Academic literature on the topic 'ರಾಷ್ಟ್ರೀಯತೆ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ರಾಷ್ಟ್ರೀಯತೆ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ರಾಷ್ಟ್ರೀಯತೆ"

1

ರಂಗಸ್ವಾಮಿ та ಧರ್ಮೇಗೌಡ ಎಚ್.ಎಂ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ರಾಷ್ಟ್ರೀಯತೆಯ ಪರಿಕಲ್ಪನೆ: ಒಂದು ವಿಶ್ಲೇಷಣಾತ್ಮಕ ಅಧ್ಯಯನ". AKSHARASURYA JOURNAL 06, № 05 (2025): 157 to 168. https://doi.org/10.5281/zenodo.15504498.

Full text
Abstract:
ವೇದಗಳ ಕಾಲದಿಂದಲೂ ಉಳಿಸಿಕೊಂಡು ಬಂದಿದ್ದ ಹಿಂದೂ ಸಾಮಾಜಿಕ ವ್ಯವಸ್ಥೆ ತೀವ್ರವಾದ ಆಘಾತಕ್ಕೆ ಒಳಗಾಗಿದ್ದು ಭಾರತ ವಸಾಹತು ಯಾಜಮಾನ್ಯಕ್ಕೆ ಒಳಪಟ್ಟ ಮೇಲೆ ತೀವ್ರವಾದ ಸಾಮಾಜಿಕ ಬದಲಾವಣೆಗಳನ್ನು ಕಂಡಿತು. ವಸಾಹತು ಯಾಜಮಾನ್ಯ ಹೊತ್ತುತಂದ ಅನ್ಯಧರ್ಮ, ಅನ್ಯ ಸಂಸ್ಕೃತಿಗಳಿಗೆ ದೇಸಿ ಸಂಸ್ಕೃತಿಗಳು ಹಲವು ಬಗೆಯಲ್ಲಿ ಪ್ರತಿಕ್ರಿಯಿಸಿದವು. ದೇಸಿ ಸಮಾಜದ ಪಾರಂಪರಿಕ ಹಿಂಸೆಗಳನ್ನು ಅನುಭವಿಸಿಕೊಂಡು ಬಂದಿದ್ದ ತಳಸಮುದಾಯಗಳಿಗೆ ವಸಾಹತೀಕರಣ ಬಿಡುಗಡೆಯ ಹಾದಿಯಾಗಿ ಕಂಡುಬಂದಿತು. ಅಂಬೇಡ್ಕರ್‌ ಅವರು ವಸಾಹತು ಮೂಲದ ಆಧುನಿಕ ಶಿಕ್ಷಣ, ಇಂಗ್ಲಿಷ್ ಭಾಷೆ, ಪ್ರಜಾಪ್ರಭುತ್ವವಾದಿ, ರಾಜಕೀಯ ವ್ಯವಸ್ಥೆಯ ಸ್ಥಾಪನೆ ಮಾಡುವುದರ ಮೂಲಕ ದಲಿತರ ಬಿಡುಗಡೆಯ ಹಾದಿಯನ್ನು ಕಂಡುಕೊಂಡರು. ಅಂಬೇಡ್ಕರ್‌ ಅವರ ಈ ಬಗೆಯ ಹೋರಾಟ ಮತ್ತು ಚಿಂತನೆಗಳಿಗೆ ಅನೇಕ ಸಮಕಾಲೀನ ಚಿಂ
APA, Harvard, Vancouver, ISO, and other styles
2

ದಿನೇಶ್, ಕೆ. ಎಸ್. "ರಾಜಾರಾವ್ ಅವರ ಕಾಂತಾಪುರ: ಒಂದು ಅಧ್ಯಯನ". AKSHARASURYA JOURNAL 03, № 04. SPECIAL ISSUE. (2024): 115 to 125. https://doi.org/10.5281/zenodo.10929855.

