To see the other types of publications on this topic, follow the link: ಜಾತಿ.

Journal articles on the topic 'ಜಾತಿ'

Create a spot-on reference in APA, MLA, Chicago, Harvard, and other styles

Select a source type:

Consult the top 50 journal articles for your research on the topic 'ಜಾತಿ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ಸುಚಿತ್ರಾ, ಟಿ., та ಕೆ.ಎಸ್. ಗಿರಿಜಾ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ಜಾತಿ ನಿರ್ಮೂಲನೆ: ಒಂದು ವಿಶ್ಲೇಷಣೆ". AKSHARASURYA JOURNAL 06, № 05 (2025): 226 to 232. https://doi.org/10.5281/zenodo.15504688.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆ (Annihilation of Caste) ಕೃತಿ ಭಾರತೀಯ ಜಾತಿ ವ್ಯವಸ್ಥೆಯ ವಿರುದ್ಧ ನೀಡಿದ ಅತ್ಯಂತ ಪ್ರಬಲ ವಿಮರ್ಶೆಗಳಲ್ಲಿ ಒಂದಾಗಿದೆ. 1936ರಲ್ಲಿ ಜಾತ್ ಪಾತ್ ತೋಡಕ್ ಮಂಡಳಿಗೆ ಈ ಭಾಷಣವನ್ನು ನೀಡಲು ಉದ್ದೇಶಿಸಲಾಗಿತ್ತಾದರೂ, ಸಂಘಟಕರು ಅದರ ವಿಷಯವನ್ನು ತೀವ್ರವಾದದ್ದು ಎಂದು ಪರಿಗಣಿಸಿ ಅದನ್ನು ನಿರಾಕರಿಸಿದರು. ನಂತರ ಅಂಬೇಡ್ಕರ್ ಅವರು ಈ ಭಾಷಣವನ್ನು ಸ್ವತಃ ಪುಸ್ತಕ ರೂಪದಲ್ಲಿ ಪ್ರಕಟಿಸಿದರು. ಈ ಪ್ರಬಂಧದಲ್ಲಿ ಅಂಬೇಡ್ಕರ್ ಅವರ ಜಾತಿ ಸಂಬಂಧಿತ ಆಲೋಚನೆಗಳ ವಿಶ್ಲೇಷಣೆ, ಹಾಗೂ ಜಾತಿ ನಿರ್ಮೂಲನೆಗಾಗಿ ಅವರು ನೀಡಿದ ಸಂವಿಧಾನಾತ್ಮಕ ಕೊಡುಗೆಗಳನ್ನು ವಿಮರ್ಶಾತ್ಮಕವಾಗಿ ಚರ್ಚಿಸಲಾಗಿದೆ. ಜೊತೆಗೆ, ಈ ಕೃತಿಯ ಪ್ರಸ್ತುತತೆ ಮತ್ತು ಸಮಕಾಲೀನ ಜಾತಿ ರಾಜಕೀಯದ ಮೇಲೆ ಇದರ ಪರಿಣಾಮವನ್ನೂ ಅವಲೋಕಿಸಲಾಗುತ್ತದೆ.
APA, Harvard, Vancouver, ISO, and other styles
2

ಕುಮಾರಯ್ಯ, ಡಿ.ಎಸ್. "ಬಸವಣ್ಣನವರ ವಚನಗಳಲ್ಲಿ-ಜಾತಿ ನಿರಾಕರಣೆ". AKSHARASURYA JOURNAL 06, № 06 (2025): 26 to 31. https://doi.org/10.5281/zenodo.15580919.

Full text
Abstract:
ಹನ್ನೇರಡನೆ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಶರಣ ಸಮಾಜವು ಕುಲ, ಮತ, ಲಿಂಗ, ವರ್ಣ, ವರ್ಗಇವುಗಳಿಂದ ಮುಕ್ತವಾಗಿತ್ತು. ಬಸವಣ್ಣನವರು ಜಾತಿಯ ವಿಷ ಬೀಜವನ್ನು ಕಿತ್ತು ನವ ಸಮಾಜದಲ್ಲಿ ಹೇಗೆ ಬದುಕಬೇಕೆಂದು ಸಾರಿದರು. ಮನುಧರ್ಮದ ಕರ್ಮಸಿದ್ದಾಂತವನ್ನು ಬಸವಣ್ಣನವರು ಅಲ್ಲಗಳೆದು ಕಾಯಕ ಸಿದ್ಧಾಂತವನ್ನು ಕಾರ್ಯಗತಗೊಳಿಸಿದರು. ಬಸವಣ್ಣನವರ ಚಿಂತನೆಗಳಲ್ಲಿ ಜಾತಿ ನಿರಾಕರಣೆಯೂ ಸಹ ಮಹತ್ವವಾದ ಚಿಂತನೆಯಾಗಿದೆ. ಜಾತಿ ನಿರಾಕರಣೆ ವಿಚಾರದಲ್ಲಿ ಎಲ್ಲರಿಗಿಂತ ಹೆಚ್ಚು ಮಾನಸಿಕ ಸಂಘರ್ಷವನ್ನು ಹೊಂದಿದವನು ಬಸವಣ್ಣನವರು, ಇಲ್ಲದಿದ್ದರೆ ‘ಉತ್ತಮ ಕುಲದಲ್ಲಿ ಹುಟ್ಟಿದನೆಂಬ ಕಷ್ಟತನದ ಹೊರೆಯ ಹೊರಿಸದಿರಯ್ಯ ಎಂದು ಹೇಳುವ ನೋವು ಏಕಿರಬೇಕಿತ್ತು?’ ಉತ್ತಮ ಜಾತಿ ಸಂಕೋಲನೆಯಿಂದ ಬಿಡಿಸಿಕೊಂಡು ಹೊರಬರುವುದಕ್ಕಾಗಿ ತಾನು ಹುಟ್ಟಿದ ಜಾತಿಯನ್ನು ನಿರಾಕ
APA, Harvard, Vancouver, ISO, and other styles
3

ಡಾ., ಸ್ವಾಮಿ. "ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳ ಪರಿಚಯ". International Journal of Advance Research in Multidisciplinary 2, № 3 (2024): 258–61. https://doi.org/10.5281/zenodo.13292327.

Full text
Abstract:
ಭಾರತದ ಪ್ರತಿಯೊಂದು ರಾಜ್ಯಗಳು ಸಹ ವಿವಿಧ ಹೆಸರಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗಾಗಿ ಪ್ರತ್ಯೇಕವಾದ ನಿಗಮವನ್ನು ಸ್ಥಾಪಿಸಿವೆ. ಅಂಥ ನಿಗಮಗಳು ರಾಜ್ಯ ಸರ್ಕಾರಗಳ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿದ್ದು, ಕೇಂದ್ರ ಸರ್ಕಾರದ ಯೋಜನೆಗಳನ್ನು ಸಹ ಅಳವಡಿಸಿಕೊಂಡು ಅವುಗಳ ಅನುಷ್ಠಾನಕ್ಕಾಗಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ಬರುತ್ತಿವೆ. ಕರ್ನಾಟಕ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಯ ಜನರ ಸರ್ವತೋಮುಖ ಅಭಿವೃದ್ಧಿಗೆÀ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮವನ್ನು ೨೦-೦೩-೧೯೭೫ರಂದು ಸ್ಥಾಪಿಸಲಾಗಿದೆ. ದಿನಾಂಕ ೧೬-೦೮-೨೦೦೫ ರಂದು ‘ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ’ ಎಂದು ಮರುನಾಮಕರಣ ಮಾಡಲ್ಪಟ್ಟಿದೆ. ಸಮಾಜ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾಗಿ ಡಾ.ಬಿ.ಆರ್.ಅಂಬೇ
APA, Harvard, Vancouver, ISO, and other styles
4

ಸಂಪತ್, ಬೆಟ್ಟಗೆರೆ. "ತೇಜಸ್ವಿ: ಪ್ರೀತಿ, ಜಾತಿ ಇತ್ಯಾದಿ". AKSHARASURYA JOURNAL 05, № 04 (2024): 69 to 93. https://doi.org/10.5281/zenodo.14289855.

Full text
Abstract:
ತೇಜಸ್ವಿಯವರ ಸಾಹಿತ್ಯ ಕುರಿತು ಒಂದು ನಿಟ್ಟಿನಿಂದ ತಮಾಷೆಯಾಗಿ ಅದರಲ್ಲಿ ಬರುವ ಬೈಗುಳಗಳನ್ನು ಸೀಮಿತ ದೃಷ್ಟಿಕೋನದಿಂದ ನೋಡುವ ಒಂದು ನೋಟ. ಅದರಂತೆ ಅದನ್ನು ತಪ್ಪಾಗಿ ಅರ್ಥೈಸಿಕೊಂಡು ತೇಜಸ್ವಿ ಎಂಬ ಜಾತ್ಯಾತೀತವಾದಿ ನಿಲುವಿನ ವ್ಯಕ್ತಿತ್ವವನ್ನೇ ಜಾತಿವಾದಿ ವ್ಯಕ್ತಿಯಾಗಿ ಒಂದೇ ದೃಷ್ಟಿಕೋನದಿಂದ ಏಕಮುಖಿ ಗ್ರಹಿಕೆಯಲ್ಲಿ ಕಂಡುಕೊಂಡಿರುವುದಕ್ಕೆ ಒಂದು ಪ್ರತಿಕ್ರಿಯಾತ್ಮಕ ವಿವೇಚನೆಯಾಗಿ ಈ ಲೇಖನ ನಿರೂಪಿತವಾಗಿದೆ.  ಉದಾಹರಣೆಗೆ ತೇಜಸ್ವಿಯವರ ಪರಿಸರದ ಕತೆ ಪುಸ್ತಕದಲ್ಲಿನ ಪಾತ್ರ ಕರಿಯಪ್ಪ ಮೇಲು ಜಾತಿಯ ಒಕ್ಕಲಿಗರ ಗೌಡ ಸಮುದಾಯದವನಾದುದರಿಂದ ಕೆಳವರ್ಗವೊಂದರ ಸಮುದಾಯದ ಪಾತ್ರವಾದ ಎಂಗ್ಟನನ್ನು ಬೈಗುಳದಲ್ಲಿ ಕೆಟ್ಟಪದಗಳನ್ನು ಬಳಸಿ ನಿಂದಿಸಿದ್ದಾನೆ; ಇದರಲ್ಲಿ ಹುಟ್ಟಿನ ಜಾತಿಯಿಂದ ಕರಿಯಪ್ಪನನ್ನೇ ಪ್ರತಿನಿಧಿಸುವ ತೇಜಸ್ವಿಯವರ ಒಕ್ಕಲಿಗ ಗೌಡ ಜ
APA, Harvard, Vancouver, ISO, and other styles
5

ಶೋಭಾ, ಸುರೇಶ್. "ಡಾ. ಅಂಬೇಡ್ಕರ್‌‌ರವರ ಸಾಮಾಜಿಕ ಆಲೋಚನೆಗಳು ಅಸ್ಪೃಶ್ಯರ ವಿಮೋಚನೆ". AKSHARASURYA JOURNAL 06, № 05 (2025): 207 to 219. https://doi.org/10.5281/zenodo.15504651.

Full text
Abstract:
ಸ್ವತಂತ್ರ್ಯಪೂರ್ವ ಭಾರತದ ಜಾತಿ ವ್ಯವಸ್ಥೆಯ ಕರಾಳತೆ ಕಹಿ ಅನುಭವಗಳೊಂದಿಗೆ ಡಾ|| ಬಿ. ಆರ್. ಅಂಬೇಡ್ಕರ್‌‌ರವರು ಅಸ್ಪೃಶ್ಯರಿಗೆ ಮೀಸಲಾತಿ ದೊರಕುವಂತೆ ಮಾಡಿದ ಹೋರಾಟದಲ್ಲಿ ಯಶಸ್ಸನ್ನು ಕಾಣುತ್ತಾರೆ. ತಮ್ಮ ಪ್ರತಿಭೆ ಹಾಗೂ ಪರಿಶ್ರಮದಿಂದ ಬದುಕಿನಲ್ಲಿ ಯಶಸ್ಸನ್ನು ಕಂಡರು. ಜಾತಿಯ ಕಾರಣದಿಂದ ಅನೇಕ ಸಂಕಷ್ಟಗಳಿಗೆ ಅವಮಾನಕ್ಕೆ ಗುರಿಯಾಗುತ್ತಾರೆ. ಬದುಕಿನುದ್ದಕ್ಕೂ ಕೆಳವರ್ಗದ ಜನರಿಗಾಗಿ ಹೋರಾಡಿ ಮೀಸಲಾತಿಯ ಮೂಲಕ ಹಿಂದುಳಿದವರನ್ನು ಮುಖ್ಯವಾಹಿನಿಗೆ ತಂದು ಈ ಸೌಲಭ್ಯ ಪಡೆದವರು ತಮ್ಮ ವರ್ಗದವರ ಏಳಿಗೆಗಾಗಿ ಪ್ರಯತ್ನಪಡಬೇಕು ಎಂಬ ಆಶಯವನ್ನು ಹೊಂದಿದ ಅಂಬೇಡ್ಕರ್‌‌ರವರಿಗೆ ತೀವ್ರ ನಿರಾಸೆಯಾಗುತ್ತದೆ. ಕೆಳ ಸಮುದಾಯಗಳಲ್ಲಿಯೇ ಪರಸ್ಪರ ಆಂತರಿಕ ಭಿನ್ನಾಭಿಪ್ರಾಯಗಳು, ಅಸಮಾನತೆಗಳು, ತಾರತಮ್ಯಗಳ ಕಾರಣಗಳಿಂದ ಪ್ರಬಲ ಜಾತಿಯವರ ದೌ
APA, Harvard, Vancouver, ISO, and other styles
6

ಚನ್ನವೀರಯ್ಯ. "ವಚನಗಳಲ್ಲಿನ ಜಾತಿ ಪದ್ಧತಿ ಮತ್ತು ಮೌಢ್ಯಗಳ ವಿಶ್ಲೇಷಣೆ". AKSHARASURYA 05, № 02 (2024): 135 to 142. https://doi.org/10.5281/zenodo.14035388.

Full text
Abstract:
ಹನ್ನೇರಡನೇ ಶತಮಾನವನ್ನು ವಚನ ಸಾಹಿತ್ಯದ ಪರ್ವಕಾಲ ಎಂದು ಕರೆಯಬಹುದು. ಏಕೆಂದರೆ ಜನಸಾಮಾನ್ಯರ ಆಡುಭಾಷೆಯ ಮೂಲಕ ಕನ್ನಡಭಾಷೆಯನ್ನು ಉತ್ತುಂಗಕ್ಕೆ ಏರಿಸಿದ ಕೀರ್ತಿ ವಚನಕಾರರಿಗೆ ಸಲ್ಲುತ್ತದೆ. ಬಹು ಮುಖ್ಯವಾಗಿ ಜಾತಿ, ಮತ, ವರ್ಗ, ವರ್ಣ, ಮೇಲು, ಕೀಳು ಹಾಗೂ ಸಾಮಾಜಿಕ ಪಿಡುಗುಗಳಾದ ಮೂಢನಂಬಿಕೆಗಳು ಅನಿಷ್ಟಪದ್ದತಿಗಳ ಆಚರಣೆಯಿಂದ ಸಮಾಜದ ಅಭಿವೃದ್ಧಿಗೆ ಮಾರಕವಾದುದು ಎಂಬುದನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿ ಸಾಮಾಜಿಕ ಬದಾಲಾವಣೆಗೆ ಮುನ್ನುಡಿ ಬರೆದು ನವಮನ್ವಂತರಕೆ ದಾರಿ ದೀಪವಾದವರು. ಆ ಮೂಲಕ ಸಮಾಜದ ಪರಿವರ್ತನೆಗೆ ಶ್ರಮಿಸಿದರು. ಸಾಮಾಜಿಕ ಬದಲಾಣೆಯ ಜೊತೆಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದರು. ಅಂತಹ ಕೆಲವು ವಚನಕಾರರ ವಚನಗಳ ವಿಶ್ಲೇಷಣೆ ಈ ಲೇಖನದಲ್ಲಿ ಚರ್ಚಿಸಲಾಗಿದೆ.
APA, Harvard, Vancouver, ISO, and other styles
7

ನಾಗನಗೌಡ, ಗೌಡ್ರ. "ಡಾ. ಬಿ. ಆರ್. ಅಂಬೇಡ್ಕರ್‌‌ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು". AKSHARASURYA JOURNAL 06, № 05 (2025): 94 to 104. https://doi.org/10.5281/zenodo.15504293.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಒಬ್ಬ ಭಾರತೀಯ ಶ್ರೇಷ್ಠ ರಾಜಕೀಯ ನಾಯಕ, ತತ್ವಜ್ಞಾನಿ, ಸಾಮಾಜಿಕ ಚಿಂತಕ, ಇತಿಹಾಸ ಸಂಶೋಧಕ, ಆರ್ಥಿಕ ತಜ್ಞ, ಶ್ರೇಷ್ಠ ಬರಹಗಾರ, ಮಹಿಳಾ ಸಮಾನತೆಯ ಹರಿಕಾರ, ದಲಿತರ ಸೂರ್ಯ, ಕಾರ್ಮಿಕ ಬಂಧು, ಕಾನೂನು ತಜ್ಞ, ಸಂವಿಧಾನ ಶಿಲ್ಪಿ ಎಂದೆಲ್ಲಾ ಪ್ರಖ್ಯಾತರಾಗಿದ್ದಾರೆ. ಭಾರತೀಯ ಸಮಾಜವು ಶತ ಶತಮಾನಗಳಿಂದಲೂ ವರ್ಣ, ಜಾತಿಯ ಹೆಸರಿನಲ್ಲಿ ವರ್ಗೀಕರಣಗೊಂಡು ಇಡೀ ಮಾನವ ಸಂಬಂಧಗಳ ಮೌಲ್ಯವನ್ನೇ ಹಾಳು ಮಾಡಿದೆ. ಸಮಾಜದ ಬಹುಪಾಲು ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗಿರುವ ಜಾತಿ, ವರ್ಗಗಳ ತುಳಿತಕ್ಕೆ ಸಿಲುಕಿ ನಲುಗಿವೆ. ಅಂಬೇಡ್ಕರ್‌‌ರವರು ಬಾಲ್ಯದಿಂದಲೂ ಕಂಡುಂಡ ಅಸ್ಪೃಶ್ಯತೆಯ ನೋವು ಅಪಮಾನಗಳು ಅವರನ್ನು ಸಾಮಾಜಿಕ ಚಿಂತನೆಡೆಗೆ ಮುಖ ಮಾಡುವಂತೆ ಪೇರೆಪಿಸಿದವು. ಅವರು ಶಿಕ್ಷಣ-ಸಂಘಟನೆ-ಹೋರಾಟ ಎಂಬ ತತ
APA, Harvard, Vancouver, ISO, and other styles
8

ಪ್ರಕಾಶ, ಬಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಗಾಂಧೀಜಿ: ಜಾತಿ, ವರ್ಣ, ಹಿಂದುತ್ವ ಕುರಿತು ಅಭಿಪ್ರಾಯ-ಭಿನ್ನಾಭಿಪ್ರಾಯಗಳು". AKSHARASURYA JOURNAL 06, № 05 (2025): 141 to 150. https://doi.org/10.5281/zenodo.15504412.

