Academic literature on the topic 'ಬಸವಣ್ಣ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಬಸವಣ್ಣ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಬಸವಣ್ಣ"

1

ಮಹಾಲಿಂಗಪ್ರಭು. "ಬಸವಣ್ಣನ ಅವೈದಿಕ ಪ್ರಜ್ಞೆ: ಕನ್ನಡ ಬಸವ ಕಥನ & ವಚನಗಳಲ್ಲಿ". AKSHARASURYA JOURNAL 06, № 04 (2025): 64 to 71. https://doi.org/10.5281/zenodo.15490921.

Full text
Abstract:
ಕನ್ನಡ ಬಸವ ಕಥನಗಳು ವಚನಗಳೊಂದಿಗೆ ಹೊಂದಿರುವ ಅಂತರ್‌ ಸಂಬಂಧವನ್ನು ಜಪತಪ ತೀರ್ಥಕ್ಷೇತ್ರ, ಕರ್ಮ-ಪುನರ್ಜನ್ಯ, ಶಕುನಗಳು ಮೊದಲಾದ ತಾತ್ವಿಕ ಅಂಶಗಳ ಹಿನ್ನೆಲೆಯಲ್ಲಿ ವಿವಿಧ ನಿದರ್ಶನಗಳ ಆಧಾರದ ಮೇಲೆ ಪ್ರಸ್ತುತ ಲೇಖನದಲ್ಲಿ ಚರ್ಚಿಸಲಾಗಿದೆ. ಬಸವಣ್ಣ ಸಮಕಾಲೀನದಿಂದ ಟೀಕೆ-ವಿಮರ್ಶೆಗಳು ಎದುರಾದಾಗ ಬಸವಣ್ಣ ತನ್ನ ಲೋಪಗಳನ್ನು ಸರಿಪಡಿಸಿಕೊಂಡ ರೀತಿಯನ್ನೊಳಗೊಂಡ ಕನ್ನಡ ಬಸವ ಕಥನಗಳಲ್ಲಿ ಉಕ್ತವಾದ ಆತ್ಮಶೋಧನೆಯ ಪ್ರಸಂಗಗಳು-ವಚನಗಳು ಈ ರೀತಿಯಾಗಿ ಬಸವಣ್ಣನ ತಾತ್ವಿಕತೆ ಹಾಗೂ ವ್ಯಕ್ತಿಚಿತ್ರಣ ಎರಡೂ ವಿಷಯಗಳಿಗೆ ಸಂಬಂಧಿಸಿದ ಅಂಶಗಳನ್ನು ಈ ಲೇಖನದಲ್ಲು ವಿವಿಧ ಆಯಾಮಗಳಲ್ಲಿ ಪರಿಶೀಲಿಸಿವ ಕಾರ್ಯವನ್ನು ಮಾಡಲಾಗಿದೆ.
APA, Harvard, Vancouver, ISO, and other styles
2

ಮಾಧವ, ಎಂ. ಕೆ. "ಬಸವಣ್ಣನ ವಚನಗಳಲ್ಲಿ ಸಮ ಸಮಾಜದ ಪ್ರಸ್ತುತತೆ". AKSHARASURYA 04, № 02 (2024): 27 to 32. https://doi.org/10.5281/zenodo.11525708.

