Academic literature on the topic 'ದಾಸಿ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ದಾಸಿ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ದಾಸಿ"

1

ರಮೇಶ್. "ಯಯಾತಿ ನಾಟಕದಲ್ಲಿ ಸಾಮಾಜಿಕ ಸಂಘರ್ಷ". AKSHARASURYA JOURNAL 06, № 03 (2025): 41 to 51. https://doi.org/10.5281/zenodo.15343867.

Full text
Abstract:
ಗಿರೀಶ್ ಕಾರ್ನಾಡರು ಬಹುಮುಖ ವ್ಯಕ್ತಿತ್ವವುಳ್ಳವರು ನಾಟಕಕಾರ ನಿರ್ದೇಶಕ ನಟ ಪ್ರಾಧ್ಯಾಪಕರಾಗಿ ಹಲವು ಕ್ಷೇತ್ರಗಳಲ್ಲಿ ದುಡಿದವರು ಪದ್ಮಶ್ರೀ, ಪದ್ಮಭೂಷಣ, ಕರ್ನಾಟಕ ನಾಟಕ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ, ಜ್ಞಾನಪೀಠ ಪ್ರಶಸ್ತಿ ವಿಜೇತರು ನಾನಾ ಕ್ಷೇತ್ರಗಳಲ್ಲಿ ಪಾಂಡಿತ್ಯ ಪಡೆದವರು ನಾಗಮಂಡಲ, ತುಘಲಕ್, ಹಯವದನ, ಹಿಟ್ಟಿನ ಹುಂಜ, ತಲೆದಂಡ ಯಯಾತಿ ನಾಟಕಗಳನ್ನು ರಚಿಸಿದ್ದಾರೆ. ಕನ್ನಡಕ್ಕೆ ವಿಶ್ವ ಮಾನ್ಯತೆಯನ್ನು ತಂದುಕೊಟ್ಟವರು.  ಯಯಾತಿ ಪೌರಾಣಿಕ ವ್ಯಕ್ತಿ, ಪಾಂಡವರ ಪೂರ್ವಜರಲ್ಲಿ ಒಬ್ಬ ನಹುಷನ ಮಗ ಅವನಿಗೆ ಇಬ್ಬರು ಹೆಂಡತಿಯರು, ಶರ್ಮಿಷ್ಠೆ ಮತ್ತು ದೇವಯಾನಿ ಶರ್ಮಿಷ್ಠೆ ರಾಕ್ಷಸರಾಜನ ಮಗಳು, ದೇವಯಾನಿ ಅಸುರರ ಗುರು ಶುಕ್ರಾಚಾರ್ಯರ ಮಗಳು ಪುರಾಣಗಳಲ್ಲಿ ಬರುವ ಯಯಾತಿ ಬದುಕನ್ನು ಆಯ್ಕೆ ಮಾಡಿಕೊಂಡು ದೇವಯಾನಿ ಮದುವೆಯ ನಂತರದ ಕಥೆಯ
APA, Harvard, Vancouver, ISO, and other styles
2

ASHOKA, N. S. "ಮರಾಠಿ ದಲಿತ ಕಾವ್ಯ ನಡೆದುಬಂದ ದಾರಿ". AKSHARASURYA JOURNAL 03, № 03 (2024): 79 to 86. https://doi.org/10.5281/zenodo.10775141.

