Academic literature on the topic 'ಜೀವನ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಜೀವನ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಜೀವನ"

1

ಸುಮಾ, ಆರ್. "ಮೀಮಾಂಸೆ: ಜೀವನ ಮತ್ತು ಕಾವ್ಯ". AKSHARASURYA JOURNAL 06, № 06 (2025): 72 to 79. https://doi.org/10.5281/zenodo.15581023.

Full text
Abstract:
ಮೀಮಾಂಸೆ ಯಾವುದೇ ವಿಷಯದ ವಿಚಾರಪೂರ್ಣ ಚಿಂತನೆ, ತಾರ್ಕಿಕ ತೀರ್ಮಾನ, ವಿಮರ್ಶೆ, ಚರ್ಚೆ, ವಿಶ್ಲೇಷಣೆ ಇತ್ಯಾದಿಯಾಗಿ ಅರ್ಥೈಸಲ್ಪಡುತ್ತದೆ. ಸಹೃದಯ ಓದುಗರಿಗೆ ತಿಳಿದಿರುವಂತೆ ಕಾವ್ಯ ಮೀಮಾಂಸೆ ಚಿರಪರಿಚಿತ. ಆದರೆ ಜೀವನ ಮೀಮಾಂಸೆ.. ಅಂತರ್ಗತ. ಜೀವನವು ಹಲವು ಮುಖಗಳನ್ನು ಹೊಂದಿದ ಜೈವಿಕ ಜಗತ್ತಿನ ವ್ಯಾಪಾರ. ಹುಟ್ಟು-ಸಾವುಗಳ ನಡುವಿನ ಅಭಿವೃದ್ಧಿ ಮತ್ತು ಹೋರಾಟ. ‘ಬದುಕು ಜಟಕಾ ಬಂಡಿ ವಿಧಿ ಅದರ ಸಾಹೇಬ, ಮದುವೆಗೊ, ಮಸಣಕೋ ಕರೆದಲ್ಲಿಗೆ ಹೋಗೆಂದ ಮಂಕುತಿಮ್ಮ’, ‘ಇರುವ ಭಾಗ್ಯವ ನೆನೆದು ಬಾರೆನೆನ್ನದಿರು, ಹರುಷಕ್ಕಿದೆ ದಾರಿ’, ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿಯುವುದೇ ಜೀವನ – ಎಂಬುದಾಗಿ ಹೇಳಿ ಜೀವನವನ್ನು ಮೀಮಾಂಸೆಗೆ ಒಳಪಡಿಸಿದ್ದಾರೆ.ಕಾವ್ಯ ಮೀಮಾಂಸೆ ಮತ್ತು ಜೀವನ ಮೀಮಾಂಸೆಯ ನಡುವಿನ ಸಂಬಂಧಗಳ ಬಗ
APA, Harvard, Vancouver, ISO, and other styles
2

ಗೀತಾಲಕ್ಷ್ಮಿ, ಎಸ್.ಎನ್. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 27 to 41. https://doi.org/10.5281/zenodo.15490828.

