Academic literature on the topic 'ದಲಿತ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ದಲಿತ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ದಲಿತ"

1

ಪೃಥ್ವಿರಾಜ್, ಬಿ. "ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್‌ ಚಿಂತನೆ". AKSHARASURYA JOURNAL 06, № 05 (2025): 151 to 156. https://doi.org/10.5281/zenodo.15504462.

Full text
Abstract:
ಅಂಬೇಡ್ಕರ್‌ ಸಿದ್ದಾಂತದ ಪ್ರಭಾವವಾಗಿ ಇಡೀ ಭಾರತ ಸೇರಿದಂತೆ ಈ ನಾಡಿನ ಅಸ್ಪೃಶ್ಯ ಅಕ್ಷರಸ್ಥ ಸಮುದಾಯದ ಎದೆಯಾಳದಲ್ಲಿ ಹುಟ್ಟಿದ ಹೋರಾಟವನ್ನು ದಲಿತ ಹೋರಾಟ ಎಂದು ಕರೆಯಲಾಗಿದೆ. ನಂತರ ಕರ್ನಾಟಕದಲ್ಲಿ ದಲಿತ ಚಳುವಳಿ ಮುಂದುವರೆಯಲು ಕಾರಣವಾಯಿತು. ಈ ದಲಿತ ಚಳುವಳಿ ಯಶಸ್ವಿಯಾಗಲು ದಲಿತ ಸಾಹಿತ್ಯವೂ ಕಾರಣವಾಯಿತು. ಈ ದಲಿತ ಸಾಹಿತ್ಯವೂ ದಲಿತರ ವರ್ತಮಾನದ ಬದುಕಿನ ಕರಾಳತೆಯನ್ನು ಶೋಧಿಸಿದವು ಅವುಗಳಲ್ಲಿದ್ದ ಅಸಮಾನತೆ ಮತ್ತು ಅನ್ಯಾಯದ ನೆಲೆಗಳನ್ನು ಗುರುತಿಸಿದವು, ಅದನ್ನು ಹೋಗಲಾಡಿಸುವ ದಾರಿಗಳ ಬಗ್ಗೆ ಅಲೋಚಿಸಿದವು. ಕನ್ನಡ ಸಾಹಿತ್ಯದಲ್ಲಿ ಬಸವ, ಬುದ್ದ, ಮಾರ್ಕ್ಸರಂತಹ ಚಿಂತನೆಗಳ ಪ್ರೇರಕ ಶಕ್ತಿಯಾಗಿ ಕೆಲಸ ಮಾಡಿದ ಹಾಗೇ ಅಂಬೇಡ್ಕರ್‌ ಚಿಂತನೆಗಳು ಕನ್ನಡ ಸಾಹಿತ್ಯದ ಮೇಲೆ ಹೆಚ್ಚು ಪ್ರಭಾವ ಬೀರಿದೆ. 
APA, Harvard, Vancouver, ISO, and other styles
2

ASHOKA, N. S. "ಮರಾಠಿ ದಲಿತ ಕಾವ್ಯ ನಡೆದುಬಂದ ದಾರಿ". AKSHARASURYA JOURNAL 03, № 03 (2024): 79 to 86. https://doi.org/10.5281/zenodo.10775141.

