Academic literature on the topic 'ಪ್ರೀತಿ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಪ್ರೀತಿ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಪ್ರೀತಿ"

1

ಸಂಪತ್, ಬೆಟ್ಟಗೆರೆ. "ತೇಜಸ್ವಿ: ಪ್ರೀತಿ, ಜಾತಿ ಇತ್ಯಾದಿ". AKSHARASURYA JOURNAL 05, № 04 (2024): 69 to 93. https://doi.org/10.5281/zenodo.14289855.

Full text
Abstract:
ತೇಜಸ್ವಿಯವರ ಸಾಹಿತ್ಯ ಕುರಿತು ಒಂದು ನಿಟ್ಟಿನಿಂದ ತಮಾಷೆಯಾಗಿ ಅದರಲ್ಲಿ ಬರುವ ಬೈಗುಳಗಳನ್ನು ಸೀಮಿತ ದೃಷ್ಟಿಕೋನದಿಂದ ನೋಡುವ ಒಂದು ನೋಟ. ಅದರಂತೆ ಅದನ್ನು ತಪ್ಪಾಗಿ ಅರ್ಥೈಸಿಕೊಂಡು ತೇಜಸ್ವಿ ಎಂಬ ಜಾತ್ಯಾತೀತವಾದಿ ನಿಲುವಿನ ವ್ಯಕ್ತಿತ್ವವನ್ನೇ ಜಾತಿವಾದಿ ವ್ಯಕ್ತಿಯಾಗಿ ಒಂದೇ ದೃಷ್ಟಿಕೋನದಿಂದ ಏಕಮುಖಿ ಗ್ರಹಿಕೆಯಲ್ಲಿ ಕಂಡುಕೊಂಡಿರುವುದಕ್ಕೆ ಒಂದು ಪ್ರತಿಕ್ರಿಯಾತ್ಮಕ ವಿವೇಚನೆಯಾಗಿ ಈ ಲೇಖನ ನಿರೂಪಿತವಾಗಿದೆ.  ಉದಾಹರಣೆಗೆ ತೇಜಸ್ವಿಯವರ ಪರಿಸರದ ಕತೆ ಪುಸ್ತಕದಲ್ಲಿನ ಪಾತ್ರ ಕರಿಯಪ್ಪ ಮೇಲು ಜಾತಿಯ ಒಕ್ಕಲಿಗರ ಗೌಡ ಸಮುದಾಯದವನಾದುದರಿಂದ ಕೆಳವರ್ಗವೊಂದರ ಸಮುದಾಯದ ಪಾತ್ರವಾದ ಎಂಗ್ಟನನ್ನು ಬೈಗುಳದಲ್ಲಿ ಕೆಟ್ಟಪದಗಳನ್ನು ಬಳಸಿ ನಿಂದಿಸಿದ್ದಾನೆ; ಇದರಲ್ಲಿ ಹುಟ್ಟಿನ ಜಾತಿಯಿಂದ ಕರಿಯಪ್ಪನನ್ನೇ ಪ್ರತಿನಿಧಿಸುವ ತೇಜಸ್ವಿಯವರ ಒಕ್ಕಲಿಗ ಗೌಡ ಜ
APA, Harvard, Vancouver, ISO, and other styles
2

ಪ್ರವೀಣ, ಗುರುಶಾಂತ. "ಗೀತಾ ನಾಗಭೂಷಣ ಅವರ ಸಣ್ಣ ಕಥೆಗಳಲ್ಲಿ ತಾಯ್ತನ". AKSHARASURYA JOURNAL 05, № 03 Special Issue (2024): 33 to 39. https://doi.org/10.5281/zenodo.14246413.

