To see the other types of publications on this topic, follow the link: ಶೈಕ್ಷಣಿಕ.

Journal articles on the topic 'ಶೈಕ್ಷಣಿಕ'

Create a spot-on reference in APA, MLA, Chicago, Harvard, and other styles

Select a source type:

Consult the top 21 journal articles for your research on the topic 'ಶೈಕ್ಷಣಿಕ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ವಿ, ಡಾ ಜಗದೀಶ್ ಎಂ, та ಡಾ ಜಯಕುಮಾರ. "ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಯಲ್ಲಿ ಗ್ರಂಥಾಲಯದ ಮಹತ್ವ". International Journal of Kannada Research 10, № 1 (2024): 38–43. http://dx.doi.org/10.22271/24545813.2024.v10.i1a.931.

Full text
APA, Harvard, Vancouver, ISO, and other styles
2

Malipatil, Basavaraja. "ರಾಷ್ಟ್ರೀಯ ಶೈಕ್ಷಣಿಕ ನೀತಿ 2020 ರಲ್ಲಿ ಗ್ರಂಥಪಾಲಕರ ಪಾತ್ರ". International Journal of Kannada Research 10, № 4 (2024): 84–87. https://doi.org/10.22271/24545813.2024.v10.i4b.1062.

Full text
APA, Harvard, Vancouver, ISO, and other styles
3

ವೆಂಕೋಬರಾವ್, ಎಂ. ಹೊಸಕೋಟೆ. "ಸಾಹಿತ್ಯ ಸಮ್ಮೇಳನಗಳ ಪರಿಕಲ್ಪನೆ ಬದಲಾಗಬೇಕೆ?" Aksharasurya Journal 05, № 05 (2025): 132 to 137. https://doi.org/10.5281/zenodo.14619685.

Full text
Abstract:
ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಕನ್ನಡ ನಾಡಿನ ಸಾಹಿತ್ಯಿಕ, ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಕರ್ನಾಟಕ, ಕನ್ನಡ, ಕನ್ನಡಿಗ ಇನ್ನಿತರ ನೆಲೆಗಳಲ್ಲಿ ಪ್ರೇರಕಶಕ್ತಿಯಾಗಿ ದುಡಿಯುತ್ತಿದೆ. ನಾಡು ನುಡಿ ಚಿಂತನೆಗಳೊಂದಿಗೆ ಕನ್ನಡಿಗರನ್ನು ಒಂದು ಗೂಡಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ, ಸಾರ್ಥಕವಾದ ತನ್ನ ಅಸ್ತಿತ್ವವನ್ನು ಮೆರೆಸುತ್ತಾ ಬಂದಿದೆ. ಅಂದಿನ ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರು ಹಾಗೂ ಸರ್.ಎಂ. ವಿಶ್ವೇಶ್ವರಯ್ಯನವರ ಶ್ರಮದ ಫಲವಾಗಿ ಪರಿಷತ್ತು ಸ್ಥಾಪನೆಗೊಂಡಿತು. ಅನಂತರದಲ್ಲಿ ಮಿರ್ಜಾ ಇಸ್ಮಾಯಿಲ್ ಅವರ ನೆರವಿನಿಂದ ಪುಷ್ಠಿ ಪಡೆಯಿತು. ಸಮ್ಮೇಳನಗಳನ್ನು ನಡೆಸಲು ಮೈಸೂರು ಸಂಸ್ಥಾನವು ಅನುದಾನ ರೂಪದಲ್ಲಿ ಹಣವನ್ನು ಕೊಡುತ್ತಿತ್ತು. ತದನಂತರ ಕರ್ನಾಟಕ ಸರ್ಕಾರವು ಅನುದಾನ ನ
APA, Harvard, Vancouver, ISO, and other styles
4

ಕುಮಾರ್.ಸಿ, ಶೈಲೇಶ್. "ಸಮಸಮಾಜ ನಿರ್ಮಾಣ: ಮಹಾತ್ಮ ಜ್ಯೋತಿಭಾ ಫುಲೆ ಅವರ ಶೈಕ್ಷಣಿಕ ಚಿಂತನಾ ನೋಟ". International Journal of Kannada Research 3, № 3 (2017): 47–51. http://dx.doi.org/10.22271/24545813.2017.v3.i3a.1040.

Full text
APA, Harvard, Vancouver, ISO, and other styles
5

ಅಶ್ವತ್ತಮ್ಮ, ಕೆ. "ತಂತ್ರಜ್ಞಾನ ಮತ್ತು ಸಾಹಿತ್ಯದ ತರಗತಿಗಳು". AKSHARASURYA JOURNAL 06, № 01 (2025): 74 to 80. https://doi.org/10.5281/zenodo.14961451.

Full text
Abstract:
ತರಗತಿಯಲ್ಲಿ ಬಳಸುವ ತಂತ್ರಜ್ಞಾನವು ಬೋಧನಾ ವಿಧಾನಗಳನ್ನು ಹೆಚ್ಚಿಸುವ ಮೂಲಕ, ವಿದ್ಯಾರ್ಥಿಗಳ ಮನಸ್ಸನ್ನು ಉತ್ತೇಜಿಸುವ ಮತ್ತು ವೈಯಕ್ತಿಕಗೊಳಿಸುವ ಮೂಲಕ ಸಾಂಪ್ರದಾಯಿಕ ಶಿಕ್ಷಣವನ್ನು ಪರಿವರ್ತಿಸುತ್ತಿದೆ. ಶೈಕ್ಷಣಿಕ ಅಪ್ಲಿಕೇಶನ್ ಗಳಂತಹ ಡಿಜಿಟಲ್ ಉಪಕರಣಗಳು ಶಿಕ್ಷಕರಿಗೆ ವಿಷಯವನ್ನು ಹೆಚ್ಚು ಕ್ರಿಯಾತ್ಮಕವಾದ ಹಾಗೂ ಸಂವಾದಾತ್ಮಕವಾದ ರೀತಿಯಲ್ಲಿ ಪ್ರಸ್ತುತಪಡಿಸಲು ಅನುವು ಮಾಡಿಕೊಟ್ಟಿದೆ. ಇದಲ್ಲದೆ, ವರ್ಚುವಲ್-ರಿಯಾಲಿಟಿ ಮತ್ತು ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನಗಳು ತಿಳುವಳಿಕೆ ಮತ್ತು ವಿಮರ್ಶಾತ್ಮಕವಾದ ಚಿಂತನೆಯನ್ನು ಆಳಗೊಳಿಸುವ, ತಲ್ಲೀನಗೊಳಿಸುವ ಪರಿಸರವನ್ನು ಸೃಷ್ಟಿಸುತ್ತಿವೆ. ಏನೇ ಆದರೂ, ಚಿಂತನಶೀಲವಾಗಿ ಬಳಸಿದಾಗ ಮಾತ್ರ ತಂತ್ರಜ್ಞಾನವು ಶಿಕ್ಷಣವನ್ನು ಕ್ರಾಂತಿಗೊಳಿಸಬಹುದು, ಕಲಿಕೆಯನ್ನು ಹೆಚ್ಚು ಸುಲಭವಾಗಿ ಮತ್ತು ವೈವಿಧ್ಯ
APA, Harvard, Vancouver, ISO, and other styles
6

