Academic literature on the topic 'ಪ್ರಜಾಪ್ರಭುತ್ವ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಪ್ರಜಾಪ್ರಭುತ್ವ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಪ್ರಜಾಪ್ರಭುತ್ವ"

1

ಎಲ್ಲಪ್ಪ, ಜಿ. "ಭಾರತದ ಪ್ರಜಾಪ್ರಭುತ್ವದ ಪಿತಾಮಹರಾಗಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 36 to 45. https://doi.org/10.5281/zenodo.15504196.

Full text
Abstract:
ವಿಸ್ತಾರವಾದ ದೇಶ, ವೈವಿಧ್ಯಮಯವಾದ ಸಂಸ್ಕೃತಿಗಳು, ಸಾವಿರಾರು ಭಾಷೆಗಳು, ಸಾವಿರಾರು ಜಾತಿಗಳು, ವಿಭಿನ್ನ ಮತಗಳು ಈ ಮಣ್ಣಿನಲ್ಲಿ ಜೀವಿಸುತ್ತಿವೆ. ಈ ಎಲ್ಲವುಗಳಿಗೆ ಜೀವ ಕೊಡುವ ತತ್ವ ಯಾವುದು? ಮತ್ತು ಇವುಗಳನ್ನು ಬೆಸೆಯುವ ಸೂತ್ರ ಯಾವುದು? ಎಂಬ ಆಲೋಚನೆಗಳ ಬೆನ್ನ ಹತ್ತಿದಾಗ ಸಿಗುವ ಪೂರಕ ಶಕ್ತಿಗಳ ಬಗ್ಗೆ ಅಧ್ಯಯನಕ್ಕೆ ಪ್ರಜಾಪ್ರಭುತ್ವವೊಂದು ಮುಖ್ಯವಾಗಿ ಮುನ್ನೆಲೆಗೆ ಬರುತ್ತದೆ. ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯ ನಂತರದಲ್ಲಿ ಇದು ಬೆಳೆದು ಬಂದ ಪರಂಪರೆ, ಅದು ಗಟ್ಟಿಗೊಂಡ ಹಿನ್ನೆಲೆಗಳು ಆಸಕ್ತಿದಾಯಕಗಳಾಗಿವೆ. ಬಾಬಾ ಸಾಹೇಬರು ಪ್ರಜಾಪ್ರಭುತ್ವವನ್ನು ಭಾರತೀಯ ಮಣ್ಣಿನಲ್ಲಿ ಕೃಷಿ ಮಾಡಿದ ಬಗ್ಗೆ ಗಮನಾರ್ಹವಾದದ್ದು. ಎಲ್ಲಾ ಜನರು ಬದುಕಲಿಕ್ಕೆ ಬೇಕಾದ ಜೀವನ ವಿಧಾನ ಮತ್ತು ಆಡಳಿತ ಕ್ರಮವಾಗಿಸುವಲ್ಲಿ ಸಶಕ್ತವಾದ ಸೂತ್ರವೊಂದನ್ನು ಪ
APA, Harvard, Vancouver, ISO, and other styles
2

ಡಿ., ಪುರುಷೋತ್ತಮ. "ಟಿಪ್ಪು: ಐತಿಹಾಸಿಕ ವ್ಯಕ್ತಿ ಕುರಿತು ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 50 to 58. https://doi.org/10.5281/zenodo.10929686.

