Academic literature on the topic 'ಬಿ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಬಿ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಬಿ"

1

ಚಂದ್ರಾವತಿ, ಶೆಟ್ಟಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಮಹಿಳಾ ಸಬಲೀಕರಣ". AKSHARASURYA JOURNAL 06, № 05 (2025): 25 to 29. https://doi.org/10.5281/zenodo.15504175.

Full text
Abstract:
ʼಸಂವಿಧಾನ ಶಿಲ್ಪಿ’ ʼಬಾಬಾ ಸಾಹೇಬ್’ ಎಂದು ಜನಪ್ರಿಯರಾಗಿರುವ ಡಾ. ಬಿ. ಆರ್. ಅಂಬೇಡ್ಕರ್‌ರು ಭಾರತ ದೇಶ ಕಂಡ ಬಹುದೊಡ್ಡ ಸಮಾಜ ಸುಧಾರಕ ನ್ಯಾಯಶಾಸ್ತ್ರಜ್ಞರೂ ಅರ್ಥಶಾಸ್ತ್ರಜ್ಞರೂ ಆಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಮಾಹಾನ್ ಚಿಂತಕರು ಹೌದು. ಶ್ರೇಷ್ಠ ರಾಜಕೀಯ ನಾಯಕರಾಗಿರುವ ಇವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಸಮಾಜದ ಕಲ್ಯಾಣಕ್ಕಾಗಿ ಮಹಿಳೆಯರು ಮತ್ತು ದೀನದಲಿತ ವರ್ಗಕ್ಕಾಗಿ ಕೆಲಸ ಮಾಡಿದರು. ಎಲ್ಲಾ ಸಮಾಜಕ್ಕೂ ದಾರಿದೀಪರಾಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಕೇವಲ ಒಂದು ವರ್ಗಕ್ಕಾಗಿ ಹೋರಾಟ ಮಾಡಿದ್ದಲ್ಲ. ಕಾರ್ಮಿಕರು, ರೈತರು ಮತ್ತು ಮಹಿಳೆಯರನ್ನು ಒಳಗೊಂಡಿರುವ ʼಅಸಮಾನ ಸಾಮಾಜಿಕ ವ್ಯವಸ್ಥೆ ಮತ್ತು ತುಳಿತಕ್ಕೊಳಗಾದ ವರ್ಗದ ಮಾನವ ಹಕ್ಕುಗಳ ಹೋರಾಟಗಾರರಾಗಿ ಹೋರಾಡಿದವರು ಜಡವಾದ ಸಮಾಜವನ್ನು ಪ
APA, Harvard, Vancouver, ISO, and other styles
2

ಎಲ್ಲಪ್ಪ, ಜಿ. "ಭಾರತದ ಪ್ರಜಾಪ್ರಭುತ್ವದ ಪಿತಾಮಹರಾಗಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 36 to 45. https://doi.org/10.5281/zenodo.15504196.

