Academic literature on the topic 'ಗಂಡು-ಹೆಣ್ಣು'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಗಂಡು-ಹೆಣ್ಣು.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಗಂಡು-ಹೆಣ್ಣು"

1

ಚಂದ್ರಕಲಾ, ಹೆಚ್. ಆರ್. "ಹಿಜ್ರಾ ಸಮುದಾಯದ ರೇವತಿ ಆತ್ಮಕಥೆಯ ನೆರಳುಗಳ ಜಾಡು". AKSHARASURYA JOURNAL 03, № 04. SPECIAL ISSUE. (2024): 148 to 156. https://doi.org/10.5281/zenodo.10929908.

Full text
Abstract:
ಕನ್ನಡದಲ್ಲಿ ಈಗೀಗ ಅನುವಾದಿತ ಆತ್ಮಕಥನಗಳ ಸಂಖ್ಯೆ ಹೆಚ್ಚುತ್ತಿವೆ. ಕನ್ನಡದ ಆತ್ಮಕಥನಗಳ ಮಾದರಿಗೆ ಇದೊಂದು ವಿಶಿಷ್ಟ ಸೇರ್ಪಡೆ ಏಕೆಂದರೆ ಬಹುಪಾಲು ಆತ್ಮಕಥನಗಳಿಗೆ ಆತ್ಮವಿರದೆ, ಆತ್ಮವಂಚನೆಯಿಂದ ಕೂಡಿರುತ್ತವೆ. ರೇವತಿಯ ಆತ್ಮಕಥೆ ‘ಬದುಕು ಬಯಲು’ ಕೃತಿಯಲ್ಲಿ ಬಾಲ್ಯದ ಅನುಭವಗಳ ಗಟ್ಟಿತನ ಮತ್ತು ಪ್ರಾಮಾಣಿಕತೆ ಬೆಳೆಯುತ್ತಾ ಪಕ್ವವಾಗುತ್ತಾ ಸಾಗಿ ಈ ಲೋಕವನ್ನು ನ್ಯಾಯದ ಕಟಕಟೆಯಲ್ಲಿ ನಿಲ್ಲಿಸಿ ರೇವತಿಯ ಆತ್ಮಘನತೆಯನ್ನು ಹೆಚ್ಚಿಸುತ್ತದೆ. ಪರಮಾತ್ಮನನ್ನು ದರ್ಶಿಸುತ್ತದೆ. ದೇಹದ ಅಂಗಾಂಗಗಳ ಮೂಲಕ ಗಂಡು, ಹೆಣ್ಣು ಎಂದು ಗುರುತಿಸಲಾಗುತ್ತದೆ. ಬದುಕು ಗಂಡು-ಹೆಣ್ಣೆಂಬ ದ್ವಿಲಿಂಗದ ಸುತ್ತವೇ ಹೆಣೆದುಕೊಂಡಿದೆ. ಆದರೆ ಗಂಡಿನೊಳಗಿರುವ ಹೆಣ್ಣಿನ ಭಾವನೆ, ನಡವಳಿಕೆಯನ್ನು ಗುರುತಿಸುವುದು ಹೇಗೆಂಬ ಪ್ರಶ್ನೆಗೆ ಈ ಕೃತಿ ಉತ್ತರದಾಯಿಯಾಗಿದೆ.
APA, Harvard, Vancouver, ISO, and other styles
2

ಮುಕ್ತಾ, ಪೈ., та ಶಂಕರ್ ಜ್ಯೋತಿ. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 84 to 93. https://doi.org/10.5281/zenodo.15504282.

