To see the other types of publications on this topic, follow the link: ಪ್ರೀತಿ.

Journal articles on the topic 'ಪ್ರೀತಿ'

Create a spot-on reference in APA, MLA, Chicago, Harvard, and other styles

Select a source type:

Consult the top 50 journal articles for your research on the topic 'ಪ್ರೀತಿ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ಸಂಪತ್, ಬೆಟ್ಟಗೆರೆ. "ತೇಜಸ್ವಿ: ಪ್ರೀತಿ, ಜಾತಿ ಇತ್ಯಾದಿ". AKSHARASURYA JOURNAL 05, № 04 (2024): 69 to 93. https://doi.org/10.5281/zenodo.14289855.

Full text
Abstract:
ತೇಜಸ್ವಿಯವರ ಸಾಹಿತ್ಯ ಕುರಿತು ಒಂದು ನಿಟ್ಟಿನಿಂದ ತಮಾಷೆಯಾಗಿ ಅದರಲ್ಲಿ ಬರುವ ಬೈಗುಳಗಳನ್ನು ಸೀಮಿತ ದೃಷ್ಟಿಕೋನದಿಂದ ನೋಡುವ ಒಂದು ನೋಟ. ಅದರಂತೆ ಅದನ್ನು ತಪ್ಪಾಗಿ ಅರ್ಥೈಸಿಕೊಂಡು ತೇಜಸ್ವಿ ಎಂಬ ಜಾತ್ಯಾತೀತವಾದಿ ನಿಲುವಿನ ವ್ಯಕ್ತಿತ್ವವನ್ನೇ ಜಾತಿವಾದಿ ವ್ಯಕ್ತಿಯಾಗಿ ಒಂದೇ ದೃಷ್ಟಿಕೋನದಿಂದ ಏಕಮುಖಿ ಗ್ರಹಿಕೆಯಲ್ಲಿ ಕಂಡುಕೊಂಡಿರುವುದಕ್ಕೆ ಒಂದು ಪ್ರತಿಕ್ರಿಯಾತ್ಮಕ ವಿವೇಚನೆಯಾಗಿ ಈ ಲೇಖನ ನಿರೂಪಿತವಾಗಿದೆ.  ಉದಾಹರಣೆಗೆ ತೇಜಸ್ವಿಯವರ ಪರಿಸರದ ಕತೆ ಪುಸ್ತಕದಲ್ಲಿನ ಪಾತ್ರ ಕರಿಯಪ್ಪ ಮೇಲು ಜಾತಿಯ ಒಕ್ಕಲಿಗರ ಗೌಡ ಸಮುದಾಯದವನಾದುದರಿಂದ ಕೆಳವರ್ಗವೊಂದರ ಸಮುದಾಯದ ಪಾತ್ರವಾದ ಎಂಗ್ಟನನ್ನು ಬೈಗುಳದಲ್ಲಿ ಕೆಟ್ಟಪದಗಳನ್ನು ಬಳಸಿ ನಿಂದಿಸಿದ್ದಾನೆ; ಇದರಲ್ಲಿ ಹುಟ್ಟಿನ ಜಾತಿಯಿಂದ ಕರಿಯಪ್ಪನನ್ನೇ ಪ್ರತಿನಿಧಿಸುವ ತೇಜಸ್ವಿಯವರ ಒಕ್ಕಲಿಗ ಗೌಡ ಜ
APA, Harvard, Vancouver, ISO, and other styles
2

ಪ್ರವೀಣ, ಗುರುಶಾಂತ. "ಗೀತಾ ನಾಗಭೂಷಣ ಅವರ ಸಣ್ಣ ಕಥೆಗಳಲ್ಲಿ ತಾಯ್ತನ". AKSHARASURYA JOURNAL 05, № 03 Special Issue (2024): 33 to 39. https://doi.org/10.5281/zenodo.14246413.

Full text
Abstract:
ಗೀತಾ ನಾಗಭೂಷಣ ಅವರು ಮುಖ್ಯವಾಗಿ ಸ್ತ್ರೀ ನೆಲೆಯಲ್ಲಿ ಕಥೆಗಳನ್ನು ಕಟ್ಟಿಕೊಟ್ಟಿದ್ದಾರೆ. ಅಸಾಹಯಕತೆ, ಶೋಷಣೆ, ತುಡಿತ, ಅವಮಾನ, ಸಮಸ್ಯೆಗಳನ್ನು ಎದುರಿಸುವ ಧೈರ್ಯ, ಸಾಧಿಸುವ ಛಲ, ಸಂಕಟ, ತಾಯ್ತನದ ಪ್ರೀತಿ ಹೀಗೆ ಅನೇಕ ಬಗೆಯ ಕಥೆಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ. ಅವರ ಮಹಿಳಾ ಪರ ಚಿಂತನೆಗಳು ಅವರ ಕಥೆಗಲ್ಲಿ ವ್ಯಕ್ತವಾಗುತ್ತದೆ.
APA, Harvard, Vancouver, ISO, and other styles
3

ರೇವತಿ, ಬಿ. ಶಿರನಾಳ. "ಅನುಪಮಾ ನಿರಂಜನ ಮತ್ತು ತ್ರಿವೇಣಿಯವರ ಕಥೆಯಲ್ಲಿ ಮಹಿಳೆಯ ಪಾತ್ರ". AKSHARASURYA JOURNAL 05, № 03 Special Issue (2024): 104 to 110. https://doi.org/10.5281/zenodo.14246680.

Full text
Abstract:
ನಮ್ಮ ನಾಡು ಸುಸಂಸ್ಕೃತವಾದ ತಾಣ ನಮ್ಮ ಮಹಾಕಾವ್ಯವಾದ “ರಾಮಾಯಣದಲ್ಲಿ” ಒಂದು ಶ್ಲೋಕ ಬರುತ್ತದೆ ಅದು “ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸೀ” ಅಂತ ಸಂಸ್ಕೃತ ಶ್ಲೋಕ ತಾತ್ಪರ್ಯ ನೋಡುವುದಾದರೆ “ತಾಯಿ ಮತ್ತು ಮಾತೃಭೂಮಿ ಸ್ವರ್ಗಕ್ಕಿಂತ ದೊಡ್ಡದು” ಎಂದು ಅರ್ಥ. ಇದನ್ನು ಅರಿತ ಸ್ತ್ರೀ ನಮ್ಮ ಸಮಾಜದಲ್ಲಿ ಪುರುಷರಿಗೆ ಗೌರವಿಸುವುದು. ಒಂದು ಧರ್ಮ ಮತ್ತು ಕರ್ತವ್ಯ. ಹಾಗಾಗಿ ನಮ್ಮ ಸಮಾಜ ಪುರುಷ ಪ್ರಧಾನವಾಗಿ ನೋಡುತ್ತದೆ. ಸಹಜವಾಗಿ ಸ್ತ್ರೀಯು ಕೂಡಾ ಪ್ರಧಾನವಾಗಿ ನೋಡುವುದು ಅವಳ ವಿಶಾಲ ಮನೋಭಾವವಾಗುತ್ತದೆ. ಜೊತೆಗೆ ಕುಟುಂಬವನ್ನು ಜವಾಬ್ದಾರಿಯುತವಾಗಿ ನಿಭಾಯಿಸುವ ಆದ್ಯ ಕರ್ತವ್ಯಗಳನ್ನು ಈ ಕಥೆಗಳಲ್ಲಿ ನಾವು ಕಾಣುತ್ತೇವೆ. ತನ್ನ ಆಸೆ ಆಕಾಂಕ್ಷೆಗಳು ಬದಿಗೆ ಸರಿಸಿ ತನ್ನ ಪರಿವಾರವನ್ನು ಪ್ರೀತಿ, ಮಮತೆ
APA, Harvard, Vancouver, ISO, and other styles
4

ಸಿ., ಬಿ. ಹೊನ್ನುಸಿದ್ಧಾರ್ಥ. "ನಿರಂಜನ 'ವಿಮೋಚನೆ' ಕಾದಂಬರಿ: ನಗರ ಬದುಕಿನ ವಾಸ್ತವ ಚಿತ್ರಣದ ಜೀವನ ವೃತ್ತಾಂತದ ಅನಾವರಣ". AKSHARASURYA 05, № 01 (2024): 33 to 42. https://doi.org/10.5281/zenodo.13870631.

Full text
Abstract:
ಮಾರ್ಕ್ಸ್‌ವಾದಿ ಸಿದ್ಧಾಂತದಿಂದ ಪ್ರಭಾವಿತರಾದ ನಿರಂಜನರು ವೈಚಾರಿಕ ಚಿಂತನೆಯುಳ್ಳವರಾಗಿದ್ದರು. ಅವರ ಮೊದಲ ಕಾದಂಬರಿಯಾದ ‘ವಿಮೋಚನೆ’ಯೂ ವರ್ತಮಾನದಲ್ಲಿ ನಿಂತು ಭೂತವನ್ನು ಕೆಣಕುತ್ತಾ ಹೋಗುವ ನಿರೂಪಣಾ ತಂತ್ರಗಾರಿಕೆಯ ಮೂಲಕ ಕಾದಂಬರಿಯ ಉದ್ದಕ್ಕೂ ನೀತಿಯಿಂದ ಕೂಡಿದ ಸಾಮಾಜಿಕ ವ್ಯವಸ್ಥೆಯನ್ನು ವ್ಯಂಗ್ಯಭರಿತ ದಾಟಿಯಲ್ಲಿ ಕುಟುಕಿದ್ದಾರೆ. ಬಾಲ್ಯದಿಂದಲೂ ಕಡುಬಡತನದ ಬದುಕು ನಡೆಸಿದ್ದ ಕಥಾನಾಯಕ ಚಂದ್ರಶೇಖರನಿಗೆ ತನ್ನ ಬದುಕಿನಲ್ಲಿ ಉಂಟಾದ ದುರ್ಘಟನೆಗಳು ದೊಡ್ಡ ಹೊಡೆತವನ್ನು ನೀಡುತ್ತವೆ. ಅವನು ಇಟ್ಟ ಪ್ರೀತಿ, ವಿಶ್ವಾಸ, ನಂಬಿಕೆಗಳೇ ಅವನಿಗೆ ಮುಳುವಾಗಿ ಸಾಮಾಜಿಕ ವ್ಯವಸ್ಥೆ ಅವನ ಬಡತನವನ್ನು ತನ್ನ ಲಾಭಕ್ಕಾಗಿ ಬಳಸಿಕೊಂಡು ಅವನನ್ನು  ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಜೈಲು ಶಿಕ್ಷೆಗೆ ಒಳಗಾದ ಚಂದ್ರಶೇಖರ ತಾನು
APA, Harvard, Vancouver, ISO, and other styles
5

ಕವಿತಾ, ಆರ್., та ಜಮದಂಡಿ ರಾಜಶೇಖರ. "ಹಾಸ್ಯ ಲೋಕ ಸ್ವರ್ಗ ಸುಖ (ನಕ್ಕರೆ ಅದೇ ಸ್ವರ್ಗ)". International Journal of Philosophy and Languages (IJPL) 2, № 1 (2023): 48–52. https://doi.org/10.5281/zenodo.8170677.

Full text
Abstract:
<strong>ಉದ್ದೇಶ</strong>: <em>ಹಾಸ್ಯ ಬರೀ ಸಂತಸವನ್ನು ನೀಡುವುದಲ್ಲ. ಹಾಸ್ಯ ಪರಸ್ಪರ ಆತ್ಮೀಯತೆಯನ್ನು ಆಸ್ವಾದಿಸುವುದಕ್ಕೆ ಇರುವ ಒಂದು ಶಕ್ತಿ. ಹಣದಿಂದ ಒಬ್ಬ ವ್ಯಕ್ತಿಯನ್ನು ಬದಲಾಯಿಸಲು ಸಾಧ್ಯವಿಲ್ಲ. ಆದರೆ ಹಾಸ್ಯದಿಂದ / ನಗುವಿನಿಂದ ವ್ಯಕ್ತಿಯನ್ನು ಗೆಲ್ಲಲು ಸಾಧ್ಯ ಮತ್ತು ದೃಢವಾಗಿ ನಿಲ್ಲಲು ಸಾಧ್ಯ.</em> <em>ಪ್ರೀತಿ </em><em>ಮತ್ತು</em> <em>ನಗು ಎಷ್ಟು ಚಿಕ್ಕ ಪದ. ಆದರೆ ಆ ಪದಗಳಿಗೆ ಇಡೀ ಜಗತ್ತನ್ನು ಗೆಲ್ಲುವ ಶಕ್ತಿ ಇದೆ. ನಗು ಇರುವ ಕಡೆ ಪ್ರೀತಿ ಬೆಳೆಯುತ್ತೆ. ಪ್ರೀತಿ ಬೆಳೆದ ಕಡೆ ನಗು ತುಂಬಿರುತ್ತೆ.</em> <em>ಹಾಸ್ಯ ಪ್ರಜ್ಞೆಯನ್ನು ಎಲ್ಲರನ್ನು ಮೂಡಿಸಿ ನಗು-ನಗುತ್ತಾ ಇರುವಂತೆ ಮಾಡುವುದೇ ಇದರ ಉದ್ದೇಶ. ಅಷ್ಟೇ ಅಲ್ಲ ಇತರರ ಗಮನವನ್ನು ಆಕರ್ಷಿಸುವುದು. ಸಾಮರಸ್ಯವನ್ನು ಸೃಷ್ಟಿಸುವುದು. ಸಂದೇಶವನ್ನು ಸ್ಮರಣಾರ್ಹವಾ
APA, Harvard, Vancouver, ISO, and other styles
6

ಸಿದ್ಧಲಿಂಗಯ್ಯ та ಆರ್. ಶ್ರೀಧರ್. "ಕವಿಯನ್ನು ರೂಪಿಸಿದ ಪರಿಸರ... (The Environment Which Shaped Poet...)". AKSHARASURYA JOURNAL 05, № 04 (2024): 30 to 33. https://doi.org/10.5281/zenodo.14289519.

Full text
Abstract:
&ldquo;ನನ್ನ ಬದುಕಿನ ಹಿನ್ನೆಲೆಯನ್ನು ನೆನೆಸಿಕೊಂಡರೆ ನಾನು ಯಾರೋ ಭೂಮಾಲೀಕರ ಮನೆಯ ಜೀತಗಾರನಾಗಿಯೋ, ಬೆಂಗಳೂರಿನ ಯಾವುದಾದರೂ ಗಿರಣಿಯ ಕಾರ್ಮಿಕನಾಗಿಯೋ ಇರಬೇಕಾಗಿತ್ತು. ಆದರೆ ಕೂದಲೆಳೆಯ ಅಂತರದಲ್ಲಿ ಪಾರಾದ ನಾನು ಅನೇಕರ ಸಹಾನುಭೂತಿ, ಪ್ರೀತಿ, ಕರುಣೆಯಿಂದ ಕವಿಯಾಗಿದ್ದೇನೆ, ಲೇಖಕನಾಗಿದ್ದೇನೆ. ನಾನು ನನ್ನ ಹಿನ್ನೆಲೆಯನ್ನು ಮರೆಯದೆ ಜೀತಗಾರರು, ಕೂಲಿಕಾರರು, ರೈತರು, ಕಾರ್ಮಿಕರು ಮತ್ತು ಜಾತೀಯತೆ, ಅಸ್ಪೃಶ್ಯತೆಯ ಕಾರಣದಿಂದ ನೊಂದ ಜೀವಿಗಳ ಪರವಾದ ನಿಲುವನ್ನು ರೂಢಿಸಿಕೊಂಡೆ. ಆದ್ದರಿಂದ ನನ್ನ ಸಾಹಿತ್ಯ ವಿಭಿನ್ನ ಮಾರ್ಗದಲ್ಲಿ ಮುನ್ನಡೆಯಲು ಕಾರಣವಾಯಿತು.&rdquo; ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಗೊಂಡಿರುವ &lsquo;ಡಾ. ಸಿದ್ಧಲಿಂಗಯ್ಯ: ಸಮಗ್ರ ಸಾಹಿತ್ಯ&rsquo; ಸಂಪುಟಗಳ (2018) ಲೇಖಕರ ಮಾತಿನಲ್ಲಿ ಈ ಸಾಲುಗಳನ್ನು ಓದುಗರು ಗಮನಿಸ
APA, Harvard, Vancouver, ISO, and other styles
7

ಗೀತಾ, ಎ.ಸಿ. "ಅಕ್ಕಮಹಾದೇವಿಯ ವಚನಗಳಲ್ಲಿ ಸ್ತ್ರೀ ಚಿಂತನೆಗಳು". AKSHARASURYA JOURNAL 06, № 04 (2025): 42 to 48. https://doi.org/10.5281/zenodo.15490848.

