To see the other types of publications on this topic, follow the link: ಗ್ರಾಮೀಣ.

Journal articles on the topic 'ಗ್ರಾಮೀಣ'

Create a spot-on reference in APA, MLA, Chicago, Harvard, and other styles

Select a source type:

Consult the top 27 journal articles for your research on the topic 'ಗ್ರಾಮೀಣ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ಬಸೀರಾಬಾನು, ನಿಡಗುಂದಿ. "ಆಯಗಾರಿಕೆ ಮತ್ತು ಹರಿಜನರು (ಛಲವಾದಿಗರು): ವಿಜಯಪುರ ಜಿಲ್ಲೆ ಅನುಲಕ್ಷಿಸಿ". AKSHARASURYA JOURNAL 06, № 05 (2025): 17 to 24. https://doi.org/10.5281/zenodo.15504155.

Full text
Abstract:
ಕೃಷಿ ಭಾರತೀಯ ಗ್ರಾಮಗಳ ಪ್ರಧಾನ ವೃತ್ತಿಯಾಗಿದ್ದು, ಜನಸಂಖ್ಯೆಯ ಬಹುತೇಕ ಭಾಗ ವರ್ಷವಿಡೀ ಕೃಷಿಯಲ್ಲಿಯೇ ತೊಡಗಿರುತ್ತದೆ. ಗ್ರಾಮ ಜೀವನವು ಪರಸ್ಪರಾವಲಂಬಿಯಾಗಿ, ಹಲವಾರು ವಿಶಿಷ್ಟ ಸೇವಾ, ವಿನಿಮಯ ಮತ್ತು ಸಾಂಸ್ಕೃತಿಕ ವೈಶಿಷ್ಟ್ಯಗಳ ಸಂಗಮವಾಗಿದೆ. ರೈತರು ಒಕ್ಕಲುತನದ ಜೊತೆಗೆ-ಬಡಿಗೇರರು ಬಡಗಿತನ, ಕಮ್ಮಾರರು ಕಮ್ಮಾರಿಕೆ, ಕುಂಬಾರರು ಕುಂಬಾರಿಕೆ, ನೇಕಾರರು ನೇಕಾರಿಕೆ, ಮಡಿವಾಳರು ಬಟ್ಟೆಗಳನ್ನು ಶುಚಿಮಾಡಿಕೊಡುವುದು, ಚಮ್ಮಾರರು ಚಮ್ಮಾರಿಕೆ ಇಂತಹ ವಿವಿಧ ಕಾಯಕಗಳಲ್ಲಿ ನಿರತರಾಗಿದ್ದಾರೆ. ಹಣದ ಚಲಾವಣೆ ಅಧಿಕೃತವಾಗಿ ಆರಂಭವಾದ ಸಂದರ್ಭದಲ್ಲಿಯೂ ಸಹ, ಕೃಷಿಕರು ಬೆಳೆಯುವ ದವಸಧಾನ್ಯಗಳು ತಮಗೆ ಬೇಕಾದ ಬಟ್ಟೆ-ಬರೆ, ಪಾತ್ರೆ ಪಗಡೆ ಮತ್ತು ಸೇವೆಗೆ ಪ್ರತಿಫಲವಾಗಿ ನೀಡುವ ಪರಿಪಾಟ ಗ್ರಾಮೀಣ ಪ್ರದೇಶದಲ್ಲಿ ಬೆಳೆದುಬಂದಿದೆ. ಅಂತಹ ವಿಶಿಷ್ಟ ಸೇವೆಗಳನ್ನು ಸ
APA, Harvard, Vancouver, ISO, and other styles
2

ಡಾ., ಶರತ್. ಎ.ಎಂ, ಎಂ ಎಸ್ ಮಂಜುನಾಥ್ ಡಾ. та ಕೆ ವಿ ವಿನಂತಿ. "ಗ್ರಾಮೀಣ ಅಭಿವೃದ್ಧಿಯಲ್ಲಿ ಮಹಾತ್ಮಗಾಂಧೀ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಪಾತ್ರ". International Journal of Advance and Applied Research 4, № 16 (2023): 121–31. https://doi.org/10.5281/zenodo.7939987.

Full text
Abstract:
ಭಾರತ ಒಂದು ಹಳ್ಳಿಗಳ ದೇಶ. ಇಲ್ಲಿ ಸುಮಾರು ಐದು ಲಕ್ಷಕ್ಕಿಂತಲೂ ಅಧಿಕ ಹಳ್ಳಿಗಳಿವೆ. 2001 ರ ಪ್ರಕಾರ ಸುಮಾರು 742 ದಶಲಕ್ಷ ಜನರು ಅಂದರೆ, ಶೇಕಡ 72.2ಕ್ಕಿಂತಲೂ ಅಧಿಕ ಜನರು ಗ್ರಾಮಾಂತರ ಪ್ರದೇಶಗಳಲ್ಲಿ ವಾಸವಾಗಿದ್ದಾರೆ, ಕಳೆದ ಐದು ದಶಕಗಳ ಅಭಿವೃದ್ಧಿಯ ಕಾರ್ಯಕ್ರಮಗಳು ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ನಿವಾರಿಸುವಲ್ಲಿ ವಿಫಲಗೊಂಡಿದ್ದು, ಗ್ರಾಮೀಣ ಭಾರತ ಹಲವು ಸಮಸ್ಯೆಗಳ ಆಗರವಾಗಿಯೇ ಉಳಿದುಕೊಂಡಿದೆ. ಬಡತನ, ನಿರುದ್ಯೋಗ, ಮೂಲಭೂತ ಸೌಕರ್ಯಗಳ ಅಜ್ಞಾನ, ಮುಂತಾದ ಸಮಸ್ಯೆಗಳು ಗ್ರಾಮೀಣ ಭಾರತ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಾಗಿವೆ. ಗ್ರಾಮೀಣ ಜನರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಬಡತನ ಬಹುಮುಖ್ಯ ಪಾತ್ರ ವಹಿಸುತ್ತದೆ. ಬಡತನ ಎಂಬುದು ಜನರ ಭರವಸೆ ರಹಿತ ನಿಕೃಷ್ಟ ಜೀವನದ ಪರಿಸ್ಥಿತಿಯಾಗಿದೆ. ಸಮಾಜದ ಒಂದು ವರ್ಗದ ಜನರು ತಮ್ಮ ಮೂಲವಶ್
APA, Harvard, Vancouver, ISO, and other styles
3

ವೆಂಕಟೇಶ, ಪಿ. "ರಾಘವೇಂದ್ರ ಪಾಟೀಲರ 'ತೇರು' ಕಾದಂಬರಿಯ ಮೌಲ್ಯಯುತ ವಿವೇಚನೆ". AKSHARASURYA JOURNAL 06, № 06 (2025): 97 to 103. https://doi.org/10.5281/zenodo.15581066.

Full text
Abstract:
ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾದ ರಾಘವೇಂದ್ರ ಪಾಟೀಲರು ಅಪ್ಪಟ ಗ್ರಾಮೀಣ ಪ್ರತಿಭೆ. ಗ್ರಾಮ ಬದುಕಿನ ಅನನ್ಯ ಅನುಭವಗಳಿಗೆ ಸಾಹಿತ್ಯದ ಆಧುನಿಕ ಚಿಂತನಾ ಮಾರ್ಗಗಳನ್ನು ಬೆಸೆದವರು. ಇವರು ವೃತ್ತಿಯಿಂದ ಪ್ರಾಣಿಶಾಸ್ತ್ರ ಪ್ರಾಧ್ಯಾಪಕರಾಗಿದ್ದರೂ ತಮ್ಮ ಮೂಲ ಸಾಹಿತ್ಯಿಕ ಪ್ರವೃತ್ತಿಯನ್ನು ಉಳಿಸಿ ಬೆಳೆಸಿಕೊಂಡು ಬಂದು ಅದರಲ್ಲಿ ಅತ್ಯುಚ್ಚ ಸಾಧನೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಾವ್ಯ ರಚನೆಯ ಕ್ಷೇತ್ರದಲ್ಲಿ ಕೈ ಆಡಿಸಿದರೂ, ಕಥೆ-ಕಾದಂಬರಿಗಳ ಕ್ಷೇತ್ರವನ್ನು ಆಪ್ತವಾಗಿ ಅಪ್ಪಿಕೊಂಡ ಅವರು ಕನ್ನಡ ನಾಡಿನ ಪ್ರಮುಖ ಕಥೆಗಾರರಾಗಿ, ಕಾದಂಬರಿಕಾರರಾಗಿ ಮನ್ನಣೆಯನ್ನು ಪಡೆದುಕೊಂಡಿದ್ದಾರೆ. ವಸ್ತು ವೈವಿಧ್ಯ ಮತ್ತು ಭಾಷಿಕ ವೈಶಿಷ್ಯಗಳಿಂದ ಒಂದು ರೀತಿಯ ಅನನ್ಯತೆಯನ್ನು ಮೆರೆದಿದ್ದಾರೆ. ಪಾಟೀಲರ ಸೃಜನಶೀಲ ಸಂವೇದನೆಯ ಮುಪ್ಪುರಿಗೊಂಡು ವಿಶಿಷ್ಟ ರೀತ
APA, Harvard, Vancouver, ISO, and other styles
4

ಚೆಲುವರಾಜು. "ಮಂಟೇಸ್ವಾಮಿ ಮತ್ತು ಅನನ್ಯ ಭಕ್ತಿ ಭಾವದ ದೊಡ್ಡಮ್ಮ ತಾಯಿ". AKSHARASURYA JOURNAL 03, № 04. SPECIAL ISSUE. (2024): 139 to 147. https://doi.org/10.5281/zenodo.10929889.

