Academic literature on the topic 'ಜವಾಬ್ದಾರಿ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಜವಾಬ್ದಾರಿ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಜವಾಬ್ದಾರಿ"

1

ಶಶಿಕುಮಾರ್, ಬಿ. ಎಸ್., та ಪಿ. ರಾಜು ಎಲ್. "ಕರ್ನಾಟಕದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಿಳೆಯರು: ಯಶೋಧರಮ್ಮ ದಾಸಪ್ಪ". AKSHARASURYA JOURNAL 03, № 04. SPECIAL ISSUE. (2024): 188 to 201. https://doi.org/10.5281/zenodo.10930720.

Full text
Abstract:
1857ರ ಮಹಾಕ್ರಾಂತಿಯ ನಂತರ ಭಾರತ ರಾಷ್ಟ್ರೀಯ ಕಾಂಗ್ರೇಸ್ ಸ್ಥಾಪನೆಯೊಂದಿಗೆ ದೇಶದ ಸ್ವಾತಂತ್ರ್ಯ ಹೋರಾಟ ವಿಧಾನವು ವೇಗಪಡೆದುಕೊಂಡಿತು, ಅದರಲ್ಲೂ ಗಾಂಧೀಜಿಯವರ ಅಹಿಂಸಾತ್ಮಕ ಯುಗದಲ್ಲಿ ಸ್ವಾತಂತ್ರ್ಯ ಹೋರಾಟವಂತು ದೇಶದ ಮೂಲೆ-ಮೂಲೆಗೂ ಪಸರಿಸಿ, ದೇಶದಲ್ಲಿನ ರೈತರು, ಕಾರ್ಮಿಕರು, ವಿಧ್ಯಾರ್ಥಿಗಳು, ಮಧ್ಯಮ ವರ್ಗದವರು, ಮಹಿಳೆಯರು ಮುಂತಾದ ಎಲ್ಲಾ ವರ್ಗದ ಜನರು ಬ್ರಿಟೀಷರ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದರು. ಈ ಕಾಲಾವಧಿಯಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಜ್ವಾಲೆಯಾಗಿ ಹೊರಹೊಮ್ಮಿತು. ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಪುರುಷರೊಂದಿಗೆ ಸ್ತ್ರೀಯರು ಸಹಾ ಸರಿಸಮಾನವಾಗಿ ಭಾಗವಹಿಸಿ, ಅಪಾರ ತ್ಯಾಗ ಮತ್ತು ಕಷ್ಟಸಹಿಷ್ಣುತೆಯೊಂದಿಗೆ ಸ್ವಾತಂತ್ರ್ಯ ಸಾಧನೆಯಲ್ಲಿ ಪುರುಷರೊಂದಿಗೆ ಸಮಾನ ಪಾತ್ರವಹಿಸಿ ವಿಜೃಂಬಿಸಿದ ಮಹಿಳಾ ಸ್ವಾ
APA, Harvard, Vancouver, ISO, and other styles
2

ರೇಣುತಾಕ್ಷಿ. "ಶಿಕ್ಷಣವೆಂದರೆ ಜೀವನಕ್ಕೆ ಸಿದ್ಧತೆಯಲ್ಲ, ಶಿಕ್ಷಣವೇ ಜೀವನ". AKSHARASURYA JOURNAL 06, № 05 (2025): 169 to 174. https://doi.org/10.5281/zenodo.15504563.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಅವರು ಹೇಳಿದಂತೆ, ಶಿಕ್ಷಣ ಜೀವನಕ್ಕೆ ಸಿದ್ಧತೆ ಮಾತ್ರವಲ್ಲ, ಅದು ಜೀವನವೇ ಆಗಿದೆ. ಶಿಕ್ಷಣವು ಕೇವಲ ಉದ್ಯೋಗ ಅಥವಾ ಜೀವನೋದ್ಯಮಕ್ಕೆ ಪೂರಕವಾಗಿರುವುದಷ್ಟೇ ಅಲ್ಲ, ಅದು ವ್ಯಕ್ತಿಯ ಬುದ್ಧಿ, ಚಿಂತನೆ, ವ್ಯಕ್ತಿತ್ವ ಮತ್ತು ಸಮಾಜದ ಪ್ರಗತಿಗೆ ಸಹಾಯಕವಾಗಬೇಕು. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಶಿಕ್ಷಣವು ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸುವ ಪ್ರಮುಖ ಸಾಧನವಾಗಿದೆ. ವಿದ್ಯಾಭ್ಯಾಸವು ವ್ಯಕ್ತಿಗೆ ಅರ್ಥಪೂರ್ಣ ಬದುಕನ್ನು ಕಟ್ಟಿಕೊಳ್ಳಲು, ಸ್ವತಂತ್ರವಾಗಿ ಚಿಂತಿಸಲು, ಹಾಗೂ ತಾನು ಎದುರಿಸುವ ಸವಾಲುಗಳಿಗೆ ಉತ್ತರಿಸಲು ಶಕ್ತಿಯನ್ನು ನೀಡುತ್ತದೆ. ಸಮೃದ್ಧ ಜೀವನಕ್ಕಾಗಿ ಕೇವಲ ಹಣಕಾಸಿನ ಪ್ರಗತಿಯನ್ನಷ್ಟೇ ಗಮನಿಸುವುದಕ್ಕಿಂತ, ಮಾನವೀಯತೆ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಕಾಪಾ
APA, Harvard, Vancouver, ISO, and other styles
3

