To see the other types of publications on this topic, follow the link: ಸ್ವಾತಂತ್ರ್ಯ.

Journal articles on the topic 'ಸ್ವಾತಂತ್ರ್ಯ'

Create a spot-on reference in APA, MLA, Chicago, Harvard, and other styles

Select a source type:

Consult the top 34 journal articles for your research on the topic 'ಸ್ವಾತಂತ್ರ್ಯ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ಯಲ್ಲಪ್ಪ, ಬಸಪ್ಪ ಕಡಕೋಳ. "ಗಣ್ಯರು ಕಂಡಂತೆ ತಲ್ಲೂರು ರಾಯನಗೌಡರು". AKSHARASURYA 03, № 06 (2024): 143 to 152. https://doi.org/10.5281/zenodo.11127295.

Full text
Abstract:
“ತಲ್ಲೂರು ರಾಯನಗೌಡರು ಸಮಗ್ರ ಅಧ್ಯಯನ” ಬಹುಮುಖಿಯಾಗಿ ನಡೆಯುವಂತದ್ದು. ರಾಯನಗೌಡರು ಬಹುಮುಖ ವ್ಯಕ್ತಿತ್ವ ಹೊಂದಿದವರಾಗಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯಾ ನಂತರ ಕರ್ನಾಟಕ ಏಕೀಕರಣ ಜೊತೆಗೆ ಸಾಹಿತ್ಯ ಸಂಶೋಧನೆಯಲ್ಲಿ ಅವರ ವ್ಯಕ್ತಿತ್ವವನ್ನು ದಾಖಲೆಗಳ ಮೂಲಕ ಕಾಣಬಹುದಾಗಿದೆ. ಈ ಹಿನ್ನಲೆಯಲ್ಲಿ ಅವರ ನಿಧನ 30-9-1982 ರ ನಂತರ ಅವರ ಅಳಿಯ ಅಂದರೆ ರಾಯನಗೌಡರ ಮಗಳಾದ ದೇವಿಕಾರಾಣಿಯವರ (ಸದ್ಯ ಬೆಂಗಳೂರಿನಲ್ಲಿ ಇದ್ದಾರೆ) ಅವರ ಪತಿ ದಿವಂಗತ ಪ್ರೊ. ಬಸನಗೌಡ. ಆರ್. ಪಾಟೀಲರು ತಮ್ಮ ಮಾವನವರ ವ್ಯಕ್ತಿತ್ವ ಕುರಿತು ಅಗ್ರಗಣ್ಯ ಸ್ವಾತಂತ್ರ್ಯ ಯೋಧ ತಲ್ಲೂರು ರಾಮನಗೌಡರು ಜೀವನ ದರ್ಶನ ಗ್ರಂಥ ಪ್ರಕಟಣೆಯ ಯೋಜನೆ ಹಾಕಿಕೊಂಡ ಸಂದರ್ಭದಲ್ಲಿ, ಅವರು ರಾಯನಗೌಡರ ಅತ್ಯಂತ ನಿಕಟವರ್ತಿಗಳನ್ನು ಭೇಟಿಯಾದರು. ಅವರಲ್ಲಿ ಬಹುತೇಕರು ಇಂ
APA, Harvard, Vancouver, ISO, and other styles
2

ಶಶಿಕುಮಾರ್, ಬಿ. ಎಸ್., та ಪಿ. ರಾಜು ಎಲ್. "ಕರ್ನಾಟಕದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಿಳೆಯರು: ಯಶೋಧರಮ್ಮ ದಾಸಪ್ಪ". AKSHARASURYA JOURNAL 03, № 04. SPECIAL ISSUE. (2024): 188 to 201. https://doi.org/10.5281/zenodo.10930720.

Full text
Abstract:
1857ರ ಮಹಾಕ್ರಾಂತಿಯ ನಂತರ ಭಾರತ ರಾಷ್ಟ್ರೀಯ ಕಾಂಗ್ರೇಸ್ ಸ್ಥಾಪನೆಯೊಂದಿಗೆ ದೇಶದ ಸ್ವಾತಂತ್ರ್ಯ ಹೋರಾಟ ವಿಧಾನವು ವೇಗಪಡೆದುಕೊಂಡಿತು, ಅದರಲ್ಲೂ ಗಾಂಧೀಜಿಯವರ ಅಹಿಂಸಾತ್ಮಕ ಯುಗದಲ್ಲಿ ಸ್ವಾತಂತ್ರ್ಯ ಹೋರಾಟವಂತು ದೇಶದ ಮೂಲೆ-ಮೂಲೆಗೂ ಪಸರಿಸಿ, ದೇಶದಲ್ಲಿನ ರೈತರು, ಕಾರ್ಮಿಕರು, ವಿಧ್ಯಾರ್ಥಿಗಳು, ಮಧ್ಯಮ ವರ್ಗದವರು, ಮಹಿಳೆಯರು ಮುಂತಾದ ಎಲ್ಲಾ ವರ್ಗದ ಜನರು ಬ್ರಿಟೀಷರ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದರು. ಈ ಕಾಲಾವಧಿಯಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಜ್ವಾಲೆಯಾಗಿ ಹೊರಹೊಮ್ಮಿತು. ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಪುರುಷರೊಂದಿಗೆ ಸ್ತ್ರೀಯರು ಸಹಾ ಸರಿಸಮಾನವಾಗಿ ಭಾಗವಹಿಸಿ, ಅಪಾರ ತ್ಯಾಗ ಮತ್ತು ಕಷ್ಟಸಹಿಷ್ಣುತೆಯೊಂದಿಗೆ ಸ್ವಾತಂತ್ರ್ಯ ಸಾಧನೆಯಲ್ಲಿ ಪುರುಷರೊಂದಿಗೆ ಸಮಾನ ಪಾತ್ರವಹಿಸಿ ವಿಜೃಂಬಿಸಿದ ಮಹಿಳಾ ಸ್ವಾ
APA, Harvard, Vancouver, ISO, and other styles
3

ದಿನೇಶ್, ಕೆ. ಎಸ್. "ರಾಜಾರಾವ್ ಅವರ ಕಾಂತಾಪುರ: ಒಂದು ಅಧ್ಯಯನ". AKSHARASURYA JOURNAL 03, № 04. SPECIAL ISSUE. (2024): 115 to 125. https://doi.org/10.5281/zenodo.10929855.

Full text
Abstract:
ರಾಜಾರಾವ್ ಅವರ ಕಾಂತಪುರ ಕಾದಂಬರಿಯು ವಸಾಹತು ಕಾಲದ ಗ್ರಾಮಭಾರತವನ್ನು ಚಿತ್ರಿಸುವ ಒಂದು ವಿಶಿಷ್ಟ ಕೃತಿಯಾಗಿದ್ದು, ಶತ ಶತಮಾನಗಳಿಂದ ಮಲಗಿದ್ದ ಭಾರತದ ಹಳ್ಳಿಗಳು ಸ್ವಾತಾಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರ ಅಹಿಂಸಾತ್ಮಕ, ಅಸಹಕಾರ ಚಳವಳಿಯಿಂದಾಗಿ ಇದ್ದಕ್ಕಿದ್ದಂತೆ ಹೇಗೆ ಜೀವ ತಳೆದು ಸ್ವಾತಂತ್ರ್ಯಹೋರಾಟದಲ್ಲಿ ಪಾಲ್ಗೊಂಡವು ಎಂಬುದನ್ನು ವಿವರಿಸುತ್ತದೆ. 1919 ರಿಂದ 1930 ರವರೆಗಿನ ದಿನಗಳಲ್ಲಿ ಭಾರತದಾದ್ಯಂತ, ಲಕ್ಷಗಟ್ಟಲೆ ಭಾರತೀಯ ಹಳ್ಳಿಗಳಲ್ಲಿ ಗಾಂಧಿಯವರು ತಮ್ಮ ಒಂದೇ ಜೀವಿತಾವಧಿಯಲ್ಲಿ ಇಡೀ ರಾಷ್ಟ್ರದ ಜನತೆಯನ್ನು ಶಿಸ್ತಿನ ಮತ್ತು ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟಗಾರರ ಸೈನ್ಯವನ್ನಾಗಿ ಪರಿವರ್ತಿಸಿದ ಬಗೆಯನ್ನು ಕಾದಂಬರಿ ವಾಸ್ತವಿಕ ಹಿನ್ನೆಲೆಯಲ್ಲಿ ಚಿತ್ರಿಸುತ್ತದೆ. ಗಾಂಧೀಜಿಯವರ ಚಳವಳಿಯಲ್ಲಿ ಹೆಣೆದುಕೊಂಡಿದ್ದ ಮ
APA, Harvard, Vancouver, ISO, and other styles
4

ಡಾ.ನಾಗರಾಜ, ತಳವಾರ. "'ಹಿರೇಕೆರೂರ ಪ್ರದೇಶದಲ್ಲಿ ಸರದಾರ ವೀರನಗೌಡ ಪಾಟೀಲರ ಸ್ವಾತಂತ್ರ್ಯ ಹೋರಾಟ'". Journal of Research & Development 15, № 17 (2023): 152–56. https://doi.org/10.5281/zenodo.10021276.

Full text
Abstract:
<strong>ಪ್ರಸ್ತಾವನೆ:</strong>&nbsp; &nbsp; &nbsp; &nbsp; ಭಾರತಕ್ಕೆ&nbsp;ವ್ಯಾಪಾರಕ್ಕಾಗಿ&nbsp;ಬಂದ&nbsp;ಬ್ರಿಟಿಷರು&nbsp;ತದನಂತರ&nbsp;ದೇಶದ&nbsp; ಆಡಳಿತ&nbsp;ಚುಕ್ಕಾಣಿ&nbsp;ಹಿಡಿದು&nbsp;ಭಾರತೀಯರನ್ನು&nbsp;ಗುಲಾಮರನ್ನಾಗಿ&nbsp;ಮಾಡಿಕೊಂಡು&nbsp;ಒಡೆದು&nbsp;ಆಳುವ&nbsp;ನೀತಿಯನ್ನು&nbsp;ಪಾಲಿಸಿ&nbsp;ಶೋಷಣೆಗೆ&nbsp;ಗುರಿಮಾಡಿದರು.&nbsp;ಇದನ್ನು&nbsp;ಕಂಡ&nbsp;ಭಾರತೀಯ&nbsp;ವಿಚಾರವಂತರು&nbsp;ಗುಲಾಮಗಿರಿ&nbsp;ಆಡಳಿತದಿಂದ&nbsp;ಮುಕ್ತರಾಗಲು&nbsp;ಹೋರಾಟ&nbsp;ನಡೆಸಿ&nbsp;ತ್ಯಾಗ-ಬಲಿದಾನಗಳಿಂದ&nbsp;ನಾಡಿಗೆ&nbsp;ಸ್ವಾತಂತ್ರ್ಯ&nbsp;ತಂದುಕೊಡುವಲ್ಲಿ&nbsp;ಕಾರಣೀಕರ್ತರಾದರು.&nbsp;ಇವರಲ್ಲಿ&nbsp;ಕರ್ನಾಟಕದವರ&nbsp;ಪಾತ್ರವು&nbsp;ಸಹ&nbsp;ಸುವರ್ಣಾಕ್ಷರದಲ್ಲಿ&nbsp;ಬರೆದಿಡುವಂತದ್ದು.&n
APA, Harvard, Vancouver, ISO, and other styles
5

ನೇತ್ರಾವತಿ, ಎಸ್. "ಧರ್ಮದ ಒಳಗಡೆ ಸಿಲುಕಿದ ಮುಸ್ಲಿಂ ಮಹಿಳೆ". AKSHARASURYA 03, № 05 (2024): 114–27. https://doi.org/10.5281/zenodo.10938130.

