Academic literature on the topic 'ಅನುಭವ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಅನುಭವ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಅನುಭವ"

1

ಮನುಕುಮಾ‌ರ್, ಎಸ್.ವಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ". AKSHARASURYA JOURNAL 06, № 04 (2025): 49 to 55. https://doi.org/10.5281/zenodo.15490876.

Full text
Abstract:
ಸರಳವಾದ, ಸುಲಲಿತವಾದ, ಸುಮಾಧುರ್ಯತೆಯ ಕಂಪನ್ನು ಸೂಸಿದ ವೈಶಿಷ್ಟ್ಯಪೂರ್ಣವಾದ ಸಾಹಿತ್ಯವೇ “ವಚನ ಸಾಹಿತ್ಯ”  ಶಿವಶರಣರ ಅಂತರ್ಗತ ಅನುಭವದ ನಿರ್ಭಯವಾದ ನೀತಿ, ಮತ, ತತ್ವಭೋಧನೆಯ ಸಾರವಾಗಿದೆ.  ವಚನ ಸಾಹಿತ್ಯ ಒಂದು ಅನನ್ಯ ಮತ್ತು ಪ್ರಬಲ ಸಾಹಿತ್ಯ ಪ್ರಕಾರವಾಗಿದ್ದು ಈ ಸಾಹಿತ್ಯವು ಆಧ್ಯಾತ್ಮಿಕತೆ, ಸಮಾಜದ ಸುಧಾರಣೆ ಮತ್ತು ಅನುಭವ ಶ್ರದ್ಧೆಯ ಬಗೆಗಿನ ಆಳವಾದ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ.  ವಚನ ಸಾಹಿತ್ಯ ಮುಖ್ಯ ಉದ್ದೇಶ ಸಮಾಜ ಸುಧಾರಣೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಆಂತರೀಕ ಪರಿಶುದ್ಧಿಗೆ ಮತ್ತು ದೈವೀಕ ಏಕತೆಗೆ ಮಹತ್ವ ನೀಡುವುದಾಗಿದೆ. ಸಮಾಜದಲ್ಲಿ ಜಾತಿ, ವರ್ಣ ಮತ್ತು ಲಿಂಗಭೇದಗಳನ್ನು ವಿರೋದಿಸಿ ಸಮಾನತೆಯ ಮತ್ತು ಜಾತಿ ರಹಿತ ಸಮಾಜದ ಸುಧಾರಣೇ ಮೂಡಿಸುವ ಉದ್ದೇಶವಾಗಿದೆ. ವಚನಕಾರರು
APA, Harvard, Vancouver, ISO, and other styles
2

ಜ್ಯೋತಿ, ಎನ್. ಭಟ್. "ಮಾನವೀಯ ಸಮಾಜ ರೂಪಿಸುವಲ್ಲಿ ವಚನಗಳ ಪಾತ್ರ". AKSHARASURYA JOURNAL 06, № 04 (2025): 97 to 106. https://doi.org/10.5281/zenodo.15490983.