Full text
Abstract:
ವರ್ತಮಾನದಲ್ಲಿ ಗಾಂಧೀಜಿ ಮತ್ತು ಡಾ. ಬಿ. ಆರ್, ಅಂಬೇಡ್ಕರ್‌‌ರವರನ್ನು ಅನುಸಂಧಾನ ಮಾಡಿದಾಗ ಇವರಿಬ್ಬರ ನಡುವಿನ ಜಾತಿ, ವರ್ಣ, ಹಿಂದುತ್ವ ಕುರಿತು ಅನೇಕ ಹುಸಿ ಚರ್ಚೆಗಳು, ಪ್ರಚಾರ, ಸೆಮಿನಾರ್‌ಗಳು, ಪತ್ರಿಕೆಗಳ ಮೂಲಕ ಬಿತ್ತರವಾಗುತ್ತಿವೆ. ದೇಶದ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಈ ಅಭಿಪ್ರಾಯ-ಭಿನ್ನಾಭಿಪ್ರಾಯಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಲೇಖನದ ಮೂಲಕ ನಿಜವನ್ನು ಅರಿಯುವ ಮುಖೇನ ಹೊಸದೊಂದು ತಾತ್ವಿಕತೆಯನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಜಾತ್‌ಪತ್ ತೊಡಕ್ ಮಂಡಲಕ್ಕಾಗಿ ಅಂಬೇಡ್ಕರ್‌ ಸಿದ್ದಪಡಿಸಿದ ಜಾತಿ ವಿಷಯ ಉಪನ್ಯಾಸವನ್ನು ಗಮನಿಸಿ ತಮ್ಮ ಹರಿಜನ ಪತ್ರಿಕೆಯಲ್ಲಿ ಗಾಂಧೀಜಿ ಅದನ್ನು ಉಲ್ಲೇಖಿಸುವ ಮೂಲಕ ಅಂಬೇಡ್ಕರ್‌ ರವರನ್ನು ಇದು ಪ್ರಚಾ
APA, Harvard, Vancouver, ISO, and other styles
9

ಮನುಕುಮಾ‌ರ್, ಎಸ್.ವಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ". AKSHARASURYA JOURNAL 06, № 04 (2025): 49 to 55. https://doi.org/10.5281/zenodo.15490876.

Full text
Abstract:
ಸರಳವಾದ, ಸುಲಲಿತವಾದ, ಸುಮಾಧುರ್ಯತೆಯ ಕಂಪನ್ನು ಸೂಸಿದ ವೈಶಿಷ್ಟ್ಯಪೂರ್ಣವಾದ ಸಾಹಿತ್ಯವೇ “ವಚನ ಸಾಹಿತ್ಯ”  ಶಿವಶರಣರ ಅಂತರ್ಗತ ಅನುಭವದ ನಿರ್ಭಯವಾದ ನೀತಿ, ಮತ, ತತ್ವಭೋಧನೆಯ ಸಾರವಾಗಿದೆ.  ವಚನ ಸಾಹಿತ್ಯ ಒಂದು ಅನನ್ಯ ಮತ್ತು ಪ್ರಬಲ ಸಾಹಿತ್ಯ ಪ್ರಕಾರವಾಗಿದ್ದು ಈ ಸಾಹಿತ್ಯವು ಆಧ್ಯಾತ್ಮಿಕತೆ, ಸಮಾಜದ ಸುಧಾರಣೆ ಮತ್ತು ಅನುಭವ ಶ್ರದ್ಧೆಯ ಬಗೆಗಿನ ಆಳವಾದ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ.  ವಚನ ಸಾಹಿತ್ಯ ಮುಖ್ಯ ಉದ್ದೇಶ ಸಮಾಜ ಸುಧಾರಣೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಆಂತರೀಕ ಪರಿಶುದ್ಧಿಗೆ ಮತ್ತು ದೈವೀಕ ಏಕತೆಗೆ ಮಹತ್ವ ನೀಡುವುದಾಗಿದೆ. ಸಮಾಜದಲ್ಲಿ ಜಾತಿ, ವರ್ಣ ಮತ್ತು ಲಿಂಗಭೇದಗಳನ್ನು ವಿರೋದಿಸಿ ಸಮಾನತೆಯ ಮತ್ತು ಜಾತಿ ರಹಿತ ಸಮಾಜದ ಸುಧಾರಣೇ ಮೂಡಿಸುವ ಉದ್ದೇಶವಾಗಿದೆ. ವಚನಕಾರರು
APA, Harvard, Vancouver, ISO, and other styles
10

ಮುನಿರಾಜ, ಎ. "ಪ್ಯಾಸೆಂಜರ್ ಗಾಡಿ". AKSHARASURYA 03, № 06 (2024): 68 to 73. https://doi.org/10.5281/zenodo.11127063.

Full text
Abstract:
ಮನುಷ್ಯನ ಸ್ವಭಾವವು ಏಕಾಂತದಲ್ಲಿದ್ದಾಗಲೂ, ಸಭೆಯಲ್ಲಿದ್ದಾಗಲೂ ಬಹು ವ್ಯತ್ಯಾಸವಾಗಿಯೇ ವರ್ತಿಸುತ್ತದೆ. ಏಕೆಂದರೆ ಅದಕ್ಕೆ ಒಳಗೆ ಒಂದು ಭಯ ಕಾಡುತ್ತಿರುತ್ತದೆ. ಅದೆಂದರೆ ವ್ಯಕ್ತಿ ತಾನು ವಾಸಿಸುತ್ತಿರುವ ಪರಿಸರದ ಸಾಮಾಜಿಕ ಕಟ್ಟಳೆಗಳು. ತನಗೆ ಇಷ್ಟವಿರಲಿ ಇಲ್ಲದಿರಲಿ ಅವುಗಳನ್ನು ಪಾಲಿಸಲೇಬೇಕು. ಇದು ಬಹುವಾಗಿ ಇತರ ಜನರೆದುರು ಪಾಲಿಸಿದಂತೆ ನಟಿಸಿದರೂ ಏಕಾಂತದಲ್ಲಿ, ಅಂತರಂಗದಲ್ಲಿ ಅದಕ್ಕೆ ಹಲವು ಸಲ ನೆಲೆಯೇ ಇರುವುದಿಲ್ಲ. ಇಂತಹ ಅನೇಕ ಅಮೂರ್ತ ಕಲ್ಪನೆಗಳಲ್ಲಿ ಒಂದು ಜಾತಿ. ಇದು ಎಷ್ಟೋ ಸಮಾಜಗಳನ್ನು ತನ್ನ ಬಡಬಾನಲದ ಒಡಲಿಗೆ ಆಹಾರವಾಗಿಸಿದೆ; ಇಂದಿಗೂ ಆಗಿಸುತ್ತಿದೆ ಕೂಡ. ಅಂತೆಯೇ ಲಿಂಗಭೇದ. ಗಂಡು-ಹೆಣ್ಣಿನ ನಡುವಿನ ಶಾರೀರಿಕ ಕ್ಷಮತೆಯ ಗುಣಾವಗುಣಗಳನ್ನು ನಿಷ್ಕರ್ಷಿಸಿ ಒಡಂಬಡದ ಜನರು ಇವರಿಬ್ಬರ ಸಮಾನತೆಯ ದೀಪಕ್ಕೆ ಎಣ್ಣೆಯನ್ನೇ ಹಾಕರು. ಅದು
APA, Harvard, Vancouver, ISO, and other styles
11

ಕಾಂತರಾಜ, ಯಾದವ್ ಸಿ. "ಲಂಕೇಶರ ಕಣ್ಣಲ್ಲಿ ಗಾಂಧೀಜಿ". AKSHARASURYA 05, № 02 (2024): 50 to 60. https://doi.org/10.5281/zenodo.14035140.

Full text
Abstract:
ಗಾಂಧೀಜಿಯವರು ಹುಟ್ಟಿ 156 ವರ್ಷಗಳಾಗಿವೆ. ಅವರ ಬದುಕಿನ ಬಗೆಗೆ ಚರ್ಚೆ, ಬರಹ, ಸ್ಮರಣೆ-ಸ್ತುತಿ ನಡೆಯುತ್ತಲೇ ಇವೆ. ಭಾರತದ ಇತರೆ ವ್ಯಕ್ತಿಗಳು ಜಾತಿ, ಧರ್ಮ, ಪಂಥಗಳಿಗೆ ಒಳಗಾದಂತೆ ಮಹಾತ್ಮಗಾಂಧಿಯವರು ಸುಲಭಕ್ಕೆ ಒಳಗಾಗದೆ ಇರುವುದು ಅವರ ಬದುಕಿನ ರೀತಿಯನ್ನು ಬಿಂಬಿಸುವಂತದ್ದು. ದೀರ್ಘಕಾಲ ಭಾರತದ ರಾಜಕೀಯ, ಸಾಮಾಜಿಕ ಬದುಕಿನಲ್ಲಿದ್ದ ಗಾಂಧೀಜಿಯವರು ಇಂದಿಗೂ ʼಅನ್ಯʼರಾಗಿಯೇ ಇರುವಂತಾಗಿದೆ. ಅನ್ಯ ನಂತೆ ಕಂಡರೂ ಕೂಡ ಪ್ರಸ್ತುತದಲ್ಲಿಯೂ ಒಂದಲ್ಲಾ ಒಂದುರೀತಿಯಲ್ಲಿ ಪ್ರಸ್ತುತರಾಗುತ್ತಲೇ ಇದ್ಧಾರೆ. ಗಾಂಧೀಜಿಯವರ ಸತ್ಯಾಗ್ರಹ, ಉಪವಾಸ, ಶ್ರಮದ ಬದುಕು, ಅಸ್ಪೃಶ್ಯತೆಯ ನಿವಾರಣೆ, ಬ್ರಹ್ಮಚರ್ಯ, ಟ್ರಸ್ಟೀಶಿಪ್‌ ಹೀಗೆ ಹಲವು ನೆಲೆಗಳಲ್ಲಿ ಬದುಕಿದ್ಧ ಗಾಂಧೀಜಿಯವರ ಬದುಕು ಪರ-ವಿರೋಧ ಚರ್ಚೆಗಳಿಗೆ ಒಳಗಾಗುತ್ತಲೇ, ಪ್ರಸ್ತುತಕ್ಕೆ ಮುಖಾಮುಖಿಯಾಗುತ್
APA, Harvard, Vancouver, ISO, and other styles
12

ಅಂಜಿನಪ್ಪ, ಎಲ್.ಟಿ. "ಕನ್ನಡದಲ್ಲಿ ಮೀಸಲಾತಿ ಚಳವಳಿಯ ಇತಿಹಾಸ: ಒಂದು ಅವಲೋಕನ". AKSHARASURYA JOURNAL 06, № 06 (2025): 01 to 10. https://doi.org/10.5281/zenodo.15580870.

Full text
Abstract:
ಪ್ರಸ್ತುತ ಈ ಲೇಖನದಲ್ಲಿ ಭಾರತದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆ ಶೂದ್ರರು ಅನುಭವಿಸಿದ ಯಾತನೆಗಳು, ಹನ್ನೆರಡನೇ ಶತಮಾನದಲ್ಲಿ ಆದ ಸಾಮಾಜಿಕ ಕ್ರಾಂತಿಗಳು, ಸ್ವಾತಂತ್ರ ಪೂರ್ವದಲ್ಲಿನ ಮೀಸಲಾತಿ ಕ್ರಮಗಳು ನಂತರದ ಬೆಳವಣಿಗೆಯನ್ನು ಇಲ್ಲಿ ವಿಶ್ಲೇಷಿಸಲಾಗಿದೆ. ಕೊಲ್ಲಾಪುರದ ಶಾಹುಮಹಾರಾಜರು ಹಿಂದುಳಿದವರಿಗೆ ಶೇಕಡ 50ರಷ್ಟು ಮೀಸಲಾತಿಯನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ ಎಂಬ ಹೆಗ್ಗಳಿಕೆ ಪಾತ್ರವಾದ ರೀತಿ ಹಾಗೂ ಅವರ ಕೈಗೊಂಡ ಕಾರ್ಯವೈಖರಿಗಳನ್ನು ಇಲ್ಲಿ ತಿಳಿಸಲಾಗಿದೆ. ಜೊತೆಗೆ ನಾಲ್ವಡಿ ಕೃಷ್ಣರಾಜ ಒಡೆಯರು ಹಿಂದುಳಿದವರಿಗೆ ನೀಡಿದ ಕೊಡುಗೆಗಳು ಅವರ ಅಧಿಕಾರವಧಿಯಲ್ಲಿ ಜಾರಿಗೆ ತಂದ ಮಿಲ್ಲರ್ ಆಯೋಗ, ಮಿಲ್ಲರ್ ಆಯೋಗವು ಆ ಸಂದರ್ಭದಲ್ಲಿ ಅಧಿಕಾರಿಗಳಿಗೆ ನೀಡುತ್ತಿದ್ದ ತಾರತಮ್ಯ ಸಂಬಳದ ಸೌಲತ್ತುಗಳು ಇತರ ಸೌಲತ್ತುಗಳು ಹಾಗೂ ಆಯೋಗ ಕ
APA, Harvard, Vancouver, ISO, and other styles
13

ಅನುಷ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆಗಳು". AKSHARASURYA JOURNAL 06, № 04 (2025): 72 to 77. https://doi.org/10.5281/zenodo.15490928.

Full text
Abstract:
ಪ್ರಸ್ತುತ ಲೇಖನದಲ್ಲಿ ಹನ್ನೆರಡನೇಯ ಶತಮಾನದಲ್ಲಿದ್ದ ವಚನ ಸಾಹಿತ್ಯದ ಸಾಮಾಜಿಕ ಚಿಂತನೆಗಳು ವ್ಯಕ್ತವಾಗಿವೆ. ಆ ಕಾಲದಲ್ಲಿದ್ದ ಸಾಮಾಜಿಕ ಮೌಲ್ಯ ಪರಿವರ್ತನೆ ವಚನಕಾರರು ಸಮಾನ ನಾಯಕತ್ವವನ್ನು ಅನುಸರಿಸಿದ್ದು, ಜಾತಿ - ಧರ್ಮ, ಲಿಂಗ ತಾರತಮ್ಯ, ಮೇಲು - ಕೀಳು, ವಿಗ್ರಹಾರಾಧನೆ ದೇವಸ್ಥಾನಗಳ ನಿರ್ಮಾಣವನ್ನು ಖಂಡಿಸಿದರು ಹಾಗೂ ಇದಕ್ಕೆಲ್ಲ ವಿರೋಧಿಯಾಗಿದ್ದರು. ವೀರಶೈವ ಧರ್ಮದ ಪಂಚ ಸೂತ್ರಗಳು ಕಾಯಕದ ಮಹತ್ವವನ್ನು ತಿಳಿಸಿರುವುದು ಎಲ್ಲರಲ್ಲಿಯೂ ಸಮಾನತೆಯ ಭಾವ ಅಂದಿನ ಕಾಲಕ್ಕೆ ಹೇಗಿತ್ತು. ವಚನಕಾರರಾದ ಬಸವಣ್ಣನವರು ಮತ್ತು ಅಕ್ಕಮಹಾದೇವಿಯವರ ವಚನಗಳ ಗ್ರಹಿಕೆ, ವಚನ ಸಾಹಿತ್ಯ ಇಂದಿನ ಸಮಾಜಕ್ಕೆ ಏಕೆ ಪ್ರಸ್ತುತ ಹಾಗೂ ಸಣ್ಣದೊಂದು ಪದ್ಯವನ್ನು ವಿಷಯದ ಕುರಿತು ಒಳಗೊಂಡಿದೆ. 
APA, Harvard, Vancouver, ISO, and other styles
14

ವಿಜಯಲಕ್ಷ್ಮಿ, ದತ್ತಾತ್ರೇಯ ದೊಡ್ಡಮನಿ. "ಯಾಜ್ಞಸೇನಿಯ ಆತ್ಮಕಥನ: ದಲಿತತ್ವದ ನೆಲೆಗಳು". AKSHARASURYA JOURNAL 04, № 06 (2024): 135 to 142. https://doi.org/10.5281/zenodo.13725621.

