Academic literature on the topic 'ವ್ಯವಸ್ಥೆ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ವ್ಯವಸ್ಥೆ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ವ್ಯವಸ್ಥೆ"

1

ಅಶ್ವಿನಿ, ಎಂ. ಎಸ್. "ಬಾಬಾ ಸಾಹೇಬ್ ಅಂಬೇಡ್ಕರ್‌: ಸಾಮಾಜಿಕ ನ್ಯಾಯದ ರೂವಾರಿ". AKSHARASURYA JOURNAL 06, № 05 (2025): 10 to 16. https://doi.org/10.5281/zenodo.15504125.

Full text
Abstract:
ಭಾರತ ಕಂಡ ಅತ್ಯಂತ ಶ್ರೇಷ್ಠ ಪ್ರತಿಭೆಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರು ಅಗ್ರಮಾನ್ಯರು. ಅವರು ರಾಜಕೀಯ ತಜ್ಞರು, ಕಾನೂನು ತಜ್ಞರು, ಆರ್ಥಿಕ ಚಿಂತಕರು, ಸಾಮಾಜಿಕ ನ್ಯಾಯದ ಹೋರಾಟಗಾರರು, ತತ್ವಜ್ಞಾನಿಗಳು, ಲೇಖಕರು, ಬಹುಭಾಷ ವಿದ್ವಾಂಸರು, ಭಾರತ ರಾಷ್ಟ್ರದ ಮಹಾನ್ ನೇತಾರ, ಭಾರತದ ಶ್ರೇಷ್ಠ ಮಾನವತಾವಾದಿ, ಪ್ರಜಾತಂತ್ರ ಕಾರಣಿ ಮತ್ತು ಸಾಮಾಜಿಕ ಕ್ರಾಂತಿಕಾರಿ, ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಮಹಾಜ್ಞಾನಿ ಹಾಗೂ ಭಾರತದ ಸಂವಿಧಾನ ರಚನ ಕರಡು ಸಮಿತಿಯ ಅಧ್ಯಕ್ಷರು. ಹೀಗೆ ಇವರ ಶ್ರೇಷ್ಠತೆಗಳನ್ನು ಪಟ್ಟಿ ಮಾಡುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇಂಥ ಶ್ರೇಷ್ಠ ವ್ಯಕ್ತಿ ಭಾರತದಲ್ಲಿದ್ದ ವರ್ಣ ವ್ಯವಸ್ಥೆಯ ವಿರುದ್ಧ ಹೋರಾಡಿ, ತಾನೇ ಸಂವಿಧಾನವನ್ನು ರಚಿಸಿ ಸಾಮಾಜಿಕ ನ್ಯಾಯವನ್ನು ನೀಡಿದ ಸಾಮಾಜಿಕ ಚ
APA, Harvard, Vancouver, ISO, and other styles
2

ಪಂಕಜ, ಹೆಚ್. ಪಿ. "ಸಂಸತ್ತಿನ ಪ್ರಶ್ನಾವಳಿ". AKSHARASURYA 04, № 03 (2024): 133 to 137. https://doi.org/10.5281/zenodo.12672909.

