To see the other types of publications on this topic, follow the link: ರಾಷ್ಟ್ರೀಯತೆ.

Journal articles on the topic 'ರಾಷ್ಟ್ರೀಯತೆ'

Create a spot-on reference in APA, MLA, Chicago, Harvard, and other styles

Select a source type:

Consult the top 27 journal articles for your research on the topic 'ರಾಷ್ಟ್ರೀಯತೆ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ರಂಗಸ್ವಾಮಿ та ಧರ್ಮೇಗೌಡ ಎಚ್.ಎಂ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ರಾಷ್ಟ್ರೀಯತೆಯ ಪರಿಕಲ್ಪನೆ: ಒಂದು ವಿಶ್ಲೇಷಣಾತ್ಮಕ ಅಧ್ಯಯನ". AKSHARASURYA JOURNAL 06, № 05 (2025): 157 to 168. https://doi.org/10.5281/zenodo.15504498.

Full text
Abstract:
ವೇದಗಳ ಕಾಲದಿಂದಲೂ ಉಳಿಸಿಕೊಂಡು ಬಂದಿದ್ದ ಹಿಂದೂ ಸಾಮಾಜಿಕ ವ್ಯವಸ್ಥೆ ತೀವ್ರವಾದ ಆಘಾತಕ್ಕೆ ಒಳಗಾಗಿದ್ದು ಭಾರತ ವಸಾಹತು ಯಾಜಮಾನ್ಯಕ್ಕೆ ಒಳಪಟ್ಟ ಮೇಲೆ ತೀವ್ರವಾದ ಸಾಮಾಜಿಕ ಬದಲಾವಣೆಗಳನ್ನು ಕಂಡಿತು. ವಸಾಹತು ಯಾಜಮಾನ್ಯ ಹೊತ್ತುತಂದ ಅನ್ಯಧರ್ಮ, ಅನ್ಯ ಸಂಸ್ಕೃತಿಗಳಿಗೆ ದೇಸಿ ಸಂಸ್ಕೃತಿಗಳು ಹಲವು ಬಗೆಯಲ್ಲಿ ಪ್ರತಿಕ್ರಿಯಿಸಿದವು. ದೇಸಿ ಸಮಾಜದ ಪಾರಂಪರಿಕ ಹಿಂಸೆಗಳನ್ನು ಅನುಭವಿಸಿಕೊಂಡು ಬಂದಿದ್ದ ತಳಸಮುದಾಯಗಳಿಗೆ ವಸಾಹತೀಕರಣ ಬಿಡುಗಡೆಯ ಹಾದಿಯಾಗಿ ಕಂಡುಬಂದಿತು. ಅಂಬೇಡ್ಕರ್‌ ಅವರು ವಸಾಹತು ಮೂಲದ ಆಧುನಿಕ ಶಿಕ್ಷಣ, ಇಂಗ್ಲಿಷ್ ಭಾಷೆ, ಪ್ರಜಾಪ್ರಭುತ್ವವಾದಿ, ರಾಜಕೀಯ ವ್ಯವಸ್ಥೆಯ ಸ್ಥಾಪನೆ ಮಾಡುವುದರ ಮೂಲಕ ದಲಿತರ ಬಿಡುಗಡೆಯ ಹಾದಿಯನ್ನು ಕಂಡುಕೊಂಡರು. ಅಂಬೇಡ್ಕರ್‌ ಅವರ ಈ ಬಗೆಯ ಹೋರಾಟ ಮತ್ತು ಚಿಂತನೆಗಳಿಗೆ ಅನೇಕ ಸಮಕಾಲೀನ ಚಿಂ
APA, Harvard, Vancouver, ISO, and other styles
2

ದಿನೇಶ್, ಕೆ. ಎಸ್. "ರಾಜಾರಾವ್ ಅವರ ಕಾಂತಾಪುರ: ಒಂದು ಅಧ್ಯಯನ". AKSHARASURYA JOURNAL 03, № 04. SPECIAL ISSUE. (2024): 115 to 125. https://doi.org/10.5281/zenodo.10929855.

Full text
Abstract:
ರಾಜಾರಾವ್ ಅವರ ಕಾಂತಪುರ ಕಾದಂಬರಿಯು ವಸಾಹತು ಕಾಲದ ಗ್ರಾಮಭಾರತವನ್ನು ಚಿತ್ರಿಸುವ ಒಂದು ವಿಶಿಷ್ಟ ಕೃತಿಯಾಗಿದ್ದು, ಶತ ಶತಮಾನಗಳಿಂದ ಮಲಗಿದ್ದ ಭಾರತದ ಹಳ್ಳಿಗಳು ಸ್ವಾತಾಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರ ಅಹಿಂಸಾತ್ಮಕ, ಅಸಹಕಾರ ಚಳವಳಿಯಿಂದಾಗಿ ಇದ್ದಕ್ಕಿದ್ದಂತೆ ಹೇಗೆ ಜೀವ ತಳೆದು ಸ್ವಾತಂತ್ರ್ಯಹೋರಾಟದಲ್ಲಿ ಪಾಲ್ಗೊಂಡವು ಎಂಬುದನ್ನು ವಿವರಿಸುತ್ತದೆ. 1919 ರಿಂದ 1930 ರವರೆಗಿನ ದಿನಗಳಲ್ಲಿ ಭಾರತದಾದ್ಯಂತ, ಲಕ್ಷಗಟ್ಟಲೆ ಭಾರತೀಯ ಹಳ್ಳಿಗಳಲ್ಲಿ ಗಾಂಧಿಯವರು ತಮ್ಮ ಒಂದೇ ಜೀವಿತಾವಧಿಯಲ್ಲಿ ಇಡೀ ರಾಷ್ಟ್ರದ ಜನತೆಯನ್ನು ಶಿಸ್ತಿನ ಮತ್ತು ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟಗಾರರ ಸೈನ್ಯವನ್ನಾಗಿ ಪರಿವರ್ತಿಸಿದ ಬಗೆಯನ್ನು ಕಾದಂಬರಿ ವಾಸ್ತವಿಕ ಹಿನ್ನೆಲೆಯಲ್ಲಿ ಚಿತ್ರಿಸುತ್ತದೆ. ಗಾಂಧೀಜಿಯವರ ಚಳವಳಿಯಲ್ಲಿ ಹೆಣೆದುಕೊಂಡಿದ್ದ ಮ
APA, Harvard, Vancouver, ISO, and other styles
3

ಮಲ್ಲಯ್ಯ, ಸಂಡೂರು. "ಶಾಂತಕವಿಗಳು ಮತ್ತು ಕನ್ನಡ ನಾಡು-ನುಡಿ ಚಿಂತನೆ". AKSHARASURYA JOURNAL 06, № 03 (2025): 52 to 60. https://doi.org/10.5281/zenodo.15343937.

Full text
Abstract:
ಪ್ರಾಚೀನ ಕಾಲದಲ್ಲಿ ಅಖಂಡ ಭಾರತೀಯ ಸಂಸ್ಕೃತಿ ಹೊಂದಿದ ಭಾರತೀಯರಿದ್ದರೇ ಹೊರತು ರಾಜಕೀಯವಾಗಿ, ಆಡಳಿತಾತ್ಮಕವಾಗಿ ಭಾರತ ಒಂದು ದೇಶವಾಗಿ ಅಸ್ತಿತ್ವವಿದ್ದಿರಲಿಲ್ಲ. ಅಂದಿನ ಕನ್ನಡನಾಡಿನ ರಾಜ್ಯ-ಸಾಮ್ರಾಜ್ಯಗಳು ಸ್ವತಂತ್ರ ದೇಶಗಳಾಗಿ, ಸಾರ್ವಭೌಮತ್ವ ಹೊಂದಿದ್ದವು. ಇಂದಿನಂತೆ ಒಕ್ಕೂಟ ವ್ಯವಸ್ಥೆಯಲ್ಲಿರುವ ರಾಜ್ಯಗಳಂತೆ ರಾಷ್ಟ್ರೀಯತೆ ಮತ್ತು ಪ್ರಾಂತಿಯತೆಗಳ ದ್ವಂದ್ವವಿದ್ದಿರಲಿಲ್ಲ. ಅಂದು ಇವೆರಡೂ ಅಲ್ಲದ ‘ರಾಜಭಕ್ತಿ’ ಇತ್ತು. ಪ್ರಾಚೀನ ಕನ್ನಡ ಕವಿಗಳು ತಮ್ಮನ್ನಾಳ್ವ ರಾಜರಿಗೆ, ರಾಜ್ಯಕ್ಕೆ, ಸಾಮ್ರಾಜ್ಯಕ್ಕೆ, ರಾಜಭಕ್ತಿ-ರಾಜನಿಷ್ಠೆಯನ್ನು ತೋರಿಸುವದರ, ಮೂಲಕ, ನಾಡು-ನುಡಿಯ ಅಭಿಮಾನ ಪ್ರೇಮವನ್ನು ಹೊಂದಿದ್ದರು. ಇದನ್ನು ನಾವು ಕನ್ನಡದ ಮೊದಲ ಕೃತಿಯಾದ ಕವಿರಾಜಮಾರ್ಗದಲ್ಲಿ “ಕಾವೇರಿಯಿಂದ ಮಾ ಗೋದಾವರಿ ವರಮಿರ್ದ ನಾಡದಾ ಕನ್
APA, Harvard, Vancouver, ISO, and other styles
4

ಸುನಿತಾ, ಜೆ.ಕೆ. "ಕನ್ನಡ ಮತ್ತು ಬಂಗಾಳಿ ಸಾಹಿತ್ಯಕ್ಕಿರುವ ಸಂಬಂಧ". AKSHARASURYA JOURNAL 06, № 06 (2025): 80 to 84. https://doi.org/10.5281/zenodo.15581036.