Full text
Abstract:
ಭಾರತವು ರಾಜ ಮಹಾ ರಾಜರಿಂದ ಅನುಭವಿಸಿದ ಪ್ರಭುತ್ವದ ಕಲ್ಪನೆ, ಬ್ರಿಟೀಷರಿಂದ ಕಲಿತ ಪ್ರಭುತ್ವದ ಪಾಠ, ಸ್ವಾತಂತ್ರ್ಯ ನಂತರ ನಾವು ಅನುಭವಿಸುತ್ತಿರುವ ಪ್ರಜಾಪ್ರಭುತ್ವದ ಕಲ್ಪನೆಗಳಲ್ಲಿ ಬಹಳ ವೈರುಧ್ಯ ಮತ್ತು ವ್ಯತ್ಯಾಸಗಳು ಇವೆ. ಪ್ರಜಾಪ್ರಭುತ್ವದ ದೃಷ್ಟಿಯಿಂದ ಇತಿಹಾಸವನ್ನು ನೋಡಿದರೆ ಬ್ರಿಟೀಷರು, ಇಲ್ಲಿಯ ರಾಜ ಮಹಾರಾಜರುಗಳೆಲ್ಲರೂ ಪ್ರಜಾಪ್ರಭುತ್ವದ ವಿರೋಧಿಗಳೆಂದೇ ಬರೆಯಬೇಕಾಗುತ್ತದೆ. ಏಕೆಂದರೆ ಅವರುಗಳು ಯಾರು ಇಂದಿನ ಸಂವಿಧಾನ ದತ್ತವಾದ ಪ್ರಭುತ್ವನ್ನು ನಡೆಸಿಲ್ಲ. ಪ್ರಜಾಪ್ರಭುತ್ವ ಕಲ್ಪನೆಯಿಂದ ಇತಿಹಾಸ ನೋಡುವುದು ಕೂಡ ತಪ್ಪು. ಏಕೆಂದರೆ ಆ ಕಾಲದ ಚರಿತೆಯಲ್ಲಿ ಇಲ್ಲದನ್ನು ಕಾಣ ಬಯಸಿದರೆ ಅದು ಸಿಗುವುದಿಲ್ಲ. ಇದರಿಂದ ನಮ್ಮ ಪ್ರಭುತ್ವ ಒಪ್ಪುವ ಚರಿತ್ರೆ ನಮಗೆ ಲಬ್ಧವಾಗುವುದಿಲ್ಲ. ಕಾಲ ಪ್ರಜ್ಞೆ ಇರದೆ, ಚಾರಿತ್ರರಿಕ ದೃಷ್ಟಿ ಇರದೆ ಬರೆದ
APA, Harvard, Vancouver, ISO, and other styles
3

ಭೀ., ಜಿ. ನಂದನ. "ಭಾರತ ಸಂವಿಧಾನ ಮತ್ತು ಬಸವಾದಿ ಶರಣರ ಚಿಂತನೆಗಳು". AKSHARASURYA 03, № 06 (2024): 117 to 128. https://doi.org/10.5281/zenodo.11127212.

Full text
Abstract:
ಭಾರತದ ಸಂವಿಧಾನ ಮತ್ತು ಬಸವಾದಿಶರಣರ ಚಿಂತನೆಗಳು ಎಂಬ ಎರಡು ಮಹಾನ್ ಐತಿಹಾಸಿಕ ದಾಖಲೆಗಳು. ಭಾರತದ ಸಂವಿಧಾನವನ್ನು ಮತ್ತು ಶರಣರ ವಚನ ಸಾಹಿತ್ಯವನ್ನು ಆಳವಾಗಿ ಆಧ್ಯಯನಗೈದವರಿಗೆ ವಚನ ಸಾಹಿತ್ಯದ ಪ್ರತಿಧ್ವನಿಯೇ ಭಾರತ ಸಂವಿಧಾನವೆಂಬ ಒಂದು ಸತ್ಯವು ಗೋಚರಿಸುತ್ತದೆ. ವಚನ ಸಾಹಿತ್ಯದ ವ್ಯಾಪ್ತಿಯು ಆಕಾಶದಷ್ಟು ವಿಶಾಲವಾದದ್ದು ಮತ್ತು ಸಾಗರದಷ್ಟು ಆಳವಾದದ್ದು ಹಾಗು ಅದು ವಿಶ್ವಮಾನವ ಕುಲಕೊಟಿಗೆ ಕಾಲಾತೀತವಾಗಿ ಸಂಬಂಧಿಸಿದ್ದಾಗಿದೆ. ಆದರೆ ಭಾರತದ ಸಂವಿಧಾನವು ವಿಶ್ವದ ಎಲ್ಲ ಸಂವಿಧಾನಗಳ ಒಳ್ಳೆ ಅಂಶಗಳನ್ನು ಒಳಗೊಂಡಿದ್ದರೂ ಅದರ ವ್ಯಾಪ್ತಿಯು ಮಾತ್ರ ಭಾರತಕ್ಕಷ್ಟೇ ಸಿಮಿತವಾಗಿದೆ. ಭಾರತದ ಸಂವಿಧಾನವು ಸಂಸತ್ತಿಕ ಪ್ರಜಾಪ್ತಭುತ್ವ ಮತ್ತು ಸಮಾಜಿಕ ಕಲ್ಯಾಣ ರಾಜ್ಯದ ಹಾಗು ಸಾಮಾಜಿಕ ನ್ಯಾಯದ ಕುರಿತಷ್ಟೇ ಚಿಂತಿಸಿದರೆ ವಚನ ಸಾಹಿತ್ಯವು ಆಧ್ಯಾತ್ಮಿಕ ಪ್ರಜಾ
APA, Harvard, Vancouver, ISO, and other styles
4