Full text
Abstract:
ಭಾರತದ ಸಂವಿಧಾನ ವಿಶ್ವದ ಅತ್ಯಂತ ಬೃಹತ್ ಸಂವಿಧಾನ ಮತ್ತು ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ಆಡಳಿತದ ಅನುಕೂಲಕ್ಕಾಗಿ ದ್ವಿಸದನಗಳನ್ನೊಳಗೊಂಡ ಸಂಸತ್ ವ್ಯವಸ್ಥೆ ರಚನೆಯಾಗಿದೆ. ಪಾರ್ಲಿಮೆಂಟ್‌ನಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯ ರ ಅಧಿಕಾರ ದುರುಪಯೋಗ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ಎಲ್ಲಾ ಸದಸ್ಯರು ಸಾರ್ವಜನಿಕ ಮಸೂದೆಯಾಗಲಿ ಖಾಸಗಿ ಮಸೂದೆಯಾಗಲಿ ವಿಷಯಕ್ಕೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪಾರ್ಲಿಮೆಂಟ್ ನಲ್ಲಿ ಸಭೆಯ ನಿರ್ಣಯಗಳನ್ನು ಗೌರವಿಸುವ ಉದ್ದೇಶ ಹಾಗೂ ವ್ಯವಸ್ಥಿತ ರೀತಿಯಲ್ಲಿ ಸಭೆಯ ನಡಾವಳಿಗಳನ್ನು ಪಾಲಿಸಬೇಕು ಎಂಬ ಉದ್ದೇಶದಿಂದ ಪ್ರಶ್ನೆ ಕೇಳುವ ಅವಕಾಶ ಮತ್ತು ಉತ್ತರ ನೀಡಲು ಬೇಕಾಗುವ ಸುವ್ಯವಸ್ಥಿತ ಕ್ರಿಯೆಯಾಗಿದೆ.
APA, Harvard, Vancouver, ISO, and other styles
3

ಕಾಂತರಾಜ, ಯಾದವ್ ಸಿ. "ದಲಿತ ಆತ್ಮಕತೆಗಳಲ್ಲಿ ಬಾಲ್ಯ ಮತ್ತು ಶಾಲಾ ಶಿಕ್ಷಣದ ನಿರೂಪಣೆಗಳು". AKSHARASURYA 06, № 02 (2025): 84 to 91. https://doi.org/10.5281/zenodo.15124072.

Full text
Abstract:
ಮನುಷ್ಯನ ಬದುಕಿನಲ್ಲಿ ಬಾಲ್ಯದ ಅನುಭವವು ತುಂಬಾ ಮುಖ್ಯವಾದದ್ದು. ಬಾಲ್ಯದ ಬದುಕು ಎಲ್ಲರಿಗೂ ಒಂದೇ ರೀತಿಯದಾಗಿರುವುದಿಲ್ಲ. ಆ ವಯಸ್ಸಿನ ಶಿಕ್ಷಣವೂ ಕೂಡ ಬಾಲ್ಯದ ಅನುಭವವಗಳನ್ನು ದಟ್ಟವಾಗಿ ಆವರಿಸಿಕೊಂಡಿರುತ್ತದೆ. ಜಾತಿಯಾಧಾರಿತ ಸಾಮಾಜಿಕ ವ್ಯವಸ್ಥೆಯೂ ಕೂಡ ಈ ಬಾಲ್ಯದ ಮೇಲೆ ಪ್ರಭಾವವನ್ನು ಬೀರುತ್ತದೆ. ಮೇಲ್ಜಾತಿ, ಮಧ್ಯಮ ಜಾತಿಗಳು ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣದ ಕುರಿತಂತೆ ಎಚ್ಚರಿಕೆಯಿಂದಿದ್ದರೆ, ತಳ ಸಮುದಾಯಗಳು ಮತ್ತು ಶ್ರಮಿಕ ವರ್ಗ ಮೂಲಭೂತ ಸೌಕರ್ಯಗಳಿಗಾಗಿಯೇ ಹೋರಾಟ ನಡೆಸುತ್ತಿರುವುದನ್ನು ಕಾಣಬಹುದು. ಈ ಸಂಧರ್ಭದಲ್ಲಿ ಶಿಕ್ಷಣದ ಕುರಿತ ಮಾತು ಕನಸಿನ ಪಯಣವೇ ಸರಿ. ಹಸಿವು ಮತ್ತು ಅವಮಾನಗಳಾಚೆಗಿನ ಬದುಕನ್ನು ದಲಿತ ಆತ್ಮಕಥೆಗಳಲ್ಲಿ ಕಾಣಬಹುದು. ಶಾಲೆಯ ಕುರಿತಂತೆ, ಶಿಕ್ಷಕರ ಕುರಿತಂತೆ ದಲಿತ ಆತ್ಮಕತೆಗಳು ಚಿತ್ರಿಸುವ ಸೂಕ್ಷ್ಮ ಪ
APA, Harvard, Vancouver, ISO, and other styles
4

ಮಾದಪ್ಪ, ಜಿ. "'ತಮಂಧದ ಕೇಡು' ಕಥೆಯಲ್ಲಿ ಚಿತ್ರಣಗೊಂಡಿರುವ ಸಾಮಾಜಿಕ ವ್ಯವಸ್ಥೆ". AKSHARASURYA JOURNAL 05, № 03 Special Issue (2024): 45 to 52. https://doi.org/10.5281/zenodo.14246486.

