Academic literature on the topic 'ಮದುವೆ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಮದುವೆ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಮದುವೆ"

1

ಚರಣರಾಜ, ಜೆ. ಹೆಚ್. "ಮಲೆನಾಡಿನ ಜನಪದ: ಅಭಿವ್ಯಕ್ತಿ ಮೀಮಾಂಸೆ (ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂ ಕನ್ನು ಅನುಲಕ್ಷಿಸಿ)". AKSHARASURYA 04, № 03 (2024): 44 to 54. https://doi.org/10.5281/zenodo.12672637.

Full text
Abstract:
‘ಮಲೆನಾಡಿನ ಜನಪದ: ಅಭಿವ್ಯಕ್ತಿ ಮೀಮಾಂಸೆ’ ಈ ಲೇಖನವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಜನಪದೀಯ ಸಂಸ್ಕೃತಿ ಸಮೀಕ್ಷೆಯಾಗಿದೆ. ಪ್ರತಿಯೊಂದು ಸ್ಥಳವೂ ತನ್ನದೇ ಆದ ಆಧೀಮ ಸಂಸ್ಕೃತಿಯಿಂದ ಗುರುತಿಸಿಕೊಳ್ಳುವ ಹಾಗೆ ಅಪ್ಪಟ ಮಲೆನಾಡಿನ ಸೊಗಡನ್ನು, ಕಂಪನ್ನು ಹೊಂದಿದ ಸಾಗರ ತಾಲ್ಲೂಕಿನ ಪರಿಸರವು ಜೀವವೈವಿಧ್ಯತೆ, ಜನವೈವಿಧ್ಯತೆಯ ಜೊತೆಗೆ ಬದುಕಿನ ವೈವಿಧ್ಯತೆಗಳಿಂದ ಕೂಡಿದೆ. ಇಲ್ಲಿನ ಜನರ ಆಚರಣೆ, ಆರಾಧನೆ, ದೈವ, ಹಬ್ಬ, ಕೃಷಿ, ಪಶುಪಾಲನೆ, ಅಡುಗೆ, ಉಡುಗೆ, ತೊಡುಗೆ, ಸಂಪ್ರದಾಯ, ಪದ್ಧತಿ, ಮದುವೆ, ಹುಟ್ಟು, ಸಾವು ಮುಂತಾದ ಸಂದರ್ಭಗಳಲ್ಲಿ ಸಮುದಾಯಗಳ ಬದುಕಿನ ವಿನ್ಯಾಸದ ಸ್ವರೂಪಗಳು ಭಿನ್ನತೆಗಳಿಂದ ಕೂಡಿವೆ. ಇಲ್ಲಿನ ಜನರ ಆಚರಣೆಗಳು ಆರಿದ್ರಾಮಳೆ ಹಬ್ಬ, ಕೂರಿಗೆ ಹಬ್ಬ, ಪಂಚಮಿ, ಗಣೇಶ ಚತುರ್ಥಿ, ಭೂಮಿ ಹುಟ್ಟಿಮೆ, ದೀಪಾವಳಿ, ಕಣ
APA, Harvard, Vancouver, ISO, and other styles
2

ರೇಣುಕಮ್ಮ, ಜೆ. "ಮಾಸ್ತಿ ವೆಂಕಟೇಶ ಅಯ್ಯಂಗಾರರ ಸಣ್ಣ ಕಥೆಗಳಲ್ಲಿನ ಕೌಟುಂಬಿಕ ಸಫಲತೆ". AKSHARASURYA 05, № 01 (2024): 104 to 113. https://doi.org/10.5281/zenodo.13870938.