Full text
Abstract:
ರಾಜಾರಾವ್ ಅವರ ಕಾಂತಪುರ ಕಾದಂಬರಿಯು ವಸಾಹತು ಕಾಲದ ಗ್ರಾಮಭಾರತವನ್ನು ಚಿತ್ರಿಸುವ ಒಂದು ವಿಶಿಷ್ಟ ಕೃತಿಯಾಗಿದ್ದು, ಶತ ಶತಮಾನಗಳಿಂದ ಮಲಗಿದ್ದ ಭಾರತದ ಹಳ್ಳಿಗಳು ಸ್ವಾತಾಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರ ಅಹಿಂಸಾತ್ಮಕ, ಅಸಹಕಾರ ಚಳವಳಿಯಿಂದಾಗಿ ಇದ್ದಕ್ಕಿದ್ದಂತೆ ಹೇಗೆ ಜೀವ ತಳೆದು ಸ್ವಾತಂತ್ರ್ಯಹೋರಾಟದಲ್ಲಿ ಪಾಲ್ಗೊಂಡವು ಎಂಬುದನ್ನು ವಿವರಿಸುತ್ತದೆ. 1919 ರಿಂದ 1930 ರವರೆಗಿನ ದಿನಗಳಲ್ಲಿ ಭಾರತದಾದ್ಯಂತ, ಲಕ್ಷಗಟ್ಟಲೆ ಭಾರತೀಯ ಹಳ್ಳಿಗಳಲ್ಲಿ ಗಾಂಧಿಯವರು ತಮ್ಮ ಒಂದೇ ಜೀವಿತಾವಧಿಯಲ್ಲಿ ಇಡೀ ರಾಷ್ಟ್ರದ ಜನತೆಯನ್ನು ಶಿಸ್ತಿನ ಮತ್ತು ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟಗಾರರ ಸೈನ್ಯವನ್ನಾಗಿ ಪರಿವರ್ತಿಸಿದ ಬಗೆಯನ್ನು ಕಾದಂಬರಿ ವಾಸ್ತವಿಕ ಹಿನ್ನೆಲೆಯಲ್ಲಿ ಚಿತ್ರಿಸುತ್ತದೆ. ಗಾಂಧೀಜಿಯವರ ಚಳವಳಿಯಲ್ಲಿ ಹೆಣೆದುಕೊಂಡಿದ್ದ ಮ
APA, Harvard, Vancouver, ISO, and other styles
3

ಮಲ್ಲಯ್ಯ, ಸಂಡೂರು. "ಶಾಂತಕವಿಗಳು ಮತ್ತು ಕನ್ನಡ ನಾಡು-ನುಡಿ ಚಿಂತನೆ". AKSHARASURYA JOURNAL 06, № 03 (2025): 52 to 60. https://doi.org/10.5281/zenodo.15343937.

Full text
Abstract:
ಪ್ರಾಚೀನ ಕಾಲದಲ್ಲಿ ಅಖಂಡ ಭಾರತೀಯ ಸಂಸ್ಕೃತಿ ಹೊಂದಿದ ಭಾರತೀಯರಿದ್ದರೇ ಹೊರತು ರಾಜಕೀಯವಾಗಿ, ಆಡಳಿತಾತ್ಮಕವಾಗಿ ಭಾರತ ಒಂದು ದೇಶವಾಗಿ ಅಸ್ತಿತ್ವವಿದ್ದಿರಲಿಲ್ಲ. ಅಂದಿನ ಕನ್ನಡನಾಡಿನ ರಾಜ್ಯ-ಸಾಮ್ರಾಜ್ಯಗಳು ಸ್ವತಂತ್ರ ದೇಶಗಳಾಗಿ, ಸಾರ್ವಭೌಮತ್ವ ಹೊಂದಿದ್ದವು. ಇಂದಿನಂತೆ ಒಕ್ಕೂಟ ವ್ಯವಸ್ಥೆಯಲ್ಲಿರುವ ರಾಜ್ಯಗಳಂತೆ ರಾಷ್ಟ್ರೀಯತೆ ಮತ್ತು ಪ್ರಾಂತಿಯತೆಗಳ ದ್ವಂದ್ವವಿದ್ದಿರಲಿಲ್ಲ. ಅಂದು ಇವೆರಡೂ ಅಲ್ಲದ ‘ರಾಜಭಕ್ತಿ’ ಇತ್ತು. ಪ್ರಾಚೀನ ಕನ್ನಡ ಕವಿಗಳು ತಮ್ಮನ್ನಾಳ್ವ ರಾಜರಿಗೆ, ರಾಜ್ಯಕ್ಕೆ, ಸಾಮ್ರಾಜ್ಯಕ್ಕೆ, ರಾಜಭಕ್ತಿ-ರಾಜನಿಷ್ಠೆಯನ್ನು ತೋರಿಸುವದರ, ಮೂಲಕ, ನಾಡು-ನುಡಿಯ ಅಭಿಮಾನ ಪ್ರೇಮವನ್ನು ಹೊಂದಿದ್ದರು. ಇದನ್ನು ನಾವು ಕನ್ನಡದ ಮೊದಲ ಕೃತಿಯಾದ ಕವಿರಾಜಮಾರ್ಗದಲ್ಲಿ “ಕಾವೇರಿಯಿಂದ ಮಾ ಗೋದಾವರಿ ವರಮಿರ್ದ ನಾಡದಾ ಕನ್
APA, Harvard, Vancouver, ISO, and other styles
4

ಸುನಿತಾ, ಜೆ.ಕೆ. "ಕನ್ನಡ ಮತ್ತು ಬಂಗಾಳಿ ಸಾಹಿತ್ಯಕ್ಕಿರುವ ಸಂಬಂಧ". AKSHARASURYA JOURNAL 06, № 06 (2025): 80 to 84. https://doi.org/10.5281/zenodo.15581036.

