Academic literature on the topic 'ವಚನ ಚಳವಳಿ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ವಚನ ಚಳವಳಿ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ವಚನ ಚಳವಳಿ"

1

ಲಕ್ಷ್ಮೀ, ಎಲ್. ಪೂಜಾರಿ. "ವಚನ ಚಳವಳಿ ಮತ್ತು ಮಹಿಳೆ". AKSHARASURYA JOURNAL 06, № 05 (2025): 54 to 59. https://doi.org/10.5281/zenodo.15504231.

Full text
Abstract:
ವಚನ ಸಾಹಿತ್ಯ ಹನ್ನೆರಡನೇ ಶತಮಾನದಲ್ಲಿ ಹುಟ್ಟಿಕೊಂಡಂತಹ ವಿಶಿಷ್ಟ ಸಾಹಿತ್ಯದ ಪ್ರಕಾರ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವುದನ್ನು ಕಾಣುತ್ತೇವೆ. ಈ ಯುಗವನ್ನು ಸಾಮಾಜಿಕ ಪರಿವರ್ತನೆ ಯುಗ ಎಂದು ಕರೆಯುವಷ್ಟರಮಟ್ಟಿಗೆ ಬದಲಾವಣೆ ಆಗಿರುವುದನ್ನು ಕಾಣುತ್ತೇವೆ. ವಚನ ಎಂದರೆ ಮಾತು, ಉಕ್ತಿ ಎಂಬ ಅರ್ಥವನ್ನು ಹೊಂದಿದ್ದು ಗದ್ಯ ಪದ್ಯಗಳ ರೂಪದಲ್ಲಿ ಕಂಡುಬಂದಿದೆ ಮಹಿಳೆಯರ ಸಮಾನತೆಗೆ ಸಾಕಷ್ಟು ಬದಲಾವಣೆಗಳನ್ನು ಮಾಡಿದೆ.ಶತಮಾನಗಳಿಂದ ಅಸ್ಪೃಳಾಗಿದ್ಧ ಅದೃಶ್ಯಳಾಗಿದ್ಧ ಹೆಣ್ಣನ್ನು ವಚನಕಾರರು ಮಾನವೀಯ ದೃಷ್ಟಿಯಿಂದ ಕಂಡಿದ್ದಾರೆ. ಪುರುಷನ ಹಾಗೆ ಮಹಿಳೆಗೆ ಸಮಾನವಾದ ಸ್ಥಾನವನ್ನು ನೀಡುವ ಮೂಲಕ 12ನೇ ಶತಮಾನದಲ್ಲಿ ವಚನಕಾರರು ಮಾಡಿದ ಒಂದು ಬೃಹತ್ ಬದಲಾವಣೆ ಇಡೀ ಜಗತ್ತನ್ನೇ ತಿರುಗಿ ನೋಡುವಂತೆ ಮಾಡಿದೆ. ಸ್ತ್ರೀಯರ ಸಮಾನತೆಗಾಗಿ ಮಾಡಿದ ಮೊದಲ ಚಳುವ
APA, Harvard, Vancouver, ISO, and other styles
2

ಶ್ರೀನಿವಾಸ, ಎಸ್.ಜಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆಗಳು". AKSHARASURYA JOURNAL 06, № 04 (2025): 01 to 10. https://doi.org/10.5281/zenodo.15490768.