Full text
Abstract:
ʼʼವಚನಕಾರರು ಮೌಲ್ಯಗಳಿಗಾಗಿಯೇ ಬದುಕಿದವರು”. ನೆಡೆ-ನುಡಿಯ ಸಮನ್ವಯದ ಅಗತ್ಯತೆಯನ್ನು ಸಾರಿದ್ದಾರೆ. ನಮ್ಮ ನುಡಿಯು ಸತ್ಯಶುದ್ಧವಾಗಿರಬೇಕು, ಪಾರದರ್ಶಕವಾಗಿರಬೇಕು, ಪ್ರಕಾಶಮಾನವಾಗಿರಬೇಕು. ಮನವನ್ನು ಮುಟ್ಟುವಂತಿರಬೇಕು. ಸಕಲಜೀವಿಗಳಲ್ಲಿ ಮನುಷ್ಯ ಮಾತ್ರ ಜೀವನ ಮೌಲ್ಯಗಳನ್ನಳವಡಿಸಿಕೊಳ್ಳಲು ಸಾಧ್ಯ. ಮೌಲ್ಯಗಳಿಂದಲೇ ಜೀವನ ಸಾರ್ಥಕವಾಗುತ್ತದೆ. ಈ ಹಿನ್ನಲೆಯಲ್ಲಿ ಮೌಲ್ಯಗಳು, ಬದುಕಿಗೆ ಅನಿವಾರ್ಯವಾಗಿವೆ. ಸತ್ಯ, ಅಹಿಂಸೆ, ನಿಸ್ವಾರ್ಥ, ಪ್ರೀತಿ, ತ್ಯಾಗ, ಸ್ನೇಹ, ಪ್ರಾಮಾಣಿಕತೆ ಇಂತಹ ಅನೇಕ ಜೀವನ ಮೌಲ್ಯಗಳನ್ನು ವಚನಕಾರರಲ್ಲಿ ಕಾಣಬಹುದಾಗಿದೆ. ಕಾಯಕ, ದಾಸೋಹ, ಸಾಮಾಜಿಕನ್ಯಾಯದಂತಹ ಮೌಲ್ಯಗಳನ್ನು ಶರಣರು ಹೊಸದಾಗಿ ಕಟ್ಟಿಕೊಟ್ಟಿದ್ದಾರೆ. ಜೀವ ಎಷ್ಟು ಮುಖ್ಯವೋ ಜೀವನವೂ ಅಷ್ಟೇ ಮುಖ್ಯ, ಜೀವನ ಎಷ್ಟು ಮುಖ್ಯವೋ ಜೀವನ ಮೌಲ್ಯಗಳೂ ಅಷ್ಟೇ ಮುಖ್ಯ
APA, Harvard, Vancouver, ISO, and other styles
3

ಸತ್ಯಮಂಗಲ, ಮಹಾದೇವ. "ವಚನ ಸಾಹಿತ್ಯದಲ್ಲಿ ಜೀವನಕೌಶಲ್ಯದ ಆಯಾಮಗಳು". AKSHARASURYA JOURNAL 05, № 04 (2024): 47 to 53. https://doi.org/10.5281/zenodo.14289637.

Full text
Abstract:
ಕನ್ನಡ ಸಾಹಿತ್ಯದ ಇತಿಹಾಸದಲ್ಲಿ ಜೀವನ ಕೌಶಲ್ಯಗಳನ್ನು ಬದುಕಿನ ಮೌಲ್ಯಗಳಾಗಿ ಅಳವಡಿಸಿಕೊಂಡು ‘ಅರಿತೆಡೆ ಶರಣ ಮರೆತೆಡೆ ಮಾನವ’ ಎಂಬ ಮಾತನ್ನು ಸಾಕ್ಷೀಕರಿಸುವಂತೆ ಬದುಕಿದವರು ಶಿವಶರಣರು. ವಚನ ರೂಪದಲ್ಲಿ ಬರೆದ ಅವರ ಅನುಭವದ ನುಡಿಗಳು, ಅವುಗಳಲ್ಲಿ ಅಡಗಿರುವ ಜೀವ ಕೌಶಲ್ಯಗಳನ್ನು, ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ 10 ಮುಖ್ಯವಾದ ಜೀವನ ಕೌಶಲ್ಯಗಳನ್ನು ತೌಲನಿಕವಾಗಿ ಅಧ್ಯಯನ ನಡೆಸಿ, ಜೀವನ ಕೌಶಲ್ಯಗಳನ್ನು ಒಳಗೊಂಡಿರುವ ವಚನಗಳನ್ನು ವಿಶ್ಲೇಷಿಸಲಾಗಿದೆ. ವಚನಗಳ ಅರ್ಥ, ವ್ಯಾಪ್ತಿ ಮತ್ತು ದೃಷ್ಟಿಕೋನ ವಿಶಾಲವಾದದ್ದು ಮನೋವೈಜ್ಞಾನಿಕವಾಗಿ ಅಧ್ಯಯನ ನಡೆಸಿದಾಗ ಅದು ಸಮುದ್ರದ ಅಲೆಗಳಂತೆ ಭಿನ್ನವೂ ಮತ್ತು ವೈವಿದ್ಯಪೂರ್ಣವೂ ಆದ ಅರ್ಥವಿವೇಚನೆಯ ಸಾಧ್ಯತೆಗಳನ್ನು ಓದುಗರಿಗೆ ತೆರೆದಿಡುವುದರ ಜೊತೆಗೆ ಇಂದಿನ ಒತ್ತಡಯುಕ್ತ ಬದುಕಿನಲ್ಲಿ ಕೌಶಲ
APA, Harvard, Vancouver, ISO, and other styles
4

