To see the other types of publications on this topic, follow the link: ಸ್ತ್ರೀವಾದ.

Journal articles on the topic 'ಸ್ತ್ರೀವಾದ'

Create a spot-on reference in APA, MLA, Chicago, Harvard, and other styles

Select a source type:

Consult the top 16 journal articles for your research on the topic 'ಸ್ತ್ರೀವಾದ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ಸೌಮ್ಯ, ವಿ. "ಹೆಣ್ಣು ಹದ್ದಿನ ಸ್ವಯಂವರ: ಆಧುನಿಕತೆ ಹಾಗೂ ಸ್ತ್ರೀ ವಾದವನ್ನು ಅನುಲಕ್ಷಿಸಿ". AKSHARASURYA 04, № 03 (2024): 61 to 67. https://doi.org/10.5281/zenodo.12672703.

Full text
Abstract:
ಬಾನು ಮುಶ್ತಾಕ್ ರವರ ಬಹುತೇಕ ಕತೆಗಳು ಮಹಿಳೆಯ ಬದುಕಿನ ಕುರಿತು ಆಶಾವಾದವನ್ನು ಹೊಂದಿವೆ. ಇತ್ತೀಚೆಗೆ ಬಿಡುಗಡೆಯಾದ ಅವರ ಕಥಾಸಂಕಲನ ‘ಹೆಣ್ಣು ಹದ್ದಿನ ಸ್ವಯಂವರ’‌ ದಲ್ಲಿನ ಇದೇ ಶಿರ್ಷಿಕೆಯ ಕತೆ ಆಧುನಿಕತೆ ಹಾಗೂ ಸ್ತ್ರೀವಾದಗಳ ನೈತಿಕತೆಯ ಹುಡುಕಾಟದಲ್ಲಿ ತೊಡಗಿರುವ ಆಶಾವಾದವನ್ನು ಝಳಪಿಸಿದ ಕತೆಯೆಂದೆ ಅನಿಸಿದೆ. ಇಲ್ಲಿ ಅನ್ಯ ಬದುಕಿನಿಂದ ಪಡೆದುಕೊಂಡ ಆಧುನಿಕತೆ ಹಾಗೂ ಸಹಜ ಸಂವೇದಿತ ಆಧುನಿಕತೆ – ಇವೆರಡೂ ಸಹ ಪರಸ್ಪರ ಪ್ರಭಾವಕ್ಕೆ, ಪ್ರಚೋದನೆಗೆ ಒಳಗಾಗಿರುವಂತಿದೆ. ಇಂದು ಕಂಡುಬರುತ್ತಿರುವ ಸೃಜನಶೀಲತೆ ಮತ್ತು ಸ್ವಂತಿಕೆಯ ಹೊಸ ಬದುಕಿನ ದೃಷ್ಟಿಕೋನವು ಇಲ್ಲಿದೆ. ಅಲ್ಲದೆ, ಸ್ತ್ರೀವಾದಿ ಚಿಂತನೆಯ ತಾತ್ವಿಕತೆಯಾದ ಪ್ರಜ್ಞೆಯ ಜಾಗೃತಿ ಹಾಗೂ ಸ್ವಾಭಿವ್ಯಕ್ತಿಯ ಜಿಜ್ಞಾಸೆಯೂ ಇಲ್ಲಿ ಒಡಮೂಡಿದೆ. ಲೇಖಕಿಯ ಹೆಣ್ಣಿನ ಅಸ್ತ
APA, Harvard, Vancouver, ISO, and other styles
2

ಎ.ಎಂ., ನಾಗೇಂದ್ರ ಪ್ರಸಾದ್. "‘ಮಲೆಗಳಲ್ಲಿ ಮದುಮಗಳುʼ ಕಾದಂಬರಿ ಮತ್ತು ಸ್ತ್ರೀವಾದ – ತೌಲನಿಕ ಅಧ್ಯಯನ". International Journal of Kannada Research 11, № 1 (2025): 20–25. https://doi.org/10.22271/24545813.2025.v11.i1a.1075.

Full text
APA, Harvard, Vancouver, ISO, and other styles
3

ನಿಕಿತಾ, ರಮೇಶ ಚನ್ನಾಳೆ, та ಚಿಂತಾಮಣಿ ಮಹೇಶ. "ಕನ್ನಡ ಲಲಿತ ಪ್ರಬಂಧಗಳಲ್ಲಿ ಮಾನವೀಯ ಮೌಲ್ಯಗಳು". Aksharasurya Journal 05, № 05 (2025): 121 to 127. https://doi.org/10.5281/zenodo.14619654.

