Academic literature on the topic 'ಅಸಮಾನತೆ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಅಸಮಾನತೆ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಅಸಮಾನತೆ"

1

ಪ್ರಮಿಳಾ, ಬಾರ್ಕೂರು. "ಮಹಿಳಾ ವಿಮೋಚನೆ: ವಿವಿಧ ಆಯಾಮಗಳು". AKSHARASURYA JOURNAL 05, № 04 (2024): 132 to 141. https://doi.org/10.5281/zenodo.14289978.

Full text
Abstract:
ಮನುಷ್ಯ ಮನುಷ್ಯನ ನಡುವಿನ ಅಸಮಾನತೆಯ ಪ್ರಶ್ನೆಯಲ್ಲಿ ಲಿಂಗಾಧರಿತ ಅಸಮಾನತೆ ಅತ್ಯಂತ ಸಂಕೀರ್ಣವಾದುದು ಮತ್ತು ಸೂಕ್ಷ್ಮವಾದುದು. ಹೆಣ್ಣಿನ ದಮನವು ಸಾಮಾಜಿಕ ಹಾಗೂ ಕೌಟುಂಬಿಕ ನೆಲೆಯೆರಡರಲ್ಲೂ ನಡೆಯುವುದರಿಂದ ಶೋಷಕ ವರ್ಗವನ್ನು ಪ್ರತ್ಯೇಕವಾಗಿ ಗುರುತಿಸುವುದು ಅಸಾಧ್ಯ. ಹೆಣ್ಣಿನ ದಮನದ ವಿಚಾರ ಬಹಳ ಸೂಕ್ಷ್ಮವಾದದ್ದು, ಹಾಗಾಗಿ ಲಿಂಗ ತಾರತಮ್ಯದ ಎಲ್ಲ ಹೋರಾಟ ಅಥವಾ ಹೆಣ್ಣಿನ ಬಿಡುಗಡೆಯ ಚರ್ಚೆಯನ್ನು ಕುಟುಂಬದ ನೆಲೆಯಿಂದಲೇ ಪ್ರಾರಂಭಿಸಬೇಕಾಗುತ್ತದೆ. ಅಲ್ಲದೇ ಈ ಹೋರಾಟವನ್ನು ಸಾಂಸ್ಕೃತಿಕ, ಆರ್ಥಿಕ, ರಾಜಕೀಯ ಹೀಗೆ ಬಹು ಆಯಾಮಗಳಲ್ಲಿ ನಡೆಸಬೇಕಾಗುತ್ತದೆ. ಲಿಂಗ ತಾರತಮ್ಯದ ವ್ಯವಸ್ಥೆಯನ್ನು ಭಂಜನಗೊಳಿಸುವ ಪ್ರಕ್ರಿಯೆಯೇ ಮಹಿಳಾ ವಿಮೋಚನೆ. ಇಂತಹ ಆಶಯದಲ್ಲಿ ಕಟ್ಟುವ ಎಲ್ಲಾ ಚಟುವಟಿಕೆಗಳನ್ನು ವಾಸ್ತವವಾಗಿ ಮಹಿಳಾ ವಿಮೋಚನಾ ಚಳುವಳಿಯಾಗಿಯೇ ಗ್ರಹಿಸಬಹ
APA, Harvard, Vancouver, ISO, and other styles
2

ವಸುಂಧರಿ, ಎನ್. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 233 to 240. https://doi.org/10.5281/zenodo.15504705.