Full text
Abstract:
ಸಣ್ಣ ಕತೆಗಳ ಜನಕ ಎಂದೇ ಪ್ರಸಿದ್ಧರಾದವರು ಮಾಸ್ತಿ ವೆಂಕಟೇಶ ಅಯ್ಯಂಗಾರರು. ಶ್ರೀನಿವಾಸ ಎಂಬ ಕಾವ್ಯನಾಮದಿಂದ ಸಣ್ಣ ಕಥೆಗಳನ್ನು ರಚಿಸಿದ್ದಾರೆ. ಅವರ ಕೆಲವು ಸಣ್ಣ ಕಥೆಗಳಲ್ಲಿ ಬರುವ ಕೌಟುಂಬಿಕ ಸಫಲತೆಯನ್ನು ಶೋಧಿಸುವ ಪ್ರಯತ್ನವೇ ಈ ಲೇಖನದ ಉದ್ಧೇಶ. ‘ರಂಗನ ಮದುವೆ’ ಯಿಂದ ಹಿಡಿದು ಮಾಯಣ್ಣನ ಕನ್ನಡಿ ತನಕ ಅವರ ಸಣ್ಣ ಕಥೆಗಳಲ್ಲಿ ಕಾಣುವುದು ಸಾಮಾನ್ಯ ಘಟನೆಗಳನ್ನು ಮತ್ತು ಉತ್ಪ್ರೇಕ್ಷೆಯಿಲ್ಲದೆ ನಿರೂಪಿಸುವ ಶೈಲಿಯನ್ನು. ‘ವೆಂಕಟಿಗನ ಹೆಂಡತಿ’ಯಲ್ಲಿ ನೀತಿ ತಪ್ಪಿದ ಹೆಂಡತಿಯನ್ನು ಮತ್ತೆ ಅನುಕಂಪದಿಂದ ಸ್ವೀಕರಿಸುವ ಕಟ್ಟಿಗೆ ಮಾರುವ ವೆಂಕಟಿಗನಿಂದ ಹಿಡಿದು ಕರ್ಮಯೋಗದ ಕೊನೆಯದಿನದಲ್ಲಿ ನಿರ್ಲಿಪ್ತರಾಗಿ ಬೆಳಕಿನ ಲೋಕಕ್ಕೆ ತೆರಳಿದ ಮಹ಼ರ್ಷಿ ವಾಮದೇವ ದ್ವೈಪಾಯನರವರೆಗೆ ಎಲ್ಲಾ ಪಾತ್ರಗಳ ಜೀವನವನ್ನು ಚಿತ್ರಿಸಿರುವುದು ಸಹ
APA, Harvard, Vancouver, ISO, and other styles
3

ಮಂಜುನಾಥ, ಕೆ.ಎಸ್. "ಬತ್ತಾಡ ಜನಾಂಗ-ಒಂದು ಅಧ್ಯಯನ". Aksharasurya Journal 05, № 05 (2025): 71 to 76. https://doi.org/10.5281/zenodo.14619547.

Full text
Abstract:
ಭಾರತದ ಮೇಲೆ ಪ್ರಭುತ್ವ ಸಾಧಿಸಲು ಬಂದ ಬ್ರಿಟಿಷರು ಸಾಮಾಜಿಕ ಕೆಳಸ್ತರದಲ್ಲಿರುವ ಜನರನ್ನು ಮತ್ತು ಅವರ ಜನಜೀವನವನ್ನು ಸಂಶೋಧನ ದೃಷ್ಟಿಯಿಂದ ನೋಡಿದರೆ ವಿನಃ ಈ ಜನರನ್ನು ಮುನ್ನೆಲೆಗೆ ತರುವ ಪ್ರಯತ್ನ ಪಡಲಿಲ್ಲ. ಹಿಂದಿನಿಂದ ಬಂದ ತಾರತಮ್ಯದ ವ್ಯವಸ್ಥೆಯನ್ನು ಹಾಗೆಯೇ ಮುಂದುವರಿಸಿದರು. ಹಾಗಾಗಿ ದೇಶದ ಮಹಾನ್ ನಾಯಕರಾದ ಮಹಾತ್ಮ ಗಾಂಧೀಜಿಯವರು ಬ್ರಿಟಿಷರ ಇಂತಹ ಮನೋಧ್ಯೇಯವನ್ನು ವಿರೋಧಿಸಿದರು. ಸ್ವಾತಂತ್ರ್ಯಪೂರ್ವದಲ್ಲಿ ಇಂಗ್ಲೀಷ್ ಶಿಕ್ಷಣ ಪಡೆದವರಲ್ಲಿ ಆಧುನಿಕ ಪ್ರಜ್ಞೆ ಬೆಳೆಯುತ್ತಿದ್ದ ಕಾಲದಲ್ಲಿ ಬತ್ತಾಡ ಜನ ಸಮುದಾಯಗಳ ಜೀವನದಲ್ಲಿ ಅಂತಹ ಗಮನಾರ್ಹವಾದ ಬದಲಾವಣೆಗಳೇನೂ ಆಗಿರಲಿಲ್ಲ. ಅಂದಿನ ಮುಖ್ಯ ಬೆಳವಣಿಗೆಯೆಂದರೆ ಉದಾರವಾದ ಮಾನವೀಯತೆಯಷ್ಟೇ. ಆದರೆ ದೇಶಕ್ಕೆ ಸ್ವಾತಂತ್ರ್ಯಬಂದ ನಂತರದಲ್ಲಿ ಸಂವಿಧಾನದ ಶಾಸನಗಳಿಂದ ಸಾಮಾಜಿಕ ಚಲನೆ ಕಾಣಿಸಿಕೊಂ
APA, Harvard, Vancouver, ISO, and other styles
4