ಲೋಕೇಶ, ಆರ್. "ಮೈಸೂರು ಅರಸರ ಕಾಲದ ಸಮ-ತತ್ತ್ವದ ಶಿಕ್ಷಣದ ವ್ಯವಸ್ಥೆ". AKSHARASURYA JOURNAL 03, № 04. SPECIAL ISSUE. (2024): 74 to 82. https://doi.org/10.5281/zenodo.10929729.

Full text
Abstract:
ನಮ್ಮ ನಾಡಿನ ಪ್ರಾಚಿನ ಪರಂಪರೆ ಹಾಗೂ ಸನಾತನವೆನಿಸಿದ ಭಾರತೀಯ ಜ್ಞಾನ ಸಂಪತ್ತು ಮತ್ತು ಚಿಂತನಶೀಲತೆ ರಾಷ್ಟ್ರೀಯ ಶಿಕ್ಷಣ ನೀತಿಯ ದಾರಿದೀಪವಾಗಿದೆ. ಜ್ಞಾನ, ವಿವೇಕ ಹಾಗೂ ಸತ್ಯ ಭಾರತೀಯ ದಾರ್ಶನಿಕ ಚಿಂತನೆಯ ಅತ್ಯುನ್ನತ ಸಾಧನೆಯ ಗುರಿಗಳಾಗಿದ್ದವು. ಆತ್ಮಸಾಕ್ಷಾತ್ಕಾರ ಮತ್ತು ಆತ್ಮವಿಮೋಚನೆ ಶಿಕ್ಷಣದ ಗುರಿಯಾಗಿತ್ತು. ಅತ್ಯುತ್ತಮ ಮಟ್ಟದ ಬಹುಶಿಸ್ತೀಯ ಅಧ್ಯಯನಗಳು ಜ್ಞಾನದ ಗಡಿಗಳನ್ನು ವಿಸ್ತರಿಸಿ ಎಲ್ಲೆಡೆಯಿಂದಲೂ ಜ್ಞಾನ ಸ್ವೀಕಾರ ಕಾರ್ಯ ನಡೆಯುತ್ತಲೇ ಇತ್ತು. ಇದು ಕನ್ನಡ ನಾಡಿಗೂ ಮಾದರಿಯಾಗಿ ಕನ್ನಡ ನಾಡು ಕೂಡ ಯಾವುದಕ್ಕೂ ಹಿಂದೆ ಬೀಳದೆ ತನ್ನದೇ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಿಕೊಳ್ಳುತ್ತಲೇ ಮಾದರಿ ರಾಜ್ಯವಾಗಿ ಚರಿತ್ರೆಯಲ್ಲಿ ಗುರುತಾಗತೊಡಗಿತು. ಭಾರತೀಯ ಭವ್ಯ ಪರಂಪರೆಯಲ್ಲಿ ಕನ್ನಡ ನಾಡಿನ ಹಿರಿಮೆ ದೇಸೀ ತನದಿಂದಲೇ ಹೆಸರಾದುದು. ಅದು ಬ
APA, Harvard, Vancouver, ISO, and other styles
4

ಲೋಕಾಂಬಿಕಾ. "ಭಾಗೀರಥಿ ಹೆಗಡೆ ಅವರ ಹೊಳೆಯ ಹಾದಿ ಕಾದಂಬರಿಯ ಪುರುಷ ಪಾತ್ರಗಳ ವಿಶ್ಲೇಷಣೆ". AKSHARASURYA 05, № 02 (2024): 112 to 122. https://doi.org/10.5281/zenodo.14035334.

