Academic literature on the topic 'ಆಧ್ಯಾತ್ಮ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಆಧ್ಯಾತ್ಮ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಆಧ್ಯಾತ್ಮ"

1

ಪ್ರಕಾಶ, ಬಿ. "'ಕರ್ವಾಲೊ'-ಕಾದಂಬರಿ ಒಂದು ತಾತ್ವಿಕತೆಯ ಓದು". AKSHARASURYA 03, № 06 (2024): 110 to 116. https://doi.org/10.5281/zenodo.11127182.

Full text
Abstract:
‘ಕರ್ವಾಲೊ’ ಕಾದಂಬರಿ ಬದುಕಿನ ಮೂಲ ದ್ರವ್ಯಕ್ಕೆ-ಅವುಗಳ ಪ್ರತ್ಯೇಕ ಸ್ಥಿತಿಯಲ್ಲಿ ಇದ್ದಿರಬಹುದಾದ ಅಥವಾ ಇದ್ದಂತೆ ಕಾಣಿಸುವ ಮೂರ್ತ ಅರ್ಥದೊಂದಿಗೆ ಕರಗಿಕೊಂಡು ಅಂತಿಮವಾಗಿ ಅಮೂರ್ತ ಅಥವಾ ನಿಗೂಢ ಅರ್ಥ ಪರಂಪರೆಗಳನ್ನು ಅನುರಣಿಸುವಂತೆ ಮಾಡುವ ಹೊಂಚು ತೇಜಸ್ವಿಯವರ ಈ ಕೃತಿಯಲ್ಲಿ ಇದೆ. ಕರಾರುವಾಕ್ಕಾದ ಶಾಸ್ತ್ರಜ್ಞಾನದ ಆನ್ವೇಷಣೆಗಾಗಿ ಅಲ್ಲ, ಸತ್ಯಾನುಭವದ ಅರಸುವಿಕೆಗಾಗಿ ಎಂಬುದು ಗಮನಾರ್ಹ. ನೀರಸ ವಸ್ತುವಿನಂತೆ ಜನ ಸಾಮಾನ್ಯರಿಂದ ದೂರ ಉಳಿದು ಬಿಡುವ ವೈಜ್ಞಾನಿಕ ಸತ್ಯಗಳು ಈ ಕಾದಂಬರಿಯಲ್ಲಿ ವಿಜ್ಞಾನದ ಅನೇಕ ವರ್ಷಗಳ ಸಾಧನೆಯನ್ನು ತಟಕ್ಕನೆ ಏರುಪೇರು ಮಾಡಬಲ್ಲ ಶಕ್ತಿಯನ್ನು, ರಹಸ್ಯಗಳನ್ನು ಸಂಗತಿಗಳನ್ನು ಪಡೆದುಕೊಂಡಿರುವ ಜೀವಚರ. ಇದು ನಮ್ಮ ಪ್ರಜ್ಞೆ; ನಮ್ಮ ಕುತೂಹಲ; ನಮ್ಮ ದಿಗ್ಭ್ರಮೆಯೂ ಹೌದು; ನಮ್ಮ ತಿಳುವಳಿಕೆಯ ದಿಕ್‌
APA, Harvard, Vancouver, ISO, and other styles
2

ಎನ್., ಎಸ್. ಸತೀಶ್. "ಅಲ್ಲಮನ ವಚನದ ವಿವೇಚನೆ". AKSHARASURYA JOURNAL 05, № 04 (2024): 41 to 46. https://doi.org/10.5281/zenodo.14289593.

