To see the other types of publications on this topic, follow the link: ಧರ್ಮ.

Journal articles on the topic 'ಧರ್ಮ'

Create a spot-on reference in APA, MLA, Chicago, Harvard, and other styles

Select a source type:

Consult the top 50 journal articles for your research on the topic 'ಧರ್ಮ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ನೇತ್ರಾವತಿ, ಎಸ್. "ಧರ್ಮದ ಒಳಗಡೆ ಸಿಲುಕಿದ ಮುಸ್ಲಿಂ ಮಹಿಳೆ". AKSHARASURYA 03, № 05 (2024): 114–27. https://doi.org/10.5281/zenodo.10938130.

Full text
Abstract:
ಧರ್ಮ ಎಂದರೆ ಮಾನವೀಯ ಮೌಲ್ಯಗಳನ್ನು, ಅಹಿಂಸೆಯಿಂದ ಕೂಡಿರುವಂತಹದ್ದು, ಎಲ್ಲರನ್ನು ಪ್ರೀತಿಯಿಂದ, ಮಮತೆಯಿಂದ ನೋಡಿಕೊಳ್ಳುವುದನ್ನು ಧರ್ಮ ಎನ್ನಬಹುದು. ಹಾಗೆಯೇ ಯಾವುದೇ ಆಚಾರ-ವಿಚಾರಗಳನ್ನು, ಮಾನವ ಸಂಬಂಧಗಳನ್ನು ಪವಿತ್ರ ಭಾವನೆಯಿಂದ, ಯಾವುದೇ ಜೀವಿಗೂ ತೊಂದರೆಯನ್ನು ನೀಡದೆ ನಡೆಸಿಕೊಳ್ಳುವುದನ್ನು ಧರ್ಮ ಎಂದು ಹೇಳಬಹುದು. ಭಾರತ ಹಲವು ಧರ್ಮಗಳನ್ನು ಒಳಗೊಂಡಿದೆ, ಅದರಲ್ಲಿ ಮುಸ್ಲಿಂ ಧರ್ಮವೂ ಒಂದು. ಹಿಂದೂಗಳಂತೆ ಮುಸ್ಲಿಂ ಧರ್ಮದವರನ್ನು ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವುದನ್ನು ಗುರುತಿಸಬಹುದು. ಯಾವುದೇ ಧರ್ಮದಲ್ಲಾದರೂ ಮಹಿಳೆಯರಿಗೆ ಸ್ವಾತಂತ್ರ್ಯ ದೊರೆಯುವುದು ತೀರ ಕಡಿಮೆ ಪ್ರಮಾಣದಲ್ಲಿ. ಹಿಂದೂ ಧರ್ಮದಲ್ಲಿ ಮಹಿಳೆಯರಿಗೆ ಪ್ರಾಚೀನ ಕಾಲದಲ್ಲಿ ಗೌರವ, ಮನ್ನಣೆ, ತಮ್ಮ ಬದುಕನ್ನು ಅವರೇ ನಿರ್ಮಿಸಿಕೊಳ್ಳುವ ಅವಕಾಶ, ಸ್ವಾತಂತ್ರ್ಯ ಇತ್ತು
APA, Harvard, Vancouver, ISO, and other styles
2

ಪವಿತ್ರ, ಸಿ. ಎಸ್. "ಮಹಿಳಾ ಸಬಲೀಕರಣ ಮತ್ತು ವೈಷ್ಣವ ಧರ್ಮ". AKSHARASURYA JOURNAL 03, № 04. SPECIAL ISSUE. (2024): 216 to 230. https://doi.org/10.5281/zenodo.10930786.

Full text
Abstract:
ನನ್ನ ಸಂಶೋಧನಾ ಲೇಖನದಲ್ಲಿ ನಾನು “ಮಹಿಳಾ ಸಬಲೀಕರಣ ಮತ್ತು ವೈಷ್ಣವ ಧರ್ಮ” ಎಂಬ ವಿಷಯವನ್ನು ಕುರಿತು ಸಂಶೋಧನಾ ಪ್ರಬಂಧವನ್ನು ಮಂಡಿಸಲು ಪ್ರಯತ್ನಿಸಿರುತ್ತೇನೆ. ಈ ದಿಕ್ಕಿನಲ್ಲಿ ವೈಷ್ಣವ ಧರ್ಮ ಮಹಿಳಾ ಸಬಲೀಕರಣಕ್ಕೆ ಯಾವ ರೀತಿಯ ಕೊಡುಗೆ ನೀಡಿದೆ? ಮಹಿಳೆಯರ ಸ್ಥಾನಮಾನದ ಸುಧಾರಣೆಗೆ ವೈಷ್ಣವ ಧರ್ಮದ ಕೊಡುಗೆ ಏನು? ಎಂಬ ನಿಟ್ಟಿನಲ್ಲಿ ಈ ಕಿರು ಪ್ರಬಂಧವನ್ನು ಸಿದ್ಧಪಡಿಸಿರುತ್ತೇನೆ. ಭಾರತದ ದೇಶದಲ್ಲಿ ಮಹಿಳೆಗೆ ಮಹತ್ವದ ಸ್ಥಾನವಿದೆ ಅಲ್ಲದೆ ಸಾಂಸ್ಕೃತಿಕವಾಗಿ ಮಹಿಳೆಯ ಸ್ಥಾನಮಾನ ಮಹತ್ವಪೂರ್ಣವಾಗಿದೆ. “ಯತ್ರ ನಾರ್ಯಂತು ಪೂಜ್ಯಂತೆ ರಮಂತೆ ತತ್ರ ದೇವತಾ” [ಎಲ್ಲಿ ನಾರಿಯನ್ನು ಪೂಜಿಸಲಾಗುವುದೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ] ಎಂದು ನಮ್ಮ ಪುರಾಣಗಳಲ್ಲಿ ಘೋಷಿಸಿವೆ. ಮಹಿಳೆ ಪುರುಷನಿಗೆ ಆಧಾರ ಸ್ಥಂಭದಂತಿದ್ದಳು.
APA, Harvard, Vancouver, ISO, and other styles
3

ಗಣೇಶ. "ಧರ್ಮ ಮತ್ತು ಅಂಬೇಡ್ಕರ್‌". AKSHARASURYA JOURNAL 06, № 05 (2025): 46 to 53. https://doi.org/10.5281/zenodo.15504212.

Full text
Abstract:
ಅಂಬೇಡ್ಕರ್‌ ಭಾರತದ ಒಬ್ಬ ಶ್ರೇಷ್ಠ ಪ್ರತಿಭಾವಂತ ಬುದ್ಧಿ ಜೀವಿ ಮತ್ತು ಮೇಧಾವಿ. ಪ್ರಪಂಚದ ಅಪ್ರತಿಮ ಚಿಂತಕರ ಸಾಲಿನಲ್ಲಿ ನಿಲ್ಲಬಲ್ಲ, ಮೇರು ವ್ಯಕ್ತಿತ್ವವುಳ್ಳ ಚಿಂತನಶೀಲ ವ್ಯಕ್ತಿ. ಅವರು ಜಗತ್ತಿನ ಎಲ್ಲಾ ಧಾರ್ಮಿಕ ಗ್ರಂಥಗಳನ್ನು ಆಸಕ್ತಿ ಮತ್ತು ಕುತೂಹಲದಿಂದ ಅಮೂಲಾಗ್ರವಾಗಿ ಅಧ್ಯಯನ ಮಾಡಿದ್ದರು. ಧರ್ಮವನ್ನು ಕುರಿತಂತೆ ರಾಬರ್ಟ್ ಸನ್ ಸ್ಮಿತ್ ಅವರ ಪರಿಕಲ್ಪನೆಯನ್ನು ಅಂಬೇಡ್ಕರ್‌ ಹಿಂದೂ ಧರ್ಮದ ತತ್ವಜ್ಞಾವನ್ನು ಕುರಿತ ತಮ್ಮ ಕೃತಿಯಲ್ಲಿ ಹೀಗೆ ಉಲ್ಲೇಖಿಸಿದ್ದಾರೆ. ಧರ್ಮ ಯಾವುದೇ ಕಾರಣಕ್ಕೂ ದುರ್ಬಲರನ್ನು ಶೋಷಿಸುವ ಅಸ್ತ್ರವಾಗಬಾರದು. ಹಿಂದೂ ಧಾರ್ಮಿಕ ವ್ಯವಸ್ಥೆಯಲ್ಲಿ ದೈವಿಕ ಪ್ರಭುತ್ವದ ಲಿಖಿತ ಸಂವಿಧಾನ ಮತ್ತು ಪುರೋಹಿತಶಾಹಿಯ ಅಘೋಷಿತ ಪ್ರಾಬಲ್ಯವನ್ನು ಕಾಪಾಡಿಕೊಂಡು ಬರಲಾಗಿದೆ. ಈ ಧರ್ಮದಲ್ಲಿ ಬಹುಸಂಖ್ಯಾತ ಹಿಂದುಳಿದ
APA, Harvard, Vancouver, ISO, and other styles
4

ಅನುಷ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆಗಳು". AKSHARASURYA JOURNAL 06, № 04 (2025): 72 to 77. https://doi.org/10.5281/zenodo.15490928.

Full text
Abstract:
ಪ್ರಸ್ತುತ ಲೇಖನದಲ್ಲಿ ಹನ್ನೆರಡನೇಯ ಶತಮಾನದಲ್ಲಿದ್ದ ವಚನ ಸಾಹಿತ್ಯದ ಸಾಮಾಜಿಕ ಚಿಂತನೆಗಳು ವ್ಯಕ್ತವಾಗಿವೆ. ಆ ಕಾಲದಲ್ಲಿದ್ದ ಸಾಮಾಜಿಕ ಮೌಲ್ಯ ಪರಿವರ್ತನೆ ವಚನಕಾರರು ಸಮಾನ ನಾಯಕತ್ವವನ್ನು ಅನುಸರಿಸಿದ್ದು, ಜಾತಿ - ಧರ್ಮ, ಲಿಂಗ ತಾರತಮ್ಯ, ಮೇಲು - ಕೀಳು, ವಿಗ್ರಹಾರಾಧನೆ ದೇವಸ್ಥಾನಗಳ ನಿರ್ಮಾಣವನ್ನು ಖಂಡಿಸಿದರು ಹಾಗೂ ಇದಕ್ಕೆಲ್ಲ ವಿರೋಧಿಯಾಗಿದ್ದರು. ವೀರಶೈವ ಧರ್ಮದ ಪಂಚ ಸೂತ್ರಗಳು ಕಾಯಕದ ಮಹತ್ವವನ್ನು ತಿಳಿಸಿರುವುದು ಎಲ್ಲರಲ್ಲಿಯೂ ಸಮಾನತೆಯ ಭಾವ ಅಂದಿನ ಕಾಲಕ್ಕೆ ಹೇಗಿತ್ತು. ವಚನಕಾರರಾದ ಬಸವಣ್ಣನವರು ಮತ್ತು ಅಕ್ಕಮಹಾದೇವಿಯವರ ವಚನಗಳ ಗ್ರಹಿಕೆ, ವಚನ ಸಾಹಿತ್ಯ ಇಂದಿನ ಸಮಾಜಕ್ಕೆ ಏಕೆ ಪ್ರಸ್ತುತ ಹಾಗೂ ಸಣ್ಣದೊಂದು ಪದ್ಯವನ್ನು ವಿಷಯದ ಕುರಿತು ಒಳಗೊಂಡಿದೆ. 
APA, Harvard, Vancouver, ISO, and other styles
5

ದಿನೇಶ, ಎನ್.ಎನ್. "ಮಲಬಾರ್ ಮಾಪಿಳ್ಳೆ ಬಂಡಾಯಗಳು: ಧರ್ಮ, ಭೂಮಿ ಮತ್ತು ಹಕ್ಕುಗಳಿಗಾಗಿ ಹೋರಾಟ". AKSHARASURYA 06, № 02 (2025): 105 to 116. https://doi.org/10.5281/zenodo.15124098.

Full text
Abstract:
19ನೆಯ ಶತಮಾನದಾದ್ಯಂತ ಸ್ಫೋಟಗೊಂಡು 20ನೇಯ ಶತಮಾನದ ಮೊದಲ ಭಾಗವು ಉಗ್ರ ಹೋರಾಟದೊಂದಿಗೆ ಅಳಿದುಹೋದವು. ಕೇರಳದ ಮಲಬಾರ್ ಪ್ರದೇಶದಲ್ಲಿ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಪ್ರತಿರೋಧವಾಗಿ ಪ್ರಾರಂಭವಾಯಿತು. ಮಲೆಯಾಳಿ ಸಮಾಜದ ಜೊತೆಗಿನ ಅರಬರ ವ್ಯಾಪಾರೀ ಸಂಬಂಧದ ಚರಿತ್ರೆ ಸುಮಾರು 9ನೇ ಶತಮಾನದಷ್ಟು ಹಿಂದಿನಿಂದ ಪ್ರಾರಂಭವಾಗುತ್ತದೆ. ಕರಾವಳಿ ಪ್ರಾಂತ್ಯದಲ್ಲಿದ್ದ ಹಿಂದೂ ಮುಖಂಡರುಗಳಿಗೆ ಶ್ರೀಮಂತ ಅರಬ ವ್ಯಾಪಾರಿಗಳ ಬೆಂಬಲ ಯಾವಾಗಲೂ ಬೇಕಾಗುತ್ತಿತ್ತು. ಮಲಬಾರಿನಲ್ಲೇ ಕ್ರಮೇಣ ಉಳಿದುಕೊಂಡ ಅರಬ ವ್ಯಾಪಾರಿಗಳು ಪ್ರಮುಖವಾಗಿ ನಾಯರ್ ಮತ್ತು ತಿಯಾ ಜಾತಿಯ ಹೆಂಗಸರನ್ನೇ ಮದುವೆಯಾದರು. ಕಾಲಾಂತರದಲ್ಲಿ ಇವರೇ ಮಾಪಿಳ್ಳೆಗಳಾದರು. ಮತಾಂತರಗೊಂಡು ಹೊಸದಾಗಿ ಸೇರ್ಪಡೆಗೊಳ್ಳುವ ಪ್ರತಿಯೊಬ್ಬ ಸದಸ್ಯನನ್ನು ಮಾಪಿಳ್ಳೆಗಳು ಸಂತೋಷದಿಂದ ಸ್ವೀಕರಿಸಿದರೂ ಮ
APA, Harvard, Vancouver, ISO, and other styles
6

ಸುಪ್ರಿಯಾ, ಮಲಶೆಟ್ಟಿ. "ವಚನಗಳಲ್ಲಿ ಖಗೋಳ ವಿಜ್ಞಾನ". AKSHARASURYA JOURNAL 04, № 04 (2024): 84 to 91. https://doi.org/10.5281/zenodo.13284072.

Full text
Abstract:
ವಿಜ್ಞಾನ ಮತ್ತು ಆಧ್ಯಾತ್ಮಿಕತೆಯು ಒಂದೇ ಸತ್ಯವನ್ನು ಎರಡು ರೀತಿಯಲ್ಲಿ ಕಾಣುವುದು. ಬ್ರಹ್ಮಾಂಡ ಮತ್ತು ಪಿಂಡಾಂಡ, ಬಾಹ್ಯ ಜಗತ್ತು ಮತ್ತು ಆಂತರಿಕ ಜಗತ್ತು ಎಂಬ ಎರಡು ಜಗತ್ತುಗಳಿವೆ. ಅನುಭವದಿಂದ ಈ ಎರಡು ಕ್ಷೇತ್ರಗಳಿಂದಲೂ ನಮಗೆ ಸತ್ಯ ದೊರಕುವುದು. ಆಂತರಿಕ ಅನುಭವದಿಂದ ಸಂಗ್ರಹಿಸಿರುವುದೇ ಮನಶಾಸ್ತ್ರ , ತತ್ವಶಾಸ್ತ್ರ ಮತ್ತು ಧರ್ಮ. ಬಾಹ್ಯ ಜಗತ್ತಿನಿಂದ ನಮಗೆ ಭೌತವಿಜ್ಞಾನಗಳು ದೊರಕುವವು. ಪೂರ್ಣವಾದ ಸತ್ಯವು ಎರಡು ಕ್ಷೇತ್ರಗಳಿಂದ ಬರುವ ಅನುಭವಗಳಿಗೆ ವಿರೋಧವಿಲ್ಲದೆ ಇರಬೇಕು. ಪಿಂಡಾಂಡವು ಬ್ರಹ್ಮಾಂಡಕ್ಕೆ ಪ್ರಮಾಣವಾಗಿರಬೇಕು. ಸತ್ಯವು ಯಾವ ಕ್ಷೇತ್ರಕ್ಕೆ ಸೇರಿದ್ದರು ಪರಸ್ಪರ ವಿರೋಧಗಳಿರುವುದಿಲ್ಲ ಆಂತರಿಕ ಸತ್ಯಕ್ಕೂ ಬಾಹ್ಯ ಸತ್ಯಕ್ಕೂ ಪರಸ್ಪರ ವಿರೋಧವಿಲ್ಲ. 
APA, Harvard, Vancouver, ISO, and other styles
7

ನಾಗೇಂದ್ರಪ್ಪ, ಶಿವಶರಣಪ್ಪ. "ವಿಜಯಶ್ರೀ ಸಬರದರವರ ಕಾವ್ಯಗಳಲ್ಲಿ ಮಹೀಳಾ ಚಿಂತನೆ". Aksharasurya Journal 05, № 05 (2025): 77 to 80. https://doi.org/10.5281/zenodo.14619562.