Full text
Abstract:
ಹನ್ನೆರಡನೆಯ ಶತಮಾನವೆಂದರೆ; ಸಾಮಾಜಿಕ, ರಾಜಕೀಯ, ಆರ್ಥಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಬದಲಾವಣೆಗೊಂಡ ಕಾಲ. ಅದನ್ನು ಕ್ರಾಂತಿ ಎಂದೇ ಕರೆಯಬೇಕಾಗುತ್ತದೆ. ಹಿಂದೆ ಸಮಾಜದಲ್ಲ್ಲಿದ್ದ ಅಸಮಾನತೆ, ಶೋಷಣೆಗಳನ್ನು ಕಂಡು ಅನುಭವಿಸಿದ್ದ ಶರಣ, ಶರಣೆಯರು ಮೇಲು-ಕೀಳು ಸ್ತ್ರೀ-ಪುರುಷ ಇತ್ಯಾದಿ ಭೇದ ರಹಿತವಾದ ವರ್ಗರಹಿತವಾದ ಸಮಾಜವನ್ನು ಕಟ್ಟಲು ಪ್ರಯತ್ನಿಸಿದರು. 12ನೇ ಶತಮಾನದ ಪ್ರಸಿದ್ಧ ವಚನಕಾರ್ತಿ ಅಕ್ಕಮಹಾದೇವಿ. ಬಸವಣ್ಣನವರ ಸಮಕಾಲೀನಳಾಗಿ ಬದುಕಿದಳು. ಈಕೆ ಶಿವಶರಣೆಯಾಗಿ, ವಚನಕಾರ್ತಿಯಾಗಿ, ಚೆನ್ನಮಲ್ಲಿಕಾರ್ಜುನನ ಭಕ್ತೆಯಾಗಿ ಪ್ರಸಿದ್ಧಳಾದವಳು. ಈಕೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುತಡಿ ಎಂಬ ಗ್ರಾಮದಲ್ಲಿ ನಿರ್ಮಲ ಮತ್ತು ಸುಮತಿಯರ ಮಗಳಾಗಿ ಜನಿಸಿದಳು. ಬಾಲ್ಯದಲ್ಲೇ ಶಿವಭಕ್ತಿಯನ್ನು ಹೊಂದಿದ್ದ ಈಕೆಗೆ ಶಿವಪೂಜೆ ಶಿವಧ್ಯಾನಗಳೇ
APA, Harvard, Vancouver, ISO, and other styles
8

ಗೀತಾಲಕ್ಷ್ಮಿ, ಎಸ್.ಎನ್. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 27 to 41. https://doi.org/10.5281/zenodo.15490828.

Full text
Abstract:
ʼʼವಚನಕಾರರು ಮೌಲ್ಯಗಳಿಗಾಗಿಯೇ ಬದುಕಿದವರು&rdquo;. ನೆಡೆ-ನುಡಿಯ ಸಮನ್ವಯದ ಅಗತ್ಯತೆಯನ್ನು ಸಾರಿದ್ದಾರೆ. ನಮ್ಮ ನುಡಿಯು ಸತ್ಯಶುದ್ಧವಾಗಿರಬೇಕು, ಪಾರದರ್ಶಕವಾಗಿರಬೇಕು, ಪ್ರಕಾಶಮಾನವಾಗಿರಬೇಕು. ಮನವನ್ನು ಮುಟ್ಟುವಂತಿರಬೇಕು. ಸಕಲಜೀವಿಗಳಲ್ಲಿ ಮನುಷ್ಯ ಮಾತ್ರ ಜೀವನ ಮೌಲ್ಯಗಳನ್ನಳವಡಿಸಿಕೊಳ್ಳಲು ಸಾಧ್ಯ. ಮೌಲ್ಯಗಳಿಂದಲೇ ಜೀವನ ಸಾರ್ಥಕವಾಗುತ್ತದೆ. ಈ ಹಿನ್ನಲೆಯಲ್ಲಿ ಮೌಲ್ಯಗಳು, ಬದುಕಿಗೆ ಅನಿವಾರ್ಯವಾಗಿವೆ. ಸತ್ಯ, ಅಹಿಂಸೆ, ನಿಸ್ವಾರ್ಥ, ಪ್ರೀತಿ, ತ್ಯಾಗ, ಸ್ನೇಹ, ಪ್ರಾಮಾಣಿಕತೆ ಇಂತಹ ಅನೇಕ ಜೀವನ ಮೌಲ್ಯಗಳನ್ನು ವಚನಕಾರರಲ್ಲಿ ಕಾಣಬಹುದಾಗಿದೆ. ಕಾಯಕ, ದಾಸೋಹ, ಸಾಮಾಜಿಕನ್ಯಾಯದಂತಹ ಮೌಲ್ಯಗಳನ್ನು ಶರಣರು ಹೊಸದಾಗಿ ಕಟ್ಟಿಕೊಟ್ಟಿದ್ದಾರೆ. ಜೀವ ಎಷ್ಟು ಮುಖ್ಯವೋ ಜೀವನವೂ ಅಷ್ಟೇ ಮುಖ್ಯ, ಜೀವನ ಎಷ್ಟು ಮುಖ್ಯವೋ ಜೀವನ ಮೌಲ್ಯಗಳೂ ಅಷ್ಟೇ ಮುಖ್ಯ
APA, Harvard, Vancouver, ISO, and other styles
9

ಮಲರ್‌, ವಿಳಿ ಕೆ. "ಸಂಗಂ ಸಾಹಿತ್ಯ-ನಟ್ರಿಣೈ ಕೃತಿಯ ವಾಸ್ತವತೆಯ ಪರಿ". AKSHARASURYA JOURNAL 06, № 01 (2025): 01 to 11. https://doi.org/10.5281/zenodo.14961255.

Full text
Abstract:
ಸಂಗಂ ಸಾಹಿತ್ಯವು ಭಾರತೀಯ ಸಾಹಿತ್ಯ ಚರಿತ್ರೆಯಲ್ಲಿ ಪ್ರಾಚೀನತೆಯ ದೃಷ್ಟಿಯಿಂದ ಪ್ರಮುಖ ಹಾಗೂ ಅದ್ವಿತೀಯವಾಗಿದೆ. (ಅಗಂ) ಆಂತರಿಕ (ಪುಱಂ) ಬಾಹ್ಯ ವಿಷಯಗಳಿಗೆ ಸಂಬಂಧಿಸಿದಂತೆ ರಚಿತವಾಗಿರುವ ಈ ಕಾವ್ಯ (ಹಾಡು)ಗಳನ್ನು ಆ ಕಾಲದಲ್ಲಿದ್ದ ವಿವಿಧ ಕವಿಗಳು ತೊಲ್ಕಾಪ್ಪಿಯಂ ಕೃತಿಯಲ್ಲಿ ಸೂಚಿಸಿದ ನಿಯಮಗಳಿಗನುಸಾರವಾಗಿ ರಚಿಸಿದ್ದಾರೆ. ಪ್ರೇಮ, ವಿರಹ, ಕಾತುರ, ರಸಿಕತೆ, ದಾನಧರ್ಮ, ವೀರ, ಶೌರ್ಯ, ಮುಂತಾದ ವಿಷಯಗಳನ್ನೊಳಗೊಂಡಿವೆ.ಸಂಗಂ ಕಾವ್ಯಗಳೆಲ್ಲ ಮನುಷ್ಯನನ್ನೇ ಕೇಂದ್ರವಾಗಿಟ್ಟುಕೊಂಡು ರಚನೆಯಾಗಿವೆ. ಎರಡು ಸಾವಿರ ವರ್ಷಗಳ ಹಿಂದೆ ನಾಗರಿಕತೆಯ ಪ್ರಭಾವ ಅಷ್ಟಾಗಿ ಇಲ್ಲದ ಪ್ರಾರಂಭ ಕಾಲದಲ್ಲಿ ಹಸಿವು, ಕಾಮ, ವಿರಹ, ನಿಯಮ, ದಾನ, ಧರ್ಮ, ಮಾನವೀಯತೆ ಹಾಗೂ ಜೀವನವನ್ನು ಕಂಡ ಅನುಭವಿಸಿದ, ಅರಿತುಕೊಂಡ ವಿಚಾರಗಳೊಂದಿಗೆ ಆತನ ಕಲ್ಪನೆ, ಜೀವನ ಪ್ರೀತಿ, ಶ್ರದ್
APA, Harvard, Vancouver, ISO, and other styles
10

ಜ್ಯೋತಿ, ಕೆ. ಎಸ್. "ಚಂದ್ರಶೇಖರ ಕಂಬಾರರ ನಾಟಕಗಳಲ್ಲಿ ದೇಸಿ ಸಂಸ್ಕೃತಿ". AKSHARASURYA JOURNAL 03, № 04. SPECIAL ISSUE. (2024): 126 to 138. https://doi.org/10.5281/zenodo.10929863.

Full text
Abstract:
ಕನ್ನಡದ ಪ್ರಸಿದ್ಧ ನಾಟಕಕಾರರಲ್ಲಿ ಚಂದ್ರಶೇಖರ ಕಂಬಾರರು ಪ್ರಮುಖರಾಗಿದ್ದಾರೆ. ಘೋಡಗೇರಿಯಲ್ಲಿ ಜನಿಸಿದ ಕಂಬಾರರು ಹಳ್ಳಿ ಬದುಕಿನ ವಿವಿಧ ಮಜಲುಗಳನ್ನು ನೋಡುತ್ತಾ ಅನುಭವಿಸುತ್ತಲೇ ಬಾಲ್ಯವನ್ನು ಕಳೆದವರು. ತಾಯಿ ಚೆನ್ನಮ್ಮ ಹಾಡುಗಾರ್ತಿಯೂ, ಕತೆಗಾರ್ತಿಯೂ ಆಗಿದ್ದರು. ಮಾವ ರಾಮಪ್ಪ ವಿಭಿನ್ನ ವ್ಯಕ್ತಿತ್ವದ ಕ್ರಿಯಾಶೀಲ ವ್ಯಕ್ತಿ. ಸುಲದಾಳದಲ್ಲಿದ್ದ ದೊಡ್ಡಮ್ಮನೂ ಅದ್ಭುತ ಕತೆಗಾರ್ತಿ. ವರ್ಷದಲ್ಲಿ ಕನಿಷ್ಠ ಮೂರು ತಿಂಗಳುಗಳ ಕಾಲ ದೊಡ್ಡಮ್ಮನೊಂದಿಗೆ ಕಳೆಯುವುದು ಕಂಬಾರರಿಗೆ ರೂಢಿಯಾಗಿತ್ತು. ಇವರೆಲ್ಲರ ಬಾಯಿಯಿಂದ ಹಾಡು ಕೇಳುವುದು, ಕತೆಕೇಳುವುದು ಕಂಬಾರರಿಗೆ ಬಹು ಮೆಚ್ಚಿನ ವಿಷಯವಾಗಿತ್ತು. ಹೀಗಾಗಿ ಬಾಲ್ಯದಲ್ಲಿಯೇ ಇವರಿಗೆ ಅಧೋಲೋಕದ ಮಾಟ, ಮಂತ್ರ, ತಂತ್ರ ವಿದ್ಯೆಗಳ ವಿಸ್ಮಯ ಪ್ರಪಂಚವೂ ಪರಿಚಯವಾಗಿತ್ತು. ಹೀಗಾಗಿಯೇ ಇವರ ನಾಟಕಗಳಲ್ಲಿ ಜನಪದ ಜಗ
APA, Harvard, Vancouver, ISO, and other styles
11

ಮಾನಸ, ಪ್ರಿಯದರ್ಶಿನಿ ಹೆಚ್. ಬಿ. "ಸುನಂದಾ ಕಡಮೆ ಅವರ ಕಥೆಗಳಲ್ಲಿ ಮಹಿಳೆ ಮತ್ತು ವೈಚಾರಿಕ ಪ್ರಜ್ಞೆ". AKSHARASURYA JOURNAL 05, № 03 Special Issue (2024): 53 to 60. https://doi.org/10.5281/zenodo.14246514.

Full text
Abstract:
ಸುನಂದಾ ಪ್ರಕಾಶ ಕಡಮೆ ಅವರ ಪುಟ್ಟ ಪಾದದ ಗುರುತು, ಗಾಂಧಿ ಚಿತ್ರದ ನೋಟು, ಕಂಬಗಳ ಮರೆಯಲ್ಲಿ ಹಾಗೂ ತುದಿ ಮಡಚಿಟ್ಟ ಪುಟ-ಕಥಾ ಸಂಕಲನಗಳ ಕಥೆಗಳಲ್ಲಿ ಕಂಡುಬರುವ ಸಂಪ್ರದಾಯ, ಆಚರಣೆ, ವೈಚಾರಿಕತೆ ಇವುಗಳನ್ನು ಈ ಲೇಖನದಲ್ಲಿ ವಿವರಣಾತ್ಮಕವಾಗಿ ವಿಶ್ಲೇಷಿಸಲಾಗಿದೆ. ಸುನಂದಾ ಪ್ರಕಾಶ ಕಡಮೆ ಅವರ ಬಹುತೇಕ ಕತೆಗಳ ಧಾತು ಕುಟುಂಬ ಮತ್ತು ಸಮಾಜದೊಳಗೆ ಗಿರಕಿ ಹೊಡೆಯುತ್ತದೆ. ಕುಟುಂಬದೊಳಗೆ ಹುಟ್ಟುವ ಕಥೆ ಸಾಮಾಜಿಕ ಆಯಾಮ ಪಡೆದುಕೊಳ್ಳುತ್ತಾ ಸಮಕಾಲೀನ ಸಮಾಜ, ಮಾನವೀಯ ಸಂಬಂಧಗಳನ್ನು ಕುರಿತು ಚಿಂತಿಸುತ್ತದೆ. ಹಾಗಾಗಿ ಕಥನ ಲೋಕದ ವಿಸ್ತಾರವನ್ನು ತೆರೆದಿಡುವ ಸುನಂದಾ ಪ್ರಕಾಶ ಕಡಮೆ ಅವರ ಕತೆಗಳಲ್ಲಿ ಬಲವಾದ ಆತ್ಮವಿಶ್ವಾಸ ಮತ್ತು ಪ್ರಬುದ್ಧಗೊಂಡ ಕಥನ ಕೌಶಲ್ಯ ಕಾಣುತ್ತದೆ. ಸಂಸಾರ ನಿತ್ಯದ ವಿವರಗಳೇ ಸುನಂದಾ ಅವರ ಬಹುಪಾಲು ಕತೆಗಳ ಇಟ್ಟಿಗೆ, ಮಣ್ಣು, ಗಾರೆ ಇತ
APA, Harvard, Vancouver, ISO, and other styles
12

ಶಿವರಾಜು, ಎನ್. "ಅಗ್ನಿ ಶ್ರೀಧರ್ ರವರ ಎದೆಗಾರಿಕೆ: ವಿಮರ್ಶಾತ್ಮಕ ವಿಶ್ಲೇಷಣೆ". AKSHARASURYA 03, № 05 (2024): 88–93. https://doi.org/10.5281/zenodo.10938094.

Full text
Abstract:
ಕಳೆದ ಇಪ್ಪತ್ತು ವರ್ಷಗಳ ಅವಧಿಯಲ್ಲಿ ಕನ್ನಡ ಸಾಹಿತ್ಯದಲ್ಲಿ ಪ್ರಕಟವಾದ ಅಸಲೀ ಕಥನಗಳ ಪೈಕಿ ಅಗ್ನಿ ಶ್ರೀಧರ್ ರವರ &lsquo;ಎದೆಗಾರಿಕೆ&rsquo; ಕಾದಂಬರಿಗೆ ಮಹತ್ವದ ಸ್ಥಾನವಿದೆ. ಕಥೆಯೊಳಗಿರುವ ಪ್ರೇಮ ಕಥೆಯೂ ಓದುಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತದೆ. ಅಗ್ನಿ ಶ್ರೀಧರ್ ರವರು ಭೂಗತ ಜಗತ್ತಿನ ತಲ್ಲಣಗಳನ್ನು ವಿಭಿನ್ನ ಶೈಲಿಯಲ್ಲಿ ಈ ಕಾದಂಬರಿಯಲ್ಲಿ ಚಿತ್ರಿಸಿದ್ದಾರೆ. ಎದೆಗಾರಿಕೆ ಸೋನ ಎಂಬ ಮುಂಬೈನ ಸುಫಾರಿ ಕಿಲ್ಲರ್ ನ ಬದುಕಿನ ತಲ್ಲಣಗಳನ್ನು ಕುರಿತು ಮಾತನಾಡುತ್ತದೆ. ಭಾರತದಂತಹ ದೇಶದಲ್ಲಿ ಉದ್ಯೋಗ ದೊರೆಯದ ಕೆಲ ನಿರುದ್ಯೋಗಿ ಯುವಕರು ಕಾರಣಾಂತರಗಳಿಂದ ಭೂಗತ ಜಗತ್ತನ್ನು ಪ್ರವೇಶಿಸುತ್ತಾರೆ.&nbsp; ಪ್ರಸ್ತುತ ಕೃತಿಯು ಕೆಳ ಮಧ್ಯಮ ವರ್ಗದ ಜನತೆಯ ಬದುಕಿನ ತಲ್ಲಣಗಳನ್ನು ಕುರಿತು ಮಾತನಾಡುತ್ತದೆ. ಏಕೆಂದರೆ ಪ್ರಸ್ತುತ ಕಾದಂಬರಿಯ ಕಥಾನಾಯಕ,
APA, Harvard, Vancouver, ISO, and other styles
13

GEETHA, A. C. "`ಅಮ್ಮ'ನವರ ಆರಾಧನೆಯಲ್ಲಿನ ಸಾಂಸ್ಕೃತಿಕ ಅನನ್ಯತೆ". AKSHARASURYA JOURNAL 03, № 03 (2024): 63 to 70. https://doi.org/10.5281/zenodo.10775087.