Full text
Abstract:
ವಿಸ್ತಾರವಾದ ದೇಶ, ವೈವಿಧ್ಯಮಯವಾದ ಸಂಸ್ಕೃತಿಗಳು, ಸಾವಿರಾರು ಭಾಷೆಗಳು, ಸಾವಿರಾರು ಜಾತಿಗಳು, ವಿಭಿನ್ನ ಮತಗಳು ಈ ಮಣ್ಣಿನಲ್ಲಿ ಜೀವಿಸುತ್ತಿವೆ. ಈ ಎಲ್ಲವುಗಳಿಗೆ ಜೀವ ಕೊಡುವ ತತ್ವ ಯಾವುದು? ಮತ್ತು ಇವುಗಳನ್ನು ಬೆಸೆಯುವ ಸೂತ್ರ ಯಾವುದು? ಎಂಬ ಆಲೋಚನೆಗಳ ಬೆನ್ನ ಹತ್ತಿದಾಗ ಸಿಗುವ ಪೂರಕ ಶಕ್ತಿಗಳ ಬಗ್ಗೆ ಅಧ್ಯಯನಕ್ಕೆ ಪ್ರಜಾಪ್ರಭುತ್ವವೊಂದು ಮುಖ್ಯವಾಗಿ ಮುನ್ನೆಲೆಗೆ ಬರುತ್ತದೆ. ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯ ನಂತರದಲ್ಲಿ ಇದು ಬೆಳೆದು ಬಂದ ಪರಂಪರೆ, ಅದು ಗಟ್ಟಿಗೊಂಡ ಹಿನ್ನೆಲೆಗಳು ಆಸಕ್ತಿದಾಯಕಗಳಾಗಿವೆ. ಬಾಬಾ ಸಾಹೇಬರು ಪ್ರಜಾಪ್ರಭುತ್ವವನ್ನು ಭಾರತೀಯ ಮಣ್ಣಿನಲ್ಲಿ ಕೃಷಿ ಮಾಡಿದ ಬಗ್ಗೆ ಗಮನಾರ್ಹವಾದದ್ದು. ಎಲ್ಲಾ ಜನರು ಬದುಕಲಿಕ್ಕೆ ಬೇಕಾದ ಜೀವನ ವಿಧಾನ ಮತ್ತು ಆಡಳಿತ ಕ್ರಮವಾಗಿಸುವಲ್ಲಿ ಸಶಕ್ತವಾದ ಸೂತ್ರವೊಂದನ್ನು ಪ
APA, Harvard, Vancouver, ISO, and other styles
3

ಮಂಜುಳಾಕ್ಷಿ, ಎಲ್. "ಮಹಿಳೆ ಸಮಾನತೆ ಮತ್ತು ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 72 to 83. https://doi.org/10.5281/zenodo.15504265.

Full text
Abstract:
ಕಾಲಾಂತರದಿಂದಲೂ ಮಹಿಳೆ ಸಮಾಜದಲ್ಲಿ ತನ್ನ ಅಸ್ವತ್ವಕ್ಕಾಗಿ ಒಂದಲ್ಲ ಒಂದು ರೀತಿಯಲ್ಲಿ ಧ್ವನಿ ಎತ್ತುತ್ತಲೆ ಬಂದಿದ್ದಾಳೆ. ಇದನ್ನು ನಾವು ಜನಪದ ಹೆಣ್ಣು ಅದರ ಪ್ರಕಾರವಾದ ತ್ರಿಪದಿಯಲ್ಲಿ ತನ್ನ ನೋವನ್ನು ಮತ್ತು ಸಮಾಜದ ಕಟ್ಟುಪಾಡು ಕಂದಾಚಾರಗಳನ್ನು ಮೌನವಾಗಿಯೇ ವಿರೋಧಿಸುತ್ತಾ ಬಂದಿದ್ದಾಳೆ. ಸಾಹಿತ್ಯದಲ್ಲಿ ಅವಳು ತಾಯಿಯಾಗಿ ಅಕ್ಕ-ತಂಗಿ, ನಾದಿನಿ, ಹೆಂಡತಿ, ಅತ್ತೆ ಹೀಗೆ ಅನೇಕ ಪಾತ್ರಗಳಲ್ಲಿ ಪುರುಷನೊಂದಿಗೆ ಜೀವಿಸುತ್ತಾ ಮಾನ್ಯತೆ ಪಡೆದಿದ್ದು ಅವನಿಂದ ದೇವತೆಯಾಗಿ, ಪ್ರಿಯೆಯಾಗಿ, ಕುಟುಂಬದ ಕಣ್ಣಾಗಿ, ಅವನ ಅರ್ಧಾಂಗಿಯಾಗಿದ್ದರೂ ಕೂಡ ಸಮಾಜದಲ್ಲಿ ಅವಳಿಗೆ ಅಂದಲ್ಲ ಇಂದಿಗೂ ಎರಡನೇ ದರ್ಜೆಯ ಸ್ಥಾನವಿದೆ ಅವಳನ್ನು ಪುರುಷ ಸಮಾಜ ತನ್ನ ಬಂಧಿಯಲ್ಲೇ ಬಂಧಿಸಿ ಅವಳ ಮೇಲೆ ಕಟ್ಟುಪಾಡು, ಕಂದಾಚಾರ ಪದ್ಧತಿಗಳನ್ನು ಹೇರುತ್ತಾ ಸಮಾಜದಲ್ಲಿ ಅವಳಿ ಯಾವುದೇ ಸ
APA, Harvard, Vancouver, ISO, and other styles
4