Full text
Abstract:
ಪ್ರಸ್ತುತ ಸಂಶೋಧನಾ ಲೇಖನವು ಮರಾಠಿ ದಲಿತ ಕಾವ್ಯ ಬೆಳೆದುಬಂದ ಹಾದಿಯನ್ನು ಕುರಿತು ಚರ್ಚಿಸುತ್ತದೆ. ಮಹಾರಾಷ್ಟ್ರದಲ್ಲಿ ದಲಿತ ಸಾಹಿತ್ಯ ಹುಟ್ಟುಪಡೆಯಲು ದೊರೆತ ಸ್ಫೂರ್ತಿ ಹಾಗೂ ಪ್ರೇರಣೆಗಳ ಹುಡುಕಾಟದ ನೆಲೆಯನ್ನು ಕಂಡುಕೊಳ್ಳುವ ಪ್ರಯತ್ನವನ್ನು ಮಾಡಲಾಗಿದೆ. ಮರಾಠಿ ದಲಿತ ಸಾಹಿತ್ಯ ಇಡೀ ಭಾರತೀಯ ಇತರೆ ಭಾಷೆಗಳ ದಲಿತ ಸಾಹಿತ್ಯಗಳಿಗಿಂತ ಹೆಚ್ಚು ಪ್ರಬಲವಾಗಿ ರೂಪುಗೊಳ್ಳಲು ಕಾರಣವಾದ ಐತಿಹಾಸಿಕ ಮೈಲಿಗಲ್ಲುಗಳನ್ನು ಗುರುತಿಸಲಾಗಿದೆ. ಮರಾಠಿ ದಲಿತ ಸಾಹಿತ್ಯ 1970 ರಿಂದೀಚೆಗೆ ಬಹಳಷ್ಟು ಪ್ರಚಲಿತಕ್ಕೆ ಬಂದಿದ್ದರೂ, ಅದರ ಮೂಲ ಬೇರುಗಳು ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಜ್ಯೋತಿ ಬಾಪುಲೆ ಹಾಗೂ ಅಕ್ಷರದವ್ವ ಸಾವಿತ್ರಿ ಬಾಪುಲೆ ಅವರ ಚಳುವಳಿಗೆ ಹೋಗುತ್ತದೆ. ಮರಾಠಿ ದಲಿತ ಸಾಹಿತ್ಯಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬಹುದೊಡ್ಡ ನಿಧಿಯ ಆಗರವಾಗಿ
APA, Harvard, Vancouver, ISO, and other styles
3

ಮಹಾದೇವಿ, ಹುಣಶೀಬೀಜ. "ಮಹಾರಾಷ್ಟ್ರ್ರದಲ್ಲಿ ದಲಿತ ಚಳುವಳಿ: ಮಹಿಳಾ ಪ್ರತಿನಿಧೀಕರಣ". AKSHARASURYA JOURNAL 06, № 05 (2025): 60 to 71. https://doi.org/10.5281/zenodo.15504245.

Full text
Abstract:
ಕೌಟುಂಬಿಕ ಜವಾಬ್ದಾರಿಗಳಲ್ಲಿ ಮುಳುಗಿ ಹೋಗಿರುವ ಮಹಿಳೆ ಎಲ್ಲಾ ಅಡೆತಡೆಗಳನ್ನು ಮೀರಿ ಸಾರ್ವಜನಿಕ ಹೋರಾಟ, ರಾಜಕಾರಣ, ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡರೂ ಎಲೆ ಮರೆಯ ಕಾಯಿಯಂತೆ ಇರಬೇಕಾಗುತ್ತದೆ. ಹೀಗಿರುವಾಗಲೇ ಮಹಾರಾಷ್ಟ್ರ್ರದ ಸಾರ್ವಜನಿಕ ಹೋರಾಟಗಳಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದನ್ನು ಕಾಣಬಹುದು. ಅಂಬೇಡ್ಕರ್‌ರ ಜೊತೆಗೆ ನಿಮ್ನ ವರ್ಗಗಳ ಮಹಾವಿಮೋಚನಾ ಚಳುವಳಿಯಲ್ಲಿ ಸಾವಿರಾರು ಮಹಿಳೆಯರು ಪಾಲ್ಗೊಂಡರು. ಭಾರತ ರಾಜಕೀಯ ಸ್ವಾತಂತ್ರ್ಯ ಪಡೆಯುವ ಹವಣಿಕೆಯಲ್ಲಿದ್ದಾಗ ಅಂಬೇಡ್ಕರ್‌ರು ಸಮಾಜದ ಅಂಚಿಗೆ ದೂಡಲ್ಪಟ್ಟವರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದರು. ದಲಿತ ಸಂಘಟನೆ, ಹೋರಾಟ, ಚಳುವಳಿ, ದಲಿತ ಪತ್ರಿಕೆಗಳ ಪ್ರಕಟಣೆ, ಎದುರಿಸಿದ ಚುನಾವಣೆ, ಬೌದ್ಧ ಧರ್ಮ ಮತಾಂತರ ಹೀಗೆ ಅವರು ಕೈಗೊಂಡ ಮಹತ್ವದ ಕಾರ್ಯಗಳಲ್
APA, Harvard, Vancouver, ISO, and other styles
4

ರಾಘವೇಂದ್ರ, ಕುಪ್ಪೇಲೂರ. "ಹರಿಶ್ಚಂದ್ರಚಾರಿತ್ರದ ಹೊಲತಿಯರ ಪ್ರಸಂಗ: ದಲಿತ ಪ್ರಜ್ಞೆಯ ಟಿಪ್ಪಣಿ". AKSHARASURYA JOURNAL 06, № 03 (2025): 29 to 40. https://doi.org/10.5281/zenodo.15343806.

