To see the other types of publications on this topic, follow the link: ಸಮುದಾಯ.

Journal articles on the topic 'ಸಮುದಾಯ'

Create a spot-on reference in APA, MLA, Chicago, Harvard, and other styles

Select a source type:

Consult the top 47 journal articles for your research on the topic 'ಸಮುದಾಯ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ಎಚ್.ಜಿ., ಡಾ ವಿಜಯಕುಮಾರ್. "ಬೇಡ ಸಮುದಾಯ ಮತ್ತು ರಂಗನಾಥ ಸಂಪ್ರದಾಯ". International Journal of Kannada Research 9, № 4 (2023): 90–93. http://dx.doi.org/10.22271/24545813.2023.v9.i4b.902.

Full text
APA, Harvard, Vancouver, ISO, and other styles
2

ಜೆ., ರಾಜ ಗುಂಡಾಪುರ. "ಕರ್ನಾಟಕದ ಜಾನಪದ ನಂಬಿಕೆಗಳು". AKSHARASURYA JOURNAL 04, № 05 Special Issue (2024): 35 to 42. https://doi.org/10.5281/zenodo.13294367.

Full text
Abstract:
ಜನರಿಗೆ ಸಂಬಂಧಿಸಿದ್ದು ಜನಪದ ಎಂದು ಸರಳವಾಗಿ ಹೇಳಬಹುದು. ಜೀವಕೋಟಿಯ ನಿರ್ದಿಷ್ಟ ಜನ ಸಮುದಾಯ ತನ್ನ ಉಳಿವಿಗೆ, ಸಂಸಾರಕ್ಕೆ, ಸಮಾಜಕ್ಕೆ, ಬದುಕಿಗೆ, ಸಾವಿಗೆ, ಹುಟ್ಟಿನಿಂದ ಅಂತ್ಯವರಿಗೂ ಕೆಲವು ಸಂಪ್ರದಾಯ ರೀತಿ ನೀತಿ, ಆಚಾರ-ವಿಚಾರ, ಆಚರಣೆ ಆಲೋಚನೆ ಮೊದಲಾದವುಗಳನ್ನು ರೂಢಿಗೆ ತಂದಿತ್ತು. ಇದೆಲ್ಲ ಜನಪದದ ಅಂಗವಾಯಿತು. ಜನರು ಮತ್ತು ಜನರಬದುಕು ಜನಪದವಾಯಿತು. ಜನಪದ ಶಬ್ದವು ಜನ, ಜನರ ಭಾಷೆ, ಅವರು ನೆಲೆಸಿರುವ ಸ್ಥಳ, ಜಾತಿ-ಪಂಗಡ, ಆಚಾರ-ವಿಚಾರ, ಕಲೆ, ಸಾಹಿತ್ಯ ಮೊದಲಾದವುಗಳೆಲ್ಲವನ್ನು ಒಳಗೊಂಡಿದೆ. ಆಚಾರ ವಿಚಾರಗಳಲ್ಲಿ ಏಕ ರೀತಿಯ ಗುಣಲಕ್ಷಣವಿರುವ, ಭೌತಿಕ ಹಾಗೂ ಭಾವನೆಗಳಲ್ಲಿ ಸಮಾನತೆ ಕಾಣುವ ಜನರ ಗುಂಪನ್ನು ಜನಪದ ಎಂದಿದ್ದಾರೆ. ಪರಂಪರೆಯತ್ತ ಮುಖ ಮಾಡಿರುವ ಯಾವುದೇ ಜನಸಮುದಾಯ ಜನಪದರು ಎನಿಸಿಕೊಳ್ಳುತ್ತಾರೆ. ಜನಪದಕ್ಕೆ ಸಂಬಂಧಿಸಿದ್ದು ಜನ
APA, Harvard, Vancouver, ISO, and other styles
3

Nayak, Chandrakala. "ಭಾಲಾವಲಿಕಾರ್/ರಾಜಾಪುರ ಸಾರಸ್ವತಂಚೆ ಷೋಡಶ ಸಂಸ್ಕಾರ್". MJES Journal of Amar Konkani 2, № 2 (2023): 43–53. https://doi.org/10.69852/aloy.mjesjak.2.2/17982/.

Full text
Abstract:
ಸಾರಸ್ವತ್ ಬ್ರಾಹ್ಮಣ್ ಸಮುದಾಯ್ ಭಾರತಾಂತ್ಲ್ಯಾ ಬಲೀಶ್ಟ್ ಸಮುದಾಯಾಂ ಪಯ್ಕಿ ಏಕ್. ಶಿಕಪ್, ಧರ್ಮ್, ಸಾಗ್ವಳಿ, ವೆಪಾರ್, ಆಡಾಳ್ತ್ಯಾಶೆತ್, ದುಡ್ವಾಶೆತ್ ಆಶೆಂ ಸರ್ವ್ ಗರ್ಜೆಚ್ಯಾ ಶೆತಾಂನಿ ಹ್ಯಾ ಸಮುದಾಯಾನ್ ಭೋವ್ ಉಂಚ್ಲಿ ಕಾಣಿಕ್ ಹ್ಯಾ ದೇಶಾಕ್ ದಿಲ್ಯಾ. ಸಾರಸ್ವತ್ ನ್ಹಂಯ್ ತಡಿರ್ಥಾಆವ್ನ್ ಸಗ್ಳ್ಯಾ ಭಾರತ್ಭನರ್ ವಿಸ್ತಾರೊನ್ ಆಸ್ಚ್ಯಾ ಹ್ಯಾ ಸಮುದಾಯಾಂತ್ ವೆವೆಗ್ಳ್ಯಾ ಕಾಳಾರ್, ವೆವೆಗ್ಳ್ಯಾ ಕಾರಣಾಂಕ್ ಲಾಗೊನ್ ಸಭಾರ್ ಉಪ-ಸಮುದಾಯ್ ಕಿರ್ಲೊನ್ ಆಯ್ಲೆ. ಹ್ಯಾ ಪಯ್ಕಿ ಭಾಲಾವಲಿಕಾರ್ ವಾ ಬದ್ಲಾವಣೆಸಂಗಿಂ ಅಜೂನ್ ಉರವ್ನ್ ಘೆತ್ಲ್ಯಾತ್. ಹ್ಯಾ ಸಂಸ್ಕಾರಾಂಚಿ ಪರಿಚಯ್ ಆಟಾಪ್ತಾ ಹೆಂ ಲೇಖನ್.
APA, Harvard, Vancouver, ISO, and other styles
4

ವಸುಂಧರಿ, ಎನ್. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 233 to 240. https://doi.org/10.5281/zenodo.15504705.

Full text
Abstract:
ಆತ್ಮಾನುಭಾವದ ಚೈತನ್ಯ ಮತ್ತು ಸಮಾಜಕಲ್ಯಾಣದ ತೀವ್ರಕಾಳಜಿಯೊಂದಿಗೆ ಮೂಢನಂಬಿಕೆ, ಕಂದಾಚಾರಗಳಿಂದ ಜಡವಾಗಿದ್ದ ಸಮಾಜವನ್ನು ಪರಿವರ್ತಿಸುವ ಸಂಕಲ್ಪದಿಂದ ಅವರು ಒಂದು ವಿನೂತನ ಚಳುವಳಿಯನ್ನೇ ಪ್ರಾರಂಭಿಸಿದರು. ಮೇಲು-ಕೀಳು ಎಂಬ ವರ್ಣ ಅಸಮಾನತೆ;ಬಡವ ಬಲ್ಲಿದ ಎಂಬ ವರ್ಗ ತಾರತಮ್ಯ;ಹೆಣ್ಣು-ಗಂಡು ಎಂಬ ಲಿಂಗಭೇದ ಇವೆಲ್ಲ ತರತಮ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಾನತೆಯ ಆಧಾರದ ಮೇಲೆ ಹೊಸ ಸಮಾಜವನ್ನು ಅವರು ಕಟ್ಟಬಯಸಿದರು. ಇದಕ್ಕಾಗಿ ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆಯಾಯಿತು. ಬಸವಣ್ಣ ಸಂಚಾಲಕನಾಗಿ ಮುಂದೆ ನಿಂತ. ಮಹಾನುಭಾವಿ ಅಲ್ಲಮಪ್ರಭುವಿನ ಮಾರ್ಗದರ್ಶನ ದೊರೆಯಿತು. ಚೆನ್ನಬಸವ, ಅಕ್ಕನಾಗಮ್ಮ, ಹಡಪದ ಅಪ್ಪಣ್ಣ, ಮಡಿವಾಳ ಮಾಚಯ್ಯ ಮೊದಲಾದ ನೂರಾರು ವಚನಕಾರರು ಕಾರ್ಯಕರ್ತರಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡರು. ಬಸವಾದಿ ಶರಣರು ಕಲ್ಯಾಣದಲ್ಲಿ ಹೊ
APA, Harvard, Vancouver, ISO, and other styles
5

ಬಸೀರಾಬಾನು, ನಿಡಗುಂದಿ. "ಆಯಗಾರಿಕೆ ಮತ್ತು ಹರಿಜನರು (ಛಲವಾದಿಗರು): ವಿಜಯಪುರ ಜಿಲ್ಲೆ ಅನುಲಕ್ಷಿಸಿ". AKSHARASURYA JOURNAL 06, № 05 (2025): 17 to 24. https://doi.org/10.5281/zenodo.15504155.

Full text
Abstract:
ಕೃಷಿ ಭಾರತೀಯ ಗ್ರಾಮಗಳ ಪ್ರಧಾನ ವೃತ್ತಿಯಾಗಿದ್ದು, ಜನಸಂಖ್ಯೆಯ ಬಹುತೇಕ ಭಾಗ ವರ್ಷವಿಡೀ ಕೃಷಿಯಲ್ಲಿಯೇ ತೊಡಗಿರುತ್ತದೆ. ಗ್ರಾಮ ಜೀವನವು ಪರಸ್ಪರಾವಲಂಬಿಯಾಗಿ, ಹಲವಾರು ವಿಶಿಷ್ಟ ಸೇವಾ, ವಿನಿಮಯ ಮತ್ತು ಸಾಂಸ್ಕೃತಿಕ ವೈಶಿಷ್ಟ್ಯಗಳ ಸಂಗಮವಾಗಿದೆ. ರೈತರು ಒಕ್ಕಲುತನದ ಜೊತೆಗೆ-ಬಡಿಗೇರರು ಬಡಗಿತನ, ಕಮ್ಮಾರರು ಕಮ್ಮಾರಿಕೆ, ಕುಂಬಾರರು ಕುಂಬಾರಿಕೆ, ನೇಕಾರರು ನೇಕಾರಿಕೆ, ಮಡಿವಾಳರು ಬಟ್ಟೆಗಳನ್ನು ಶುಚಿಮಾಡಿಕೊಡುವುದು, ಚಮ್ಮಾರರು ಚಮ್ಮಾರಿಕೆ ಇಂತಹ ವಿವಿಧ ಕಾಯಕಗಳಲ್ಲಿ ನಿರತರಾಗಿದ್ದಾರೆ. ಹಣದ ಚಲಾವಣೆ ಅಧಿಕೃತವಾಗಿ ಆರಂಭವಾದ ಸಂದರ್ಭದಲ್ಲಿಯೂ ಸಹ, ಕೃಷಿಕರು ಬೆಳೆಯುವ ದವಸಧಾನ್ಯಗಳು ತಮಗೆ ಬೇಕಾದ ಬಟ್ಟೆ-ಬರೆ, ಪಾತ್ರೆ ಪಗಡೆ ಮತ್ತು ಸೇವೆಗೆ ಪ್ರತಿಫಲವಾಗಿ ನೀಡುವ ಪರಿಪಾಟ ಗ್ರಾಮೀಣ ಪ್ರದೇಶದಲ್ಲಿ ಬೆಳೆದುಬಂದಿದೆ. ಅಂತಹ ವಿಶಿಷ್ಟ ಸೇವೆಗಳನ್ನು ಸ
APA, Harvard, Vancouver, ISO, and other styles
6

ನಸ್ರೀನ್, ಬಾನು. "ಕನ್ನಡ ಅನುವಾದಿತ ಮಹಿಳಾ ಆತ್ಮಕಥೆಗಳು: ವಿವಿಧ ಆಯಾಮಗಳು". AKSHARASURYA 05, № 01 (2024): 43 to 49. https://doi.org/10.5281/zenodo.13870664.

Full text
Abstract:
ಕನ್ನಡ ಮಹಿಳಾ ಸಾಹಿತ್ಯ ಚರಿತ್ರೆಯ ಪುಟಗಳನ್ನು ತಿರುವಿ ಹಾಕಿದರೆ ಆತ್ಮಕಥೆಗಳನ್ನು ಕಟ್ಟಿಕೊಟ್ಟವರು ಬಹಳ ವಿರಳ. ಒಬ್ಬ ಮಹಿಳೆ ತನಗಿರುವ ಮಿತಿಗಳನ್ನು ಉಲ್ಲಂಘಿಸಿ ಸ್ಥಾಪಿತ ವ್ಯವಸ್ಥೆಯೊಂದು ಒಡ್ಡುವ ಸವಾಲುಗಳಿಗೆ ಎದುರಾಗುತ್ತಲೆ ತನ್ನ ಆತ್ಮವೃತ್ತಾಂತವನ್ನು ಸಾರ್ವಜನಿಕ ನೋಟಕ್ಕೆ ತೆರೆದಿಡುವ ದಿಟ್ಟತನಕ್ಕೆ ಬಹಳ ಸಮಯವೇ ಬೇಕಾಯಿತು. ಹೀಗೆ ಆರಂಭವಾದ ಮಹಿಳಾ ಆತ್ಮಕಥನಗಳೂ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೆ ಆದ ಛಾಪನ್ನು ಮೂಡಿಸುತ್ತಿವೆ.  ಆತ್ಮಕಥೆ ಎಂದರೆ ತಮ್ಮ ಆತ್ಮ ವೃತ್ತಾಂತವನ್ನು ತಾವೆ ದಾಖಲಿಸುವ ಪ್ರಕ್ರಿಯೆ, ಮಹಿಳಾ ಆತ್ಮಕಥೆಗಳಲ್ಲಿ ಕೆಲವೊಮ್ಮೆ ತಮ್ಮ ಆತ್ಮ ವೃತ್ತಾಂತವನ್ನು ಸ್ವ್ವಗತದ ಮಾದರಿಯಲ್ಲಿ ಬರೆದಿಟ್ಟುಕೊಳ್ಳಬೇಕಾದ ಅನಿವಾರ್ಯತೆ ಉಂಟಾಗುತ್ತದೆ. ಭಾರತದಂತಹ ಸಂಪ್ರದಾಯಿಕ ಸಮಾಜ ಮಹಿಳೆಗೆ ಕೆಲವು ಚೌಕಟ್ಟುಗಳನ್ನು ನಿರ
APA, Harvard, Vancouver, ISO, and other styles
7

ಡಾ., ಸ್ವಾಮಿ. "ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ರಚನೆ ಮತ್ತು ಕಾರ್ಯ ವಿಧಾನಗಳು". International Journal of Advance Research in Multidisciplinary 2, № 3 (2024): 269–73. https://doi.org/10.5281/zenodo.13293895.