Full text
Abstract:
ದಲಿತರು ಎಂದರೆ ಶೋಷಿತರು ಎನ್ನುವುದು ಕೇವಲ ಹಾಳೆಗಳಲ್ಲಿ, ಅಕ್ಷರ ರೂಪದಲ್ಲಿ ಮಾತ್ರ ಉಳಿದುಕೊಂಡಿದೆ. ಸಮಾಜದಲ್ಲಿ ಅದು ರೂಢಿಗೆ ಬಂದೇ ಇಲ್ಲ. ದಲಿತ ಎಂದರೆ ಕೇವಲ ಜಾತಿ ಸೂಚಕ ಪದವಾಗಿ ಮಾತ್ರ ಬಳಕೆಯಲ್ಲಿದೆ. ಎಲ್ಲಾ ವಿದ್ವಾಂಸರ ಹೇಳಿಕೆ ಗಳನ್ನು ಆಧಾರವಾಗಿಟ್ಟುಕೊಂಡು, ಯಾವುದೇ ವರ್ಗದ ಶೋಷಿತ ಮಹಿಳೆಯನ್ನು ದಲಿತ ಮಹಿಳೆ ಎಂದು ಗುರುತಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿಯೇ ಮಹಾಭಾರತದಲ್ಲಿ ಮುಖ್ಯ ಪಾತ್ರವಾಗಿ ಕಾಣುವ ದ್ರೌಪದಿಯು ಮಾನಸಿಕವಾಗಿ, ಕೆಲವೊಮ್ಮೆ ದೈಹಿಕವಾಗಿ ನಿರಂತರವಾಗಿ ಶೋಷಣೆಗೆ ಒಳಗಾಗಿದ್ದಾಳೆ. ಆದ್ದರಿಂದಲೇ ಈ ಲೇಖನದಲ್ಲಿ ಯಾಜ್ಞಸೇನೆಯನ್ನು ದಲಿತ ಸ್ತ್ರೀ ಎಂದು, ಅವಳ ಪ್ರಜ್ಞಾಪೂರ್ವಕವಾದ ವ್ಯವಸ್ಥೆಯ ವಿರುದ್ಧವಾದ ಧ್ವನಿಯನ್ನು ದಲಿತತ್ವದ ಧ್ವನಿಯಾಗಿ ಗುರುತಿಕೊಂಡು ಈ ಲೇಖನದಲ್ಲಿ ಚರ್ಚಿಸಿಲಾಗಿದೆ.
APA, Harvard, Vancouver, ISO, and other styles
15

ಸಂತೋಷ್‌, ಕುಮಾರ್‌ ಆರ್‌.ಎಂ. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 78 to 89. https://doi.org/10.5281/zenodo.15490942.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅಮೂಲ್ಯ ಸಂಪತ್ತಾಗಿದೆ. ಇದು 12ನೇ ಶತಮಾನದಲ್ಲಿ ಜನಿಸಿದ ವಿಶಿಷ್ಟ ಸಾಹಿತ್ಯ ಪ್ರಕಾರವಾಗಿದ್ದು, ಬಸವಾದಿ ಶರಣರು ಇದನ್ನು ಜನಸಾಮಾನ್ಯರಿಗೆ ತಲುಪುವಂತೆ ಮಾಡಿದರು. ವಚನ ಸಾಹಿತ್ಯವು ಧಾರ್ಮಿಕ, ಸಾಮಾಜಿಕ ಮತ್ತು ದಾರ್ಶನಿಕ ಚಿಂತನೆಗಳನ್ನು ಒಳಗೊಂಡಿದೆ ಮತ್ತು ಭಕ್ತಿ ಚಳವಳಿಯ ಪ್ರಮುಖ ಭಾಗವಾಗವೂ ಆಗಿದೆ. ವಚನ ಸಾಹಿತ್ಯವು ʼಸಮಾನತೆʼ, ʼಶ್ರಮʼ-ʼಕಾಯಕʼ ಮತ್ತು ʼಭಕ್ತಿʼಯ ಮಹತ್ವ, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಶರಣರು ಜಾತಿ, ಲಿಂಗ, ಆರ್ಥಿಕ ಸ್ಥಿತಿ ಮುಂತಾದ ಬೇಧಭಾವಗಳನ್ನು ತಿರಸ್ಕರಿಸಿದರು. ಅಲ್ಲದೆ ಇವರು ಜಾತಿ-ವರ್ಣಭೇದಗಳ ವಿರೋಧವಾಗಿಯೂ ಮತ್ತು ಸಮಾನತೆಗೆ ಹೆಚ್ಚಿನ ಮನ್ನಣೆಯನ್ನು ನೀಡಿದರು.ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ಶರಣರು &ldq
APA, Harvard, Vancouver, ISO, and other styles
16

ವಿ., ಚಂದ್ರಶೇಖರ ನಂಗಲಿ. "ಇದು ಎಂದೆಂದಿಗೂ 'ನಿಚ್ಚಂ ಪೊಸತು!" AKSHARASURYA 04, № 02 (2024): 18 to 26. https://doi.org/10.5281/zenodo.11525518.

Full text
Abstract:
‘ನಿಚ್ಚಂ ಪೊಸತು’ ಕೃತಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಬುದ್ಧ ಕೇಂದ್ರಿತ ಕವನಗಳನ್ನು ಕುರಿತ ಸಮಾಲೋಚನೆ, ಮೈಸೂರು ಕೇಂದ್ರಿತ ಸಾಂಸ್ಕೃತಿಕ ಮಹತ್ವವನ್ನು ಕುರಿತ ಪರಿಶೀಲನೆ, ಯೆಹೂದ್ಯರಿಗಾಗಿ ಮುಂದೆ ಬಂದು ಪೀಡಿತನಾಗುವ ಮೋಸೆಸ್‌ನ ಮಹಾಯಾನ, ಮುಲ್ಕ್ರಾಜ್ ಆನಂದ್ ಮತ್ತು ಬಾಬಾಸಾಹೇಬ ಅಂಬೇಡ್ಕರ್ ಅವರ ಮಾತುಕತೆ, ಭೀಮಜ್ಯೋತಿ ಬಿ.ಬಸವಲಿಂಗಪ್ಪ ಅವರ ಅರಿವಿನ ಯಾನ, ಜಾತಿಪದ್ಧತಿ ಮತ್ತು ಅಸ್ಪೃಶ್ಯತೆಯ ಮನೋವಿಕಾರಗಳನ್ನು ಮೀರಿ ಸೋದರಸ್ನೇಹದಿಂದ ಬಾಳಿದ ಎಸ್‌ಪಿಬಿ+ಜೇಸುದಾಸ್ ಕುರಿತ ಲೇಖನಗಳೂ ಇವೆ. ಇವೆಲ್ಲವನ್ನೂ ‘ನಿಚ್ಚಂ ಪೊಸತು’ ಎಂಬ ಹೃದ್ಯಭಾವದಿಂದ ಭೈರಪ್ಪನವರು ಒಳಗೊಂಡಿರುವುದು ಸ್ತುತ್ಯಾರ್ಹವಾಗಿದೆ. ಭೈರಪ್ಪನವರ ಪುಸ್ತಕದ ತಾತ್ವಿಕತೆ ಎಂದರೆ ಜಾತಿ ಶ್ರೇಣೀಕರಣದ ಕೆನೆಪದರದಲ್ಲಿ ತನ್ನನ್ನು ಗುರುತಿಸಿಕೊಳ
APA, Harvard, Vancouver, ISO, and other styles
17

ಬೋರಯ್ಯ, ಪಿ. ಕೆ. "ತತ್ವಪದಕಾರ ಲಿಂಗಯ್ಯನವರ ತತ್ವಪದಗಳ ಜೀವಾಳ". AKSHARASURYA 05, № 02 (2024): 42 to 49. https://doi.org/10.5281/zenodo.14034913.

Full text
Abstract:
ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಹಾಗೂ ವೇದ ಉಪನಿಷತ್ತುಗಳಿಂದ ಪ್ರಭಾವಿತರಾದ ಲಿಂಗಯ್ಯನವರು ತತ್ವಪದಕಾರರಾಗಿ, ವೇದಾಂತಿಗಳಾಗಿ, ಒಬ್ಬ ಆದರ್ಶ ಶಿಕ್ಷಕರಾಗಿ, ಕವಿಗಳಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಗುರುತಿಸಿಕೊಂಡಿದ್ದಾರೆ. ಇವರು ಆಧ್ಯಾತ್ಮಿಕ ಕಥೆಗಳು, ನಾಟಕ, ಜೀವನ ಚರಿತ್ರೆ, ಸಾವಿರಾರು ತತ್ವಪದಗಳನ್ನು ಬರೆದು, ಸಾಮಾಜಿಕ ವ್ಯವಸ್ಥೆಯಲ್ಲಿ ಬಡವರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟವನ್ನು ಮಾಡುವುದರ ಮೂಲಕ ಜನರಲ್ಲಿ, ಶಾಂತಿ ಸಾಮರಸ್ಯದ ಬೆಳಕನ್ನು ಚೆಲ್ಲವುದರ ಕಡೆಗೆ ಮುಖ ಮಾಡಿ ಚಲಿಸಿದ್ದೆ ಅಪಾರ. ವೈದಿಕರನ್ನು ಮತ್ತು ವೈದಿಕತೆಯನ್ನು ತನ್ನ ಅಂತರಂಗದಿಂದಲೇ ಗ್ರಹಿಸಿ, ಅವರ ಆಚರಣೆಗಳನ್ನು ಪ್ರಶ್ನಿಸಿ, ಅವರು ತಮ್ಮ ತತ್ವಪದಗಳಲ್ಲಿ ವಿಶ್ಲೇಷಿಸಿರುವುದು ಗಮನಾರ್ಹ. ಹಾಗೆಯೇ ಸಮಾಜದಲ್ಲಿ ಅನೇಕ ರೀತಿಯ ಆಚರಣೆಗಳಲ್ಲಿ ಜಾತಿ, ಮತ, ಮಡಿ-
APA, Harvard, Vancouver, ISO, and other styles
18

ಮಾನಸ, ಜಿ. "ಶ್ರೀಸಾಮಾನ್ಯವೇ ಭಗವನ್ ಮಾನ್ಯಂ, ಶ್ರೀಸಾಮಾನ್ಯನೇ ಭಗವದ್ ಧನ್ಯಂ (ಕುವೆಂಪು ವಿರಚಿತ 'ಧನ್ವಂತರಿ ಚಿಕಿತ್ಸೆ' ರಂಗಪ್ರಯೋಗವನ್ನು ಕುರಿತು)". AKSHARASURYA 03, № 06 (2024): 19 to 32. https://doi.org/10.5281/zenodo.11126849.

Full text
Abstract:
ಸ್ವಾತಂತ್ರ್ಯ ಪೂರ್ವದಲ್ಲಿ ರಚಿತವಾದ ಕುವೆಂಪುರವರ ಧನ್ವಂತರಿ ಚಿಕಿತ್ಸೆ ಕಥೆ, ಸ್ವಾತಂತ್ರ್ಯ ದೊರೆತ ಏಳು ದಶಕಗಳ ನಂತರವೂ ಪ್ರಸ್ತುತ ಸ್ಥಿತಿಗತಿಗಳನ್ನು ವರ್ಣಿಸುತ್ತದೆ. ಸ್ವಾತಂತ್ರ್ಯೋತ್ತರ ಭಾರತ ವರ್ಣ ಮತ ಜಾತಿ ಭೇದಗಳಿಲ್ಲದೆ ಸರ್ವರೂ ಸಮಾನರು ಎಂದು ಘೋಷಿಸಿ ಸರ್ವರ ಏಳಿಗೆಗೆ ಸಾಧನವಾಗುವ ಸರ್ವೋದಯ ತತ್ವಕ್ಕೆ ಒಂದು ಅಧಿಕಾರ ಮುದ್ರೆ ಬಿದ್ದಂತಾಯಿತು ಎಂದು ಕುವೆಂಪುರವರು ಭಾರತ ಸಂವಿಧಾನ ಜಾರಿಯಾದಾಗ ಸಂತಸ ವ್ಯಕ್ತಪಡಿಸುತ್ತಾರೆ. ಶ್ರೀಸಾಮಾನ್ಯರಿಗೆ ದೀಕ್ಷಾ ಗೀತೆ ಎಂಬ ಕವಿತೆಯಲ್ಲಿ ಕುವೆಂಪು ಕಣ್ಣಲ್ಲಿ ಕಂಡ ಭಾರತ ಸಂವಿಧಾನದ ಆಶಯವು ದ್ವನಿ ಪೂರ್ಣವಾಗಿ ಪ್ರಸ್ತುತ ಧನ್ವಂತರಿ ಚಿಕಿತ್ಸೆ ರಂಗಪ್ರಯೋಗದಲ್ಲಿ ಮೂಡಿ ಬಂದಿದೆ. ದೈವೀಪುರುಷರಾದ ವಿಶ್ವಾಮಿತ್ರರು,  ವಿಶ್ವವೈದ್ಯ ಧನ್ವಂತರಿಯು ಶ್ರೀಸಾಮಾನ್ಯರ ಅವತಾರವಾಗಿ ಕಾಣುತ್ತಾರೆ. ಮಹಾಗು
APA, Harvard, Vancouver, ISO, and other styles
19

ಮುಕ್ತಾ, ಪೈ., та ಶಂಕರ್ ಜ್ಯೋತಿ. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 84 to 93. https://doi.org/10.5281/zenodo.15504282.

Full text
Abstract:
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಚನ ಸಾಹಿತ್ಯಕ್ಕೊಂದು ವಿಶಿಷ್ಟವಾದ ಸ್ಥಾನವಿದೆ. ಇದು ಎಲ್ಲಾ ವರ್ಗ, ವರ್ಣದ ಜನಸಾಮಾನ್ಯರು ತಮ್ಮ ಮನಸ್ಸಿನಲ್ಲಿದ್ದ ಭಾವನೆಗಳನ್ನು ವ್ಯಕ್ತಪಡಿಸಿದ ಅದ್ಭುತವಾದ ಭಕ್ತಿ ಸಾಹಿತ್ಯ. ಮೇಲು-ಕೀಳು, ಜಾತಿ-ಮತ, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರೂ ಸಾಮೂಹಿಕವಾಗಿ ಪಾಲ್ಗೊಂಡ ಸಾಹಿತ್ಯ ಜಗತ್ತಿನ ಇತಿಹಾಸದಲ್ಲಿಯೇ ವಿರಳವಾಗಿದೆ. ಶರಣ ಧರ್ಮದ ವಿಶಿಷ್ಟತೆ ಎಂದರೆ ಪೂಜೆ ಪುನಸ್ಕಾರಗಳಿಗೆ, ಯಜ್ಞ ಯಾಗಾದಿಗಳಿಗೆ, ಆಚರಣೆಗಳಿಗೆ ಅವಕಾಶ ನೀಡಲಿಲ್ಲ. ವಚನಾಕಾರರು 12ನೇ ಶತಮಾನದಲ್ಲಿ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆಗಳನ್ನು ತಂದು ಸಮಾಜದಲ್ಲಿ ನಿರ್ಲಕ್ಷಕ್ಕೆ ಒಳಗಾದ ಜನ ಸಮೂಹವನ್ನು ಒಂದೆಡೆ ಸೇರಿಸುವ ಕಾರ್ಯವನ್ನು ಮಾಡಿದರು. ವಚನ ಚಳುವಳಿಯ ದೀಪವನ್ನು ನೂರಾರು ವಚನಕಾರರು ಹಚ
APA, Harvard, Vancouver, ISO, and other styles
20

ತ್ರಿವೇಣಿ. "ಸಾಮಾಜಿಕ ಹರಿಕಾರ ಬಸವಣ್ಣ". AKSHARASURYA JOURNAL 04, № 04 (2024): 139 to 143. https://doi.org/10.5281/zenodo.13284139.

Full text
Abstract:
ಪ್ರಭುತ್ವದ ಮೇಲಾಟಕ್ಕೆ ಪರ್ಯಾಯವಾಗಿ ಜನಶಕ್ತಿ ರೂಪುಗೊಳ್ಳಬೇಕೆಂದು ಬಯಸುತ್ತಿದ್ದ ಬಸವಣ್ಣನವರು ಕಾಯಕ-ದಾಸೋಹಗಳ ಮುಖೇನ ಅದನ್ನು ಸಾಧಿಸುವ ಮಾರ್ಗವನ್ನು ಕಂಡುಕೊಳ್ಳುತ್ತಾರೆ. ಕಾಳಜಿಯುಳ್ಳ ಸಮಾನ ಮನಸ್ಕರ ಸಂಘಟನೆಯಿಂದ ಮಾತ್ರ ಇಂಥದ್ದನ್ನು ಸಾಧಿಸಲು ಸಾಧ್ಯವೆಂಬ ನಿಲುವಿನಲ್ಲಿ, ಜಾತಿ, ವರ್ಣ, ವರ್ಗಗಳೇ ಮೊದಲಾದ ಎಲ್ಲ ಬಂಧನಗಳನ್ನು ಮೀರಿದ ‘ಅನುಭವ ಮಂಟಪ’ ಎಂಬ ಒಂದು ಅದ್ಭುತ ವೇದಿಕೆಯನ್ನು ರೂಪಿಸಿದರು. ಅನುಭವಮಂಟಪದಲ್ಲಿ ಎಲ್ಲರೂ ಸಮಾನಭಾವದಲ್ಲಿ ಸಾಮಾಜಿಕ ಒಳಿತಿನ ಉದ್ದೇಶದಿಂದ ಸೇರಿ ಪರಸ್ಪರ ಚರ್ಚೆ ಮಾಡಿದರು. ಆ ಮೂಲಕ ಅಂದೇ ಪ್ರಜಾಪ್ರಭುತ್ವಕ್ಕೆ ಅಡಿಗಲ್ಲನ್ನು ಹಾಕಿದರು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಇನ್ನಿಲ್ಲದ ಮಹತ್ವ ನೀಡಿದ ಅನುಭವ ಮಂಟಪವು ಶರಣ ಶರಣೆಯರೆಲ್ಲ ಲಿಂಗ-ಜಾತಿಬೇಧಗಳಿಲ್ಲದಂತೆ ಒಗ್ಗೂಡಲು ಇಂಬು ನೀಡಿತು. ಇಂ
APA, Harvard, Vancouver, ISO, and other styles
21

ಸುಮಾ, ವಸಂತ ಸಾವಂತ. "ಡಾ. ಅರ್ಜುನ ಗೊಳಸಂಗಿಯವರ ಕವಿತೆಗಳಲ್ಲಿ ಹೆಣ್ಣಿನ ಭಿನ್ನ ನೆಲೆಗಳು". AKSHARASURYA 04, № 03 (2024): 103 to 108. https://doi.org/10.5281/zenodo.12672812.