., ಪೂರ್ಣಿಮಾ ವಿ. "ಮೈಸೂರು ಒಡೆಯರ್ ಅವರ ಆಳ್ವಿಕೆಯ ಕಾಲದ ಶೈಕ್ಷಣಿಕ ಬೆಳವಣಿಗೆ ಮತ್ತು ನೀಡಿರುವ ಕೊಡುಗೆಗಳ ವಿಶ್ಲೇಷಣೆ". International Journal of Kannada Research 4, № 4 (2018): 166–68. http://dx.doi.org/10.22271/24545813.2018.v4.i4c.996.

Full text
APA, Harvard, Vancouver, ISO, and other styles
7

ಡಾ., ಸ್ವಾಮಿ. "ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ರಚನೆ ಮತ್ತು ಕಾರ್ಯ ವಿಧಾನಗಳು". International Journal of Advance Research in Multidisciplinary 2, № 3 (2024): 269–73. https://doi.org/10.5281/zenodo.13293895.

Full text
Abstract:
ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮವು ಶೋಷಿತ ಸಮುದಾಯಗಳಲ್ಲಿ ಸಾಮಾಜಿಕ ಅಸಮಾನತೆಯಿಂದ ಬಳಲುತ್ತಿರುವ ಸಮುದಾಯಗಳ ಅಭಿವೃದ್ಧಿಗಾಗಿ ಮತ್ತು ಅವರನ್ನು ಸಾಮಾಜಿಕ ಸಮಾನತೆಯ ಕಡೆ ಕೊಂಡೊಯ್ಯಲು ಹಲವು ಯೋಜನೆಗಳ ಮೂಲಕ ಶ್ರಮಿಸುತ್ತಿದೆ. ಅ ಮೂಲಕ ಫಲಾನುಭವಿಗಳ ಜೀವನ ಕ್ರಮದ ಬದಲಾವಣೆಯ ಉದ್ದೇಶವನ್ನು ಹೊಂದಿದೆ. ಪರಿಶಿಷ್ಟ ಜಾತಿಲ್ಲಿ ಬಡತನದ ರೇಖೆಗಿಂತ ಕೆಳಗಿರುವ ಉಪಜಾತಿಗಳನ್ನು ಈ ಯೋಜನೆಗಳಿಗೆ ಸಿಗುವಂತೆ ಮಾಡಲಾಗಿ. ಇದರಿಂದ ಅವರ ಆರ್ಥಿಕ ಸುಧಾರಣೆ, ಮಕ್ಕಳ ಶೈಕ್ಷಣಿಕ ಉನ್ನತಿ, ನಿರುದ್ಯೋಗ ನಿವಾರಣೆ ಮಾಡಲು, ಸಮುದಾಯದ ಯುವಕ ಮತ್ತು ಯುವತಿಯರನ್ನು ಸಬಲರನ್ನಾಗಿಸಲು ನಿಗಮವು ಹಲವಾರು ಯೋಜನೆಗಳನ್ನು ರೂಪಿಸಿದೆ. ಮಹಿಳಾ ಸಬಲೀಕರಣ ಯೋಜನೆಗಳ ಮೂಲಕ ಮಹಿಳೆಯು ಆರ್ಥಿಕ ಸಬಲತೆಯನ್ನು ಹೊಂದಬೇಕು, ಉದ್ಯೋಗ ಪಡೆಯಬೇಕು, ಸಮಾಜದ ಕಟ್ಟಳೆ ಮತ್ತು ದೌರ್ಜನ್ಯಗಳ
APA, Harvard, Vancouver, ISO, and other styles
8

ಮುಕ್ತಾ, ಪೈ., та ಶಂಕರ್ ಜ್ಯೋತಿ. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 84 to 93. https://doi.org/10.5281/zenodo.15504282.

Full text
Abstract:
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಚನ ಸಾಹಿತ್ಯಕ್ಕೊಂದು ವಿಶಿಷ್ಟವಾದ ಸ್ಥಾನವಿದೆ. ಇದು ಎಲ್ಲಾ ವರ್ಗ, ವರ್ಣದ ಜನಸಾಮಾನ್ಯರು ತಮ್ಮ ಮನಸ್ಸಿನಲ್ಲಿದ್ದ ಭಾವನೆಗಳನ್ನು ವ್ಯಕ್ತಪಡಿಸಿದ ಅದ್ಭುತವಾದ ಭಕ್ತಿ ಸಾಹಿತ್ಯ. ಮೇಲು-ಕೀಳು, ಜಾತಿ-ಮತ, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರೂ ಸಾಮೂಹಿಕವಾಗಿ ಪಾಲ್ಗೊಂಡ ಸಾಹಿತ್ಯ ಜಗತ್ತಿನ ಇತಿಹಾಸದಲ್ಲಿಯೇ ವಿರಳವಾಗಿದೆ. ಶರಣ ಧರ್ಮದ ವಿಶಿಷ್ಟತೆ ಎಂದರೆ ಪೂಜೆ ಪುನಸ್ಕಾರಗಳಿಗೆ, ಯಜ್ಞ ಯಾಗಾದಿಗಳಿಗೆ, ಆಚರಣೆಗಳಿಗೆ ಅವಕಾಶ ನೀಡಲಿಲ್ಲ. ವಚನಾಕಾರರು 12ನೇ ಶತಮಾನದಲ್ಲಿ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆಗಳನ್ನು ತಂದು ಸಮಾಜದಲ್ಲಿ ನಿರ್ಲಕ್ಷಕ್ಕೆ ಒಳಗಾದ ಜನ ಸಮೂಹವನ್ನು ಒಂದೆಡೆ ಸೇರಿಸುವ ಕಾರ್ಯವನ್ನು ಮಾಡಿದರು. ವಚನ ಚಳುವಳಿಯ ದೀಪವನ್ನು ನೂರಾರು ವಚನಕಾರರು ಹಚ
APA, Harvard, Vancouver, ISO, and other styles
9

HEMAVATHI. "ಪ್ರಭಾಕರ ನೀರ್ಮಾರ್ಗರ 'ತಿಲ್ಲಾನ' ಕಾದಂಬರಿಯಲ್ಲಿ ಭೂತಾರಾಧನೆಯ ಮುಂದಿರುವ ತಲ್ಲಣಗಳು". AKSHARASURYA JOURNAL 03, № 03 (2024): 46 to 55. https://doi.org/10.5281/zenodo.10775051.