Full text
Abstract:
ಆತ್ಮಾನುಭಾವದ ಚೈತನ್ಯ ಮತ್ತು ಸಮಾಜಕಲ್ಯಾಣದ ತೀವ್ರಕಾಳಜಿಯೊಂದಿಗೆ ಮೂಢನಂಬಿಕೆ, ಕಂದಾಚಾರಗಳಿಂದ ಜಡವಾಗಿದ್ದ ಸಮಾಜವನ್ನು ಪರಿವರ್ತಿಸುವ ಸಂಕಲ್ಪದಿಂದ ಅವರು ಒಂದು ವಿನೂತನ ಚಳುವಳಿಯನ್ನೇ ಪ್ರಾರಂಭಿಸಿದರು. ಮೇಲು-ಕೀಳು ಎಂಬ ವರ್ಣ ಅಸಮಾನತೆ;ಬಡವ ಬಲ್ಲಿದ ಎಂಬ ವರ್ಗ ತಾರತಮ್ಯ;ಹೆಣ್ಣು-ಗಂಡು ಎಂಬ ಲಿಂಗಭೇದ ಇವೆಲ್ಲ ತರತಮ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಾನತೆಯ ಆಧಾರದ ಮೇಲೆ ಹೊಸ ಸಮಾಜವನ್ನು ಅವರು ಕಟ್ಟಬಯಸಿದರು. ಇದಕ್ಕಾಗಿ ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆಯಾಯಿತು. ಬಸವಣ್ಣ ಸಂಚಾಲಕನಾಗಿ ಮುಂದೆ ನಿಂತ. ಮಹಾನುಭಾವಿ ಅಲ್ಲಮಪ್ರಭುವಿನ ಮಾರ್ಗದರ್ಶನ ದೊರೆಯಿತು. ಚೆನ್ನಬಸವ, ಅಕ್ಕನಾಗಮ್ಮ, ಹಡಪದ ಅಪ್ಪಣ್ಣ, ಮಡಿವಾಳ ಮಾಚಯ್ಯ ಮೊದಲಾದ ನೂರಾರು ವಚನಕಾರರು ಕಾರ್ಯಕರ್ತರಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡರು. ಬಸವಾದಿ ಶರಣರು ಕಲ್ಯಾಣದಲ್ಲಿ ಹೊ
APA, Harvard, Vancouver, ISO, and other styles
3

ನರಸಿಂಹಪ್ಪ, ಜೆ. "ಮೊದಲನೇ ತಲೆಮಾರಿನ ಸವಾಲುಗಳು: ಕರೋನಾ ಹಿನ್ನೆಲೆಯಲ್ಲಿ". AKSHARASURYA 06, № 02 (2025): 148 to 154. https://doi.org/10.5281/zenodo.15124196.

Full text
Abstract:
ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಪ್ರಮುಖ ಆಶಯವೇ ಅಸಮಾನತೆ ನಿವಾರಿಸಿ ಎಲ್ಲರಿಗೂ ಸಾಮಾಜಿಕ ಆರ್ಥಿಕ ರಾಜಕೀಯ ಪ್ರಕ್ರಿಯೆಗಳಲ್ಲಿ ಸಮಾನ ಅವಕಾಶ ಒದಗಿಸುವುದು. ಹೀಗಾಗಿ ಕರೋನಾ ತಂದ ಬಿಕ್ಕಟ್ಟುಗಳನ್ನು ವಿವಿದ ಆಯಾಮಗಳನ್ನು ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ಚರ್ಚಿಸುವ ಅಗತ್ಯವಿದೆ. ಕರೋನಾ ಸನ್ನಿವೇಶದಲ್ಲಿ ಶ್ರೀಸಾಮಾನ್ಯರ ಹಕ್ಕುಗಳನ್ನು ಮರೆಮಾಚಲಾಗುತ್ತಿದೆ. ಈ ಸಾಂಕ್ರಾಮಿಕವು ಹರಡುವಲ್ಲಿ ಯಾವುದೇ ಆರ್ಥಿಕ ತಾರತಮ್ಯ ಮಾಡುತ್ತಿಲ್ಲ ಆದರೆ, ಇದರಿಂದ ಮುಕ್ತಿ ಪಡೆಯಲು ದೊರೆಯುವ ಆರೋಗ್ಯ ಸೌಲಭ್ಯಗಳು ಶ್ರೇಣಿಕೃತವಾಗಿವೆ. ಈ ಮೂಲಕ ಸಮ ಸಮಾಜವನ್ನು ನಿರ್ಮಾಣ ಮಾಡಲು ಬೇಕಾಗುವ ಪರಿಭಾಷೆಗಳ ಮುಖಾಂತರ ಅರ್ಥೈಸಿಕೊಳ್ಳುವ ಜರೂರು ಇದೆ. ಕೇಂದ್ರದಿಂದ ಅಂಚೆಗೆ ತಳ್ಳಲ್ಪಟ್ಟ ಶೋಷಿತ ಸಮುದಾಯಗಳ ಸವಾಲುಗಳನ್ನು ಮರು ಚಿಂತನೆಗೆ ಒಳಪಡಿಸಲಾಗಿದೆ. 
APA, Harvard, Vancouver, ISO, and other styles
4