Full text
Abstract:
ಜನಪದರಲ್ಲಿ ಆರಾಧನೆ ಎಂಬುದು ಬದುಕಿನ ಅವಿಭಾಜ್ಯ ಅಂಗವಾಗಿದೆ. ಆಚಾರ-ವಿಚಾರ, ನಂಬಿಕೆಗಳಿಂದ ಕೂಡಿರುವ ಆರಾಧನೆಯು ಇಷ್ಟಾರ್ಥ ಸಿದ್ಧಿಯ ನೆಲೆಯಲ್ಲಿ ಮಹತ್ವವನ್ನು ಪಡೆಯುತ್ತದೆ. ಭಯದಿಂದ ಮುಕ್ತವಾಗಲು ಕಷ್ಟ ಪರಿಹಾರವಾಗಲು ದೇವರುಗಳ ಮೊರೆ ಹೋಗುವುದು ಜನಪದರ ಬಹುಮುಖ್ಯ ಚಟುವಟಿಕೆ. ತಮಗೆ ಎದುರಾದ ಕಷ್ಟಗಳನ್ನು ರೋಗರುಜಿನಗಳನ್ನು ನಂಬಿಕೆ, ವಿಶ್ವಾಸಕ್ಕೆ ಪಾತ್ರರಾಗಿರುವ ಪ್ರೀತಿಯ ವ್ಯಕ್ತಿಗಳಲ್ಲಿ ಹೇಳಿಕೊಂಡು ಮನೋಭಾರವನ್ನು ಕಳೆದುಕೊಳ್ಳಲು ಸಾಧ್ಯವಾಗುವುದಿಲ್ಲ. ತಮ್ಮತಮ್ಮಲ್ಲೇ ಎಷ್ಟೇ ಕಷ್ಟಗಳನ್ನು ತೋಡಿಕೊಂಡರೂ ಸಮಾಧಾನ ಅನ್ನಿಸುವುದಿಲ್ಲ. ಅಂದರೆ ಮನುಷ್ಯರ ಶಕ್ತಿಗೆ ಒಂದು ಮಿತಿ ಎನ್ನುವುದು ಇದೆ. ಎಲ್ಲವೂ ಮನುಷ್ಯರ ಕೈಯಿಂದ ಅಸಾಧ್ಯ ಎಂಬ ವಿಚಾರವನ್ನು ಜನಪದರು ನಂಬಿದ್ದಾರೆ. ಮಾನವನ ಶಕ್ತಿಗಿಂತ ಮಿಗಿಲಾದ ಶಕ್ತಿ ಇದೆ ಎಂದು ನಂಬುವ ಜನಪದರು, ಆ ಶ
APA, Harvard, Vancouver, ISO, and other styles
14

ರಮೇಶ್. "ಯಯಾತಿ ನಾಟಕದಲ್ಲಿ ಸಾಮಾಜಿಕ ಸಂಘರ್ಷ". AKSHARASURYA JOURNAL 06, № 03 (2025): 41 to 51. https://doi.org/10.5281/zenodo.15343867.

Full text
Abstract:
ಗಿರೀಶ್ ಕಾರ್ನಾಡರು ಬಹುಮುಖ ವ್ಯಕ್ತಿತ್ವವುಳ್ಳವರು ನಾಟಕಕಾರ ನಿರ್ದೇಶಕ ನಟ ಪ್ರಾಧ್ಯಾಪಕರಾಗಿ ಹಲವು ಕ್ಷೇತ್ರಗಳಲ್ಲಿ ದುಡಿದವರು ಪದ್ಮಶ್ರೀ, ಪದ್ಮಭೂಷಣ, ಕರ್ನಾಟಕ ನಾಟಕ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ, ಜ್ಞಾನಪೀಠ ಪ್ರಶಸ್ತಿ ವಿಜೇತರು ನಾನಾ ಕ್ಷೇತ್ರಗಳಲ್ಲಿ ಪಾಂಡಿತ್ಯ ಪಡೆದವರು ನಾಗಮಂಡಲ, ತುಘಲಕ್, ಹಯವದನ, ಹಿಟ್ಟಿನ ಹುಂಜ, ತಲೆದಂಡ ಯಯಾತಿ ನಾಟಕಗಳನ್ನು ರಚಿಸಿದ್ದಾರೆ. ಕನ್ನಡಕ್ಕೆ ವಿಶ್ವ ಮಾನ್ಯತೆಯನ್ನು ತಂದುಕೊಟ್ಟವರು.&nbsp; ಯಯಾತಿ ಪೌರಾಣಿಕ ವ್ಯಕ್ತಿ, ಪಾಂಡವರ ಪೂರ್ವಜರಲ್ಲಿ ಒಬ್ಬ ನಹುಷನ ಮಗ ಅವನಿಗೆ ಇಬ್ಬರು ಹೆಂಡತಿಯರು, ಶರ್ಮಿಷ್ಠೆ ಮತ್ತು ದೇವಯಾನಿ ಶರ್ಮಿಷ್ಠೆ ರಾಕ್ಷಸರಾಜನ ಮಗಳು, ದೇವಯಾನಿ ಅಸುರರ ಗುರು ಶುಕ್ರಾಚಾರ್ಯರ ಮಗಳು ಪುರಾಣಗಳಲ್ಲಿ ಬರುವ ಯಯಾತಿ ಬದುಕನ್ನು ಆಯ್ಕೆ ಮಾಡಿಕೊಂಡು ದೇವಯಾನಿ ಮದುವೆಯ ನಂತರದ ಕಥೆಯ
APA, Harvard, Vancouver, ISO, and other styles
15

ಗಣೇಶ та ಹೆಚ್. ಎಸ್. ನಿಂಗರಾಜು. "ಆಧುನಿಕ ಕನ್ನಡ ಸಾಮಾಜಿಕ ನಾಟಕಗಳಲ್ಲಿ ಪ್ರತಿಯಜಮಾನಿಕೆಯ ಸ್ವರೂಪ". AKSHARASURYA JOURNAL 04, № 06 (2024): 63 to 73. https://doi.org/10.5281/zenodo.13724751.

Full text
Abstract:
ಭಾರತದಂತಹ ದೇಶವು ಸಂಕೀರ್ಣವಾದ ಸಾಮಾಜಿಕ ವ್ಯವಸ್ಥೆಯನ್ನು ಹೊಂದಿದೆ. &nbsp;ಅಂತಹ ಪ್ರಾಬಲ್ಯಗಳ ಆಧಾರವು ಸಂಕೀರ್ಣ ಸ್ವರೂಪವನ್ನು ಹೊಂದಿದೆ. &nbsp;ಭಾರತದ ವರ್ಣ ಆಧಾರಿತ ಸಾಮಾಜಿಕ ವ್ಯವಸ್ಥೆಯಲ್ಲಿ, ವರ್ಣಾಸ್&zwnj;ನ ಮೇಲಿನ ಸ್ತರಗಳಲ್ಲಿ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಪ್ರಾಬಲ್ಯ ವ್ಯವಸ್ಥೆಗಳು ಛಿದ್ರಗೊಳ್ಳುತ್ತಿವೆ. &nbsp;ಸಬಾಲ್ಟರ್ನ್ ಅಡಿಯಲ್ಲಿ ಬರುವ ನಾಲ್ಕನೇ ವರ್ಣಾ, ಶೂದ್ರವರ್ಣ, &nbsp;ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಭಾಗವಹಿಸುವಿಕೆಯಿಂದ ವಂಚಿತವಾಗಿದೆ. ಸಾಂಪ್ರದಾಯಿಕವಾಗಿ ಮೇಲ್ವರ್ಗದ &nbsp;ಪ್ರಾಬಲ್ಯಗಳು ಕಠಿಣ ಅಭ್ಯಾಸಗಳನ್ನು ನಿರ್ಮಿಸುವ ಮೂಲಕ ಅಧೀನ ವರ್ಗವನ್ನು ಬಳಸಿಕೊಳ್ಳುತ್ತವೆ. ಈ ಅಧೀನ ನೆಲೆಗಳು ಮೇಲ್ಮಟ್ಟದ ಪ್ರಾಬಲ್ಯಗಳ ವಿರುದ್ಧ ಹೆಚ್ಚು ಸಹನೆ ಮತ್ತು ಮೂಕತನದಿಂದ ಪ್ರತಿಭಟಿಸಲು ಸಾಧ್ಯವಾಗುತ್ತಿಲ್ಲ. ಅವರ ನ
APA, Harvard, Vancouver, ISO, and other styles
16

ಶಂಕರ್, ಜ್ಯೋತಿ, та ಮಮತ ಬಿ ಆರ್. "ಶಿವಶರಣೆಯರ ವಚನಗಳಲ್ಲಿ ಪ್ರಾಣಿ ಪ್ರತಿಮೆ". Shanlax International Journal of Arts, Science and Humanities 12, S1-Oct (2024): 219–23. https://doi.org/10.34293/sijash.v12is1-oct.8308.

Full text
Abstract:
ಜಗತ್ತಿನ ಸಾಂಸ್ಕೃತಿಕ ಇತಿಹಾಸವನ್ನು ಗಮನಿಸಿದರೆ ನಮ್ಮ ಕನ್ನಡ ನಾಡಿನ ಶರಣಸಂಸ್ಕೃತಿಯು ಮಹತ್ತರವಾದುದು. ೧೨ನೇ ಶತಮಾನದಲ್ಲಿ ಪ್ರವರ್ಧಮಾನಕ್ಕೆ ಬಂದ ಶರಣ ಸಂಸ್ಕೃತಿ ಹಾಗೂ ವಚನ ಸಾಹಿತ್ಯವು ಅಂದಿನ ಸಮಾಜದಲ್ಲಿ ನೆಲೆಯೂರಿದ್ದ ಅನೇಕ ಮೂಢನಂಬಿಕೆಗಳು, ಅಂಧಶ್ರದ್ಧೆಗಳು, ಅಂಧ ಆಚರಣೆಗಳು, ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಲು ಸಹಾಯಕವಾಗಿದ್ದವು. ಬಸವಣ್ಣನವರಿಂದ ಸ್ಥಾಪಿತವಾದ ಅನುಭವ ಮಂಟಪದಲ್ಲಿ ಎಲ್ಲಾ ಶರಣರು ತನ್ನ ಅನುಭವ, ಚಿಂತನೆಗಳನ್ನು ಹಂಚಿಕೊಳ್ಳುತ್ತಿದ್ದರು. ಇದಕ್ಕಾಗಿ ಅವರು ಬಳಸಿಕೊಂಡ ಮಾಧ್ಯಮವೇ ವಚನಗಳು. ಶಿವಶರಣರು ಸಮಾಜದಲ್ಲಿ ಕಂಡ ಅನೇಕ ವಿಷಯಗಳನ್ನು ತಮ್ಮ ಮನದ ಅಂತರಾಳದಲ್ಲಿ ತುಡಿಯುತ್ತಿರುವ ಭಾವನೆಗಳನ್ನು ಸಮರ್ಪಕವಾಗಿ ವ್ಯಕ್ತಪಡಿಸಲು ಅನೇಕ ಪ್ರತಿಮೆಗಳನ್ನು ಬಳಸಿಕೊಂಡರು. ಅವುಗಳಲ್ಲಿ ಪ್ರಾಣಿ ಪ್ರತಿಮೆ ಕೂಡ ಒಂದಾಗಿದೆ.
APA, Harvard, Vancouver, ISO, and other styles
17

ಯಲ್ಲಮ್ಮ, ಕೆ. "ಮೇಹರ್‌ಜಾನ್‌‌ಳ ದುರಂತ ಪ್ರೇಮಕಥೆ". AKSHARASURYA JOURNAL 05, № 06 (2025): 28 to 40. https://doi.org/10.5281/zenodo.14788710.

Full text
Abstract:
ಮೊಘಲ್ ಚಕ್ರವರ್ತಿ ಷಹಜಹಾನ್ ತನ್ನ ಮೆಚ್ಚಿನ ಪತ್ನಿ ʼಮಮ್ತಾಜ್ ಮಹಲ್ʼಳ ನೆನಪಿಗಾಗಿ ಕಟ್ಟಿಸಿದ ʼತಾಜ್ ಮಹಲ್ʼ ಪ್ರೇಮಸೌಧ, ಹಾಗೂ ಮುಹಮ್ಮದ್ ಆದಿಲ್&zwnj;ಷಾನು ತನ್ನ ʼರಂಭಾʼ ಎನ್ನುವ ದಾಸಿಯ ಮೇಲಿನ ಉತ್ಕಟ ಪ್ರೀತಿಯ ಕುರುಹಾಗಿ ʼಗೋಲ್ ಗುಂಬಜ್ʼ ಸ್ಮಾರಕ ಲೋಕವಿಖ್ಯಾತಿಯನ್ನು ಪಡೆದಿರುವಂತೆ; ʼಮೆಹರ್&zwnj;ಜಾನ್ʼಳ ದುರಂತ ಪ್ರೇಮಕತೆಯು ದಕ್ಷಿಣ ಭಾರತದ ಬಹುದೊಡ್ಡದೆನಿಸಿದ ವಿಜಯನಗರ ಸಾಮ್ರಾಜ್ಯದ ಅವನತಿಯ ಹಿನ್ನಲೆಯ ಮುಖ್ಯ ಕಾರ್ಯಕಾರಣ ಸಂಬಂಧವನ್ನು ತಿಳಿಯುವುದು.&nbsp;ರಾಮರಾಯನ ಪ್ರೇಮ ನಿವೇದನೆಯನ್ನು ನಿಷ್ಕಲ್ಮಶ ಜೀವ-ಭಾವದಿ ಒಪ್ಪಿ-ಅಪ್ಪಿ, ಒಲಿದು ಬಂದ ಹೆಣ್ಣಿಗೆ ಪ್ರೀತಿಯ ರಸದೂಟವನ್ನುಣಬಡಿಸಿ ಒಡಲು ಮಡಿಲು ತುಂಬಿಸಿ, ಕೃಷ್ಣದೇವರಾಯನ ಮೆಚ್ಚುಗೆ, ರಾಣಿ ತಿರುಮಲಾಂಬಳೊಂದಿಗೆ ವಿವಾಹ, ಸಿಂಹಾಸನದ ಮೇಲಿನ ವ್ಯಾಮೋಹ ಇದೆಲ್ಲವನ್ನೂ ಮಹತ್ವಾಕಾಂಕ
APA, Harvard, Vancouver, ISO, and other styles
18

ರಾಜಕುಮಾರ, ಎಂ. ಸಿಂಧೆ. "ಡಾ. ಬಿ. ಆರ್. ಅಂಬೇಡ್ಕರ್‌ ಅವರ ಬದುಕಿನಿಂದ ಕಲಿಯಬೇಕಾದ ಸಂದೇಶ". AKSHARASURYA JOURNAL 06, № 01 (2025): 12 to 21. https://doi.org/10.5281/zenodo.14961338.

Full text
Abstract:
ಕಲಿಕೆ ಎಂಬುದು ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ನಿತ್ಯ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಹುಟ್ಟಿನಿಂದ ಸಾವಿನವರೆಗೂ ಜೀವನುದ್ದಕ್ಕೂ ವಿವಿಧ ಜ್ಞಾನಶಾಖೆಗಳ ಮೂಲಕ ಜೀವನಾನುಭವ ಪಡೆಯುತ್ತ, ಹಳೆ ಬೇರು ಹೊಸ ಚಿಗುರು ಎಂಬಂತೆ ಗುರುಹಿರಿಯರ ನಡೆ-ನುಡಿ, ಆಚಾರ ವಿಚಾರಗಳನ್ನು ಅನುಲಕ್ಷಿಸುತ್ತ, ಭವಿಷ್ಯದ ಬದುಕಿನ ಅಗತ್ಯತೆಗಳನ್ನು ಕಲ್ಪಿಸಿಕೊಳ್ಳುತ್ತ ಹಳೆಯ ಮತ್ತು ಹೊಸದರ ಸಮ್ಮಿಶ್ರಣದೊಂದಿಗೆ ಸುಂದರ ಬದುಕು ಕಟ್ಟಿಕೊಳ್ಳಲು &lsquo;ಕಲಿಕೆ&rsquo; ಎಂಬ ಪ್ರಕ್ರಿಯೆ ನಡೆಯುತ್ತಲೇ ಸಾಗುತ್ತದೆ.&lsquo;ತಾಯಿಯೇ ಮೊದಲ ಗುರು, ಮನೆಯೇ ಮೊದಲ ಪಾಠ ಶಾಲೆ&rsquo; ಯಿಂದ ಆರಂಭವಾಗಿ ಕಲಿಕೆ ಮುಂದುವರೆಯುತ್ತದೆ. &lsquo;ದೇಶ ಸುತ್ತು ಇಲ್ಲವೇ ಕೋಶ ಓದು&rsquo; ಎಂಬಂತೆ ಸಾಹಿತ್ಯ, ಕಾವ್ಯ, ಪುರಾಣ, ಶಾಸ್ತ್ರ, ಕಲೆ ಹೀಗೆ ನೂರಾರು ಪ್ರಕಾರದ ಗ್ರಂಥಗಳ ಅಧ್ಯ
APA, Harvard, Vancouver, ISO, and other styles
19

ಕಮಲಾ, ಹಂಪನಾ, та ಎಂ. ಭೈರಪ್ಪ ಕುಪ್ಪನಹಳ್ಳಿ. "ಜೈನ ದೃಷ್ಟಿಯಲ್ಲಿ ಸ್ತ್ರೀ". AKSHARASURYA 03, № 06 (2024): 01 to 18. https://doi.org/10.5281/zenodo.11126790.