Full text
Abstract:
ಸುಮಾರು ಎರಡು ಸಾವಿರ ವರ್ಷಗಳಷ್ಟು ಸುದೀರ್ಘವಾದ ಇತಿಹಾಸವನ್ನು ಹೊಂದಿರುವ ಕನ್ನಡ ಸಾಹಿತ್ಯ ಬಹು ಸಮೃದ್ಧವಾಗಿದ್ದು ಅದರಲ್ಲಿ ಆಧುನಿಕ ಕನ್ನಡ ಸಾಹಿತ್ಯ ಘಟ್ಟವು ಒಂದು. ಈ ಕಾಲಘಟ್ಟ ಒಂದು ರೀತಿಯಲ್ಲಿ ವಿಶೇಷ ಮತ್ತು ವಿಶಿಷ್ಟ. ಕಾರಣ ಆಧುನಿಕ ಕನ್ನಡ ಸಾಹಿತ್ಯವನ್ನು ಅಧ್ಯಯನದ ದೃಷ್ಟಿಯಿಂದ ಅದು ಬೆಳೆದು ಬಂದಿರುವ ಆಧಾರದ ಮೇಲೆ ನವೋದಯ, ನವ್ಯ, ಪ್ರಗತಿಶೀಲ, ದಲಿತ-ಬಂಡಾಯ ಮತ್ತು ಮಹಿಳಾ ಸಾಹಿತ್ಯ ಎಂದು ಅನೇಕ ಭಾಗಗಳಾಗಿ ವಿಂಗಡಿಸಿದ್ದೇವೆ. ಕಥೆ, ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯದಂತಹ ಅನೇಕ ಸಾಹಿತ್ಯ ಪ್ರಕಾರಗಳು ಈ ಕಾಲಘಟ್ಟದಲ್ಲಿ ಬೆಳೆದು ತನ್ನ ಸಾಹಿತ್ಯ ಕ್ಷೇತ್ರವನ್ನು ಹಿಗ್ಗಿಸಿಕೊಂಡಿವೆ. ಆದುದರಿಂದ ಈ ಕಾಲಘಟ್ಟವನ್ನು ಸಾಹಿತ್ಯ ಕ್ಷೇತ್ರದ ಸುಗ್ಗಿಯ ಕಾಲ ಎಂತಲೇ ಕರೆಯಬಹುದು. ಕೇವಲ ಬೆರಳೆಣಿಕೆಯಷ್ಟಿದ್ದ ಮಹಿಳಾ ಲೇಖಕಿಯರು ಹೊಸಗನ
APA, Harvard, Vancouver, ISO, and other styles
5

Pinto, Melwyn. "‘ಅಮರ್ ಕೊಂಕಣಿ' ಷಣ್ಮಾಸಿಕ್ ಜರ್ನಲಾಕ್ ಆಯ್ಲೆವಾರ್ ಸಂದೇಶ ಪ್ರಶಸ್ತಿ". MJES Journal of Amar Konkani 1, № 2 (2021): 3–4. https://doi.org/10.69852/aloy.mjesjak.1.2/17816/.