Full text
Abstract:
ಆಧುನಿಕ ಕಾವ್ಯಗಳನ್ನು ಅವಲೋಕಿಸಿದಾಗ ವಿಜಯಶ್ರೀ ಸಬರದರವರ ಕಾವ್ಯಗಳಲ್ಲಿ ಮಹಿಳಾ ಪರ ಚಿಂತನೆಗಳನ್ನು ಕಾಣುತ್ತೇವೆ. ಮಹಿಳೆಯನ್ನು ಪುರುಷ ಪ್ರಧಾನವಾದ ವ್ಯವಸ್ಥೆಯಲ್ಲಿ ಎರಡನೆಯ ದರ್ಜೆಯ ಪ್ರಜೆ ಎಂದು ಪರಿಗಣಿಸಿ ಆಕೆಯನ್ನು ವಿದ್ಯೆಯಿಂದ, ಅಸ್ತಿಯಿಂದ, ಸ್ವಾತಂತ್ರ್ಯದಿಂದ ದೂರವಿಡಲಾಗಿತ್ತು. ಆಕೆಗೆ ಸ್ವಾತಂತ್ರ್ಯವನ್ನು ಕೊಡಬಾರದು ಎಂದು ಈ ದೇಶದ ಧರ್ಮ ಗ್ರಂಥಗಳು ಹೇಳುತ್ತವೆ. ಆಕೆ ಮೈಲಿಗೆ, ಮಾಯೆ, ಚಂಚಲೆ, ಎಂದು ಕರೆಯುವುದರ ಮೂಲಕ ಅತ್ಯಂತ ಕೀಳಾಗಿ ಕಾಣುತ್ತಿದ್ದರು. ಮಹಿಳೆ ಜೀವನ ಪರ್ಯಂತ ಅಸ್ಪೃಶ್ಯಳಾಗಿ ಬದುಕುವಂತಹ ಅನಿವಾರ್ಯ ಪದ್ಧತಿ ಈ ದೇಶದ ಚರಿತ್ರೆಯಲ್ಲಿತ್ತು. ವೇದಗಳಲ್ಲಿ ಆಕೆಯನ್ನು ತುಂಬಾ ಹೀನಾಯವಾಗಿ ನೋಡುತ್ತಾರೆ. ಮಹಿಳೆಗೆ ಬುದ್ಧಿ ಕಡಿಮೆ ಇದೆ, ಅವಳ ಹೃದಯ ಕಿರುಬನಿಗಿಂತಲೂ ಕ್ರೂರವಾದುದು ಎಂದು ಹೇಳುತ್ತಾರೆ. ದೇಶದ ಪುರಾಣ, ಇತಿಹಾ
APA, Harvard, Vancouver, ISO, and other styles
8

ಪುಟ್ಟಸ್ವಾಮಿ. "ಕುವೆಂಪು ಅವರ ವೈಚಾರಿಕತೆ". AKSHARASURYA JOURNAL 05, № 04 (2024): 115 to 125. https://doi.org/10.5281/zenodo.14289937.

Full text
Abstract:
ಕನ್ನಡ ಸಾಹಿತ್ಯ ಸಂದರ್ಭದಲ್ಲಿ ‘ಕುವೆಂಪು’ ಎನ್ನುವ ಹೆಸರೇ ಒಂದು ವಿಶಿಷ್ಟವಾದ ಕಂಪನ್ನ, ಸೊಂಪನ್ನ ಒಳಗೊಂಡಿದೆ. ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲೂ ಕೃಷಿ ಮಾಡಿರುವ ಇವರು ಸೀಮಾಪುರುಪರೆನಿಸಿಕೊಂಡಿದ್ದಾರೆ. ಮುಖ್ಯವಾಗಿ ಅವರ ವೈಚಾರಿಕ ನಿಲುವು ವೈಜ್ಞಾನಿಕ ದೃಷ್ಟಿಯಿಂದ ಪ್ರೇರಿತವಾದದ್ದು. ವೈಚಾರಿಕತೆ ಎಂಬುದು ಬುದ್ಧಿ ಮತ್ತು ಭಾವಗಳ ವಿದ್ಯುದಾಲಿಂಗನ. ಸೂಕ್ಷ್ಮವಾದ ವಿವೇಚನಾಶಕ್ತಿ, ಆಲೋಚನಾಶಕ್ತಿಗಳ ಅಭಿವ್ಯಕ್ತಿಯ ಸಂಗಮ. ವಿವೇಕಪೂರ್ಣವಾದ ವಿವೇಚನೆಯೇ ವೈಚಾರಿಕತೆಯ ತಳಹದಿಯಾಗಿದೆ. ವೈಚಾರಿಕತೆ ಎಂಬುದು ಮೂಲಭೂತ ಮೌಲ್ಯಗಳನ್ನು ನಿರಾಕರಿಸಬಾರದು. ಸತ್ಯವನ್ನು ಶೋಧಿಸುವಾಗ ಭೌತಿಕವಾಗಿ ಕಣ್ಣಿಗೆ ಕಾಣುವ ವಸ್ತುವಿನ ವೈಜ್ಞಾನಿಕ ದೃಷ್ಟಿಯೊಂದೆ ನಿಜವಾಗಲಾರದು. ಅದರ ಜೊತೆಗೆ ಆ ವಸ್ತುವಿನ ಅಂತರಾಳದ ಚೈತನ್ಯಾತ್ಮಕ ಭಾವಲಹರಿಯು ಕೂಡ ಮುಖ್ಯ
APA, Harvard, Vancouver, ISO, and other styles
9

ರೇವತಿ, ಬಿ. ಶಿರನಾಳ. "ಅನುಪಮಾ ನಿರಂಜನ ಮತ್ತು ತ್ರಿವೇಣಿಯವರ ಕಥೆಯಲ್ಲಿ ಮಹಿಳೆಯ ಪಾತ್ರ". AKSHARASURYA JOURNAL 05, № 03 Special Issue (2024): 104 to 110. https://doi.org/10.5281/zenodo.14246680.

Full text
Abstract:
ನಮ್ಮ ನಾಡು ಸುಸಂಸ್ಕೃತವಾದ ತಾಣ ನಮ್ಮ ಮಹಾಕಾವ್ಯವಾದ “ರಾಮಾಯಣದಲ್ಲಿ” ಒಂದು ಶ್ಲೋಕ ಬರುತ್ತದೆ ಅದು “ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸೀ” ಅಂತ ಸಂಸ್ಕೃತ ಶ್ಲೋಕ ತಾತ್ಪರ್ಯ ನೋಡುವುದಾದರೆ “ತಾಯಿ ಮತ್ತು ಮಾತೃಭೂಮಿ ಸ್ವರ್ಗಕ್ಕಿಂತ ದೊಡ್ಡದು” ಎಂದು ಅರ್ಥ. ಇದನ್ನು ಅರಿತ ಸ್ತ್ರೀ ನಮ್ಮ ಸಮಾಜದಲ್ಲಿ ಪುರುಷರಿಗೆ ಗೌರವಿಸುವುದು. ಒಂದು ಧರ್ಮ ಮತ್ತು ಕರ್ತವ್ಯ. ಹಾಗಾಗಿ ನಮ್ಮ ಸಮಾಜ ಪುರುಷ ಪ್ರಧಾನವಾಗಿ ನೋಡುತ್ತದೆ. ಸಹಜವಾಗಿ ಸ್ತ್ರೀಯು ಕೂಡಾ ಪ್ರಧಾನವಾಗಿ ನೋಡುವುದು ಅವಳ ವಿಶಾಲ ಮನೋಭಾವವಾಗುತ್ತದೆ. ಜೊತೆಗೆ ಕುಟುಂಬವನ್ನು ಜವಾಬ್ದಾರಿಯುತವಾಗಿ ನಿಭಾಯಿಸುವ ಆದ್ಯ ಕರ್ತವ್ಯಗಳನ್ನು ಈ ಕಥೆಗಳಲ್ಲಿ ನಾವು ಕಾಣುತ್ತೇವೆ. ತನ್ನ ಆಸೆ ಆಕಾಂಕ್ಷೆಗಳು ಬದಿಗೆ ಸರಿಸಿ ತನ್ನ ಪರಿವಾರವನ್ನು ಪ್ರೀತಿ, ಮಮತೆ
APA, Harvard, Vancouver, ISO, and other styles
10

ಪವಿತ್ರ, ಎಸ್. "ಬೌದ್ಧ ಧಮ್ಮ ಮತ್ತು ಮಹಿಳೆ". AKSHARASURYA JOURNAL 06, № 05 (2025): 133 to 140. https://doi.org/10.5281/zenodo.15504377.

Full text
Abstract:
ಈ ಲೇಖನದಲ್ಲಿ ಬುದ್ದನ ಮೇಲಿನ ಕೆಲವು ಆರೋಪಗಳಿಗೆ ಉತ್ತರವನ್ನು ಹುಡುಕುವ ಪ್ರಯತ್ನ ಮಾಡಲಾಗಿದೆ. ಅದಕ್ಕೆ ಅಂಬೇಡ್ಕರ್‌ ಅವರು ತಮ್ಮ ಬರಹ ಮತ್ತು ಭಾಷಣಗಳಲ್ಲಿ ಆರೋಪಗಳಿಗೆ ವಿವರಣೆ ನೀಡಿದ್ದಾರೆ. ಅದನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಬುದ್ದ ತನ್ನ ಹೆಂಡತಿಯಾದ ಯಶೋಧರೆಯ ಅನುಮತಿ ಕೇಳದೆ ತೊರೆದು ಬಂದ, ಮಗನ ಮುಖವನ್ನು ಸಹ ನೋಡಲಿಲ್ಲ. ಬುದ್ದ ತನ್ನ ಸಂಘದಲ್ಲಿ ಮಹಿಳೆಯರಿಗೆ ಪ್ರವೇಶ ನೀಡಲಿಲ್ಲ. ಬುದ್ದ ತನ್ನ ಸಂಘದವರಿಗೆ ಮಹಿಳೆಯರ ವಿಷಯದಲ್ಲಿ ಸದಾ ಜಾಗ್ರತೆ ವಹಿಸಬೇಕು ಎಂದು ಹೇಳುತ್ತಿದ್ದ ಎಂಬುದು ಬುದ್ದನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಕಾರಣವಾಗಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ವೈದಿಕ ಧರ್ಮ ಪ್ರಣೀತ ಮನುಸ್ಮೃತಿ, ರಾಮಾಯಣ ಮತ್ತು ಮಹಾಭಾರತ ಕೃತಿಗಳು ಮಹಿಳೆಯರನ್ನು ಹೇಗೆ ಚಿತ್ರಿಸಿವೆ, ಅದರಲ್ಲಿ ಮಹಿಳೆಯರ ಸ್ಥಾನಮಾನಗಳೇನು
APA, Harvard, Vancouver, ISO, and other styles
11

ಶ್ರೀನಿವಾಸ, ಎಸ್.ಜಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆಗಳು". AKSHARASURYA JOURNAL 06, № 04 (2025): 01 to 10. https://doi.org/10.5281/zenodo.15490768.

Full text
Abstract:
ʼಕಾಯಕವೇ ಕೈಲಾಸʼ ವೆಂದು ಸಾರಿ, ಜನರಲ್ಲಿ ದುಡಿದು ತಿಂದು ಬದುಕುವ ಮಹತ್ವವನ್ನು ತಿಳಿಸಿದ್ದು ವಚನ ಸಾಹಿತ್ಯ. ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳಲ್ಲಿ ಸ್ತ್ರೀಯರಿಗೆ ಭಾಗವಹಿಸುವ ಸಮಾನ ಅವಕಾಶ ನೀಡುವ ಮೂಲಕ ಮಹಿಳಾ ಸ್ವಾತಂತ್ರ್ಯಕ್ಕೊಂದು ಅರ್ಥವನ್ನು ಕಲ್ಪಿಸಿದರು. ಕಲುಷಿತಗೊಂಡಿದ್ದ ಸಾಮಾಜಿಕ ಮತ್ತು ಧಾರ್ಮಿಕ ವ್ಯವಸ್ಥೆಯನ್ನು ದಿಕ್ಕರಿಸಿ, ಘನ ಬದಲಾವಣೆಯನ್ನು ಗುರಿಯಿಟ್ಟು ನಡೆದ ದಾರ್ಶನಿಕ ಚಳುವಳಿ ವಚನ ಸಾಹಿತ್ಯ. ಸಾಮಾಜಿಕ ಬದಲಾವಣೆಗೆ ಹೊಸ ಭಾಷ್ಯ ಬರೆಯುವ ಮೂಲಕ ಉತ್ತಮ ಸಮಾಜ ವ್ಯವಸ್ಥೆಗೆ ನಿಜವಾದ ಅರ್ಥ ಕಲ್ಪಿಸಿ ಕೊಟ್ಟವರು. ಸಮಾಜದ ಕೀಳುಮಟ್ಟದ ಶೋಷಣೆಯಿಂದಾಗಿಯೇ ಸಮಾಜದಲ್ಲಿ ದುಡಿಯುವ ಮತ್ತು ಕೂತು ಉಣ್ಣುವ ವರ್ಗಗಳು ನಿರ್ಮಾಣವಾಗುವುದಕ್ಕೆ ಕಾರಣವಾಗಿರಬೇಕು, ಸಮಾಜದಲ್ಲಿ ಮೇಲ್ವರ್ಗವೆಂದು ಕರೆಸಿಕೊಂಡ ಜನರು ಸಮಾಜದ ಇತರರನ್ನು
APA, Harvard, Vancouver, ISO, and other styles
12

ಚಿಕ್ಕಮಗಳೂರು, ಗಣೇಶ. "ವರ್ತಮಾನದ ಕನ್ನಡಿಯಲ್ಲಿ ಕನಕ ದರ್ಶನ". AKSHARASURYA JOURNAL 04, № 05 Special Issue (2024): 06 to 16. https://doi.org/10.5281/zenodo.13294272.

Full text
Abstract:
ಭಕ್ತಿಯ ಖಾಸಗಿ ವಿಚಾರಗಳನ್ನು ಸಮಾಜ ಸುಧಾರಣೆಗೆ ಮಾಧ್ಯಮವಾಗಿ ಬಳಸಿಕೊಂಡ ಕನಕದಾಸರು ಕನ್ನಡ ನಾಡಿನ ಅನನ್ಯ ಭಕ್ತಿ ಕವಿ. ಅವರು ವಾಸಿಸುತ್ತಿದ್ದ ಮಧ್ಯಕಾಲೀನ ಅವಧಿಯು ಸಂಕೀರ್ಣವಾಗಿತ್ತು. ಇದು ಧರ್ಮ ಮತ್ತು ಆಡಳಿತದ ನಡುವಿನ ತೀವ್ರ ಸಂಘರ್ಷದ ಅವಧಿ. ಅಲ್ಲಿ ಅವರು ಹರಿದಾಸ ಚಳವಳಿಯ ಮುಖವಾಣಿಯಾಗಿ ನಮ್ಮನ್ನು ಭೇಟಿಯಾಗುತ್ತಾರೆ. ಆ ಚಳವಳಿಯ ತತ್ತ್ವಶಾಸ್ತ್ರವು ಮೇಲ್ನೋಟಕ್ಕೆ ಉದಾರವಾದದ್ದಾಗಿತ್ತು. ಆಂತರಿಕವಾಗಿ ದೋಷಯುಕ್ತ, ತಾರತಮ್ಯ ಮತ್ತು ಅಸಮ ನೆಲ. ಕನಕನೂ ತನ್ನ ಹಿನ್ನಲೆಯಲ್ಲಿ ಇಟ್ಟುಕೊಂಡಿರುವ ಎಲ್ಲ ಸೈದ್ಧಾಂತಿಕ ಗೊಂದಲಗಳಲ್ಲಿ ಸಿಲುಕಿಕೊಳ್ಳುತ್ತಾನೆ. ವ್ಯಾಸಕೂಟ ಮತ್ತು ದಾಸಕೂಟಗಳು ತಾತ್ವಿಕ ಸಂಘರ್ಷದ ನಡುವೆ ತಮ್ಮನ್ನು ತಾವು ಪ್ರತಿಪಾದಿಸಲು ಹೆಣಗಾಡುತ್ತವೆ.  ಚಳವಳಿಯ ಪರಿಸರದಲ್ಲೂ ಅಪಾರ ಒಂಟಿತನ ಅನುಭವಿಸಿದ ಕವಿ. ಇದಕ್ಕೆ ಕಾರಣವೆ
APA, Harvard, Vancouver, ISO, and other styles
13

ಕಾಂತರಾಜ, ಯಾದವ್ ಸಿ. "ಲಂಕೇಶರ ಕಣ್ಣಲ್ಲಿ ಗಾಂಧೀಜಿ". AKSHARASURYA 05, № 02 (2024): 50 to 60. https://doi.org/10.5281/zenodo.14035140.