Full text
Abstract:
ಗೀತಾ ನಾಗಭೂಷಣ ಅವರು ಮುಖ್ಯವಾಗಿ ಸ್ತ್ರೀ ನೆಲೆಯಲ್ಲಿ ಕಥೆಗಳನ್ನು ಕಟ್ಟಿಕೊಟ್ಟಿದ್ದಾರೆ. ಅಸಾಹಯಕತೆ, ಶೋಷಣೆ, ತುಡಿತ, ಅವಮಾನ, ಸಮಸ್ಯೆಗಳನ್ನು ಎದುರಿಸುವ ಧೈರ್ಯ, ಸಾಧಿಸುವ ಛಲ, ಸಂಕಟ, ತಾಯ್ತನದ ಪ್ರೀತಿ ಹೀಗೆ ಅನೇಕ ಬಗೆಯ ಕಥೆಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ. ಅವರ ಮಹಿಳಾ ಪರ ಚಿಂತನೆಗಳು ಅವರ ಕಥೆಗಲ್ಲಿ ವ್ಯಕ್ತವಾಗುತ್ತದೆ.
APA, Harvard, Vancouver, ISO, and other styles
3

ರೇವತಿ, ಬಿ. ಶಿರನಾಳ. "ಅನುಪಮಾ ನಿರಂಜನ ಮತ್ತು ತ್ರಿವೇಣಿಯವರ ಕಥೆಯಲ್ಲಿ ಮಹಿಳೆಯ ಪಾತ್ರ". AKSHARASURYA JOURNAL 05, № 03 Special Issue (2024): 104 to 110. https://doi.org/10.5281/zenodo.14246680.

Full text
Abstract:
ನಮ್ಮ ನಾಡು ಸುಸಂಸ್ಕೃತವಾದ ತಾಣ ನಮ್ಮ ಮಹಾಕಾವ್ಯವಾದ “ರಾಮಾಯಣದಲ್ಲಿ” ಒಂದು ಶ್ಲೋಕ ಬರುತ್ತದೆ ಅದು “ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸೀ” ಅಂತ ಸಂಸ್ಕೃತ ಶ್ಲೋಕ ತಾತ್ಪರ್ಯ ನೋಡುವುದಾದರೆ “ತಾಯಿ ಮತ್ತು ಮಾತೃಭೂಮಿ ಸ್ವರ್ಗಕ್ಕಿಂತ ದೊಡ್ಡದು” ಎಂದು ಅರ್ಥ. ಇದನ್ನು ಅರಿತ ಸ್ತ್ರೀ ನಮ್ಮ ಸಮಾಜದಲ್ಲಿ ಪುರುಷರಿಗೆ ಗೌರವಿಸುವುದು. ಒಂದು ಧರ್ಮ ಮತ್ತು ಕರ್ತವ್ಯ. ಹಾಗಾಗಿ ನಮ್ಮ ಸಮಾಜ ಪುರುಷ ಪ್ರಧಾನವಾಗಿ ನೋಡುತ್ತದೆ. ಸಹಜವಾಗಿ ಸ್ತ್ರೀಯು ಕೂಡಾ ಪ್ರಧಾನವಾಗಿ ನೋಡುವುದು ಅವಳ ವಿಶಾಲ ಮನೋಭಾವವಾಗುತ್ತದೆ. ಜೊತೆಗೆ ಕುಟುಂಬವನ್ನು ಜವಾಬ್ದಾರಿಯುತವಾಗಿ ನಿಭಾಯಿಸುವ ಆದ್ಯ ಕರ್ತವ್ಯಗಳನ್ನು ಈ ಕಥೆಗಳಲ್ಲಿ ನಾವು ಕಾಣುತ್ತೇವೆ. ತನ್ನ ಆಸೆ ಆಕಾಂಕ್ಷೆಗಳು ಬದಿಗೆ ಸರಿಸಿ ತನ್ನ ಪರಿವಾರವನ್ನು ಪ್ರೀತಿ, ಮಮತೆ
APA, Harvard, Vancouver, ISO, and other styles
4

ಸಿ., ಬಿ. ಹೊನ್ನುಸಿದ್ಧಾರ್ಥ. "ನಿರಂಜನ 'ವಿಮೋಚನೆ' ಕಾದಂಬರಿ: ನಗರ ಬದುಕಿನ ವಾಸ್ತವ ಚಿತ್ರಣದ ಜೀವನ ವೃತ್ತಾಂತದ ಅನಾವರಣ". AKSHARASURYA 05, № 01 (2024): 33 to 42. https://doi.org/10.5281/zenodo.13870631.

