Academic literature on the topic 'ಅಕ್ಕಮಹಾದೇವಿ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಅಕ್ಕಮಹಾದೇವಿ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಅಕ್ಕಮಹಾದೇವಿ"

1

ಶೀಲಾದೇವಿ, ಎಸ್. ಬಿರಾದಾರ. "ವೀರಾಂಗಿಣಿ ಅಕ್ಕಮಹಾದೇವಿ". AKSHARASURYA JOURNAL 04, № 06 (2024): 152 to 156. https://doi.org/10.5281/zenodo.13725661.

Full text
Abstract:
ಹಳೆಗನ್ನಡ ಸಾಹಿತ್ಯವು ರಾಜ್ಯಾಶ್ರಯದಲ್ಲಿಯೇ ಪಂಡಿತ ಪಾಮರರಿಗೆ ಮಾತ್ರ ಸಿಮಿತವಾಗಿತ್ತು. ಹನ್ನೆರಡನೆ ಶತಮಾನದಲ್ಲಿ ವಚನ ಸಾಹಿತ್ಯಯೂ ತೀರಾ ಸರಳ ಸಹಜವಾಗಿ ತಾವು ಬೋದಿಸುವುದು ಸಾಮಾನ್ಯನಿಗೂ ತಲುಪಬೇಕು ಎಂಬ ಆಶಯ ಹೊಂದಿದವರು. ಶಿವಶರಣರು ಶಿವಶರಣೆಯರ ಆಲೋಚನೆಗಳನ್ನು ಅನುಭವಗಳನ್ನು ವಿಚಾರಧಾರೆಗಳೆ ವಚನ. ಜನಸಾಮಾನ್ಯರ ಭಾಷೆಯಲ್ಲಿಯೆ ತಮ್ಮ ಭಾವನೆಗಳನ್ನು ಅನಿಸಿಕೆಗಳನ್ನು ತತ್ವಗಳನ್ನು ಹಾಗೂ ಅವರ ಆತ್ಮಾನುಭವಗಳೇ ವಚನರೂಪದಲ್ಲಿ ವ್ಯಕ್ತಪಡಿಸಿದ್ದು ವಚನ ಸಾಹಿತ್ಯ. ವಚನ ಸಾಹಿತ್ಯ ವಿಶ್ವಕ್ಕೆ ಕೊಡುಗೆಯಾಗಿ ನೀಡಿರುವುದು ಕನ್ನಡ ಸಾಹಿತ್ಯದ ಹೆಮ್ಮೆಯಾಗಿದೆ. ವಚನ ಸಾಹಿತ್ಯದಲ್ಲಿ ಕಾಣಿಸುವ ವಿಶಿಷ್ಟ ಪ್ರತಿಭೆಯ ಮಹಿಳೆ ಅಕ್ಕಮಹಾದೇವಿ. ಕನ್ನಡ ಸಾಹಿತ್ಯದ ಮೊದಲ ಕವಿಯತ್ರಿ ಮತ್ತು ವಚನಗಾರ್ತಿ, 12 ನೆಯ ಶತಮಾನದ ಪ್ರಪ್ರಥಮವಾಗಿ ಪುರುಷರಿಗೆ ಸಮಾನವಾಗಿ ನಿಂ
APA, Harvard, Vancouver, ISO, and other styles
2

ಗೀತಾ, ಎ.ಸಿ. "ಅಕ್ಕಮಹಾದೇವಿಯ ವಚನಗಳಲ್ಲಿ ಸ್ತ್ರೀ ಚಿಂತನೆಗಳು". AKSHARASURYA JOURNAL 06, № 04 (2025): 42 to 48. https://doi.org/10.5281/zenodo.15490848.