Full text
Abstract:
ಅಲ್ಲಮ ಈ ವಚನದಲ್ಲಿ ಮುಸುರೆ ಹಾಗು ನೊಣವನ್ನು ಉಪಮೆ ನೀಡುವುದರ ಮೂಲಕ ವಿಷಯಾಸೆಗಳನ್ನು ಮುಸುರೆಯೆಂದು ಸಾಮಾನ್ಯ ಮನುಷ್ಯನ ಮನಸ್ಸನ್ನು ನೊಣವೆಂದು ಹೇಳಿದ್ದಾನೆ. ಮುಸುರೆ ಅಲ್ಪಾವಧಿಯದ್ದಾಗಿದ್ದು ಸ್ವಲ್ಪ ಸಮಯದ ಅನಂತರ ಕೊಳೆತು ನಾರುತ್ತದೆ ಅಂತೆಯೇ ವಿಷಯಾಸಕ್ತಿಗಳು ಆ ಕ್ಷಣಕ್ಕೆ ಸಂತಸವನ್ನು ತಂದು ಕೊಟ್ಟರೂ ದೀರ್ಘಾವಧಿಯಲ್ಲಿ ತನ್ನ ಮನಸ್ಸಿನ ಶಾಂತಿಯನ್ನು ಕಳೆದುಕೊಳ್ಳುತ್ತಾ, ಚಿತ್ತ ವಿಕೃತಿಗೆ ಒಳಗಾಗುವುದಲ್ಲದೆ ಅವನು ತನ್ನ ವ್ಯಕ್ತಿತ್ವ ನಾರುವಂತೆ ಮಾಡಿಕೊಳ್ಳುತ್ತಾನೆ. ಇನ್ನು ಮತ್ತೊಂದು ಆಯಾಮವನ್ನು ನೋಡುವುದಾದರೆ ಮುಸುರೆಯ ಮಡಕೆ ಮನುಷ್ಯನ ಲೋಭತನದ ಕ್ರೋಢೀಕರಣ ಇದು ಆರೋಗ್ಯಕರ ಸಮಾಜಕ್ಕೆ ಮಾರಕವಾಗುತ್ತದೆ. ನೊಣ ಈ ಕ್ರೋಢೀಕರಣವನ್ನು ಹರಡುವ ಸಾಂಕ್ರಾಮಿಕ ರೋಗದ ಮನೋಭಾವದಂತೆ ಕಾಣುತ್ತದೆ.  ನೊಣದ ಸ್ವಭಾವದಲ್ಲಿನ ಚಂಚಲತೆ, ಪಶುವಿನಲ್ಲಿ
APA, Harvard, Vancouver, ISO, and other styles
3

ಶೀಲಾದೇವಿ, ಎಸ್. ಬಿರಾದಾರ. "ವೀರಾಂಗಿಣಿ ಅಕ್ಕಮಹಾದೇವಿ". AKSHARASURYA JOURNAL 04, № 06 (2024): 152 to 156. https://doi.org/10.5281/zenodo.13725661.

Full text
Abstract:
ಹಳೆಗನ್ನಡ ಸಾಹಿತ್ಯವು ರಾಜ್ಯಾಶ್ರಯದಲ್ಲಿಯೇ ಪಂಡಿತ ಪಾಮರರಿಗೆ ಮಾತ್ರ ಸಿಮಿತವಾಗಿತ್ತು. ಹನ್ನೆರಡನೆ ಶತಮಾನದಲ್ಲಿ ವಚನ ಸಾಹಿತ್ಯಯೂ ತೀರಾ ಸರಳ ಸಹಜವಾಗಿ ತಾವು ಬೋದಿಸುವುದು ಸಾಮಾನ್ಯನಿಗೂ ತಲುಪಬೇಕು ಎಂಬ ಆಶಯ ಹೊಂದಿದವರು. ಶಿವಶರಣರು ಶಿವಶರಣೆಯರ ಆಲೋಚನೆಗಳನ್ನು ಅನುಭವಗಳನ್ನು ವಿಚಾರಧಾರೆಗಳೆ ವಚನ. ಜನಸಾಮಾನ್ಯರ ಭಾಷೆಯಲ್ಲಿಯೆ ತಮ್ಮ ಭಾವನೆಗಳನ್ನು ಅನಿಸಿಕೆಗಳನ್ನು ತತ್ವಗಳನ್ನು ಹಾಗೂ ಅವರ ಆತ್ಮಾನುಭವಗಳೇ ವಚನರೂಪದಲ್ಲಿ ವ್ಯಕ್ತಪಡಿಸಿದ್ದು ವಚನ ಸಾಹಿತ್ಯ. ವಚನ ಸಾಹಿತ್ಯ ವಿಶ್ವಕ್ಕೆ ಕೊಡುಗೆಯಾಗಿ ನೀಡಿರುವುದು ಕನ್ನಡ ಸಾಹಿತ್ಯದ ಹೆಮ್ಮೆಯಾಗಿದೆ. ವಚನ ಸಾಹಿತ್ಯದಲ್ಲಿ ಕಾಣಿಸುವ ವಿಶಿಷ್ಟ ಪ್ರತಿಭೆಯ ಮಹಿಳೆ ಅಕ್ಕಮಹಾದೇವಿ. ಕನ್ನಡ ಸಾಹಿತ್ಯದ ಮೊದಲ ಕವಿಯತ್ರಿ ಮತ್ತು ವಚನಗಾರ್ತಿ, 12 ನೆಯ ಶತಮಾನದ ಪ್ರಪ್ರಥಮವಾಗಿ ಪುರುಷರಿಗೆ ಸಮಾನವಾಗಿ ನಿಂ
APA, Harvard, Vancouver, ISO, and other styles
4