Full text
Abstract:
ಕನ್ನಡ ಸಾಹಿತ್ಯದಲ್ಲಿ ೧೨ನೇ ಶತಮಾನವನ್ನು ವಚನಗಳ ಯುಗವೆಂದು ಕರೆಯಲಾಗುತ್ತದೆ. ಬಸವಣ್ಣ ವಚನ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದವನು. ತನ್ನ ವಚನಗಳ ಮೂಲಕ ‘ಕಾಯಕವೇ ಕೈಲಾಸ’ ವೆಂದು ಸಾರಿ, ಜನರಲ್ಲಿ ದುಡಿದು ತಿಂದು ಬದುಕುವ ಮಹತ್ವವನ್ನು ತಿಳಿಸಿದರು. ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ತ್ರೀಯರಿಗೆ ಭಾಗವಹಿಸುವ ಸಮಾನ ಅವಕಾಶ ನೀಡುವ ಮೂಲಕ ಮಹಿಳಾ ಸ್ವಾತಂತ್ರ್ಯಕ್ಕೊಂದು ಅರ್ಥವನ್ನು ಕಲ್ಪಿಸಿದರು. ಕಲುಷಿತಗೊಂಡಿದ್ದ ಸಾಮಾಜಿಕ ಮತ್ತು ಧಾರ್ಮಿಕ ವ್ಯವಸ್ಥೆಯನ್ನು ದಿಕ್ಕರಿಸಿ, ಘನ ಬದಲಾವಣೆಯನ್ನು ಆರಿಸಿ ಹೊರಟ ದಾರ್ಶನಿಕ ಬಸವಣ್ಣ. ಸಾಮಾಜಿಕ ಬದಲಾವಣೆಗೆ ಹೊಸ ಭಾಷ್ಯ ಬರೆಯುವ ಮೂಲಕ ಉತ್ತಮ ಸಮಾಜ ವ್ಯವಸ್ಥೆಗೆ ನಿಜವಾದ ಅರ್ಥ ಕಲ್ಪಿಸಿ ಕೊಟ್ಟವರು. ಸಮಾಜದ ಕೀಳುಮಟ್ಟದ ಶೋಷಣೆಯಿಂದಾಗಿಯೇ ಸಮಾಜದಲ್ಲಿ ದುಡಿಯುವ ಮತ್ತು
APA, Harvard, Vancouver, ISO, and other styles
3

ತ್ರಿವೇಣಿ. "ಸಾಮಾಜಿಕ ಹರಿಕಾರ ಬಸವಣ್ಣ". AKSHARASURYA JOURNAL 04, № 04 (2024): 139 to 143. https://doi.org/10.5281/zenodo.13284139.

Full text
Abstract:
ಪ್ರಭುತ್ವದ ಮೇಲಾಟಕ್ಕೆ ಪರ್ಯಾಯವಾಗಿ ಜನಶಕ್ತಿ ರೂಪುಗೊಳ್ಳಬೇಕೆಂದು ಬಯಸುತ್ತಿದ್ದ ಬಸವಣ್ಣನವರು ಕಾಯಕ-ದಾಸೋಹಗಳ ಮುಖೇನ ಅದನ್ನು ಸಾಧಿಸುವ ಮಾರ್ಗವನ್ನು ಕಂಡುಕೊಳ್ಳುತ್ತಾರೆ. ಕಾಳಜಿಯುಳ್ಳ ಸಮಾನ ಮನಸ್ಕರ ಸಂಘಟನೆಯಿಂದ ಮಾತ್ರ ಇಂಥದ್ದನ್ನು ಸಾಧಿಸಲು ಸಾಧ್ಯವೆಂಬ ನಿಲುವಿನಲ್ಲಿ, ಜಾತಿ, ವರ್ಣ, ವರ್ಗಗಳೇ ಮೊದಲಾದ ಎಲ್ಲ ಬಂಧನಗಳನ್ನು ಮೀರಿದ ‘ಅನುಭವ ಮಂಟಪ’ ಎಂಬ ಒಂದು ಅದ್ಭುತ ವೇದಿಕೆಯನ್ನು ರೂಪಿಸಿದರು. ಅನುಭವಮಂಟಪದಲ್ಲಿ ಎಲ್ಲರೂ ಸಮಾನಭಾವದಲ್ಲಿ ಸಾಮಾಜಿಕ ಒಳಿತಿನ ಉದ್ದೇಶದಿಂದ ಸೇರಿ ಪರಸ್ಪರ ಚರ್ಚೆ ಮಾಡಿದರು. ಆ ಮೂಲಕ ಅಂದೇ ಪ್ರಜಾಪ್ರಭುತ್ವಕ್ಕೆ ಅಡಿಗಲ್ಲನ್ನು ಹಾಕಿದರು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಇನ್ನಿಲ್ಲದ ಮಹತ್ವ ನೀಡಿದ ಅನುಭವ ಮಂಟಪವು ಶರಣ ಶರಣೆಯರೆಲ್ಲ ಲಿಂಗ-ಜಾತಿಬೇಧಗಳಿಲ್ಲದಂತೆ ಒಗ್ಗೂಡಲು ಇಂಬು ನೀಡಿತು. ಇಂ
APA, Harvard, Vancouver, ISO, and other styles
4