Full text
Abstract:
ಈ ಲೇಖನದಲ್ಲಿನ ‘ದಲಿತ ಪ್ರಜ್ಞೆ’ ಎಂಬುದನ್ನು ಆಧುನಿಕ ದಲಿತ ಲೋಕಮೀಮಾಂಸೆಯ ಅರಿವಿನ ಹಿನ್ನೆಲೆಯಲ್ಲಿ ಪ್ರಯೋಗಿಸಲಾಗಿದೆ. ಅರವಿಂದ ಮಾಲಗತ್ತಿ ಅವರು ‘ದಲಿತ ಪ್ರಜ್ಞೆ’ಯನ್ನು ಕುರಿತು ಹೀಗೆ ಹೇಳುತ್ತಾರೆ: ʼಪ್ರಜ್ಞೆ ಎಂಬ ಪದ - ಭೂತ – ವರ್ತಮಾನ - ಭವಿಷತ್ಕಾಲಗಳನ್ನು ಒಳಗೊಂಡು ಅವುಗಳನ್ನು ಒಂದು ಸರಣಿಯಲ್ಲಿರಿಸಿ ಪರಿಸರದ ಸ್ಥಿತಿಯನ್ನು ಗ್ರಹಿಸಿ ಆ ಸ್ಥಿತಿಗೆ ಚಾಲನೆ ನೀಡುವ ಶಕ್ತಿʼ ಎನ್ನುತ್ತಾರೆ. ಪ್ರಸ್ತುತ ಈ ಲೇಖನದ ವ್ಯಾಪ್ತಿಯು ಅಧ್ಯಯನದ ದೃಷ್ಟಿಯಿಂದ ಮಧ್ಯಕಾಲೀನ ಸಂದರ್ಭದ ಕವಿ ರಾಘವಾಂಕನ ಹರಿಶ್ಚಂದ್ರ ಚಾರಿತ್ರ ಕಾವ್ಯದ ಹೊಲತಿಯ ಪ್ರಸಂಗವನ್ನು ಕೇಂದ್ರಿಕರಿಸಿದೆ. ಇಲ್ಲಿ ವಿಶ್ವಾಮಿತ್ರ, ಹೊಲತಿಯರು, ಹರಿಶ್ಚಂದ್ರ ಮತ್ತು ಕವಿಯ ನೆಲೆಯಂದ ಹೀಗೆ ನಾಲ್ಕು ಪಾರ್ಶ್ವಗಳಲ್ಲಿ ದಲಿತ ಪ್ರಜ್ಞೆಯ ಕಣ್ಣೋಟವನ್ನು
APA, Harvard, Vancouver, ISO, and other styles
5

ವಿಜಯಲಕ್ಷ್ಮಿ, ದತ್ತಾತ್ರೇಯ ದೊಡ್ಡಮನಿ. "ಯಾಜ್ಞಸೇನಿಯ ಆತ್ಮಕಥನ: ದಲಿತತ್ವದ ನೆಲೆಗಳು". AKSHARASURYA JOURNAL 04, № 06 (2024): 135 to 142. https://doi.org/10.5281/zenodo.13725621.