ಪಂಕಜ, ಹೆಚ್. ಪಿ. "ಸಂಸತ್ತಿನ ಪ್ರಶ್ನಾವಳಿ". AKSHARASURYA 04, № 03 (2024): 133 to 137. https://doi.org/10.5281/zenodo.12672909.

Full text
Abstract:
ಭಾರತದ ಸಂವಿಧಾನ ವಿಶ್ವದ ಅತ್ಯಂತ ಬೃಹತ್ ಸಂವಿಧಾನ ಮತ್ತು ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ಆಡಳಿತದ ಅನುಕೂಲಕ್ಕಾಗಿ ದ್ವಿಸದನಗಳನ್ನೊಳಗೊಂಡ ಸಂಸತ್ ವ್ಯವಸ್ಥೆ ರಚನೆಯಾಗಿದೆ. ಪಾರ್ಲಿಮೆಂಟ್‌ನಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯ ರ ಅಧಿಕಾರ ದುರುಪಯೋಗ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ಎಲ್ಲಾ ಸದಸ್ಯರು ಸಾರ್ವಜನಿಕ ಮಸೂದೆಯಾಗಲಿ ಖಾಸಗಿ ಮಸೂದೆಯಾಗಲಿ ವಿಷಯಕ್ಕೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪಾರ್ಲಿಮೆಂಟ್ ನಲ್ಲಿ ಸಭೆಯ ನಿರ್ಣಯಗಳನ್ನು ಗೌರವಿಸುವ ಉದ್ದೇಶ ಹಾಗೂ ವ್ಯವಸ್ಥಿತ ರೀತಿಯಲ್ಲಿ ಸಭೆಯ ನಡಾವಳಿಗಳನ್ನು ಪಾಲಿಸಬೇಕು ಎಂಬ ಉದ್ದೇಶದಿಂದ ಪ್ರಶ್ನೆ ಕೇಳುವ ಅವಕಾಶ ಮತ್ತು ಉತ್ತರ ನೀಡಲು ಬೇಕಾಗುವ ಸುವ್ಯವಸ್ಥಿತ ಕ್ರಿಯೆಯಾಗಿದೆ.
APA, Harvard, Vancouver, ISO, and other styles
5

ಪಿ., ಎಲ್. ಮೈಲಾರಯ್ಯ. "ತುಮಕೂರು ಜಿಲ್ಲೆಯ ಕಾಂಗ್ರೆಸ್ಸೇತರ ರಾಜಕಾರಣದಲ್ಲಿ ಸಮಾಜವಾದಿ ಚಿಂತನೆಗಳ ಪ್ರಭಾವ". AKSHARASURYA JOURNAL 03, № 04. SPECIAL ISSUE. (2024): 69 to 73. https://doi.org/10.5281/zenodo.10929706.