Full text
Abstract:
ಭಾರತೀಯ ಸಾಮಾಜಿಕ ವ್ಯವಸ್ಥೆಯು ಬಹುತ್ವದ ನೆಲೆಯಿಂದ ಕೂಡಿದೆ. ಶೋಷಣೆಗೊಳಗಾದವರ ನೋವು, ಆಕ್ರೋಶ, ಸಂವೇದನೆಗಳನ್ನು ಪ್ರತಿಭಟನೆ, ಹೋರಾಟದ ಮೂಲಕ ಅಭಿವ್ಯಕ್ತಿಸುವ ಬಂಡಾಯ ಸಾಹಿತ್ಯ ಪಂಥದ ಆರಂಭಿಕ ಕಥೆಗಳು ಸಿಟ್ಟು, ಅವಮಾನ, ಹತಾಶೆ, ಆಕ್ರೋಶಗಳನ್ನು ರೋಷಾವೇಶದ ಭಾಷೆಯಲ್ಲಿಯೇ ಹೊರಹಾಕಿದೆ. ಈ ಕಾಲಘಟ್ಟದಲ್ಲಿ ಕಂಡುಬರುವ ಅಮರೇಶ ನುಗಡೋಣಿ ತಮ್ಮ ಕಥೆಗಳಲ್ಲಿ ಸಾಮಾಜಿಕ ಕಳಕಳಿ, ರಾಜಕೀಯಪ್ರಜ್ಞೆ ಹಾಗೂ ಪ್ರತಿಭಟನೆಯ ಮೂಲಕ ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸಿದ್ದಾರೆ. ಹಾಗೂ ತಮ್ಮ ಕಥೆಗಳಲ್ಲಿ 12ನೇ ಶತಮಾನದ ಬಸವಣ್ಣನ ಕಾಯಕ ವೃತ್ತಿಯ ಸಮಸಮಾಜದ ಕನಸಿನ ಸಮಾಜವನ್ನು ಮರುನಿರ್ಮಾಣ ಮಾಡಲು ಪ್ರಯತ್ನಿಸಿದ್ದಾರೆ. ದೇವನೂರು ಮಹಾದೇವ ಅವರ ಕಥೆಗಳನ್ನು ನೆನಪಿಸುವ ಇವರ ಕಥೆಗಳು ಅಲ್ಲಿನ ಪಾತ್ರಗಳಂತೆ ತಾತ್ವಿಕವಾಗಿ ಪ್ರತಿಭಟಿಸುವುದಿಲ್ಲ; ಮೃದುಧೋರಣೆಯಲ್ಲಿ ಸಾತ್
APA, Harvard, Vancouver, ISO, and other styles
5

ರಂಗಸ್ವಾಮಿ та ಧರ್ಮೇಗೌಡ ಎಚ್.ಎಂ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ರಾಷ್ಟ್ರೀಯತೆಯ ಪರಿಕಲ್ಪನೆ: ಒಂದು ವಿಶ್ಲೇಷಣಾತ್ಮಕ ಅಧ್ಯಯನ". AKSHARASURYA JOURNAL 06, № 05 (2025): 157 to 168. https://doi.org/10.5281/zenodo.15504498.