Full text
Abstract:
ಪ್ರಭಾಕರ ನೀರ್ಮಾರ್ಗರ ‘ತಿಲ್ಲಾನ’ ಕಾದಂಬರಿಯು ಕರಾವಳಿಯ ಭೂತಾರಾಧನೆಯ ಸ್ವರೂಪದ ಹಿನ್ನೆಲೆಯನ್ನು ಕುರಿತ ಕಥನವಾಗಿದೆ. ಭೂತಾರಾಧನೆಯಲ್ಲಿ ಹಿಂದಿನಿಂದಲೂ ನರ್ತಕರಾಗಿ ವೇಷಧಾರಿಗಳಾಗಿ ಭಾಗವಹಿಸಿ, ಭೂತ ಮಾಧ್ಯಮಗಳಾಗಿ ಭಾಗವಹಿಸಿ ದುಡಿಯುತ್ತಿರುವ ನಲಿಕೆ ಜನಾಂಗದ ಸಾಮಾಜಿಕ, ಸಾಂಸ್ಕೃತಿಕ ಬದುಕನ್ನು ಅನಾವರಣಗೊಳಿಸುವ ಕಾದಂಬರಿ ಇದಾಗಿದೆ. ಭೂತಾರಾಧನೆಗೆ ಸಂಬಂಧಿಸಿದ ತಮ್ಮ ಕುಲಕಸುಬನ್ನು ಆಧುನಿಕ ಕಾಲಘಟ್ಟದಲ್ಲಿ ಮುಂದುವರಿಸಿಕೊಂಡು ಹೋಗುವ ಸಂದರ್ಭದಲ್ಲಿ ಆ ಸಮುದಾಯದವರು ಎದುರಿಸುವ ಸವಾಲುಗಳ ಕುರಿತಂತೆ ಈ ಕಾದಂಬರಿ ಕೆಲವು ಮಹತ್ವದ ಒಳನೋಟಗಳನ್ನು ಪರಿಚಯಿಸುತ್ತದೆ. ಭೂತಾರಾಧನೆಯ ಪಠ್ಯ ಮತ್ತು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಈವರೆಗೆ ಶೈಕ್ಷಣಿಕ ನೆಲೆಯಲ್ಲಿ ನಡೆದ ಕ್ಷೇತ್ರಕಾರ್ಯ, ಅಧ್ಯಯನ ಮತ್ತು ಸಂಶೋಧನೆಯ ಕುರಿತಂತೆ ಕೆಲಸಗಳು ಈ ಆರಾ
APA, Harvard, Vancouver, ISO, and other styles
10

ಡಾ.ನಾಗರಾಜ, ತಳವಾರ. "'ಹಿರೇಕೆರೂರ ಪ್ರದೇಶದಲ್ಲಿ ಸರದಾರ ವೀರನಗೌಡ ಪಾಟೀಲರ ಸ್ವಾತಂತ್ರ್ಯ ಹೋರಾಟ'". Journal of Research & Development 15, № 17 (2023): 152–56. https://doi.org/10.5281/zenodo.10021276.

Full text
Abstract:
<strong>ಪ್ರಸ್ತಾವನೆ:</strong>&nbsp; &nbsp; &nbsp; &nbsp; ಭಾರತಕ್ಕೆ&nbsp;ವ್ಯಾಪಾರಕ್ಕಾಗಿ&nbsp;ಬಂದ&nbsp;ಬ್ರಿಟಿಷರು&nbsp;ತದನಂತರ&nbsp;ದೇಶದ&nbsp; ಆಡಳಿತ&nbsp;ಚುಕ್ಕಾಣಿ&nbsp;ಹಿಡಿದು&nbsp;ಭಾರತೀಯರನ್ನು&nbsp;ಗುಲಾಮರನ್ನಾಗಿ&nbsp;ಮಾಡಿಕೊಂಡು&nbsp;ಒಡೆದು&nbsp;ಆಳುವ&nbsp;ನೀತಿಯನ್ನು&nbsp;ಪಾಲಿಸಿ&nbsp;ಶೋಷಣೆಗೆ&nbsp;ಗುರಿಮಾಡಿದರು.&nbsp;ಇದನ್ನು&nbsp;ಕಂಡ&nbsp;ಭಾರತೀಯ&nbsp;ವಿಚಾರವಂತರು&nbsp;ಗುಲಾಮಗಿರಿ&nbsp;ಆಡಳಿತದಿಂದ&nbsp;ಮುಕ್ತರಾಗಲು&nbsp;ಹೋರಾಟ&nbsp;ನಡೆಸಿ&nbsp;ತ್ಯಾಗ-ಬಲಿದಾನಗಳಿಂದ&nbsp;ನಾಡಿಗೆ&nbsp;ಸ್ವಾತಂತ್ರ್ಯ&nbsp;ತಂದುಕೊಡುವಲ್ಲಿ&nbsp;ಕಾರಣೀಕರ್ತರಾದರು.&nbsp;ಇವರಲ್ಲಿ&nbsp;ಕರ್ನಾಟಕದವರ&nbsp;ಪಾತ್ರವು&nbsp;ಸಹ&nbsp;ಸುವರ್ಣಾಕ್ಷರದಲ್ಲಿ&nbsp;ಬರೆದಿಡುವಂತದ್ದು.&n
APA, Harvard, Vancouver, ISO, and other styles
11

ಗಣೇಶ, (ಚಿಕ್ಕಮಗಳೂರು ಗಣೇಶ). "ಹಿಂದುಳಿದ ವರ್ಗಗಳ ಚಳವಳಿ: ಚಾರಿತ್ರಿಕ ಹಿನ್ನೆಲೆ, ಸ್ವರೂಪ ಹಾಗೂ ಮಹತ್ವ". AKSHARASURYA JOURNAL 03, № 04. SPECIAL ISSUE. (2024): 38 to 49. https://doi.org/10.5281/zenodo.10929675.