Full text
Abstract:
ಮಾರ್ಕ್ಸ್‌ವಾದಿ ಸಿದ್ಧಾಂತದಿಂದ ಪ್ರಭಾವಿತರಾದ ನಿರಂಜನರು ವೈಚಾರಿಕ ಚಿಂತನೆಯುಳ್ಳವರಾಗಿದ್ದರು. ಅವರ ಮೊದಲ ಕಾದಂಬರಿಯಾದ ‘ವಿಮೋಚನೆ’ಯೂ ವರ್ತಮಾನದಲ್ಲಿ ನಿಂತು ಭೂತವನ್ನು ಕೆಣಕುತ್ತಾ ಹೋಗುವ ನಿರೂಪಣಾ ತಂತ್ರಗಾರಿಕೆಯ ಮೂಲಕ ಕಾದಂಬರಿಯ ಉದ್ದಕ್ಕೂ ನೀತಿಯಿಂದ ಕೂಡಿದ ಸಾಮಾಜಿಕ ವ್ಯವಸ್ಥೆಯನ್ನು ವ್ಯಂಗ್ಯಭರಿತ ದಾಟಿಯಲ್ಲಿ ಕುಟುಕಿದ್ದಾರೆ. ಬಾಲ್ಯದಿಂದಲೂ ಕಡುಬಡತನದ ಬದುಕು ನಡೆಸಿದ್ದ ಕಥಾನಾಯಕ ಚಂದ್ರಶೇಖರನಿಗೆ ತನ್ನ ಬದುಕಿನಲ್ಲಿ ಉಂಟಾದ ದುರ್ಘಟನೆಗಳು ದೊಡ್ಡ ಹೊಡೆತವನ್ನು ನೀಡುತ್ತವೆ. ಅವನು ಇಟ್ಟ ಪ್ರೀತಿ, ವಿಶ್ವಾಸ, ನಂಬಿಕೆಗಳೇ ಅವನಿಗೆ ಮುಳುವಾಗಿ ಸಾಮಾಜಿಕ ವ್ಯವಸ್ಥೆ ಅವನ ಬಡತನವನ್ನು ತನ್ನ ಲಾಭಕ್ಕಾಗಿ ಬಳಸಿಕೊಂಡು ಅವನನ್ನು  ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಜೈಲು ಶಿಕ್ಷೆಗೆ ಒಳಗಾದ ಚಂದ್ರಶೇಖರ ತಾನು
APA, Harvard, Vancouver, ISO, and other styles
5

ಕವಿತಾ, ಆರ್., та ಜಮದಂಡಿ ರಾಜಶೇಖರ. "ಹಾಸ್ಯ ಲೋಕ ಸ್ವರ್ಗ ಸುಖ (ನಕ್ಕರೆ ಅದೇ ಸ್ವರ್ಗ)". International Journal of Philosophy and Languages (IJPL) 2, № 1 (2023): 48–52. https://doi.org/10.5281/zenodo.8170677.

