Academic literature on the topic 'ಗ್ರಾಮೀಣ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಗ್ರಾಮೀಣ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಗ್ರಾಮೀಣ"

1

ಬಸೀರಾಬಾನು, ನಿಡಗುಂದಿ. "ಆಯಗಾರಿಕೆ ಮತ್ತು ಹರಿಜನರು (ಛಲವಾದಿಗರು): ವಿಜಯಪುರ ಜಿಲ್ಲೆ ಅನುಲಕ್ಷಿಸಿ". AKSHARASURYA JOURNAL 06, № 05 (2025): 17 to 24. https://doi.org/10.5281/zenodo.15504155.

Full text
Abstract:
ಕೃಷಿ ಭಾರತೀಯ ಗ್ರಾಮಗಳ ಪ್ರಧಾನ ವೃತ್ತಿಯಾಗಿದ್ದು, ಜನಸಂಖ್ಯೆಯ ಬಹುತೇಕ ಭಾಗ ವರ್ಷವಿಡೀ ಕೃಷಿಯಲ್ಲಿಯೇ ತೊಡಗಿರುತ್ತದೆ. ಗ್ರಾಮ ಜೀವನವು ಪರಸ್ಪರಾವಲಂಬಿಯಾಗಿ, ಹಲವಾರು ವಿಶಿಷ್ಟ ಸೇವಾ, ವಿನಿಮಯ ಮತ್ತು ಸಾಂಸ್ಕೃತಿಕ ವೈಶಿಷ್ಟ್ಯಗಳ ಸಂಗಮವಾಗಿದೆ. ರೈತರು ಒಕ್ಕಲುತನದ ಜೊತೆಗೆ-ಬಡಿಗೇರರು ಬಡಗಿತನ, ಕಮ್ಮಾರರು ಕಮ್ಮಾರಿಕೆ, ಕುಂಬಾರರು ಕುಂಬಾರಿಕೆ, ನೇಕಾರರು ನೇಕಾರಿಕೆ, ಮಡಿವಾಳರು ಬಟ್ಟೆಗಳನ್ನು ಶುಚಿಮಾಡಿಕೊಡುವುದು, ಚಮ್ಮಾರರು ಚಮ್ಮಾರಿಕೆ ಇಂತಹ ವಿವಿಧ ಕಾಯಕಗಳಲ್ಲಿ ನಿರತರಾಗಿದ್ದಾರೆ. ಹಣದ ಚಲಾವಣೆ ಅಧಿಕೃತವಾಗಿ ಆರಂಭವಾದ ಸಂದರ್ಭದಲ್ಲಿಯೂ ಸಹ, ಕೃಷಿಕರು ಬೆಳೆಯುವ ದವಸಧಾನ್ಯಗಳು ತಮಗೆ ಬೇಕಾದ ಬಟ್ಟೆ-ಬರೆ, ಪಾತ್ರೆ ಪಗಡೆ ಮತ್ತು ಸೇವೆಗೆ ಪ್ರತಿಫಲವಾಗಿ ನೀಡುವ ಪರಿಪಾಟ ಗ್ರಾಮೀಣ ಪ್ರದೇಶದಲ್ಲಿ ಬೆಳೆದುಬಂದಿದೆ. ಅಂತಹ ವಿಶಿಷ್ಟ ಸೇವೆಗಳನ್ನು ಸ
APA, Harvard, Vancouver, ISO, and other styles
2

ಡಾ., ಶರತ್. ಎ.ಎಂ, ಎಂ ಎಸ್ ಮಂಜುನಾಥ್ ಡಾ. та ಕೆ ವಿ ವಿನಂತಿ. "ಗ್ರಾಮೀಣ ಅಭಿವೃದ್ಧಿಯಲ್ಲಿ ಮಹಾತ್ಮಗಾಂಧೀ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಪಾತ್ರ". International Journal of Advance and Applied Research 4, № 16 (2023): 121–31. https://doi.org/10.5281/zenodo.7939987.