Full text
Abstract:
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಚನ ಸಾಹಿತ್ಯಕ್ಕೊಂದು ವಿಶಿಷ್ಟವಾದ ಸ್ಥಾನವಿದೆ. ಇದು ಎಲ್ಲಾ ವರ್ಗ, ವರ್ಣದ ಜನಸಾಮಾನ್ಯರು ತಮ್ಮ ಮನಸ್ಸಿನಲ್ಲಿದ್ದ ಭಾವನೆಗಳನ್ನು ವ್ಯಕ್ತಪಡಿಸಿದ ಅದ್ಭುತವಾದ ಭಕ್ತಿ ಸಾಹಿತ್ಯ. ಮೇಲು-ಕೀಳು, ಜಾತಿ-ಮತ, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರೂ ಸಾಮೂಹಿಕವಾಗಿ ಪಾಲ್ಗೊಂಡ ಸಾಹಿತ್ಯ ಜಗತ್ತಿನ ಇತಿಹಾಸದಲ್ಲಿಯೇ ವಿರಳವಾಗಿದೆ. ಶರಣ ಧರ್ಮದ ವಿಶಿಷ್ಟತೆ ಎಂದರೆ ಪೂಜೆ ಪುನಸ್ಕಾರಗಳಿಗೆ, ಯಜ್ಞ ಯಾಗಾದಿಗಳಿಗೆ, ಆಚರಣೆಗಳಿಗೆ ಅವಕಾಶ ನೀಡಲಿಲ್ಲ. ವಚನಾಕಾರರು 12ನೇ ಶತಮಾನದಲ್ಲಿ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆಗಳನ್ನು ತಂದು ಸಮಾಜದಲ್ಲಿ ನಿರ್ಲಕ್ಷಕ್ಕೆ ಒಳಗಾದ ಜನ ಸಮೂಹವನ್ನು ಒಂದೆಡೆ ಸೇರಿಸುವ ಕಾರ್ಯವನ್ನು ಮಾಡಿದರು. ವಚನ ಚಳುವಳಿಯ ದೀಪವನ್ನು ನೂರಾರು ವಚನಕಾರರು ಹಚ
APA, Harvard, Vancouver, ISO, and other styles
3

ಸೌಮ್ಯ, ವಿ. "ಹೆಣ್ಣು ಹದ್ದಿನ ಸ್ವಯಂವರ: ಆಧುನಿಕತೆ ಹಾಗೂ ಸ್ತ್ರೀ ವಾದವನ್ನು ಅನುಲಕ್ಷಿಸಿ". AKSHARASURYA 04, № 03 (2024): 61 to 67. https://doi.org/10.5281/zenodo.12672703.

Full text
Abstract:
ಬಾನು ಮುಶ್ತಾಕ್ ರವರ ಬಹುತೇಕ ಕತೆಗಳು ಮಹಿಳೆಯ ಬದುಕಿನ ಕುರಿತು ಆಶಾವಾದವನ್ನು ಹೊಂದಿವೆ. ಇತ್ತೀಚೆಗೆ ಬಿಡುಗಡೆಯಾದ ಅವರ ಕಥಾಸಂಕಲನ ‘ಹೆಣ್ಣು ಹದ್ದಿನ ಸ್ವಯಂವರ’‌ ದಲ್ಲಿನ ಇದೇ ಶಿರ್ಷಿಕೆಯ ಕತೆ ಆಧುನಿಕತೆ ಹಾಗೂ ಸ್ತ್ರೀವಾದಗಳ ನೈತಿಕತೆಯ ಹುಡುಕಾಟದಲ್ಲಿ ತೊಡಗಿರುವ ಆಶಾವಾದವನ್ನು ಝಳಪಿಸಿದ ಕತೆಯೆಂದೆ ಅನಿಸಿದೆ. ಇಲ್ಲಿ ಅನ್ಯ ಬದುಕಿನಿಂದ ಪಡೆದುಕೊಂಡ ಆಧುನಿಕತೆ ಹಾಗೂ ಸಹಜ ಸಂವೇದಿತ ಆಧುನಿಕತೆ – ಇವೆರಡೂ ಸಹ ಪರಸ್ಪರ ಪ್ರಭಾವಕ್ಕೆ, ಪ್ರಚೋದನೆಗೆ ಒಳಗಾಗಿರುವಂತಿದೆ. ಇಂದು ಕಂಡುಬರುತ್ತಿರುವ ಸೃಜನಶೀಲತೆ ಮತ್ತು ಸ್ವಂತಿಕೆಯ ಹೊಸ ಬದುಕಿನ ದೃಷ್ಟಿಕೋನವು ಇಲ್ಲಿದೆ. ಅಲ್ಲದೆ, ಸ್ತ್ರೀವಾದಿ ಚಿಂತನೆಯ ತಾತ್ವಿಕತೆಯಾದ ಪ್ರಜ್ಞೆಯ ಜಾಗೃತಿ ಹಾಗೂ ಸ್ವಾಭಿವ್ಯಕ್ತಿಯ ಜಿಜ್ಞಾಸೆಯೂ ಇಲ್ಲಿ ಒಡಮೂಡಿದೆ. ಲೇಖಕಿಯ ಹೆಣ್ಣಿನ ಅಸ್ತ
APA, Harvard, Vancouver, ISO, and other styles
4