Full text
Abstract:
ಕನ್ನಡ ಮಹಿಳಾ ಸಾಹಿತ್ಯ ಜಗತ್ತಿನಲ್ಲಿ ಅಚ್ಚಳಿಯದ ಹೆಜ್ಜೆ ಗುರುತುಗಳನ್ನು ಮೂಡಿಸಿದವರಲ್ಲಿ ಡಾ.ಕಮಲಾ ಹಂಪನಾ ಅವರು ಪ್ರಮುಖರಾಗಿದ್ದಾರೆ. ಕಥೆ, ಕಾವ್ಯ, ನಾಟಕ, ಕಾದಂಬರಿ ಕ್ಷೇತ್ರಗಳಲ್ಲಿ ಗಣನೀಯ ಕೃಷಿ ಮಾಡಿರುವ ಹಲವಾರು ಲೇಖಕಿಯರು ನಮಗೆ ಸಿಗುತ್ತಾರೆ. ಆದರೆ ಸಂಶೋಧನೆ, ಸಂಪಾದನೆಯಂಥ ವಿದ್ವತ್ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಮಹತ್ತರವಾದ ಕಾಣ್ಕೆಯನ್ನು ನೀಡಿದ ಲೇಖಕಿಯರು ಅಪರೂಪ. ಅಂತಹ ಅಪರೂಪದ ಸಂಶೋಧಕಿಯರಲ್ಲಿ ಕಮಲಾ ಹಂಪನಾ ಅವರು ಅಗ್ರಗಣ್ಯರಾಗಿ ಕಾಣುತ್ತಾರೆ. ಸಾಮಾಜಿಕ ತಾರತಮ್ಮ ಹಾಗೂ ಲಿಂಗ ತಾರತಮ್ಯಗಳ ನಡುವೆ ಹಲವಾರು ಸವಾಲುಗಳನ್ನು ದಾಟಿಕೊಂಡು ಅಧ್ಯಯನ ನಡೆಸಿ, ಬೋಧನೆ-ಸಂಶೋಧನೆಯ ಬೇಸಾಯದಲ್ಲಿ ಗುರುತರವಾದ ಸಾಧನೆಗೈದು ಮಾದರಿ ಮಹಿಳೆ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಡಾ.ಕಮಲಾ ಹಂಪನಾ ಅವರು ಬೆಂಗಳೂರು ಜಿಲ್ಲೆ ದೇವನಹಳ್ಳಿಯಲ್ಲಿ ೧
APA, Harvard, Vancouver, ISO, and other styles
20

ಡಿ., ಪುರುಷೋತ್ತಮ. "ಪೂರ್ಣಚಂದ್ರ ತೇಜಸ್ವಿ ಸಾಹಿತ್ಯದಲ್ಲಿ ಕಾಲ ಮತ್ತು ಪ್ರಕೃತಿ ಪರಿಕಲ್ಪನೆ". ಚಿಂತನ ಬಯಲು 04, № 03 (2016): 29 to 40. https://doi.org/10.5281/zenodo.13357013.

Full text
APA, Harvard, Vancouver, ISO, and other styles
21

ಅಮರನಾಥ್‌, ಎನ್‌. "ಕರಾವಳಿ ಜಾನಪದಕ್ಕೆ ಪುರುಷೊತ್ತಮ ಬಿಳಿಮಲೆಯವರ ಕೊಡುಗೆ". Aksharasurya Journal 05, № 05 (2025): 114 to 120. https://doi.org/10.5281/zenodo.14619640.

Full text
Abstract:
ಪುರುಷೋತ್ತಮ ಬಿಳಿಮಲೆ ಕನ್ನಡ ಸಾಹಿತ್ಯದಲ್ಲಿ ವಿಶಿಷ್ಟ ಚಿಂತನಶೀಲ ಬರಹಗಾರರಲ್ಲೊಬ್ಬರು. ತಮ್ಮ ಜನಪದ ಸಂಶೋಧನೆ, ವಿಮರ್ಶೆ ಹಾಗೂ ಅಂಕಣ ಬರಹಗಳಲ್ಲಿ ಸಮಾಜದ ಸಂಸ್ಕೃತಿಯನ್ನು ಮತ್ತು ವರ್ತಮಾನದ ನೈಜತೆಯನ್ನು ಹಿಡಿದಿಟ್ಟಿದ್ದಾರೆ. ಇದು ಅವರ ಬರಹದಲ್ಲಿ ಪ್ರತಿ ಹಂತದಲ್ಲೂ ಸ್ಪಷ್ಟವಾಗಿ ತೋರುತ್ತದೆ. &nbsp; ಬಿಳಿಮಲೆ ಅವರ ಸಂಶೋಧನಾ ಬರಹದಲ್ಲಿ ಕರಾವಳಿ ಮತ್ತು ಸುಳ್ಯ ಪರಿಸರ ಸಮಾಜದ ಬದುಕಿನ ಜನಪದ ಚಿತ್ರಣವನ್ನು ಜನಪದ ಹಿನ್ನೆಲೆಯಲ್ಲಿ ಗುರುತಿಸುವ ಮೂಲಕ ಹೊಸ ಚರ್ಚೆಗೆ ಅನುವು ಮಾಡಿಕೊಡುತ್ತಾರೆ. ಈ ಅಂಶವನ್ನು ಗಮನಿಸುವುದರ ಮೂಲಕ ಲೇಖಕರು ಮಾಡಿದ ಕರಾವಳಿ ಸಂಶೋಧನೆಯನ್ನು ಇಲ್ಲಿ ಚರ್ಚಿಸಿಲಾಗಿದೆ.
APA, Harvard, Vancouver, ISO, and other styles
22

ತಿಮ್ಮೇಗೌಡ, ಬಿ.ಪಿ. "ರಾಮನಗರ ತಾಲ್ಲೂಕಿನ ಜನಪದ ಕಲೆಗಳು: ಒಂದು ನೋಟ". AKSHARASURYA 06, № 02 (2025): 92 to 104. https://doi.org/10.5281/zenodo.15124082.

Full text
Abstract:
ಜನಪದ ಕಲೆಯು ಮಾನವನ ಅಂತರಾಳದ ಭಾವನೆಯನ್ನು ವ್ಯಕ್ತಪಡಿಸುವಂತಹ ಒಂದು ಮಾಧ್ಯಮವಾಗಿದೆ. ಜೊತೆಗೆ ಮಾನವ ಜೀವನದ ಅವಿಭಾಜ್ಯವಾದ ಅಂಗವಾಗಿದೆ. ಗಾಳಿ, ನೀರು, ಆಹಾರ ಹೇಗೆ ಮುಖ್ಯವೋ ಹಾಗೇ ಜನಪದ ಕಲೆಯೂ ಸಹ ಅಷ್ಟೇ ಮುಖ್ಯವಾಗಿದೆ ಎಂದರೆ ಅತಿಶಯೋಕ್ತಿಯಲ್ಲ. ಮಾನವನು ಪ್ರಾಣಿ, ಪಕ್ಷಿಗಳಂತೆ ಮಾತು ಬಾರದೇ ಅವುಗಳಲ್ಲಿ ಒಂದಾದ ಜೀವಿಯಾಗಿ ಜೀವನವನ್ನು ಸಾಗಿಸುತ್ತಿದ್ದ ಕಾಲದಲ್ಲಿಯೇ ತನ್ನ ಮನಸ್ಸಿನಲ್ಲಿ ಮೂಡಿದ ಭಾವನೆಗಳಿಗೆ ಅನುಗುಣವಾಗಿ ವರ್ತಿಸುವಂತ ಬುದ್ದಿಶಕ್ತಿಯನ್ನು ಪಡೆದ ನಂತರ, ಅವನ ಆಲೋಚನ ಶಕ್ತಿ, ತಾರ್ಕಿಕ ಶಕ್ತಿ ಮತ್ತು ಸೃಜನಶೀಲ ಶಕ್ತಿಗಳಿಂದಾಗಿ ಅವನು ಪ್ರಾಣಿ, ಪಕ್ಷಿಗಳಿಗಿಂತ ಭಿನ್ನವಾದ ಜೀವಿಯಾಗಿ ಬೆಳೆಯತೊಡಗಿದ ಕಾರಣದಿಂದ ತನ್ನ ಸುತ್ತಲಿನ ಪರಿಸರಕ್ಕೆ ಅನುಗುಣವಾಗಿ ತಾನು ವರ್ತಿಸಲಾರಂಭಿಸಿದನು. ಇದರಿಂದಾಗಿ ಆತನ ಮನಸ್ಸಿನಲ್ಲಿ ಅಡಗಿದ್ದ ಸ
APA, Harvard, Vancouver, ISO, and other styles
23

ಇಲಿಯಾಸ, ಎಮ್. "ಗೌರಂಪೇಟೆ ಗ್ರಾಮದ ಅಂಗನವಾಡಿ ಕೇಂದ್ರಗಳ ಸಮಸ್ಯೆಗಳು ಮತ್ತು ಸವಾಲುಗಳು". International Journal of Advance Research in Multidisciplinary 2, № 3 (2024): 266–68. https://doi.org/10.5281/zenodo.13358089.

Full text
Abstract:
ಗೌರAಪೇಟೆ ಗ್ರಾಮದಲ್ಲಿ ಒಟ್ಟು ಐದು ಅಂಗನವಾಡಿ ಕೇಂದ್ರಗಳಿದ್ದು, ಮೊದಲನೇ ಅಂಗನವಾಡಿ ಕೇಂದ್ರ ಗ್ರಾಮದ ಮುಂಭಾಗದಲ್ಲಿ ಆಂಜನೇಯ ದೇವಸ್ಥಾನದ ಮುಂದುಗಡೆ ಬಾಡಿಗೆ ಕಟ್ಟಡದಲ್ಲಿದೆ. ಎರಡನೇ ಕೇಂದ್ರವು ಗುಡ್ಡದ ಕೆಳಭಾಗದಲ್ಲಿ ಇದ್ದರೆ, ಮೂರನೇ ಕೇಂದ್ರವು ಊರಿನ ಮೇಲ್ಭಾಗದಲ್ಲಿ ಮಹಬೂಬ್ ಸುಭಾನಿ ದರ್ಗಾದ ಮುಂದುಗಡೆ ಇದೆ, ನಾಲ್ಕನೇ ಕೇಂದ್ರವು ಒಂದು ಬಾಡಿಗೆ ಮನೆಯ ಕಟ್ಟಡದಲ್ಲಿ ಇದ್ದರೆ, ಮತ್ತೊಂದು ಅಂಗನವಾಡಿ ಕೇಂದ್ರ ಪೂರ್ವ ಭಾಗದಲ್ಲಿವಿದ್ದು, ಇನ್ನೊಂದು ಸ್ವಂತ ಕಟ್ಟಡದಲ್ಲಿ ಇರುವಂತದ್ದನ್ನು ನಾವು ಕಾಣಬಹುದು. ನಿಯಮಗಳ ಅನುಸಾರವಾಗಿ ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಬೆಳಗ್ಗೆ ಹಾಲು, ಮಧ್ಯಾಹ್ನ ಅನ್ನ ಸಾಂಬಾರ್ ಊಟ ನೀಡಬೇಕು ಇದು ಎರಡು ದಿನ ಆದರೆ ಮೂರನೇ ದಿನಕ್ಕೆ ಬಿಟ್ಟು ಅಥವಾ ಚಿತ್ರಾನ್ನ ಕೊಡಬೇಕು ಆದರೆ ಇಲ್ಲಿ ಇತರದ ಪೌಷ್ಟಿಕ ಆಹಾರ ನೀಡದೇ ಇರ
APA, Harvard, Vancouver, ISO, and other styles
24

ರೇಣುತಾಕ್ಷಿ. "ಶಿಕ್ಷಣವೆಂದರೆ ಜೀವನಕ್ಕೆ ಸಿದ್ಧತೆಯಲ್ಲ, ಶಿಕ್ಷಣವೇ ಜೀವನ". AKSHARASURYA JOURNAL 06, № 05 (2025): 169 to 174. https://doi.org/10.5281/zenodo.15504563.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್&zwnj; ಅವರು ಹೇಳಿದಂತೆ, ಶಿಕ್ಷಣ ಜೀವನಕ್ಕೆ ಸಿದ್ಧತೆ ಮಾತ್ರವಲ್ಲ, ಅದು ಜೀವನವೇ ಆಗಿದೆ. ಶಿಕ್ಷಣವು ಕೇವಲ ಉದ್ಯೋಗ ಅಥವಾ ಜೀವನೋದ್ಯಮಕ್ಕೆ ಪೂರಕವಾಗಿರುವುದಷ್ಟೇ ಅಲ್ಲ, ಅದು ವ್ಯಕ್ತಿಯ ಬುದ್ಧಿ, ಚಿಂತನೆ, ವ್ಯಕ್ತಿತ್ವ ಮತ್ತು ಸಮಾಜದ ಪ್ರಗತಿಗೆ ಸಹಾಯಕವಾಗಬೇಕು.&nbsp;ಅಂಬೇಡ್ಕರ್&zwnj; ಅವರ ದೃಷ್ಟಿಯಲ್ಲಿ ಶಿಕ್ಷಣವು ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸುವ ಪ್ರಮುಖ ಸಾಧನವಾಗಿದೆ. ವಿದ್ಯಾಭ್ಯಾಸವು ವ್ಯಕ್ತಿಗೆ ಅರ್ಥಪೂರ್ಣ ಬದುಕನ್ನು ಕಟ್ಟಿಕೊಳ್ಳಲು, ಸ್ವತಂತ್ರವಾಗಿ ಚಿಂತಿಸಲು, ಹಾಗೂ ತಾನು ಎದುರಿಸುವ ಸವಾಲುಗಳಿಗೆ ಉತ್ತರಿಸಲು ಶಕ್ತಿಯನ್ನು ನೀಡುತ್ತದೆ. ಸಮೃದ್ಧ ಜೀವನಕ್ಕಾಗಿ ಕೇವಲ ಹಣಕಾಸಿನ ಪ್ರಗತಿಯನ್ನಷ್ಟೇ ಗಮನಿಸುವುದಕ್ಕಿಂತ, ಮಾನವೀಯತೆ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಕಾಪಾ
APA, Harvard, Vancouver, ISO, and other styles
25

ಎಂ., ಎಂ. ಕಲಬುರ್ಗಿ. "ನನ್ನಿಯೊಳಿನತನಯಂ". AKSHARASURYA 03, № 05 (2024): 01–13. https://doi.org/10.5281/zenodo.10937959.

Full text
Abstract:
&ldquo;ಸಂಶೋಧನೆಯೆನ್ನುವುದು ಅಲ್ಪ ವಿರಾಮ, ಅರ್ಧವಿರಾಮಗಳ ಮೂಲಕ ಪೂರ್ಣವಿರಾಮಕ್ಕೆ ಸಾಗುವ ಕ್ರಿಯೆಯಾಗಿದೆ... ಸಂಶೋಧನೆ ಎನ್ನುವುದು ಸುಳ್ಳು ಇತಿಹಾಸದ ಮೂಲಕ ವರ್ತಮಾನದಲ್ಲಿ ಹುಟ್ಟುಹಾಕುತ್ತಲಿರುವ ಶೋಷಣೆಯನ್ನು ಹತ್ತಿಕ್ಕಲು, ನಿಜ ಇತಿಹಾಸವನ್ನು ಶೋಧಿಸಿಕೊಡುವುದು ಸಂಶೋಧಕನ ಕರ್ತವ್ಯವಾಗಿದೆ. ಅಂದರೆ ಸಂಶೋಧನೆಯೆಂಬುದು ಕೇವಲ ಇತಿಹಾಸದ ಶೋಧವಲ್ಲ. ಸುಳ್ಳು ಇತಿಹಾಸವನ್ನು ಮುಂದುಮಾಡಿಕೊಂಡು ವರ್ತಮಾನವನ್ನು ದುರುಪಯೋಗ ಮಾಡಿಕೊಳ್ಳುವವರೊಂದಿಗೆ ನಡೆಸುವ ಹೋರಾಟವೂ ಆಗಿದೆ. ಸತ್ಯವೆಂಬ ಭೂತಕಾಲದ ಬಲದಿಂದ ಅಸತ್ಯವೆಂಬ ವರ್ತಮಾನ ಕಾಲವನ್ನು ಸರಿಪಡಿಸುವುದಾಗಿದೆ...&rdquo; ಎನ್ನುವ ಮೂಲಕ ಸತ್ಯಶೋಧಕರೂ ಸಮಗ್ರ ಸಂಶೋಧಕರೂ ಎಂದು ಪ್ರಸಿದ್ಧರಾದ ಡಾ.ಎಂ.ಎಂ.ಕಲಬುರ್ಗಿ ಅವರು ಈ ನಾಡು ಕಂಡ ಶ್ರೇಷ್ಠ ಚಿಂತಕರು. ಅವರ ಅಧ್ಯಯನ ಮತ್ತು ಕೊಡುಗೆಗಳು ಶಾಸನಶಾಸ್ತ್
APA, Harvard, Vancouver, ISO, and other styles
26

ಹೇಮಲತ, ಹೆಚ್. ಆರ್. "ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಮಹಿಳಾ ಸಾಮಾಜಿಕ ನ್ಯಾಯತತ್ವ: ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 157 to 169. https://doi.org/10.5281/zenodo.10929989.

