Academic literature on the topic 'ಗಾಂಧೀಜಿ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಗಾಂಧೀಜಿ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಗಾಂಧೀಜಿ"

1

ಕಾಂತರಾಜ, ಯಾದವ್ ಸಿ. "ಲಂಕೇಶರ ಕಣ್ಣಲ್ಲಿ ಗಾಂಧೀಜಿ". AKSHARASURYA 05, № 02 (2024): 50 to 60. https://doi.org/10.5281/zenodo.14035140.

Full text
Abstract:
ಗಾಂಧೀಜಿಯವರು ಹುಟ್ಟಿ 156 ವರ್ಷಗಳಾಗಿವೆ. ಅವರ ಬದುಕಿನ ಬಗೆಗೆ ಚರ್ಚೆ, ಬರಹ, ಸ್ಮರಣೆ-ಸ್ತುತಿ ನಡೆಯುತ್ತಲೇ ಇವೆ. ಭಾರತದ ಇತರೆ ವ್ಯಕ್ತಿಗಳು ಜಾತಿ, ಧರ್ಮ, ಪಂಥಗಳಿಗೆ ಒಳಗಾದಂತೆ ಮಹಾತ್ಮಗಾಂಧಿಯವರು ಸುಲಭಕ್ಕೆ ಒಳಗಾಗದೆ ಇರುವುದು ಅವರ ಬದುಕಿನ ರೀತಿಯನ್ನು ಬಿಂಬಿಸುವಂತದ್ದು. ದೀರ್ಘಕಾಲ ಭಾರತದ ರಾಜಕೀಯ, ಸಾಮಾಜಿಕ ಬದುಕಿನಲ್ಲಿದ್ದ ಗಾಂಧೀಜಿಯವರು ಇಂದಿಗೂ ʼಅನ್ಯʼರಾಗಿಯೇ ಇರುವಂತಾಗಿದೆ. ಅನ್ಯ ನಂತೆ ಕಂಡರೂ ಕೂಡ ಪ್ರಸ್ತುತದಲ್ಲಿಯೂ ಒಂದಲ್ಲಾ ಒಂದುರೀತಿಯಲ್ಲಿ ಪ್ರಸ್ತುತರಾಗುತ್ತಲೇ ಇದ್ಧಾರೆ. ಗಾಂಧೀಜಿಯವರ ಸತ್ಯಾಗ್ರಹ, ಉಪವಾಸ, ಶ್ರಮದ ಬದುಕು, ಅಸ್ಪೃಶ್ಯತೆಯ ನಿವಾರಣೆ, ಬ್ರಹ್ಮಚರ್ಯ, ಟ್ರಸ್ಟೀಶಿಪ್‌ ಹೀಗೆ ಹಲವು ನೆಲೆಗಳಲ್ಲಿ ಬದುಕಿದ್ಧ ಗಾಂಧೀಜಿಯವರ ಬದುಕು ಪರ-ವಿರೋಧ ಚರ್ಚೆಗಳಿಗೆ ಒಳಗಾಗುತ್ತಲೇ, ಪ್ರಸ್ತುತಕ್ಕೆ ಮುಖಾಮುಖಿಯಾಗುತ್
APA, Harvard, Vancouver, ISO, and other styles
2

ಪ್ರಕಾಶ, ಬಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಗಾಂಧೀಜಿ: ಜಾತಿ, ವರ್ಣ, ಹಿಂದುತ್ವ ಕುರಿತು ಅಭಿಪ್ರಾಯ-ಭಿನ್ನಾಭಿಪ್ರಾಯಗಳು". AKSHARASURYA JOURNAL 06, № 05 (2025): 141 to 150. https://doi.org/10.5281/zenodo.15504412.