Full text
Abstract:
ಧರ್ಮ ಎಂದರೆ ಮಾನವೀಯ ಮೌಲ್ಯಗಳನ್ನು, ಅಹಿಂಸೆಯಿಂದ ಕೂಡಿರುವಂತಹದ್ದು, ಎಲ್ಲರನ್ನು ಪ್ರೀತಿಯಿಂದ, ಮಮತೆಯಿಂದ ನೋಡಿಕೊಳ್ಳುವುದನ್ನು ಧರ್ಮ ಎನ್ನಬಹುದು. ಹಾಗೆಯೇ ಯಾವುದೇ ಆಚಾರ-ವಿಚಾರಗಳನ್ನು, ಮಾನವ ಸಂಬಂಧಗಳನ್ನು ಪವಿತ್ರ ಭಾವನೆಯಿಂದ, ಯಾವುದೇ ಜೀವಿಗೂ ತೊಂದರೆಯನ್ನು ನೀಡದೆ ನಡೆಸಿಕೊಳ್ಳುವುದನ್ನು ಧರ್ಮ ಎಂದು ಹೇಳಬಹುದು. ಭಾರತ ಹಲವು ಧರ್ಮಗಳನ್ನು ಒಳಗೊಂಡಿದೆ, ಅದರಲ್ಲಿ ಮುಸ್ಲಿಂ ಧರ್ಮವೂ ಒಂದು. ಹಿಂದೂಗಳಂತೆ ಮುಸ್ಲಿಂ ಧರ್ಮದವರನ್ನು ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವುದನ್ನು ಗುರುತಿಸಬಹುದು. ಯಾವುದೇ ಧರ್ಮದಲ್ಲಾದರೂ ಮಹಿಳೆಯರಿಗೆ ಸ್ವಾತಂತ್ರ್ಯ ದೊರೆಯುವುದು ತೀರ ಕಡಿಮೆ ಪ್ರಮಾಣದಲ್ಲಿ. ಹಿಂದೂ ಧರ್ಮದಲ್ಲಿ ಮಹಿಳೆಯರಿಗೆ ಪ್ರಾಚೀನ ಕಾಲದಲ್ಲಿ ಗೌರವ, ಮನ್ನಣೆ, ತಮ್ಮ ಬದುಕನ್ನು ಅವರೇ ನಿರ್ಮಿಸಿಕೊಳ್ಳುವ ಅವಕಾಶ, ಸ್ವಾತಂತ್ರ್ಯ ಇತ್ತು
APA, Harvard, Vancouver, ISO, and other styles
6

ಮಾನಸ, ಜಿ. "ಶ್ರೀಸಾಮಾನ್ಯವೇ ಭಗವನ್ ಮಾನ್ಯಂ, ಶ್ರೀಸಾಮಾನ್ಯನೇ ಭಗವದ್ ಧನ್ಯಂ (ಕುವೆಂಪು ವಿರಚಿತ 'ಧನ್ವಂತರಿ ಚಿಕಿತ್ಸೆ' ರಂಗಪ್ರಯೋಗವನ್ನು ಕುರಿತು)". AKSHARASURYA 03, № 06 (2024): 19 to 32. https://doi.org/10.5281/zenodo.11126849.

Full text
Abstract:
ಸ್ವಾತಂತ್ರ್ಯ ಪೂರ್ವದಲ್ಲಿ ರಚಿತವಾದ ಕುವೆಂಪುರವರ ಧನ್ವಂತರಿ ಚಿಕಿತ್ಸೆ ಕಥೆ, ಸ್ವಾತಂತ್ರ್ಯ ದೊರೆತ ಏಳು ದಶಕಗಳ ನಂತರವೂ ಪ್ರಸ್ತುತ ಸ್ಥಿತಿಗತಿಗಳನ್ನು ವರ್ಣಿಸುತ್ತದೆ. ಸ್ವಾತಂತ್ರ್ಯೋತ್ತರ ಭಾರತ ವರ್ಣ ಮತ ಜಾತಿ ಭೇದಗಳಿಲ್ಲದೆ ಸರ್ವರೂ ಸಮಾನರು ಎಂದು ಘೋಷಿಸಿ ಸರ್ವರ ಏಳಿಗೆಗೆ ಸಾಧನವಾಗುವ ಸರ್ವೋದಯ ತತ್ವಕ್ಕೆ ಒಂದು ಅಧಿಕಾರ ಮುದ್ರೆ ಬಿದ್ದಂತಾಯಿತು ಎಂದು ಕುವೆಂಪುರವರು ಭಾರತ ಸಂವಿಧಾನ ಜಾರಿಯಾದಾಗ ಸಂತಸ ವ್ಯಕ್ತಪಡಿಸುತ್ತಾರೆ. ಶ್ರೀಸಾಮಾನ್ಯರಿಗೆ ದೀಕ್ಷಾ ಗೀತೆ ಎಂಬ ಕವಿತೆಯಲ್ಲಿ ಕುವೆಂಪು ಕಣ್ಣಲ್ಲಿ ಕಂಡ ಭಾರತ ಸಂವಿಧಾನದ ಆಶಯವು ದ್ವನಿ ಪೂರ್ಣವಾಗಿ ಪ್ರಸ್ತುತ ಧನ್ವಂತರಿ ಚಿಕಿತ್ಸೆ ರಂಗಪ್ರಯೋಗದಲ್ಲಿ ಮೂಡಿ ಬಂದಿದೆ. ದೈವೀಪುರುಷರಾದ ವಿಶ್ವಾಮಿತ್ರರು,&nbsp; ವಿಶ್ವವೈದ್ಯ ಧನ್ವಂತರಿಯು ಶ್ರೀಸಾಮಾನ್ಯರ ಅವತಾರವಾಗಿ ಕಾಣುತ್ತಾರೆ. ಮಹಾಗು
APA, Harvard, Vancouver, ISO, and other styles
7

ವಿಜಯ. "ಸ್ವಾತಂತ್ರ್ಯ ಹೋರಾಟ ಸಂದರ್ಭದ ನವೋದಯ ಕವನಗಳಲ್ಲಿ ಗಾಂಧೀಜಿ ಚಿತ್ರಣ". AKSHARASURYA JOURNAL 04, № 05 Special Issue (2024): 60 to 69. https://doi.org/10.5281/zenodo.13294388.

Full text
Abstract:
ಸಾವಿರ ಸಾವಿರ ಸಾಮಾನ್ಯರ ನಡುವೆ ಸಾವಿರ ಅಸಾಧಾರಣರು ಅಲ್ಲಿ ಇಲ್ಲಿ ಬಂದು ಹೋಗುತ್ತಾರೆ. ಅಂತಹ ಜನರು ಜಗತ್ತಿನಲ್ಲಿ ತಮ್ಮ ಹೆಸರನ್ನು ದಾಖಲಿಸುತ್ತಾರೆ. ಮನುಕುಲದ ಇತಿಹಾಸದಲ್ಲಿ ಎಲ್ಲರೂ ಬುದ್ಧನಂತೆ ಶಾಶ್ವತ ವೈಭವಕ್ಕೆ ಅರ್ಹರಾಗುವುದಿಲ್ಲ! ಎಲ್ಲರೂ ಬಸವಣ್ಣನವರಂತೆ ತಮ್ಮ ಗುರುತು ಬಿಡುವುದಿಲ್ಲ! ಎಲ್ಲರೂ ಮಹಾತ್ಮರಲ್ಲ! ತಮ್ಮ ವ್ಯಕ್ತಿತ್ವ ಹಾಗೂ ವಿಚಾರಧಾರೆಯಿಂದ ಇಡೀ ಜಗತ್ತಿನ ಜನರನ್ನು ಸೆಳೆದ ಮಹಾನ್ ಚೇತನ. ಮೋಹನ್ ದಾಸ್ ಕರಮಚಂದ್ ಗಾಂಧಿ, ಅಂತಹ ಅಪರಿಮಿತ ಪ್ರಭಾವದಲ್ಲಿ ಅನನ್ಯ. ಕನ್ನಡ ಕವಿಗಳು ಮಹಾತ್ಮಾ ಗಾಂಧಿಯನ್ನು ಅಪರೂಪದ ವ್ಯಕ್ತಿ ಎಂದು ಕರೆಯುತ್ತಾರೆ. ಅದರಲ್ಲೂ ಸ್ವಾತಂತ್ರ್ಯಪೂರ್ವದ ನವೋದಯ ಕವಿಗಳು ಹೇಗೆ ಬಣ್ಣಿಸಿದರು ಎಂಬುದನ್ನು ದಾಖಲಿಸುವ ಸಣ್ಣ ಪ್ರಯತ್ನ ಈ ಬರಹ.
APA, Harvard, Vancouver, ISO, and other styles
8

ಶಶಾಂಕ, ಕೆ. ಎಸ್. "ಸ್ವಾತಂತ್ರ್ಯ ಪೂರ್ವದಲ್ಲಿ ಮಂಡ್ಯ ಜಿಲ್ಲೆಯಲ್ಲಾದ ಸಮಾಜೋ-ರಾಜಕೀಯದ ಸ್ಥಿತ್ಯಂತರ". AKSHARASURYA JOURNAL 03, № 04. SPECIAL ISSUE. (2024): 09 to 23. https://doi.org/10.5281/zenodo.10929613.

Full text
Abstract:
&lsquo;ಸಕ್ಕರೆಯ ಸೀಮೆ&rsquo; ಎಂದು ಪ್ರಖ್ಯಾತಿ ಪಡೆದುಕೊಂಡಿರುವ ಮಂಡ್ಯ ಜಿಲ್ಲೆ ಇಂದು ರಾಜಕೀಯ, ಸಾಮಾಜಿಕ ಹಾಗೂ ಕೃಷಿ ಕ್ಷೇತ್ರದಲ್ಲಿ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ. ಇದಕ್ಕೆಲ್ಲಾ ಕಾರಣ ಮಂಡ್ಯ ಜಿಲ್ಲೆಯ ಜೀವನಾಡಿ ಕನ್ನಂಬಾಡಿ ಕಟ್ಟೆಯಾಗಿದೆ. ಮೈಸೂರಿನ ಅರಸ ನಾಲ್ವಡಿಯವರನ್ನು ರಾಷ್ಟ್ರಪಿತ ಮಹಾತ್ಮಗಾಂಧಿಯವರು ರಾಜರ್ಷಿಯೆಂದು ಕರೆದರು. ಇದಕ್ಕೆ ನಾಲ್ವಡಿಯವರ ಪ್ರಜಾಹಿತಾತ್ಮಕ ಧೋರಣೆಗಳು. ಸರ್ವಾಧಿಕಾರಿಯೊಬ್ಬ ಪ್ರಜಾಸತ್ತಾತ್ಮಕ ಮನೋಭಾವ ತಳೆಯುವುದು ಜಗತ್ತಿನ ರಾಜಕೀಯ ಇತಿಹಾಸದಲ್ಲಿಯೇ ಅಪರೂಪದ ಸಂಗತಿಯಾಗಿದೆ. ಭಾರತದಲ್ಲಿ ಮಾತ್ರವಲ್ಲದೇ ಏಷ್ಯಾ ಖಂಡದಲ್ಲಿಯೇ ಮೊದಲ ಜಲವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಹಾಗೆಯೇ ಮಂಡ್ಯ ಜಿಲ್ಲೆಯಲ್ಲಿ ಕೃಷ್ಣರಾಜ ಸಾಗರ ಅಣೆಕಟ್ಟನ್ನು ನಿರ್ಮಿಸಿದರು. ಹ
APA, Harvard, Vancouver, ISO, and other styles
9

ಸಾವಿತ್ರಿ, ಮಠ. "ವಚನ ಚಳುವಳಿ ಮತ್ತು ಮಹಿಳಾ ಸಮಾನತೆ". AKSHARASURYA JOURNAL 06, № 05 (2025): 201 to 206. https://doi.org/10.5281/zenodo.15504642.