Full text
Abstract:
ಕನ್ನಡ ಸಾಹಿತ್ಯದ ಅನೇಕ ಬರಹಗಳು ಸಮಾನತೆ, ಸ್ತ್ರೀವಾದ, ವಾಸ್ತವತೆ, ಸಮಾಜಿಕ ದೃಷ್ಟಿಕೋನ, ಕಲ್ಪನೆ ಹೀಗೆ ಅನೇಕ ವಿಷಯಗಳ ಬಗೆಗೆ ಬೆಳಕು ಚಲ್ಲಿವೆ. ಅದೇ ರೀತಿಯಲ್ಲಿ ಲಲಿತ ಪ್ರಬಂಧಗಳು ಕೂಡ ಕನ್ನಡ ಸಾಹಿತ್ಯಕ್ಕೆ ಹೊಸ ಆಯಾಮವನ್ನು ತಂದುಕೊಟ್ಟಿವೆ. ಲಲಿತ ಪ್ರಬಂಧಗಳು ಕೂಡ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿವೆ. ಮೌಲ್ಯಗಳಿಲ್ಲದೆ ಇದ್ದರೆ ಅದು ಸಾಹಿತ್ಯವಲ್ಲ. ಹಾಗಾಗಿ ಯಾವುದೇ ಸಾಹಿತ್ಯ ಮಾನವೀಯ ಮೌಲ್ಯಗಳು ಪ್ರಮುಖವಾಗಿ ಒಳಗೊಂಡಿರಲೇಬೇಕು. ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ ಎ.ಎನ್. ಮೂರ್ತಿರಾವ್ ಅವರ ಪ್ರಬಂಧಗಳು ಮತ್ತು ಭುವನೇಶ್ವರಿ ಹೆಗಡೆಯವರ ಲಲಿತ ಪ್ರಬಂಧಗಳು ಮಾನವೀಯ ಮೌಲ್ಯಗಳನ್ನು ಬಿತ್ತರಿಸಿವೆ. ಧಾರ್ಮಿಕ, ಸಮಾಜಿಕ, ಮಾನವೀಯ ಮೌಲ್ಯಗಳು ಬದುಕಿನ ಮೆಟ್ಟಿಲೇರಲು ಮೌಲ್ಯಗಳು ಪ್ರಮುಖವಾಗಿವೆ. ಮೌಲ್ಯಗಳು ಉತ್ತಮ ಸಮಾಜವನ
APA, Harvard, Vancouver, ISO, and other styles
4

ವನಜಾಕ್ಷಿ, ಆರ್ ಹಳ್ಳಿಯವರ, та ಕುಮಾರ್ ಜೆ. ಪ್ರವೀಣ್. "ಕನ್ನಡ ಸಾಹಿತ್ಯದಲ್ಲಿ ಮಹಿಳೆಯ ಸ್ಥಾನಮಾನ". AKSHARASURYA JOURNAL 04, № 04 (2024): 68 to 75. https://doi.org/10.5281/zenodo.13284039.

Full text
Abstract:
ಕನ್ನಡ ಸಾಹಿತ್ಯಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನನ್ಯವಾದುದು. ಚರಿತ್ರೆಯ ಎಲ್ಲಾ ಕಾಲಘಟ್ಟಗಳಲ್ಲೂ‌ ಸಾಹಿತ್ಯದ ಮೂಲಕ ವರ್ತಮಾನದ ತಲ್ಲಣಗಳನ್ನು ವಿಶೇಷವಾಗಿ ಮಹಿಳೆಯ ದುಃಖ ದುಮ್ಮಾನಗಳಿಗೆ ಒತ್ತು ಕೊಟ್ಟು ನೋವುಗಳನ್ನು ಮಹಿಳಾ ಸಾಹಿತಿಗಳು ಹೇಗೆ ಚಿತ್ರಿಸಿದ್ದಾರೆ ಎಂಬುದನ್ನು ಉದಾಹರಣೆಗಳ ಮೂಲಕ ಇಲ್ಲಿ ಚರ್ಚಿಸಲಾಗಿದೆ. ವಚನ ಸಾಹಿತ್ಯದಿಂದ ಹಿಡಿದು ಆಧುನಿಕ ಕನ್ನಡ‌ ಸಾಹಿತ್ಯದ ಉಪಲಬ್ಧವಿರುವ ಮಹಿಳಾ ಸಾಹಿತಿಗಳನ್ನು ಗುರುತಿಸಿ ಪ್ರಾತಿನಿಧಿಕವಾಗಿ ಒಂದು ವಚನವನ್ನು ಮತ್ತು ಆಯ್ದ ಸಾಲುಗಳನ್ನು ಈ ಲೇಖನದಲ್ಲಿ ವಿಮರ್ಶಿಸಲಾಗಿದೆ. ಆ ಮೂಲಕ ಕನ್ನಡ ಸಾಹಿತ್ಯದಿಂದ ಮಹಿಳೆ ಸ್ಥಾನಮಾನವನ್ನು ಅರಿಯುವ ಪ್ರಯತ್ನ ಮಾಡಲಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಮಹಿಳೆ ಸಾಹಿತ್ಯಿಕವಾಗಿ ಎದುರಿಸುತ್ತಿರುವ ಸವಾಲನ್ನು ಕೂಡ ತುಣುಕಾಗಿ ಅರ್ಥೈಸಲಾಗಿದೆ. ಸ
APA, Harvard, Vancouver, ISO, and other styles
5

ಕೆ., ಅನಂತಾಚಾರ್. "ʼಸ್ತ್ರೀ ಅಸ್ಮಿತೆ :ವಿಭಿನ್ನ ನೆಲೆಗಳುʼ ಕೃತಿಯ ಒಳನೋಟ". AKSHARASURYA JOURNAL 06, № 06 (2025): 17 to 25. https://doi.org/10.5281/zenodo.15580909.