Full text
Abstract:
ಭಾರತ ಒಂದು ಹಳ್ಳಿಗಳ ದೇಶ. ಇಲ್ಲಿ ಸುಮಾರು ಐದು ಲಕ್ಷಕ್ಕಿಂತಲೂ ಅಧಿಕ ಹಳ್ಳಿಗಳಿವೆ. 2001 ರ ಪ್ರಕಾರ ಸುಮಾರು 742 ದಶಲಕ್ಷ ಜನರು ಅಂದರೆ, ಶೇಕಡ 72.2ಕ್ಕಿಂತಲೂ ಅಧಿಕ ಜನರು ಗ್ರಾಮಾಂತರ ಪ್ರದೇಶಗಳಲ್ಲಿ ವಾಸವಾಗಿದ್ದಾರೆ, ಕಳೆದ ಐದು ದಶಕಗಳ ಅಭಿವೃದ್ಧಿಯ ಕಾರ್ಯಕ್ರಮಗಳು ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ನಿವಾರಿಸುವಲ್ಲಿ ವಿಫಲಗೊಂಡಿದ್ದು, ಗ್ರಾಮೀಣ ಭಾರತ ಹಲವು ಸಮಸ್ಯೆಗಳ ಆಗರವಾಗಿಯೇ ಉಳಿದುಕೊಂಡಿದೆ. ಬಡತನ, ನಿರುದ್ಯೋಗ, ಮೂಲಭೂತ ಸೌಕರ್ಯಗಳ ಅಜ್ಞಾನ, ಮುಂತಾದ ಸಮಸ್ಯೆಗಳು ಗ್ರಾಮೀಣ ಭಾರತ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಾಗಿವೆ. ಗ್ರಾಮೀಣ ಜನರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಬಡತನ ಬಹುಮುಖ್ಯ ಪಾತ್ರ ವಹಿಸುತ್ತದೆ. ಬಡತನ ಎಂಬುದು ಜನರ ಭರವಸೆ ರಹಿತ ನಿಕೃಷ್ಟ ಜೀವನದ ಪರಿಸ್ಥಿತಿಯಾಗಿದೆ. ಸಮಾಜದ ಒಂದು ವರ್ಗದ ಜನರು ತಮ್ಮ ಮೂಲವಶ್
APA, Harvard, Vancouver, ISO, and other styles
3

ವೆಂಕಟೇಶ, ಪಿ. "ರಾಘವೇಂದ್ರ ಪಾಟೀಲರ 'ತೇರು' ಕಾದಂಬರಿಯ ಮೌಲ್ಯಯುತ ವಿವೇಚನೆ". AKSHARASURYA JOURNAL 06, № 06 (2025): 97 to 103. https://doi.org/10.5281/zenodo.15581066.

Full text
Abstract:
ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾದ ರಾಘವೇಂದ್ರ ಪಾಟೀಲರು ಅಪ್ಪಟ ಗ್ರಾಮೀಣ ಪ್ರತಿಭೆ. ಗ್ರಾಮ ಬದುಕಿನ ಅನನ್ಯ ಅನುಭವಗಳಿಗೆ ಸಾಹಿತ್ಯದ ಆಧುನಿಕ ಚಿಂತನಾ ಮಾರ್ಗಗಳನ್ನು ಬೆಸೆದವರು. ಇವರು ವೃತ್ತಿಯಿಂದ ಪ್ರಾಣಿಶಾಸ್ತ್ರ ಪ್ರಾಧ್ಯಾಪಕರಾಗಿದ್ದರೂ ತಮ್ಮ ಮೂಲ ಸಾಹಿತ್ಯಿಕ ಪ್ರವೃತ್ತಿಯನ್ನು ಉಳಿಸಿ ಬೆಳೆಸಿಕೊಂಡು ಬಂದು ಅದರಲ್ಲಿ ಅತ್ಯುಚ್ಚ ಸಾಧನೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಾವ್ಯ ರಚನೆಯ ಕ್ಷೇತ್ರದಲ್ಲಿ ಕೈ ಆಡಿಸಿದರೂ, ಕಥೆ-ಕಾದಂಬರಿಗಳ ಕ್ಷೇತ್ರವನ್ನು ಆಪ್ತವಾಗಿ ಅಪ್ಪಿಕೊಂಡ ಅವರು ಕನ್ನಡ ನಾಡಿನ ಪ್ರಮುಖ ಕಥೆಗಾರರಾಗಿ, ಕಾದಂಬರಿಕಾರರಾಗಿ ಮನ್ನಣೆಯನ್ನು ಪಡೆದುಕೊಂಡಿದ್ದಾರೆ. ವಸ್ತು ವೈವಿಧ್ಯ ಮತ್ತು ಭಾಷಿಕ ವೈಶಿಷ್ಯಗಳಿಂದ ಒಂದು ರೀತಿಯ ಅನನ್ಯತೆಯನ್ನು ಮೆರೆದಿದ್ದಾರೆ. ಪಾಟೀಲರ ಸೃಜನಶೀಲ ಸಂವೇದನೆಯ ಮುಪ್ಪುರಿಗೊಂಡು ವಿಶಿಷ್ಟ ರೀತ
APA, Harvard, Vancouver, ISO, and other styles
4