Full text
Abstract:
ಕೊಂಕ್ಣೆಕ್ ದುಸ್ರಿ ಜ್ಞಾನಪೀಠ್ ಪ್ರಶಸ್ತಿ ಮೆಳ್ಲ್ಲಿ ಖಬರ್ ಖಂಡಿತ್ ಹರ್ಏೊಕ್ ಕೊಂಕ್ಣಿ ಸಹೃದಯಿಕ್ ಧಾದೊಸ್ಕಾಯೆಚಿ. ರವೀಂದ್ರ ಕೇಳೇಕರಾ ಉಪ್ರಾಂತ್ 2021 ವರ್ಸಾಚಿ ಪ್ರಶಸ್ತಿ ಕೊಂಕ್ಣೆಚ್ಯಾ ದಾಮೋದರ್ ಮಾವ್ಜೊಕ್ ಲಾಬ್ಲಿ. ರಾಷ್ಟ್ರೀಯ್ ಮಟ್ಟಾರ್ ಕೊಂಕ್ಣಿ, ಭಾಶೆ ಆನಿ ಸಾಹಿತ್ಯಾ ಲಗ್ತಿ ಏಕ್ ಗಿರೇಸ್ತ್ ಭಾಸ್ ತೆಂ ಹ್ಯಾ ದ್ವಾರಿಂ ಜಾಹೀರ್ ಜಾಲಾಂ ಖಂಡಿತ್. ಮಾವ್ಜೊಚೆಂ ಸಾಹಿತ್ಯ್ ಕೊಂಕ್ಣಿ ಲೊಕಾ ಮೆರೆನ್ ಪಾವೊನ್ ತೆಂ ತಾಣಿಂ ವಾಚ್ಚ್ಯಾಬರಿ ಜಾಯ್ತ್ ತರ್ ಮಾತ್ರ್ ಹ್ಯಾ ಪ್ರಶಸ್ತೆಕ್ ಚಡಿತ್ ಗವ್ರವ್ ಲಾಬ್ತಲೊ, ಅಶೆಂ ಹಾಂವ್ ಲೆಕ್ತಾಂ. ‘ಅಮರ್ ಕೊಂಕಣಿ' ಷಣ್ಮಾಸಿಕ್ ಜರ್ನಲಾಕ್ ಆಯ್ಲೆವಾರ್ ಸಂದೇಶ ಪ್ರಶಸ್ತಿ ಮೆಳ್ಳಿ. ಹಿ ನಿಜಾಕೀ ಏಕ್ ಸಂತೊಸಾಚಿ ಗಜಾಲ್. ಎಕಾ ಕೊಂಕಣಿ ಪತ್ರಾನ್, ತೆಂಯೀ ಸಂಶೋಧನಾತ್ಮಕ್ ಪತ್ರಾನ್ ಕರ್ಚ್ಯಾ ಬರ್ಯಾ ವಾವ್ರಾಕ್ ಮೆ
APA, Harvard, Vancouver, ISO, and other styles
6

ಎಂ., ಎಂ. ಕಲಬುರ್ಗಿ. "ನನ್ನಿಯೊಳಿನತನಯಂ". AKSHARASURYA 03, № 05 (2024): 01–13. https://doi.org/10.5281/zenodo.10937959.

Full text
Abstract:
“ಸಂಶೋಧನೆಯೆನ್ನುವುದು ಅಲ್ಪ ವಿರಾಮ, ಅರ್ಧವಿರಾಮಗಳ ಮೂಲಕ ಪೂರ್ಣವಿರಾಮಕ್ಕೆ ಸಾಗುವ ಕ್ರಿಯೆಯಾಗಿದೆ... ಸಂಶೋಧನೆ ಎನ್ನುವುದು ಸುಳ್ಳು ಇತಿಹಾಸದ ಮೂಲಕ ವರ್ತಮಾನದಲ್ಲಿ ಹುಟ್ಟುಹಾಕುತ್ತಲಿರುವ ಶೋಷಣೆಯನ್ನು ಹತ್ತಿಕ್ಕಲು, ನಿಜ ಇತಿಹಾಸವನ್ನು ಶೋಧಿಸಿಕೊಡುವುದು ಸಂಶೋಧಕನ ಕರ್ತವ್ಯವಾಗಿದೆ. ಅಂದರೆ ಸಂಶೋಧನೆಯೆಂಬುದು ಕೇವಲ ಇತಿಹಾಸದ ಶೋಧವಲ್ಲ. ಸುಳ್ಳು ಇತಿಹಾಸವನ್ನು ಮುಂದುಮಾಡಿಕೊಂಡು ವರ್ತಮಾನವನ್ನು ದುರುಪಯೋಗ ಮಾಡಿಕೊಳ್ಳುವವರೊಂದಿಗೆ ನಡೆಸುವ ಹೋರಾಟವೂ ಆಗಿದೆ. ಸತ್ಯವೆಂಬ ಭೂತಕಾಲದ ಬಲದಿಂದ ಅಸತ್ಯವೆಂಬ ವರ್ತಮಾನ ಕಾಲವನ್ನು ಸರಿಪಡಿಸುವುದಾಗಿದೆ...” ಎನ್ನುವ ಮೂಲಕ ಸತ್ಯಶೋಧಕರೂ ಸಮಗ್ರ ಸಂಶೋಧಕರೂ ಎಂದು ಪ್ರಸಿದ್ಧರಾದ ಡಾ.ಎಂ.ಎಂ.ಕಲಬುರ್ಗಿ ಅವರು ಈ ನಾಡು ಕಂಡ ಶ್ರೇಷ್ಠ ಚಿಂತಕರು. ಅವರ ಅಧ್ಯಯನ ಮತ್ತು ಕೊಡುಗೆಗಳು ಶಾಸನಶಾಸ್ತ್
APA, Harvard, Vancouver, ISO, and other styles
7