Full text
Abstract:
ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮವು ಶೋಷಿತ ಸಮುದಾಯಗಳಲ್ಲಿ ಸಾಮಾಜಿಕ ಅಸಮಾನತೆಯಿಂದ ಬಳಲುತ್ತಿರುವ ಸಮುದಾಯಗಳ ಅಭಿವೃದ್ಧಿಗಾಗಿ ಮತ್ತು ಅವರನ್ನು ಸಾಮಾಜಿಕ ಸಮಾನತೆಯ ಕಡೆ ಕೊಂಡೊಯ್ಯಲು ಹಲವು ಯೋಜನೆಗಳ ಮೂಲಕ ಶ್ರಮಿಸುತ್ತಿದೆ. ಅ ಮೂಲಕ ಫಲಾನುಭವಿಗಳ ಜೀವನ ಕ್ರಮದ ಬದಲಾವಣೆಯ ಉದ್ದೇಶವನ್ನು ಹೊಂದಿದೆ. ಪರಿಶಿಷ್ಟ ಜಾತಿಲ್ಲಿ ಬಡತನದ ರೇಖೆಗಿಂತ ಕೆಳಗಿರುವ ಉಪಜಾತಿಗಳನ್ನು ಈ ಯೋಜನೆಗಳಿಗೆ ಸಿಗುವಂತೆ ಮಾಡಲಾಗಿ. ಇದರಿಂದ ಅವರ ಆರ್ಥಿಕ ಸುಧಾರಣೆ, ಮಕ್ಕಳ ಶೈಕ್ಷಣಿಕ ಉನ್ನತಿ, ನಿರುದ್ಯೋಗ ನಿವಾರಣೆ ಮಾಡಲು, ಸಮುದಾಯದ ಯುವಕ ಮತ್ತು ಯುವತಿಯರನ್ನು ಸಬಲರನ್ನಾಗಿಸಲು ನಿಗಮವು ಹಲವಾರು ಯೋಜನೆಗಳನ್ನು ರೂಪಿಸಿದೆ. ಮಹಿಳಾ ಸಬಲೀಕರಣ ಯೋಜನೆಗಳ ಮೂಲಕ ಮಹಿಳೆಯು ಆರ್ಥಿಕ ಸಬಲತೆಯನ್ನು ಹೊಂದಬೇಕು, ಉದ್ಯೋಗ ಪಡೆಯಬೇಕು, ಸಮಾಜದ ಕಟ್ಟಳೆ ಮತ್ತು ದೌರ್ಜನ್ಯಗಳ
APA, Harvard, Vancouver, ISO, and other styles
8

ಪೃಥ್ವಿರಾಜ್, ಬಿ. "ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್‌ ಚಿಂತನೆ". AKSHARASURYA JOURNAL 06, № 05 (2025): 151 to 156. https://doi.org/10.5281/zenodo.15504462.

Full text
Abstract:
ಅಂಬೇಡ್ಕರ್‌ ಸಿದ್ದಾಂತದ ಪ್ರಭಾವವಾಗಿ ಇಡೀ ಭಾರತ ಸೇರಿದಂತೆ ಈ ನಾಡಿನ ಅಸ್ಪೃಶ್ಯ ಅಕ್ಷರಸ್ಥ ಸಮುದಾಯದ ಎದೆಯಾಳದಲ್ಲಿ ಹುಟ್ಟಿದ ಹೋರಾಟವನ್ನು ದಲಿತ ಹೋರಾಟ ಎಂದು ಕರೆಯಲಾಗಿದೆ. ನಂತರ ಕರ್ನಾಟಕದಲ್ಲಿ ದಲಿತ ಚಳುವಳಿ ಮುಂದುವರೆಯಲು ಕಾರಣವಾಯಿತು. ಈ ದಲಿತ ಚಳುವಳಿ ಯಶಸ್ವಿಯಾಗಲು ದಲಿತ ಸಾಹಿತ್ಯವೂ ಕಾರಣವಾಯಿತು. ಈ ದಲಿತ ಸಾಹಿತ್ಯವೂ ದಲಿತರ ವರ್ತಮಾನದ ಬದುಕಿನ ಕರಾಳತೆಯನ್ನು ಶೋಧಿಸಿದವು ಅವುಗಳಲ್ಲಿದ್ದ ಅಸಮಾನತೆ ಮತ್ತು ಅನ್ಯಾಯದ ನೆಲೆಗಳನ್ನು ಗುರುತಿಸಿದವು, ಅದನ್ನು ಹೋಗಲಾಡಿಸುವ ದಾರಿಗಳ ಬಗ್ಗೆ ಅಲೋಚಿಸಿದವು. ಕನ್ನಡ ಸಾಹಿತ್ಯದಲ್ಲಿ ಬಸವ, ಬುದ್ದ, ಮಾರ್ಕ್ಸರಂತಹ ಚಿಂತನೆಗಳ ಪ್ರೇರಕ ಶಕ್ತಿಯಾಗಿ ಕೆಲಸ ಮಾಡಿದ ಹಾಗೇ ಅಂಬೇಡ್ಕರ್‌ ಚಿಂತನೆಗಳು ಕನ್ನಡ ಸಾಹಿತ್ಯದ ಮೇಲೆ ಹೆಚ್ಚು ಪ್ರಭಾವ ಬೀರಿದೆ. 
APA, Harvard, Vancouver, ISO, and other styles
9

ಮಂಜುನಾಥ, ಕೆ.ಎಸ್. "ಬತ್ತಾಡ ಜನಾಂಗ-ಒಂದು ಅಧ್ಯಯನ". Aksharasurya Journal 05, № 05 (2025): 71 to 76. https://doi.org/10.5281/zenodo.14619547.

Full text
Abstract:
ಭಾರತದ ಮೇಲೆ ಪ್ರಭುತ್ವ ಸಾಧಿಸಲು ಬಂದ ಬ್ರಿಟಿಷರು ಸಾಮಾಜಿಕ ಕೆಳಸ್ತರದಲ್ಲಿರುವ ಜನರನ್ನು ಮತ್ತು ಅವರ ಜನಜೀವನವನ್ನು ಸಂಶೋಧನ ದೃಷ್ಟಿಯಿಂದ ನೋಡಿದರೆ ವಿನಃ ಈ ಜನರನ್ನು ಮುನ್ನೆಲೆಗೆ ತರುವ ಪ್ರಯತ್ನ ಪಡಲಿಲ್ಲ. ಹಿಂದಿನಿಂದ ಬಂದ ತಾರತಮ್ಯದ ವ್ಯವಸ್ಥೆಯನ್ನು ಹಾಗೆಯೇ ಮುಂದುವರಿಸಿದರು. ಹಾಗಾಗಿ ದೇಶದ ಮಹಾನ್ ನಾಯಕರಾದ ಮಹಾತ್ಮ ಗಾಂಧೀಜಿಯವರು ಬ್ರಿಟಿಷರ ಇಂತಹ ಮನೋಧ್ಯೇಯವನ್ನು ವಿರೋಧಿಸಿದರು. ಸ್ವಾತಂತ್ರ್ಯಪೂರ್ವದಲ್ಲಿ ಇಂಗ್ಲೀಷ್ ಶಿಕ್ಷಣ ಪಡೆದವರಲ್ಲಿ ಆಧುನಿಕ ಪ್ರಜ್ಞೆ ಬೆಳೆಯುತ್ತಿದ್ದ ಕಾಲದಲ್ಲಿ ಬತ್ತಾಡ ಜನ ಸಮುದಾಯಗಳ ಜೀವನದಲ್ಲಿ ಅಂತಹ ಗಮನಾರ್ಹವಾದ ಬದಲಾವಣೆಗಳೇನೂ ಆಗಿರಲಿಲ್ಲ. ಅಂದಿನ ಮುಖ್ಯ ಬೆಳವಣಿಗೆಯೆಂದರೆ ಉದಾರವಾದ ಮಾನವೀಯತೆಯಷ್ಟೇ. ಆದರೆ ದೇಶಕ್ಕೆ ಸ್ವಾತಂತ್ರ್ಯಬಂದ ನಂತರದಲ್ಲಿ ಸಂವಿಧಾನದ ಶಾಸನಗಳಿಂದ ಸಾಮಾಜಿಕ ಚಲನೆ ಕಾಣಿಸಿಕೊಂ
APA, Harvard, Vancouver, ISO, and other styles
10

ಸಿ, ಪ್ರಭುದೇವ, та ಡಾ ಶಬೀನಾ. "ಛಲವಾದಿ ಸಮುದಾಯದ ಕುಲಮೂಲದ ಪಾರಂಪರಿಕ ಹಿನ್ನೋಟ". International Journal of Kannada Research 10, № 4 (2024): 38–43. http://dx.doi.org/10.22271/24545813.2024.v10.i4a.1051.

Full text
APA, Harvard, Vancouver, ISO, and other styles
11

., ಡಾ ಡಿ ರವಿ. "ಹಾಲುಮತ ಸಮುದಾಯದ ಸಂಪ್ರದಾಯಕ ಕಲೆ ‘ಡೊಳ್ಳುಕುಣಿತ’". International Journal of Kannada Research 10, № 1 (2024): 183–86. http://dx.doi.org/10.22271/24545813.2024.v10.i1c.954.

Full text
APA, Harvard, Vancouver, ISO, and other styles
12

ಚಂದ್ರಕಲಾ, ಹೆಚ್. ಆರ್. "ಹಿಜ್ರಾ ಸಮುದಾಯದ ರೇವತಿ ಆತ್ಮಕಥೆಯ ನೆರಳುಗಳ ಜಾಡು". AKSHARASURYA JOURNAL 03, № 04. SPECIAL ISSUE. (2024): 148 to 156. https://doi.org/10.5281/zenodo.10929908.

Full text
Abstract:
ಕನ್ನಡದಲ್ಲಿ ಈಗೀಗ ಅನುವಾದಿತ ಆತ್ಮಕಥನಗಳ ಸಂಖ್ಯೆ ಹೆಚ್ಚುತ್ತಿವೆ. ಕನ್ನಡದ ಆತ್ಮಕಥನಗಳ ಮಾದರಿಗೆ ಇದೊಂದು ವಿಶಿಷ್ಟ ಸೇರ್ಪಡೆ ಏಕೆಂದರೆ ಬಹುಪಾಲು ಆತ್ಮಕಥನಗಳಿಗೆ ಆತ್ಮವಿರದೆ, ಆತ್ಮವಂಚನೆಯಿಂದ ಕೂಡಿರುತ್ತವೆ. ರೇವತಿಯ ಆತ್ಮಕಥೆ ‘ಬದುಕು ಬಯಲು’ ಕೃತಿಯಲ್ಲಿ ಬಾಲ್ಯದ ಅನುಭವಗಳ ಗಟ್ಟಿತನ ಮತ್ತು ಪ್ರಾಮಾಣಿಕತೆ ಬೆಳೆಯುತ್ತಾ ಪಕ್ವವಾಗುತ್ತಾ ಸಾಗಿ ಈ ಲೋಕವನ್ನು ನ್ಯಾಯದ ಕಟಕಟೆಯಲ್ಲಿ ನಿಲ್ಲಿಸಿ ರೇವತಿಯ ಆತ್ಮಘನತೆಯನ್ನು ಹೆಚ್ಚಿಸುತ್ತದೆ. ಪರಮಾತ್ಮನನ್ನು ದರ್ಶಿಸುತ್ತದೆ. ದೇಹದ ಅಂಗಾಂಗಗಳ ಮೂಲಕ ಗಂಡು, ಹೆಣ್ಣು ಎಂದು ಗುರುತಿಸಲಾಗುತ್ತದೆ. ಬದುಕು ಗಂಡು-ಹೆಣ್ಣೆಂಬ ದ್ವಿಲಿಂಗದ ಸುತ್ತವೇ ಹೆಣೆದುಕೊಂಡಿದೆ. ಆದರೆ ಗಂಡಿನೊಳಗಿರುವ ಹೆಣ್ಣಿನ ಭಾವನೆ, ನಡವಳಿಕೆಯನ್ನು ಗುರುತಿಸುವುದು ಹೇಗೆಂಬ ಪ್ರಶ್ನೆಗೆ ಈ ಕೃತಿ ಉತ್ತರದಾಯಿಯಾಗಿದೆ.
APA, Harvard, Vancouver, ISO, and other styles
13

Pinto, Melwyn. "‘ಅಮರ್ ಕೊಂಕಣಿ' ಷಣ್ಮಾಸಿಕ್ ಜರ್ನಲಾಕ್ ಆಯ್ಲೆವಾರ್ ಸಂದೇಶ ಪ್ರಶಸ್ತಿ". MJES Journal of Amar Konkani 1, № 2 (2021): 3–4. https://doi.org/10.69852/aloy.mjesjak.1.2/17816/.

Full text
Abstract:
ಕೊಂಕ್ಣೆಕ್ ದುಸ್ರಿ ಜ್ಞಾನಪೀಠ್ ಪ್ರಶಸ್ತಿ ಮೆಳ್ಲ್ಲಿ ಖಬರ್ ಖಂಡಿತ್ ಹರ್ಏೊಕ್ ಕೊಂಕ್ಣಿ ಸಹೃದಯಿಕ್ ಧಾದೊಸ್ಕಾಯೆಚಿ. ರವೀಂದ್ರ ಕೇಳೇಕರಾ ಉಪ್ರಾಂತ್ 2021 ವರ್ಸಾಚಿ ಪ್ರಶಸ್ತಿ ಕೊಂಕ್ಣೆಚ್ಯಾ ದಾಮೋದರ್ ಮಾವ್ಜೊಕ್ ಲಾಬ್ಲಿ. ರಾಷ್ಟ್ರೀಯ್ ಮಟ್ಟಾರ್ ಕೊಂಕ್ಣಿ, ಭಾಶೆ ಆನಿ ಸಾಹಿತ್ಯಾ ಲಗ್ತಿ ಏಕ್ ಗಿರೇಸ್ತ್ ಭಾಸ್ ತೆಂ ಹ್ಯಾ ದ್ವಾರಿಂ ಜಾಹೀರ್ ಜಾಲಾಂ ಖಂಡಿತ್. ಮಾವ್ಜೊಚೆಂ ಸಾಹಿತ್ಯ್ ಕೊಂಕ್ಣಿ ಲೊಕಾ ಮೆರೆನ್ ಪಾವೊನ್ ತೆಂ ತಾಣಿಂ ವಾಚ್ಚ್ಯಾಬರಿ ಜಾಯ್ತ್ ತರ್ ಮಾತ್ರ್ ಹ್ಯಾ ಪ್ರಶಸ್ತೆಕ್ ಚಡಿತ್ ಗವ್ರವ್ ಲಾಬ್ತಲೊ, ಅಶೆಂ ಹಾಂವ್ ಲೆಕ್ತಾಂ. ‘ಅಮರ್ ಕೊಂಕಣಿ' ಷಣ್ಮಾಸಿಕ್ ಜರ್ನಲಾಕ್ ಆಯ್ಲೆವಾರ್ ಸಂದೇಶ ಪ್ರಶಸ್ತಿ ಮೆಳ್ಳಿ. ಹಿ ನಿಜಾಕೀ ಏಕ್ ಸಂತೊಸಾಚಿ ಗಜಾಲ್. ಎಕಾ ಕೊಂಕಣಿ ಪತ್ರಾನ್, ತೆಂಯೀ ಸಂಶೋಧನಾತ್ಮಕ್ ಪತ್ರಾನ್ ಕರ್ಚ್ಯಾ ಬರ್ಯಾ ವಾವ್ರಾಕ್ ಮೆ
APA, Harvard, Vancouver, ISO, and other styles
14

ಅನುಪಮ, ಸಿ. "ಶಾಸನೋಕ್ತ ವೀರಗಲ್ಲಿನಲ್ಲಿ ವೃತ್ತಿ ಸಮುದಾಯಗಳು". AKSHARASURYA JOURNAL 04, № 05 Special Issue (2024): 01 to 05. https://doi.org/10.5281/zenodo.13294263.

Full text
Abstract:
ಹಾಸನ ಜಿಲ್ಲಾ ಪರಿಸರವು ಹೊಯ್ಸಳರ ವಾಸ್ತು ರಚನೆಗಳ ತವರುಮನೆ. ಪ್ರಸ್ತುತ ವಿದ್ಯಾಕಾಶಿ ಮತ್ತು ಹೈಟೆಕ್ ನಗರವಾಗಿ ಬೆಳೆಯುತ್ತಿದೆ. ಹಾಸನ, ಬೇಲೂರು, ಹೊಳೆನರಸೀಪುರ, ಆಲೂರು, ಅರಸೀಕೆರೆ, ಸಕಲೇಶಪುರ, ಚನ್ನರಾಯಪಟ್ಟಣ, ಅರಕಲಗೂಡು ಸೇರಿದಂತೆ ಪ್ರಸ್ತುತ ಜಿಲ್ಲೆಯಲ್ಲಿ 8 ತಾಲೂಕುಗಳಿವೆ. ಹಾಸನ ಜಿಲ್ಲೆಯ ಪೂರ್ವ ಭಾಗಕ್ಕೆ ತುಮಕೂರು ಮತ್ತು ಮಂಡ್ಯ, ಪಶ್ಚಿಮಕ್ಕೆ ಮಂಗಳೂರು ಮತ್ತು ಚಿಕ್ಕಮಗಳೂರು, ಉತ್ತರಕ್ಕೆ ಚಿತ್ರದುರ್ಗ, ದಕ್ಷಿಣಕ್ಕೆ ಕೊಡಗು ಮತ್ತು ಮೈಸೂರು ಜಿಲ್ಲೆಗಳಿಂದ ಸುತ್ತುವರಿದಿವೆ. ಹಾಸನ ಜಿಲ್ಲೆಯಲ್ಲಿ ಶಾಸನೋಕ್ತ ವೀರಗಲ್ಲುಗಳಿದ್ದು, ಕೆಲವೊಂದು ಶಾಸನೋಕ್ತ ವೀರಗಲ್ಲಿನಲ್ಲಿ ವೃತ್ತಿ ಸಮುದಾಯದ ಉಲ್ಲೇಖವಿದೆ. ಉಲ್ಲೇಖವಾಗಿರುವ ವೃತ್ತಿ ಸಮುದಾಯದ ಕುರಿತು ಪ್ರಸ್ತುತ ಲೇಖನದಲ್ಲಿ ಚರ್ಚಿಸಲಾಗಿದೆ.
APA, Harvard, Vancouver, ISO, and other styles
15

ನರಸಿಂಹಪ್ಪ, ಜೆ. "ನುಡಿ ಸಂಕಥನ ಹಾಗೂ ನಮ್ಮ ಮುಂದಿನ ಸವಾಲುಗಳು". AKSHARASURYA 05, № 01 (2024): 67 to 72. https://doi.org/10.5281/zenodo.13870766.