Full text
Abstract:
ಒಂದೂವರೆ ಸಾವಿರ ವರ್ಷಗಳಿಗೂ ಮೀರಿದ ಇತಿಹಾಸವು ಕನ್ನಡ ನಾಡು-ನುಡಿಗಿದೆ. ದ್ರಾವಿಡ ಭಾಷಾ ವರ್ಗದಲ್ಲಿ ಕನ್ನಡ ಭಾಷೆಯ ಶ್ರೀಮಂತಿಕೆ ಮತ್ತು ಅದರ ಸಾಂಸ್ಕೃತಿಕ ವೈವಿಧ್ಯ ಎದ್ದು ಕಾಣುತ್ತದೆ. ಕನ್ನಡ ಭಾಷಾ ಸಾಹಿತ್ಯ ತನ್ನ ಭಾಷಿಕ, ಸಾಂಸ್ಕೃತಿಕ, ಸಾಹಿತ್ಯಕ ಅನನ್ಯತೆಯಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಭಾರತೀಯ ಅನೇಕ ಭಾಷೆಗಳೊಂದಿಗೆ ಇದರ ಕೊಂಡುಕೊಳ್ಳುವಿಕೆ ನಿರಂತರ ಸಾಗುತ್ತಿದೆ. ಬ್ರಿಟಿಷರು ಭಾರತದಲ್ಲಿ ಮೊದಲು ಕಾಲಿಟ್ಟಿದ್ದು ಬಂಗಾಳದಲ್ಲಿ. ಹೀಗಾಗಿ ಮಿಕ್ಕೆಲ್ಲಾ ಭಾರತೀಯ ಭಾಷೆಗಳಿಗಿಂತ ಮೊದಲೇ ಬಂಗಾಲಿ ಭಾಷೆ ಇಂಗ್ಲೀಷಿನ ಪ್ರಭಾವಕ್ಕೆ ಒಳಗಾಯಿತು. ಅದರಲ್ಲಿಯೂ ಇಂಗ್ಲೀಷಿನ ನವೋದಯ ಸಾಹಿತ್ಯವು ಬಂಗಾಳಿ ಸಾಹಿತ್ಯ ಸೇರಿದಂತೆ ಇತರೆ ಭಾಷೆಯ ಲೇಖಕರ ಮೇಲೆ ಗಾಢವಾದ ಪ್ರಭಾವ ಬೀರಿದೆ. ಭಾರತದ ಇತರೆ ಭಾಷೆ ಸಾಹಿತ್ಯಗಳಿಗೆ ಜಾಗತಿಕ ಮನ್ನ
APA, Harvard, Vancouver, ISO, and other styles
5

HONNARAJU, S. V. "ಕುವೆಂಪು ಮತ್ತು ಬಿ.ಟಿ. ಲಲಿತ ನಾಯಕ್ ಅವರ ಕಾವ್ಯಗಳ ತೌಲನಿಕ ವಿಶ್ಲೇಷಣೆ". AKSHARASURYA JOURNAL 03, № 03 (2024): 87 to 99. https://doi.org/10.5281/zenodo.10775151.

Full text
Abstract:
ಕುವೆಂಪು ಮತ್ತು ಬಿ.ಟಿ. ಲಲಿತನಾಯಕ್ ರವರು ಕನ್ನಡದ ಶ್ರೇಷ್ಠ ಸಾಹಿತಿಗಳಾಗಿದ್ದಾರೆ. ಕುವೆಂಪುರವರು ಕನ್ನಡ ನವೋದಯ ಕಾಲದವರಾದರೆ, ಬಿ.ಟಿ. ಲಲಿತನಾಯಕ್ ಅವರು ದಲಿತ-ಬಂಡಾಯ ಪಂಥದವರಾಗಿದ್ದಾರೆ. ಇವರೀರ್ವರ ಕಾವ್ಯದೃಷ್ಟಿ ಹಾಗೂ ಕಾವ್ಯ ಸೃಷ್ಠಿಯಲ್ಲಿ ಅಪಾರವಾದ ಭಿನ್ನತೆ ಇದೆ. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಪರಿಸರದ ನಿರ್ಮಿತಿಯಾಗಿರುತ್ತಾನೆ. ಮೇಲಿನ ಈರ್ವರೂ ಸಾಹಿತಿಗಳೂ ತಮ್ಮದೇ ಪರಿಸರದ ನಿರ್ಮಿತಿಯಾಗಿರುತ್ತಾರೆ. ಅವರ ಕಾವ್ಯದ ಅಧ್ಯಯನವು ಈ ಕಾವ್ಯ ದಿಗ್ಗಜಗಳ ಮೇಲಿನ ಪರಿಸರದ ಪ್ರಭಾವವನ್ನು ವ್ಯಕ್ತಪಡಿಸುತ್ತದೆ.  ಬಿ.ಟಿ. ಲಲಿತನಾಯಕ್ ಅವರ ಕಾವ್ಯದಲ್ಲಿ ಸರಳತೆ ಎದ್ದು ಕಾಣುವುದು. ಕುವೆಂಪುರವರ ಕಾವ್ಯದಲ್ಲಿ ಕ್ಲಿಷ್ಟ ಪದಪುಂಜಗಳು ಸಾಮಾನ್ಯ. ಬಿ.ಟಿ. ಲಲಿತನಾಯಕ್ ಅವರಲ್ಲಿ ದೇಸೀಪದಗಳೇ ಜಾಸ್ತಿ; ಕುವೆಂಪು ಕಾವ್ಯದಲ್ಲಿ ಸಂಸ್ಕೃತ ಹಾಗೂ ಹ
APA, Harvard, Vancouver, ISO, and other styles
6

ಆನಂದ, ಎಂ ಕಿದೂರು. "ದಿವಾಕರ ಬಲ್ಲಾಳರ 'ಸವೆದ ಹಾದಿಯ ಪಯಣ': ಗಡಿನಾಡ ಪ್ರತಿಭೆಯ ಕನ್ನಡ ಪ್ರಜ್ಞೆಯ ದ್ಯೋತಕ." AKSHARASURYA JOURNAL 06, № 01 (2025): 22 to 29. https://doi.org/10.5281/zenodo.14961362.

Full text
Abstract:
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಬಹುಭಾಷಾ ಸಂಗಮ ಭೂಮಿ. ತುಳು, ಕನ್ನಡ, ಕೊಂಕಣಿ, ಮರಾಠಿ, ಮಲೆಯಾಳ, ಬ್ಯಾರಿ, ಮಾವಿಲತುಳು, ಹವ್ಯಕ, ಕರಾಡ ಮುಂತಾದ ಅನೇಕ ಭಾಷೆಗಳನ್ನಾಡುವ ಜನರಿದ್ದಾರೆ. ಆದರೆ ಇವರ ಓದಿನ ಭಾಷೆ ಕನ್ನಡ. ಆದ್ದರಿಂದ ಇವರು ಕನ್ನಡ ತಾಯಿಯ ಮಕ್ಕಳು. ಕನ್ನಡ ಭಾಷೆ, ಆಚಾರ, ವಿಚಾರ, ಸಂಸ್ಕೃತಿಗಳಿಗೆ ಹೊಂದಿಕೊಂಡು ಕಾಸರಗೋಡಿನಲ್ಲಿ ತಲೆತಲಾಂತರದಿಂದ ಬಾಳಿ ಬದುಕುತ್ತಾ ಬಂದಿದ್ದಾರೆ. ಇಲ್ಲಿ ಕನ್ನಡ ಮತ್ತು ತುಳು ಭಾಷೆಗಳು ಒಂದೇ ನಾಣ್ಯದ ಎರಡು ಮುಖಗಳಂತಿವೆ. ದಿವಾಕರ ಬಲ್ಲಾಳ್ ಎ. ಬಿ. ಗಡಿನಾಡ ಕನ್ನಡಿಗ. ಕೇರಳ ರಾಜ್ಯದ ಮಂಜೇಶ್ವರ ತಾಲೂಕು ಕುಂಜತ್ತೂರಿನ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕನ್ನಡ ಅಧ್ಯಾಪಕ. ವಿದ್ಯಾರ್ಥಿ ಜೀವನದಿಂದಲೇ ನಾಟ್ಯ, ನಾಟಕ, ಗಮಕ, ಗಾಯನ, ಯಕ್ಷಗಾನಗಳಲ್ಲಿ ತೊಡಗಿಸಿಕೊಂಡ ಬಹುಮುಖ ಪ್ರತಿಭೆ. ಇದ
APA, Harvard, Vancouver, ISO, and other styles
7

ವಿಜಯ. "ಸ್ವಾತಂತ್ರ್ಯ ಹೋರಾಟ ಸಂದರ್ಭದ ನವೋದಯ ಕವನಗಳಲ್ಲಿ ಗಾಂಧೀಜಿ ಚಿತ್ರಣ". AKSHARASURYA JOURNAL 04, № 05 Special Issue (2024): 60 to 69. https://doi.org/10.5281/zenodo.13294388.