ರಾಜೇಂದ್ರಕುಮಾರ್, ಕೆ ಮುದ್ನಾಳ್. "ಚಂದ್ರಕಾಂತ ಕುಸನೂರರ ಕಥೆಗಳಲ್ಲಿ ಸಾಮಾಜಿಕ ಮೌಲ್ಯಗಳ ಪರಿಶೋಧ". AKSHARASURYA JOURNAL 05, № 03 Special Issue (2024): 01 TO 05. https://doi.org/10.5281/zenodo.14246283.

Full text
Abstract:
ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಕಥೆಗಳಿಗೆ ತನ್ನದೇ ಆದ ವಾಸ್ತವಿಕ ಚಿತ್ರಣಗಳಿವೆ. ಈ ಚಿತ್ರಣಗಳು ಸಾಂಸ್ಕೃತಿಕ ಲೋಕದ ತಲ್ಲಣಗಳನ್ನು ವಿವರಿಸುತ್ತವೆ. ಸಮುದಾಯದಲ್ಲಿರುವ ಸಾಮಾಜಿಕ ಮೌಲ್ಯ ಅಪಮೌಲ್ಯಗಳ ಕುರಿತು ಚರ್ಚೆ ನಡೆಸುತ್ತವೆ. ಬೇಕು ಬೇಡುಗಳ ಇತ್ಯರ್ಥವನ್ನು ಸಿದ್ಧಪಡಿಸುತ್ತವೆ. ಒಂದು ಆಯಾಮಕ್ಕಿಂತ ವಿಭಿನ್ನ ಆಯಾಮಗಳ ಚಿತ್ರಣವೇ ಕಥೆಗಳ ಮೊದಲ ಆದ್ಯತೆ. ಅದು ಕಥೆಗಳ ಮೌಲ್ಯವು ಹೌದು, ಜವಾಬ್ದಾರಿಯು ಹೌದು. ಒಬ್ಬ ಕಥೆಗಾರ ಚಿತ್ರಿಸುವ ಪಾತ್ರಗಳು ಸಮಾಜಕ್ಕೆ ಸಾಣೆ ಹಿಡಿಯುತ್ತವೆ. ಚಂದ್ರಕಾಂತ ಕುಸನೂರರ ಕಥೆಗಳು ವೈಯಕ್ತಿಕ ನೆಲೆಯಲ್ಲಿ ಚರ್ಚಿಸಿದರೂ ಕೂಡ ಅದು ಸಮಷ್ಟಿ ಪ್ರಜ್ಞೆಯನ್ನು ಒಳಗೊಂಡಿರುತ್ತದೆ ಎಂಬುದನ್ನು ಪಾತ್ರಗಳ ಮೂಲಕ ಗ್ರಹಿಸುವ ಸಾಧ್ಯತೆಗಳಿವೆ. ಈ ಸಂಶೋಧನಾ ಲೇಖನವು ಕುಸನೂರರ ‘ಅಸಹಜ’ ಮತ್ತು ‘ಎಲ್ಲಿಗೆ&rsquo
APA, Harvard, Vancouver, ISO, and other styles
8

ಆಶಾಲತಾ, ಪಿ. "ಭಾರತದ ಪ್ರಜಾತಂತ್ರ: ಡಾ. ಬಿ.ಆರ್. ಅಂಬೇಡ್ಕರ್‌ ಚಿಂತನೆಗಳು". AKSHARASURYA JOURNAL 06, № 05 (2025): 01 to 09. https://doi.org/10.5281/zenodo.15504104.