Full text
Abstract:
ಶಿಕ್ಷಣವಿಲ್ಲದ ನಮ್ಮ ಗ್ರಾಮೀಣ ಜನಸಾಮಾನ್ಯರ ಮಾತೇ ಜನಪದ ಎನ್ನಬಹುದಾದರೂ ಈ ಪದ ಇನ್ನೂ ವಿಶಾಲವಾದ ಅರ್ಥವನ್ನು ಹೊಂದಿದೆ. ಮನುಕುಲದ ಮೊದಲ ಇತಿಹಾಸವೇ ಜನಪದ. ಗ್ರಾಮೀಣ ಜನತೆಯ ಮಾತುಕತೆ, ನಡವಳಿಕೆಗಳು, ಆಚಾರ ವಿಚಾರ, ಪದ್ಧತಿಗಳು, ನಂಬಿಕೆ, ಸಂಪ್ರದಾಯ, ಧಾರ್ಮಿಕತೆ, ತಾತ್ವಿಕ ಸಂಗತಿಗಳು ಮೊದಲಾದವುಗಳನ್ನು ಜನಪದ ಒಳಗೊಂಡು ಜಾನಪದವಾದರೆ, ಈ ಎಲ್ಲ ಸಮಸ್ತವನ್ನು ಒಳಗೊಂಡದ್ದು ಜಾನಪದ. ಜನಪದ ಮಹಾಕಾವ್ಯವು ಮೌಖಿಕ ಪರಂಪರೆಯಾಗಿದ್ದು ಸಾಂಸ್ಕೃತಿಕ ಪುರಾಣವೂ ಆಗಿದೆ. ಒಂದು ವಿಶಿಷ್ಟ ಭೂ ಪ್ರದೇಶ ಅಥವಾ ಬುಡಕಟ್ಟು ಪರಂಪರೆಯಲ್ಲಿ ಸೃಷ್ಟಿಯಾದ ಅನೇಕ ಕಥಾನಕಗಳಲ್ಲಿ ಮಂಟೇಸ್ವಾಮಿ ಜನಪದ ಕಾವ್ಯವು ತುಂಬಾ ಮಹತ್ವದ್ದು. ಜನಪದ ಸಾಹಿತ್ಯ ಪ್ರಕಾರಗಳಲ್ಲಿ ಜನಪದ ಕಾವ್ಯಗಳೂ ಒಂದು. ಜನಪದ ಮಹಾಕಾವ್ಯ ಆಯಾ ಕಾಲಘಟ್ಟ ಮನೋಧರ್ಮಗಳ ಹಿನ್ನೆಲೆಯಲ್ಲಿ ಹುಟ್ಟುತ್ತವೆ. ಜನಪದ
APA, Harvard, Vancouver, ISO, and other styles
5

ಎನ್, ಡಾ ಗಂಗಾಧರ ರೆಡ್ಡಿ, ಡಾ ಲೋಕೇಶ ಎಂ.ಯು та ಶ್ವೇತಾ ಜಿ. "ಗ್ರಾಮೀಣ ಜನರ ಸಾಮಾಜಿಕ ಜೀವನದ ಮೇಲೆ ಮರಳು ಗಣಿಗಾರಿಕೆಯ ಪ್ರಭಾವ". International Journal of Kannada Research 11, № 2 (2025): 123–31. https://doi.org/10.22271/24545813.2025.v11.i2b.1117.

Full text
APA, Harvard, Vancouver, ISO, and other styles
6

ಮಲ್ಲಿಕಾರ್ಜುನ, ಎಂ.ಸಿ. "ಸರ್ವಜ್ಞನ ವಚನಗಳಲ್ಲಿ ಕೃಷಿವಿಜ್ಞಾನ". AKSHARASURYA 06, № 02 (2025): 124 to 132. https://doi.org/10.5281/zenodo.15124134.

Full text
Abstract:
ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣ ಸನ್ನಿವೇಶದ ಪ್ರಭಾವದಿಂದಾಗಿ ಗ್ರಾಮೀಣ ಜನತೆ ಮತ್ತು ಯುವಕರು ಕೃಷಿಯಿಂದ ವಿಮುಖರಾಗಿ ನಗರ ಬದುಕಿಗೆ ಆಕರ್ಷಿತರಾಗಿ ನಗರಗಳನ್ನು ಸೇರುತ್ತಿದ್ದಾರೆ. ಇನ್ನೂ ಕೆಲ ಪ್ರಯೋಗಶೀಲ ಯುವ ಮನಸ್ಸುಗಳು, ಇಂಜಿನಿಯರ್‌ಗಳು ಕೃಷಿಗೆ ಆಕರ್ಷಿತರಾಗಿ ಹಳ್ಳಿಗಳಿಗೆ ಬಂದು ನೆಲೆಸಿ, ಕೃಷಿಯಲ್ಲಿ ಅನೇಕ ಪ್ರಯೋಗಗಳನ್ನು ನಡೆಸಿ ಯಶಸ್ವಿಯಾಗುತ್ತಿದ್ದಾರೆ. ಇಂಥ ಸಂದಿಗ್ಧ ಸ್ಥಿತಿಯಲ್ಲಿ ನಮ್ಮ ಯುವಕರು ಮತ್ತು ಗ್ರಾಮೀಣ ಜನತೆ ಹೆಜ್ಜೆಹಾಕುತ್ತಿದ್ದಾರೆ. ನಮ್ಮ ಹಳ್ಳಿಗಳಲ್ಲಿ ಬಹುಪಾಲು ಕೂಲಿಕಾರ್ಮಿಕರಿಲ್ಲದೆ, ಕೆಲ ಕುಟುಂಬದಲ್ಲಿ ಸದಸ್ಯರೂ ಇಲ್ಲದೆ ಇಂದು ನಮ್ಮ ಹಳ್ಳಿಗಳು ವೃದ್ಧರ ಆಶ್ರಯ ತಾಣಗಳಾಗಿ ಮಾರ್ಪಡುತ್ತಿವೆ. ಇಂದು ಕೃಷಿಯನ್ನು ಉಳಿಸಿಕೊಳ್ಳುವುದು ನಮ್ಮ ಹಳ್ಳಿಗಳ ಅಸ್ತಿತ್ವದ ಪ್ರಶ್ನೆಯಾಗಿ ಕಾಡುತ್ತಿದೆ. ನಮ್ಮ ಜನ
APA, Harvard, Vancouver, ISO, and other styles
7

ಕೆ.ಎಲ್., ಗುಡಿಮನಿ. "ಭಾರತೀಯ ಸಂಸ್ಕೃತಿಯಲ್ಲಿ ಮಣ್ಣಿನ ಹಬ್ಬಗಳ ಮಹತ್ವ". AKSHARASURYA 06, № 02 (2025): 133 to 140. https://doi.org/10.5281/zenodo.15124158.