Full text
Abstract:
ಎಪ್ಪತ್ತನೆಯ ದಶಕದಲ್ಲಿ ಕನ್ನಡದಲ್ಲಿ ಆರಂಭವಾದ ದಲಿತ ಮತ್ತು ಬಂಡಾಯ ಸಾಹಿತ್ಯ ಪಂಥ ನೊಂದವರ ದನಿಯಾಗಿ ಮೂಡಿ ಬಂದವು. ಆರಂಭದಲ್ಲಿ ‘ಇಕ್ರಲಾ ಒದಿರಲ’ ಎಂಬಂತಹ ಆಕ್ರೋಶ ಭರಿತ ಮಾತುಗಳನ್ನು ಆಡುತ್ತಲೇ ತನ್ನ ಸುತ್ತಲಿನವರು ತನ್ನ ಮೇಲೆ ಶತಮಾನಗಳ ಕಾಲ ಮಾಡುತ್ತಾ ಬಂದ ಅನ್ಯಾಯವನ್ನು ಜಾತಿ ವ್ಯವಸ್ಥೆಯ ಹೆಸರಿನಲ್ಲಿ ಮಾಡಿದ ಶೋಷಣೆಯನ್ನೂ ವಿರೋದಿಸಲೆಂದೇ ಈ ಸಾಹಿತ್ಯ ಪಂಥಗಳು ಮೂಡಿ ಬಂದವು. ನಂತರದಲ್ಲಿ ಆಕ್ರೋಶ ತುಸು ಕಡಿಮೆಯಾದಂತೆನಿಸಿದರೂ ಅದರ ಸ್ವರೂಪ ಬದಲಾಯಿತೇ ಹೊರತು ಆಳದ ಅಕ್ರೋಶ ಹೋಗಲಿಲ್ಲ.  ದಲಿತ ಸಾಹಿತ್ಯದ ಎರಡನೆಯ ತಲೆಮಾರಿನಲ್ಲಿ ಬಂದ ಲೇಖಕರು ಆಕ್ರೋಶಕ್ಕಿಂತ ಬದುಕನ್ನು ನಿರುಮ್ಮಳವಾಗಿ ಆದರೆ ಒಂದು ಅಭಿಮಾನ ತುಂಬಿದ ದನಿಯಲ್ಲಿ ಬಿತ್ತರಿಸಿದರು. ಅವರ ಸಾಲಿನಲ್ಲಿ ಬಂದ ಪ್ರಮುಖ ಕವಿ ಡಾ. ಅರ್ಜುನ ಗೊಳಸಂಗಿಯವರು. ಕರ್ನಾಟ
APA, Harvard, Vancouver, ISO, and other styles
22

ಕುಮಾರ, ಹೆಚ್.ಸಿ. "ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು". AKSHARASURYA JOURNAL 06, № 04 (2025): 19 to 26. https://doi.org/10.5281/zenodo.15490817.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶಿಷ್ಟ ಮಾದರಿಯ ಸಾಹಿತ್ಯ ಪ್ರಕಾರವಾಗಿದ್ದು, ಕಾಯಕಕ್ಕೆ, ಮಾನವೀಯ ಸಂಬಂಧಗಳಿಗೆ ಹಾಗೂ ಸೃಜನಶೀಲತೆಗೆ ಪ್ರಮುಖ ಸ್ಥಾನವನ್ನು ನೀಡಿ ಗೌರವಿಸಿದೆ. ಶಿವಶರಣರು ತಮ್ಮ ದಿನನಿತ್ಯದ ನಡೆನುಡಿಗಳನ್ನೇ ವಚನಗಳೆಂಬ ಹಾಡುಗಬ್ಬವಾಗಿ ರಚಿಸಿದರು. ಬಸವಣ್ಣ, ಅಕ್ಕ, ಅಲ್ಲಮ ದಾಸಿಮಯ್ಯ, ಸಿದ್ದರಾಮರಂಥಹ ಅನೇಕ ವಚನಕಾರರರು ಕಾಯಕಕ್ಕೆ ಮಹತ್ವ ಕೊಟ್ಟು ಜನರಲ್ಲಿದ್ದ ಕೆಟ್ಟ ಆಲೋಚನೆಗಳನ್ನು ದೂರ ಮಾಡಿ ಹೊಸ ವಿಶ್ವಾಸದ ಹಾದಿಯನ್ನು ತೋರಿಸಿದರು.ಲಿಂಗ ತಾರತಮ್ಯ, ವರ್ಗ ಸಂಘರ್ಷ, ಜಾತಿ ಪದ್ಧತಿ ಅಸಮಾನತೆ ಮುಂತಾದ ವ್ಯವಸ್ಥೆಗಳ ವಿರುದ್ಧ ಹೋರಾಡಿ ಸಭ್ಯ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿ, ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿ ಬೆಳೆದರು. ನಡೆ ನುಡಿ ಶುದ್ಧವಾಗಿರಬೇಕು. ಮನುಷ್ಯನಿಗೆ, ಗಾಳಿ, ನೀರು, ಊಟ ಎಷ್ಟು ಮುಖ್ಯವೋ ಅಷ್ಟೇ
APA, Harvard, Vancouver, ISO, and other styles
23

ಮೋಹನ್‌, ಕುಮಾರ್‌ ಆರ್‌. "ನೇಯ್ಗೆ ಕಾಯಕದ ಶರಣ ಮತ್ತು ಶರಣೆಯರ ವಚನಗಳ ಮಹತ್ವ". AKSHARASURYA JOURNAL 06, № 06 (2025): 47 to 60. https://doi.org/10.5281/zenodo.15580976.

Full text
Abstract:
ಆದ್ಯವಚನಕಾರರಾದ ಜೇಡರ ದಾಸಿಮಯ್ಯನವರು ನೇಯ್ಗೆ ಕಾಯಕವನ್ನು ಮಾಡುತ್ತಿದ್ದ ಶ್ರೇಷ್ಠ ಶಿವಶರಣ ಹಾಗೆಯೇ ದೊರೆತಿರುವ ಆಧಾರಗಳ ಮೇರೆಗೆ ದಾಸಿಮಯ್ಯನ ಪತ್ನಿ ದುಗ್ಗಳೆ, ಅಮುಗಿ ದೇವಯ್ಯ, ಅಮುಗೆ ರಾಯಮ್ಮ, ಆದಯ್ಯ, ಕದಿರ ರೆಮ್ಮವ್ವೆ, ಕದಿರ ಕಾಯಕದ ಕಾಳವ್ವೆಯರು ಕೂಡ ನೇಯ್ಗೆ ಕಾಯಕವನ್ನು ಮಾಡುತ್ತ ಸಮಾಜಕ್ಕೆ ತಮ್ಮದೇ ಆದ ವಚನಗಳ ಮೂಲಕ ಸಮಾಜದ ಸರ್ವೋನ್ನತಿಗೆ ಶ್ರಮಿಸಿದ ಕಾಯಕ ಶರಣ ಮತ್ತು ಶರಣೆಯರು. ನೇಯ್ಗೆ ಕಾಯಕವನ್ನು ಮಾಡುತ್ತಿದ್ದ ಈ ಶರಣ ಮತ್ತು ಶರಣೆಯರು ತಮ್ಮ ಅನುಭವ, ಆತ್ಮಾನುಭೂತಿಯನ್ನು ಸಮಾಜದ ಜನರೊಂದಿಗೆ ಹಂಚಿಕೊಳ್ಳಲು ಪ್ರಯತ್ನಿಸಿದರು. ಸರಳ ಮತ್ತು ಸ್ಪಷ್ಟ ನುಡಿಗಳಲ್ಲಿ ವಚನಗಳನ್ನು ಕಟ್ಟಿಕೊಟ್ಟು ದಾಂಪತ್ಯದಿಂದಲೂ ಮೋಕ್ಷ ಸಂಪಾದನೆ ಸಾಧ್ಯವೆಂಬ ಅಧ್ಯಾತ್ಮಿಕ ಚಿಂತನೆಯನ್ನು ತೋರಿದವರು. ಸತ್ಯದ ಪ್ರತಿಪಾದನೆ, ಸ್ತ್ರೀಪರ ಕಾಳಜಿ, ಸ್ತ್ರೀಸಮ
APA, Harvard, Vancouver, ISO, and other styles
24

ಜೆ., ರಾಜ ಗುಂಡಾಪುರ. "ಕರ್ನಾಟಕದ ಜಾನಪದ ನಂಬಿಕೆಗಳು". AKSHARASURYA JOURNAL 04, № 05 Special Issue (2024): 35 to 42. https://doi.org/10.5281/zenodo.13294367.

Full text
Abstract:
ಜನರಿಗೆ ಸಂಬಂಧಿಸಿದ್ದು ಜನಪದ ಎಂದು ಸರಳವಾಗಿ ಹೇಳಬಹುದು. ಜೀವಕೋಟಿಯ ನಿರ್ದಿಷ್ಟ ಜನ ಸಮುದಾಯ ತನ್ನ ಉಳಿವಿಗೆ, ಸಂಸಾರಕ್ಕೆ, ಸಮಾಜಕ್ಕೆ, ಬದುಕಿಗೆ, ಸಾವಿಗೆ, ಹುಟ್ಟಿನಿಂದ ಅಂತ್ಯವರಿಗೂ ಕೆಲವು ಸಂಪ್ರದಾಯ ರೀತಿ ನೀತಿ, ಆಚಾರ-ವಿಚಾರ, ಆಚರಣೆ ಆಲೋಚನೆ ಮೊದಲಾದವುಗಳನ್ನು ರೂಢಿಗೆ ತಂದಿತ್ತು. ಇದೆಲ್ಲ ಜನಪದದ ಅಂಗವಾಯಿತು. ಜನರು ಮತ್ತು ಜನರಬದುಕು ಜನಪದವಾಯಿತು. ಜನಪದ ಶಬ್ದವು ಜನ, ಜನರ ಭಾಷೆ, ಅವರು ನೆಲೆಸಿರುವ ಸ್ಥಳ, ಜಾತಿ-ಪಂಗಡ, ಆಚಾರ-ವಿಚಾರ, ಕಲೆ, ಸಾಹಿತ್ಯ ಮೊದಲಾದವುಗಳೆಲ್ಲವನ್ನು ಒಳಗೊಂಡಿದೆ. ಆಚಾರ ವಿಚಾರಗಳಲ್ಲಿ ಏಕ ರೀತಿಯ ಗುಣಲಕ್ಷಣವಿರುವ, ಭೌತಿಕ ಹಾಗೂ ಭಾವನೆಗಳಲ್ಲಿ ಸಮಾನತೆ ಕಾಣುವ ಜನರ ಗುಂಪನ್ನು ಜನಪದ ಎಂದಿದ್ದಾರೆ. ಪರಂಪರೆಯತ್ತ ಮುಖ ಮಾಡಿರುವ ಯಾವುದೇ ಜನಸಮುದಾಯ ಜನಪದರು ಎನಿಸಿಕೊಳ್ಳುತ್ತಾರೆ. ಜನಪದಕ್ಕೆ ಸಂಬಂಧಿಸಿದ್ದು ಜನ
APA, Harvard, Vancouver, ISO, and other styles
25

ಜ್ಯೋತಿ, ಎನ್. ಭಟ್. "ಮಾನವೀಯ ಸಮಾಜ ರೂಪಿಸುವಲ್ಲಿ ವಚನಗಳ ಪಾತ್ರ". AKSHARASURYA JOURNAL 06, № 04 (2025): 97 to 106. https://doi.org/10.5281/zenodo.15490983.

Full text
Abstract:
ವಚನ ಸಾಹಿತ್ಯವು 12ನೇ ಶತಮಾನದ ಕನ್ನಡದ ವಿಶಿಷ್ಟ ಸಾಹಿತ್ಯಪ್ರಕಾರವಾಗಿದೆ. ಇದನ್ನು ಪಂಡಿತರಿಗೆ ಮೀಸಲಾಗಿದ್ದ ಸಾಹಿತ್ಯದ ಮೀರೆದು, ಸಾಮಾನ್ಯ ಜನರ ಬದುಕು, ಅನುಭವ, ತತ್ವಗಳನ್ನು ಸರಳವಾದ ಭಾಷೆಯಲ್ಲಿ ವ್ಯಾಖ್ಯಾನಿಸಿ ಸಮಾಜದಲ್ಲಿ ಜಾಗೃತಿ ತರಲು ಶರಣರು ಬಳಸಿದರು. ಮಾತನ್ನು ಮತಿಸಿದಾಗ ಮಾತ್ರ ವಚನವಾಗುವುದು ಎಂಬ ತತ್ವದೊಂದಿಗೆ, ವಚನಗಳು ಅನುಭವದ ಭಾವಗೀತೆಗಳಾಗಿವೆ. ಇದರಲ್ಲಿ ಧರ್ಮ, ನೀತಿ, ಜ್ಞಾನ, ಶ್ರಮ, ಸಮಾನತೆ, ಕಾಯಕ ಮತ್ತು ದಾಸೋಹದಂತಹ ಮಾನವ ಮೌಲ್ಯಗಳು ಸೊಗಸಾಗಿ ಪ್ರತಿಬಿಂಬಿಸುತ್ತವೆ. ಜಾತಿ, ಲಿಂಗ, ಧರ್ಮಗಳ ಭೇದವನ್ನು ತಿರಸ್ಕರಿಸಿ ಎಲ್ಲರಿಗೂ ಸಮಾನ ಸ್ಥಾನವಿರಬೇಕು ಎಂಬ ಸಂದೇಶ ನೀಡುತ್ತವೆ. ಬಸವಣ್ಣ, ಅಕ್ಕ ಮಹಾದೇವಿ, ಅಲ್ಲಮಪ್ರಭು, ಚನ್ನಬಸವಣ್ಣನಂತಹ ಶರಣರು ಸಮಾಜ ಸುಧಾರಣೆಗೆ ಮುಂಚೂಣಿಯಲ್ಲಿದ್ದರು. ಅವರು ಪುರಾಣಕಥೆಗಳನ್ನು ಬಳಸದೆ, ತ
APA, Harvard, Vancouver, ISO, and other styles
26

ಮಾದಪ್ಪ, ಜಿ. "'ತಮಂಧದ ಕೇಡು' ಕಥೆಯಲ್ಲಿ ಚಿತ್ರಣಗೊಂಡಿರುವ ಸಾಮಾಜಿಕ ವ್ಯವಸ್ಥೆ". AKSHARASURYA JOURNAL 05, № 03 Special Issue (2024): 45 to 52. https://doi.org/10.5281/zenodo.14246486.

Full text
Abstract:
ಭಾರತೀಯ ಸಾಮಾಜಿಕ ವ್ಯವಸ್ಥೆಯು ಬಹುತ್ವದ ನೆಲೆಯಿಂದ ಕೂಡಿದೆ. ಶೋಷಣೆಗೊಳಗಾದವರ ನೋವು, ಆಕ್ರೋಶ, ಸಂವೇದನೆಗಳನ್ನು ಪ್ರತಿಭಟನೆ, ಹೋರಾಟದ ಮೂಲಕ ಅಭಿವ್ಯಕ್ತಿಸುವ ಬಂಡಾಯ ಸಾಹಿತ್ಯ ಪಂಥದ ಆರಂಭಿಕ ಕಥೆಗಳು ಸಿಟ್ಟು, ಅವಮಾನ, ಹತಾಶೆ, ಆಕ್ರೋಶಗಳನ್ನು ರೋಷಾವೇಶದ ಭಾಷೆಯಲ್ಲಿಯೇ ಹೊರಹಾಕಿದೆ. ಈ ಕಾಲಘಟ್ಟದಲ್ಲಿ ಕಂಡುಬರುವ ಅಮರೇಶ ನುಗಡೋಣಿ ತಮ್ಮ ಕಥೆಗಳಲ್ಲಿ ಸಾಮಾಜಿಕ ಕಳಕಳಿ, ರಾಜಕೀಯಪ್ರಜ್ಞೆ ಹಾಗೂ ಪ್ರತಿಭಟನೆಯ ಮೂಲಕ ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸಿದ್ದಾರೆ. ಹಾಗೂ ತಮ್ಮ ಕಥೆಗಳಲ್ಲಿ 12ನೇ ಶತಮಾನದ ಬಸವಣ್ಣನ ಕಾಯಕ ವೃತ್ತಿಯ ಸಮಸಮಾಜದ ಕನಸಿನ ಸಮಾಜವನ್ನು ಮರುನಿರ್ಮಾಣ ಮಾಡಲು ಪ್ರಯತ್ನಿಸಿದ್ದಾರೆ. ದೇವನೂರು ಮಹಾದೇವ ಅವರ ಕಥೆಗಳನ್ನು ನೆನಪಿಸುವ ಇವರ ಕಥೆಗಳು ಅಲ್ಲಿನ ಪಾತ್ರಗಳಂತೆ ತಾತ್ವಿಕವಾಗಿ ಪ್ರತಿಭಟಿಸುವುದಿಲ್ಲ; ಮೃದುಧೋರಣೆಯಲ್ಲಿ ಸಾತ್
APA, Harvard, Vancouver, ISO, and other styles
27

ಶುಭಾ, ಮರವಂತೆ. "ಮಹಿಳಾ ಯಕ್ಷಗಾನದ ಸವಾಲುಗಳು ಮತ್ತು ಸಾಧ್ಯತೆ". Aksharasurya Journal 05, № 05 (2025): 48 to 54. https://doi.org/10.5281/zenodo.14619490.