Full text
Abstract:
ಹಿಂದೂ ಧರ್ಮದಲ್ಲಿ ಶೂದ್ರ ಮತ್ತು ದಲಿತರ ಶೋಷಣೆ ಆದಷ್ಟೇ ಮಹಿಳೆಯರ ಶೋಷಣೆಯೂ ಆಗಿದೆ. ಹಿಂದೂ ಸಮಾಜದಲ್ಲಿ ಮಹಿಳೆಯು ಅತಿ ಕೀಳು ಮಟ್ಟದ ಸ್ಥಾನವನ್ನುಹೊಂದಿದ್ದಾಳೆ. ಜೀವನದ ಯಾವುದೇ ಕ್ಷೇತ್ರದಲ್ಲೂ ಮಹಿಳೆ ಪ್ರಗತಿ ಹೊಂದಬಾರದೆಂಬ ನಿರ್ಬಂಧನೆಗಳನ್ನು ಹೇರಲಾಗಿತ್ತು. ಮಹಿಳೆಯು ಕೇವಲ ಪುರುಷನ ಆಸೆ ಆಕಾಂಕ್ಷೆಗಳನ್ನು ತೀರಿಸುವ ಒಂದು ಸುಂದರವಾದ ವಸ್ತು ಮತ್ತು ಮಕ್ಕಳನ್ನು ಹೆರುವ ಯಂತ್ರವೆಂದು ಪರಿಗಣಿಸಲಾಗಿತ್ತು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಕೇವಲ ಗುಲಾಮಳಂತೆ ಮನೆಗೆಲಸ ಮಾಡಿ ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಅವಳ ಆದ್ಯ ಕರ್ತವ್ಯವೆಂದು ಭಾವಿಸಲಾಗಿತ್ತು. ಯಾವುದೇ ಕಾರಣಕ್ಕೂ ಮಹಿಳೆ ಹೊರಗಿನ ಸಮಾಜದಲ್ಲಿ ಇತರರಂತೆ ಧೈರ್ಯ ಮತ್ತು ಗೌರವದಿಂದ ಭಾಗವಹಿಸುವಂತಿರಲಿಲ್ಲ. ಹಾಗೇನಾದರೂ ಮಾಡಿದಿದ್ದರೆ ಅವಳು ಇಡೀ ಪುರುಷ ವರ್ಗ ಮತ್ತು
APA, Harvard, Vancouver, ISO, and other styles
27

ಶಿವಾನಂದ, ಹಂಚಿನಾಳ. "ಜೋಕುಮಾರ ಸ್ವಾಮಿ: ಹೆಣ್ಣುತನದ ಸಾರ್ಥಕತೆಯ ನೀರಿಕ್ಷೆಯಲ್ಲಿ". AKSHARASURYA JOURNAL 05, № 06 (2025): 105 to 109. https://doi.org/10.5281/zenodo.14788766.

Full text
Abstract:
ಚಂದ್ರಶೇಖರ ಕಂಬಾರರು ನವ್ಯ ಸಾಹಿತ್ಯ ಸಂದರ್ಭದಲ್ಲಿ ಒಬ್ಬ ಮುಖ್ಯ ಕವಿಯಾಗಿ, ನಾಟಕಕಾರರಾಗಿ ಒಟ್ಟಿನಲ್ಲಿ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡವರು. ಕನ್ನಡಕ್ಕೆ 8ನೇ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹಿರಿಮೆ ಇವರದು. ಸಿರಿಸಂಪಿಗೆ ನಾಟಕಕ್ಕೆ 1990ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಇವರು ಕರಿಮಾಯಿ, ಜಿಕೆ ಮಾಸ್ತರ್ ಅವರ ಪ್ರಣಯ ಪ್ರಸಂಗ, ಸಿಂಗಾರವ ಮತ್ತು ಅರಮನೆ ಮುಂತಾದ ಕಾದಂಬರಿಗಳನ್ನು ರಚಿಸಿದ್ದಾರೆ. ಚಾಳೇಶ್, ನಾಯಿಕತೆ, ಕಾಡು ಕುದುರೆ ಇದು ಚಲನಚಿತ್ರವಾಗಿ ಪ್ರಸಿದ್ಧಿ ಪಡೆದಿದೆ. ಜೋಕುಮಾರಸ್ವಾಮಿ ಇದು ಕಂಬಾರರ ಸಾಂಸ್ಕೃತಿಕ ಮುಖಮುಖಿಯಾಗಿಸುವ ಈ ಮಣ್ಣಿನ ಸೊಗಡನ್ನು ಚರ್ಚಿಸುವ ಮಹತ್ವದ ಕೃತಿಯಾಗಿದೆ. ಹೆಣ್ಣಿನ ಸಾರ್ಥಕತೆ ಅವಳ ಲೈಂಗಿಕ ಆಸೆ ಆಕಾಂಕ್ಷೆಗಳು ಈಡೇರಿಸುವಲ್ಲಿ ಸಾಂಪ್ರದಾಯಿಕ ಚೌಕಟ್ಟಿನ ಬಂಧಿಯಾಗುವುದು. ಪ್
APA, Harvard, Vancouver, ISO, and other styles
28

ಅಂಜಿನಪ್ಪ, ಎಲ್.ಟಿ. "ಕನ್ನಡದಲ್ಲಿ ಮೀಸಲಾತಿ ಚಳವಳಿಯ ಇತಿಹಾಸ: ಒಂದು ಅವಲೋಕನ". AKSHARASURYA JOURNAL 06, № 06 (2025): 01 to 10. https://doi.org/10.5281/zenodo.15580870.

Full text
Abstract:
ಪ್ರಸ್ತುತ ಈ ಲೇಖನದಲ್ಲಿ ಭಾರತದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆ ಶೂದ್ರರು ಅನುಭವಿಸಿದ ಯಾತನೆಗಳು, ಹನ್ನೆರಡನೇ ಶತಮಾನದಲ್ಲಿ ಆದ ಸಾಮಾಜಿಕ ಕ್ರಾಂತಿಗಳು, ಸ್ವಾತಂತ್ರ ಪೂರ್ವದಲ್ಲಿನ ಮೀಸಲಾತಿ ಕ್ರಮಗಳು ನಂತರದ ಬೆಳವಣಿಗೆಯನ್ನು ಇಲ್ಲಿ ವಿಶ್ಲೇಷಿಸಲಾಗಿದೆ. ಕೊಲ್ಲಾಪುರದ ಶಾಹುಮಹಾರಾಜರು ಹಿಂದುಳಿದವರಿಗೆ ಶೇಕಡ 50ರಷ್ಟು ಮೀಸಲಾತಿಯನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ ಎಂಬ ಹೆಗ್ಗಳಿಕೆ ಪಾತ್ರವಾದ ರೀತಿ ಹಾಗೂ ಅವರ ಕೈಗೊಂಡ ಕಾರ್ಯವೈಖರಿಗಳನ್ನು ಇಲ್ಲಿ ತಿಳಿಸಲಾಗಿದೆ.&nbsp;ಜೊತೆಗೆ ನಾಲ್ವಡಿ ಕೃಷ್ಣರಾಜ ಒಡೆಯರು ಹಿಂದುಳಿದವರಿಗೆ ನೀಡಿದ ಕೊಡುಗೆಗಳು ಅವರ ಅಧಿಕಾರವಧಿಯಲ್ಲಿ ಜಾರಿಗೆ ತಂದ ಮಿಲ್ಲರ್ ಆಯೋಗ, ಮಿಲ್ಲರ್ ಆಯೋಗವು ಆ ಸಂದರ್ಭದಲ್ಲಿ ಅಧಿಕಾರಿಗಳಿಗೆ ನೀಡುತ್ತಿದ್ದ ತಾರತಮ್ಯ ಸಂಬಳದ ಸೌಲತ್ತುಗಳು ಇತರ ಸೌಲತ್ತುಗಳು ಹಾಗೂ ಆಯೋಗ ಕ
APA, Harvard, Vancouver, ISO, and other styles
29

ಪವಿತ್ರ, ಎಸ್. "ಬೌದ್ಧ ಧಮ್ಮ ಮತ್ತು ಮಹಿಳೆ". AKSHARASURYA JOURNAL 06, № 05 (2025): 133 to 140. https://doi.org/10.5281/zenodo.15504377.

Full text
Abstract:
ಈ ಲೇಖನದಲ್ಲಿ ಬುದ್ದನ ಮೇಲಿನ ಕೆಲವು ಆರೋಪಗಳಿಗೆ ಉತ್ತರವನ್ನು ಹುಡುಕುವ ಪ್ರಯತ್ನ ಮಾಡಲಾಗಿದೆ. ಅದಕ್ಕೆ ಅಂಬೇಡ್ಕರ್&zwnj; ಅವರು ತಮ್ಮ ಬರಹ ಮತ್ತು ಭಾಷಣಗಳಲ್ಲಿ ಆರೋಪಗಳಿಗೆ ವಿವರಣೆ ನೀಡಿದ್ದಾರೆ. ಅದನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಬುದ್ದ ತನ್ನ ಹೆಂಡತಿಯಾದ ಯಶೋಧರೆಯ ಅನುಮತಿ ಕೇಳದೆ ತೊರೆದು ಬಂದ, ಮಗನ ಮುಖವನ್ನು ಸಹ ನೋಡಲಿಲ್ಲ. ಬುದ್ದ ತನ್ನ ಸಂಘದಲ್ಲಿ ಮಹಿಳೆಯರಿಗೆ ಪ್ರವೇಶ ನೀಡಲಿಲ್ಲ. ಬುದ್ದ ತನ್ನ ಸಂಘದವರಿಗೆ ಮಹಿಳೆಯರ ವಿಷಯದಲ್ಲಿ ಸದಾ ಜಾಗ್ರತೆ ವಹಿಸಬೇಕು ಎಂದು ಹೇಳುತ್ತಿದ್ದ ಎಂಬುದು ಬುದ್ದನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಕಾರಣವಾಗಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ವೈದಿಕ ಧರ್ಮ ಪ್ರಣೀತ ಮನುಸ್ಮೃತಿ, ರಾಮಾಯಣ ಮತ್ತು ಮಹಾಭಾರತ ಕೃತಿಗಳು ಮಹಿಳೆಯರನ್ನು ಹೇಗೆ ಚಿತ್ರಿಸಿವೆ, ಅದರಲ್ಲಿ ಮಹಿಳೆಯರ ಸ್ಥಾನಮಾನಗಳೇನು
APA, Harvard, Vancouver, ISO, and other styles
30

ಸವಿತಾ, ಆರ್. ಸ್ವಾಮಿ. "ಭವಿಷ್ಯದಲ್ಲಿ ಕೃತಕ ಬುದ್ಧಿಮತ್ತೆ: ಸಾಮಾಜಿಕ ಹಿನ್ನೆಲೆಯಲ್ಲಿ ಒಂದು ನೋಟ". AKSHARASURYA JOURNAL 03, № 04. SPECIAL ISSUE. (2024): 175 to 180. https://doi.org/10.5281/zenodo.10930508.

Full text
Abstract:
ಈ ಭೂಮಿ ಮೇಲೆ ಅತ್ಯಂತ ಬುದ್ಧಿವಂತ ಪ್ರಾಣಿ ಮನುಷ್ಯನಾಗಿರುತ್ತಾನೆ. ಅವನು ಅನೇಕ ಶೋಧಗಳ ಫಲವಾಗಿ ಅವನು ಮಂಗನಿಂದ ಮಾನವ ಎನಿಸಿಕೊಂಡಿರುತ್ತಾನೆ. ಅನೇಕ ಸೌಲತ್ತುಗಳಿಗಾಗಿ ವಿಜ್ಞಾನದ ಆವಿಷ್ಕಾರಗಳು ಮಾಡುತ್ತಾ ಮುಂದುವರೆದು. ಯಾಂತ್ರಿಕವಾದ ಮನುಷ್ಯನನ್ನು ಸೃಷ್ಟಿಸುವಷ್ಟು. ಅನೇಕ ವೈಜ್ಞಾನಿಕ ನೆಲೆಯಲ್ಲಿ ಮನುಷ್ಯನ ಊಹೆಗೂ ಮೀರಿದ ಆವಿಷ್ಕಾರಗಳು ಕಂಡುಕೊಂಡಿದ್ದಾನೆ. ಆದರೆ ಇತ್ತೀಚಿಗೆ ಹೆಚ್ಚಾಗಿ ಪ್ರಚಲಿತದಲ್ಲಿರುವ ವಿಷಯ ಏನೆಂದರೆ. ಮನುಷ್ಯನ ಆಲೋಚನೆ ಅವನ ಮನಸ್ಸು ಅವನ ನರನಾಡಿಗಳಲ್ಲಿ ಆಗುವ ಅಂಶಗಳು ಕೂಡ ಸೆರೆಹಿಡಿದು ಕೃತಕ ಬುದ್ಧಿಮತ್ತೆ (AI) &ldquo;ಆರ್ಟಿಫಿಶಿಯಲ್ ಇಂಟಲಿಜೆನ್ಸ್&rdquo; ತಂತ್ರಜ್ಞಾನವು ಕಂಡುಹಿಡಿಯಲಾಗಿದೆ. ಇದು ಮನುಷ್ಯನಿಂದ ಹುಟ್ಟಿ ಮನುಷ್ಯನನ್ನೇ ಮೀರಿಸುವ ರೀತಿಯಲ್ಲಿ ಬೆಳೆಯುತ್ತಿದೆ. ಮುಂಬರುವ ದಿನಗಳಲ್ಲಿ ಇದರ ಸಾಧಕ-
APA, Harvard, Vancouver, ISO, and other styles
31

ಶಿವರಾಜ್, ಜಿ., та ರಾಜಶೇಖರ ಜಮದಂಡಿ ಡಾ. "ಕನ್ನಡಕೊಬ್ಬರೆ ಕಿಟೆಲ್". International Journal of Philosophy and Languages (IJPL) 2, № 1 (2023): 27–32. https://doi.org/10.5281/zenodo.8083418.

Full text
Abstract:
<strong>ಉದ್ದೇಶ</strong>: <em>ಕನ್ನಡ</em> <em>ನಾಡು</em> <em>ನುಡಿ</em> <em>ಬಗ್ಗೆ</em> <em>ಹಲಾವಾರು</em> <em>ಜನ</em> <em>ಹಲವಾರು</em> <em>ರೀತಿಯಲ್ಲಿ</em> <em>ತಿಳಿಸಿದ್ದಾರೆ</em><em>. </em><em>ಆದರೆ</em> <em>ಕನ್ನಡಿಗರಲ್ಲದ</em><em>,</em> <em>ಕನ್ನಡ</em> <em>ಬಾರದ</em> <em>ಮಹಾನೀಯರೊಬ್ಬರು</em> <em>ಕನ್ನಡಕ್ಕಾಗಿ</em> <em>ತನು</em> <em>ಮನವನ್ನು</em> <em>ಅರ್ಪಿಸಿ</em><em>, </em><em>ಕನ್ನಡವೇ</em> <em>ನನ್ನ</em> <em>ಉಸಿರು</em><em>, </em><em>ಕನ್ನಡಕ್ಕಾಗಿಯೇ</em> <em>ತಾನು</em> <em>ಜನಿಸಿದ್ದೇನೆ</em> <em>ಎಂದು</em> <em>ಭಾವಿಸಿ</em><em>, </em><em>ಕನ್ನಡದ</em> <em>ಹಲವಾರು</em> <em>ಹಲವಾರು</em> <em>ವಿಷಯಗಳನ್ನು</em> <em>ವಿಶ್ವದಾದ್ಯಂತ</em> <
APA, Harvard, Vancouver, ISO, and other styles
32

ಸಂತೋಷ್‌, ಕುಮಾರ್‌ ಆರ್‌.ಎಂ. "ಮಂಕುತಿಮ್ಮನ ಕಗ್ಗ: ಆದರ್ಶ ಮತ್ತು ನೈತಿಕ ಮೌಲ್ಯಗಳ ಸಮನ್ವಯ". AKSHARASURYA 06, № 02 (2025): 31 to 44. https://doi.org/10.5281/zenodo.15123973.

Full text
Abstract:
ಡಿ.ವಿ.ಜಿ.ಯವರ ʼಮಂಕುತಿಮ್ಮನ ಕಗ್ಗ&rsquo;ವು ಕನ್ನಡ ಸಾಹಿತ್ಯದ ಅನನ್ಯ ಪಂಕ್ತಿಯು, ತತ್ವಪೂರ್ಣವೂ, ಜೀವನಕ್ಕೆ ದಾರಿದೀಪವಾಗಿದೆ. ಡಿ.ವಿ.ಜಿ ಅವರು ರಚಿಸಿದ ಈ ಕೇವಲ ಕಾವ್ಯಕೃತಿಯಲ್ಲ, ಜೀವನದ ಸಾರ್ಥಕತೆಯನ್ನು ಅರಿತುಕೊಳ್ಳಲು ಮಾರ್ಗದರ್ಶನ ನೀಡುವ ತತ್ತ್ವಚಿಂತನೆಯ ಗ್ರಂಥವಾಗಿದೆ. ಮಂಕುತಿಮ್ಮನ ಕಗ್ಗದಲ್ಲಿ ವ್ಯಕ್ತವಾಗಿರುವ ಚಿಂತನಶೀಲತೆ, ತಾತ್ತ್ವಿಕ ದೃಷ್ಟಿಕೋನ ಹಾಗೂ ಆಧ್ಯಾತ್ಮಿಕ ಅರಿವು, ಮಾನವ ಮೌಲ್ಯಗಳನ್ನು ಪ್ರತಿಪಾದಿಸುವ ಸಿದ್ಧಾಂತಗಳಾಗಿವೆ.ಈ ಕಾವ್ಯಕೃತಿಯಲ್ಲಿ ಜೀವನದ ನೈಜತೆಯನ್ನು ಮನಗಾಣಿಸುವಂತೆ ಮಾಡುವ ತತ್ವೋಪದೇಶಗಳು ಸಂಕಲಿತವಾಗಿವೆ. ಜೀವನದಲ್ಲಿ ಏರಿಳಿತಗಳು ಸಹಜ, ಆದರೆ ಮಾನವನ ಹೊಣೆಗಾರಿಕೆ, ಶ್ರದ್ಧೆ, ತಾಳ್ಮೆ ಮತ್ತು ನೈತಿಕತೆ ಅವಶ್ಯಕವೆಂಬ ವಿಚಾರವನ್ನು ಕವಿ ಬಹಳ ಸರಳ ಹಾಗೂ ಗಂಭೀರ ರೀತಿಯಲ್ಲಿ ಪ್ರತಿಪಾದಿಸುತ್ತಾರೆ. ಆಧ್ಯಾ
APA, Harvard, Vancouver, ISO, and other styles
33

ಶ್ರೀದೇವಿ та ಕುಂಬ್ಳೆ ಧನಂಜಯ. "'ಶ್ರೀ ದೇವೀ ಮಹಾತ್ಮೆ' ಯಕ್ಷಗಾನ ಪ್ರಸಂಗದಲ್ಲಿ ಹಾಸ್ಯ". AKSHARASURYA JOURNAL 04, № 06 (2024): 45 to 54. https://doi.org/10.5281/zenodo.13724594.