ಆರತಿ, ಎಸ್. "ಮಲ್ಲಿಕಾ ಘಂಟಿಯವರ 'ಚಾಜ' ನಾಟಕದಲ್ಲಿ ಸಾಂಸ್ಕೃತಿಕ ಸಂಘರ್ಷ". AKSHARASURYA 04, № 03 (2024): 88 to 94. https://doi.org/10.5281/zenodo.12672754.

Full text
Abstract:
ಪುರಾತನ ಕಾಲದಿಂದಲೂ ಸಾಮ್ರಾಜ್ಯಶಾಹಿಗಳು, ಪುರುಷಪ್ರಧಾನತೆ ಮತ್ತು ಪುರೋಹಿತಶಾಹಿತ್ವಗಳು ಒಟ್ಟಾಗಿಯೇ ಮಹಿಳೆಯರ ಮೇಲೆ ನೂರಾರು ಕಟ್ಟುಪಾಡುಗಳನ್ನು ಹೇರಿವೆ. ಹೆಣ್ಣು ಒಂದು ವಸ್ತು ಎಂದು ಪುರುಷಪ್ರಧಾನ ವ್ಯವಸ್ಥೆಯ ಧರ್ಮವು ನಿರ್ವಹಿಸುತ್ತದೆ. ಪುರುಷನ ಅಧಿಕಾರ ಸ್ಥಾಪನೆಯ ಕಾರಣದಿಂದ ಅವನೇ ಹುಟ್ಟು ಹಾಕಿದ ಧರ್ಮ, ಕಾನೂನು, ನಿಯಮಗಳು, ಕಟ್ಟುಪಾಡುಗಳು ಹೆಣ್ಣನ್ನು ನಿರ್ದಾಕ್ಷಿಣ್ಯವಾಗಿ ನಡೆಸಿಕೊಳ್ಳುತ್ತವೆ. ಕುಟುಂಬ, ಆಸ್ತಿ, ಉತ್ಪಾದನೆ ಹೀಗೆ ಎಲ್ಲದರ ಮೇಲೆ ಪುರಷಾಧಿಪತ್ಯವೇ ಇರುತ್ತದೆ. ಈ ಕಾರಣದಿಂದಾಗಿ ಬಾಲ್ಯವಿವಾಹ, ಸತಿಪದ್ಧತಿ, ವಿಧವಾ ಸಮಸ್ಯೆ, ದೇವದಾಸಿ ಪದ್ಧತಿ, ಬೆತ್ತಲೆ ಸೇವೆ, ಬಹುಪತ್ನಿತ್ವ, ವರದಕ್ಷಿಣೆ ಮುಂತಾದ ಕ್ರೂರ ಸಂಪ್ರಧಾಯಗಳಿಗೆ ಹೆಣ್ಣನ್ನು ಸಿಲುಕಿಸಿ ಅವಳನ್ನು ನಿರಂತರ ಶೋಷಣೆಗೆ ಒಳಗುಮಾಡಲಾಗಿದೆ. ಮನುಸ್ಮೃತಿ ಮೊದಲಾದ ಕೃತ
APA, Harvard, Vancouver, ISO, and other styles
5

ಸುಮಾ, ವಸಂತ ಸಾವಂತ. "ಚಾಜ ನಾಟಕದಲ್ಲಿ ಮಹಿಳಾ ಸಂವೇದನೆ". AKSHARASURYA 05, № 02 (2024): 123 to 130. https://doi.org/10.5281/zenodo.14035359.