Full text
Abstract:
ಹನ್ನೆರಡನೆಯ ಶತಮಾನದಲ್ಲಿ ವಚನಗಳ ಮೂಲಕ ಸಾಮಾಜಿಕ ಚಿಂತನೆ, ವೈಚಾರಿಕತೆ, ಧಾರ್ಮಿಕ ಓರೆಕೋರೆಗಳ ವಿಶ್ಲೇಷಣೆ ಕಾಯಕ ಶ್ರದ್ಧೆಯೊಂದಿಗೆ ಮಹಿಳೆಯರಿಗೆ ಸ್ವಾತಂತ್ರ್ಯ ಸಮಾನತೆ ನೀಡಿ ಅವರಲ್ಲಿ ವಿಶ್ವಾಸವನ್ನು ಮೂಡಿಸಿದವರು ಶಿವಶರಣರು. ತಮ್ಮ ವಚನಗಳಲ್ಲಿ ಲಿಂಗಾತೀತ ನೆಲೆಯನ್ನು ಪುರಸ್ಕರಿಸಿ, ಲಿಂಗತಾರತಮ್ಯದ ಸಮಾಜದಲ್ಲಿ ವಿಚಾರ, ವಿಮರ್ಶೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು ವಚನ ಚಳುವಳಿ. ಹೆಣ್ಣನ್ನು ʻಮಾಯೆʼ ಎಂದು ಹೀಗಳೆಯುತ್ತಿದ್ದ ಪುರುಷ ಪ್ರಧಾನ ಮನೋಧೋರಣೆಗೆ ತಡೆಹಾಕಿ ಹೆಣ್ಣನ್ನು ಹತ್ತಿಕ್ಕುವ ಸಮಾಜದ ಕೌರ್ಯವನ್ನು ಖಂಡಿಸಿ ಸ್ತ್ರೀಸಂವೇದನೆಗೆ ಹೊಸ ಆಯಾಮವನ್ನು ತಂದುಕೊಟ್ಟವರು ವಚನಕಾರರು. ಇದರಿಂದ ಸಮಾಜದಲ್ಲಿ ಮಹಿಳೆಯರಿಗೆ ಸಾಕಷ್ಟು ಅವಕಾಶಗಳು ದೊರೆತು ಅನುಭವ ಮಂಟಪದಲ್ಲಿ ಪುರುಷರ ಸಮಾನವಾಗಿ ಚರ್ಚೆ ಮಾಡಿ ಸಮಾಜಕ್ಕೆ ಮಹಿಳೆಯರ ಕೊಡುಗೆ ಏನೆಂಬು
APA, Harvard, Vancouver, ISO, and other styles
10

ಮಹಾದೇವಿ, ಹುಣಶೀಬೀಜ. "ಮಹಾರಾಷ್ಟ್ರ್ರದಲ್ಲಿ ದಲಿತ ಚಳುವಳಿ: ಮಹಿಳಾ ಪ್ರತಿನಿಧೀಕರಣ". AKSHARASURYA JOURNAL 06, № 05 (2025): 60 to 71. https://doi.org/10.5281/zenodo.15504245.

Full text
Abstract:
ಕೌಟುಂಬಿಕ ಜವಾಬ್ದಾರಿಗಳಲ್ಲಿ ಮುಳುಗಿ ಹೋಗಿರುವ ಮಹಿಳೆ ಎಲ್ಲಾ ಅಡೆತಡೆಗಳನ್ನು ಮೀರಿ ಸಾರ್ವಜನಿಕ ಹೋರಾಟ, ರಾಜಕಾರಣ, ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡರೂ ಎಲೆ ಮರೆಯ ಕಾಯಿಯಂತೆ ಇರಬೇಕಾಗುತ್ತದೆ. ಹೀಗಿರುವಾಗಲೇ ಮಹಾರಾಷ್ಟ್ರ್ರದ ಸಾರ್ವಜನಿಕ ಹೋರಾಟಗಳಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದನ್ನು ಕಾಣಬಹುದು. ಅಂಬೇಡ್ಕರ್&zwnj;ರ ಜೊತೆಗೆ ನಿಮ್ನ ವರ್ಗಗಳ ಮಹಾವಿಮೋಚನಾ ಚಳುವಳಿಯಲ್ಲಿ ಸಾವಿರಾರು ಮಹಿಳೆಯರು ಪಾಲ್ಗೊಂಡರು. ಭಾರತ ರಾಜಕೀಯ ಸ್ವಾತಂತ್ರ್ಯ ಪಡೆಯುವ ಹವಣಿಕೆಯಲ್ಲಿದ್ದಾಗ ಅಂಬೇಡ್ಕರ್&zwnj;ರು ಸಮಾಜದ ಅಂಚಿಗೆ ದೂಡಲ್ಪಟ್ಟವರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದರು. ದಲಿತ ಸಂಘಟನೆ, ಹೋರಾಟ, ಚಳುವಳಿ, ದಲಿತ ಪತ್ರಿಕೆಗಳ ಪ್ರಕಟಣೆ, ಎದುರಿಸಿದ ಚುನಾವಣೆ, ಬೌದ್ಧ ಧರ್ಮ ಮತಾಂತರ ಹೀಗೆ ಅವರು ಕೈಗೊಂಡ ಮಹತ್ವದ ಕಾರ್ಯಗಳಲ್
APA, Harvard, Vancouver, ISO, and other styles
11

ಎಲ್ಲಪ್ಪ, ಜಿ. "ಭಾರತದ ಪ್ರಜಾಪ್ರಭುತ್ವದ ಪಿತಾಮಹರಾಗಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 36 to 45. https://doi.org/10.5281/zenodo.15504196.

Full text
Abstract:
ವಿಸ್ತಾರವಾದ ದೇಶ, ವೈವಿಧ್ಯಮಯವಾದ ಸಂಸ್ಕೃತಿಗಳು, ಸಾವಿರಾರು ಭಾಷೆಗಳು, ಸಾವಿರಾರು ಜಾತಿಗಳು, ವಿಭಿನ್ನ ಮತಗಳು ಈ ಮಣ್ಣಿನಲ್ಲಿ ಜೀವಿಸುತ್ತಿವೆ. ಈ ಎಲ್ಲವುಗಳಿಗೆ ಜೀವ ಕೊಡುವ ತತ್ವ ಯಾವುದು? ಮತ್ತು ಇವುಗಳನ್ನು ಬೆಸೆಯುವ ಸೂತ್ರ ಯಾವುದು? ಎಂಬ ಆಲೋಚನೆಗಳ ಬೆನ್ನ ಹತ್ತಿದಾಗ ಸಿಗುವ ಪೂರಕ ಶಕ್ತಿಗಳ ಬಗ್ಗೆ ಅಧ್ಯಯನಕ್ಕೆ ಪ್ರಜಾಪ್ರಭುತ್ವವೊಂದು ಮುಖ್ಯವಾಗಿ ಮುನ್ನೆಲೆಗೆ ಬರುತ್ತದೆ. ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯ ನಂತರದಲ್ಲಿ ಇದು ಬೆಳೆದು ಬಂದ ಪರಂಪರೆ, ಅದು ಗಟ್ಟಿಗೊಂಡ ಹಿನ್ನೆಲೆಗಳು ಆಸಕ್ತಿದಾಯಕಗಳಾಗಿವೆ.&nbsp;ಬಾಬಾ ಸಾಹೇಬರು ಪ್ರಜಾಪ್ರಭುತ್ವವನ್ನು ಭಾರತೀಯ ಮಣ್ಣಿನಲ್ಲಿ ಕೃಷಿ ಮಾಡಿದ ಬಗ್ಗೆ ಗಮನಾರ್ಹವಾದದ್ದು. ಎಲ್ಲಾ ಜನರು ಬದುಕಲಿಕ್ಕೆ ಬೇಕಾದ ಜೀವನ ವಿಧಾನ ಮತ್ತು ಆಡಳಿತ ಕ್ರಮವಾಗಿಸುವಲ್ಲಿ ಸಶಕ್ತವಾದ ಸೂತ್ರವೊಂದನ್ನು ಪ
APA, Harvard, Vancouver, ISO, and other styles
12

ಶರಣಪ್ಪ, ಆಡಕಾರ. "ವರ್ಗ ಸಂಘರ್ಷದ ನೆಲೆಯಲ್ಲಿ ಚಂದ್ರಶೇಖರ ಕಂಬಾರರ ನಾಯೀಕತೆ". AKSHARASURYA JOURNAL 06, № 01 (2025): 56 to 63. https://doi.org/10.5281/zenodo.14961420.

Full text
Abstract:
ಚಂದ್ರಶೇಖರ ಕಂಬಾರ ಅವರ ನಾಟಕಗಳು ಗ್ರಾಮೀಣ ಪ್ರದೇಶದಲ್ಲಿ ಕಂಡುಬರುವ ಜಮೀನ್ದಾರಿ ವ್ಯವಸ್ಥೆಯಲ್ಲಿನ ಕ್ರೌರ್ಯ, ಪೊಳ್ಳುವ್ಯಕ್ತಿತ್ವ, ಗೌಡನ ನೀರ್ವಿರ್ಯತನವನ್ನು ಹೆಚ್ಚು ಅನಾವರಣಗೊಳ್ಳಿಸುತ್ತವೆ. ಶ್ರೀಮಂತಿಕೆಯ ಸೊಕ್ಕಿನಲ್ಲಿರುವ ಗೌಡ ಊರಿನಲ್ಲಿನ ಹೆಣ್ಣುಮಕ್ಕಳನ್ನು ಅನುಭವಿಸುವೆ ಎಂಬ ಭ್ರಮಾ ಲೋಕದಲ್ಲಿ ಬದುಕು ಸಾಗಿಸುವಂತವನು. ಅಂತಹ ಗೌಡ ಶಾರಿಯಂತಹ ಹೆಣ್ಣನ್ನು ಭೋಗಿಸಬೇಕೆಂದು ಮನೆಗೆ ಕರೆ ತಂದು ಅವಳು ಆ ಮನೆಯ ಆಳು ಮಗನೊಟ್ಟಿಗೆ ಓಡಿ ಹೋಗುವ ವಿಷಯವನ್ನು ಕಂಬಾರರ ನಾಯಿಕತೆ ಚಿತ್ರಿಸುತ್ತದೆ. ಇಲ್ಲಿ ಸೋಮಣ್ಣನು ಕಾಲಿನಿಂದ ತೋರಿಸಿದ ಕೆಲಸವನ್ನು ತಲೆ ಮೇಲೆ ಹೊತ್ತು ಮಾಡುತ್ತಿದ್ದ ನಾಯಿಮಗ, ಶಾರಿಯ ಮಾತಿಗಳಿಂದ ಪ್ರೇರಣೆ ಪಡೆದು ಅವಳನ್ನು ಕಾಪಾಡುವ ನೆಪದಲ್ಲಿ ಸೋಮಣ್ಣನಿಂದ ಸ್ವಾತಂತ್ರ್ಯ ಪಡೆದುಕೊಳ್ಳುತ್ತಾನೆ. ಶಾರಿ ಇಲ್ಲಿ ಒಂದು ಸಮುದಾಯದ ಉದ
APA, Harvard, Vancouver, ISO, and other styles
13

ಪಿ., ಎಲ್. ಮೈಲಾರಯ್ಯ. "ತುಮಕೂರು ಜಿಲ್ಲೆಯ ಕಾಂಗ್ರೆಸ್ಸೇತರ ರಾಜಕಾರಣದಲ್ಲಿ ಸಮಾಜವಾದಿ ಚಿಂತನೆಗಳ ಪ್ರಭಾವ". AKSHARASURYA JOURNAL 03, № 04. SPECIAL ISSUE. (2024): 69 to 73. https://doi.org/10.5281/zenodo.10929706.

Full text
Abstract:
ಭಾರತದ ಇತಿಹಾಸದ ಪುಟಗಳನ್ನು ಒಮ್ಮೆ ಪರಿಶೀಲಿಸಿದಾಗ ನಮಗೆ ಸ್ವಾತಂತ್ರ್ಯ ಹೋರಾಟದ ಹಾದಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್&zwnj;ನ ಪಾತ್ರವು ಬಹಳ ಮುಖ್ಯವಾದುದಾಗಿದೆ. ಕಾಂಗ್ರೆಸ್ ಎಂಬ ರಾಜಕೀಯ ಸಂಸ್ಥೆಯು ಭಾರತದ ಸ್ವತಂತ್ರ ಹೋರಾಟದಲ್ಲಿ ಒಂದು ಬಹುಮುಖ್ಯ ಅಂಗವಾಗಿ ಪಾತ್ರ ನಿರ್ವಹಿಸಿತ್ತು. ಕಾಂಗ್ರೆಸ್ ಸ್ವತಂತ್ರ ನಂತರ ಒಂದು ರಾಜಕೀಯ ಪಕ್ಷವಾಗಿ ಮುಂದುವರೆದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರವನ್ನು ಪಡೆದುಕೊಂಡಿತ್ತು. ಆರಂಭದ ಸುಮಾರು 40 ವರ್ಷಗಳ ಕಾಲ ಭಾರತದ ರಾಜಕೀಯ ಇತಿಹಾಸವನ್ನು ಕಾಂಗ್ರೆಸ್ ಆವರಿಸಿತ್ತು. ಕರ್ನಾಟಕದ ರಾಜಕೀಯದಲ್ಲೂ ಸಹ ಕಾಂಗ್ರೆಸ್ ತನ್ನದೇ ಪ್ರಭಾವವನ್ನು ಬೀರಿತ್ತು. ಕಾಲಕ್ರಮೇಣ ಕಾಂಗ್ರೆಸ್ಸೇತರ ರಾಷ್ಟ್ರೀಯ ಪಕ್ಷಗಳು, ಪ್ರಾದೇಶಿಕ ಪಕ್ಷಗಳು ಕೆಲವು ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದವು. ಅಂತಹ ರಾ
APA, Harvard, Vancouver, ISO, and other styles
14

ಗೀತಾ, ಎ.ಸಿ. "ಅಕ್ಕಮಹಾದೇವಿಯ ವಚನಗಳಲ್ಲಿ ಸ್ತ್ರೀ ಚಿಂತನೆಗಳು". AKSHARASURYA JOURNAL 06, № 04 (2025): 42 to 48. https://doi.org/10.5281/zenodo.15490848.