Full text
Abstract:
ಪ್ರಸ್ತುತ ಸಂಶೋಧನಾ ಲೇಖನವು ಮರಾಠಿ ದಲಿತ ಕಾವ್ಯ ಬೆಳೆದುಬಂದ ಹಾದಿಯನ್ನು ಕುರಿತು ಚರ್ಚಿಸುತ್ತದೆ. ಮಹಾರಾಷ್ಟ್ರದಲ್ಲಿ ದಲಿತ ಸಾಹಿತ್ಯ ಹುಟ್ಟುಪಡೆಯಲು ದೊರೆತ ಸ್ಫೂರ್ತಿ ಹಾಗೂ ಪ್ರೇರಣೆಗಳ ಹುಡುಕಾಟದ ನೆಲೆಯನ್ನು ಕಂಡುಕೊಳ್ಳುವ ಪ್ರಯತ್ನವನ್ನು ಮಾಡಲಾಗಿದೆ. ಮರಾಠಿ ದಲಿತ ಸಾಹಿತ್ಯ ಇಡೀ ಭಾರತೀಯ ಇತರೆ ಭಾಷೆಗಳ ದಲಿತ ಸಾಹಿತ್ಯಗಳಿಗಿಂತ ಹೆಚ್ಚು ಪ್ರಬಲವಾಗಿ ರೂಪುಗೊಳ್ಳಲು ಕಾರಣವಾದ ಐತಿಹಾಸಿಕ ಮೈಲಿಗಲ್ಲುಗಳನ್ನು ಗುರುತಿಸಲಾಗಿದೆ. ಮರಾಠಿ ದಲಿತ ಸಾಹಿತ್ಯ 1970 ರಿಂದೀಚೆಗೆ ಬಹಳಷ್ಟು ಪ್ರಚಲಿತಕ್ಕೆ ಬಂದಿದ್ದರೂ, ಅದರ ಮೂಲ ಬೇರುಗಳು ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಜ್ಯೋತಿ ಬಾಪುಲೆ ಹಾಗೂ ಅಕ್ಷರದವ್ವ ಸಾವಿತ್ರಿ ಬಾಪುಲೆ ಅವರ ಚಳುವಳಿಗೆ ಹೋಗುತ್ತದೆ. ಮರಾಠಿ ದಲಿತ ಸಾಹಿತ್ಯಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬಹುದೊಡ್ಡ ನಿಧಿಯ ಆಗರವಾಗಿ
APA, Harvard, Vancouver, ISO, and other styles
3

ತಾರಾ, ಬಿ. ಎನ್. "ಬುದ್ಧ ನಡೆದು ಬಂದ ದಾರಿ: ಒಂದು ಅವಲೋಕನ". AKSHARASURYA JOURNAL 04, № 06 (2024): 74 to 79. https://doi.org/10.5281/zenodo.13724803.

Full text
Abstract:
ಅರಿವಿನ ದಾರಿ ಕಾಣದೆ ಜನ ನರಳಾಡುವಾಗ ಅರಿತ ದಾರಿ ತೋರುವ ಮಹಾಪುರುಷರ ಅವತಾರವಾಗುತ್ತದೆ ಎಂಬುವುದು ಜನಾಭಿಪ್ರಾಯ. “ಯದಾ ಯದಾಹಿ ಧರ್ಮಶ್ಯ ಗ್ಲಾನಿರ್ಭವತಿ ಭಾರತ” ಎಂಬುದಕ್ಕೆ ಸಾಕ್ಷಿಯಾಗಿದ್ದೇ ಕ್ರಿ.ಪೂ. 6ನೇ ಶತಮಾನ. ಜಗತ್ತಿನಾದ್ಯಂತ ಅನೇಕ ಮಹಾಪುರುಷರ ಜನನವಾಗಿದ್ದು. ಅವರಲ್ಲಿ ಬೌದ್ಧ ಧರ್ಮದ ಪ್ರವರ್ತಕ ಗೌತಮ ಬುದ್ಧನೂ ಒಬ್ಬ. ಅಂತಹ ಬುದ್ಧ ನಡೆದು ಬಂದ ದಾರಿಯ ಅವಲೋಕನ ಈ ಸಂಶೋಧನಾ ಲೇಖನದ ಉದ್ದೇಶ.
APA, Harvard, Vancouver, ISO, and other styles
4

ಚನ್ನವೀರಯ್ಯ. "ವಚನಗಳಲ್ಲಿನ ಜಾತಿ ಪದ್ಧತಿ ಮತ್ತು ಮೌಢ್ಯಗಳ ವಿಶ್ಲೇಷಣೆ". AKSHARASURYA 05, № 02 (2024): 135 to 142. https://doi.org/10.5281/zenodo.14035388.