Full text
Abstract:
ʼಕಾಯಕವೇ ಕೈಲಾಸʼ ವೆಂದು ಸಾರಿ, ಜನರಲ್ಲಿ ದುಡಿದು ತಿಂದು ಬದುಕುವ ಮಹತ್ವವನ್ನು ತಿಳಿಸಿದ್ದು ವಚನ ಸಾಹಿತ್ಯ. ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳಲ್ಲಿ ಸ್ತ್ರೀಯರಿಗೆ ಭಾಗವಹಿಸುವ ಸಮಾನ ಅವಕಾಶ ನೀಡುವ ಮೂಲಕ ಮಹಿಳಾ ಸ್ವಾತಂತ್ರ್ಯಕ್ಕೊಂದು ಅರ್ಥವನ್ನು ಕಲ್ಪಿಸಿದರು. ಕಲುಷಿತಗೊಂಡಿದ್ದ ಸಾಮಾಜಿಕ ಮತ್ತು ಧಾರ್ಮಿಕ ವ್ಯವಸ್ಥೆಯನ್ನು ದಿಕ್ಕರಿಸಿ, ಘನ ಬದಲಾವಣೆಯನ್ನು ಗುರಿಯಿಟ್ಟು ನಡೆದ ದಾರ್ಶನಿಕ ಚಳುವಳಿ ವಚನ ಸಾಹಿತ್ಯ. ಸಾಮಾಜಿಕ ಬದಲಾವಣೆಗೆ ಹೊಸ ಭಾಷ್ಯ ಬರೆಯುವ ಮೂಲಕ ಉತ್ತಮ ಸಮಾಜ ವ್ಯವಸ್ಥೆಗೆ ನಿಜವಾದ ಅರ್ಥ ಕಲ್ಪಿಸಿ ಕೊಟ್ಟವರು. ಸಮಾಜದ ಕೀಳುಮಟ್ಟದ ಶೋಷಣೆಯಿಂದಾಗಿಯೇ ಸಮಾಜದಲ್ಲಿ ದುಡಿಯುವ ಮತ್ತು ಕೂತು ಉಣ್ಣುವ ವರ್ಗಗಳು ನಿರ್ಮಾಣವಾಗುವುದಕ್ಕೆ ಕಾರಣವಾಗಿರಬೇಕು, ಸಮಾಜದಲ್ಲಿ ಮೇಲ್ವರ್ಗವೆಂದು ಕರೆಸಿಕೊಂಡ ಜನರು ಸಮಾಜದ ಇತರರನ್ನು
APA, Harvard, Vancouver, ISO, and other styles
3

ಶೀಲಾದೇವಿ, ಎಸ್. ಬಿರಾದಾರ. "ವೀರಾಂಗಿಣಿ ಅಕ್ಕಮಹಾದೇವಿ". AKSHARASURYA JOURNAL 04, № 06 (2024): 152 to 156. https://doi.org/10.5281/zenodo.13725661.

Full text
Abstract:
ಹಳೆಗನ್ನಡ ಸಾಹಿತ್ಯವು ರಾಜ್ಯಾಶ್ರಯದಲ್ಲಿಯೇ ಪಂಡಿತ ಪಾಮರರಿಗೆ ಮಾತ್ರ ಸಿಮಿತವಾಗಿತ್ತು. ಹನ್ನೆರಡನೆ ಶತಮಾನದಲ್ಲಿ ವಚನ ಸಾಹಿತ್ಯಯೂ ತೀರಾ ಸರಳ ಸಹಜವಾಗಿ ತಾವು ಬೋದಿಸುವುದು ಸಾಮಾನ್ಯನಿಗೂ ತಲುಪಬೇಕು ಎಂಬ ಆಶಯ ಹೊಂದಿದವರು. ಶಿವಶರಣರು ಶಿವಶರಣೆಯರ ಆಲೋಚನೆಗಳನ್ನು ಅನುಭವಗಳನ್ನು ವಿಚಾರಧಾರೆಗಳೆ ವಚನ. ಜನಸಾಮಾನ್ಯರ ಭಾಷೆಯಲ್ಲಿಯೆ ತಮ್ಮ ಭಾವನೆಗಳನ್ನು ಅನಿಸಿಕೆಗಳನ್ನು ತತ್ವಗಳನ್ನು ಹಾಗೂ ಅವರ ಆತ್ಮಾನುಭವಗಳೇ ವಚನರೂಪದಲ್ಲಿ ವ್ಯಕ್ತಪಡಿಸಿದ್ದು ವಚನ ಸಾಹಿತ್ಯ. ವಚನ ಸಾಹಿತ್ಯ ವಿಶ್ವಕ್ಕೆ ಕೊಡುಗೆಯಾಗಿ ನೀಡಿರುವುದು ಕನ್ನಡ ಸಾಹಿತ್ಯದ ಹೆಮ್ಮೆಯಾಗಿದೆ. ವಚನ ಸಾಹಿತ್ಯದಲ್ಲಿ ಕಾಣಿಸುವ ವಿಶಿಷ್ಟ ಪ್ರತಿಭೆಯ ಮಹಿಳೆ ಅಕ್ಕಮಹಾದೇವಿ. ಕನ್ನಡ ಸಾಹಿತ್ಯದ ಮೊದಲ ಕವಿಯತ್ರಿ ಮತ್ತು ವಚನಗಾರ್ತಿ, 12 ನೆಯ ಶತಮಾನದ ಪ್ರಪ್ರಥಮವಾಗಿ ಪುರುಷರಿಗೆ ಸಮಾನವಾಗಿ ನಿಂ
APA, Harvard, Vancouver, ISO, and other styles
4