Full text
Abstract:
ವಚನ ಸಾಹಿತ್ಯವು 12ನೇ ಶತಮಾನದ ಕನ್ನಡದ ವಿಶಿಷ್ಟ ಸಾಹಿತ್ಯಪ್ರಕಾರವಾಗಿದೆ. ಇದನ್ನು ಪಂಡಿತರಿಗೆ ಮೀಸಲಾಗಿದ್ದ ಸಾಹಿತ್ಯದ ಮೀರೆದು, ಸಾಮಾನ್ಯ ಜನರ ಬದುಕು, ಅನುಭವ, ತತ್ವಗಳನ್ನು ಸರಳವಾದ ಭಾಷೆಯಲ್ಲಿ ವ್ಯಾಖ್ಯಾನಿಸಿ ಸಮಾಜದಲ್ಲಿ ಜಾಗೃತಿ ತರಲು ಶರಣರು ಬಳಸಿದರು. ಮಾತನ್ನು ಮತಿಸಿದಾಗ ಮಾತ್ರ ವಚನವಾಗುವುದು ಎಂಬ ತತ್ವದೊಂದಿಗೆ, ವಚನಗಳು ಅನುಭವದ ಭಾವಗೀತೆಗಳಾಗಿವೆ. ಇದರಲ್ಲಿ ಧರ್ಮ, ನೀತಿ, ಜ್ಞಾನ, ಶ್ರಮ, ಸಮಾನತೆ, ಕಾಯಕ ಮತ್ತು ದಾಸೋಹದಂತಹ ಮಾನವ ಮೌಲ್ಯಗಳು ಸೊಗಸಾಗಿ ಪ್ರತಿಬಿಂಬಿಸುತ್ತವೆ. ಜಾತಿ, ಲಿಂಗ, ಧರ್ಮಗಳ ಭೇದವನ್ನು ತಿರಸ್ಕರಿಸಿ ಎಲ್ಲರಿಗೂ ಸಮಾನ ಸ್ಥಾನವಿರಬೇಕು ಎಂಬ ಸಂದೇಶ ನೀಡುತ್ತವೆ. ಬಸವಣ್ಣ, ಅಕ್ಕ ಮಹಾದೇವಿ, ಅಲ್ಲಮಪ್ರಭು, ಚನ್ನಬಸವಣ್ಣನಂತಹ ಶರಣರು ಸಮಾಜ ಸುಧಾರಣೆಗೆ ಮುಂಚೂಣಿಯಲ್ಲಿದ್ದರು. ಅವರು ಪುರಾಣಕಥೆಗಳನ್ನು ಬಳಸದೆ, ತ
APA, Harvard, Vancouver, ISO, and other styles
3

ಸಾವಿತ್ರಿ, ಮಠ. "ವಚನ ಚಳುವಳಿ ಮತ್ತು ಮಹಿಳಾ ಸಮಾನತೆ". AKSHARASURYA JOURNAL 06, № 05 (2025): 201 to 206. https://doi.org/10.5281/zenodo.15504642.

Full text
Abstract:
ಹನ್ನೆರಡನೆಯ ಶತಮಾನದಲ್ಲಿ ವಚನಗಳ ಮೂಲಕ ಸಾಮಾಜಿಕ ಚಿಂತನೆ, ವೈಚಾರಿಕತೆ, ಧಾರ್ಮಿಕ ಓರೆಕೋರೆಗಳ ವಿಶ್ಲೇಷಣೆ ಕಾಯಕ ಶ್ರದ್ಧೆಯೊಂದಿಗೆ ಮಹಿಳೆಯರಿಗೆ ಸ್ವಾತಂತ್ರ್ಯ ಸಮಾನತೆ ನೀಡಿ ಅವರಲ್ಲಿ ವಿಶ್ವಾಸವನ್ನು ಮೂಡಿಸಿದವರು ಶಿವಶರಣರು. ತಮ್ಮ ವಚನಗಳಲ್ಲಿ ಲಿಂಗಾತೀತ ನೆಲೆಯನ್ನು ಪುರಸ್ಕರಿಸಿ, ಲಿಂಗತಾರತಮ್ಯದ ಸಮಾಜದಲ್ಲಿ ವಿಚಾರ, ವಿಮರ್ಶೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು ವಚನ ಚಳುವಳಿ. ಹೆಣ್ಣನ್ನು ʻಮಾಯೆʼ ಎಂದು ಹೀಗಳೆಯುತ್ತಿದ್ದ ಪುರುಷ ಪ್ರಧಾನ ಮನೋಧೋರಣೆಗೆ ತಡೆಹಾಕಿ ಹೆಣ್ಣನ್ನು ಹತ್ತಿಕ್ಕುವ ಸಮಾಜದ ಕೌರ್ಯವನ್ನು ಖಂಡಿಸಿ ಸ್ತ್ರೀಸಂವೇದನೆಗೆ ಹೊಸ ಆಯಾಮವನ್ನು ತಂದುಕೊಟ್ಟವರು ವಚನಕಾರರು. ಇದರಿಂದ ಸಮಾಜದಲ್ಲಿ ಮಹಿಳೆಯರಿಗೆ ಸಾಕಷ್ಟು ಅವಕಾಶಗಳು ದೊರೆತು ಅನುಭವ ಮಂಟಪದಲ್ಲಿ ಪುರುಷರ ಸಮಾನವಾಗಿ ಚರ್ಚೆ ಮಾಡಿ ಸಮಾಜಕ್ಕೆ ಮಹಿಳೆಯರ ಕೊಡುಗೆ ಏನೆಂಬು
APA, Harvard, Vancouver, ISO, and other styles
4

ತ್ರಿವೇಣಿ. "ಸಾಮಾಜಿಕ ಹರಿಕಾರ ಬಸವಣ್ಣ". AKSHARASURYA JOURNAL 04, № 04 (2024): 139 to 143. https://doi.org/10.5281/zenodo.13284139.

