸ್ತ್ರದ ಅಧ್ಯಯನಕ್ಕೆ ಬುನಾದಿಯನ್ನು ಹಾಕಿದವರು; ಆಧುನಿಕ ಕನ್ನಡ ನಿಘಂಟಿನ ರಚನೆಗಾಗಿ ತಮ್ಮ ಸಮಯ, ಶಕ್ತಿ ಸಾಮರ್ಥ್ಯಗಳನ್ನೂ, ವಿದ್ವತ್ತನ್ನೂ ವಿನಿಯೋಗಿಸಿದ ದಿಗ್ಗಜರಲ್ಲಿ ಒಬ್ಬರು. ಅವರನ್ನು ಸಮಕಾಲೀನರು ಕಂಡಂತೆ ಅವರ ಬೋಧಿಸತ್ವ ಸನ್ನಿಭ ಮನೋಹರ ವ್ಯಕ್ತಿತ್ವವನ್
APA, Harvard, Vancouver, ISO, and other styles
41

ಮ.ಸು.ಕೃಷ್ಣಮೂರ್ತಿ. "ಔತ್ತರೇಯ ಸಂತರ ಮೇಲೆ ವೀರಶೈವ ಪ್ರಭಾವ". AKSHARASURYA 04, № 03 (2024): 01 to 36. https://doi.org/10.5281/zenodo.12701300.

Full text
Abstract:
ಬಹುಸಾಂಸ್ಕೃತಿಕ ಸಂಬಂಧಗಳ ಸಂಶೋಧಕ-ಸಾಧಕರು ಮ.ಸು.ಕೃಷ್ಣಮೂರ್ತಿ ಮನುಕುಲವನ್ನು ಇಡಿಯಾಗಿ ಕಾಣುವ ಮನಸ್ಸು, ಕನ್ನಡ-ಹಿಂದಿ ಭಾಷೆ-ಸಾಹಿತ್ಯಗಳ ಸೇತುವೆ, ಎರಡು ಭಾಷೆಗಳಲ್ಲೂ ಬರೆದ ಸವ್ಯಸಾಚಿ, ಬಹುಪ್ರಕಾರಗಳ ಸಾಹಿತ್ಯಕೃಷಿಕ, ಭಾರತೀಯ ಅಧ್ಯಾತ್ಮ ಪರಂಪರೆಯ ಮಹಾಶೋಧಕ ಮೊದಲಾದ ಪ್ರಸಿದ್ಧಿಗೆ ಭಾಜನರಾದ ಸಾಹಿತಿ ಮ.ಸು.ಕೃಷ್ಣಮೂರ್ತಿ ಅವರು. ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿರುವ ಶ್ರೀಯುತರ ಒಂದೊಂದು ಪುಸ್ತಕವೂ ಇವರ ಆಳವಾದ ವಿದ್ವತ್ತಿಗೆ ಸಾಕ್ಷಿಯಾಗಿವೆ. ಕಾದಂಬರಿ, ಕವಿತೆ, ಜೀವನ ಚರಿತ್ರೆ, ಸಣ್ಣಕಥೆ, ನಾಟಕ, ಲಲಿತ ಪ್ರಬಂಧ, ವಚನಗಳು, ಮಕ್ಕಳ ಸಾಹಿತ್ಯ, ಸಂಪಾದನೆ, ಸಂಶೋಧನೆ - ಈ ಎಲ್ಲ ಕ್ಷೇತ್ರಗಳನ್ನು ಸಮೃದ್ಧಗೊಳಿಸುವುದರ ಜೊತೆಗೆ ಎಂ.ಎಸ್.ಕೆ.. ಅವರು ಹಿಂದಿಯಿಂದ ಹಾಗೂ ಇಂಗ್ಲಿಷ್&zwnj;ನಿಂದ ಕನ್ನಡಕ್ಕೆ ವಿಪುಲವಾಗಿ ಅನುವಾದಿಸಿದ್ದಾರೆ;
APA, Harvard, Vancouver, ISO, and other styles
42

ಎಸ್., ಎಸ್. ಹಿರೇಮಠ, та ಭೈರಪ್ಪ ಎಂ. "ಕರ್ನಾಟಕದಲ್ಲಿ ದಲಿತರು". AKSHARASURYA JOURNAL 04, № 04 (2024): 01 to 44. https://doi.org/10.5281/zenodo.13283983.

