Academic literature on the topic 'ಭಕ್ತಿ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಭಕ್ತಿ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಭಕ್ತಿ"

1

ಶ್ರೀದೇವಿ та ಕುಂಬ್ಳೆ ಧನಂಜಯ. "ಶ್ರೀ ದೇವೀ ಮಹಾತ್ಮೆ ಮತ್ತು ಭಕ್ತಿ ಪರಂಪರೆ". AKSHARASURYA JOURNAL 04, № 04 (2024): 53 to 62. https://doi.org/10.5281/zenodo.13284021.

Full text
Abstract:
ನಮ್ಮ ಸಂಸ್ಕೃತಿಯಲ್ಲಿ ಹಲವು ರೂಪಗಳೊಂದಿಗೆ, ಹಲವು ಮಾರ್ಪಾಡುಗಳೊಂದಿಗೆ ಭಕ್ತಿ ಪರಂಪರೆಯು ನಾಡಿನಾದ್ಯಂತ ಹಬ್ಬಿಕೊಂಡು ಬಂದಿದೆ. ಸಾಹಿತ್ಯಕವಾಗಿಯೂ, ಸಾಂಸ್ಕೃತಿಕವಾಗಿಯೂ ಭಕ್ತಿ ಪರಂಪರೆಯು ಹಲವು ಆಯಾಮಗಳಲ್ಲಿ ಬಹುಮುಖ್ಯ ಸ್ಥಾನವನ್ನು ಪಡೆದುಕೊಳ್ಳುತ್ತದೆ. ಇದರಿಂದಾಗಿ ಜನಸಾಮಾನ್ಯರಲ್ಲಿರುವ ಭಕ್ತಿಯ ಭಾವ ಹಲವಾರು ವಿಧಾನಗಳ ಮೂಲಕ ಪ್ರಕಟಗೊಳ್ಳುತ್ತದೆ. ದೇವರನ್ನು ಪ್ರೀತಿಯಿಂದ, ಶ್ರದ್ಧಾ-ಭಕ್ತಿಯಿಂದ, ಆತ ನಮ್ಮವನೇ ಎಂಬ ಸಲಿಗೆಯಿಂದ, ಸಮರ್ಪಣಾ ಭಾವದಿಂದ ಹಲವರು ಹಲವು ರೀತಿಯಲ್ಲಿ ಒಲಿಸಿಕೊಳ್ಳುವ, ಸಾಕ್ಷಾತ್ಕರಿಸಿಕೊಳ್ಳುವ ಪ್ರಯತ್ನ ಭಕ್ತಿ ಪರಂಪರೆಯ ಪ್ರಾಮುಖ್ಯತೆ ಎಷ್ಟಿದೆ ಎಂಬುದನ್ನು ಹೇಳುತ್ತದೆ. ದೇವರ ಅನುಗ್ರಹಕ್ಕಾಗಿ ಜನರು ಇಂತಹ ವಿವಿಧ ಭಕ್ತಿ ಮಾರ್ಗದ ಮೂಲಕ ಪ್ರಯತ್ನಿಸುವುದೇ ಭಕ್ತಿ ಪರಂಪರೆಯ ವೈಶಿಷ್ಟ್ಯತೆ.ಭಕ್ತಿ ಪರಂಪರೆ ಎಂದಾಕ್ಷಣ
APA, Harvard, Vancouver, ISO, and other styles
2

ಚಿಕ್ಕಮಗಳೂರು, ಗಣೇಶ. "ವರ್ತಮಾನದ ಕನ್ನಡಿಯಲ್ಲಿ ಕನಕ ದರ್ಶನ". AKSHARASURYA JOURNAL 04, № 05 Special Issue (2024): 06 to 16. https://doi.org/10.5281/zenodo.13294272.