ಗಾಯತ್ರಿ, ಉಪ್ಪಾರ. "ಸಮಾನತೆಯ ಹರಿಕಾರ ಬಸವಣ್ಣ". AKSHARASURYA JOURNAL 04, № 05 Special Issue (2024): 70 to 74. https://doi.org/10.5281/zenodo.13294390.

Full text
Abstract:
ಬಸವಣ್ಣ 12ನೇಯ ಶತಮಾನದಲ್ಲಿ ಕನ್ನಡ ನಾಡಿನಲ್ಲಿ ಮನುಕುಲದ ಉದ್ಧಾರಕ್ಕಾಗಿ ಎಲ್ಲ ರಂಗದಲ್ಲಿಯೂ ಕ್ರಾಂತಿಗೈದ ಮಹಾನ್ ಪುರುಷ, ಕ್ರಾಂತಿಕಾರಿ. ಸಮಾಜದಲ್ಲಿನ ಅನಿಷ್ಟಗಳನ್ನು ತೆಗೆದುಹಾಕಲು ಶ್ರಮಿಸಿದರು. ವಚನಗಳ ಮುಖಾಂತರ ಸಮಾಜದ ಮಧ್ಯದಲ್ಲಿರುವ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡಲು ಜನರ ಮಧ್ಯ ದುಮುಕಿ ಜನಸಾಮಾನ್ಯರಿಗೆ ತಿಳಿಯುವ ಭಾಷೆಯಲ್ಲಿ ವಚನಗಳ ಮೂಲಕ ಸಮಾಜದ ಅಂಕು, ಡೊಂಕುಗಳನ್ನು, ಢಾಂಬಿಕತೆಗಳನ್ನು ಎಳೆ ಎಳೆಯಾಗಿ ಬಿಡಿಸಿ ತಿಳಿಗನ್ನಡ ವಚನಗಳ ಮೂಲಕ ನಿರೂಪಿಸಿದ ಮಹಾನ ನೇತಾರ. ಸದ್ಗುಣ ಸದಾಚಾರಗಳು ಯಾವುದೇ ಜಾತಿಗೆ ಮೀಸಲಾದವುಗಳಲ್ಲ ಇಲ್ಲವೆ ಹುಟ್ಟಿನಿಂದ ಬಂದವುಗಳೂ ಅಲ್ಲ. ಈ ಅಸ್ಪೃಶ್ಯತಾ ಭಾವನೆಯನ್ನು ಬಸವಣ್ಣನವರು ಸಂಪೂರ್ಣವಾಗಿ ತೆಗೆದುಹಾಕಿ ಸಮಾನತೆಯನ್ನು ತಮ್ಮ ಜೀವನದಲ್ಲಿ ಆಚರಣೆಗೆ ತಂದರು.
APA, Harvard, Vancouver, ISO, and other styles
5

ಸುನೀತಾ, ಮಹೇಶ್ವರಿ. "ಬಸವಣ್ಣನವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA 05, № 01 (2024): 134 to 138. https://doi.org/10.5281/zenodo.13871042.