Full text
Abstract:
ಪ್ರಭುತ್ವದ ಮೇಲಾಟಕ್ಕೆ ಪರ್ಯಾಯವಾಗಿ ಜನಶಕ್ತಿ ರೂಪುಗೊಳ್ಳಬೇಕೆಂದು ಬಯಸುತ್ತಿದ್ದ ಬಸವಣ್ಣನವರು ಕಾಯಕ-ದಾಸೋಹಗಳ ಮುಖೇನ ಅದನ್ನು ಸಾಧಿಸುವ ಮಾರ್ಗವನ್ನು ಕಂಡುಕೊಳ್ಳುತ್ತಾರೆ. ಕಾಳಜಿಯುಳ್ಳ ಸಮಾನ ಮನಸ್ಕರ ಸಂಘಟನೆಯಿಂದ ಮಾತ್ರ ಇಂಥದ್ದನ್ನು ಸಾಧಿಸಲು ಸಾಧ್ಯವೆಂಬ ನಿಲುವಿನಲ್ಲಿ, ಜಾತಿ, ವರ್ಣ, ವರ್ಗಗಳೇ ಮೊದಲಾದ ಎಲ್ಲ ಬಂಧನಗಳನ್ನು ಮೀರಿದ ‘ಅನುಭವ ಮಂಟಪ’ ಎಂಬ ಒಂದು ಅದ್ಭುತ ವೇದಿಕೆಯನ್ನು ರೂಪಿಸಿದರು. ಅನುಭವಮಂಟಪದಲ್ಲಿ ಎಲ್ಲರೂ ಸಮಾನಭಾವದಲ್ಲಿ ಸಾಮಾಜಿಕ ಒಳಿತಿನ ಉದ್ದೇಶದಿಂದ ಸೇರಿ ಪರಸ್ಪರ ಚರ್ಚೆ ಮಾಡಿದರು. ಆ ಮೂಲಕ ಅಂದೇ ಪ್ರಜಾಪ್ರಭುತ್ವಕ್ಕೆ ಅಡಿಗಲ್ಲನ್ನು ಹಾಕಿದರು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಇನ್ನಿಲ್ಲದ ಮಹತ್ವ ನೀಡಿದ ಅನುಭವ ಮಂಟಪವು ಶರಣ ಶರಣೆಯರೆಲ್ಲ ಲಿಂಗ-ಜಾತಿಬೇಧಗಳಿಲ್ಲದಂತೆ ಒಗ್ಗೂಡಲು ಇಂಬು ನೀಡಿತು. ಇಂ
APA, Harvard, Vancouver, ISO, and other styles
5

ಶಂಕರ್, ಜ್ಯೋತಿ, та ಮಮತ ಬಿ ಆರ್. "ಶಿವಶರಣೆಯರ ವಚನಗಳಲ್ಲಿ ಪ್ರಾಣಿ ಪ್ರತಿಮೆ". Shanlax International Journal of Arts, Science and Humanities 12, S1-Oct (2024): 219–23. https://doi.org/10.34293/sijash.v12is1-oct.8308.