ರಮೇಶ್. "ಯಯಾತಿ ನಾಟಕದಲ್ಲಿ ಸಾಮಾಜಿಕ ಸಂಘರ್ಷ". AKSHARASURYA JOURNAL 06, № 03 (2025): 41 to 51. https://doi.org/10.5281/zenodo.15343867.

Full text
Abstract:
ಗಿರೀಶ್ ಕಾರ್ನಾಡರು ಬಹುಮುಖ ವ್ಯಕ್ತಿತ್ವವುಳ್ಳವರು ನಾಟಕಕಾರ ನಿರ್ದೇಶಕ ನಟ ಪ್ರಾಧ್ಯಾಪಕರಾಗಿ ಹಲವು ಕ್ಷೇತ್ರಗಳಲ್ಲಿ ದುಡಿದವರು ಪದ್ಮಶ್ರೀ, ಪದ್ಮಭೂಷಣ, ಕರ್ನಾಟಕ ನಾಟಕ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ, ಜ್ಞಾನಪೀಠ ಪ್ರಶಸ್ತಿ ವಿಜೇತರು ನಾನಾ ಕ್ಷೇತ್ರಗಳಲ್ಲಿ ಪಾಂಡಿತ್ಯ ಪಡೆದವರು ನಾಗಮಂಡಲ, ತುಘಲಕ್, ಹಯವದನ, ಹಿಟ್ಟಿನ ಹುಂಜ, ತಲೆದಂಡ ಯಯಾತಿ ನಾಟಕಗಳನ್ನು ರಚಿಸಿದ್ದಾರೆ. ಕನ್ನಡಕ್ಕೆ ವಿಶ್ವ ಮಾನ್ಯತೆಯನ್ನು ತಂದುಕೊಟ್ಟವರು.  ಯಯಾತಿ ಪೌರಾಣಿಕ ವ್ಯಕ್ತಿ, ಪಾಂಡವರ ಪೂರ್ವಜರಲ್ಲಿ ಒಬ್ಬ ನಹುಷನ ಮಗ ಅವನಿಗೆ ಇಬ್ಬರು ಹೆಂಡತಿಯರು, ಶರ್ಮಿಷ್ಠೆ ಮತ್ತು ದೇವಯಾನಿ ಶರ್ಮಿಷ್ಠೆ ರಾಕ್ಷಸರಾಜನ ಮಗಳು, ದೇವಯಾನಿ ಅಸುರರ ಗುರು ಶುಕ್ರಾಚಾರ್ಯರ ಮಗಳು ಪುರಾಣಗಳಲ್ಲಿ ಬರುವ ಯಯಾತಿ ಬದುಕನ್ನು ಆಯ್ಕೆ ಮಾಡಿಕೊಂಡು ದೇವಯಾನಿ ಮದುವೆಯ ನಂತರದ ಕಥೆಯ
APA, Harvard, Vancouver, ISO, and other styles
5

ಮಹೇಶ್ವರಪ್ಪ, ಕೆ. "ಕುವೆಂಪು ಅವರ ಆಧ್ಯಾತ್ಮಿಕ ದೃಷ್ಟಿಯ ಒಳನೋಟ". International Journal of Kannada Research 10, № 3 (2024): 01–05. http://dx.doi.org/10.22271/24545813.2024.v10.i3a.979.

Full text
APA, Harvard, Vancouver, ISO, and other styles
6

ಶೋಭಾರಾಣಿ, ಎನ್. "ಕರ್ನಾಟಕದ ಸಾಂಸ್ಕೃತಿಕ ಚರಿತ್ರೆಯಲ್ಲಿ ಪಾಶುಪತ-ಕಾಳಾಮುಖ ಸಾಧನ ಪಂಥ". AKSHARASURYA 03, № 05 (2024): 61–67. https://doi.org/10.5281/zenodo.10938065.