ಚೆಲುವರಾಜು. "ಮಂಟೇಸ್ವಾಮಿ ಮತ್ತು ಅನನ್ಯ ಭಕ್ತಿ ಭಾವದ ದೊಡ್ಡಮ್ಮ ತಾಯಿ". AKSHARASURYA JOURNAL 03, № 04. SPECIAL ISSUE. (2024): 139 to 147. https://doi.org/10.5281/zenodo.10929889.

Full text
Abstract:
ಶಿಕ್ಷಣವಿಲ್ಲದ ನಮ್ಮ ಗ್ರಾಮೀಣ ಜನಸಾಮಾನ್ಯರ ಮಾತೇ ಜನಪದ ಎನ್ನಬಹುದಾದರೂ ಈ ಪದ ಇನ್ನೂ ವಿಶಾಲವಾದ ಅರ್ಥವನ್ನು ಹೊಂದಿದೆ. ಮನುಕುಲದ ಮೊದಲ ಇತಿಹಾಸವೇ ಜನಪದ. ಗ್ರಾಮೀಣ ಜನತೆಯ ಮಾತುಕತೆ, ನಡವಳಿಕೆಗಳು, ಆಚಾರ ವಿಚಾರ, ಪದ್ಧತಿಗಳು, ನಂಬಿಕೆ, ಸಂಪ್ರದಾಯ, ಧಾರ್ಮಿಕತೆ, ತಾತ್ವಿಕ ಸಂಗತಿಗಳು ಮೊದಲಾದವುಗಳನ್ನು ಜನಪದ ಒಳಗೊಂಡು ಜಾನಪದವಾದರೆ, ಈ ಎಲ್ಲ ಸಮಸ್ತವನ್ನು ಒಳಗೊಂಡದ್ದು ಜಾನಪದ. ಜನಪದ ಮಹಾಕಾವ್ಯವು ಮೌಖಿಕ ಪರಂಪರೆಯಾಗಿದ್ದು ಸಾಂಸ್ಕೃತಿಕ ಪುರಾಣವೂ ಆಗಿದೆ. ಒಂದು ವಿಶಿಷ್ಟ ಭೂ ಪ್ರದೇಶ ಅಥವಾ ಬುಡಕಟ್ಟು ಪರಂಪರೆಯಲ್ಲಿ ಸೃಷ್ಟಿಯಾದ ಅನೇಕ ಕಥಾನಕಗಳಲ್ಲಿ ಮಂಟೇಸ್ವಾಮಿ ಜನಪದ ಕಾವ್ಯವು ತುಂಬಾ ಮಹತ್ವದ್ದು. ಜನಪದ ಸಾಹಿತ್ಯ ಪ್ರಕಾರಗಳಲ್ಲಿ ಜನಪದ ಕಾವ್ಯಗಳೂ ಒಂದು. ಜನಪದ ಮಹಾಕಾವ್ಯ ಆಯಾ ಕಾಲಘಟ್ಟ ಮನೋಧರ್ಮಗಳ ಹಿನ್ನೆಲೆಯಲ್ಲಿ ಹುಟ್ಟುತ್ತವೆ. ಜನಪದ
APA, Harvard, Vancouver, ISO, and other styles
5