Full text
Abstract:
ಜಗತ್ತಿನ ಸಾಂಸ್ಕೃತಿಕ ಇತಿಹಾಸವನ್ನು ಗಮನಿಸಿದರೆ ನಮ್ಮ ಕನ್ನಡ ನಾಡಿನ ಶರಣಸಂಸ್ಕೃತಿಯು ಮಹತ್ತರವಾದುದು. ೧೨ನೇ ಶತಮಾನದಲ್ಲಿ ಪ್ರವರ್ಧಮಾನಕ್ಕೆ ಬಂದ ಶರಣ ಸಂಸ್ಕೃತಿ ಹಾಗೂ ವಚನ ಸಾಹಿತ್ಯವು ಅಂದಿನ ಸಮಾಜದಲ್ಲಿ ನೆಲೆಯೂರಿದ್ದ ಅನೇಕ ಮೂಢನಂಬಿಕೆಗಳು, ಅಂಧಶ್ರದ್ಧೆಗಳು, ಅಂಧ ಆಚರಣೆಗಳು, ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಲು ಸಹಾಯಕವಾಗಿದ್ದವು. ಬಸವಣ್ಣನವರಿಂದ ಸ್ಥಾಪಿತವಾದ ಅನುಭವ ಮಂಟಪದಲ್ಲಿ ಎಲ್ಲಾ ಶರಣರು ತನ್ನ ಅನುಭವ, ಚಿಂತನೆಗಳನ್ನು ಹಂಚಿಕೊಳ್ಳುತ್ತಿದ್ದರು. ಇದಕ್ಕಾಗಿ ಅವರು ಬಳಸಿಕೊಂಡ ಮಾಧ್ಯಮವೇ ವಚನಗಳು. ಶಿವಶರಣರು ಸಮಾಜದಲ್ಲಿ ಕಂಡ ಅನೇಕ ವಿಷಯಗಳನ್ನು ತಮ್ಮ ಮನದ ಅಂತರಾಳದಲ್ಲಿ ತುಡಿಯುತ್ತಿರುವ ಭಾವನೆಗಳನ್ನು ಸಮರ್ಪಕವಾಗಿ ವ್ಯಕ್ತಪಡಿಸಲು ಅನೇಕ ಪ್ರತಿಮೆಗಳನ್ನು ಬಳಸಿಕೊಂಡರು. ಅವುಗಳಲ್ಲಿ ಪ್ರಾಣಿ ಪ್ರತಿಮೆ ಕೂಡ ಒಂದಾಗಿದೆ.
APA, Harvard, Vancouver, ISO, and other styles
6

ರೇಣುಕಮ್ಮ, ಜೆ. "ಮಾಸ್ತಿ ವೆಂಕಟೇಶ ಅಯ್ಯಂಗಾರರ ಸಣ್ಣ ಕಥೆಗಳಲ್ಲಿನ ಕೌಟುಂಬಿಕ ಸಫಲತೆ". AKSHARASURYA 05, № 01 (2024): 104 to 113. https://doi.org/10.5281/zenodo.13870938.

Full text
Abstract:
ಸಣ್ಣ ಕತೆಗಳ ಜನಕ ಎಂದೇ ಪ್ರಸಿದ್ಧರಾದವರು ಮಾಸ್ತಿ ವೆಂಕಟೇಶ ಅಯ್ಯಂಗಾರರು. ಶ್ರೀನಿವಾಸ ಎಂಬ ಕಾವ್ಯನಾಮದಿಂದ ಸಣ್ಣ ಕಥೆಗಳನ್ನು ರಚಿಸಿದ್ದಾರೆ. ಅವರ ಕೆಲವು ಸಣ್ಣ ಕಥೆಗಳಲ್ಲಿ ಬರುವ ಕೌಟುಂಬಿಕ ಸಫಲತೆಯನ್ನು ಶೋಧಿಸುವ ಪ್ರಯತ್ನವೇ ಈ ಲೇಖನದ ಉದ್ಧೇಶ. ‘ರಂಗನ ಮದುವೆ’ ಯಿಂದ ಹಿಡಿದು ಮಾಯಣ್ಣನ ಕನ್ನಡಿ ತನಕ ಅವರ ಸಣ್ಣ ಕಥೆಗಳಲ್ಲಿ ಕಾಣುವುದು ಸಾಮಾನ್ಯ ಘಟನೆಗಳನ್ನು ಮತ್ತು ಉತ್ಪ್ರೇಕ್ಷೆಯಿಲ್ಲದೆ ನಿರೂಪಿಸುವ ಶೈಲಿಯನ್ನು. ‘ವೆಂಕಟಿಗನ ಹೆಂಡತಿ’ಯಲ್ಲಿ ನೀತಿ ತಪ್ಪಿದ ಹೆಂಡತಿಯನ್ನು ಮತ್ತೆ ಅನುಕಂಪದಿಂದ ಸ್ವೀಕರಿಸುವ ಕಟ್ಟಿಗೆ ಮಾರುವ ವೆಂಕಟಿಗನಿಂದ ಹಿಡಿದು ಕರ್ಮಯೋಗದ ಕೊನೆಯದಿನದಲ್ಲಿ ನಿರ್ಲಿಪ್ತರಾಗಿ ಬೆಳಕಿನ ಲೋಕಕ್ಕೆ ತೆರಳಿದ ಮಹ಼ರ್ಷಿ ವಾಮದೇವ ದ್ವೈಪಾಯನರವರೆಗೆ ಎಲ್ಲಾ ಪಾತ್ರಗಳ ಜೀವನವನ್ನು ಚಿತ್ರಿಸಿರುವುದು ಸಹ
APA, Harvard, Vancouver, ISO, and other styles
7