Full text
Abstract:
ಭಾರತವು ಹಲವು ಭಾಷೆಗಳಿಂದ ಕೂಡಿದೆ. ಒಂದೊಂದು ಭಾಷೆಗೆ ಒಂದೊಂದು ನುಡಿ ಇದೆ. ಒಂದು ನುಡಿಯನ್ನು ಆ ಸಮುದಾಯದ ಅಸ್ತಿತ್ವ ಎಂದರೆ ತಪ್ಪಾಗಲಾರದು. ಈ ನಿಟ್ಟಿನಲ್ಲಿ ನುಡಿಗಳ ಅಳಿವು ಆಗದಂತೆ ಜನಪ್ರಿಯ ನಾಯಕರು, ನುಡಿಯರಿಗರು, ಜನಪ್ರಿಯ ಮಾಧ್ಯಮಗಳು ಹಾಗೂ ವಿದ್ಯಾಮಾನಗಳು ಕಾರ್ಯ ಪ್ರವೃತ್ತರಾಗಬೇಕಿದೆ. ನುಡಿಗಳ ಅಳಿವನ್ನು ಕುರಿತಂತೆ ನುಡಿಯರಿಗರು ತಮ್ಮ ವಿಚಾರಗಳನ್ನು ತಮ್ಮದೇ ದಾಟಿಯಲ್ಲಿ ಮಂಡಿಸಿದ್ದಾರೆ. ನುಡಿಗಳು ಏಕೆ ಅಳಿಯುತ್ತವೆ, ಯಾವಾಗ ಅಳಿಯುತ್ತವೆ ಮತ್ತು ಹೇಗೆ ಅಳಿಯುತ್ತವೆ ಎಂಬ ನೆಲೆಗಳನ್ನು ವಿವರಿಸಲು ತೊಡಗಿದ್ದಾರೆ. ನುಡಿ ಅಳಿಯುವುದು ಎಂದರೇನು? ಆ ನುಡಿಯನ್ನು ಆಡುವ ಸಮುದಾಯದ ಎಲ್ಲಾ ಸದಸ್ಯರು ಯಾವುದೋ ಕಾರಣದಿಂದ ನಾಶವಾದಾಗ ಮತ್ತು ನೈಸರ್ಗಿಕ ವಿಕೋಪಕ್ಕೆ ತುತ್ತಾದಾಗ, ವಲಸೆ ಹೋದಾಗ ರಾಜಕೀಯ ಮತ್ತು ಆರ್ಥಿಕ ಕಾರಣಕ್ಕೆ ಮೂಲ ನೆಲೆಯಿಂದ
APA, Harvard, Vancouver, ISO, and other styles
16

Nayak, Chandrakala. "ಚಪ್ಟೇಕಾರ್ ಸಾರಸ್ವತ್ ಬ್ರಾಹ್ಮಣ್ ಸಮುದಾಯ್ ಆನಿ ತಾಂಚೆಂ ಆಚರಣ್ – `ಗೋಂದೋಳು’". MJES Journal of Amar Konkani 1, № 2 (2021): 21–33. https://doi.org/10.69852/aloy.mjesjak.1.2/17844/.

Full text
Abstract:
ಜೆರಾಲ್ ರಿತಿನ್ ಆರ್ಎಡಸ್ಬಿದ ಮ್ಹಣ್ ಒಳ್ಕೊಂಚೆ ರಾಜ್ಪುಕರಿ ಸಾರಸ್ವತ್ ಬ್ರಾಹ್ಮಣ್, ಸಾರಸ್ವತ್ ಬ್ರಾಹ್ಮಣ್ ಸಮುದಾಯಾಚೊ ಏಕ್ ವಾಂಟೊ ಜಾವ್ನಾಸಾತ್. ಹಾಂಚಿ ಮಾಂಯ್ ಭಾಸ್ ಕೊಂಕಣಿ. ಪುಡ್ತುಗೆಜಾಂಚ್ಯಾ ಕಾಳಾರ್ ಇಂಕ್ವಿಜಿಸಾಂವಾಕ್ ಲಾಗೊನ್ ಗೊಂಯ್ ಸಾಂಡುನ್ ಕರ್ನಾಟಕ್ ಕರಾವಳಿ ಆನಿ ಕೇರಳ ಕರಾವಳಿಕ್ ಆಯ್ಲೆಲ್ಯಾ ಸಾರಸ್ವತಾಂ ಪಯ್ಕಿ, ಚಪ್ಟೇಕರ್ ಸಾರಸ್ವತ್ ಬ್ರಾಹ್ಮಣಾಂಚೊ ಸಮುದಾಯ್ ದಕ್ಷಿಣ್ ಕನ್ನಡ್, ಕಾಸರ್ಗೋಲಡ್ ಆನಿ ಉಡುಪಿ ಜಿಲ್ಲೆಂತ್ ಶಿಂಪಡ್ಲಾ. ಹೊ ಸಮುದಾಯ್ ಹಿಂದು ಧರ್ಮಾಚಿಂ ಚಡ್ತಾವ್ ಸರ್ವ್ ಫೆಸ್ತಾಂ ಆಚರಣ್ ಕರ್ತಾತ್ ತರೀ `ಗೋಂದೋಳು' ಮ್ಹಳ್ಳೆಂ ಏಕ್ ಆಚರಣ್ ಹ್ಯಾ ಸಮುದಾಯಾಚಿ ವಿಶಿಶ್ಟತಾ. ಹ್ಯಾ ಆಚರಣಾವಿಶಿಂ ಯೆದೊಳ್ ಕೊಣೆಂಯ್ ಸೊಧ್ ವಾವ್ರ್ ಕರ್ನ್ ಬರಯಿಲ್ಲೆಂ ವಾ ಛಾಪ್ಲ್ಲ್ಯಾ ಚೊ ದಾಖ್ಲೊ ನಾ. ಕೊಂಕಣಿ ಪದ್ಯುತ್ತರ್ ಡಿಪ್ಲೊಮಾ ವಿ
APA, Harvard, Vancouver, ISO, and other styles
17

ಪ್ರಭುದೇವ, ಸಿ., та ಶಬೀನಾ. "ಚಿತ್ರದುರ್ಗ ಜಿಲ್ಲೆಯ ಛಲವಾದಿ ಸಮುದಾಯದ ಧಾರ್ಮಿಕ ಹಾಗೂ ಲೌಕಿಕ ಕಲೆಗಳ ಒಳನೋಟ". Aksharasurya Journal 05, № 05 (2025): 81 to 93. https://doi.org/10.5281/zenodo.14619579.

Full text
Abstract:
ಆಡು ಮುಟ್ಟದ ಸೊಪ್ಪಿಲ್ಲ ಕಲೆಗಳಿಲ್ಲದ ಸಮುದಾಯಗಳಿಲ್ಲ ಎಂಬಂತೆ ಕಲೆ ಎಂಬುದು ಯಾರ ಸ್ವತ್ತಲ್ಲ, ಕಲೆ ಎಲ್ಲರನ್ನು ಕೈಬೀಸಿ ಕರೆಯುತ್ತದೆ ಆದರೆ ಕೆಲವರನ್ನು ಮಾತ್ರ ಆರಿಸಿಕೊಳ್ಳುತ್ತದೆ ಎಂಬ ಮಾತು ನಿಜ, ಅದರಂತೆ ಸಂಸ್ಕೃತಿಯ ಒಂದು ಭಾಗವಾಗಿರುವ ಕೆಲವು ಕಲೆಗಳು ಚಿತ್ರದುರ್ಗ ಜಿಲ್ಲೆಯಲ್ಲಿ ಛಲವಾದಿ ಸಮುದಾಯದವರಿಗೆ ರಕ್ತದಿಂದಲೇ ಬಂದಿವೆ, ಈ ಸಮುದಾಯವು ಕಲಾ ಕ್ಷೇತ್ರದಲ್ಲಿ ವಿಶೇಷ ಛಾಪು ಮೂಡಿಸುತ್ತ ಕಲೆಯನ್ನು ಉಳಿಸಿಕೊಂಡು ಬಂದಿರುವುದು ಗಮನಾರ್ಹ. ಅವುಗಳೆಂದರೆ ಧಾರ್ಮಿಕ, ಲೌಕಿಕ, ಪ್ರದರ್ಶನತ್ಮಕ, ಜನಪದ ವೈದ್ಯ, ಸೋಭಾನೆ ಪದಗಳು ಮತ್ತು ಸಾಹಿತ್ಯಿಕ ಕಲೆಗಳು.
APA, Harvard, Vancouver, ISO, and other styles
18

ಇಲಿಯಾಸ, ಎಮ್. "ಮಕ್ಕಳ ಬೆಳವಣಿಗೆಯಲ್ಲಿ ಅಂಗನವಾಡಿಗಳ ಪಾತ್ರ". International Journal of Advance Research in Multidisciplinary 2, № 3 (2024): 262–65. https://doi.org/10.5281/zenodo.13284683.

Full text
Abstract:
ಮಗು ಹುಟ್ಟುವ ಮುಂಚೆಯಿAದ ತನ್ನ ಬಾಲ್ಯಾವಸ್ಥೆ ದಾಟುವವರೆಗೆ ಅದರ ಪೋಷಣೆಯ ಪಾತ್ರ ಅತಿ ಮಹತ್ವದ್ದಾಗಿದೆ. ಮುಖ್ಯವಾಗಿ ಹಿಂದುಳಿದ ಸಮುದಾಯದ ಮಕ್ಕಳ ಬೆಳವಣಿಗೆಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಭಾರತದಲ್ಲಿ ಇದರ ಹೊಣೆಯನ್ನು ಅಂಗನವಾಡಿಗಳ ಮೂಲಕ ಸ್ವತಃ ಸರ್ಕಾರವೇ ವಹಿಸಿಕೊಂಡಿರುವುದು ಜವಾಬ್ದಾರಿಯುತ ನಡೆಯಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತರು ತಮ್ಮ ಕೆಲಸದ ಕರ್ತವ್ಯಗಳನ್ನು ಪ್ರವರ್ತಕ ರೀತಿಯಲ್ಲಿ ನಿರ್ವಹಿಸುತ್ತಾರೆ ಮತ್ತು ಉತ್ತಮ ಸಾಧನಗಳನ್ನು ಸೃಜನಾತ್ಮಕ ಮತ್ತು ಪ್ರಾಯೋಗಿಕ ರೀತಿಯಲ್ಲಿ ಬಳಸುತ್ತಾರೆ. ಅಂಗನವಾಡಿ ಕಾರ್ಯಕರ್ತೆಯರ ಮುಖ್ಯ ಉದ್ದೇಶವು ಮಕ್ಕಳ ಬೆಳವಣಿಗೆಯ ಮೇಲೆ ಪ್ರಭಾವ ಬೀರುತ್ತದೆ.
APA, Harvard, Vancouver, ISO, and other styles
19

Pinto, Melwyn. "ಸತಾಚೊ ಸೊಧ್ ಆನಿ ಸತಾಚ್ಯಾ ಸ್ಥಾಪನಾ ಮಧೆಂ ಸಂಸೊಧ್". MJES Journal of Amar Konkani 2, № 2 (2023): 4–7. https://doi.org/10.69852/aloy.mjesjak.2.2/17945/.

Full text
Abstract:
ಕನ್ನಡಾಚೊ ವಿಮರ್ಶಕ್, ಸಂಸೊಧ್ಕಾ.ರ್ ಆನಿ ತುಮಕೂರು ವಿಶ್ವವಿದ್ಯಾಲಯಾಚ್ಯಾ ಕನ್ನಡ ವಿಭಾಗಾಚೊ ಪ್ರೊಫೆಸರ್ ಡಾ| ನಿತ್ಯಾನಂದ ಶೆಟ್ಟಿನ್ ಆಯ್ಲೆವಾರ್ ಲಿಕ್ಲ್ಲೆಂ ಪುಸ್ತಕ್ ಮಾರ್ಗಾನ್ವೇಷಣೆ: ಸಾಹಿತ್ಯ ಸಂಶೋಧನೆಯ ರೀತಿ ನೀತಿ. ಹ್ಯಾ ಪುಸ್ತಕಾಂತ್ ಸಂಸೊಧಾವಿಶಿಂ ತಾಣೆಂ ಸಾಂಗ್ಚೊ ಏಕ್ ಪ್ರಮುಕ್ ವಿಚಾರ್ ಅಸೊ ಆಸಾ. ದೋನ್ ರಿತಿಂಚೆ ಸಂಸೊಧ್ ಸಾಧ್ಯ್ ಆಸಾತ್: ಪಯ್ಲೊ ಸತಾಚೆಂ ಸ್ಥಾಪನ್ (ಸತ್ಯ ಸ್ಥಾಪನೆ) ಕರ್ಚೊ ವಯ್ವಾಟಿ ‘ಸಂಸೊಧ್’ ಆನಿ ದುಸ್ರೊ ಸತಾಚೊ ಸೊಧ್ (ಸತ್ಯ ಶೋಧನೆ) ಕರ್ಚೊ ವಸ್ತುನಿಷ್ಟ್ ಸಂಸೊಧ್. ಹ್ಯಾ ದೊನಾಂ ಮಧೆಂ ವಿಶೇಸ್ ಫರಕ್ ಆಸಾ. ಸತಾಚೆಂ ಸ್ಥಾಪನ್ ಕರ್ಚೆಂ ಬೋವ್ ಸಲೀಸ್. ಮ್ಹಜ್ಯೆಲಾಗಿಂ ಥೊಡಿಂ ಪೂರ್ವ್ಪೀ್ಡಿತ್ ಕಲ್ಪನಾಂ ಆಸಾತ್. ಸಮಾಜ್ಯೆ ವಿಶಿಂ, ಹೆರ್ ಜಾತಿ ಧರ್ಮಾ ವಿಶಿಂ, ವಾ ಮ್ಹಾಕಾ ಜಾಯ್ನಾತ್ಲ್ಲ್ಯಾಂ ವಿಶಿಂ ಮ್ಹಜ್ಯೊ ಥೊ
APA, Harvard, Vancouver, ISO, and other styles
20

ದಾದಾಹಯಾತ್, ಬಾವಾಜಿ. "ಪ್ರಭುತ್ವ ಮತ್ತು ರೈತರ ಆತ್ಮಹತ್ಯೆಗಳು". International Journal of Advance Research in Multidisciplinary 2, № 1 (2024): 366–69. https://doi.org/10.5281/zenodo.13747692.