Full text
Abstract:
ಭರತಭೂಮಿಯನ್ನು ಹಬ್ಬಗಳ ನಾಡು ಎಂದು ಕರೆಯಬಹುದಾಗಿದೆ. ಗ್ರಾಮೀಣ ಹಬ್ಬಗಳ ರಾಷ್ಟ್ರವಾಗಿರುವುದರಿಂದ ಋತುಮಾನ, ಸುಗ್ಗಿ, ಮಳೆ ಮತ್ತು ಹುಣ್ಣಿಮೆಯಂತಹ ದಿನಗಳಲ್ಲಿ ಹಬ್ಬಗಳನ್ನು ಹರುಷದಿಂದ ಆಚರಿಸುವ ಸಂಪ್ರದಾಯ ಇನ್ನೂ ಜೀವಂತವಾಗಿದೆ. ವಿಭಿನ್ನ ಸಂಸ್ಕೃತಿ, ಭಾಷೆ ಮತ್ತು ಧರ್ಮಗಳ ಸಮ್ಮಿಲನಗೊಂಡಿರುವ ಈ ನಾಡಿನಲ್ಲಿ ಕಾಲಮಾನಕ್ಕನುಸಾರ ಇಲ್ಲಿಯ ಜನರು ಮಣ್ಣನ್ನೇ ನಂಬಿ, ಮಣ್ಣೇ ದೇವರೆಂದು ಬಗೆದು ದೈವತ್ವದ ಭಾವದಲ್ಲಿ ಬದುಕುತ್ತಿದ್ದಾರೆ. ಮಣ್ಣಿನೊಂದಿಗೆ ಅವಿನಾಭಾವ ಬಾಂಧವ್ಯ ಹೊಂದಿದಂತಹ ನಮ್ಮ ಜನಪದರು ಕಾರಹುಣ್ಣಿಮೆ, ಗುಳ್ಳವ್ವನ ಪೂಜೆ, ನಾಗರಪಂಚಮಿ, ಗಣೇಶ ಚವತಿ, ಜೋಕುಮಾರ, ವಿಜಯದಶಮಿ, ಶಿಗವ್ವ-ಗೌರವ್ವ, ದೀಪಾವಳಿ, ಭಾರತ ಹುಣ್ಣಿಮೆ, ಶಿವರಾತ್ರಿ, ಹೋಳಿ ಹುಣ್ಣಿಮೆಯಂತಹ ಹಬ್ಬಗಳನ್ನು ಆಚರಣೆಗೈಯುತ್ತಾ ಬಂದಿರುವ ನಾಡಿನ ಭವ್ಯ ಸಾಂಸ್ಕೃತಿಕ ವೈವಿಧ್ಯತ
APA, Harvard, Vancouver, ISO, and other styles
8

ಬಸವರಾಜ, ಬಾರಕೇರ. "ಶತಕಗೈದ ತಡಹಾಳ ಸಹಕಾರಿ ಸಂಘ". AKSHARASURYA 06, № 02 (2025): 155 to 158. https://doi.org/10.5281/zenodo.15124216.

Full text
Abstract:
ಜನರ ಸೇವೆಯೇ ಜನಾರ್ಧನನ ಸೇವೆ ಎಂಬಂತೆ ಪ್ರಾಚೀನ ಕಾಲದಿಂದಲೂ ಭಾರತ ಸೇವೆಯಲ್ಲಿ ಎತ್ತಿದ ಕೈ. ಅಂತೆಯೇ ಕರ್ನಾಟಕದಲ್ಲಿಯೂ ಕೂಡಾ ಸಹಕಾರ ಸಂಘಗಳು ಸ್ವಾತಂತ್ರ್ಯಪೂರ್ವದಿಂದಲೂ ಸೇವೆಗೆ ಸಿದ್ಧವಾಗಿವೆ. ಅನೇಕ ಬಡ ಮತ್ತು ಮಧ್ಯಮ ವರ್ಗದ ಜನರು ಹಾಗೂ ಅಂಚೀಕರಣಗೊಂಡ ಸಮೂಹಗಳು ಇದರ ಲಾಭ ಪಡೆದುಕೊಳ್ಳುತ್ತಿವೆ. ಗದಗ ಜಿಲ್ಲೆಯ ಕಣಗಿನಹಾಳದಲ್ಲಿ ಇಡೀ ಭಾರತದಲ್ಲಿಯೇ ಪ್ರಥಮ ಕೃಷಿಪತ್ತಿನ ಸಹಕಾರಿ ಸಂಘ ಸ್ಥಾಪನೆಯಾಯಿತು. ರೈತರ ಏಳಿಗೆ ಬಯಸಲು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಗ್ರಾಮದಲ್ಲಿ 1922ರಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಸ್ಥಾಪನೆಯಾಯಿತು. ಇಂದು ಅನೇಕ ರೀತಿಯ ಆರ್ಥಿಕ ಸಾಮಾಜಿಕ ಸರಕಾರಿ ಯೋಜನೆಗಳ ಸಹಾಯವನ್ನು ಗ್ರಾಮೀಣ ಜನರಿಗೆ ನೀಡುವಲ್ಲಿ ಯಶಸ್ವಿಯಾದ ಕೃಷಿಪತ್ತಿನ ಸಹಕಾರಿ ಸಂಘದ ಕುರಿತಾದ ಮಾಹಿತಿ ಪ್ರಸ್ತುತ ಲೇಖನದಲ
APA, Harvard, Vancouver, ISO, and other styles
9

ತಿಮ್ಮೇಗೌಡ, ಬಿ.ಪಿ. "ರಾಮನಗರ ತಾಲ್ಲೂಕಿನ ಜನಪದ ಗದ್ಯ ಸಾಹಿತ್ಯ: ಒಂದು ಅವಲೋಕನ". Aksharasurya Journal 05, № 05 (2025): 94 to 107. https://doi.org/10.5281/zenodo.14619600.

Full text
Abstract:
ಪರಂಪರಾಗತವಾಗಿ ಬಾಯಿಂದ ಬಾಯಿಗೆ ಬಂದ ಶಾಬ್ದಿಕ ಅಭಿವ್ಯಕ್ತಿಯನ್ನು ಜನಪದ ಸಾಹಿತ್ಯ ಎಂದು ಕರೆಯಬಹುದು. ಜನಪದ ಸಾಹಿತ್ಯ ಎಂಬುದು ʼಜನಪದರು ದಿನನಿತ್ಯದ ಕಾಯಕದಿಂದ ವಾಸಿಸುವ ಪರಿಸರದಿಂದ ಬದುಕಿನ ಪಲ್ಲಟಗಳು, ಹತಾಶೆ, ನೋವು ಸಿಟ್ಟು ಸೆಡವುಗಳಿಂದ ರೂಪುಗೊಂಡಿರುವಂತದ್ದು. ಜನಪದ ಸಾಹಿತ್ಯ ಬೇರೆಯಲ್ಲ ಇವರ ಬದುಕು ಬೇರೆಯಲ್ಲʼ ಎಂಬುದು ಗಮನಾರ್ಹ ವಿಚಾರವಾಗಿದೆ. ಜನಪದರಲ್ಲಿ ಪದ್ಯಸಾಹಿತ್ಯದಷ್ಟೇ ಗದ್ಯಸಾಹಿತ್ಯವು ಕೂಡಾ ನಿತ್ಯದಲ್ಲಿ ಬಳಕೆಯಾಗುವಂತದ್ದು. ಜನಪದ ಸಾಹಿತ್ಯ ಪ್ರಕಾರದಲ್ಲಿ ಗದ್ಯಸಾಹಿತ್ಯವು ಹಲವು ಆಯಾಮಗಳನ್ನು ಒಳಗೊಂಡಿರುವಂತದ್ದು. ಇಂತಹ ಸಾಹಿತ್ಯದಲ್ಲಿ ಗಾದೆಗಳು ಒಗಟುಗಳು, ಒಡಪುಗಳು, ಕಥೆಗಳು ಇತ್ಯಾದಿಗಳನ್ನು ಕಾಣಬಹುದು. ಪ್ರಸ್ತುತ ಲೇಖನದಲ್ಲಿ ರಾಮನಗರ ತಾಲ್ಲೂಕಿನಲ್ಲಿ ಪ್ರಚಲಿತದಲ್ಲಿರುವ ಜನಪದ ಗದ್ಯ ಸಾಹಿತ್ಯವನ್ನು ಸಂಕ್ಷಿಪ್ತವಾಗಿ
APA, Harvard, Vancouver, ISO, and other styles
10

ಶರಣಪ್ಪ, ಆಡಕಾರ. "ವರ್ಗ ಸಂಘರ್ಷದ ನೆಲೆಯಲ್ಲಿ ಚಂದ್ರಶೇಖರ ಕಂಬಾರರ ನಾಯೀಕತೆ". AKSHARASURYA JOURNAL 06, № 01 (2025): 56 to 63. https://doi.org/10.5281/zenodo.14961420.