ಸಂತೋಷ್‌, ಕುಮಾರ್‌ ಆರ್‌.ಎಂ. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 78 to 89. https://doi.org/10.5281/zenodo.15490942.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅಮೂಲ್ಯ ಸಂಪತ್ತಾಗಿದೆ. ಇದು 12ನೇ ಶತಮಾನದಲ್ಲಿ ಜನಿಸಿದ ವಿಶಿಷ್ಟ ಸಾಹಿತ್ಯ ಪ್ರಕಾರವಾಗಿದ್ದು, ಬಸವಾದಿ ಶರಣರು ಇದನ್ನು ಜನಸಾಮಾನ್ಯರಿಗೆ ತಲುಪುವಂತೆ ಮಾಡಿದರು. ವಚನ ಸಾಹಿತ್ಯವು ಧಾರ್ಮಿಕ, ಸಾಮಾಜಿಕ ಮತ್ತು ದಾರ್ಶನಿಕ ಚಿಂತನೆಗಳನ್ನು ಒಳಗೊಂಡಿದೆ ಮತ್ತು ಭಕ್ತಿ ಚಳವಳಿಯ ಪ್ರಮುಖ ಭಾಗವಾಗವೂ ಆಗಿದೆ. ವಚನ ಸಾಹಿತ್ಯವು ʼಸಮಾನತೆʼ, ʼಶ್ರಮʼ-ʼಕಾಯಕʼ ಮತ್ತು ʼಭಕ್ತಿʼಯ ಮಹತ್ವ, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಶರಣರು ಜಾತಿ, ಲಿಂಗ, ಆರ್ಥಿಕ ಸ್ಥಿತಿ ಮುಂತಾದ ಬೇಧಭಾವಗಳನ್ನು ತಿರಸ್ಕರಿಸಿದರು. ಅಲ್ಲದೆ ಇವರು ಜಾತಿ-ವರ್ಣಭೇದಗಳ ವಿರೋಧವಾಗಿಯೂ ಮತ್ತು ಸಮಾನತೆಗೆ ಹೆಚ್ಚಿನ ಮನ್ನಣೆಯನ್ನು ನೀಡಿದರು.ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ಶರಣರು &ldq
APA, Harvard, Vancouver, ISO, and other styles
5

ಮಾರುತಿ, ಮಂಜಪ್ಪ ಚಲವಾದಿ. "ಮಂಟೇಸ್ವಾಮಿ ಕಾವ್ಯದಲ್ಲಿ ಶಾಕ್ತ-ಶೈವಗಳ ಸಂಘರ್ಷ". AKSHARASURYA JOURNAL 05, № 06 (2025): 41 to 52. https://doi.org/10.5281/zenodo.14788714.