Full text
Abstract:
ಪ್ರಸ್ತುತ ಸರ್ಕಾರದ ಹೇಳಿಕೆಗಳನ್ನು ಗಮನಿಸುವುದಾದರೆ ರೈತರ ಬಗೆಗೆ ಪ್ರಭುತ್ವದ ಆಚರಣೆಗಳಲ್ಲಿ ದ್ವಂದ್ವ ನೀತಿಗಳನ್ನು ಅರಿತುಕೊಳ್ಳಬಹುದಾಗಿದೆ. ಸರ್ಕಾರ ಜಾರಿಗೆ ಬಂದ ನಂತರ ಕೇವಲ ಒಂದು ವರ್ಷದಲ್ಲಿ ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಹೇಳುವ ಸರ್ಕಾರವು ನಂತರ ತಮ್ಮ ಅಧಿಕಾರಾವಧಿಯಲ್ಲಿ ಈ ವರದಿಯ ಅನುಷ್ಠಾನದಿಂದ ಮಾರುಕಟ್ಟೆಯು ನಾಶವಾಗುವುದರಿಂದ ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರುವುದು ಅಸಾಧ್ಯ ಎಂದು ಹೈಕೋರ್ಟ್ಗೆ ಅಫಿಡವಿಟ್ ಸಲ್ಲಿಸುತ್ತದೆ ಮತ್ತು ಆರ್.ಟಿ.ಐ.ನಲ್ಲೂ ಇದೇ ಹೇಳಿಕೆಯನ್ನು ನೀಡುತ್ತದೆ. ಮತ್ತೊಬ್ಬ ಕೇಂದ್ರ ಕೃಷಿ ಮಂತ್ರಿ ನಾವು ಇಂತಹ ಭರವಸೆಯನ್ನೇ ನೀಡಿಲ್ಲ ಎಂದು ಹೇಳಿಕೆ ನೀಡುತ್ತಾರೆ. ನಂತರ ಮತ್ತೆ ಕೇಂದ್ರ ಹಣಕಾಸು ಮಂತ್ರಿಗಳು ಬಜೆಟ್ ಮಂಡನೆಯ ಸಂಧರ್ಭದಲ್ಲಿ ನಾವು ಈ ರೀತಿ ಭರವಸೆಯನ್ನು ರೈತರಿಗೆ ನೀಡಿದ
APA, Harvard, Vancouver, ISO, and other styles
21

ಶರಣಪ್ಪ, ಆಡಕಾರ. "ವರ್ಗ ಸಂಘರ್ಷದ ನೆಲೆಯಲ್ಲಿ ಚಂದ್ರಶೇಖರ ಕಂಬಾರರ ನಾಯೀಕತೆ". AKSHARASURYA JOURNAL 06, № 01 (2025): 56 to 63. https://doi.org/10.5281/zenodo.14961420.

Full text
Abstract:
ಚಂದ್ರಶೇಖರ ಕಂಬಾರ ಅವರ ನಾಟಕಗಳು ಗ್ರಾಮೀಣ ಪ್ರದೇಶದಲ್ಲಿ ಕಂಡುಬರುವ ಜಮೀನ್ದಾರಿ ವ್ಯವಸ್ಥೆಯಲ್ಲಿನ ಕ್ರೌರ್ಯ, ಪೊಳ್ಳುವ್ಯಕ್ತಿತ್ವ, ಗೌಡನ ನೀರ್ವಿರ್ಯತನವನ್ನು ಹೆಚ್ಚು ಅನಾವರಣಗೊಳ್ಳಿಸುತ್ತವೆ. ಶ್ರೀಮಂತಿಕೆಯ ಸೊಕ್ಕಿನಲ್ಲಿರುವ ಗೌಡ ಊರಿನಲ್ಲಿನ ಹೆಣ್ಣುಮಕ್ಕಳನ್ನು ಅನುಭವಿಸುವೆ ಎಂಬ ಭ್ರಮಾ ಲೋಕದಲ್ಲಿ ಬದುಕು ಸಾಗಿಸುವಂತವನು. ಅಂತಹ ಗೌಡ ಶಾರಿಯಂತಹ ಹೆಣ್ಣನ್ನು ಭೋಗಿಸಬೇಕೆಂದು ಮನೆಗೆ ಕರೆ ತಂದು ಅವಳು ಆ ಮನೆಯ ಆಳು ಮಗನೊಟ್ಟಿಗೆ ಓಡಿ ಹೋಗುವ ವಿಷಯವನ್ನು ಕಂಬಾರರ ನಾಯಿಕತೆ ಚಿತ್ರಿಸುತ್ತದೆ. ಇಲ್ಲಿ ಸೋಮಣ್ಣನು ಕಾಲಿನಿಂದ ತೋರಿಸಿದ ಕೆಲಸವನ್ನು ತಲೆ ಮೇಲೆ ಹೊತ್ತು ಮಾಡುತ್ತಿದ್ದ ನಾಯಿಮಗ, ಶಾರಿಯ ಮಾತಿಗಳಿಂದ ಪ್ರೇರಣೆ ಪಡೆದು ಅವಳನ್ನು ಕಾಪಾಡುವ ನೆಪದಲ್ಲಿ ಸೋಮಣ್ಣನಿಂದ ಸ್ವಾತಂತ್ರ್ಯ ಪಡೆದುಕೊಳ್ಳುತ್ತಾನೆ. ಶಾರಿ ಇಲ್ಲಿ ಒಂದು ಸಮುದಾಯದ ಉದ
APA, Harvard, Vancouver, ISO, and other styles
22

Pinto, Joachim. "ಕರ್ನಾಟಕಾಂತ್ಲ್ಯಾ ಕಾನಡಿ ಲಿಪಿಯೆಂತ್ಲ್ಯಾ ಕೊಂಕಣಿ ಸಾಹಿತ್ಯಾಚೆರ್ ಏಕ್ ಸುಕ್ಣ್ಯಾ ನದರ್". MJES Journal of Amar Konkani 2, № 1 (2022): 29–59. https://doi.org/10.69852/aloy.mjesjak.2.1/17905/.

Full text
Abstract:
ಕೊಂಕಣಿ ಉಲಯ್ತಲ್ಯಾಂ ಮಧೆಂ ಮಂಗ್ಳುರಿ ಕೊಂಕಣಿ ಸಮುದಾಯ್ ಭೋವ್ ವ್ಹಡ್ ನ್ಹಯ್ ತರೀ, ಕೊಂಕಣಿ ಆನಿ ತಾಚ್ಯಾ 42 ಬೊಲಿಂತ್ಲ್ಯಾ ಒಟ್ಟು ಸಾಹಿತ್ಯಾಕ್ ತುಲನ್ ಕೆಲ್ಯಾರ್, ಮಂಗ್ಳುರಿ ಕಾನಡಿ ಲಿಪಿಯೆಂತ್ಲ್ಯಾ ಕೊಂಕಣಿ ಸಾಹಿತ್ಯಾಚೊ ಗಾತ್ರ್ ಕಾಂಯ್ ಲ್ಹಾನ್ ನ್ಹಯ್. ಮಂಗ್ಳುರಿ ಕೊಂಕಣಿ ಕ್ರಿಸ್ತಾಂವಾಂಚೆ ಮ್ಹಾಲ್ಗಡೆ, ಗೊಂಯಾಕ್ ಕೊಂಕಣಿ ಹಾಡ್ನ್ ಆಯಿಲ್ಲೆ ಸಾರಸ್ವತ್, ವೇದಿಕ್ ಕಾಳಾಚೆ ಆನಿ ತವಳ್ ಥಾವ್ನ್ಂಳಚ್ ಶಿಕ್ಪಿ, ಜಾಣಾರಿ ಜಾವ್ನಾಸ್ಲ್ಲೆಯ ತರೀ, ಕೊಂಕಣಿ ಉಪ್ರಾಂತ್ ಉದೆಲ್ಲ್ಯಾ ಮರಾಠಿಂತ್ ಪಿಕಯಿಲ್ಲೆಂ ತಿತ್ಲೆಂ ಸಾಹಿತಿಕ್ ಬೆಳೆಂ ಕೊಂಕಣಿಂತ್ ಪಿಕಂವ್ಕ್ ಸಕ್ಲೆನಾಂತ್. ಪುಣ್ ಮಂಗ್ಳುರಾಕ್ ಪಾವ್ಲ್ಲ್ಯಾ ಹ್ಯಾಚ್ ಲೊಕಾನ್ ರಚ್ಲ್ಲ್ಯಾ ಸಾಹಿತ್ಯಾಚೆಂ ಮಟ್ಟ್ ತುಕುನ್ ಪಳೆಯ್ನಾಸ್ತಾಂ, ಒಟ್ಟು ಸಾಹಿತ್ಯಾಚೆಂ ಮಾಪ್ ಪಳೆಯ್ಲೆಂ ತರ್ ಕೊಂಕಣಿ ಮಾಯೆಚೆಂ
APA, Harvard, Vancouver, ISO, and other styles
23

ಚಂದ್ರಾವತಿ, ಶೆಟ್ಟಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಮಹಿಳಾ ಸಬಲೀಕರಣ". AKSHARASURYA JOURNAL 06, № 05 (2025): 25 to 29. https://doi.org/10.5281/zenodo.15504175.

Full text
Abstract:
ʼಸಂವಿಧಾನ ಶಿಲ್ಪಿ’ ʼಬಾಬಾ ಸಾಹೇಬ್’ ಎಂದು ಜನಪ್ರಿಯರಾಗಿರುವ ಡಾ. ಬಿ. ಆರ್. ಅಂಬೇಡ್ಕರ್‌ರು ಭಾರತ ದೇಶ ಕಂಡ ಬಹುದೊಡ್ಡ ಸಮಾಜ ಸುಧಾರಕ ನ್ಯಾಯಶಾಸ್ತ್ರಜ್ಞರೂ ಅರ್ಥಶಾಸ್ತ್ರಜ್ಞರೂ ಆಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಮಾಹಾನ್ ಚಿಂತಕರು ಹೌದು. ಶ್ರೇಷ್ಠ ರಾಜಕೀಯ ನಾಯಕರಾಗಿರುವ ಇವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಸಮಾಜದ ಕಲ್ಯಾಣಕ್ಕಾಗಿ ಮಹಿಳೆಯರು ಮತ್ತು ದೀನದಲಿತ ವರ್ಗಕ್ಕಾಗಿ ಕೆಲಸ ಮಾಡಿದರು. ಎಲ್ಲಾ ಸಮಾಜಕ್ಕೂ ದಾರಿದೀಪರಾಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಕೇವಲ ಒಂದು ವರ್ಗಕ್ಕಾಗಿ ಹೋರಾಟ ಮಾಡಿದ್ದಲ್ಲ. ಕಾರ್ಮಿಕರು, ರೈತರು ಮತ್ತು ಮಹಿಳೆಯರನ್ನು ಒಳಗೊಂಡಿರುವ ʼಅಸಮಾನ ಸಾಮಾಜಿಕ ವ್ಯವಸ್ಥೆ ಮತ್ತು ತುಳಿತಕ್ಕೊಳಗಾದ ವರ್ಗದ ಮಾನವ ಹಕ್ಕುಗಳ ಹೋರಾಟಗಾರರಾಗಿ ಹೋರಾಡಿದವರು ಜಡವಾದ ಸಮಾಜವನ್ನು ಪ
APA, Harvard, Vancouver, ISO, and other styles
24

ಗಣೇಶ. "ಧರ್ಮ ಮತ್ತು ಅಂಬೇಡ್ಕರ್‌". AKSHARASURYA JOURNAL 06, № 05 (2025): 46 to 53. https://doi.org/10.5281/zenodo.15504212.

Full text
Abstract:
ಅಂಬೇಡ್ಕರ್‌ ಭಾರತದ ಒಬ್ಬ ಶ್ರೇಷ್ಠ ಪ್ರತಿಭಾವಂತ ಬುದ್ಧಿ ಜೀವಿ ಮತ್ತು ಮೇಧಾವಿ. ಪ್ರಪಂಚದ ಅಪ್ರತಿಮ ಚಿಂತಕರ ಸಾಲಿನಲ್ಲಿ ನಿಲ್ಲಬಲ್ಲ, ಮೇರು ವ್ಯಕ್ತಿತ್ವವುಳ್ಳ ಚಿಂತನಶೀಲ ವ್ಯಕ್ತಿ. ಅವರು ಜಗತ್ತಿನ ಎಲ್ಲಾ ಧಾರ್ಮಿಕ ಗ್ರಂಥಗಳನ್ನು ಆಸಕ್ತಿ ಮತ್ತು ಕುತೂಹಲದಿಂದ ಅಮೂಲಾಗ್ರವಾಗಿ ಅಧ್ಯಯನ ಮಾಡಿದ್ದರು. ಧರ್ಮವನ್ನು ಕುರಿತಂತೆ ರಾಬರ್ಟ್ ಸನ್ ಸ್ಮಿತ್ ಅವರ ಪರಿಕಲ್ಪನೆಯನ್ನು ಅಂಬೇಡ್ಕರ್‌ ಹಿಂದೂ ಧರ್ಮದ ತತ್ವಜ್ಞಾವನ್ನು ಕುರಿತ ತಮ್ಮ ಕೃತಿಯಲ್ಲಿ ಹೀಗೆ ಉಲ್ಲೇಖಿಸಿದ್ದಾರೆ. ಧರ್ಮ ಯಾವುದೇ ಕಾರಣಕ್ಕೂ ದುರ್ಬಲರನ್ನು ಶೋಷಿಸುವ ಅಸ್ತ್ರವಾಗಬಾರದು. ಹಿಂದೂ ಧಾರ್ಮಿಕ ವ್ಯವಸ್ಥೆಯಲ್ಲಿ ದೈವಿಕ ಪ್ರಭುತ್ವದ ಲಿಖಿತ ಸಂವಿಧಾನ ಮತ್ತು ಪುರೋಹಿತಶಾಹಿಯ ಅಘೋಷಿತ ಪ್ರಾಬಲ್ಯವನ್ನು ಕಾಪಾಡಿಕೊಂಡು ಬರಲಾಗಿದೆ. ಈ ಧರ್ಮದಲ್ಲಿ ಬಹುಸಂಖ್ಯಾತ ಹಿಂದುಳಿದ
APA, Harvard, Vancouver, ISO, and other styles
25

ಸಂಪತ್, ಬೆಟ್ಟಗೆರೆ. "ತೇಜಸ್ವಿ: ಪ್ರೀತಿ, ಜಾತಿ ಇತ್ಯಾದಿ". AKSHARASURYA JOURNAL 05, № 04 (2024): 69 to 93. https://doi.org/10.5281/zenodo.14289855.

Full text
Abstract:
ತೇಜಸ್ವಿಯವರ ಸಾಹಿತ್ಯ ಕುರಿತು ಒಂದು ನಿಟ್ಟಿನಿಂದ ತಮಾಷೆಯಾಗಿ ಅದರಲ್ಲಿ ಬರುವ ಬೈಗುಳಗಳನ್ನು ಸೀಮಿತ ದೃಷ್ಟಿಕೋನದಿಂದ ನೋಡುವ ಒಂದು ನೋಟ. ಅದರಂತೆ ಅದನ್ನು ತಪ್ಪಾಗಿ ಅರ್ಥೈಸಿಕೊಂಡು ತೇಜಸ್ವಿ ಎಂಬ ಜಾತ್ಯಾತೀತವಾದಿ ನಿಲುವಿನ ವ್ಯಕ್ತಿತ್ವವನ್ನೇ ಜಾತಿವಾದಿ ವ್ಯಕ್ತಿಯಾಗಿ ಒಂದೇ ದೃಷ್ಟಿಕೋನದಿಂದ ಏಕಮುಖಿ ಗ್ರಹಿಕೆಯಲ್ಲಿ ಕಂಡುಕೊಂಡಿರುವುದಕ್ಕೆ ಒಂದು ಪ್ರತಿಕ್ರಿಯಾತ್ಮಕ ವಿವೇಚನೆಯಾಗಿ ಈ ಲೇಖನ ನಿರೂಪಿತವಾಗಿದೆ.  ಉದಾಹರಣೆಗೆ ತೇಜಸ್ವಿಯವರ ಪರಿಸರದ ಕತೆ ಪುಸ್ತಕದಲ್ಲಿನ ಪಾತ್ರ ಕರಿಯಪ್ಪ ಮೇಲು ಜಾತಿಯ ಒಕ್ಕಲಿಗರ ಗೌಡ ಸಮುದಾಯದವನಾದುದರಿಂದ ಕೆಳವರ್ಗವೊಂದರ ಸಮುದಾಯದ ಪಾತ್ರವಾದ ಎಂಗ್ಟನನ್ನು ಬೈಗುಳದಲ್ಲಿ ಕೆಟ್ಟಪದಗಳನ್ನು ಬಳಸಿ ನಿಂದಿಸಿದ್ದಾನೆ; ಇದರಲ್ಲಿ ಹುಟ್ಟಿನ ಜಾತಿಯಿಂದ ಕರಿಯಪ್ಪನನ್ನೇ ಪ್ರತಿನಿಧಿಸುವ ತೇಜಸ್ವಿಯವರ ಒಕ್ಕಲಿಗ ಗೌಡ ಜ
APA, Harvard, Vancouver, ISO, and other styles
26

ಮಾದಪ್ಪ, ಜಿ. "'ತಮಂಧದ ಕೇಡು' ಕಥೆಯಲ್ಲಿ ಚಿತ್ರಣಗೊಂಡಿರುವ ಸಾಮಾಜಿಕ ವ್ಯವಸ್ಥೆ". AKSHARASURYA JOURNAL 05, № 03 Special Issue (2024): 45 to 52. https://doi.org/10.5281/zenodo.14246486.