ರಂಗಸ್ವಾಮಿ та ಧರ್ಮೇಗೌಡ ಎಚ್.ಎಂ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ರಾಷ್ಟ್ರೀಯತೆಯ ಪರಿಕಲ್ಪನೆ: ಒಂದು ವಿಶ್ಲೇಷಣಾತ್ಮಕ ಅಧ್ಯಯನ". AKSHARASURYA JOURNAL 06, № 05 (2025): 157 to 168. https://doi.org/10.5281/zenodo.15504498.

Full text
Abstract:
ವೇದಗಳ ಕಾಲದಿಂದಲೂ ಉಳಿಸಿಕೊಂಡು ಬಂದಿದ್ದ ಹಿಂದೂ ಸಾಮಾಜಿಕ ವ್ಯವಸ್ಥೆ ತೀವ್ರವಾದ ಆಘಾತಕ್ಕೆ ಒಳಗಾಗಿದ್ದು ಭಾರತ ವಸಾಹತು ಯಾಜಮಾನ್ಯಕ್ಕೆ ಒಳಪಟ್ಟ ಮೇಲೆ ತೀವ್ರವಾದ ಸಾಮಾಜಿಕ ಬದಲಾವಣೆಗಳನ್ನು ಕಂಡಿತು. ವಸಾಹತು ಯಾಜಮಾನ್ಯ ಹೊತ್ತುತಂದ ಅನ್ಯಧರ್ಮ, ಅನ್ಯ ಸಂಸ್ಕೃತಿಗಳಿಗೆ ದೇಸಿ ಸಂಸ್ಕೃತಿಗಳು ಹಲವು ಬಗೆಯಲ್ಲಿ ಪ್ರತಿಕ್ರಿಯಿಸಿದವು. ದೇಸಿ ಸಮಾಜದ ಪಾರಂಪರಿಕ ಹಿಂಸೆಗಳನ್ನು ಅನುಭವಿಸಿಕೊಂಡು ಬಂದಿದ್ದ ತಳಸಮುದಾಯಗಳಿಗೆ ವಸಾಹತೀಕರಣ ಬಿಡುಗಡೆಯ ಹಾದಿಯಾಗಿ ಕಂಡುಬಂದಿತು. ಅಂಬೇಡ್ಕರ್‌ ಅವರು ವಸಾಹತು ಮೂಲದ ಆಧುನಿಕ ಶಿಕ್ಷಣ, ಇಂಗ್ಲಿಷ್ ಭಾಷೆ, ಪ್ರಜಾಪ್ರಭುತ್ವವಾದಿ, ರಾಜಕೀಯ ವ್ಯವಸ್ಥೆಯ ಸ್ಥಾಪನೆ ಮಾಡುವುದರ ಮೂಲಕ ದಲಿತರ ಬಿಡುಗಡೆಯ ಹಾದಿಯನ್ನು ಕಂಡುಕೊಂಡರು. ಅಂಬೇಡ್ಕರ್‌ ಅವರ ಈ ಬಗೆಯ ಹೋರಾಟ ಮತ್ತು ಚಿಂತನೆಗಳಿಗೆ ಅನೇಕ ಸಮಕಾಲೀನ ಚಿಂ
APA, Harvard, Vancouver, ISO, and other styles
5

ನಾಗೇಶ್, ಎನ್. "೨೧ನೆಯ ಶತಮಾನದ ಕನ್ನಡ ನಾಟಕ ಮತ್ತು ರಂಗಭೂಮಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 114 to 120. https://doi.org/10.5281/zenodo.15504329.