Full text
Abstract:
ಹೆಣ್ಣು ಯಾವಾಗಲೂ ಒಂದು ಮೂಲೆಗುಂಪಿನಂತೆ ಎಂಬ ವಾದ ಸದಾ ಹರಡಿ ಹೋಗಿರುವ ಸಂದರ್ಭದಲ್ಲಿ ಚೇತನಾ ಹೆಗಡೆ ಅವರ “ಸ್ತ್ರೀ ಅಸ್ಮಿತೆ : ವಿಭಿನ್ನ ನೆಲೆಗಳು” ಕೃತಿಯು ವಿಭಿನ್ನ ಮಾದರಿಯ ಅಧ್ಯಯನವನ್ನು ನಮ್ಮ ಮುಂದಿಡುತ್ತದೆ. ಈ ಕೃತಿಯು ವ್ಯಕ್ತಿ ಮತ್ತು ವ್ಯಕ್ತಿತ್ವಗಳನ್ನು ಸದಾ ಕಾಲ ಬೇರೆಯಾಗಿ ಕಾಣುವ ವ್ಯತ್ಯಾಸಗಳಿಂದ ಹೊರತಾಗಿದೆ. ಹಾಗೆಂದ ಮಾತ್ರಕ್ಕೆ ಎಲ್ಲಾ ಒಂದೇ ಎಂದು ಭಾವಿಸುವ ಹಾಗಿಲ್ಲ. ಜೈವಿಕ ವ್ಯತ್ಯಾಸಗಳನ್ನು ಅಂಗೀಕರಿಸುತ್ತಲೇ ಹೆಣ್ಣಿನ ಅಸ್ಮಿತೆಯನ್ನು ಗುರುತಿಸುವ ಕೆಲಸವನ್ನು ಲೇಖಕಿ ಮಾಡಿದ್ದಾರೆ. ಹೆಣ್ಣು ಮತ್ತು ಹೆಣ್ತನವನ್ನು ಹೆಣ್ಣು ಅಧ್ಯಯನ ಮಾಡಿದಾಗ ಉಂಟಾಗುವ ತೀಕ್ಷ್ಣ ಬದಲಾವಣೆಗಳು ಮತ್ತು ಪರಿಣಾಮಗಳನ್ನು ಕಟ್ಟಿಕೊಡುವಲ್ಲಿ ಈ ಕೃತಿಯು ಪರಿಣಾಮಕಾರಿಯಾಗಿದೆ ಎನ್ನಲು ಅಡ್ಡಿಯಿಲ್ಲ. ವರ್ಜೀನಿಯಾ ವೂಲ್ಫ್ ಕೇಳುತ್ತಾಳೆ
APA, Harvard, Vancouver, ISO, and other styles
6

ಗಣೇಶ та ಹೆಚ್. ಎಸ್. ನಿಂಗರಾಜು. "ಆಧುನಿಕ ಕನ್ನಡ ಸಾಮಾಜಿಕ ನಾಟಕಗಳಲ್ಲಿ ಪ್ರತಿಯಜಮಾನಿಕೆಯ ಸ್ವರೂಪ". AKSHARASURYA JOURNAL 04, № 06 (2024): 63 to 73. https://doi.org/10.5281/zenodo.13724751.

Full text
Abstract:
ಭಾರತದಂತಹ ದೇಶವು ಸಂಕೀರ್ಣವಾದ ಸಾಮಾಜಿಕ ವ್ಯವಸ್ಥೆಯನ್ನು ಹೊಂದಿದೆ.  ಅಂತಹ ಪ್ರಾಬಲ್ಯಗಳ ಆಧಾರವು ಸಂಕೀರ್ಣ ಸ್ವರೂಪವನ್ನು ಹೊಂದಿದೆ.  ಭಾರತದ ವರ್ಣ ಆಧಾರಿತ ಸಾಮಾಜಿಕ ವ್ಯವಸ್ಥೆಯಲ್ಲಿ, ವರ್ಣಾಸ್‌ನ ಮೇಲಿನ ಸ್ತರಗಳಲ್ಲಿ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಪ್ರಾಬಲ್ಯ ವ್ಯವಸ್ಥೆಗಳು ಛಿದ್ರಗೊಳ್ಳುತ್ತಿವೆ.  ಸಬಾಲ್ಟರ್ನ್ ಅಡಿಯಲ್ಲಿ ಬರುವ ನಾಲ್ಕನೇ ವರ್ಣಾ, ಶೂದ್ರವರ್ಣ,  ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಭಾಗವಹಿಸುವಿಕೆಯಿಂದ ವಂಚಿತವಾಗಿದೆ. ಸಾಂಪ್ರದಾಯಿಕವಾಗಿ ಮೇಲ್ವರ್ಗದ  ಪ್ರಾಬಲ್ಯಗಳು ಕಠಿಣ ಅಭ್ಯಾಸಗಳನ್ನು ನಿರ್ಮಿಸುವ ಮೂಲಕ ಅಧೀನ ವರ್ಗವನ್ನು ಬಳಸಿಕೊಳ್ಳುತ್ತವೆ. ಈ ಅಧೀನ ನೆಲೆಗಳು ಮೇಲ್ಮಟ್ಟದ ಪ್ರಾಬಲ್ಯಗಳ ವಿರುದ್ಧ ಹೆಚ್ಚು ಸಹನೆ ಮತ್ತು ಮೂಕತನದಿಂದ ಪ್ರತಿಭಟಿಸಲು ಸಾಧ್ಯವಾಗುತ್ತಿಲ್ಲ. ಅವರ ನ
APA, Harvard, Vancouver, ISO, and other styles
7