ವಸುಂಧರಿ, ಎನ್. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 233 to 240. https://doi.org/10.5281/zenodo.15504705.

Full text
Abstract:
ಆತ್ಮಾನುಭಾವದ ಚೈತನ್ಯ ಮತ್ತು ಸಮಾಜಕಲ್ಯಾಣದ ತೀವ್ರಕಾಳಜಿಯೊಂದಿಗೆ ಮೂಢನಂಬಿಕೆ, ಕಂದಾಚಾರಗಳಿಂದ ಜಡವಾಗಿದ್ದ ಸಮಾಜವನ್ನು ಪರಿವರ್ತಿಸುವ ಸಂಕಲ್ಪದಿಂದ ಅವರು ಒಂದು ವಿನೂತನ ಚಳುವಳಿಯನ್ನೇ ಪ್ರಾರಂಭಿಸಿದರು. ಮೇಲು-ಕೀಳು ಎಂಬ ವರ್ಣ ಅಸಮಾನತೆ;ಬಡವ ಬಲ್ಲಿದ ಎಂಬ ವರ್ಗ ತಾರತಮ್ಯ;ಹೆಣ್ಣು-ಗಂಡು ಎಂಬ ಲಿಂಗಭೇದ ಇವೆಲ್ಲ ತರತಮ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಾನತೆಯ ಆಧಾರದ ಮೇಲೆ ಹೊಸ ಸಮಾಜವನ್ನು ಅವರು ಕಟ್ಟಬಯಸಿದರು. ಇದಕ್ಕಾಗಿ ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆಯಾಯಿತು. ಬಸವಣ್ಣ ಸಂಚಾಲಕನಾಗಿ ಮುಂದೆ ನಿಂತ. ಮಹಾನುಭಾವಿ ಅಲ್ಲಮಪ್ರಭುವಿನ ಮಾರ್ಗದರ್ಶನ ದೊರೆಯಿತು. ಚೆನ್ನಬಸವ, ಅಕ್ಕನಾಗಮ್ಮ, ಹಡಪದ ಅಪ್ಪಣ್ಣ, ಮಡಿವಾಳ ಮಾಚಯ್ಯ ಮೊದಲಾದ ನೂರಾರು ವಚನಕಾರರು ಕಾರ್ಯಕರ್ತರಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡರು. ಬಸವಾದಿ ಶರಣರು ಕಲ್ಯಾಣದಲ್ಲಿ ಹೊ
APA, Harvard, Vancouver, ISO, and other styles
5

ರಾಮಕೃಷ್ಣಯ್ಯ, ಎಂ. "ಜನಪದ ಕಥೆಗಳಲ್ಲಿ ಮಹಿಳಾಲೋಕ". AKSHARASURYA 04, № 02 (2024): 33 to 41. https://doi.org/10.5281/zenodo.11525737.