Full text
Abstract:
ವರ್ತಮಾನದಲ್ಲಿ ಗಾಂಧೀಜಿ ಮತ್ತು ಡಾ. ಬಿ. ಆರ್, ಅಂಬೇಡ್ಕರ್‌‌ರವರನ್ನು ಅನುಸಂಧಾನ ಮಾಡಿದಾಗ ಇವರಿಬ್ಬರ ನಡುವಿನ ಜಾತಿ, ವರ್ಣ, ಹಿಂದುತ್ವ ಕುರಿತು ಅನೇಕ ಹುಸಿ ಚರ್ಚೆಗಳು, ಪ್ರಚಾರ, ಸೆಮಿನಾರ್‌ಗಳು, ಪತ್ರಿಕೆಗಳ ಮೂಲಕ ಬಿತ್ತರವಾಗುತ್ತಿವೆ. ದೇಶದ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಈ ಅಭಿಪ್ರಾಯ-ಭಿನ್ನಾಭಿಪ್ರಾಯಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಲೇಖನದ ಮೂಲಕ ನಿಜವನ್ನು ಅರಿಯುವ ಮುಖೇನ ಹೊಸದೊಂದು ತಾತ್ವಿಕತೆಯನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಜಾತ್‌ಪತ್ ತೊಡಕ್ ಮಂಡಲಕ್ಕಾಗಿ ಅಂಬೇಡ್ಕರ್‌ ಸಿದ್ದಪಡಿಸಿದ ಜಾತಿ ವಿಷಯ ಉಪನ್ಯಾಸವನ್ನು ಗಮನಿಸಿ ತಮ್ಮ ಹರಿಜನ ಪತ್ರಿಕೆಯಲ್ಲಿ ಗಾಂಧೀಜಿ ಅದನ್ನು ಉಲ್ಲೇಖಿಸುವ ಮೂಲಕ ಅಂಬೇಡ್ಕರ್‌ ರವರನ್ನು ಇದು ಪ್ರಚಾ
APA, Harvard, Vancouver, ISO, and other styles
3

ವಿಜಯ. "ಸ್ವಾತಂತ್ರ್ಯ ಹೋರಾಟ ಸಂದರ್ಭದ ನವೋದಯ ಕವನಗಳಲ್ಲಿ ಗಾಂಧೀಜಿ ಚಿತ್ರಣ". AKSHARASURYA JOURNAL 04, № 05 Special Issue (2024): 60 to 69. https://doi.org/10.5281/zenodo.13294388.

Full text
Abstract:
ಸಾವಿರ ಸಾವಿರ ಸಾಮಾನ್ಯರ ನಡುವೆ ಸಾವಿರ ಅಸಾಧಾರಣರು ಅಲ್ಲಿ ಇಲ್ಲಿ ಬಂದು ಹೋಗುತ್ತಾರೆ. ಅಂತಹ ಜನರು ಜಗತ್ತಿನಲ್ಲಿ ತಮ್ಮ ಹೆಸರನ್ನು ದಾಖಲಿಸುತ್ತಾರೆ. ಮನುಕುಲದ ಇತಿಹಾಸದಲ್ಲಿ ಎಲ್ಲರೂ ಬುದ್ಧನಂತೆ ಶಾಶ್ವತ ವೈಭವಕ್ಕೆ ಅರ್ಹರಾಗುವುದಿಲ್ಲ! ಎಲ್ಲರೂ ಬಸವಣ್ಣನವರಂತೆ ತಮ್ಮ ಗುರುತು ಬಿಡುವುದಿಲ್ಲ! ಎಲ್ಲರೂ ಮಹಾತ್ಮರಲ್ಲ! ತಮ್ಮ ವ್ಯಕ್ತಿತ್ವ ಹಾಗೂ ವಿಚಾರಧಾರೆಯಿಂದ ಇಡೀ ಜಗತ್ತಿನ ಜನರನ್ನು ಸೆಳೆದ ಮಹಾನ್ ಚೇತನ. ಮೋಹನ್ ದಾಸ್ ಕರಮಚಂದ್ ಗಾಂಧಿ, ಅಂತಹ ಅಪರಿಮಿತ ಪ್ರಭಾವದಲ್ಲಿ ಅನನ್ಯ. ಕನ್ನಡ ಕವಿಗಳು ಮಹಾತ್ಮಾ ಗಾಂಧಿಯನ್ನು ಅಪರೂಪದ ವ್ಯಕ್ತಿ ಎಂದು ಕರೆಯುತ್ತಾರೆ. ಅದರಲ್ಲೂ ಸ್ವಾತಂತ್ರ್ಯಪೂರ್ವದ ನವೋದಯ ಕವಿಗಳು ಹೇಗೆ ಬಣ್ಣಿಸಿದರು ಎಂಬುದನ್ನು ದಾಖಲಿಸುವ ಸಣ್ಣ ಪ್ರಯತ್ನ ಈ ಬರಹ.
APA, Harvard, Vancouver, ISO, and other styles
4