Full text
Abstract:
ವೇದಗಳ ಕಾಲದಿಂದಲೂ ಉಳಿಸಿಕೊಂಡು ಬಂದಿದ್ದ ಹಿಂದೂ ಸಾಮಾಜಿಕ ವ್ಯವಸ್ಥೆ ತೀವ್ರವಾದ ಆಘಾತಕ್ಕೆ ಒಳಗಾಗಿದ್ದು ಭಾರತ ವಸಾಹತು ಯಾಜಮಾನ್ಯಕ್ಕೆ ಒಳಪಟ್ಟ ಮೇಲೆ ತೀವ್ರವಾದ ಸಾಮಾಜಿಕ ಬದಲಾವಣೆಗಳನ್ನು ಕಂಡಿತು. ವಸಾಹತು ಯಾಜಮಾನ್ಯ ಹೊತ್ತುತಂದ ಅನ್ಯಧರ್ಮ, ಅನ್ಯ ಸಂಸ್ಕೃತಿಗಳಿಗೆ ದೇಸಿ ಸಂಸ್ಕೃತಿಗಳು ಹಲವು ಬಗೆಯಲ್ಲಿ ಪ್ರತಿಕ್ರಿಯಿಸಿದವು. ದೇಸಿ ಸಮಾಜದ ಪಾರಂಪರಿಕ ಹಿಂಸೆಗಳನ್ನು ಅನುಭವಿಸಿಕೊಂಡು ಬಂದಿದ್ದ ತಳಸಮುದಾಯಗಳಿಗೆ ವಸಾಹತೀಕರಣ ಬಿಡುಗಡೆಯ ಹಾದಿಯಾಗಿ ಕಂಡುಬಂದಿತು. ಅಂಬೇಡ್ಕರ್‌ ಅವರು ವಸಾಹತು ಮೂಲದ ಆಧುನಿಕ ಶಿಕ್ಷಣ, ಇಂಗ್ಲಿಷ್ ಭಾಷೆ, ಪ್ರಜಾಪ್ರಭುತ್ವವಾದಿ, ರಾಜಕೀಯ ವ್ಯವಸ್ಥೆಯ ಸ್ಥಾಪನೆ ಮಾಡುವುದರ ಮೂಲಕ ದಲಿತರ ಬಿಡುಗಡೆಯ ಹಾದಿಯನ್ನು ಕಂಡುಕೊಂಡರು. ಅಂಬೇಡ್ಕರ್‌ ಅವರ ಈ ಬಗೆಯ ಹೋರಾಟ ಮತ್ತು ಚಿಂತನೆಗಳಿಗೆ ಅನೇಕ ಸಮಕಾಲೀನ ಚಿಂ
APA, Harvard, Vancouver, ISO, and other styles
6

ಲೋಕೇಶ, ಆರ್. "ಮೈಸೂರು ಅರಸರ ಕಾಲದ ಸಮ-ತತ್ತ್ವದ ಶಿಕ್ಷಣದ ವ್ಯವಸ್ಥೆ". AKSHARASURYA JOURNAL 03, № 04. SPECIAL ISSUE. (2024): 74 to 82. https://doi.org/10.5281/zenodo.10929729.