Full text
Abstract:
ದಲಿತರು ಎಂದರೆ ಶೋಷಿತರು ಎನ್ನುವುದು ಕೇವಲ ಹಾಳೆಗಳಲ್ಲಿ, ಅಕ್ಷರ ರೂಪದಲ್ಲಿ ಮಾತ್ರ ಉಳಿದುಕೊಂಡಿದೆ. ಸಮಾಜದಲ್ಲಿ ಅದು ರೂಢಿಗೆ ಬಂದೇ ಇಲ್ಲ. ದಲಿತ ಎಂದರೆ ಕೇವಲ ಜಾತಿ ಸೂಚಕ ಪದವಾಗಿ ಮಾತ್ರ ಬಳಕೆಯಲ್ಲಿದೆ. ಎಲ್ಲಾ ವಿದ್ವಾಂಸರ ಹೇಳಿಕೆ ಗಳನ್ನು ಆಧಾರವಾಗಿಟ್ಟುಕೊಂಡು, ಯಾವುದೇ ವರ್ಗದ ಶೋಷಿತ ಮಹಿಳೆಯನ್ನು ದಲಿತ ಮಹಿಳೆ ಎಂದು ಗುರುತಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿಯೇ ಮಹಾಭಾರತದಲ್ಲಿ ಮುಖ್ಯ ಪಾತ್ರವಾಗಿ ಕಾಣುವ ದ್ರೌಪದಿಯು ಮಾನಸಿಕವಾಗಿ, ಕೆಲವೊಮ್ಮೆ ದೈಹಿಕವಾಗಿ ನಿರಂತರವಾಗಿ ಶೋಷಣೆಗೆ ಒಳಗಾಗಿದ್ದಾಳೆ. ಆದ್ದರಿಂದಲೇ ಈ ಲೇಖನದಲ್ಲಿ ಯಾಜ್ಞಸೇನೆಯನ್ನು ದಲಿತ ಸ್ತ್ರೀ ಎಂದು, ಅವಳ ಪ್ರಜ್ಞಾಪೂರ್ವಕವಾದ ವ್ಯವಸ್ಥೆಯ ವಿರುದ್ಧವಾದ ಧ್ವನಿಯನ್ನು ದಲಿತತ್ವದ ಧ್ವನಿಯಾಗಿ ಗುರುತಿಕೊಂಡು ಈ ಲೇಖನದಲ್ಲಿ ಚರ್ಚಿಸಿಲಾಗಿದೆ.
APA, Harvard, Vancouver, ISO, and other styles
6

ಸುಮಾ, ವಸಂತ ಸಾವಂತ. "ಡಾ. ಅರ್ಜುನ ಗೊಳಸಂಗಿಯವರ ಕವಿತೆಗಳಲ್ಲಿ ಹೆಣ್ಣಿನ ಭಿನ್ನ ನೆಲೆಗಳು". AKSHARASURYA 04, № 03 (2024): 103 to 108. https://doi.org/10.5281/zenodo.12672812.

Full text
Abstract:
ಎಪ್ಪತ್ತನೆಯ ದಶಕದಲ್ಲಿ ಕನ್ನಡದಲ್ಲಿ ಆರಂಭವಾದ ದಲಿತ ಮತ್ತು ಬಂಡಾಯ ಸಾಹಿತ್ಯ ಪಂಥ ನೊಂದವರ ದನಿಯಾಗಿ ಮೂಡಿ ಬಂದವು. ಆರಂಭದಲ್ಲಿ ‘ಇಕ್ರಲಾ ಒದಿರಲ’ ಎಂಬಂತಹ ಆಕ್ರೋಶ ಭರಿತ ಮಾತುಗಳನ್ನು ಆಡುತ್ತಲೇ ತನ್ನ ಸುತ್ತಲಿನವರು ತನ್ನ ಮೇಲೆ ಶತಮಾನಗಳ ಕಾಲ ಮಾಡುತ್ತಾ ಬಂದ ಅನ್ಯಾಯವನ್ನು ಜಾತಿ ವ್ಯವಸ್ಥೆಯ ಹೆಸರಿನಲ್ಲಿ ಮಾಡಿದ ಶೋಷಣೆಯನ್ನೂ ವಿರೋದಿಸಲೆಂದೇ ಈ ಸಾಹಿತ್ಯ ಪಂಥಗಳು ಮೂಡಿ ಬಂದವು. ನಂತರದಲ್ಲಿ ಆಕ್ರೋಶ ತುಸು ಕಡಿಮೆಯಾದಂತೆನಿಸಿದರೂ ಅದರ ಸ್ವರೂಪ ಬದಲಾಯಿತೇ ಹೊರತು ಆಳದ ಅಕ್ರೋಶ ಹೋಗಲಿಲ್ಲ.  ದಲಿತ ಸಾಹಿತ್ಯದ ಎರಡನೆಯ ತಲೆಮಾರಿನಲ್ಲಿ ಬಂದ ಲೇಖಕರು ಆಕ್ರೋಶಕ್ಕಿಂತ ಬದುಕನ್ನು ನಿರುಮ್ಮಳವಾಗಿ ಆದರೆ ಒಂದು ಅಭಿಮಾನ ತುಂಬಿದ ದನಿಯಲ್ಲಿ ಬಿತ್ತರಿಸಿದರು. ಅವರ ಸಾಲಿನಲ್ಲಿ ಬಂದ ಪ್ರಮುಖ ಕವಿ ಡಾ. ಅರ್ಜುನ ಗೊಳಸಂಗಿಯವರು. ಕರ್ನಾಟ
APA, Harvard, Vancouver, ISO, and other styles
7