ಸುನಿತಾ, ಜೆ.ಕೆ. "ಕನ್ನಡ ಮತ್ತು ಬಂಗಾಳಿ ಸಾಹಿತ್ಯಕ್ಕಿರುವ ಸಂಬಂಧ". AKSHARASURYA JOURNAL 06, № 06 (2025): 80 to 84. https://doi.org/10.5281/zenodo.15581036.

Full text
Abstract:
ಒಂದೂವರೆ ಸಾವಿರ ವರ್ಷಗಳಿಗೂ ಮೀರಿದ ಇತಿಹಾಸವು ಕನ್ನಡ ನಾಡು-ನುಡಿಗಿದೆ. ದ್ರಾವಿಡ ಭಾಷಾ ವರ್ಗದಲ್ಲಿ ಕನ್ನಡ ಭಾಷೆಯ ಶ್ರೀಮಂತಿಕೆ ಮತ್ತು ಅದರ ಸಾಂಸ್ಕೃತಿಕ ವೈವಿಧ್ಯ ಎದ್ದು ಕಾಣುತ್ತದೆ. ಕನ್ನಡ ಭಾಷಾ ಸಾಹಿತ್ಯ ತನ್ನ ಭಾಷಿಕ, ಸಾಂಸ್ಕೃತಿಕ, ಸಾಹಿತ್ಯಕ ಅನನ್ಯತೆಯಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಭಾರತೀಯ ಅನೇಕ ಭಾಷೆಗಳೊಂದಿಗೆ ಇದರ ಕೊಂಡುಕೊಳ್ಳುವಿಕೆ ನಿರಂತರ ಸಾಗುತ್ತಿದೆ. ಬ್ರಿಟಿಷರು ಭಾರತದಲ್ಲಿ ಮೊದಲು ಕಾಲಿಟ್ಟಿದ್ದು ಬಂಗಾಳದಲ್ಲಿ. ಹೀಗಾಗಿ ಮಿಕ್ಕೆಲ್ಲಾ ಭಾರತೀಯ ಭಾಷೆಗಳಿಗಿಂತ ಮೊದಲೇ ಬಂಗಾಲಿ ಭಾಷೆ ಇಂಗ್ಲೀಷಿನ ಪ್ರಭಾವಕ್ಕೆ ಒಳಗಾಯಿತು. ಅದರಲ್ಲಿಯೂ ಇಂಗ್ಲೀಷಿನ ನವೋದಯ ಸಾಹಿತ್ಯವು ಬಂಗಾಳಿ ಸಾಹಿತ್ಯ ಸೇರಿದಂತೆ ಇತರೆ ಭಾಷೆಯ ಲೇಖಕರ ಮೇಲೆ ಗಾಢವಾದ ಪ್ರಭಾವ ಬೀರಿದೆ. ಭಾರತದ ಇತರೆ ಭಾಷೆ ಸಾಹಿತ್ಯಗಳಿಗೆ ಜಾಗತಿಕ ಮನ್ನ
APA, Harvard, Vancouver, ISO, and other styles
8

ರೆಬೆಕ್ಕ. "ಕನ್ನಡ ಅನುವಾದಿತ ಓಲ್ಗಾ ಸಾಹಿತ್ಯ". AKSHARASURYA JOURNAL 05, № 03 Special Issue (2024): 90 to 96. https://doi.org/10.5281/zenodo.14246624.