Full text
Abstract:
೧೨ನೇ ಶತಮಾನದ ಆಂದೋಲನದ ನಾಯಕ ಮತ್ತು ಕೇಂದ್ರ ವ್ಯಕ್ತಿ ಆದ ಬಸವಣ್ಣ ಸಾಹಿತ್ಯದೃಷ್ಟಿಯಿಂದ ನೋಡಿದಾಗ ಆತ ಒಬ್ಬ ಅತ್ಯುತ್ತಮ ಕೃತಿಕಾರ ಸಮಾನತೆಯ ತತ್ವವನ್ನು ಸಾರಿದ ಹರಿಕಾರ ಎಂದು ಹೇಳುವುದು ಆಕಸ್ಮಿಕವೇ ಸರಿ. ಆತ ಹುಟ್ಟಿದ್ದು ಬಿಜಾಪುರ್ ಜಿಲ್ಲೆಯ ಬಸವನಬಾಗೇವಾಡಿ ಅಗ್ರಹಾರ ಎಂಬ ಊರಲ್ಲಿ ೧೧೩೪ಲ್ಲಿ ಜನನವಾಯಿತು. ತಂದೆ ಮಾದರಸ ತಾಯಿ ಮಾದಲಾಂಬಿಕೆ. ಇವರು ಬಾಲ್ಯದಿಂದಲೇ ವೈದಿಕ ಸಂಸ್ಕೃತಿಯ ವಿರೋಧಿಗಳಾಗಿದ್ದರು. ಇವರು ಹುಟ್ಟಿದ್ದು ಉತ್ತಮ ಬ್ರಾಹ್ಮಣ ಮನೆತನದಲ್ಲಿ ಆದರು ದಲಿತ ವರ್ಗದ ಜೊತೆ ಬೆರೆತು ಅವರಿಗಾಗಿ ತನ್ನ ಜೀವನದುದ್ದಕ್ಕೂ ಹೋರಾಡಿದನೆಂದು ತಿಳಿದು ಬರುತ್ತದೆ. ಹೊಸ ಹೊಸ ಬಗೆಯ ಅನೇಕ ಸುಧಾರಣೆಗಳನ್ನು ಜಾರಿಗೆ ತಂದು ನಮ್ಮ ಆಡಳಿತವನ್ನು ಸರಳಗೊಳಿಸಿದರು. ಎಲ್ಲಾ ಶರಣರನ್ನು ಕೂಡಿಸಿ ಎಲ್ಲಾ ಜಾತಿಯವರೊಡನೆ ತಮ್ಮನ್ನು ತಾವು ತೊಡಗಿಸಿಕೊಂಡು ಸ
APA, Harvard, Vancouver, ISO, and other styles
6

ಮುಕ್ತಾ, ಪೈ., та ಶಂಕರ್ ಜ್ಯೋತಿ. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 84 to 93. https://doi.org/10.5281/zenodo.15504282.

Full text
Abstract:
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಚನ ಸಾಹಿತ್ಯಕ್ಕೊಂದು ವಿಶಿಷ್ಟವಾದ ಸ್ಥಾನವಿದೆ. ಇದು ಎಲ್ಲಾ ವರ್ಗ, ವರ್ಣದ ಜನಸಾಮಾನ್ಯರು ತಮ್ಮ ಮನಸ್ಸಿನಲ್ಲಿದ್ದ ಭಾವನೆಗಳನ್ನು ವ್ಯಕ್ತಪಡಿಸಿದ ಅದ್ಭುತವಾದ ಭಕ್ತಿ ಸಾಹಿತ್ಯ. ಮೇಲು-ಕೀಳು, ಜಾತಿ-ಮತ, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರೂ ಸಾಮೂಹಿಕವಾಗಿ ಪಾಲ್ಗೊಂಡ ಸಾಹಿತ್ಯ ಜಗತ್ತಿನ ಇತಿಹಾಸದಲ್ಲಿಯೇ ವಿರಳವಾಗಿದೆ. ಶರಣ ಧರ್ಮದ ವಿಶಿಷ್ಟತೆ ಎಂದರೆ ಪೂಜೆ ಪುನಸ್ಕಾರಗಳಿಗೆ, ಯಜ್ಞ ಯಾಗಾದಿಗಳಿಗೆ, ಆಚರಣೆಗಳಿಗೆ ಅವಕಾಶ ನೀಡಲಿಲ್ಲ. ವಚನಾಕಾರರು 12ನೇ ಶತಮಾನದಲ್ಲಿ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆಗಳನ್ನು ತಂದು ಸಮಾಜದಲ್ಲಿ ನಿರ್ಲಕ್ಷಕ್ಕೆ ಒಳಗಾದ ಜನ ಸಮೂಹವನ್ನು ಒಂದೆಡೆ ಸೇರಿಸುವ ಕಾರ್ಯವನ್ನು ಮಾಡಿದರು. ವಚನ ಚಳುವಳಿಯ ದೀಪವನ್ನು ನೂರಾರು ವಚನಕಾರರು ಹಚ
APA, Harvard, Vancouver, ISO, and other styles
7