ಪ್ರಕಾಶ. "ವಚನಕಾರ್ತಿಯರಲ್ಲಿ ಬಂಡಾಯದ ನೆಲೆಗಳು". AKSHARASURYA JOURNAL 06, № 04 (2025): 56 to 63. https://doi.org/10.5281/zenodo.15490899.

Full text
Abstract:
೧೨ನೇ ಶತಮಾನದ ವಚನಚಳವಳಿಯೇ ಚಾರಿತ್ರಿಕವಾಗಿ ಬಹುದೊಡ್ಡ ಪ್ರಮಾಣದ ಬಂಡಾಯಕ್ಕೆ ನೂತನ ಅಯಾಸವನ್ನು ನೀಡಿತು. ಸುಮಾರು ಮೂವತ್ತೆರಡು ಜನ ಶರಣೆಯರು ವಚನಗಳನ್ನು ರಚಿಸಿ ಶ್ರೇಷ್ಠ ಚಿಂತಕಿಯರಾದರು ಅವರು ಸಮಾಜದ ಡಾಂಭಿಕತೆಯ ವಿರುದ್ಧ ಪ್ರತಿಭಿಟಿಸಿದ ರೀತಿ ಅಗಮ್ಯವಾದುದು. ಲಿಂಗಭೇದ ನಿರಾಕರಣೆ, ಮನೋಪ್ರವೃತ್ತಿಗಳ ವಿರುದ್ಧ ಪ್ರತಿಭಟನೆ ಮಾಡಿರುವುದು ಅವರ ಜ್ಞಾನ, ಆತ್ಮಸ್ಥೈರ್ಯ ಹಾಗೂ ಅವರ ಒಳಗಿನ ಬಂಡಾಯ ಗುಣಕ್ಕೆ ಸಾಕ್ಷಿಯಾಗಿದೆ.ಪುರುಷ ಪ್ರಧಾನ ಸಮಾಜವು ತನ್ನ ಹಿತಾಶಕ್ತಿಯನ್ನು ಕಾಯ್ದುಕೊಂಡು ಮಹಿಳೆಯನ್ನು ಕತ್ತಲೆಯ ಕೂಪಕ್ಕೆ ತಳ್ಳಿತ್ತು ೧೨ನೇಯ ಶತಮಾನದ ಬಸವಾದಿ ಶರಣರು ಮಹಿಳೆಯರ ಬದುಕಿನಲ್ಲಿದ್ದ ಕತ್ತಲೆಯನ್ನು ಸರಿಸಿ ಬೆಳಕಿನ ಮಾರ್ಗವನ್ನು ದರ್ಶಿಸಿದರು ಮನುಷ್ಯನ ಸಣ್ಣತನವನ್ನು ಶಮನಗೊಳಿಸಿ ಸಮಾನತೆಯ ತಳಹದಿಯ ಮೇಲೆ ಮಾನವೀಯವಾದ ಸಮಸಂಸ್ಕೃತಿಯ ಸಮಾಜ
APA, Harvard, Vancouver, ISO, and other styles
8

ಮೋಹನ್‌, ಕುಮಾರ್‌ ಆರ್‌. "ನೇಯ್ಗೆ ಕಾಯಕದ ಶರಣ ಮತ್ತು ಶರಣೆಯರ ವಚನಗಳ ಮಹತ್ವ". AKSHARASURYA JOURNAL 06, № 06 (2025): 47 to 60. https://doi.org/10.5281/zenodo.15580976.