Full text
Abstract:
ಮಹಿಳೆಯರಿಗೆ ಹೊಂದುವ ಕಥಾ ಸಂವಿಧಾನ, ನವೀನ ತಂತ್ರ ಪರಿಕರಗಳನ್ನು ನಾವೇ ಕಂಡುಕೊಳ್ಳುದರ ಮೂಲಕ ಯಕ್ಷರಂಗದಲ್ಲೊಂದು ಮಹಿಳಾ ಲೋಕವನ್ನು ಸೃಷ್ಟಿಸುವ ಸವಾಲು ನಮ್ಮ ಮುಂದಿದೆ. ನಮ್ಮ ನಡೆಯಲ್ಲಿ ಅನನ್ಯತೆಯ ದಾರಿ ಗುರುತುಗಳು ಬೇಕಾಗಿವೆ. ಪ್ರಯೋಗಶೀಲ ಮನಸ್ಸು ಬೆಳೆದರೆ ಯಕ್ಷಗಾನದ ಏಕತಾನತೆಯನ್ನು ಮಹಿಳೆಯರು ಮುರಿದು ಮರು ಕಟ್ಟಲು ಸಾಧ್ಯವಿದೆ. ಮೊದಲು ಮಹಿಳೆಯರು ಯಕ್ಷಗಾನ ನೋಡುವುದೆ ಅಪರಾಧವೆಂದು ಭಾವಿಸುವ ಕಾಲಘಟ್ಟದಿಂದ ಬಹುದೂರ ಬಂದಿದ್ದೇವೆ. ಗಂಡಸೊಬ್ಬನೆ ಕಲಾವಿದನಾಗಿ ಅವನಷ್ಟಕ್ಕೆ ಇದ್ದು ಕುಟುಂಬದಿಂದ ದೂರ ಉಳಿದು ಬದುಕುತ್ತಿದ್ದ ಕಾಲ ಈಗ ಬದಲಾಗಿದೆ. ಹೆಣ್ಣು ಮಕ್ಕಳಿಂದಾಗಿ ಮನೆ ಮನೆಯು ಕಲಾ ಕುಟೀರವಾಗಿದೆ. ಮಹಿಳೆ ತಾನೂ ಕಲಾವಿದೆಯಾಗಿ ಮಕ್ಕಳನ್ನೂ ಆ ದೆಸೆಯಲ್ಲಿ ಪ್ರೋತ್ಸಾಹಿಸುತ್ತಾ ಕುಟುಂಬವನ್ನೆ ಆ ಕಡೆಗೆ ಚಲಿಸುವಂತೆ ಮಾಡುತ್ತಿರುವುದು ವಿಶ್
APA, Harvard, Vancouver, ISO, and other styles
28

ನಾಗರಾಜ, ಹರಿಜನ. "ಅಸ್ಪೃಶ್ಯತೆಯ ನಿರ್ಮೂಲನೆಯಲ್ಲಿ ಸಾಂವಿಧಾನಿಕ ನಿಬಂಧನೆಗಳ ಪಾತ್ರ". AKSHARASURYA JOURNAL 06, № 05 (2025): 105 to 113. https://doi.org/10.5281/zenodo.15504316.

Full text
Abstract:
ಭಾರತವು ಒಂದು ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಜನಿಸಿದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಅಡಿಯಲ್ಲಿ ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಪಡೆದು ಸಮಾಜದಲ್ಲಿ ಘನತೆಯಿಂದ ಜೀವಿಸಲು ಅವಕಾಶವಿದೆ. ಭಾರತದಲ್ಲಿ ಸಾವಿರಾರು ಜಾತಿಗಳ ಸಂಕೀರ್ಣತೆಯಿದ್ದರೂ ಸಹ ಎಲ್ಲರೂ ಸಮಾನರು ಎಂಬ ಸಮಾನತೆಯ ಆಶಯವನ್ನು ಇಲ್ಲಿನ ಸಂವಿಧಾನ ಎತ್ತಿಹಿಡಿದಿದೆ. ವಿಶ್ವದ ಅತ್ಯಂತ ದೊಡ್ಡ ಸಂವಿಧಾನ ನಮ್ಮದಾಗಿದ್ದು ಇದರ ಹೆಮ್ಮೆಯ ಸಂಗತಿಯೆಂದರೆ ಅದುವೇ ಸಮಾನತೆ ಎಂದು ಹೇಳಬಹುದು. ಭಾರತದ ಸರ್ಕಾರವು ಸಂವಿಧಾನ ಜಾರಿಯಾದಾಗಿನಿಂದ ಹಿಡಿದು ಪ್ರಸ್ತುತ ದಿನಮಾನದವರೆಗೆ ಇಲ್ಲಿನ ಪ್ರತಿಯೊಬ್ಬ ಪ್ರಜೆಯೂ ಭ್ರಾತೃತ್ವ ಭಾವನೆಯೊಂದಿಗೆ ಯಾವುದೇ ಜಾತಿ, ವರ್ಗ ಮತ್ತು ಮತಗಳ ಬೇಧಭಾವವಿಲ್ಲದೇ ʼನಾವೆಲ್ಲರೂ ಭಾರತೀಯರು, ನಾವೆಲ್ಲರೂ ಸಮಾನರು’ ಎನ್ನುವಂತೆ ಕಾಯ್ದೆ ಕಾನೂನುಗಳನ್ನ
APA, Harvard, Vancouver, ISO, and other styles
29

ನವೀನ್, ಕುಮಾರ ಎ. ಜಿ. "ಅಂಬೇಡ್ಕರ್‌: ಅಸ್ಪೃಶ್ಯರ ಆರ್ಥಿಕ ಸ್ವಾವಲಂಬನೆಗಾಗಿ ನಡೆಸಿದ ಚಿಂತನೆಗಳು". AKSHARASURYA JOURNAL 06, № 05 (2025): 121 to 132. https://doi.org/10.5281/zenodo.15504345.

Full text
Abstract:
ಇಂದು ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ವರ್ಗಗಳ ಏಳಿಗೆಯು ಒಂದು ರಾಷ್ಟ್ರೀಯ ಸಮಸ್ಯೆಯಾಗಿ ಉಳಿಯುತ್ತ ಬಂದಿದೆ. ಕಳೆದ ನಲವತ್ತು ವರ್ಷಗಳಿಂದ ಅಂದರೆ 1991 ರಿಂದ ಮಾಹಿತಿ ತಂತ್ರಜ್ಞಾನದಿಂದ ಪ್ರಾರಂಭವಾಗಿ 2018ರ ಮೇಕಿಂಗ್ ಇಂಡಿಯಾ ವರೆಗೆ ಅನೇಕ ಯೋಜನೆಗಳು ಹತ್ತಾರು ಭಾಗ್ಯಗಳು ಅಪಾರ ಪ್ರಮಾಣದ ಆರ್ಥಿಕ ನೆರವು ನೀಡಲಾಗಿದೆ. ಆದರೂ ಸಮಾಜದಲ್ಲಿ ಆರ್ಥಿಕ ದುರ್ಬಲ ವರ್ಗ ಸಮಾಜಿಕವಾಗಿ ಮುಖ್ಯವಾಹಿನಿಯಲ್ಲಿ ಬಂದು ಮಹತ್ತರವಾದ ಸಾಧನೆ ಮಾಡುವಲ್ಲಿ ವಿಫಲವಾಗಿದೆ. ಬಡತನ ನಿರ್ಮೂಲನೆ ಅಸಾಧ್ಯವೇನೋ ಅನಿಸುವಷ್ಟರ ಮಟ್ಟಕ್ಕೆ ಬಂದು ನಿಂತಿದೆ. ದೌರ್ಜನ್ಯ, ದಬ್ಬಾಳಿಕೆ, ಕೊಲೆ, ಸುಲಿಗೆ, ಮೋಸ, ಸಂಪತ್ತಿನ ಕ್ರೋಢಿಕರಣಕ್ಕಾಗಿ ನಡೆಯುತ್ತ ಕಾನೂನೆ ಭಯಪಡುವ ಮಟ್ಟಕ್ಕೆ ನಡೆಯುತ್ತಿವೆ. ಇದರ ಪರಿಣಾಮ ಜನ ಅನ್ಯ ಧರ್ಮಕ್ಕೆ ಮತಾಂತರ ಹೊಂದುತ್ತ ಅಲ್ಲಿಯೂ ನೆಮ್ಮದಿ ಕಾಣದ
APA, Harvard, Vancouver, ISO, and other styles
30

ದೊಡ್ಡನಾಯ್ಕ, ಹೆಚ್. "ಅಂಬೇಡ್ಕರ್‌: ಮೀಸಲಾತಿ". AKSHARASURYA JOURNAL 06, № 05 (2025): 30 to 35. https://doi.org/10.5281/zenodo.15504187.

Full text
Abstract:
ಬಾಬಾ ಸಾಹೇಬ್ ಅಂಬೇಡ್ಕರ್‌ ಭಾರತ ಕಂಡ ಮಹಾನ್ ಮಾನವತವಾದಿ. ಭಾರತದಲ್ಲಿದ್ದ ವರ್ಣ, ವರ್ಗ ಮತ್ತು ಜಾತಿ ವ್ಯವಸ್ಥೆಯನ್ನು ಬುಡ ಸಮೇತ ನಾಶ ಮಾಡದ ಹೊರತು, ಭಾರತದ ಸಮಾಜ ಸುಧಾರಣೆಗೊಳ್ಳಲು ಸಾಧ್ಯವಿಲ್ಲವೆಂದು ಹೇಳಿದ ಸಮಾಜ ಸುಧಾರಕರು. ಸಾಮಾಜಿಕ ಸ್ತರಗಳ ಮೂಲಕ ಇದ್ದ ತಾರತಮ್ಯವನ್ನು ಹೋಗಲಾಡಿಸಲು ಜನಸಾಮಾನ್ಯರಲ್ಲಿ ವಿಚಾರಧಾರೆಗಳನ್ನು ಕಟ್ಟಿಕೊಟ್ಟ ಮಹಾನ್ ವಿಚಾರವಾದಿ. ಹೀಗಾಗಿಯೇ ಬಾಬಾ ಸಾಹೇಬರು ಭಾರತೀಯ ಸಮಾಜದ ಪ್ರಗತಿಯು ಸಮಾನತೆಯಲ್ಲಿ ಅಡಗಿದೆ ಎಂದು ಬಲವಾಗಿ ನಂಬಿದ್ದರು. ವರ್ಣಗಳು ಪುರುಷನಿಂದ, ಮನುವಿನಿಂದ, ಪ್ರಜಾಪತಿಯಿಂದ, ವಾರ್ತ್ ನಿಂದ ಮತ್ತು ಸೋಮನಿಂದ ಹುಟ್ಟಿವೆ ಎಂದು ವೇದಗಳು ಪ್ರತಿಪಾದಿಸುತ್ತವೆ. ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಎಂಬ ನಾಲ್ಕು ವರ್ಣಗಳು ಋಗ್ವೇದದಲ್ಲಿ ಪ್ರತಿಪಾದಿತವಾಗಿದೆ. ವರ್ಣ ವ್ಯವಸ್ಥೆಯ ಹುಟ್ಟಿನ ಕ
APA, Harvard, Vancouver, ISO, and other styles
31

Pinto, Melwyn. "ಕುಡ್ಮಿ, ಗೌಡ್ ಸಾರಸ್ವತ್ ಆನಿ ಕಥೊಲಿಕ್ ಕಾಜಾರಾಂನಿ ಸಮಾನ್ ರಿತಿ ರಿವಾಜಿ: ಏಕ್ ಅಧ್ಯಯನ್". MJES Journal of Amar Konkani 1, № 2 (2021): 34–52. https://doi.org/10.69852/aloy.mjesjak.1.2/17853/.

Full text
Abstract:
ಭಾರತಾಂತ್ ಲಗ್ನಾಬಾಂಧ್ ಮ್ಹಳ್ಯಾರ್ ಫಕತ್ ದಾದ್ಲ್ಯಾ ಆನಿ ಸ್ತ್ರೀಯೆ ಮದ್ಲೊ ಕಾನೂನ್ಬೊದ್ಧ್ ಲೈಂಗಿಕ್ ಎಕ್ವಟ್ ಮಾತ್ರ್ ನ್ಹಯ್, ಬಗಾರ್ ಸಮಾಜೆನ್ ಒಪುನ್ ಘೆತ್ಲ್ಲೊತ ಏಕ್ ಸಾಮಾಜಿಕ್ ಬಾಂಧ್. ದೆಕುನ್ ಭಾರತಾಂತ್ ಲಗ್ನ್ ದೊಗಾಂ ವೆಕ್ತಿಮಧೆಂ ನ್ಹಯ್, ಕಾಜಾರ್ ಜಾತೆಲ್ಯಾ ದೊಗಾಂ ವ್ಯಕ್ತಿಚ್ಯಾ ಕುಟ್ಮಾಂಚೆಂ ಮಿಲನ್ ಅಶೆಂ ಲೆಕ್ತಾತ್. ಹಾಕಾ ಲಾಗೊನ್ ಕಾಜಾರಾ ಕಾರ್ಯಾಂತ್ ಸಯ್ರಿಂ, ಸೆಜಾರ್ ಆನಿ ಸಮಾಜ್ಚ್್ ಮೆತೆರ್ ಜಾತಾ. ಸಾಮಾನ್ಯ್ ಜಾವ್ನ್ ಎಕಾ ಧರ್ಮಾಚ್ಯಾ ವಿವಿದ್ ಜಾತಿಂ ಮಧೆಂ ಕಾಜಾರಾ ಕಾರ್ಯಾಚ್ಯಾ ರಿತಿ-ರಿವಾಜಿಂನಿ ಚಡ್ ಫರಕ್ ದಿಸಾನಾ ತರೀ ವಿವಿಧ್ ಧರ್ಮಾಂ ಮಧೆಂ ಸಮಾನ್ ರಿತಿ ರಿವಾಜಿ ಆಸ್ಚ್ಯೊ ಅಪ್ರೂಬ್. ಪುಣ್ ಕುಡ್ಮಿ ಆನಿ ಜಿಎಸ್ಬಿರ ಲೋಕ್ ಹಿಂದು ಜಾವ್ನಾಸ್ಲ್ಯಾರೀ ಕ್ರಿಸ್ತಾಂವಾಂಚ್ಯಾ ಕಾಜಾರಾಂನಿ ಪಳೆಂವ್ಚ್ಯೊ ಜಾಯ್ತ್ಯೊ ರಿವಾಜಿ ತಾಂ
APA, Harvard, Vancouver, ISO, and other styles
32

ರುಕ್ಮಿಣಿ, ವಿ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA JOURNAL 06, № 05 (2025): 175 to 185. https://doi.org/10.5281/zenodo.15504614.

Full text
Abstract:
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಅವರು ಹಿಂದೂ ಸಮಾಜಕ್ಕೆ ಕಳಂಕವೆನಿಸಿರುವ ಅಸ್ಪೃಶ್ಯತೆಯ ವಿವಿಧ ಆಯಾಮಗಳನ್ನು ವೈಜ್ಞಾನಿಕವಾಗಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಭಾರತದಲ್ಲಿ ಮಾತ್ರ ಇದರ ಆಚರಣೆ ಏಕೆ ಮುಂದುವರೆದಿದೆ ಎಂಬುದರ ಬಗ್ಗೆ ವಿಶ್ಲೇಷಣೆ ನೀಡಿದ್ದಾರೆ. ಹಿಂದೂ ಸಮಾಜವನ್ನು ಮಾನವೀಯ ಮೌಲ್ಯಗಳು ಸಮಾನತೆ ಸ್ವಾತಂತ್ರ್ಯ, ನ್ಯಾಯ, ವಿಶ್ವ ಭ್ರಾತೃತ್ವದ ಆಧಾರದ ಮೇಲೆ ಪುನರ್ಘಟಿಸುವ ಪ್ರಯತ್ನವನ್ನು ಅವರ ಸಾಮಾಜಿಕ ಚಿಂತನೆಯಲ್ಲಿ ಕಾಣಬಹುದು. ಸಾಮಾಜಿಕ ಸಂಶೋಧನೆಯ ನೆಲೆಗಟ್ಟಿನಲ್ಲಿ ಅಂಬೇಡ್ಕರ್‌ ಅವರ ಅಸ್ಪೃಶ್ಯತೆಯ ಕುರಿತ ಸಾಮಾಜಿಕ, ರಾಜಕೀಯ, ಧಾರ್ಮಿಕ ವಿಚಾರಗಳು ತುಂಬಾ ಮಹತ್ವವಾಗಿವೆ. ಯುರೋಪಿನ ಚರಿತ್ರೆಯಲ್ಲಿ ಕಂಡುಬರುವ ಅನೇಕ ಅನ್ಯಾಯಗಳನ್ನು ಮೂಢನಂಬಿಕೆಗಳನ್ನು ನಿವಾರಿಸಲಾಗಿದೆ. ಆದರೆ ಭಾರತದಲ್ಲಿ ಹಿಂದೂ ಬ್ರಾಹ್ಮಣ
APA, Harvard, Vancouver, ISO, and other styles
33

ಕಾಂತರಾಜ, ಯಾದವ್ ಸಿ. "ದಲಿತ ಆತ್ಮಕತೆಗಳಲ್ಲಿ ಬಾಲ್ಯ ಮತ್ತು ಶಾಲಾ ಶಿಕ್ಷಣದ ನಿರೂಪಣೆಗಳು". AKSHARASURYA 06, № 02 (2025): 84 to 91. https://doi.org/10.5281/zenodo.15124072.