Full text
Abstract:
ಹನ್ನೇರಡನೇ ಶತಮಾನವನ್ನು ವಚನ ಸಾಹಿತ್ಯದ ಪರ್ವಕಾಲ ಎಂದು ಕರೆಯಬಹುದು. ಏಕೆಂದರೆ ಜನಸಾಮಾನ್ಯರ ಆಡುಭಾಷೆಯ ಮೂಲಕ ಕನ್ನಡಭಾಷೆಯನ್ನು ಉತ್ತುಂಗಕ್ಕೆ ಏರಿಸಿದ ಕೀರ್ತಿ ವಚನಕಾರರಿಗೆ ಸಲ್ಲುತ್ತದೆ. ಬಹು ಮುಖ್ಯವಾಗಿ ಜಾತಿ, ಮತ, ವರ್ಗ, ವರ್ಣ, ಮೇಲು, ಕೀಳು ಹಾಗೂ ಸಾಮಾಜಿಕ ಪಿಡುಗುಗಳಾದ ಮೂಢನಂಬಿಕೆಗಳು ಅನಿಷ್ಟಪದ್ದತಿಗಳ ಆಚರಣೆಯಿಂದ ಸಮಾಜದ ಅಭಿವೃದ್ಧಿಗೆ ಮಾರಕವಾದುದು ಎಂಬುದನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿ ಸಾಮಾಜಿಕ ಬದಾಲಾವಣೆಗೆ ಮುನ್ನುಡಿ ಬರೆದು ನವಮನ್ವಂತರಕೆ ದಾರಿ ದೀಪವಾದವರು. ಆ ಮೂಲಕ ಸಮಾಜದ ಪರಿವರ್ತನೆಗೆ ಶ್ರಮಿಸಿದರು. ಸಾಮಾಜಿಕ ಬದಲಾಣೆಯ ಜೊತೆಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದರು. ಅಂತಹ ಕೆಲವು ವಚನಕಾರರ ವಚನಗಳ ವಿಶ್ಲೇಷಣೆ ಈ ಲೇಖನದಲ್ಲಿ ಚರ್ಚಿಸಲಾಗಿದೆ.
APA, Harvard, Vancouver, ISO, and other styles
5

ವಿಜಯ. "ಸ್ವಾತಂತ್ರ್ಯ ಹೋರಾಟ ಸಂದರ್ಭದ ನವೋದಯ ಕವನಗಳಲ್ಲಿ ಗಾಂಧೀಜಿ ಚಿತ್ರಣ". AKSHARASURYA JOURNAL 04, № 05 Special Issue (2024): 60 to 69. https://doi.org/10.5281/zenodo.13294388.

Full text
Abstract:
ಸಾವಿರ ಸಾವಿರ ಸಾಮಾನ್ಯರ ನಡುವೆ ಸಾವಿರ ಅಸಾಧಾರಣರು ಅಲ್ಲಿ ಇಲ್ಲಿ ಬಂದು ಹೋಗುತ್ತಾರೆ. ಅಂತಹ ಜನರು ಜಗತ್ತಿನಲ್ಲಿ ತಮ್ಮ ಹೆಸರನ್ನು ದಾಖಲಿಸುತ್ತಾರೆ. ಮನುಕುಲದ ಇತಿಹಾಸದಲ್ಲಿ ಎಲ್ಲರೂ ಬುದ್ಧನಂತೆ ಶಾಶ್ವತ ವೈಭವಕ್ಕೆ ಅರ್ಹರಾಗುವುದಿಲ್ಲ! ಎಲ್ಲರೂ ಬಸವಣ್ಣನವರಂತೆ ತಮ್ಮ ಗುರುತು ಬಿಡುವುದಿಲ್ಲ! ಎಲ್ಲರೂ ಮಹಾತ್ಮರಲ್ಲ! ತಮ್ಮ ವ್ಯಕ್ತಿತ್ವ ಹಾಗೂ ವಿಚಾರಧಾರೆಯಿಂದ ಇಡೀ ಜಗತ್ತಿನ ಜನರನ್ನು ಸೆಳೆದ ಮಹಾನ್ ಚೇತನ. ಮೋಹನ್ ದಾಸ್ ಕರಮಚಂದ್ ಗಾಂಧಿ, ಅಂತಹ ಅಪರಿಮಿತ ಪ್ರಭಾವದಲ್ಲಿ ಅನನ್ಯ. ಕನ್ನಡ ಕವಿಗಳು ಮಹಾತ್ಮಾ ಗಾಂಧಿಯನ್ನು ಅಪರೂಪದ ವ್ಯಕ್ತಿ ಎಂದು ಕರೆಯುತ್ತಾರೆ. ಅದರಲ್ಲೂ ಸ್ವಾತಂತ್ರ್ಯಪೂರ್ವದ ನವೋದಯ ಕವಿಗಳು ಹೇಗೆ ಬಣ್ಣಿಸಿದರು ಎಂಬುದನ್ನು ದಾಖಲಿಸುವ ಸಣ್ಣ ಪ್ರಯತ್ನ ಈ ಬರಹ.
APA, Harvard, Vancouver, ISO, and other styles
6