Full text
Abstract:
ಹನ್ನೆರಡನೆಯ ಶತಮಾನವೆಂದರೆ; ಸಾಮಾಜಿಕ, ರಾಜಕೀಯ, ಆರ್ಥಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಬದಲಾವಣೆಗೊಂಡ ಕಾಲ. ಅದನ್ನು ಕ್ರಾಂತಿ ಎಂದೇ ಕರೆಯಬೇಕಾಗುತ್ತದೆ. ಹಿಂದೆ ಸಮಾಜದಲ್ಲ್ಲಿದ್ದ ಅಸಮಾನತೆ, ಶೋಷಣೆಗಳನ್ನು ಕಂಡು ಅನುಭವಿಸಿದ್ದ ಶರಣ, ಶರಣೆಯರು ಮೇಲು-ಕೀಳು ಸ್ತ್ರೀ-ಪುರುಷ ಇತ್ಯಾದಿ ಭೇದ ರಹಿತವಾದ ವರ್ಗರಹಿತವಾದ ಸಮಾಜವನ್ನು ಕಟ್ಟಲು ಪ್ರಯತ್ನಿಸಿದರು. 12ನೇ ಶತಮಾನದ ಪ್ರಸಿದ್ಧ ವಚನಕಾರ್ತಿ ಅಕ್ಕಮಹಾದೇವಿ. ಬಸವಣ್ಣನವರ ಸಮಕಾಲೀನಳಾಗಿ ಬದುಕಿದಳು. ಈಕೆ ಶಿವಶರಣೆಯಾಗಿ, ವಚನಕಾರ್ತಿಯಾಗಿ, ಚೆನ್ನಮಲ್ಲಿಕಾರ್ಜುನನ ಭಕ್ತೆಯಾಗಿ ಪ್ರಸಿದ್ಧಳಾದವಳು. ಈಕೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುತಡಿ ಎಂಬ ಗ್ರಾಮದಲ್ಲಿ ನಿರ್ಮಲ ಮತ್ತು ಸುಮತಿಯರ ಮಗಳಾಗಿ ಜನಿಸಿದಳು. ಬಾಲ್ಯದಲ್ಲೇ ಶಿವಭಕ್ತಿಯನ್ನು ಹೊಂದಿದ್ದ ಈಕೆಗೆ ಶಿವಪೂಜೆ ಶಿವಧ್ಯಾನಗಳೇ
APA, Harvard, Vancouver, ISO, and other styles
3

ಮಾದಪ್ಪ, ಜಿ. "'ತಮಂಧದ ಕೇಡು' ಕಥೆಯಲ್ಲಿ ಚಿತ್ರಣಗೊಂಡಿರುವ ಸಾಮಾಜಿಕ ವ್ಯವಸ್ಥೆ". AKSHARASURYA JOURNAL 05, № 03 Special Issue (2024): 45 to 52. https://doi.org/10.5281/zenodo.14246486.