ಚಂದ್ರಕಲಾ, ಹೆಚ್. ಆರ್. "ಹಿಜ್ರಾ ಸಮುದಾಯದ ರೇವತಿ ಆತ್ಮಕಥೆಯ ನೆರಳುಗಳ ಜಾಡು". AKSHARASURYA JOURNAL 03, № 04. SPECIAL ISSUE. (2024): 148 to 156. https://doi.org/10.5281/zenodo.10929908.

Full text
Abstract:
ಕನ್ನಡದಲ್ಲಿ ಈಗೀಗ ಅನುವಾದಿತ ಆತ್ಮಕಥನಗಳ ಸಂಖ್ಯೆ ಹೆಚ್ಚುತ್ತಿವೆ. ಕನ್ನಡದ ಆತ್ಮಕಥನಗಳ ಮಾದರಿಗೆ ಇದೊಂದು ವಿಶಿಷ್ಟ ಸೇರ್ಪಡೆ ಏಕೆಂದರೆ ಬಹುಪಾಲು ಆತ್ಮಕಥನಗಳಿಗೆ ಆತ್ಮವಿರದೆ, ಆತ್ಮವಂಚನೆಯಿಂದ ಕೂಡಿರುತ್ತವೆ. ರೇವತಿಯ ಆತ್ಮಕಥೆ ‘ಬದುಕು ಬಯಲು’ ಕೃತಿಯಲ್ಲಿ ಬಾಲ್ಯದ ಅನುಭವಗಳ ಗಟ್ಟಿತನ ಮತ್ತು ಪ್ರಾಮಾಣಿಕತೆ ಬೆಳೆಯುತ್ತಾ ಪಕ್ವವಾಗುತ್ತಾ ಸಾಗಿ ಈ ಲೋಕವನ್ನು ನ್ಯಾಯದ ಕಟಕಟೆಯಲ್ಲಿ ನಿಲ್ಲಿಸಿ ರೇವತಿಯ ಆತ್ಮಘನತೆಯನ್ನು ಹೆಚ್ಚಿಸುತ್ತದೆ. ಪರಮಾತ್ಮನನ್ನು ದರ್ಶಿಸುತ್ತದೆ. ದೇಹದ ಅಂಗಾಂಗಗಳ ಮೂಲಕ ಗಂಡು, ಹೆಣ್ಣು ಎಂದು ಗುರುತಿಸಲಾಗುತ್ತದೆ. ಬದುಕು ಗಂಡು-ಹೆಣ್ಣೆಂಬ ದ್ವಿಲಿಂಗದ ಸುತ್ತವೇ ಹೆಣೆದುಕೊಂಡಿದೆ. ಆದರೆ ಗಂಡಿನೊಳಗಿರುವ ಹೆಣ್ಣಿನ ಭಾವನೆ, ನಡವಳಿಕೆಯನ್ನು ಗುರುತಿಸುವುದು ಹೇಗೆಂಬ ಪ್ರಶ್ನೆಗೆ ಈ ಕೃತಿ ಉತ್ತರದಾಯಿಯಾಗಿದೆ.
APA, Harvard, Vancouver, ISO, and other styles
5

ಪೃಥ್ವಿರಾಜ್, ಬಿ. "ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್‌ ಚಿಂತನೆ". AKSHARASURYA JOURNAL 06, № 05 (2025): 151 to 156. https://doi.org/10.5281/zenodo.15504462.