ನವೀನ್, ಕುಮಾರ್ ಸಿ. "ನವೋದಯ ಸಾಹಿತ್ಯದಲ್ಲಿನ ಪರಂಪರೆಯ ನೋಟ ಹಾಗೂ ಆಧುನಿಕ ಶಿಸ್ತುಗಳ ಮುಖಾಮುಖಿ". AKSHARASURYA JOURNAL 06, № 06 (2025): 61 to 71. https://doi.org/10.5281/zenodo.15581018.

Full text
Abstract:
ನವೋದಯ ಸಾಹಿತ್ಯವು ಕನ್ನಡ ಸಾಹಿತ್ಯದ ಒಂದು ತಿರುವುಬಂದ ಹಂತವಾಗಿದೆ, ಇದು ಪುರಾತನ ಪರಂಪರೆಯೊಂದಿಗೆ ಹೊಸ ಆಧುನಿಕ ಶಿಸ್ತುಗಳನ್ನು ಮುಖಾಮುಖಿ ಮಾಡಿತು. ಈ ಲೇಖನದಲ್ಲಿ ನವೋದಯ ಸಾಹಿತ್ಯದ ಮೂಲ ಚಿಂತನ ಶೈಲಿ, ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರಭಾವ, ಮತ್ತು ಆಧುನಿಕತೆಯ ಆತ್ಮಪರ, ಸಮಾಜಪರ ದೃಷ್ಟಿಕೋನಗಳ ನಡುವಿನ ಸಂಪರ್ಕ ಮತ್ತು ವ್ಯತ್ಯಾಸಗಳನ್ನು ವಿಶ್ಲೇಷಿಸಲಾಗಿದೆ. ಸಾಹಿತ್ಯದ ವಿಷಯ, ರೂಪ, ಭಾಷಾ ಬಳಕೆ ಮತ್ತು ಲೇಖಕರ ಆಂತರಿಕ ನಿಲುವುಗಳಲ್ಲಿ ಪರಂಪರೆ ಮತ್ತು ಆಧುನಿಕತೆಯ ನಡುವಿನ ಸಮನ್ವಯದ ಪ್ರಯತ್ನವನ್ನು ಈ ಲೇಖನ ಮುಟ್ಟಿಸುತ್ತದೆ. ಈ ಮುಖಾಮುಖಿಯ ಮೂಲಕ ಕನ್ನಡ ಸಾಹಿತ್ಯವು ಹೇಗೆ ಹೊಸ ಬೆಳವಣಿಗೆಗೆ ದಾರಿ ಮಾಡಿತು ಎಂಬುದನ್ನು ಲೇಖನ ಸ್ಪಷ್ಟಪಡಿಸುತ್ತದೆ. 
APA, Harvard, Vancouver, ISO, and other styles
7

ಶ್ರೀದೇವಿ та ಕುಂಬ್ಳೆ ಧನಂಜಯ. "ಶ್ರೀ ದೇವೀ ಮಹಾತ್ಮೆ ಮತ್ತು ಭಕ್ತಿ ಪರಂಪರೆ". AKSHARASURYA JOURNAL 04, № 04 (2024): 53 to 62. https://doi.org/10.5281/zenodo.13284021.