Full text
Abstract:
ಶ್ರಮಣ ಧಾರೆಯು ಈ ನೆಲದ ಅತಿಪುರಾತನವಾದ ವಿಚಾರಧಾರೆ. ಸರ್ವ-ಸಾಮರಸ್ಯಮಯಿಯಾದ ಈ ಧಾರೆ ನಾಡಿನುದ್ದಗಲಕ್ಕೂ ವಿಸ್ತರಿಸಿತ್ತು. ಕಾಲ-ಪಲ್ಲಟದಿಂದಾಗಿ ಬಹುತ್ವವನ್ನು ಕೊಲ್ಲುವ ಏಕತ್ವದ ವಲಸೆ ಧಾರೆ ಇಲ್ಲಿನ ಸಮತೆಯೊಳಗೆ ಅಸಮತೆಯ ವಿಷಬೀಜ ಬಿತ್ತಿ ತನ್ನ ಕಾರ್ಯವನ್ನು ಸಾಧು ಮಾಡಿಕೊಂಡಿತು. ಈ ವಿಷಬೀಜ ಮುಂದೆ ಗಿಡವಾಗಿ, ಮರವಾಗಿ ಎಲ್ಲೆಡೆಯು ಹಬ್ಬಿ ವಿಷಲೀನವಾಗುವ ಹೊತ್ತಿನಲ್ಲಿ ವಿಷಕಂಠರಾಗಿ ಬುದ್ಧ, ನಾಗಾರ್ಜುನ, ಸರಹಪಾದ, ಚಾರ್ವಾಕ, ಮುಂದೆ ಕನ್ನಡ ನಾಡಿನಲ್ಲಿ ಇದಕ್ಕೆ ವಚನ ಚಳವಳಿ ಕೈಜೋಡಿಸಿ ಬುಡ ಸಮೇತ ಕಿತ್ತೊಗೆಯುವ ಕಾರ್ಯ ಕೈಗೊಂಡರು. ವಿಷಪ್ರೇರಿತ ವೈದಿಕ ಚಿಂತನೆಯನ್ನು ಬಗ್ಗುಬಡಿಯಲು ಮಧ್ಯಕಾಲೀನ ಸಂದರ್ಭದಲ್ಲಿ ಅನೇಕ ತಾಂತ್ರಿಕರು ಬೀದಿಗಿಳಿದರು. ಅಂತಹ ಮಹತ್ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದವನು ಮಂಟೇಸ್ವಾಮಿ. ಅವೈದಿಕದೊಳಗುದಿಸುತ್ತಿದ್ದ ವೈದಿ
APA, Harvard, Vancouver, ISO, and other styles
6

ಸಿ., ನಾಗಭೂಷಣ. "ಗುಮ್ಮಳಾಪುರದ ಸಿದ್ಧಲಿಂಗ ಯತಿಗಳ ಶೂನ್ಯ ಸಂಪಾದನೆ: ಕೆಲವು ಟಿಪ್ಪಣಿಗಳು". AKSHARASURYA 06, № 02 (2025): 01 to 19. https://doi.org/10.5281/zenodo.15123743.

Full text
Abstract:
ಅಭಿನವ ಅಲ್ಲಮರೆಂದು ಖ್ಯಾತರಾದ ತೋಂಟದ ಸಿದ್ಧಲಿಂಗಯತಿಗಳು, ತಮ್ಮ ಶಿಷ್ಯ-ಪ್ರಶಿಷ್ಯ ಪರಂಪರೆಯ ಮೂಲಕ, ಗ್ರಂಥಸಂಪಾದನೆಯ ವಿಧಿವಿಧಾನಗಳನ್ನು ಅನ್ವಯಿಸಿ ವಚನಗಳನ್ನು ಸಂಕಲಿಸುವ ವ್ಯಾಖ್ಯಾನಿಸುವಂತಹ ಸಾಹಿತ್ಯಕ ಚಟುವಟಿಕೆಗಳನ್ನು ಕೈಗೊಂಡಿರುವುದು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿಯೇ ವಿಶಿಷ್ಟವಾದುದಾಗಿದೆ. ವಚನ ರಚನೆ ಹಾಗೂ ವಚನ ರಕ್ಷಣೆ, ವ್ಯಾಖ್ಯಾನ ಎರಡರಲ್ಲಿಯೂ ಸ್ಥಾನ ಪಡೆದಿದ್ದಾರೆ. ವಚನಗಳನ್ನು ಸಂಕಲಿಸುವ, ವ್ಯಾಖ್ಯಾನಿಸುವಂತಹ ಸಾಹಿತ್ಯಕ ಚಟುವಟಿಕೆಗಳನ್ನು ತಮ್ಮ ಶಿಷ್ಯ ಪ್ರಶಿಷ್ಯ ಪರಂಪರೆಯ ಮೂಲಕ ಅನುಷ್ಠಾನಗೊಳಿಸಿದರು. “ಕಲ್ಯಾಣ ಕ್ರಾಂತಿಯ ವಿಪ್ಲವದ ನಂತರ ಅಳಿದುಳಿದ ವಚನ ಸಾಹಿತ್ಯವನ್ನು ಸಂರಕ್ಷಿಸುವ ಶೋಧಿಸುವ, ಸಂಕಲಿಸುವ, ವ್ಯಾಖ್ಯಾನಿಸುವ ಮೂಲಕ ಕಾಪಾಡಿಕೊಂಡು ಬರಲು 15 ಮತ್ತು 16 ನೇ ಶತಮಾನದ ಸಂಕಲನಕಾರರು ಕಾರಣರಾಗಿದ್ದಾರೆ.
APA, Harvard, Vancouver, ISO, and other styles
7