Full text
Abstract:
<strong>ನೆಲಮೂಲ ಸಂಸ್ಕೃತಿಯ ಮಹಾಶೋಧಕರಾಗಿ ಪ್ರೊ.ಎಸ್.ಎಸ್.ಹಿರೇಮಠರ ಕಾಯಕ</strong> ನೆಲಮೂಲ ಸಂಸ್ಕೃತಿಯ ಜಾಡಿನಲ್ಲಿ ಸಂಶೋಧನೆಯನ್ನು ಕೈಗೊಂಡು ಬಹುತ್ವ ಭಾರತ ಹಾಗೂ ದಲಿತ ಸಂಸ್ಕೃತಿಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮಹಾಶೋಧಕರಲ್ಲಿ ಪ್ರೊ.ಎಸ್.ಎಸ್.ಹಿರೇಮಠ ಅವರು ಪ್ರಾತಃಸ್ಮರಣೀಯರಾಗಿದ್ದಾರೆ. ತಮ್ಮ ಅಧ್ಯಾಪನ ಮತ್ತು ಸಂಘಟನಾ ಕಾಯಕದ ಮೂಲಕ ಜನಪರ ಮನಸುಗಳನ್ನು ರೂಪಿಸಿದ ಕ್ರಾಂತಿಕಾರಿಯೂ ಆಗಿದ್ದ ಹಿರೇಮಠ ಮೇಷ್ಟ್ರು ಸಂಶೋಧನಾ ಕಾಯಕದ ಮೂಲಕ ಸೀಮಿತ ಬೌದ್ಧಿಕ ಹಾಗೂ ಸಾಂಸ್ಕೃತಿಕ ಸೀಮೆಗಳನ್ನು ಬಹುವಾಗಿ ವಿಸ್ತರಿಸಿಕೊಟ್ಟಿದ್ದಾರೆ. ಆದಿಮ ನೆಲೆಯಿಂದ ಹಿಡಿದು ಆಧುನಿಕ ನೆಲೆಯ ಸಾಂಸ್ಕೃತಿಕ ಸಂಗತಿಗಳ ವರೆಗೂ ಆಳವಾದ ಸಂಶೋಧನೆಯನ್ನು ಕೈಗೊಂಡ ಹಿರೇಮಠರು ಲೋಕಮುಖೀ ಒಳಹರವಿನ ಅನೇಕ ಸೂಕ್ಷ್ಮಗಳನ್ನು ನಿಕಷಕ್ಕೆ ಒಡ್ಡಿದ್ದಾರೆ; ನೆಲದರಿವಿನ ಸೀಮ
APA, Harvard, Vancouver, ISO, and other styles
43

ಸತ್ಯನಾರಾಯಣ, ಡಾ ಎಚ್ ಎಸ್. "ಬಿ. ಆರ್. ಲಕ್ಷ್ಮಣರಾವ್ ಅವರ ಸಾಹಿತ್ಯಲೋಕ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 30 березня 2022, 17–24. http://dx.doi.org/10.59176/kjksp.v1i1.2174.