Full text
Abstract:
ತೆಲುಗು ಸಾಹಿತ್ಯದಲ್ಲಿ ಹೆಸರುವಾಸಿಯಾದ ಸ್ತ್ರೀವಾದಿ ಚಿಂತಕಿ ಓಲ್ಗಾ ಇವರು 80ರ ದಶಕದ ತೆಲುಗು ಸಾಹಿತ್ಯದಲ್ಲಿ ‘ಓಲ್ಗಾ’ ಎಂಬ ಕಾವ್ಯನಾಮದಿಂದ ಸ್ತ್ರೀವಾದಿ ಚಿಂತಕಿ, ಮಾರ್ಕ್ಸ್‌ವಾದಿ, ರಾಜಕೀಯ ಹೋರಾಟಗಾರ್ತಿ ಎಂದು ಹೆಸರುವಾಸಿಯಾಗಿ ಗುರುತಿಸಿಕೊಂಡವರು. ಇವರ ಚಿಂತನೆಯ ಬರಹವನ್ನು ಹಲವು ಲೇಖಕರು ಕನ್ನಡ ಸಾಹಿತ್ಯಕ್ಕೆ ಪರಿಚಯಿಸಿದ್ದಾರೆ. ಓಲ್ಗಾ ಅವರ ಸಾಹಿತ್ಯವನ್ನು ಕನ್ನಡ ಅನುವಾದ ಸಂದರ್ಭದಲ್ಲಿ ಕೂಡ ಮೂಲ ಕೃತಿಯಾಗಿ ಓದಿಸಿಕೊಳ್ಳುವ ರೀತಿಯಲ್ಲಿ ಹಲವಾರು ಕೃತಿಗಳು ಕನ್ನಡಕ್ಕೆ ಬಂದಿವೆ. ಇದೆ ದೃಷ್ಟಿಕೋನದಿಂದ ಓಲ್ಗಾ ಅವರ ತೆಲುಗು ಸ್ತ್ರೀವಾದಿ ರಚನೆಯನ್ನು ಮೂಲ ಆಶಯದಂತೆ ಕನ್ನಡದ ಲೇಖಕರು ಅನುಸೃಷ್ಟಿಸಿದ್ದಾರೆ. ಓಲ್ಗಾ ಅವರ ಸ್ತ್ರೀವಾದಿ ಚಿಂತನೆಗಳ ಕುರಿತಾಗಿ ನಡೆಸುವ ಈ ಅಧ್ಯಯನವು ಬಹುಮುಖ್ಯವಾಗುತ್ತದೆ. ಏಕೆಂದರೆ ತೆಲುಗ
APA, Harvard, Vancouver, ISO, and other styles
9

ಕೆ.ಪಿ, ಪುಷ್ಪಲತಾ. "ಕನ್ನಡ ಸ್ತ್ರೀವಾದಿ ಚಿಂತಕಿಯರು". International Journal of Kannada Research 10, № 2 (2024): 91–96. http://dx.doi.org/10.22271/24545813.2024.v10.i2b.969.

Full text
APA, Harvard, Vancouver, ISO, and other styles
10

ಕುಸುಮಾಂಜಲಿ, ಎಲ್. ಸಿ. ಜಗದೀಶ್. "ವಚನ ಸಾಹಿತ್ಯದಲ್ಲಿ ಸ್ತ್ರೀ ಸಂವೇದನೆ". AKSHARASURYA JOURNAL 06, № 04 (2025): 11 to 18. https://doi.org/10.5281/zenodo.15490805.

Full text
Abstract:
ಇದರಲ್ಲಿ ವಚನ ಸಾಹಿತ್ಯ ಮತ್ತು ಸ್ತ್ರೀ ಸಂವೇದನೆಯ ಸಂಬಂದವನ್ನು ಹೇಳಲಾಗಿದೆ. ಸ್ತ್ರೀ ಸಂವೇನೆ ಎಂದರರೇನು ಮತ್ತು ಸ್ತ್ರೀವಾದಕ್ಕಿರುವ ಮೌಲ್ಯವು ಯಾವುದು ಹಾಗೂ ಸಂವೇದನೆ ಎಂದರೆ ಏನು ಎಂದು ವಿವರಿಸಲಾಗಿದೆ. ಆದರೆ ಸ್ತ್ರೀವಾದವನ್ನು ಇಲ್ಲಿ ಆನ್ವಯಿಕವಾಗಿ ಮಾತ್ರವೇ ಬಳಸಲಾಗಿದೆ. ಎಲ್ಲಿಯೂ ವಚನ ಕಾರ್ತಿಯರನ್ನು ಮತ್ತು ವಚನಗಳನ್ನು ಹೆಚ್ಚು ಉಲ್ಲೇಖಿಸಲಿಕ್ಕೆ ಹೋಗಲಿಲ್ಲ. 
APA, Harvard, Vancouver, ISO, and other styles
11

ಕೆ.ಜಿ., ಚವಾಣ. "ಸುಧಾಮೂರ್ತಿ ಕಾದಂಬರಿಗಳಲ್ಲಿ ಸ್ತ್ರೀವಾದಿ ಪರಿಕಲ್ಪನೆಗಳು". AKSHARASURYA 03, № 06 (2024): 41 to 54. https://doi.org/10.5281/zenodo.11126906.