Full text
Abstract:
ಅಂಬೇಡ್ಕರ್‌ ಸಿದ್ದಾಂತದ ಪ್ರಭಾವವಾಗಿ ಇಡೀ ಭಾರತ ಸೇರಿದಂತೆ ಈ ನಾಡಿನ ಅಸ್ಪೃಶ್ಯ ಅಕ್ಷರಸ್ಥ ಸಮುದಾಯದ ಎದೆಯಾಳದಲ್ಲಿ ಹುಟ್ಟಿದ ಹೋರಾಟವನ್ನು ದಲಿತ ಹೋರಾಟ ಎಂದು ಕರೆಯಲಾಗಿದೆ. ನಂತರ ಕರ್ನಾಟಕದಲ್ಲಿ ದಲಿತ ಚಳುವಳಿ ಮುಂದುವರೆಯಲು ಕಾರಣವಾಯಿತು. ಈ ದಲಿತ ಚಳುವಳಿ ಯಶಸ್ವಿಯಾಗಲು ದಲಿತ ಸಾಹಿತ್ಯವೂ ಕಾರಣವಾಯಿತು. ಈ ದಲಿತ ಸಾಹಿತ್ಯವೂ ದಲಿತರ ವರ್ತಮಾನದ ಬದುಕಿನ ಕರಾಳತೆಯನ್ನು ಶೋಧಿಸಿದವು ಅವುಗಳಲ್ಲಿದ್ದ ಅಸಮಾನತೆ ಮತ್ತು ಅನ್ಯಾಯದ ನೆಲೆಗಳನ್ನು ಗುರುತಿಸಿದವು, ಅದನ್ನು ಹೋಗಲಾಡಿಸುವ ದಾರಿಗಳ ಬಗ್ಗೆ ಅಲೋಚಿಸಿದವು. ಕನ್ನಡ ಸಾಹಿತ್ಯದಲ್ಲಿ ಬಸವ, ಬುದ್ದ, ಮಾರ್ಕ್ಸರಂತಹ ಚಿಂತನೆಗಳ ಪ್ರೇರಕ ಶಕ್ತಿಯಾಗಿ ಕೆಲಸ ಮಾಡಿದ ಹಾಗೇ ಅಂಬೇಡ್ಕರ್‌ ಚಿಂತನೆಗಳು ಕನ್ನಡ ಸಾಹಿತ್ಯದ ಮೇಲೆ ಹೆಚ್ಚು ಪ್ರಭಾವ ಬೀರಿದೆ. 
APA, Harvard, Vancouver, ISO, and other styles
6

ಡಾ., ಬಸವರಾಜ ಯು. "ಬಳ್ಳಾರಿ ಜಿಲ್ಲೆಯಲ್ಲಿ ಒಣಭೂಮಿ ಬೇಸಾಯಗಾರರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳು". International Journal of Advance Research in Multidisciplinary 2, № 4 (2024): 74–78. https://doi.org/10.5281/zenodo.14343817.

Full text
Abstract:
ಮಾನವ ಸಮಾಜದಲ್ಲಿ ಸಂಘ ಜೀವಿಯಾಗಿ ಜೀವನ ನೆಡಸುತ್ತಿದ್ದಾನೆ. ಸಾಮಾಜವನ್ನು ಬಿಟ್ಟು ಬದುಕಲಾರನು. ಈ ಸಮಾಜದಲ್ಲಿ ಗೌರವಯುತವಾಗಿ ಜೀವನ ಮಾಡಲು ಕೆಲವು ಅವಶ್ಯಕವಾದ ಅಂಶಗಳು ಮುಖ್ಯವಾಗುತ್ತವೆ. ಏಕೆಂದರೆ ಇವು ಜೀವನಕ್ಕೆ ಅವಶ್ಯಕವಾಗಿರುವಂತಹ ಸಂಪನ್ಮೂಲಗಳಾಗಿವೆ. ಎಲ್ಲಾ ಸಂಪನ್ಮೂಲಗಳನ್ನು ಒಬ್ಬ ವ್ಯಕ್ತಿಯಿಂದ ಉತ್ಪಾದಿಸಲು ಸಾಧ್ಯವಿಲ್ಲ. ಅದ್ದರಿಂದ ಇತರೆ ಸಮಾಜದಲ್ಲಿನ ವ್ಯಕ್ತಿಗಳು ಕೂಡಿ ಕೆಲಸಮಾಡಿದರೆ ಸಂಪನ್ಮೂಲಗಳನ್ನು ಪಡೆಯುವಲ್ಲಿ ಯಶಸ್ವಿಯಾಗುತ್ತಾನೆ. ಅದೇ ರೀತಿಯಲ್ಲಿ ಮಾನವ ಅಭಿವೃದ್ಧಿಗೆ ಅವಶ್ಯಕವಾದ ಸುಸ್ಥಿರ ಅಭಿವೃದ್ಧಿ ಗುರಿಗಳಾದ ಬಡತನ ನಿರ್ಮೂಲನೆ, ಹಸಿವುಮುಕ್ತ, ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ, ಗುಣಮಟ್ಟದ ಶಿಕ್ಷಣ, ಲಿಂಗ ಸಮಾನತೆ, ಸ್ವಚ್ಛ ನೀರು, ನೈರ್ಮಲ್ಯ, ಅಗ್ಗವಾದ ಬದುಕು ಶುದ್ಧ ಗೌರವಯುತ ಕೆಲಸ ಮತ್ತು ನೆರವು, ಉದ್ಯಮ, ಆವಿ
APA, Harvard, Vancouver, ISO, and other styles
7