Full text
Abstract:
ನಮ್ಮ ಸಂಸ್ಕೃತಿಯಲ್ಲಿ ಹಲವು ರೂಪಗಳೊಂದಿಗೆ, ಹಲವು ಮಾರ್ಪಾಡುಗಳೊಂದಿಗೆ ಭಕ್ತಿ ಪರಂಪರೆಯು ನಾಡಿನಾದ್ಯಂತ ಹಬ್ಬಿಕೊಂಡು ಬಂದಿದೆ. ಸಾಹಿತ್ಯಕವಾಗಿಯೂ, ಸಾಂಸ್ಕೃತಿಕವಾಗಿಯೂ ಭಕ್ತಿ ಪರಂಪರೆಯು ಹಲವು ಆಯಾಮಗಳಲ್ಲಿ ಬಹುಮುಖ್ಯ ಸ್ಥಾನವನ್ನು ಪಡೆದುಕೊಳ್ಳುತ್ತದೆ. ಇದರಿಂದಾಗಿ ಜನಸಾಮಾನ್ಯರಲ್ಲಿರುವ ಭಕ್ತಿಯ ಭಾವ ಹಲವಾರು ವಿಧಾನಗಳ ಮೂಲಕ ಪ್ರಕಟಗೊಳ್ಳುತ್ತದೆ. ದೇವರನ್ನು ಪ್ರೀತಿಯಿಂದ, ಶ್ರದ್ಧಾ-ಭಕ್ತಿಯಿಂದ, ಆತ ನಮ್ಮವನೇ ಎಂಬ ಸಲಿಗೆಯಿಂದ, ಸಮರ್ಪಣಾ ಭಾವದಿಂದ ಹಲವರು ಹಲವು ರೀತಿಯಲ್ಲಿ ಒಲಿಸಿಕೊಳ್ಳುವ, ಸಾಕ್ಷಾತ್ಕರಿಸಿಕೊಳ್ಳುವ ಪ್ರಯತ್ನ ಭಕ್ತಿ ಪರಂಪರೆಯ ಪ್ರಾಮುಖ್ಯತೆ ಎಷ್ಟಿದೆ ಎಂಬುದನ್ನು ಹೇಳುತ್ತದೆ. ದೇವರ ಅನುಗ್ರಹಕ್ಕಾಗಿ ಜನರು ಇಂತಹ ವಿವಿಧ ಭಕ್ತಿ ಮಾರ್ಗದ ಮೂಲಕ ಪ್ರಯತ್ನಿಸುವುದೇ ಭಕ್ತಿ ಪರಂಪರೆಯ ವೈಶಿಷ್ಟ್ಯತೆ.ಭಕ್ತಿ ಪರಂಪರೆ ಎಂದಾಕ್ಷಣ
APA, Harvard, Vancouver, ISO, and other styles
8

Mallya, Chandrika. "ಗೌಡಸಾರಸ್ವತ ಬ್ರಾಹ್ಮಣಾಂಚೆ ಲೊಕವೆದ್". MJES Journal of Amar Konkani 75, № 2 (2021): 5–21. https://doi.org/10.69852/aloy.mjesjak.75.2/17714/.