ಕುಮಾರ, ಹೆಚ್.ಸಿ. "ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು". AKSHARASURYA JOURNAL 06, № 04 (2025): 19 to 26. https://doi.org/10.5281/zenodo.15490817.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶಿಷ್ಟ ಮಾದರಿಯ ಸಾಹಿತ್ಯ ಪ್ರಕಾರವಾಗಿದ್ದು, ಕಾಯಕಕ್ಕೆ, ಮಾನವೀಯ ಸಂಬಂಧಗಳಿಗೆ ಹಾಗೂ ಸೃಜನಶೀಲತೆಗೆ ಪ್ರಮುಖ ಸ್ಥಾನವನ್ನು ನೀಡಿ ಗೌರವಿಸಿದೆ. ಶಿವಶರಣರು ತಮ್ಮ ದಿನನಿತ್ಯದ ನಡೆನುಡಿಗಳನ್ನೇ ವಚನಗಳೆಂಬ ಹಾಡುಗಬ್ಬವಾಗಿ ರಚಿಸಿದರು. ಬಸವಣ್ಣ, ಅಕ್ಕ, ಅಲ್ಲಮ ದಾಸಿಮಯ್ಯ, ಸಿದ್ದರಾಮರಂಥಹ ಅನೇಕ ವಚನಕಾರರರು ಕಾಯಕಕ್ಕೆ ಮಹತ್ವ ಕೊಟ್ಟು ಜನರಲ್ಲಿದ್ದ ಕೆಟ್ಟ ಆಲೋಚನೆಗಳನ್ನು ದೂರ ಮಾಡಿ ಹೊಸ ವಿಶ್ವಾಸದ ಹಾದಿಯನ್ನು ತೋರಿಸಿದರು.ಲಿಂಗ ತಾರತಮ್ಯ, ವರ್ಗ ಸಂಘರ್ಷ, ಜಾತಿ ಪದ್ಧತಿ ಅಸಮಾನತೆ ಮುಂತಾದ ವ್ಯವಸ್ಥೆಗಳ ವಿರುದ್ಧ ಹೋರಾಡಿ ಸಭ್ಯ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿ, ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿ ಬೆಳೆದರು. ನಡೆ ನುಡಿ ಶುದ್ಧವಾಗಿರಬೇಕು. ಮನುಷ್ಯನಿಗೆ, ಗಾಳಿ, ನೀರು, ಊಟ ಎಷ್ಟು ಮುಖ್ಯವೋ ಅಷ್ಟೇ
APA, Harvard, Vancouver, ISO, and other styles
8

ಜ್ಯೋತಿ, ಎನ್. ಭಟ್. "ಮಾನವೀಯ ಸಮಾಜ ರೂಪಿಸುವಲ್ಲಿ ವಚನಗಳ ಪಾತ್ರ". AKSHARASURYA JOURNAL 06, № 04 (2025): 97 to 106. https://doi.org/10.5281/zenodo.15490983.