Full text
Abstract:
ರಂಗಭೂಮಿಯೊಂದು ಜಾಗತೀಕ ಕಲಾಭಿವ್ಯಕ್ತಿ ಮಾಧ್ಯಮವಾಗಿದೆ, ನಾಟಕವು ಜಗತ್ತಿನ ಸಾಂಸ್ಕೃತಿಕ ಸೃಜನಶೀಲತೆಯ ಅಸ್ಮಿತೆಯ ಭಾಗವಾಗಿ ಲೋಕದರ್ಶನವನ್ನು ಒಡಮೂಡಿಸುವಲ್ಲಿ ಪ್ರಮುಖ ಸಾಹಿತ್ಯ ಪ್ರಕಾರವಾಗಿದೆ. ಶ್ರೇಷ್ಠ ದಾರ್ಶನಿಕರಾದ ಬುದ್ಧ, ಬಸವಣ್ಣ, ಡಾ. ಬಿ. ಆರ್. ಅಂಬೇಡ್ಕರ್‌, ಜ್ಯೋತಿ ಬಾ ಪುಲೆ, ಪೆರಿಯಾರ್, ನಾರಾಯಣಗುರುಗಳಂತಹ ಆದರ್ಶಪ್ರಾಯರಾದವರ ಜೀವನ ಆಧಾರಿತ ನಾಟಕಗಳನ್ನು ರಂಗರೂಪಕ್ಕೆ ತಂದು ಸಮುದಾಯಗಳತ್ತ ತೆಗೆದುಕೊಂಡು ಹೋಗುವ ಅನಿವಾರ್ಯತೆ ಈ ನಾಡಿಗಿದೆ. ಅಂಬೇಡ್ಕರ್‌ ಅವರು ʼತಳಸಮುದಾಯಗಳಿಗೆ ಮಾತ್ರವಲ್ಲದೆ ಎಲ್ಲ ಸಮುದಾಯಗಳಿಗೂ ಅಕ್ಷರದ ಮೂಲಕ ವಿಮೋಚನೆ ಸಾಧ್ಯ’ ಎಂಬುದನ್ನು ತಿಳಿಸಿಕೊಟ್ಟರು. ಇವರ ಬದುಕು, ಬರಹ ಮತ್ತು ಭಾಷಣಗಳಲ್ಲಿನ ಚಿಂತನಾಧಾರೆಗಳನ್ನು ಕನ್ನಡ ನಾಟಕ ಮತ್ತು ರಂಗಭೂಮಿಗೆ ಅಳವಡಿಕೊಳ್ಳುವುದರ ತುರ್ತು
APA, Harvard, Vancouver, ISO, and other styles
6

ಡಾ., ಸ್ವಾಮಿ. "ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳ ಪರಿಚಯ". International Journal of Advance Research in Multidisciplinary 2, № 3 (2024): 258–61. https://doi.org/10.5281/zenodo.13292327.

Full text
Abstract:
ಭಾರತದ ಪ್ರತಿಯೊಂದು ರಾಜ್ಯಗಳು ಸಹ ವಿವಿಧ ಹೆಸರಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗಾಗಿ ಪ್ರತ್ಯೇಕವಾದ ನಿಗಮವನ್ನು ಸ್ಥಾಪಿಸಿವೆ. ಅಂಥ ನಿಗಮಗಳು ರಾಜ್ಯ ಸರ್ಕಾರಗಳ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿದ್ದು, ಕೇಂದ್ರ ಸರ್ಕಾರದ ಯೋಜನೆಗಳನ್ನು ಸಹ ಅಳವಡಿಸಿಕೊಂಡು ಅವುಗಳ ಅನುಷ್ಠಾನಕ್ಕಾಗಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ಬರುತ್ತಿವೆ. ಕರ್ನಾಟಕ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಯ ಜನರ ಸರ್ವತೋಮುಖ ಅಭಿವೃದ್ಧಿಗೆÀ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮವನ್ನು ೨೦-೦೩-೧೯೭೫ರಂದು ಸ್ಥಾಪಿಸಲಾಗಿದೆ. ದಿನಾಂಕ ೧೬-೦೮-೨೦೦೫ ರಂದು ‘ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ’ ಎಂದು ಮರುನಾಮಕರಣ ಮಾಡಲ್ಪಟ್ಟಿದೆ. ಸಮಾಜ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾಗಿ ಡಾ.ಬಿ.ಆರ್.ಅಂಬೇ
APA, Harvard, Vancouver, ISO, and other styles
7