Full text
Abstract:
ಭಾರತೀಯ ಸಾಮಾಜಿಕ ವ್ಯವಸ್ಥೆಯು ಬಹುತ್ವದ ನೆಲೆಯಿಂದ ಕೂಡಿದೆ. ಶೋಷಣೆಗೊಳಗಾದವರ ನೋವು, ಆಕ್ರೋಶ, ಸಂವೇದನೆಗಳನ್ನು ಪ್ರತಿಭಟನೆ, ಹೋರಾಟದ ಮೂಲಕ ಅಭಿವ್ಯಕ್ತಿಸುವ ಬಂಡಾಯ ಸಾಹಿತ್ಯ ಪಂಥದ ಆರಂಭಿಕ ಕಥೆಗಳು ಸಿಟ್ಟು, ಅವಮಾನ, ಹತಾಶೆ, ಆಕ್ರೋಶಗಳನ್ನು ರೋಷಾವೇಶದ ಭಾಷೆಯಲ್ಲಿಯೇ ಹೊರಹಾಕಿದೆ. ಈ ಕಾಲಘಟ್ಟದಲ್ಲಿ ಕಂಡುಬರುವ ಅಮರೇಶ ನುಗಡೋಣಿ ತಮ್ಮ ಕಥೆಗಳಲ್ಲಿ ಸಾಮಾಜಿಕ ಕಳಕಳಿ, ರಾಜಕೀಯಪ್ರಜ್ಞೆ ಹಾಗೂ ಪ್ರತಿಭಟನೆಯ ಮೂಲಕ ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸಿದ್ದಾರೆ. ಹಾಗೂ ತಮ್ಮ ಕಥೆಗಳಲ್ಲಿ 12ನೇ ಶತಮಾನದ ಬಸವಣ್ಣನ ಕಾಯಕ ವೃತ್ತಿಯ ಸಮಸಮಾಜದ ಕನಸಿನ ಸಮಾಜವನ್ನು ಮರುನಿರ್ಮಾಣ ಮಾಡಲು ಪ್ರಯತ್ನಿಸಿದ್ದಾರೆ. ದೇವನೂರು ಮಹಾದೇವ ಅವರ ಕಥೆಗಳನ್ನು ನೆನಪಿಸುವ ಇವರ ಕಥೆಗಳು ಅಲ್ಲಿನ ಪಾತ್ರಗಳಂತೆ ತಾತ್ವಿಕವಾಗಿ ಪ್ರತಿಭಟಿಸುವುದಿಲ್ಲ; ಮೃದುಧೋರಣೆಯಲ್ಲಿ ಸಾತ್
APA, Harvard, Vancouver, ISO, and other styles
4

ಮುಕ್ತಾ, ಪೈ., та ಶಂಕರ್ ಜ್ಯೋತಿ. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 84 to 93. https://doi.org/10.5281/zenodo.15504282.

Full text
Abstract:
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಚನ ಸಾಹಿತ್ಯಕ್ಕೊಂದು ವಿಶಿಷ್ಟವಾದ ಸ್ಥಾನವಿದೆ. ಇದು ಎಲ್ಲಾ ವರ್ಗ, ವರ್ಣದ ಜನಸಾಮಾನ್ಯರು ತಮ್ಮ ಮನಸ್ಸಿನಲ್ಲಿದ್ದ ಭಾವನೆಗಳನ್ನು ವ್ಯಕ್ತಪಡಿಸಿದ ಅದ್ಭುತವಾದ ಭಕ್ತಿ ಸಾಹಿತ್ಯ. ಮೇಲು-ಕೀಳು, ಜಾತಿ-ಮತ, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರೂ ಸಾಮೂಹಿಕವಾಗಿ ಪಾಲ್ಗೊಂಡ ಸಾಹಿತ್ಯ ಜಗತ್ತಿನ ಇತಿಹಾಸದಲ್ಲಿಯೇ ವಿರಳವಾಗಿದೆ. ಶರಣ ಧರ್ಮದ ವಿಶಿಷ್ಟತೆ ಎಂದರೆ ಪೂಜೆ ಪುನಸ್ಕಾರಗಳಿಗೆ, ಯಜ್ಞ ಯಾಗಾದಿಗಳಿಗೆ, ಆಚರಣೆಗಳಿಗೆ ಅವಕಾಶ ನೀಡಲಿಲ್ಲ. ವಚನಾಕಾರರು 12ನೇ ಶತಮಾನದಲ್ಲಿ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆಗಳನ್ನು ತಂದು ಸಮಾಜದಲ್ಲಿ ನಿರ್ಲಕ್ಷಕ್ಕೆ ಒಳಗಾದ ಜನ ಸಮೂಹವನ್ನು ಒಂದೆಡೆ ಸೇರಿಸುವ ಕಾರ್ಯವನ್ನು ಮಾಡಿದರು. ವಚನ ಚಳುವಳಿಯ ದೀಪವನ್ನು ನೂರಾರು ವಚನಕಾರರು ಹಚ
APA, Harvard, Vancouver, ISO, and other styles
5

ಶಂಕರ್, ಜ್ಯೋತಿ, та ಮಮತ ಬಿ ಆರ್. "ಶಿವಶರಣೆಯರ ವಚನಗಳಲ್ಲಿ ಪ್ರಾಣಿ ಪ್ರತಿಮೆ". Shanlax International Journal of Arts, Science and Humanities 12, S1-Oct (2024): 219–23. https://doi.org/10.34293/sijash.v12is1-oct.8308.