Full text
Abstract:
ಭಕ್ತಿಯ ಖಾಸಗಿ ವಿಚಾರಗಳನ್ನು ಸಮಾಜ ಸುಧಾರಣೆಗೆ ಮಾಧ್ಯಮವಾಗಿ ಬಳಸಿಕೊಂಡ ಕನಕದಾಸರು ಕನ್ನಡ ನಾಡಿನ ಅನನ್ಯ ಭಕ್ತಿ ಕವಿ. ಅವರು ವಾಸಿಸುತ್ತಿದ್ದ ಮಧ್ಯಕಾಲೀನ ಅವಧಿಯು ಸಂಕೀರ್ಣವಾಗಿತ್ತು. ಇದು ಧರ್ಮ ಮತ್ತು ಆಡಳಿತದ ನಡುವಿನ ತೀವ್ರ ಸಂಘರ್ಷದ ಅವಧಿ. ಅಲ್ಲಿ ಅವರು ಹರಿದಾಸ ಚಳವಳಿಯ ಮುಖವಾಣಿಯಾಗಿ ನಮ್ಮನ್ನು ಭೇಟಿಯಾಗುತ್ತಾರೆ. ಆ ಚಳವಳಿಯ ತತ್ತ್ವಶಾಸ್ತ್ರವು ಮೇಲ್ನೋಟಕ್ಕೆ ಉದಾರವಾದದ್ದಾಗಿತ್ತು. ಆಂತರಿಕವಾಗಿ ದೋಷಯುಕ್ತ, ತಾರತಮ್ಯ ಮತ್ತು ಅಸಮ ನೆಲ. ಕನಕನೂ ತನ್ನ ಹಿನ್ನಲೆಯಲ್ಲಿ ಇಟ್ಟುಕೊಂಡಿರುವ ಎಲ್ಲ ಸೈದ್ಧಾಂತಿಕ ಗೊಂದಲಗಳಲ್ಲಿ ಸಿಲುಕಿಕೊಳ್ಳುತ್ತಾನೆ. ವ್ಯಾಸಕೂಟ ಮತ್ತು ದಾಸಕೂಟಗಳು ತಾತ್ವಿಕ ಸಂಘರ್ಷದ ನಡುವೆ ತಮ್ಮನ್ನು ತಾವು ಪ್ರತಿಪಾದಿಸಲು ಹೆಣಗಾಡುತ್ತವೆ.  ಚಳವಳಿಯ ಪರಿಸರದಲ್ಲೂ ಅಪಾರ ಒಂಟಿತನ ಅನುಭವಿಸಿದ ಕವಿ. ಇದಕ್ಕೆ ಕಾರಣವೆ
APA, Harvard, Vancouver, ISO, and other styles
3

ಪ್ರಸನ್ನ, ಡಾ ಪಿ ಬಿ. "ಸತ್ಯಕ್ಕನ ವಚನಗಳಲ್ಲಿ ಭಕ್ತಿ". International Journal of Kannada Research 10, № 3 (2024): 107–10. http://dx.doi.org/10.22271/24545813.2024.v10.i3b.1027.

Full text
APA, Harvard, Vancouver, ISO, and other styles
4

ಸಂತೋಷ್‌, ಕುಮಾರ್‌ ಆರ್‌.ಎಂ. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 78 to 89. https://doi.org/10.5281/zenodo.15490942.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅಮೂಲ್ಯ ಸಂಪತ್ತಾಗಿದೆ. ಇದು 12ನೇ ಶತಮಾನದಲ್ಲಿ ಜನಿಸಿದ ವಿಶಿಷ್ಟ ಸಾಹಿತ್ಯ ಪ್ರಕಾರವಾಗಿದ್ದು, ಬಸವಾದಿ ಶರಣರು ಇದನ್ನು ಜನಸಾಮಾನ್ಯರಿಗೆ ತಲುಪುವಂತೆ ಮಾಡಿದರು. ವಚನ ಸಾಹಿತ್ಯವು ಧಾರ್ಮಿಕ, ಸಾಮಾಜಿಕ ಮತ್ತು ದಾರ್ಶನಿಕ ಚಿಂತನೆಗಳನ್ನು ಒಳಗೊಂಡಿದೆ ಮತ್ತು ಭಕ್ತಿ ಚಳವಳಿಯ ಪ್ರಮುಖ ಭಾಗವಾಗವೂ ಆಗಿದೆ. ವಚನ ಸಾಹಿತ್ಯವು ʼಸಮಾನತೆʼ, ʼಶ್ರಮʼ-ʼಕಾಯಕʼ ಮತ್ತು ʼಭಕ್ತಿʼಯ ಮಹತ್ವ, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಶರಣರು ಜಾತಿ, ಲಿಂಗ, ಆರ್ಥಿಕ ಸ್ಥಿತಿ ಮುಂತಾದ ಬೇಧಭಾವಗಳನ್ನು ತಿರಸ್ಕರಿಸಿದರು. ಅಲ್ಲದೆ ಇವರು ಜಾತಿ-ವರ್ಣಭೇದಗಳ ವಿರೋಧವಾಗಿಯೂ ಮತ್ತು ಸಮಾನತೆಗೆ ಹೆಚ್ಚಿನ ಮನ್ನಣೆಯನ್ನು ನೀಡಿದರು.ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ಶರಣರು &ldq
APA, Harvard, Vancouver, ISO, and other styles
5