Full text
Abstract:
ಮನುಷ್ಯನ ಬದುಕಿನಲ್ಲಿ ಬಾಲ್ಯದ ಅನುಭವವು ತುಂಬಾ ಮುಖ್ಯವಾದದ್ದು. ಬಾಲ್ಯದ ಬದುಕು ಎಲ್ಲರಿಗೂ ಒಂದೇ ರೀತಿಯದಾಗಿರುವುದಿಲ್ಲ. ಆ ವಯಸ್ಸಿನ ಶಿಕ್ಷಣವೂ ಕೂಡ ಬಾಲ್ಯದ ಅನುಭವವಗಳನ್ನು ದಟ್ಟವಾಗಿ ಆವರಿಸಿಕೊಂಡಿರುತ್ತದೆ. ಜಾತಿಯಾಧಾರಿತ ಸಾಮಾಜಿಕ ವ್ಯವಸ್ಥೆಯೂ ಕೂಡ ಈ ಬಾಲ್ಯದ ಮೇಲೆ ಪ್ರಭಾವವನ್ನು ಬೀರುತ್ತದೆ. ಮೇಲ್ಜಾತಿ, ಮಧ್ಯಮ ಜಾತಿಗಳು ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣದ ಕುರಿತಂತೆ ಎಚ್ಚರಿಕೆಯಿಂದಿದ್ದರೆ, ತಳ ಸಮುದಾಯಗಳು ಮತ್ತು ಶ್ರಮಿಕ ವರ್ಗ ಮೂಲಭೂತ ಸೌಕರ್ಯಗಳಿಗಾಗಿಯೇ ಹೋರಾಟ ನಡೆಸುತ್ತಿರುವುದನ್ನು ಕಾಣಬಹುದು. ಈ ಸಂಧರ್ಭದಲ್ಲಿ ಶಿಕ್ಷಣದ ಕುರಿತ ಮಾತು ಕನಸಿನ ಪಯಣವೇ ಸರಿ. ಹಸಿವು ಮತ್ತು ಅವಮಾನಗಳಾಚೆಗಿನ ಬದುಕನ್ನು ದಲಿತ ಆತ್ಮಕಥೆಗಳಲ್ಲಿ ಕಾಣಬಹುದು. ಶಾಲೆಯ ಕುರಿತಂತೆ, ಶಿಕ್ಷಕರ ಕುರಿತಂತೆ ದಲಿತ ಆತ್ಮಕತೆಗಳು ಚಿತ್ರಿಸುವ ಸೂಕ್ಷ್ಮ ಪ
APA, Harvard, Vancouver, ISO, and other styles
34

ಶೈಲಜ, ಹಿರೇಮಠ, та ಎಂ. ಭೈರಪ್ಪ ಕುಪ್ಪನಹಳ್ಳಿ. "ಬುಡಕಟ್ಟು ಮಹಿಳೆ: ಸ್ಥಾಪಿತ ಗ್ರಹಿಕೆಗಳಿಗೆ ಭಿನ್ನಮತ". AKSHARASURYA 05, № 02 (2024): 01 to 34. https://doi.org/10.5281/zenodo.14035474.

Full text
Abstract:
ಪ್ರಸ್ತುತ ಸಂದರ್ಭದಲ್ಲಿ ವಿಶಾಲಾರ್ಥ ದೃಷ್ಟಿಕೋನದ ಬರಹಗಾರರಾಗುವುದೆಂದರೆ, ಸಮಾಜದಲ್ಲಿನ ಜಾತಿ, ಪ್ರದೇಶ, ಬುಡಕಟ್ಟು, ಆದಿವಾಸಿ ಮತ್ತು ಜಂಡರ್ ಆಧಾರಿತ ಶ್ರೇಣೀಕರಣವನ್ನು ಮೀರುವುದೇ ಆಗಿದೆ; ಹಾಗಿದ್ದರೂ ಅಸಮಾನತೆಗೆ ಬುನಾದಿಯೊದಗಿಸುವ ಶ್ರೇಣೀಕರಣವನ್ನು ಅಸ್ಮಿತೆಯಾಗಿ, ಅನನ್ಯತೆಯಾಗಿ ಚಿಂತಕರು ನಿರೂಪಿಸಿದ್ದರ ಪರಿಣಾಮದಿಂದಾಗಿ, ಅಸಮಾನತೆಯನ್ನು ಸಮರ್ಥಿಸುವ ನಿರೂಪಣೆಗಳು ಸಾಹಿತ್ಯ ಲೋಕದಲ್ಲೂ ನಿರಾತಂಕವಾಗಿ ಮುಂದುವರೆದಿವೆ. ಬರಹಲೋಕದೊಳಗಿನ ಇಂತಹ ನಿರೂಪಣೆಯ ರಾಜಕಾರಣವೇ ಸತ್ಯವನ್ನು ಸೃಷ್ಟಿಸುತ್ತ, ಅದನ್ನು ಒಪ್ಪುವಂತೆ ಜ್ಞಾನದ ಅಧಿಕಾರದ ನೆಲೆಯಲ್ಲಿ ಒತ್ತಾಯಿಸುತ್ತದೆ; ಅಧ್ಯಯನದೊಳಗಿನ ಬರಹಗಾರರ ಉದ್ದೇಶದ ಭಾಗವಾಗಿ ನಿರೂಪಣೆಗೊಂಡ ನಿಲುವುಗಳನ್ನು ಸಮಸ್ಯೀಕರಿಸಿಕೊಂಡು ಮರುವಿಶ್ಲೇಷಣೆಗೆ ಒಳಪಡಿಸಬೇಕಿದೆ. ಈ ಉದ್ದೇಶದ ಹಿನ್ನೆಲೆಯಲ್ಲಿಯೇ ಮಹಿಳೆ
APA, Harvard, Vancouver, ISO, and other styles
35

Pinto, Melwyn. "ಸತಾಚೊ ಸೊಧ್ ಆನಿ ಸತಾಚ್ಯಾ ಸ್ಥಾಪನಾ ಮಧೆಂ ಸಂಸೊಧ್". MJES Journal of Amar Konkani 2, № 2 (2023): 4–7. https://doi.org/10.69852/aloy.mjesjak.2.2/17945/.

Full text
Abstract:
ಕನ್ನಡಾಚೊ ವಿಮರ್ಶಕ್, ಸಂಸೊಧ್ಕಾ.ರ್ ಆನಿ ತುಮಕೂರು ವಿಶ್ವವಿದ್ಯಾಲಯಾಚ್ಯಾ ಕನ್ನಡ ವಿಭಾಗಾಚೊ ಪ್ರೊಫೆಸರ್ ಡಾ| ನಿತ್ಯಾನಂದ ಶೆಟ್ಟಿನ್ ಆಯ್ಲೆವಾರ್ ಲಿಕ್ಲ್ಲೆಂ ಪುಸ್ತಕ್ ಮಾರ್ಗಾನ್ವೇಷಣೆ: ಸಾಹಿತ್ಯ ಸಂಶೋಧನೆಯ ರೀತಿ ನೀತಿ. ಹ್ಯಾ ಪುಸ್ತಕಾಂತ್ ಸಂಸೊಧಾವಿಶಿಂ ತಾಣೆಂ ಸಾಂಗ್ಚೊ ಏಕ್ ಪ್ರಮುಕ್ ವಿಚಾರ್ ಅಸೊ ಆಸಾ. ದೋನ್ ರಿತಿಂಚೆ ಸಂಸೊಧ್ ಸಾಧ್ಯ್ ಆಸಾತ್: ಪಯ್ಲೊ ಸತಾಚೆಂ ಸ್ಥಾಪನ್ (ಸತ್ಯ ಸ್ಥಾಪನೆ) ಕರ್ಚೊ ವಯ್ವಾಟಿ ‘ಸಂಸೊಧ್’ ಆನಿ ದುಸ್ರೊ ಸತಾಚೊ ಸೊಧ್ (ಸತ್ಯ ಶೋಧನೆ) ಕರ್ಚೊ ವಸ್ತುನಿಷ್ಟ್ ಸಂಸೊಧ್. ಹ್ಯಾ ದೊನಾಂ ಮಧೆಂ ವಿಶೇಸ್ ಫರಕ್ ಆಸಾ. ಸತಾಚೆಂ ಸ್ಥಾಪನ್ ಕರ್ಚೆಂ ಬೋವ್ ಸಲೀಸ್. ಮ್ಹಜ್ಯೆಲಾಗಿಂ ಥೊಡಿಂ ಪೂರ್ವ್ಪೀ್ಡಿತ್ ಕಲ್ಪನಾಂ ಆಸಾತ್. ಸಮಾಜ್ಯೆ ವಿಶಿಂ, ಹೆರ್ ಜಾತಿ ಧರ್ಮಾ ವಿಶಿಂ, ವಾ ಮ್ಹಾಕಾ ಜಾಯ್ನಾತ್ಲ್ಲ್ಯಾಂ ವಿಶಿಂ ಮ್ಹಜ್ಯೊ ಥೊ
APA, Harvard, Vancouver, ISO, and other styles
36

ಎಸ್., ಎಸ್. ಹಿರೇಮಠ, та ಭೈರಪ್ಪ ಎಂ. "ಕರ್ನಾಟಕದಲ್ಲಿ ದಲಿತರು". AKSHARASURYA JOURNAL 04, № 04 (2024): 01 to 44. https://doi.org/10.5281/zenodo.13283983.

Full text
Abstract:
<strong>ನೆಲಮೂಲ ಸಂಸ್ಕೃತಿಯ ಮಹಾಶೋಧಕರಾಗಿ ಪ್ರೊ.ಎಸ್.ಎಸ್.ಹಿರೇಮಠರ ಕಾಯಕ</strong> ನೆಲಮೂಲ ಸಂಸ್ಕೃತಿಯ ಜಾಡಿನಲ್ಲಿ ಸಂಶೋಧನೆಯನ್ನು ಕೈಗೊಂಡು ಬಹುತ್ವ ಭಾರತ ಹಾಗೂ ದಲಿತ ಸಂಸ್ಕೃತಿಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮಹಾಶೋಧಕರಲ್ಲಿ ಪ್ರೊ.ಎಸ್.ಎಸ್.ಹಿರೇಮಠ ಅವರು ಪ್ರಾತಃಸ್ಮರಣೀಯರಾಗಿದ್ದಾರೆ. ತಮ್ಮ ಅಧ್ಯಾಪನ ಮತ್ತು ಸಂಘಟನಾ ಕಾಯಕದ ಮೂಲಕ ಜನಪರ ಮನಸುಗಳನ್ನು ರೂಪಿಸಿದ ಕ್ರಾಂತಿಕಾರಿಯೂ ಆಗಿದ್ದ ಹಿರೇಮಠ ಮೇಷ್ಟ್ರು ಸಂಶೋಧನಾ ಕಾಯಕದ ಮೂಲಕ ಸೀಮಿತ ಬೌದ್ಧಿಕ ಹಾಗೂ ಸಾಂಸ್ಕೃತಿಕ ಸೀಮೆಗಳನ್ನು ಬಹುವಾಗಿ ವಿಸ್ತರಿಸಿಕೊಟ್ಟಿದ್ದಾರೆ. ಆದಿಮ ನೆಲೆಯಿಂದ ಹಿಡಿದು ಆಧುನಿಕ ನೆಲೆಯ ಸಾಂಸ್ಕೃತಿಕ ಸಂಗತಿಗಳ ವರೆಗೂ ಆಳವಾದ ಸಂಶೋಧನೆಯನ್ನು ಕೈಗೊಂಡ ಹಿರೇಮಠರು ಲೋಕಮುಖೀ ಒಳಹರವಿನ ಅನೇಕ ಸೂಕ್ಷ್ಮಗಳನ್ನು ನಿಕಷಕ್ಕೆ ಒಡ್ಡಿದ್ದಾರೆ; ನೆಲದರಿವಿನ ಸೀಮ
APA, Harvard, Vancouver, ISO, and other styles
37

ವಿನಯ, ಕುಮಾರ್, та ಗೌಡ ಆರ್. ನಾಗಪ್ಪ. "ಮಾತಿಲ್ಲದ ಸಮುದಾಯಕ್ಕೆ ಮಾತಾದ ಕವಿ: ಡಾ. ಸಿದ್ಧಲಿಂಗಯ್ಯ". AKSHARASURYA 03, № 05 (2024): 52–60. https://doi.org/10.5281/zenodo.10938039.

Full text
Abstract:
ಸಾಮಾಜಿಕ ಶ್ರೇಣೀಕರಣ ಭಾರತದ ಸಮಾಜದ ಬಹುಮುಖ್ಯವಾದ ಲಕ್ಷಣ. ಅಂದರೆ ಅದು ಜಾತಿಯ ಆಧಾರದ ಮೇಲೆ ನಿರ್ಧರಿತವಾಗುತ್ತದೆ. ಈ ಶ್ರೇಣೀಕರಣದ ವ್ಯವಸ್ಥೆಯು ಒಂದಿಷ್ಟು ವರ್ಗಗಳನ್ನು ಅಧೀನವಾಗಿಸಿಕೊಳ್ಳುವ ಮೇಲ್ವರ್ಗದ ಉತ್ಪನ್ನವಾಗಿದೆ. ಈ ವರ್ಗವು ಇಲ್ಲಿನ ಕೆಲವು ಸಮುದಾಯಗಳನ್ನು ಹೀನವೆಂದು ಗುರುತಿಸಿಕೊಂಡು ಶತಮಾನಗಳಿಂದ ಶೋಷಣೆಯನ್ನು ಮಾಡಿಕೊಂಡು ಬಂದಿತ್ತು. ಈ ಕೆಳಜಾತಿಗಳಿಗೆ ಯಾವುದೇ ಹಕ್ಕುಗಳು ಇಲ್ಲದೇ ಮೆಲ್ವರ್ಗದ ಜೀತಕ್ಕಷ್ಟೇ ಸೀಮಿತವಾಗಿಸಲಾಗಿತ್ತು. ಶಿಕ್ಷಣ, ಧಾರ್ಮಿಕತೆ, ಸಾಮಾಜಿಕ ಜೀವನ, ಸಮಾನತೆ ಮೊದಲಾದವುಗಳು ಇವರಿಗೆ ಪರಿಚಯವೇ ಇರಲಿಲ್ಲ. ಇವರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿ ಮಾಡಲಾಗಿತ್ತು. ಭಾರತಕ್ಕೆ ಬ್ರಿಟಿಷರು ಬಂದ ನಂತರ ಅವರು ಇಲ್ಲಿ ಎಲ್ಲರಿಗೂ ಶಿಕ್ಷಣ ನೀಡಿದ್ದರಿಂದಾಗಿ ದಲಿತರಲ್ಲಿ ಹೊಸ ಆಶಾಕಿರಣ ಮೂಡಿತು. ಮುಂದೆ ಅಂಬೇಡ್ಕರ್ ಅ
APA, Harvard, Vancouver, ISO, and other styles
38

ಶಿವರಾಜ. "ಭೂಸುಧಾರಣೆ ಕಾಯ್ದೆಗಳು ಮತ್ತು ಕರ್ನಾಟಕ". AKSHARASURYA 05, № 02 (2024): 148 to 156. https://doi.org/10.5281/zenodo.14035442.

Full text
Abstract:
ಭಗತ್&zwnj;ಸಿಂಗ್ ಹೇಳಿರುವಂತೆ ರಾಷ್ಟ್ರೀಯತೆಯು ಹೇಗಿರಬೇಕೆಂದರೆ &ldquo;ವಸಾಹತುಶಾಹಿಯೇ ಆಗಿರಲಿ, ಪ್ರಜಾಸತ್ತಾತ್ಮಕ ಮಾದರಿಯೇ ಆಗಿರಲಿ ಅದು ದೇಶದ ಸಂಪತ್ತಿನ ಲೂಟಿಯನ್ನು ಅಂತ್ಯಗೊಳಿಸುವಂತಿರಬೇಕು. ಕರ್ನಾಟಕದಲ್ಲಿ ಭೂಮಿ ಮತ್ತು ಕೃಷಿ ಕಾಯ್ದೆ-ಕಾನೂನುಗಳಿಗೆ ರೈತರಿಂದ ಪ್ರತಿರೋಧದ ಹೋರಾಟಗಳಿಲ್ಲದೆ ಅವುಗಳನ್ನು ಒಪ್ಪಿಕೊಂಡು ತಮ್ಮ ದಿನನಿತ್ಯದ ಕೃಷಿ ಚಟುವಟಿಕೆಯಲ್ಲಿ ನಿರತರಾಗಿರುತ್ತಾರೆ. ಇದಕ್ಕೆ ಕಾರಣ ಅವರುಗಳು ಬೆಳೆದಿರುವ ಬೆಳೆಯನ್ನು ಸೂಕ್ತ ಬೆಲೆಗೆ ಮಾರಾಟ ಮಾಡುವುದಾಗಿರುತ್ತದೆ. ಭೂ ಬಳಕೆಗೆ ಸಂಬಂಧಿತ ಭೂ ಸುಧಾರಣೆ ಕಾಯ್ದೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾಲಕಾಲಕ್ಕೆ ರೂಪಿಸಿ ಜಾರಿಗೆ ತಂದಿರುತ್ತವೆ. ಇದರಿಂದ ರೈತರಿಗೆ ಮತ್ತು ಕೃಷಿಯಲ್ಲಿ ನಿರತರಾದವರಿಗೆ ಆಗುತ್ತಿರುವ ಸಾಧಕ-ಬಾಧಕಗಳನ್ನು ಕೇವಲ ವರಮಾನ, ಬಂಡವಾಳ ಮತ್ತು ಆ
APA, Harvard, Vancouver, ISO, and other styles
39

ತೇಜಾವತಿ, ಕೆ. "ಕುವೆಂಪುರವರ ಜಲಗಾರ ನಾಟಕ". AKSHARASURYA JOURNAL 05, № 06 (2025): 83 to 91. https://doi.org/10.5281/zenodo.14788756.