Full text
Abstract:
ಕನ್ನಡ ನೆಲದಲ್ಲಿ ಬಸವಣ್ಣನ ಸಾಂಸ್ಕೃತಿಕ ನಾಯಕತ್ವದಲ್ಲಿ ವಚನ ಸಾಹಿತ್ಯಾಭಿವ್ಯಕ್ತಿಯ ಮೂಲಕ ಜರುಗಿದ ಸಮಾನತೆಯ ಚಿಂತನೆಯ ಹೋರಾಟ ಚರಿತ್ರೆಯಲ್ಲಿ ಮಹತ್ವದ್ದಾಗಿದೆ. ಅದು ಸಂಭವಿಸಿದ ಕಾಲ 12ನೆಯ ಶತಮಾನ. ಅದರ ತರುವಾಯ 19ನೆಯ ಶತಮಾನದಲ್ಲಿ &lsquo;ಬ್ರಾಹ್ಮಣ್ಯ ಆಡಳಿತಶಾಹಿ ಯಜಮಾನಿಕೆ&rsquo; ವಿರುದ್ಧ ಹಿಂದುಳಿದ ವರ್ಗಗಳನ್ನು ಜಾಗೃತಿಗೊಳಿಸಲು ಕೆಳಕಾಣಿಸಿದ ಹೋರಾಟಗಳು ಮಹತ್ವದ ಪಾತ್ರ ವಹಿಸಿದವು. ಮಹಾರಾಷ್ಟ್ರದ ಜೋತಿರಾವ್ ಮತ್ತು ಸಾವಿತ್ರಿಬಾಯಿ ಫುಲೆ ದಂಪತಿಗಳು &lsquo;ಸತ್ಯಶೋಧಕ ಸಮಾಜ&rsquo;ದ ಮುಖಾಂತರ, ಬ್ರಾಹ್ಮಣ್ಯ ಪ್ರಾಬಲ್ಯದ ವಿರೋಧ-ಶೂದ್ರ ದಲಿತರಿಗೆ ಸಮಾನತೆಯ ಹಕ್ಕು-ಮಹಿಳೆಯರ ಶಿಕ್ಷಣದ ಸಲುವಾಗಿ ಹಗಲಿರುಳು ಹೋರಾಡಿದರು. ಶಾಹು ಮಹಾರಾಜರು ತಮ್ಮ ಸಂಸ್ಥಾನದ ಆಡಳಿತ ವ್ಯವಸ್ಥೆಯಲ್ಲಿ ಬ್ರಾಹ್ಮಣೇತರರಿಗೆ ಅವಕಾಶ ನೀಡುವ ಉದ್ದೇಶದಿಂದ ಉದ
APA, Harvard, Vancouver, ISO, and other styles
12

ಮಂಜುಳಾಕ್ಷಿ, ಎಲ್. "ಮಹಿಳೆ ಸಮಾನತೆ ಮತ್ತು ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 72 to 83. https://doi.org/10.5281/zenodo.15504265.

Full text
Abstract:
ಕಾಲಾಂತರದಿಂದಲೂ ಮಹಿಳೆ ಸಮಾಜದಲ್ಲಿ ತನ್ನ ಅಸ್ವತ್ವಕ್ಕಾಗಿ ಒಂದಲ್ಲ ಒಂದು ರೀತಿಯಲ್ಲಿ ಧ್ವನಿ ಎತ್ತುತ್ತಲೆ ಬಂದಿದ್ದಾಳೆ. ಇದನ್ನು ನಾವು ಜನಪದ ಹೆಣ್ಣು ಅದರ ಪ್ರಕಾರವಾದ ತ್ರಿಪದಿಯಲ್ಲಿ ತನ್ನ ನೋವನ್ನು ಮತ್ತು ಸಮಾಜದ ಕಟ್ಟುಪಾಡು ಕಂದಾಚಾರಗಳನ್ನು ಮೌನವಾಗಿಯೇ ವಿರೋಧಿಸುತ್ತಾ ಬಂದಿದ್ದಾಳೆ. ಸಾಹಿತ್ಯದಲ್ಲಿ ಅವಳು ತಾಯಿಯಾಗಿ ಅಕ್ಕ-ತಂಗಿ, ನಾದಿನಿ, ಹೆಂಡತಿ, ಅತ್ತೆ ಹೀಗೆ ಅನೇಕ ಪಾತ್ರಗಳಲ್ಲಿ ಪುರುಷನೊಂದಿಗೆ ಜೀವಿಸುತ್ತಾ ಮಾನ್ಯತೆ ಪಡೆದಿದ್ದು ಅವನಿಂದ ದೇವತೆಯಾಗಿ, ಪ್ರಿಯೆಯಾಗಿ, ಕುಟುಂಬದ ಕಣ್ಣಾಗಿ, ಅವನ ಅರ್ಧಾಂಗಿಯಾಗಿದ್ದರೂ ಕೂಡ ಸಮಾಜದಲ್ಲಿ ಅವಳಿಗೆ ಅಂದಲ್ಲ ಇಂದಿಗೂ ಎರಡನೇ ದರ್ಜೆಯ ಸ್ಥಾನವಿದೆ ಅವಳನ್ನು ಪುರುಷ ಸಮಾಜ ತನ್ನ ಬಂಧಿಯಲ್ಲೇ ಬಂಧಿಸಿ ಅವಳ ಮೇಲೆ ಕಟ್ಟುಪಾಡು, ಕಂದಾಚಾರ ಪದ್ಧತಿಗಳನ್ನು ಹೇರುತ್ತಾ ಸಮಾಜದಲ್ಲಿ ಅವಳಿ ಯಾವುದೇ ಸ
APA, Harvard, Vancouver, ISO, and other styles
13