Full text
Abstract:
ಜಗತ್ತಿನ ಸಾಂಸ್ಕೃತಿಕ ಇತಿಹಾಸವನ್ನು ಗಮನಿಸಿದರೆ ನಮ್ಮ ಕನ್ನಡ ನಾಡಿನ ಶರಣಸಂಸ್ಕೃತಿಯು ಮಹತ್ತರವಾದುದು. ೧೨ನೇ ಶತಮಾನದಲ್ಲಿ ಪ್ರವರ್ಧಮಾನಕ್ಕೆ ಬಂದ ಶರಣ ಸಂಸ್ಕೃತಿ ಹಾಗೂ ವಚನ ಸಾಹಿತ್ಯವು ಅಂದಿನ ಸಮಾಜದಲ್ಲಿ ನೆಲೆಯೂರಿದ್ದ ಅನೇಕ ಮೂಢನಂಬಿಕೆಗಳು, ಅಂಧಶ್ರದ್ಧೆಗಳು, ಅಂಧ ಆಚರಣೆಗಳು, ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಲು ಸಹಾಯಕವಾಗಿದ್ದವು. ಬಸವಣ್ಣನವರಿಂದ ಸ್ಥಾಪಿತವಾದ ಅನುಭವ ಮಂಟಪದಲ್ಲಿ ಎಲ್ಲಾ ಶರಣರು ತನ್ನ ಅನುಭವ, ಚಿಂತನೆಗಳನ್ನು ಹಂಚಿಕೊಳ್ಳುತ್ತಿದ್ದರು. ಇದಕ್ಕಾಗಿ ಅವರು ಬಳಸಿಕೊಂಡ ಮಾಧ್ಯಮವೇ ವಚನಗಳು. ಶಿವಶರಣರು ಸಮಾಜದಲ್ಲಿ ಕಂಡ ಅನೇಕ ವಿಷಯಗಳನ್ನು ತಮ್ಮ ಮನದ ಅಂತರಾಳದಲ್ಲಿ ತುಡಿಯುತ್ತಿರುವ ಭಾವನೆಗಳನ್ನು ಸಮರ್ಪಕವಾಗಿ ವ್ಯಕ್ತಪಡಿಸಲು ಅನೇಕ ಪ್ರತಿಮೆಗಳನ್ನು ಬಳಸಿಕೊಂಡರು. ಅವುಗಳಲ್ಲಿ ಪ್ರಾಣಿ ಪ್ರತಿಮೆ ಕೂಡ ಒಂದಾಗಿದೆ.
APA, Harvard, Vancouver, ISO, and other styles
6

ವಸುಂಧರಿ, ಎನ್. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 233 to 240. https://doi.org/10.5281/zenodo.15504705.