Full text
Abstract:
ಆಧುನಿಕ ಸಾಹಿತ್ಯದ ಸಂದರ್ಭದಲ್ಲಿ ಮಹಿಳೆಯರು ಕಥೆ-ಕಾದಂಬರಿ ಪ್ರಕಾರಗಳಲ್ಲಿ ಹೆಚ್ಚಿನ ಸಾಧನೆ ಮಾಡಿದ್ದಾರೆ. ಆದರೆ ರಂಗಭೂಮಿಯಲ್ಲಿ ನಾಟಕರಚನೆಗೆ ಸಂಬಂಧಿಸಿದಂತೆ ಅಂತಹ ದೊಡ್ಡಸಾಧನೆ ಕಾಣಿಸುವುದಿಲ್ಲ. ಆದರೆ ಇತ್ತೀಚಿನ ದಶಕಗಳಲ್ಲಿ ಮಹಿಳೆ ಅನೇಕ ಮಹತ್ವದ ನಾಟಕ ಕೃತಿಗಳನ್ನು ಕೊಟ್ಟಿದ್ದಾಳೆ. ಅಂತಹ ನಾಟಕಗಳಲ್ಲಿ ಚಾಜ ನಾಟಕವು ಒಂದಾಗಿದೆ. ಹಿಂದಿನ ಕಾಲದಿಂದಲೂ ಪುರುಷ ಪ್ರಧಾನತೆ, ಸಾಮ್ರಾಜ್ಯಶಾಹಿಗಳು, ಮತ್ತು ಪುರೋಹಿತಶಾಹಿತ್ವಗಳು ಎಲ್ಲವೂ ಒಟ್ಟಾಗಿಯೇ ಮಹಿಳೆಯರ ಮೇಲೆ ಹಲವಾರು ಕಟ್ಟುಪಾಡುಗಳನ್ನು ಹೊರಿಸಿವೆ. ಹೆಣ್ಣು ಭೋಗದ ವಸ್ತು ಎಂದು ಪುರುಷಪ್ರಧಾನ ವ್ಯವಸ್ಥೆಯು ಭಾವಿಸುತ್ತದೆ. ಪುರುಷನ ಅಧಿಕಾರತ್ವದಿಂದ ಅವನೇ ಹುಟ್ಟು ಹಾಕಿದ ಧರ್ಮ, ನಿಯಮಗಳು, ಗೊಡ್ಡು ಸಂಪ್ರದಾಯಗಳು, ಕಟ್ಟುಪಾಡುಗಳು ಹೆಣ್ಣನ್ನು ನಿರ್ದಾಕ್ಷಿಣ್ಯವಾಗಿ ನಡೆಸಿಕೊಳ್ಳುತ್ತವೆ.
APA, Harvard, Vancouver, ISO, and other styles
6

ಚಂದ್ರಾವತಿ, ಶೆಟ್ಟಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಮಹಿಳಾ ಸಬಲೀಕರಣ". AKSHARASURYA JOURNAL 06, № 05 (2025): 25 to 29. https://doi.org/10.5281/zenodo.15504175.