ನಾಗನಗೌಡ, ಗೌಡ್ರ. "ಡಾ. ಬಿ. ಆರ್. ಅಂಬೇಡ್ಕರ್‌‌ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು". AKSHARASURYA JOURNAL 06, № 05 (2025): 94 to 104. https://doi.org/10.5281/zenodo.15504293.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್&zwnj; ಒಬ್ಬ ಭಾರತೀಯ ಶ್ರೇಷ್ಠ ರಾಜಕೀಯ ನಾಯಕ, ತತ್ವಜ್ಞಾನಿ, ಸಾಮಾಜಿಕ ಚಿಂತಕ, ಇತಿಹಾಸ ಸಂಶೋಧಕ, ಆರ್ಥಿಕ ತಜ್ಞ, ಶ್ರೇಷ್ಠ ಬರಹಗಾರ, ಮಹಿಳಾ ಸಮಾನತೆಯ ಹರಿಕಾರ, ದಲಿತರ ಸೂರ್ಯ, ಕಾರ್ಮಿಕ ಬಂಧು, ಕಾನೂನು ತಜ್ಞ, ಸಂವಿಧಾನ ಶಿಲ್ಪಿ ಎಂದೆಲ್ಲಾ ಪ್ರಖ್ಯಾತರಾಗಿದ್ದಾರೆ. ಭಾರತೀಯ ಸಮಾಜವು ಶತ ಶತಮಾನಗಳಿಂದಲೂ ವರ್ಣ, ಜಾತಿಯ ಹೆಸರಿನಲ್ಲಿ ವರ್ಗೀಕರಣಗೊಂಡು ಇಡೀ ಮಾನವ ಸಂಬಂಧಗಳ ಮೌಲ್ಯವನ್ನೇ ಹಾಳು ಮಾಡಿದೆ. ಸಮಾಜದ ಬಹುಪಾಲು ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗಿರುವ ಜಾತಿ, ವರ್ಗಗಳ ತುಳಿತಕ್ಕೆ ಸಿಲುಕಿ ನಲುಗಿವೆ. ಅಂಬೇಡ್ಕರ್&zwnj;&zwnj;ರವರು ಬಾಲ್ಯದಿಂದಲೂ ಕಂಡುಂಡ ಅಸ್ಪೃಶ್ಯತೆಯ ನೋವು ಅಪಮಾನಗಳು ಅವರನ್ನು ಸಾಮಾಜಿಕ ಚಿಂತನೆಡೆಗೆ ಮುಖ ಮಾಡುವಂತೆ ಪೇರೆಪಿಸಿದವು. ಅವರು ಶಿಕ್ಷಣ-ಸಂಘಟನೆ-ಹೋರಾಟ ಎಂಬ ತತ
APA, Harvard, Vancouver, ISO, and other styles
14

ರಾಜಕುಮಾರ, ಎಂ. ಸಿಂಧೆ. "ಡಾ. ಬಿ. ಆರ್. ಅಂಬೇಡ್ಕರ್‌ ಅವರ ಬದುಕಿನಿಂದ ಕಲಿಯಬೇಕಾದ ಸಂದೇಶ". AKSHARASURYA JOURNAL 06, № 01 (2025): 12 to 21. https://doi.org/10.5281/zenodo.14961338.

Full text
Abstract:
ಕಲಿಕೆ ಎಂಬುದು ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ನಿತ್ಯ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಹುಟ್ಟಿನಿಂದ ಸಾವಿನವರೆಗೂ ಜೀವನುದ್ದಕ್ಕೂ ವಿವಿಧ ಜ್ಞಾನಶಾಖೆಗಳ ಮೂಲಕ ಜೀವನಾನುಭವ ಪಡೆಯುತ್ತ, ಹಳೆ ಬೇರು ಹೊಸ ಚಿಗುರು ಎಂಬಂತೆ ಗುರುಹಿರಿಯರ ನಡೆ-ನುಡಿ, ಆಚಾರ ವಿಚಾರಗಳನ್ನು ಅನುಲಕ್ಷಿಸುತ್ತ, ಭವಿಷ್ಯದ ಬದುಕಿನ ಅಗತ್ಯತೆಗಳನ್ನು ಕಲ್ಪಿಸಿಕೊಳ್ಳುತ್ತ ಹಳೆಯ ಮತ್ತು ಹೊಸದರ ಸಮ್ಮಿಶ್ರಣದೊಂದಿಗೆ ಸುಂದರ ಬದುಕು ಕಟ್ಟಿಕೊಳ್ಳಲು &lsquo;ಕಲಿಕೆ&rsquo; ಎಂಬ ಪ್ರಕ್ರಿಯೆ ನಡೆಯುತ್ತಲೇ ಸಾಗುತ್ತದೆ.&lsquo;ತಾಯಿಯೇ ಮೊದಲ ಗುರು, ಮನೆಯೇ ಮೊದಲ ಪಾಠ ಶಾಲೆ&rsquo; ಯಿಂದ ಆರಂಭವಾಗಿ ಕಲಿಕೆ ಮುಂದುವರೆಯುತ್ತದೆ. &lsquo;ದೇಶ ಸುತ್ತು ಇಲ್ಲವೇ ಕೋಶ ಓದು&rsquo; ಎಂಬಂತೆ ಸಾಹಿತ್ಯ, ಕಾವ್ಯ, ಪುರಾಣ, ಶಾಸ್ತ್ರ, ಕಲೆ ಹೀಗೆ ನೂರಾರು ಪ್ರಕಾರದ ಗ್ರಂಥಗಳ ಅಧ್ಯ
APA, Harvard, Vancouver, ISO, and other styles
15

ಎಂ., ಎಂ. ಕಲಬುರ್ಗಿ. "ನನ್ನಿಯೊಳಿನತನಯಂ". AKSHARASURYA 03, № 05 (2024): 01–13. https://doi.org/10.5281/zenodo.10937959.