Full text
Abstract:
ರಾಷ್ಟ್ರಕವಿ ಕುವೆಂಪುರವರು ಕನ್ನಡದ ಮೇರು ಕವಿ, ಅಗ್ರಮಾನ್ಯ ಕವಿ, ಕಾದಂಬರಿಕಾರ, ವಿಮರ್ಶಕ, ಉತ್ತಮ ಚಿಂತಕರೂ ಆಗಿದ್ದರು. ಇವರು ಅನೇಕ ನಾಟಕಗಳನ್ನು ಬರೆದಿದ್ದಾರೆ. 20ನೇಯ ಶತಮಾನದ ಶ್ರೇಷ್ಠಕವಿ, ವರಕವಿ ಬೇಂದ್ರೆಯವರಿಂದ &ldquo;ಯುಗದಕವಿ ಜಗದಕವಿ&rdquo; ಎನಿಸಿಕೊಂಡವರು. ವಿಶ್ವಮಾನವ ಸಂದೇಶವನ್ನು ಜಗತ್ತಿಗೆ ಸಾರಿದವರು ಕುವೆಂಪುರವರು.ಜಲಗಾರ ನಾಟಕ ಆರಂಭಗೊಳ್ಳುವುದು ಆಗಷ್ಟೇ ಸೂರ್ಯ ಮೂಡುವ ಹೊತ್ತಿನಲ್ಲಿ ಇನ್ನೂ ರಂಗದ ಮೇಲೆಲ್ಲಾ ಮಬ್ಬು ಮಬ್ಬು ಕತ್ತಲು, &ldquo;ಮೂಡಿ ಬಾ, ಮೂಡಿ ಬಾ, ಜಗದ ಕಣ್ಣೆ ಬಾ, ಬಾ&rdquo; ಎಂದು ಬೆಳಗನ್ನು ಸ್ವಾಗತಿಸುವ ಹಾಡಿನ ಮೂಲಕ ನಾಟಕ ಆರಂಭಗೊಳ್ಳುತ್ತದೆ. ಜಲಗಾರ ನಾಟಕದಲ್ಲಿ ಇರುವುದು ಎರಡು ದೃಶ್ಯಗಳು. ಮೊದಲನೆಯದು &ldquo;ದೇವಸ್ಥಾನಕ್ಕೆ ಜನರು ಹೋಗುತ್ತಿರುವುದು&rdquo; ಎರಡನೆಯದು &ldquo;ದೇವಸ್ಥಾನದಿಂ
APA, Harvard, Vancouver, ISO, and other styles
40

ಕಮಲಾ, ಹಂಪನಾ, та ಎಂ. ಭೈರಪ್ಪ ಕುಪ್ಪನಹಳ್ಳಿ. "ಜೈನ ದೃಷ್ಟಿಯಲ್ಲಿ ಸ್ತ್ರೀ". AKSHARASURYA 03, № 06 (2024): 01 to 18. https://doi.org/10.5281/zenodo.11126790.

Full text
Abstract:
ಕನ್ನಡ ಮಹಿಳಾ ಸಾಹಿತ್ಯ ಜಗತ್ತಿನಲ್ಲಿ ಅಚ್ಚಳಿಯದ ಹೆಜ್ಜೆ ಗುರುತುಗಳನ್ನು ಮೂಡಿಸಿದವರಲ್ಲಿ ಡಾ.ಕಮಲಾ ಹಂಪನಾ ಅವರು ಪ್ರಮುಖರಾಗಿದ್ದಾರೆ. ಕಥೆ, ಕಾವ್ಯ, ನಾಟಕ, ಕಾದಂಬರಿ ಕ್ಷೇತ್ರಗಳಲ್ಲಿ ಗಣನೀಯ ಕೃಷಿ ಮಾಡಿರುವ ಹಲವಾರು ಲೇಖಕಿಯರು ನಮಗೆ ಸಿಗುತ್ತಾರೆ. ಆದರೆ ಸಂಶೋಧನೆ, ಸಂಪಾದನೆಯಂಥ ವಿದ್ವತ್ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಮಹತ್ತರವಾದ ಕಾಣ್ಕೆಯನ್ನು ನೀಡಿದ ಲೇಖಕಿಯರು ಅಪರೂಪ. ಅಂತಹ ಅಪರೂಪದ ಸಂಶೋಧಕಿಯರಲ್ಲಿ ಕಮಲಾ ಹಂಪನಾ ಅವರು ಅಗ್ರಗಣ್ಯರಾಗಿ ಕಾಣುತ್ತಾರೆ. ಸಾಮಾಜಿಕ ತಾರತಮ್ಮ ಹಾಗೂ ಲಿಂಗ ತಾರತಮ್ಯಗಳ ನಡುವೆ ಹಲವಾರು ಸವಾಲುಗಳನ್ನು ದಾಟಿಕೊಂಡು ಅಧ್ಯಯನ ನಡೆಸಿ, ಬೋಧನೆ-ಸಂಶೋಧನೆಯ ಬೇಸಾಯದಲ್ಲಿ ಗುರುತರವಾದ ಸಾಧನೆಗೈದು ಮಾದರಿ ಮಹಿಳೆ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಡಾ.ಕಮಲಾ ಹಂಪನಾ ಅವರು ಬೆಂಗಳೂರು ಜಿಲ್ಲೆ ದೇವನಹಳ್ಳಿಯಲ್ಲಿ ೧
APA, Harvard, Vancouver, ISO, and other styles
41

ಚಿಕ್ಕಮಗಳೂರು, ಗಣೇಶ. "ವರ್ತಮಾನದ ಕನ್ನಡಿಯಲ್ಲಿ ಕನಕ ದರ್ಶನ". AKSHARASURYA JOURNAL 04, № 05 Special Issue (2024): 06 to 16. https://doi.org/10.5281/zenodo.13294272.

Full text
Abstract:
ಭಕ್ತಿಯ ಖಾಸಗಿ ವಿಚಾರಗಳನ್ನು ಸಮಾಜ ಸುಧಾರಣೆಗೆ ಮಾಧ್ಯಮವಾಗಿ ಬಳಸಿಕೊಂಡ ಕನಕದಾಸರು ಕನ್ನಡ ನಾಡಿನ ಅನನ್ಯ ಭಕ್ತಿ ಕವಿ. ಅವರು ವಾಸಿಸುತ್ತಿದ್ದ ಮಧ್ಯಕಾಲೀನ ಅವಧಿಯು ಸಂಕೀರ್ಣವಾಗಿತ್ತು. ಇದು ಧರ್ಮ ಮತ್ತು ಆಡಳಿತದ ನಡುವಿನ ತೀವ್ರ ಸಂಘರ್ಷದ ಅವಧಿ. ಅಲ್ಲಿ ಅವರು ಹರಿದಾಸ ಚಳವಳಿಯ ಮುಖವಾಣಿಯಾಗಿ ನಮ್ಮನ್ನು ಭೇಟಿಯಾಗುತ್ತಾರೆ. ಆ ಚಳವಳಿಯ ತತ್ತ್ವಶಾಸ್ತ್ರವು ಮೇಲ್ನೋಟಕ್ಕೆ ಉದಾರವಾದದ್ದಾಗಿತ್ತು. ಆಂತರಿಕವಾಗಿ ದೋಷಯುಕ್ತ, ತಾರತಮ್ಯ ಮತ್ತು ಅಸಮ ನೆಲ. ಕನಕನೂ ತನ್ನ ಹಿನ್ನಲೆಯಲ್ಲಿ ಇಟ್ಟುಕೊಂಡಿರುವ ಎಲ್ಲ ಸೈದ್ಧಾಂತಿಕ ಗೊಂದಲಗಳಲ್ಲಿ ಸಿಲುಕಿಕೊಳ್ಳುತ್ತಾನೆ. ವ್ಯಾಸಕೂಟ ಮತ್ತು ದಾಸಕೂಟಗಳು ತಾತ್ವಿಕ ಸಂಘರ್ಷದ ನಡುವೆ ತಮ್ಮನ್ನು ತಾವು ಪ್ರತಿಪಾದಿಸಲು ಹೆಣಗಾಡುತ್ತವೆ.&nbsp; ಚಳವಳಿಯ ಪರಿಸರದಲ್ಲೂ ಅಪಾರ ಒಂಟಿತನ ಅನುಭವಿಸಿದ ಕವಿ. ಇದಕ್ಕೆ ಕಾರಣವೆ
APA, Harvard, Vancouver, ISO, and other styles
42

Pinto, Melwyn. "ಎಡ್ವಿನ್ ಆನಿ ಎಡ್ವಿನಾಚೆಂ ಸಾಹಿತ್ಯ್". MJES Journal of Amar Konkani 3, № 2 (2024): 5. http://dx.doi.org/10.69852/aloy.mjesjak.3.2/16548.

Full text
Abstract:
ಆಮಿ ಹೊ ವಿಶೇಸ್ ಅಂಕೊ ಕಾಡುಂಕ್ ಯೋಜನ್ ಕೆಲ್ಲೆಂ ನ್ಹಯ್ ಎಡ್ವಿನಾನ್ ಕೊಂಕ್ಣೆಕ್ ದಿಲ್ಲ್ಯೆ ದೆಣ್ಗೆಚೆಂ ರೂಣ್ ಫಾರಿಕ್ ಕರುಂಕ್ (ತೆಂ ಆಮ್ಚ್ಯಾನ್ ಜಾಂವ್ಚೆಂನಾ), ಪುಣ್ ತಾಚ್ಯಾಕೀ ಚಡ್ ಕರ್ನ್ ಜಾತಾ ತಿತ್ಲೆಂ ತಾಚೆಂ ಸಾಹಿತ್ಯ್ ಅವಲೋಕನ್ ಕರ್ನ್ ತಾಚ್ಯಾ ಸಾಹಿತ್ಯಾಚೊ ಸಂಭ್ರಮ್ ಕರ್ಚ್ಯಾಕ್. ಪುಣ್ ತಸಲೆಂ ಕಾಮ್ 'ಅಮರ್ ಕೊಂಕ್ಣಿ'ಚ್ಯಾ ಎಕಾ ಅಂಕ್ಯಾ ಮಾರಿಫಾತ್ ಜಾಲಂ, ಆನಿ ಜಾಯ್ತ್ ಮ್ಹಳ್ಳಿ ಭ್ರಮಿದ್ ಆಮ್ಕಾಂ ನಾ. ಹ್ಯಾ ಅಂಕ್ಯಾಂತ್ಲ್ಯಾ ಪಾಂಚ್ ಪ್ರಮುಖ್ ಸಂಸೊಧ್ ಲೇಖನಾಂ ದ್ವಾರಿಂ ಎಡ್ವಿನಾಚ್ಯಾ ಒಟ್ಟಾರೆ ಸಾಹಿತ್ಯಾಕ್ ಮಾತ್ಸೆಂ ಆಪಡ್ನ್ ತಾಂತ್ಲೆಂ ಥೊಡೆಂ ಚಾಕ್ಚೆಂ ಪ್ರೇತನ್ ಮಾತ್ರ್ ಜಾಲಾಂ ಮ್ಹಣ್ ಭೊಗ್ತಾ. ಖಂಯ್ಚ್ಯಾಯೀ ಇತರ್ ಸಾಹಿತಿಕ್ ಭಾಷೆಂತ್ ಜಾಲ್ಲೆಂ ತರ್, ಎಡ್ವಿನಾನ್ ಲಿಕ್ಲ್ಲ್ಯಾ ತಸಲೆಂ ಸಾಹಿತ್ಯ್ ವಿವಿಧ್ ರಿತಿಂನಿ ಅವಲೋಕನ್ ಜ
APA, Harvard, Vancouver, ISO, and other styles
43

D'Souza, Chandralekha. "ಅಸ್ತಿತ್ವವಾದ್, ಆಯಿನ್ ರ್ಯಾಂಡ್ ಆನಿ ಹಾಂವ್ ಜಿಯೆತಾಂ". MJES Journal of Amar Konkani 3, № 2 (2024): 43–50. http://dx.doi.org/10.69852/aloy.mjesjak.3.2/16333.

Full text
Abstract:
ಅಸ್ತಿತ್ವವಾದ್ 1864 ವರ್ಸಾ ಫಾಯ್ಸ್ ಜಾಲ್ಲ್ಯಾ ಫ್ಯೊದೊರ್ ದೊಸ್ತೊಯ್ವ್ಹಸ್ಕಿ ಹಾಚ್ಯಾ "ನೊಟ್ಸ್ ಫ್ರೊಮ್ ಅಂಡರ್ಗ್ರೌಂಡ್" ಗ್ರಂಥಾಂತ್ ಉದೆವ್ನ್ ಆಯ್ಲೊ. ತ್ಯಾ ಉಪ್ರಾಂತ್ Jean-Paul Sartre, Albert Camus, Samuel Beckett, Jeanette Winterson, Iris Murdoch, ಹಾಣಿಂ ಆಪಾಪ್ಲ್ಯಾ ಸಾಹಿತ್ಯಾಂತ್ ಅಸ್ತಿತ್ವವಾದ್ ಪ್ರತಿಪಾದನ್ ಕೆಲ್ಲೊ ಆಸಾ. ಅಸ್ತಿತ್ವವಾದ್ ವೆಯುಕ್ತಿಕ್ ಸ್ವಾತಂತ್ರ್, ಕರ್ತವ್ಯ್ ಆನಿ ಅರ್ಥಾಚೊ ಸೊದ್ ಹಾಂಚೆರ್ ಭರ್ ದಿತಾ. ಧರ್ಮ್ ವಾ ಸಾಮಾಜಿಕ್ ನೇಮಾಂಚ್ಯಾಕ್ಯಿ ಚಡ್ ವಿಂಚವ್ಣೆ ಮಾರಿಫಾತ್ ವೆಕ್ತಿ ಆಪ್ಲಿಂ ಮೊಲಾಂ ಆನಿ ಮಹತ್ವ್ ರಚುನ್ ಘೆತಾ - ಮ್ಹಳ್ಳೆಂ ಪ್ರತಿಪಾದನ್ ಕರ್ತಾ ಅಸ್ತಿತ್ವವಾದ್. ಅಸ್ತಿತ್ವವಾದ್ ಪರ್ಕಿಪಣ್, ಆಕಾಂತ್, ಪ್ರಾಮಾಣಿಕ್ಪಣ್ ಆನಿ ಮನ್ಶಾಚ್ಯಾ ಅಸ್ತಿತ್ವಾಚ್ಯಾ ವಿಸಂಗತಿಂಕ್ ಖೊಲಾಯೆನ್ ವಿಶ
APA, Harvard, Vancouver, ISO, and other styles
44

D'Souza, David. "ಎಡ್ವಿನ್ ಜೆ. ಎಫ್. ಡಿ'ಸೋಜಾಚ್ಯಾ ಕಾದಂಬರಿಂನಿ ಸ್ತ್ರಿಯೊ". MJES Journal of Amar Konkani 3, № 2 (2024): 25–42. http://dx.doi.org/10.69852/aloy.mjesjak.3.2/16325.

Full text
Abstract:
ಎಕಾ ಲೇಖಕಾಚ್ಯಾ ಸಾಹಿತ್ಯಾಂತ್ಲ್ಯಾ ಸ್ತ್ರೀ ಪಾತ್ರಾಂಚೆಂ ವಿಶ್ಲೇಷಣ್ ಕೆಲ್ಲ್ಯೆ ವರ್ವಿಂ ಸ್ತ್ರಿಯಾಂ ವಿಶಿಂ ತ್ಯಾ ಕಾಳಾಚ್ಯಾ ಸಮಾಜೆಚಿಂ ವರ್ತನಾಂ ಕಿತೆಂ ಆನಿ ಕಸಲಿಂ ಮ್ಹಳ್ಳ್ಯಾಚೆಂ ಚಿತ್ರಣ್ ಮೆಳ್ತಾ, ಮಾತ್ರ್ ನ್ಹಯ್, ಇತಿಹಾಸಿಕ್ ತಶೆಂಚ್ ಸಾಮಾಜಿಕ್ ಸಂದರ್ಭಾಂಚಿ ಅಂತರ್ದೀಶ್ಟ್ಯಿ ಲಾಬ್ತಾ. ಹಿ ದೀಶ್ಟ್ ಲಿಂಗ್ ಗತಿವಿಗ್ಯಾನಾಚಿ ಗೂಂಡ್ ಸಮ್ಜಣಿ ದಿತಾ ಆನಿ ಪ್ರತಿನಿಧಿತ್ವ್ ಆನಿ ರೂಢಿವಾದಾಚಿ ವಿಮರ್ಶಾತ್ಮಕ್ ತಪಾಸ್ಣಿ ಕರುಂಕ್ ಸಕ್ತಾ. ಹಿ ಸಮ್ಜಣಿ ಆನಿ ತಪಾಸ್ಣಿ ಸಾಹಿತ್ಯ್ ಆನಿ ಸಾಮಾಜಿಕ್ ಸಂವಾದ್ - ದೊನ್ಯಿ ವಾಡೊಂಕ್ ಕಾರಣ್ ಜಾತಾ. ಎಡ್ವಿನ್ ಡಿಸೋಜಾಚ್ಯಾ ಸಾಹಿತಿಕ್ ಕ್ಯಾನ್ವಾಸಾಂತ್ ಚಡ್ ಕರುನ್ ಅಸ್ತಮ್ತಿ ಸ್ತ್ರೀಯಾಂಚೆ ಶೆಗುಣ್-ಆತ್ಮ್ವಿಶ್ವಾಸ್, ಆಕರ್ಶಿಕ್ ವ್ಯಕ್ತಿತ್ವ್, ಸೊಬಾಯ್- ಚಡ್ ಪಳೆಂವ್ಕ್ ಮೆಳ್ತಾ ತರೀ, ತಾಚ್ಯಾ ಕಾದಂಬರಿಂ
APA, Harvard, Vancouver, ISO, and other styles
45

ದಿನೇಶ, ಎನ್.ಎನ್. "ಮಲಬಾರ್ ಮಾಪಿಳ್ಳೆ ಬಂಡಾಯಗಳು: ಧರ್ಮ, ಭೂಮಿ ಮತ್ತು ಹಕ್ಕುಗಳಿಗಾಗಿ ಹೋರಾಟ". AKSHARASURYA 06, № 02 (2025): 105 to 116. https://doi.org/10.5281/zenodo.15124098.