ರಾಜಕುಮಾರ, ಎಂ. ಸಿಂಧೆ. "ಡಾ. ಬಿ. ಆರ್. ಅಂಬೇಡ್ಕರ್‌ ಅವರ ಬದುಕಿನಿಂದ ಕಲಿಯಬೇಕಾದ ಸಂದೇಶ". AKSHARASURYA JOURNAL 06, № 01 (2025): 12 to 21. https://doi.org/10.5281/zenodo.14961338.

Full text
Abstract:
ಕಲಿಕೆ ಎಂಬುದು ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ನಿತ್ಯ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಹುಟ್ಟಿನಿಂದ ಸಾವಿನವರೆಗೂ ಜೀವನುದ್ದಕ್ಕೂ ವಿವಿಧ ಜ್ಞಾನಶಾಖೆಗಳ ಮೂಲಕ ಜೀವನಾನುಭವ ಪಡೆಯುತ್ತ, ಹಳೆ ಬೇರು ಹೊಸ ಚಿಗುರು ಎಂಬಂತೆ ಗುರುಹಿರಿಯರ ನಡೆ-ನುಡಿ, ಆಚಾರ ವಿಚಾರಗಳನ್ನು ಅನುಲಕ್ಷಿಸುತ್ತ, ಭವಿಷ್ಯದ ಬದುಕಿನ ಅಗತ್ಯತೆಗಳನ್ನು ಕಲ್ಪಿಸಿಕೊಳ್ಳುತ್ತ ಹಳೆಯ ಮತ್ತು ಹೊಸದರ ಸಮ್ಮಿಶ್ರಣದೊಂದಿಗೆ ಸುಂದರ ಬದುಕು ಕಟ್ಟಿಕೊಳ್ಳಲು ‘ಕಲಿಕೆ’ ಎಂಬ ಪ್ರಕ್ರಿಯೆ ನಡೆಯುತ್ತಲೇ ಸಾಗುತ್ತದೆ.‘ತಾಯಿಯೇ ಮೊದಲ ಗುರು, ಮನೆಯೇ ಮೊದಲ ಪಾಠ ಶಾಲೆ’ ಯಿಂದ ಆರಂಭವಾಗಿ ಕಲಿಕೆ ಮುಂದುವರೆಯುತ್ತದೆ. ‘ದೇಶ ಸುತ್ತು ಇಲ್ಲವೇ ಕೋಶ ಓದು’ ಎಂಬಂತೆ ಸಾಹಿತ್ಯ, ಕಾವ್ಯ, ಪುರಾಣ, ಶಾಸ್ತ್ರ, ಕಲೆ ಹೀಗೆ ನೂರಾರು ಪ್ರಕಾರದ ಗ್ರಂಥಗಳ ಅಧ್ಯ
APA, Harvard, Vancouver, ISO, and other styles
8

ಅರುಣ್‌ಕುಮಾರ್, ಬಿ., та ರಾಮಕೃಷ್ಣಯ್ಯ ಕೆ. "ಆಧುನಿಕ ಕನ್ನಡ ರಂಗಭೂಮಿಯಲ್ಲಿ ರಂಗನಿರ್ದೇಶಕರಾಗಿ ಬಿ. ವಿ. ಕಾರಂತರ ಕೊಡುಗೆ". AKSHARASURYA JOURNAL 06, № 03 (2025): 01 to 10. https://doi.org/10.5281/zenodo.15343656.