Full text
Abstract:
&ldquo;ಸಂಶೋಧನೆಯೆನ್ನುವುದು ಅಲ್ಪ ವಿರಾಮ, ಅರ್ಧವಿರಾಮಗಳ ಮೂಲಕ ಪೂರ್ಣವಿರಾಮಕ್ಕೆ ಸಾಗುವ ಕ್ರಿಯೆಯಾಗಿದೆ... ಸಂಶೋಧನೆ ಎನ್ನುವುದು ಸುಳ್ಳು ಇತಿಹಾಸದ ಮೂಲಕ ವರ್ತಮಾನದಲ್ಲಿ ಹುಟ್ಟುಹಾಕುತ್ತಲಿರುವ ಶೋಷಣೆಯನ್ನು ಹತ್ತಿಕ್ಕಲು, ನಿಜ ಇತಿಹಾಸವನ್ನು ಶೋಧಿಸಿಕೊಡುವುದು ಸಂಶೋಧಕನ ಕರ್ತವ್ಯವಾಗಿದೆ. ಅಂದರೆ ಸಂಶೋಧನೆಯೆಂಬುದು ಕೇವಲ ಇತಿಹಾಸದ ಶೋಧವಲ್ಲ. ಸುಳ್ಳು ಇತಿಹಾಸವನ್ನು ಮುಂದುಮಾಡಿಕೊಂಡು ವರ್ತಮಾನವನ್ನು ದುರುಪಯೋಗ ಮಾಡಿಕೊಳ್ಳುವವರೊಂದಿಗೆ ನಡೆಸುವ ಹೋರಾಟವೂ ಆಗಿದೆ. ಸತ್ಯವೆಂಬ ಭೂತಕಾಲದ ಬಲದಿಂದ ಅಸತ್ಯವೆಂಬ ವರ್ತಮಾನ ಕಾಲವನ್ನು ಸರಿಪಡಿಸುವುದಾಗಿದೆ...&rdquo; ಎನ್ನುವ ಮೂಲಕ ಸತ್ಯಶೋಧಕರೂ ಸಮಗ್ರ ಸಂಶೋಧಕರೂ ಎಂದು ಪ್ರಸಿದ್ಧರಾದ ಡಾ.ಎಂ.ಎಂ.ಕಲಬುರ್ಗಿ ಅವರು ಈ ನಾಡು ಕಂಡ ಶ್ರೇಷ್ಠ ಚಿಂತಕರು. ಅವರ ಅಧ್ಯಯನ ಮತ್ತು ಕೊಡುಗೆಗಳು ಶಾಸನಶಾಸ್ತ್
APA, Harvard, Vancouver, ISO, and other styles
16

ಎಲ್ಲಪ್ಪ, ಜಿ. "ಭಾರತದ ಪ್ರಜಾಪ್ರಭುತ್ವದ ಪಿತಾಮಹರಾಗಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 36 to 45. https://doi.org/10.5281/zenodo.15504196.

Full text
Abstract:
ವಿಸ್ತಾರವಾದ ದೇಶ, ವೈವಿಧ್ಯಮಯವಾದ ಸಂಸ್ಕೃತಿಗಳು, ಸಾವಿರಾರು ಭಾಷೆಗಳು, ಸಾವಿರಾರು ಜಾತಿಗಳು, ವಿಭಿನ್ನ ಮತಗಳು ಈ ಮಣ್ಣಿನಲ್ಲಿ ಜೀವಿಸುತ್ತಿವೆ. ಈ ಎಲ್ಲವುಗಳಿಗೆ ಜೀವ ಕೊಡುವ ತತ್ವ ಯಾವುದು? ಮತ್ತು ಇವುಗಳನ್ನು ಬೆಸೆಯುವ ಸೂತ್ರ ಯಾವುದು? ಎಂಬ ಆಲೋಚನೆಗಳ ಬೆನ್ನ ಹತ್ತಿದಾಗ ಸಿಗುವ ಪೂರಕ ಶಕ್ತಿಗಳ ಬಗ್ಗೆ ಅಧ್ಯಯನಕ್ಕೆ ಪ್ರಜಾಪ್ರಭುತ್ವವೊಂದು ಮುಖ್ಯವಾಗಿ ಮುನ್ನೆಲೆಗೆ ಬರುತ್ತದೆ. ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯ ನಂತರದಲ್ಲಿ ಇದು ಬೆಳೆದು ಬಂದ ಪರಂಪರೆ, ಅದು ಗಟ್ಟಿಗೊಂಡ ಹಿನ್ನೆಲೆಗಳು ಆಸಕ್ತಿದಾಯಕಗಳಾಗಿವೆ.&nbsp;ಬಾಬಾ ಸಾಹೇಬರು ಪ್ರಜಾಪ್ರಭುತ್ವವನ್ನು ಭಾರತೀಯ ಮಣ್ಣಿನಲ್ಲಿ ಕೃಷಿ ಮಾಡಿದ ಬಗ್ಗೆ ಗಮನಾರ್ಹವಾದದ್ದು. ಎಲ್ಲಾ ಜನರು ಬದುಕಲಿಕ್ಕೆ ಬೇಕಾದ ಜೀವನ ವಿಧಾನ ಮತ್ತು ಆಡಳಿತ ಕ್ರಮವಾಗಿಸುವಲ್ಲಿ ಸಶಕ್ತವಾದ ಸೂತ್ರವೊಂದನ್ನು ಪ
APA, Harvard, Vancouver, ISO, and other styles
17

ಮ.ಸು.ಕೃಷ್ಣಮೂರ್ತಿ. "ಔತ್ತರೇಯ ಸಂತರ ಮೇಲೆ ವೀರಶೈವ ಪ್ರಭಾವ". AKSHARASURYA 04, № 03 (2024): 01 to 36. https://doi.org/10.5281/zenodo.12701300.

Full text
Abstract:
ಬಹುಸಾಂಸ್ಕೃತಿಕ ಸಂಬಂಧಗಳ ಸಂಶೋಧಕ-ಸಾಧಕರು ಮ.ಸು.ಕೃಷ್ಣಮೂರ್ತಿ ಮನುಕುಲವನ್ನು ಇಡಿಯಾಗಿ ಕಾಣುವ ಮನಸ್ಸು, ಕನ್ನಡ-ಹಿಂದಿ ಭಾಷೆ-ಸಾಹಿತ್ಯಗಳ ಸೇತುವೆ, ಎರಡು ಭಾಷೆಗಳಲ್ಲೂ ಬರೆದ ಸವ್ಯಸಾಚಿ, ಬಹುಪ್ರಕಾರಗಳ ಸಾಹಿತ್ಯಕೃಷಿಕ, ಭಾರತೀಯ ಅಧ್ಯಾತ್ಮ ಪರಂಪರೆಯ ಮಹಾಶೋಧಕ ಮೊದಲಾದ ಪ್ರಸಿದ್ಧಿಗೆ ಭಾಜನರಾದ ಸಾಹಿತಿ ಮ.ಸು.ಕೃಷ್ಣಮೂರ್ತಿ ಅವರು. ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿರುವ ಶ್ರೀಯುತರ ಒಂದೊಂದು ಪುಸ್ತಕವೂ ಇವರ ಆಳವಾದ ವಿದ್ವತ್ತಿಗೆ ಸಾಕ್ಷಿಯಾಗಿವೆ. ಕಾದಂಬರಿ, ಕವಿತೆ, ಜೀವನ ಚರಿತ್ರೆ, ಸಣ್ಣಕಥೆ, ನಾಟಕ, ಲಲಿತ ಪ್ರಬಂಧ, ವಚನಗಳು, ಮಕ್ಕಳ ಸಾಹಿತ್ಯ, ಸಂಪಾದನೆ, ಸಂಶೋಧನೆ - ಈ ಎಲ್ಲ ಕ್ಷೇತ್ರಗಳನ್ನು ಸಮೃದ್ಧಗೊಳಿಸುವುದರ ಜೊತೆಗೆ ಎಂ.ಎಸ್.ಕೆ.. ಅವರು ಹಿಂದಿಯಿಂದ ಹಾಗೂ ಇಂಗ್ಲಿಷ್&zwnj;ನಿಂದ ಕನ್ನಡಕ್ಕೆ ವಿಪುಲವಾಗಿ ಅನುವಾದಿಸಿದ್ದಾರೆ;
APA, Harvard, Vancouver, ISO, and other styles
18