ಕೆ., ಅನಂತ. "ಕನ್ನಡ ಅನುವಾದಿತ ಆಫ್ರಿಕನ್ ಕಥಾ ಸಾಹಿತ್ಯ". AKSHARASURYA JOURNAL 05, № 03 Special Issue (2024): 40 to 44. https://doi.org/10.5281/zenodo.14246451.

Full text
Abstract:
ಕಥೆಗಾರರು ಕಥೆಗಳನ್ನು ಬರೆಯುತ್ತಿದ್ದದ್ದು ಮತ್ತು ಓದುಗರು ಅವುಗಳನ್ನು ಓದುತ್ತಿದ್ದದ್ದು ಕಾಲಕಳೆಯುವ ಸಲುವಾಗಿ ಮತ್ತು ಮನೋರಂಜನೆಯ ಮುಖ್ಯ ಉದ್ದೇಶದಿಂದಾಗಿ. ಹಾಗಿದ್ದಾಗ್ಯೂ ಅತಿದೊಡ್ಡ ಸಾಹಿತ್ಯ ವಿಮರ್ಶೆಗಳು ಬಂದದ್ದೂ ಕೂಡ ಇಂತಹ ಕಥಾಸಾಹಿತ್ಯದ ಹಿನ್ನಲೆಯಲ್ಲಿಯೇ ಎಂಬುದು ಗಮನಾರ್ಹ. ಕೆಲವು ಬಾರಿ ಇಂತಹ ಸಾಹಿತ್ಯಗಳು ಸಾಮಾಜಿಕ ದೃಷ್ಟಿಕೋನವನ್ನೇ ಬದಲಾಯಿಸಿಬಿಡಬಹುದು. ಮರಾಠಿ ದಲಿತ ಆತ್ಮಕಥೆಗಳು ಇದಕ್ಕೆ ಒಳ್ಳೆಯ ಉದಾಹರಣೆಯಾಗಬಹುದು. ಆಫ್ರಿಕಾದ ಸಾಹಿತ್ಯವು ಕನ್ನಡಕ್ಕೆ ಅನುವಾದವಾಗುವಾಗ ದಲಿತ ಮತ್ತು ಬಂಡಾಯ ಸಾಹಿತ್ಯದ ಮತ್ತು ಅಂತಹ ಸಾಹಿತ್ಯಾಸಕ್ತರ ಅಗತ್ಯಗಳಿಗಾಗಿ ಬಂದವು ಎಂಬ ವಾದ ಸಾಹಿತಿಗಳಲ್ಲಿ ಮತ್ತು ವಿಮರ್ಶಕರಲ್ಲಿ ಇದೆ. ಬಹುಶಃ ಅದು ಹಾಗಿರಲಿಕ್ಕು ಸಾಕು. ಆದರೆ ಕನ್ನಡಕ್ಕೆ ಅನುವಾದಗೊಂಡ ಆಫ್ರಿಕಾ ಮೂಲದ ಎಲ್ಲಾ ಸಾಹಿತ್ಯವೂ ಈ ಅಗತ್ಯಗ
APA, Harvard, Vancouver, ISO, and other styles
8

ಕಾಂತರಾಜ, ಯಾದವ್ ಸಿ. "ದಲಿತ ಆತ್ಮಕತೆಗಳಲ್ಲಿ ಬಾಲ್ಯ ಮತ್ತು ಶಾಲಾ ಶಿಕ್ಷಣದ ನಿರೂಪಣೆಗಳು". AKSHARASURYA 06, № 02 (2025): 84 to 91. https://doi.org/10.5281/zenodo.15124072.