ಗಣೇಶ, (ಚಿಕ್ಕಮಗಳೂರು ಗಣೇಶ). "ಹಿಂದುಳಿದ ವರ್ಗಗಳ ಚಳವಳಿ: ಚಾರಿತ್ರಿಕ ಹಿನ್ನೆಲೆ, ಸ್ವರೂಪ ಹಾಗೂ ಮಹತ್ವ". AKSHARASURYA JOURNAL 03, № 04. SPECIAL ISSUE. (2024): 38 to 49. https://doi.org/10.5281/zenodo.10929675.

Full text
Abstract:
ಕನ್ನಡ ನೆಲದಲ್ಲಿ ಬಸವಣ್ಣನ ಸಾಂಸ್ಕೃತಿಕ ನಾಯಕತ್ವದಲ್ಲಿ ವಚನ ಸಾಹಿತ್ಯಾಭಿವ್ಯಕ್ತಿಯ ಮೂಲಕ ಜರುಗಿದ ಸಮಾನತೆಯ ಚಿಂತನೆಯ ಹೋರಾಟ ಚರಿತ್ರೆಯಲ್ಲಿ ಮಹತ್ವದ್ದಾಗಿದೆ. ಅದು ಸಂಭವಿಸಿದ ಕಾಲ 12ನೆಯ ಶತಮಾನ. ಅದರ ತರುವಾಯ 19ನೆಯ ಶತಮಾನದಲ್ಲಿ ‘ಬ್ರಾಹ್ಮಣ್ಯ ಆಡಳಿತಶಾಹಿ ಯಜಮಾನಿಕೆ’ ವಿರುದ್ಧ ಹಿಂದುಳಿದ ವರ್ಗಗಳನ್ನು ಜಾಗೃತಿಗೊಳಿಸಲು ಕೆಳಕಾಣಿಸಿದ ಹೋರಾಟಗಳು ಮಹತ್ವದ ಪಾತ್ರ ವಹಿಸಿದವು. ಮಹಾರಾಷ್ಟ್ರದ ಜೋತಿರಾವ್ ಮತ್ತು ಸಾವಿತ್ರಿಬಾಯಿ ಫುಲೆ ದಂಪತಿಗಳು ‘ಸತ್ಯಶೋಧಕ ಸಮಾಜ’ದ ಮುಖಾಂತರ, ಬ್ರಾಹ್ಮಣ್ಯ ಪ್ರಾಬಲ್ಯದ ವಿರೋಧ-ಶೂದ್ರ ದಲಿತರಿಗೆ ಸಮಾನತೆಯ ಹಕ್ಕು-ಮಹಿಳೆಯರ ಶಿಕ್ಷಣದ ಸಲುವಾಗಿ ಹಗಲಿರುಳು ಹೋರಾಡಿದರು. ಶಾಹು ಮಹಾರಾಜರು ತಮ್ಮ ಸಂಸ್ಥಾನದ ಆಡಳಿತ ವ್ಯವಸ್ಥೆಯಲ್ಲಿ ಬ್ರಾಹ್ಮಣೇತರರಿಗೆ ಅವಕಾಶ ನೀಡುವ ಉದ್ದೇಶದಿಂದ ಉದ
APA, Harvard, Vancouver, ISO, and other styles
8

ಗಣೇಶ. "ಧರ್ಮ ಮತ್ತು ಅಂಬೇಡ್ಕರ್‌". AKSHARASURYA JOURNAL 06, № 05 (2025): 46 to 53. https://doi.org/10.5281/zenodo.15504212.