ಕುಮಾರ, ಹೆಚ್.ಸಿ. "ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು". AKSHARASURYA JOURNAL 06, № 04 (2025): 19 to 26. https://doi.org/10.5281/zenodo.15490817.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶಿಷ್ಟ ಮಾದರಿಯ ಸಾಹಿತ್ಯ ಪ್ರಕಾರವಾಗಿದ್ದು, ಕಾಯಕಕ್ಕೆ, ಮಾನವೀಯ ಸಂಬಂಧಗಳಿಗೆ ಹಾಗೂ ಸೃಜನಶೀಲತೆಗೆ ಪ್ರಮುಖ ಸ್ಥಾನವನ್ನು ನೀಡಿ ಗೌರವಿಸಿದೆ. ಶಿವಶರಣರು ತಮ್ಮ ದಿನನಿತ್ಯದ ನಡೆನುಡಿಗಳನ್ನೇ ವಚನಗಳೆಂಬ ಹಾಡುಗಬ್ಬವಾಗಿ ರಚಿಸಿದರು. ಬಸವಣ್ಣ, ಅಕ್ಕ, ಅಲ್ಲಮ ದಾಸಿಮಯ್ಯ, ಸಿದ್ದರಾಮರಂಥಹ ಅನೇಕ ವಚನಕಾರರರು ಕಾಯಕಕ್ಕೆ ಮಹತ್ವ ಕೊಟ್ಟು ಜನರಲ್ಲಿದ್ದ ಕೆಟ್ಟ ಆಲೋಚನೆಗಳನ್ನು ದೂರ ಮಾಡಿ ಹೊಸ ವಿಶ್ವಾಸದ ಹಾದಿಯನ್ನು ತೋರಿಸಿದರು.ಲಿಂಗ ತಾರತಮ್ಯ, ವರ್ಗ ಸಂಘರ್ಷ, ಜಾತಿ ಪದ್ಧತಿ ಅಸಮಾನತೆ ಮುಂತಾದ ವ್ಯವಸ್ಥೆಗಳ ವಿರುದ್ಧ ಹೋರಾಡಿ ಸಭ್ಯ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿ, ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿ ಬೆಳೆದರು. ನಡೆ ನುಡಿ ಶುದ್ಧವಾಗಿರಬೇಕು. ಮನುಷ್ಯನಿಗೆ, ಗಾಳಿ, ನೀರು, ಊಟ ಎಷ್ಟು ಮುಖ್ಯವೋ ಅಷ್ಟೇ
APA, Harvard, Vancouver, ISO, and other styles
8

ಗೀತಾ, ಎ.ಸಿ. "ಅಕ್ಕಮಹಾದೇವಿಯ ವಚನಗಳಲ್ಲಿ ಸ್ತ್ರೀ ಚಿಂತನೆಗಳು". AKSHARASURYA JOURNAL 06, № 04 (2025): 42 to 48. https://doi.org/10.5281/zenodo.15490848.