Full text
Abstract:
ಆಧುನಿಕ ಕನ್ನಡ ರಂಗಭೂಮಿಯ ನಿರ್ದೇಶಕರಾಗಿರುವ ಬಿ. ವಿ. ಕಾರಂತ ಅವರು ಬಾಲ್ಯದಲ್ಲಿ ಬೆಳೆದದ್ದು ಕನ್ನಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ. ಅವರ ಕಣ್ಣುಗಳು, ಮತ್ತು ಕಿವಿಗಳು ಯಕ್ಷಗಾನ, ಜಾತ್ರೆ, ಕೋಲ, ರಥೋತ್ಸವ, ಪದ-ದಾನಗಳು ಮತ್ತು ವಿವಿಧ ಸಂಗೀತ ವಾದ್ಯಗಳ ಧ್ವನಿ ವಿನ್ಯಾಸಗಳಿಗೆ ತೆರೆದುಕೊಂಡವು. ಇವರು ಪ್ರಸಿದ್ಧ ಗುಬ್ಬಿ ವೀರಣ್ಣ ಕಂಪನಿಯವರು ಪುತ್ತೂರಿನಲ್ಲಿ ಬೀಡುಬಿಟ್ಟಾಗ ಅಲ್ಲಿ ‘ಕೃಷ್ಣಲೀಲಾ’ ನಾಟಕವನ್ನು ನೋಡಿ ನಾಟಕದ ಕಡೆಗೆ ಆಸಕ್ತರಾದರು. ನಂತರ ಅವರು ಗುಬ್ಬಿ ಕಂಪನಿಗೆ ಸೇರಿಕೊಂಡರು. ಅವರು ಡಾ. ರಾಜಕುಮಾರರಂತಹ ಹಿರಿಯರ ನಟರ ಜೊತೆಗೆ ಅಭಿನಯವನ್ನು ಮಾಡಿದರು. ಗುಬ್ಬಿ ವೀರಣ್ಣನವರು ಕಾರಂತರನ್ನು ಸ್ನಾತಕೋತ್ತರ ಪದವಿ ಅಭ್ಯಾಸಕ್ಕೆ ಬನಾರಸ್ ವಿಶ್ವವಿದ್ಯಾಲಯಕ್ಕೆ ಕಳುಹಿಸಿದರು. ಅಲ್ಲಿ ಅವರು ಹಿಂದೂಸ್ತಾನಿ ಸಂಗೀತವನ್ನು ಕಲಿತ
APA, Harvard, Vancouver, ISO, and other styles
9

ನಾಗನಗೌಡ, ಗೌಡ್ರ. "ಡಾ. ಬಿ. ಆರ್. ಅಂಬೇಡ್ಕರ್‌‌ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು". AKSHARASURYA JOURNAL 06, № 05 (2025): 94 to 104. https://doi.org/10.5281/zenodo.15504293.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಒಬ್ಬ ಭಾರತೀಯ ಶ್ರೇಷ್ಠ ರಾಜಕೀಯ ನಾಯಕ, ತತ್ವಜ್ಞಾನಿ, ಸಾಮಾಜಿಕ ಚಿಂತಕ, ಇತಿಹಾಸ ಸಂಶೋಧಕ, ಆರ್ಥಿಕ ತಜ್ಞ, ಶ್ರೇಷ್ಠ ಬರಹಗಾರ, ಮಹಿಳಾ ಸಮಾನತೆಯ ಹರಿಕಾರ, ದಲಿತರ ಸೂರ್ಯ, ಕಾರ್ಮಿಕ ಬಂಧು, ಕಾನೂನು ತಜ್ಞ, ಸಂವಿಧಾನ ಶಿಲ್ಪಿ ಎಂದೆಲ್ಲಾ ಪ್ರಖ್ಯಾತರಾಗಿದ್ದಾರೆ. ಭಾರತೀಯ ಸಮಾಜವು ಶತ ಶತಮಾನಗಳಿಂದಲೂ ವರ್ಣ, ಜಾತಿಯ ಹೆಸರಿನಲ್ಲಿ ವರ್ಗೀಕರಣಗೊಂಡು ಇಡೀ ಮಾನವ ಸಂಬಂಧಗಳ ಮೌಲ್ಯವನ್ನೇ ಹಾಳು ಮಾಡಿದೆ. ಸಮಾಜದ ಬಹುಪಾಲು ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗಿರುವ ಜಾತಿ, ವರ್ಗಗಳ ತುಳಿತಕ್ಕೆ ಸಿಲುಕಿ ನಲುಗಿವೆ. ಅಂಬೇಡ್ಕರ್‌‌ರವರು ಬಾಲ್ಯದಿಂದಲೂ ಕಂಡುಂಡ ಅಸ್ಪೃಶ್ಯತೆಯ ನೋವು ಅಪಮಾನಗಳು ಅವರನ್ನು ಸಾಮಾಜಿಕ ಚಿಂತನೆಡೆಗೆ ಮುಖ ಮಾಡುವಂತೆ ಪೇರೆಪಿಸಿದವು. ಅವರು ಶಿಕ್ಷಣ-ಸಂಘಟನೆ-ಹೋರಾಟ ಎಂಬ ತತ
APA, Harvard, Vancouver, ISO, and other styles
10