Full text
Abstract:
ಚಂದ್ರಶೇಖರ ಕಂಬಾರ ಅವರ ನಾಟಕಗಳು ಗ್ರಾಮೀಣ ಪ್ರದೇಶದಲ್ಲಿ ಕಂಡುಬರುವ ಜಮೀನ್ದಾರಿ ವ್ಯವಸ್ಥೆಯಲ್ಲಿನ ಕ್ರೌರ್ಯ, ಪೊಳ್ಳುವ್ಯಕ್ತಿತ್ವ, ಗೌಡನ ನೀರ್ವಿರ್ಯತನವನ್ನು ಹೆಚ್ಚು ಅನಾವರಣಗೊಳ್ಳಿಸುತ್ತವೆ. ಶ್ರೀಮಂತಿಕೆಯ ಸೊಕ್ಕಿನಲ್ಲಿರುವ ಗೌಡ ಊರಿನಲ್ಲಿನ ಹೆಣ್ಣುಮಕ್ಕಳನ್ನು ಅನುಭವಿಸುವೆ ಎಂಬ ಭ್ರಮಾ ಲೋಕದಲ್ಲಿ ಬದುಕು ಸಾಗಿಸುವಂತವನು. ಅಂತಹ ಗೌಡ ಶಾರಿಯಂತಹ ಹೆಣ್ಣನ್ನು ಭೋಗಿಸಬೇಕೆಂದು ಮನೆಗೆ ಕರೆ ತಂದು ಅವಳು ಆ ಮನೆಯ ಆಳು ಮಗನೊಟ್ಟಿಗೆ ಓಡಿ ಹೋಗುವ ವಿಷಯವನ್ನು ಕಂಬಾರರ ನಾಯಿಕತೆ ಚಿತ್ರಿಸುತ್ತದೆ. ಇಲ್ಲಿ ಸೋಮಣ್ಣನು ಕಾಲಿನಿಂದ ತೋರಿಸಿದ ಕೆಲಸವನ್ನು ತಲೆ ಮೇಲೆ ಹೊತ್ತು ಮಾಡುತ್ತಿದ್ದ ನಾಯಿಮಗ, ಶಾರಿಯ ಮಾತಿಗಳಿಂದ ಪ್ರೇರಣೆ ಪಡೆದು ಅವಳನ್ನು ಕಾಪಾಡುವ ನೆಪದಲ್ಲಿ ಸೋಮಣ್ಣನಿಂದ ಸ್ವಾತಂತ್ರ್ಯ ಪಡೆದುಕೊಳ್ಳುತ್ತಾನೆ. ಶಾರಿ ಇಲ್ಲಿ ಒಂದು ಸಮುದಾಯದ ಉದ
APA, Harvard, Vancouver, ISO, and other styles
11

ಚಂದ್ರಶೇಖರ್, ಎನ್. "ಬೆಸಗರಹಳ್ಳಿ ರಾಮಣ್ಣ ಅವರ 'ಬೇಲ' ಕಥೆಯಲ್ಲಿನ ಬಹುತ್ವದ ಬೆರಗು". AKSHARASURYA JOURNAL 04, № 06 (2024): 35 to 44. https://doi.org/10.5281/zenodo.13724477.

Full text
Abstract:
ಕನ್ನಡ ಕಥಾ ಜಗತ್ತಿನಲ್ಲಿ ಬೆಸಗರಹಳ್ಳಿ ರಾಮಣ್ಣನವರು ಮೂಡಿಸಿದ ಛಾಪು ಓದುಗ ಲೋಕಕ್ಕೆ ಇಂದಿಗೂ ಆಪ್ತವಾಗಿಯೇ ಇದೆ. ತಮ್ಮ ವೃತ್ತಿ ಹಾಗೂ ಪ್ರವೃತ್ತಿಗಳಲ್ಲಿ ಸಾಮರಸ್ಯವನ್ನು ಕಾಯ್ದುಕೊಂಡು ಅವರು ಮಾಡಿದ ಸಾಹಿತ್ಯ ಕೃಷಿ ವಿಶೇಷವಾದದ್ದು. ತಮ್ಮ ಬರಹಗಳಲ್ಲಿ ಮೂಡಿ ಬಂದಿರುವ ನಿರಾಡಂಬರ ಹಾಗೂ ಸಹಜತೆ ತಮ್ಮ ಬರಹದ ಶಕ್ತಿಯನ್ನು ಹೆಚ್ಚಿಸಿದೆ. ಒಬ್ಬ ಓದುಗನಿಗೆ ಕತೆಗಾರ, ಕಾದಂಬರಿಕಾರ ಕೊಡಮಾಡುವ ಭಾವನಾತ್ಮಕ ಸಾಂತ್ವನ ಇವರ ರಚನೆಗಳಲ್ಲಿ ಅಗಾಧವಾದ ಇಳುವರಿಯನ್ನು ನೀಡಿದೆಯೆಂದರೆ ತಪ್ಪಾಗಲಾರದು. ಇವರು ಸಮಾಜವನ್ನು ಕಂಡ, ಕಟ್ಟಿಕೊಟ್ಟ ನೋಟಕ್ರಮವೇ ಭಿನ್ನವಾದದ್ದು. ಸಾಮಾಜಿಕವಾದ ಹಾವು ಏಣಿಯಾಟದಲ್ಲಿ ಜಮೀನ್ದಾರಿ ಪದ್ದತಿ ಹಾಗೂ ವೇಶ್ಯಾವೃತ್ತಿಯ ಕರಾಳ ಮುಖವನ್ನು ‘ಬೇಲ’ ಕತೆಯಲ್ಲಿ ಅನಾವರಣಗೊಳಿಸಿದ್ದಾರೆ. ವೃತ್ತಿಯಲ್ಲಿ ನರ್ತಕಿಯಾದ ಸ್ಪುರದ್
APA, Harvard, Vancouver, ISO, and other styles
12

ಸಂಗೀತಂ, ಬಿ.ಜಿ., та ಕುಮಾರ್ ಸತೀಶ್. "ಗಿರೀಶ್ ಕಾಸರವಳ್ಳಿ ಸಿನೇಮಾಗಳಲ್ಲಿ ಜನಪದ ಕಲೆಗಳು: ಒಂದು ವಿಶ್ಲೇಷಣಾತ್ಮಕ ಅಧ್ಯಯನ". AKSHARASURYA 06, № 02 (2025): 45 to 60. https://doi.org/10.5281/zenodo.15123985.

Full text
Abstract:
ಪ್ರಸ್ತುತ ಲೇಖನದಲ್ಲಿ ಭಾರತೀಯ ಚಿತ್ರರಂಗದ ಪ್ರಸಿದ್ಧ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಎರಡು ಪ್ರಸಿದ್ಧ ಸಿನೇಮಾಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಜನಪದ ಕಲೆಗಳನ್ನು ಸಾಂಸ್ಕೃತಿಕ ಮತ್ತು ಸಾಮಾಜಿಕ ಸ್ತಿತ್ಯಂತರಗಳ ಮೂಲಕ ಅವರು ಹೇಗೆ ಬಿಂಬಿಸಿದ್ದಾರೆ ಮತ್ತು ಆಳವಾಗಿ ಬೇರೂರಿರುವ ಮಲೆನಾಡಿನ ಗ್ರಾಮೀಣ ಬದುಕಿನ ಸನ್ನಿವೇಶಗಳನ್ನು ಸಿನೇಮಾದ ಮೂಲಕ ಗಿರೀಶ್ ಕಾಸರವಳ್ಳಿ ಹೇಗೆ ಚಿತ್ರಿಸಿದ್ದಾರೆ ಎಂಬುದನ್ನು ಅಧ್ಯಯನ ಮಾಡಲಾಗಿದೆ. ಅವರ ಬಣ್ಣದ ವೇಷ ಮತ್ತು ದ್ವೀಪ ಚಿತ್ರಗಳು ಜನಪದ ಕಲೆಗಳ ಸಾರವನ್ನು ಮತ್ತು ಸಮಕಾಲೀನ ಸಮಸ್ಯೆಗಳೊಂದಿಗೆ ಅವುಗಳ ಪರಸ್ಪರ ಕ್ರಿಯೆಯನ್ನು ಸ್ಪಷ್ಟವಾಗಿ ಸಂಯೋಜಿಸುವ ಮಾದರಿ ಸಿನೇಮಾಗಳಾಗಿವೆ. ಬಣ್ಣದ ವೇಷ ಸಿನೇಮಾ ಮಲೆನಾಡಿನಲ್ಲಿನ ಯಕ್ಷಗಾನದ ಧಾರ್ಮಿಕ ಸಂಪ್ರದಾಯಗಳನ್ನು ನೈಜವಾಗಿ ತೋರಿಸುತ್ತದೆ. ಇದು ಒಂದ
APA, Harvard, Vancouver, ISO, and other styles
13

ಕೆ.ಜಿ., ಚವಾಣ. "ಸುಧಾಮೂರ್ತಿ ಕಾದಂಬರಿಗಳಲ್ಲಿ ಸ್ತ್ರೀವಾದಿ ಪರಿಕಲ್ಪನೆಗಳು". AKSHARASURYA 03, № 06 (2024): 41 to 54. https://doi.org/10.5281/zenodo.11126906.