Full text
Abstract:
ಹನ್ನೆರಡನೆಯ ಶತಮಾನವೆಂದರೆ; ಸಾಮಾಜಿಕ, ರಾಜಕೀಯ, ಆರ್ಥಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಬದಲಾವಣೆಗೊಂಡ ಕಾಲ. ಅದನ್ನು ಕ್ರಾಂತಿ ಎಂದೇ ಕರೆಯಬೇಕಾಗುತ್ತದೆ. ಹಿಂದೆ ಸಮಾಜದಲ್ಲ್ಲಿದ್ದ ಅಸಮಾನತೆ, ಶೋಷಣೆಗಳನ್ನು ಕಂಡು ಅನುಭವಿಸಿದ್ದ ಶರಣ, ಶರಣೆಯರು ಮೇಲು-ಕೀಳು ಸ್ತ್ರೀ-ಪುರುಷ ಇತ್ಯಾದಿ ಭೇದ ರಹಿತವಾದ ವರ್ಗರಹಿತವಾದ ಸಮಾಜವನ್ನು ಕಟ್ಟಲು ಪ್ರಯತ್ನಿಸಿದರು. 12ನೇ ಶತಮಾನದ ಪ್ರಸಿದ್ಧ ವಚನಕಾರ್ತಿ ಅಕ್ಕಮಹಾದೇವಿ. ಬಸವಣ್ಣನವರ ಸಮಕಾಲೀನಳಾಗಿ ಬದುಕಿದಳು. ಈಕೆ ಶಿವಶರಣೆಯಾಗಿ, ವಚನಕಾರ್ತಿಯಾಗಿ, ಚೆನ್ನಮಲ್ಲಿಕಾರ್ಜುನನ ಭಕ್ತೆಯಾಗಿ ಪ್ರಸಿದ್ಧಳಾದವಳು. ಈಕೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುತಡಿ ಎಂಬ ಗ್ರಾಮದಲ್ಲಿ ನಿರ್ಮಲ ಮತ್ತು ಸುಮತಿಯರ ಮಗಳಾಗಿ ಜನಿಸಿದಳು. ಬಾಲ್ಯದಲ್ಲೇ ಶಿವಭಕ್ತಿಯನ್ನು ಹೊಂದಿದ್ದ ಈಕೆಗೆ ಶಿವಪೂಜೆ ಶಿವಧ್ಯಾನಗಳೇ
APA, Harvard, Vancouver, ISO, and other styles
9

ಜ್ಯೋತಿ, ಎನ್. ಭಟ್. "ಮಾನವೀಯ ಸಮಾಜ ರೂಪಿಸುವಲ್ಲಿ ವಚನಗಳ ಪಾತ್ರ". AKSHARASURYA JOURNAL 06, № 04 (2025): 97 to 106. https://doi.org/10.5281/zenodo.15490983.

Full text
Abstract:
ವಚನ ಸಾಹಿತ್ಯವು 12ನೇ ಶತಮಾನದ ಕನ್ನಡದ ವಿಶಿಷ್ಟ ಸಾಹಿತ್ಯಪ್ರಕಾರವಾಗಿದೆ. ಇದನ್ನು ಪಂಡಿತರಿಗೆ ಮೀಸಲಾಗಿದ್ದ ಸಾಹಿತ್ಯದ ಮೀರೆದು, ಸಾಮಾನ್ಯ ಜನರ ಬದುಕು, ಅನುಭವ, ತತ್ವಗಳನ್ನು ಸರಳವಾದ ಭಾಷೆಯಲ್ಲಿ ವ್ಯಾಖ್ಯಾನಿಸಿ ಸಮಾಜದಲ್ಲಿ ಜಾಗೃತಿ ತರಲು ಶರಣರು ಬಳಸಿದರು. ಮಾತನ್ನು ಮತಿಸಿದಾಗ ಮಾತ್ರ ವಚನವಾಗುವುದು ಎಂಬ ತತ್ವದೊಂದಿಗೆ, ವಚನಗಳು ಅನುಭವದ ಭಾವಗೀತೆಗಳಾಗಿವೆ. ಇದರಲ್ಲಿ ಧರ್ಮ, ನೀತಿ, ಜ್ಞಾನ, ಶ್ರಮ, ಸಮಾನತೆ, ಕಾಯಕ ಮತ್ತು ದಾಸೋಹದಂತಹ ಮಾನವ ಮೌಲ್ಯಗಳು ಸೊಗಸಾಗಿ ಪ್ರತಿಬಿಂಬಿಸುತ್ತವೆ. ಜಾತಿ, ಲಿಂಗ, ಧರ್ಮಗಳ ಭೇದವನ್ನು ತಿರಸ್ಕರಿಸಿ ಎಲ್ಲರಿಗೂ ಸಮಾನ ಸ್ಥಾನವಿರಬೇಕು ಎಂಬ ಸಂದೇಶ ನೀಡುತ್ತವೆ. ಬಸವಣ್ಣ, ಅಕ್ಕ ಮಹಾದೇವಿ, ಅಲ್ಲಮಪ್ರಭು, ಚನ್ನಬಸವಣ್ಣನಂತಹ ಶರಣರು ಸಮಾಜ ಸುಧಾರಣೆಗೆ ಮುಂಚೂಣಿಯಲ್ಲಿದ್ದರು. ಅವರು ಪುರಾಣಕಥೆಗಳನ್ನು ಬಳಸದೆ, ತ
APA, Harvard, Vancouver, ISO, and other styles
10