Full text
Abstract:
ಆತ್ಮಾನುಭಾವದ ಚೈತನ್ಯ ಮತ್ತು ಸಮಾಜಕಲ್ಯಾಣದ ತೀವ್ರಕಾಳಜಿಯೊಂದಿಗೆ ಮೂಢನಂಬಿಕೆ, ಕಂದಾಚಾರಗಳಿಂದ ಜಡವಾಗಿದ್ದ ಸಮಾಜವನ್ನು ಪರಿವರ್ತಿಸುವ ಸಂಕಲ್ಪದಿಂದ ಅವರು ಒಂದು ವಿನೂತನ ಚಳುವಳಿಯನ್ನೇ ಪ್ರಾರಂಭಿಸಿದರು. ಮೇಲು-ಕೀಳು ಎಂಬ ವರ್ಣ ಅಸಮಾನತೆ;ಬಡವ ಬಲ್ಲಿದ ಎಂಬ ವರ್ಗ ತಾರತಮ್ಯ;ಹೆಣ್ಣು-ಗಂಡು ಎಂಬ ಲಿಂಗಭೇದ ಇವೆಲ್ಲ ತರತಮ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಾನತೆಯ ಆಧಾರದ ಮೇಲೆ ಹೊಸ ಸಮಾಜವನ್ನು ಅವರು ಕಟ್ಟಬಯಸಿದರು. ಇದಕ್ಕಾಗಿ ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆಯಾಯಿತು. ಬಸವಣ್ಣ ಸಂಚಾಲಕನಾಗಿ ಮುಂದೆ ನಿಂತ. ಮಹಾನುಭಾವಿ ಅಲ್ಲಮಪ್ರಭುವಿನ ಮಾರ್ಗದರ್ಶನ ದೊರೆಯಿತು. ಚೆನ್ನಬಸವ, ಅಕ್ಕನಾಗಮ್ಮ, ಹಡಪದ ಅಪ್ಪಣ್ಣ, ಮಡಿವಾಳ ಮಾಚಯ್ಯ ಮೊದಲಾದ ನೂರಾರು ವಚನಕಾರರು ಕಾರ್ಯಕರ್ತರಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡರು. ಬಸವಾದಿ ಶರಣರು ಕಲ್ಯಾಣದಲ್ಲಿ ಹೊ
APA, Harvard, Vancouver, ISO, and other styles
7

ಸಂತೋಷ್‌, ಕುಮಾರ್‌ ಆರ್‌.ಎಂ. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 78 to 89. https://doi.org/10.5281/zenodo.15490942.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅಮೂಲ್ಯ ಸಂಪತ್ತಾಗಿದೆ. ಇದು 12ನೇ ಶತಮಾನದಲ್ಲಿ ಜನಿಸಿದ ವಿಶಿಷ್ಟ ಸಾಹಿತ್ಯ ಪ್ರಕಾರವಾಗಿದ್ದು, ಬಸವಾದಿ ಶರಣರು ಇದನ್ನು ಜನಸಾಮಾನ್ಯರಿಗೆ ತಲುಪುವಂತೆ ಮಾಡಿದರು. ವಚನ ಸಾಹಿತ್ಯವು ಧಾರ್ಮಿಕ, ಸಾಮಾಜಿಕ ಮತ್ತು ದಾರ್ಶನಿಕ ಚಿಂತನೆಗಳನ್ನು ಒಳಗೊಂಡಿದೆ ಮತ್ತು ಭಕ್ತಿ ಚಳವಳಿಯ ಪ್ರಮುಖ ಭಾಗವಾಗವೂ ಆಗಿದೆ. ವಚನ ಸಾಹಿತ್ಯವು ʼಸಮಾನತೆʼ, ʼಶ್ರಮʼ-ʼಕಾಯಕʼ ಮತ್ತು ʼಭಕ್ತಿʼಯ ಮಹತ್ವ, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಶರಣರು ಜಾತಿ, ಲಿಂಗ, ಆರ್ಥಿಕ ಸ್ಥಿತಿ ಮುಂತಾದ ಬೇಧಭಾವಗಳನ್ನು ತಿರಸ್ಕರಿಸಿದರು. ಅಲ್ಲದೆ ಇವರು ಜಾತಿ-ವರ್ಣಭೇದಗಳ ವಿರೋಧವಾಗಿಯೂ ಮತ್ತು ಸಮಾನತೆಗೆ ಹೆಚ್ಚಿನ ಮನ್ನಣೆಯನ್ನು ನೀಡಿದರು.ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ಶರಣರು &ldq
APA, Harvard, Vancouver, ISO, and other styles
8

ಮಂಜುಳಾಕ್ಷಿ, ಎಲ್. "ಮಹಿಳೆ ಸಮಾನತೆ ಮತ್ತು ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 72 to 83. https://doi.org/10.5281/zenodo.15504265.

