Academic literature on the topic 'ಹಕ್ಕುಗಳು'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಹಕ್ಕುಗಳು.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಹಕ್ಕುಗಳು"

1

ಆಶಾಲತಾ, ಪಿ. "ಭಾರತದ ಪ್ರಜಾತಂತ್ರ: ಡಾ. ಬಿ.ಆರ್. ಅಂಬೇಡ್ಕರ್‌ ಚಿಂತನೆಗಳು". AKSHARASURYA JOURNAL 06, № 05 (2025): 01 to 09. https://doi.org/10.5281/zenodo.15504104.

Full text
Abstract:
ಭಾರತದಲ್ಲಿ ಮಾನವ ಹಕ್ಕುಗಳು, ಸಾಮಾಜಿಕ ನ್ಯಾಯ, ಮಹಿಳಾ ಹಕ್ಕುಗಳ ಬಗೆಗೆ ತೀವ್ರವಾಗಿ ಚಿಂತಿಸಿ, ಆ ಸಾಮಾಜಿಕ ಸುಧಾರಣೆಗಳಿಗೆ ಕಾನೂನಿನ ಚೌಕಟ್ಟು ಅವಶ್ಯವೆಂದು, ಭಾರತದ ಸಂವಿಧಾನದಲ್ಲಿ ಆ ಮೌಲ್ಯಗಳನ್ನು ಹಲವಾರು ವಿಧಿಗಳ ರೂಪದಲ್ಲಿ ಕ್ರೋಢೀಕರಿಸಿ, ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ, ಆತ್ಮಗೌರವ ಮತ್ತು ಅನ್ಯಾಯಗಳ ವಿರುದ್ಧ ಹೋರಾಟದ ಮನೋಭಾವವನ್ನು ಮೂಡಿಸಿದ ಮಹಾನ್ ಮಾನವತಾವಾದಿ, ಸಂವಿಧಾನಶಿಲ್ಪಿ, ಅರ್ಥಶಾಸ್ತ್ರಜ್ಞ, ಕಾನೂನು ತಜ್ಞ ಡಾ. ಬಾಬಾಸಾಹೇಬ್ ಅಂಬೇಡ್ಕರ್‌‌ರವರು. ಮೂಲತ ಅಂಬೇಡ್ಕರ್‌‌ರವರು, ಬೆಳೆದು ಬಂದ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳು, ಅಸ್ಪೃಶ್ಯತೆ, ಬಡತನ, ದೌರ್ಜನ್ಯ ಈ ಎಲ್ಲಾ ಜಾತಿಯ ಅಸಮಾನತೆಗಳ ಭೀತಿಗಳನ್ನು, ಒಳಗೊಂಡ ಸಮಾಜವಾಗಿತ್ತು. ಹಾಗಾಗಿ ಸಹಜವಾಗಿಯೇ ಶೋಷಿತ ಸಮುದಾಯಗಳ ಶೋಷಣೆಯ ವಿವಿಧ ಸ್ವರೂಪಗಳ
APA, Harvard, Vancouver, ISO, and other styles
2