Full text
Abstract:
ಜಿಎಸ್ಬಿಖ ವಾ ಗೌಡಸಾರಸ್ವತ ಬ್ರಾಹ್ಮಣ್ ಸಮುದಾಯಾಚೊ ಉಲ್ಲೇಕ್ ಋಗ್ವೇದಾಂತ್ ಆಸೊನ್, ಶತಮಾನಾಂ ಆದಿಂ ಆಳ್ವೊನ್ ಗೆಲ್ಲ್ಯಾ ಸರಸ್ವತಿ ನ್ಹಂಯ್ ತಡಿ (ಆತಾಂಚೊ ಪಂಜಾಬ್, ರಾಜಸ್ಥಾನ, ಪಾಕಿಸ್ತಾನ ಪ್ರದೇಶ್) ಥಾವ್ನ್ ವಿವಿದ್ ಕಾರಣಾಂಕ್ ಲಾಗೊನ್ ಭಾರತಾಚ್ಯಾ ದಕ್ಷಿಣಾಕ್ ಯೇವ್ನ್ ವಸ್ತೆಕ್ ಲಾಗ್ಲೊ. ಕರ್ನಾಟಕಾಕ್ ಆಯ್ಲೆಲ್ಯಾಂ ಪಯ್ಕಿ ಥೊಡೊ ಲೋಕ್ ಶಿವಮೊಗ್ಗ, ಉತ್ತರ್ ಕನ್ನಡ ಆನಿ ಹೆರ್ ಥೊಡೊ ದಕ್ಷಿಣ್ ಕನ್ನಡಾಂತ್ ಥಿರ್ ಜಾಲೊ. ಉಪ್ರಾಂತ್ಲ್ಯಾ ವರ್ಸಾಂನಿ ಗೊಂಯಾಂಥಾವ್ನ್ ದೆಶಾಂತರ್ ಆಯಿಲ್ಲೊ ಜಿಎಸ್ಬಿಆ ಸಮುದಾಯಾಚೊ ಲೋಕ್ಯಿಡ ಹಾಂಚೆ ಸಂಗಿಂ ಮೆಳೊನ್, ಪ್ರಸ್ತುತ್, ರಾಜ್ಯ್ ತಶೆಂ ದೆಶಾಚ್ಯಾ ದುಡ್ವಾ ಆನಿ ಹೆರ್ ವೆವ್ಹಾರಾಂತ್ ಭೊವ್ಚ್ೊ ನಾಂವಾಡ್ದೀಕ್ ಆಸಾ. ಹ್ಯಾ ಲೊಕಾಚ್ಯಾ ಗಿರೇಸ್ತ್ ಲೋಕ್ವೇ ದಾಚಿ ಮಟ್ವಿ ಪರಿಚಯ್ ಹ್ಯಾ ಲೇಖನಾಂತ್ ದಿಲ್ಯಾ.
APA, Harvard, Vancouver, ISO, and other styles
9

ವನಜಾಕ್ಷಿ, ಆರ್ ಹಳ್ಳಿಯವರ, та ಕುಮಾರ್ ಜೆ. ಪ್ರವೀಣ್. "ಕನ್ನಡ ಸಾಹಿತ್ಯದಲ್ಲಿ ಮಹಿಳೆಯ ಸ್ಥಾನಮಾನ". AKSHARASURYA JOURNAL 04, № 04 (2024): 68 to 75. https://doi.org/10.5281/zenodo.13284039.

Full text
Abstract:
ಕನ್ನಡ ಸಾಹಿತ್ಯಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನನ್ಯವಾದುದು. ಚರಿತ್ರೆಯ ಎಲ್ಲಾ ಕಾಲಘಟ್ಟಗಳಲ್ಲೂ‌ ಸಾಹಿತ್ಯದ ಮೂಲಕ ವರ್ತಮಾನದ ತಲ್ಲಣಗಳನ್ನು ವಿಶೇಷವಾಗಿ ಮಹಿಳೆಯ ದುಃಖ ದುಮ್ಮಾನಗಳಿಗೆ ಒತ್ತು ಕೊಟ್ಟು ನೋವುಗಳನ್ನು ಮಹಿಳಾ ಸಾಹಿತಿಗಳು ಹೇಗೆ ಚಿತ್ರಿಸಿದ್ದಾರೆ ಎಂಬುದನ್ನು ಉದಾಹರಣೆಗಳ ಮೂಲಕ ಇಲ್ಲಿ ಚರ್ಚಿಸಲಾಗಿದೆ. ವಚನ ಸಾಹಿತ್ಯದಿಂದ ಹಿಡಿದು ಆಧುನಿಕ ಕನ್ನಡ‌ ಸಾಹಿತ್ಯದ ಉಪಲಬ್ಧವಿರುವ ಮಹಿಳಾ ಸಾಹಿತಿಗಳನ್ನು ಗುರುತಿಸಿ ಪ್ರಾತಿನಿಧಿಕವಾಗಿ ಒಂದು ವಚನವನ್ನು ಮತ್ತು ಆಯ್ದ ಸಾಲುಗಳನ್ನು ಈ ಲೇಖನದಲ್ಲಿ ವಿಮರ್ಶಿಸಲಾಗಿದೆ. ಆ ಮೂಲಕ ಕನ್ನಡ ಸಾಹಿತ್ಯದಿಂದ ಮಹಿಳೆ ಸ್ಥಾನಮಾನವನ್ನು ಅರಿಯುವ ಪ್ರಯತ್ನ ಮಾಡಲಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಮಹಿಳೆ ಸಾಹಿತ್ಯಿಕವಾಗಿ ಎದುರಿಸುತ್ತಿರುವ ಸವಾಲನ್ನು ಕೂಡ ತುಣುಕಾಗಿ ಅರ್ಥೈಸಲಾಗಿದೆ. ಸ
APA, Harvard, Vancouver, ISO, and other styles
10