ಕಮಲಾ, ಹಂಪನಾ, та ಎಂ. ಭೈರಪ್ಪ ಕುಪ್ಪನಹಳ್ಳಿ. "ಜೈನ ದೃಷ್ಟಿಯಲ್ಲಿ ಸ್ತ್ರೀ". AKSHARASURYA 03, № 06 (2024): 01 to 18. https://doi.org/10.5281/zenodo.11126790.

Full text
Abstract:
ಕನ್ನಡ ಮಹಿಳಾ ಸಾಹಿತ್ಯ ಜಗತ್ತಿನಲ್ಲಿ ಅಚ್ಚಳಿಯದ ಹೆಜ್ಜೆ ಗುರುತುಗಳನ್ನು ಮೂಡಿಸಿದವರಲ್ಲಿ ಡಾ.ಕಮಲಾ ಹಂಪನಾ ಅವರು ಪ್ರಮುಖರಾಗಿದ್ದಾರೆ. ಕಥೆ, ಕಾವ್ಯ, ನಾಟಕ, ಕಾದಂಬರಿ ಕ್ಷೇತ್ರಗಳಲ್ಲಿ ಗಣನೀಯ ಕೃಷಿ ಮಾಡಿರುವ ಹಲವಾರು ಲೇಖಕಿಯರು ನಮಗೆ ಸಿಗುತ್ತಾರೆ. ಆದರೆ ಸಂಶೋಧನೆ, ಸಂಪಾದನೆಯಂಥ ವಿದ್ವತ್ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಮಹತ್ತರವಾದ ಕಾಣ್ಕೆಯನ್ನು ನೀಡಿದ ಲೇಖಕಿಯರು ಅಪರೂಪ. ಅಂತಹ ಅಪರೂಪದ ಸಂಶೋಧಕಿಯರಲ್ಲಿ ಕಮಲಾ ಹಂಪನಾ ಅವರು ಅಗ್ರಗಣ್ಯರಾಗಿ ಕಾಣುತ್ತಾರೆ. ಸಾಮಾಜಿಕ ತಾರತಮ್ಮ ಹಾಗೂ ಲಿಂಗ ತಾರತಮ್ಯಗಳ ನಡುವೆ ಹಲವಾರು ಸವಾಲುಗಳನ್ನು ದಾಟಿಕೊಂಡು ಅಧ್ಯಯನ ನಡೆಸಿ, ಬೋಧನೆ-ಸಂಶೋಧನೆಯ ಬೇಸಾಯದಲ್ಲಿ ಗುರುತರವಾದ ಸಾಧನೆಗೈದು ಮಾದರಿ ಮಹಿಳೆ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಡಾ.ಕಮಲಾ ಹಂಪನಾ ಅವರು ಬೆಂಗಳೂರು ಜಿಲ್ಲೆ ದೇವನಹಳ್ಳಿಯಲ್ಲಿ ೧
APA, Harvard, Vancouver, ISO, and other styles
19

ಮಂಜುನಾಥ, ಆರ್. "ಪ್ರಸಕ್ತ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸೃಜನಾತ್ಮಕ ಬೋಧನೆಗಿರುವ ಅಡೆತಡೆಗಳು ಮತ್ತು ಮಾರ್ಗೋಪಾಯಗಳು". 16 вересня 2023. https://doi.org/10.5281/zenodo.8350874.

Full text
Abstract:
ಸೃಜನಶೀಲ ಬೋಧನೆ ಶಿಕ್ಷಕನ ಬಳಿ ಇರುವ ಮಂತ್ರದಂಡದಂತೆ ಕಾರ್ಯನಿರ್ವಹಿಸುತ್ತದೆ. ವಿದ್ಯಾರ್ಥಿಯ ಜ್ಞಾನ ಮತ್ತು ಆಸಕ್ತಿಯ ಮಟ್ಟ ಯಾವುದೇ ಹಂತದಲ್ಲಿರಲಿ ಸುಜನಾತ್ಮಕತೆಯು ಅದಕ್ಕೆ ವೇಗ ನೀಡುತ್ತದೆ. ಸೃಜನಾತ್ಮಕತೆಯು ವಿದ್ಯಾರ್ಥಿಗಳ ಭಾಗವಹಿಸುವಿಕೆಯನ್ನು ಹೆಚ್ಚಿಸುತ್ತದೆ ಮತ್ತು ತರಗತಿಗೆ ಜೀವಂತಿಕೆ ನೀಡುತ್ತದೆ ವಿದ್ಯಾರ್ಥಿಗಳಲ್ಲಿ ಧನಾತ್ಮಕತೆಯನ್ನು ತುಂಬಿ ತರಗತಿಯಲ್ಲಿ ಹೊಸ ಪ್ರಪಂಚ ಸೃಷ್ಟಿಸುತ್ತದೆ. ಎನ್.ಇ.ಪಿ 2020 ಶಿಕ್ಷಣ ಕ್ರಮ ಸಹ ವಿದ್ಯಾರ್ಥಿಗಳ ಚಟುವಟಿಕೆಗೆ ಹೆಚ್ಚಿನ ಆದ್ಯತೆ ನೀಡಿದೆ ಮತ್ತು ತರಗತಿಯಲ್ಲಿನ ಜಡತ್ವವನ್ನು ಹೊರ ದಬ್ಬಲು ಪ್ರಯತ್ನಿಸುತ್ತಿದೆ ಇಂತಹ ಸನ್ನಿವೇಶದಲ್ಲಿ ಶಿಕ್ಷಕನ ಬೋಧನೆಯಲ್ಲಿ ಜೀವಂತಿಕೆ ಇಲ್ಲದಿದ್ದರೆ ಆತ ಮೌಖಿಕ ಸಂಪ್ರದಾಯವನ್ನೇ&nbsp; ಅನುಸರಿಸುವುದಾದರೆ ಮಕ್ಕಳ ಮನಸ್ಸನ್ನು ಕಲಿಕೆಯ ಕಡೆಗೆ ಆಕರ್ಷಿಸುವಲ್
APA, Harvard, Vancouver, ISO, and other styles
20

ಪಿ. ಎನ್., ಡಾ ಹೇಮಲತ. "‘ಸಂಸ್ಕೃತಿ’ ಮತ್ತು ‘ಪುನರ್ಮೌಲ್ಯೀಕರಣ’ ಪರಿಕಲ್ಪನೆಗಳ ವಿವೇಚನೆ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 30 вересня 2023, 114–23. http://dx.doi.org/10.59176/kjksp.v2i2.2307.