Full text
Abstract:
ಸುಧಾಮೂರ್ತಿಯವರು ಕನ್ನಡ ನಾಡಿನ ಪ್ರಮುಖ ಬರಹಗಾರರು. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಲೇಖಕಿ, ಸರಳ ಸಜ್ಜನಿಕೆಯ ವ್ಯಕ್ತಿ, ಉತ್ತಮ ವಾಗ್ಮಿ, ಸದಾ ಕ್ರೀಯಾಶೀಲರು, ಸಮಾಜಕ್ಕೆ ಸ್ಪೂರ್ತಿ ನೀಡುವ ಶಕ್ತಿಯಾಗಿ, ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದಾರೆ. ಕನ್ನಡ ಮಾತ್ರವಲ್ಲದೆ ಇಂಗ್ಲೀಷ್ ಭಾಷೆಯಲ್ಲಿಯೂ ಹಲವು ಕೃತಿಗಳನ್ನು ಬರೆದು ಪ್ರಸ್ತುತದಲ್ಲಿ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದು, ಬಿಲ್‌ಗೇಟ್ಸ್ ಪ್ರತಿಷ್ಠಾನದ ಸಾರ್ವಜನಿಕ ಆರೋಗ್ಯ ಉಪಕ್ರಮಗಳ ಸದಸ್ಯರೂ ಆಗಿದ್ದಾರೆ. ಮಹಿಳೆಯರ ಜ್ಞಾನ ಸಂಪಾದನೆ, ಸಂಸ್ಕೃತಿ ಸಂಪನ್ನತೆಯನ್ನು ಹೆಚ್ಚಿಸಲು ಗ್ರಾಮೀಣ ಪ್ರದೇಶದ ಮಹಿಳೆಯರ ಆರ್ಥಿಕ, ಸಾಮಾಜಿಕ ಉನ್ನತಿಗೂ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ತಮ್ಮ ಬಿಡುವಿಲ್ಲದ ಕೆಲಸಗಳ ನಡುವೆಯೂ ಬಿಡುವು ಮಾಡಿಕೊಂಡು ಕಥೆ, ಕಾದಂಬರಿಗಳನ್ನು, ಮಕ್ಕಳ
APA, Harvard, Vancouver, ISO, and other styles
12

P, Dr Chandra Shekara. "ಜಾಗತಿಕ ಸ್ತ್ರೀವಾದಗಳ ಪರಿಚಯ". International Journal of Kannada Research 9, № 2 (2023): 171–74. http://dx.doi.org/10.22271/24545813.2023.v9.i2c.834.

Full text
APA, Harvard, Vancouver, ISO, and other styles
13

ಸಂದೇಶ್, ಎ. ಎಸ್. "'ಅವಳ ಪಥ' ಒಂದು ನೋಟ". AKSHARASURYA 03, № 05 (2024): 75–87. https://doi.org/10.5281/zenodo.10938082.

Full text
Abstract:
ಜನಪದ ಸಾಹಿತ್ಯದಿಂದ ಇಂದಿನವರೆಗಿನ ಮಹಿಳಾ ಪಯಣವನ್ನು ಈ ಲೇಖನ ದಾಖಲಿಸುತ್ತದೆ. ಮಾತೃಪ್ರಧಾನ ಸಂಸ್ಕೃತಿಯಿಂದ, ಪಿತೃಪ್ರಧಾನ ಸಂಸ್ಕೃತಿಯವರೆಗಿನ ಚಲನೆಯನ್ನು ಸಾಮಾಜಿಕ, ಆರ್ಥಿಕ, ಕೌಟುಂಬಿಕ, ಧಾರ್ಮಿಕ ನೆಲೆಯ ಹಿನ್ನೆಲೆಯಲ್ಲಿ ಶೋಧಿಸಿದೆ. ಪ್ರಸ್ತುತ ಕೃತಿಯು ಕನ್ನಡ ಸಾಹಿತ್ಯ ಸಂದರ್ಭದಲ್ಲಿ ಸ್ತ್ರೀ ಪರ ಆಲೋಚನಾ ಕ್ರಮಗಳ ವಿಕಾಸವನ್ನು ಗುರುತಿಸುತ್ತದೆ. ಜನಪದ ಸಾಹಿತ್ಯ ಹಾಗೂ ಹಳಗನ್ನಡ ಕಾವ್ಯಗಳಿಂದ ಹಿಡಿದು ಮಹಿಳೆಯರ ಪ್ರಸ್ತುತ ಸಾಹಿತ್ಯಾಭಿವ್ಯಕ್ತಿಯನ್ನು ರೂಪಿಸುತ್ತಿರುವ ಬೌದ್ಧಿಕ ದ್ರವ್ಯ ಯಾವುದೆಂಬುದು ಇಲ್ಲಿ ಶೋಧಿತವಾಗಿದೆ. ವಚನಕಾರ್ತಿಯರ ದೇಸಿ ಮಾದರಿಯಿಂದ ತೊಡಗಿ, ಈ ಕಾಲದ ಪ್ರಮುಖ ತಾತ್ವಿಕತೆಯಾದ ಸ್ತ್ರೀವಾದಿ ಸಿದ್ಧಾಂತಗಳವರೆಗೆ ಇಲ್ಲಿನ ಚರ್ಚೆಯ ಹರಹಿದೆ. ನವೋದಯ ಸಾಹಿತ್ಯದ ಸಾಮಾಜಿಕ ಅರಿವು, ಪ್ರಗತಿಶೀಲ ಸಾಹಿತ್ಯದ ವೈಚಾರಿಕ ನಿಲುವ
APA, Harvard, Vancouver, ISO, and other styles
14