Full text
Abstract:
ಸುಧಾಮೂರ್ತಿಯವರು ಕನ್ನಡ ನಾಡಿನ ಪ್ರಮುಖ ಬರಹಗಾರರು. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಲೇಖಕಿ, ಸರಳ ಸಜ್ಜನಿಕೆಯ ವ್ಯಕ್ತಿ, ಉತ್ತಮ ವಾಗ್ಮಿ, ಸದಾ ಕ್ರೀಯಾಶೀಲರು, ಸಮಾಜಕ್ಕೆ ಸ್ಪೂರ್ತಿ ನೀಡುವ ಶಕ್ತಿಯಾಗಿ, ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದಾರೆ. ಕನ್ನಡ ಮಾತ್ರವಲ್ಲದೆ ಇಂಗ್ಲೀಷ್ ಭಾಷೆಯಲ್ಲಿಯೂ ಹಲವು ಕೃತಿಗಳನ್ನು ಬರೆದು ಪ್ರಸ್ತುತದಲ್ಲಿ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದು, ಬಿಲ್‌ಗೇಟ್ಸ್ ಪ್ರತಿಷ್ಠಾನದ ಸಾರ್ವಜನಿಕ ಆರೋಗ್ಯ ಉಪಕ್ರಮಗಳ ಸದಸ್ಯರೂ ಆಗಿದ್ದಾರೆ. ಮಹಿಳೆಯರ ಜ್ಞಾನ ಸಂಪಾದನೆ, ಸಂಸ್ಕೃತಿ ಸಂಪನ್ನತೆಯನ್ನು ಹೆಚ್ಚಿಸಲು ಗ್ರಾಮೀಣ ಪ್ರದೇಶದ ಮಹಿಳೆಯರ ಆರ್ಥಿಕ, ಸಾಮಾಜಿಕ ಉನ್ನತಿಗೂ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ತಮ್ಮ ಬಿಡುವಿಲ್ಲದ ಕೆಲಸಗಳ ನಡುವೆಯೂ ಬಿಡುವು ಮಾಡಿಕೊಂಡು ಕಥೆ, ಕಾದಂಬರಿಗಳನ್ನು, ಮಕ್ಕಳ
APA, Harvard, Vancouver, ISO, and other styles
14

ನಾಯಕರ, ಹುಲುಗಪ್ಪ. "ಹುಲಿಗಿಯ ಹುಲಿಗೆಮ್ಮ ದೇವಿ: ಒಂದು ಸಾಂಸ್ಕೃತಿಕ ನಂಬಿಕೆ". AKSHARASURYA JOURNAL 04, № 06 (2024): 80 to 87. https://doi.org/10.5281/zenodo.13724881.

Full text
Abstract:
ತುಂಗಾಭದ್ರ ನದಿಯ ಎಡದಂಡೆಯ ಮೇಲಿರುವ ಕೊಪ್ಪಳ ಜಿಲ್ಲೆಯ, ಕೊಪ್ಪಳ ತಾಲೂಕಿನ ಹಿಟ್ನಾಳ ಹೋಬಳಿಗೆ ಸೇರಿದ ಹುಲಿಗಿ ಗ್ರಾಮವು ಚಿಕ್ಕದಾದರೂ ಸಹ ಅದರ ಹೆಸರು ನೆರೆಯ ರಾಜ್ಯಗಳಿಗೂ ಹರಡಿಕೊಂಡಿದೆ. ಈ ಪ್ರದೇಶದಲ್ಲಿ ತುಂಗಾಭದ್ರ ನದಿ ಇರುವುದರಿಂದ ನೀರಾವರಿ ಸೌಲಭ್ಯದಿಂದಾಗಿ ಸದಾ ಭತ್ತ, ಕಬ್ಬುಗಳನ್ನು ಬೆಳೆಯುತ್ತಾ ಹಸಿರು ಸೀರೆಯುಟ್ಟಂತೆ ಕಂಗೊಳಿಸುತ್ತದೆ. ಹುಲಿಗಿ ಗ್ರಾಮದ ಜನಪದ ಸಂಸ್ಕೃತಿ ಇತಿಹಾಸವು ಕೊಪ್ಪಳ ಜಿಲ್ಲೆಯಿಂದ ಹೊರತಾಗಿರಲಿಲ್ಲ. ಜಿಲ್ಲೆಯ ಒಂದು ಭಾಗವಾಗಿರುವ ಹುಲಿಗಿ ಗ್ರಾಮವು ಅದರೊಂದಿಗೆ ತನ್ನ ಜನಪದ ಸಂಸ್ಕೃತಿ ಇತಿಹಾಸವನ್ನು ರೂಪಿಸಿಕೊಂಡಿದೆ.  ಈ ಪ್ರದೇಶದಲ್ಲಿ ಎಲ್ಲಾ ಧರ್ಮಗಳು ಕಂಡುಬರುತ್ತವೆ. ಶೈವ, ಜೈನ, ವೈಷ್ಣವ, ಶಕ್ತ ಪಂಥಗಳು ಈ ಗ್ರಾಮದಲ್ಲಿರುವುದನ್ನು ಅಲ್ಲಿರುವ ದೇವಾಲಯಗಳಲ್ಲಿ ಅವುಗಳನ್ನು ಆರಾಧಿಸುವುದರಿಂದ ಕಾಣಬಹುದ
APA, Harvard, Vancouver, ISO, and other styles
15

ಜ್ಯೋತಿ, ಕೆ. ಎಸ್. "ಚಂದ್ರಶೇಖರ ಕಂಬಾರರ ನಾಟಕಗಳಲ್ಲಿ ದೇಸಿ ಸಂಸ್ಕೃತಿ". AKSHARASURYA JOURNAL 03, № 04. SPECIAL ISSUE. (2024): 126 to 138. https://doi.org/10.5281/zenodo.10929863.

Full text
Abstract:
ಕನ್ನಡದ ಪ್ರಸಿದ್ಧ ನಾಟಕಕಾರರಲ್ಲಿ ಚಂದ್ರಶೇಖರ ಕಂಬಾರರು ಪ್ರಮುಖರಾಗಿದ್ದಾರೆ. ಘೋಡಗೇರಿಯಲ್ಲಿ ಜನಿಸಿದ ಕಂಬಾರರು ಹಳ್ಳಿ ಬದುಕಿನ ವಿವಿಧ ಮಜಲುಗಳನ್ನು ನೋಡುತ್ತಾ ಅನುಭವಿಸುತ್ತಲೇ ಬಾಲ್ಯವನ್ನು ಕಳೆದವರು. ತಾಯಿ ಚೆನ್ನಮ್ಮ ಹಾಡುಗಾರ್ತಿಯೂ, ಕತೆಗಾರ್ತಿಯೂ ಆಗಿದ್ದರು. ಮಾವ ರಾಮಪ್ಪ ವಿಭಿನ್ನ ವ್ಯಕ್ತಿತ್ವದ ಕ್ರಿಯಾಶೀಲ ವ್ಯಕ್ತಿ. ಸುಲದಾಳದಲ್ಲಿದ್ದ ದೊಡ್ಡಮ್ಮನೂ ಅದ್ಭುತ ಕತೆಗಾರ್ತಿ. ವರ್ಷದಲ್ಲಿ ಕನಿಷ್ಠ ಮೂರು ತಿಂಗಳುಗಳ ಕಾಲ ದೊಡ್ಡಮ್ಮನೊಂದಿಗೆ ಕಳೆಯುವುದು ಕಂಬಾರರಿಗೆ ರೂಢಿಯಾಗಿತ್ತು. ಇವರೆಲ್ಲರ ಬಾಯಿಯಿಂದ ಹಾಡು ಕೇಳುವುದು, ಕತೆಕೇಳುವುದು ಕಂಬಾರರಿಗೆ ಬಹು ಮೆಚ್ಚಿನ ವಿಷಯವಾಗಿತ್ತು. ಹೀಗಾಗಿ ಬಾಲ್ಯದಲ್ಲಿಯೇ ಇವರಿಗೆ ಅಧೋಲೋಕದ ಮಾಟ, ಮಂತ್ರ, ತಂತ್ರ ವಿದ್ಯೆಗಳ ವಿಸ್ಮಯ ಪ್ರಪಂಚವೂ ಪರಿಚಯವಾಗಿತ್ತು. ಹೀಗಾಗಿಯೇ ಇವರ ನಾಟಕಗಳಲ್ಲಿ ಜನಪದ ಜಗ
APA, Harvard, Vancouver, ISO, and other styles
16

ಮಾದಪ್ಪ, ಜಿ. "'ತಮಂಧದ ಕೇಡು' ಕಥೆಯಲ್ಲಿ ಚಿತ್ರಣಗೊಂಡಿರುವ ಸಾಮಾಜಿಕ ವ್ಯವಸ್ಥೆ". AKSHARASURYA JOURNAL 05, № 03 Special Issue (2024): 45 to 52. https://doi.org/10.5281/zenodo.14246486.