Full text
Abstract:
<strong>ಉದ್ದೇಶ</strong>: <em>ಹಾಸ್ಯ ಬರೀ ಸಂತಸವನ್ನು ನೀಡುವುದಲ್ಲ. ಹಾಸ್ಯ ಪರಸ್ಪರ ಆತ್ಮೀಯತೆಯನ್ನು ಆಸ್ವಾದಿಸುವುದಕ್ಕೆ ಇರುವ ಒಂದು ಶಕ್ತಿ. ಹಣದಿಂದ ಒಬ್ಬ ವ್ಯಕ್ತಿಯನ್ನು ಬದಲಾಯಿಸಲು ಸಾಧ್ಯವಿಲ್ಲ. ಆದರೆ ಹಾಸ್ಯದಿಂದ / ನಗುವಿನಿಂದ ವ್ಯಕ್ತಿಯನ್ನು ಗೆಲ್ಲಲು ಸಾಧ್ಯ ಮತ್ತು ದೃಢವಾಗಿ ನಿಲ್ಲಲು ಸಾಧ್ಯ.</em> <em>ಪ್ರೀತಿ </em><em>ಮತ್ತು</em> <em>ನಗು ಎಷ್ಟು ಚಿಕ್ಕ ಪದ. ಆದರೆ ಆ ಪದಗಳಿಗೆ ಇಡೀ ಜಗತ್ತನ್ನು ಗೆಲ್ಲುವ ಶಕ್ತಿ ಇದೆ. ನಗು ಇರುವ ಕಡೆ ಪ್ರೀತಿ ಬೆಳೆಯುತ್ತೆ. ಪ್ರೀತಿ ಬೆಳೆದ ಕಡೆ ನಗು ತುಂಬಿರುತ್ತೆ.</em> <em>ಹಾಸ್ಯ ಪ್ರಜ್ಞೆಯನ್ನು ಎಲ್ಲರನ್ನು ಮೂಡಿಸಿ ನಗು-ನಗುತ್ತಾ ಇರುವಂತೆ ಮಾಡುವುದೇ ಇದರ ಉದ್ದೇಶ. ಅಷ್ಟೇ ಅಲ್ಲ ಇತರರ ಗಮನವನ್ನು ಆಕರ್ಷಿಸುವುದು. ಸಾಮರಸ್ಯವನ್ನು ಸೃಷ್ಟಿಸುವುದು. ಸಂದೇಶವನ್ನು ಸ್ಮರಣಾರ್ಹವಾ
APA, Harvard, Vancouver, ISO, and other styles
6

ಸಿದ್ಧಲಿಂಗಯ್ಯ та ಆರ್. ಶ್ರೀಧರ್. "ಕವಿಯನ್ನು ರೂಪಿಸಿದ ಪರಿಸರ... (The Environment Which Shaped Poet...)". AKSHARASURYA JOURNAL 05, № 04 (2024): 30 to 33. https://doi.org/10.5281/zenodo.14289519.

Full text
Abstract:
&ldquo;ನನ್ನ ಬದುಕಿನ ಹಿನ್ನೆಲೆಯನ್ನು ನೆನೆಸಿಕೊಂಡರೆ ನಾನು ಯಾರೋ ಭೂಮಾಲೀಕರ ಮನೆಯ ಜೀತಗಾರನಾಗಿಯೋ, ಬೆಂಗಳೂರಿನ ಯಾವುದಾದರೂ ಗಿರಣಿಯ ಕಾರ್ಮಿಕನಾಗಿಯೋ ಇರಬೇಕಾಗಿತ್ತು. ಆದರೆ ಕೂದಲೆಳೆಯ ಅಂತರದಲ್ಲಿ ಪಾರಾದ ನಾನು ಅನೇಕರ ಸಹಾನುಭೂತಿ, ಪ್ರೀತಿ, ಕರುಣೆಯಿಂದ ಕವಿಯಾಗಿದ್ದೇನೆ, ಲೇಖಕನಾಗಿದ್ದೇನೆ. ನಾನು ನನ್ನ ಹಿನ್ನೆಲೆಯನ್ನು ಮರೆಯದೆ ಜೀತಗಾರರು, ಕೂಲಿಕಾರರು, ರೈತರು, ಕಾರ್ಮಿಕರು ಮತ್ತು ಜಾತೀಯತೆ, ಅಸ್ಪೃಶ್ಯತೆಯ ಕಾರಣದಿಂದ ನೊಂದ ಜೀವಿಗಳ ಪರವಾದ ನಿಲುವನ್ನು ರೂಢಿಸಿಕೊಂಡೆ. ಆದ್ದರಿಂದ ನನ್ನ ಸಾಹಿತ್ಯ ವಿಭಿನ್ನ ಮಾರ್ಗದಲ್ಲಿ ಮುನ್ನಡೆಯಲು ಕಾರಣವಾಯಿತು.&rdquo; ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಗೊಂಡಿರುವ &lsquo;ಡಾ. ಸಿದ್ಧಲಿಂಗಯ್ಯ: ಸಮಗ್ರ ಸಾಹಿತ್ಯ&rsquo; ಸಂಪುಟಗಳ (2018) ಲೇಖಕರ ಮಾತಿನಲ್ಲಿ ಈ ಸಾಲುಗಳನ್ನು ಓದುಗರು ಗಮನಿಸ
APA, Harvard, Vancouver, ISO, and other styles
7

ಗೀತಾ, ಎ.ಸಿ. "ಅಕ್ಕಮಹಾದೇವಿಯ ವಚನಗಳಲ್ಲಿ ಸ್ತ್ರೀ ಚಿಂತನೆಗಳು". AKSHARASURYA JOURNAL 06, № 04 (2025): 42 to 48. https://doi.org/10.5281/zenodo.15490848.