Full text
Abstract:
ಭಾರತೀಯ ಸಾಮಾಜಿಕ ವ್ಯವಸ್ಥೆಯು ಬಹುತ್ವದ ನೆಲೆಯಿಂದ ಕೂಡಿದೆ. ಶೋಷಣೆಗೊಳಗಾದವರ ನೋವು, ಆಕ್ರೋಶ, ಸಂವೇದನೆಗಳನ್ನು ಪ್ರತಿಭಟನೆ, ಹೋರಾಟದ ಮೂಲಕ ಅಭಿವ್ಯಕ್ತಿಸುವ ಬಂಡಾಯ ಸಾಹಿತ್ಯ ಪಂಥದ ಆರಂಭಿಕ ಕಥೆಗಳು ಸಿಟ್ಟು, ಅವಮಾನ, ಹತಾಶೆ, ಆಕ್ರೋಶಗಳನ್ನು ರೋಷಾವೇಶದ ಭಾಷೆಯಲ್ಲಿಯೇ ಹೊರಹಾಕಿದೆ. ಈ ಕಾಲಘಟ್ಟದಲ್ಲಿ ಕಂಡುಬರುವ ಅಮರೇಶ ನುಗಡೋಣಿ ತಮ್ಮ ಕಥೆಗಳಲ್ಲಿ ಸಾಮಾಜಿಕ ಕಳಕಳಿ, ರಾಜಕೀಯಪ್ರಜ್ಞೆ ಹಾಗೂ ಪ್ರತಿಭಟನೆಯ ಮೂಲಕ ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸಿದ್ದಾರೆ. ಹಾಗೂ ತಮ್ಮ ಕಥೆಗಳಲ್ಲಿ 12ನೇ ಶತಮಾನದ ಬಸವಣ್ಣನ ಕಾಯಕ ವೃತ್ತಿಯ ಸಮಸಮಾಜದ ಕನಸಿನ ಸಮಾಜವನ್ನು ಮರುನಿರ್ಮಾಣ ಮಾಡಲು ಪ್ರಯತ್ನಿಸಿದ್ದಾರೆ. ದೇವನೂರು ಮಹಾದೇವ ಅವರ ಕಥೆಗಳನ್ನು ನೆನಪಿಸುವ ಇವರ ಕಥೆಗಳು ಅಲ್ಲಿನ ಪಾತ್ರಗಳಂತೆ ತಾತ್ವಿಕವಾಗಿ ಪ್ರತಿಭಟಿಸುವುದಿಲ್ಲ; ಮೃದುಧೋರಣೆಯಲ್ಲಿ ಸಾತ್
APA, Harvard, Vancouver, ISO, and other styles
27

ಹೇಮಲತ, ಪಿ. ಎನ್. "ಸಾಮರಸ್ಯದ ತಾಣಗಳಾಗಿ ಶಿಂಷಾ ಮಾರಮ್ಮ ದೇಗುಲ ಹಾಗೂ ಹಜರತ್ ಮರ್ದಾನಿ ಗೈಬ್ ದರ್ಗಾ". AKSHARASURYA JOURNAL 05, № 04 (2024): 34 to 40. https://doi.org/10.5281/zenodo.14289565.

Full text
Abstract:
ಕನ್ನಡ ನಾಡಿನಲ್ಲಿ ಪ್ರಾಚೀನ ಕಾಲದಿಂದಲೂ ಸಾಮರಸ್ಯವನ್ನು ಪ್ರತಿಬಿಂಬಿಸುವ ಅನೇಕ ಘಟನೆಗಳು ನಡೆಯುತ್ತಾ ಬಂದಿವೆ; ಅನೇಕ ಸ್ಥಳಗಳು ರೂಪುಗೊಂಡಿವೆ. ಸಂತ ಸಮುದಾಯವು ಸಾಮಾಜಿಕ ಸಾಮರಸ್ಯಕ್ಕಾಗಿ ಬೋಧಿಸುತ್ತಾ ನಡೆದು ಕನ್ನಡ ಸಂಸ್ಕೃತಿಯಲ್ಲಿ ಬಹುದೊಡ್ಡ ಕ್ರಾಂತಿಯನ್ನುಂಟುಮಾಡಿರುವುದು ಚಾರಿತ್ರಿಕ ಸಂಗತಿಯಾಗಿದೆ. ಕರ್ನಾಟಕದ ಅನೇಕ ಸಂತರೂ ಮತ್ತು ಅವರ ಶಿಷ್ಯಂದಿರ ಸೇವಾಕಾರ್ಯದ ಪ್ರಭಾವದಿಂದಾಗಿ ಸಾಮಾಜಿಕ ಸ್ವಾಸ್ಥ್ಯವೂ ಸಾಮರಸ್ಯವೂ ಸಾಧಿತಗೊಂಡು ಇಂದಿಗೂ ಜನಸಮುದಾಯಗಳು ಒಕ್ಕಲಾಗಿ ನಡೆದುಕೊಳ್ಳುತ್ತಿದ್ದಾರೆ. ಕಾವೇರಿ ನದಿಯ ಉಪನದಿಯಾದ ಶಿಂಷಾ ಹರಿವಿನ ಮಾರ್ಗದಲ್ಲಿ ರೂಪುಗೊಂಡಿರುವ ಶಿಂಷಾ ಮಾರಮ್ಮ ದೇವಾಲಯ, ಶಿವನಸಮುದ್ರ ದರ್ಗಾ ಅಥವಾ ದರ್ಗಾ ಹಜರತ್ ಮರ್ದಾನಿ ಗೈಬ್ ತಾಣಗಳು ಸಾಮಾಜಿಕ ಸಾಮರಸ್ಯಕ್ಕೆ ಹೆಸರುವಾಸಿಯಾಗಿವೆ.
APA, Harvard, Vancouver, ISO, and other styles
28

ಭವ್ಯ, ಆರ್. "ಚಾರಿತ್ರಿಕ ಹಿನ್ನೆಲೆಯಲ್ಲಿ ಪ್ರಭುತ್ವ: ಕರ್ನಾಟಕ ಮತ್ತು ಕನ್ನಡ ಭಾಷೆ". AKSHARASURYA JOURNAL 03, № 04. SPECIAL ISSUE. (2024): 59 to 68. https://doi.org/10.5281/zenodo.10929698.

Full text
Abstract:
ಭಾಷೆ ಮತ್ತು ಸಂಸ್ಕೃತಿ ಅಂತಃಸಂಬಂಧಿತವಾಗಿ ಏರ್ಪಟ್ಟ ರೂಪಕತೆಯಾಗಿದೆ. ಒಂದು ಪ್ರಾದೇಶಿಕ ಸಂಸ್ಕೃತಿ ರೂಪಿತವಾಗಲು ಅಲ್ಲಿಯ ಭಾಷೆಯೇ ಬಹುಮುಖ್ಯವಾದ ಅಂಶವಾಗಿರತ್ತದೆ. ಭಾಷೆ ಇರದೇ ಜಗತ್ತಿನ ಯಾವ ವ್ಯಾಪರವೂ ಇಲ್ಲ. ಜಗತ್ತಿನ ಚರಿತ್ರೆಯನ್ನು ಗಮನಿಸಿದರೆ ನಮಗೆ ವೇದ್ಯವಾಗುವ ಸತ್ಯ ಒಂದಿದೆ. ಯಾವ ಭಾಷೆಯು ಶ್ರೇಷ್ಠವಲ್ಲ, ಅದೇ ರೀತಿ ಯಾವ ಭಾಷೆಯೂ ಕನಿಷ್ಠವೂ ಅಲ್ಲ. ಜಗತ್ತಿನ ಭಾಷೆಗಳಲ್ಲಿ ಮೇಲು ಕೀಳು ಎಂಬ ಭಾವ ರೂಪಿತವಾಗಬೇಕಾದರೆ ಅದು ಕೇವಲ ಸಾಮಾಜಿಕ ಸಂಬಂಧಗಳಿಂದ, ರಾಜಕೀಯ ಪ್ರಭುತ್ವದಿಂದ ಮತ್ತು ಧಾರ್ಮಿಕ ಶ್ರೇಷ್ಠತೆಯ ಅಮಲಿನಿಂದ ಮಾತ್ರ ಆ ಪರಿಸ್ಥಿತಿ ನಿರ್ಮಾಣವಾಗಲು ಸಾಧ್ಯ. ಭಾಷೆಗಳನ್ನು ಆಡುವ ಸಮುದಾಯಗಳು ಚರಿತ್ರೆಯಲ್ಲಿ ಅನುಭವಿಸಿದ ಏರುಪೇರುಗಳು ಆಯಾ ಭಾಷೆಗಳ ಮೇಲೂ ಪರಿಣಾಮ ಬೀರಿರುತ್ತವೆ. ಪ್ರಬಲ ಪ್ರಭುತ್ವ ಅಧಿಕಾರವುಳ್ಳ ಸಮುದಾಯದ ಭಾಷೆಗ
APA, Harvard, Vancouver, ISO, and other styles
29

ಹೇಮಲತ, ಪಿ. ಎನ್. "ಮತ-ಮತಿಗಳ ಸಾಮರಸ್ಯದ ತಾಣವಾಗಿ 'ಮುತ್ತತ್ತಿ'". AKSHARASURYA JOURNAL 04, № 04 (2024): 45 to 52. https://doi.org/10.5281/zenodo.13284003.

Full text
Abstract:
ಪ್ರಾಚೀನ ಕಾಲದಿಂದಲೂ ಕನ್ನಡ ನಾಡಿನಲ್ಲಿ ಸಾಮರಸ್ಯವನ್ನು ಪ್ರತಿಬಿಂಬಿಸುವ ಅನೇಕ ಘಟನೆಗಳು ನಡೆಯುತ್ತಾ ಬಂದಿವೆ; ಅನೇಕ ಸ್ಥಳಗಳು ರೂಪುಗೊಂಡಿವೆ. ಸಂತ ಸಮುದಾಯವು ಸಾಮಾಜಿಕ ಸಾಮರಸ್ಯಕ್ಕಾಗಿ ಬೋಧಿಸುತ್ತಾ ನಡೆದು ಕನ್ನಡ ಸಂಸ್ಕೃತಿಯಲ್ಲಿ ಬಹುದೊಡ್ಡ ಕ್ರಾಂತಿಯನ್ನುಂಟುಮಾಡಿರುವುದು ಚಾರಿತ್ರಿಕ ಸಂಗತಿಯಾಗಿದೆ. ದಕ್ಷಿಣ ಕರ್ನಾಟಕದ ಮೇರುಸಂತರೂ ಧರೆಗೆ ದೊಡ್ಡವರೂ ಆದ ಶ್ರೀಮಂಟೇಸ್ವಾಮಿ ಅವರ ಪ್ರಭಾವದಿಂದಾಗಿ ಸಾಮಾಜಿಕ ಸ್ವಾಸ್ಥ್ಯವೂ ಸಾಮರಸ್ಯವೂ ಸಾಧಿತಗೊಂಡು ಇಂದಿಗೂ ಜನಸಮುದಾಯಗಳು ಒಕ್ಕಲಾಗಿ ನಡೆದುಕೊಳ್ಳುತ್ತಿದ್ದಾರೆ. ಮಂಟೇಸ್ವಾಮಿ ಪರಂಪರೆಯು ಮೂಲತಃ ಶೈವಮೂಲದ್ದಾದರೂ ವೈಷ್ಣವಮೂಲದ ಮುತ್ತತ್ತಿರಾಯನೊಂದಿಗೆ ಏರ್ಪಟ್ಟ ಸಾಮರಸ್ಯವು ಮಹೋನ್ನತವಾದುದು. ಇದರೊಂದಿಗೆ ಪ್ರಾಕೃತಿಕವಾದ ಶ್ರೀಮಂತ ಸೊಬಗನ್ನು ಹೊಂದಿರುವ ಮುತ್ತತ್ತಿ ತಾಣವು ಮತ-ಮತಿಗಳ ಸಾಮರಸ
APA, Harvard, Vancouver, ISO, and other styles
30

ನರಸಿಂಹಪ್ಪ, ಜೆ. "ಮೊದಲನೇ ತಲೆಮಾರಿನ ಸವಾಲುಗಳು: ಕರೋನಾ ಹಿನ್ನೆಲೆಯಲ್ಲಿ". AKSHARASURYA 06, № 02 (2025): 148 to 154. https://doi.org/10.5281/zenodo.15124196.

Full text
Abstract:
ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಪ್ರಮುಖ ಆಶಯವೇ ಅಸಮಾನತೆ ನಿವಾರಿಸಿ ಎಲ್ಲರಿಗೂ ಸಾಮಾಜಿಕ ಆರ್ಥಿಕ ರಾಜಕೀಯ ಪ್ರಕ್ರಿಯೆಗಳಲ್ಲಿ ಸಮಾನ ಅವಕಾಶ ಒದಗಿಸುವುದು. ಹೀಗಾಗಿ ಕರೋನಾ ತಂದ ಬಿಕ್ಕಟ್ಟುಗಳನ್ನು ವಿವಿದ ಆಯಾಮಗಳನ್ನು ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ಚರ್ಚಿಸುವ ಅಗತ್ಯವಿದೆ. ಕರೋನಾ ಸನ್ನಿವೇಶದಲ್ಲಿ ಶ್ರೀಸಾಮಾನ್ಯರ ಹಕ್ಕುಗಳನ್ನು ಮರೆಮಾಚಲಾಗುತ್ತಿದೆ. ಈ ಸಾಂಕ್ರಾಮಿಕವು ಹರಡುವಲ್ಲಿ ಯಾವುದೇ ಆರ್ಥಿಕ ತಾರತಮ್ಯ ಮಾಡುತ್ತಿಲ್ಲ ಆದರೆ, ಇದರಿಂದ ಮುಕ್ತಿ ಪಡೆಯಲು ದೊರೆಯುವ ಆರೋಗ್ಯ ಸೌಲಭ್ಯಗಳು ಶ್ರೇಣಿಕೃತವಾಗಿವೆ. ಈ ಮೂಲಕ ಸಮ ಸಮಾಜವನ್ನು ನಿರ್ಮಾಣ ಮಾಡಲು ಬೇಕಾಗುವ ಪರಿಭಾಷೆಗಳ ಮುಖಾಂತರ ಅರ್ಥೈಸಿಕೊಳ್ಳುವ ಜರೂರು ಇದೆ. ಕೇಂದ್ರದಿಂದ ಅಂಚೆಗೆ ತಳ್ಳಲ್ಪಟ್ಟ ಶೋಷಿತ ಸಮುದಾಯಗಳ ಸವಾಲುಗಳನ್ನು ಮರು ಚಿಂತನೆಗೆ ಒಳಪಡಿಸಲಾಗಿದೆ. 
APA, Harvard, Vancouver, ISO, and other styles
31

ಮ.ಸು.ಕೃಷ್ಣಮೂರ್ತಿ. "ಔತ್ತರೇಯ ಸಂತರ ಮೇಲೆ ವೀರಶೈವ ಪ್ರಭಾವ". AKSHARASURYA 04, № 03 (2024): 01 to 36. https://doi.org/10.5281/zenodo.12701300.