ಮನುಕುಮಾ‌ರ್, ಎಸ್.ವಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ". AKSHARASURYA JOURNAL 06, № 04 (2025): 49 to 55. https://doi.org/10.5281/zenodo.15490876.

Full text
Abstract:
ಸರಳವಾದ, ಸುಲಲಿತವಾದ, ಸುಮಾಧುರ್ಯತೆಯ ಕಂಪನ್ನು ಸೂಸಿದ ವೈಶಿಷ್ಟ್ಯಪೂರ್ಣವಾದ ಸಾಹಿತ್ಯವೇ “ವಚನ ಸಾಹಿತ್ಯ”  ಶಿವಶರಣರ ಅಂತರ್ಗತ ಅನುಭವದ ನಿರ್ಭಯವಾದ ನೀತಿ, ಮತ, ತತ್ವಭೋಧನೆಯ ಸಾರವಾಗಿದೆ.  ವಚನ ಸಾಹಿತ್ಯ ಒಂದು ಅನನ್ಯ ಮತ್ತು ಪ್ರಬಲ ಸಾಹಿತ್ಯ ಪ್ರಕಾರವಾಗಿದ್ದು ಈ ಸಾಹಿತ್ಯವು ಆಧ್ಯಾತ್ಮಿಕತೆ, ಸಮಾಜದ ಸುಧಾರಣೆ ಮತ್ತು ಅನುಭವ ಶ್ರದ್ಧೆಯ ಬಗೆಗಿನ ಆಳವಾದ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ.  ವಚನ ಸಾಹಿತ್ಯ ಮುಖ್ಯ ಉದ್ದೇಶ ಸಮಾಜ ಸುಧಾರಣೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಆಂತರೀಕ ಪರಿಶುದ್ಧಿಗೆ ಮತ್ತು ದೈವೀಕ ಏಕತೆಗೆ ಮಹತ್ವ ನೀಡುವುದಾಗಿದೆ. ಸಮಾಜದಲ್ಲಿ ಜಾತಿ, ವರ್ಣ ಮತ್ತು ಲಿಂಗಭೇದಗಳನ್ನು ವಿರೋದಿಸಿ ಸಮಾನತೆಯ ಮತ್ತು ಜಾತಿ ರಹಿತ ಸಮಾಜದ ಸುಧಾರಣೇ ಮೂಡಿಸುವ ಉದ್ದೇಶವಾಗಿದೆ. ವಚನಕಾರರು
APA, Harvard, Vancouver, ISO, and other styles
6

ಮೋಹನ್‌, ಕುಮಾರ್‌ ಆರ್‌. "ನೇಯ್ಗೆ ಕಾಯಕದ ಶರಣ ಮತ್ತು ಶರಣೆಯರ ವಚನಗಳ ಮಹತ್ವ". AKSHARASURYA JOURNAL 06, № 06 (2025): 47 to 60. https://doi.org/10.5281/zenodo.15580976.