Full text
Abstract:
ನವ್ಯರಲ್ಲಿ ಮುಖ್ಯವಾಗಿ ತೇಜಸ್ವಿ, ಲಂಕೇಶ್, ಅನಂತಮೂರ್ತಿಯAತಹ ಲೇಖಕರು ಸಮಾಜವಾದಿ ವಿಚಾರಗಳ ಸೆಳವಿನಿಂದ ‘ನವ್ಯ’ ಸಾಹಿತ್ಯದಿಂದ ‘ನವ್ಯೋತ್ತರ’ದ ಕಡೆಗೆ ಹೊರಳುವ ಘಟ್ಟದಲ್ಲಿದ್ದರು. ಚಿತ್ತಾಲ, ಶಾಂತಿನಾಥ ದೇಸಾಯಿ, ಕಂಬಾರರAಥ ಅಗ್ರಗಣ್ಯರ ನಡೆ ಕೂಡ ಭಿನ್ನತೆಯ ಹುಡುಕಾಟದಲ್ಲಿತ್ತು. ಬಂಡಾಯ ಸಾಹಿತ್ಯ ಚಳುವಳಿಯು ಬರಹಗಾರರ ಒಕ್ಕೂಟದ ಮೂಲಕ ಮನ್ವಂತರ ಮೂಡಿಸುವ ಉತ್ಸಾಹದಲ್ಲಿತ್ತು. ಎಪ್ಪತ್ತರ ದಶಕದ ಆದಿಯಲ್ಲಿ ಮೂಡಿಬಂದ ಲಕ್ಷ್ಮಣರಾವರಂತಹ ಹೊಸ ಪೀಳಿಗೆಯ ಲೇಖಕರು ತಮ್ಮ ಜೀವನ ವಿಧಾನ, ಆಲೋಚನೆ ಮತ್ತು ಗ್ರಹಿಕೆಯ ಕ್ರಮ ಹಾಗೂ ಅಭಿವ್ಯಕ್ತಿಯ ವಿಧಾನಗಳಲ್ಲಿ ಪ್ರಜ್ಞಾಪೂರ್ವಕ ಸೋಪಜ್ಞತೆಯನ್ನು ಕಂಡುಕೊಳ್ಳುವುದು ಅನಿವಾರ್ಯವಾಗಿತ್ತು. ಹೀಗಾಗಿ ಬಿ.ಆರ್. ಲಕ್ಷ್ಮಣರಾವ್ ತುಂಬ ಸಹಜವಾಗಿಯೇ ತಮ್ಮದೇ ಆದ ಭಿನ್ನದಾರಿಯನ್ನು ಆಯ್ದುಕೊಂಡರೆAಬುದು ಗಮನಾರ್ಹ. ಸಾಂಸ
APA, Harvard, Vancouver, ISO, and other styles
44

Dalavai, Kasturevva Basappa. "ಕನ್ನಡದ ವಚನ ಭಾರತ". ShodhKosh: Journal of Visual and Performing Arts 5, № 3 (2024). https://doi.org/10.29121/shodhkosh.v5.i3.2024.5452.

Full text
Abstract:
ನಮ್ಮ ದೇಶದ ಪ್ರಾಚೀನ ಸಾಹಿತ್ಯಗಳಲ್ಲಿ ಮಹಾಕಾವ್ಯವೆಂದೋ ಇತಿಹಾಸವೆಂದೋ ಪ್ರಸಿದ್ಧವಾಗಿರುವ ಮಹಾಭಾರತವನ್ನು ದೇಶಭಾಷೆಗಳಲ್ಲಿ ಪುನಾರಚಿಸಿಕೊಳ್ಳುವ ಒಂದು ಪರಂಪರೆ ಅತ್ಯಂತ ಸಮೃದ್ಧವಾಗಿ ಬೆಳೆದು ಬಂದಿದೆ. ಆದಿಕವಿ ಪಂಪನ ವಿಕ್ರಮಾರ್ಜುನ ವಿಜಯಂ, ಕುಮಾರವ್ಯಾಸನ ಕರ್ಣಾಟ ಭಾರತ ಕಥಾಮಂಜರಿ, ಪರಮದೇವ ಕವಿಯ ತುರಂಗ ಭಾರತ, ಸುಕುಮಾರಭಾರತಿಯ ಚಾಯಣ ಭಾರತ, ಸೂತ ಭಾರತ ಹೀಗೆ ಹಳೆಗನ್ನಡ ಹಾಗೂ ನಡುಗನ್ನಡ ಸಂದರ್ಭದಲ್ಲಿ ಕಾವ್ಯರೂಪದಲ್ಲಿ ಹಲವಾರು ಕೃತಿಗಳು ರಚನೆಯಾಗಿವೆ. ಪ್ರತಿಯೊಂದು ಕಾವ್ಯವೂ ತನ್ನ ಸತ್ವಾತಿಶಯದಿಂದ ಅನನ್ಯವಾಗಿದೆ. ಹೊಸಗನ್ನಡ ಗದ್ಯ ಸಂದರ್ಭದಲ್ಲಿ ಇಂತಹ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಮತ್ತು ಅತ್ಯಂತ ಜನಪ್ರಿಯತೆಯನ್ನು ಜನಪ್ರೀತಿಯನ್ನು ಪಡೆದುಕೊಂಡಿರುವ ಮತ್ತು ಚಿರಕೃತಿಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು; ಎ. ಆರ್. ಕೃಷ್ಣಶಾಸ್ತ್ರ
APA, Harvard, Vancouver, ISO, and other styles
45