Full text
Abstract:
ಗಾಂಧೀಜಿಯವರು ಹುಟ್ಟಿ 156 ವರ್ಷಗಳಾಗಿವೆ. ಅವರ ಬದುಕಿನ ಬಗೆಗೆ ಚರ್ಚೆ, ಬರಹ, ಸ್ಮರಣೆ-ಸ್ತುತಿ ನಡೆಯುತ್ತಲೇ ಇವೆ. ಭಾರತದ ಇತರೆ ವ್ಯಕ್ತಿಗಳು ಜಾತಿ, ಧರ್ಮ, ಪಂಥಗಳಿಗೆ ಒಳಗಾದಂತೆ ಮಹಾತ್ಮಗಾಂಧಿಯವರು ಸುಲಭಕ್ಕೆ ಒಳಗಾಗದೆ ಇರುವುದು ಅವರ ಬದುಕಿನ ರೀತಿಯನ್ನು ಬಿಂಬಿಸುವಂತದ್ದು. ದೀರ್ಘಕಾಲ ಭಾರತದ ರಾಜಕೀಯ, ಸಾಮಾಜಿಕ ಬದುಕಿನಲ್ಲಿದ್ದ ಗಾಂಧೀಜಿಯವರು ಇಂದಿಗೂ ʼಅನ್ಯʼರಾಗಿಯೇ ಇರುವಂತಾಗಿದೆ. ಅನ್ಯ ನಂತೆ ಕಂಡರೂ ಕೂಡ ಪ್ರಸ್ತುತದಲ್ಲಿಯೂ ಒಂದಲ್ಲಾ ಒಂದುರೀತಿಯಲ್ಲಿ ಪ್ರಸ್ತುತರಾಗುತ್ತಲೇ ಇದ್ಧಾರೆ. ಗಾಂಧೀಜಿಯವರ ಸತ್ಯಾಗ್ರಹ, ಉಪವಾಸ, ಶ್ರಮದ ಬದುಕು, ಅಸ್ಪೃಶ್ಯತೆಯ ನಿವಾರಣೆ, ಬ್ರಹ್ಮಚರ್ಯ, ಟ್ರಸ್ಟೀಶಿಪ್‌ ಹೀಗೆ ಹಲವು ನೆಲೆಗಳಲ್ಲಿ ಬದುಕಿದ್ಧ ಗಾಂಧೀಜಿಯವರ ಬದುಕು ಪರ-ವಿರೋಧ ಚರ್ಚೆಗಳಿಗೆ ಒಳಗಾಗುತ್ತಲೇ, ಪ್ರಸ್ತುತಕ್ಕೆ ಮುಖಾಮುಖಿಯಾಗುತ್
APA, Harvard, Vancouver, ISO, and other styles
14

ಜ್ಯೋತಿ, ಎನ್. ಭಟ್. "ಮಾನವೀಯ ಸಮಾಜ ರೂಪಿಸುವಲ್ಲಿ ವಚನಗಳ ಪಾತ್ರ". AKSHARASURYA JOURNAL 06, № 04 (2025): 97 to 106. https://doi.org/10.5281/zenodo.15490983.

Full text
Abstract:
ವಚನ ಸಾಹಿತ್ಯವು 12ನೇ ಶತಮಾನದ ಕನ್ನಡದ ವಿಶಿಷ್ಟ ಸಾಹಿತ್ಯಪ್ರಕಾರವಾಗಿದೆ. ಇದನ್ನು ಪಂಡಿತರಿಗೆ ಮೀಸಲಾಗಿದ್ದ ಸಾಹಿತ್ಯದ ಮೀರೆದು, ಸಾಮಾನ್ಯ ಜನರ ಬದುಕು, ಅನುಭವ, ತತ್ವಗಳನ್ನು ಸರಳವಾದ ಭಾಷೆಯಲ್ಲಿ ವ್ಯಾಖ್ಯಾನಿಸಿ ಸಮಾಜದಲ್ಲಿ ಜಾಗೃತಿ ತರಲು ಶರಣರು ಬಳಸಿದರು. ಮಾತನ್ನು ಮತಿಸಿದಾಗ ಮಾತ್ರ ವಚನವಾಗುವುದು ಎಂಬ ತತ್ವದೊಂದಿಗೆ, ವಚನಗಳು ಅನುಭವದ ಭಾವಗೀತೆಗಳಾಗಿವೆ. ಇದರಲ್ಲಿ ಧರ್ಮ, ನೀತಿ, ಜ್ಞಾನ, ಶ್ರಮ, ಸಮಾನತೆ, ಕಾಯಕ ಮತ್ತು ದಾಸೋಹದಂತಹ ಮಾನವ ಮೌಲ್ಯಗಳು ಸೊಗಸಾಗಿ ಪ್ರತಿಬಿಂಬಿಸುತ್ತವೆ. ಜಾತಿ, ಲಿಂಗ, ಧರ್ಮಗಳ ಭೇದವನ್ನು ತಿರಸ್ಕರಿಸಿ ಎಲ್ಲರಿಗೂ ಸಮಾನ ಸ್ಥಾನವಿರಬೇಕು ಎಂಬ ಸಂದೇಶ ನೀಡುತ್ತವೆ. ಬಸವಣ್ಣ, ಅಕ್ಕ ಮಹಾದೇವಿ, ಅಲ್ಲಮಪ್ರಭು, ಚನ್ನಬಸವಣ್ಣನಂತಹ ಶರಣರು ಸಮಾಜ ಸುಧಾರಣೆಗೆ ಮುಂಚೂಣಿಯಲ್ಲಿದ್ದರು. ಅವರು ಪುರಾಣಕಥೆಗಳನ್ನು ಬಳಸದೆ, ತ
APA, Harvard, Vancouver, ISO, and other styles
15

ಮಹಾದೇವಿ, ಹುಣಶೀಬೀಜ. "ಮಹಾರಾಷ್ಟ್ರ್ರದಲ್ಲಿ ದಲಿತ ಚಳುವಳಿ: ಮಹಿಳಾ ಪ್ರತಿನಿಧೀಕರಣ". AKSHARASURYA JOURNAL 06, № 05 (2025): 60 to 71. https://doi.org/10.5281/zenodo.15504245.

Full text
Abstract:
ಕೌಟುಂಬಿಕ ಜವಾಬ್ದಾರಿಗಳಲ್ಲಿ ಮುಳುಗಿ ಹೋಗಿರುವ ಮಹಿಳೆ ಎಲ್ಲಾ ಅಡೆತಡೆಗಳನ್ನು ಮೀರಿ ಸಾರ್ವಜನಿಕ ಹೋರಾಟ, ರಾಜಕಾರಣ, ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡರೂ ಎಲೆ ಮರೆಯ ಕಾಯಿಯಂತೆ ಇರಬೇಕಾಗುತ್ತದೆ. ಹೀಗಿರುವಾಗಲೇ ಮಹಾರಾಷ್ಟ್ರ್ರದ ಸಾರ್ವಜನಿಕ ಹೋರಾಟಗಳಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದನ್ನು ಕಾಣಬಹುದು. ಅಂಬೇಡ್ಕರ್‌ರ ಜೊತೆಗೆ ನಿಮ್ನ ವರ್ಗಗಳ ಮಹಾವಿಮೋಚನಾ ಚಳುವಳಿಯಲ್ಲಿ ಸಾವಿರಾರು ಮಹಿಳೆಯರು ಪಾಲ್ಗೊಂಡರು. ಭಾರತ ರಾಜಕೀಯ ಸ್ವಾತಂತ್ರ್ಯ ಪಡೆಯುವ ಹವಣಿಕೆಯಲ್ಲಿದ್ದಾಗ ಅಂಬೇಡ್ಕರ್‌ರು ಸಮಾಜದ ಅಂಚಿಗೆ ದೂಡಲ್ಪಟ್ಟವರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದರು. ದಲಿತ ಸಂಘಟನೆ, ಹೋರಾಟ, ಚಳುವಳಿ, ದಲಿತ ಪತ್ರಿಕೆಗಳ ಪ್ರಕಟಣೆ, ಎದುರಿಸಿದ ಚುನಾವಣೆ, ಬೌದ್ಧ ಧರ್ಮ ಮತಾಂತರ ಹೀಗೆ ಅವರು ಕೈಗೊಂಡ ಮಹತ್ವದ ಕಾರ್ಯಗಳಲ್
APA, Harvard, Vancouver, ISO, and other styles
16

ಶುಭಾ, ಮರವಂತೆ. "ಮಹಿಳಾ ಯಕ್ಷಗಾನದ ಸವಾಲುಗಳು ಮತ್ತು ಸಾಧ್ಯತೆ". Aksharasurya Journal 05, № 05 (2025): 48 to 54. https://doi.org/10.5281/zenodo.14619490.

Full text
Abstract:
ಮಹಿಳೆಯರಿಗೆ ಹೊಂದುವ ಕಥಾ ಸಂವಿಧಾನ, ನವೀನ ತಂತ್ರ ಪರಿಕರಗಳನ್ನು ನಾವೇ ಕಂಡುಕೊಳ್ಳುದರ ಮೂಲಕ ಯಕ್ಷರಂಗದಲ್ಲೊಂದು ಮಹಿಳಾ ಲೋಕವನ್ನು ಸೃಷ್ಟಿಸುವ ಸವಾಲು ನಮ್ಮ ಮುಂದಿದೆ. ನಮ್ಮ ನಡೆಯಲ್ಲಿ ಅನನ್ಯತೆಯ ದಾರಿ ಗುರುತುಗಳು ಬೇಕಾಗಿವೆ. ಪ್ರಯೋಗಶೀಲ ಮನಸ್ಸು ಬೆಳೆದರೆ ಯಕ್ಷಗಾನದ ಏಕತಾನತೆಯನ್ನು ಮಹಿಳೆಯರು ಮುರಿದು ಮರು ಕಟ್ಟಲು ಸಾಧ್ಯವಿದೆ. ಮೊದಲು ಮಹಿಳೆಯರು ಯಕ್ಷಗಾನ ನೋಡುವುದೆ ಅಪರಾಧವೆಂದು ಭಾವಿಸುವ ಕಾಲಘಟ್ಟದಿಂದ ಬಹುದೂರ ಬಂದಿದ್ದೇವೆ. ಗಂಡಸೊಬ್ಬನೆ ಕಲಾವಿದನಾಗಿ ಅವನಷ್ಟಕ್ಕೆ ಇದ್ದು ಕುಟುಂಬದಿಂದ ದೂರ ಉಳಿದು ಬದುಕುತ್ತಿದ್ದ ಕಾಲ ಈಗ ಬದಲಾಗಿದೆ. ಹೆಣ್ಣು ಮಕ್ಕಳಿಂದಾಗಿ ಮನೆ ಮನೆಯು ಕಲಾ ಕುಟೀರವಾಗಿದೆ. ಮಹಿಳೆ ತಾನೂ ಕಲಾವಿದೆಯಾಗಿ ಮಕ್ಕಳನ್ನೂ ಆ ದೆಸೆಯಲ್ಲಿ ಪ್ರೋತ್ಸಾಹಿಸುತ್ತಾ ಕುಟುಂಬವನ್ನೆ ಆ ಕಡೆಗೆ ಚಲಿಸುವಂತೆ ಮಾಡುತ್ತಿರುವುದು ವಿಶ್
APA, Harvard, Vancouver, ISO, and other styles
17

ಹೇಮಲತ, ಹೆಚ್. ಆರ್. "ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಮಹಿಳಾ ಸಾಮಾಜಿಕ ನ್ಯಾಯತತ್ವ: ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 157 to 169. https://doi.org/10.5281/zenodo.10929989.

Full text
Abstract:
ಹಿಂದೂ ಧರ್ಮದಲ್ಲಿ ಶೂದ್ರ ಮತ್ತು ದಲಿತರ ಶೋಷಣೆ ಆದಷ್ಟೇ ಮಹಿಳೆಯರ ಶೋಷಣೆಯೂ ಆಗಿದೆ. ಹಿಂದೂ ಸಮಾಜದಲ್ಲಿ ಮಹಿಳೆಯು ಅತಿ ಕೀಳು ಮಟ್ಟದ ಸ್ಥಾನವನ್ನುಹೊಂದಿದ್ದಾಳೆ. ಜೀವನದ ಯಾವುದೇ ಕ್ಷೇತ್ರದಲ್ಲೂ ಮಹಿಳೆ ಪ್ರಗತಿ ಹೊಂದಬಾರದೆಂಬ ನಿರ್ಬಂಧನೆಗಳನ್ನು ಹೇರಲಾಗಿತ್ತು. ಮಹಿಳೆಯು ಕೇವಲ ಪುರುಷನ ಆಸೆ ಆಕಾಂಕ್ಷೆಗಳನ್ನು ತೀರಿಸುವ ಒಂದು ಸುಂದರವಾದ ವಸ್ತು ಮತ್ತು ಮಕ್ಕಳನ್ನು ಹೆರುವ ಯಂತ್ರವೆಂದು ಪರಿಗಣಿಸಲಾಗಿತ್ತು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಕೇವಲ ಗುಲಾಮಳಂತೆ ಮನೆಗೆಲಸ ಮಾಡಿ ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಅವಳ ಆದ್ಯ ಕರ್ತವ್ಯವೆಂದು ಭಾವಿಸಲಾಗಿತ್ತು. ಯಾವುದೇ ಕಾರಣಕ್ಕೂ ಮಹಿಳೆ ಹೊರಗಿನ ಸಮಾಜದಲ್ಲಿ ಇತರರಂತೆ ಧೈರ್ಯ ಮತ್ತು ಗೌರವದಿಂದ ಭಾಗವಹಿಸುವಂತಿರಲಿಲ್ಲ. ಹಾಗೇನಾದರೂ ಮಾಡಿದಿದ್ದರೆ ಅವಳು ಇಡೀ ಪುರುಷ ವರ್ಗ ಮತ್ತು
APA, Harvard, Vancouver, ISO, and other styles
18

ಆರತಿ, ಎಸ್. "ಮಲ್ಲಿಕಾ ಘಂಟಿಯವರ 'ಚಾಜ' ನಾಟಕದಲ್ಲಿ ಸಾಂಸ್ಕೃತಿಕ ಸಂಘರ್ಷ". AKSHARASURYA 04, № 03 (2024): 88 to 94. https://doi.org/10.5281/zenodo.12672754.

Full text
Abstract:
ಪುರಾತನ ಕಾಲದಿಂದಲೂ ಸಾಮ್ರಾಜ್ಯಶಾಹಿಗಳು, ಪುರುಷಪ್ರಧಾನತೆ ಮತ್ತು ಪುರೋಹಿತಶಾಹಿತ್ವಗಳು ಒಟ್ಟಾಗಿಯೇ ಮಹಿಳೆಯರ ಮೇಲೆ ನೂರಾರು ಕಟ್ಟುಪಾಡುಗಳನ್ನು ಹೇರಿವೆ. ಹೆಣ್ಣು ಒಂದು ವಸ್ತು ಎಂದು ಪುರುಷಪ್ರಧಾನ ವ್ಯವಸ್ಥೆಯ ಧರ್ಮವು ನಿರ್ವಹಿಸುತ್ತದೆ. ಪುರುಷನ ಅಧಿಕಾರ ಸ್ಥಾಪನೆಯ ಕಾರಣದಿಂದ ಅವನೇ ಹುಟ್ಟು ಹಾಕಿದ ಧರ್ಮ, ಕಾನೂನು, ನಿಯಮಗಳು, ಕಟ್ಟುಪಾಡುಗಳು ಹೆಣ್ಣನ್ನು ನಿರ್ದಾಕ್ಷಿಣ್ಯವಾಗಿ ನಡೆಸಿಕೊಳ್ಳುತ್ತವೆ. ಕುಟುಂಬ, ಆಸ್ತಿ, ಉತ್ಪಾದನೆ ಹೀಗೆ ಎಲ್ಲದರ ಮೇಲೆ ಪುರಷಾಧಿಪತ್ಯವೇ ಇರುತ್ತದೆ. ಈ ಕಾರಣದಿಂದಾಗಿ ಬಾಲ್ಯವಿವಾಹ, ಸತಿಪದ್ಧತಿ, ವಿಧವಾ ಸಮಸ್ಯೆ, ದೇವದಾಸಿ ಪದ್ಧತಿ, ಬೆತ್ತಲೆ ಸೇವೆ, ಬಹುಪತ್ನಿತ್ವ, ವರದಕ್ಷಿಣೆ ಮುಂತಾದ ಕ್ರೂರ ಸಂಪ್ರಧಾಯಗಳಿಗೆ ಹೆಣ್ಣನ್ನು ಸಿಲುಕಿಸಿ ಅವಳನ್ನು ನಿರಂತರ ಶೋಷಣೆಗೆ ಒಳಗುಮಾಡಲಾಗಿದೆ. ಮನುಸ್ಮೃತಿ ಮೊದಲಾದ ಕೃತ
APA, Harvard, Vancouver, ISO, and other styles
19

ಹನುಮಂತಪ್ಪ, ಬ್ಯಾಡಗಿ. "ಬ್ಯಾಡಗಿ ತಾಲೂಕಿನ ಕೃಷಿ ಆಚರಣೆಗಳು". AKSHARASURYA 05, № 01 (2024): 50 to 58. https://doi.org/10.5281/zenodo.13870704.

Full text
Abstract:
ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದೆ. ಆದಿಮಾನವನು ಆರಂಭದಲ್ಲಿ ಗಡ್ಡೆ -ಗೆಣಸುಗಳನ್ನು ತಿನ್ನುತ್ತಾ ಒಂದೆಡೆ ನೆಲೆ ನಿಂತು ಕೃಷಿ ಆರಂಭಿಸಿದ. ಇದನ್ನು ಅನಾದಿಕಾಲದಿಂದಲೂ ನಮ್ಮ ಜನಪದರು ಮಾಡಿಕೊಂಡು ಬರುತ್ತಿದ್ದಾರೆ. ಕೃಷಿಯನ್ನು ನಮ್ಮ ಜನಪದರು ಹಬ್ಬದ ರೀತಿ ಆಚರಣೆಯನ್ನು ಮಾಡಿಕೊಂಡು ಬರುತ್ತಿದ್ದಾರೆ. ಕೃಷಿಯನ್ನು ಮಾಡಲು ಅವಶ್ಯಕವಾಗಿ ಮಳೆಬೇಕು. ಮಳೆಯನ್ನು ಸಹ ಒಂದು ಆಚರಣೆಯಾಗಿ ಆಚರಿಸಿಕೊಂಡು ಬರುತ್ತಿದ್ದಾರೆ. ಆಚರಣೆಯಲ್ಲಿ ನಮ್ಮ ಜನಪದರು ಮನೆಗಳಿಗೆ ಹೋಗಿ ಭಿಕ್ಷಾಟನೆ ಮಾಡಿಕೊಂಡು ಮಳೆ ಬರಲು ದೈವಕ್ಕೆ ಬೇಡಿಕೊಳ್ಳುತ್ತಾರೆ. ಅದೇ ರೀತಿ ಭಾದ್ರಪದ ಶುದ್ಧ ಅಷ್ಟಮಿಯಂದು ಜೋಕುಮಾರಸ್ವಾಮಿ ಹಬ್ಬವನ್ನು ಆಚರಿಸಿ ಮಳೆ ಬರಲು ಬೇಡಿಕೊಳ್ಳುತ್ತಾರೆ. ಭಾರತ ಸುಸಂಸೃತ ರಾಷ್ಟ್ರ. ಹಾಗಾಗಿ ಭಾರತೀಯರಿಗೆ ಪಂಚಾಂಗದ ಪ್ರಕಾರ ಹೊಸ ವರ್ಷ ಮಾರ್ಚ್-ಏಪ್ರಿಲ್ ತಿಂಗ
APA, Harvard, Vancouver, ISO, and other styles
20

ಲೋಹಿತ್, ಪಿ. "ಬಂಜಾರರ ಸಾಂಪ್ರದಾಯಿಕ ಸ್ಥಿತ್ಯಂತರ". AKSHARASURYA JOURNAL 05, № 04 (2024): 60 to 68. https://doi.org/10.5281/zenodo.14289830.