ಮಂಜುನಾಥ, ಆರ್. ಪಿ., та ವಿ. ಬೆಟ್ಟಕೋಟೆ ನಾಗೇಶ್. "ಕನ್ನಡ ರಂಗಭೂಮಿಗೆ ನಾಟ್ಯ ಕಲಾಪ್ರಪೂರ್ಣ 'ಬಳ್ಳಾರಿ ರಾಘವ'ರ ಕೊಡುಗೆ". AKSHARASURYA 04, № 01 (2024): 18 to 28. https://doi.org/10.5281/zenodo.11162107.

Full text
Abstract:
ಬಳ್ಳಾರಿಯ ರಾಘವರು ಈ ನಾಡು ನುಡಿ ಕಂಡ ಅದ್ಭುತವಾದ ಪ್ರತಿಭೆ. ಅವರು ಎರಡು ರಾಜ್ಯಗಳ ಸಾಂಸ್ಕೃತಿಕ ಲೋಕದ ಸಂಪತ್ತು ಎನಿಸಿದ್ದಾರೆ. ಕೇವಲ ತಮ್ಮ ಅಭೂತಪೂರ್ವ ಅಭಿನಯ ಚಾತುರ್ಯದ ಮೂಲಕವೇ ಇಡೀ ವಿಶ್ವದ ಗಮನ ಸೆಳೆದ ಧೀಮಂತ ಕಲಾ ಚೇತನ. ಇಂತಹ ಅಗಮ್ಯ ಚೇತನವೊಂದು ನಮ್ಮ ಈ ಗಡಿ ಭಾಗದಲ್ಲಿ ಆಗು ಹೋಗಿರುವುದು ನಮ್ಮೆಲ್ಲರ ಸುದೈವವೇ ಸರಿ. ಹುಟ್ಟಿದ್ದು ಅನಂತಪುರ ಜಿಲ್ಲೆಯ ತಾಡಪತ್ರಿಯಲ್ಲಾದರೂ ತಮ್ಮ ಬೆಳವಣಿಗೆಯನ್ನು ಕಂಡು ಕೊಂಡಿದ್ದೆಲ್ಲಾ ಬಳ್ಳಾರಿಯ ತಮ್ಮ ಮಾವನಾವರಾದ ಖ್ಯಾತ ವಕೀಲ, ಆಂಧ್ರ ನಾಟಕ ಪಿತಾಮಹ ಧರ್ಮಾವರಂ ರಾಮಕೃಷ್ಣಾಮಾಚಾರ್ಯರ ಒಡನಾಟದಲ್ಲಿಯೇ ಸಾಗಿತು. ಮೊದ ಮೊದಲು ವಕೀಲ ವೃತ್ತಿಯಲ್ಲಿ ಪಾಂಡಿತ್ಯಗಳಿಸಲು ಬಳ್ಳಾರಿಗೆ ಬಂದು ನಾಟಕ ಕಲೆಯಲ್ಲಿ ನೈಪುಣ್ಯತೆಯನ್ನು ಗಳಸಿದರು. ಇದಕ್ಕೆ ಮೂಲ ಪ್ರೇರಣೆ ಮಾವನವರಾದ ಧರ್ಮಾವರಂ ರಾಮಕೃಷ್ಣಮಾಚಾರ್ಯರು ಹಾ
APA, Harvard, Vancouver, ISO, and other styles
5

ದಿನೇಶ್, ಕೆ. ಎಸ್. "ರಾಜಾರಾವ್ ಅವರ ಕಾಂತಾಪುರ: ಒಂದು ಅಧ್ಯಯನ". AKSHARASURYA JOURNAL 03, № 04. SPECIAL ISSUE. (2024): 115 to 125. https://doi.org/10.5281/zenodo.10929855.