Full text
Abstract:
ಕಾಲಾಂತರದಿಂದಲೂ ಮಹಿಳೆ ಸಮಾಜದಲ್ಲಿ ತನ್ನ ಅಸ್ವತ್ವಕ್ಕಾಗಿ ಒಂದಲ್ಲ ಒಂದು ರೀತಿಯಲ್ಲಿ ಧ್ವನಿ ಎತ್ತುತ್ತಲೆ ಬಂದಿದ್ದಾಳೆ. ಇದನ್ನು ನಾವು ಜನಪದ ಹೆಣ್ಣು ಅದರ ಪ್ರಕಾರವಾದ ತ್ರಿಪದಿಯಲ್ಲಿ ತನ್ನ ನೋವನ್ನು ಮತ್ತು ಸಮಾಜದ ಕಟ್ಟುಪಾಡು ಕಂದಾಚಾರಗಳನ್ನು ಮೌನವಾಗಿಯೇ ವಿರೋಧಿಸುತ್ತಾ ಬಂದಿದ್ದಾಳೆ. ಸಾಹಿತ್ಯದಲ್ಲಿ ಅವಳು ತಾಯಿಯಾಗಿ ಅಕ್ಕ-ತಂಗಿ, ನಾದಿನಿ, ಹೆಂಡತಿ, ಅತ್ತೆ ಹೀಗೆ ಅನೇಕ ಪಾತ್ರಗಳಲ್ಲಿ ಪುರುಷನೊಂದಿಗೆ ಜೀವಿಸುತ್ತಾ ಮಾನ್ಯತೆ ಪಡೆದಿದ್ದು ಅವನಿಂದ ದೇವತೆಯಾಗಿ, ಪ್ರಿಯೆಯಾಗಿ, ಕುಟುಂಬದ ಕಣ್ಣಾಗಿ, ಅವನ ಅರ್ಧಾಂಗಿಯಾಗಿದ್ದರೂ ಕೂಡ ಸಮಾಜದಲ್ಲಿ ಅವಳಿಗೆ ಅಂದಲ್ಲ ಇಂದಿಗೂ ಎರಡನೇ ದರ್ಜೆಯ ಸ್ಥಾನವಿದೆ ಅವಳನ್ನು ಪುರುಷ ಸಮಾಜ ತನ್ನ ಬಂಧಿಯಲ್ಲೇ ಬಂಧಿಸಿ ಅವಳ ಮೇಲೆ ಕಟ್ಟುಪಾಡು, ಕಂದಾಚಾರ ಪದ್ಧತಿಗಳನ್ನು ಹೇರುತ್ತಾ ಸಮಾಜದಲ್ಲಿ ಅವಳಿ ಯಾವುದೇ ಸ
APA, Harvard, Vancouver, ISO, and other styles
9

Lohit, P. "ಸ್ತ್ರೀ ಜಾತಿಗೆ ದಾರಿದೀಪ ಮಹಾದೆೀವಿ". IJIRMPS Volume 6, Issue 6 (2018). https://doi.org/10.5281/zenodo.1490566.