Full text
Abstract:
ʼಸಂವಿಧಾನ ಶಿಲ್ಪಿ’ ʼಬಾಬಾ ಸಾಹೇಬ್’ ಎಂದು ಜನಪ್ರಿಯರಾಗಿರುವ ಡಾ. ಬಿ. ಆರ್. ಅಂಬೇಡ್ಕರ್‌ರು ಭಾರತ ದೇಶ ಕಂಡ ಬಹುದೊಡ್ಡ ಸಮಾಜ ಸುಧಾರಕ ನ್ಯಾಯಶಾಸ್ತ್ರಜ್ಞರೂ ಅರ್ಥಶಾಸ್ತ್ರಜ್ಞರೂ ಆಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಮಾಹಾನ್ ಚಿಂತಕರು ಹೌದು. ಶ್ರೇಷ್ಠ ರಾಜಕೀಯ ನಾಯಕರಾಗಿರುವ ಇವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಸಮಾಜದ ಕಲ್ಯಾಣಕ್ಕಾಗಿ ಮಹಿಳೆಯರು ಮತ್ತು ದೀನದಲಿತ ವರ್ಗಕ್ಕಾಗಿ ಕೆಲಸ ಮಾಡಿದರು. ಎಲ್ಲಾ ಸಮಾಜಕ್ಕೂ ದಾರಿದೀಪರಾಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಕೇವಲ ಒಂದು ವರ್ಗಕ್ಕಾಗಿ ಹೋರಾಟ ಮಾಡಿದ್ದಲ್ಲ. ಕಾರ್ಮಿಕರು, ರೈತರು ಮತ್ತು ಮಹಿಳೆಯರನ್ನು ಒಳಗೊಂಡಿರುವ ʼಅಸಮಾನ ಸಾಮಾಜಿಕ ವ್ಯವಸ್ಥೆ ಮತ್ತು ತುಳಿತಕ್ಕೊಳಗಾದ ವರ್ಗದ ಮಾನವ ಹಕ್ಕುಗಳ ಹೋರಾಟಗಾರರಾಗಿ ಹೋರಾಡಿದವರು ಜಡವಾದ ಸಮಾಜವನ್ನು ಪ
APA, Harvard, Vancouver, ISO, and other styles
7

ರಮೇಶ್. "ಯಯಾತಿ ನಾಟಕದಲ್ಲಿ ಸಾಮಾಜಿಕ ಸಂಘರ್ಷ". AKSHARASURYA JOURNAL 06, № 03 (2025): 41 to 51. https://doi.org/10.5281/zenodo.15343867.

Full text
Abstract:
ಗಿರೀಶ್ ಕಾರ್ನಾಡರು ಬಹುಮುಖ ವ್ಯಕ್ತಿತ್ವವುಳ್ಳವರು ನಾಟಕಕಾರ ನಿರ್ದೇಶಕ ನಟ ಪ್ರಾಧ್ಯಾಪಕರಾಗಿ ಹಲವು ಕ್ಷೇತ್ರಗಳಲ್ಲಿ ದುಡಿದವರು ಪದ್ಮಶ್ರೀ, ಪದ್ಮಭೂಷಣ, ಕರ್ನಾಟಕ ನಾಟಕ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ, ಜ್ಞಾನಪೀಠ ಪ್ರಶಸ್ತಿ ವಿಜೇತರು ನಾನಾ ಕ್ಷೇತ್ರಗಳಲ್ಲಿ ಪಾಂಡಿತ್ಯ ಪಡೆದವರು ನಾಗಮಂಡಲ, ತುಘಲಕ್, ಹಯವದನ, ಹಿಟ್ಟಿನ ಹುಂಜ, ತಲೆದಂಡ ಯಯಾತಿ ನಾಟಕಗಳನ್ನು ರಚಿಸಿದ್ದಾರೆ. ಕನ್ನಡಕ್ಕೆ ವಿಶ್ವ ಮಾನ್ಯತೆಯನ್ನು ತಂದುಕೊಟ್ಟವರು.  ಯಯಾತಿ ಪೌರಾಣಿಕ ವ್ಯಕ್ತಿ, ಪಾಂಡವರ ಪೂರ್ವಜರಲ್ಲಿ ಒಬ್ಬ ನಹುಷನ ಮಗ ಅವನಿಗೆ ಇಬ್ಬರು ಹೆಂಡತಿಯರು, ಶರ್ಮಿಷ್ಠೆ ಮತ್ತು ದೇವಯಾನಿ ಶರ್ಮಿಷ್ಠೆ ರಾಕ್ಷಸರಾಜನ ಮಗಳು, ದೇವಯಾನಿ ಅಸುರರ ಗುರು ಶುಕ್ರಾಚಾರ್ಯರ ಮಗಳು ಪುರಾಣಗಳಲ್ಲಿ ಬರುವ ಯಯಾತಿ ಬದುಕನ್ನು ಆಯ್ಕೆ ಮಾಡಿಕೊಂಡು ದೇವಯಾನಿ ಮದುವೆಯ ನಂತರದ ಕಥೆಯ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!