ಸಂತೋಷ್‌, ಕುಮಾರ್‌ ಆರ್‌.ಎಂ. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 78 to 89. https://doi.org/10.5281/zenodo.15490942.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅಮೂಲ್ಯ ಸಂಪತ್ತಾಗಿದೆ. ಇದು 12ನೇ ಶತಮಾನದಲ್ಲಿ ಜನಿಸಿದ ವಿಶಿಷ್ಟ ಸಾಹಿತ್ಯ ಪ್ರಕಾರವಾಗಿದ್ದು, ಬಸವಾದಿ ಶರಣರು ಇದನ್ನು ಜನಸಾಮಾನ್ಯರಿಗೆ ತಲುಪುವಂತೆ ಮಾಡಿದರು. ವಚನ ಸಾಹಿತ್ಯವು ಧಾರ್ಮಿಕ, ಸಾಮಾಜಿಕ ಮತ್ತು ದಾರ್ಶನಿಕ ಚಿಂತನೆಗಳನ್ನು ಒಳಗೊಂಡಿದೆ ಮತ್ತು ಭಕ್ತಿ ಚಳವಳಿಯ ಪ್ರಮುಖ ಭಾಗವಾಗವೂ ಆಗಿದೆ. ವಚನ ಸಾಹಿತ್ಯವು ʼಸಮಾನತೆʼ, ʼಶ್ರಮʼ-ʼಕಾಯಕʼ ಮತ್ತು ʼಭಕ್ತಿʼಯ ಮಹತ್ವ, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಶರಣರು ಜಾತಿ, ಲಿಂಗ, ಆರ್ಥಿಕ ಸ್ಥಿತಿ ಮುಂತಾದ ಬೇಧಭಾವಗಳನ್ನು ತಿರಸ್ಕರಿಸಿದರು. ಅಲ್ಲದೆ ಇವರು ಜಾತಿ-ವರ್ಣಭೇದಗಳ ವಿರೋಧವಾಗಿಯೂ ಮತ್ತು ಸಮಾನತೆಗೆ ಹೆಚ್ಚಿನ ಮನ್ನಣೆಯನ್ನು ನೀಡಿದರು.ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ಶರಣರು &ldq
APA, Harvard, Vancouver, ISO, and other styles
5

ರೇಣುತಾಕ್ಷಿ. "ಶಿಕ್ಷಣವೆಂದರೆ ಜೀವನಕ್ಕೆ ಸಿದ್ಧತೆಯಲ್ಲ, ಶಿಕ್ಷಣವೇ ಜೀವನ". AKSHARASURYA JOURNAL 06, № 05 (2025): 169 to 174. https://doi.org/10.5281/zenodo.15504563.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಅವರು ಹೇಳಿದಂತೆ, ಶಿಕ್ಷಣ ಜೀವನಕ್ಕೆ ಸಿದ್ಧತೆ ಮಾತ್ರವಲ್ಲ, ಅದು ಜೀವನವೇ ಆಗಿದೆ. ಶಿಕ್ಷಣವು ಕೇವಲ ಉದ್ಯೋಗ ಅಥವಾ ಜೀವನೋದ್ಯಮಕ್ಕೆ ಪೂರಕವಾಗಿರುವುದಷ್ಟೇ ಅಲ್ಲ, ಅದು ವ್ಯಕ್ತಿಯ ಬುದ್ಧಿ, ಚಿಂತನೆ, ವ್ಯಕ್ತಿತ್ವ ಮತ್ತು ಸಮಾಜದ ಪ್ರಗತಿಗೆ ಸಹಾಯಕವಾಗಬೇಕು. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಶಿಕ್ಷಣವು ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸುವ ಪ್ರಮುಖ ಸಾಧನವಾಗಿದೆ. ವಿದ್ಯಾಭ್ಯಾಸವು ವ್ಯಕ್ತಿಗೆ ಅರ್ಥಪೂರ್ಣ ಬದುಕನ್ನು ಕಟ್ಟಿಕೊಳ್ಳಲು, ಸ್ವತಂತ್ರವಾಗಿ ಚಿಂತಿಸಲು, ಹಾಗೂ ತಾನು ಎದುರಿಸುವ ಸವಾಲುಗಳಿಗೆ ಉತ್ತರಿಸಲು ಶಕ್ತಿಯನ್ನು ನೀಡುತ್ತದೆ. ಸಮೃದ್ಧ ಜೀವನಕ್ಕಾಗಿ ಕೇವಲ ಹಣಕಾಸಿನ ಪ್ರಗತಿಯನ್ನಷ್ಟೇ ಗಮನಿಸುವುದಕ್ಕಿಂತ, ಮಾನವೀಯತೆ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಕಾಪಾ
APA, Harvard, Vancouver, ISO, and other styles
6