ಶಲ್ಟ್., ಓ.ಆರ್. ಹರಿಚೆ. "ಡೆವಲಪ್‌ಮೆಂಟ್ ಆಫ್ ಅಫ್ರಿಸೆಷನ್ ಆಫ್ ದರ್ಬಲ್ ಜೋಕ್ಸ್". 20 липня 2023. https://doi.org/10.5281/zenodo.8169560.

Full text
Abstract:
ಕೇವಲ ಆಟ ಕುಣಿಯಬೇಕೆನ್ನುವ ತುಡಿತದಿಂದ ಸಂಘಟನೆಗೊಂಡ ಕರ್ಕಿ ಹಾಸ್ಯಗಾರ ಮೇಳವು ಕಾಲಕ್ಕನುಗುಣವಾಗಿ ಮೊದಲು ಬಯಲಾಟದ ಮೇಳವಾಗಿ ಮಾರ್ಪಟ್ಟು ಎರಡು ಶತಮಾನದ ತನ್ನ ಸುದೀರ್ಘ ವರ್ಣಮಯ ಬದುಕಿನಲ್ಲಿ ಇಟ್ಟ ಹೆಜ್ಜೆಗಳು ಈ ನೆಲದ ಪರಂಪರೆಯಲ್ಲಿ ಅಚ್ಚಳಿಯದೇ ಮೂಡಿ ನಿಂತಿದೆ. ಪರಂಪರೆಯ ಚೌಕಟ್ಟಿನಲ್ಲಿಯೇ ಹೊಸ ಸಾಧನೆಗಳನ್ನು ಅರಸುತ್ತ ಎಂತಹ ವ್ಯವಹಾರಿಕ ರಭಸದಲ್ಲೂ ತನ್ನ ಧೋರಣೆಗಳಿಗೆ ಬದ್ಧವಾಗಿ ಉಳಿದು ಕಲೆಯ ರೂಪ ಸಂರಕ್ಷಣೆ ಮಾಡುತ್ತ ಪಂಥಾಹ್ವಾನಗಳನ್ನು ಎದುರಿಸುತ್ತಾ, ಸಶಕ್ತ ಕಲಾವಿದರನ್ನು ನಿರ್ಮಾಣ ಮಾಡುತ್ತಾ, ಯಕ್ಷಗಾನ ಕಲೆಗೆ ಹತ್ತಾರು ಕೊಡುಗೆಯನ್ನು ಕೊಟ್ಟು ಹಲವಾರು ದಾಖಲೆಯನ್ನು ನಿರ್ಮಿಸಿ, ಸಹೃದಯರಲ್ಲಿ ಮೇಲ್ಮಟ್ಟದ ಕಲಾಭಿರುಚಿ ಕಲಾಪ್ರಜ್ಞೆಗಳನ್ನು ಜಾಗೃತಗೊಳಿಸಿ ನಿಲ್ಲಿಸುವ ಮಹಾ ಕಾರ್ಯವನ್ನು ಈ ಮೇಳ ಕೈಗೊಂಡಿದೆ. ಅದರ ವೈಶಿಷ್ಟ್ಯವೇ ಯಕ್ಷಗಾನ
APA, Harvard, Vancouver, ISO, and other styles
46

ಎಂ.ಎಸ್., ನರಸಿಂಹ ಮೂರ್ತಿ. "ಬೆಸ್ಟ್ ಆಫ್ ನರಸಿಂಹಮೂರ್ತಿ ಆಯ್ದ ನಗೆ ಬರಹಗಳು". 20 липня 2023. https://doi.org/10.5281/zenodo.8169623.