ಶ್ರೀಧರ್, ಆರ್. "ಕಾರ್ಮಿಕರ ಹಿತರಕ್ಷಕ ಡಾ. ಬಾಬಾಸಾಹೇಬ್ ಅಂಬೇಡ್ಕರ್‌". AKSHARASURYA JOURNAL 06, № 05 (2025): 220 to 225. https://doi.org/10.5281/zenodo.15504669.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ಹಾಗೂ ರಾಜಕೀಯ ಕೊಡುಗೆ ಅಪಾರ. ಬಹುಜನರ ಬವಣೆಯ ಬದುಕಿನೊಳಗೆ ಇಳಿದು ಲವಣದಂತೆ ಕರಗಿರುವ ಬಾಬಾಸಾಹೇಬರು ಅಪ್ಪಟ ಪ್ರಜಾಪ್ರಭುತ್ವವಾದಿ. ರೈತರು, ಕಾರ್ಮಿಕರು, ಹೆಣ್ಣು ಮಕ್ಕಳ ಉನ್ನತಿಗೆ ಹಾಗೂ ಸಕಲ ಜೀವಿಗಳ ಘನತೆಗೆ ಅಗತ್ಯವಾದ ಮಾರ್ಗಗಳನ್ನು ಶೋಧಿಸಿದ ಶ್ರೇಷ್ಠ ವಿಮೋಚಕ. ಭಾರತದಲ್ಲಿ ಕಾರ್ಮಿಕರಿಗೆ ಯಾವುದೇ ಹಕ್ಕುಗಳು ದೊರೆತಿದ್ದರೆ, ಕಾರ್ಮಿಕರು ಅದರ ಫಲಾನುಭವಿಗಳು ಆಗಿದ್ದರೆ ಅದರ ಸಂಪೂರ್ಣ‌ ಯಶಸ್ಸು ಬಾಬಾಸಾಹೇಬರಿಗೆ ಸಲ್ಲಬೇಕು. ಪ್ರಸ್ತುತ ಲೇಖನದಲ್ಲಿ ಜನಪರವಾದ ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಮಿಕರ ಕಲ್ಯಾಣಕ್ಕಾಗಿ ಅವಿರತವಾಗಿ ಶ್ರಮಿಸಿದ ಬಾಬಾಸಾಹೇಬರ ಪಾತ್ರವನ್ನು ಅಭಿವ್ಯಕ್ತಿಸುವ ಪ್ರಯತ್ನ ಮಾಡಲಾಗಿದೆ.
APA, Harvard, Vancouver, ISO, and other styles
3

ವಿನಯ, ಕುಮಾರ್, та ಗೌಡ ಆರ್. ನಾಗಪ್ಪ. "ಮಾತಿಲ್ಲದ ಸಮುದಾಯಕ್ಕೆ ಮಾತಾದ ಕವಿ: ಡಾ. ಸಿದ್ಧಲಿಂಗಯ್ಯ". AKSHARASURYA 03, № 05 (2024): 52–60. https://doi.org/10.5281/zenodo.10938039.

Full text
Abstract:
ಸಾಮಾಜಿಕ ಶ್ರೇಣೀಕರಣ ಭಾರತದ ಸಮಾಜದ ಬಹುಮುಖ್ಯವಾದ ಲಕ್ಷಣ. ಅಂದರೆ ಅದು ಜಾತಿಯ ಆಧಾರದ ಮೇಲೆ ನಿರ್ಧರಿತವಾಗುತ್ತದೆ. ಈ ಶ್ರೇಣೀಕರಣದ ವ್ಯವಸ್ಥೆಯು ಒಂದಿಷ್ಟು ವರ್ಗಗಳನ್ನು ಅಧೀನವಾಗಿಸಿಕೊಳ್ಳುವ ಮೇಲ್ವರ್ಗದ ಉತ್ಪನ್ನವಾಗಿದೆ. ಈ ವರ್ಗವು ಇಲ್ಲಿನ ಕೆಲವು ಸಮುದಾಯಗಳನ್ನು ಹೀನವೆಂದು ಗುರುತಿಸಿಕೊಂಡು ಶತಮಾನಗಳಿಂದ ಶೋಷಣೆಯನ್ನು ಮಾಡಿಕೊಂಡು ಬಂದಿತ್ತು. ಈ ಕೆಳಜಾತಿಗಳಿಗೆ ಯಾವುದೇ ಹಕ್ಕುಗಳು ಇಲ್ಲದೇ ಮೆಲ್ವರ್ಗದ ಜೀತಕ್ಕಷ್ಟೇ ಸೀಮಿತವಾಗಿಸಲಾಗಿತ್ತು. ಶಿಕ್ಷಣ, ಧಾರ್ಮಿಕತೆ, ಸಾಮಾಜಿಕ ಜೀವನ, ಸಮಾನತೆ ಮೊದಲಾದವುಗಳು ಇವರಿಗೆ ಪರಿಚಯವೇ ಇರಲಿಲ್ಲ. ಇವರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿ ಮಾಡಲಾಗಿತ್ತು. ಭಾರತಕ್ಕೆ ಬ್ರಿಟಿಷರು ಬಂದ ನಂತರ ಅವರು ಇಲ್ಲಿ ಎಲ್ಲರಿಗೂ ಶಿಕ್ಷಣ ನೀಡಿದ್ದರಿಂದಾಗಿ ದಲಿತರಲ್ಲಿ ಹೊಸ ಆಶಾಕಿರಣ ಮೂಡಿತು. ಮುಂದೆ ಅಂಬೇಡ್ಕರ್ ಅ
APA, Harvard, Vancouver, ISO, and other styles
4