Full text
Abstract:
ಸಾವಿರ ಸಾವಿರ ಸಾಮಾನ್ಯರ ನಡುವೆ ಸಾವಿರ ಅಸಾಧಾರಣರು ಅಲ್ಲಿ ಇಲ್ಲಿ ಬಂದು ಹೋಗುತ್ತಾರೆ. ಅಂತಹ ಜನರು ಜಗತ್ತಿನಲ್ಲಿ ತಮ್ಮ ಹೆಸರನ್ನು ದಾಖಲಿಸುತ್ತಾರೆ. ಮನುಕುಲದ ಇತಿಹಾಸದಲ್ಲಿ ಎಲ್ಲರೂ ಬುದ್ಧನಂತೆ ಶಾಶ್ವತ ವೈಭವಕ್ಕೆ ಅರ್ಹರಾಗುವುದಿಲ್ಲ! ಎಲ್ಲರೂ ಬಸವಣ್ಣನವರಂತೆ ತಮ್ಮ ಗುರುತು ಬಿಡುವುದಿಲ್ಲ! ಎಲ್ಲರೂ ಮಹಾತ್ಮರಲ್ಲ! ತಮ್ಮ ವ್ಯಕ್ತಿತ್ವ ಹಾಗೂ ವಿಚಾರಧಾರೆಯಿಂದ ಇಡೀ ಜಗತ್ತಿನ ಜನರನ್ನು ಸೆಳೆದ ಮಹಾನ್ ಚೇತನ. ಮೋಹನ್ ದಾಸ್ ಕರಮಚಂದ್ ಗಾಂಧಿ, ಅಂತಹ ಅಪರಿಮಿತ ಪ್ರಭಾವದಲ್ಲಿ ಅನನ್ಯ. ಕನ್ನಡ ಕವಿಗಳು ಮಹಾತ್ಮಾ ಗಾಂಧಿಯನ್ನು ಅಪರೂಪದ ವ್ಯಕ್ತಿ ಎಂದು ಕರೆಯುತ್ತಾರೆ. ಅದರಲ್ಲೂ ಸ್ವಾತಂತ್ರ್ಯಪೂರ್ವದ ನವೋದಯ ಕವಿಗಳು ಹೇಗೆ ಬಣ್ಣಿಸಿದರು ಎಂಬುದನ್ನು ದಾಖಲಿಸುವ ಸಣ್ಣ ಪ್ರಯತ್ನ ಈ ಬರಹ.
APA, Harvard, Vancouver, ISO, and other styles
8

ಪಿ., ಎಲ್. ಮೈಲಾರಯ್ಯ. "ತುಮಕೂರು ಜಿಲ್ಲೆಯ ಕಾಂಗ್ರೆಸ್ಸೇತರ ರಾಜಕಾರಣದಲ್ಲಿ ಸಮಾಜವಾದಿ ಚಿಂತನೆಗಳ ಪ್ರಭಾವ". AKSHARASURYA JOURNAL 03, № 04. SPECIAL ISSUE. (2024): 69 to 73. https://doi.org/10.5281/zenodo.10929706.

Full text
Abstract:
ಭಾರತದ ಇತಿಹಾಸದ ಪುಟಗಳನ್ನು ಒಮ್ಮೆ ಪರಿಶೀಲಿಸಿದಾಗ ನಮಗೆ ಸ್ವಾತಂತ್ರ್ಯ ಹೋರಾಟದ ಹಾದಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪಾತ್ರವು ಬಹಳ ಮುಖ್ಯವಾದುದಾಗಿದೆ. ಕಾಂಗ್ರೆಸ್ ಎಂಬ ರಾಜಕೀಯ ಸಂಸ್ಥೆಯು ಭಾರತದ ಸ್ವತಂತ್ರ ಹೋರಾಟದಲ್ಲಿ ಒಂದು ಬಹುಮುಖ್ಯ ಅಂಗವಾಗಿ ಪಾತ್ರ ನಿರ್ವಹಿಸಿತ್ತು. ಕಾಂಗ್ರೆಸ್ ಸ್ವತಂತ್ರ ನಂತರ ಒಂದು ರಾಜಕೀಯ ಪಕ್ಷವಾಗಿ ಮುಂದುವರೆದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರವನ್ನು ಪಡೆದುಕೊಂಡಿತ್ತು. ಆರಂಭದ ಸುಮಾರು 40 ವರ್ಷಗಳ ಕಾಲ ಭಾರತದ ರಾಜಕೀಯ ಇತಿಹಾಸವನ್ನು ಕಾಂಗ್ರೆಸ್ ಆವರಿಸಿತ್ತು. ಕರ್ನಾಟಕದ ರಾಜಕೀಯದಲ್ಲೂ ಸಹ ಕಾಂಗ್ರೆಸ್ ತನ್ನದೇ ಪ್ರಭಾವವನ್ನು ಬೀರಿತ್ತು. ಕಾಲಕ್ರಮೇಣ ಕಾಂಗ್ರೆಸ್ಸೇತರ ರಾಷ್ಟ್ರೀಯ ಪಕ್ಷಗಳು, ಪ್ರಾದೇಶಿಕ ಪಕ್ಷಗಳು ಕೆಲವು ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದವು. ಅಂತಹ ರಾ
APA, Harvard, Vancouver, ISO, and other styles
9

Malipatil, Basavaraja. "ರಾಷ್ಟ್ರೀಯ ಶೈಕ್ಷಣಿಕ ನೀತಿ 2020 ರಲ್ಲಿ ಗ್ರಂಥಪಾಲಕರ ಪಾತ್ರ". International Journal of Kannada Research 10, № 4 (2024): 84–87. https://doi.org/10.22271/24545813.2024.v10.i4b.1062.

Full text
APA, Harvard, Vancouver, ISO, and other styles
10

ಡಾ., ಶರತ್. ಎ.ಎಂ, ಎಂ ಎಸ್ ಮಂಜುನಾಥ್ ಡಾ. та ಕೆ ವಿ ವಿನಂತಿ. "ಗ್ರಾಮೀಣ ಅಭಿವೃದ್ಧಿಯಲ್ಲಿ ಮಹಾತ್ಮಗಾಂಧೀ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಪಾತ್ರ". International Journal of Advance and Applied Research 4, № 16 (2023): 121–31. https://doi.org/10.5281/zenodo.7939987.

Full text
Abstract:
ಭಾರತ ಒಂದು ಹಳ್ಳಿಗಳ ದೇಶ. ಇಲ್ಲಿ ಸುಮಾರು ಐದು ಲಕ್ಷಕ್ಕಿಂತಲೂ ಅಧಿಕ ಹಳ್ಳಿಗಳಿವೆ. 2001 ರ ಪ್ರಕಾರ ಸುಮಾರು 742 ದಶಲಕ್ಷ ಜನರು ಅಂದರೆ, ಶೇಕಡ 72.2ಕ್ಕಿಂತಲೂ ಅಧಿಕ ಜನರು ಗ್ರಾಮಾಂತರ ಪ್ರದೇಶಗಳಲ್ಲಿ ವಾಸವಾಗಿದ್ದಾರೆ, ಕಳೆದ ಐದು ದಶಕಗಳ ಅಭಿವೃದ್ಧಿಯ ಕಾರ್ಯಕ್ರಮಗಳು ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ನಿವಾರಿಸುವಲ್ಲಿ ವಿಫಲಗೊಂಡಿದ್ದು, ಗ್ರಾಮೀಣ ಭಾರತ ಹಲವು ಸಮಸ್ಯೆಗಳ ಆಗರವಾಗಿಯೇ ಉಳಿದುಕೊಂಡಿದೆ. ಬಡತನ, ನಿರುದ್ಯೋಗ, ಮೂಲಭೂತ ಸೌಕರ್ಯಗಳ ಅಜ್ಞಾನ, ಮುಂತಾದ ಸಮಸ್ಯೆಗಳು ಗ್ರಾಮೀಣ ಭಾರತ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಾಗಿವೆ. ಗ್ರಾಮೀಣ ಜನರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಬಡತನ ಬಹುಮುಖ್ಯ ಪಾತ್ರ ವಹಿಸುತ್ತದೆ. ಬಡತನ ಎಂಬುದು ಜನರ ಭರವಸೆ ರಹಿತ ನಿಕೃಷ್ಟ ಜೀವನದ ಪರಿಸ್ಥಿತಿಯಾಗಿದೆ. ಸಮಾಜದ ಒಂದು ವರ್ಗದ ಜನರು ತಮ್ಮ ಮೂಲವಶ್
APA, Harvard, Vancouver, ISO, and other styles
11

ಶಿವರಾಜ. "ಭೂಸುಧಾರಣೆ ಕಾಯ್ದೆಗಳು ಮತ್ತು ಕರ್ನಾಟಕ". AKSHARASURYA 05, № 02 (2024): 148 to 156. https://doi.org/10.5281/zenodo.14035442.