Full text
Abstract:
ಆದ್ಯವಚನಕಾರರಾದ ಜೇಡರ ದಾಸಿಮಯ್ಯನವರು ನೇಯ್ಗೆ ಕಾಯಕವನ್ನು ಮಾಡುತ್ತಿದ್ದ ಶ್ರೇಷ್ಠ ಶಿವಶರಣ ಹಾಗೆಯೇ ದೊರೆತಿರುವ ಆಧಾರಗಳ ಮೇರೆಗೆ ದಾಸಿಮಯ್ಯನ ಪತ್ನಿ ದುಗ್ಗಳೆ, ಅಮುಗಿ ದೇವಯ್ಯ, ಅಮುಗೆ ರಾಯಮ್ಮ, ಆದಯ್ಯ, ಕದಿರ ರೆಮ್ಮವ್ವೆ, ಕದಿರ ಕಾಯಕದ ಕಾಳವ್ವೆಯರು ಕೂಡ ನೇಯ್ಗೆ ಕಾಯಕವನ್ನು ಮಾಡುತ್ತ ಸಮಾಜಕ್ಕೆ ತಮ್ಮದೇ ಆದ ವಚನಗಳ ಮೂಲಕ ಸಮಾಜದ ಸರ್ವೋನ್ನತಿಗೆ ಶ್ರಮಿಸಿದ ಕಾಯಕ ಶರಣ ಮತ್ತು ಶರಣೆಯರು. ನೇಯ್ಗೆ ಕಾಯಕವನ್ನು ಮಾಡುತ್ತಿದ್ದ ಈ ಶರಣ ಮತ್ತು ಶರಣೆಯರು ತಮ್ಮ ಅನುಭವ, ಆತ್ಮಾನುಭೂತಿಯನ್ನು ಸಮಾಜದ ಜನರೊಂದಿಗೆ ಹಂಚಿಕೊಳ್ಳಲು ಪ್ರಯತ್ನಿಸಿದರು. ಸರಳ ಮತ್ತು ಸ್ಪಷ್ಟ ನುಡಿಗಳಲ್ಲಿ ವಚನಗಳನ್ನು ಕಟ್ಟಿಕೊಟ್ಟು ದಾಂಪತ್ಯದಿಂದಲೂ ಮೋಕ್ಷ ಸಂಪಾದನೆ ಸಾಧ್ಯವೆಂಬ ಅಧ್ಯಾತ್ಮಿಕ ಚಿಂತನೆಯನ್ನು ತೋರಿದವರು. ಸತ್ಯದ ಪ್ರತಿಪಾದನೆ, ಸ್ತ್ರೀಪರ ಕಾಳಜಿ, ಸ್ತ್ರೀಸಮ
APA, Harvard, Vancouver, ISO, and other styles
9

ಯಲ್ಲಪ್ಪ, ಬಸಪ್ಪ ಕಡಕೋಳ. "ಗಣ್ಯರು ಕಂಡಂತೆ ತಲ್ಲೂರು ರಾಯನಗೌಡರು". AKSHARASURYA 03, № 06 (2024): 143 to 152. https://doi.org/10.5281/zenodo.11127295.