Full text
Abstract:
ರಾಜಾರಾವ್ ಅವರ ಕಾಂತಪುರ ಕಾದಂಬರಿಯು ವಸಾಹತು ಕಾಲದ ಗ್ರಾಮಭಾರತವನ್ನು ಚಿತ್ರಿಸುವ ಒಂದು ವಿಶಿಷ್ಟ ಕೃತಿಯಾಗಿದ್ದು, ಶತ ಶತಮಾನಗಳಿಂದ ಮಲಗಿದ್ದ ಭಾರತದ ಹಳ್ಳಿಗಳು ಸ್ವಾತಾಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರ ಅಹಿಂಸಾತ್ಮಕ, ಅಸಹಕಾರ ಚಳವಳಿಯಿಂದಾಗಿ ಇದ್ದಕ್ಕಿದ್ದಂತೆ ಹೇಗೆ ಜೀವ ತಳೆದು ಸ್ವಾತಂತ್ರ್ಯಹೋರಾಟದಲ್ಲಿ ಪಾಲ್ಗೊಂಡವು ಎಂಬುದನ್ನು ವಿವರಿಸುತ್ತದೆ. 1919 ರಿಂದ 1930 ರವರೆಗಿನ ದಿನಗಳಲ್ಲಿ ಭಾರತದಾದ್ಯಂತ, ಲಕ್ಷಗಟ್ಟಲೆ ಭಾರತೀಯ ಹಳ್ಳಿಗಳಲ್ಲಿ ಗಾಂಧಿಯವರು ತಮ್ಮ ಒಂದೇ ಜೀವಿತಾವಧಿಯಲ್ಲಿ ಇಡೀ ರಾಷ್ಟ್ರದ ಜನತೆಯನ್ನು ಶಿಸ್ತಿನ ಮತ್ತು ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟಗಾರರ ಸೈನ್ಯವನ್ನಾಗಿ ಪರಿವರ್ತಿಸಿದ ಬಗೆಯನ್ನು ಕಾದಂಬರಿ ವಾಸ್ತವಿಕ ಹಿನ್ನೆಲೆಯಲ್ಲಿ ಚಿತ್ರಿಸುತ್ತದೆ. ಗಾಂಧೀಜಿಯವರ ಚಳವಳಿಯಲ್ಲಿ ಹೆಣೆದುಕೊಂಡಿದ್ದ ಮ
APA, Harvard, Vancouver, ISO, and other styles
6

ಸುಜಾತ. "ಕೋವಿಡ್ ಸಂದರ್ಭದಲ್ಲಿ ಚಿಂಚೋಳಿ ತಾಲೂಕಿನ ಮಹಿಳಾ ವಲಸೆ ಕಾರ್ಮಿಕರ ಮೇಲೆ MGNREGA ದ ಪಾತ್ರ". AKSHARASURYA 04, № 03 (2024): 68 to 77. https://doi.org/10.5281/zenodo.12672719.

Full text
Abstract:
COVID-19 ಸಾಂಕ್ರಾಮಿಕವು ಸಮಾಜಗಳಲ್ಲಿ ಅಭೂತಪೂರ್ವ ಬದಲಾವಣೆಯನ್ನು ತಂದಿದೆ ಮತ್ತು ಅನೇಕ ಸಾಮಾಜಿಕ-ಆರ್ಥಿಕ ಬಿಕ್ಕಟ್ಟುಗಳನ್ನು ವರ್ಧಿಸಿದೆ. ಭಾರತವು ವಲಸೆ ಕಾರ್ಮಿಕರ ನಡುವೆ ಭಾರಿ ಬಿಕ್ಕಟ್ಟಿಗೆ ಸಾಕ್ಷಿಯಾಗಿದೆ. ಇದರ ಪರಿಣಾಮವಾಗಿ ಲಕ್ಷಾಂತರ ವಲಸೆ ಕಾರ್ಮಿಕರ ಜೀವನೋಪಾಯಕ್ಕೆ ವಿಶೇಷವಾಗಿ ಮಹಿಳಾ ವಲಸೆ ಕಾರ್ಮಿಕರಿಗೆ ತೀವ್ರ ಹೊಡೆತ ಬಿದ್ದಿದೆ. ಈ ಸಾಂಕ್ರಾಮಿಕ ರೋಗದಿಂದ ಹೊರಹೊಮ್ಮುತ್ತಿರುವ ಪುರಾವೆಗಳು ಮತ್ತು ಹಿಂದಿನ ರೋಗದ ಏಕಾಏಕಿ ಅನುಭವದಿಂದ ಉಂಟಾಗುವ ಸಾಮಾಜಿಕ-ಆರ್ಥಿಕ ಸಂಕಷ್ಟಗಳನ್ನು ಅಸಮಾನವಾಗಿ ಅನುಭವಿಸಿರುವವರು ಮಹಿಳೆಯರು ಎಂದು ತೋರಿಸುತ್ತದೆ. UN 2019ರ ಅಂದಾಜಿನ ಪ್ರಕಾರ, 90% ಮಹಿಳಾ ಉದ್ಯೋಗಿಗಳು ಅನೌಪಚಾರಿಕ ವಲಯ ಮತ್ತು ವಲಸೆ ಕಾರ್ಮಿಕರ ಭಾಗವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ ಕೋವಿಡ್‌ ಸಂದರ್ಭದಲ್ಲಿ ಚಿಂ
APA, Harvard, Vancouver, ISO, and other styles
7