Full text
Abstract:
ಜನಪದ ಸಾಹಿತ್ಯವೂ ಆಕಾಶದಷ್ಟೇ ವಿಶಾಲ, ಸಾಗರದಷ್ಟೇ ಆಳ. ಅದರಲ್ಲಿ ಹಲವು ಪ್ರಕಾರಗಳಿವೆ. ಗಾದೆ, ಒಗಟು, ಒಡಪು, ಕಥೆ, ಲಾವಣಿ, ಕಥನಗೀತೆ ಪ್ರಮುಖವಾಗಿವೆ. ಇಡೀ ಜಗತ್ತಿನಲ್ಲಿ ಸಾಹಿತ್ಯದ ಮೂಲವನ್ನೇಲ್ಲಾ ಜನಪದ ಸಾಹಿತ್ಯದಲ್ಲಿ ಕಾಣಬಹುದು. ಹೀಗಾಗಿ ಬಿ.ಎಂ.ಶ್ರೀರವರು ಜನಪದ ಸಾಹಿತ್ಯವನ್ನು ‘ಜನವಾಣಿ ಬೇರು, ಕವಿವಾಣಿ ಹೂವು’ ಎಂದುಕರೆದಿದ್ದಾರೆ. ಈ ನಾಡಿನ ಶ್ರಮ ಸಂಸ್ಕೃತಿಯ ಪ್ರತೀಕವಾದ ಬುಡಕಟ್ಟು ಸಮುದಾಯಕ್ಕೆ ಸೇರಿದ ಲಂಬಾಣಿಗರು ನಂಬಿಕೆಗೆ ಹೆಸರಾದವರು. ನಂಬಿದವರ ಪಾಲಿನ ಅಂಗರಕ್ಷಕರಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಾದರೂ, ಮತ್ತೊಬ್ಬರನ್ನು ಕಾಪಾಡುವ ಗುಣವನ್ನು ಹೊಂದಿದವರು. ತಮ್ಮ ಪ್ರಾಮಾಣಿಕತೆಯಿಂದ ಬದುಕುವ ಇವರು ಸಾಹಸಿಗಳು. ಏಕೆಂದರೆ ಇದೊಂದು ಅಖಿಲ ಭಾರತ ವ್ಯಾಪ್ತಿಯ ಅಲೆಮಾರಿ ಗುಂಪು. ಭಾರತದಲ್ಲಿ ಸುಮಾರು ೮೩೦ ಬುಡಕಟ್ಟುಗಳ
APA, Harvard, Vancouver, ISO, and other styles
21

ಸುಚಿತ್ರಾ, ಟಿ., та ಕೆ.ಎಸ್. ಗಿರಿಜಾ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ಜಾತಿ ನಿರ್ಮೂಲನೆ: ಒಂದು ವಿಶ್ಲೇಷಣೆ". AKSHARASURYA JOURNAL 06, № 05 (2025): 226 to 232. https://doi.org/10.5281/zenodo.15504688.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆ (Annihilation of Caste) ಕೃತಿ ಭಾರತೀಯ ಜಾತಿ ವ್ಯವಸ್ಥೆಯ ವಿರುದ್ಧ ನೀಡಿದ ಅತ್ಯಂತ ಪ್ರಬಲ ವಿಮರ್ಶೆಗಳಲ್ಲಿ ಒಂದಾಗಿದೆ. 1936ರಲ್ಲಿ ಜಾತ್ ಪಾತ್ ತೋಡಕ್ ಮಂಡಳಿಗೆ ಈ ಭಾಷಣವನ್ನು ನೀಡಲು ಉದ್ದೇಶಿಸಲಾಗಿತ್ತಾದರೂ, ಸಂಘಟಕರು ಅದರ ವಿಷಯವನ್ನು ತೀವ್ರವಾದದ್ದು ಎಂದು ಪರಿಗಣಿಸಿ ಅದನ್ನು ನಿರಾಕರಿಸಿದರು. ನಂತರ ಅಂಬೇಡ್ಕರ್ ಅವರು ಈ ಭಾಷಣವನ್ನು ಸ್ವತಃ ಪುಸ್ತಕ ರೂಪದಲ್ಲಿ ಪ್ರಕಟಿಸಿದರು. ಈ ಪ್ರಬಂಧದಲ್ಲಿ ಅಂಬೇಡ್ಕರ್ ಅವರ ಜಾತಿ ಸಂಬಂಧಿತ ಆಲೋಚನೆಗಳ ವಿಶ್ಲೇಷಣೆ, ಹಾಗೂ ಜಾತಿ ನಿರ್ಮೂಲನೆಗಾಗಿ ಅವರು ನೀಡಿದ ಸಂವಿಧಾನಾತ್ಮಕ ಕೊಡುಗೆಗಳನ್ನು ವಿಮರ್ಶಾತ್ಮಕವಾಗಿ ಚರ್ಚಿಸಲಾಗಿದೆ. ಜೊತೆಗೆ, ಈ ಕೃತಿಯ ಪ್ರಸ್ತುತತೆ ಮತ್ತು ಸಮಕಾಲೀನ ಜಾತಿ ರಾಜಕೀಯದ ಮೇಲೆ ಇದರ ಪರಿಣಾಮವನ್ನೂ ಅವಲೋಕಿಸಲಾಗುತ್ತದೆ.
APA, Harvard, Vancouver, ISO, and other styles
22

ಮಲರ್‌, ವಿಳಿ ಕೆ. "ಸಂಗಂ ಸಾಹಿತ್ಯ-ನಟ್ರಿಣೈ ಕೃತಿಯ ವಾಸ್ತವತೆಯ ಪರಿ". AKSHARASURYA JOURNAL 06, № 01 (2025): 01 to 11. https://doi.org/10.5281/zenodo.14961255.

Full text
Abstract:
ಸಂಗಂ ಸಾಹಿತ್ಯವು ಭಾರತೀಯ ಸಾಹಿತ್ಯ ಚರಿತ್ರೆಯಲ್ಲಿ ಪ್ರಾಚೀನತೆಯ ದೃಷ್ಟಿಯಿಂದ ಪ್ರಮುಖ ಹಾಗೂ ಅದ್ವಿತೀಯವಾಗಿದೆ. (ಅಗಂ) ಆಂತರಿಕ (ಪುಱಂ) ಬಾಹ್ಯ ವಿಷಯಗಳಿಗೆ ಸಂಬಂಧಿಸಿದಂತೆ ರಚಿತವಾಗಿರುವ ಈ ಕಾವ್ಯ (ಹಾಡು)ಗಳನ್ನು ಆ ಕಾಲದಲ್ಲಿದ್ದ ವಿವಿಧ ಕವಿಗಳು ತೊಲ್ಕಾಪ್ಪಿಯಂ ಕೃತಿಯಲ್ಲಿ ಸೂಚಿಸಿದ ನಿಯಮಗಳಿಗನುಸಾರವಾಗಿ ರಚಿಸಿದ್ದಾರೆ. ಪ್ರೇಮ, ವಿರಹ, ಕಾತುರ, ರಸಿಕತೆ, ದಾನಧರ್ಮ, ವೀರ, ಶೌರ್ಯ, ಮುಂತಾದ ವಿಷಯಗಳನ್ನೊಳಗೊಂಡಿವೆ.ಸಂಗಂ ಕಾವ್ಯಗಳೆಲ್ಲ ಮನುಷ್ಯನನ್ನೇ ಕೇಂದ್ರವಾಗಿಟ್ಟುಕೊಂಡು ರಚನೆಯಾಗಿವೆ. ಎರಡು ಸಾವಿರ ವರ್ಷಗಳ ಹಿಂದೆ ನಾಗರಿಕತೆಯ ಪ್ರಭಾವ ಅಷ್ಟಾಗಿ ಇಲ್ಲದ ಪ್ರಾರಂಭ ಕಾಲದಲ್ಲಿ ಹಸಿವು, ಕಾಮ, ವಿರಹ, ನಿಯಮ, ದಾನ, ಧರ್ಮ, ಮಾನವೀಯತೆ ಹಾಗೂ ಜೀವನವನ್ನು ಕಂಡ ಅನುಭವಿಸಿದ, ಅರಿತುಕೊಂಡ ವಿಚಾರಗಳೊಂದಿಗೆ ಆತನ ಕಲ್ಪನೆ, ಜೀವನ ಪ್ರೀತಿ, ಶ್ರದ್
APA, Harvard, Vancouver, ISO, and other styles
23

ರಮೇಶ್. "ನಿರಂಜನರ ಬರವಣಿಗೆಯಲ್ಲಿ ಮಾರ್ಕ್ಸ್‌ವಾದ". AKSHARASURYA 06, № 02 (2025): 75 to 83. https://doi.org/10.5281/zenodo.15124060.

Full text
Abstract:
ನಿರಂಜನರು ಸಾಹಿತ್ಯವಲಯದಲ್ಲಿ ಉಂಟುಮಾಡಿದ ಸಾಮಾಜಿಕ ಹೋರಾಟ ಬಹಳ ಮುಖ್ಯವಾದುದು. ಸಾಹಿತ್ಯ ಮತ್ತು ಬದುಕನ್ನು ಏಕ ರೀತಿಯಲ್ಲಿ ಕಂಡುಕೊಂಡವರು. ಸಾಮಾಜಿಕ ಬದ್ಧತೆಯನ್ನು ಕೊನೆಯವರೆಗೂ ಉಳಿಸಿಕೊಂಡವರು. ಬಾಲ್ಯದಲ್ಲಿ ಗಾಂಧಿವಾದಕ್ಕೆ ಮನಸೋತು, ಅನಂತರ ಸಮಾಜವಾದದತ್ತ ಒಲವು ಬೆಳಸಿಕೊಂಡರು. ಹರೆಯದಲ್ಲಿ ಸಮತಾವಾದದ ಸಿದ್ದಾಂತಗಳಿಂದ ಪ್ರಭಾವಿತರಾಗಿ ಮಾರ್ಕ್ಸ್‌ವಾದಿಯಾಗಿ ಕಮ್ಯೂನಿಸ್ಟ್ ಪಕ್ಷದ ಸಕ್ರಿಯ ಸದಸ್ಯರಾಗಿ ದುಡಿದವರು ನಿರಂಜನರು. ʼಸ್ವಾತಂತ್ರ್ಯ ಚಳವಳಿ, ಏಕೀಕರಣ ಚಳವಳಿ, ಹಿಂದೂ ಸಾಂಸ್ಕೃತಿಕ ಪುನರುಜ್ಜೀವನ ಚಳವಳಿಗಳು ಸೊಕ್ಕೇರಿ ಒಟ್ಟಿಗೆ ಕ್ರಿಯಾನಿರತವಾಗಿದ್ದಾಗ, ಮಾರ್ಕ್ಸ್‌ವಾದದಿಂದ ಆಕರ್ಷಿತವಾಗಿ, ಅಖಿಲಭಾರತ ಚಳವಳಿಯ ಒಂದು ಭಾಗವಾಗಿ ಕನ್ನಡ ಪ್ರಗತಿಶೀಲ ಚಳವಳಿಯು ಹುಟ್ಟಿಕೊಂಡಿತು. ಶಿವರಾಯರು ಬೆಳೆಬೆಳೆಯುತ್ತಾ ಗಾಂಧೀ ಪ
APA, Harvard, Vancouver, ISO, and other styles
24

ಮಂಜುಳಾಕ್ಷಿ, ಎಲ್. "ಮಹಿಳೆ ಸಮಾನತೆ ಮತ್ತು ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 72 to 83. https://doi.org/10.5281/zenodo.15504265.

Full text
Abstract:
ಕಾಲಾಂತರದಿಂದಲೂ ಮಹಿಳೆ ಸಮಾಜದಲ್ಲಿ ತನ್ನ ಅಸ್ವತ್ವಕ್ಕಾಗಿ ಒಂದಲ್ಲ ಒಂದು ರೀತಿಯಲ್ಲಿ ಧ್ವನಿ ಎತ್ತುತ್ತಲೆ ಬಂದಿದ್ದಾಳೆ. ಇದನ್ನು ನಾವು ಜನಪದ ಹೆಣ್ಣು ಅದರ ಪ್ರಕಾರವಾದ ತ್ರಿಪದಿಯಲ್ಲಿ ತನ್ನ ನೋವನ್ನು ಮತ್ತು ಸಮಾಜದ ಕಟ್ಟುಪಾಡು ಕಂದಾಚಾರಗಳನ್ನು ಮೌನವಾಗಿಯೇ ವಿರೋಧಿಸುತ್ತಾ ಬಂದಿದ್ದಾಳೆ. ಸಾಹಿತ್ಯದಲ್ಲಿ ಅವಳು ತಾಯಿಯಾಗಿ ಅಕ್ಕ-ತಂಗಿ, ನಾದಿನಿ, ಹೆಂಡತಿ, ಅತ್ತೆ ಹೀಗೆ ಅನೇಕ ಪಾತ್ರಗಳಲ್ಲಿ ಪುರುಷನೊಂದಿಗೆ ಜೀವಿಸುತ್ತಾ ಮಾನ್ಯತೆ ಪಡೆದಿದ್ದು ಅವನಿಂದ ದೇವತೆಯಾಗಿ, ಪ್ರಿಯೆಯಾಗಿ, ಕುಟುಂಬದ ಕಣ್ಣಾಗಿ, ಅವನ ಅರ್ಧಾಂಗಿಯಾಗಿದ್ದರೂ ಕೂಡ ಸಮಾಜದಲ್ಲಿ ಅವಳಿಗೆ ಅಂದಲ್ಲ ಇಂದಿಗೂ ಎರಡನೇ ದರ್ಜೆಯ ಸ್ಥಾನವಿದೆ ಅವಳನ್ನು ಪುರುಷ ಸಮಾಜ ತನ್ನ ಬಂಧಿಯಲ್ಲೇ ಬಂಧಿಸಿ ಅವಳ ಮೇಲೆ ಕಟ್ಟುಪಾಡು, ಕಂದಾಚಾರ ಪದ್ಧತಿಗಳನ್ನು ಹೇರುತ್ತಾ ಸಮಾಜದಲ್ಲಿ ಅವಳಿ ಯಾವುದೇ ಸ
APA, Harvard, Vancouver, ISO, and other styles
25

ಗಣೇಶ, (ಚಿಕ್ಕಮಗಳೂರು ಗಣೇಶ). "ಹಿಂದುಳಿದ ವರ್ಗಗಳ ಚಳವಳಿ: ಚಾರಿತ್ರಿಕ ಹಿನ್ನೆಲೆ, ಸ್ವರೂಪ ಹಾಗೂ ಮಹತ್ವ". AKSHARASURYA JOURNAL 03, № 04. SPECIAL ISSUE. (2024): 38 to 49. https://doi.org/10.5281/zenodo.10929675.

Full text
Abstract:
ಕನ್ನಡ ನೆಲದಲ್ಲಿ ಬಸವಣ್ಣನ ಸಾಂಸ್ಕೃತಿಕ ನಾಯಕತ್ವದಲ್ಲಿ ವಚನ ಸಾಹಿತ್ಯಾಭಿವ್ಯಕ್ತಿಯ ಮೂಲಕ ಜರುಗಿದ ಸಮಾನತೆಯ ಚಿಂತನೆಯ ಹೋರಾಟ ಚರಿತ್ರೆಯಲ್ಲಿ ಮಹತ್ವದ್ದಾಗಿದೆ. ಅದು ಸಂಭವಿಸಿದ ಕಾಲ 12ನೆಯ ಶತಮಾನ. ಅದರ ತರುವಾಯ 19ನೆಯ ಶತಮಾನದಲ್ಲಿ ‘ಬ್ರಾಹ್ಮಣ್ಯ ಆಡಳಿತಶಾಹಿ ಯಜಮಾನಿಕೆ’ ವಿರುದ್ಧ ಹಿಂದುಳಿದ ವರ್ಗಗಳನ್ನು ಜಾಗೃತಿಗೊಳಿಸಲು ಕೆಳಕಾಣಿಸಿದ ಹೋರಾಟಗಳು ಮಹತ್ವದ ಪಾತ್ರ ವಹಿಸಿದವು. ಮಹಾರಾಷ್ಟ್ರದ ಜೋತಿರಾವ್ ಮತ್ತು ಸಾವಿತ್ರಿಬಾಯಿ ಫುಲೆ ದಂಪತಿಗಳು ‘ಸತ್ಯಶೋಧಕ ಸಮಾಜ’ದ ಮುಖಾಂತರ, ಬ್ರಾಹ್ಮಣ್ಯ ಪ್ರಾಬಲ್ಯದ ವಿರೋಧ-ಶೂದ್ರ ದಲಿತರಿಗೆ ಸಮಾನತೆಯ ಹಕ್ಕು-ಮಹಿಳೆಯರ ಶಿಕ್ಷಣದ ಸಲುವಾಗಿ ಹಗಲಿರುಳು ಹೋರಾಡಿದರು. ಶಾಹು ಮಹಾರಾಜರು ತಮ್ಮ ಸಂಸ್ಥಾನದ ಆಡಳಿತ ವ್ಯವಸ್ಥೆಯಲ್ಲಿ ಬ್ರಾಹ್ಮಣೇತರರಿಗೆ ಅವಕಾಶ ನೀಡುವ ಉದ್ದೇಶದಿಂದ ಉದ
APA, Harvard, Vancouver, ISO, and other styles
26

ಸುಮಾ, ವಸಂತ ಸಾವಂತ. "ಚಾಜ ನಾಟಕದಲ್ಲಿ ಮಹಿಳಾ ಸಂವೇದನೆ". AKSHARASURYA 05, № 02 (2024): 123 to 130. https://doi.org/10.5281/zenodo.14035359.