ದಿನೇಶ, ಎನ್.ಎನ್. "ಮಲಬಾರ್ ಮಾಪಿಳ್ಳೆ ಬಂಡಾಯಗಳು: ಧರ್ಮ, ಭೂಮಿ ಮತ್ತು ಹಕ್ಕುಗಳಿಗಾಗಿ ಹೋರಾಟ". AKSHARASURYA 06, № 02 (2025): 105 to 116. https://doi.org/10.5281/zenodo.15124098.

Full text
Abstract:
19ನೆಯ ಶತಮಾನದಾದ್ಯಂತ ಸ್ಫೋಟಗೊಂಡು 20ನೇಯ ಶತಮಾನದ ಮೊದಲ ಭಾಗವು ಉಗ್ರ ಹೋರಾಟದೊಂದಿಗೆ ಅಳಿದುಹೋದವು. ಕೇರಳದ ಮಲಬಾರ್ ಪ್ರದೇಶದಲ್ಲಿ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಪ್ರತಿರೋಧವಾಗಿ ಪ್ರಾರಂಭವಾಯಿತು. ಮಲೆಯಾಳಿ ಸಮಾಜದ ಜೊತೆಗಿನ ಅರಬರ ವ್ಯಾಪಾರೀ ಸಂಬಂಧದ ಚರಿತ್ರೆ ಸುಮಾರು 9ನೇ ಶತಮಾನದಷ್ಟು ಹಿಂದಿನಿಂದ ಪ್ರಾರಂಭವಾಗುತ್ತದೆ. ಕರಾವಳಿ ಪ್ರಾಂತ್ಯದಲ್ಲಿದ್ದ ಹಿಂದೂ ಮುಖಂಡರುಗಳಿಗೆ ಶ್ರೀಮಂತ ಅರಬ ವ್ಯಾಪಾರಿಗಳ ಬೆಂಬಲ ಯಾವಾಗಲೂ ಬೇಕಾಗುತ್ತಿತ್ತು. ಮಲಬಾರಿನಲ್ಲೇ ಕ್ರಮೇಣ ಉಳಿದುಕೊಂಡ ಅರಬ ವ್ಯಾಪಾರಿಗಳು ಪ್ರಮುಖವಾಗಿ ನಾಯರ್ ಮತ್ತು ತಿಯಾ ಜಾತಿಯ ಹೆಂಗಸರನ್ನೇ ಮದುವೆಯಾದರು. ಕಾಲಾಂತರದಲ್ಲಿ ಇವರೇ ಮಾಪಿಳ್ಳೆಗಳಾದರು. ಮತಾಂತರಗೊಂಡು ಹೊಸದಾಗಿ ಸೇರ್ಪಡೆಗೊಳ್ಳುವ ಪ್ರತಿಯೊಬ್ಬ ಸದಸ್ಯನನ್ನು ಮಾಪಿಳ್ಳೆಗಳು ಸಂತೋಷದಿಂದ ಸ್ವೀಕರಿಸಿದರೂ ಮ
APA, Harvard, Vancouver, ISO, and other styles
5

ಶೋಭಾ, ಸುರೇಶ್. "ಡಾ. ಅಂಬೇಡ್ಕರ್‌‌ರವರ ಸಾಮಾಜಿಕ ಆಲೋಚನೆಗಳು ಅಸ್ಪೃಶ್ಯರ ವಿಮೋಚನೆ". AKSHARASURYA JOURNAL 06, № 05 (2025): 207 to 219. https://doi.org/10.5281/zenodo.15504651.