Full text
Abstract:
ಹನ್ನೆರಡನೆಯ ಶತಮಾನವೆಂದರೆ; ಸಾಮಾಜಿಕ, ರಾಜಕೀಯ, ಆರ್ಥಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಬದಲಾವಣೆಗೊಂಡ ಕಾಲ. ಅದನ್ನು ಕ್ರಾಂತಿ ಎಂದೇ ಕರೆಯಬೇಕಾಗುತ್ತದೆ. ಹಿಂದೆ ಸಮಾಜದಲ್ಲ್ಲಿದ್ದ ಅಸಮಾನತೆ, ಶೋಷಣೆಗಳನ್ನು ಕಂಡು ಅನುಭವಿಸಿದ್ದ ಶರಣ, ಶರಣೆಯರು ಮೇಲು-ಕೀಳು ಸ್ತ್ರೀ-ಪುರುಷ ಇತ್ಯಾದಿ ಭೇದ ರಹಿತವಾದ ವರ್ಗರಹಿತವಾದ ಸಮಾಜವನ್ನು ಕಟ್ಟಲು ಪ್ರಯತ್ನಿಸಿದರು. 12ನೇ ಶತಮಾನದ ಪ್ರಸಿದ್ಧ ವಚನಕಾರ್ತಿ ಅಕ್ಕಮಹಾದೇವಿ. ಬಸವಣ್ಣನವರ ಸಮಕಾಲೀನಳಾಗಿ ಬದುಕಿದಳು. ಈಕೆ ಶಿವಶರಣೆಯಾಗಿ, ವಚನಕಾರ್ತಿಯಾಗಿ, ಚೆನ್ನಮಲ್ಲಿಕಾರ್ಜುನನ ಭಕ್ತೆಯಾಗಿ ಪ್ರಸಿದ್ಧಳಾದವಳು. ಈಕೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುತಡಿ ಎಂಬ ಗ್ರಾಮದಲ್ಲಿ ನಿರ್ಮಲ ಮತ್ತು ಸುಮತಿಯರ ಮಗಳಾಗಿ ಜನಿಸಿದಳು. ಬಾಲ್ಯದಲ್ಲೇ ಶಿವಭಕ್ತಿಯನ್ನು ಹೊಂದಿದ್ದ ಈಕೆಗೆ ಶಿವಪೂಜೆ ಶಿವಧ್ಯಾನಗಳೇ
APA, Harvard, Vancouver, ISO, and other styles
15

ಡಿ., ಪುರುಷೋತ್ತಮ. "ಟಿಪ್ಪು: ಐತಿಹಾಸಿಕ ವ್ಯಕ್ತಿ ಕುರಿತು ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 50 to 58. https://doi.org/10.5281/zenodo.10929686.

Full text
Abstract:
ಭಾರತವು ರಾಜ ಮಹಾ ರಾಜರಿಂದ ಅನುಭವಿಸಿದ ಪ್ರಭುತ್ವದ ಕಲ್ಪನೆ, ಬ್ರಿಟೀಷರಿಂದ ಕಲಿತ ಪ್ರಭುತ್ವದ ಪಾಠ, ಸ್ವಾತಂತ್ರ್ಯ ನಂತರ ನಾವು ಅನುಭವಿಸುತ್ತಿರುವ ಪ್ರಜಾಪ್ರಭುತ್ವದ ಕಲ್ಪನೆಗಳಲ್ಲಿ ಬಹಳ ವೈರುಧ್ಯ ಮತ್ತು ವ್ಯತ್ಯಾಸಗಳು ಇವೆ. ಪ್ರಜಾಪ್ರಭುತ್ವದ ದೃಷ್ಟಿಯಿಂದ ಇತಿಹಾಸವನ್ನು ನೋಡಿದರೆ ಬ್ರಿಟೀಷರು, ಇಲ್ಲಿಯ ರಾಜ ಮಹಾರಾಜರುಗಳೆಲ್ಲರೂ ಪ್ರಜಾಪ್ರಭುತ್ವದ ವಿರೋಧಿಗಳೆಂದೇ ಬರೆಯಬೇಕಾಗುತ್ತದೆ. ಏಕೆಂದರೆ ಅವರುಗಳು ಯಾರು ಇಂದಿನ ಸಂವಿಧಾನ ದತ್ತವಾದ ಪ್ರಭುತ್ವನ್ನು ನಡೆಸಿಲ್ಲ. ಪ್ರಜಾಪ್ರಭುತ್ವ ಕಲ್ಪನೆಯಿಂದ ಇತಿಹಾಸ ನೋಡುವುದು ಕೂಡ ತಪ್ಪು. ಏಕೆಂದರೆ ಆ ಕಾಲದ ಚರಿತೆಯಲ್ಲಿ ಇಲ್ಲದನ್ನು ಕಾಣ ಬಯಸಿದರೆ ಅದು ಸಿಗುವುದಿಲ್ಲ. ಇದರಿಂದ ನಮ್ಮ ಪ್ರಭುತ್ವ ಒಪ್ಪುವ ಚರಿತ್ರೆ ನಮಗೆ ಲಬ್ಧವಾಗುವುದಿಲ್ಲ. ಕಾಲ ಪ್ರಜ್ಞೆ ಇರದೆ, ಚಾರಿತ್ರರಿಕ ದೃಷ್ಟಿ ಇರದೆ ಬರೆದ
APA, Harvard, Vancouver, ISO, and other styles
16

ವಿನಯ, ಕುಮಾರ್, та ಗೌಡ ಆರ್. ನಾಗಪ್ಪ. "ಮಾತಿಲ್ಲದ ಸಮುದಾಯಕ್ಕೆ ಮಾತಾದ ಕವಿ: ಡಾ. ಸಿದ್ಧಲಿಂಗಯ್ಯ". AKSHARASURYA 03, № 05 (2024): 52–60. https://doi.org/10.5281/zenodo.10938039.

Full text
Abstract:
ಸಾಮಾಜಿಕ ಶ್ರೇಣೀಕರಣ ಭಾರತದ ಸಮಾಜದ ಬಹುಮುಖ್ಯವಾದ ಲಕ್ಷಣ. ಅಂದರೆ ಅದು ಜಾತಿಯ ಆಧಾರದ ಮೇಲೆ ನಿರ್ಧರಿತವಾಗುತ್ತದೆ. ಈ ಶ್ರೇಣೀಕರಣದ ವ್ಯವಸ್ಥೆಯು ಒಂದಿಷ್ಟು ವರ್ಗಗಳನ್ನು ಅಧೀನವಾಗಿಸಿಕೊಳ್ಳುವ ಮೇಲ್ವರ್ಗದ ಉತ್ಪನ್ನವಾಗಿದೆ. ಈ ವರ್ಗವು ಇಲ್ಲಿನ ಕೆಲವು ಸಮುದಾಯಗಳನ್ನು ಹೀನವೆಂದು ಗುರುತಿಸಿಕೊಂಡು ಶತಮಾನಗಳಿಂದ ಶೋಷಣೆಯನ್ನು ಮಾಡಿಕೊಂಡು ಬಂದಿತ್ತು. ಈ ಕೆಳಜಾತಿಗಳಿಗೆ ಯಾವುದೇ ಹಕ್ಕುಗಳು ಇಲ್ಲದೇ ಮೆಲ್ವರ್ಗದ ಜೀತಕ್ಕಷ್ಟೇ ಸೀಮಿತವಾಗಿಸಲಾಗಿತ್ತು. ಶಿಕ್ಷಣ, ಧಾರ್ಮಿಕತೆ, ಸಾಮಾಜಿಕ ಜೀವನ, ಸಮಾನತೆ ಮೊದಲಾದವುಗಳು ಇವರಿಗೆ ಪರಿಚಯವೇ ಇರಲಿಲ್ಲ. ಇವರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿ ಮಾಡಲಾಗಿತ್ತು. ಭಾರತಕ್ಕೆ ಬ್ರಿಟಿಷರು ಬಂದ ನಂತರ ಅವರು ಇಲ್ಲಿ ಎಲ್ಲರಿಗೂ ಶಿಕ್ಷಣ ನೀಡಿದ್ದರಿಂದಾಗಿ ದಲಿತರಲ್ಲಿ ಹೊಸ ಆಶಾಕಿರಣ ಮೂಡಿತು. ಮುಂದೆ ಅಂಬೇಡ್ಕರ್ ಅ
APA, Harvard, Vancouver, ISO, and other styles
17

ನವೀನ್, ಕುಮಾರ ಎ. ಜಿ. "ಅಂಬೇಡ್ಕರ್‌: ಅಸ್ಪೃಶ್ಯರ ಆರ್ಥಿಕ ಸ್ವಾವಲಂಬನೆಗಾಗಿ ನಡೆಸಿದ ಚಿಂತನೆಗಳು". AKSHARASURYA JOURNAL 06, № 05 (2025): 121 to 132. https://doi.org/10.5281/zenodo.15504345.

Full text
Abstract:
ಇಂದು ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ವರ್ಗಗಳ ಏಳಿಗೆಯು ಒಂದು ರಾಷ್ಟ್ರೀಯ ಸಮಸ್ಯೆಯಾಗಿ ಉಳಿಯುತ್ತ ಬಂದಿದೆ. ಕಳೆದ ನಲವತ್ತು ವರ್ಷಗಳಿಂದ ಅಂದರೆ 1991 ರಿಂದ ಮಾಹಿತಿ ತಂತ್ರಜ್ಞಾನದಿಂದ ಪ್ರಾರಂಭವಾಗಿ 2018ರ ಮೇಕಿಂಗ್ ಇಂಡಿಯಾ ವರೆಗೆ ಅನೇಕ ಯೋಜನೆಗಳು ಹತ್ತಾರು ಭಾಗ್ಯಗಳು ಅಪಾರ ಪ್ರಮಾಣದ ಆರ್ಥಿಕ ನೆರವು ನೀಡಲಾಗಿದೆ. ಆದರೂ ಸಮಾಜದಲ್ಲಿ ಆರ್ಥಿಕ ದುರ್ಬಲ ವರ್ಗ ಸಮಾಜಿಕವಾಗಿ ಮುಖ್ಯವಾಹಿನಿಯಲ್ಲಿ ಬಂದು ಮಹತ್ತರವಾದ ಸಾಧನೆ ಮಾಡುವಲ್ಲಿ ವಿಫಲವಾಗಿದೆ. ಬಡತನ ನಿರ್ಮೂಲನೆ ಅಸಾಧ್ಯವೇನೋ ಅನಿಸುವಷ್ಟರ ಮಟ್ಟಕ್ಕೆ ಬಂದು ನಿಂತಿದೆ. ದೌರ್ಜನ್ಯ, ದಬ್ಬಾಳಿಕೆ, ಕೊಲೆ, ಸುಲಿಗೆ, ಮೋಸ, ಸಂಪತ್ತಿನ ಕ್ರೋಢಿಕರಣಕ್ಕಾಗಿ ನಡೆಯುತ್ತ ಕಾನೂನೆ ಭಯಪಡುವ ಮಟ್ಟಕ್ಕೆ ನಡೆಯುತ್ತಿವೆ. ಇದರ ಪರಿಣಾಮ ಜನ ಅನ್ಯ ಧರ್ಮಕ್ಕೆ ಮತಾಂತರ ಹೊಂದುತ್ತ ಅಲ್ಲಿಯೂ ನೆಮ್ಮದಿ ಕಾಣದ
APA, Harvard, Vancouver, ISO, and other styles
18

ALISAB. "ಭೂರಹಿತ ದುಡಿಮೆಗಾರರು ಮತ್ತು ವಲಸೆಯ ಸ್ವರೂಪ". AKSHARASURYA JOURNAL 03, № 03 (2024): 131 to 140. https://doi.org/10.5281/zenodo.10775228.