Full text
Abstract:
ವಚನ ಸಾಹಿತ್ಯವು 12ನೇ ಶತಮಾನದ ಕನ್ನಡದ ವಿಶಿಷ್ಟ ಸಾಹಿತ್ಯಪ್ರಕಾರವಾಗಿದೆ. ಇದನ್ನು ಪಂಡಿತರಿಗೆ ಮೀಸಲಾಗಿದ್ದ ಸಾಹಿತ್ಯದ ಮೀರೆದು, ಸಾಮಾನ್ಯ ಜನರ ಬದುಕು, ಅನುಭವ, ತತ್ವಗಳನ್ನು ಸರಳವಾದ ಭಾಷೆಯಲ್ಲಿ ವ್ಯಾಖ್ಯಾನಿಸಿ ಸಮಾಜದಲ್ಲಿ ಜಾಗೃತಿ ತರಲು ಶರಣರು ಬಳಸಿದರು. ಮಾತನ್ನು ಮತಿಸಿದಾಗ ಮಾತ್ರ ವಚನವಾಗುವುದು ಎಂಬ ತತ್ವದೊಂದಿಗೆ, ವಚನಗಳು ಅನುಭವದ ಭಾವಗೀತೆಗಳಾಗಿವೆ. ಇದರಲ್ಲಿ ಧರ್ಮ, ನೀತಿ, ಜ್ಞಾನ, ಶ್ರಮ, ಸಮಾನತೆ, ಕಾಯಕ ಮತ್ತು ದಾಸೋಹದಂತಹ ಮಾನವ ಮೌಲ್ಯಗಳು ಸೊಗಸಾಗಿ ಪ್ರತಿಬಿಂಬಿಸುತ್ತವೆ. ಜಾತಿ, ಲಿಂಗ, ಧರ್ಮಗಳ ಭೇದವನ್ನು ತಿರಸ್ಕರಿಸಿ ಎಲ್ಲರಿಗೂ ಸಮಾನ ಸ್ಥಾನವಿರಬೇಕು ಎಂಬ ಸಂದೇಶ ನೀಡುತ್ತವೆ. ಬಸವಣ್ಣ, ಅಕ್ಕ ಮಹಾದೇವಿ, ಅಲ್ಲಮಪ್ರಭು, ಚನ್ನಬಸವಣ್ಣನಂತಹ ಶರಣರು ಸಮಾಜ ಸುಧಾರಣೆಗೆ ಮುಂಚೂಣಿಯಲ್ಲಿದ್ದರು. ಅವರು ಪುರಾಣಕಥೆಗಳನ್ನು ಬಳಸದೆ, ತ
APA, Harvard, Vancouver, ISO, and other styles
9

ನಾಗೇಶ್, ಎನ್. "೨೧ನೆಯ ಶತಮಾನದ ಕನ್ನಡ ನಾಟಕ ಮತ್ತು ರಂಗಭೂಮಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 114 to 120. https://doi.org/10.5281/zenodo.15504329.