., ನಾಗರಾಜು ಎಂ. "ಜೀವನ ಸಾಕ್ಷಾತ್ಕಾರಕ್ಕೆ ಇರಲಿ ನಂಬಿಕೆಯುಕ್ತ ನಡೆ". International Journal of Kannada Research 11, № 3 (2025): 01–04. https://doi.org/10.22271/24545813.2025.v11.i3a.1129.

Full text
APA, Harvard, Vancouver, ISO, and other styles
7

ವಾಣಿ, ಡಿ. ಎಸ್. "ಮಡಿವಾಳ ಮಾಚಿ ದೇವರವರ ಜೀವನ ಹಾಗೂ ಸಾಧನೆ". AKSHARASURYA JOURNAL 04, № 04 (2024): 144 to 150. https://doi.org/10.5281/zenodo.13284156.

Full text
Abstract:
ಹನ್ನೆರಡನೇ ಶತಮಾನ ಭಾರತೀಯ ಹಾಗೂ ಕರ್ನಾಟಕದ ಇತಿಹಾಸದಲ್ಲಿ ಬಹುಮುಖ್ಯ ಕಾಲಘಟ್ಟ. ಆ ಕಾಲದ ಶಿವಶರಣರು ಜೀವನದ ಹೊಸ ಮೌಲ್ಯಗಳನ್ನು ಎತ್ತಿ ಹಿಡಿದು ವರ್ಣಾಶ್ರಮ, ಧರ್ಮಗಳ ಹಂಗನ್ನು ಕಿತ್ತು ಬಿಸುಟು ಸಮತಾ ತತ್ವದ ತಳಹದಿಯ ಮೇಲೆ ಸಮಾಜವನ್ನು ನಿರ್ಮಿಸಲು ಹೆಣಗಿದವರು. ಸೃಷ್ಟಿಯಲ್ಲಿ ಎಲ್ಲರೂ ಸಮಾನರು ಮೇಲು-ಕೀಳು, ಲಕ್ಷಿತ-ಅಲಕ್ಷಿತ, ಸ್ತ್ರೀ-ಪುರುಷರೆಂಬ ಬೇಧ ಭಾವವಿಲ್ಲ ಎಂಬ ತತ್ವವನ್ನು ಬೋಧಿಸಿ ತಮ್ಮದೇ ಆದ ವಿಶಿಷ್ಟ ಧರ್ಮವನ್ನು ಬಸವಾದಿ ಪ್ರಮಥರು ಸಾಧಿಸಿದರು. ತಮ್ಮ ವೃತ್ತಿಯ ಹಿನ್ನೆಲೆಯಲ್ಲಿ ವರ್ಗ, ವರ್ಣ, ಜಾತಿಗಳಿಲ್ಲದ ಸರ್ವ ಸಮಾನತೆಯ ಹೊಸ ಸಮಾಜದ ನಿರ್ಮಾಣಕ್ಕೆ ಅವರು ಶ್ರಮಿಸಿದರು. ಅಂತಹ ವಚನಕಾರ ಮತ್ತು ಕ್ರಾಂತಿಕಾರರಲ್ಲಿ ಪ್ರಮುಖರಾದವರು ಮಡಿವಾಳ ಮಾಚಿದೇವ. ಇವರು ಬಸವಣ್ಣನಂತಹ ಮಹಾನುಭಾವರೊಂದಿಗೆ ಜೊತೆಗೂಡಿ ಸಮಾಜವನ್ನು ತಿದ್ದುವಂತಹ ಕೆ
APA, Harvard, Vancouver, ISO, and other styles
8

ಆಯ್., ಬಿ. ಸಾತಿಹಾಳ. "ರವೀಂದ್ರನಾಥ ಠಾಗೋರ್: ಜೀವನ, ಸಾಹಿತ್ಯ ಮತ್ತು ಸಂಘರ್ಷ". AKSHARASURYA JOURNAL 04, № 05 Special Issue (2024): 17 to 23. https://doi.org/10.5281/zenodo.13294279.