Full text
Abstract:
ಭಾರತದ ಇತಿಹಾಸದ ಪುಟಗಳನ್ನು ಒಮ್ಮೆ ಪರಿಶೀಲಿಸಿದಾಗ ನಮಗೆ ಸ್ವಾತಂತ್ರ್ಯ ಹೋರಾಟದ ಹಾದಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪಾತ್ರವು ಬಹಳ ಮುಖ್ಯವಾದುದಾಗಿದೆ. ಕಾಂಗ್ರೆಸ್ ಎಂಬ ರಾಜಕೀಯ ಸಂಸ್ಥೆಯು ಭಾರತದ ಸ್ವತಂತ್ರ ಹೋರಾಟದಲ್ಲಿ ಒಂದು ಬಹುಮುಖ್ಯ ಅಂಗವಾಗಿ ಪಾತ್ರ ನಿರ್ವಹಿಸಿತ್ತು. ಕಾಂಗ್ರೆಸ್ ಸ್ವತಂತ್ರ ನಂತರ ಒಂದು ರಾಜಕೀಯ ಪಕ್ಷವಾಗಿ ಮುಂದುವರೆದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರವನ್ನು ಪಡೆದುಕೊಂಡಿತ್ತು. ಆರಂಭದ ಸುಮಾರು 40 ವರ್ಷಗಳ ಕಾಲ ಭಾರತದ ರಾಜಕೀಯ ಇತಿಹಾಸವನ್ನು ಕಾಂಗ್ರೆಸ್ ಆವರಿಸಿತ್ತು. ಕರ್ನಾಟಕದ ರಾಜಕೀಯದಲ್ಲೂ ಸಹ ಕಾಂಗ್ರೆಸ್ ತನ್ನದೇ ಪ್ರಭಾವವನ್ನು ಬೀರಿತ್ತು. ಕಾಲಕ್ರಮೇಣ ಕಾಂಗ್ರೆಸ್ಸೇತರ ರಾಷ್ಟ್ರೀಯ ಪಕ್ಷಗಳು, ಪ್ರಾದೇಶಿಕ ಪಕ್ಷಗಳು ಕೆಲವು ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದವು. ಅಂತಹ ರಾ
APA, Harvard, Vancouver, ISO, and other styles
6

ನಾಗರಾಜ, ಹರಿಜನ. "ಅಸ್ಪೃಶ್ಯತೆಯ ನಿರ್ಮೂಲನೆಯಲ್ಲಿ ಸಾಂವಿಧಾನಿಕ ನಿಬಂಧನೆಗಳ ಪಾತ್ರ". AKSHARASURYA JOURNAL 06, № 05 (2025): 105 to 113. https://doi.org/10.5281/zenodo.15504316.

Full text
Abstract:
ಭಾರತವು ಒಂದು ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಜನಿಸಿದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಅಡಿಯಲ್ಲಿ ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಪಡೆದು ಸಮಾಜದಲ್ಲಿ ಘನತೆಯಿಂದ ಜೀವಿಸಲು ಅವಕಾಶವಿದೆ. ಭಾರತದಲ್ಲಿ ಸಾವಿರಾರು ಜಾತಿಗಳ ಸಂಕೀರ್ಣತೆಯಿದ್ದರೂ ಸಹ ಎಲ್ಲರೂ ಸಮಾನರು ಎಂಬ ಸಮಾನತೆಯ ಆಶಯವನ್ನು ಇಲ್ಲಿನ ಸಂವಿಧಾನ ಎತ್ತಿಹಿಡಿದಿದೆ. ವಿಶ್ವದ ಅತ್ಯಂತ ದೊಡ್ಡ ಸಂವಿಧಾನ ನಮ್ಮದಾಗಿದ್ದು ಇದರ ಹೆಮ್ಮೆಯ ಸಂಗತಿಯೆಂದರೆ ಅದುವೇ ಸಮಾನತೆ ಎಂದು ಹೇಳಬಹುದು. ಭಾರತದ ಸರ್ಕಾರವು ಸಂವಿಧಾನ ಜಾರಿಯಾದಾಗಿನಿಂದ ಹಿಡಿದು ಪ್ರಸ್ತುತ ದಿನಮಾನದವರೆಗೆ ಇಲ್ಲಿನ ಪ್ರತಿಯೊಬ್ಬ ಪ್ರಜೆಯೂ ಭ್ರಾತೃತ್ವ ಭಾವನೆಯೊಂದಿಗೆ ಯಾವುದೇ ಜಾತಿ, ವರ್ಗ ಮತ್ತು ಮತಗಳ ಬೇಧಭಾವವಿಲ್ಲದೇ ʼನಾವೆಲ್ಲರೂ ಭಾರತೀಯರು, ನಾವೆಲ್ಲರೂ ಸಮಾನರು’ ಎನ್ನುವಂತೆ ಕಾಯ್ದೆ ಕಾನೂನುಗಳನ್ನ
APA, Harvard, Vancouver, ISO, and other styles
7