Full text
Abstract:
ನಮ್ಮ ನಾಡಿನ ಪ್ರಾಚಿನ ಪರಂಪರೆ ಹಾಗೂ ಸನಾತನವೆನಿಸಿದ ಭಾರತೀಯ ಜ್ಞಾನ ಸಂಪತ್ತು ಮತ್ತು ಚಿಂತನಶೀಲತೆ ರಾಷ್ಟ್ರೀಯ ಶಿಕ್ಷಣ ನೀತಿಯ ದಾರಿದೀಪವಾಗಿದೆ. ಜ್ಞಾನ, ವಿವೇಕ ಹಾಗೂ ಸತ್ಯ ಭಾರತೀಯ ದಾರ್ಶನಿಕ ಚಿಂತನೆಯ ಅತ್ಯುನ್ನತ ಸಾಧನೆಯ ಗುರಿಗಳಾಗಿದ್ದವು. ಆತ್ಮಸಾಕ್ಷಾತ್ಕಾರ ಮತ್ತು ಆತ್ಮವಿಮೋಚನೆ ಶಿಕ್ಷಣದ ಗುರಿಯಾಗಿತ್ತು. ಅತ್ಯುತ್ತಮ ಮಟ್ಟದ ಬಹುಶಿಸ್ತೀಯ ಅಧ್ಯಯನಗಳು ಜ್ಞಾನದ ಗಡಿಗಳನ್ನು ವಿಸ್ತರಿಸಿ ಎಲ್ಲೆಡೆಯಿಂದಲೂ ಜ್ಞಾನ ಸ್ವೀಕಾರ ಕಾರ್ಯ ನಡೆಯುತ್ತಲೇ ಇತ್ತು. ಇದು ಕನ್ನಡ ನಾಡಿಗೂ ಮಾದರಿಯಾಗಿ ಕನ್ನಡ ನಾಡು ಕೂಡ ಯಾವುದಕ್ಕೂ ಹಿಂದೆ ಬೀಳದೆ ತನ್ನದೇ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಿಕೊಳ್ಳುತ್ತಲೇ ಮಾದರಿ ರಾಜ್ಯವಾಗಿ ಚರಿತ್ರೆಯಲ್ಲಿ ಗುರುತಾಗತೊಡಗಿತು. ಭಾರತೀಯ ಭವ್ಯ ಪರಂಪರೆಯಲ್ಲಿ ಕನ್ನಡ ನಾಡಿನ ಹಿರಿಮೆ ದೇಸೀ ತನದಿಂದಲೇ ಹೆಸರಾದುದು. ಅದು ಬ
APA, Harvard, Vancouver, ISO, and other styles
7

., ಪೂರ್ಣಿಮಾ ವಿ. "ಮೈಸೂರು ಸಂಸ್ಥಾನದ ಒಡೆಯರ ಆಳ್ವಿಕೆಯ ಶಿಕ್ಷಣ ವ್ಯವಸ್ಥೆ–ಒಂದು ಪರಿವೀಕ್ಷಣೆ". International Journal of Kannada Research 4, № 1 (2018): 44–47. http://dx.doi.org/10.22271/24545813.2018.v4.i1a.994.

Full text
APA, Harvard, Vancouver, ISO, and other styles
8

., ಡಾ ಎಸ್ ಕೆ ದೇವೇಗೌಡ. "ಹೆಗ್ಗಡದೇವಕೋಟೆ ತಾಲೂಕು ಶಾಸನಗಳ ಹಿನ್ನೆಲೆಯಲ್ಲಿ ಆಡಳಿತ ವ್ಯವಸ್ಥೆ ಕುರಿತ ಅಧ್ಯಯನ". International Journal of Kannada Research 2, № 4 (2016): 50–53. http://dx.doi.org/10.22271/24545813.2016.v2.i4a.887.

Full text
APA, Harvard, Vancouver, ISO, and other styles
9

ಅರುಣಾ, .ಬಿ. "ಪೋಷಣೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳಿಗೆ ಆಸಾಂಸ್ಥಿಕ ವ್ಯವಸ್ಥೆಗಳು". International Journal of Advance and Applied Research 12, № 1 (2023): 227–34. https://doi.org/10.5281/zenodo.14203499.