Full text
Abstract:
ಬಹುಸಾಂಸ್ಕೃತಿಕ ಸಂಬಂಧಗಳ ಸಂಶೋಧಕ-ಸಾಧಕರು ಮ.ಸು.ಕೃಷ್ಣಮೂರ್ತಿ ಮನುಕುಲವನ್ನು ಇಡಿಯಾಗಿ ಕಾಣುವ ಮನಸ್ಸು, ಕನ್ನಡ-ಹಿಂದಿ ಭಾಷೆ-ಸಾಹಿತ್ಯಗಳ ಸೇತುವೆ, ಎರಡು ಭಾಷೆಗಳಲ್ಲೂ ಬರೆದ ಸವ್ಯಸಾಚಿ, ಬಹುಪ್ರಕಾರಗಳ ಸಾಹಿತ್ಯಕೃಷಿಕ, ಭಾರತೀಯ ಅಧ್ಯಾತ್ಮ ಪರಂಪರೆಯ ಮಹಾಶೋಧಕ ಮೊದಲಾದ ಪ್ರಸಿದ್ಧಿಗೆ ಭಾಜನರಾದ ಸಾಹಿತಿ ಮ.ಸು.ಕೃಷ್ಣಮೂರ್ತಿ ಅವರು. ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿರುವ ಶ್ರೀಯುತರ ಒಂದೊಂದು ಪುಸ್ತಕವೂ ಇವರ ಆಳವಾದ ವಿದ್ವತ್ತಿಗೆ ಸಾಕ್ಷಿಯಾಗಿವೆ. ಕಾದಂಬರಿ, ಕವಿತೆ, ಜೀವನ ಚರಿತ್ರೆ, ಸಣ್ಣಕಥೆ, ನಾಟಕ, ಲಲಿತ ಪ್ರಬಂಧ, ವಚನಗಳು, ಮಕ್ಕಳ ಸಾಹಿತ್ಯ, ಸಂಪಾದನೆ, ಸಂಶೋಧನೆ - ಈ ಎಲ್ಲ ಕ್ಷೇತ್ರಗಳನ್ನು ಸಮೃದ್ಧಗೊಳಿಸುವುದರ ಜೊತೆಗೆ ಎಂ.ಎಸ್.ಕೆ.. ಅವರು ಹಿಂದಿಯಿಂದ ಹಾಗೂ ಇಂಗ್ಲಿಷ್‌ನಿಂದ ಕನ್ನಡಕ್ಕೆ ವಿಪುಲವಾಗಿ ಅನುವಾದಿಸಿದ್ದಾರೆ;
APA, Harvard, Vancouver, ISO, and other styles
32

SAILUS, VINOD S. "ಭಾರತಾಂತ್ಲ್ಯಾ ಅಂತರ್-ಧರ್ಮ್ ಸಂವಾದಾಚಿ ಸುರ್ವಿಲಿ ದೇಖ್ ಜಾವ್ನ್ ಫಾ. ಥೊಮಸ್ ಸ್ಟೀಫನ್ಸ್ ಹಾಂಚೆಂ ‘ಕ್ರಿಸ್ತಪುರಾಣ್’". MJES Journal of Amar Konkani 4, № 2 (2025): 48–65. https://doi.org/10.69852/aloy.mjesjak.4.2/18614.

Full text
Abstract:
ಹೆಂ ಲೇಖನ್ ಫಾ| ಥೊಮಸ್ ಸ್ಟೀಫನ್ಸ್ ಹಾಂಚೆಂ ಕ್ರಿಸ್ತಪುರಾಣ್ ಭಾರತಾಂತ್ ಅಂತರ್ಧರ್ಮ್ ಸಂವಾದಾಚಿ ಸುರ್ವಿಲಿ ದೇಖ್ ಜಾವ್ನ್ ಘೆವ್ನ್ ಸಮಕಾಲೀನ್ ಮಿಶೊನರಿ ವಾವ್ರಾಕ್ ತಾಚಿ ಪ್ರಾಸಂಗಿಕತಾ ಕಿತ್ಲಿ ಮ್ಹಳ್ಳ್ಯಾಚೆರ್ ಧ್ಯಾನ್ ಕೇಂದ್ರಿತ್ ಕರ್ತಾ. ಕ್ರಿಸ್ತಿ ಸಂದೇಶ್ ಪ್ರಭಾವಿಕ್ಪಣಾನ್ ಕಳಂವ್ಕ್ ಸ್ಟೀಫನ್ಸ್ ಹಾಣೆಂ ಥಳೀಯ್ ಭಾಸ್, ಸಾಂಸ್ಕೃತಿಕ್ ಅಂಶ್ ಆನಿ ಭಕ್ತಿಚೆ ಸಂಪ್ರದಾಯ್ ಉದ್ದೇಶ್ಪೂರ್ವಕಿಂ ವಾಪಾರ್ಲಲೆ ದಾಕವ್ನ್ ದಿತಾ. ಹ್ಯಾ ಲೇಖನಾಂತ್ ಸಾಂಸ್ಕೃತಿಕ್ ಸಂವೇದನಶೀಲತಾಯ್ (cultural sensitivity), ಭಾಶೀಕ್ ಅನುಕೂಲನ್ (linguistic adaptation/ಭಾಶೆಚೆಂ ರೂಪಾಂತರಣ್) ಆನಿ ಆಧುನಿಕ್ ಮಿಸಾಂವಾಂತ್ ಥಳೀಯ್ ಸಂಪ್ರದಾಯಾಂಕ್ ದೀಜೆ ಜಾಲ್ಲೊ ಗೌರವ್ (ದೇಶಿ ಪರಂಪರೆಕ್ ಮಾನ್)- ಹ್ಯಾ ವಿಷಯಾಂಚೆರ್ ಭೊರ್ ದಿಲಾ. ಹೆ ಅಭ್ಯಾಸ್ ಆಪ್ಣಾಂವ್ಚೆ ಮಾರಿಫ
APA, Harvard, Vancouver, ISO, and other styles
33

ಜ್ಯೋತಿ, ಕೆ. ಎಸ್. "ಚಂದ್ರಶೇಖರ ಕಂಬಾರರ ನಾಟಕಗಳಲ್ಲಿ ದೇಸಿ ಸಂಸ್ಕೃತಿ". AKSHARASURYA JOURNAL 03, № 04. SPECIAL ISSUE. (2024): 126 to 138. https://doi.org/10.5281/zenodo.10929863.

Full text
Abstract:
ಕನ್ನಡದ ಪ್ರಸಿದ್ಧ ನಾಟಕಕಾರರಲ್ಲಿ ಚಂದ್ರಶೇಖರ ಕಂಬಾರರು ಪ್ರಮುಖರಾಗಿದ್ದಾರೆ. ಘೋಡಗೇರಿಯಲ್ಲಿ ಜನಿಸಿದ ಕಂಬಾರರು ಹಳ್ಳಿ ಬದುಕಿನ ವಿವಿಧ ಮಜಲುಗಳನ್ನು ನೋಡುತ್ತಾ ಅನುಭವಿಸುತ್ತಲೇ ಬಾಲ್ಯವನ್ನು ಕಳೆದವರು. ತಾಯಿ ಚೆನ್ನಮ್ಮ ಹಾಡುಗಾರ್ತಿಯೂ, ಕತೆಗಾರ್ತಿಯೂ ಆಗಿದ್ದರು. ಮಾವ ರಾಮಪ್ಪ ವಿಭಿನ್ನ ವ್ಯಕ್ತಿತ್ವದ ಕ್ರಿಯಾಶೀಲ ವ್ಯಕ್ತಿ. ಸುಲದಾಳದಲ್ಲಿದ್ದ ದೊಡ್ಡಮ್ಮನೂ ಅದ್ಭುತ ಕತೆಗಾರ್ತಿ. ವರ್ಷದಲ್ಲಿ ಕನಿಷ್ಠ ಮೂರು ತಿಂಗಳುಗಳ ಕಾಲ ದೊಡ್ಡಮ್ಮನೊಂದಿಗೆ ಕಳೆಯುವುದು ಕಂಬಾರರಿಗೆ ರೂಢಿಯಾಗಿತ್ತು. ಇವರೆಲ್ಲರ ಬಾಯಿಯಿಂದ ಹಾಡು ಕೇಳುವುದು, ಕತೆಕೇಳುವುದು ಕಂಬಾರರಿಗೆ ಬಹು ಮೆಚ್ಚಿನ ವಿಷಯವಾಗಿತ್ತು. ಹೀಗಾಗಿ ಬಾಲ್ಯದಲ್ಲಿಯೇ ಇವರಿಗೆ ಅಧೋಲೋಕದ ಮಾಟ, ಮಂತ್ರ, ತಂತ್ರ ವಿದ್ಯೆಗಳ ವಿಸ್ಮಯ ಪ್ರಪಂಚವೂ ಪರಿಚಯವಾಗಿತ್ತು. ಹೀಗಾಗಿಯೇ ಇವರ ನಾಟಕಗಳಲ್ಲಿ ಜನಪದ ಜಗ
APA, Harvard, Vancouver, ISO, and other styles
34

ಚರಣರಾಜ, ಜೆ. ಹೆಚ್. "ಮಲೆನಾಡಿನ ಜನಪದ: ಅಭಿವ್ಯಕ್ತಿ ಮೀಮಾಂಸೆ (ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂ ಕನ್ನು ಅನುಲಕ್ಷಿಸಿ)". AKSHARASURYA 04, № 03 (2024): 44 to 54. https://doi.org/10.5281/zenodo.12672637.

Full text
Abstract:
‘ಮಲೆನಾಡಿನ ಜನಪದ: ಅಭಿವ್ಯಕ್ತಿ ಮೀಮಾಂಸೆ’ ಈ ಲೇಖನವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಜನಪದೀಯ ಸಂಸ್ಕೃತಿ ಸಮೀಕ್ಷೆಯಾಗಿದೆ. ಪ್ರತಿಯೊಂದು ಸ್ಥಳವೂ ತನ್ನದೇ ಆದ ಆಧೀಮ ಸಂಸ್ಕೃತಿಯಿಂದ ಗುರುತಿಸಿಕೊಳ್ಳುವ ಹಾಗೆ ಅಪ್ಪಟ ಮಲೆನಾಡಿನ ಸೊಗಡನ್ನು, ಕಂಪನ್ನು ಹೊಂದಿದ ಸಾಗರ ತಾಲ್ಲೂಕಿನ ಪರಿಸರವು ಜೀವವೈವಿಧ್ಯತೆ, ಜನವೈವಿಧ್ಯತೆಯ ಜೊತೆಗೆ ಬದುಕಿನ ವೈವಿಧ್ಯತೆಗಳಿಂದ ಕೂಡಿದೆ. ಇಲ್ಲಿನ ಜನರ ಆಚರಣೆ, ಆರಾಧನೆ, ದೈವ, ಹಬ್ಬ, ಕೃಷಿ, ಪಶುಪಾಲನೆ, ಅಡುಗೆ, ಉಡುಗೆ, ತೊಡುಗೆ, ಸಂಪ್ರದಾಯ, ಪದ್ಧತಿ, ಮದುವೆ, ಹುಟ್ಟು, ಸಾವು ಮುಂತಾದ ಸಂದರ್ಭಗಳಲ್ಲಿ ಸಮುದಾಯಗಳ ಬದುಕಿನ ವಿನ್ಯಾಸದ ಸ್ವರೂಪಗಳು ಭಿನ್ನತೆಗಳಿಂದ ಕೂಡಿವೆ. ಇಲ್ಲಿನ ಜನರ ಆಚರಣೆಗಳು ಆರಿದ್ರಾಮಳೆ ಹಬ್ಬ, ಕೂರಿಗೆ ಹಬ್ಬ, ಪಂಚಮಿ, ಗಣೇಶ ಚತುರ್ಥಿ, ಭೂಮಿ ಹುಟ್ಟಿಮೆ, ದೀಪಾವಳಿ, ಕಣ
APA, Harvard, Vancouver, ISO, and other styles
35

ASHOKA, N. S. "ಮರಾಠಿ ದಲಿತ ಕಾವ್ಯ ನಡೆದುಬಂದ ದಾರಿ". AKSHARASURYA JOURNAL 03, № 03 (2024): 79 to 86. https://doi.org/10.5281/zenodo.10775141.

Full text
Abstract:
ಪ್ರಸ್ತುತ ಸಂಶೋಧನಾ ಲೇಖನವು ಮರಾಠಿ ದಲಿತ ಕಾವ್ಯ ಬೆಳೆದುಬಂದ ಹಾದಿಯನ್ನು ಕುರಿತು ಚರ್ಚಿಸುತ್ತದೆ. ಮಹಾರಾಷ್ಟ್ರದಲ್ಲಿ ದಲಿತ ಸಾಹಿತ್ಯ ಹುಟ್ಟುಪಡೆಯಲು ದೊರೆತ ಸ್ಫೂರ್ತಿ ಹಾಗೂ ಪ್ರೇರಣೆಗಳ ಹುಡುಕಾಟದ ನೆಲೆಯನ್ನು ಕಂಡುಕೊಳ್ಳುವ ಪ್ರಯತ್ನವನ್ನು ಮಾಡಲಾಗಿದೆ. ಮರಾಠಿ ದಲಿತ ಸಾಹಿತ್ಯ ಇಡೀ ಭಾರತೀಯ ಇತರೆ ಭಾಷೆಗಳ ದಲಿತ ಸಾಹಿತ್ಯಗಳಿಗಿಂತ ಹೆಚ್ಚು ಪ್ರಬಲವಾಗಿ ರೂಪುಗೊಳ್ಳಲು ಕಾರಣವಾದ ಐತಿಹಾಸಿಕ ಮೈಲಿಗಲ್ಲುಗಳನ್ನು ಗುರುತಿಸಲಾಗಿದೆ. ಮರಾಠಿ ದಲಿತ ಸಾಹಿತ್ಯ 1970 ರಿಂದೀಚೆಗೆ ಬಹಳಷ್ಟು ಪ್ರಚಲಿತಕ್ಕೆ ಬಂದಿದ್ದರೂ, ಅದರ ಮೂಲ ಬೇರುಗಳು ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಜ್ಯೋತಿ ಬಾಪುಲೆ ಹಾಗೂ ಅಕ್ಷರದವ್ವ ಸಾವಿತ್ರಿ ಬಾಪುಲೆ ಅವರ ಚಳುವಳಿಗೆ ಹೋಗುತ್ತದೆ. ಮರಾಠಿ ದಲಿತ ಸಾಹಿತ್ಯಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬಹುದೊಡ್ಡ ನಿಧಿಯ ಆಗರವಾಗಿ
APA, Harvard, Vancouver, ISO, and other styles
36

ವಿನಯ, ಕುಮಾರ್, та ಗೌಡ ಆರ್. ನಾಗಪ್ಪ. "ಮಾತಿಲ್ಲದ ಸಮುದಾಯಕ್ಕೆ ಮಾತಾದ ಕವಿ: ಡಾ. ಸಿದ್ಧಲಿಂಗಯ್ಯ". AKSHARASURYA 03, № 05 (2024): 52–60. https://doi.org/10.5281/zenodo.10938039.

Full text
Abstract:
ಸಾಮಾಜಿಕ ಶ್ರೇಣೀಕರಣ ಭಾರತದ ಸಮಾಜದ ಬಹುಮುಖ್ಯವಾದ ಲಕ್ಷಣ. ಅಂದರೆ ಅದು ಜಾತಿಯ ಆಧಾರದ ಮೇಲೆ ನಿರ್ಧರಿತವಾಗುತ್ತದೆ. ಈ ಶ್ರೇಣೀಕರಣದ ವ್ಯವಸ್ಥೆಯು ಒಂದಿಷ್ಟು ವರ್ಗಗಳನ್ನು ಅಧೀನವಾಗಿಸಿಕೊಳ್ಳುವ ಮೇಲ್ವರ್ಗದ ಉತ್ಪನ್ನವಾಗಿದೆ. ಈ ವರ್ಗವು ಇಲ್ಲಿನ ಕೆಲವು ಸಮುದಾಯಗಳನ್ನು ಹೀನವೆಂದು ಗುರುತಿಸಿಕೊಂಡು ಶತಮಾನಗಳಿಂದ ಶೋಷಣೆಯನ್ನು ಮಾಡಿಕೊಂಡು ಬಂದಿತ್ತು. ಈ ಕೆಳಜಾತಿಗಳಿಗೆ ಯಾವುದೇ ಹಕ್ಕುಗಳು ಇಲ್ಲದೇ ಮೆಲ್ವರ್ಗದ ಜೀತಕ್ಕಷ್ಟೇ ಸೀಮಿತವಾಗಿಸಲಾಗಿತ್ತು. ಶಿಕ್ಷಣ, ಧಾರ್ಮಿಕತೆ, ಸಾಮಾಜಿಕ ಜೀವನ, ಸಮಾನತೆ ಮೊದಲಾದವುಗಳು ಇವರಿಗೆ ಪರಿಚಯವೇ ಇರಲಿಲ್ಲ. ಇವರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿ ಮಾಡಲಾಗಿತ್ತು. ಭಾರತಕ್ಕೆ ಬ್ರಿಟಿಷರು ಬಂದ ನಂತರ ಅವರು ಇಲ್ಲಿ ಎಲ್ಲರಿಗೂ ಶಿಕ್ಷಣ ನೀಡಿದ್ದರಿಂದಾಗಿ ದಲಿತರಲ್ಲಿ ಹೊಸ ಆಶಾಕಿರಣ ಮೂಡಿತು. ಮುಂದೆ ಅಂಬೇಡ್ಕರ್ ಅ
APA, Harvard, Vancouver, ISO, and other styles
37

ಆಶಾಲತಾ, ಪಿ. "ಭಾರತದ ಪ್ರಜಾತಂತ್ರ: ಡಾ. ಬಿ.ಆರ್. ಅಂಬೇಡ್ಕರ್‌ ಚಿಂತನೆಗಳು". AKSHARASURYA JOURNAL 06, № 05 (2025): 01 to 09. https://doi.org/10.5281/zenodo.15504104.