Full text
Abstract:
ರಂಗಭೂಮಿಯೊಂದು ಜಾಗತೀಕ ಕಲಾಭಿವ್ಯಕ್ತಿ ಮಾಧ್ಯಮವಾಗಿದೆ, ನಾಟಕವು ಜಗತ್ತಿನ ಸಾಂಸ್ಕೃತಿಕ ಸೃಜನಶೀಲತೆಯ ಅಸ್ಮಿತೆಯ ಭಾಗವಾಗಿ ಲೋಕದರ್ಶನವನ್ನು ಒಡಮೂಡಿಸುವಲ್ಲಿ ಪ್ರಮುಖ ಸಾಹಿತ್ಯ ಪ್ರಕಾರವಾಗಿದೆ. ಶ್ರೇಷ್ಠ ದಾರ್ಶನಿಕರಾದ ಬುದ್ಧ, ಬಸವಣ್ಣ, ಡಾ. ಬಿ. ಆರ್. ಅಂಬೇಡ್ಕರ್‌, ಜ್ಯೋತಿ ಬಾ ಪುಲೆ, ಪೆರಿಯಾರ್, ನಾರಾಯಣಗುರುಗಳಂತಹ ಆದರ್ಶಪ್ರಾಯರಾದವರ ಜೀವನ ಆಧಾರಿತ ನಾಟಕಗಳನ್ನು ರಂಗರೂಪಕ್ಕೆ ತಂದು ಸಮುದಾಯಗಳತ್ತ ತೆಗೆದುಕೊಂಡು ಹೋಗುವ ಅನಿವಾರ್ಯತೆ ಈ ನಾಡಿಗಿದೆ. ಅಂಬೇಡ್ಕರ್‌ ಅವರು ʼತಳಸಮುದಾಯಗಳಿಗೆ ಮಾತ್ರವಲ್ಲದೆ ಎಲ್ಲ ಸಮುದಾಯಗಳಿಗೂ ಅಕ್ಷರದ ಮೂಲಕ ವಿಮೋಚನೆ ಸಾಧ್ಯ’ ಎಂಬುದನ್ನು ತಿಳಿಸಿಕೊಟ್ಟರು. ಇವರ ಬದುಕು, ಬರಹ ಮತ್ತು ಭಾಷಣಗಳಲ್ಲಿನ ಚಿಂತನಾಧಾರೆಗಳನ್ನು ಕನ್ನಡ ನಾಟಕ ಮತ್ತು ರಂಗಭೂಮಿಗೆ ಅಳವಡಿಕೊಳ್ಳುವುದರ ತುರ್ತು
APA, Harvard, Vancouver, ISO, and other styles
10

ವಸುಂಧರಿ, ಎನ್. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 233 to 240. https://doi.org/10.5281/zenodo.15504705.

Full text
Abstract:
ಆತ್ಮಾನುಭಾವದ ಚೈತನ್ಯ ಮತ್ತು ಸಮಾಜಕಲ್ಯಾಣದ ತೀವ್ರಕಾಳಜಿಯೊಂದಿಗೆ ಮೂಢನಂಬಿಕೆ, ಕಂದಾಚಾರಗಳಿಂದ ಜಡವಾಗಿದ್ದ ಸಮಾಜವನ್ನು ಪರಿವರ್ತಿಸುವ ಸಂಕಲ್ಪದಿಂದ ಅವರು ಒಂದು ವಿನೂತನ ಚಳುವಳಿಯನ್ನೇ ಪ್ರಾರಂಭಿಸಿದರು. ಮೇಲು-ಕೀಳು ಎಂಬ ವರ್ಣ ಅಸಮಾನತೆ;ಬಡವ ಬಲ್ಲಿದ ಎಂಬ ವರ್ಗ ತಾರತಮ್ಯ;ಹೆಣ್ಣು-ಗಂಡು ಎಂಬ ಲಿಂಗಭೇದ ಇವೆಲ್ಲ ತರತಮ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಾನತೆಯ ಆಧಾರದ ಮೇಲೆ ಹೊಸ ಸಮಾಜವನ್ನು ಅವರು ಕಟ್ಟಬಯಸಿದರು. ಇದಕ್ಕಾಗಿ ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆಯಾಯಿತು. ಬಸವಣ್ಣ ಸಂಚಾಲಕನಾಗಿ ಮುಂದೆ ನಿಂತ. ಮಹಾನುಭಾವಿ ಅಲ್ಲಮಪ್ರಭುವಿನ ಮಾರ್ಗದರ್ಶನ ದೊರೆಯಿತು. ಚೆನ್ನಬಸವ, ಅಕ್ಕನಾಗಮ್ಮ, ಹಡಪದ ಅಪ್ಪಣ್ಣ, ಮಡಿವಾಳ ಮಾಚಯ್ಯ ಮೊದಲಾದ ನೂರಾರು ವಚನಕಾರರು ಕಾರ್ಯಕರ್ತರಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡರು. ಬಸವಾದಿ ಶರಣರು ಕಲ್ಯಾಣದಲ್ಲಿ ಹೊ
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!