Full text
Abstract:
ಜನಪದ ಕಥೆಗಳಲ್ಲಿ ಮಹಿಳಾ ಲೋಕ ತಲೆಮಾರಿನಿಂದ ತಲೆಮಾರಿಗೆ ಮೌಖಿಕವಾಗಿ ಹರಿದು ಬಂದಿರುವ ಕಥೆಯನ್ನು ನಮ್ಮಲ್ಲಿ ‘ಅಜ್ಜಿಯ ಕಥೆ’, ‘ಅಡುಗೋಲಜ್ಜಿಯ’ ಕಥೆಯಂತಲೂ ಕರೆಯುವುದುಂಟು. ಕಥೆಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವಲ್ಲಿ ಪ್ರಧಾನ ಪಾತ್ರ ಅಜ್ಜಿಯರದೇ ಆಗಿರುತ್ತದೆ. ವಾಚಕ ಪರಂಪರೆಯ ಈ ಕಥೆಗಳು ಹರಿದು ಬರುವಾಗ ಸಾಹಿತ್ಯ ಪರಂಪರೆಗೆ ಹೋಗಿರುವ ಸಾಧ್ಯತೆಗಳನ್ನು ಅಲ್ಲಗಳೆಯಲಾಗದು. ಕಥೆಗಳು ತಮ್ಮ ವಸ್ತುವಿನಲ್ಲಿ ಸ್ಥಳದಿಂದ ಸ್ಥಳಕ್ಕೆ ವ್ಯತ್ಯಾಸಗೊಳ್ಳಬಹುದು. ಆದರೆ ಒಂದೇ ಬಗೆಯ ಸಾಮಾಜಿಕ ಮತ್ತು ವೈಯಕ್ತಿಕ ಅಗತ್ಯಗಳು ಎಲ್ಲಾ ಕಡೆ ಇದ್ದೇ ಇರುತ್ತವೆ. ಪುರುಷ ಪ್ರಧಾನ ವ್ಯವಸ್ಥೆಯಲ್ಲಿಯೂ ಹೆಣ್ಣು ಕೀಳು, ಅವಲಂಬಿತಳು, ಪುರುಷನಿಲ್ಲದೆ ಅವಳ ಜೀವನ ನಿರರ್ಥಕ ಎಂದೆಲ್ಲಾ ಭಾವಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹುಟ್ಟಿಕೊಂಡ ಜನ
APA, Harvard, Vancouver, ISO, and other styles
6

ಕೆ.ಜಿ., ಚವಾಣ. "ಸುಧಾಮೂರ್ತಿ ಕಾದಂಬರಿಗಳಲ್ಲಿ ಸ್ತ್ರೀವಾದಿ ಪರಿಕಲ್ಪನೆಗಳು". AKSHARASURYA 03, № 06 (2024): 41 to 54. https://doi.org/10.5281/zenodo.11126906.

Full text
Abstract:
ಸುಧಾಮೂರ್ತಿಯವರು ಕನ್ನಡ ನಾಡಿನ ಪ್ರಮುಖ ಬರಹಗಾರರು. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಲೇಖಕಿ, ಸರಳ ಸಜ್ಜನಿಕೆಯ ವ್ಯಕ್ತಿ, ಉತ್ತಮ ವಾಗ್ಮಿ, ಸದಾ ಕ್ರೀಯಾಶೀಲರು, ಸಮಾಜಕ್ಕೆ ಸ್ಪೂರ್ತಿ ನೀಡುವ ಶಕ್ತಿಯಾಗಿ, ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದಾರೆ. ಕನ್ನಡ ಮಾತ್ರವಲ್ಲದೆ ಇಂಗ್ಲೀಷ್ ಭಾಷೆಯಲ್ಲಿಯೂ ಹಲವು ಕೃತಿಗಳನ್ನು ಬರೆದು ಪ್ರಸ್ತುತದಲ್ಲಿ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದು, ಬಿಲ್‌ಗೇಟ್ಸ್ ಪ್ರತಿಷ್ಠಾನದ ಸಾರ್ವಜನಿಕ ಆರೋಗ್ಯ ಉಪಕ್ರಮಗಳ ಸದಸ್ಯರೂ ಆಗಿದ್ದಾರೆ. ಮಹಿಳೆಯರ ಜ್ಞಾನ ಸಂಪಾದನೆ, ಸಂಸ್ಕೃತಿ ಸಂಪನ್ನತೆಯನ್ನು ಹೆಚ್ಚಿಸಲು ಗ್ರಾಮೀಣ ಪ್ರದೇಶದ ಮಹಿಳೆಯರ ಆರ್ಥಿಕ, ಸಾಮಾಜಿಕ ಉನ್ನತಿಗೂ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ತಮ್ಮ ಬಿಡುವಿಲ್ಲದ ಕೆಲಸಗಳ ನಡುವೆಯೂ ಬಿಡುವು ಮಾಡಿಕೊಂಡು ಕಥೆ, ಕಾದಂಬರಿಗಳನ್ನು, ಮಕ್ಕಳ
APA, Harvard, Vancouver, ISO, and other styles
7