Full text
Abstract:
ಭಾರತೀಯ ಮತ್ತು ವಿಶೇಷವಾಗಿ ಕರ್ನಾಟಕದ ಆಧ್ಯಾತ್ಮಿಕ ಆರಾಧನಾ ಪಂಥಗಳಲ್ಲಿ ಪಾಶುಪತ-ಕಾಳಾಮುಖ ಪಂಥವು ಬಹು ಮುಖ್ಯವಾದುದು. ಆಧ್ಯಾತ್ಮಿಕ ಪರಂಪರೆಯ ಹಿನ್ನೆಲೆಯಲ್ಲಿ ಮಾತ್ರವಲ್ಲದೇ, ದೇವಾಲಯ ಮತ್ತು ವಾಸ್ತುಶಿಲ್ಪ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕೂಡ ಈ ಸಾಧನಾ ಪಂಥದ ಸಾಧಕರು ನೀಡಿರುವ ಕೊಡುಗೆ ಅಪಾರವಾದುದು. ಕರ್ನಾಟಕದ ಬಹುತೇಕ ದೇವಾಲಯಗಳು ಪಾಶುಪತ-ಕಾಳಾಮುಖರಿಂದ ನಿರ್ಮಾಣಗೊಂಡಿವೆ. ಒಂದು ಕಾಲದಲ್ಲಿ ಅಂದರೆ ಕ್ರಿ.ಶ. 12ನೇ ಶತಮಾನಕ್ಕಿಂತ ಸಾಕಷ್ಟು ಪೂರ್ವದಲ್ಲೆ ಈ ಮಾರ್ಗವು ಕರ್ನಾಟಕದಲ್ಲಿ ಪ್ರಮುಖ ಆಧ್ಯಾತ್ಮಿಕ ಮಾರ್ಗವಾಗಿ ಪ್ರಭಾವಶಾಲಿಯಾಗಿತ್ತು. ಹಲವು ರಾಜರುಗಳು ಈ ಮಾರ್ಗಕ್ಕೆ ಪ್ರೋತ್ಸಾಹ ಮತ್ತು ಆಶ್ರಯವನ್ನು ನೀಡಿದ್ದಲ್ಲದೆ, ಸ್ವತಃ ಇದರ ಅನುಯಾಯಿಗಳೂ ಆಗಿದ್ದ ಉದಾಹರಣೆಗಳಿವೆ. ಲಾಕುಳೀಶ, ಕಾಳಾಮುಖ, ಪಾಶುಪತ, ಕಾಪಾಲಿಕ ಮೊದಲಾದ ದಕ್ಷಿಣಾಚ
APA, Harvard, Vancouver, ISO, and other styles
7

ಶ್ರೀಧರ್, ಆರ್. "ಸಿದ್ಧಲಿಂಗಯ್ಯನವರ ಕಾವ್ಯ: ಸಾಮಾಜಿಕ ಕ್ರೋಧದ ನೆಲೆಯಿಂದ ಆಧ್ಯಾತ್ಮಿಕ ಅನ್ವೇಷಣೆಯ ಕಡೆಗೆ". AKSHARASURYA JOURNAL 05, № 06 (2025): 01 to 07. https://doi.org/10.5281/zenodo.14788682.