Full text
Abstract:
ಭಗತ್‌ಸಿಂಗ್ ಹೇಳಿರುವಂತೆ ರಾಷ್ಟ್ರೀಯತೆಯು ಹೇಗಿರಬೇಕೆಂದರೆ “ವಸಾಹತುಶಾಹಿಯೇ ಆಗಿರಲಿ, ಪ್ರಜಾಸತ್ತಾತ್ಮಕ ಮಾದರಿಯೇ ಆಗಿರಲಿ ಅದು ದೇಶದ ಸಂಪತ್ತಿನ ಲೂಟಿಯನ್ನು ಅಂತ್ಯಗೊಳಿಸುವಂತಿರಬೇಕು. ಕರ್ನಾಟಕದಲ್ಲಿ ಭೂಮಿ ಮತ್ತು ಕೃಷಿ ಕಾಯ್ದೆ-ಕಾನೂನುಗಳಿಗೆ ರೈತರಿಂದ ಪ್ರತಿರೋಧದ ಹೋರಾಟಗಳಿಲ್ಲದೆ ಅವುಗಳನ್ನು ಒಪ್ಪಿಕೊಂಡು ತಮ್ಮ ದಿನನಿತ್ಯದ ಕೃಷಿ ಚಟುವಟಿಕೆಯಲ್ಲಿ ನಿರತರಾಗಿರುತ್ತಾರೆ. ಇದಕ್ಕೆ ಕಾರಣ ಅವರುಗಳು ಬೆಳೆದಿರುವ ಬೆಳೆಯನ್ನು ಸೂಕ್ತ ಬೆಲೆಗೆ ಮಾರಾಟ ಮಾಡುವುದಾಗಿರುತ್ತದೆ. ಭೂ ಬಳಕೆಗೆ ಸಂಬಂಧಿತ ಭೂ ಸುಧಾರಣೆ ಕಾಯ್ದೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾಲಕಾಲಕ್ಕೆ ರೂಪಿಸಿ ಜಾರಿಗೆ ತಂದಿರುತ್ತವೆ. ಇದರಿಂದ ರೈತರಿಗೆ ಮತ್ತು ಕೃಷಿಯಲ್ಲಿ ನಿರತರಾದವರಿಗೆ ಆಗುತ್ತಿರುವ ಸಾಧಕ-ಬಾಧಕಗಳನ್ನು ಕೇವಲ ವರಮಾನ, ಬಂಡವಾಳ ಮತ್ತು ಆ
APA, Harvard, Vancouver, ISO, and other styles
12

ಸುಜಾತ. "ಕೋವಿಡ್ ಸಂದರ್ಭದಲ್ಲಿ ಚಿಂಚೋಳಿ ತಾಲೂಕಿನ ಮಹಿಳಾ ವಲಸೆ ಕಾರ್ಮಿಕರ ಮೇಲೆ MGNREGA ದ ಪಾತ್ರ". AKSHARASURYA 04, № 03 (2024): 68 to 77. https://doi.org/10.5281/zenodo.12672719.

Full text
Abstract:
COVID-19 ಸಾಂಕ್ರಾಮಿಕವು ಸಮಾಜಗಳಲ್ಲಿ ಅಭೂತಪೂರ್ವ ಬದಲಾವಣೆಯನ್ನು ತಂದಿದೆ ಮತ್ತು ಅನೇಕ ಸಾಮಾಜಿಕ-ಆರ್ಥಿಕ ಬಿಕ್ಕಟ್ಟುಗಳನ್ನು ವರ್ಧಿಸಿದೆ. ಭಾರತವು ವಲಸೆ ಕಾರ್ಮಿಕರ ನಡುವೆ ಭಾರಿ ಬಿಕ್ಕಟ್ಟಿಗೆ ಸಾಕ್ಷಿಯಾಗಿದೆ. ಇದರ ಪರಿಣಾಮವಾಗಿ ಲಕ್ಷಾಂತರ ವಲಸೆ ಕಾರ್ಮಿಕರ ಜೀವನೋಪಾಯಕ್ಕೆ ವಿಶೇಷವಾಗಿ ಮಹಿಳಾ ವಲಸೆ ಕಾರ್ಮಿಕರಿಗೆ ತೀವ್ರ ಹೊಡೆತ ಬಿದ್ದಿದೆ. ಈ ಸಾಂಕ್ರಾಮಿಕ ರೋಗದಿಂದ ಹೊರಹೊಮ್ಮುತ್ತಿರುವ ಪುರಾವೆಗಳು ಮತ್ತು ಹಿಂದಿನ ರೋಗದ ಏಕಾಏಕಿ ಅನುಭವದಿಂದ ಉಂಟಾಗುವ ಸಾಮಾಜಿಕ-ಆರ್ಥಿಕ ಸಂಕಷ್ಟಗಳನ್ನು ಅಸಮಾನವಾಗಿ ಅನುಭವಿಸಿರುವವರು ಮಹಿಳೆಯರು ಎಂದು ತೋರಿಸುತ್ತದೆ. UN 2019ರ ಅಂದಾಜಿನ ಪ್ರಕಾರ, 90% ಮಹಿಳಾ ಉದ್ಯೋಗಿಗಳು ಅನೌಪಚಾರಿಕ ವಲಯ ಮತ್ತು ವಲಸೆ ಕಾರ್ಮಿಕರ ಭಾಗವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ ಕೋವಿಡ್‌ ಸಂದರ್ಭದಲ್ಲಿ ಚಿಂ
APA, Harvard, Vancouver, ISO, and other styles
13

ಬೋರಯ್ಯ, ಪಿ. ಕೆ. "ತತ್ವಪದಕಾರ ಕುರುಬರ ಲಿಂಗಯ್ಯನವರ ಜೀವನ ಮತ್ತು ಸಾಧನೆ". Aksharasurya Journal 05, № 05 (2025): 63 to 70. https://doi.org/10.5281/zenodo.14619536.

Full text
Abstract:
ಚಿತ್ರದುರ್ಗ ಜಿಲ್ಲೆ ಹಾಗೂ ತಾಲ್ಲೂಕಿನ ತುರುವನೂರು ಗ್ರಾಮದಲ್ಲಿ ವೀರಪ್ಪ ಮತ್ತು ಮಲ್ಲಮ್ಮ ಎಂಬ ಇಬ್ಬರು ದಂಪತಿಗಳಿಗೆ ಮಗನಾಗಿ ಹುಟ್ಟಿ, ಬಾಲ್ಯದಿಂದಲೂ ಕುತೂಹಲಕಾರಿಯಗಿ ಬೆಳೆದ ಕುರುಬರ ಲಿಂಗಯ್ಯನವರು ತಮ್ಮ ಹದಿನಾಲ್ಕನೇ ವಯಸ್ಸಿನಲ್ಲಿ “ಮಾರೀಜಾತ್ರೆ” ಎಂಬ ಕೃತಿಯನ್ನು ಬರೆಯುವುದರ ಮೂಲಕ ಸಾಮಾಜಿಕ ಕ್ರಾಂತಿಯನ್ನುಂಟು ಮಾಡಿದ್ದಾರೆ. ಆಗಿನ ಕಾಲದಲ್ಲಿ ಕೆ.ಎಲ್.ಎಸ್. ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಶ್ರೇಣಿಗಳಿಸಿ ಜಿಲ್ಲಾ ವಿದ್ಯಾಧಿಕಾರಿಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಪ್ರಶಂಸೆಗೆ ಪಾತ್ರರಾದರು. ಸರ್ಕಾರಿ ಕೆಲಸವನ್ನು ಗಿಟ್ಟಿಸಿಕೊಂಡು ಸಾಹಿತ್ಯದ ಮೇಲೆ ಒಲವು ಇಟ್ಟುಕೊಂಡು ಅನೇಕ ಗ್ರಂಥಗಳನ್ನು ಓದಿಕೊಂಡು ತಮ್ಮದೇ ಆದ ಶೈಲಿಯಲ್ಲಿ ಕತೆ, ನಾಟಕ, ಷಟ್ಪದಿ, ರಗಳೆ, ಶತಕ, ತ್ರಿಪದಿ, ಕಂದ ಪದ್ಯಗಳು, ತತ್ವಪದಗಳು, ಜೀವನ ಚರಿ
APA, Harvard, Vancouver, ISO, and other styles
14

ಗಣೇಶ та ಹೆಚ್. ಎಸ್. ನಿಂಗರಾಜು. "ಆಧುನಿಕ ಕನ್ನಡ ಸಾಮಾಜಿಕ ನಾಟಕಗಳಲ್ಲಿ ಪ್ರತಿಯಜಮಾನಿಕೆಯ ಸ್ವರೂಪ". AKSHARASURYA JOURNAL 04, № 06 (2024): 63 to 73. https://doi.org/10.5281/zenodo.13724751.

Full text
Abstract:
ಭಾರತದಂತಹ ದೇಶವು ಸಂಕೀರ್ಣವಾದ ಸಾಮಾಜಿಕ ವ್ಯವಸ್ಥೆಯನ್ನು ಹೊಂದಿದೆ.  ಅಂತಹ ಪ್ರಾಬಲ್ಯಗಳ ಆಧಾರವು ಸಂಕೀರ್ಣ ಸ್ವರೂಪವನ್ನು ಹೊಂದಿದೆ.  ಭಾರತದ ವರ್ಣ ಆಧಾರಿತ ಸಾಮಾಜಿಕ ವ್ಯವಸ್ಥೆಯಲ್ಲಿ, ವರ್ಣಾಸ್‌ನ ಮೇಲಿನ ಸ್ತರಗಳಲ್ಲಿ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಪ್ರಾಬಲ್ಯ ವ್ಯವಸ್ಥೆಗಳು ಛಿದ್ರಗೊಳ್ಳುತ್ತಿವೆ.  ಸಬಾಲ್ಟರ್ನ್ ಅಡಿಯಲ್ಲಿ ಬರುವ ನಾಲ್ಕನೇ ವರ್ಣಾ, ಶೂದ್ರವರ್ಣ,  ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಭಾಗವಹಿಸುವಿಕೆಯಿಂದ ವಂಚಿತವಾಗಿದೆ. ಸಾಂಪ್ರದಾಯಿಕವಾಗಿ ಮೇಲ್ವರ್ಗದ  ಪ್ರಾಬಲ್ಯಗಳು ಕಠಿಣ ಅಭ್ಯಾಸಗಳನ್ನು ನಿರ್ಮಿಸುವ ಮೂಲಕ ಅಧೀನ ವರ್ಗವನ್ನು ಬಳಸಿಕೊಳ್ಳುತ್ತವೆ. ಈ ಅಧೀನ ನೆಲೆಗಳು ಮೇಲ್ಮಟ್ಟದ ಪ್ರಾಬಲ್ಯಗಳ ವಿರುದ್ಧ ಹೆಚ್ಚು ಸಹನೆ ಮತ್ತು ಮೂಕತನದಿಂದ ಪ್ರತಿಭಟಿಸಲು ಸಾಧ್ಯವಾಗುತ್ತಿಲ್ಲ. ಅವರ ನ
APA, Harvard, Vancouver, ISO, and other styles
15

ಶಶಿಕುಮಾರ್, ಬಿ. ಎಸ್., та ಪಿ. ರಾಜು ಎಲ್. "ಕರ್ನಾಟಕದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಿಳೆಯರು: ಯಶೋಧರಮ್ಮ ದಾಸಪ್ಪ". AKSHARASURYA JOURNAL 03, № 04. SPECIAL ISSUE. (2024): 188 to 201. https://doi.org/10.5281/zenodo.10930720.