Full text
Abstract:
ಕರಾವಳಿಯ ಹೆಮ್ಮೆಯ ಕಲೆಯಾದ ಯಕ್ಷಗಾನವು ವೈಶಿಷ್ಟ್ಯಪೂರ್ಣ ರಂಗಸ್ಥಳ, ಚೌಕಿ ಮತ್ತು ವೈವಿಧ್ಯಪೂರ್ಣ ಕುಣಿತ, ವೇಷಭೂಷಣ, ರಂಗಪ್ರಕ್ರಿಯೆಗಳಿಂದಾಗಿ ವಿಶ್ವದಾದ್ಯಂತ ವಿಶಿಷ್ಟ ಕಲೆಯಾಗಿ ಗುರುತಿಸಿಕೊಂಡಿದೆ. ಇಂತಹ ಯಕ್ಷಗಾನದಲ್ಲಿ ಪ್ರಮುಖ ಪಾತ್ರ ಅಥವಾ ಪಾತ್ರಧಾರಿ ಹಾಸ್ಯಗಾರರು. ಯಕ್ಷಗಾನದಲ್ಲಿ ನಿರ್ದೇಶಕನೆಂದೇ ಗುರುತಿಸಿಕೊಂಡಿರುವ ಭಾಗವತನ ನಂತರದ ಪ್ರಮುಖ ಸ್ಥಾನವನ್ನು ಹಾಸ್ಯಗಾರನು ಪಡೆದುಕೊಳ್ಳುತ್ತಾನೆ. ಚೌಕಿಯಲ್ಲಿ ದೇವರ ಪೀಠವನ್ನು ಇರಿಸಿದ್ದಕ್ಕೆ ಸಮಾನಾಂತರವಾಗಿ ಇನ್ನೊಂದು ಮೂಲೆಯಲ್ಲಿ ಹಾಸ್ಯಗಾರನು ಕುಳಿತುಕೊಳ್ಳುತ್ತಾನೆ. ಭಾಗವತರು ರಂಗದಲ್ಲಿ ನಿರ್ದೇಶಕರಾಗಿ ಕೆಲಸ ಮಾಡಿದರೆ, ಹಾಸ್ಯಗಾರರು ಚೌಕಿ ನಿರ್ವಹಣೆ ಮಾಡುತ್ತಾರೆ. ಹಾಸ್ಯಗಾರನಿಗೆ ಪ್ರತೀ ಪ್ರಸಂಗವು ರಂಗದಲ್ಲಿ ಯಾವ ರೀತಿ ಬಳಕೆಯಾಗಬೇಕೆಂಬ ಅರಿವು ಇರಬೇಕು.&nbsp; ಯಕ್ಷಗಾನದಲ್ಲಿ
APA, Harvard, Vancouver, ISO, and other styles
34

ALISAB. "ಭೂರಹಿತ ದುಡಿಮೆಗಾರರು ಮತ್ತು ವಲಸೆಯ ಸ್ವರೂಪ". AKSHARASURYA JOURNAL 03, № 03 (2024): 131 to 140. https://doi.org/10.5281/zenodo.10775228.

Full text
Abstract:
ಈ ಜಗತ್ತು ಸೃಷ್ಟಿಯಾದ ವರ್ಷಗಳಿಂದ ಮಾನವನು ಮತ್ತು ಪ್ರಾಣಿ ಸಂಕುಲಗಳು ತನ್ನ ಆಹಾರ ಜೀವನಕ್ಕಾಗಿ ಹವಾಮಾನ ವೈಪರಿತ್ಯಗಳಿಂದ ಒಂದು ಕಡೆ ನೆಲೆ ನಿಲ್ಲದೆ ಅನ್ನ, ನೀರು, ಹವಾಮಾನಕ್ಕಾಗಿ ಹುಡುಕಾಟ ನಡೆಸುತ್ತಲೇ ಬಂದಿದ್ದಾನೆ. ಆದಿ ಮಾನವನಿಂದ ಹಿಡಿದು ಇಂದಿನ ನವಯುಗದ ತನಕ ದೃಢವಾಗಿ ಒಂದು ಕಡೆ ನಿಂತು ನೆಲೆಕಂಡುಕೊಳ್ಳಲು ಪರದಾಡುತ್ತಿದ್ದಾನೆ. &lsquo;ಹಡಗು ತುಂಬಿಸಲು ಹೋದವನು ಮರಳಿ ಬರಬಹುದು, ಆದರೆ ಹೊಟ್ಟೆ ತುಂಬಿಸಲು ಹೋದವನು ಮರಳಿ ಬಂದಿಲ್ಲ&rsquo; ಈ ಒಂದು ಉಕ್ತಿಯೂ ಇಂದಿನ ಜಗತ್ತಿನ ಎಲ್ಲಾ ಮಾನವರಿಗೆ ಮತ್ತು ಜೀವ ಸಂಕುಲವು ಉತ್ತಮ ಬದುಕಿಗಾಗಿ ನಿತ್ಯ ಹುಡುಕಾಟದ ಬವಣೆಯಾಗಿ ನಮ್ಮ ಮುಂದೆ ದೊಡ್ಡ ಸವಾಲಾಗಿ ನಿಂತಿದೆ. ಮನುಷ್ಯನಿಗೆ ನಾಗರಿಕತೆ ಅರಿವು ಮೂಡಿದಂತೆ ಒಂದು ಸೂಕ್ತವಾದ ಸ್ಥಳದಲ್ಲಿ ನೆಲೆಯೂರಲು ಪ್ರಯತ್ನಿಸಿದ. ತನಗೆ ನೀರು, ಆಹಾರ ದೊರೆ
APA, Harvard, Vancouver, ISO, and other styles
35

ನಾಯಕರ, ಹುಲುಗಪ್ಪ. "ಹುಲಿಗಿಯ ಹುಲಿಗೆಮ್ಮ ದೇವಿ: ಒಂದು ಸಾಂಸ್ಕೃತಿಕ ನಂಬಿಕೆ". AKSHARASURYA JOURNAL 04, № 06 (2024): 80 to 87. https://doi.org/10.5281/zenodo.13724881.

Full text
Abstract:
ತುಂಗಾಭದ್ರ ನದಿಯ ಎಡದಂಡೆಯ ಮೇಲಿರುವ ಕೊಪ್ಪಳ ಜಿಲ್ಲೆಯ, ಕೊಪ್ಪಳ ತಾಲೂಕಿನ ಹಿಟ್ನಾಳ ಹೋಬಳಿಗೆ ಸೇರಿದ ಹುಲಿಗಿ ಗ್ರಾಮವು ಚಿಕ್ಕದಾದರೂ ಸಹ ಅದರ ಹೆಸರು ನೆರೆಯ ರಾಜ್ಯಗಳಿಗೂ ಹರಡಿಕೊಂಡಿದೆ. ಈ ಪ್ರದೇಶದಲ್ಲಿ ತುಂಗಾಭದ್ರ ನದಿ ಇರುವುದರಿಂದ ನೀರಾವರಿ ಸೌಲಭ್ಯದಿಂದಾಗಿ ಸದಾ ಭತ್ತ, ಕಬ್ಬುಗಳನ್ನು ಬೆಳೆಯುತ್ತಾ ಹಸಿರು ಸೀರೆಯುಟ್ಟಂತೆ ಕಂಗೊಳಿಸುತ್ತದೆ. ಹುಲಿಗಿ ಗ್ರಾಮದ ಜನಪದ ಸಂಸ್ಕೃತಿ ಇತಿಹಾಸವು ಕೊಪ್ಪಳ ಜಿಲ್ಲೆಯಿಂದ ಹೊರತಾಗಿರಲಿಲ್ಲ. ಜಿಲ್ಲೆಯ ಒಂದು ಭಾಗವಾಗಿರುವ ಹುಲಿಗಿ ಗ್ರಾಮವು ಅದರೊಂದಿಗೆ ತನ್ನ ಜನಪದ ಸಂಸ್ಕೃತಿ ಇತಿಹಾಸವನ್ನು ರೂಪಿಸಿಕೊಂಡಿದೆ.&nbsp; ಈ ಪ್ರದೇಶದಲ್ಲಿ ಎಲ್ಲಾ ಧರ್ಮಗಳು ಕಂಡುಬರುತ್ತವೆ. ಶೈವ, ಜೈನ, ವೈಷ್ಣವ, ಶಕ್ತ ಪಂಥಗಳು ಈ ಗ್ರಾಮದಲ್ಲಿರುವುದನ್ನು ಅಲ್ಲಿರುವ ದೇವಾಲಯಗಳಲ್ಲಿ ಅವುಗಳನ್ನು ಆರಾಧಿಸುವುದರಿಂದ ಕಾಣಬಹುದ
APA, Harvard, Vancouver, ISO, and other styles
36

ಗಣೇಶ. "ಧರ್ಮ ಮತ್ತು ಅಂಬೇಡ್ಕರ್‌". AKSHARASURYA JOURNAL 06, № 05 (2025): 46 to 53. https://doi.org/10.5281/zenodo.15504212.

Full text
Abstract:
ಅಂಬೇಡ್ಕರ್&zwnj; ಭಾರತದ ಒಬ್ಬ ಶ್ರೇಷ್ಠ ಪ್ರತಿಭಾವಂತ ಬುದ್ಧಿ ಜೀವಿ ಮತ್ತು ಮೇಧಾವಿ. ಪ್ರಪಂಚದ ಅಪ್ರತಿಮ ಚಿಂತಕರ ಸಾಲಿನಲ್ಲಿ ನಿಲ್ಲಬಲ್ಲ, ಮೇರು ವ್ಯಕ್ತಿತ್ವವುಳ್ಳ ಚಿಂತನಶೀಲ ವ್ಯಕ್ತಿ. ಅವರು ಜಗತ್ತಿನ ಎಲ್ಲಾ ಧಾರ್ಮಿಕ ಗ್ರಂಥಗಳನ್ನು ಆಸಕ್ತಿ ಮತ್ತು ಕುತೂಹಲದಿಂದ ಅಮೂಲಾಗ್ರವಾಗಿ ಅಧ್ಯಯನ ಮಾಡಿದ್ದರು. ಧರ್ಮವನ್ನು ಕುರಿತಂತೆ ರಾಬರ್ಟ್ ಸನ್ ಸ್ಮಿತ್ ಅವರ ಪರಿಕಲ್ಪನೆಯನ್ನು ಅಂಬೇಡ್ಕರ್&zwnj; ಹಿಂದೂ ಧರ್ಮದ ತತ್ವಜ್ಞಾವನ್ನು ಕುರಿತ ತಮ್ಮ ಕೃತಿಯಲ್ಲಿ ಹೀಗೆ ಉಲ್ಲೇಖಿಸಿದ್ದಾರೆ. ಧರ್ಮ ಯಾವುದೇ ಕಾರಣಕ್ಕೂ ದುರ್ಬಲರನ್ನು ಶೋಷಿಸುವ ಅಸ್ತ್ರವಾಗಬಾರದು. ಹಿಂದೂ ಧಾರ್ಮಿಕ ವ್ಯವಸ್ಥೆಯಲ್ಲಿ ದೈವಿಕ ಪ್ರಭುತ್ವದ ಲಿಖಿತ ಸಂವಿಧಾನ ಮತ್ತು ಪುರೋಹಿತಶಾಹಿಯ ಅಘೋಷಿತ ಪ್ರಾಬಲ್ಯವನ್ನು ಕಾಪಾಡಿಕೊಂಡು ಬರಲಾಗಿದೆ. ಈ ಧರ್ಮದಲ್ಲಿ ಬಹುಸಂಖ್ಯಾತ ಹಿಂದುಳಿದ
APA, Harvard, Vancouver, ISO, and other styles
37

ಪ್ರತಿಮಾ, ಕೆ. ಪಿ. "ಕುವೆಂಪು ಕವಿತೆಗಳಲ್ಲಿ ಸಂಧ್ಯಾ ಸೊಬಗು". AKSHARASURYA 04, № 03 (2024): 138 to 143. https://doi.org/10.5281/zenodo.12672939.

Full text
Abstract:
ಕವಿ ಎಂದರೆ ಕಲ್ಪನಾ ವಿಹಾರಿ. ಮನುಷ್ಯ ಭಾವನೆಗಳನ್ನು ವ್ಯಕ್ತಪಡಿಸುವ ಪರಿಯೇ ಕವಿತ್ವ. ಮನಸ್ಸು ಪ್ರಶಾಂತವಾಗಿ ಇರುವಲ್ಲಿ ಸಾಹಿತ್ಯ ಉತ್ತಮವಾಗಿ ಹೊರಹೊಮ್ಮುತ್ತದೆ. ನೈಸರ್ಗಿಕವಾಗಿ ಇರುವ ಪ್ರಕೃತಿಯ ಸೊಬಗನ್ನು ಆದಿಕವಿಗಳಿಂದ ಹಿಡಿದು ಇತ್ತೀಚಿನವರೆಗೆ ಬರಹಗಾರರು ವೈಭವದಿಂದ ಬಣ್ಣಿಸಿದ್ದಾರೆ. ಅದರಲ್ಲಿ ಕುವೆಂಪುರವರು ಪ್ರಮುಖರು. ಮಲೆನಾಡಿನಲ್ಲಿ ಹುಟ್ಟಿ ಬೆಳೆದ ರಸಋಷಿ ತಮ್ಮ ಸಾಹಿತ್ಯ ಚಟುವಟಿಕೆಗಳಲ್ಲಿ ಪ್ರಕೃತಿಯ ಚಿತ್ರಣವನ್ನು ಬಿಂಬಿಸಿದ್ದಾರೆ. ಮಲೆನಾಡಿನ ಗಿರಿಶಿಖರಗಳು, ಸಾಲು ಸಾಲು ಮರಗಳು, ಬೆಟ್ಟಗುಡ್ಡಗಳು, ಕವಿಶೈಲ, ಸಹ್ಯಾದ್ರಿಯ ತಪ್ಪಲು ಎಲ್ಲವೂ ಒಳಗೊಂಡಂತೆ ರಮಣೀಯ ನೊಟದ ಪರಿಸರವನ್ನು ಶ್ರೀಯುತರು ಕಾವ್ಯದಲ್ಲಿ ಹರಡಿದ್ದಾರೆ. &lsquo;ಸೂರ್ಯೋದಯ, ಚಂದ್ರೋದಯ ದೇವರ ದಯ ಕಾಣೋ&rsquo; ಎಂದು ಹೇಳುತ್ತಾ, ಸೂರ್ಯೋದಯದ ಜೊತೆಗೆ, ಸೂರ್ಯಾಸ್
APA, Harvard, Vancouver, ISO, and other styles
38

ದರ್ಶನ್, ಕುಮಾರ್ ಕೆ. ಎಸ್. "ಭಾರತದ ಇತಿಹಾಸ ರಚನೆಯಲ್ಲಿ ಚಾರಿತ್ರಿಕ ದಾಖಲೆಗಳಾಗಿ ಸ್ಥಳನಾಮಗಳ ಅಧ್ಯಯನ". AKSHARASURYA JOURNAL 03, № 04. SPECIAL ISSUE. (2024): 202 to 215. https://doi.org/10.5281/zenodo.10930741.

Full text
Abstract:
&lsquo;ಇತಿ&rsquo; ಎಂದರೆ ಇದು ಹೀಗೆ ಎಂದರ್ಥ. ಇದು ಹೀಗೆ ನಡೆದದ್ದು ಎಂದು ತಿಳಿಸಿಕೊಡುವುದು ಇತಿಹಾಸ. ಪ್ರತಿಯೊಂದಕ್ಕೂ ತನ್ನದೇ ಆದ ಇತಿಹಾಸ ಇರುತ್ತದೆ. ಇತಿಹಾಸ ಮರೆತವರು ಇತಿಹಾಸ (ದಾಖಲೆ) ಸೃಷ್ಟಿಸಲಾರರು ಎಂಬ ಮಾತು ಇತಿಹಾಸಕ್ಕಿರುವ ಅರ್ಥ, ವ್ಯಾಪ್ತಿಯನ್ನು ಸೂಚಿಸುತ್ತದೆ. ಹಾಗೆಯೇ ಸ್ಥಳನಾಮಗಳಿಗೂ ಅದರದೇ ಆದ ಅನನ್ಯವಾದ ಇತಿಹಾಸ ಕುತೂಹಲಕರವಾಗಿದೆ. ಇತಿಹಾಸವನ್ನು ಮುಖ್ಯವಾಗಿ ಆಧರಿಸಿಯೇ ಸ್ಥಳನಾಮಗಳ ಅಧ್ಯಯನ ಇತ್ತೀಚೆಗೆ ಹೆಚ್ಚಾಗಿ ಸಾಗುತ್ತಿದೆ. &lsquo;Toponomy&rsquo; (ಸ್ಥಳನಾಮಗಳ ಅಧ್ಯಯನ) ಹಿನ್ನೆಲೆಯಲ್ಲಿ ಇದನ್ನು ನಾವು ಕಾಣಬಹುದಾಗಿದೆ. ಇಂಗ್ಲೀಷ್&zwnj;ನಲ್ಲಿ ಸ್ಥಳನಾಮಶಾಸ್ತ್ರವನ್ನು &lsquo;Toponomy&rsquo; ಎಂದು ಕರೆಯುತ್ತಾರೆ. ಇದು ಮೂಲತಃ ಗ್ರೀಕ್&zwnj;ನ &lsquo;Topos&rsquo; ಮತ್ತು &lsquo;Namos&rsquo;
APA, Harvard, Vancouver, ISO, and other styles
39

., ಬಿದರಿಮಠ ಡಾ. ಪ್ರತಿಮಾ ಎಂ. "- 1969 ರ ಬ್ಯಾಂಕಗಳ ರಾಷ್ಟ್ರೀಕರಣ ಮತ್ತು ಕರ್ನಾಟಕದ ಮೇಲಾದ ಪರಿಣಾಮ". Journal of Research & Development 16, № 1 (2024): 120–23. https://doi.org/10.5281/zenodo.10682969.