ಎನ್, ಡಾ ಗಂಗಾಧರ ರೆಡ್ಡಿ, ಡಾ ಲೋಕೇಶ ಎಂ.ಯು та ಶ್ವೇತಾ ಜಿ. "ಗ್ರಾಮೀಣ ಜನರ ಸಾಮಾಜಿಕ ಜೀವನದ ಮೇಲೆ ಮರಳು ಗಣಿಗಾರಿಕೆಯ ಪ್ರಭಾವ". International Journal of Kannada Research 11, № 2 (2025): 123–31. https://doi.org/10.22271/24545813.2025.v11.i2b.1117.

Full text
APA, Harvard, Vancouver, ISO, and other styles
6

ಮಲ್ಲಿಕಾರ್ಜುನ, ಎಂ.ಸಿ. "ಸರ್ವಜ್ಞನ ವಚನಗಳಲ್ಲಿ ಕೃಷಿವಿಜ್ಞಾನ". AKSHARASURYA 06, № 02 (2025): 124 to 132. https://doi.org/10.5281/zenodo.15124134.

Full text
Abstract:
ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣ ಸನ್ನಿವೇಶದ ಪ್ರಭಾವದಿಂದಾಗಿ ಗ್ರಾಮೀಣ ಜನತೆ ಮತ್ತು ಯುವಕರು ಕೃಷಿಯಿಂದ ವಿಮುಖರಾಗಿ ನಗರ ಬದುಕಿಗೆ ಆಕರ್ಷಿತರಾಗಿ ನಗರಗಳನ್ನು ಸೇರುತ್ತಿದ್ದಾರೆ. ಇನ್ನೂ ಕೆಲ ಪ್ರಯೋಗಶೀಲ ಯುವ ಮನಸ್ಸುಗಳು, ಇಂಜಿನಿಯರ್‌ಗಳು ಕೃಷಿಗೆ ಆಕರ್ಷಿತರಾಗಿ ಹಳ್ಳಿಗಳಿಗೆ ಬಂದು ನೆಲೆಸಿ, ಕೃಷಿಯಲ್ಲಿ ಅನೇಕ ಪ್ರಯೋಗಗಳನ್ನು ನಡೆಸಿ ಯಶಸ್ವಿಯಾಗುತ್ತಿದ್ದಾರೆ. ಇಂಥ ಸಂದಿಗ್ಧ ಸ್ಥಿತಿಯಲ್ಲಿ ನಮ್ಮ ಯುವಕರು ಮತ್ತು ಗ್ರಾಮೀಣ ಜನತೆ ಹೆಜ್ಜೆಹಾಕುತ್ತಿದ್ದಾರೆ. ನಮ್ಮ ಹಳ್ಳಿಗಳಲ್ಲಿ ಬಹುಪಾಲು ಕೂಲಿಕಾರ್ಮಿಕರಿಲ್ಲದೆ, ಕೆಲ ಕುಟುಂಬದಲ್ಲಿ ಸದಸ್ಯರೂ ಇಲ್ಲದೆ ಇಂದು ನಮ್ಮ ಹಳ್ಳಿಗಳು ವೃದ್ಧರ ಆಶ್ರಯ ತಾಣಗಳಾಗಿ ಮಾರ್ಪಡುತ್ತಿವೆ. ಇಂದು ಕೃಷಿಯನ್ನು ಉಳಿಸಿಕೊಳ್ಳುವುದು ನಮ್ಮ ಹಳ್ಳಿಗಳ ಅಸ್ತಿತ್ವದ ಪ್ರಶ್ನೆಯಾಗಿ ಕಾಡುತ್ತಿದೆ. ನಮ್ಮ ಜನ
APA, Harvard, Vancouver, ISO, and other styles
7

ಕೆ.ಎಲ್., ಗುಡಿಮನಿ. "ಭಾರತೀಯ ಸಂಸ್ಕೃತಿಯಲ್ಲಿ ಮಣ್ಣಿನ ಹಬ್ಬಗಳ ಮಹತ್ವ". AKSHARASURYA 06, № 02 (2025): 133 to 140. https://doi.org/10.5281/zenodo.15124158.