ಗುಂಡಣ್ಣ, ಪಿ. "ಬೌದ್ಧ ಬಿಕ್ಕು ಮತ್ತು ದೇವರಗುಡ್ಡರ ದೀಕ್ಷೆಯ ವಿಧಾನಗಳ ಅವಲೋಕನ". AKSHARASURYA JOURNAL 06, № 03 (2025): 68 to 78. https://doi.org/10.5281/zenodo.15344335.

Full text
Abstract:
ಯಾವುದೇ ಒಂದು ಮತ, ಧರ್ಮದ ಅಸ್ತಿತ್ವ ಉಳಿದಿರುವುದು ಅದನ್ನು ಅನುಸರಿಸುವ ಪರಂಪರೆಯಿಂದ ಪರಂಪರೆಗೆ ಸಾಗಿಸುವ ಅನುಯಾಯಿಗಳ ಮೇಲೆ. ಇವರ ಬಗ್ಗೆ ತಿಳಿದುಕೊಳ್ಳದೆ ಮತ, ಧರ್ಮಗಳ ಸತ್ವವನ್ನು ಗ್ರಹಿಸಲಾಗುವುದಿಲ್ಲ. ಮೌಖಿಕ ಪರಂಪರೆಯಲ್ಲಿ ಸಾಗಿ ಬಂದಿರುವ ಕಥನ, ಕಾವ್ಯ, ಲಾವಣಿ ಮೊದಲಾದವುಗಳು ಕಾಲಾನಂತರದಲ್ಲಿ ಭಿನ್ನ ಪ್ರದೇಶ, ಸಂದರ್ಭಗಳಲ್ಲಿ ಮಾರ್ಪಾಟುಗೊಂಡು ಮೂಲದಲ್ಲಿ ಇಲ್ಲದ ವಿಷಯಾಂಶಗಳನ್ನು, ಘಟನೆಗಳನ್ನು ಸೇರಿಸಿ ರೂಪುಗೊಂಡಿರುವ ಸಾಧ್ಯತೆ ದಟ್ಟವಾಗಿದೆ. ಆದರೆ ನಿಯಮ, ಆಚರಣೆಗಳು ಎಷ್ಟೇ ತಲೆಮಾರುಗಳು ದಾಟಿ ಬಂದರು ಹೆಚ್ಚು ಬದಲಾವಣೆಗೊಳಿಸದೆ ಅನುಸರಿಸಲಾಗಿರುತ್ತದೆ. ಮಂಟೇಸ್ವಾಮಿ, ಸಿದ್ದಪ್ಪಾಜಿ ಜಾತ್ರೆಗಳಲ್ಲಿ ಮಾಂಸಹಾರ, ಭಂಗಿ ಸೇವನೆಯ ಪದ್ದತಿ ಇದೆ. ಮಲೆಯ ಮಾದಯ್ಯನ ನೆಲೆಯಲ್ಲಿ ಹೆಣ್ಣು ಗಂಡಿನ ಸಂಬಂಧಕ್ಕಾಗಲಿ, ಮಾಂಸ-ಮದ್ಯಗಳ ಸೇವನೆಗಾಗಲಿ ಅವ
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!