Full text
Abstract:
ಅಂಬೇಡ್ಕರ್‌ ಭಾರತದ ಒಬ್ಬ ಶ್ರೇಷ್ಠ ಪ್ರತಿಭಾವಂತ ಬುದ್ಧಿ ಜೀವಿ ಮತ್ತು ಮೇಧಾವಿ. ಪ್ರಪಂಚದ ಅಪ್ರತಿಮ ಚಿಂತಕರ ಸಾಲಿನಲ್ಲಿ ನಿಲ್ಲಬಲ್ಲ, ಮೇರು ವ್ಯಕ್ತಿತ್ವವುಳ್ಳ ಚಿಂತನಶೀಲ ವ್ಯಕ್ತಿ. ಅವರು ಜಗತ್ತಿನ ಎಲ್ಲಾ ಧಾರ್ಮಿಕ ಗ್ರಂಥಗಳನ್ನು ಆಸಕ್ತಿ ಮತ್ತು ಕುತೂಹಲದಿಂದ ಅಮೂಲಾಗ್ರವಾಗಿ ಅಧ್ಯಯನ ಮಾಡಿದ್ದರು. ಧರ್ಮವನ್ನು ಕುರಿತಂತೆ ರಾಬರ್ಟ್ ಸನ್ ಸ್ಮಿತ್ ಅವರ ಪರಿಕಲ್ಪನೆಯನ್ನು ಅಂಬೇಡ್ಕರ್‌ ಹಿಂದೂ ಧರ್ಮದ ತತ್ವಜ್ಞಾವನ್ನು ಕುರಿತ ತಮ್ಮ ಕೃತಿಯಲ್ಲಿ ಹೀಗೆ ಉಲ್ಲೇಖಿಸಿದ್ದಾರೆ. ಧರ್ಮ ಯಾವುದೇ ಕಾರಣಕ್ಕೂ ದುರ್ಬಲರನ್ನು ಶೋಷಿಸುವ ಅಸ್ತ್ರವಾಗಬಾರದು. ಹಿಂದೂ ಧಾರ್ಮಿಕ ವ್ಯವಸ್ಥೆಯಲ್ಲಿ ದೈವಿಕ ಪ್ರಭುತ್ವದ ಲಿಖಿತ ಸಂವಿಧಾನ ಮತ್ತು ಪುರೋಹಿತಶಾಹಿಯ ಅಘೋಷಿತ ಪ್ರಾಬಲ್ಯವನ್ನು ಕಾಪಾಡಿಕೊಂಡು ಬರಲಾಗಿದೆ. ಈ ಧರ್ಮದಲ್ಲಿ ಬಹುಸಂಖ್ಯಾತ ಹಿಂದುಳಿದ
APA, Harvard, Vancouver, ISO, and other styles
9

ರಮೇಶ್. "ಯಯಾತಿ ನಾಟಕದಲ್ಲಿ ಸಾಮಾಜಿಕ ಸಂಘರ್ಷ". AKSHARASURYA JOURNAL 06, № 03 (2025): 41 to 51. https://doi.org/10.5281/zenodo.15343867.

Full text
Abstract:
ಗಿರೀಶ್ ಕಾರ್ನಾಡರು ಬಹುಮುಖ ವ್ಯಕ್ತಿತ್ವವುಳ್ಳವರು ನಾಟಕಕಾರ ನಿರ್ದೇಶಕ ನಟ ಪ್ರಾಧ್ಯಾಪಕರಾಗಿ ಹಲವು ಕ್ಷೇತ್ರಗಳಲ್ಲಿ ದುಡಿದವರು ಪದ್ಮಶ್ರೀ, ಪದ್ಮಭೂಷಣ, ಕರ್ನಾಟಕ ನಾಟಕ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ, ಜ್ಞಾನಪೀಠ ಪ್ರಶಸ್ತಿ ವಿಜೇತರು ನಾನಾ ಕ್ಷೇತ್ರಗಳಲ್ಲಿ ಪಾಂಡಿತ್ಯ ಪಡೆದವರು ನಾಗಮಂಡಲ, ತುಘಲಕ್, ಹಯವದನ, ಹಿಟ್ಟಿನ ಹುಂಜ, ತಲೆದಂಡ ಯಯಾತಿ ನಾಟಕಗಳನ್ನು ರಚಿಸಿದ್ದಾರೆ. ಕನ್ನಡಕ್ಕೆ ವಿಶ್ವ ಮಾನ್ಯತೆಯನ್ನು ತಂದುಕೊಟ್ಟವರು.  ಯಯಾತಿ ಪೌರಾಣಿಕ ವ್ಯಕ್ತಿ, ಪಾಂಡವರ ಪೂರ್ವಜರಲ್ಲಿ ಒಬ್ಬ ನಹುಷನ ಮಗ ಅವನಿಗೆ ಇಬ್ಬರು ಹೆಂಡತಿಯರು, ಶರ್ಮಿಷ್ಠೆ ಮತ್ತು ದೇವಯಾನಿ ಶರ್ಮಿಷ್ಠೆ ರಾಕ್ಷಸರಾಜನ ಮಗಳು, ದೇವಯಾನಿ ಅಸುರರ ಗುರು ಶುಕ್ರಾಚಾರ್ಯರ ಮಗಳು ಪುರಾಣಗಳಲ್ಲಿ ಬರುವ ಯಯಾತಿ ಬದುಕನ್ನು ಆಯ್ಕೆ ಮಾಡಿಕೊಂಡು ದೇವಯಾನಿ ಮದುವೆಯ ನಂತರದ ಕಥೆಯ
APA, Harvard, Vancouver, ISO, and other styles
10