Full text
Abstract:
ಆಧುನಿಕ ಸಾಹಿತ್ಯದ ಸಂದರ್ಭದಲ್ಲಿ ಮಹಿಳೆಯರು ಕಥೆ-ಕಾದಂಬರಿ ಪ್ರಕಾರಗಳಲ್ಲಿ ಹೆಚ್ಚಿನ ಸಾಧನೆ ಮಾಡಿದ್ದಾರೆ. ಆದರೆ ರಂಗಭೂಮಿಯಲ್ಲಿ ನಾಟಕರಚನೆಗೆ ಸಂಬಂಧಿಸಿದಂತೆ ಅಂತಹ ದೊಡ್ಡಸಾಧನೆ ಕಾಣಿಸುವುದಿಲ್ಲ. ಆದರೆ ಇತ್ತೀಚಿನ ದಶಕಗಳಲ್ಲಿ ಮಹಿಳೆ ಅನೇಕ ಮಹತ್ವದ ನಾಟಕ ಕೃತಿಗಳನ್ನು ಕೊಟ್ಟಿದ್ದಾಳೆ. ಅಂತಹ ನಾಟಕಗಳಲ್ಲಿ ಚಾಜ ನಾಟಕವು ಒಂದಾಗಿದೆ. ಹಿಂದಿನ ಕಾಲದಿಂದಲೂ ಪುರುಷ ಪ್ರಧಾನತೆ, ಸಾಮ್ರಾಜ್ಯಶಾಹಿಗಳು, ಮತ್ತು ಪುರೋಹಿತಶಾಹಿತ್ವಗಳು ಎಲ್ಲವೂ ಒಟ್ಟಾಗಿಯೇ ಮಹಿಳೆಯರ ಮೇಲೆ ಹಲವಾರು ಕಟ್ಟುಪಾಡುಗಳನ್ನು ಹೊರಿಸಿವೆ. ಹೆಣ್ಣು ಭೋಗದ ವಸ್ತು ಎಂದು ಪುರುಷಪ್ರಧಾನ ವ್ಯವಸ್ಥೆಯು ಭಾವಿಸುತ್ತದೆ. ಪುರುಷನ ಅಧಿಕಾರತ್ವದಿಂದ ಅವನೇ ಹುಟ್ಟು ಹಾಕಿದ ಧರ್ಮ, ನಿಯಮಗಳು, ಗೊಡ್ಡು ಸಂಪ್ರದಾಯಗಳು, ಕಟ್ಟುಪಾಡುಗಳು ಹೆಣ್ಣನ್ನು ನಿರ್ದಾಕ್ಷಿಣ್ಯವಾಗಿ ನಡೆಸಿಕೊಳ್ಳುತ್ತವೆ.
APA, Harvard, Vancouver, ISO, and other styles
27

ಕುಸುಮಾಂಜಲಿ, ಎಲ್. ಸಿ. ಜಗದೀಶ್. "ವಚನ ಸಾಹಿತ್ಯದಲ್ಲಿ ಸ್ತ್ರೀ ಸಂವೇದನೆ". AKSHARASURYA JOURNAL 06, № 04 (2025): 11 to 18. https://doi.org/10.5281/zenodo.15490805.

Full text
Abstract:
ಇದರಲ್ಲಿ ವಚನ ಸಾಹಿತ್ಯ ಮತ್ತು ಸ್ತ್ರೀ ಸಂವೇದನೆಯ ಸಂಬಂದವನ್ನು ಹೇಳಲಾಗಿದೆ. ಸ್ತ್ರೀ ಸಂವೇನೆ ಎಂದರರೇನು ಮತ್ತು ಸ್ತ್ರೀವಾದಕ್ಕಿರುವ ಮೌಲ್ಯವು ಯಾವುದು ಹಾಗೂ ಸಂವೇದನೆ ಎಂದರೆ ಏನು ಎಂದು ವಿವರಿಸಲಾಗಿದೆ. ಆದರೆ ಸ್ತ್ರೀವಾದವನ್ನು ಇಲ್ಲಿ ಆನ್ವಯಿಕವಾಗಿ ಮಾತ್ರವೇ ಬಳಸಲಾಗಿದೆ. ಎಲ್ಲಿಯೂ ವಚನ ಕಾರ್ತಿಯರನ್ನು ಮತ್ತು ವಚನಗಳನ್ನು ಹೆಚ್ಚು ಉಲ್ಲೇಖಿಸಲಿಕ್ಕೆ ಹೋಗಲಿಲ್ಲ. 
APA, Harvard, Vancouver, ISO, and other styles
28

ಪ್ರಕಾಶ, ಬಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಗಾಂಧೀಜಿ: ಜಾತಿ, ವರ್ಣ, ಹಿಂದುತ್ವ ಕುರಿತು ಅಭಿಪ್ರಾಯ-ಭಿನ್ನಾಭಿಪ್ರಾಯಗಳು". AKSHARASURYA JOURNAL 06, № 05 (2025): 141 to 150. https://doi.org/10.5281/zenodo.15504412.

Full text
Abstract:
ವರ್ತಮಾನದಲ್ಲಿ ಗಾಂಧೀಜಿ ಮತ್ತು ಡಾ. ಬಿ. ಆರ್, ಅಂಬೇಡ್ಕರ್‌‌ರವರನ್ನು ಅನುಸಂಧಾನ ಮಾಡಿದಾಗ ಇವರಿಬ್ಬರ ನಡುವಿನ ಜಾತಿ, ವರ್ಣ, ಹಿಂದುತ್ವ ಕುರಿತು ಅನೇಕ ಹುಸಿ ಚರ್ಚೆಗಳು, ಪ್ರಚಾರ, ಸೆಮಿನಾರ್‌ಗಳು, ಪತ್ರಿಕೆಗಳ ಮೂಲಕ ಬಿತ್ತರವಾಗುತ್ತಿವೆ. ದೇಶದ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಈ ಅಭಿಪ್ರಾಯ-ಭಿನ್ನಾಭಿಪ್ರಾಯಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಲೇಖನದ ಮೂಲಕ ನಿಜವನ್ನು ಅರಿಯುವ ಮುಖೇನ ಹೊಸದೊಂದು ತಾತ್ವಿಕತೆಯನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಜಾತ್‌ಪತ್ ತೊಡಕ್ ಮಂಡಲಕ್ಕಾಗಿ ಅಂಬೇಡ್ಕರ್‌ ಸಿದ್ದಪಡಿಸಿದ ಜಾತಿ ವಿಷಯ ಉಪನ್ಯಾಸವನ್ನು ಗಮನಿಸಿ ತಮ್ಮ ಹರಿಜನ ಪತ್ರಿಕೆಯಲ್ಲಿ ಗಾಂಧೀಜಿ ಅದನ್ನು ಉಲ್ಲೇಖಿಸುವ ಮೂಲಕ ಅಂಬೇಡ್ಕರ್‌ ರವರನ್ನು ಇದು ಪ್ರಚಾ
APA, Harvard, Vancouver, ISO, and other styles
29

ಕಮಲಾ, ಹಂಪನಾ, та ಎಂ. ಭೈರಪ್ಪ ಕುಪ್ಪನಹಳ್ಳಿ. "ಜೈನ ದೃಷ್ಟಿಯಲ್ಲಿ ಸ್ತ್ರೀ". AKSHARASURYA 03, № 06 (2024): 01 to 18. https://doi.org/10.5281/zenodo.11126790.

Full text
Abstract:
ಕನ್ನಡ ಮಹಿಳಾ ಸಾಹಿತ್ಯ ಜಗತ್ತಿನಲ್ಲಿ ಅಚ್ಚಳಿಯದ ಹೆಜ್ಜೆ ಗುರುತುಗಳನ್ನು ಮೂಡಿಸಿದವರಲ್ಲಿ ಡಾ.ಕಮಲಾ ಹಂಪನಾ ಅವರು ಪ್ರಮುಖರಾಗಿದ್ದಾರೆ. ಕಥೆ, ಕಾವ್ಯ, ನಾಟಕ, ಕಾದಂಬರಿ ಕ್ಷೇತ್ರಗಳಲ್ಲಿ ಗಣನೀಯ ಕೃಷಿ ಮಾಡಿರುವ ಹಲವಾರು ಲೇಖಕಿಯರು ನಮಗೆ ಸಿಗುತ್ತಾರೆ. ಆದರೆ ಸಂಶೋಧನೆ, ಸಂಪಾದನೆಯಂಥ ವಿದ್ವತ್ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಮಹತ್ತರವಾದ ಕಾಣ್ಕೆಯನ್ನು ನೀಡಿದ ಲೇಖಕಿಯರು ಅಪರೂಪ. ಅಂತಹ ಅಪರೂಪದ ಸಂಶೋಧಕಿಯರಲ್ಲಿ ಕಮಲಾ ಹಂಪನಾ ಅವರು ಅಗ್ರಗಣ್ಯರಾಗಿ ಕಾಣುತ್ತಾರೆ. ಸಾಮಾಜಿಕ ತಾರತಮ್ಮ ಹಾಗೂ ಲಿಂಗ ತಾರತಮ್ಯಗಳ ನಡುವೆ ಹಲವಾರು ಸವಾಲುಗಳನ್ನು ದಾಟಿಕೊಂಡು ಅಧ್ಯಯನ ನಡೆಸಿ, ಬೋಧನೆ-ಸಂಶೋಧನೆಯ ಬೇಸಾಯದಲ್ಲಿ ಗುರುತರವಾದ ಸಾಧನೆಗೈದು ಮಾದರಿ ಮಹಿಳೆ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಡಾ.ಕಮಲಾ ಹಂಪನಾ ಅವರು ಬೆಂಗಳೂರು ಜಿಲ್ಲೆ ದೇವನಹಳ್ಳಿಯಲ್ಲಿ ೧
APA, Harvard, Vancouver, ISO, and other styles
30

ತಾರಾ, ಬಿ. ಎನ್. "ಬುದ್ಧ ನಡೆದು ಬಂದ ದಾರಿ: ಒಂದು ಅವಲೋಕನ". AKSHARASURYA JOURNAL 04, № 06 (2024): 74 to 79. https://doi.org/10.5281/zenodo.13724803.

Full text
Abstract:
ಅರಿವಿನ ದಾರಿ ಕಾಣದೆ ಜನ ನರಳಾಡುವಾಗ ಅರಿತ ದಾರಿ ತೋರುವ ಮಹಾಪುರುಷರ ಅವತಾರವಾಗುತ್ತದೆ ಎಂಬುವುದು ಜನಾಭಿಪ್ರಾಯ. “ಯದಾ ಯದಾಹಿ ಧರ್ಮಶ್ಯ ಗ್ಲಾನಿರ್ಭವತಿ ಭಾರತ” ಎಂಬುದಕ್ಕೆ ಸಾಕ್ಷಿಯಾಗಿದ್ದೇ ಕ್ರಿ.ಪೂ. 6ನೇ ಶತಮಾನ. ಜಗತ್ತಿನಾದ್ಯಂತ ಅನೇಕ ಮಹಾಪುರುಷರ ಜನನವಾಗಿದ್ದು. ಅವರಲ್ಲಿ ಬೌದ್ಧ ಧರ್ಮದ ಪ್ರವರ್ತಕ ಗೌತಮ ಬುದ್ಧನೂ ಒಬ್ಬ. ಅಂತಹ ಬುದ್ಧ ನಡೆದು ಬಂದ ದಾರಿಯ ಅವಲೋಕನ ಈ ಸಂಶೋಧನಾ ಲೇಖನದ ಉದ್ದೇಶ.
APA, Harvard, Vancouver, ISO, and other styles
31

SAILUS, VINOD S. "ಭಾರತಾಂತ್ಲ್ಯಾ ಅಂತರ್-ಧರ್ಮ್ ಸಂವಾದಾಚಿ ಸುರ್ವಿಲಿ ದೇಖ್ ಜಾವ್ನ್ ಫಾ. ಥೊಮಸ್ ಸ್ಟೀಫನ್ಸ್ ಹಾಂಚೆಂ ‘ಕ್ರಿಸ್ತಪುರಾಣ್’". MJES Journal of Amar Konkani 4, № 2 (2025): 48–65. https://doi.org/10.69852/aloy.mjesjak.4.2/18614.

Full text
Abstract:
ಹೆಂ ಲೇಖನ್ ಫಾ| ಥೊಮಸ್ ಸ್ಟೀಫನ್ಸ್ ಹಾಂಚೆಂ ಕ್ರಿಸ್ತಪುರಾಣ್ ಭಾರತಾಂತ್ ಅಂತರ್ಧರ್ಮ್ ಸಂವಾದಾಚಿ ಸುರ್ವಿಲಿ ದೇಖ್ ಜಾವ್ನ್ ಘೆವ್ನ್ ಸಮಕಾಲೀನ್ ಮಿಶೊನರಿ ವಾವ್ರಾಕ್ ತಾಚಿ ಪ್ರಾಸಂಗಿಕತಾ ಕಿತ್ಲಿ ಮ್ಹಳ್ಳ್ಯಾಚೆರ್ ಧ್ಯಾನ್ ಕೇಂದ್ರಿತ್ ಕರ್ತಾ. ಕ್ರಿಸ್ತಿ ಸಂದೇಶ್ ಪ್ರಭಾವಿಕ್ಪಣಾನ್ ಕಳಂವ್ಕ್ ಸ್ಟೀಫನ್ಸ್ ಹಾಣೆಂ ಥಳೀಯ್ ಭಾಸ್, ಸಾಂಸ್ಕೃತಿಕ್ ಅಂಶ್ ಆನಿ ಭಕ್ತಿಚೆ ಸಂಪ್ರದಾಯ್ ಉದ್ದೇಶ್ಪೂರ್ವಕಿಂ ವಾಪಾರ್ಲಲೆ ದಾಕವ್ನ್ ದಿತಾ. ಹ್ಯಾ ಲೇಖನಾಂತ್ ಸಾಂಸ್ಕೃತಿಕ್ ಸಂವೇದನಶೀಲತಾಯ್ (cultural sensitivity), ಭಾಶೀಕ್ ಅನುಕೂಲನ್ (linguistic adaptation/ಭಾಶೆಚೆಂ ರೂಪಾಂತರಣ್) ಆನಿ ಆಧುನಿಕ್ ಮಿಸಾಂವಾಂತ್ ಥಳೀಯ್ ಸಂಪ್ರದಾಯಾಂಕ್ ದೀಜೆ ಜಾಲ್ಲೊ ಗೌರವ್ (ದೇಶಿ ಪರಂಪರೆಕ್ ಮಾನ್)- ಹ್ಯಾ ವಿಷಯಾಂಚೆರ್ ಭೊರ್ ದಿಲಾ. ಹೆ ಅಭ್ಯಾಸ್ ಆಪ್ಣಾಂವ್ಚೆ ಮಾರಿಫ
APA, Harvard, Vancouver, ISO, and other styles
32

Nayak, Chandrakala. "ಭಾಲಾವಲಿಕಾರ್/ರಾಜಾಪುರ ಸಾರಸ್ವತಂಚೆ ಷೋಡಶ ಸಂಸ್ಕಾರ್". MJES Journal of Amar Konkani 2, № 2 (2023): 43–53. https://doi.org/10.69852/aloy.mjesjak.2.2/17982/.

Full text
Abstract:
ಸಾರಸ್ವತ್ ಬ್ರಾಹ್ಮಣ್ ಸಮುದಾಯ್ ಭಾರತಾಂತ್ಲ್ಯಾ ಬಲೀಶ್ಟ್ ಸಮುದಾಯಾಂ ಪಯ್ಕಿ ಏಕ್. ಶಿಕಪ್, ಧರ್ಮ್, ಸಾಗ್ವಳಿ, ವೆಪಾರ್, ಆಡಾಳ್ತ್ಯಾಶೆತ್, ದುಡ್ವಾಶೆತ್ ಆಶೆಂ ಸರ್ವ್ ಗರ್ಜೆಚ್ಯಾ ಶೆತಾಂನಿ ಹ್ಯಾ ಸಮುದಾಯಾನ್ ಭೋವ್ ಉಂಚ್ಲಿ ಕಾಣಿಕ್ ಹ್ಯಾ ದೇಶಾಕ್ ದಿಲ್ಯಾ. ಸಾರಸ್ವತ್ ನ್ಹಂಯ್ ತಡಿರ್ಥಾಆವ್ನ್ ಸಗ್ಳ್ಯಾ ಭಾರತ್ಭನರ್ ವಿಸ್ತಾರೊನ್ ಆಸ್ಚ್ಯಾ ಹ್ಯಾ ಸಮುದಾಯಾಂತ್ ವೆವೆಗ್ಳ್ಯಾ ಕಾಳಾರ್, ವೆವೆಗ್ಳ್ಯಾ ಕಾರಣಾಂಕ್ ಲಾಗೊನ್ ಸಭಾರ್ ಉಪ-ಸಮುದಾಯ್ ಕಿರ್ಲೊನ್ ಆಯ್ಲೆ. ಹ್ಯಾ ಪಯ್ಕಿ ಭಾಲಾವಲಿಕಾರ್ ವಾ ಬದ್ಲಾವಣೆಸಂಗಿಂ ಅಜೂನ್ ಉರವ್ನ್ ಘೆತ್ಲ್ಯಾತ್. ಹ್ಯಾ ಸಂಸ್ಕಾರಾಂಚಿ ಪರಿಚಯ್ ಆಟಾಪ್ತಾ ಹೆಂ ಲೇಖನ್.
APA, Harvard, Vancouver, ISO, and other styles
33

ರುಕ್ಮಿಣಿ, ವಿ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA JOURNAL 06, № 05 (2025): 175 to 185. https://doi.org/10.5281/zenodo.15504614.