Full text
Abstract:
1857ರ ಮಹಾಕ್ರಾಂತಿಯ ನಂತರ ಭಾರತ ರಾಷ್ಟ್ರೀಯ ಕಾಂಗ್ರೇಸ್ ಸ್ಥಾಪನೆಯೊಂದಿಗೆ ದೇಶದ ಸ್ವಾತಂತ್ರ್ಯ ಹೋರಾಟ ವಿಧಾನವು ವೇಗಪಡೆದುಕೊಂಡಿತು, ಅದರಲ್ಲೂ ಗಾಂಧೀಜಿಯವರ ಅಹಿಂಸಾತ್ಮಕ ಯುಗದಲ್ಲಿ ಸ್ವಾತಂತ್ರ್ಯ ಹೋರಾಟವಂತು ದೇಶದ ಮೂಲೆ-ಮೂಲೆಗೂ ಪಸರಿಸಿ, ದೇಶದಲ್ಲಿನ ರೈತರು, ಕಾರ್ಮಿಕರು, ವಿಧ್ಯಾರ್ಥಿಗಳು, ಮಧ್ಯಮ ವರ್ಗದವರು, ಮಹಿಳೆಯರು ಮುಂತಾದ ಎಲ್ಲಾ ವರ್ಗದ ಜನರು ಬ್ರಿಟೀಷರ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದರು. ಈ ಕಾಲಾವಧಿಯಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಜ್ವಾಲೆಯಾಗಿ ಹೊರಹೊಮ್ಮಿತು. ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಪುರುಷರೊಂದಿಗೆ ಸ್ತ್ರೀಯರು ಸಹಾ ಸರಿಸಮಾನವಾಗಿ ಭಾಗವಹಿಸಿ, ಅಪಾರ ತ್ಯಾಗ ಮತ್ತು ಕಷ್ಟಸಹಿಷ್ಣುತೆಯೊಂದಿಗೆ ಸ್ವಾತಂತ್ರ್ಯ ಸಾಧನೆಯಲ್ಲಿ ಪುರುಷರೊಂದಿಗೆ ಸಮಾನ ಪಾತ್ರವಹಿಸಿ ವಿಜೃಂಬಿಸಿದ ಮಹಿಳಾ ಸ್ವಾ
APA, Harvard, Vancouver, ISO, and other styles
16

ನವೀನ್, ಕುಮಾರ ಎ. ಜಿ. "ಅಂಬೇಡ್ಕರ್‌: ಅಸ್ಪೃಶ್ಯರ ಆರ್ಥಿಕ ಸ್ವಾವಲಂಬನೆಗಾಗಿ ನಡೆಸಿದ ಚಿಂತನೆಗಳು". AKSHARASURYA JOURNAL 06, № 05 (2025): 121 to 132. https://doi.org/10.5281/zenodo.15504345.

Full text
Abstract:
ಇಂದು ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ವರ್ಗಗಳ ಏಳಿಗೆಯು ಒಂದು ರಾಷ್ಟ್ರೀಯ ಸಮಸ್ಯೆಯಾಗಿ ಉಳಿಯುತ್ತ ಬಂದಿದೆ. ಕಳೆದ ನಲವತ್ತು ವರ್ಷಗಳಿಂದ ಅಂದರೆ 1991 ರಿಂದ ಮಾಹಿತಿ ತಂತ್ರಜ್ಞಾನದಿಂದ ಪ್ರಾರಂಭವಾಗಿ 2018ರ ಮೇಕಿಂಗ್ ಇಂಡಿಯಾ ವರೆಗೆ ಅನೇಕ ಯೋಜನೆಗಳು ಹತ್ತಾರು ಭಾಗ್ಯಗಳು ಅಪಾರ ಪ್ರಮಾಣದ ಆರ್ಥಿಕ ನೆರವು ನೀಡಲಾಗಿದೆ. ಆದರೂ ಸಮಾಜದಲ್ಲಿ ಆರ್ಥಿಕ ದುರ್ಬಲ ವರ್ಗ ಸಮಾಜಿಕವಾಗಿ ಮುಖ್ಯವಾಹಿನಿಯಲ್ಲಿ ಬಂದು ಮಹತ್ತರವಾದ ಸಾಧನೆ ಮಾಡುವಲ್ಲಿ ವಿಫಲವಾಗಿದೆ. ಬಡತನ ನಿರ್ಮೂಲನೆ ಅಸಾಧ್ಯವೇನೋ ಅನಿಸುವಷ್ಟರ ಮಟ್ಟಕ್ಕೆ ಬಂದು ನಿಂತಿದೆ. ದೌರ್ಜನ್ಯ, ದಬ್ಬಾಳಿಕೆ, ಕೊಲೆ, ಸುಲಿಗೆ, ಮೋಸ, ಸಂಪತ್ತಿನ ಕ್ರೋಢಿಕರಣಕ್ಕಾಗಿ ನಡೆಯುತ್ತ ಕಾನೂನೆ ಭಯಪಡುವ ಮಟ್ಟಕ್ಕೆ ನಡೆಯುತ್ತಿವೆ. ಇದರ ಪರಿಣಾಮ ಜನ ಅನ್ಯ ಧರ್ಮಕ್ಕೆ ಮತಾಂತರ ಹೊಂದುತ್ತ ಅಲ್ಲಿಯೂ ನೆಮ್ಮದಿ ಕಾಣದ
APA, Harvard, Vancouver, ISO, and other styles
17

ಕೆ.ಜಿ., ಚವಾಣ. "ಸುಧಾಮೂರ್ತಿ ಕಾದಂಬರಿಗಳಲ್ಲಿ ಸ್ತ್ರೀವಾದಿ ಪರಿಕಲ್ಪನೆಗಳು". AKSHARASURYA 03, № 06 (2024): 41 to 54. https://doi.org/10.5281/zenodo.11126906.

Full text
Abstract:
ಸುಧಾಮೂರ್ತಿಯವರು ಕನ್ನಡ ನಾಡಿನ ಪ್ರಮುಖ ಬರಹಗಾರರು. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಲೇಖಕಿ, ಸರಳ ಸಜ್ಜನಿಕೆಯ ವ್ಯಕ್ತಿ, ಉತ್ತಮ ವಾಗ್ಮಿ, ಸದಾ ಕ್ರೀಯಾಶೀಲರು, ಸಮಾಜಕ್ಕೆ ಸ್ಪೂರ್ತಿ ನೀಡುವ ಶಕ್ತಿಯಾಗಿ, ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದಾರೆ. ಕನ್ನಡ ಮಾತ್ರವಲ್ಲದೆ ಇಂಗ್ಲೀಷ್ ಭಾಷೆಯಲ್ಲಿಯೂ ಹಲವು ಕೃತಿಗಳನ್ನು ಬರೆದು ಪ್ರಸ್ತುತದಲ್ಲಿ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದು, ಬಿಲ್‌ಗೇಟ್ಸ್ ಪ್ರತಿಷ್ಠಾನದ ಸಾರ್ವಜನಿಕ ಆರೋಗ್ಯ ಉಪಕ್ರಮಗಳ ಸದಸ್ಯರೂ ಆಗಿದ್ದಾರೆ. ಮಹಿಳೆಯರ ಜ್ಞಾನ ಸಂಪಾದನೆ, ಸಂಸ್ಕೃತಿ ಸಂಪನ್ನತೆಯನ್ನು ಹೆಚ್ಚಿಸಲು ಗ್ರಾಮೀಣ ಪ್ರದೇಶದ ಮಹಿಳೆಯರ ಆರ್ಥಿಕ, ಸಾಮಾಜಿಕ ಉನ್ನತಿಗೂ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ತಮ್ಮ ಬಿಡುವಿಲ್ಲದ ಕೆಲಸಗಳ ನಡುವೆಯೂ ಬಿಡುವು ಮಾಡಿಕೊಂಡು ಕಥೆ, ಕಾದಂಬರಿಗಳನ್ನು, ಮಕ್ಕಳ
APA, Harvard, Vancouver, ISO, and other styles
18

ಬಿ., ಅರುಣಕುಮಾರ್, та ರಾಮಕೃಷ್ಣಯ್ಯ ಕೆ. "ಆಧುನಿಕ ರಂಗಭೂಮಿಯಲ್ಲಿ ನಿರ್ದೇಶಕರ ಪಾತ್ರ". AKSHARASURYA 04, № 01 (2024): 01 to 08. https://doi.org/10.5281/zenodo.11161946.