Full text
Abstract:
ಕವಿ ಸಿದ್ಧಲಿಂಗಯ್ಯನವರ ಮೊದಲ ʼಹೊಲೆಮಾದಿಗರ ಹಾಡುʼ ಕವನ ಸಂಕಲನದಿಂದ ಅವರ ಕಡೆಯ ʼಬೋಧಿವೃಕ್ಷದ ಕೆಳಗೆʼ ಸಮಗ್ರ ಕಾವ್ಯದ ಶೀರ್ಷಿಕೆಗಳನ್ನು ರೂಪಕದಂತೆ ಪರಿಭಾವಿಸುವುದಾದರೆ, ಸಮಾಜದಲ್ಲಿನ ಶೋಷಣೆ, ತಾರತಮ್ಯ, ಅಸಮಾನತೆಯಿಂದ ಕನಲಿ ಸಂಘರ್ಷದ ಪ್ರತಿಕ್ರಿಯೆ ಹಾಗೂ ಕೀಳರಿಮೆಯಿಂದ ನರಳುತ್ತಿದ್ದ ವಿಸರ್ಜಿತ ಲೋಕದಿಂದ ಹುಟ್ಟಿದ ಬಂಡಾಯದಂತೆ ಸ್ಫೋಟಿಸಿದ ಅವರ ಕವಿತೆಗಳು ಸಮ ಸಮಾಜದ ಹಂಬಲವಾದ ಸಾಮರಸ್ಯದ ಕಡೆಗೆ ಸಾಗಿರುವ ಸೃಜನಶೀಲ ಪಯಣದ ವಿಕಾಸ ಎಂದು ವ್ಯಾಖ್ಯಾನಿಸಬಹುದು. ಇಲ್ಲಿ ಆತ್ಯಂತಿಕ ತೀವ್ರತೆಯಿಂದ ಹುಟ್ಟಿದ ಬಂಡಾಯ ಸಮುದಾಯದಲ್ಲಿ ಸ್ವಾಭಿಮಾನ ಹಾಗೂ ಮಾನವ ಘನತೆಯನ್ನು ಮೂಡಿಸುವ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಸಮಷ್ಟಿ ಬದುಕನ್ನು ಕುರಿತ ಗಾಢ ವಿಷಾದ ಈ ಅನ್ಯಾಯದ ವ್ಯವಸ್ಥೆ ಬದಲಾಗಬೇಕೆಂಬ ಹಂಬಲ ಇಲ್ಲಿನ ಕವಿತೆಗಳು ಪ್ರತಿಪಾದಿಸುವ ನಿಲುವು.ಸ
APA, Harvard, Vancouver, ISO, and other styles
8

ಪ್ರಕಾಶ. "ವಚನಕಾರ್ತಿಯರಲ್ಲಿ ಬಂಡಾಯದ ನೆಲೆಗಳು". AKSHARASURYA JOURNAL 06, № 04 (2025): 56 to 63. https://doi.org/10.5281/zenodo.15490899.

Full text
Abstract:
೧೨ನೇ ಶತಮಾನದ ವಚನಚಳವಳಿಯೇ ಚಾರಿತ್ರಿಕವಾಗಿ ಬಹುದೊಡ್ಡ ಪ್ರಮಾಣದ ಬಂಡಾಯಕ್ಕೆ ನೂತನ ಅಯಾಸವನ್ನು ನೀಡಿತು. ಸುಮಾರು ಮೂವತ್ತೆರಡು ಜನ ಶರಣೆಯರು ವಚನಗಳನ್ನು ರಚಿಸಿ ಶ್ರೇಷ್ಠ ಚಿಂತಕಿಯರಾದರು ಅವರು ಸಮಾಜದ ಡಾಂಭಿಕತೆಯ ವಿರುದ್ಧ ಪ್ರತಿಭಿಟಿಸಿದ ರೀತಿ ಅಗಮ್ಯವಾದುದು. ಲಿಂಗಭೇದ ನಿರಾಕರಣೆ, ಮನೋಪ್ರವೃತ್ತಿಗಳ ವಿರುದ್ಧ ಪ್ರತಿಭಟನೆ ಮಾಡಿರುವುದು ಅವರ ಜ್ಞಾನ, ಆತ್ಮಸ್ಥೈರ್ಯ ಹಾಗೂ ಅವರ ಒಳಗಿನ ಬಂಡಾಯ ಗುಣಕ್ಕೆ ಸಾಕ್ಷಿಯಾಗಿದೆ.ಪುರುಷ ಪ್ರಧಾನ ಸಮಾಜವು ತನ್ನ ಹಿತಾಶಕ್ತಿಯನ್ನು ಕಾಯ್ದುಕೊಂಡು ಮಹಿಳೆಯನ್ನು ಕತ್ತಲೆಯ ಕೂಪಕ್ಕೆ ತಳ್ಳಿತ್ತು ೧೨ನೇಯ ಶತಮಾನದ ಬಸವಾದಿ ಶರಣರು ಮಹಿಳೆಯರ ಬದುಕಿನಲ್ಲಿದ್ದ ಕತ್ತಲೆಯನ್ನು ಸರಿಸಿ ಬೆಳಕಿನ ಮಾರ್ಗವನ್ನು ದರ್ಶಿಸಿದರು ಮನುಷ್ಯನ ಸಣ್ಣತನವನ್ನು ಶಮನಗೊಳಿಸಿ ಸಮಾನತೆಯ ತಳಹದಿಯ ಮೇಲೆ ಮಾನವೀಯವಾದ ಸಮಸಂಸ್ಕೃತಿಯ ಸಮಾಜ
APA, Harvard, Vancouver, ISO, and other styles
9