ಮ.ಸು.ಕೃಷ್ಣಮೂರ್ತಿ. "ಔತ್ತರೇಯ ಸಂತರ ಮೇಲೆ ವೀರಶೈವ ಪ್ರಭಾವ". AKSHARASURYA 04, № 03 (2024): 01 to 36. https://doi.org/10.5281/zenodo.12701300.

Full text
Abstract:
ಬಹುಸಾಂಸ್ಕೃತಿಕ ಸಂಬಂಧಗಳ ಸಂಶೋಧಕ-ಸಾಧಕರು ಮ.ಸು.ಕೃಷ್ಣಮೂರ್ತಿ ಮನುಕುಲವನ್ನು ಇಡಿಯಾಗಿ ಕಾಣುವ ಮನಸ್ಸು, ಕನ್ನಡ-ಹಿಂದಿ ಭಾಷೆ-ಸಾಹಿತ್ಯಗಳ ಸೇತುವೆ, ಎರಡು ಭಾಷೆಗಳಲ್ಲೂ ಬರೆದ ಸವ್ಯಸಾಚಿ, ಬಹುಪ್ರಕಾರಗಳ ಸಾಹಿತ್ಯಕೃಷಿಕ, ಭಾರತೀಯ ಅಧ್ಯಾತ್ಮ ಪರಂಪರೆಯ ಮಹಾಶೋಧಕ ಮೊದಲಾದ ಪ್ರಸಿದ್ಧಿಗೆ ಭಾಜನರಾದ ಸಾಹಿತಿ ಮ.ಸು.ಕೃಷ್ಣಮೂರ್ತಿ ಅವರು. ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿರುವ ಶ್ರೀಯುತರ ಒಂದೊಂದು ಪುಸ್ತಕವೂ ಇವರ ಆಳವಾದ ವಿದ್ವತ್ತಿಗೆ ಸಾಕ್ಷಿಯಾಗಿವೆ. ಕಾದಂಬರಿ, ಕವಿತೆ, ಜೀವನ ಚರಿತ್ರೆ, ಸಣ್ಣಕಥೆ, ನಾಟಕ, ಲಲಿತ ಪ್ರಬಂಧ, ವಚನಗಳು, ಮಕ್ಕಳ ಸಾಹಿತ್ಯ, ಸಂಪಾದನೆ, ಸಂಶೋಧನೆ - ಈ ಎಲ್ಲ ಕ್ಷೇತ್ರಗಳನ್ನು ಸಮೃದ್ಧಗೊಳಿಸುವುದರ ಜೊತೆಗೆ ಎಂ.ಎಸ್.ಕೆ.. ಅವರು ಹಿಂದಿಯಿಂದ ಹಾಗೂ ಇಂಗ್ಲಿಷ್‌ನಿಂದ ಕನ್ನಡಕ್ಕೆ ವಿಪುಲವಾಗಿ ಅನುವಾದಿಸಿದ್ದಾರೆ;
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!