Full text
Abstract:
‘ನಿರ್ದೇಶನ’ ಎಂಬ ಕಲ್ಪನೆಯು ಖಚಿತವಾಗಿ ರೂಪಗೊಂಡಿದ್ದು ೧೯ನೇ ಶತಮಾನದ ದ್ವಿತೀಯಾರ್ಧದಲ್ಲಿ ಯುರೋಪಿನಲ್ಲಿ. ಆಕಾಲದ ಯೂರೋಪಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಜರಗುತ್ತಿದ್ದ ವೈಜ್ಞಾನಿಕ ಸಂಘಟನೆಗಳಿಗೆ ಸಮಾನಾಂತರವಾಗಿ ಜರ್ಮನಿಯ ಎರಡನೇ ಜಾರ್ಜ್(೧೮೨೯ -೧೯೧೪) ಎಂಬಾತ ರಂಗ ನಿರ್ಮಿತಿಯ ಕೆಲಸವನ್ನು ಒಂದು ಶಾಸ್ತ್ರವಾಗಿ ರೂಪಿಸಿದ. ಅದಕ್ಕಾಗಿಯೇ ಆತನಿಗೆ ಪಶ್ಚಿಮದ ರಂಗ ಇತಿಹಾಸದಲ್ಲಿ ಮೊದಲ ನಿರ್ದೇಶಕ ಎಂಬ ಬಿರುದು ಲಭಿಸಿದೆ. ನಟನಿಗಿಂತ ನಾಟಕ ಕೃತಿಯೇ ಮುಖ್ಯವೆಂಬ ಕಲ್ಪನೆ ಮೂಡಿ ಬಂದ ಮೇಲೆ, ನಾಟಕಕ್ಕೆ ಯಾವ ರೀತಿ ರಂಗವನ್ನು ಸಜ್ಜುಗೊಳಿಸಬೇಕು, ನಾಟಕದ ಪಾತ್ರಗಳಿಗೆ ನಟರನ್ನು ಆಯ್ಕೆ ಮಾಡಿ ಅವರಿಗೆ ಯಾವ ರೀತಿ ಸೂಚನೆಗಳನ್ನು ಕೊಡಬೇಕು ಎಂಬ ಸಮಸ್ಯೆಗಳು ಕರ್ನಾಟಕದ ಕಲಾಪೋಷಕ ವಿಳಾಸಗಳಲ್ಲಿ ಉದ್ಭವಿಸಿದವು. ರಂಗಭೂಮಿಯ ಚಟುವಟಿಕೆಗಳಲ್ಲಿ ಸಂ
APA, Harvard, Vancouver, ISO, and other styles
19

ಅರುಣ್‌ಕುಮಾರ್, ಬಿ., та ರಾಮಕೃಷ್ಣಯ್ಯ ಕೆ. "ಆಧುನಿಕ ಕನ್ನಡ ರಂಗಭೂಮಿಯಲ್ಲಿ ರಂಗನಿರ್ದೇಶಕರಾಗಿ ಬಿ. ವಿ. ಕಾರಂತರ ಕೊಡುಗೆ". AKSHARASURYA JOURNAL 06, № 03 (2025): 01 to 10. https://doi.org/10.5281/zenodo.15343656.

Full text
Abstract:
ಆಧುನಿಕ ಕನ್ನಡ ರಂಗಭೂಮಿಯ ನಿರ್ದೇಶಕರಾಗಿರುವ ಬಿ. ವಿ. ಕಾರಂತ ಅವರು ಬಾಲ್ಯದಲ್ಲಿ ಬೆಳೆದದ್ದು ಕನ್ನಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ. ಅವರ ಕಣ್ಣುಗಳು, ಮತ್ತು ಕಿವಿಗಳು ಯಕ್ಷಗಾನ, ಜಾತ್ರೆ, ಕೋಲ, ರಥೋತ್ಸವ, ಪದ-ದಾನಗಳು ಮತ್ತು ವಿವಿಧ ಸಂಗೀತ ವಾದ್ಯಗಳ ಧ್ವನಿ ವಿನ್ಯಾಸಗಳಿಗೆ ತೆರೆದುಕೊಂಡವು. ಇವರು ಪ್ರಸಿದ್ಧ ಗುಬ್ಬಿ ವೀರಣ್ಣ ಕಂಪನಿಯವರು ಪುತ್ತೂರಿನಲ್ಲಿ ಬೀಡುಬಿಟ್ಟಾಗ ಅಲ್ಲಿ ‘ಕೃಷ್ಣಲೀಲಾ’ ನಾಟಕವನ್ನು ನೋಡಿ ನಾಟಕದ ಕಡೆಗೆ ಆಸಕ್ತರಾದರು. ನಂತರ ಅವರು ಗುಬ್ಬಿ ಕಂಪನಿಗೆ ಸೇರಿಕೊಂಡರು. ಅವರು ಡಾ. ರಾಜಕುಮಾರರಂತಹ ಹಿರಿಯರ ನಟರ ಜೊತೆಗೆ ಅಭಿನಯವನ್ನು ಮಾಡಿದರು. ಗುಬ್ಬಿ ವೀರಣ್ಣನವರು ಕಾರಂತರನ್ನು ಸ್ನಾತಕೋತ್ತರ ಪದವಿ ಅಭ್ಯಾಸಕ್ಕೆ ಬನಾರಸ್ ವಿಶ್ವವಿದ್ಯಾಲಯಕ್ಕೆ ಕಳುಹಿಸಿದರು. ಅಲ್ಲಿ ಅವರು ಹಿಂದೂಸ್ತಾನಿ ಸಂಗೀತವನ್ನು ಕಲಿತ
APA, Harvard, Vancouver, ISO, and other styles
20

ಲೋಕೇಶ, ಆರ್., та ಕುಮಾರ್ ಎಸ್. ಪ್ರವೀಣ್. "ಮಾತೃ ಭಾಷಾ ಮಾಧ್ಯಮವೇ ಅರಿವಿನ ಮೂಲ ಬೇರು". AKSHARASURYA JOURNAL 05, № 06 (2025): 53 to 67. https://doi.org/10.5281/zenodo.14788727.

Full text
Abstract:
ಇತ್ತೀಚೆಗೆ ಬಹು ಚರ್ಚೆಯಾಗುತ್ತಿರುವ ವಿಷಯವೆಂದರೆ ಭಾಷೆ ಮತ್ತು ಮಾಧ್ಯಮ ಕುರಿತದ್ದು. ಭಾಷೆ ಬೌದ್ಧಿಕ ಸಾಧನೆಗೆ ಒಂದು ಅಡಿಗಲ್ಲು. ಹಾಗೆಂದ ಮಾತ್ರಕ್ಕೆ ಇಂತದ್ದೇ ಭಾಷೆ ಅದಕ್ಕೆ ಸಾಧನವೆಂದನ್ನು ಒಪ್ಪಲಾಗದು. ಜಾಗತಿಕ ಭಾಷೆ ಎಂದು ಗುರುತಾಗಿರುವ ಇಂಗ್ಲಿಷ್‌ ಭಾಷೆ ಹುಟ್ಟುವ ಮೊದಲೇ ಜಗತ್ತನ್ನು ಬಹು ಭಾಷೆಗಳು ಆಳಿವೆ. ಸಾಂಸ್ಕೃತಿಕ ರಾಯಭಾರಿಗಳಾಗಿಯೂ ಮೆರೆದಿವೆ. ನಾಗರೀಕತೆಯ ಕಟ್ಟುವಿಕೆಯಲ್ಲಿ ಭಾಷೆಯ ಮಹತ್ತು ದೊಡ್ಡದು. ಅದನ್ನು ಗ್ರೀಕ್‌, ಲ್ಯಾಟಿನ್‌, ಹೀಬ್ರೂ, ಸಂಸ್ಕೃತ ಮೊದಲಾದ ಭಾಷೆಗಳು ಮಂಚೂಣಿಯಲ್ಲಿನಿಂತು ನಡೆಸಿವೆ. ಹಾಗಾಗಿ ಭಾಷೆ ಒಂದು ಅರಿವಿನ ಸಾದನವೇ ಹೊರತು ಇಂತದ್ದೇ ಭಾಷೆ ಅರಿವಿಗೆ ಮೂಲಾಧಾರ ಎಂದು ಹೇರುವುದು ತಪ್ಪಾಗುತ್ತದೆ. ಮಾಧ್ಯಮ ಆ ನಿಟ್ಟಿನಲ್ಲಿ ಒಂದು ಉಪಕ್ರಮವಷ್ಟೇ. ಸಮಕಾಲೀನ ಜಾಗತಿಕ ಶ್ರೇಷ್ಠ ಭಾಷಾ ವಿ
APA, Harvard, Vancouver, ISO, and other styles
21

ಲೋಕೇಶ, ಆರ್. "ಮೈಸೂರು ಅರಸರ ಕಾಲದ ಸಮ-ತತ್ತ್ವದ ಶಿಕ್ಷಣದ ವ್ಯವಸ್ಥೆ". AKSHARASURYA JOURNAL 03, № 04. SPECIAL ISSUE. (2024): 74 to 82. https://doi.org/10.5281/zenodo.10929729.