Full text
Abstract:
ಆದ್ಯವಚನಕಾರರಾದ ಜೇಡರ ದಾಸಿಮಯ್ಯನವರು ನೇಯ್ಗೆ ಕಾಯಕವನ್ನು ಮಾಡುತ್ತಿದ್ದ ಶ್ರೇಷ್ಠ ಶಿವಶರಣ ಹಾಗೆಯೇ ದೊರೆತಿರುವ ಆಧಾರಗಳ ಮೇರೆಗೆ ದಾಸಿಮಯ್ಯನ ಪತ್ನಿ ದುಗ್ಗಳೆ, ಅಮುಗಿ ದೇವಯ್ಯ, ಅಮುಗೆ ರಾಯಮ್ಮ, ಆದಯ್ಯ, ಕದಿರ ರೆಮ್ಮವ್ವೆ, ಕದಿರ ಕಾಯಕದ ಕಾಳವ್ವೆಯರು ಕೂಡ ನೇಯ್ಗೆ ಕಾಯಕವನ್ನು ಮಾಡುತ್ತ ಸಮಾಜಕ್ಕೆ ತಮ್ಮದೇ ಆದ ವಚನಗಳ ಮೂಲಕ ಸಮಾಜದ ಸರ್ವೋನ್ನತಿಗೆ ಶ್ರಮಿಸಿದ ಕಾಯಕ ಶರಣ ಮತ್ತು ಶರಣೆಯರು. ನೇಯ್ಗೆ ಕಾಯಕವನ್ನು ಮಾಡುತ್ತಿದ್ದ ಈ ಶರಣ ಮತ್ತು ಶರಣೆಯರು ತಮ್ಮ ಅನುಭವ, ಆತ್ಮಾನುಭೂತಿಯನ್ನು ಸಮಾಜದ ಜನರೊಂದಿಗೆ ಹಂಚಿಕೊಳ್ಳಲು ಪ್ರಯತ್ನಿಸಿದರು. ಸರಳ ಮತ್ತು ಸ್ಪಷ್ಟ ನುಡಿಗಳಲ್ಲಿ ವಚನಗಳನ್ನು ಕಟ್ಟಿಕೊಟ್ಟು ದಾಂಪತ್ಯದಿಂದಲೂ ಮೋಕ್ಷ ಸಂಪಾದನೆ ಸಾಧ್ಯವೆಂಬ ಅಧ್ಯಾತ್ಮಿಕ ಚಿಂತನೆಯನ್ನು ತೋರಿದವರು. ಸತ್ಯದ ಪ್ರತಿಪಾದನೆ, ಸ್ತ್ರೀಪರ ಕಾಳಜಿ, ಸ್ತ್ರೀಸಮ
APA, Harvard, Vancouver, ISO, and other styles
7

ಶಂಕರ್ಸ, ಜ್ಯೋತಿ, та ಮಾರುತಿ ಜಿ. "ಹರಿದಾಸ ಸಾಹಿತ್ಯದ ಉಗಮ ಮತ್ತು ವಿಕಾಸ". Shanlax International Journal of Arts, Science and Humanities 12, S1-Oct (2024): 250–53. https://doi.org/10.34293/sijash.v12is1-oct.8316.