ನರಸಿಂಹಪ್ಪ, ಜೆ. "ನುಡಿ ಸಂಕಥನ ಹಾಗೂ ನಮ್ಮ ಮುಂದಿನ ಸವಾಲುಗಳು". AKSHARASURYA 05, № 01 (2024): 67 to 72. https://doi.org/10.5281/zenodo.13870766.

Full text
Abstract:
ಭಾರತವು ಹಲವು ಭಾಷೆಗಳಿಂದ ಕೂಡಿದೆ. ಒಂದೊಂದು ಭಾಷೆಗೆ ಒಂದೊಂದು ನುಡಿ ಇದೆ. ಒಂದು ನುಡಿಯನ್ನು ಆ ಸಮುದಾಯದ ಅಸ್ತಿತ್ವ ಎಂದರೆ ತಪ್ಪಾಗಲಾರದು. ಈ ನಿಟ್ಟಿನಲ್ಲಿ ನುಡಿಗಳ ಅಳಿವು ಆಗದಂತೆ ಜನಪ್ರಿಯ ನಾಯಕರು, ನುಡಿಯರಿಗರು, ಜನಪ್ರಿಯ ಮಾಧ್ಯಮಗಳು ಹಾಗೂ ವಿದ್ಯಾಮಾನಗಳು ಕಾರ್ಯ ಪ್ರವೃತ್ತರಾಗಬೇಕಿದೆ. ನುಡಿಗಳ ಅಳಿವನ್ನು ಕುರಿತಂತೆ ನುಡಿಯರಿಗರು ತಮ್ಮ ವಿಚಾರಗಳನ್ನು ತಮ್ಮದೇ ದಾಟಿಯಲ್ಲಿ ಮಂಡಿಸಿದ್ದಾರೆ. ನುಡಿಗಳು ಏಕೆ ಅಳಿಯುತ್ತವೆ, ಯಾವಾಗ ಅಳಿಯುತ್ತವೆ ಮತ್ತು ಹೇಗೆ ಅಳಿಯುತ್ತವೆ ಎಂಬ ನೆಲೆಗಳನ್ನು ವಿವರಿಸಲು ತೊಡಗಿದ್ದಾರೆ. ನುಡಿ ಅಳಿಯುವುದು ಎಂದರೇನು? ಆ ನುಡಿಯನ್ನು ಆಡುವ ಸಮುದಾಯದ ಎಲ್ಲಾ ಸದಸ್ಯರು ಯಾವುದೋ ಕಾರಣದಿಂದ ನಾಶವಾದಾಗ ಮತ್ತು ನೈಸರ್ಗಿಕ ವಿಕೋಪಕ್ಕೆ ತುತ್ತಾದಾಗ, ವಲಸೆ ಹೋದಾಗ ರಾಜಕೀಯ ಮತ್ತು ಆರ್ಥಿಕ ಕಾರಣಕ್ಕೆ ಮೂಲ ನೆಲೆಯಿಂದ
APA, Harvard, Vancouver, ISO, and other styles
8

ಆನಂದ, ಎಂ ಕಿದೂರು. "ದಿವಾಕರ ಬಲ್ಲಾಳರ 'ಸವೆದ ಹಾದಿಯ ಪಯಣ': ಗಡಿನಾಡ ಪ್ರತಿಭೆಯ ಕನ್ನಡ ಪ್ರಜ್ಞೆಯ ದ್ಯೋತಕ." AKSHARASURYA JOURNAL 06, № 01 (2025): 22 to 29. https://doi.org/10.5281/zenodo.14961362.