Full text
Abstract:
19ನೆಯ ಶತಮಾನದಾದ್ಯಂತ ಸ್ಫೋಟಗೊಂಡು 20ನೇಯ ಶತಮಾನದ ಮೊದಲ ಭಾಗವು ಉಗ್ರ ಹೋರಾಟದೊಂದಿಗೆ ಅಳಿದುಹೋದವು. ಕೇರಳದ ಮಲಬಾರ್ ಪ್ರದೇಶದಲ್ಲಿ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಪ್ರತಿರೋಧವಾಗಿ ಪ್ರಾರಂಭವಾಯಿತು. ಮಲೆಯಾಳಿ ಸಮಾಜದ ಜೊತೆಗಿನ ಅರಬರ ವ್ಯಾಪಾರೀ ಸಂಬಂಧದ ಚರಿತ್ರೆ ಸುಮಾರು 9ನೇ ಶತಮಾನದಷ್ಟು ಹಿಂದಿನಿಂದ ಪ್ರಾರಂಭವಾಗುತ್ತದೆ. ಕರಾವಳಿ ಪ್ರಾಂತ್ಯದಲ್ಲಿದ್ದ ಹಿಂದೂ ಮುಖಂಡರುಗಳಿಗೆ ಶ್ರೀಮಂತ ಅರಬ ವ್ಯಾಪಾರಿಗಳ ಬೆಂಬಲ ಯಾವಾಗಲೂ ಬೇಕಾಗುತ್ತಿತ್ತು. ಮಲಬಾರಿನಲ್ಲೇ ಕ್ರಮೇಣ ಉಳಿದುಕೊಂಡ ಅರಬ ವ್ಯಾಪಾರಿಗಳು ಪ್ರಮುಖವಾಗಿ ನಾಯರ್ ಮತ್ತು ತಿಯಾ ಜಾತಿಯ ಹೆಂಗಸರನ್ನೇ ಮದುವೆಯಾದರು. ಕಾಲಾಂತರದಲ್ಲಿ ಇವರೇ ಮಾಪಿಳ್ಳೆಗಳಾದರು. ಮತಾಂತರಗೊಂಡು ಹೊಸದಾಗಿ ಸೇರ್ಪಡೆಗೊಳ್ಳುವ ಪ್ರತಿಯೊಬ್ಬ ಸದಸ್ಯನನ್ನು ಮಾಪಿಳ್ಳೆಗಳು ಸಂತೋಷದಿಂದ ಸ್ವೀಕರಿಸಿದರೂ ಮ
APA, Harvard, Vancouver, ISO, and other styles
46

Pinto, Melwyn. "ಕರಾವಳಿ ಕರ್ನಾಟಕಾಚ್ಯಾ ಭಾಸ್ ಆನಿ ಛಾಪ್ಯಾಕ್ ಕ್ರಿಸ್ತಾಂವ್ ಮಿಶನರಿಂಚಿಂ ದೆಣ್ಗಿಂ". MJES Journal of Amar Konkani 2, № 1 (2022): 16–28. https://doi.org/10.69852/aloy.mjesjak.2.1/17897/.

Full text
Abstract:
ಭಾರತಾಚೊ ಪಯ್ಲೊ ಛಾಪ್ಖಾನೊ ವಿದೇಶಿ ಜೆಜ್ವಿತ್ ಮಿಶನರಿಂನಿ 1556ವ್ಯಾ ವರ್ಸಾ ಗೊಂಯಾಂತ್ ಸುರ್ವಾತ್ಲೊ. ವಿದೇಶಿ ಮಿಶನರಿ ಕ್ರಿಸ್ತಾಂವ್ ಧರ್ಮ್ ಪ್ರಸಾರ್ ಕರುಂಕ್ ಭಾರತಾಕ್ ಆಯಿಲ್ಲೆ ಮ್ಹಳ್ಳೆಂ ಸರ್ವಾಂಕ್ಯಿಗ ಕಳಿತ್ ಆಸ್ಚಿ ಖರಿ ಗಜಾಲ್ ಜಾಲ್ಯಾರೀ ಭಾರತಾಚ್ಯಾ ಪ್ರಾದೇಶಿಕ್ ಭಾಶೆಂಕ್ ಆನಿ ಭಾರತಾಂತ್ ಛಾಪ್ಖಾನ್ಯಾಚ್ಯಾ ಉದರ್ಗತೆಕ್ ಹ್ಯಾ ಮಿಶನರಿಂನಿ ದಿಲ್ಲಿ ದೆಣ್ಗಿ ವಿಶೇಸ್. ಕರಾವಳಿ ಕರ್ನಾಟಕಾಂತ್ ‘ಮಂಗಳೂರು ಸಮಾಚಾರ’ ಮ್ಹಳ್ಳೆಂ ಕನ್ನಡಾಚೆಂ ಪಯ್ಲೆಂ ಪತ್ರ್ ಸುರ್ವಾತ್ ಕರುಂಕ್ ಕ್ರಿಸ್ತಾಂವ್ ಮಿಶನರಿ ಕಾರಣ್. 1843ವ್ಯಾ ವರ್ಸಾ ಜರ್ಮನಿಚ್ಯಾ ಬಾಸೆಲ್ ಮಿಶನರಿಂನಿ ಹೆಂ ಪತ್ರ್ ಸುರ್ವಾತ್ಲೆಂ. ವಾಸ್ತವಿಕ್ ಜಾವ್ನ್ ಸಬಾರ್ ಸುರ್ವಿಲಿಂ ಪುಸ್ತಕಾಂ, ದಿಸಾಳೆಂ ಆನಿ ನೆಮಾಳಿಂ ಛಾಪುಂಕ್ ಮಂಗ್ಳುರ್ಚ್ಯಾ ಬಾಸೆಲ್ ಮಿಷನ್ ಛಾಪ್ಖಾನ್ಯಾಚೊ ಮೊಟೊ ಆಧಾರ್
APA, Harvard, Vancouver, ISO, and other styles
47

ಭೀ., ಜಿ. ನಂದನ. "ಭಾರತ ಸಂವಿಧಾನ ಮತ್ತು ಬಸವಾದಿ ಶರಣರ ಚಿಂತನೆಗಳು". AKSHARASURYA 03, № 06 (2024): 117 to 128. https://doi.org/10.5281/zenodo.11127212.

Full text
Abstract:
ಭಾರತದ ಸಂವಿಧಾನ ಮತ್ತು ಬಸವಾದಿಶರಣರ ಚಿಂತನೆಗಳು ಎಂಬ ಎರಡು ಮಹಾನ್ ಐತಿಹಾಸಿಕ ದಾಖಲೆಗಳು. ಭಾರತದ ಸಂವಿಧಾನವನ್ನು ಮತ್ತು ಶರಣರ ವಚನ ಸಾಹಿತ್ಯವನ್ನು ಆಳವಾಗಿ ಆಧ್ಯಯನಗೈದವರಿಗೆ ವಚನ ಸಾಹಿತ್ಯದ ಪ್ರತಿಧ್ವನಿಯೇ ಭಾರತ ಸಂವಿಧಾನವೆಂಬ ಒಂದು ಸತ್ಯವು ಗೋಚರಿಸುತ್ತದೆ. ವಚನ ಸಾಹಿತ್ಯದ ವ್ಯಾಪ್ತಿಯು ಆಕಾಶದಷ್ಟು ವಿಶಾಲವಾದದ್ದು ಮತ್ತು ಸಾಗರದಷ್ಟು ಆಳವಾದದ್ದು ಹಾಗು ಅದು ವಿಶ್ವಮಾನವ ಕುಲಕೊಟಿಗೆ ಕಾಲಾತೀತವಾಗಿ ಸಂಬಂಧಿಸಿದ್ದಾಗಿದೆ. ಆದರೆ ಭಾರತದ ಸಂವಿಧಾನವು ವಿಶ್ವದ ಎಲ್ಲ ಸಂವಿಧಾನಗಳ ಒಳ್ಳೆ ಅಂಶಗಳನ್ನು ಒಳಗೊಂಡಿದ್ದರೂ ಅದರ ವ್ಯಾಪ್ತಿಯು ಮಾತ್ರ ಭಾರತಕ್ಕಷ್ಟೇ ಸಿಮಿತವಾಗಿದೆ. ಭಾರತದ ಸಂವಿಧಾನವು ಸಂಸತ್ತಿಕ ಪ್ರಜಾಪ್ತಭುತ್ವ ಮತ್ತು ಸಮಾಜಿಕ ಕಲ್ಯಾಣ ರಾಜ್ಯದ ಹಾಗು ಸಾಮಾಜಿಕ ನ್ಯಾಯದ ಕುರಿತಷ್ಟೇ ಚಿಂತಿಸಿದರೆ ವಚನ ಸಾಹಿತ್ಯವು ಆಧ್ಯಾತ್ಮಿಕ ಪ್ರಜಾ
APA, Harvard, Vancouver, ISO, and other styles
48

ಆಶಾಲತಾ, ಪಿ. "ಭಾರತದ ಪ್ರಜಾತಂತ್ರ: ಡಾ. ಬಿ.ಆರ್. ಅಂಬೇಡ್ಕರ್‌ ಚಿಂತನೆಗಳು". AKSHARASURYA JOURNAL 06, № 05 (2025): 01 to 09. https://doi.org/10.5281/zenodo.15504104.

Full text
Abstract:
ಭಾರತದಲ್ಲಿ ಮಾನವ ಹಕ್ಕುಗಳು, ಸಾಮಾಜಿಕ ನ್ಯಾಯ, ಮಹಿಳಾ ಹಕ್ಕುಗಳ ಬಗೆಗೆ ತೀವ್ರವಾಗಿ ಚಿಂತಿಸಿ, ಆ ಸಾಮಾಜಿಕ ಸುಧಾರಣೆಗಳಿಗೆ ಕಾನೂನಿನ ಚೌಕಟ್ಟು ಅವಶ್ಯವೆಂದು, ಭಾರತದ ಸಂವಿಧಾನದಲ್ಲಿ ಆ ಮೌಲ್ಯಗಳನ್ನು ಹಲವಾರು ವಿಧಿಗಳ ರೂಪದಲ್ಲಿ ಕ್ರೋಢೀಕರಿಸಿ, ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ, ಆತ್ಮಗೌರವ ಮತ್ತು ಅನ್ಯಾಯಗಳ ವಿರುದ್ಧ ಹೋರಾಟದ ಮನೋಭಾವವನ್ನು ಮೂಡಿಸಿದ ಮಹಾನ್ ಮಾನವತಾವಾದಿ, ಸಂವಿಧಾನಶಿಲ್ಪಿ, ಅರ್ಥಶಾಸ್ತ್ರಜ್ಞ, ಕಾನೂನು ತಜ್ಞ ಡಾ. ಬಾಬಾಸಾಹೇಬ್ ಅಂಬೇಡ್ಕರ್&zwnj;&zwnj;ರವರು. ಮೂಲತ ಅಂಬೇಡ್ಕರ್&zwnj;&zwnj;ರವರು, ಬೆಳೆದು ಬಂದ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳು, ಅಸ್ಪೃಶ್ಯತೆ, ಬಡತನ, ದೌರ್ಜನ್ಯ ಈ ಎಲ್ಲಾ ಜಾತಿಯ ಅಸಮಾನತೆಗಳ ಭೀತಿಗಳನ್ನು, ಒಳಗೊಂಡ ಸಮಾಜವಾಗಿತ್ತು. ಹಾಗಾಗಿ ಸಹಜವಾಗಿಯೇ ಶೋಷಿತ ಸಮುದಾಯಗಳ ಶೋಷಣೆಯ ವಿವಿಧ ಸ್ವರೂಪಗಳ
APA, Harvard, Vancouver, ISO, and other styles
49

Pinto, Melwyn. "ಫಿಲ್ಮ್ ಮಾಧ್ಯಮ್ ಪ್ರಾಕಾರ್ ಆನಿ ಅಸ್ಮಿತಾಯ್". MJES Journal of Amar Konkani 3, № 1 (2023): 4–6. https://doi.org/10.69852/aloy.mjesjak.3.1/18003/.

Full text
Abstract:
ಪಾಟ್ಲ್ಯಾ ದಿಸಾಂನಿ ಕೊಂಕ್ಣೆಂತ್ ಆಯಿಲ್ಲೆಂ ಏಕ್ ಫಿಲ್ಮ್ ಅಸ್ಮಿತಾಯ್ ಸಬಾರ್ ರಿತಿಂಚ್ಯಾ ತರ್ಕಾಕ್, ವಾದ್ ವಿವಾದಾಕ್ ಗ್ರಾಸ್ ಜಾಲಾಂ. ಹಾಂತುಂ ವಿಶೇಸ್ ಕರ್ನ್, ಫಿಲ್ಮಾಚ್ಯೆ ಕಾಣಿಯೆಂತ್ ಪಿಂತ್ರಾಯಿಲ್ಲೆಂ ಕೊಂಕಣಿ ಭಾಸ್, ಸಂಸ್ಕೃತಿ ಆನಿ ಸಮುದಾಯಾಚೆಂ ಚಿತ್ರಣ್ ಚರಿತ್ರೆಕ್ ಲಾಗಿಂ ಆಸಾಗೀ ವಾ ಫಕತ್ ಕಾಲ್ಪನಿಕ್‍ಗಿ ಮ್ಹಳ್ಳೊ ವಾದ್ ಪ್ರಮುಖ್ ಜಾವ್ನಾಸಾ. ಹಾಕಾ ಉತ್ರೊನ್, ಏಕ್ ಫಿಲ್ಮ್ ಮ್ಹಳ್ಯಾರ್ ಕಿತೆಂ ಆನಿ ಫಿಲ್ಮ್ ಏಕ್ ದೃಶ್ಯ್ ಮಾಧ್ಯಮ್ ಜಾವ್ನ್ ಖಂಯ್ಚ್ಯೆ ರಿತಿಂ ವರ್ತೊವ್ತಾ, ಹ್ಯೆ ವಿಶಿಂ ಏಕ್ ಗಂಭೀರ್ ಚರ್ಚಾ ಕೊಂಕ್ಣೆಂತ್ ಖಂಡಿತ್ ಜಾಯ್ಜಯ್ ಮ್ಹಣ್ ಭೊಗ್ತಾ. ಹರೆಕಾ ಮಾಧ್ಯಮಾಕ್ ತಾಚಿಚ್ ಮ್ಹಳ್ಳಿ ಏಕ್ ಕಾಲೆತ್ ಆಸ್ತಾ. ದಾಖ್ಲ್ಯಾಕ್ ಏಕ್ ವರ್ತಮಾನ್ ಪತ್ರ್ ವಾಚ್ತಾನಾ, ಥಂಯ್ಸರ್ ತೆಂ ವಾಚುನ್ ಮನನ್ ಕರ್ಚೆಂಚ್ ತ್ಯಾ ಮಾಧ್ಯಮಾಚಿ ಪ್ರಮ
APA, Harvard, Vancouver, ISO, and other styles
50

ಸರಿತ, ಮಬೆನ್, ಜಮದಂಡಿ ರಾಜಶೇಖರ та ಜಿ ಶಿವರಾಜ್. "ಕನ್ನಡ ಸಾಹಿತ್ಯಕ್ಕೆ ಹರ್ಮನ್ ಫೆಡ್ರಿಕ್ ಮೋಗ್ಲಿಂಗ್ ಕೊಡುಗೆ". International Journal of Philosophy and Languages (IJPL) 2, № 1 (2023): 53–57. https://doi.org/10.5281/zenodo.8170706.

Full text
Abstract:
<strong>ಉದ್ದೇಶ</strong>: <em>ಬಾಸೆಲ್ ಮಿಶನ್ನಿನ ಒಬ್ಬ ಪ್ರಮುಖ ಮಿಶನೆರಿಯೇ ಹೆರ್ಮನ್ </em><em>ಮೋಗ್ಲಿಂಗ್&zwnj;</em><em>, </em><em>ಇವರು </em><em>1836</em><em>ರಲ್ಲಿ ಬಾಸೆಲ್ ಸಮಿತಿಯ ಅನುಮತಿಯೊಂದಿಗೆ ಭಾರತಕ್ಕೆ ಬಂದರು</em><em>. </em><em>ಸರಳ ಜೀವಿಯಾಗಿದ್ದ ಇವರು ಪ್ರಾರಂಭದಲ್ಲಿ ಬೆಳಿಗ್ಗೆ ೩ ಗಂಟೆಯಿಂದ ಸಾಯಂಕಾಲದವರೆಗೆ ಕನ್ನಡ ಕಲಿಯುತ್ತಿದ್ದರು</em><em>. </em><em>ಕನ್ನಡ ಭಾಷೆಯ ಕಲಿಕೆಯ ಕುರಿತು ಇವರೆ ಹೇಳುವಂತೆ</em><em>, </em> <em>&quot;I find the Kanarese language both easy and difficult. I do not find it difficult to understand the written words. But the pronunciation will give me some word time yet of rea... now that I have difficulties with
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!