Full text
Abstract:
ಕರ್ನಾಟಕದಲ್ಲಿ ಮಧ್ಯಕಾಲೀನ ಕನ್ನಡ ಸಾಹಿತ್ಯವು ಸಾಂಸ್ಕೃತಿಕ ಇತಿಹಾಸದ ದೃಷ್ಟಿಯಿಂದ ಅತ್ಯಂತ ಮಹತ್ವ ಪೂರ್ಣವಾದ ಕಾಲಘಟ್ಟವಾಗಿದೆ. ನಡುಗನ್ನಡ ಸಾಹಿತ್ಯವು ಪ್ರಮುಖವಾಗಿ ವಚನ ಸಾಹಿತ್ಯ, ಹರಿದಾಸ ಸಾಹಿತ್ಯ ಪರಂಪರೆಯ ತನ್ನದೇ ಆದ ತಾತ್ವಿಕ ನಿಲುವುಗಳೊಂದಿಗೆ ಕನ್ನಡ ಸಾಹಿತ್ಯ ಚರಿತ್ರೆಯ ಪ್ರಮುಖ ಘಟ್ಟವಾಗಿದೆ. ಶಾಸ್ತç ಸಾಹಿತ್ಯಗಳಿಗೆ ಪ್ರಮುಖ ಆಧಾರ- ‘ಮಾನವನ ಬದುಕು-ಬದುಕುವ ಬಗೆ”೧ ಎಂಬುದಾಗಿದೆ. ಪುರಂದರದಾಸರು ಹೇಳುವ “ಮಾನವ ಜನ್ಮ ದೊಡ್ಡದು,ಇದನು ಹಾನಿ ಮಾಡಿಕೊಳ್ಳಬೇಡಿ ಹುಚ್ಚಪ್ಪಗಳಿರಾ”, “ಈಸಬೇಕು ಇದ್ದು ಜಯಿಸಬೇಕು” ‘ಚಿಂತನಾ ಲಹರಿಯು ಮೂಲ ಬೇರುಗಳನ್ನು ‘ಶಾಸ್ತç ಸಾಹಿತ್ಯ’ದಲ್ಲಿ ಮನಗಾಣಬಹುದು. ಆದ್ದರಿಂದ ಹರಿದಾಸರಲ್ಲಿರುವ ಬಾಳಿನ ಚಿಂತನೆಗಳ ಮೂಲ ನೆಲೆಗಟ್ಟು, ವ್ಯಕ್ತಿತ್ವ ವಿಚಾರಗಳಿಗೆ ಸ್ಫೂರ್ತಿ- ಭಾರತೀಯ ಶಾಸ್ತçದಲ್ಲಿನ ತಳಹದಿಯ ವಿಚಾ
APA, Harvard, Vancouver, ISO, and other styles
8

., ಡಾ ಚೆಲುವರಾಜು. "ಮಂಟೇಸ್ವಾಮಿ ಮತ್ತು ಅನನ್ಯ ಭಕ್ತಿ ಭಾವದ ದೊಡ್ಡಮ್ಮ ತಾಯಿ". International Journal of Kannada Research 7, № 1 (2021): 42–45. http://dx.doi.org/10.22271/24545813.2021.v7.i1a.1010.

Full text
APA, Harvard, Vancouver, ISO, and other styles
9

ಚೆಲುವರಾಜು. "ಮಂಟೇಸ್ವಾಮಿ ಮತ್ತು ಅನನ್ಯ ಭಕ್ತಿ ಭಾವದ ದೊಡ್ಡಮ್ಮ ತಾಯಿ". AKSHARASURYA JOURNAL 03, № 04. SPECIAL ISSUE. (2024): 139 to 147. https://doi.org/10.5281/zenodo.10929889.