Full text
Abstract:
ಭರತಭೂಮಿಯನ್ನು ಹಬ್ಬಗಳ ನಾಡು ಎಂದು ಕರೆಯಬಹುದಾಗಿದೆ. ಗ್ರಾಮೀಣ ಹಬ್ಬಗಳ ರಾಷ್ಟ್ರವಾಗಿರುವುದರಿಂದ ಋತುಮಾನ, ಸುಗ್ಗಿ, ಮಳೆ ಮತ್ತು ಹುಣ್ಣಿಮೆಯಂತಹ ದಿನಗಳಲ್ಲಿ ಹಬ್ಬಗಳನ್ನು ಹರುಷದಿಂದ ಆಚರಿಸುವ ಸಂಪ್ರದಾಯ ಇನ್ನೂ ಜೀವಂತವಾಗಿದೆ. ವಿಭಿನ್ನ ಸಂಸ್ಕೃತಿ, ಭಾಷೆ ಮತ್ತು ಧರ್ಮಗಳ ಸಮ್ಮಿಲನಗೊಂಡಿರುವ ಈ ನಾಡಿನಲ್ಲಿ ಕಾಲಮಾನಕ್ಕನುಸಾರ ಇಲ್ಲಿಯ ಜನರು ಮಣ್ಣನ್ನೇ ನಂಬಿ, ಮಣ್ಣೇ ದೇವರೆಂದು ಬಗೆದು ದೈವತ್ವದ ಭಾವದಲ್ಲಿ ಬದುಕುತ್ತಿದ್ದಾರೆ. ಮಣ್ಣಿನೊಂದಿಗೆ ಅವಿನಾಭಾವ ಬಾಂಧವ್ಯ ಹೊಂದಿದಂತಹ ನಮ್ಮ ಜನಪದರು ಕಾರಹುಣ್ಣಿಮೆ, ಗುಳ್ಳವ್ವನ ಪೂಜೆ, ನಾಗರಪಂಚಮಿ, ಗಣೇಶ ಚವತಿ, ಜೋಕುಮಾರ, ವಿಜಯದಶಮಿ, ಶಿಗವ್ವ-ಗೌರವ್ವ, ದೀಪಾವಳಿ, ಭಾರತ ಹುಣ್ಣಿಮೆ, ಶಿವರಾತ್ರಿ, ಹೋಳಿ ಹುಣ್ಣಿಮೆಯಂತಹ ಹಬ್ಬಗಳನ್ನು ಆಚರಣೆಗೈಯುತ್ತಾ ಬಂದಿರುವ ನಾಡಿನ ಭವ್ಯ ಸಾಂಸ್ಕೃತಿಕ ವೈವಿಧ್ಯತ
APA, Harvard, Vancouver, ISO, and other styles
8

ಬಸವರಾಜ, ಬಾರಕೇರ. "ಶತಕಗೈದ ತಡಹಾಳ ಸಹಕಾರಿ ಸಂಘ". AKSHARASURYA 06, № 02 (2025): 155 to 158. https://doi.org/10.5281/zenodo.15124216.