ವಾಣಿ, ಬಿ. ಎನ್. "ನವೋದಯ ಮಹಿಳಾ ಕಥೆಗಳಲ್ಲಿ ಸ್ತ್ರೀನಿಷ್ಟತೆ". AKSHARASURYA JOURNAL 05, № 03 Special Issue (2024): 61 to 67. https://doi.org/10.5281/zenodo.14246534.

Full text
Abstract:
ನವೋದಯ ಕಾಲಘಟ್ಟದ ಪ್ರಮುಖ ಲೇಖಕಿಯರಾದ ಕೊಡಗಿನ ಗೌರಮ್ಮ, ಕಲ್ಯಾಣಮ್ಮ, ಸರಸ್ವತಿ ಬಾಯಿ ರಾಜವಾಡೆ(ಗಿರಿಬಾಲೆ), ಶ್ಯಾಮಲಾ ಬೆಳಗಾವಂಕರ ಮೊದಲಾದ ಲೇಖಕಿಯರ ಕತೆಗಳಲ್ಲಿ ವ್ಯಕ್ತವಾಗಿರುವ ಸ್ತ್ರೀಪರ ನಿಲುವುಗಳನ್ನು ಕುರಿತಿದೆ. ಗೌರಮ್ಮ ಅವರ ಪುರ್ನವಿವಾಹ ಕತೆಯ ನಾಯಕಿ ರಾಜಿಯ ಮನಸ್ಸಿನಲ್ಲಿರು ಪುರುಷ ನಡವಳಿಕೆಯ ಬಗೆಗಿನ ಅಸಹನೆ, ʼವಾಣಿಯ ಸಮಸ್ಯೆʼ ಕತೆಯಲ್ಲಿ ಇಂದುವಿಯ ನೈತಿಕ ಚೌಕಟ್ಟು, ಹೋಗಿಯೇ ಬಿಟ್ಟಿದ್ದ ಕತೆಯಲ್ಲಿನ ಅಂರ್ತಧರ್ಮೀಯ ಪ್ರೇಮದ ಕರಾಳತೆ, ಗಿರಿಬಾಲೆ ಅವರ ʼಅವಳ ಉದ್ದಾರʼ ಕತೆಯಲ್ಲಿ ಹೆಣ್ಣಿನ ಕೌಟುಂಬಿಕ ಹಾಗೂ ಸಾಮಾಜಿಕ ಶೋಷಣೆ ಪರಿ, ಕಲ್ಯಾಣಮ್ಮ ಅವರ ʼನನ್ನ ಧನವ ನನಗೆ ತಾʼ ಕತೆಯಲ್ಲಿನ ಮಾತೃ ವಾತ್ಸಲ್ಯ, ʼಒಲ್ಲದ ಹೆಂಡತಿʼ ಕತೆಯಲ್ಲಿ ಮಕ್ಕಳ್ಳನ್ನು ಬೆಳೆಸುವಲ್ಲಿ ತಾಯಿಯ ಹೊಣೆ ಎಷ್ಟು ಮುಖ್ಯವಾದದ್ದು, ಶ್ಯಾಮಲಾ ಅವರ ʼಕಂತಿಯ ದೇಶಾಂತ
APA, Harvard, Vancouver, ISO, and other styles
15

DEEPA, LAGALI. "ಚಂದ್ರಶೇಖರ ಕಂಬಾರರ ನಾಟಕಗಳಲ್ಲಿನ ಮೇಲ್ವರ್ಗದ ಸ್ತ್ರೀಯರ ಪಾತ್ರ ಚಿತ್ರಣ". AKSHARASURYA JOURNAL 03, № 03 (2024): 71 to 78. https://doi.org/10.5281/zenodo.10775095.