ಮಾನಸ, ಪ್ರಿಯದರ್ಶಿನಿ ಹೆಚ್. ಬಿ. "ಸುನಂದಾ ಕಡಮೆ ಅವರ ಕಥೆಗಳಲ್ಲಿ ಮಹಿಳೆ ಮತ್ತು ವೈಚಾರಿಕ ಪ್ರಜ್ಞೆ". AKSHARASURYA JOURNAL 05, № 03 Special Issue (2024): 53 to 60. https://doi.org/10.5281/zenodo.14246514.

Full text
Abstract:
ಸುನಂದಾ ಪ್ರಕಾಶ ಕಡಮೆ ಅವರ ಪುಟ್ಟ ಪಾದದ ಗುರುತು, ಗಾಂಧಿ ಚಿತ್ರದ ನೋಟು, ಕಂಬಗಳ ಮರೆಯಲ್ಲಿ ಹಾಗೂ ತುದಿ ಮಡಚಿಟ್ಟ ಪುಟ-ಕಥಾ ಸಂಕಲನಗಳ ಕಥೆಗಳಲ್ಲಿ ಕಂಡುಬರುವ ಸಂಪ್ರದಾಯ, ಆಚರಣೆ, ವೈಚಾರಿಕತೆ ಇವುಗಳನ್ನು ಈ ಲೇಖನದಲ್ಲಿ ವಿವರಣಾತ್ಮಕವಾಗಿ ವಿಶ್ಲೇಷಿಸಲಾಗಿದೆ. ಸುನಂದಾ ಪ್ರಕಾಶ ಕಡಮೆ ಅವರ ಬಹುತೇಕ ಕತೆಗಳ ಧಾತು ಕುಟುಂಬ ಮತ್ತು ಸಮಾಜದೊಳಗೆ ಗಿರಕಿ ಹೊಡೆಯುತ್ತದೆ. ಕುಟುಂಬದೊಳಗೆ ಹುಟ್ಟುವ ಕಥೆ ಸಾಮಾಜಿಕ ಆಯಾಮ ಪಡೆದುಕೊಳ್ಳುತ್ತಾ ಸಮಕಾಲೀನ ಸಮಾಜ, ಮಾನವೀಯ ಸಂಬಂಧಗಳನ್ನು ಕುರಿತು ಚಿಂತಿಸುತ್ತದೆ. ಹಾಗಾಗಿ ಕಥನ ಲೋಕದ ವಿಸ್ತಾರವನ್ನು ತೆರೆದಿಡುವ ಸುನಂದಾ ಪ್ರಕಾಶ ಕಡಮೆ ಅವರ ಕತೆಗಳಲ್ಲಿ ಬಲವಾದ ಆತ್ಮವಿಶ್ವಾಸ ಮತ್ತು ಪ್ರಬುದ್ಧಗೊಂಡ ಕಥನ ಕೌಶಲ್ಯ ಕಾಣುತ್ತದೆ. ಸಂಸಾರ ನಿತ್ಯದ ವಿವರಗಳೇ ಸುನಂದಾ ಅವರ ಬಹುಪಾಲು ಕತೆಗಳ ಇಟ್ಟಿಗೆ, ಮಣ್ಣು, ಗಾರೆ ಇತ
APA, Harvard, Vancouver, ISO, and other styles
8

ರಮೇಶ್. "ನಿರಂಜನರ ಬರವಣಿಗೆಯಲ್ಲಿ ಮಾರ್ಕ್ಸ್‌ವಾದ". AKSHARASURYA 06, № 02 (2025): 75 to 83. https://doi.org/10.5281/zenodo.15124060.