ಭೀ., ಜಿ. ನಂದನ. "ಭಾರತ ಸಂವಿಧಾನ ಮತ್ತು ಬಸವಾದಿ ಶರಣರ ಚಿಂತನೆಗಳು". AKSHARASURYA 03, № 06 (2024): 117 to 128. https://doi.org/10.5281/zenodo.11127212.

Full text
Abstract:
ಭಾರತದ ಸಂವಿಧಾನ ಮತ್ತು ಬಸವಾದಿಶರಣರ ಚಿಂತನೆಗಳು ಎಂಬ ಎರಡು ಮಹಾನ್ ಐತಿಹಾಸಿಕ ದಾಖಲೆಗಳು. ಭಾರತದ ಸಂವಿಧಾನವನ್ನು ಮತ್ತು ಶರಣರ ವಚನ ಸಾಹಿತ್ಯವನ್ನು ಆಳವಾಗಿ ಆಧ್ಯಯನಗೈದವರಿಗೆ ವಚನ ಸಾಹಿತ್ಯದ ಪ್ರತಿಧ್ವನಿಯೇ ಭಾರತ ಸಂವಿಧಾನವೆಂಬ ಒಂದು ಸತ್ಯವು ಗೋಚರಿಸುತ್ತದೆ. ವಚನ ಸಾಹಿತ್ಯದ ವ್ಯಾಪ್ತಿಯು ಆಕಾಶದಷ್ಟು ವಿಶಾಲವಾದದ್ದು ಮತ್ತು ಸಾಗರದಷ್ಟು ಆಳವಾದದ್ದು ಹಾಗು ಅದು ವಿಶ್ವಮಾನವ ಕುಲಕೊಟಿಗೆ ಕಾಲಾತೀತವಾಗಿ ಸಂಬಂಧಿಸಿದ್ದಾಗಿದೆ. ಆದರೆ ಭಾರತದ ಸಂವಿಧಾನವು ವಿಶ್ವದ ಎಲ್ಲ ಸಂವಿಧಾನಗಳ ಒಳ್ಳೆ ಅಂಶಗಳನ್ನು ಒಳಗೊಂಡಿದ್ದರೂ ಅದರ ವ್ಯಾಪ್ತಿಯು ಮಾತ್ರ ಭಾರತಕ್ಕಷ್ಟೇ ಸಿಮಿತವಾಗಿದೆ. ಭಾರತದ ಸಂವಿಧಾನವು ಸಂಸತ್ತಿಕ ಪ್ರಜಾಪ್ತಭುತ್ವ ಮತ್ತು ಸಮಾಜಿಕ ಕಲ್ಯಾಣ ರಾಜ್ಯದ ಹಾಗು ಸಾಮಾಜಿಕ ನ್ಯಾಯದ ಕುರಿತಷ್ಟೇ ಚಿಂತಿಸಿದರೆ ವಚನ ಸಾಹಿತ್ಯವು ಆಧ್ಯಾತ್ಮಿಕ ಪ್ರಜಾ
APA, Harvard, Vancouver, ISO, and other styles
8

ಪಂಪಾಪತಿ, ವಿ. "ಸವದತ್ತಿ ಎಲ್ಲಮ್ಮ: ಹೆಣ್ಣು ಮಕ್ಕಳ ಅರ್ಪಣೆಯ ಹಿನ್ನೆಲೆ". International Journal of Advance Research in Multidisciplinary 2, № 1 (2024): 361–65. https://doi.org/10.5281/zenodo.13320387.