Full text
Abstract:
ಪ್ರಧಾನಮಂತ್ರಿ ಇಂದಿರಾಗಾಂಧಿಯವರು ಜುಲೈ 19, 1969 ರಂದು ರಾಷ್ಟ್ರದ ಪ್ರಮುಖ 14 ವಾಣಿಜ್ಯ ಬ್ಯಾಂಕಗಳನ್ನು ರಾಷ್ಟ್ರೀಕರಣಗೊಳಿಸಿದರು. ಆ 14 ರಾಷ್ತ್ರೀಕತ ಬ್ಯಾಂಕುಗಳೆಂದರೆ - ಅಲಹಬಾದ್ ಬ್ಯಾಂಕ್, ಕೆನರಾ ಬ್ಯಾಂಕ್, ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ, ಯುಕೋ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್, ದೀನ ಬ್ಯಾಂಕ್ ಅಂಡ್ ಯೂನಿಯನ್ ಬ್ಯಾಂಕಗಳಾಗಿದ್ದವು. ಬ್ಯಾಂಕಗಳನ್ನು ರಾಷ್ಟ್ರೀಕರಣ ಗೊಳಿಸಿದಾಗ ಬ್ಯಾಂಕಿಂಗ್ ಉಧ್ಯಮದ ಪರಿಕಲ್ಪನೆ ಮತ್ತು ಕಾರ್ಯವಿಧಾನಗಳಲ್ಲಿ ಗಮನಾರ್ಹ ಬದಲಾವಣೆಗಳಾದವು ರಾಷ್ಟ್ರೀಕರಣದಿಂದ ಬ್ಯಾಂಕಿಂಗ್ ಉಧ್ಯಮವು ವಿಸ್ತಾರವಾಗಿ ಬೆಳೆದು
APA, Harvard, Vancouver, ISO, and other styles
40

ಸುಮಾ, ಆರ್. "ಮೀಮಾಂಸೆ: ಜೀವನ ಮತ್ತು ಕಾವ್ಯ". AKSHARASURYA JOURNAL 06, № 06 (2025): 72 to 79. https://doi.org/10.5281/zenodo.15581023.

Full text
Abstract:
ಮೀಮಾಂಸೆ ಯಾವುದೇ ವಿಷಯದ ವಿಚಾರಪೂರ್ಣ ಚಿಂತನೆ, ತಾರ್ಕಿಕ ತೀರ್ಮಾನ, ವಿಮರ್ಶೆ, ಚರ್ಚೆ, ವಿಶ್ಲೇಷಣೆ ಇತ್ಯಾದಿಯಾಗಿ ಅರ್ಥೈಸಲ್ಪಡುತ್ತದೆ. ಸಹೃದಯ ಓದುಗರಿಗೆ ತಿಳಿದಿರುವಂತೆ ಕಾವ್ಯ ಮೀಮಾಂಸೆ ಚಿರಪರಿಚಿತ. ಆದರೆ ಜೀವನ ಮೀಮಾಂಸೆ.. ಅಂತರ್ಗತ. ಜೀವನವು ಹಲವು ಮುಖಗಳನ್ನು ಹೊಂದಿದ ಜೈವಿಕ ಜಗತ್ತಿನ ವ್ಯಾಪಾರ. ಹುಟ್ಟು-ಸಾವುಗಳ ನಡುವಿನ ಅಭಿವೃದ್ಧಿ ಮತ್ತು ಹೋರಾಟ. &lsquo;ಬದುಕು ಜಟಕಾ ಬಂಡಿ ವಿಧಿ ಅದರ ಸಾಹೇಬ, ಮದುವೆಗೊ, ಮಸಣಕೋ ಕರೆದಲ್ಲಿಗೆ ಹೋಗೆಂದ ಮಂಕುತಿಮ್ಮ&rsquo;, &lsquo;ಇರುವ ಭಾಗ್ಯವ ನೆನೆದು ಬಾರೆನೆನ್ನದಿರು, ಹರುಷಕ್ಕಿದೆ ದಾರಿ&rsquo;, ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿಯುವುದೇ ಜೀವನ &ndash; ಎಂಬುದಾಗಿ ಹೇಳಿ ಜೀವನವನ್ನು ಮೀಮಾಂಸೆಗೆ ಒಳಪಡಿಸಿದ್ದಾರೆ.ಕಾವ್ಯ ಮೀಮಾಂಸೆ ಮತ್ತು ಜೀವನ ಮೀಮಾಂಸೆಯ ನಡುವಿನ ಸಂಬಂಧಗಳ ಬಗ
APA, Harvard, Vancouver, ISO, and other styles
41

ಸರಿತ, ಮಬೆನ್, ಜಮದಂಡಿ ರಾಜಶೇಖರ та ಜಿ ಶಿವರಾಜ್. "ಕನ್ನಡ ಸಾಹಿತ್ಯಕ್ಕೆ ಹರ್ಮನ್ ಫೆಡ್ರಿಕ್ ಮೋಗ್ಲಿಂಗ್ ಕೊಡುಗೆ". International Journal of Philosophy and Languages (IJPL) 2, № 1 (2023): 53–57. https://doi.org/10.5281/zenodo.8170706.

Full text
Abstract:
<strong>ಉದ್ದೇಶ</strong>: <em>ಬಾಸೆಲ್ ಮಿಶನ್ನಿನ ಒಬ್ಬ ಪ್ರಮುಖ ಮಿಶನೆರಿಯೇ ಹೆರ್ಮನ್ </em><em>ಮೋಗ್ಲಿಂಗ್&zwnj;</em><em>, </em><em>ಇವರು </em><em>1836</em><em>ರಲ್ಲಿ ಬಾಸೆಲ್ ಸಮಿತಿಯ ಅನುಮತಿಯೊಂದಿಗೆ ಭಾರತಕ್ಕೆ ಬಂದರು</em><em>. </em><em>ಸರಳ ಜೀವಿಯಾಗಿದ್ದ ಇವರು ಪ್ರಾರಂಭದಲ್ಲಿ ಬೆಳಿಗ್ಗೆ ೩ ಗಂಟೆಯಿಂದ ಸಾಯಂಕಾಲದವರೆಗೆ ಕನ್ನಡ ಕಲಿಯುತ್ತಿದ್ದರು</em><em>. </em><em>ಕನ್ನಡ ಭಾಷೆಯ ಕಲಿಕೆಯ ಕುರಿತು ಇವರೆ ಹೇಳುವಂತೆ</em><em>, </em> <em>&quot;I find the Kanarese language both easy and difficult. I do not find it difficult to understand the written words. But the pronunciation will give me some word time yet of rea... now that I have difficulties with
APA, Harvard, Vancouver, ISO, and other styles
42

ಹುಲುಗಯ್ಯ, ನಾಯಕರ್, та ರಾಮಕೃಷ್ಣಯ್ಯ ಕೆ. "ಬಯಲಾಟದಲ್ಲಿನ ಪ್ರಸ್ತುತ ಮಾರ್ಪಾಡುಗಳು". AKSHARASURYA 04, № 01 (2024): 35 to 46. https://doi.org/10.5281/zenodo.11162255.

Full text
Abstract:
ನಮ್ಮ ಕನಾರ್ಟಕದ ಜನಪದ ರಂಗಭೂಮಿಯಲ್ಲಿ ಬಯಲಾಟಕ್ಕೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಬಯಲಾಟದ ರಂಗಸಜ್ಜಿಕೆಯನ್ನು ನೋಡುವುದಾದರೆ ಇದಕ್ಕೆ ಭವ್ಯವಾದ ರಂಗಮಂಟಪ ನಿರ್ಮಿಸುತ್ತಾರೆ. ರಂಗ ಮಂಟಪವನ್ನು ಅಟ್ಟದಂತೆ ನಿರ್ಮಿಸಿ ಮರದ ಹಲಗೆಗಳನ್ಮು ಹಾಕುತ್ತಾರೆ. ಅದಕ್ಕಾಗಿಯೇ ಬಯಲಾಟವನ್ನು ಅಟ್ಟದಾಟವೆಂತಲೂ, ದೊಡ್ಡಾಟವೆಂತಲೂ ಕರೆಯುತ್ತಾರೆ. ರಂಗಮಂಟಪಕ್ಕೆ ಅಟ್ಟ, ಚಪ್ಪರ, ಹಂದರ ಎಂದು ಕರೆಯುತ್ತಾರೆ. ದೇವಸ್ಥಾನಗಳ ಮುಂದಿನ ವಿಶಾಲ ಸ್ಥಳದಲ್ಲಿ ಅಟ್ಟದ ನಿರ್ಮಾಣವಾಗುತ್ತದೆ. ಆಟಕ್ಕಿಂತ ಎರಡು ದಿನ ಮೊದಲು ಮಂಟಪ ನಿರ್ಮಾಣ ಕಾರ್ಯ ಪ್ರಾರಂಭವಾಗುತ್ತದೆ. ಬಯಲಾಟದ ಮೂಲವನ್ನು ಹುಡುಕುತ್ತಾ ಹೋದಾಗ ಅವು ಮೊದಲು ದೇವಸ್ಥಾನದ ಆಶ್ರಯದಲ್ಲಿ ಬೆಳೆದು ನಂತರ ಬೀದಿಗೆ ಬಂದು ಜನಸಾಮಾನ್ಯರ ಮತ್ತು ಊರಿನ ಹಿರಿಯರ ಆಶ್ರಯದಲ್ಲಿ ಬೆಳೆದು ಬಂದಿರುವುದನ್ನು ಅನೇಕ ವಿದ್ವಾಂಸರು ತ
APA, Harvard, Vancouver, ISO, and other styles
43

ರಂಗಲಕ್ಷ್ಮಿ, ಪಿ. ಎ. "ಕುವೆಂಪುರವರ ಸಾಹಿತ್ಯದಲ್ಲಿ ಸಾಮಾಜಿಕ ಪ್ರಜ್ಞೆ: ಒಂದು ಚಿಂತನೆ". AKSHARASURYA 05, № 01 (2024): 128 to 133. https://doi.org/10.5281/zenodo.13871017.

Full text
Abstract:
ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರು ಕುವೆಂಪು ಎಂಬ ಹೆಸರಿನಲ್ಲಿ ಪ್ರಸಿದ್ದವಾಗಿರುವ ಕವಿ. ಕನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿಯೂ ಕೆಲಸ ನಿರ್ವಹಿಸಿದ್ದಾರೆ. ಈ ಲೇಖನದಲ್ಲಿ ಕವಿ ಕುವೆಂಪು ಅವರ ಸಾಹಿತ್ಯದಲ್ಲಿ ಕಂಡು ಬಂದಿರುವ ಸಾಮಾಜಿಕ ಕಳಕಳಿ ಹೇಗೆ ಮೂಡಿಬಂದಿದೆ ಎಂದು ಕೆಲವು ಪದ್ಯಗಳ ಉದಾಹರಣೆಯನ್ನು ತೆಗೆದುಕೊಂಡು ವಿವರಿಸಲಾಗಿದೆ. ಸುಂದರವಾದ ಮಲೆನಾಡಿನ ಕುಪ್ಪಳ್ಳಿಯಲ್ಲಿ ಕವಿ ಕುವೆಂಪು ಅವರ ಜನನ 1904 ನೇ ಇಸವಿ ಡಿಸೆಂಬರ್ 29 ರಂದು ಆಯಿತು. ಆ ಕಾಲದ ಮಲೆನಾಡು ಈಗಿನಂತೆ ತೆಳ್ಳಗಿರಲಿಲ್ಲ. ಸಹ್ಯಾದ್ರಿ ಶ್ರೇಣಿ ಎಂದು ಕರೆಯುವ ಪ್ರದೇಶದಲ್ಲಿ ದಟ್ಟವಾದ ಅರಣ್ಯವಿತ್ತು. ಇಂಥಹ ಮಲೆನಾಡಿನ ಗರ್ಭದಲ್ಲಿ ಜನ್ಮತಾಳಿದ ಕವಿ ಕುವೆಂಪುವಿಗೆ ಪೂರ್ವ ಜನ್ಮದ ಪುಣ್ಯವೇ ಮೈವೆತ್ತಂತೆ ಅನಿಸಿತು. ಚಿಕ್ಕವಯಸ್ಸಿನಿಂದಲೂ ಪ್ರಕೃತಿಯ ಜೊತೆಯಲ್ಲಿಯೇ ಬೆಳೆದ
APA, Harvard, Vancouver, ISO, and other styles
44

Pinto, Melwyn. "‘ಎದೆಯ ಹಣತೆ’ (Heart Lamp) ಬುಕರ್ ಪ್ರಶಸ್ತೆ ಸಂದರ್ಭಿಂ ಭಾಶಾಂತರಾ ವಿಶಿಂ ಥೊಡೆ ವಿಚಾರ್". MJES Journal of Amar Konkani 4, № 2 (2025): 5–9. https://doi.org/10.69852/aloy.mjesjak.4.2/18582.

Full text
Abstract:
ಆಯ್ಲೆವಾರ್ ಕನ್ನಡ ಥಾವ್ನ್ ಇಂಗ್ಲಿಷಾಕ್ ಭಾಷಾಂತರ್ ಜಾಲ್ಲ್ಯಾ ಎಕಾ ಮಟ್ವ್ಯಾ ಕಾಣಿಯಾಂಚ್ಯಾ ಬುಕಾಕ್ ಪ್ರತಿಷ್ಟಿತ್ ಬುಕರ್ ಪ್ರಶಸ್ತಿ ಮೆಳ್ಳಿ. ಬುಕರ್ ಪ್ರಶಸ್ತಿ, ಇಂಗ್ಲಿಷ್ ಭಾಶೆಂತ್ ಇಂಗ್ಲೆಂಡ್ ವಾ ಐಯರ್ಲೆಂಡಾಂತ್ ಪ್ರಕಟ್ ಜಾಲ್ಲ್ಯಾ ಎಕಾ ಬುಕಾಕ್ ಮೆಳ್ಚಿ ವಾರ್ಷಿಕ್ ಪ್ರಶಸ್ತಿ. ಥೊಡ್ಯಾ ವರ್ಸಾಂ ಥಾವ್ನ್ ಹಿ ಪ್ರಶಸ್ತಿ ಭಾಶಾಂತರ್ ಜಾಲ್ಲ್ಯೆ ಕೃತಿಯೆಕ್ಯೀ ದಿತಾತ್. ಬಾನು ಮುಷ್ತಾಕ್ ಹಿಚ್ಯಾ ‘ಎದೆಯ ಹಣತೆ’ ಕೃತಿಯೆಚೆಂ ಇಂಗ್ಲಿಷ್ ಭಾಷಾಂತರ್ ‘Heart Lamp’ ಲೇಖಕಿ ದೀಪಾ ಭಸ್ತಿ ಹಿಣೆಂ ಕೆಲ್ಲೆಂ ಆಸೊನ್ ಹ್ಯಾ ಕೃತಿಯೆಕ್ ಹ್ಯೆ ವರ್ಸಾ ಭಾಶಾಂತರಾ ಖಾತಿರ್ ದಿಂವ್ಚಿ ಬುಕರ್ ಪ್ರಶಸ್ತಿ ಮೆಳ್ಳ್ಯಾ. ನಿಜಾಕೀ ಹಿ ಏಕ್ ಅಸಾಮಾನ್ಯ್ ಸಂಗತ್. 2022 ಇಸ್ವೆಂತ್ ಹಿಂದಿ ಭಾಷೆ ಥಾವ್ನ್ ಭಾಶಾಂತರ್ ಜಾಲ್ಲ್ಯಾ ಗೀತಾಂಜಲಿ ಶ್ರೀಚ್ಯಾ ‘Tomb of Sand’ ಹ
APA, Harvard, Vancouver, ISO, and other styles
45

ಪ್ರಕಾಶ, ಬಿ. "'ಕರ್ವಾಲೊ'-ಕಾದಂಬರಿ ಒಂದು ತಾತ್ವಿಕತೆಯ ಓದು". AKSHARASURYA 03, № 06 (2024): 110 to 116. https://doi.org/10.5281/zenodo.11127182.