Full text
Abstract:
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಬಹುಭಾಷಾ ಸಂಗಮ ಭೂಮಿ. ತುಳು, ಕನ್ನಡ, ಕೊಂಕಣಿ, ಮರಾಠಿ, ಮಲೆಯಾಳ, ಬ್ಯಾರಿ, ಮಾವಿಲತುಳು, ಹವ್ಯಕ, ಕರಾಡ ಮುಂತಾದ ಅನೇಕ ಭಾಷೆಗಳನ್ನಾಡುವ ಜನರಿದ್ದಾರೆ. ಆದರೆ ಇವರ ಓದಿನ ಭಾಷೆ ಕನ್ನಡ. ಆದ್ದರಿಂದ ಇವರು ಕನ್ನಡ ತಾಯಿಯ ಮಕ್ಕಳು. ಕನ್ನಡ ಭಾಷೆ, ಆಚಾರ, ವಿಚಾರ, ಸಂಸ್ಕೃತಿಗಳಿಗೆ ಹೊಂದಿಕೊಂಡು ಕಾಸರಗೋಡಿನಲ್ಲಿ ತಲೆತಲಾಂತರದಿಂದ ಬಾಳಿ ಬದುಕುತ್ತಾ ಬಂದಿದ್ದಾರೆ. ಇಲ್ಲಿ ಕನ್ನಡ ಮತ್ತು ತುಳು ಭಾಷೆಗಳು ಒಂದೇ ನಾಣ್ಯದ ಎರಡು ಮುಖಗಳಂತಿವೆ. ದಿವಾಕರ ಬಲ್ಲಾಳ್ ಎ. ಬಿ. ಗಡಿನಾಡ ಕನ್ನಡಿಗ. ಕೇರಳ ರಾಜ್ಯದ ಮಂಜೇಶ್ವರ ತಾಲೂಕು ಕುಂಜತ್ತೂರಿನ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕನ್ನಡ ಅಧ್ಯಾಪಕ. ವಿದ್ಯಾರ್ಥಿ ಜೀವನದಿಂದಲೇ ನಾಟ್ಯ, ನಾಟಕ, ಗಮಕ, ಗಾಯನ, ಯಕ್ಷಗಾನಗಳಲ್ಲಿ ತೊಡಗಿಸಿಕೊಂಡ ಬಹುಮುಖ ಪ್ರತಿಭೆ. ಇದ
APA, Harvard, Vancouver, ISO, and other styles
9

ರಂಗಸ್ವಾಮಿ та ಧರ್ಮೇಗೌಡ ಎಚ್.ಎಂ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ರಾಷ್ಟ್ರೀಯತೆಯ ಪರಿಕಲ್ಪನೆ: ಒಂದು ವಿಶ್ಲೇಷಣಾತ್ಮಕ ಅಧ್ಯಯನ". AKSHARASURYA JOURNAL 06, № 05 (2025): 157 to 168. https://doi.org/10.5281/zenodo.15504498.