Full text
Abstract:
ಭಾರತದಲ್ಲಿ ಮಾನವ ಹಕ್ಕುಗಳು, ಸಾಮಾಜಿಕ ನ್ಯಾಯ, ಮಹಿಳಾ ಹಕ್ಕುಗಳ ಬಗೆಗೆ ತೀವ್ರವಾಗಿ ಚಿಂತಿಸಿ, ಆ ಸಾಮಾಜಿಕ ಸುಧಾರಣೆಗಳಿಗೆ ಕಾನೂನಿನ ಚೌಕಟ್ಟು ಅವಶ್ಯವೆಂದು, ಭಾರತದ ಸಂವಿಧಾನದಲ್ಲಿ ಆ ಮೌಲ್ಯಗಳನ್ನು ಹಲವಾರು ವಿಧಿಗಳ ರೂಪದಲ್ಲಿ ಕ್ರೋಢೀಕರಿಸಿ, ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ, ಆತ್ಮಗೌರವ ಮತ್ತು ಅನ್ಯಾಯಗಳ ವಿರುದ್ಧ ಹೋರಾಟದ ಮನೋಭಾವವನ್ನು ಮೂಡಿಸಿದ ಮಹಾನ್ ಮಾನವತಾವಾದಿ, ಸಂವಿಧಾನಶಿಲ್ಪಿ, ಅರ್ಥಶಾಸ್ತ್ರಜ್ಞ, ಕಾನೂನು ತಜ್ಞ ಡಾ. ಬಾಬಾಸಾಹೇಬ್ ಅಂಬೇಡ್ಕರ್‌‌ರವರು. ಮೂಲತ ಅಂಬೇಡ್ಕರ್‌‌ರವರು, ಬೆಳೆದು ಬಂದ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳು, ಅಸ್ಪೃಶ್ಯತೆ, ಬಡತನ, ದೌರ್ಜನ್ಯ ಈ ಎಲ್ಲಾ ಜಾತಿಯ ಅಸಮಾನತೆಗಳ ಭೀತಿಗಳನ್ನು, ಒಳಗೊಂಡ ಸಮಾಜವಾಗಿತ್ತು. ಹಾಗಾಗಿ ಸಹಜವಾಗಿಯೇ ಶೋಷಿತ ಸಮುದಾಯಗಳ ಶೋಷಣೆಯ ವಿವಿಧ ಸ್ವರೂಪಗಳ
APA, Harvard, Vancouver, ISO, and other styles
9

Pinto, Melwyn. "ಸತಾಚೊ ಸೊಧ್ ಆನಿ ಸತಾಚ್ಯಾ ಸ್ಥಾಪನಾ ಮಧೆಂ ಸಂಸೊಧ್". MJES Journal of Amar Konkani 2, № 2 (2023): 4–7. https://doi.org/10.69852/aloy.mjesjak.2.2/17945/.

Full text
Abstract:
ಕನ್ನಡಾಚೊ ವಿಮರ್ಶಕ್, ಸಂಸೊಧ್ಕಾ.ರ್ ಆನಿ ತುಮಕೂರು ವಿಶ್ವವಿದ್ಯಾಲಯಾಚ್ಯಾ ಕನ್ನಡ ವಿಭಾಗಾಚೊ ಪ್ರೊಫೆಸರ್ ಡಾ| ನಿತ್ಯಾನಂದ ಶೆಟ್ಟಿನ್ ಆಯ್ಲೆವಾರ್ ಲಿಕ್ಲ್ಲೆಂ ಪುಸ್ತಕ್ ಮಾರ್ಗಾನ್ವೇಷಣೆ: ಸಾಹಿತ್ಯ ಸಂಶೋಧನೆಯ ರೀತಿ ನೀತಿ. ಹ್ಯಾ ಪುಸ್ತಕಾಂತ್ ಸಂಸೊಧಾವಿಶಿಂ ತಾಣೆಂ ಸಾಂಗ್ಚೊ ಏಕ್ ಪ್ರಮುಕ್ ವಿಚಾರ್ ಅಸೊ ಆಸಾ. ದೋನ್ ರಿತಿಂಚೆ ಸಂಸೊಧ್ ಸಾಧ್ಯ್ ಆಸಾತ್: ಪಯ್ಲೊ ಸತಾಚೆಂ ಸ್ಥಾಪನ್ (ಸತ್ಯ ಸ್ಥಾಪನೆ) ಕರ್ಚೊ ವಯ್ವಾಟಿ ‘ಸಂಸೊಧ್’ ಆನಿ ದುಸ್ರೊ ಸತಾಚೊ ಸೊಧ್ (ಸತ್ಯ ಶೋಧನೆ) ಕರ್ಚೊ ವಸ್ತುನಿಷ್ಟ್ ಸಂಸೊಧ್. ಹ್ಯಾ ದೊನಾಂ ಮಧೆಂ ವಿಶೇಸ್ ಫರಕ್ ಆಸಾ. ಸತಾಚೆಂ ಸ್ಥಾಪನ್ ಕರ್ಚೆಂ ಬೋವ್ ಸಲೀಸ್. ಮ್ಹಜ್ಯೆಲಾಗಿಂ ಥೊಡಿಂ ಪೂರ್ವ್ಪೀ್ಡಿತ್ ಕಲ್ಪನಾಂ ಆಸಾತ್. ಸಮಾಜ್ಯೆ ವಿಶಿಂ, ಹೆರ್ ಜಾತಿ ಧರ್ಮಾ ವಿಶಿಂ, ವಾ ಮ್ಹಾಕಾ ಜಾಯ್ನಾತ್ಲ್ಲ್ಯಾಂ ವಿಶಿಂ ಮ್ಹಜ್ಯೊ ಥೊ
APA, Harvard, Vancouver, ISO, and other styles
10