Full text
Abstract:
ಹನ್ನೆರಡನೆಯ ಶತಮಾನವೆಂದರೆ; ಸಾಮಾಜಿಕ, ರಾಜಕೀಯ, ಆರ್ಥಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಬದಲಾವಣೆಗೊಂಡ ಕಾಲ. ಅದನ್ನು ಕ್ರಾಂತಿ ಎಂದೇ ಕರೆಯಬೇಕಾಗುತ್ತದೆ. ಹಿಂದೆ ಸಮಾಜದಲ್ಲ್ಲಿದ್ದ ಅಸಮಾನತೆ, ಶೋಷಣೆಗಳನ್ನು ಕಂಡು ಅನುಭವಿಸಿದ್ದ ಶರಣ, ಶರಣೆಯರು ಮೇಲು-ಕೀಳು ಸ್ತ್ರೀ-ಪುರುಷ ಇತ್ಯಾದಿ ಭೇದ ರಹಿತವಾದ ವರ್ಗರಹಿತವಾದ ಸಮಾಜವನ್ನು ಕಟ್ಟಲು ಪ್ರಯತ್ನಿಸಿದರು. 12ನೇ ಶತಮಾನದ ಪ್ರಸಿದ್ಧ ವಚನಕಾರ್ತಿ ಅಕ್ಕಮಹಾದೇವಿ. ಬಸವಣ್ಣನವರ ಸಮಕಾಲೀನಳಾಗಿ ಬದುಕಿದಳು. ಈಕೆ ಶಿವಶರಣೆಯಾಗಿ, ವಚನಕಾರ್ತಿಯಾಗಿ, ಚೆನ್ನಮಲ್ಲಿಕಾರ್ಜುನನ ಭಕ್ತೆಯಾಗಿ ಪ್ರಸಿದ್ಧಳಾದವಳು. ಈಕೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುತಡಿ ಎಂಬ ಗ್ರಾಮದಲ್ಲಿ ನಿರ್ಮಲ ಮತ್ತು ಸುಮತಿಯರ ಮಗಳಾಗಿ ಜನಿಸಿದಳು. ಬಾಲ್ಯದಲ್ಲೇ ಶಿವಭಕ್ತಿಯನ್ನು ಹೊಂದಿದ್ದ ಈಕೆಗೆ ಶಿವಪೂಜೆ ಶಿವಧ್ಯಾನಗಳೇ
APA, Harvard, Vancouver, ISO, and other styles
8

ಗೀತಾಲಕ್ಷ್ಮಿ, ಎಸ್.ಎನ್. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 27 to 41. https://doi.org/10.5281/zenodo.15490828.