Full text
Abstract:
ಈ ಜಗತ್ತು ಸೃಷ್ಟಿಯಾದ ವರ್ಷಗಳಿಂದ ಮಾನವನು ಮತ್ತು ಪ್ರಾಣಿ ಸಂಕುಲಗಳು ತನ್ನ ಆಹಾರ ಜೀವನಕ್ಕಾಗಿ ಹವಾಮಾನ ವೈಪರಿತ್ಯಗಳಿಂದ ಒಂದು ಕಡೆ ನೆಲೆ ನಿಲ್ಲದೆ ಅನ್ನ, ನೀರು, ಹವಾಮಾನಕ್ಕಾಗಿ ಹುಡುಕಾಟ ನಡೆಸುತ್ತಲೇ ಬಂದಿದ್ದಾನೆ. ಆದಿ ಮಾನವನಿಂದ ಹಿಡಿದು ಇಂದಿನ ನವಯುಗದ ತನಕ ದೃಢವಾಗಿ ಒಂದು ಕಡೆ ನಿಂತು ನೆಲೆಕಂಡುಕೊಳ್ಳಲು ಪರದಾಡುತ್ತಿದ್ದಾನೆ. &lsquo;ಹಡಗು ತುಂಬಿಸಲು ಹೋದವನು ಮರಳಿ ಬರಬಹುದು, ಆದರೆ ಹೊಟ್ಟೆ ತುಂಬಿಸಲು ಹೋದವನು ಮರಳಿ ಬಂದಿಲ್ಲ&rsquo; ಈ ಒಂದು ಉಕ್ತಿಯೂ ಇಂದಿನ ಜಗತ್ತಿನ ಎಲ್ಲಾ ಮಾನವರಿಗೆ ಮತ್ತು ಜೀವ ಸಂಕುಲವು ಉತ್ತಮ ಬದುಕಿಗಾಗಿ ನಿತ್ಯ ಹುಡುಕಾಟದ ಬವಣೆಯಾಗಿ ನಮ್ಮ ಮುಂದೆ ದೊಡ್ಡ ಸವಾಲಾಗಿ ನಿಂತಿದೆ. ಮನುಷ್ಯನಿಗೆ ನಾಗರಿಕತೆ ಅರಿವು ಮೂಡಿದಂತೆ ಒಂದು ಸೂಕ್ತವಾದ ಸ್ಥಳದಲ್ಲಿ ನೆಲೆಯೂರಲು ಪ್ರಯತ್ನಿಸಿದ. ತನಗೆ ನೀರು, ಆಹಾರ ದೊರೆ
APA, Harvard, Vancouver, ISO, and other styles
19

ರುಕ್ಮಿಣಿ, ವಿ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA JOURNAL 06, № 05 (2025): 175 to 185. https://doi.org/10.5281/zenodo.15504614.

Full text
Abstract:
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್&zwnj; ಅವರು ಹಿಂದೂ ಸಮಾಜಕ್ಕೆ ಕಳಂಕವೆನಿಸಿರುವ ಅಸ್ಪೃಶ್ಯತೆಯ ವಿವಿಧ ಆಯಾಮಗಳನ್ನು ವೈಜ್ಞಾನಿಕವಾಗಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಭಾರತದಲ್ಲಿ ಮಾತ್ರ ಇದರ ಆಚರಣೆ ಏಕೆ ಮುಂದುವರೆದಿದೆ ಎಂಬುದರ ಬಗ್ಗೆ ವಿಶ್ಲೇಷಣೆ ನೀಡಿದ್ದಾರೆ. ಹಿಂದೂ ಸಮಾಜವನ್ನು ಮಾನವೀಯ ಮೌಲ್ಯಗಳು ಸಮಾನತೆ ಸ್ವಾತಂತ್ರ್ಯ, ನ್ಯಾಯ, ವಿಶ್ವ ಭ್ರಾತೃತ್ವದ ಆಧಾರದ ಮೇಲೆ ಪುನರ್ಘಟಿಸುವ ಪ್ರಯತ್ನವನ್ನು ಅವರ ಸಾಮಾಜಿಕ ಚಿಂತನೆಯಲ್ಲಿ ಕಾಣಬಹುದು. ಸಾಮಾಜಿಕ ಸಂಶೋಧನೆಯ ನೆಲೆಗಟ್ಟಿನಲ್ಲಿ ಅಂಬೇಡ್ಕರ್&zwnj; ಅವರ ಅಸ್ಪೃಶ್ಯತೆಯ ಕುರಿತ ಸಾಮಾಜಿಕ, ರಾಜಕೀಯ, ಧಾರ್ಮಿಕ ವಿಚಾರಗಳು ತುಂಬಾ ಮಹತ್ವವಾಗಿವೆ. ಯುರೋಪಿನ ಚರಿತ್ರೆಯಲ್ಲಿ ಕಂಡುಬರುವ ಅನೇಕ ಅನ್ಯಾಯಗಳನ್ನು ಮೂಢನಂಬಿಕೆಗಳನ್ನು ನಿವಾರಿಸಲಾಗಿದೆ. ಆದರೆ ಭಾರತದಲ್ಲಿ ಹಿಂದೂ ಬ್ರಾಹ್ಮಣ
APA, Harvard, Vancouver, ISO, and other styles
20

ಗಣೇಶ та ಹೆಚ್. ಎಸ್. ನಿಂಗರಾಜು. "ಆಧುನಿಕ ಕನ್ನಡ ಸಾಮಾಜಿಕ ನಾಟಕಗಳಲ್ಲಿ ಪ್ರತಿಯಜಮಾನಿಕೆಯ ಸ್ವರೂಪ". AKSHARASURYA JOURNAL 04, № 06 (2024): 63 to 73. https://doi.org/10.5281/zenodo.13724751.

Full text
Abstract:
ಭಾರತದಂತಹ ದೇಶವು ಸಂಕೀರ್ಣವಾದ ಸಾಮಾಜಿಕ ವ್ಯವಸ್ಥೆಯನ್ನು ಹೊಂದಿದೆ. &nbsp;ಅಂತಹ ಪ್ರಾಬಲ್ಯಗಳ ಆಧಾರವು ಸಂಕೀರ್ಣ ಸ್ವರೂಪವನ್ನು ಹೊಂದಿದೆ. &nbsp;ಭಾರತದ ವರ್ಣ ಆಧಾರಿತ ಸಾಮಾಜಿಕ ವ್ಯವಸ್ಥೆಯಲ್ಲಿ, ವರ್ಣಾಸ್&zwnj;ನ ಮೇಲಿನ ಸ್ತರಗಳಲ್ಲಿ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಪ್ರಾಬಲ್ಯ ವ್ಯವಸ್ಥೆಗಳು ಛಿದ್ರಗೊಳ್ಳುತ್ತಿವೆ. &nbsp;ಸಬಾಲ್ಟರ್ನ್ ಅಡಿಯಲ್ಲಿ ಬರುವ ನಾಲ್ಕನೇ ವರ್ಣಾ, ಶೂದ್ರವರ್ಣ, &nbsp;ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಭಾಗವಹಿಸುವಿಕೆಯಿಂದ ವಂಚಿತವಾಗಿದೆ. ಸಾಂಪ್ರದಾಯಿಕವಾಗಿ ಮೇಲ್ವರ್ಗದ &nbsp;ಪ್ರಾಬಲ್ಯಗಳು ಕಠಿಣ ಅಭ್ಯಾಸಗಳನ್ನು ನಿರ್ಮಿಸುವ ಮೂಲಕ ಅಧೀನ ವರ್ಗವನ್ನು ಬಳಸಿಕೊಳ್ಳುತ್ತವೆ. ಈ ಅಧೀನ ನೆಲೆಗಳು ಮೇಲ್ಮಟ್ಟದ ಪ್ರಾಬಲ್ಯಗಳ ವಿರುದ್ಧ ಹೆಚ್ಚು ಸಹನೆ ಮತ್ತು ಮೂಕತನದಿಂದ ಪ್ರತಿಭಟಿಸಲು ಸಾಧ್ಯವಾಗುತ್ತಿಲ್ಲ. ಅವರ ನ
APA, Harvard, Vancouver, ISO, and other styles
21

ವನಜಾಕ್ಷಿ, ಆರ್ ಹಳ್ಳಿಯವರ, та ಕುಮಾರ್ ಜೆ. ಪ್ರವೀಣ್. "ಕನ್ನಡ ಸಾಹಿತ್ಯದಲ್ಲಿ ಮಹಿಳೆಯ ಸ್ಥಾನಮಾನ". AKSHARASURYA JOURNAL 04, № 04 (2024): 68 to 75. https://doi.org/10.5281/zenodo.13284039.

Full text
Abstract:
ಕನ್ನಡ ಸಾಹಿತ್ಯಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನನ್ಯವಾದುದು. ಚರಿತ್ರೆಯ ಎಲ್ಲಾ ಕಾಲಘಟ್ಟಗಳಲ್ಲೂ&zwnj; ಸಾಹಿತ್ಯದ ಮೂಲಕ ವರ್ತಮಾನದ ತಲ್ಲಣಗಳನ್ನು ವಿಶೇಷವಾಗಿ ಮಹಿಳೆಯ ದುಃಖ ದುಮ್ಮಾನಗಳಿಗೆ ಒತ್ತು ಕೊಟ್ಟು ನೋವುಗಳನ್ನು ಮಹಿಳಾ ಸಾಹಿತಿಗಳು ಹೇಗೆ ಚಿತ್ರಿಸಿದ್ದಾರೆ ಎಂಬುದನ್ನು ಉದಾಹರಣೆಗಳ ಮೂಲಕ ಇಲ್ಲಿ ಚರ್ಚಿಸಲಾಗಿದೆ. ವಚನ ಸಾಹಿತ್ಯದಿಂದ ಹಿಡಿದು ಆಧುನಿಕ ಕನ್ನಡ&zwnj; ಸಾಹಿತ್ಯದ ಉಪಲಬ್ಧವಿರುವ ಮಹಿಳಾ ಸಾಹಿತಿಗಳನ್ನು ಗುರುತಿಸಿ ಪ್ರಾತಿನಿಧಿಕವಾಗಿ ಒಂದು ವಚನವನ್ನು ಮತ್ತು ಆಯ್ದ ಸಾಲುಗಳನ್ನು ಈ ಲೇಖನದಲ್ಲಿ ವಿಮರ್ಶಿಸಲಾಗಿದೆ. ಆ ಮೂಲಕ ಕನ್ನಡ ಸಾಹಿತ್ಯದಿಂದ ಮಹಿಳೆ ಸ್ಥಾನಮಾನವನ್ನು ಅರಿಯುವ ಪ್ರಯತ್ನ ಮಾಡಲಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಮಹಿಳೆ ಸಾಹಿತ್ಯಿಕವಾಗಿ ಎದುರಿಸುತ್ತಿರುವ ಸವಾಲನ್ನು ಕೂಡ ತುಣುಕಾಗಿ ಅರ್ಥೈಸಲಾಗಿದೆ. ಸ
APA, Harvard, Vancouver, ISO, and other styles
22

ಪಂಪಾಪತಿ, ವಿ. "ಲೈಂಗಿಕ ಜೀತದ ನಿರ್ಮೂಲನೆ ಮತ್ತು ಸಮಾಜದ ಪಾತ್ರ". International Journal of Advance Research in Multidisciplinary 2, № 2 (2024): 300–304. https://doi.org/10.5281/zenodo.13319437.