Full text
Abstract:
ಮನುಷ್ಯನ ಬದುಕಿನಲ್ಲಿ ಬಾಲ್ಯದ ಅನುಭವವು ತುಂಬಾ ಮುಖ್ಯವಾದದ್ದು. ಬಾಲ್ಯದ ಬದುಕು ಎಲ್ಲರಿಗೂ ಒಂದೇ ರೀತಿಯದಾಗಿರುವುದಿಲ್ಲ. ಆ ವಯಸ್ಸಿನ ಶಿಕ್ಷಣವೂ ಕೂಡ ಬಾಲ್ಯದ ಅನುಭವವಗಳನ್ನು ದಟ್ಟವಾಗಿ ಆವರಿಸಿಕೊಂಡಿರುತ್ತದೆ. ಜಾತಿಯಾಧಾರಿತ ಸಾಮಾಜಿಕ ವ್ಯವಸ್ಥೆಯೂ ಕೂಡ ಈ ಬಾಲ್ಯದ ಮೇಲೆ ಪ್ರಭಾವವನ್ನು ಬೀರುತ್ತದೆ. ಮೇಲ್ಜಾತಿ, ಮಧ್ಯಮ ಜಾತಿಗಳು ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣದ ಕುರಿತಂತೆ ಎಚ್ಚರಿಕೆಯಿಂದಿದ್ದರೆ, ತಳ ಸಮುದಾಯಗಳು ಮತ್ತು ಶ್ರಮಿಕ ವರ್ಗ ಮೂಲಭೂತ ಸೌಕರ್ಯಗಳಿಗಾಗಿಯೇ ಹೋರಾಟ ನಡೆಸುತ್ತಿರುವುದನ್ನು ಕಾಣಬಹುದು. ಈ ಸಂಧರ್ಭದಲ್ಲಿ ಶಿಕ್ಷಣದ ಕುರಿತ ಮಾತು ಕನಸಿನ ಪಯಣವೇ ಸರಿ. ಹಸಿವು ಮತ್ತು ಅವಮಾನಗಳಾಚೆಗಿನ ಬದುಕನ್ನು ದಲಿತ ಆತ್ಮಕಥೆಗಳಲ್ಲಿ ಕಾಣಬಹುದು. ಶಾಲೆಯ ಕುರಿತಂತೆ, ಶಿಕ್ಷಕರ ಕುರಿತಂತೆ ದಲಿತ ಆತ್ಮಕತೆಗಳು ಚಿತ್ರಿಸುವ ಸೂಕ್ಷ್ಮ ಪ
APA, Harvard, Vancouver, ISO, and other styles
9

ಎಸ್., ಎಸ್. ಹಿರೇಮಠ, та ಭೈರಪ್ಪ ಎಂ. "ಕರ್ನಾಟಕದಲ್ಲಿ ದಲಿತರು". AKSHARASURYA JOURNAL 04, № 04 (2024): 01 to 44. https://doi.org/10.5281/zenodo.13283983.

Full text
Abstract:
<strong>ನೆಲಮೂಲ ಸಂಸ್ಕೃತಿಯ ಮಹಾಶೋಧಕರಾಗಿ ಪ್ರೊ.ಎಸ್.ಎಸ್.ಹಿರೇಮಠರ ಕಾಯಕ</strong> ನೆಲಮೂಲ ಸಂಸ್ಕೃತಿಯ ಜಾಡಿನಲ್ಲಿ ಸಂಶೋಧನೆಯನ್ನು ಕೈಗೊಂಡು ಬಹುತ್ವ ಭಾರತ ಹಾಗೂ ದಲಿತ ಸಂಸ್ಕೃತಿಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮಹಾಶೋಧಕರಲ್ಲಿ ಪ್ರೊ.ಎಸ್.ಎಸ್.ಹಿರೇಮಠ ಅವರು ಪ್ರಾತಃಸ್ಮರಣೀಯರಾಗಿದ್ದಾರೆ. ತಮ್ಮ ಅಧ್ಯಾಪನ ಮತ್ತು ಸಂಘಟನಾ ಕಾಯಕದ ಮೂಲಕ ಜನಪರ ಮನಸುಗಳನ್ನು ರೂಪಿಸಿದ ಕ್ರಾಂತಿಕಾರಿಯೂ ಆಗಿದ್ದ ಹಿರೇಮಠ ಮೇಷ್ಟ್ರು ಸಂಶೋಧನಾ ಕಾಯಕದ ಮೂಲಕ ಸೀಮಿತ ಬೌದ್ಧಿಕ ಹಾಗೂ ಸಾಂಸ್ಕೃತಿಕ ಸೀಮೆಗಳನ್ನು ಬಹುವಾಗಿ ವಿಸ್ತರಿಸಿಕೊಟ್ಟಿದ್ದಾರೆ. ಆದಿಮ ನೆಲೆಯಿಂದ ಹಿಡಿದು ಆಧುನಿಕ ನೆಲೆಯ ಸಾಂಸ್ಕೃತಿಕ ಸಂಗತಿಗಳ ವರೆಗೂ ಆಳವಾದ ಸಂಶೋಧನೆಯನ್ನು ಕೈಗೊಂಡ ಹಿರೇಮಠರು ಲೋಕಮುಖೀ ಒಳಹರವಿನ ಅನೇಕ ಸೂಕ್ಷ್ಮಗಳನ್ನು ನಿಕಷಕ್ಕೆ ಒಡ್ಡಿದ್ದಾರೆ; ನೆಲದರಿವಿನ ಸೀಮ
APA, Harvard, Vancouver, ISO, and other styles
10