Full text
Abstract:
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಅವರು ಹಿಂದೂ ಸಮಾಜಕ್ಕೆ ಕಳಂಕವೆನಿಸಿರುವ ಅಸ್ಪೃಶ್ಯತೆಯ ವಿವಿಧ ಆಯಾಮಗಳನ್ನು ವೈಜ್ಞಾನಿಕವಾಗಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಭಾರತದಲ್ಲಿ ಮಾತ್ರ ಇದರ ಆಚರಣೆ ಏಕೆ ಮುಂದುವರೆದಿದೆ ಎಂಬುದರ ಬಗ್ಗೆ ವಿಶ್ಲೇಷಣೆ ನೀಡಿದ್ದಾರೆ. ಹಿಂದೂ ಸಮಾಜವನ್ನು ಮಾನವೀಯ ಮೌಲ್ಯಗಳು ಸಮಾನತೆ ಸ್ವಾತಂತ್ರ್ಯ, ನ್ಯಾಯ, ವಿಶ್ವ ಭ್ರಾತೃತ್ವದ ಆಧಾರದ ಮೇಲೆ ಪುನರ್ಘಟಿಸುವ ಪ್ರಯತ್ನವನ್ನು ಅವರ ಸಾಮಾಜಿಕ ಚಿಂತನೆಯಲ್ಲಿ ಕಾಣಬಹುದು. ಸಾಮಾಜಿಕ ಸಂಶೋಧನೆಯ ನೆಲೆಗಟ್ಟಿನಲ್ಲಿ ಅಂಬೇಡ್ಕರ್‌ ಅವರ ಅಸ್ಪೃಶ್ಯತೆಯ ಕುರಿತ ಸಾಮಾಜಿಕ, ರಾಜಕೀಯ, ಧಾರ್ಮಿಕ ವಿಚಾರಗಳು ತುಂಬಾ ಮಹತ್ವವಾಗಿವೆ. ಯುರೋಪಿನ ಚರಿತ್ರೆಯಲ್ಲಿ ಕಂಡುಬರುವ ಅನೇಕ ಅನ್ಯಾಯಗಳನ್ನು ಮೂಢನಂಬಿಕೆಗಳನ್ನು ನಿವಾರಿಸಲಾಗಿದೆ. ಆದರೆ ಭಾರತದಲ್ಲಿ ಹಿಂದೂ ಬ್ರಾಹ್ಮಣ
APA, Harvard, Vancouver, ISO, and other styles
34

SHA, SHETTAR. "ಬೌದ್ಧರು ನಿರ್ಮಿಸಿದ ಪ್ರಾಕೃತ ಜಗದ್ವಲಯ". AKSHARASURYA JOURNAL 03, № 03 (2024): 01 to 25. https://doi.org/10.5281/zenodo.10774933.

Full text
Abstract:
ಕನ್ನಡ ಸಾಹಿತ್ಯ, ಸಂಸ್ಕೃತಿ, ಶಾಸನ, ಚರಿತ್ರೆ, ಭಾಷೆಯ ಕುರಿತು ಆಳವಾದ ಸಂಶೋಧನೆ ನಡೆಸಿ ಹೊಸ ತಿಳಿವು ನೀಡುವ ಮೂಲಕ ಕನ್ನಡದ ಮನಸುಗಳನ್ನು ಬೆಳಗಿದ ಸಂಶೋಧಕರಲ್ಲಿ ಪ್ರೊ.ಷ.ಶೆಟ್ಟರ್ ಅವರು ಅಗ್ರಗಣ್ಯರಾಗಿದ್ದಾರೆ. ಪ್ರೊ. ಷಡಕ್ಷರಪ್ಪ ಶೆಟ್ಟರ್ ಅವರು ಜನಿಸಿದ್ದು 11 ಡಿಸೆಂಬರ್ 1935ರಂದು ಬಳ್ಳಾರಿ ಜಿಲ್ಲೆ ಹಡಗಲಿ ತಾಲ್ಲೂಕಿನ ಹಂಪಸಾಗರದಲ್ಲಿ. ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್‌ನಲ್ಲಿ ಉನ್ನತ ವ್ಯಾಸಂಗ ಮಾಡಿದ ಇವರು ಸಾಹಿತ್ಯ, ಚರಿತ್ರೆ, ಪ್ರಾಕ್ತನಶಾಸ್ತ್ರ, ಶಾಸನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡ ಕಾವ್ಯ ಕುರಿತು ಸುಮಾರು 30ಕ್ಕೂ ಸಂಶೋಧನಾ ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕುವಲ್ಲಿ ಇವರ ಸಂಶೋಧನೆಗಳ ಕೊಡುಗೆ ಬಹಳ ಇತ್ತು. ಕೇಂಬ್ರಿಜ್, ಹಾರ್ವರ್ಡ್,
APA, Harvard, Vancouver, ISO, and other styles
35

ಗುಂಡಣ್ಣ, ಪಿ. "ಬೌದ್ಧ ಬಿಕ್ಕು ಮತ್ತು ದೇವರಗುಡ್ಡರ ದೀಕ್ಷೆಯ ವಿಧಾನಗಳ ಅವಲೋಕನ". AKSHARASURYA JOURNAL 06, № 03 (2025): 68 to 78. https://doi.org/10.5281/zenodo.15344335.

Full text
Abstract:
ಯಾವುದೇ ಒಂದು ಮತ, ಧರ್ಮದ ಅಸ್ತಿತ್ವ ಉಳಿದಿರುವುದು ಅದನ್ನು ಅನುಸರಿಸುವ ಪರಂಪರೆಯಿಂದ ಪರಂಪರೆಗೆ ಸಾಗಿಸುವ ಅನುಯಾಯಿಗಳ ಮೇಲೆ. ಇವರ ಬಗ್ಗೆ ತಿಳಿದುಕೊಳ್ಳದೆ ಮತ, ಧರ್ಮಗಳ ಸತ್ವವನ್ನು ಗ್ರಹಿಸಲಾಗುವುದಿಲ್ಲ. ಮೌಖಿಕ ಪರಂಪರೆಯಲ್ಲಿ ಸಾಗಿ ಬಂದಿರುವ ಕಥನ, ಕಾವ್ಯ, ಲಾವಣಿ ಮೊದಲಾದವುಗಳು ಕಾಲಾನಂತರದಲ್ಲಿ ಭಿನ್ನ ಪ್ರದೇಶ, ಸಂದರ್ಭಗಳಲ್ಲಿ ಮಾರ್ಪಾಟುಗೊಂಡು ಮೂಲದಲ್ಲಿ ಇಲ್ಲದ ವಿಷಯಾಂಶಗಳನ್ನು, ಘಟನೆಗಳನ್ನು ಸೇರಿಸಿ ರೂಪುಗೊಂಡಿರುವ ಸಾಧ್ಯತೆ ದಟ್ಟವಾಗಿದೆ. ಆದರೆ ನಿಯಮ, ಆಚರಣೆಗಳು ಎಷ್ಟೇ ತಲೆಮಾರುಗಳು ದಾಟಿ ಬಂದರು ಹೆಚ್ಚು ಬದಲಾವಣೆಗೊಳಿಸದೆ ಅನುಸರಿಸಲಾಗಿರುತ್ತದೆ. ಮಂಟೇಸ್ವಾಮಿ, ಸಿದ್ದಪ್ಪಾಜಿ ಜಾತ್ರೆಗಳಲ್ಲಿ ಮಾಂಸಹಾರ, ಭಂಗಿ ಸೇವನೆಯ ಪದ್ದತಿ ಇದೆ. ಮಲೆಯ ಮಾದಯ್ಯನ ನೆಲೆಯಲ್ಲಿ ಹೆಣ್ಣು ಗಂಡಿನ ಸಂಬಂಧಕ್ಕಾಗಲಿ, ಮಾಂಸ-ಮದ್ಯಗಳ ಸೇವನೆಗಾಗಲಿ ಅವ
APA, Harvard, Vancouver, ISO, and other styles
36

ಮುಕ್ತಾ, ಪೈ., та ಶಂಕರ್ ಜ್ಯೋತಿ. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 84 to 93. https://doi.org/10.5281/zenodo.15504282.

Full text
Abstract:
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಚನ ಸಾಹಿತ್ಯಕ್ಕೊಂದು ವಿಶಿಷ್ಟವಾದ ಸ್ಥಾನವಿದೆ. ಇದು ಎಲ್ಲಾ ವರ್ಗ, ವರ್ಣದ ಜನಸಾಮಾನ್ಯರು ತಮ್ಮ ಮನಸ್ಸಿನಲ್ಲಿದ್ದ ಭಾವನೆಗಳನ್ನು ವ್ಯಕ್ತಪಡಿಸಿದ ಅದ್ಭುತವಾದ ಭಕ್ತಿ ಸಾಹಿತ್ಯ. ಮೇಲು-ಕೀಳು, ಜಾತಿ-ಮತ, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರೂ ಸಾಮೂಹಿಕವಾಗಿ ಪಾಲ್ಗೊಂಡ ಸಾಹಿತ್ಯ ಜಗತ್ತಿನ ಇತಿಹಾಸದಲ್ಲಿಯೇ ವಿರಳವಾಗಿದೆ. ಶರಣ ಧರ್ಮದ ವಿಶಿಷ್ಟತೆ ಎಂದರೆ ಪೂಜೆ ಪುನಸ್ಕಾರಗಳಿಗೆ, ಯಜ್ಞ ಯಾಗಾದಿಗಳಿಗೆ, ಆಚರಣೆಗಳಿಗೆ ಅವಕಾಶ ನೀಡಲಿಲ್ಲ. ವಚನಾಕಾರರು 12ನೇ ಶತಮಾನದಲ್ಲಿ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆಗಳನ್ನು ತಂದು ಸಮಾಜದಲ್ಲಿ ನಿರ್ಲಕ್ಷಕ್ಕೆ ಒಳಗಾದ ಜನ ಸಮೂಹವನ್ನು ಒಂದೆಡೆ ಸೇರಿಸುವ ಕಾರ್ಯವನ್ನು ಮಾಡಿದರು. ವಚನ ಚಳುವಳಿಯ ದೀಪವನ್ನು ನೂರಾರು ವಚನಕಾರರು ಹಚ
APA, Harvard, Vancouver, ISO, and other styles
37

D'Souza, Joseph Cyril. "ಎಡ್ವಿನ್ ಜೆ. ಎಫ್ ಡಿ ಸೋಜಾಚ್ಯಾ ಉಣ್ಯಾ ಭಾವಾಡ್ತಾಚೆ ದೊಳ್ಯಾಂನಿ ಕೊಡಿಯಾಳ್ ಪರಿಸರ್ ಆನಿ ಸಂಸ್ಕೃತಿ". MJES Journal of Amar Konkani 3, № 2 (2024): 51–67. http://dx.doi.org/10.69852/aloy.mjesjak.3.2/16343.

Full text
Abstract:
ಖಾಣ್-ಜೆವಣ್, ನ್ಹೆಸಣ್ ಆನಿ ದಿಸ್ಪಡ್ತೆಂ ಜಿವಿತ್ - ಹೆ ಖಂಚ್ಯಾಯ್ ಸಂಸ್ಕೃತಿಚೆ ಮಹತ್ವಾಚೆ ಆನಿ ಮುಳಾವೆ ಘಟಕ್ ಜಾವ್ನಾಸೊನ್, ಸಾಹಿತ್ಯಾಂತ್ಲ್ಯಾ ಸಾಂಕೇತಿಕತಾ ಆನಿ ಅರ್ಥಾಚೆ ಗಿರೆಸ್ತ್ ಮೂಳ್ ಜಾವ್ನಾಸಾತ್. ಪಾತ್ರಾಂಚೆಂ ಪ್ರೇರಣ್, ಪಾತ್ರಾಂ ಮಧ್ಲೊ ಸಂಘರ್ಶ್, ವಿಶ್ವ್ ದಿಶ್ಟಿಕೋನ್ ರೂಪಿತ್ ಕರ್ಚ್ಯಾಕ್ ಧರ್ಮ್ ಆನಿ ಪಾತ್ಯೆಣಿ ಗೂಂಡ್ ಪಾತ್ರ್ ಖೆಳ್ತಾತ್. ಹ್ಯಾ ಲೇಖನಾಂತ್ ಎಡ್ವಿನ್ ಜೆ. ಎಫ್ ಡಿ'ಸೋಜಾಚ್ಯಾ ಉಣ್ಯಾ ಭಾವಾಡ್ತಾಚೆ ಕಾದಂಬರಿಂತ್ ಕೊಡಿಯಾಳ್ ಆನಿ ಭೊಂವ್ತಿಚೆಂ ಪರಿಸರ್ ಆನಿ ಸಂಸ್ಕೃತಿ ಕಶಿ ಚಿತ್ರಿತ್ ಜಾಲ್ಯಾ, ಕಾದಂಬರಿಂತ್ ದಾಖಯಿಲ್ಲೊ ಧರ್ಮಿಕ್ ಆನಿ ಆಧ್ಯಾತ್ಮಿಕ್ ಅಂಶ್ ಪಾತ್ರಾಂಚ್ಯಾ ಬಳ್ವಂತ್ ಚಿತ್ರೀಕರಣಾಕ್ ಕಸೊ ಪೂರಕ್ ಆನಿ ಕಾದಂಬರಿಂತ್ಲ್ಯಾ ಪಾತ್ರಾಂನಿ ಸಂದರ್ಭಾಕ್ ಸರಿ ಜಾವ್ನ್ ಘೆಂವ್ಚ್ಯಾ ನಿರ್ಣಯಾಂಚೆರ್ ಆನಿ ಸಂವಾದಾ
APA, Harvard, Vancouver, ISO, and other styles
38

ಡಿ., ಪುರುಷೋತ್ತಮ. "ಟಿಪ್ಪು: ಐತಿಹಾಸಿಕ ವ್ಯಕ್ತಿ ಕುರಿತು ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 50 to 58. https://doi.org/10.5281/zenodo.10929686.

Full text
Abstract:
ಭಾರತವು ರಾಜ ಮಹಾ ರಾಜರಿಂದ ಅನುಭವಿಸಿದ ಪ್ರಭುತ್ವದ ಕಲ್ಪನೆ, ಬ್ರಿಟೀಷರಿಂದ ಕಲಿತ ಪ್ರಭುತ್ವದ ಪಾಠ, ಸ್ವಾತಂತ್ರ್ಯ ನಂತರ ನಾವು ಅನುಭವಿಸುತ್ತಿರುವ ಪ್ರಜಾಪ್ರಭುತ್ವದ ಕಲ್ಪನೆಗಳಲ್ಲಿ ಬಹಳ ವೈರುಧ್ಯ ಮತ್ತು ವ್ಯತ್ಯಾಸಗಳು ಇವೆ. ಪ್ರಜಾಪ್ರಭುತ್ವದ ದೃಷ್ಟಿಯಿಂದ ಇತಿಹಾಸವನ್ನು ನೋಡಿದರೆ ಬ್ರಿಟೀಷರು, ಇಲ್ಲಿಯ ರಾಜ ಮಹಾರಾಜರುಗಳೆಲ್ಲರೂ ಪ್ರಜಾಪ್ರಭುತ್ವದ ವಿರೋಧಿಗಳೆಂದೇ ಬರೆಯಬೇಕಾಗುತ್ತದೆ. ಏಕೆಂದರೆ ಅವರುಗಳು ಯಾರು ಇಂದಿನ ಸಂವಿಧಾನ ದತ್ತವಾದ ಪ್ರಭುತ್ವನ್ನು ನಡೆಸಿಲ್ಲ. ಪ್ರಜಾಪ್ರಭುತ್ವ ಕಲ್ಪನೆಯಿಂದ ಇತಿಹಾಸ ನೋಡುವುದು ಕೂಡ ತಪ್ಪು. ಏಕೆಂದರೆ ಆ ಕಾಲದ ಚರಿತೆಯಲ್ಲಿ ಇಲ್ಲದನ್ನು ಕಾಣ ಬಯಸಿದರೆ ಅದು ಸಿಗುವುದಿಲ್ಲ. ಇದರಿಂದ ನಮ್ಮ ಪ್ರಭುತ್ವ ಒಪ್ಪುವ ಚರಿತ್ರೆ ನಮಗೆ ಲಬ್ಧವಾಗುವುದಿಲ್ಲ. ಕಾಲ ಪ್ರಜ್ಞೆ ಇರದೆ, ಚಾರಿತ್ರರಿಕ ದೃಷ್ಟಿ ಇರದೆ ಬರೆದ
APA, Harvard, Vancouver, ISO, and other styles
39

D'Souza, Chandralekha. "ಅಸ್ತಿತ್ವವಾದ್, ಆಯಿನ್ ರ್ಯಾಂಡ್ ಆನಿ ಹಾಂವ್ ಜಿಯೆತಾಂ". MJES Journal of Amar Konkani 3, № 2 (2024): 43–50. http://dx.doi.org/10.69852/aloy.mjesjak.3.2/16333.