Full text
Abstract:
ನಮ್ಮ ನಾಡಿನ ಪ್ರಾಚಿನ ಪರಂಪರೆ ಹಾಗೂ ಸನಾತನವೆನಿಸಿದ ಭಾರತೀಯ ಜ್ಞಾನ ಸಂಪತ್ತು ಮತ್ತು ಚಿಂತನಶೀಲತೆ ರಾಷ್ಟ್ರೀಯ ಶಿಕ್ಷಣ ನೀತಿಯ ದಾರಿದೀಪವಾಗಿದೆ. ಜ್ಞಾನ, ವಿವೇಕ ಹಾಗೂ ಸತ್ಯ ಭಾರತೀಯ ದಾರ್ಶನಿಕ ಚಿಂತನೆಯ ಅತ್ಯುನ್ನತ ಸಾಧನೆಯ ಗುರಿಗಳಾಗಿದ್ದವು. ಆತ್ಮಸಾಕ್ಷಾತ್ಕಾರ ಮತ್ತು ಆತ್ಮವಿಮೋಚನೆ ಶಿಕ್ಷಣದ ಗುರಿಯಾಗಿತ್ತು. ಅತ್ಯುತ್ತಮ ಮಟ್ಟದ ಬಹುಶಿಸ್ತೀಯ ಅಧ್ಯಯನಗಳು ಜ್ಞಾನದ ಗಡಿಗಳನ್ನು ವಿಸ್ತರಿಸಿ ಎಲ್ಲೆಡೆಯಿಂದಲೂ ಜ್ಞಾನ ಸ್ವೀಕಾರ ಕಾರ್ಯ ನಡೆಯುತ್ತಲೇ ಇತ್ತು. ಇದು ಕನ್ನಡ ನಾಡಿಗೂ ಮಾದರಿಯಾಗಿ ಕನ್ನಡ ನಾಡು ಕೂಡ ಯಾವುದಕ್ಕೂ ಹಿಂದೆ ಬೀಳದೆ ತನ್ನದೇ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಿಕೊಳ್ಳುತ್ತಲೇ ಮಾದರಿ ರಾಜ್ಯವಾಗಿ ಚರಿತ್ರೆಯಲ್ಲಿ ಗುರುತಾಗತೊಡಗಿತು. ಭಾರತೀಯ ಭವ್ಯ ಪರಂಪರೆಯಲ್ಲಿ ಕನ್ನಡ ನಾಡಿನ ಹಿರಿಮೆ ದೇಸೀ ತನದಿಂದಲೇ ಹೆಸರಾದುದು. ಅದು ಬ
APA, Harvard, Vancouver, ISO, and other styles
22

Pinto, Melwyn. "‘ಅಮರ್ ಕೊಂಕಣಿ' ಷಣ್ಮಾಸಿಕ್ ಜರ್ನಲಾಕ್ ಆಯ್ಲೆವಾರ್ ಸಂದೇಶ ಪ್ರಶಸ್ತಿ". MJES Journal of Amar Konkani 1, № 2 (2021): 3–4. https://doi.org/10.69852/aloy.mjesjak.1.2/17816/.

Full text
Abstract:
ಕೊಂಕ್ಣೆಕ್ ದುಸ್ರಿ ಜ್ಞಾನಪೀಠ್ ಪ್ರಶಸ್ತಿ ಮೆಳ್ಲ್ಲಿ ಖಬರ್ ಖಂಡಿತ್ ಹರ್ಏೊಕ್ ಕೊಂಕ್ಣಿ ಸಹೃದಯಿಕ್ ಧಾದೊಸ್ಕಾಯೆಚಿ. ರವೀಂದ್ರ ಕೇಳೇಕರಾ ಉಪ್ರಾಂತ್ 2021 ವರ್ಸಾಚಿ ಪ್ರಶಸ್ತಿ ಕೊಂಕ್ಣೆಚ್ಯಾ ದಾಮೋದರ್ ಮಾವ್ಜೊಕ್ ಲಾಬ್ಲಿ. ರಾಷ್ಟ್ರೀಯ್ ಮಟ್ಟಾರ್ ಕೊಂಕ್ಣಿ, ಭಾಶೆ ಆನಿ ಸಾಹಿತ್ಯಾ ಲಗ್ತಿ ಏಕ್ ಗಿರೇಸ್ತ್ ಭಾಸ್ ತೆಂ ಹ್ಯಾ ದ್ವಾರಿಂ ಜಾಹೀರ್ ಜಾಲಾಂ ಖಂಡಿತ್. ಮಾವ್ಜೊಚೆಂ ಸಾಹಿತ್ಯ್ ಕೊಂಕ್ಣಿ ಲೊಕಾ ಮೆರೆನ್ ಪಾವೊನ್ ತೆಂ ತಾಣಿಂ ವಾಚ್ಚ್ಯಾಬರಿ ಜಾಯ್ತ್ ತರ್ ಮಾತ್ರ್ ಹ್ಯಾ ಪ್ರಶಸ್ತೆಕ್ ಚಡಿತ್ ಗವ್ರವ್ ಲಾಬ್ತಲೊ, ಅಶೆಂ ಹಾಂವ್ ಲೆಕ್ತಾಂ. ‘ಅಮರ್ ಕೊಂಕಣಿ' ಷಣ್ಮಾಸಿಕ್ ಜರ್ನಲಾಕ್ ಆಯ್ಲೆವಾರ್ ಸಂದೇಶ ಪ್ರಶಸ್ತಿ ಮೆಳ್ಳಿ. ಹಿ ನಿಜಾಕೀ ಏಕ್ ಸಂತೊಸಾಚಿ ಗಜಾಲ್. ಎಕಾ ಕೊಂಕಣಿ ಪತ್ರಾನ್, ತೆಂಯೀ ಸಂಶೋಧನಾತ್ಮಕ್ ಪತ್ರಾನ್ ಕರ್ಚ್ಯಾ ಬರ್ಯಾ ವಾವ್ರಾಕ್ ಮೆ
APA, Harvard, Vancouver, ISO, and other styles
23

SHA, SHETTAR. "ಬೌದ್ಧರು ನಿರ್ಮಿಸಿದ ಪ್ರಾಕೃತ ಜಗದ್ವಲಯ". AKSHARASURYA JOURNAL 03, № 03 (2024): 01 to 25. https://doi.org/10.5281/zenodo.10774933.

Full text
Abstract:
ಕನ್ನಡ ಸಾಹಿತ್ಯ, ಸಂಸ್ಕೃತಿ, ಶಾಸನ, ಚರಿತ್ರೆ, ಭಾಷೆಯ ಕುರಿತು ಆಳವಾದ ಸಂಶೋಧನೆ ನಡೆಸಿ ಹೊಸ ತಿಳಿವು ನೀಡುವ ಮೂಲಕ ಕನ್ನಡದ ಮನಸುಗಳನ್ನು ಬೆಳಗಿದ ಸಂಶೋಧಕರಲ್ಲಿ ಪ್ರೊ.ಷ.ಶೆಟ್ಟರ್ ಅವರು ಅಗ್ರಗಣ್ಯರಾಗಿದ್ದಾರೆ. ಪ್ರೊ. ಷಡಕ್ಷರಪ್ಪ ಶೆಟ್ಟರ್ ಅವರು ಜನಿಸಿದ್ದು 11 ಡಿಸೆಂಬರ್ 1935ರಂದು ಬಳ್ಳಾರಿ ಜಿಲ್ಲೆ ಹಡಗಲಿ ತಾಲ್ಲೂಕಿನ ಹಂಪಸಾಗರದಲ್ಲಿ. ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್‌ನಲ್ಲಿ ಉನ್ನತ ವ್ಯಾಸಂಗ ಮಾಡಿದ ಇವರು ಸಾಹಿತ್ಯ, ಚರಿತ್ರೆ, ಪ್ರಾಕ್ತನಶಾಸ್ತ್ರ, ಶಾಸನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡ ಕಾವ್ಯ ಕುರಿತು ಸುಮಾರು 30ಕ್ಕೂ ಸಂಶೋಧನಾ ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕುವಲ್ಲಿ ಇವರ ಸಂಶೋಧನೆಗಳ ಕೊಡುಗೆ ಬಹಳ ಇತ್ತು. ಕೇಂಬ್ರಿಜ್, ಹಾರ್ವರ್ಡ್,
APA, Harvard, Vancouver, ISO, and other styles
24

ಕಮಲಾ, ಹಂಪನಾ, та ಎಂ. ಭೈರಪ್ಪ ಕುಪ್ಪನಹಳ್ಳಿ. "ಜೈನ ದೃಷ್ಟಿಯಲ್ಲಿ ಸ್ತ್ರೀ". AKSHARASURYA 03, № 06 (2024): 01 to 18. https://doi.org/10.5281/zenodo.11126790.

Full text
Abstract:
ಕನ್ನಡ ಮಹಿಳಾ ಸಾಹಿತ್ಯ ಜಗತ್ತಿನಲ್ಲಿ ಅಚ್ಚಳಿಯದ ಹೆಜ್ಜೆ ಗುರುತುಗಳನ್ನು ಮೂಡಿಸಿದವರಲ್ಲಿ ಡಾ.ಕಮಲಾ ಹಂಪನಾ ಅವರು ಪ್ರಮುಖರಾಗಿದ್ದಾರೆ. ಕಥೆ, ಕಾವ್ಯ, ನಾಟಕ, ಕಾದಂಬರಿ ಕ್ಷೇತ್ರಗಳಲ್ಲಿ ಗಣನೀಯ ಕೃಷಿ ಮಾಡಿರುವ ಹಲವಾರು ಲೇಖಕಿಯರು ನಮಗೆ ಸಿಗುತ್ತಾರೆ. ಆದರೆ ಸಂಶೋಧನೆ, ಸಂಪಾದನೆಯಂಥ ವಿದ್ವತ್ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಮಹತ್ತರವಾದ ಕಾಣ್ಕೆಯನ್ನು ನೀಡಿದ ಲೇಖಕಿಯರು ಅಪರೂಪ. ಅಂತಹ ಅಪರೂಪದ ಸಂಶೋಧಕಿಯರಲ್ಲಿ ಕಮಲಾ ಹಂಪನಾ ಅವರು ಅಗ್ರಗಣ್ಯರಾಗಿ ಕಾಣುತ್ತಾರೆ. ಸಾಮಾಜಿಕ ತಾರತಮ್ಮ ಹಾಗೂ ಲಿಂಗ ತಾರತಮ್ಯಗಳ ನಡುವೆ ಹಲವಾರು ಸವಾಲುಗಳನ್ನು ದಾಟಿಕೊಂಡು ಅಧ್ಯಯನ ನಡೆಸಿ, ಬೋಧನೆ-ಸಂಶೋಧನೆಯ ಬೇಸಾಯದಲ್ಲಿ ಗುರುತರವಾದ ಸಾಧನೆಗೈದು ಮಾದರಿ ಮಹಿಳೆ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಡಾ.ಕಮಲಾ ಹಂಪನಾ ಅವರು ಬೆಂಗಳೂರು ಜಿಲ್ಲೆ ದೇವನಹಳ್ಳಿಯಲ್ಲಿ ೧
APA, Harvard, Vancouver, ISO, and other styles
25

ಎಸ್., ಎಸ್. ಹಿರೇಮಠ, та ಭೈರಪ್ಪ ಎಂ. "ಕರ್ನಾಟಕದಲ್ಲಿ ದಲಿತರು". AKSHARASURYA JOURNAL 04, № 04 (2024): 01 to 44. https://doi.org/10.5281/zenodo.13283983.