Full text
Abstract:
ನೊಬೆಲ್ ಸಾಹಿತ್ಯ ಪ್ರಶಸ್ತಿ ಪಡೆದ ಏಷ್ಯಾ ಖಂಡದ ಮೊದಲ ಕವಿ ರವೀಂದ್ರನಾಥ ಠಾಗೋರ್. ಗುರುದೇವ್ ಎಂಬ ಅಂಕಿತ ನಾಮದೇಯರಾದ ಇವರು ಬಂಗಾಳಿಯ ಮಹಾ ವಿದ್ವಾಂಸ ಕವಿ, ಕಾದಂಬರಿಕಾರ, ಸಂಗೀತಕಾರ ಮತ್ತು ಪ್ರಗತಿಪರ ನಾಟಕಕಾರರಾಗಿದ್ದಾರೆ. ಇವರು 19-20ನೇ ಶತಮಾನಗಳ ಸಂಧಿಕಾಲದಲ್ಲಿ ಬಂಗಾಳಿ ಸಾಹಿತ್ಯ ಮತ್ತು ಸಂಗೀತಕ್ಕೆ ಹೊಸ ರೂಪವನ್ನು ತಂದು ಕೊಟ್ಟವರಾಗಿದ್ದಾರೆ. ಇವರು ರಚಿಸಿದ ಕವನಗಳು, ಸಣ್ಣ ಕಥೆಗಳು ಮತ್ತು ಕಾದಂಬರಿಗಳು ಸಾಹಿತ್ಯಕ್ಕೆ, ಆಡುಮಾತಿನ ಪ್ರಯೋಗಕ್ಕೆ, ವಿಚಾರಶೀಲತೆಗೆ, ವಾಸ್ತವಿಕತೆಗೆ ಮತ್ತು ತತ್ವಶಾಸ್ತ್ರದ ಅವಲೋಕನಕ್ಕೆ ಸಾಣೆಯಂತಿವೆ. ಇವರು ರಚಿಸಿದ ಎರಡು ಗೀತೆಗಳು ಭಾರತ ಮತ್ತು ಬಾಂಗ್ಲಾ ದೇಶಗಳ ರಾಷ್ಟ್ರಗೀತೆಗಳಾಗಿವೆ. ಬಂಗಾಳಿ ಕಲಾ ಪ್ರಕಾರಕ್ಕೆ ಹೊಸ ಮೆರಗು ನೀಡಿದ ಠಾಗೋರ್ ಅವರ ಕಾದಂಬರಿಗಳು, ಸಣ್ಣ ಕಥೆಗಳು, ಕವನಗಳು, ನೃತ್ಯ-ನಾಟಕಗಳ
APA, Harvard, Vancouver, ISO, and other styles
9

ಬೋರಯ್ಯ, ಪಿ. ಕೆ. "ತತ್ವಪದಕಾರ ಕುರುಬರ ಲಿಂಗಯ್ಯನವರ ಜೀವನ ಮತ್ತು ಸಾಧನೆ". Aksharasurya Journal 05, № 05 (2025): 63 to 70. https://doi.org/10.5281/zenodo.14619536.