Full text
Abstract:
ಸ್ವತಂತ್ರ್ಯಪೂರ್ವ ಭಾರತದ ಜಾತಿ ವ್ಯವಸ್ಥೆಯ ಕರಾಳತೆ ಕಹಿ ಅನುಭವಗಳೊಂದಿಗೆ ಡಾ|| ಬಿ. ಆರ್. ಅಂಬೇಡ್ಕರ್‌‌ರವರು ಅಸ್ಪೃಶ್ಯರಿಗೆ ಮೀಸಲಾತಿ ದೊರಕುವಂತೆ ಮಾಡಿದ ಹೋರಾಟದಲ್ಲಿ ಯಶಸ್ಸನ್ನು ಕಾಣುತ್ತಾರೆ. ತಮ್ಮ ಪ್ರತಿಭೆ ಹಾಗೂ ಪರಿಶ್ರಮದಿಂದ ಬದುಕಿನಲ್ಲಿ ಯಶಸ್ಸನ್ನು ಕಂಡರು. ಜಾತಿಯ ಕಾರಣದಿಂದ ಅನೇಕ ಸಂಕಷ್ಟಗಳಿಗೆ ಅವಮಾನಕ್ಕೆ ಗುರಿಯಾಗುತ್ತಾರೆ. ಬದುಕಿನುದ್ದಕ್ಕೂ ಕೆಳವರ್ಗದ ಜನರಿಗಾಗಿ ಹೋರಾಡಿ ಮೀಸಲಾತಿಯ ಮೂಲಕ ಹಿಂದುಳಿದವರನ್ನು ಮುಖ್ಯವಾಹಿನಿಗೆ ತಂದು ಈ ಸೌಲಭ್ಯ ಪಡೆದವರು ತಮ್ಮ ವರ್ಗದವರ ಏಳಿಗೆಗಾಗಿ ಪ್ರಯತ್ನಪಡಬೇಕು ಎಂಬ ಆಶಯವನ್ನು ಹೊಂದಿದ ಅಂಬೇಡ್ಕರ್‌‌ರವರಿಗೆ ತೀವ್ರ ನಿರಾಸೆಯಾಗುತ್ತದೆ. ಕೆಳ ಸಮುದಾಯಗಳಲ್ಲಿಯೇ ಪರಸ್ಪರ ಆಂತರಿಕ ಭಿನ್ನಾಭಿಪ್ರಾಯಗಳು, ಅಸಮಾನತೆಗಳು, ತಾರತಮ್ಯಗಳ ಕಾರಣಗಳಿಂದ ಪ್ರಬಲ ಜಾತಿಯವರ ದೌ
APA, Harvard, Vancouver, ISO, and other styles
6

ಇಲಿಯಾಸ, ಎಮ್. "ಮಕ್ಕಳ ಬೆಳವಣಿಗೆಯಲ್ಲಿ ಅಂಗನವಾಡಿಗಳ ಪಾತ್ರ". International Journal of Advance Research in Multidisciplinary 2, № 3 (2024): 262–65. https://doi.org/10.5281/zenodo.13284683.