Full text
Abstract:
“ತಲ್ಲೂರು ರಾಯನಗೌಡರು ಸಮಗ್ರ ಅಧ್ಯಯನ” ಬಹುಮುಖಿಯಾಗಿ ನಡೆಯುವಂತದ್ದು. ರಾಯನಗೌಡರು ಬಹುಮುಖ ವ್ಯಕ್ತಿತ್ವ ಹೊಂದಿದವರಾಗಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯಾ ನಂತರ ಕರ್ನಾಟಕ ಏಕೀಕರಣ ಜೊತೆಗೆ ಸಾಹಿತ್ಯ ಸಂಶೋಧನೆಯಲ್ಲಿ ಅವರ ವ್ಯಕ್ತಿತ್ವವನ್ನು ದಾಖಲೆಗಳ ಮೂಲಕ ಕಾಣಬಹುದಾಗಿದೆ. ಈ ಹಿನ್ನಲೆಯಲ್ಲಿ ಅವರ ನಿಧನ 30-9-1982 ರ ನಂತರ ಅವರ ಅಳಿಯ ಅಂದರೆ ರಾಯನಗೌಡರ ಮಗಳಾದ ದೇವಿಕಾರಾಣಿಯವರ (ಸದ್ಯ ಬೆಂಗಳೂರಿನಲ್ಲಿ ಇದ್ದಾರೆ) ಅವರ ಪತಿ ದಿವಂಗತ ಪ್ರೊ. ಬಸನಗೌಡ. ಆರ್. ಪಾಟೀಲರು ತಮ್ಮ ಮಾವನವರ ವ್ಯಕ್ತಿತ್ವ ಕುರಿತು ಅಗ್ರಗಣ್ಯ ಸ್ವಾತಂತ್ರ್ಯ ಯೋಧ ತಲ್ಲೂರು ರಾಮನಗೌಡರು ಜೀವನ ದರ್ಶನ ಗ್ರಂಥ ಪ್ರಕಟಣೆಯ ಯೋಜನೆ ಹಾಕಿಕೊಂಡ ಸಂದರ್ಭದಲ್ಲಿ, ಅವರು ರಾಯನಗೌಡರ ಅತ್ಯಂತ ನಿಕಟವರ್ತಿಗಳನ್ನು ಭೇಟಿಯಾದರು. ಅವರಲ್ಲಿ ಬಹುತೇಕರು ಇಂ
APA, Harvard, Vancouver, ISO, and other styles
10

ವಸುಂಧರಿ, ಎನ್. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 233 to 240. https://doi.org/10.5281/zenodo.15504705.

Full text
Abstract:
ಆತ್ಮಾನುಭಾವದ ಚೈತನ್ಯ ಮತ್ತು ಸಮಾಜಕಲ್ಯಾಣದ ತೀವ್ರಕಾಳಜಿಯೊಂದಿಗೆ ಮೂಢನಂಬಿಕೆ, ಕಂದಾಚಾರಗಳಿಂದ ಜಡವಾಗಿದ್ದ ಸಮಾಜವನ್ನು ಪರಿವರ್ತಿಸುವ ಸಂಕಲ್ಪದಿಂದ ಅವರು ಒಂದು ವಿನೂತನ ಚಳುವಳಿಯನ್ನೇ ಪ್ರಾರಂಭಿಸಿದರು. ಮೇಲು-ಕೀಳು ಎಂಬ ವರ್ಣ ಅಸಮಾನತೆ;ಬಡವ ಬಲ್ಲಿದ ಎಂಬ ವರ್ಗ ತಾರತಮ್ಯ;ಹೆಣ್ಣು-ಗಂಡು ಎಂಬ ಲಿಂಗಭೇದ ಇವೆಲ್ಲ ತರತಮ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಾನತೆಯ ಆಧಾರದ ಮೇಲೆ ಹೊಸ ಸಮಾಜವನ್ನು ಅವರು ಕಟ್ಟಬಯಸಿದರು. ಇದಕ್ಕಾಗಿ ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆಯಾಯಿತು. ಬಸವಣ್ಣ ಸಂಚಾಲಕನಾಗಿ ಮುಂದೆ ನಿಂತ. ಮಹಾನುಭಾವಿ ಅಲ್ಲಮಪ್ರಭುವಿನ ಮಾರ್ಗದರ್ಶನ ದೊರೆಯಿತು. ಚೆನ್ನಬಸವ, ಅಕ್ಕನಾಗಮ್ಮ, ಹಡಪದ ಅಪ್ಪಣ್ಣ, ಮಡಿವಾಳ ಮಾಚಯ್ಯ ಮೊದಲಾದ ನೂರಾರು ವಚನಕಾರರು ಕಾರ್ಯಕರ್ತರಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡರು. ಬಸವಾದಿ ಶರಣರು ಕಲ್ಯಾಣದಲ್ಲಿ ಹೊ
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!