Full text
Abstract:
ಕನ್ನಡದ ಹಾಸ್ಯಸಾಹಿತ್ಯವನ್ನು ಬೆಳೆಸಿದ ಮಹನೀಯರ ಸಾಧನೆಗಳನ್ನು ಬಹುಮಟ್ಟಿಗೆ ಮೆಚ್ಚಿಗೆಯಿಂದ, ಅಪರೂಪಕ್ಕೆ ವಿಮರ್ಶಾತ್ಮಕವಾಗಿ ನೋಡಿರುವ ಲೇಖನಗಳು ಈ ಪುಸ್ತಕದ ಮಹತ್ವವನ್ನು ಹೆಚ್ಚಿಸಿವೆ. ಕೈಲಾಸಂ, ರಾಜರತ್ನಂ, ರಾಶಿ, ಬಿ.ಜಿ.ಎಲ್. ಸ್ವಾಮಿ, ಅ.ರಾ.ಸೇ. ಅವರಂತಹ ಹಿರಿಯರಿಂದ ಮೊದಲಾಗಿ ದುಂಡಿರಾಜ್ ಅವರವರೆಗೆ ಈ ಲೇಖನಗಳ ಹರಹಿದೆ. ಕರಾವಳಿ, ಉತ್ತರ ಕರ್ನಾಟಕ, ಜಾನಪದ ಮುಂತಾದವಕ್ಕೆ ವಿಶಿಷ್ಟವಾದ ಹಾಸ್ಯ-ವಿನೋದಗಳ ಸಮೀಕ್ಷೆಯೂ ಇಲ್ಲಿ ನಡೆದಿದೆ. ಇದು ಉಪಯುಕ್ತವಾದ, ಸಂತೋಷಕೊಡುವ ಸಂಪುಟ. ನಗೆಗನ್ನಡವು ಇಲ್ಲಿ ಗೆದ್ದಿದೆ.
APA, Harvard, Vancouver, ISO, and other styles
47

"AI ಸಂಸಾರಾಚ್ಯಾ ಭಿರಾಂತೆ ಮದೆಂ ಭಾಶೆಚೊ ಫುಡಾರ್; ಲುವಿಸ್ ಮಸ್ಕರೇನ್ಹಸಾಚ್ಯಾ ಸಾಹಿತ್ಯಾಚಿ ಜವಾಬ್ದಾರಿ". MJES Journal of Amar Konkani 4, № 1 (2025): 5–8. https://doi.org/10.69852/aloy.mjesjak.4.1/17554.