Full text
Abstract:
ಮಗು ಹುಟ್ಟುವ ಮುಂಚೆಯಿAದ ತನ್ನ ಬಾಲ್ಯಾವಸ್ಥೆ ದಾಟುವವರೆಗೆ ಅದರ ಪೋಷಣೆಯ ಪಾತ್ರ ಅತಿ ಮಹತ್ವದ್ದಾಗಿದೆ. ಮುಖ್ಯವಾಗಿ ಹಿಂದುಳಿದ ಸಮುದಾಯದ ಮಕ್ಕಳ ಬೆಳವಣಿಗೆಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಭಾರತದಲ್ಲಿ ಇದರ ಹೊಣೆಯನ್ನು ಅಂಗನವಾಡಿಗಳ ಮೂಲಕ ಸ್ವತಃ ಸರ್ಕಾರವೇ ವಹಿಸಿಕೊಂಡಿರುವುದು ಜವಾಬ್ದಾರಿಯುತ ನಡೆಯಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತರು ತಮ್ಮ ಕೆಲಸದ ಕರ್ತವ್ಯಗಳನ್ನು ಪ್ರವರ್ತಕ ರೀತಿಯಲ್ಲಿ ನಿರ್ವಹಿಸುತ್ತಾರೆ ಮತ್ತು ಉತ್ತಮ ಸಾಧನಗಳನ್ನು ಸೃಜನಾತ್ಮಕ ಮತ್ತು ಪ್ರಾಯೋಗಿಕ ರೀತಿಯಲ್ಲಿ ಬಳಸುತ್ತಾರೆ. ಅಂಗನವಾಡಿ ಕಾರ್ಯಕರ್ತೆಯರ ಮುಖ್ಯ ಉದ್ದೇಶವು ಮಕ್ಕಳ ಬೆಳವಣಿಗೆಯ ಮೇಲೆ ಪ್ರಭಾವ ಬೀರುತ್ತದೆ.
APA, Harvard, Vancouver, ISO, and other styles
7

ಚಂದ್ರಾವತಿ, ಶೆಟ್ಟಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಮಹಿಳಾ ಸಬಲೀಕರಣ". AKSHARASURYA JOURNAL 06, № 05 (2025): 25 to 29. https://doi.org/10.5281/zenodo.15504175.

Full text
Abstract:
ʼಸಂವಿಧಾನ ಶಿಲ್ಪಿ’ ʼಬಾಬಾ ಸಾಹೇಬ್’ ಎಂದು ಜನಪ್ರಿಯರಾಗಿರುವ ಡಾ. ಬಿ. ಆರ್. ಅಂಬೇಡ್ಕರ್‌ರು ಭಾರತ ದೇಶ ಕಂಡ ಬಹುದೊಡ್ಡ ಸಮಾಜ ಸುಧಾರಕ ನ್ಯಾಯಶಾಸ್ತ್ರಜ್ಞರೂ ಅರ್ಥಶಾಸ್ತ್ರಜ್ಞರೂ ಆಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಮಾಹಾನ್ ಚಿಂತಕರು ಹೌದು. ಶ್ರೇಷ್ಠ ರಾಜಕೀಯ ನಾಯಕರಾಗಿರುವ ಇವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಸಮಾಜದ ಕಲ್ಯಾಣಕ್ಕಾಗಿ ಮಹಿಳೆಯರು ಮತ್ತು ದೀನದಲಿತ ವರ್ಗಕ್ಕಾಗಿ ಕೆಲಸ ಮಾಡಿದರು. ಎಲ್ಲಾ ಸಮಾಜಕ್ಕೂ ದಾರಿದೀಪರಾಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಕೇವಲ ಒಂದು ವರ್ಗಕ್ಕಾಗಿ ಹೋರಾಟ ಮಾಡಿದ್ದಲ್ಲ. ಕಾರ್ಮಿಕರು, ರೈತರು ಮತ್ತು ಮಹಿಳೆಯರನ್ನು ಒಳಗೊಂಡಿರುವ ʼಅಸಮಾನ ಸಾಮಾಜಿಕ ವ್ಯವಸ್ಥೆ ಮತ್ತು ತುಳಿತಕ್ಕೊಳಗಾದ ವರ್ಗದ ಮಾನವ ಹಕ್ಕುಗಳ ಹೋರಾಟಗಾರರಾಗಿ ಹೋರಾಡಿದವರು ಜಡವಾದ ಸಮಾಜವನ್ನು ಪ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!