Full text
Abstract:
ದೇವಾಲಯಗಳಿಗೆ ಸೇವೆ ಸಲ್ಲಿಸುವ ಆಚರಣೆಯು ಬಹುಹಿಂದಿನಿಂದಲೂ ಬೆಳೆದುಬಂದಿತ್ತು. ಪೆನ್ಸರ್ ಉಲ್ಲೇಖಿಸುವಂತೆ ಗುಜರಾತ್ ಪ್ರಾಂತ್ಯದಲ್ಲಿ 20 ಸಾವಿರ ಹೆಣ್ಣು ಮಕ್ಕಳು ಬೌದ್ಧ ದೇವಾಲಯಗಳಿದ್ದು ಬುದ್ಧ ವಿಗ್ರಹಕ್ಕೆ ನೈವೇದ್ಯ ಹಾಗೂ ಪುಷ್ಪಗಳನ್ನು ಏರಿಸುವ ಹೊತ್ತಿನಲ್ಲಿ ಹಾಡಬೇಕಾಗಿತ್ತು. ಈ ಮಧ್ಯೆ ಇವೆಲ್ಲದರಿಂದ ಬೇರೆಯಾದ ಸಂದರ್ಭ ಒಂದಿದೆ. ಮೊಗಲ್ ಸಾಮ್ರಾಜ್ಯದ ಔರಂಗಜೇಬನಿಗೆ ಕಲಾಶಕ್ತಿ ಇಲ್ಲದ ಕಾರಣ ಒಂದು ಅನುಕೂಲವಾಯಿತು. ಅರಸ ಒಂದು ಸನ್ನದು ಹೊರಡಿಸಿ ಹೆಣ್ಣು ಮಕ್ಕಳು ಹಾಡಿ ನರ್ತಿಸುವುದನ್ನು ನಿಷೇಧಿಸಿದನಲ್ಲದೆ, ಅಂತಹ ಹೆಣ್ಣು ಮಕ್ಕಳಿಗೆ ಮದುವೆಯಾಗಬೇಕೆಂದು ಶಿಕ್ಷೆ ವಿಧಿಸಿದ್ದನಂತೆ! ತಪ್ಪಿದರೆ ಸಾಮ್ರಾಜ್ಯದಿಂದ ಹೊರ ಹೋಗಬೇಕೆಂದು ಸಾರಿದನಂತೆ. ಪೂರ್ವ ಭಾರತದಲ್ಲಿ ಒರಿಸ್ಸಾದ ಜಗನ್ನಾಥ ದೇವಾಲಯದಲ್ಲಿ ಸುಮಾರು 9ನೇ ಶತಮಾನದ ಹೊತ್ತಿಗೆ ದೇವರೆದ
APA, Harvard, Vancouver, ISO, and other styles
9

ಕೆ., ಅನಂತಾಚಾರ್. "ʼಸ್ತ್ರೀ ಅಸ್ಮಿತೆ :ವಿಭಿನ್ನ ನೆಲೆಗಳುʼ ಕೃತಿಯ ಒಳನೋಟ". AKSHARASURYA JOURNAL 06, № 06 (2025): 17 to 25. https://doi.org/10.5281/zenodo.15580909.