Full text
Abstract:
ಭಾರತೀಯ ಸಾಮಾಜಿಕ ವ್ಯವಸ್ಥೆಯು ಬಹುತ್ವದ ನೆಲೆಯಿಂದ ಕೂಡಿದೆ. ಶೋಷಣೆಗೊಳಗಾದವರ ನೋವು, ಆಕ್ರೋಶ, ಸಂವೇದನೆಗಳನ್ನು ಪ್ರತಿಭಟನೆ, ಹೋರಾಟದ ಮೂಲಕ ಅಭಿವ್ಯಕ್ತಿಸುವ ಬಂಡಾಯ ಸಾಹಿತ್ಯ ಪಂಥದ ಆರಂಭಿಕ ಕಥೆಗಳು ಸಿಟ್ಟು, ಅವಮಾನ, ಹತಾಶೆ, ಆಕ್ರೋಶಗಳನ್ನು ರೋಷಾವೇಶದ ಭಾಷೆಯಲ್ಲಿಯೇ ಹೊರಹಾಕಿದೆ. ಈ ಕಾಲಘಟ್ಟದಲ್ಲಿ ಕಂಡುಬರುವ ಅಮರೇಶ ನುಗಡೋಣಿ ತಮ್ಮ ಕಥೆಗಳಲ್ಲಿ ಸಾಮಾಜಿಕ ಕಳಕಳಿ, ರಾಜಕೀಯಪ್ರಜ್ಞೆ ಹಾಗೂ ಪ್ರತಿಭಟನೆಯ ಮೂಲಕ ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸಿದ್ದಾರೆ. ಹಾಗೂ ತಮ್ಮ ಕಥೆಗಳಲ್ಲಿ 12ನೇ ಶತಮಾನದ ಬಸವಣ್ಣನ ಕಾಯಕ ವೃತ್ತಿಯ ಸಮಸಮಾಜದ ಕನಸಿನ ಸಮಾಜವನ್ನು ಮರುನಿರ್ಮಾಣ ಮಾಡಲು ಪ್ರಯತ್ನಿಸಿದ್ದಾರೆ. ದೇವನೂರು ಮಹಾದೇವ ಅವರ ಕಥೆಗಳನ್ನು ನೆನಪಿಸುವ ಇವರ ಕಥೆಗಳು ಅಲ್ಲಿನ ಪಾತ್ರಗಳಂತೆ ತಾತ್ವಿಕವಾಗಿ ಪ್ರತಿಭಟಿಸುವುದಿಲ್ಲ; ಮೃದುಧೋರಣೆಯಲ್ಲಿ ಸಾತ್
APA, Harvard, Vancouver, ISO, and other styles
17

ಟಿ.ಸಿ, ಡಾ ಸುನಿತಾ. "ರಾಮಸಾಗರ ಗ್ರಾಮದ ವರದರಾಜಸ್ವಾಮಿ ದೇವಾಲಯ-ಒಂದು ಅವಲೋಕನ". International Journal of Kannada Research 10, № 3 (2024): 121–23. http://dx.doi.org/10.22271/24545813.2024.v10.i3b.1033.

Full text
APA, Harvard, Vancouver, ISO, and other styles
18

ಎಸ್.ಕೆ.ದೇವೆಗೌಡ, ಡಾ. "ಮಿರ್ಲೆ ಗ್ರಾಮದ ಅಮೃತೇಶ್ವರ ದೇವಾಲಯ - ಒಂದು ಚಾರಿತ್ರಿಕ ವೀಕ್ಷಣೆ". International Journal of Kannada Research 3, № 2 (2017): 40–42. http://dx.doi.org/10.22271/24545813.2017.v3.i2a.841.

Full text
APA, Harvard, Vancouver, ISO, and other styles
19

ಇಲಿಯಾಸ, ಎಮ್. "ಗೌರಂಪೇಟೆ ಗ್ರಾಮದ ಅಂಗನವಾಡಿ ಕೇಂದ್ರಗಳ ಸಮಸ್ಯೆಗಳು ಮತ್ತು ಸವಾಲುಗಳು". International Journal of Advance Research in Multidisciplinary 2, № 3 (2024): 266–68. https://doi.org/10.5281/zenodo.13358089.

Full text
Abstract:
ಗೌರAಪೇಟೆ ಗ್ರಾಮದಲ್ಲಿ ಒಟ್ಟು ಐದು ಅಂಗನವಾಡಿ ಕೇಂದ್ರಗಳಿದ್ದು, ಮೊದಲನೇ ಅಂಗನವಾಡಿ ಕೇಂದ್ರ ಗ್ರಾಮದ ಮುಂಭಾಗದಲ್ಲಿ ಆಂಜನೇಯ ದೇವಸ್ಥಾನದ ಮುಂದುಗಡೆ ಬಾಡಿಗೆ ಕಟ್ಟಡದಲ್ಲಿದೆ. ಎರಡನೇ ಕೇಂದ್ರವು ಗುಡ್ಡದ ಕೆಳಭಾಗದಲ್ಲಿ ಇದ್ದರೆ, ಮೂರನೇ ಕೇಂದ್ರವು ಊರಿನ ಮೇಲ್ಭಾಗದಲ್ಲಿ ಮಹಬೂಬ್ ಸುಭಾನಿ ದರ್ಗಾದ ಮುಂದುಗಡೆ ಇದೆ, ನಾಲ್ಕನೇ ಕೇಂದ್ರವು ಒಂದು ಬಾಡಿಗೆ ಮನೆಯ ಕಟ್ಟಡದಲ್ಲಿ ಇದ್ದರೆ, ಮತ್ತೊಂದು ಅಂಗನವಾಡಿ ಕೇಂದ್ರ ಪೂರ್ವ ಭಾಗದಲ್ಲಿವಿದ್ದು, ಇನ್ನೊಂದು ಸ್ವಂತ ಕಟ್ಟಡದಲ್ಲಿ ಇರುವಂತದ್ದನ್ನು ನಾವು ಕಾಣಬಹುದು. ನಿಯಮಗಳ ಅನುಸಾರವಾಗಿ ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಬೆಳಗ್ಗೆ ಹಾಲು, ಮಧ್ಯಾಹ್ನ ಅನ್ನ ಸಾಂಬಾರ್ ಊಟ ನೀಡಬೇಕು ಇದು ಎರಡು ದಿನ ಆದರೆ ಮೂರನೇ ದಿನಕ್ಕೆ ಬಿಟ್ಟು ಅಥವಾ ಚಿತ್ರಾನ್ನ ಕೊಡಬೇಕು ಆದರೆ ಇಲ್ಲಿ ಇತರದ ಪೌಷ್ಟಿಕ ಆಹಾರ ನೀಡದೇ ಇರ
APA, Harvard, Vancouver, ISO, and other styles
20

ಎಸ್.ಕೆ.ದೇವೆಗೌಡ, ಡಾ. "ರಾವಂದೂರು ಗ್ರಾಮದ ದೇವಾಲಯಗಳ ಕಲೆ ಮತ್ತು ವಾಸ್ತುಶಿಲ್ಪ ಕುರಿತ ಸಮೀಕ್ಷೆ". International Journal of Kannada Research 3, № 1 (2017): 174–77. http://dx.doi.org/10.22271/24545813.2017.v3.i1c.848.

Full text
APA, Harvard, Vancouver, ISO, and other styles
21

ಎಸ್.ಕೆ.ದೇವೆಗೌಡ, ಡಾ. "ಸಿದ್ದಾಪುರ ಗ್ರಾಮದ ವೀರಭದ್ರ ಮತ್ತು ಈಶ್ವರ ದೇವಾಲಯಗಳು ಒಂದು ಐತಿಹಾಸಿಕ ಪರಿಚಯ". International Journal of Kannada Research 3, № 4 (2017): 103–5. http://dx.doi.org/10.22271/24545813.2017.v3.i4b.849.

Full text
APA, Harvard, Vancouver, ISO, and other styles
22

GEETHA, A. C. "`ಅಮ್ಮ'ನವರ ಆರಾಧನೆಯಲ್ಲಿನ ಸಾಂಸ್ಕೃತಿಕ ಅನನ್ಯತೆ". AKSHARASURYA JOURNAL 03, № 03 (2024): 63 to 70. https://doi.org/10.5281/zenodo.10775087.