Full text
Abstract:
ವೇದಗಳ ಕಾಲದಿಂದಲೂ ಉಳಿಸಿಕೊಂಡು ಬಂದಿದ್ದ ಹಿಂದೂ ಸಾಮಾಜಿಕ ವ್ಯವಸ್ಥೆ ತೀವ್ರವಾದ ಆಘಾತಕ್ಕೆ ಒಳಗಾಗಿದ್ದು ಭಾರತ ವಸಾಹತು ಯಾಜಮಾನ್ಯಕ್ಕೆ ಒಳಪಟ್ಟ ಮೇಲೆ ತೀವ್ರವಾದ ಸಾಮಾಜಿಕ ಬದಲಾವಣೆಗಳನ್ನು ಕಂಡಿತು. ವಸಾಹತು ಯಾಜಮಾನ್ಯ ಹೊತ್ತುತಂದ ಅನ್ಯಧರ್ಮ, ಅನ್ಯ ಸಂಸ್ಕೃತಿಗಳಿಗೆ ದೇಸಿ ಸಂಸ್ಕೃತಿಗಳು ಹಲವು ಬಗೆಯಲ್ಲಿ ಪ್ರತಿಕ್ರಿಯಿಸಿದವು. ದೇಸಿ ಸಮಾಜದ ಪಾರಂಪರಿಕ ಹಿಂಸೆಗಳನ್ನು ಅನುಭವಿಸಿಕೊಂಡು ಬಂದಿದ್ದ ತಳಸಮುದಾಯಗಳಿಗೆ ವಸಾಹತೀಕರಣ ಬಿಡುಗಡೆಯ ಹಾದಿಯಾಗಿ ಕಂಡುಬಂದಿತು. ಅಂಬೇಡ್ಕರ್‌ ಅವರು ವಸಾಹತು ಮೂಲದ ಆಧುನಿಕ ಶಿಕ್ಷಣ, ಇಂಗ್ಲಿಷ್ ಭಾಷೆ, ಪ್ರಜಾಪ್ರಭುತ್ವವಾದಿ, ರಾಜಕೀಯ ವ್ಯವಸ್ಥೆಯ ಸ್ಥಾಪನೆ ಮಾಡುವುದರ ಮೂಲಕ ದಲಿತರ ಬಿಡುಗಡೆಯ ಹಾದಿಯನ್ನು ಕಂಡುಕೊಂಡರು. ಅಂಬೇಡ್ಕರ್‌ ಅವರ ಈ ಬಗೆಯ ಹೋರಾಟ ಮತ್ತು ಚಿಂತನೆಗಳಿಗೆ ಅನೇಕ ಸಮಕಾಲೀನ ಚಿಂ
APA, Harvard, Vancouver, ISO, and other styles
10

ಸಂತೋಷ್‌, ಕುಮಾರ್‌ ಆರ್‌.ಎಂ. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 78 to 89. https://doi.org/10.5281/zenodo.15490942.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅಮೂಲ್ಯ ಸಂಪತ್ತಾಗಿದೆ. ಇದು 12ನೇ ಶತಮಾನದಲ್ಲಿ ಜನಿಸಿದ ವಿಶಿಷ್ಟ ಸಾಹಿತ್ಯ ಪ್ರಕಾರವಾಗಿದ್ದು, ಬಸವಾದಿ ಶರಣರು ಇದನ್ನು ಜನಸಾಮಾನ್ಯರಿಗೆ ತಲುಪುವಂತೆ ಮಾಡಿದರು. ವಚನ ಸಾಹಿತ್ಯವು ಧಾರ್ಮಿಕ, ಸಾಮಾಜಿಕ ಮತ್ತು ದಾರ್ಶನಿಕ ಚಿಂತನೆಗಳನ್ನು ಒಳಗೊಂಡಿದೆ ಮತ್ತು ಭಕ್ತಿ ಚಳವಳಿಯ ಪ್ರಮುಖ ಭಾಗವಾಗವೂ ಆಗಿದೆ. ವಚನ ಸಾಹಿತ್ಯವು ʼಸಮಾನತೆʼ, ʼಶ್ರಮʼ-ʼಕಾಯಕʼ ಮತ್ತು ʼಭಕ್ತಿʼಯ ಮಹತ್ವ, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಶರಣರು ಜಾತಿ, ಲಿಂಗ, ಆರ್ಥಿಕ ಸ್ಥಿತಿ ಮುಂತಾದ ಬೇಧಭಾವಗಳನ್ನು ತಿರಸ್ಕರಿಸಿದರು. ಅಲ್ಲದೆ ಇವರು ಜಾತಿ-ವರ್ಣಭೇದಗಳ ವಿರೋಧವಾಗಿಯೂ ಮತ್ತು ಸಮಾನತೆಗೆ ಹೆಚ್ಚಿನ ಮನ್ನಣೆಯನ್ನು ನೀಡಿದರು.ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ಶರಣರು &ldq
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!