Full text
Abstract:
<strong>ನೆಲಮೂಲ ಸಂಸ್ಕೃತಿಯ ಮಹಾಶೋಧಕರಾಗಿ ಪ್ರೊ.ಎಸ್.ಎಸ್.ಹಿರೇಮಠರ ಕಾಯಕ</strong> ನೆಲಮೂಲ ಸಂಸ್ಕೃತಿಯ ಜಾಡಿನಲ್ಲಿ ಸಂಶೋಧನೆಯನ್ನು ಕೈಗೊಂಡು ಬಹುತ್ವ ಭಾರತ ಹಾಗೂ ದಲಿತ ಸಂಸ್ಕೃತಿಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮಹಾಶೋಧಕರಲ್ಲಿ ಪ್ರೊ.ಎಸ್.ಎಸ್.ಹಿರೇಮಠ ಅವರು ಪ್ರಾತಃಸ್ಮರಣೀಯರಾಗಿದ್ದಾರೆ. ತಮ್ಮ ಅಧ್ಯಾಪನ ಮತ್ತು ಸಂಘಟನಾ ಕಾಯಕದ ಮೂಲಕ ಜನಪರ ಮನಸುಗಳನ್ನು ರೂಪಿಸಿದ ಕ್ರಾಂತಿಕಾರಿಯೂ ಆಗಿದ್ದ ಹಿರೇಮಠ ಮೇಷ್ಟ್ರು ಸಂಶೋಧನಾ ಕಾಯಕದ ಮೂಲಕ ಸೀಮಿತ ಬೌದ್ಧಿಕ ಹಾಗೂ ಸಾಂಸ್ಕೃತಿಕ ಸೀಮೆಗಳನ್ನು ಬಹುವಾಗಿ ವಿಸ್ತರಿಸಿಕೊಟ್ಟಿದ್ದಾರೆ. ಆದಿಮ ನೆಲೆಯಿಂದ ಹಿಡಿದು ಆಧುನಿಕ ನೆಲೆಯ ಸಾಂಸ್ಕೃತಿಕ ಸಂಗತಿಗಳ ವರೆಗೂ ಆಳವಾದ ಸಂಶೋಧನೆಯನ್ನು ಕೈಗೊಂಡ ಹಿರೇಮಠರು ಲೋಕಮುಖೀ ಒಳಹರವಿನ ಅನೇಕ ಸೂಕ್ಷ್ಮಗಳನ್ನು ನಿಕಷಕ್ಕೆ ಒಡ್ಡಿದ್ದಾರೆ; ನೆಲದರಿವಿನ ಸೀಮ
APA, Harvard, Vancouver, ISO, and other styles
26

ತೀ.ನಂ., ಶ್ರೀಕಂಠಯ್ಯ, та ಕುಪ್ಪನಹಳ್ಳಿ ಎಂ. ಭೈರಪ್ಪ ಸಂಯೋಜನೆ:. "ಕನ್ನಡದಲ್ಲಿ ಕಾವ್ಯಲಕ್ಷಣ ಗ್ರಂಥಗಳು". Aksharasurya Journal 05, № 05 (2025): 01 to 37. https://doi.org/10.5281/zenodo.14619428.

Full text
Abstract:
<strong>ದೇಶಭಾಷಾ ವಿದ್ವದ್ವಲಯದ ಮೇರುವಿದ್ವಾಂಸರು ಪ್ರೊ.ತೀ.ನಂ.ಶ್ರೀ</strong>&lsquo;ಭಾರತೀಯ ಕಾವ್ಯ ಮೀಮಾಂಸೆ&rsquo; ಎಂಬ ಮಹೋನ್ನತ ಕಾವ್ಯ-ಶಾಸ್ತ್ರ ಗ್ರಂಥದ ಮೂಲಕ ಕನ್ನಡ ದೇಶಭಾಷಾ ವಿದ್ವದ್ವಲಯದ ವಿಶ್ವಾತ್ಮಕತೆಯನ್ನು ಸಾಕಾರಗೊಳಿಸಿದ ಮೇರುವಿದ್ವಾಂಸರು ಪ್ರೊ.ತೀ.ನಂ.ಶ್ರೀ ಅವರು. ಆಚಾರ್ಯ ಬಿ.ಎಂ.ಶ್ರೀ. ಅವರ ಪರಂಪರೆಯಲ್ಲಿ ಅವರ ಉತ್ತರಾಧಿಕಾರಿ ಎಂಬಂತೆ ನಡೆದು ಜನಪ್ರಿಯ ಅಧ್ಯಾಪಕರೂ ಸಂಮೋಹಕ ಭಾಷಣಕಾರರೂ ಆಗಿ ಪ್ರಸಿದ್ಧರಾದವರು; ಕನ್ನಡದ ವಿಶ್ವವಿದ್ಯಾನಿಲಯಗಳಲ್ಲಿ ಭಾಷಾಶಾಸ್ತ್ರದ ಅಧ್ಯಯನಕ್ಕೆ ಬುನಾದಿಯನ್ನು ಹಾಕಿದವರು; ಆಧುನಿಕ ಕನ್ನಡ ನಿಘಂಟಿನ ರಚನೆಗಾಗಿ ತಮ್ಮ ಸಮಯ, ಶಕ್ತಿ ಸಾಮರ್ಥ್ಯಗಳನ್ನೂ, ವಿದ್ವತ್ತನ್ನೂ ವಿನಿಯೋಗಿಸಿದ ದಿಗ್ಗಜರಲ್ಲಿ ಒಬ್ಬರು. ಅವರನ್ನು ಸಮಕಾಲೀನರು ಕಂಡಂತೆ ಅವರ ಬೋಧಿಸತ್ವ ಸನ್ನಿಭ ಮನೋಹರ ವ್ಯಕ್ತಿತ್ವವನ್
APA, Harvard, Vancouver, ISO, and other styles
27

ನಾಡಿಗ್, ರಾಧಾ. "ಮಹಾಶ್ವೇತಾದೇವಿಯವರ ಸ್ತನದಾಯಿನಿ – ಒಂದು ಅವಲೋಕನ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 1 березня 2024, 46–53. http://dx.doi.org/10.59176/kjksp.v3i1.2337.

Full text
Abstract:
ಭಾರತೀಯ ಸಂದರ್ಭದಲ್ಲಿ ಬಹುಚರ್ಚಿತ ಹಾಗೂ ಮಹತ್ವದ ಲೇಖಕಿಯಾದ ಮಹಾಶ್ವೇತಾದೇವಿ ಅವರು ಈ ದೇಶ ಕಂಡ ಅಪರೂಪದ ಚಿಂತಕಿ, ಈಶಾನ್ಯ ಭಾರತದ ಆತ್ಮಸಾಕ್ಷಿಪ್ರಜ್ಞೆ, ರಾಷ್ಟ್ರೀಯತೆಯನ್ನು ಪ್ರತಿಪಾದಿಸಿದ ಪ್ರಖರ ನೆಲೆವೀಡಾದ ಬಂಗಾಳದ ಪ್ರತಿಭೆ. ಅವರು ರಾಷ್ಟ್ರೀಯತೆಯ ಸಂಕಥನವನ್ನು ನಿರಚನೆ ಮಾಡುವ ಕಥನಗಳನ್ನು ಸೃಷ್ಟಿಸಿದ್ದು ಇತಿಹಾಸ. ಇಂತಹ ಇತಿಹಾಸದಲ್ಲಿ ಪ್ರವೇಶವನ್ನೇ ಪಡೆಯದಿದ್ದ ಅದೆಷ್ಟೋ ಸಮುದಾಯಗಳನ್ನು ತಮ್ಮ ಸಾಹಿತ್ಯ ಪ್ರಪಂಚದೊಳಗೆ ತಂದವರು. ಮೌಖಿಕ ಇತಿಹಾಸ, ಜನಕಥೆ, ಜಾನಪದ ಜ್ಞಾನದಲ್ಲಿ ಅಪಾರ ನಂಬಿಕೆ ಹೊಂದಿದ್ದ ಮಹಾಶ್ವೇತಾದೇವಿ ಇವೆಲ್ಲವನ್ನೂ ತಮ್ಮ ಬರಹದಲ್ಲಿ ರೂಢಿಸಿಕೊಂಡಿದ್ದರು. ದೇಶದ ಅತ್ಯುನ್ನತ ಸಾಹಸಿ ಮಹಿಳೆಯರಲ್ಲೊಬ್ಬರಾದ ಝಾನ್ಸಿರಾಣಿ ಕುರಿತ ಅವರ ಚಿತ್ರಣ, ಜನರ ಜತೆಗಿನ ಸಂವಾದದಿAದಲೇ ಸ್ಪೂರ್ತಿ ಪಡೆದಂತಹದ್ದು. ಇಂತಹ ಪರ್ಯಾಯ ಇತಿಹ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!