Full text
Abstract:
ಲೈಂಗಿಕ ಕಾರ್ಯಕರ್ತೆಯರನ್ನು ಇನ್ನು ಮುಂದೆ ಕಾನೂನಿನ ಅಡಿಯಲ್ಲಿ ಕಾನೂನುಬಾಹಿರವೆಂದು ಪರಿಗಣಿಸಲಾಗುವುದಿಲ್ಲ. ಪ್ರಶ್ನೆ ಉದ್ಭವಿಸುತ್ತದೆ: ಅವರು ಸಾಕಷ್ಟು ಆರ್ಥಿಕ ಬೆಂಬಲವನ್ನು ನೀಡದಿದ್ದರೆ, ನಮ್ಮ ಹಿರಿಯರ ಹೆಣ್ಣುಮಕ್ಕಳನ್ನು ಈ ವೃತ್ತಿಗೆ ಏಕೆ ಒತ್ತಾಯಿಸಬೇಕು? ನಾವು ಈ ಸಮಸ್ಯೆಯನ್ನು ಇಂದು ಅಲ್ಲ, ನಾಳೆ ಸಮರ್ಥವಾಗಿ ಪರಿಹರಿಸಬಹುದು. ನಮ್ಮ ಪ್ರಸ್ತುತ ಪರಿಸ್ಥಿತಿಯನ್ನು ನಾವು ಪ್ರತಿಬಿಂಬಿಸಿದರೆ, ನಾವು ಈ ಸಂಕಟದಲ್ಲಿ ಅನಿರ್ದಿಷ್ಟವಾಗಿ ಉಳಿಯಲು ಉದ್ದೇಶಿಸಿದ್ದೇವೆ ಎಂದು ನಾವು ನಿಜವಾಗಿಯೂ ನಂಬುತ್ತೇವೆಯೇ? ಅವಳು ಈ ವಿಚಾರಣೆಯನ್ನು ಮುಂದಿಟ್ಟಳು. ತೀವ್ರ ಬಡತನದಿಂದ ಪಾರಾಗುವ ಹತಾಶ ಪ್ರಯತ್ನದಲ್ಲಿ, ಆಕೆಯ ತಂದೆ 15 ನೇ ವಯಸ್ಸಿನಲ್ಲಿ ಲೈಂಗಿಕ ಕೆಲಸವನ್ನು ಆಶ್ರಯಿಸಿದರು. ಶಿಕ್ಷಣ ವೃತ್ತಿಪರ ಕೌಶಲ್ಯಗಳು ಅಥವಾ ಕಾರ್ಯಸಾಧ್ಯವಾದ ಉದ್ಯೋಗಾವಕಾಶ
APA, Harvard, Vancouver, ISO, and other styles
23

ರೇವತಿ, ಬಿ. ಶಿರನಾಳ. "ಅನುಪಮಾ ನಿರಂಜನ ಮತ್ತು ತ್ರಿವೇಣಿಯವರ ಕಥೆಯಲ್ಲಿ ಮಹಿಳೆಯ ಪಾತ್ರ". AKSHARASURYA JOURNAL 05, № 03 Special Issue (2024): 104 to 110. https://doi.org/10.5281/zenodo.14246680.

Full text
Abstract:
ನಮ್ಮ ನಾಡು ಸುಸಂಸ್ಕೃತವಾದ ತಾಣ ನಮ್ಮ ಮಹಾಕಾವ್ಯವಾದ &ldquo;ರಾಮಾಯಣದಲ್ಲಿ&rdquo; ಒಂದು ಶ್ಲೋಕ ಬರುತ್ತದೆ ಅದು &ldquo;ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸೀ&rdquo; ಅಂತ ಸಂಸ್ಕೃತ ಶ್ಲೋಕ ತಾತ್ಪರ್ಯ ನೋಡುವುದಾದರೆ &ldquo;ತಾಯಿ ಮತ್ತು ಮಾತೃಭೂಮಿ ಸ್ವರ್ಗಕ್ಕಿಂತ ದೊಡ್ಡದು&rdquo; ಎಂದು ಅರ್ಥ. ಇದನ್ನು ಅರಿತ ಸ್ತ್ರೀ ನಮ್ಮ ಸಮಾಜದಲ್ಲಿ ಪುರುಷರಿಗೆ ಗೌರವಿಸುವುದು. ಒಂದು ಧರ್ಮ ಮತ್ತು ಕರ್ತವ್ಯ. ಹಾಗಾಗಿ ನಮ್ಮ ಸಮಾಜ ಪುರುಷ ಪ್ರಧಾನವಾಗಿ ನೋಡುತ್ತದೆ. ಸಹಜವಾಗಿ ಸ್ತ್ರೀಯು ಕೂಡಾ ಪ್ರಧಾನವಾಗಿ ನೋಡುವುದು ಅವಳ ವಿಶಾಲ ಮನೋಭಾವವಾಗುತ್ತದೆ. ಜೊತೆಗೆ ಕುಟುಂಬವನ್ನು ಜವಾಬ್ದಾರಿಯುತವಾಗಿ ನಿಭಾಯಿಸುವ ಆದ್ಯ ಕರ್ತವ್ಯಗಳನ್ನು ಈ ಕಥೆಗಳಲ್ಲಿ ನಾವು ಕಾಣುತ್ತೇವೆ. ತನ್ನ ಆಸೆ ಆಕಾಂಕ್ಷೆಗಳು ಬದಿಗೆ ಸರಿಸಿ ತನ್ನ ಪರಿವಾರವನ್ನು ಪ್ರೀತಿ, ಮಮತೆ
APA, Harvard, Vancouver, ISO, and other styles
24

ಉಮೇಶ್, ಬಿ. ಆರ್., та ಆರ್. ಸುಮಾ. "ಆರ್. ಕೆ. ನಲ್ಲೂರು ಪ್ರಸಾದ್ ಅವರ ಕಾವ್ಯಗಳಲ್ಲಿ ಕೌಟುಂಬಿಕ ನೆಲೆಗಳು". AKSHARASURYA 05, № 01 (2024): 114 to 123. https://doi.org/10.5281/zenodo.13870956.

Full text
Abstract:
ಕನ್ನಡ ಸಾಹಿತ್ಯಕ್ಕೆ 1500 ವರ್ಷಗಳ ಇತಿಹಾಸವಿದೆ ಎಂಬುದು ಚರಿತ್ರೆಕಾರರ ಅಭಿಪ್ರಾಯ. ಅಭಿಪ್ರಾಯಕ್ಕೆ ಕನ್ನಡಿ ಹಿಡಿದ ಹಾಗೆ ಕನ್ನಡ ಸಾಹಿತ್ಯ ನಿಂತ ನೀರಾಗದೆ ಚಲನಶೀಲತೆಯನ್ನು ಪಡೆದು ಸಾಗುತ್ತಾ ಬಂದಿದೆ. ಪಂಪ, ರನ್ನ, ಕುಮಾರವ್ಯಾಸ, ಮುದ್ದಣ ಹೀಗೆ ಬಹುದೊಡ್ಡ ಪರಂಪರೆಯಿದೆ. ಚಂಪುವಿನಿಂದ ಪ್ರಾರಂಭವಾಗಿ ಅನೇಕ ಪ್ರಕಾರಗಳಲ್ಲಿ ಬೆಳೆದು ಬಂದಿರುವುದನ್ನು ಗಮನಿಸಬಹುದು. ಆತ್ಮಕಥೆ ವ್ಯಕ್ತಿಯ ಬದುಕಿನ ಪ್ರಮುಖ ಚಿತ್ರಣಗಳನ್ನು ಪ್ರತಿಬಿಂಬಿಸುತ್ತದೆ. ಹಾಗೆಯೇ ವ್ಯಕ್ತಿ ಚಿತ್ರಣಗಳು ಸಾಹಿತ್ಯ, ಕ್ರೀಡೆ ಅಥವಾ ಇನ್ನಿತರ ಯಾವುದೇ ಕ್ಷೇತ್ರದಲ್ಲಿ ಬಹುಮುಖ ಸಾಧನೆ ಮಾಡಿ ಸಮಾಜದ ಬಗ್ಗೆ ತನ್ನದೇ ಆದ ಕಾಳಜಿ ಹೊಂದಿರುವ ಅನೇಕರು ನಮ್ಮ ನಡುವೆ ಇದ್ದಾರೆ. ಕೆಲವರದು ವೃತ್ತಿ ಒಂದಾದರೆ ಪ್ರವೃತ್ತಿ ಇನ್ನೊಂದಾಗಿರುತ್ತದೆ. ಅಂತೆಯೇ ಆರ್. ಕೆ. ನಲ್ಲೂರು ಪ್ರಸಾದರು ಅ
APA, Harvard, Vancouver, ISO, and other styles
25

ಎಮ್., ಶೆಲ್ವಿ ಬಾಲಕೃಷ್ಣನ್‌. "ಕಥಾ ಸಾಹಿತ್ಯದಲ್ಲಿ ಮಹಿಳೆ". AKSHARASURYA JOURNAL 05, № 03 Special Issue (2024): 84 to 89. https://doi.org/10.5281/zenodo.14246600.

Full text
Abstract:
ಸಾಹಿತ್ಯ ಪ್ರಪಂಚದಲ್ಲಿ ಕಥನ ಸಾಹಿತ್ಯ ತನ್ನದೇ ಆದ ವಿಶಿಷ್ಟ ಸ್ಧಾನಮಾನವನ್ನು ಹೊಂದಿದೆ. ಇದು ಬಹಳಷ್ಟು ಜನಪ್ರಿಯವಾದ ಮಾಧ್ಯಮ ಎಂದು ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಅದರಲ್ಲಿ ವಿಶೇಷವಾಗಿ ನಾವುಆಧುನಿಕ ಕನ್ನಡ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಕಥಾಸಾಹಿತ್ಯವು ಒಂದಾಗಿದೆ. ಮಹಿಳಾ ಸಾಹಿತ್ಯವನ್ನು ಗಮನಿಸಿದಾಗ ಆಯಾಕಾಲಕ್ಕೆಅನುಗುಣವಾಗಿ ತಮ್ಮ ಅನುಭವಗಳನ್ನು,ಭಾವನೆಗಳನ್ನು ಅವಮಾನಗಳನ್ನು ಅಭಿವ್ಯಕ್ತ ಪಡಿಸಿರುವುದು ಕಂಡು ಬರುತ್ತದೆ. ಕಥಾ ಸಾಹಿತ್ಯದಲ್ಲಿ ಮಹಿಳೆಯರು ಬಹಳ ಪ್ರಮುಖವಾಗಿ ತಮ್ಮ ನೋವು-ದುಃಖ ದುಮ್ಮಾನಗಳನ್ನು ಹೇಳಿಕೊಳ್ಳುವ ಸಲುವಾಗಿ ಕಥನ ಸಾಹಿತ್ಯವನ್ನು ಮಾಧ್ಯವಾಗಿಸಿಕೊಂಡಿದ್ದಾರೆ. ಈ ಪ್ರಪಂಚವನ್ನು ನೋಡುವ ದೃಷ್ಟಿಯಲ್ಲಿ ಸ್ತ್ರೀ ಪುರುಷರ ನಡುವೆ ಆಳವಾದ ಮೂಲಭೂತವಾದ ಅಂತರವಿರುವುದನ್ನು ಕಾಣಬಹುದಾಗಿದೆ.
APA, Harvard, Vancouver, ISO, and other styles
26

ನಾಗನಗೌಡ, ಗೌಡ್ರ. "ಡಾ. ಬಿ. ಆರ್. ಅಂಬೇಡ್ಕರ್‌‌ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು". AKSHARASURYA JOURNAL 06, № 05 (2025): 94 to 104. https://doi.org/10.5281/zenodo.15504293.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್&zwnj; ಒಬ್ಬ ಭಾರತೀಯ ಶ್ರೇಷ್ಠ ರಾಜಕೀಯ ನಾಯಕ, ತತ್ವಜ್ಞಾನಿ, ಸಾಮಾಜಿಕ ಚಿಂತಕ, ಇತಿಹಾಸ ಸಂಶೋಧಕ, ಆರ್ಥಿಕ ತಜ್ಞ, ಶ್ರೇಷ್ಠ ಬರಹಗಾರ, ಮಹಿಳಾ ಸಮಾನತೆಯ ಹರಿಕಾರ, ದಲಿತರ ಸೂರ್ಯ, ಕಾರ್ಮಿಕ ಬಂಧು, ಕಾನೂನು ತಜ್ಞ, ಸಂವಿಧಾನ ಶಿಲ್ಪಿ ಎಂದೆಲ್ಲಾ ಪ್ರಖ್ಯಾತರಾಗಿದ್ದಾರೆ. ಭಾರತೀಯ ಸಮಾಜವು ಶತ ಶತಮಾನಗಳಿಂದಲೂ ವರ್ಣ, ಜಾತಿಯ ಹೆಸರಿನಲ್ಲಿ ವರ್ಗೀಕರಣಗೊಂಡು ಇಡೀ ಮಾನವ ಸಂಬಂಧಗಳ ಮೌಲ್ಯವನ್ನೇ ಹಾಳು ಮಾಡಿದೆ. ಸಮಾಜದ ಬಹುಪಾಲು ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗಿರುವ ಜಾತಿ, ವರ್ಗಗಳ ತುಳಿತಕ್ಕೆ ಸಿಲುಕಿ ನಲುಗಿವೆ. ಅಂಬೇಡ್ಕರ್&zwnj;&zwnj;ರವರು ಬಾಲ್ಯದಿಂದಲೂ ಕಂಡುಂಡ ಅಸ್ಪೃಶ್ಯತೆಯ ನೋವು ಅಪಮಾನಗಳು ಅವರನ್ನು ಸಾಮಾಜಿಕ ಚಿಂತನೆಡೆಗೆ ಮುಖ ಮಾಡುವಂತೆ ಪೇರೆಪಿಸಿದವು. ಅವರು ಶಿಕ್ಷಣ-ಸಂಘಟನೆ-ಹೋರಾಟ ಎಂಬ ತತ
APA, Harvard, Vancouver, ISO, and other styles
27

D'Souza, Chandralekha. "ಅಸ್ತಿತ್ವವಾದ್, ಆಯಿನ್ ರ್ಯಾಂಡ್ ಆನಿ ಹಾಂವ್ ಜಿಯೆತಾಂ". MJES Journal of Amar Konkani 3, № 2 (2024): 43–50. http://dx.doi.org/10.69852/aloy.mjesjak.3.2/16333.