Full text
Abstract:
ನಿರಂಜನರು ಸಾಹಿತ್ಯವಲಯದಲ್ಲಿ ಉಂಟುಮಾಡಿದ ಸಾಮಾಜಿಕ ಹೋರಾಟ ಬಹಳ ಮುಖ್ಯವಾದುದು. ಸಾಹಿತ್ಯ ಮತ್ತು ಬದುಕನ್ನು ಏಕ ರೀತಿಯಲ್ಲಿ ಕಂಡುಕೊಂಡವರು. ಸಾಮಾಜಿಕ ಬದ್ಧತೆಯನ್ನು ಕೊನೆಯವರೆಗೂ ಉಳಿಸಿಕೊಂಡವರು. ಬಾಲ್ಯದಲ್ಲಿ ಗಾಂಧಿವಾದಕ್ಕೆ ಮನಸೋತು, ಅನಂತರ ಸಮಾಜವಾದದತ್ತ ಒಲವು ಬೆಳಸಿಕೊಂಡರು. ಹರೆಯದಲ್ಲಿ ಸಮತಾವಾದದ ಸಿದ್ದಾಂತಗಳಿಂದ ಪ್ರಭಾವಿತರಾಗಿ ಮಾರ್ಕ್ಸ್‌ವಾದಿಯಾಗಿ ಕಮ್ಯೂನಿಸ್ಟ್ ಪಕ್ಷದ ಸಕ್ರಿಯ ಸದಸ್ಯರಾಗಿ ದುಡಿದವರು ನಿರಂಜನರು. ʼಸ್ವಾತಂತ್ರ್ಯ ಚಳವಳಿ, ಏಕೀಕರಣ ಚಳವಳಿ, ಹಿಂದೂ ಸಾಂಸ್ಕೃತಿಕ ಪುನರುಜ್ಜೀವನ ಚಳವಳಿಗಳು ಸೊಕ್ಕೇರಿ ಒಟ್ಟಿಗೆ ಕ್ರಿಯಾನಿರತವಾಗಿದ್ದಾಗ, ಮಾರ್ಕ್ಸ್‌ವಾದದಿಂದ ಆಕರ್ಷಿತವಾಗಿ, ಅಖಿಲಭಾರತ ಚಳವಳಿಯ ಒಂದು ಭಾಗವಾಗಿ ಕನ್ನಡ ಪ್ರಗತಿಶೀಲ ಚಳವಳಿಯು ಹುಟ್ಟಿಕೊಂಡಿತು. ಶಿವರಾಯರು ಬೆಳೆಬೆಳೆಯುತ್ತಾ ಗಾಂಧೀ ಪ
APA, Harvard, Vancouver, ISO, and other styles
9

ಮ.ಸು.ಕೃಷ್ಣಮೂರ್ತಿ. "ಔತ್ತರೇಯ ಸಂತರ ಮೇಲೆ ವೀರಶೈವ ಪ್ರಭಾವ". AKSHARASURYA 04, № 03 (2024): 01 to 36. https://doi.org/10.5281/zenodo.12701300.