"AI ಸಂಸಾರಾಚ್ಯಾ ಭಿರಾಂತೆ ಮದೆಂ ಭಾಶೆಚೊ ಫುಡಾರ್; ಲುವಿಸ್ ಮಸ್ಕರೇನ್ಹಸಾಚ್ಯಾ ಸಾಹಿತ್ಯಾಚಿ ಜವಾಬ್ದಾರಿ". MJES Journal of Amar Konkani 4, № 1 (2025): 5–8. https://doi.org/10.69852/aloy.mjesjak.4.1/17554.

Full text
Abstract:
ಥೊಡ್ಯಾ ತೆಂಪಾ ಆದಿಂ ಸಂಸಾರಾಚೊ ಅತ್ಯಂತ್ ಗಿರೇಸ್ತ್ ಬಿಸ್ನೆಸ್ಮೆಸನ್ ಆಲನ್ ಮಸ್ಕ್ ಹಾಣೆಂ, 2027 ಭಿತರ್ ಡ್ರೈವರ್ ನಾತ್ಲ್ಲೆಂ ಕಾರ್ ತಯಾರ್ ಕರ್ತಲೊಂ ಮ್ಹಣ್ ಪರ್ಗಟ್ ಸಾಂಗ್ಲೆಂ (“Elon Musk unveils”, 2024). ತಿತ್ಲೆಂ ಮಾತ್ರ್ ನ್ಹಯ್, ತ್ಯಾ ಕಾರಾಚೆಂ ಏಕ್ ಪ್ರೊಟೊಟೈಪ್ಯೀ್ ತಾಣೆಂ ಪ್ರದರ್ಶನ್ ಕೆಲೆಂ. ಹ್ಯಾ ಕಾರಾಂತ್ ಆಲನ್ ಮಸ್ಕ್ ಸ್ವತ: ಬಸೊನ್ ಆಸ್ಲ್ಲೊ ಮಾತ್ರ್ ನ್ಹಯ್, ಕಾರ್ ಆಪ್ಲ್ಯಾ ಇತ್ಲ್ಯಾಕ್ ಮುಕಾರ್ ವಚುನ್ಂ ಚ್ ಆಸ್ತಾನಾ ಮಸ್ಕ್ ಆಪ್ಲ್ಯಾ ಕಾಮಾರ್ ಬೆಫಿಕಿರಾಯೆನ್ ಮಗ್ನ್ ಆಸ್ಚೆಂಯೀ ಸಗ್ಳ್ಯಾಂನಿ ಪಳಯ್ಲೆಂ. ಹ್ಯಾ ಕಾರಾಚೆಂ ವಿಶೇಸ್ ಕಿತೆಂಗೀ ಮ್ಹಳ್ಯಾರ್, ತ್ಯಾ ಕಾರಾಚಿ ಸರ್ವ್ ಟೆಕ್ನೊಲೊಜಿ ಕೃತಕ್ ಜಾಣ್ವಾಯೆನ್ (artificial intelligence) ವಾ AI ದ್ವಾರಿಂ ಸಾಂಬಾಳ್ಲ್ಲಿಯ ಆಸ್ಲ್ಲಿರ. ಆಯ್ಚೊ ಕಾಳ್ AI ಕಾಳ್ ಜಾವ್ನಾಸ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!