Full text
Abstract:
ಅಸ್ತಿತ್ವವಾದ್ 1864 ವರ್ಸಾ ಫಾಯ್ಸ್ ಜಾಲ್ಲ್ಯಾ ಫ್ಯೊದೊರ್ ದೊಸ್ತೊಯ್ವ್ಹಸ್ಕಿ ಹಾಚ್ಯಾ "ನೊಟ್ಸ್ ಫ್ರೊಮ್ ಅಂಡರ್ಗ್ರೌಂಡ್" ಗ್ರಂಥಾಂತ್ ಉದೆವ್ನ್ ಆಯ್ಲೊ. ತ್ಯಾ ಉಪ್ರಾಂತ್ Jean-Paul Sartre, Albert Camus, Samuel Beckett, Jeanette Winterson, Iris Murdoch, ಹಾಣಿಂ ಆಪಾಪ್ಲ್ಯಾ ಸಾಹಿತ್ಯಾಂತ್ ಅಸ್ತಿತ್ವವಾದ್ ಪ್ರತಿಪಾದನ್ ಕೆಲ್ಲೊ ಆಸಾ. ಅಸ್ತಿತ್ವವಾದ್ ವೆಯುಕ್ತಿಕ್ ಸ್ವಾತಂತ್ರ್, ಕರ್ತವ್ಯ್ ಆನಿ ಅರ್ಥಾಚೊ ಸೊದ್ ಹಾಂಚೆರ್ ಭರ್ ದಿತಾ. ಧರ್ಮ್ ವಾ ಸಾಮಾಜಿಕ್ ನೇಮಾಂಚ್ಯಾಕ್ಯಿ ಚಡ್ ವಿಂಚವ್ಣೆ ಮಾರಿಫಾತ್ ವೆಕ್ತಿ ಆಪ್ಲಿಂ ಮೊಲಾಂ ಆನಿ ಮಹತ್ವ್ ರಚುನ್ ಘೆತಾ - ಮ್ಹಳ್ಳೆಂ ಪ್ರತಿಪಾದನ್ ಕರ್ತಾ ಅಸ್ತಿತ್ವವಾದ್. ಅಸ್ತಿತ್ವವಾದ್ ಪರ್ಕಿಪಣ್, ಆಕಾಂತ್, ಪ್ರಾಮಾಣಿಕ್ಪಣ್ ಆನಿ ಮನ್ಶಾಚ್ಯಾ ಅಸ್ತಿತ್ವಾಚ್ಯಾ ವಿಸಂಗತಿಂಕ್ ಖೊಲಾಯೆನ್ ವಿಶ
APA, Harvard, Vancouver, ISO, and other styles
28

ಲಕ್ಷ್ಮಿದೇವಿ, ಎನ್‌. "ಬಾಚಿಕಾಯಕದ ಕಾಳವ್ವೆಯ ವಚನದಲ್ಲಿ ಕಾಯಕ, ಮಾತು ಮತ್ತು ವ್ರತ ಪ್ರಜ್ಞೆ". AKSHARASURYA 04, № 03 (2024): 117 to 124. https://doi.org/10.5281/zenodo.12672873.

Full text
Abstract:
ವಚನಗಳಲ್ಲಿ ನಾವು ವಿಚಾರ ಸ್ವಾತಂತ್ರ್ಯದ ಪರಾಕಾಷ್ಟೆಯನ್ನು ಕಾಣುತ್ತೇವೆ. &ldquo;ಉದರ ನಿಮಿತ್ತಂ ಬಹುಕೃತ ವೇಷಂ&rdquo; ಎಂಬ ಮಾತೊಂದಿದೆ. ಹೊಟ್ಟೆ ಹೊರೆಯುವುದಕ್ಕಾಗಿ ಮಾನವ ಅನೇಕ ವೇಷಗಳನ್ನು ಕೈಗೊಳ್ಳುತ್ತಾನೆ. ಆದರೆ ಶರಣರು ಹೊಟ್ಟೆ ಹೊರೆಯುವ ಕಾಯಕದ ಮೂಲಕ ದಾಸೋಹ ಸಿದ್ಧಾಂತವನ್ನು ಅನುಭಾವದ ಮೂಲಕ ಸಮಾಜಕ್ಕೆ ಸಾರಿದವರು. ಅಸಮಾನತೆಯ ಸಮಾಜದಲ್ಲಿ ಶೂದ್ರರಿಗೆ, ಅಸ್ಪೃಶ್ಯರಿಗೆ, ಹೆಣ್ಣಿಗೆ ಸಮಾನ ಸ್ಥಾನಮಾನವನ್ನು ತಂದುಕೊಟ್ಟ ಕೀರ್ತಿ ಬಸವಣ್ಣನರಿಗೆ ಸಲ್ಲುತ್ತದೆ. ೧೨ನೇ ಶತಮಾನದ ಸಮಾಜದಲ್ಲಿ ಅಕ್ಷರ ಕ್ರಾಂತಿಯ ಮೂಲಕ ಸ್ತ್ರೀ-ಪುರುಷ ಸಮಾನತೆಯನ್ನು ಪಡೆದದ್ದು ಪವಾಡವೇ ಸರಿ. ಅದರಲ್ಲೂ ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದ ಮಹಿಳೆ ಅನುಭವ ಮಂಟಪದ ಗೋಷ್ಠಿಯಲ್ಲಿ ಪುರುಷನಷ್ಟೇ ಸಮಾನತೆಯನ್ನು ಕೈಗೊಂಡಿದ್ದು ಸಮಾಜಿಕ ಕ್ರಾಂತಿ ಎನ್ನಬಹುದು. ಅವರಲ್ಲಿ
APA, Harvard, Vancouver, ISO, and other styles
29

ಪ್ರಕಾಶ, ಬಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಗಾಂಧೀಜಿ: ಜಾತಿ, ವರ್ಣ, ಹಿಂದುತ್ವ ಕುರಿತು ಅಭಿಪ್ರಾಯ-ಭಿನ್ನಾಭಿಪ್ರಾಯಗಳು". AKSHARASURYA JOURNAL 06, № 05 (2025): 141 to 150. https://doi.org/10.5281/zenodo.15504412.

Full text
Abstract:
ವರ್ತಮಾನದಲ್ಲಿ ಗಾಂಧೀಜಿ ಮತ್ತು ಡಾ. ಬಿ. ಆರ್, ಅಂಬೇಡ್ಕರ್&zwnj;&zwnj;ರವರನ್ನು ಅನುಸಂಧಾನ ಮಾಡಿದಾಗ ಇವರಿಬ್ಬರ ನಡುವಿನ ಜಾತಿ, ವರ್ಣ, ಹಿಂದುತ್ವ ಕುರಿತು ಅನೇಕ ಹುಸಿ ಚರ್ಚೆಗಳು, ಪ್ರಚಾರ, ಸೆಮಿನಾರ್&zwnj;ಗಳು, ಪತ್ರಿಕೆಗಳ ಮೂಲಕ ಬಿತ್ತರವಾಗುತ್ತಿವೆ. ದೇಶದ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಈ ಅಭಿಪ್ರಾಯ-ಭಿನ್ನಾಭಿಪ್ರಾಯಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಲೇಖನದ ಮೂಲಕ ನಿಜವನ್ನು ಅರಿಯುವ ಮುಖೇನ ಹೊಸದೊಂದು ತಾತ್ವಿಕತೆಯನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ.&nbsp;ಜಾತ್&zwnj;ಪತ್ ತೊಡಕ್ ಮಂಡಲಕ್ಕಾಗಿ ಅಂಬೇಡ್ಕರ್&zwnj; ಸಿದ್ದಪಡಿಸಿದ ಜಾತಿ ವಿಷಯ ಉಪನ್ಯಾಸವನ್ನು ಗಮನಿಸಿ ತಮ್ಮ ಹರಿಜನ ಪತ್ರಿಕೆಯಲ್ಲಿ ಗಾಂಧೀಜಿ ಅದನ್ನು ಉಲ್ಲೇಖಿಸುವ ಮೂಲಕ ಅಂಬೇಡ್ಕರ್&zwnj; ರವರನ್ನು ಇದು ಪ್ರಚಾ
APA, Harvard, Vancouver, ISO, and other styles
30

ಅಂಜಿನಪ್ಪ, ಎಲ್.ಟಿ. "ಕನ್ನಡದಲ್ಲಿ ಮೀಸಲಾತಿ ಚಳವಳಿಯ ಇತಿಹಾಸ: ಒಂದು ಅವಲೋಕನ". AKSHARASURYA JOURNAL 06, № 06 (2025): 01 to 10. https://doi.org/10.5281/zenodo.15580870.

Full text
Abstract:
ಪ್ರಸ್ತುತ ಈ ಲೇಖನದಲ್ಲಿ ಭಾರತದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆ ಶೂದ್ರರು ಅನುಭವಿಸಿದ ಯಾತನೆಗಳು, ಹನ್ನೆರಡನೇ ಶತಮಾನದಲ್ಲಿ ಆದ ಸಾಮಾಜಿಕ ಕ್ರಾಂತಿಗಳು, ಸ್ವಾತಂತ್ರ ಪೂರ್ವದಲ್ಲಿನ ಮೀಸಲಾತಿ ಕ್ರಮಗಳು ನಂತರದ ಬೆಳವಣಿಗೆಯನ್ನು ಇಲ್ಲಿ ವಿಶ್ಲೇಷಿಸಲಾಗಿದೆ. ಕೊಲ್ಲಾಪುರದ ಶಾಹುಮಹಾರಾಜರು ಹಿಂದುಳಿದವರಿಗೆ ಶೇಕಡ 50ರಷ್ಟು ಮೀಸಲಾತಿಯನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ ಎಂಬ ಹೆಗ್ಗಳಿಕೆ ಪಾತ್ರವಾದ ರೀತಿ ಹಾಗೂ ಅವರ ಕೈಗೊಂಡ ಕಾರ್ಯವೈಖರಿಗಳನ್ನು ಇಲ್ಲಿ ತಿಳಿಸಲಾಗಿದೆ.&nbsp;ಜೊತೆಗೆ ನಾಲ್ವಡಿ ಕೃಷ್ಣರಾಜ ಒಡೆಯರು ಹಿಂದುಳಿದವರಿಗೆ ನೀಡಿದ ಕೊಡುಗೆಗಳು ಅವರ ಅಧಿಕಾರವಧಿಯಲ್ಲಿ ಜಾರಿಗೆ ತಂದ ಮಿಲ್ಲರ್ ಆಯೋಗ, ಮಿಲ್ಲರ್ ಆಯೋಗವು ಆ ಸಂದರ್ಭದಲ್ಲಿ ಅಧಿಕಾರಿಗಳಿಗೆ ನೀಡುತ್ತಿದ್ದ ತಾರತಮ್ಯ ಸಂಬಳದ ಸೌಲತ್ತುಗಳು ಇತರ ಸೌಲತ್ತುಗಳು ಹಾಗೂ ಆಯೋಗ ಕ
APA, Harvard, Vancouver, ISO, and other styles
31

ಸೋಮಶೇಖರ್, ಎಲ್. ಆರ್. "ಕನ್ನಡ ಸಾಹಿತ್ಯದಲ್ಲಿ ಮಹಿಳಾ ಸಾಹಿತ್ಯದ ಬೆಳವಣಿಗೆ". Aksharasurya Journal 05, № 05 (2025): 128 to 131. https://doi.org/10.5281/zenodo.14619667.