Full text
Abstract:
ಜನರ ಸೇವೆಯೇ ಜನಾರ್ಧನನ ಸೇವೆ ಎಂಬಂತೆ ಪ್ರಾಚೀನ ಕಾಲದಿಂದಲೂ ಭಾರತ ಸೇವೆಯಲ್ಲಿ ಎತ್ತಿದ ಕೈ. ಅಂತೆಯೇ ಕರ್ನಾಟಕದಲ್ಲಿಯೂ ಕೂಡಾ ಸಹಕಾರ ಸಂಘಗಳು ಸ್ವಾತಂತ್ರ್ಯಪೂರ್ವದಿಂದಲೂ ಸೇವೆಗೆ ಸಿದ್ಧವಾಗಿವೆ. ಅನೇಕ ಬಡ ಮತ್ತು ಮಧ್ಯಮ ವರ್ಗದ ಜನರು ಹಾಗೂ ಅಂಚೀಕರಣಗೊಂಡ ಸಮೂಹಗಳು ಇದರ ಲಾಭ ಪಡೆದುಕೊಳ್ಳುತ್ತಿವೆ. ಗದಗ ಜಿಲ್ಲೆಯ ಕಣಗಿನಹಾಳದಲ್ಲಿ ಇಡೀ ಭಾರತದಲ್ಲಿಯೇ ಪ್ರಥಮ ಕೃಷಿಪತ್ತಿನ ಸಹಕಾರಿ ಸಂಘ ಸ್ಥಾಪನೆಯಾಯಿತು. ರೈತರ ಏಳಿಗೆ ಬಯಸಲು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಗ್ರಾಮದಲ್ಲಿ 1922ರಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಸ್ಥಾಪನೆಯಾಯಿತು. ಇಂದು ಅನೇಕ ರೀತಿಯ ಆರ್ಥಿಕ ಸಾಮಾಜಿಕ ಸರಕಾರಿ ಯೋಜನೆಗಳ ಸಹಾಯವನ್ನು ಗ್ರಾಮೀಣ ಜನರಿಗೆ ನೀಡುವಲ್ಲಿ ಯಶಸ್ವಿಯಾದ ಕೃಷಿಪತ್ತಿನ ಸಹಕಾರಿ ಸಂಘದ ಕುರಿತಾದ ಮಾಹಿತಿ ಪ್ರಸ್ತುತ ಲೇಖನದಲ
APA, Harvard, Vancouver, ISO, and other styles
9

ತಿಮ್ಮೇಗೌಡ, ಬಿ.ಪಿ. "ರಾಮನಗರ ತಾಲ್ಲೂಕಿನ ಜನಪದ ಗದ್ಯ ಸಾಹಿತ್ಯ: ಒಂದು ಅವಲೋಕನ". Aksharasurya Journal 05, № 05 (2025): 94 to 107. https://doi.org/10.5281/zenodo.14619600.

Full text
Abstract:
ಪರಂಪರಾಗತವಾಗಿ ಬಾಯಿಂದ ಬಾಯಿಗೆ ಬಂದ ಶಾಬ್ದಿಕ ಅಭಿವ್ಯಕ್ತಿಯನ್ನು ಜನಪದ ಸಾಹಿತ್ಯ ಎಂದು ಕರೆಯಬಹುದು. ಜನಪದ ಸಾಹಿತ್ಯ ಎಂಬುದು ʼಜನಪದರು ದಿನನಿತ್ಯದ ಕಾಯಕದಿಂದ ವಾಸಿಸುವ ಪರಿಸರದಿಂದ ಬದುಕಿನ ಪಲ್ಲಟಗಳು, ಹತಾಶೆ, ನೋವು ಸಿಟ್ಟು ಸೆಡವುಗಳಿಂದ ರೂಪುಗೊಂಡಿರುವಂತದ್ದು. ಜನಪದ ಸಾಹಿತ್ಯ ಬೇರೆಯಲ್ಲ ಇವರ ಬದುಕು ಬೇರೆಯಲ್ಲʼ ಎಂಬುದು ಗಮನಾರ್ಹ ವಿಚಾರವಾಗಿದೆ. ಜನಪದರಲ್ಲಿ ಪದ್ಯಸಾಹಿತ್ಯದಷ್ಟೇ ಗದ್ಯಸಾಹಿತ್ಯವು ಕೂಡಾ ನಿತ್ಯದಲ್ಲಿ ಬಳಕೆಯಾಗುವಂತದ್ದು. ಜನಪದ ಸಾಹಿತ್ಯ ಪ್ರಕಾರದಲ್ಲಿ ಗದ್ಯಸಾಹಿತ್ಯವು ಹಲವು ಆಯಾಮಗಳನ್ನು ಒಳಗೊಂಡಿರುವಂತದ್ದು. ಇಂತಹ ಸಾಹಿತ್ಯದಲ್ಲಿ ಗಾದೆಗಳು ಒಗಟುಗಳು, ಒಡಪುಗಳು, ಕಥೆಗಳು ಇತ್ಯಾದಿಗಳನ್ನು ಕಾಣಬಹುದು. ಪ್ರಸ್ತುತ ಲೇಖನದಲ್ಲಿ ರಾಮನಗರ ತಾಲ್ಲೂಕಿನಲ್ಲಿ ಪ್ರಚಲಿತದಲ್ಲಿರುವ ಜನಪದ ಗದ್ಯ ಸಾಹಿತ್ಯವನ್ನು ಸಂಕ್ಷಿಪ್ತವಾಗಿ
APA, Harvard, Vancouver, ISO, and other styles
10