Full text
Abstract:
ಚಿತ್ರದುರ್ಗ ಜಿಲ್ಲೆ ಹಾಗೂ ತಾಲ್ಲೂಕಿನ ತುರುವನೂರು ಗ್ರಾಮದಲ್ಲಿ ವೀರಪ್ಪ ಮತ್ತು ಮಲ್ಲಮ್ಮ ಎಂಬ ಇಬ್ಬರು ದಂಪತಿಗಳಿಗೆ ಮಗನಾಗಿ ಹುಟ್ಟಿ, ಬಾಲ್ಯದಿಂದಲೂ ಕುತೂಹಲಕಾರಿಯಗಿ ಬೆಳೆದ ಕುರುಬರ ಲಿಂಗಯ್ಯನವರು ತಮ್ಮ ಹದಿನಾಲ್ಕನೇ ವಯಸ್ಸಿನಲ್ಲಿ “ಮಾರೀಜಾತ್ರೆ” ಎಂಬ ಕೃತಿಯನ್ನು ಬರೆಯುವುದರ ಮೂಲಕ ಸಾಮಾಜಿಕ ಕ್ರಾಂತಿಯನ್ನುಂಟು ಮಾಡಿದ್ದಾರೆ. ಆಗಿನ ಕಾಲದಲ್ಲಿ ಕೆ.ಎಲ್.ಎಸ್. ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಶ್ರೇಣಿಗಳಿಸಿ ಜಿಲ್ಲಾ ವಿದ್ಯಾಧಿಕಾರಿಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಪ್ರಶಂಸೆಗೆ ಪಾತ್ರರಾದರು. ಸರ್ಕಾರಿ ಕೆಲಸವನ್ನು ಗಿಟ್ಟಿಸಿಕೊಂಡು ಸಾಹಿತ್ಯದ ಮೇಲೆ ಒಲವು ಇಟ್ಟುಕೊಂಡು ಅನೇಕ ಗ್ರಂಥಗಳನ್ನು ಓದಿಕೊಂಡು ತಮ್ಮದೇ ಆದ ಶೈಲಿಯಲ್ಲಿ ಕತೆ, ನಾಟಕ, ಷಟ್ಪದಿ, ರಗಳೆ, ಶತಕ, ತ್ರಿಪದಿ, ಕಂದ ಪದ್ಯಗಳು, ತತ್ವಪದಗಳು, ಜೀವನ ಚರಿ
APA, Harvard, Vancouver, ISO, and other styles
10

ಡಾ., ಸ್ವಾಮಿ. "ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ರಚನೆ ಮತ್ತು ಕಾರ್ಯ ವಿಧಾನಗಳು". International Journal of Advance Research in Multidisciplinary 2, № 3 (2024): 269–73. https://doi.org/10.5281/zenodo.13293895.

Full text
Abstract:
ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮವು ಶೋಷಿತ ಸಮುದಾಯಗಳಲ್ಲಿ ಸಾಮಾಜಿಕ ಅಸಮಾನತೆಯಿಂದ ಬಳಲುತ್ತಿರುವ ಸಮುದಾಯಗಳ ಅಭಿವೃದ್ಧಿಗಾಗಿ ಮತ್ತು ಅವರನ್ನು ಸಾಮಾಜಿಕ ಸಮಾನತೆಯ ಕಡೆ ಕೊಂಡೊಯ್ಯಲು ಹಲವು ಯೋಜನೆಗಳ ಮೂಲಕ ಶ್ರಮಿಸುತ್ತಿದೆ. ಅ ಮೂಲಕ ಫಲಾನುಭವಿಗಳ ಜೀವನ ಕ್ರಮದ ಬದಲಾವಣೆಯ ಉದ್ದೇಶವನ್ನು ಹೊಂದಿದೆ. ಪರಿಶಿಷ್ಟ ಜಾತಿಲ್ಲಿ ಬಡತನದ ರೇಖೆಗಿಂತ ಕೆಳಗಿರುವ ಉಪಜಾತಿಗಳನ್ನು ಈ ಯೋಜನೆಗಳಿಗೆ ಸಿಗುವಂತೆ ಮಾಡಲಾಗಿ. ಇದರಿಂದ ಅವರ ಆರ್ಥಿಕ ಸುಧಾರಣೆ, ಮಕ್ಕಳ ಶೈಕ್ಷಣಿಕ ಉನ್ನತಿ, ನಿರುದ್ಯೋಗ ನಿವಾರಣೆ ಮಾಡಲು, ಸಮುದಾಯದ ಯುವಕ ಮತ್ತು ಯುವತಿಯರನ್ನು ಸಬಲರನ್ನಾಗಿಸಲು ನಿಗಮವು ಹಲವಾರು ಯೋಜನೆಗಳನ್ನು ರೂಪಿಸಿದೆ. ಮಹಿಳಾ ಸಬಲೀಕರಣ ಯೋಜನೆಗಳ ಮೂಲಕ ಮಹಿಳೆಯು ಆರ್ಥಿಕ ಸಬಲತೆಯನ್ನು ಹೊಂದಬೇಕು, ಉದ್ಯೋಗ ಪಡೆಯಬೇಕು, ಸಮಾಜದ ಕಟ್ಟಳೆ ಮತ್ತು ದೌರ್ಜನ್ಯಗಳ
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!