Full text
Abstract:
ʼʼವಚನಕಾರರು ಮೌಲ್ಯಗಳಿಗಾಗಿಯೇ ಬದುಕಿದವರು&rdquo;. ನೆಡೆ-ನುಡಿಯ ಸಮನ್ವಯದ ಅಗತ್ಯತೆಯನ್ನು ಸಾರಿದ್ದಾರೆ. ನಮ್ಮ ನುಡಿಯು ಸತ್ಯಶುದ್ಧವಾಗಿರಬೇಕು, ಪಾರದರ್ಶಕವಾಗಿರಬೇಕು, ಪ್ರಕಾಶಮಾನವಾಗಿರಬೇಕು. ಮನವನ್ನು ಮುಟ್ಟುವಂತಿರಬೇಕು. ಸಕಲಜೀವಿಗಳಲ್ಲಿ ಮನುಷ್ಯ ಮಾತ್ರ ಜೀವನ ಮೌಲ್ಯಗಳನ್ನಳವಡಿಸಿಕೊಳ್ಳಲು ಸಾಧ್ಯ. ಮೌಲ್ಯಗಳಿಂದಲೇ ಜೀವನ ಸಾರ್ಥಕವಾಗುತ್ತದೆ. ಈ ಹಿನ್ನಲೆಯಲ್ಲಿ ಮೌಲ್ಯಗಳು, ಬದುಕಿಗೆ ಅನಿವಾರ್ಯವಾಗಿವೆ. ಸತ್ಯ, ಅಹಿಂಸೆ, ನಿಸ್ವಾರ್ಥ, ಪ್ರೀತಿ, ತ್ಯಾಗ, ಸ್ನೇಹ, ಪ್ರಾಮಾಣಿಕತೆ ಇಂತಹ ಅನೇಕ ಜೀವನ ಮೌಲ್ಯಗಳನ್ನು ವಚನಕಾರರಲ್ಲಿ ಕಾಣಬಹುದಾಗಿದೆ. ಕಾಯಕ, ದಾಸೋಹ, ಸಾಮಾಜಿಕನ್ಯಾಯದಂತಹ ಮೌಲ್ಯಗಳನ್ನು ಶರಣರು ಹೊಸದಾಗಿ ಕಟ್ಟಿಕೊಟ್ಟಿದ್ದಾರೆ. ಜೀವ ಎಷ್ಟು ಮುಖ್ಯವೋ ಜೀವನವೂ ಅಷ್ಟೇ ಮುಖ್ಯ, ಜೀವನ ಎಷ್ಟು ಮುಖ್ಯವೋ ಜೀವನ ಮೌಲ್ಯಗಳೂ ಅಷ್ಟೇ ಮುಖ್ಯ
APA, Harvard, Vancouver, ISO, and other styles
9

ಮಲರ್‌, ವಿಳಿ ಕೆ. "ಸಂಗಂ ಸಾಹಿತ್ಯ-ನಟ್ರಿಣೈ ಕೃತಿಯ ವಾಸ್ತವತೆಯ ಪರಿ". AKSHARASURYA JOURNAL 06, № 01 (2025): 01 to 11. https://doi.org/10.5281/zenodo.14961255.

Full text
Abstract:
ಸಂಗಂ ಸಾಹಿತ್ಯವು ಭಾರತೀಯ ಸಾಹಿತ್ಯ ಚರಿತ್ರೆಯಲ್ಲಿ ಪ್ರಾಚೀನತೆಯ ದೃಷ್ಟಿಯಿಂದ ಪ್ರಮುಖ ಹಾಗೂ ಅದ್ವಿತೀಯವಾಗಿದೆ. (ಅಗಂ) ಆಂತರಿಕ (ಪುಱಂ) ಬಾಹ್ಯ ವಿಷಯಗಳಿಗೆ ಸಂಬಂಧಿಸಿದಂತೆ ರಚಿತವಾಗಿರುವ ಈ ಕಾವ್ಯ (ಹಾಡು)ಗಳನ್ನು ಆ ಕಾಲದಲ್ಲಿದ್ದ ವಿವಿಧ ಕವಿಗಳು ತೊಲ್ಕಾಪ್ಪಿಯಂ ಕೃತಿಯಲ್ಲಿ ಸೂಚಿಸಿದ ನಿಯಮಗಳಿಗನುಸಾರವಾಗಿ ರಚಿಸಿದ್ದಾರೆ. ಪ್ರೇಮ, ವಿರಹ, ಕಾತುರ, ರಸಿಕತೆ, ದಾನಧರ್ಮ, ವೀರ, ಶೌರ್ಯ, ಮುಂತಾದ ವಿಷಯಗಳನ್ನೊಳಗೊಂಡಿವೆ.ಸಂಗಂ ಕಾವ್ಯಗಳೆಲ್ಲ ಮನುಷ್ಯನನ್ನೇ ಕೇಂದ್ರವಾಗಿಟ್ಟುಕೊಂಡು ರಚನೆಯಾಗಿವೆ. ಎರಡು ಸಾವಿರ ವರ್ಷಗಳ ಹಿಂದೆ ನಾಗರಿಕತೆಯ ಪ್ರಭಾವ ಅಷ್ಟಾಗಿ ಇಲ್ಲದ ಪ್ರಾರಂಭ ಕಾಲದಲ್ಲಿ ಹಸಿವು, ಕಾಮ, ವಿರಹ, ನಿಯಮ, ದಾನ, ಧರ್ಮ, ಮಾನವೀಯತೆ ಹಾಗೂ ಜೀವನವನ್ನು ಕಂಡ ಅನುಭವಿಸಿದ, ಅರಿತುಕೊಂಡ ವಿಚಾರಗಳೊಂದಿಗೆ ಆತನ ಕಲ್ಪನೆ, ಜೀವನ ಪ್ರೀತಿ, ಶ್ರದ್
APA, Harvard, Vancouver, ISO, and other styles
10