Full text
Abstract:
ಅಕ್ಕಮಹಾದೇವಿ ಪರಮ ಶಿವಭಕ್ತೆ. ಆಕೆ ಶಿವನೊಂದಿಗೆ ಸತಿ-ಪತಿ ಭಾವ ಹೊಂದಿದ್ದ ಭಕ್ತ ಶಿರೋಮಣಿ. ಈ ಕಾರಣದಿಂದ ಲೌಕಿಕವಾಗಿ ವಿವಾಹಬಂಧನಕ್ಕೆ ಒಳಪಡುವ ಆಸೆ ಆಕೆಗಿರಲಿಲ್ಲ. ಆದರೆ ಬಲವಂತ ಮಾಘಸ್ನಾನ ಆಕೆಯ ಧೃತಿ ಕೆಡಿಸಿತು. ಈ ನಿಮಿತ್ತವಾಗಿ ಅಕ್ಕ ಮಹಾದೇವಿಯು ಸ್ವಗೃಹವನ್ನು ತ್ಯಜಿಸಿ ಶ್ರೀಶೈಲವನ್ನು ಸೇರಿ ಪರಶಿವನಲ್ಲಿ ಐಕ್ಯವಾದಳು. ಈ ಪರಮ ಸಾಧ್ವಿ ಅನುಕರಣೀಯ ವ್ಯಕ್ತಿ.
APA, Harvard, Vancouver, ISO, and other styles
10

ಹೆಚ್. ಎಸ್., ಸಂತೋಷ. "ಮಹಿಳಾ ತತ್ವಪದಕಾರ್ತಿಯರ ಅನುಭಾವದ ನೆಲೆ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 30 вересня 2023, 124–31. http://dx.doi.org/10.59176/kjksp.v2i2.2308.

Full text
Abstract:
ಇತಿಹಾಸದಲ್ಲಿ ಹೆಚ್ಚು ಚರ್ಚೆಗೆ ಒಳಪಟ್ಟ ಪಾತ್ರ ಮಹಿಳೆಯ ಪಾತ್ರ ಮಹಿಳೆಯರ ಬಗೆಗೆ ಶತ ಶತಮಾನಗಳಿಂದಲೂ ಪ್ರಾಚೀನ ಕನ್ನಡ ಸಾಹಿತ್ಯಗಳಿಂದ ಹಿಡಿದು ಆಧುನಿಕ ಕಾಲಘಟ್ಟದವರೆಗೂ ವಿಭಿನ್ನ ನೆಲೆಯಲ್ಲಿ ಚರ್ಚೆ ಮಾಡಲಾಗುತ್ತಿದೆ. ಕನ್ನಡ ಸಾಹಿತ್ಯ ಪರಂಪರೆಯಲ್ಲಿ ವಚನ, ಸ್ವರವಚನ, ಕೀರ್ತನೆ, ತತ್ವಪದಗಳು ವಿಭಿನ್ನ ಆಶಯಗಳೊಂದಿಗೆ ಬೆಳೆದು ಬಂದಿದೆ. ಅದರಲ್ಲೂ ಸಾಹಿತ್ಯವೇ ಸೃಷ್ಟಿಯಾಗಿಲ್ಲ ಎಂಬ ಕಾಲದಲ್ಲಿ ಹದಿನಾರರಿಂದ ಇಪ್ಪತ್ತನೇಯ ಶತಮಾನದ ಅವಧಿಯಲ್ಲಿ ತತ್ವಪದ ಸಾಹಿತ್ಯವು ಹುಟ್ಟಿ ಸಮಾಜದ ಜನಮಾನಸದಲ್ಲಿ ಆಳವಾಗಿ ಬೇರೂರಿತು. ವಚನಗಳ ಸಮಾಜಮುಖಿಯ ಆಯಾಮ, ಕೀರ್ತನೆಗಳ ಭಕ್ತಿಯ ಆಯಾಮ, ಸ್ವರ ವಚನಗಳ ಅನುಭಾವಿಕ ಆಯಾಮಗಳ ಪ್ರಭಾವ ಪ್ರೇರಣೆಯಿಂದ ತತ್ವಪದ ಸಾಹಿತ್ಯವು ಹುಟ್ಟಿತು. ಪರಮಾತ್ಮನ ಬಗೆಗಿನ ಅನುಭವ ಈ ಪದ್ಯಗಳಲ್ಲಿ ವ್ಯಕ್ತ ಗೊಂಡಿರುವುದರಿಂದ ಇವಕ್ಕೆ ಅನುಭ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!