Full text
Abstract:
ಹೆಣ್ಣು ಯಾವಾಗಲೂ ಒಂದು ಮೂಲೆಗುಂಪಿನಂತೆ ಎಂಬ ವಾದ ಸದಾ ಹರಡಿ ಹೋಗಿರುವ ಸಂದರ್ಭದಲ್ಲಿ ಚೇತನಾ ಹೆಗಡೆ ಅವರ “ಸ್ತ್ರೀ ಅಸ್ಮಿತೆ : ವಿಭಿನ್ನ ನೆಲೆಗಳು” ಕೃತಿಯು ವಿಭಿನ್ನ ಮಾದರಿಯ ಅಧ್ಯಯನವನ್ನು ನಮ್ಮ ಮುಂದಿಡುತ್ತದೆ. ಈ ಕೃತಿಯು ವ್ಯಕ್ತಿ ಮತ್ತು ವ್ಯಕ್ತಿತ್ವಗಳನ್ನು ಸದಾ ಕಾಲ ಬೇರೆಯಾಗಿ ಕಾಣುವ ವ್ಯತ್ಯಾಸಗಳಿಂದ ಹೊರತಾಗಿದೆ. ಹಾಗೆಂದ ಮಾತ್ರಕ್ಕೆ ಎಲ್ಲಾ ಒಂದೇ ಎಂದು ಭಾವಿಸುವ ಹಾಗಿಲ್ಲ. ಜೈವಿಕ ವ್ಯತ್ಯಾಸಗಳನ್ನು ಅಂಗೀಕರಿಸುತ್ತಲೇ ಹೆಣ್ಣಿನ ಅಸ್ಮಿತೆಯನ್ನು ಗುರುತಿಸುವ ಕೆಲಸವನ್ನು ಲೇಖಕಿ ಮಾಡಿದ್ದಾರೆ. ಹೆಣ್ಣು ಮತ್ತು ಹೆಣ್ತನವನ್ನು ಹೆಣ್ಣು ಅಧ್ಯಯನ ಮಾಡಿದಾಗ ಉಂಟಾಗುವ ತೀಕ್ಷ್ಣ ಬದಲಾವಣೆಗಳು ಮತ್ತು ಪರಿಣಾಮಗಳನ್ನು ಕಟ್ಟಿಕೊಡುವಲ್ಲಿ ಈ ಕೃತಿಯು ಪರಿಣಾಮಕಾರಿಯಾಗಿದೆ ಎನ್ನಲು ಅಡ್ಡಿಯಿಲ್ಲ. ವರ್ಜೀನಿಯಾ ವೂಲ್ಫ್ ಕೇಳುತ್ತಾಳೆ
APA, Harvard, Vancouver, ISO, and other styles
10

ಅಣ್ಣಮ್ಮ. "ಅಡಿಗರ ಕಾವ್ಯದಲ್ಲಿ ಮಹಿಳೆ". AKSHARASURYA 05, № 02 (2024): 35 to 41. https://doi.org/10.5281/zenodo.14034854.

Full text
Abstract:
ನವೋದಯದ ಜಾಡಿನಲ್ಲೇ ಮೊದಲ ಮೂರು ಸಂಕಲನ (ಭಾವತರಂಗ, ಕಟ್ಟುವೆವು ನಾವು, ನಡೆದು ಬಂದ ದಾರಿ) ಬರೆದ ಗೋಪಾಲಕೃಷ್ಣ ಅಡಿಗರು, ಈ ಮೂರು ಸಂಕಲನದಲ್ಲಿ ಮಹಿಳೆಯನ್ನು ಕುರಿತು ಅನೇಕ ಕವಿತೆಗಳನ್ನು ಬರೆಯುತ್ತಾರೆ. ರೊಮ್ಯಾಂಟಿಕ್ ಸಂಪ್ರದಾಯದಲ್ಲಿ ಕಂಡುಬರುವ ಅತಿಭಾವುಕತೆ, ಸೌಂದರ್ಯೋಪಾಸನೆ, ನಿಸ್ಸತ್ವವಾದ ಭಾಷೆ ತ್ಯಜಿಸಿ ವಾಸ್ತವಿಕ ಜೀವನಕ್ಕೆ ಸ್ಪಂದಿಸಿ ಕವಿತೆ ರಚಿಸುವ ಪ್ರಯೋಗಕ್ಕೆ ಕೈ ಹಚ್ಚಿದ್ದು ನಂತರ ಕಂಡು ಬರುತ್ತೆ. 1938ರಿಂದ 1942ರ ವರೆಗೆ ಅನೇಕ ಕವಿತೆಗಳನ್ನು ಬರೆದ ಅಡಿಗರು ‘ಜೀವನಸಖಿ’ ‘ನಗು ನನ್ನ ನಲ್ಲೆ’ ‘ಮುಗುದೆ ಇವಳು’ ‘ನನ್ನವಳೀ ಹೆಣ್ಣು’ ‘ನನ್ನ ಮೋಹದ ಮೂರ್ತಿ’ ‘ಒಡೆದು ಬಿದ್ದ ಕೊಳಲು’ ‘ಹೆಣ್ಣು: 1’ ‘ಹೆಣ್ಣು: 2&rsquo
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!