ಜ್ಯೋತಿ, ಕೆ. ಎಸ್. "ಚಂದ್ರಶೇಖರ ಕಂಬಾರರ ನಾಟಕಗಳಲ್ಲಿ ದೇಸಿ ಸಂಸ್ಕೃತಿ". AKSHARASURYA JOURNAL 03, № 04. SPECIAL ISSUE. (2024): 126 to 138. https://doi.org/10.5281/zenodo.10929863.

Full text
Abstract:
ಕನ್ನಡದ ಪ್ರಸಿದ್ಧ ನಾಟಕಕಾರರಲ್ಲಿ ಚಂದ್ರಶೇಖರ ಕಂಬಾರರು ಪ್ರಮುಖರಾಗಿದ್ದಾರೆ. ಘೋಡಗೇರಿಯಲ್ಲಿ ಜನಿಸಿದ ಕಂಬಾರರು ಹಳ್ಳಿ ಬದುಕಿನ ವಿವಿಧ ಮಜಲುಗಳನ್ನು ನೋಡುತ್ತಾ ಅನುಭವಿಸುತ್ತಲೇ ಬಾಲ್ಯವನ್ನು ಕಳೆದವರು. ತಾಯಿ ಚೆನ್ನಮ್ಮ ಹಾಡುಗಾರ್ತಿಯೂ, ಕತೆಗಾರ್ತಿಯೂ ಆಗಿದ್ದರು. ಮಾವ ರಾಮಪ್ಪ ವಿಭಿನ್ನ ವ್ಯಕ್ತಿತ್ವದ ಕ್ರಿಯಾಶೀಲ ವ್ಯಕ್ತಿ. ಸುಲದಾಳದಲ್ಲಿದ್ದ ದೊಡ್ಡಮ್ಮನೂ ಅದ್ಭುತ ಕತೆಗಾರ್ತಿ. ವರ್ಷದಲ್ಲಿ ಕನಿಷ್ಠ ಮೂರು ತಿಂಗಳುಗಳ ಕಾಲ ದೊಡ್ಡಮ್ಮನೊಂದಿಗೆ ಕಳೆಯುವುದು ಕಂಬಾರರಿಗೆ ರೂಢಿಯಾಗಿತ್ತು. ಇವರೆಲ್ಲರ ಬಾಯಿಯಿಂದ ಹಾಡು ಕೇಳುವುದು, ಕತೆಕೇಳುವುದು ಕಂಬಾರರಿಗೆ ಬಹು ಮೆಚ್ಚಿನ ವಿಷಯವಾಗಿತ್ತು. ಹೀಗಾಗಿ ಬಾಲ್ಯದಲ್ಲಿಯೇ ಇವರಿಗೆ ಅಧೋಲೋಕದ ಮಾಟ, ಮಂತ್ರ, ತಂತ್ರ ವಿದ್ಯೆಗಳ ವಿಸ್ಮಯ ಪ್ರಪಂಚವೂ ಪರಿಚಯವಾಗಿತ್ತು. ಹೀಗಾಗಿಯೇ ಇವರ ನಾಟಕಗಳಲ್ಲಿ ಜನಪದ ಜಗ
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!