Full text
Abstract:
ಪ್ರಸ್ತುತ ಸಂಶೋಧನಾ ಲೇಖನವು ಕಂಬಾರರ ನಾಟಕಗಳಲ್ಲಿ ಮೇಲ್ವರ್ಗದ ಸ್ತ್ರೀಯರ ಮನದ ಬಯಕೆಗಳನ್ನು ಕುರಿತು ಚರ್ಚಿಸುತ್ತದೆ. ಕಂಬಾರರು ಸ್ತ್ರೀಯನ್ನು ಜೈವಿಕ ಪತ್ರಗಳಾಗಿ ಗಮನಿಸುತ್ತಾರೆಯೇ ಹೊರತು ಸಂಸ್ಕೃತಿಯ ಆಳವಿನ್ಯಾಸದಲ್ಲಿ ಕಾಣಿಸುವ ಸ್ತ್ರೀ ವ್ಯಕ್ತಿತ್ವದ ಮೌಲ್ಯಮಾಪನಕ್ಕೆ ತೊಡಗುವುದಿಲ್ಲ. ಕುಟುಂಬದೊಳಗಿನ ಲೈಂಗಿಕ ಹಿಂಸೆಗಳನ್ನು ಪ್ರತಿಭಟಿಸುವ ನೆಲೆಯಲ್ಲಿ ಅವರ ನಾಟಕಗಳ ಆಶಯಗಳು ಕಾಣಿಸಿಕೊಳ್ಳುತ್ತವೆಯಾದರೂ, ಅಸ್ತಿತ್ವವನ್ನು ಮಾನ್ಯ ಮಾಡುವುದಿಲ್ಲ. ಅದರಲ್ಲೂ ಮೇಲ್ವರ್ಗದ ಸ್ತ್ರೀಯರ ಬದುಕಿನ ಚಿತ್ರಣವನ್ನು ವಿವರವಾಗಿ ಚಿತ್ರಿಸಿದ್ದಾರೆ. ಕಂಬಾರರ ನಾಟಕಗಳಲ್ಲಿ ಮಹಿಳಾ ಪಾತ್ರಗಳು ಪಿತೃಪ್ರಭುತ್ವದ ದಬ್ಬಾಳಿಕೆಯನ್ನು ಬಹಿರಂಗಪಡಿಸಲು ಮತ್ತು ವಿರೋಧಿಸುವಂತೆ ಮಾಡುತ್ತಾರೆ. ಜೋಕುಮಾರಸ್ವಾಮಿಯಲ್ಲಿ ಗೌಡರು ಪ್ರಾಬಲ್ಯದ ರಚನೆಗಳನ್ನು ಉಳಿಸಿಕೊಳ್ಳುವ ಪ
APA, Harvard, Vancouver, ISO, and other styles
16

ಡಿ.ಆರ್.‌, ನಾಗರಾಜ್, та ಎಂ. ಭೈರಪ್ಪ ಕುಪ್ಪನಹಳ್ಳಿ. "ಅಲ್ಲಮನ ಕಾಯ ಸಿದ್ಧಾಂತ". AKSHARASURYA JOURNAL 05, № 04 (2024): 01 to 29. https://doi.org/10.5281/zenodo.14289448.

Full text
Abstract:
ಡಾ.ಡಿ.ಆರ್.ನಾಗರಾಜ್ ಅವರ ಹೆಸರು ಕೇಳಿದಾಕ್ಷಣ ಕನ್ನಡದ ಶ್ರೇಷ್ಠ ವಿಮರ್ಶಕರು ಎಂಬ ಪ್ರಶಂಸೆಯೇ ಮೊದಲಿಗೆ ನೆನಪಾಗುತ್ತದೆ. ಆದರೆ, ಡಿ.ಆರ್.ಎನ್ ಅವರು ವಿಮರ್ಶೆ ಎಂಬ ಪ್ರಾಕಾರಸೀಮೆಯನ್ನು ದಾಟಿಕೊಂಡು ನಿಸ್ಸೀಮರಾಗಿ ಸೃಜನಶೀಲ ಲೇಖಕರಾಗಿಯೂ ಸಾಂಸ್ಕೃತಿಕ ಸಂಶೋಧಕರಾಗಿಯೂ ಮಹತ್ತರವಾದ ಸಾಧನೆಯನ್ನು ಮಾಡಿದ್ದಾರೆ. ಬೈನರಿ ವಿಭಜನೆಯ ಚಿಂತನಕ್ರಮಗಳಿಂದಾಗಿ ಕನ್ನಡಕ್ಕೆ ಉಂಟಾಗುತ್ತಿರುವ ಧಕ್ಕೆಯನ್ನು ಮನಗಂಡು ಕನ್ನಡ ಪ್ರಜ್ಞಾವಲಯದ ವೈಶಾಲ್ಯತೆಯನ್ನೂ ವೈವಿಧ್ಯತೆಯನ್ನೂ ತನ್ಮೂಲಕ ಕೂಡಲಸಂಗಮಗೊಳಿಸಿದ ಅಪೂರ್ವ ಚಿಂತಕರಾಗಿದ್ದಾರೆ. ಭಾರತದ ಪ್ರಮುಖ ಚಿಂತಕರಲ್ಲಿ ಒಬ್ಬರಾಗುವ ಮಟ್ಟಿಗೆ ಬೆಳೆದ ಡಿ.ಆರ್‌.ನಾಗರಾಜ್ ಅವರ ಬರವಣಿಗೆಯು ಪ್ರಖರ ಚಿಂತನೆಗೆ ಹೆಸರುವಾಸಿಯಾಗಿದೆ. ನಟರಾಜ್ ಹುಳಿಯಾರ್ ಅವರು ದಾಖಲಿಸುವಂತೆ, ‘ಸಾಹಿತ್ಯ ವಿಮರ್ಶೆ, ಸಂಶೋಧನೆ,
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!