Full text
Abstract:
ಥೊಡ್ಯಾ ತೆಂಪಾ ಆದಿಂ ಸಂಸಾರಾಚೊ ಅತ್ಯಂತ್ ಗಿರೇಸ್ತ್ ಬಿಸ್ನೆಸ್ಮೆಸನ್ ಆಲನ್ ಮಸ್ಕ್ ಹಾಣೆಂ, 2027 ಭಿತರ್ ಡ್ರೈವರ್ ನಾತ್ಲ್ಲೆಂ ಕಾರ್ ತಯಾರ್ ಕರ್ತಲೊಂ ಮ್ಹಣ್ ಪರ್ಗಟ್ ಸಾಂಗ್ಲೆಂ (“Elon Musk unveils”, 2024). ತಿತ್ಲೆಂ ಮಾತ್ರ್ ನ್ಹಯ್, ತ್ಯಾ ಕಾರಾಚೆಂ ಏಕ್ ಪ್ರೊಟೊಟೈಪ್ಯೀ್ ತಾಣೆಂ ಪ್ರದರ್ಶನ್ ಕೆಲೆಂ. ಹ್ಯಾ ಕಾರಾಂತ್ ಆಲನ್ ಮಸ್ಕ್ ಸ್ವತ: ಬಸೊನ್ ಆಸ್ಲ್ಲೊ ಮಾತ್ರ್ ನ್ಹಯ್, ಕಾರ್ ಆಪ್ಲ್ಯಾ ಇತ್ಲ್ಯಾಕ್ ಮುಕಾರ್ ವಚುನ್ಂ ಚ್ ಆಸ್ತಾನಾ ಮಸ್ಕ್ ಆಪ್ಲ್ಯಾ ಕಾಮಾರ್ ಬೆಫಿಕಿರಾಯೆನ್ ಮಗ್ನ್ ಆಸ್ಚೆಂಯೀ ಸಗ್ಳ್ಯಾಂನಿ ಪಳಯ್ಲೆಂ. ಹ್ಯಾ ಕಾರಾಚೆಂ ವಿಶೇಸ್ ಕಿತೆಂಗೀ ಮ್ಹಳ್ಯಾರ್, ತ್ಯಾ ಕಾರಾಚಿ ಸರ್ವ್ ಟೆಕ್ನೊಲೊಜಿ ಕೃತಕ್ ಜಾಣ್ವಾಯೆನ್ (artificial intelligence) ವಾ AI ದ್ವಾರಿಂ ಸಾಂಬಾಳ್ಲ್ಲಿಯ ಆಸ್ಲ್ಲಿರ. ಆಯ್ಚೊ ಕಾಳ್ AI ಕಾಳ್ ಜಾವ್ನಾಸ
APA, Harvard, Vancouver, ISO, and other styles
48

ರೈಟ್, ರೆವರೆಂಡ್ ಮೋಹನ್ ಮನೋರಾಜ್. "ಮಿಷನರಿಗಳ ಕನ್ನಡ ಕಾಯಕ". 18 липня 2023. https://doi.org/10.5281/zenodo.8161066.

Full text
Abstract:
ಈಗ ಮಂಗಳೂರು, ಉಡುಪಿ, ಕಾರವಾರ ಕೇಂದ್ರಗಳಾಗಿ ಕರಾವಳಿಯ ಜಿಲ್ಲೆಗಳು, ನೆರೆಯ ಕಾಸರಗೋಡು ಪತ್ರಿಕೋದ್ಯಮದ ಸಾಧನೆಯ ಶೃಂಗದಲ್ಲಿದೆ. ಅನೇಕ ಪತ್ರಿಕೆಗಳು, ಸ್ಯಾಟಲೈಟ್ ಚಾನೆಲ್ ಗಳು, ದೇಶದಲ್ಲೇ ಗರಿಷ್ಠ ಎಂಬಂತೆ ಬಹುಭಾಷಾ ಪ್ರಾದೇಶಿಕ ಚಾನೆಲ್&zwnj;ಗಳು, ಆನ್ ಲೈನ್ ಆವೃತ್ತಿಗಳು, ವೆಬ್ ಸೈಟ್ ಗಳು, ಸಂಜೆ ಪತ್ರಿಕೆಗಳು, ವೆಬ್ ಪತ್ರಿಕೆಗಳು, ಫೇಸ್ ಬುಕ್ - ವಾಟ್ಸ್&zwnj;ಆ್ಯಪ್&zwnj; ಮಾಹಿತಿಇಂಟರ್&zwnj;ನೆಟ್&zwnj; ವಿನಿಮಯ ಗ್ರೂಪ್&zwnj;ಗಳು, ನೇರಪ್ರಸಾರ ನೀಡುವ ವಾಹಿನಿಗಳು... ಹೀಗೆ ಮಾಧ್ಯಮದ ಎಲ್ಲ ಅವಕಾಶಗಳು ಇಲ್ಲಿ ಕಾರ್ಯರೂಪಕ್ಕೆ ಬಂದಿವೆ. ಅನೇಕ ಪತ್ರಕರ್ತರು ರಾಜ್ಯ - ದೇಶ ಅಂತಾರಾಷ್ಟ್ರೀಯ ಮಾನ್ಯತೆಗಳಿಗೂ ಪಾತ್ರರಾಗಿದ್ದಾರೆ.
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!