Full text
Abstract:
&lsquo;ಕರ್ವಾಲೊ&rsquo; ಕಾದಂಬರಿ ಬದುಕಿನ ಮೂಲ ದ್ರವ್ಯಕ್ಕೆ-ಅವುಗಳ ಪ್ರತ್ಯೇಕ ಸ್ಥಿತಿಯಲ್ಲಿ ಇದ್ದಿರಬಹುದಾದ ಅಥವಾ ಇದ್ದಂತೆ ಕಾಣಿಸುವ ಮೂರ್ತ ಅರ್ಥದೊಂದಿಗೆ ಕರಗಿಕೊಂಡು ಅಂತಿಮವಾಗಿ ಅಮೂರ್ತ ಅಥವಾ ನಿಗೂಢ ಅರ್ಥ ಪರಂಪರೆಗಳನ್ನು ಅನುರಣಿಸುವಂತೆ ಮಾಡುವ ಹೊಂಚು ತೇಜಸ್ವಿಯವರ ಈ ಕೃತಿಯಲ್ಲಿ ಇದೆ. ಕರಾರುವಾಕ್ಕಾದ ಶಾಸ್ತ್ರಜ್ಞಾನದ ಆನ್ವೇಷಣೆಗಾಗಿ ಅಲ್ಲ, ಸತ್ಯಾನುಭವದ ಅರಸುವಿಕೆಗಾಗಿ ಎಂಬುದು ಗಮನಾರ್ಹ. ನೀರಸ ವಸ್ತುವಿನಂತೆ ಜನ ಸಾಮಾನ್ಯರಿಂದ ದೂರ ಉಳಿದು ಬಿಡುವ ವೈಜ್ಞಾನಿಕ ಸತ್ಯಗಳು ಈ ಕಾದಂಬರಿಯಲ್ಲಿ ವಿಜ್ಞಾನದ ಅನೇಕ ವರ್ಷಗಳ ಸಾಧನೆಯನ್ನು ತಟಕ್ಕನೆ ಏರುಪೇರು ಮಾಡಬಲ್ಲ ಶಕ್ತಿಯನ್ನು, ರಹಸ್ಯಗಳನ್ನು ಸಂಗತಿಗಳನ್ನು ಪಡೆದುಕೊಂಡಿರುವ ಜೀವಚರ. ಇದು ನಮ್ಮ ಪ್ರಜ್ಞೆ; ನಮ್ಮ ಕುತೂಹಲ; ನಮ್ಮ ದಿಗ್ಭ್ರಮೆಯೂ ಹೌದು; ನಮ್ಮ ತಿಳುವಳಿಕೆಯ ದಿಕ್&zwnj;
APA, Harvard, Vancouver, ISO, and other styles
46

ರಾಗೌ, (ರಾಮೇಗೌಡ), та ಭೈರಪ್ಪ ಎಂ. "ಗಾದೆ". AKSHARASURYA JOURNAL 04, № 06 (2024): 01 to 34. https://doi.org/10.5281/zenodo.13724358.

Full text
Abstract:
ಸಮಚಿತ್ತತೆಯ ಶೋಧಕ-ಸಾಧಕರಾಗಿ ಡಾ.ರಾಗೌ (ರಾಮೇಗೌಡ)&nbsp; &nbsp; ಡಾ.ರಾಗೌ(ರಾಮೇಗೌಡ) ಅವರು ಕನ್ನಡ ನವೋತ್ತರ ಯುಗದ ಪ್ರಮುಖ ಕವಿಯಾಗಿ, ವಿಮರ್ಶಕರಾಗಿ, ಸಂಶೋಧಕರಾಗಿ, ಶಾಸ್ತ್ರೀಯ ಮತ್ತು ಜಾನಪದ ವಿದ್ವಾಂಸರಾಗಿ ಹೊಮ್ಮಿದ ವಿಶಿಷ್ಟ ಲೇಖಕರು. ಕಾವ್ಯ, ವಿಮರ್ಶೆ, ಜಾನಪದ ಅಧ್ಯಯನ, ಚಾರಿತ್ರಿಕ ಮತ್ತು ಸಾಂಸ್ಕೃತಿಕ ಸಂಶೋಧನೆ ಮೊದಲಾದ ಕ್ಷೇತ್ರಗಳಲ್ಲಿ ರಾಗೌ ತಮ್ಮನ್ನು ತೊಡಗಿಸಿಕೊಂಡು ಸಾಹಿತ್ಯಕಯಾನವನ್ನು ವಿಕಾಸಪಡಿಸಿಕೊಂಡವರು. ಸದಾ ಸಂಕ್ರಮಣಶೀಲವಾದ ಆಧುನಿಕ ಕನ್ನಡ ಸಾಹಿತ್ಯದ ಬಾನಂಗಳವನ್ನು ತನ್ನದೇ ನೆಲೆಯಲ್ಲಿ ನಿಂತು ನಿಟ್ಟಿಸುತ್ತಾ ತಮ್ಮ ಸಾಧನೆಯ ಸಾಮರ್ಥ್ಯವನ್ನು ತೋಡಿಸಿಕೊಂಡವರು ರಾಗೌ, ತಮ್ಮ ಅವಲೋಕನದಲ್ಲೂ ಕ್ರಿಯಾಶೀಲತೆಯಲ್ಲೂ ಇಂತಹುದೊಂದು ದೂರವನ್ನು, ನಿರ್ಲಿಪ್ತತೆಯನ್ನು ಅಂತರ್ಗತಗೊಳಿಸಿಕೊಂಡು ಬರೆಯುತ್ತಾ ಬಂದುದರಿಂದ ಅವರು ಒಂದು
APA, Harvard, Vancouver, ISO, and other styles
47

ಎಸ್., ಎಸ್. ಹಿರೇಮಠ, та ಭೈರಪ್ಪ ಎಂ. "ಕರ್ನಾಟಕದಲ್ಲಿ ದಲಿತರು". AKSHARASURYA JOURNAL 04, № 04 (2024): 01 to 44. https://doi.org/10.5281/zenodo.13283983.

Full text
Abstract:
<strong>ನೆಲಮೂಲ ಸಂಸ್ಕೃತಿಯ ಮಹಾಶೋಧಕರಾಗಿ ಪ್ರೊ.ಎಸ್.ಎಸ್.ಹಿರೇಮಠರ ಕಾಯಕ</strong> ನೆಲಮೂಲ ಸಂಸ್ಕೃತಿಯ ಜಾಡಿನಲ್ಲಿ ಸಂಶೋಧನೆಯನ್ನು ಕೈಗೊಂಡು ಬಹುತ್ವ ಭಾರತ ಹಾಗೂ ದಲಿತ ಸಂಸ್ಕೃತಿಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮಹಾಶೋಧಕರಲ್ಲಿ ಪ್ರೊ.ಎಸ್.ಎಸ್.ಹಿರೇಮಠ ಅವರು ಪ್ರಾತಃಸ್ಮರಣೀಯರಾಗಿದ್ದಾರೆ. ತಮ್ಮ ಅಧ್ಯಾಪನ ಮತ್ತು ಸಂಘಟನಾ ಕಾಯಕದ ಮೂಲಕ ಜನಪರ ಮನಸುಗಳನ್ನು ರೂಪಿಸಿದ ಕ್ರಾಂತಿಕಾರಿಯೂ ಆಗಿದ್ದ ಹಿರೇಮಠ ಮೇಷ್ಟ್ರು ಸಂಶೋಧನಾ ಕಾಯಕದ ಮೂಲಕ ಸೀಮಿತ ಬೌದ್ಧಿಕ ಹಾಗೂ ಸಾಂಸ್ಕೃತಿಕ ಸೀಮೆಗಳನ್ನು ಬಹುವಾಗಿ ವಿಸ್ತರಿಸಿಕೊಟ್ಟಿದ್ದಾರೆ. ಆದಿಮ ನೆಲೆಯಿಂದ ಹಿಡಿದು ಆಧುನಿಕ ನೆಲೆಯ ಸಾಂಸ್ಕೃತಿಕ ಸಂಗತಿಗಳ ವರೆಗೂ ಆಳವಾದ ಸಂಶೋಧನೆಯನ್ನು ಕೈಗೊಂಡ ಹಿರೇಮಠರು ಲೋಕಮುಖೀ ಒಳಹರವಿನ ಅನೇಕ ಸೂಕ್ಷ್ಮಗಳನ್ನು ನಿಕಷಕ್ಕೆ ಒಡ್ಡಿದ್ದಾರೆ; ನೆಲದರಿವಿನ ಸೀಮ
APA, Harvard, Vancouver, ISO, and other styles
48

ಜಿ., ವೆಂಕಟಸುಬ್ಬಯ್ಯ, та ಭೈರಪ್ಪ ಎಂ. "ಎರಡು ಶಬ್ದಗಳ ನಿಷ್ಪತ್ತಿ ಮತ್ತು ಅರ್ಥವಿಚಾರ". AKSHARASURYA 04, № 02 (2024): 01 to 17. https://doi.org/10.5281/zenodo.11525363.

Full text
Abstract:
ಜಗಮೆಚ್ಚಿದ ನುಡಿಗಾರುಡಿಗ ಪ್ರೊ.ಜಿ.ವೆಂಕಟಸುಬ್ಬಯ್ಯನವರುಕರುನಾಡು ಕಂಡ ಕನ್ನಡದ ಮೇರು ನಿಘಂಟು ತಜ್ಞ, ನುಡಿ ಗಾರುಡಿಗ, ನುಡಿಬ್ರಹ್ಮ, ಶಬ್ದಬ್ರಹ್ಮ, ಅಕ್ಷರಬ್ರಹ್ಮ, ನಡೆದಾಡುವ ನಿಘಂಟು, ಅಪ್ರತಿಮ ಸಂಶೋಧಕ, ಜಗಮೆಚ್ಚಿದ ಕನ್ನಡ ಪ್ರಾಧ್ಯಾಪಕ ಎಂದೇ ಜನಪ್ರಿಯರಾದವರು ನಾಡೋಜ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರು. ನುಡಿಸಾಗರದ ಆಳಕ್ಕೂ ಉದ್ದಗಲಕ್ಕೂ ಮುಳುಗೆದ್ದು ಈಜಾಡಿ &lsquo;ಕನ್ನಡ ನಿಘಂಟು&rsquo;ಗಳೆಂಬ ಮುತ್ತುರತ್ನಗಳನ್ನು ಹೊರತಂದುಕೊಟ್ಟ ಶೋಧನವೀರ ನುಡಿಕಾರರು ಜಿವಿ. ಆಂಗ್ಲಮುಖಿ ಹಾಗೂ ಕಲಾರಾಹಿತ್ಯ ಶಿಕ್ಷಣಯಾನದಲ್ಲಿ ಕನ್ನಡಪ್ರಜ್ಞೆಯನ್ನು ಬೆಳಗುವ ಮೂಲಕ ಅಸಂಖ್ಯ ಕನ್ನಡ ಕಟ್ಟಾಳುಗಳನ್ನು ರೂಪುಗೊಳಿಸುವ ಮೂಲಕ ಈ ನೆಲಕ್ಕೆ ಅಪೂರ್ವ ಕಾಣಿಕೆಯಿತ್ತ ಜಿವಿ ಅವರು ಶ್ರೇಷ್ಠ ಪ್ರಾಧ್ಯಾಪಕರಾಗಿದ್ದಾರೆ. ಸಂಶೋಧಕರಾಗಿ ಹಾಗೂ ಪ್ರಾಧ್ಯಾಪಕರಾಗಿ ಮಾತ್ರವ
APA, Harvard, Vancouver, ISO, and other styles
49

V., Shivananda. "ಔತ್ತರೇಯ ಭಾರತೀಯ ಭಾಷೆ-ಕೃತಿಗಳಲ್ಲಿ ಕರ್ನಾಟಕ ಸಂಸ್ಕೃತಿಯ ಕೆಲವು ಉಲ್ಲೇಖಗಳು". ಔತ್ತರೇಯ ಭಾರತೀಯ ಭಾಷೆ-ಕೃತಿಗಳಲ್ಲಿ ಕರ್ನಾಟಕ ಸಂಸ್ಕೃತಿಯ ಕೆಲವು ಉಲ್ಲೇಖಗಳು 03, № 02 (2024): 1–18. https://doi.org/10.5281/zenodo.10656661.

Full text
Abstract:
ಕನ್ನಡ ಸಾರಸ್ವತ ಲೋಕದಲ್ಲಿ ಎಲೆಮರೆಯ ಕಾಯಿಯಂತಿದ್ದು ಕನ್ನಡ ಸಂಶೋಧನ ಕ್ಷೇತ್ರವನ್ನು ಮತ್ತಷ್ಟು ಗಟ್ಟಿಯಾಗಿ ವಿಸ್ತರಿಸಿದ ಹಾಗೂ ಶ್ರೀಮಂತಗೊಳಿಸಿದ ವಿದ್ವಾಂಸರಲ್ಲಿ ಡಾ.ವಿ.ಶಿವಾನಂದ ಅವರು ಪ್ರಮುಖರು. ಅತ್ಯುತ್ತಮ ಕನ್ನಡ ಪ್ರಾಧ್ಯಾಪಕರಾಗಿ, ನಿರಂತರ ಅಧ್ಯಯನಶೀಲ ವಿದ್ವಾಂಸರಾಗಿ, ಪ್ರಥಮಶ್ರೇಣಿಯ ಸಂಶೋಧಕರಾಗಿ, ಶ್ರೇಷ್ಠ ಭಾಷಾವಿಜ್ಞಾನಿಯಾಗಿ ಅವರು ತಮ್ಮ ವಿದ್ವತ್ ಪ್ರತಿಭೆಯನ್ನು ಬೋಧನೆ ಮತ್ತು ಬರಹಗಳಲ್ಲಿ ಧಾರೆಯೆರೆದು ಕನ್ನಡ ಸಾರಸ್ವತ ಪ್ರಪಂಚವನ್ನು ಶ್ರೀಮಂತಗೊಳಿಸಿದವರು. ಶ್ರೀಯುತರು ಮೂಲತಃ ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಕನಮಡಿ ಗ್ರಾಮದವರು. ತಂದೆ ಗುರುಪಾದಯ್ಯ, ತಾಯಿ ರಾಚಮ್ಮ. ಹುಟ್ಟಿದ್ದು 1-5-1941. ಪ್ರಾಥಮಿಕ ಶಿಕ್ಷಣವನ್ನು ಕನಮಡಿಯಲ್ಲಿ, ನಂತರ ಶ್ರೀ ಶರಣಬಸವೇಶ್ವರ ಹೈಸ್ಕೂಲ್&zwnj;ನಲ್ಲಿ ಹಾಗೂ ಶ್ರೀಶರಣಬಸವೇಶ್ವರ ಕಲ
APA, Harvard, Vancouver, ISO, and other styles
50

Pinto, Melwyn. "ಭಾಶೆ ವಾಡಾವಳೆಂತ್ ಸಂಸೊದಾಚಿ ಗರ್ಜ್". MJES Journal of Amar Konkani 2, № 1 (2022): 4–7. https://doi.org/10.69852/aloy.mjesjak.2.1/17877/.

Full text
Abstract:
ಎಕ್ಯೆ ಭಾಶೆಚ್ಯೆ ವಾಡಾವಳೆಂತ್ ಸಂಸೊಧಾಚೊ ಮಹತ್ವ್ ಆನಿ ಪಾತ್ರಾ ವಿಶಿಂ ಸಬಾರ್ ಪಾವ್ಟಿಂ ಸವಾಲಾಂ ಉಬ್ಜಾಲ್ಲಿಂ ಆಸಾತ್. ಎಕ್ಯೆ ಭಾಶೆಚ್ಯಾ ವಾಡಾವಳೆಕ್ ಪ್ರಮುಕ್ ಜಾವ್ನ್ ತಿ ಭಾಸ್ ಉಲೊಂವ್ಚೆ ಮನಿಸ್, ತ್ಯೆ ಭಾಶೆಂತ್ ಸಾಹಿತ್ಯ್ ರಚ್ಚೆ ವ್ಯಕ್ತಿ ಆನಿ ತ್ಯೆ ಭಾಶೆಚ್ಯಾ ವಿವಿಧ್ ಸ್ತರಾಂಚೆರ್ ಸಂಸೊಧ್ ಕರ್ಚೆ ಸಂಸೊಧ್‍ಕಾರ್ ಆಸ್ಲ್ಯಾರ್ ಮಾತ್ರ್ ತಿ ಭಾಸ್ ಜಿವಾಳ್ ಉರ್ತಾ ಮ್ಹಣ್ ಸಾಂಗ್ಯೆತ್. ಹ್ಯಾ ತೀನ್ ಆಯಾಮಾಂಕ್ ಆನ್ಯೇಕ್ ಆಧುನಿಕ್ ಆಯಾಮ್ ಆಮಿ ಸೆರ್ಸಿಜೆ ಪಡ್ತಾ: ಆಜ್ ಏಕ್ ಭಾಸ್ ಡಿಜಿಟಲ್ ಮಾದ್ಯಮಾಂತ್‍ಯೀ ಆಸಾಜೆ ಜಾಲ್ಲಿ ಅನಿವಾರ್ಯತಾ ಆಸಾ ಆನಿ ಅಶೆಂ ಆಸ್ಲ್ಯಾರ್ ಮಾತ್ರ್ ತಿ ಜಿವಾಳ್ ಉರೊಂಕ್ ಸಾಧ್ಯ್. ಆಯ್ಚೆ ಪರಿಸ್ಥಿತೆಂತ್ ಇಂಗ್ಲಿಷಾ ತಸಲಿ ಭಾಸ್ ಸಬಾರ್ ಇತರ್ ಲ್ಹಾನ್ ಲ್ಹಾನ್ ಭಾಸಾಂಕ್ ಗಿಳುನ್ ಆಸಾ ಮ್ಹಳ್ಳೆಂ ಸರ್ವಾಂಕ್ ಕಳಿತ್ ಆಸೊಂಕ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!