Full text
Abstract:
ಅಸ್ತಿತ್ವವಾದ್ 1864 ವರ್ಸಾ ಫಾಯ್ಸ್ ಜಾಲ್ಲ್ಯಾ ಫ್ಯೊದೊರ್ ದೊಸ್ತೊಯ್ವ್ಹಸ್ಕಿ ಹಾಚ್ಯಾ "ನೊಟ್ಸ್ ಫ್ರೊಮ್ ಅಂಡರ್ಗ್ರೌಂಡ್" ಗ್ರಂಥಾಂತ್ ಉದೆವ್ನ್ ಆಯ್ಲೊ. ತ್ಯಾ ಉಪ್ರಾಂತ್ Jean-Paul Sartre, Albert Camus, Samuel Beckett, Jeanette Winterson, Iris Murdoch, ಹಾಣಿಂ ಆಪಾಪ್ಲ್ಯಾ ಸಾಹಿತ್ಯಾಂತ್ ಅಸ್ತಿತ್ವವಾದ್ ಪ್ರತಿಪಾದನ್ ಕೆಲ್ಲೊ ಆಸಾ. ಅಸ್ತಿತ್ವವಾದ್ ವೆಯುಕ್ತಿಕ್ ಸ್ವಾತಂತ್ರ್, ಕರ್ತವ್ಯ್ ಆನಿ ಅರ್ಥಾಚೊ ಸೊದ್ ಹಾಂಚೆರ್ ಭರ್ ದಿತಾ. ಧರ್ಮ್ ವಾ ಸಾಮಾಜಿಕ್ ನೇಮಾಂಚ್ಯಾಕ್ಯಿ ಚಡ್ ವಿಂಚವ್ಣೆ ಮಾರಿಫಾತ್ ವೆಕ್ತಿ ಆಪ್ಲಿಂ ಮೊಲಾಂ ಆನಿ ಮಹತ್ವ್ ರಚುನ್ ಘೆತಾ - ಮ್ಹಳ್ಳೆಂ ಪ್ರತಿಪಾದನ್ ಕರ್ತಾ ಅಸ್ತಿತ್ವವಾದ್. ಅಸ್ತಿತ್ವವಾದ್ ಪರ್ಕಿಪಣ್, ಆಕಾಂತ್, ಪ್ರಾಮಾಣಿಕ್ಪಣ್ ಆನಿ ಮನ್ಶಾಚ್ಯಾ ಅಸ್ತಿತ್ವಾಚ್ಯಾ ವಿಸಂಗತಿಂಕ್ ಖೊಲಾಯೆನ್ ವಿಶ
APA, Harvard, Vancouver, ISO, and other styles
40

ಸೋಮಶೇಖರ, ಎಂ. "ಹರಿಹರನ ರಗಳೆಯಲ್ಲಿ ಶರಣ ಕೆಂಬಾವಿ ಭೋಗಣ್ಣ". AKSHARASURYA 04, № 02 (2024): 145 to 156. https://doi.org/10.5281/zenodo.11525997.

Full text
Abstract:
ವಚನ ಸಾಹಿತ್ಯದ ಮಾತು ಬಂದ ತಕ್ಷಣವೇ ನಮ್ಮಲ್ಲಿ ಬಸವಾದಿ ಶರಣರ ಆಲೋಚನೆಗಳು ಸುಳಿದಾಡುತ್ತವೆ. ವಚನ ಸಾಹಿತ್ಯದ ಮೇಲೆ ಸಾಕಷ್ಟು ಸಂಶೋಧನೆಗಳು ನಡೆದಿದೆ; ನಡೆಯತ್ತಲೇ ಇದೆ. ವಚನ ಸಾಹಿತ್ಯವನ್ನು ಅಧ್ಯಯನದ ದೃಷ್ಟಿಯಿಂದ ಬಸವಪೂರ್ವ ಯುಗ (11ನೇ ಶತಮಾನ), ಬಸವ ಯುಗ (12-13ನೇ ಶತಮಾನ), ಬಸವೋತ್ತರ ಯುಗ (15-19ನೇ ಶತಮಾನ) ಹಾಗೂ ಆಧುನಿಕ ಯುಗ (20ನೇ ಶತಮಾನ) ಎಂದೂ ವಿಭಾಗಿಸಿಕೊಳ್ಳಲಾಗಿದೆ. ಈ ಸಾಹಿತ್ಯ ಸೃಷ್ಟಿಯ ಪ್ರಮುಖ ಕಾರಣ ಹಾಗೂ ಪ್ರೇರಣೆಗಳೆಂದರೆ ಶರಣ ಧರ್ಮದ ತತ್ವಗಳ ಪ್ರಸಾರ ಮಾಡುವುದು ಹಾಗೂ ಅಂದಿನ ಸಮಾಜದಲ್ಲಿನ ಅಸಮಾನತೆಯನ್ನು ಹೊಡೆದೋಡಿಸುವುದು. ಹನ್ನೊಂದನೆಯ ಶತಮಾನದಲ್ಲಿ ಈ ಕಾರ್ಯವನ್ನು ಕೈಗೊಂಡವರು ಕೊಂಡಗುಳಿ ಕೇಶಿರಾಜ, ಕೆಂಬಾವಿ ಭೋಗಣ್ಣ, ಶಂಕರದಾಸಿಮಯ್ಯ, ಡೋಹರ ಕಕ್ಕಯ್ಯ, ಮಾದಾರ ಚೆನ್ನಯ್ಯ, ಸಕಳೇಶ ಮಾದರಸ, ಜೇಡರದಾಸಿಮಯ್ಯ ಹಾಗೂ ಚಂದ
APA, Harvard, Vancouver, ISO, and other styles
41

ಅಶ್ವಿನಿ, ಎಂ. ಎಸ್. "ಬಾಬಾ ಸಾಹೇಬ್ ಅಂಬೇಡ್ಕರ್‌: ಸಾಮಾಜಿಕ ನ್ಯಾಯದ ರೂವಾರಿ". AKSHARASURYA JOURNAL 06, № 05 (2025): 10 to 16. https://doi.org/10.5281/zenodo.15504125.

Full text
Abstract:
ಭಾರತ ಕಂಡ ಅತ್ಯಂತ ಶ್ರೇಷ್ಠ ಪ್ರತಿಭೆಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರು ಅಗ್ರಮಾನ್ಯರು. ಅವರು ರಾಜಕೀಯ ತಜ್ಞರು, ಕಾನೂನು ತಜ್ಞರು, ಆರ್ಥಿಕ ಚಿಂತಕರು, ಸಾಮಾಜಿಕ ನ್ಯಾಯದ ಹೋರಾಟಗಾರರು, ತತ್ವಜ್ಞಾನಿಗಳು, ಲೇಖಕರು, ಬಹುಭಾಷ ವಿದ್ವಾಂಸರು, ಭಾರತ ರಾಷ್ಟ್ರದ ಮಹಾನ್ ನೇತಾರ, ಭಾರತದ ಶ್ರೇಷ್ಠ ಮಾನವತಾವಾದಿ, ಪ್ರಜಾತಂತ್ರ ಕಾರಣಿ ಮತ್ತು ಸಾಮಾಜಿಕ ಕ್ರಾಂತಿಕಾರಿ, ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಮಹಾಜ್ಞಾನಿ ಹಾಗೂ ಭಾರತದ ಸಂವಿಧಾನ ರಚನ ಕರಡು ಸಮಿತಿಯ ಅಧ್ಯಕ್ಷರು. ಹೀಗೆ ಇವರ ಶ್ರೇಷ್ಠತೆಗಳನ್ನು ಪಟ್ಟಿ ಮಾಡುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇಂಥ ಶ್ರೇಷ್ಠ ವ್ಯಕ್ತಿ ಭಾರತದಲ್ಲಿದ್ದ ವರ್ಣ ವ್ಯವಸ್ಥೆಯ ವಿರುದ್ಧ ಹೋರಾಡಿ, ತಾನೇ ಸಂವಿಧಾನವನ್ನು ರಚಿಸಿ ಸಾಮಾಜಿಕ ನ್ಯಾಯವನ್ನು ನೀಡಿದ ಸಾಮಾಜಿಕ ಚ
APA, Harvard, Vancouver, ISO, and other styles
42

Pinto, Melwyn. "ಕರಾವಳಿ ಕರ್ನಾಟಕಾಚ್ಯಾ ಭಾಸ್ ಆನಿ ಛಾಪ್ಯಾಕ್ ಕ್ರಿಸ್ತಾಂವ್ ಮಿಶನರಿಂಚಿಂ ದೆಣ್ಗಿಂ". MJES Journal of Amar Konkani 2, № 1 (2022): 16–28. https://doi.org/10.69852/aloy.mjesjak.2.1/17897/.

Full text
Abstract:
ಭಾರತಾಚೊ ಪಯ್ಲೊ ಛಾಪ್ಖಾನೊ ವಿದೇಶಿ ಜೆಜ್ವಿತ್ ಮಿಶನರಿಂನಿ 1556ವ್ಯಾ ವರ್ಸಾ ಗೊಂಯಾಂತ್ ಸುರ್ವಾತ್ಲೊ. ವಿದೇಶಿ ಮಿಶನರಿ ಕ್ರಿಸ್ತಾಂವ್ ಧರ್ಮ್ ಪ್ರಸಾರ್ ಕರುಂಕ್ ಭಾರತಾಕ್ ಆಯಿಲ್ಲೆ ಮ್ಹಳ್ಳೆಂ ಸರ್ವಾಂಕ್ಯಿಗ ಕಳಿತ್ ಆಸ್ಚಿ ಖರಿ ಗಜಾಲ್ ಜಾಲ್ಯಾರೀ ಭಾರತಾಚ್ಯಾ ಪ್ರಾದೇಶಿಕ್ ಭಾಶೆಂಕ್ ಆನಿ ಭಾರತಾಂತ್ ಛಾಪ್ಖಾನ್ಯಾಚ್ಯಾ ಉದರ್ಗತೆಕ್ ಹ್ಯಾ ಮಿಶನರಿಂನಿ ದಿಲ್ಲಿ ದೆಣ್ಗಿ ವಿಶೇಸ್. ಕರಾವಳಿ ಕರ್ನಾಟಕಾಂತ್ ‘ಮಂಗಳೂರು ಸಮಾಚಾರ’ ಮ್ಹಳ್ಳೆಂ ಕನ್ನಡಾಚೆಂ ಪಯ್ಲೆಂ ಪತ್ರ್ ಸುರ್ವಾತ್ ಕರುಂಕ್ ಕ್ರಿಸ್ತಾಂವ್ ಮಿಶನರಿ ಕಾರಣ್. 1843ವ್ಯಾ ವರ್ಸಾ ಜರ್ಮನಿಚ್ಯಾ ಬಾಸೆಲ್ ಮಿಶನರಿಂನಿ ಹೆಂ ಪತ್ರ್ ಸುರ್ವಾತ್ಲೆಂ. ವಾಸ್ತವಿಕ್ ಜಾವ್ನ್ ಸಬಾರ್ ಸುರ್ವಿಲಿಂ ಪುಸ್ತಕಾಂ, ದಿಸಾಳೆಂ ಆನಿ ನೆಮಾಳಿಂ ಛಾಪುಂಕ್ ಮಂಗ್ಳುರ್ಚ್ಯಾ ಬಾಸೆಲ್ ಮಿಷನ್ ಛಾಪ್ಖಾನ್ಯಾಚೊ ಮೊಟೊ ಆಧಾರ್
APA, Harvard, Vancouver, ISO, and other styles
43

P., NATARAJA VENUKALLUGUDDA. "ಸಾಂಸ್ಕೃತಿಕ ನಗರ: ಮೈಸೂರು". AKSHARASURYA JOURNAL 03, № 03 (2024): 122 to 130. https://doi.org/10.5281/zenodo.10775192.

Full text
Abstract:
ಪ್ರಸ್ತುತ ಲೇಖನವು ಮೈಸೂರಿನ ರಾಜಮಹಾರಾಜರು ಹಾಗು ಟಿಪ್ಪುಸುಲ್ತಾನರ ಕಾಲದಲ್ಲಾದ ಮಹತ್ವದ ಕಾರ್ಯ ಮತ್ತು ಬೆಳವಣಿಗೆಯ ಇತಿಹಾಸವನ್ನು ಸೂಚಿಸುತ್ತದೆ. ಮುಖ್ಯವಾಗಿ ರಣಧೀರ ಕಂಠೀರವ ನರಸರಾಜ ಒಡೆಯರು ಅರಮನೆಯನ್ನು ಕಟ್ಟಿಸಿದರೆಂದು ತಿಳಿಯುತ್ತದೆ. ಇನ್ನು ಅರಮನೆ ಆವರಣದಲ್ಲಿದ್ದ ದೇವಾಲಗಳೆಲ್ಲವನ್ನೂ ಟಿಪ್ಪುಸುಲ್ತಾನ್ ಸುರಕ್ಷಿತವಾಗಿ ಉಳಿಸಿರುವುದರಿಂದ ಬೇರೆ ಧರ್ಮದ ಬಗ್ಗೆ ಕಾಳಜಿ, ಅಭಿಮಾನವಿರುವುದನ್ನು ತಿಳಿಸುತ್ತದೆ. ಹೊಸ ಅರಮನೆಯ ಸಭಾಭವನ ಕಲಾ ಕೌಶಲ್ಯಕ್ಕೆ ಪ್ರಸಿದ್ಧಿಯಾಗಿದೆ. ಆ ಕಾರಣದಿಂದ ಭಾರತದ ಭವ್ಯವಾದ ಮತ್ತು ದೊಡ್ಡ ಅರಮನೆಗಳಲ್ಲಿ ಒಂದಾಗಿರುವುದು ನಮಗೆಲ್ಲ ಹೆಮ್ಮೆಯ ಸಂಗತಿ. ಹೈದರಾಲಿ ಮತ್ತು ಟಿಪ್ಪುಸುಲ್ತಾನರ ಕಾಲದಲ್ಲಿ ವೀರನಗೆರೆ ಕೋಟೆ ಹಾಗು ನಜರಬಾದಿನಲ್ಲಿ ಮತ್ತೊಂದು ಕೋಟೆಯನ್ನು ಕಟ್ಟಿಸಿರುವುದು ಗಮನಾರ್ಹ. ಅಂದರೆ ಅಂದಿನ ಪ್ರದೇಶ
APA, Harvard, Vancouver, ISO, and other styles
44

ಶರಣಪ್ಪ, ಬಸಪ್ಪ ಜಗ್ಗಲ. "ಬೆಳ್ವೊಲನಾಡಿನ ರಾಷ್ಟ್ರಕೂಟರ ಕಾಲದ ಶಾಸನೋಕ್ತ ಜೈನ ಮುನಿಗಳು". AKSHARASURYA JOURNAL 04, № 06 (2024): 143 to 151. https://doi.org/10.5281/zenodo.13725641.

Full text
Abstract:
“ಪೂರ್ಣತ್ವ ಸಂಪಾದನೆ ಜೀವನದ ಗುರಿ. ಜೀವವು ಆತ್ಮವಿಕಾಸದ ಮಹಾ ಕಮ್ಮಟವೆನಿಸಿದುದು. ಪರಿಪೂರ್ಣದೆಡೆಗೆ ಸಾಗಲು ಜೈನಧರ್ಮ ಆನಂದಮಯವಾಗಿದೆ, ಆಶಾವಾದಿಯಾಗಿದೆ”. ಇಲ್ಲಿ ಮನುಷ್ಯ ಸ್ವಪ್ರಯತ್ನದಿಂದ ಜೀವನವನ್ನು ಉತ್ತಮಗೊಳಿಸಿಕೊಂಡು, ಮಹೋನ್ನತವಾದುದನ್ನು ಸಾಧಿಸುತ್ತಾನೆ. ಇದೇ ಜೈನಧರ್ಮ ತತ್ವದಂತೆ ಕರ್ಮಬಂಧನಕ್ಕೊಳಗಾದ ಜೀವಾತ್ಮನು ಅನೇಕ ಭವಗಳನ್ನು ದಾಟುತ್ತ ಬಂದು, ಕರ್ಮಬಂಧವನ್ನು ಕಿತ್ತೊಗೆದು, ಭವಬಂಧನದಿಂದ ಮುಕ್ತಗೊಂಡು ಸಿದ್ದನಾಗುತ್ತಾನೆ. ತನ್ನಂತೆ ಇನ್ನುಳಿದ ಜೀವಾತ್ಮರೂ ಮುಕ್ತರಾಗಬೇಕೆಂಬ ಸದುದ್ದೇಶದಿಂದ ತಾನು ಕಂಡುಂಡ, ಅರಿತುಕೊಂಡ ಜ್ಞಾನದ ಹಿನ್ನೆಲೆಯಲ್ಲಿ ಈ ಜೀವಾಜೀವಗಳ ಸೃಷ್ಟಿ, ಸಂಸಾರದ ಕಲ್ಪನೆಯನ್ನು ಉಪದೇಶಿಸಿಸುವನು. ಜೀವಾತ್ಮನು ಬಯಸುವ ಅನಂತ ಸುಖವಾದ ಮುಕ್ತಿ ಪ್ರಾಪ್ತವಾಗಲು ಕಾಲಲಬ್ಬಿಗಿಂತ ಮೊದಲು ಸಮ್ಯಕ್ತ್ವಲಭಿಸಬ
APA, Harvard, Vancouver, ISO, and other styles
45

ಮ.ಸು.ಕೃಷ್ಣಮೂರ್ತಿ. "ಔತ್ತರೇಯ ಸಂತರ ಮೇಲೆ ವೀರಶೈವ ಪ್ರಭಾವ". AKSHARASURYA 04, № 03 (2024): 01 to 36. https://doi.org/10.5281/zenodo.12701300.