Full text
Abstract:
ಕನ್ನಡ ಸಾಹಿತ್ಯದಲ್ಲಿ ಮಹಿಳೆಯರ ಕೂಡಗೆ ಅಪಾರವಾದದ್ದು ಜನಪದ ಸಾಹಿತ್ಯದ ಕಾಲದಿಂದಲ್ಲೂ ಮಹಿಳೆಯರು ತಮ್ಮ ಅನುಭವಗಳನ್ನು ತಮ್ಮ ಆತಂಕವನನ್ನು, ತಮ್ಮ ನೋವು ನಲಿವುಗಳನ್ನು ಮೌಖಿಕವಾಗಿ ವ್ಯಕ್ತಪಪಡಿಸುತ್ತಾ ಬಂದಿದ್ದಾರೆ . ಪ್ರಾಚೀನ ಕಾಲದಿಂದಲ್ಲೂ ಮಹಿಳೆಯರು ತಮ್ಮ ಮನನಸ್ಸಿನ ಭಾವನೆಗಳನ್ನು ಅಭಿವ್ಯಕ್ತಿ ಪಡಿಸಲು ಆಯ್ಕೆಮಾಡಿಕೊಂಡ ಮಾರ್ಗವೆ ಬರವಣಿಗೆ, ಈ ಬರವಣಿಗೆಯ ಮೂಲಕ ಮಹಿಳಾಲೋಕದ ಬದುಕಿನ ಚಿತ್ರಣವನ್ನು ಜನರ ಮುಂದಿಡಲು ಬರೆಯಲು ಪ್ರಾರಂಬಿಸುತ್ತಾರೆ ಸಾಹಿತ್ಯದಲ್ಲಿ ಹೆಣ್ಣು ಹೇಗೆ ಬರವಣಿಗೆಯನ್ನು ಪ್ರಾರಂಬಿಸಿ ಮುನ್ನೆಲೆಗೆ ಬಂದಿದ್ದಾರೆ ಅವರ ಪ್ರತಿಭಾಶಕ್ತಿ ಅವರ ಕ್ರೀಯಾಶೀಲತೆ ಬರವಣಿಗೆಯಲ್ಲಿ ವ್ಯಕ್ತವಾಗಿರುವುದನ್ನು ಈ ಲೇಖನದಲ್ಲಿ ಕಾಣಬಹುದಾಗಿದೆ.&nbsp;
APA, Harvard, Vancouver, ISO, and other styles
32

ಕಮಲಾ, ಹಂಪನಾ, та ಎಂ. ಭೈರಪ್ಪ ಕುಪ್ಪನಹಳ್ಳಿ. "ಜೈನ ದೃಷ್ಟಿಯಲ್ಲಿ ಸ್ತ್ರೀ". AKSHARASURYA 03, № 06 (2024): 01 to 18. https://doi.org/10.5281/zenodo.11126790.

Full text
Abstract:
ಕನ್ನಡ ಮಹಿಳಾ ಸಾಹಿತ್ಯ ಜಗತ್ತಿನಲ್ಲಿ ಅಚ್ಚಳಿಯದ ಹೆಜ್ಜೆ ಗುರುತುಗಳನ್ನು ಮೂಡಿಸಿದವರಲ್ಲಿ ಡಾ.ಕಮಲಾ ಹಂಪನಾ ಅವರು ಪ್ರಮುಖರಾಗಿದ್ದಾರೆ. ಕಥೆ, ಕಾವ್ಯ, ನಾಟಕ, ಕಾದಂಬರಿ ಕ್ಷೇತ್ರಗಳಲ್ಲಿ ಗಣನೀಯ ಕೃಷಿ ಮಾಡಿರುವ ಹಲವಾರು ಲೇಖಕಿಯರು ನಮಗೆ ಸಿಗುತ್ತಾರೆ. ಆದರೆ ಸಂಶೋಧನೆ, ಸಂಪಾದನೆಯಂಥ ವಿದ್ವತ್ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಮಹತ್ತರವಾದ ಕಾಣ್ಕೆಯನ್ನು ನೀಡಿದ ಲೇಖಕಿಯರು ಅಪರೂಪ. ಅಂತಹ ಅಪರೂಪದ ಸಂಶೋಧಕಿಯರಲ್ಲಿ ಕಮಲಾ ಹಂಪನಾ ಅವರು ಅಗ್ರಗಣ್ಯರಾಗಿ ಕಾಣುತ್ತಾರೆ. ಸಾಮಾಜಿಕ ತಾರತಮ್ಮ ಹಾಗೂ ಲಿಂಗ ತಾರತಮ್ಯಗಳ ನಡುವೆ ಹಲವಾರು ಸವಾಲುಗಳನ್ನು ದಾಟಿಕೊಂಡು ಅಧ್ಯಯನ ನಡೆಸಿ, ಬೋಧನೆ-ಸಂಶೋಧನೆಯ ಬೇಸಾಯದಲ್ಲಿ ಗುರುತರವಾದ ಸಾಧನೆಗೈದು ಮಾದರಿ ಮಹಿಳೆ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಡಾ.ಕಮಲಾ ಹಂಪನಾ ಅವರು ಬೆಂಗಳೂರು ಜಿಲ್ಲೆ ದೇವನಹಳ್ಳಿಯಲ್ಲಿ ೧
APA, Harvard, Vancouver, ISO, and other styles
33

ತೀ.ನಂ., ಶ್ರೀಕಂಠಯ್ಯ, та ಕುಪ್ಪನಹಳ್ಳಿ ಎಂ. ಭೈರಪ್ಪ ಸಂಯೋಜನೆ:. "ಕನ್ನಡದಲ್ಲಿ ಕಾವ್ಯಲಕ್ಷಣ ಗ್ರಂಥಗಳು". Aksharasurya Journal 05, № 05 (2025): 01 to 37. https://doi.org/10.5281/zenodo.14619428.

Full text
Abstract:
<strong>ದೇಶಭಾಷಾ ವಿದ್ವದ್ವಲಯದ ಮೇರುವಿದ್ವಾಂಸರು ಪ್ರೊ.ತೀ.ನಂ.ಶ್ರೀ</strong>&lsquo;ಭಾರತೀಯ ಕಾವ್ಯ ಮೀಮಾಂಸೆ&rsquo; ಎಂಬ ಮಹೋನ್ನತ ಕಾವ್ಯ-ಶಾಸ್ತ್ರ ಗ್ರಂಥದ ಮೂಲಕ ಕನ್ನಡ ದೇಶಭಾಷಾ ವಿದ್ವದ್ವಲಯದ ವಿಶ್ವಾತ್ಮಕತೆಯನ್ನು ಸಾಕಾರಗೊಳಿಸಿದ ಮೇರುವಿದ್ವಾಂಸರು ಪ್ರೊ.ತೀ.ನಂ.ಶ್ರೀ ಅವರು. ಆಚಾರ್ಯ ಬಿ.ಎಂ.ಶ್ರೀ. ಅವರ ಪರಂಪರೆಯಲ್ಲಿ ಅವರ ಉತ್ತರಾಧಿಕಾರಿ ಎಂಬಂತೆ ನಡೆದು ಜನಪ್ರಿಯ ಅಧ್ಯಾಪಕರೂ ಸಂಮೋಹಕ ಭಾಷಣಕಾರರೂ ಆಗಿ ಪ್ರಸಿದ್ಧರಾದವರು; ಕನ್ನಡದ ವಿಶ್ವವಿದ್ಯಾನಿಲಯಗಳಲ್ಲಿ ಭಾಷಾಶಾಸ್ತ್ರದ ಅಧ್ಯಯನಕ್ಕೆ ಬುನಾದಿಯನ್ನು ಹಾಕಿದವರು; ಆಧುನಿಕ ಕನ್ನಡ ನಿಘಂಟಿನ ರಚನೆಗಾಗಿ ತಮ್ಮ ಸಮಯ, ಶಕ್ತಿ ಸಾಮರ್ಥ್ಯಗಳನ್ನೂ, ವಿದ್ವತ್ತನ್ನೂ ವಿನಿಯೋಗಿಸಿದ ದಿಗ್ಗಜರಲ್ಲಿ ಒಬ್ಬರು. ಅವರನ್ನು ಸಮಕಾಲೀನರು ಕಂಡಂತೆ ಅವರ ಬೋಧಿಸತ್ವ ಸನ್ನಿಭ ಮನೋಹರ ವ್ಯಕ್ತಿತ್ವವನ್
APA, Harvard, Vancouver, ISO, and other styles
34

Bharati sangappa Gaddi. "ಬಸವರಾಜ ಕಟ್ಟೀಮನಿ ಅವರ ಜ್ಞಾಲಾಮುಖಿಯ ಮೇಲೆ ಕಾದಂಬರಿಯಲ್ಲಿ ವರ್ಗ ಸಂಘರ್ಷ". ShodhKosh: Journal of Visual and Performing Arts 4, № 2 (2023). https://doi.org/10.29121/shodhkosh.v4.i2.2023.5619.

Full text
Abstract:
ಜ್ವಾಲಾಮುಖಿಯ ಮೇಲೆ ಪ್ರಗತಿಶೀಲ ಸಾಹಿತ್ಯದ ಒಂದು ಹೆಸರಾಂತ ಕೃತಿ. ಕಾರ್ಮಿಕ ಶೋಷಣೆ, ಪ್ರತಿಭಟನೆಯ ಹಿನ್ನೆಲೆ - ಹುಟ್ಟು, ಅದರ ಪರಿಮಾಣಾತ್ಮಕ ಬೆಳವಣಿಗೆ, ಸಂಘರ್ಷದ ಕ್ರಿಯಾರೂಪವನ್ನು ಸಾಧ್ಯಂತರವಾಗಿ ಸೆರೆ ಹಿಡಿದ ಕೃತಿ. ಗಾಂಧಿವಾದಿಯಾಗಿದ್ದ ಕಾಂಗ್ರೆಸಿಗ ಚಂದ್ರಣ್ಣ ಸಾಮ್ಯವಾದಿಯಾಗಿ ಪರಿವರ್ತನೆಯಾಗುವ ಬಗೆ ಸಂಘರ್ಷದ ಬೆಳವಣಿಗೆ ಸಹ ಆಗಿದೆ.ವರ್ಗ ಸಂಘರ್ಷವೆನ್ನುವುದು ಒಂದು ವೈಯಕ್ತಿಕ ಕ್ರಿಯೆ ಮತ್ತು ಪ್ರತಿಭಟನೆಯಾಗಿರದೆ ಅದರದೇ ಆದ ನಿಯಮದಲ್ಲಿ ಮೂಡಿಬರಬೇಕಾಗುತ್ತದೆ. ಅದರ ಹಿನ್ನೆಲೆ, ಮುನ್ನೆಲೆ, ಚಲನಶೀಲತೆ ಇವೆಲ್ಲ ಇಲ್ಲಿಯ ರಚನೆಯಲ್ಲಿ ಪಡಿಮೂಡಿದೆ.ಸ್ವಾತಂತ್ರ್ಯ ಬಂದರೂ ಹಿಂದೂಸ್ಥಾನದ ಬಹುಸಂಖ್ಯಾತರಿಗೆ ಆರ್ಥಿಕ ' ಸ್ವಾತಂತ್ರ್ಯ ಲಭಿಸಲಿಲ್ಲ. ಅವರ ಕಷ್ಟಪರಂಪರೆ ದೂರವಾಗಿಲ್ಲ. ರೈತ-ಕೂಲಿಕಾರರ ರಾಜ್ಯ ಸ್ಥಾಪಿಸುವುದೇ ಕಾಂಗ್ರೆಸ್ಸಿನ ಗುರಿಯ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!