ರಕ್ಷಾ, ಎಸ್, та ಡಾ ಟಿ ಎಸ್ ಹರ್ಷ. "ವಿಶ್ವದ ಅತಿದೊಡ್ಡ ಪ್ರಾಚೀನ ಆಧ್ಯಾತ್ಮಿಕ ಆಚರಣೆ ಮತ್ತು ಪವಿತ್ರ ಸ್ನಾನದ ವೈಜ್ಞಾನಿಕ ವಿಸ್ಮಯಗಳ". International Journal of Kannada Research 11, № 2 (2025): 174–79. https://doi.org/10.22271/24545813.2025.v11.i2c.1122.

Full text
APA, Harvard, Vancouver, ISO, and other styles
10

ಭೀ., ಜಿ. ನಂದನ. "ಭಾರತ ಸಂವಿಧಾನ ಮತ್ತು ಬಸವಾದಿ ಶರಣರ ಚಿಂತನೆಗಳು". AKSHARASURYA 03, № 06 (2024): 117 to 128. https://doi.org/10.5281/zenodo.11127212.

Full text
Abstract:
ಭಾರತದ ಸಂವಿಧಾನ ಮತ್ತು ಬಸವಾದಿಶರಣರ ಚಿಂತನೆಗಳು ಎಂಬ ಎರಡು ಮಹಾನ್ ಐತಿಹಾಸಿಕ ದಾಖಲೆಗಳು. ಭಾರತದ ಸಂವಿಧಾನವನ್ನು ಮತ್ತು ಶರಣರ ವಚನ ಸಾಹಿತ್ಯವನ್ನು ಆಳವಾಗಿ ಆಧ್ಯಯನಗೈದವರಿಗೆ ವಚನ ಸಾಹಿತ್ಯದ ಪ್ರತಿಧ್ವನಿಯೇ ಭಾರತ ಸಂವಿಧಾನವೆಂಬ ಒಂದು ಸತ್ಯವು ಗೋಚರಿಸುತ್ತದೆ. ವಚನ ಸಾಹಿತ್ಯದ ವ್ಯಾಪ್ತಿಯು ಆಕಾಶದಷ್ಟು ವಿಶಾಲವಾದದ್ದು ಮತ್ತು ಸಾಗರದಷ್ಟು ಆಳವಾದದ್ದು ಹಾಗು ಅದು ವಿಶ್ವಮಾನವ ಕುಲಕೊಟಿಗೆ ಕಾಲಾತೀತವಾಗಿ ಸಂಬಂಧಿಸಿದ್ದಾಗಿದೆ. ಆದರೆ ಭಾರತದ ಸಂವಿಧಾನವು ವಿಶ್ವದ ಎಲ್ಲ ಸಂವಿಧಾನಗಳ ಒಳ್ಳೆ ಅಂಶಗಳನ್ನು ಒಳಗೊಂಡಿದ್ದರೂ ಅದರ ವ್ಯಾಪ್ತಿಯು ಮಾತ್ರ ಭಾರತಕ್ಕಷ್ಟೇ ಸಿಮಿತವಾಗಿದೆ. ಭಾರತದ ಸಂವಿಧಾನವು ಸಂಸತ್ತಿಕ ಪ್ರಜಾಪ್ತಭುತ್ವ ಮತ್ತು ಸಮಾಜಿಕ ಕಲ್ಯಾಣ ರಾಜ್ಯದ ಹಾಗು ಸಾಮಾಜಿಕ ನ್ಯಾಯದ ಕುರಿತಷ್ಟೇ ಚಿಂತಿಸಿದರೆ ವಚನ ಸಾಹಿತ್ಯವು ಆಧ್ಯಾತ್ಮಿಕ ಪ್ರಜಾ
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!