Full text
Abstract:
ಶಿಕ್ಷಣವಿಲ್ಲದ ನಮ್ಮ ಗ್ರಾಮೀಣ ಜನಸಾಮಾನ್ಯರ ಮಾತೇ ಜನಪದ ಎನ್ನಬಹುದಾದರೂ ಈ ಪದ ಇನ್ನೂ ವಿಶಾಲವಾದ ಅರ್ಥವನ್ನು ಹೊಂದಿದೆ. ಮನುಕುಲದ ಮೊದಲ ಇತಿಹಾಸವೇ ಜನಪದ. ಗ್ರಾಮೀಣ ಜನತೆಯ ಮಾತುಕತೆ, ನಡವಳಿಕೆಗಳು, ಆಚಾರ ವಿಚಾರ, ಪದ್ಧತಿಗಳು, ನಂಬಿಕೆ, ಸಂಪ್ರದಾಯ, ಧಾರ್ಮಿಕತೆ, ತಾತ್ವಿಕ ಸಂಗತಿಗಳು ಮೊದಲಾದವುಗಳನ್ನು ಜನಪದ ಒಳಗೊಂಡು ಜಾನಪದವಾದರೆ, ಈ ಎಲ್ಲ ಸಮಸ್ತವನ್ನು ಒಳಗೊಂಡದ್ದು ಜಾನಪದ. ಜನಪದ ಮಹಾಕಾವ್ಯವು ಮೌಖಿಕ ಪರಂಪರೆಯಾಗಿದ್ದು ಸಾಂಸ್ಕೃತಿಕ ಪುರಾಣವೂ ಆಗಿದೆ. ಒಂದು ವಿಶಿಷ್ಟ ಭೂ ಪ್ರದೇಶ ಅಥವಾ ಬುಡಕಟ್ಟು ಪರಂಪರೆಯಲ್ಲಿ ಸೃಷ್ಟಿಯಾದ ಅನೇಕ ಕಥಾನಕಗಳಲ್ಲಿ ಮಂಟೇಸ್ವಾಮಿ ಜನಪದ ಕಾವ್ಯವು ತುಂಬಾ ಮಹತ್ವದ್ದು. ಜನಪದ ಸಾಹಿತ್ಯ ಪ್ರಕಾರಗಳಲ್ಲಿ ಜನಪದ ಕಾವ್ಯಗಳೂ ಒಂದು. ಜನಪದ ಮಹಾಕಾವ್ಯ ಆಯಾ ಕಾಲಘಟ್ಟ ಮನೋಧರ್ಮಗಳ ಹಿನ್ನೆಲೆಯಲ್ಲಿ ಹುಟ್ಟುತ್ತವೆ. ಜನಪದ
APA, Harvard, Vancouver, ISO, and other styles
10

ಮುಕ್ತಾ, ಪೈ., та ಶಂಕರ್ ಜ್ಯೋತಿ. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 84 to 93. https://doi.org/10.5281/zenodo.15504282.

Full text
Abstract:
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಚನ ಸಾಹಿತ್ಯಕ್ಕೊಂದು ವಿಶಿಷ್ಟವಾದ ಸ್ಥಾನವಿದೆ. ಇದು ಎಲ್ಲಾ ವರ್ಗ, ವರ್ಣದ ಜನಸಾಮಾನ್ಯರು ತಮ್ಮ ಮನಸ್ಸಿನಲ್ಲಿದ್ದ ಭಾವನೆಗಳನ್ನು ವ್ಯಕ್ತಪಡಿಸಿದ ಅದ್ಭುತವಾದ ಭಕ್ತಿ ಸಾಹಿತ್ಯ. ಮೇಲು-ಕೀಳು, ಜಾತಿ-ಮತ, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರೂ ಸಾಮೂಹಿಕವಾಗಿ ಪಾಲ್ಗೊಂಡ ಸಾಹಿತ್ಯ ಜಗತ್ತಿನ ಇತಿಹಾಸದಲ್ಲಿಯೇ ವಿರಳವಾಗಿದೆ. ಶರಣ ಧರ್ಮದ ವಿಶಿಷ್ಟತೆ ಎಂದರೆ ಪೂಜೆ ಪುನಸ್ಕಾರಗಳಿಗೆ, ಯಜ್ಞ ಯಾಗಾದಿಗಳಿಗೆ, ಆಚರಣೆಗಳಿಗೆ ಅವಕಾಶ ನೀಡಲಿಲ್ಲ. ವಚನಾಕಾರರು 12ನೇ ಶತಮಾನದಲ್ಲಿ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆಗಳನ್ನು ತಂದು ಸಮಾಜದಲ್ಲಿ ನಿರ್ಲಕ್ಷಕ್ಕೆ ಒಳಗಾದ ಜನ ಸಮೂಹವನ್ನು ಒಂದೆಡೆ ಸೇರಿಸುವ ಕಾರ್ಯವನ್ನು ಮಾಡಿದರು. ವಚನ ಚಳುವಳಿಯ ದೀಪವನ್ನು ನೂರಾರು ವಚನಕಾರರು ಹಚ
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!