Full text
Abstract:
ಮಕ್ಕಳ ನ್ಯಾಯಕಾಯ್ದೆ -2015, ತಿದ್ದುಪಡಿ2021  ಮತ್ತು ಮಾದರಿ ನಿಯಮಗಳ 2016 ಮತ್ತು ತಿದ್ದುಪಡಿ 2021 ಅಡಿಯಲ್ಲಿ ಪೋಷಣೆ ಮತ್ತು ರಕ್ಷಣೆ ಅವಶ್ಯವಿರುವ ಮಕ್ಕಳಿಗೆ ಸಾಂಸ್ಥಿಕ ಮತ್ತು ಅಸಾಂಸ್ಥಿಕ ಆರೈಕೆಮಾಡಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ. ಸಾಂಸ್ಥಿಕ ಆರೈಕೆಗೆ ಸರ್ಕಾರ ಬಾಲಮಂದಿಗಳು ಮತ್ತು ಸರ್ಕಾರೇತರ ಮಕ್ಕಳ ಪಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಆದರೆ ಅಸಾಂಸ್ಥಿಕ ವ್ಯವಸ್ಥೆ ನೀಡಲು ಮಕ್ಕಳಿಗಾಗಿ ಅನೇಕ ಕಾರ್ಯಕ್ರಮಗಳು, ಸಮಾಜಿಕ ಭದ್ರತಾ ಯೋಜನೆಗಳನ್ನು ಮಿಷನ್‌ ವಾತ್ಸಲ್ಯ ಮೂಲಕ ರೂಪಿಸಲಾಗಿದೆ.2021 -2022 ನೇ ಸಾಲಿನಲ್ಲಿ ಐ,ಸಿ,ಪಿ,ಎಸ್‌ ಹೆಸರಿನ ಬದಲಾಗಿ ಮಿಷನ್‌ ವಾತ್ಸಲ್ಯ ಹೆಸರಿನಲ್ಲಿ ಪೋರ್ಟಲ್‌ ಆರಂಭಿಸಿ ಮಕ್ಕಳಿಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ
APA, Harvard, Vancouver, ISO, and other styles
10

ಸಿ., ಬಿ. ಹೊನ್ನುಸಿದ್ಧಾರ್ಥ. "ನಿರಂಜನ 'ವಿಮೋಚನೆ' ಕಾದಂಬರಿ: ನಗರ ಬದುಕಿನ ವಾಸ್ತವ ಚಿತ್ರಣದ ಜೀವನ ವೃತ್ತಾಂತದ ಅನಾವರಣ". AKSHARASURYA 05, № 01 (2024): 33 to 42. https://doi.org/10.5281/zenodo.13870631.

Full text
Abstract:
ಮಾರ್ಕ್ಸ್‌ವಾದಿ ಸಿದ್ಧಾಂತದಿಂದ ಪ್ರಭಾವಿತರಾದ ನಿರಂಜನರು ವೈಚಾರಿಕ ಚಿಂತನೆಯುಳ್ಳವರಾಗಿದ್ದರು. ಅವರ ಮೊದಲ ಕಾದಂಬರಿಯಾದ ‘ವಿಮೋಚನೆ’ಯೂ ವರ್ತಮಾನದಲ್ಲಿ ನಿಂತು ಭೂತವನ್ನು ಕೆಣಕುತ್ತಾ ಹೋಗುವ ನಿರೂಪಣಾ ತಂತ್ರಗಾರಿಕೆಯ ಮೂಲಕ ಕಾದಂಬರಿಯ ಉದ್ದಕ್ಕೂ ನೀತಿಯಿಂದ ಕೂಡಿದ ಸಾಮಾಜಿಕ ವ್ಯವಸ್ಥೆಯನ್ನು ವ್ಯಂಗ್ಯಭರಿತ ದಾಟಿಯಲ್ಲಿ ಕುಟುಕಿದ್ದಾರೆ. ಬಾಲ್ಯದಿಂದಲೂ ಕಡುಬಡತನದ ಬದುಕು ನಡೆಸಿದ್ದ ಕಥಾನಾಯಕ ಚಂದ್ರಶೇಖರನಿಗೆ ತನ್ನ ಬದುಕಿನಲ್ಲಿ ಉಂಟಾದ ದುರ್ಘಟನೆಗಳು ದೊಡ್ಡ ಹೊಡೆತವನ್ನು ನೀಡುತ್ತವೆ. ಅವನು ಇಟ್ಟ ಪ್ರೀತಿ, ವಿಶ್ವಾಸ, ನಂಬಿಕೆಗಳೇ ಅವನಿಗೆ ಮುಳುವಾಗಿ ಸಾಮಾಜಿಕ ವ್ಯವಸ್ಥೆ ಅವನ ಬಡತನವನ್ನು ತನ್ನ ಲಾಭಕ್ಕಾಗಿ ಬಳಸಿಕೊಂಡು ಅವನನ್ನು  ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಜೈಲು ಶಿಕ್ಷೆಗೆ ಒಳಗಾದ ಚಂದ್ರಶೇಖರ ತಾನು
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!