Full text
Abstract:
ಬಹುಸಾಂಸ್ಕೃತಿಕ ಸಂಬಂಧಗಳ ಸಂಶೋಧಕ-ಸಾಧಕರು ಮ.ಸು.ಕೃಷ್ಣಮೂರ್ತಿ ಮನುಕುಲವನ್ನು ಇಡಿಯಾಗಿ ಕಾಣುವ ಮನಸ್ಸು, ಕನ್ನಡ-ಹಿಂದಿ ಭಾಷೆ-ಸಾಹಿತ್ಯಗಳ ಸೇತುವೆ, ಎರಡು ಭಾಷೆಗಳಲ್ಲೂ ಬರೆದ ಸವ್ಯಸಾಚಿ, ಬಹುಪ್ರಕಾರಗಳ ಸಾಹಿತ್ಯಕೃಷಿಕ, ಭಾರತೀಯ ಅಧ್ಯಾತ್ಮ ಪರಂಪರೆಯ ಮಹಾಶೋಧಕ ಮೊದಲಾದ ಪ್ರಸಿದ್ಧಿಗೆ ಭಾಜನರಾದ ಸಾಹಿತಿ ಮ.ಸು.ಕೃಷ್ಣಮೂರ್ತಿ ಅವರು. ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿರುವ ಶ್ರೀಯುತರ ಒಂದೊಂದು ಪುಸ್ತಕವೂ ಇವರ ಆಳವಾದ ವಿದ್ವತ್ತಿಗೆ ಸಾಕ್ಷಿಯಾಗಿವೆ. ಕಾದಂಬರಿ, ಕವಿತೆ, ಜೀವನ ಚರಿತ್ರೆ, ಸಣ್ಣಕಥೆ, ನಾಟಕ, ಲಲಿತ ಪ್ರಬಂಧ, ವಚನಗಳು, ಮಕ್ಕಳ ಸಾಹಿತ್ಯ, ಸಂಪಾದನೆ, ಸಂಶೋಧನೆ - ಈ ಎಲ್ಲ ಕ್ಷೇತ್ರಗಳನ್ನು ಸಮೃದ್ಧಗೊಳಿಸುವುದರ ಜೊತೆಗೆ ಎಂ.ಎಸ್.ಕೆ.. ಅವರು ಹಿಂದಿಯಿಂದ ಹಾಗೂ ಇಂಗ್ಲಿಷ್‌ನಿಂದ ಕನ್ನಡಕ್ಕೆ ವಿಪುಲವಾಗಿ ಅನುವಾದಿಸಿದ್ದಾರೆ;
APA, Harvard, Vancouver, ISO, and other styles
10

ಎಸ್., ಎಸ್. ಹಿರೇಮಠ, та ಭೈರಪ್ಪ ಎಂ. "ಕರ್ನಾಟಕದಲ್ಲಿ ದಲಿತರು". AKSHARASURYA JOURNAL 04, № 04 (2024): 01 to 44. https://doi.org/10.5281/zenodo.13283983.

Full text
Abstract:
<strong>ನೆಲಮೂಲ ಸಂಸ್ಕೃತಿಯ ಮಹಾಶೋಧಕರಾಗಿ ಪ್ರೊ.ಎಸ್.ಎಸ್.ಹಿರೇಮಠರ ಕಾಯಕ</strong> ನೆಲಮೂಲ ಸಂಸ್ಕೃತಿಯ ಜಾಡಿನಲ್ಲಿ ಸಂಶೋಧನೆಯನ್ನು ಕೈಗೊಂಡು ಬಹುತ್ವ ಭಾರತ ಹಾಗೂ ದಲಿತ ಸಂಸ್ಕೃತಿಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮಹಾಶೋಧಕರಲ್ಲಿ ಪ್ರೊ.ಎಸ್.ಎಸ್.ಹಿರೇಮಠ ಅವರು ಪ್ರಾತಃಸ್ಮರಣೀಯರಾಗಿದ್ದಾರೆ. ತಮ್ಮ ಅಧ್ಯಾಪನ ಮತ್ತು ಸಂಘಟನಾ ಕಾಯಕದ ಮೂಲಕ ಜನಪರ ಮನಸುಗಳನ್ನು ರೂಪಿಸಿದ ಕ್ರಾಂತಿಕಾರಿಯೂ ಆಗಿದ್ದ ಹಿರೇಮಠ ಮೇಷ್ಟ್ರು ಸಂಶೋಧನಾ ಕಾಯಕದ ಮೂಲಕ ಸೀಮಿತ ಬೌದ್ಧಿಕ ಹಾಗೂ ಸಾಂಸ್ಕೃತಿಕ ಸೀಮೆಗಳನ್ನು ಬಹುವಾಗಿ ವಿಸ್ತರಿಸಿಕೊಟ್ಟಿದ್ದಾರೆ. ಆದಿಮ ನೆಲೆಯಿಂದ ಹಿಡಿದು ಆಧುನಿಕ ನೆಲೆಯ ಸಾಂಸ್ಕೃತಿಕ ಸಂಗತಿಗಳ ವರೆಗೂ ಆಳವಾದ ಸಂಶೋಧನೆಯನ್ನು ಕೈಗೊಂಡ ಹಿರೇಮಠರು ಲೋಕಮುಖೀ ಒಳಹರವಿನ ಅನೇಕ ಸೂಕ್ಷ್ಮಗಳನ್ನು ನಿಕಷಕ್ಕೆ ಒಡ್ಡಿದ್ದಾರೆ; ನೆಲದರಿವಿನ ಸೀಮ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!