Full text
Abstract:
ಭಾರತದಲ್ಲಿ ಮಾನವ ಹಕ್ಕುಗಳು, ಸಾಮಾಜಿಕ ನ್ಯಾಯ, ಮಹಿಳಾ ಹಕ್ಕುಗಳ ಬಗೆಗೆ ತೀವ್ರವಾಗಿ ಚಿಂತಿಸಿ, ಆ ಸಾಮಾಜಿಕ ಸುಧಾರಣೆಗಳಿಗೆ ಕಾನೂನಿನ ಚೌಕಟ್ಟು ಅವಶ್ಯವೆಂದು, ಭಾರತದ ಸಂವಿಧಾನದಲ್ಲಿ ಆ ಮೌಲ್ಯಗಳನ್ನು ಹಲವಾರು ವಿಧಿಗಳ ರೂಪದಲ್ಲಿ ಕ್ರೋಢೀಕರಿಸಿ, ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ, ಆತ್ಮಗೌರವ ಮತ್ತು ಅನ್ಯಾಯಗಳ ವಿರುದ್ಧ ಹೋರಾಟದ ಮನೋಭಾವವನ್ನು ಮೂಡಿಸಿದ ಮಹಾನ್ ಮಾನವತಾವಾದಿ, ಸಂವಿಧಾನಶಿಲ್ಪಿ, ಅರ್ಥಶಾಸ್ತ್ರಜ್ಞ, ಕಾನೂನು ತಜ್ಞ ಡಾ. ಬಾಬಾಸಾಹೇಬ್ ಅಂಬೇಡ್ಕರ್‌‌ರವರು. ಮೂಲತ ಅಂಬೇಡ್ಕರ್‌‌ರವರು, ಬೆಳೆದು ಬಂದ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳು, ಅಸ್ಪೃಶ್ಯತೆ, ಬಡತನ, ದೌರ್ಜನ್ಯ ಈ ಎಲ್ಲಾ ಜಾತಿಯ ಅಸಮಾನತೆಗಳ ಭೀತಿಗಳನ್ನು, ಒಳಗೊಂಡ ಸಮಾಜವಾಗಿತ್ತು. ಹಾಗಾಗಿ ಸಹಜವಾಗಿಯೇ ಶೋಷಿತ ಸಮುದಾಯಗಳ ಶೋಷಣೆಯ ವಿವಿಧ ಸ್ವರೂಪಗಳ
APA, Harvard, Vancouver, ISO, and other styles
38

ಸಂತೋಷ್, ಕುಮಾರ್ ಆರ್.ಎಂ. "ಜನಮಾಧ್ಯಮವಾಗಿ ಸಾಮಾಜಿಕ ಜಾಲತಾಣ". AKSHARASURYA JOURNAL 06, № 05 (2025): 186 to 200. https://doi.org/10.5281/zenodo.15504635.

Full text
Abstract:
ಇತ್ತೀಚಿನ ತಂತ್ರಜ್ಞಾನ ವಿಕಾಸದೊಂದಿಗೆ ಸಾಮಾಜಿಕ ಜಾಲತಾಣಗಳು ಜನಮಾಧ್ಯಮದ ಪ್ರಮುಖ ಅಂಗವಾಗಿ ಪ್ರಭಾವ ಬೀರುತ್ತಿವೆ. ಮಾಹಿತಿಯ ತ್ವರಿತ ಹರಡುವಿಕೆ, ವ್ಯಾಪಕ ಪ್ರಭಾವ ಮತ್ತು ಸಮುದಾಯಗಳ ರೂಪುಗೊಳಿಸುವಿಕೆ ಎಂಬ ಅಂಶಗಳಿಂದ ಇವು ಪ್ರಬಲ ಮಾಧ್ಯಮವಾಗಿ ಪರಿಣಮಿಸಿವೆ. ಇವು ವೈಯಕ್ತಿಕ, ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಮಹತ್ತರ ಪಾತ್ರ ವಹಿಸುತ್ತಿವೆ. ಸಾಮಾಜಿಕ ಜಾಲತಾಣಗಳ ಅಸ್ತಿತ್ವವು ಸಂವಹನದಲ್ಲಿ ಹೊಸ ಯುಗವನ್ನು ಆರಂಭಿಸಿದ್ದು, ಲೋಕದ ಎಲ್ಲೆಡೆಯ ಜನರನ್ನು ಪರಸ್ಪರ ಸಂಪರ್ಕಿಸುವ ಸಾಮರ್ಥ್ಯವನ್ನು ಹೊಂದಿದೆ. ಇವು ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅವಕಾಶ ನೀಡುವುದರೊಂದಿಗೆ, ಸುದ್ದಿಗಳನ್ನು ಹರಡುವ ಪ್ರಮುಖ ವೇದಿಕೆಯಾಗಿಯೂ ಕಾರ್ಯನಿರ್ವಹಿಸುತ್ತವೆ. ಜನಪ್ರಿಯತೆಯನ್ನು ಗಳಿಸಲು ಹಾಗೂ ಬುದ್ಧಿವಂತ ಸಮಾಜವನ್ನು ರೂಪಿಸಲ
APA, Harvard, Vancouver, ISO, and other styles
39

ಗಣೇಶ, (ಚಿಕ್ಕಮಗಳೂರು ಗಣೇಶ). "ಹಿಂದುಳಿದ ವರ್ಗಗಳ ಚಳವಳಿ: ಚಾರಿತ್ರಿಕ ಹಿನ್ನೆಲೆ, ಸ್ವರೂಪ ಹಾಗೂ ಮಹತ್ವ". AKSHARASURYA JOURNAL 03, № 04. SPECIAL ISSUE. (2024): 38 to 49. https://doi.org/10.5281/zenodo.10929675.

Full text
Abstract:
ಕನ್ನಡ ನೆಲದಲ್ಲಿ ಬಸವಣ್ಣನ ಸಾಂಸ್ಕೃತಿಕ ನಾಯಕತ್ವದಲ್ಲಿ ವಚನ ಸಾಹಿತ್ಯಾಭಿವ್ಯಕ್ತಿಯ ಮೂಲಕ ಜರುಗಿದ ಸಮಾನತೆಯ ಚಿಂತನೆಯ ಹೋರಾಟ ಚರಿತ್ರೆಯಲ್ಲಿ ಮಹತ್ವದ್ದಾಗಿದೆ. ಅದು ಸಂಭವಿಸಿದ ಕಾಲ 12ನೆಯ ಶತಮಾನ. ಅದರ ತರುವಾಯ 19ನೆಯ ಶತಮಾನದಲ್ಲಿ ‘ಬ್ರಾಹ್ಮಣ್ಯ ಆಡಳಿತಶಾಹಿ ಯಜಮಾನಿಕೆ’ ವಿರುದ್ಧ ಹಿಂದುಳಿದ ವರ್ಗಗಳನ್ನು ಜಾಗೃತಿಗೊಳಿಸಲು ಕೆಳಕಾಣಿಸಿದ ಹೋರಾಟಗಳು ಮಹತ್ವದ ಪಾತ್ರ ವಹಿಸಿದವು. ಮಹಾರಾಷ್ಟ್ರದ ಜೋತಿರಾವ್ ಮತ್ತು ಸಾವಿತ್ರಿಬಾಯಿ ಫುಲೆ ದಂಪತಿಗಳು ‘ಸತ್ಯಶೋಧಕ ಸಮಾಜ’ದ ಮುಖಾಂತರ, ಬ್ರಾಹ್ಮಣ್ಯ ಪ್ರಾಬಲ್ಯದ ವಿರೋಧ-ಶೂದ್ರ ದಲಿತರಿಗೆ ಸಮಾನತೆಯ ಹಕ್ಕು-ಮಹಿಳೆಯರ ಶಿಕ್ಷಣದ ಸಲುವಾಗಿ ಹಗಲಿರುಳು ಹೋರಾಡಿದರು. ಶಾಹು ಮಹಾರಾಜರು ತಮ್ಮ ಸಂಸ್ಥಾನದ ಆಡಳಿತ ವ್ಯವಸ್ಥೆಯಲ್ಲಿ ಬ್ರಾಹ್ಮಣೇತರರಿಗೆ ಅವಕಾಶ ನೀಡುವ ಉದ್ದೇಶದಿಂದ ಉದ
APA, Harvard, Vancouver, ISO, and other styles
40

ಸತೀಶ, ಪಿ., та ಅಯ್ಯಂಗಾರ್ ಶಲ್ವಪಿಳ್ಳೈ. "ಸಾಂಸ್ಕೃತಿಕ ಹಿನ್ನಲೆಯಲ್ಲಿ ದೇವಿ ಶಿಲ್ಪಗಳ ಪರಿಕಲ್ಪನೆ". AKSHARASURYA JOURNAL 06, № 01 (2025): 44 to 55. https://doi.org/10.5281/zenodo.14961403.

Full text
Abstract:
ಮಂಡ್ಯ ಜಿಲ್ಲೆಯ ಎಂಬುದು ಕರ್ನಾಟಕ ರಾಜ್ಯದಲ್ಲಿ ಕಂಡುಬರುವ ಒಂದು ಪ್ರಸಿದ್ಧ ಜಿಲ್ಲೆ ಹಾಗೂ ಪ್ರವಾಸಿ ತಾಣ ಕೇಂದ್ರವಾಗಿದ್ದು, ಇದು ಮೈಸೂರಿನಿಂದ ಸುಮಾರು 35 ಕಿಲೋ ಮೀಟರ್ ದೂರದಲ್ಲಿ ಕಂಡುಬರುತ್ತದೆ. ಈ ಜಿಲ್ಲೆಯನ್ನು ಪ್ರಮುಖವಾಗಿ 7 ತಾಲೂಕುಗಳನ್ನು 11 ಪಟ್ಟಣ 31 ಹೋಬಳಿ 232 ಮಂಡಲ ಪಂಚಾಯಿತಿ ಹಾಗೂ 1370 ಗ್ರಾಮಗಳನ್ನು ಒಳಗೊಂಡಿದೆ. ಈ ಜಿಲ್ಲೆಯು 01-07-1939ರಲ್ಲಿ ಮೈಸೂರು ಪ್ರಾಂತ್ಯದಿಂದ ಬೇರ್ಪಟ್ಟು ಒಂದು ಸ್ವತಂತ್ರ ಜಿಲ್ಲೆಯಾಗಿ ರಚನೆಗೊಂಡಿತು. ಸಮುದ್ರ ಮಟ್ಟದಿಂದ ಸುಮಾರು 760 ರಿಂದ 920 ಮೀಟರ್ ಅಂತರದಲ್ಲಿ ಕೇಂದ್ರೀಕೃತಗೊಂಡಿದೆ. ದ್ವಾಪರಯುಗದಲ್ಲಿ ಮಂಡಮೇಮು ಎಂಬ ಋಷಿಯು ಇಲ್ಲಿ ವಾಸಿಸುತ್ತಿದ್ದ ಹಿನ್ನೆಲೆ ಮತ್ತು ಮಾಂಡವ್ಯ ಎಂಬ ಋಷಿಯು ಇಲ್ಲಿನ ಅರಣ್ಯ ಪ್ರದೇಶದಲ್ಲಿ ವಾಸವಾಗಿದ್ದು ಇಲ್ಲಿ ಅರಣ್ಯ ಪ್ರಾಣಿಗಳಿಗೆ ವೇದವನ್ನು ಉಪ
APA, Harvard, Vancouver, ISO, and other styles
41

ಶೈಲಜ, ಹಿರೇಮಠ, та ಎಂ. ಭೈರಪ್ಪ ಕುಪ್ಪನಹಳ್ಳಿ. "ಬುಡಕಟ್ಟು ಮಹಿಳೆ: ಸ್ಥಾಪಿತ ಗ್ರಹಿಕೆಗಳಿಗೆ ಭಿನ್ನಮತ". AKSHARASURYA 05, № 02 (2024): 01 to 34. https://doi.org/10.5281/zenodo.14035474.

Full text
Abstract:
ಪ್ರಸ್ತುತ ಸಂದರ್ಭದಲ್ಲಿ ವಿಶಾಲಾರ್ಥ ದೃಷ್ಟಿಕೋನದ ಬರಹಗಾರರಾಗುವುದೆಂದರೆ, ಸಮಾಜದಲ್ಲಿನ ಜಾತಿ, ಪ್ರದೇಶ, ಬುಡಕಟ್ಟು, ಆದಿವಾಸಿ ಮತ್ತು ಜಂಡರ್ ಆಧಾರಿತ ಶ್ರೇಣೀಕರಣವನ್ನು ಮೀರುವುದೇ ಆಗಿದೆ; ಹಾಗಿದ್ದರೂ ಅಸಮಾನತೆಗೆ ಬುನಾದಿಯೊದಗಿಸುವ ಶ್ರೇಣೀಕರಣವನ್ನು ಅಸ್ಮಿತೆಯಾಗಿ, ಅನನ್ಯತೆಯಾಗಿ ಚಿಂತಕರು ನಿರೂಪಿಸಿದ್ದರ ಪರಿಣಾಮದಿಂದಾಗಿ, ಅಸಮಾನತೆಯನ್ನು ಸಮರ್ಥಿಸುವ ನಿರೂಪಣೆಗಳು ಸಾಹಿತ್ಯ ಲೋಕದಲ್ಲೂ ನಿರಾತಂಕವಾಗಿ ಮುಂದುವರೆದಿವೆ. ಬರಹಲೋಕದೊಳಗಿನ ಇಂತಹ ನಿರೂಪಣೆಯ ರಾಜಕಾರಣವೇ ಸತ್ಯವನ್ನು ಸೃಷ್ಟಿಸುತ್ತ, ಅದನ್ನು ಒಪ್ಪುವಂತೆ ಜ್ಞಾನದ ಅಧಿಕಾರದ ನೆಲೆಯಲ್ಲಿ ಒತ್ತಾಯಿಸುತ್ತದೆ; ಅಧ್ಯಯನದೊಳಗಿನ ಬರಹಗಾರರ ಉದ್ದೇಶದ ಭಾಗವಾಗಿ ನಿರೂಪಣೆಗೊಂಡ ನಿಲುವುಗಳನ್ನು ಸಮಸ್ಯೀಕರಿಸಿಕೊಂಡು ಮರುವಿಶ್ಲೇಷಣೆಗೆ ಒಳಪಡಿಸಬೇಕಿದೆ. ಈ ಉದ್ದೇಶದ ಹಿನ್ನೆಲೆಯಲ್ಲಿಯೇ ಮಹಿಳೆ
APA, Harvard, Vancouver, ISO, and other styles
42

ಎಸ್., ಎಸ್. ಹಿರೇಮಠ, та ಭೈರಪ್ಪ ಎಂ. "ಕರ್ನಾಟಕದಲ್ಲಿ ದಲಿತರು". AKSHARASURYA JOURNAL 04, № 04 (2024): 01 to 44. https://doi.org/10.5281/zenodo.13283983.