ಶರಣಪ್ಪ, ಆಡಕಾರ. "ವರ್ಗ ಸಂಘರ್ಷದ ನೆಲೆಯಲ್ಲಿ ಚಂದ್ರಶೇಖರ ಕಂಬಾರರ ನಾಯೀಕತೆ". AKSHARASURYA JOURNAL 06, № 01 (2025): 56 to 63. https://doi.org/10.5281/zenodo.14961420.

Full text
Abstract:
ಚಂದ್ರಶೇಖರ ಕಂಬಾರ ಅವರ ನಾಟಕಗಳು ಗ್ರಾಮೀಣ ಪ್ರದೇಶದಲ್ಲಿ ಕಂಡುಬರುವ ಜಮೀನ್ದಾರಿ ವ್ಯವಸ್ಥೆಯಲ್ಲಿನ ಕ್ರೌರ್ಯ, ಪೊಳ್ಳುವ್ಯಕ್ತಿತ್ವ, ಗೌಡನ ನೀರ್ವಿರ್ಯತನವನ್ನು ಹೆಚ್ಚು ಅನಾವರಣಗೊಳ್ಳಿಸುತ್ತವೆ. ಶ್ರೀಮಂತಿಕೆಯ ಸೊಕ್ಕಿನಲ್ಲಿರುವ ಗೌಡ ಊರಿನಲ್ಲಿನ ಹೆಣ್ಣುಮಕ್ಕಳನ್ನು ಅನುಭವಿಸುವೆ ಎಂಬ ಭ್ರಮಾ ಲೋಕದಲ್ಲಿ ಬದುಕು ಸಾಗಿಸುವಂತವನು. ಅಂತಹ ಗೌಡ ಶಾರಿಯಂತಹ ಹೆಣ್ಣನ್ನು ಭೋಗಿಸಬೇಕೆಂದು ಮನೆಗೆ ಕರೆ ತಂದು ಅವಳು ಆ ಮನೆಯ ಆಳು ಮಗನೊಟ್ಟಿಗೆ ಓಡಿ ಹೋಗುವ ವಿಷಯವನ್ನು ಕಂಬಾರರ ನಾಯಿಕತೆ ಚಿತ್ರಿಸುತ್ತದೆ. ಇಲ್ಲಿ ಸೋಮಣ್ಣನು ಕಾಲಿನಿಂದ ತೋರಿಸಿದ ಕೆಲಸವನ್ನು ತಲೆ ಮೇಲೆ ಹೊತ್ತು ಮಾಡುತ್ತಿದ್ದ ನಾಯಿಮಗ, ಶಾರಿಯ ಮಾತಿಗಳಿಂದ ಪ್ರೇರಣೆ ಪಡೆದು ಅವಳನ್ನು ಕಾಪಾಡುವ ನೆಪದಲ್ಲಿ ಸೋಮಣ್ಣನಿಂದ ಸ್ವಾತಂತ್ರ್ಯ ಪಡೆದುಕೊಳ್ಳುತ್ತಾನೆ. ಶಾರಿ ಇಲ್ಲಿ ಒಂದು ಸಮುದಾಯದ ಉದ
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!