Full text
Abstract:
‘ಸಂಸ್ಕೃತಿ’ ಮತ್ತು ‘ಪುನರ್‌ಮೌಲ್ಯೀಕರಣ’ ಈ ಎರಡೂ ಪದಗಳನ್ನು ಸಂಯೋಜಿಸುವ ಸಾಧ್ಯತೆಯನ್ನು ವರ್ತಮಾನದ ತಲ್ಲಣಗಳ ಒತ್ತಾಸೆಯಿಂದ ಏರ್ಪಡಿಸಿ ನೋಡಿದಾಗ, ‘ಸಾಂಸ್ಕೃತಿಕ ಪುನರ್‌ಮೌಲ್ಯೀಕರಣ’ವು - ಸಾಂಸ್ಕೃತಿಕ ವ್ಯವಸ್ಥೆಯೊಂದರ ಪರಂಪರಾಗತ ಹಾಗೂ ವರ್ತಮಾನದ ನಡೆ-ನುಡಿಗಳನ್ನು ವಿವಿಧ ಕಾರಣಗಳಿಂದಾಗಿ ಮರುಮೌಲ್ಯಮಾಪನಕ್ಕೆ ಒಳಪಡಿಸುವ ಪ್ರಕ್ರಿಯೆಯಾಗುತ್ತದೆ. ೨೧ನೇ ಶತಮಾನದ ಬಹುದೊಡ್ಡ ಪ್ರಶ್ನೆಗಳಾದ ಕೌಟುಂಬಿಕ ನ್ಯಾಯ, ಸಾಮಾಜಿಕ ನ್ಯಾಯ, ಆರ್ಥಿಕ ನ್ಯಾಯ, ರಾಜಕೀಯ ನ್ಯಾಯ, ಶೈಕ್ಷಣಿಕ ನ್ಯಾಯಗಳಿಂದ ಈಗಾಗಲೇ ಕಟ್ಟಿಕೊಂಡಿದ್ದ, ಪಾಲಿಸುತ್ತಿದ್ದ ಸಾಂಸ್ಕೃತಿಕ ಚಹರೆಗಳನ್ನು ಮುಖಾಮುಖಿಯಾಗಿ ಮೌಲ್ಯೀಕರಿಸಲಾಯಿತು. ಕಾಲಕಾಲಕ್ಕೆ ಮೂಡುತ್ತಿದ್ದ ಹೊಸ ಅರಿವು, ಹೊಸ ಶೋಧ, ಹೊಸ ಸಂಬಂಧ, ಹೊಸ ಸಂಪರ್ಕಗಳ ಕಾರಣಗಳಿಂದ ಸಾಂಸ್ಕೃತಿಕ ಪುನರ್‌ಮೌಲ್ಯೀಕರಣದ ಪ್ರಕ್ರಿಯೆ ತೀ
APA, Harvard, Vancouver, ISO, and other styles
21

ಬಿ. ಆರ್, ರಘುನಂದನ್. "ಕನ್ನಡದ ಓದು ಮತ್ತು ಅಭಿವ್ಯಕ್ತಿಯನ್ನು ವಿಸ್ತರಿಸುವ ಎಲ್. ಎನ್ ಮುಕುಂದರಾಜ್ ಅವರ ಬರಹಗಳು". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 1 березня 2024, 92–98. http://dx.doi.org/10.59176/kjksp.v3i1.2342.

Full text
Abstract:
ಕವಿತೆ, ನಾಟಕ ಸಾಹಿತ್ಯ, ರಂಗಭೂಮಿ, ಜೀವನ ಚಿತ್ರ, ಕಾದಂಬರಿ, ಮಕ್ಕಳ ಸಾಹಿತ್ಯ, ವೃತ್ತಿಜೀವನ, ಶೈಕ್ಷಣಿಕ ಸಂಘಟನೆ, ಅಧ್ಯಾಪನ, ಸಮಾಜ, ರಾಜಕಾರಣ, ಧರ್ಮ, ಮತೀಯತೆ, ಮಾನವೀಯತೆ, ಜೀವನ ಪ್ರೇಮ ಹೀಗೆ ಮುಂತಾದ ಆಯಾಮಗಳನ್ನು ಜೀವ ಪರವಾಗಿ ನೋಡುತ್ತಾ, ತಾನು ಕಂಡು ಒಳಗಣ್ಣನ್ನು ಸಹೃದಯ ಲೋಕಕ್ಕೂ ತೋರುವ ಬರಹಗಳನ್ನು ಬರೆಯುತ್ತಾ ಕನ್ನಡದ ಓದು ಪ್ರಜ್ಞೆಯನ್ನು ವಿಸ್ತರಿಸಿದ ಹಿರಿಯ ಲೇಖಕರು ಮುಕುಂದರಾಜು ಅವರು. ಸುದೀರ್ಘ ಕನ್ನಡ ಪಾಠ ಮಾಡಿದ ಅನುಭವ, ಚರಿತ್ರೆ ಮತ್ತು ರಾಜಕಾರಣ ಹೇಗೆಲ್ಲಾ ಸಂಕೀರ್ಣಗೊಳಿಸಿ ಜನವಿರೋಧಿಯಾದ ಅಧಿಕಾರವನ್ನು ಅನುಭವಿಸುತ್ತಿದೆ ಎಂಬ ಧೋರಣೆಯನ್ನು ತಮ್ಮ ಪ್ರತೀ ಮಾತುಬರಹ ಹಾಗೂ ಸೃಜನಶೀಲ ಅಭಿವ್ಯಕ್ತಿಯಲ್ಲಿ ಕಾಣಬಹುದು.
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!