Full text
Abstract:
ಜನಪದರಲ್ಲಿ ಆರಾಧನೆ ಎಂಬುದು ಬದುಕಿನ ಅವಿಭಾಜ್ಯ ಅಂಗವಾಗಿದೆ. ಆಚಾರ-ವಿಚಾರ, ನಂಬಿಕೆಗಳಿಂದ ಕೂಡಿರುವ ಆರಾಧನೆಯು ಇಷ್ಟಾರ್ಥ ಸಿದ್ಧಿಯ ನೆಲೆಯಲ್ಲಿ ಮಹತ್ವವನ್ನು ಪಡೆಯುತ್ತದೆ. ಭಯದಿಂದ ಮುಕ್ತವಾಗಲು ಕಷ್ಟ ಪರಿಹಾರವಾಗಲು ದೇವರುಗಳ ಮೊರೆ ಹೋಗುವುದು ಜನಪದರ ಬಹುಮುಖ್ಯ ಚಟುವಟಿಕೆ. ತಮಗೆ ಎದುರಾದ ಕಷ್ಟಗಳನ್ನು ರೋಗರುಜಿನಗಳನ್ನು ನಂಬಿಕೆ, ವಿಶ್ವಾಸಕ್ಕೆ ಪಾತ್ರರಾಗಿರುವ ಪ್ರೀತಿಯ ವ್ಯಕ್ತಿಗಳಲ್ಲಿ ಹೇಳಿಕೊಂಡು ಮನೋಭಾರವನ್ನು ಕಳೆದುಕೊಳ್ಳಲು ಸಾಧ್ಯವಾಗುವುದಿಲ್ಲ. ತಮ್ಮತಮ್ಮಲ್ಲೇ ಎಷ್ಟೇ ಕಷ್ಟಗಳನ್ನು ತೋಡಿಕೊಂಡರೂ ಸಮಾಧಾನ ಅನ್ನಿಸುವುದಿಲ್ಲ. ಅಂದರೆ ಮನುಷ್ಯರ ಶಕ್ತಿಗೆ ಒಂದು ಮಿತಿ ಎನ್ನುವುದು ಇದೆ. ಎಲ್ಲವೂ ಮನುಷ್ಯರ ಕೈಯಿಂದ ಅಸಾಧ್ಯ ಎಂಬ ವಿಚಾರವನ್ನು ಜನಪದರು ನಂಬಿದ್ದಾರೆ. ಮಾನವನ ಶಕ್ತಿಗಿಂತ ಮಿಗಿಲಾದ ಶಕ್ತಿ ಇದೆ ಎಂದು ನಂಬುವ ಜನಪದರು, ಆ ಶ
APA, Harvard, Vancouver, ISO, and other styles
23

ಶರಣಪ್ಪ, ಬಸಪ್ಪ ಜಗ್ಗಲ. "ಬೆಳ್ವೊಲನಾಡಿನ ರಾಷ್ಟ್ರಕೂಟರ ಕಾಲದ ಶಾಸನೋಕ್ತ ಜೈನ ಮುನಿಗಳು". AKSHARASURYA JOURNAL 04, № 06 (2024): 143 to 151. https://doi.org/10.5281/zenodo.13725641.

Full text
Abstract:
“ಪೂರ್ಣತ್ವ ಸಂಪಾದನೆ ಜೀವನದ ಗುರಿ. ಜೀವವು ಆತ್ಮವಿಕಾಸದ ಮಹಾ ಕಮ್ಮಟವೆನಿಸಿದುದು. ಪರಿಪೂರ್ಣದೆಡೆಗೆ ಸಾಗಲು ಜೈನಧರ್ಮ ಆನಂದಮಯವಾಗಿದೆ, ಆಶಾವಾದಿಯಾಗಿದೆ”. ಇಲ್ಲಿ ಮನುಷ್ಯ ಸ್ವಪ್ರಯತ್ನದಿಂದ ಜೀವನವನ್ನು ಉತ್ತಮಗೊಳಿಸಿಕೊಂಡು, ಮಹೋನ್ನತವಾದುದನ್ನು ಸಾಧಿಸುತ್ತಾನೆ. ಇದೇ ಜೈನಧರ್ಮ ತತ್ವದಂತೆ ಕರ್ಮಬಂಧನಕ್ಕೊಳಗಾದ ಜೀವಾತ್ಮನು ಅನೇಕ ಭವಗಳನ್ನು ದಾಟುತ್ತ ಬಂದು, ಕರ್ಮಬಂಧವನ್ನು ಕಿತ್ತೊಗೆದು, ಭವಬಂಧನದಿಂದ ಮುಕ್ತಗೊಂಡು ಸಿದ್ದನಾಗುತ್ತಾನೆ. ತನ್ನಂತೆ ಇನ್ನುಳಿದ ಜೀವಾತ್ಮರೂ ಮುಕ್ತರಾಗಬೇಕೆಂಬ ಸದುದ್ದೇಶದಿಂದ ತಾನು ಕಂಡುಂಡ, ಅರಿತುಕೊಂಡ ಜ್ಞಾನದ ಹಿನ್ನೆಲೆಯಲ್ಲಿ ಈ ಜೀವಾಜೀವಗಳ ಸೃಷ್ಟಿ, ಸಂಸಾರದ ಕಲ್ಪನೆಯನ್ನು ಉಪದೇಶಿಸಿಸುವನು. ಜೀವಾತ್ಮನು ಬಯಸುವ ಅನಂತ ಸುಖವಾದ ಮುಕ್ತಿ ಪ್ರಾಪ್ತವಾಗಲು ಕಾಲಲಬ್ಬಿಗಿಂತ ಮೊದಲು ಸಮ್ಯಕ್ತ್ವಲಭಿಸಬ
APA, Harvard, Vancouver, ISO, and other styles
24

ಅನುಪಮ, ಸಿ. "ಶಾಸನೋಕ್ತ ವೀರಗಲ್ಲಿನಲ್ಲಿ ವೃತ್ತಿ ಸಮುದಾಯಗಳು". AKSHARASURYA JOURNAL 04, № 05 Special Issue (2024): 01 to 05. https://doi.org/10.5281/zenodo.13294263.

Full text
Abstract:
ಹಾಸನ ಜಿಲ್ಲಾ ಪರಿಸರವು ಹೊಯ್ಸಳರ ವಾಸ್ತು ರಚನೆಗಳ ತವರುಮನೆ. ಪ್ರಸ್ತುತ ವಿದ್ಯಾಕಾಶಿ ಮತ್ತು ಹೈಟೆಕ್ ನಗರವಾಗಿ ಬೆಳೆಯುತ್ತಿದೆ. ಹಾಸನ, ಬೇಲೂರು, ಹೊಳೆನರಸೀಪುರ, ಆಲೂರು, ಅರಸೀಕೆರೆ, ಸಕಲೇಶಪುರ, ಚನ್ನರಾಯಪಟ್ಟಣ, ಅರಕಲಗೂಡು ಸೇರಿದಂತೆ ಪ್ರಸ್ತುತ ಜಿಲ್ಲೆಯಲ್ಲಿ 8 ತಾಲೂಕುಗಳಿವೆ. ಹಾಸನ ಜಿಲ್ಲೆಯ ಪೂರ್ವ ಭಾಗಕ್ಕೆ ತುಮಕೂರು ಮತ್ತು ಮಂಡ್ಯ, ಪಶ್ಚಿಮಕ್ಕೆ ಮಂಗಳೂರು ಮತ್ತು ಚಿಕ್ಕಮಗಳೂರು, ಉತ್ತರಕ್ಕೆ ಚಿತ್ರದುರ್ಗ, ದಕ್ಷಿಣಕ್ಕೆ ಕೊಡಗು ಮತ್ತು ಮೈಸೂರು ಜಿಲ್ಲೆಗಳಿಂದ ಸುತ್ತುವರಿದಿವೆ. ಹಾಸನ ಜಿಲ್ಲೆಯಲ್ಲಿ ಶಾಸನೋಕ್ತ ವೀರಗಲ್ಲುಗಳಿದ್ದು, ಕೆಲವೊಂದು ಶಾಸನೋಕ್ತ ವೀರಗಲ್ಲಿನಲ್ಲಿ ವೃತ್ತಿ ಸಮುದಾಯದ ಉಲ್ಲೇಖವಿದೆ. ಉಲ್ಲೇಖವಾಗಿರುವ ವೃತ್ತಿ ಸಮುದಾಯದ ಕುರಿತು ಪ್ರಸ್ತುತ ಲೇಖನದಲ್ಲಿ ಚರ್ಚಿಸಲಾಗಿದೆ.
APA, Harvard, Vancouver, ISO, and other styles
25

ತೀ.ನಂ., ಶ್ರೀಕಂಠಯ್ಯ, та ಕುಪ್ಪನಹಳ್ಳಿ ಎಂ. ಭೈರಪ್ಪ ಸಂಯೋಜನೆ:. "ಕನ್ನಡದಲ್ಲಿ ಕಾವ್ಯಲಕ್ಷಣ ಗ್ರಂಥಗಳು". Aksharasurya Journal 05, № 05 (2025): 01 to 37. https://doi.org/10.5281/zenodo.14619428.