Full text
Abstract:
<strong>ನೆಲಮೂಲ ಸಂಸ್ಕೃತಿಯ ಮಹಾಶೋಧಕರಾಗಿ ಪ್ರೊ.ಎಸ್.ಎಸ್.ಹಿರೇಮಠರ ಕಾಯಕ</strong> ನೆಲಮೂಲ ಸಂಸ್ಕೃತಿಯ ಜಾಡಿನಲ್ಲಿ ಸಂಶೋಧನೆಯನ್ನು ಕೈಗೊಂಡು ಬಹುತ್ವ ಭಾರತ ಹಾಗೂ ದಲಿತ ಸಂಸ್ಕೃತಿಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮಹಾಶೋಧಕರಲ್ಲಿ ಪ್ರೊ.ಎಸ್.ಎಸ್.ಹಿರೇಮಠ ಅವರು ಪ್ರಾತಃಸ್ಮರಣೀಯರಾಗಿದ್ದಾರೆ. ತಮ್ಮ ಅಧ್ಯಾಪನ ಮತ್ತು ಸಂಘಟನಾ ಕಾಯಕದ ಮೂಲಕ ಜನಪರ ಮನಸುಗಳನ್ನು ರೂಪಿಸಿದ ಕ್ರಾಂತಿಕಾರಿಯೂ ಆಗಿದ್ದ ಹಿರೇಮಠ ಮೇಷ್ಟ್ರು ಸಂಶೋಧನಾ ಕಾಯಕದ ಮೂಲಕ ಸೀಮಿತ ಬೌದ್ಧಿಕ ಹಾಗೂ ಸಾಂಸ್ಕೃತಿಕ ಸೀಮೆಗಳನ್ನು ಬಹುವಾಗಿ ವಿಸ್ತರಿಸಿಕೊಟ್ಟಿದ್ದಾರೆ. ಆದಿಮ ನೆಲೆಯಿಂದ ಹಿಡಿದು ಆಧುನಿಕ ನೆಲೆಯ ಸಾಂಸ್ಕೃತಿಕ ಸಂಗತಿಗಳ ವರೆಗೂ ಆಳವಾದ ಸಂಶೋಧನೆಯನ್ನು ಕೈಗೊಂಡ ಹಿರೇಮಠರು ಲೋಕಮುಖೀ ಒಳಹರವಿನ ಅನೇಕ ಸೂಕ್ಷ್ಮಗಳನ್ನು ನಿಕಷಕ್ಕೆ ಒಡ್ಡಿದ್ದಾರೆ; ನೆಲದರಿವಿನ ಸೀಮ
APA, Harvard, Vancouver, ISO, and other styles
43

ರಾಗೌ, (ರಾಮೇಗೌಡ), та ಭೈರಪ್ಪ ಎಂ. "ಗಾದೆ". AKSHARASURYA JOURNAL 04, № 06 (2024): 01 to 34. https://doi.org/10.5281/zenodo.13724358.

Full text
Abstract:
ಸಮಚಿತ್ತತೆಯ ಶೋಧಕ-ಸಾಧಕರಾಗಿ ಡಾ.ರಾಗೌ (ರಾಮೇಗೌಡ)&nbsp; &nbsp; ಡಾ.ರಾಗೌ(ರಾಮೇಗೌಡ) ಅವರು ಕನ್ನಡ ನವೋತ್ತರ ಯುಗದ ಪ್ರಮುಖ ಕವಿಯಾಗಿ, ವಿಮರ್ಶಕರಾಗಿ, ಸಂಶೋಧಕರಾಗಿ, ಶಾಸ್ತ್ರೀಯ ಮತ್ತು ಜಾನಪದ ವಿದ್ವಾಂಸರಾಗಿ ಹೊಮ್ಮಿದ ವಿಶಿಷ್ಟ ಲೇಖಕರು. ಕಾವ್ಯ, ವಿಮರ್ಶೆ, ಜಾನಪದ ಅಧ್ಯಯನ, ಚಾರಿತ್ರಿಕ ಮತ್ತು ಸಾಂಸ್ಕೃತಿಕ ಸಂಶೋಧನೆ ಮೊದಲಾದ ಕ್ಷೇತ್ರಗಳಲ್ಲಿ ರಾಗೌ ತಮ್ಮನ್ನು ತೊಡಗಿಸಿಕೊಂಡು ಸಾಹಿತ್ಯಕಯಾನವನ್ನು ವಿಕಾಸಪಡಿಸಿಕೊಂಡವರು. ಸದಾ ಸಂಕ್ರಮಣಶೀಲವಾದ ಆಧುನಿಕ ಕನ್ನಡ ಸಾಹಿತ್ಯದ ಬಾನಂಗಳವನ್ನು ತನ್ನದೇ ನೆಲೆಯಲ್ಲಿ ನಿಂತು ನಿಟ್ಟಿಸುತ್ತಾ ತಮ್ಮ ಸಾಧನೆಯ ಸಾಮರ್ಥ್ಯವನ್ನು ತೋಡಿಸಿಕೊಂಡವರು ರಾಗೌ, ತಮ್ಮ ಅವಲೋಕನದಲ್ಲೂ ಕ್ರಿಯಾಶೀಲತೆಯಲ್ಲೂ ಇಂತಹುದೊಂದು ದೂರವನ್ನು, ನಿರ್ಲಿಪ್ತತೆಯನ್ನು ಅಂತರ್ಗತಗೊಳಿಸಿಕೊಂಡು ಬರೆಯುತ್ತಾ ಬಂದುದರಿಂದ ಅವರು ಒಂದು
APA, Harvard, Vancouver, ISO, and other styles
44

Pinto, Melwyn. "ಫಿಲ್ಮ್ ಮಾಧ್ಯಮ್ ಪ್ರಾಕಾರ್ ಆನಿ ಅಸ್ಮಿತಾಯ್". MJES Journal of Amar Konkani 3, № 1 (2023): 4–6. https://doi.org/10.69852/aloy.mjesjak.3.1/18003/.

Full text
Abstract:
ಪಾಟ್ಲ್ಯಾ ದಿಸಾಂನಿ ಕೊಂಕ್ಣೆಂತ್ ಆಯಿಲ್ಲೆಂ ಏಕ್ ಫಿಲ್ಮ್ ಅಸ್ಮಿತಾಯ್ ಸಬಾರ್ ರಿತಿಂಚ್ಯಾ ತರ್ಕಾಕ್, ವಾದ್ ವಿವಾದಾಕ್ ಗ್ರಾಸ್ ಜಾಲಾಂ. ಹಾಂತುಂ ವಿಶೇಸ್ ಕರ್ನ್, ಫಿಲ್ಮಾಚ್ಯೆ ಕಾಣಿಯೆಂತ್ ಪಿಂತ್ರಾಯಿಲ್ಲೆಂ ಕೊಂಕಣಿ ಭಾಸ್, ಸಂಸ್ಕೃತಿ ಆನಿ ಸಮುದಾಯಾಚೆಂ ಚಿತ್ರಣ್ ಚರಿತ್ರೆಕ್ ಲಾಗಿಂ ಆಸಾಗೀ ವಾ ಫಕತ್ ಕಾಲ್ಪನಿಕ್‍ಗಿ ಮ್ಹಳ್ಳೊ ವಾದ್ ಪ್ರಮುಖ್ ಜಾವ್ನಾಸಾ. ಹಾಕಾ ಉತ್ರೊನ್, ಏಕ್ ಫಿಲ್ಮ್ ಮ್ಹಳ್ಯಾರ್ ಕಿತೆಂ ಆನಿ ಫಿಲ್ಮ್ ಏಕ್ ದೃಶ್ಯ್ ಮಾಧ್ಯಮ್ ಜಾವ್ನ್ ಖಂಯ್ಚ್ಯೆ ರಿತಿಂ ವರ್ತೊವ್ತಾ, ಹ್ಯೆ ವಿಶಿಂ ಏಕ್ ಗಂಭೀರ್ ಚರ್ಚಾ ಕೊಂಕ್ಣೆಂತ್ ಖಂಡಿತ್ ಜಾಯ್ಜಯ್ ಮ್ಹಣ್ ಭೊಗ್ತಾ. ಹರೆಕಾ ಮಾಧ್ಯಮಾಕ್ ತಾಚಿಚ್ ಮ್ಹಳ್ಳಿ ಏಕ್ ಕಾಲೆತ್ ಆಸ್ತಾ. ದಾಖ್ಲ್ಯಾಕ್ ಏಕ್ ವರ್ತಮಾನ್ ಪತ್ರ್ ವಾಚ್ತಾನಾ, ಥಂಯ್ಸರ್ ತೆಂ ವಾಚುನ್ ಮನನ್ ಕರ್ಚೆಂಚ್ ತ್ಯಾ ಮಾಧ್ಯಮಾಚಿ ಪ್ರಮ
APA, Harvard, Vancouver, ISO, and other styles
45

Dalwai, Kasturevva Basappa. "ಚಂದ್ರಗಿರಿಯ ತೀರದಲ್ಲಿ ಸ್ತ್ರೀ ಮತ್ತು ಸಾಮಾಜಿಕ ಸಂವೇದನೆಗಳು". ShodhKosh: Journal of Visual and Performing Arts 5, № 7 (2024). https://doi.org/10.29121/shodhkosh.v5.i7.2024.5451.

Full text
Abstract:
ರೀತಿ-ನೀತಿಗಳು, ಕಟ್ಟು-ಕಟ್ಟಲೆಗಳು ಬದುಕನ್ನು ಸರಳವಾಗಿಸಬೇಕೇ ವಿನಃ ಕ್ಲಿಷ್ಟಕರವನ್ನಾಗಲ್ಲ. ಸಮುದಾಯದ ರಿವಾಜುಗಳು ಅದೆಷ್ಟು ಪ್ರಭಲವಾಗಿ ಬೇರೂರಿವೆ ಅಂದರೆ; ಅದರಿಂದ ಕಿಂಚಿತ್ತು ಕದಲಿದರೂ ಅದು ಸರ್ವಶಕ್ತನಿಗೆ ವಿರುದ್ಧವಾಗಿ ನಡೆದಂತೆಯೇ ಎಂಬ ತಿಳುವಳಿಕೆಯು ಬದುಕನ್ನು ಜಟಿಲಗೊಳಿಸಿ ಬಿಡುತ್ತದೆ. ಕಾಲಾನುಕಾಲಕ್ಕೆ ಬಾಳುವ ಕ್ರಮದಲ್ಲಿ ಬದಲಾವಣೆಯನ್ನು ಸಮುದಾಯ, ಮತ, ಧರ್ಮಗಳು ಹುಟ್ಟು ಹಾಕಿ ಜೀವಿಸುವ ಉಸಿರಿಗೆ ರಹದಾರಿ ತೋರಬೇಕು. ಜಡ್ಡುಗಟ್ಟಿ ನಿಂತು ಕತ್ತಲಲ್ಲಿ ಕಳೆಯುತ್ತೇನೆ ಎನ್ನುವ ಮನಸ್ಥಿತಿಯಿಂದ ಹೊರ ಬರಬೇಕಾದುದು ಕಾಲದ ತುರ್ತು. ಬದಲಾಗದಿರುವಂತಹ ನಿಯಮಾವಳಿಗಳ ಜೊತೆಗೆ ಬಾಳನ್ನು ಸವೆಯುವ ದರ್ದು ಇರಬಾರದಷ್ಟೇ. ಬದಲಾವಣೆಗಳ ಅಗತ್ಯವಿಲ್ಲವೆಂದು ಅಜ್ಜ ನೆಟ್ಟ ಆಲದ ಮರಕ್ಕೆ ಜೋತು ಬೀಳುವ ಮನಸ್ಥಿಯಿಂದಲೂ ದೂರವಾಗಬೇಕು. ಅಂತಹ ಒಂದು ನಂಬಿಕೆ,
APA, Harvard, Vancouver, ISO, and other styles
46

ಎನ್., ಚಂದ್ರಶೇಖರ್. "ಛಲವಾದಿ ಸಮುದಾಯದ ಪಾರಂಪರಿಕ ಹಿನ್ನೋಟ ಹಾಗೂ ವಾಸ್ತವ ಸ್ಥಿತಿ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 30 вересня 2022, 1–10. http://dx.doi.org/10.59176/kjksp.v1i2.2210.

Full text
Abstract:
ಪ್ರಜಾಪ್ರಭುತ್ವ ಪರಿಕಲ್ಪನೆಯನ್ನು ಒಳಗೊಂಡ ಭಾರತ ಜಾತಿಗಳಿಂದ ಕೂಡಿದ ಜಾತ್ಯತೀತ ರಾಷ್ಟç. ಇಲ್ಲಿ ಜಾತ್ಯತೀತ ಎಂಬುದು ವಾಸ್ತವವಾಗಿ ಯಾವುದೇ ಒಂದು ಧರ್ಮ, ವರ್ಣ ಮತ್ತು ವರ್ಗದ ಕಟ್ಟುಪಾಡುಗಳಿಗೆ ಅಧೀನವಾಗದ ಸಾರ್ವತ್ರಿಕ ದೃಷ್ಟಿಕೋನವನ್ನು ಹೊಂದಿದ ಸ್ಥಿತಿಯಾಗಿದೆ. ಆದರೆ ಅದಕ್ಕೆ ವ್ಯತಿರಿಕ್ತವೆಂಬAತೆ ಈ ನೆಲದಲ್ಲಿ ನಾವು ಕಂಡುAಡ ವೈವಿಧ್ಯಮಯ ಅನುಭವಗಳು ಚಾರಿತ್ರಿಕ, ಪೌರಾಣಿಕ, ಆಧ್ಯಾತ್ಮಿಕ, ಧಾರ್ಮಿಕ ಸಾಮಾಜಿಕ, ಹಾಗೂ ರಾಜಕೀಯ ಹಿನ್ನೆಲೆಯಿಂದ ಬಹಳ ಭಿನ್ನವಾದದ್ದು ಮತ್ತು ಆಚರಣೆಯ ರೂಪದಲ್ಲಿ ಅಷ್ಟೇ ಜಟಿಲವಾದದ್ದೂ ಆಗಿದೆ ಎಂಬುದರಲ್ಲಿ ಅತಿಶಯೋಕ್ತಿಯಿಲ್ಲ. ಆ ಕಾರಣದಿಂದಲೇ ಇಂದಿಗೂ ಶ್ರೇಷ್ಠತೆಯ ಕುಲಮದದಿಂದ ಹೊರಬರಲಾಗದ ಕೆಲವಾರು ಜಾತಿಗಳು ಬಹುಸಂಖ್ಯಾತರಾದ ಹಲವಾರು ಜಾತಿಗಳ ವಿರುದ್ಧ ತಮ್ಮ ಅಸ್ತಿತ್ವಕ್ಕಾಗಿ ಹಸಿದ ಹೆಬ್ಬಾವುಗಳಂತೆ ಬುಸುಗುಡು
APA, Harvard, Vancouver, ISO, and other styles
47

ಎ.ಕೆ., ಡಾ ರವಿಶಂಕರ್. "ಜನಪದ ತ್ರಿಪದಿಗಳಲ್ಲಿ ‘ಗರತಿ’ ಪರಿಕಲ್ಪನೆ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 30 вересня 2023, 42–52. http://dx.doi.org/10.59176/kjksp.v2i2.2301.

Full text
Abstract:
‘ಗರತಿ’ ಎಂಬ ಪದವನ್ನು ಆಧುನಿಕವಾಗಿ ಹೊಸ ಅರ್ಥಗಳೊಂದಿಗೆ ನಿರ್ವಚಿಸಿಕೊಂಡು ಅಧ್ಯಯನಮಾಡಬೇಕಿದೆ. ಭಾರತೀಯ ಸಮಾಜವು ಹೆಣ್ಣನ್ನು ಅರ್ಥೈಸಿಕೊಂಡು ಬಂದಿರುವ ಪರಂಪರೆಯು ಪರಸ್ಪರ ವಿರುದ್ಧವಾಗಿದೆ. ‘ಹೆಣ್ಣು ಸಂಸಾರದ ಕಣ್ಣು’ ಎನ್ನುವಾಗಲೇ ಆಕೆಯನ್ನು ಗೌರವಿಸುವ ಮನೆದೇವತೆ, ಗೃಹಿಣಿ, ಮಹಾಲಕ್ಷ್ಮಿ ಮೊದಲಾದ ಪದಗಳು ಗೃಹದಲ್ಲೇ ಉಳಿಸುತ್ತಾ ಎಲ್ಲಾ ಜವಾಬ್ದಾರಿಯನ್ನು ಆಕೆಯ ಕರ್ತವ್ಯವೆಂಬಂತೆ ಹೊರಿಸಿದ ಅಭಿಮುಖ ಸಿದ್ಧಾಂತಗಳು ಇಂದಿನ ಪ್ರಚಲಿತ ಪ್ರಶ್ನೆಗಳಾಗಿವೆ. ಸಾಹಿತ್ಯದ ಮುಕ್ಕಾಲುಪಾಲು ಅಧ್ಯಯನಗಳು ಹೆಣ್ಣು ಮತ್ತು ದಲಿತ ಶೋಷಣೆಗಳನ್ನು ಅತ್ಯಂತ ಗಂಭೀರವಾಗಿ ಅಧ್ಯಯನಮಾಡುತ್ತಿದೆ. ಇದರ ಬೇರುಗಳನ್ನು ಸರಿಯಾಗಿ ಅಧ್ಯಯನಮಾಡದಿದ್ದರೆ ಹೊಸ ಅರ್ಥಗಳಿಗೆ ಮೌಲ್ಯವಿರುವುದಿಲ್ಲ. ಜನಭಾಷೆಯ ಎಲ್ಲಾ ಸಾಹಿತ್ಯವು ಕ್ರಿ. ಪೂ ಮಿಗಿಲಾಗಿ ನಮ್ಮ ಜನಪದ ಸಾಹಿತ್ಯದಿಂದ ಬಂ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!