ರಾಘವೇಂದ್ರ, ಬಿ. ಎ. ದ್ರಾಕ್ಷಿ, та ಹೆಚ್‌. ವಿಶ್ವಮಾನವ ವಿಜಯಕುಮಾರ. "ಚೆನ್ನಣ್ಣ ವಾಲೀಕಾರ ಅವರ ಕಥೆಗಳಲ್ಲಿ ಪ್ರತಿರೋಧದ ನೆಲೆ". AKSHARASURYA 04, № 02 (2024): 98 to 112. https://doi.org/10.5281/zenodo.11525890.

Full text
Abstract:
ಕಥೆ ಹೇಳುವುದು ಮತ್ತು ಕೇಳುವುದು ಮನುಷ್ಯನ ಆಸಕ್ತಿ ಮತ್ತು ಹವ್ಯಾಸಿ ಎರಡು ಹೌದು. ಕೆಲವು ವರ್ಷಗಳ ಹಿಂದೆ ದೂರದರ್ಶದನಂತಹ ಮಾಧ್ಯಮಗಳು ಬರುವುದಕ್ಕೆ ಮುಂಚೆ ಭಾರತದಂತಹ, ಕರ್ನಾಟಕದಂತಹ ಹಳ್ಳಿಗಳಲ್ಲಿ ಹಿರಿಯರು ಹೇಳುವ ಕತೆಗಳೇ ಮನರಂಜನೆಯ ತಾಣಗಳು ಆಗಿದ್ದವು. ನನಗೆ ನೆನಪಿರುವ ಹಾಗೆ ಚಿಕ್ಕವನಿರುವಾಗ ನಮ್ಮ ಅಜ್ಜಿಯೂ ಹಲವೂ ಕಥೆಗಳನ್ನು ಹೇಳಿ ಕಥೆ ಎಂದರೆ ಏನು ಎಂಬುದನ್ನು ಪರಿಚಯಿಸಿದ್ದಳು. ಅಷ್ಟೇ ಅಲ್ಲದೆ ಅವರು ಹೇಳುವ ಕಥೆಗಳಲ್ಲಿ ಜೀವನದ ಬದುಕಿನ ಅನುಭವದ ಸತ್ಯಾಸತ್ಯಗಳನ್ನು ಒಳಗೊಂಡಿರುವಂತಹ ಮೌಲ್ಯಯುತವಾದ, ನೀತಿಯುತವಾದ ಸಂದೇಶಗಳನ್ನು ಸಾರುವ ಕಥೆಗಳಾಗಿದ್ದವು. ಇಂತಹ ಕಥೆಗಳನ್ನು ಹಿರಿಯರಿಂದ ಕೇಳಿ ಆಧುನಿಕ ಕಥಾ ಸಾಹಿತ್ಯದಲ್ಲಿ ಹಲವಾರು ಕಥೆಗಳನ್ನು ಬರೆದ ಕಥೆಗಾರರು ಕನ್ನಡ ಸಾಹಿತ್ಯದಲ್ಲಿ ಕಂಡು ಬರುತ್ತಾರೆ. ಅವರಲ್ಲಿ ಚೆನ್ನಣ್ಣ ವಾಲೀಕಾರರು
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!