ರಾಘವೇಂದ್ರ, ಬಿ. ಎ. ದ್ರಾಕ್ಷಿ, та ಹೆಚ್‌. ವಿಶ್ವಮಾನವ ವಿಜಯಕುಮಾರ. "ಚೆನ್ನಣ್ಣ ವಾಲೀಕಾರ ಅವರ ಕಥೆಗಳಲ್ಲಿ ಪ್ರತಿರೋಧದ ನೆಲೆ". AKSHARASURYA 04, № 02 (2024): 98 to 112. https://doi.org/10.5281/zenodo.11525890.

Full text
Abstract:
ಕಥೆ ಹೇಳುವುದು ಮತ್ತು ಕೇಳುವುದು ಮನುಷ್ಯನ ಆಸಕ್ತಿ ಮತ್ತು ಹವ್ಯಾಸಿ ಎರಡು ಹೌದು. ಕೆಲವು ವರ್ಷಗಳ ಹಿಂದೆ ದೂರದರ್ಶದನಂತಹ ಮಾಧ್ಯಮಗಳು ಬರುವುದಕ್ಕೆ ಮುಂಚೆ ಭಾರತದಂತಹ, ಕರ್ನಾಟಕದಂತಹ ಹಳ್ಳಿಗಳಲ್ಲಿ ಹಿರಿಯರು ಹೇಳುವ ಕತೆಗಳೇ ಮನರಂಜನೆಯ ತಾಣಗಳು ಆಗಿದ್ದವು. ನನಗೆ ನೆನಪಿರುವ ಹಾಗೆ ಚಿಕ್ಕವನಿರುವಾಗ ನಮ್ಮ ಅಜ್ಜಿಯೂ ಹಲವೂ ಕಥೆಗಳನ್ನು ಹೇಳಿ ಕಥೆ ಎಂದರೆ ಏನು ಎಂಬುದನ್ನು ಪರಿಚಯಿಸಿದ್ದಳು. ಅಷ್ಟೇ ಅಲ್ಲದೆ ಅವರು ಹೇಳುವ ಕಥೆಗಳಲ್ಲಿ ಜೀವನದ ಬದುಕಿನ ಅನುಭವದ ಸತ್ಯಾಸತ್ಯಗಳನ್ನು ಒಳಗೊಂಡಿರುವಂತಹ ಮೌಲ್ಯಯುತವಾದ, ನೀತಿಯುತವಾದ ಸಂದೇಶಗಳನ್ನು ಸಾರುವ ಕಥೆಗಳಾಗಿದ್ದವು. ಇಂತಹ ಕಥೆಗಳನ್ನು ಹಿರಿಯರಿಂದ ಕೇಳಿ ಆಧುನಿಕ ಕಥಾ ಸಾಹಿತ್ಯದಲ್ಲಿ ಹಲವಾರು ಕಥೆಗಳನ್ನು ಬರೆದ ಕಥೆಗಾರರು ಕನ್ನಡ ಸಾಹಿತ್ಯದಲ್ಲಿ ಕಂಡು ಬರುತ್ತಾರೆ. ಅವರಲ್ಲಿ ಚೆನ್ನಣ್ಣ ವಾಲೀಕಾರರು
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!