ಹೇಮಲತ, ಹೆಚ್. ಆರ್. "ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಮಹಿಳಾ ಸಾಮಾಜಿಕ ನ್ಯಾಯತತ್ವ: ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 157 to 169. https://doi.org/10.5281/zenodo.10929989.

Full text
Abstract:
ಹಿಂದೂ ಧರ್ಮದಲ್ಲಿ ಶೂದ್ರ ಮತ್ತು ದಲಿತರ ಶೋಷಣೆ ಆದಷ್ಟೇ ಮಹಿಳೆಯರ ಶೋಷಣೆಯೂ ಆಗಿದೆ. ಹಿಂದೂ ಸಮಾಜದಲ್ಲಿ ಮಹಿಳೆಯು ಅತಿ ಕೀಳು ಮಟ್ಟದ ಸ್ಥಾನವನ್ನುಹೊಂದಿದ್ದಾಳೆ. ಜೀವನದ ಯಾವುದೇ ಕ್ಷೇತ್ರದಲ್ಲೂ ಮಹಿಳೆ ಪ್ರಗತಿ ಹೊಂದಬಾರದೆಂಬ ನಿರ್ಬಂಧನೆಗಳನ್ನು ಹೇರಲಾಗಿತ್ತು. ಮಹಿಳೆಯು ಕೇವಲ ಪುರುಷನ ಆಸೆ ಆಕಾಂಕ್ಷೆಗಳನ್ನು ತೀರಿಸುವ ಒಂದು ಸುಂದರವಾದ ವಸ್ತು ಮತ್ತು ಮಕ್ಕಳನ್ನು ಹೆರುವ ಯಂತ್ರವೆಂದು ಪರಿಗಣಿಸಲಾಗಿತ್ತು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಕೇವಲ ಗುಲಾಮಳಂತೆ ಮನೆಗೆಲಸ ಮಾಡಿ ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಅವಳ ಆದ್ಯ ಕರ್ತವ್ಯವೆಂದು ಭಾವಿಸಲಾಗಿತ್ತು. ಯಾವುದೇ ಕಾರಣಕ್ಕೂ ಮಹಿಳೆ ಹೊರಗಿನ ಸಮಾಜದಲ್ಲಿ ಇತರರಂತೆ ಧೈರ್ಯ ಮತ್ತು ಗೌರವದಿಂದ ಭಾಗವಹಿಸುವಂತಿರಲಿಲ್ಲ. ಹಾಗೇನಾದರೂ ಮಾಡಿದಿದ್ದರೆ ಅವಳು ಇಡೀ ಪುರುಷ ವರ್ಗ ಮತ್ತು
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!