Full text
Abstract:
ಬಹುಸಾಂಸ್ಕೃತಿಕ ಸಂಬಂಧಗಳ ಸಂಶೋಧಕ-ಸಾಧಕರು ಮ.ಸು.ಕೃಷ್ಣಮೂರ್ತಿ ಮನುಕುಲವನ್ನು ಇಡಿಯಾಗಿ ಕಾಣುವ ಮನಸ್ಸು, ಕನ್ನಡ-ಹಿಂದಿ ಭಾಷೆ-ಸಾಹಿತ್ಯಗಳ ಸೇತುವೆ, ಎರಡು ಭಾಷೆಗಳಲ್ಲೂ ಬರೆದ ಸವ್ಯಸಾಚಿ, ಬಹುಪ್ರಕಾರಗಳ ಸಾಹಿತ್ಯಕೃಷಿಕ, ಭಾರತೀಯ ಅಧ್ಯಾತ್ಮ ಪರಂಪರೆಯ ಮಹಾಶೋಧಕ ಮೊದಲಾದ ಪ್ರಸಿದ್ಧಿಗೆ ಭಾಜನರಾದ ಸಾಹಿತಿ ಮ.ಸು.ಕೃಷ್ಣಮೂರ್ತಿ ಅವರು. ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿರುವ ಶ್ರೀಯುತರ ಒಂದೊಂದು ಪುಸ್ತಕವೂ ಇವರ ಆಳವಾದ ವಿದ್ವತ್ತಿಗೆ ಸಾಕ್ಷಿಯಾಗಿವೆ. ಕಾದಂಬರಿ, ಕವಿತೆ, ಜೀವನ ಚರಿತ್ರೆ, ಸಣ್ಣಕಥೆ, ನಾಟಕ, ಲಲಿತ ಪ್ರಬಂಧ, ವಚನಗಳು, ಮಕ್ಕಳ ಸಾಹಿತ್ಯ, ಸಂಪಾದನೆ, ಸಂಶೋಧನೆ - ಈ ಎಲ್ಲ ಕ್ಷೇತ್ರಗಳನ್ನು ಸಮೃದ್ಧಗೊಳಿಸುವುದರ ಜೊತೆಗೆ ಎಂ.ಎಸ್.ಕೆ.. ಅವರು ಹಿಂದಿಯಿಂದ ಹಾಗೂ ಇಂಗ್ಲಿಷ್‌ನಿಂದ ಕನ್ನಡಕ್ಕೆ ವಿಪುಲವಾಗಿ ಅನುವಾದಿಸಿದ್ದಾರೆ;
APA, Harvard, Vancouver, ISO, and other styles
46

ಡಿ.ಆರ್.‌, ನಾಗರಾಜ್, та ಎಂ. ಭೈರಪ್ಪ ಕುಪ್ಪನಹಳ್ಳಿ. "ಅಲ್ಲಮನ ಕಾಯ ಸಿದ್ಧಾಂತ". AKSHARASURYA JOURNAL 05, № 04 (2024): 01 to 29. https://doi.org/10.5281/zenodo.14289448.

Full text
Abstract:
ಡಾ.ಡಿ.ಆರ್.ನಾಗರಾಜ್ ಅವರ ಹೆಸರು ಕೇಳಿದಾಕ್ಷಣ ಕನ್ನಡದ ಶ್ರೇಷ್ಠ ವಿಮರ್ಶಕರು ಎಂಬ ಪ್ರಶಂಸೆಯೇ ಮೊದಲಿಗೆ ನೆನಪಾಗುತ್ತದೆ. ಆದರೆ, ಡಿ.ಆರ್.ಎನ್ ಅವರು ವಿಮರ್ಶೆ ಎಂಬ ಪ್ರಾಕಾರಸೀಮೆಯನ್ನು ದಾಟಿಕೊಂಡು ನಿಸ್ಸೀಮರಾಗಿ ಸೃಜನಶೀಲ ಲೇಖಕರಾಗಿಯೂ ಸಾಂಸ್ಕೃತಿಕ ಸಂಶೋಧಕರಾಗಿಯೂ ಮಹತ್ತರವಾದ ಸಾಧನೆಯನ್ನು ಮಾಡಿದ್ದಾರೆ. ಬೈನರಿ ವಿಭಜನೆಯ ಚಿಂತನಕ್ರಮಗಳಿಂದಾಗಿ ಕನ್ನಡಕ್ಕೆ ಉಂಟಾಗುತ್ತಿರುವ ಧಕ್ಕೆಯನ್ನು ಮನಗಂಡು ಕನ್ನಡ ಪ್ರಜ್ಞಾವಲಯದ ವೈಶಾಲ್ಯತೆಯನ್ನೂ ವೈವಿಧ್ಯತೆಯನ್ನೂ ತನ್ಮೂಲಕ ಕೂಡಲಸಂಗಮಗೊಳಿಸಿದ ಅಪೂರ್ವ ಚಿಂತಕರಾಗಿದ್ದಾರೆ. ಭಾರತದ ಪ್ರಮುಖ ಚಿಂತಕರಲ್ಲಿ ಒಬ್ಬರಾಗುವ ಮಟ್ಟಿಗೆ ಬೆಳೆದ ಡಿ.ಆರ್‌.ನಾಗರಾಜ್ ಅವರ ಬರವಣಿಗೆಯು ಪ್ರಖರ ಚಿಂತನೆಗೆ ಹೆಸರುವಾಸಿಯಾಗಿದೆ. ನಟರಾಜ್ ಹುಳಿಯಾರ್ ಅವರು ದಾಖಲಿಸುವಂತೆ, ‘ಸಾಹಿತ್ಯ ವಿಮರ್ಶೆ, ಸಂಶೋಧನೆ,
APA, Harvard, Vancouver, ISO, and other styles
47

ಎಸ್., ಎಸ್. ಹಿರೇಮಠ, та ಭೈರಪ್ಪ ಎಂ. "ಕರ್ನಾಟಕದಲ್ಲಿ ದಲಿತರು". AKSHARASURYA JOURNAL 04, № 04 (2024): 01 to 44. https://doi.org/10.5281/zenodo.13283983.

Full text
Abstract:
<strong>ನೆಲಮೂಲ ಸಂಸ್ಕೃತಿಯ ಮಹಾಶೋಧಕರಾಗಿ ಪ್ರೊ.ಎಸ್.ಎಸ್.ಹಿರೇಮಠರ ಕಾಯಕ</strong> ನೆಲಮೂಲ ಸಂಸ್ಕೃತಿಯ ಜಾಡಿನಲ್ಲಿ ಸಂಶೋಧನೆಯನ್ನು ಕೈಗೊಂಡು ಬಹುತ್ವ ಭಾರತ ಹಾಗೂ ದಲಿತ ಸಂಸ್ಕೃತಿಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮಹಾಶೋಧಕರಲ್ಲಿ ಪ್ರೊ.ಎಸ್.ಎಸ್.ಹಿರೇಮಠ ಅವರು ಪ್ರಾತಃಸ್ಮರಣೀಯರಾಗಿದ್ದಾರೆ. ತಮ್ಮ ಅಧ್ಯಾಪನ ಮತ್ತು ಸಂಘಟನಾ ಕಾಯಕದ ಮೂಲಕ ಜನಪರ ಮನಸುಗಳನ್ನು ರೂಪಿಸಿದ ಕ್ರಾಂತಿಕಾರಿಯೂ ಆಗಿದ್ದ ಹಿರೇಮಠ ಮೇಷ್ಟ್ರು ಸಂಶೋಧನಾ ಕಾಯಕದ ಮೂಲಕ ಸೀಮಿತ ಬೌದ್ಧಿಕ ಹಾಗೂ ಸಾಂಸ್ಕೃತಿಕ ಸೀಮೆಗಳನ್ನು ಬಹುವಾಗಿ ವಿಸ್ತರಿಸಿಕೊಟ್ಟಿದ್ದಾರೆ. ಆದಿಮ ನೆಲೆಯಿಂದ ಹಿಡಿದು ಆಧುನಿಕ ನೆಲೆಯ ಸಾಂಸ್ಕೃತಿಕ ಸಂಗತಿಗಳ ವರೆಗೂ ಆಳವಾದ ಸಂಶೋಧನೆಯನ್ನು ಕೈಗೊಂಡ ಹಿರೇಮಠರು ಲೋಕಮುಖೀ ಒಳಹರವಿನ ಅನೇಕ ಸೂಕ್ಷ್ಮಗಳನ್ನು ನಿಕಷಕ್ಕೆ ಒಡ್ಡಿದ್ದಾರೆ; ನೆಲದರಿವಿನ ಸೀಮ
APA, Harvard, Vancouver, ISO, and other styles
48

Pinto, Melwyn. "ಫಿಲ್ಮ್ ಮಾಧ್ಯಮ್ ಪ್ರಾಕಾರ್ ಆನಿ ಅಸ್ಮಿತಾಯ್". MJES Journal of Amar Konkani 3, № 1 (2023): 4–6. https://doi.org/10.69852/aloy.mjesjak.3.1/18003/.

Full text
Abstract:
ಪಾಟ್ಲ್ಯಾ ದಿಸಾಂನಿ ಕೊಂಕ್ಣೆಂತ್ ಆಯಿಲ್ಲೆಂ ಏಕ್ ಫಿಲ್ಮ್ ಅಸ್ಮಿತಾಯ್ ಸಬಾರ್ ರಿತಿಂಚ್ಯಾ ತರ್ಕಾಕ್, ವಾದ್ ವಿವಾದಾಕ್ ಗ್ರಾಸ್ ಜಾಲಾಂ. ಹಾಂತುಂ ವಿಶೇಸ್ ಕರ್ನ್, ಫಿಲ್ಮಾಚ್ಯೆ ಕಾಣಿಯೆಂತ್ ಪಿಂತ್ರಾಯಿಲ್ಲೆಂ ಕೊಂಕಣಿ ಭಾಸ್, ಸಂಸ್ಕೃತಿ ಆನಿ ಸಮುದಾಯಾಚೆಂ ಚಿತ್ರಣ್ ಚರಿತ್ರೆಕ್ ಲಾಗಿಂ ಆಸಾಗೀ ವಾ ಫಕತ್ ಕಾಲ್ಪನಿಕ್‍ಗಿ ಮ್ಹಳ್ಳೊ ವಾದ್ ಪ್ರಮುಖ್ ಜಾವ್ನಾಸಾ. ಹಾಕಾ ಉತ್ರೊನ್, ಏಕ್ ಫಿಲ್ಮ್ ಮ್ಹಳ್ಯಾರ್ ಕಿತೆಂ ಆನಿ ಫಿಲ್ಮ್ ಏಕ್ ದೃಶ್ಯ್ ಮಾಧ್ಯಮ್ ಜಾವ್ನ್ ಖಂಯ್ಚ್ಯೆ ರಿತಿಂ ವರ್ತೊವ್ತಾ, ಹ್ಯೆ ವಿಶಿಂ ಏಕ್ ಗಂಭೀರ್ ಚರ್ಚಾ ಕೊಂಕ್ಣೆಂತ್ ಖಂಡಿತ್ ಜಾಯ್ಜಯ್ ಮ್ಹಣ್ ಭೊಗ್ತಾ. ಹರೆಕಾ ಮಾಧ್ಯಮಾಕ್ ತಾಚಿಚ್ ಮ್ಹಳ್ಳಿ ಏಕ್ ಕಾಲೆತ್ ಆಸ್ತಾ. ದಾಖ್ಲ್ಯಾಕ್ ಏಕ್ ವರ್ತಮಾನ್ ಪತ್ರ್ ವಾಚ್ತಾನಾ, ಥಂಯ್ಸರ್ ತೆಂ ವಾಚುನ್ ಮನನ್ ಕರ್ಚೆಂಚ್ ತ್ಯಾ ಮಾಧ್ಯಮಾಚಿ ಪ್ರಮ
APA, Harvard, Vancouver, ISO, and other styles
49

Pinto, Melwyn. "ಸತಾಚೊ ಸೊಧ್ ಆನಿ ಸತಾಚ್ಯಾ ಸ್ಥಾಪನಾ ಮಧೆಂ ಸಂಸೊಧ್". MJES Journal of Amar Konkani 2, № 2 (2023): 4–7. https://doi.org/10.69852/aloy.mjesjak.2.2/17945/.

Full text
Abstract:
ಕನ್ನಡಾಚೊ ವಿಮರ್ಶಕ್, ಸಂಸೊಧ್ಕಾ.ರ್ ಆನಿ ತುಮಕೂರು ವಿಶ್ವವಿದ್ಯಾಲಯಾಚ್ಯಾ ಕನ್ನಡ ವಿಭಾಗಾಚೊ ಪ್ರೊಫೆಸರ್ ಡಾ| ನಿತ್ಯಾನಂದ ಶೆಟ್ಟಿನ್ ಆಯ್ಲೆವಾರ್ ಲಿಕ್ಲ್ಲೆಂ ಪುಸ್ತಕ್ ಮಾರ್ಗಾನ್ವೇಷಣೆ: ಸಾಹಿತ್ಯ ಸಂಶೋಧನೆಯ ರೀತಿ ನೀತಿ. ಹ್ಯಾ ಪುಸ್ತಕಾಂತ್ ಸಂಸೊಧಾವಿಶಿಂ ತಾಣೆಂ ಸಾಂಗ್ಚೊ ಏಕ್ ಪ್ರಮುಕ್ ವಿಚಾರ್ ಅಸೊ ಆಸಾ. ದೋನ್ ರಿತಿಂಚೆ ಸಂಸೊಧ್ ಸಾಧ್ಯ್ ಆಸಾತ್: ಪಯ್ಲೊ ಸತಾಚೆಂ ಸ್ಥಾಪನ್ (ಸತ್ಯ ಸ್ಥಾಪನೆ) ಕರ್ಚೊ ವಯ್ವಾಟಿ ‘ಸಂಸೊಧ್’ ಆನಿ ದುಸ್ರೊ ಸತಾಚೊ ಸೊಧ್ (ಸತ್ಯ ಶೋಧನೆ) ಕರ್ಚೊ ವಸ್ತುನಿಷ್ಟ್ ಸಂಸೊಧ್. ಹ್ಯಾ ದೊನಾಂ ಮಧೆಂ ವಿಶೇಸ್ ಫರಕ್ ಆಸಾ. ಸತಾಚೆಂ ಸ್ಥಾಪನ್ ಕರ್ಚೆಂ ಬೋವ್ ಸಲೀಸ್. ಮ್ಹಜ್ಯೆಲಾಗಿಂ ಥೊಡಿಂ ಪೂರ್ವ್ಪೀ್ಡಿತ್ ಕಲ್ಪನಾಂ ಆಸಾತ್. ಸಮಾಜ್ಯೆ ವಿಶಿಂ, ಹೆರ್ ಜಾತಿ ಧರ್ಮಾ ವಿಶಿಂ, ವಾ ಮ್ಹಾಕಾ ಜಾಯ್ನಾತ್ಲ್ಲ್ಯಾಂ ವಿಶಿಂ ಮ್ಹಜ್ಯೊ ಥೊ
APA, Harvard, Vancouver, ISO, and other styles
50

ರಾಗೌ, (ರಾಮೇಗೌಡ), та ಭೈರಪ್ಪ ಎಂ. "ಗಾದೆ". AKSHARASURYA JOURNAL 04, № 06 (2024): 01 to 34. https://doi.org/10.5281/zenodo.13724358.

Full text
Abstract:
ಸಮಚಿತ್ತತೆಯ ಶೋಧಕ-ಸಾಧಕರಾಗಿ ಡಾ.ರಾಗೌ (ರಾಮೇಗೌಡ)&nbsp; &nbsp; ಡಾ.ರಾಗೌ(ರಾಮೇಗೌಡ) ಅವರು ಕನ್ನಡ ನವೋತ್ತರ ಯುಗದ ಪ್ರಮುಖ ಕವಿಯಾಗಿ, ವಿಮರ್ಶಕರಾಗಿ, ಸಂಶೋಧಕರಾಗಿ, ಶಾಸ್ತ್ರೀಯ ಮತ್ತು ಜಾನಪದ ವಿದ್ವಾಂಸರಾಗಿ ಹೊಮ್ಮಿದ ವಿಶಿಷ್ಟ ಲೇಖಕರು. ಕಾವ್ಯ, ವಿಮರ್ಶೆ, ಜಾನಪದ ಅಧ್ಯಯನ, ಚಾರಿತ್ರಿಕ ಮತ್ತು ಸಾಂಸ್ಕೃತಿಕ ಸಂಶೋಧನೆ ಮೊದಲಾದ ಕ್ಷೇತ್ರಗಳಲ್ಲಿ ರಾಗೌ ತಮ್ಮನ್ನು ತೊಡಗಿಸಿಕೊಂಡು ಸಾಹಿತ್ಯಕಯಾನವನ್ನು ವಿಕಾಸಪಡಿಸಿಕೊಂಡವರು. ಸದಾ ಸಂಕ್ರಮಣಶೀಲವಾದ ಆಧುನಿಕ ಕನ್ನಡ ಸಾಹಿತ್ಯದ ಬಾನಂಗಳವನ್ನು ತನ್ನದೇ ನೆಲೆಯಲ್ಲಿ ನಿಂತು ನಿಟ್ಟಿಸುತ್ತಾ ತಮ್ಮ ಸಾಧನೆಯ ಸಾಮರ್ಥ್ಯವನ್ನು ತೋಡಿಸಿಕೊಂಡವರು ರಾಗೌ, ತಮ್ಮ ಅವಲೋಕನದಲ್ಲೂ ಕ್ರಿಯಾಶೀಲತೆಯಲ್ಲೂ ಇಂತಹುದೊಂದು ದೂರವನ್ನು, ನಿರ್ಲಿಪ್ತತೆಯನ್ನು ಅಂತರ್ಗತಗೊಳಿಸಿಕೊಂಡು ಬರೆಯುತ್ತಾ ಬಂದುದರಿಂದ ಅವರು ಒಂದು
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!