Full text
Abstract:
<strong>ದೇಶಭಾಷಾ ವಿದ್ವದ್ವಲಯದ ಮೇರುವಿದ್ವಾಂಸರು ಪ್ರೊ.ತೀ.ನಂ.ಶ್ರೀ</strong>&lsquo;ಭಾರತೀಯ ಕಾವ್ಯ ಮೀಮಾಂಸೆ&rsquo; ಎಂಬ ಮಹೋನ್ನತ ಕಾವ್ಯ-ಶಾಸ್ತ್ರ ಗ್ರಂಥದ ಮೂಲಕ ಕನ್ನಡ ದೇಶಭಾಷಾ ವಿದ್ವದ್ವಲಯದ ವಿಶ್ವಾತ್ಮಕತೆಯನ್ನು ಸಾಕಾರಗೊಳಿಸಿದ ಮೇರುವಿದ್ವಾಂಸರು ಪ್ರೊ.ತೀ.ನಂ.ಶ್ರೀ ಅವರು. ಆಚಾರ್ಯ ಬಿ.ಎಂ.ಶ್ರೀ. ಅವರ ಪರಂಪರೆಯಲ್ಲಿ ಅವರ ಉತ್ತರಾಧಿಕಾರಿ ಎಂಬಂತೆ ನಡೆದು ಜನಪ್ರಿಯ ಅಧ್ಯಾಪಕರೂ ಸಂಮೋಹಕ ಭಾಷಣಕಾರರೂ ಆಗಿ ಪ್ರಸಿದ್ಧರಾದವರು; ಕನ್ನಡದ ವಿಶ್ವವಿದ್ಯಾನಿಲಯಗಳಲ್ಲಿ ಭಾಷಾಶಾಸ್ತ್ರದ ಅಧ್ಯಯನಕ್ಕೆ ಬುನಾದಿಯನ್ನು ಹಾಕಿದವರು; ಆಧುನಿಕ ಕನ್ನಡ ನಿಘಂಟಿನ ರಚನೆಗಾಗಿ ತಮ್ಮ ಸಮಯ, ಶಕ್ತಿ ಸಾಮರ್ಥ್ಯಗಳನ್ನೂ, ವಿದ್ವತ್ತನ್ನೂ ವಿನಿಯೋಗಿಸಿದ ದಿಗ್ಗಜರಲ್ಲಿ ಒಬ್ಬರು. ಅವರನ್ನು ಸಮಕಾಲೀನರು ಕಂಡಂತೆ ಅವರ ಬೋಧಿಸತ್ವ ಸನ್ನಿಭ ಮನೋಹರ ವ್ಯಕ್ತಿತ್ವವನ್
APA, Harvard, Vancouver, ISO, and other styles
26

Pinto, Melwyn. "ಫಿಲ್ಮ್ ಮಾಧ್ಯಮ್ ಪ್ರಾಕಾರ್ ಆನಿ ಅಸ್ಮಿತಾಯ್". MJES Journal of Amar Konkani 3, № 1 (2023): 4–6. https://doi.org/10.69852/aloy.mjesjak.3.1/18003/.

Full text
Abstract:
ಪಾಟ್ಲ್ಯಾ ದಿಸಾಂನಿ ಕೊಂಕ್ಣೆಂತ್ ಆಯಿಲ್ಲೆಂ ಏಕ್ ಫಿಲ್ಮ್ ಅಸ್ಮಿತಾಯ್ ಸಬಾರ್ ರಿತಿಂಚ್ಯಾ ತರ್ಕಾಕ್, ವಾದ್ ವಿವಾದಾಕ್ ಗ್ರಾಸ್ ಜಾಲಾಂ. ಹಾಂತುಂ ವಿಶೇಸ್ ಕರ್ನ್, ಫಿಲ್ಮಾಚ್ಯೆ ಕಾಣಿಯೆಂತ್ ಪಿಂತ್ರಾಯಿಲ್ಲೆಂ ಕೊಂಕಣಿ ಭಾಸ್, ಸಂಸ್ಕೃತಿ ಆನಿ ಸಮುದಾಯಾಚೆಂ ಚಿತ್ರಣ್ ಚರಿತ್ರೆಕ್ ಲಾಗಿಂ ಆಸಾಗೀ ವಾ ಫಕತ್ ಕಾಲ್ಪನಿಕ್‍ಗಿ ಮ್ಹಳ್ಳೊ ವಾದ್ ಪ್ರಮುಖ್ ಜಾವ್ನಾಸಾ. ಹಾಕಾ ಉತ್ರೊನ್, ಏಕ್ ಫಿಲ್ಮ್ ಮ್ಹಳ್ಯಾರ್ ಕಿತೆಂ ಆನಿ ಫಿಲ್ಮ್ ಏಕ್ ದೃಶ್ಯ್ ಮಾಧ್ಯಮ್ ಜಾವ್ನ್ ಖಂಯ್ಚ್ಯೆ ರಿತಿಂ ವರ್ತೊವ್ತಾ, ಹ್ಯೆ ವಿಶಿಂ ಏಕ್ ಗಂಭೀರ್ ಚರ್ಚಾ ಕೊಂಕ್ಣೆಂತ್ ಖಂಡಿತ್ ಜಾಯ್ಜಯ್ ಮ್ಹಣ್ ಭೊಗ್ತಾ. ಹರೆಕಾ ಮಾಧ್ಯಮಾಕ್ ತಾಚಿಚ್ ಮ್ಹಳ್ಳಿ ಏಕ್ ಕಾಲೆತ್ ಆಸ್ತಾ. ದಾಖ್ಲ್ಯಾಕ್ ಏಕ್ ವರ್ತಮಾನ್ ಪತ್ರ್ ವಾಚ್ತಾನಾ, ಥಂಯ್ಸರ್ ತೆಂ ವಾಚುನ್ ಮನನ್ ಕರ್ಚೆಂಚ್ ತ್ಯಾ ಮಾಧ್ಯಮಾಚಿ ಪ್ರಮ
APA, Harvard, Vancouver, ISO, and other styles
27

ಮಣ್ಣೆ, ರಮೇಶ್. "ಬೇಂದ್ರೆಯವರ ‘ಕನ್ನಡ ಮೇಘದೂತ’ ಕಾವ್ಯದಲ್ಲಿ ಸ್ಥಳಪುರಾಣ, ಇತಿಹಾಸ, ಮತ್ತು ಪ್ರಕೃತಿ ವರ್ಣನೆ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 1 березня 2024, 38–45. http://dx.doi.org/10.59176/kjksp.v3i1.2336.

Full text
Abstract:
ಭಾರತೀಯ ಪ್ರಾಚೀನ ಸಾಹಿತ್ಯ ಸಂದರ್ಭದಲ್ಲಿ ಮಹಾಕವಿ ಕಾಳಿದಾಸ ತನ್ನದೇ ಆದ ಛಾಪನ್ನು ಮೂಡಿಸಿದವನು. ಇಂತಹ ಮಹಾಕವಿಯ ‘ಮೇಘದೂತ' ಕಾವ್ಯವನ್ನು ವರಕವಿ ಬೇಂದ್ರೆಯವರು ಕನ್ನಡದಲ್ಲಿ ಅನುವಾದ ಮಾಡಿದ್ದಾರೆ. ಅದು ಕಾಳಿದಾಸನೇ ಕನ್ನಡದಲ್ಲಿ ಬರೆದಿದ್ದರೂ ಬೇಂದ್ರೆಯವರಂತೆ ಬರೆಯುತ್ತಿದ್ದನೋ ಇಲ್ಲವೋ ಎಂಬ ಮಾತುಗಳಿವೆ. ಕಾಳಿದಾಸನ ದಿವ್ಯವಾದ ಒಂದು ಪ್ರೇಮಗೀತೆಯನ್ನು ಬೇಂದ್ರೆಯವರು ತಮ್ಮ ಭಾಷೆಯ ಧಾರಣಶಕ್ತಿಯ ಸಾಮರ್ಥ್ಯದಲ್ಲಿ ಕನ್ನಡಕ್ಕೆ ಇಳಿಸಿದ್ದಾರೆ, ಹಾಗೂ ಹೆಚ್ಚು ಸಹೃದಯ ಓದುಗರನ್ನು ಕೃತಿ ಆಕರ್ಷಿಸಿತು ಎಂಬುದು ಸಾಹಿತ್ಯ ಚರಿತ್ರೆ ಸೇರಿಕೊಂಡಿದೆ. ದಾಂಪತ್ಯ ಹಾಗೂ ವಿರಹಿಗಳ ಪ್ರೇಮ ವಿಲಾಪವನ್ನು ವಿಶದಪಡಿಸುವ ಕಾವ್ಯದ ಚಲನೆಯಲ್ಲಿ ಶೃಂಗಾರದ ರಹಸ್ಯವನ್ನು ಅಡಗಿಸಿಕೊಂಡು, ಬೇಂದ್ರೆಯವರು ಸೌಂದರ್ಯದ ವ್ಯಾಖ್ಯಾನವನ್ನು ಮಾಡಿದ್ದಾರೆ. ಈ ಕೃತಿ ಕೇವಲ ಭಾಷಾಂ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!