Full text
Abstract:
ಒಂದೂವರೆ ಸಾವಿರ ವರ್ಷಗಳಿಗೂ ಮೀರಿದ ಇತಿಹಾಸವು ಕನ್ನಡ ನಾಡು-ನುಡಿಗಿದೆ. ದ್ರಾವಿಡ ಭಾಷಾ ವರ್ಗದಲ್ಲಿ ಕನ್ನಡ ಭಾಷೆಯ ಶ್ರೀಮಂತಿಕೆ ಮತ್ತು ಅದರ ಸಾಂಸ್ಕೃತಿಕ ವೈವಿಧ್ಯ ಎದ್ದು ಕಾಣುತ್ತದೆ. ಕನ್ನಡ ಭಾಷಾ ಸಾಹಿತ್ಯ ತನ್ನ ಭಾಷಿಕ, ಸಾಂಸ್ಕೃತಿಕ, ಸಾಹಿತ್ಯಕ ಅನನ್ಯತೆಯಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಭಾರತೀಯ ಅನೇಕ ಭಾಷೆಗಳೊಂದಿಗೆ ಇದರ ಕೊಂಡುಕೊಳ್ಳುವಿಕೆ ನಿರಂತರ ಸಾಗುತ್ತಿದೆ. ಬ್ರಿಟಿಷರು ಭಾರತದಲ್ಲಿ ಮೊದಲು ಕಾಲಿಟ್ಟಿದ್ದು ಬಂಗಾಳದಲ್ಲಿ. ಹೀಗಾಗಿ ಮಿಕ್ಕೆಲ್ಲಾ ಭಾರತೀಯ ಭಾಷೆಗಳಿಗಿಂತ ಮೊದಲೇ ಬಂಗಾಲಿ ಭಾಷೆ ಇಂಗ್ಲೀಷಿನ ಪ್ರಭಾವಕ್ಕೆ ಒಳಗಾಯಿತು. ಅದರಲ್ಲಿಯೂ ಇಂಗ್ಲೀಷಿನ ನವೋದಯ ಸಾಹಿತ್ಯವು ಬಂಗಾಳಿ ಸಾಹಿತ್ಯ ಸೇರಿದಂತೆ ಇತರೆ ಭಾಷೆಯ ಲೇಖಕರ ಮೇಲೆ ಗಾಢವಾದ ಪ್ರಭಾವ ಬೀರಿದೆ. ಭಾರತದ ಇತರೆ ಭಾಷೆ ಸಾಹಿತ್ಯಗಳಿಗೆ ಜಾಗತಿಕ ಮನ್ನ
APA, Harvard, Vancouver, ISO, and other styles
5

HONNARAJU, S. V. "ಕುವೆಂಪು ಮತ್ತು ಬಿ.ಟಿ. ಲಲಿತ ನಾಯಕ್ ಅವರ ಕಾವ್ಯಗಳ ತೌಲನಿಕ ವಿಶ್ಲೇಷಣೆ". AKSHARASURYA JOURNAL 03, № 03 (2024): 87 to 99. https://doi.org/10.5281/zenodo.10775151.

Full text
Abstract:
ಕುವೆಂಪು ಮತ್ತು ಬಿ.ಟಿ. ಲಲಿತನಾಯಕ್ ರವರು ಕನ್ನಡದ ಶ್ರೇಷ್ಠ ಸಾಹಿತಿಗಳಾಗಿದ್ದಾರೆ. ಕುವೆಂಪುರವರು ಕನ್ನಡ ನವೋದಯ ಕಾಲದವರಾದರೆ, ಬಿ.ಟಿ. ಲಲಿತನಾಯಕ್ ಅವರು ದಲಿತ-ಬಂಡಾಯ ಪಂಥದವರಾಗಿದ್ದಾರೆ. ಇವರೀರ್ವರ ಕಾವ್ಯದೃಷ್ಟಿ ಹಾಗೂ ಕಾವ್ಯ ಸೃಷ್ಠಿಯಲ್ಲಿ ಅಪಾರವಾದ ಭಿನ್ನತೆ ಇದೆ. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಪರಿಸರದ ನಿರ್ಮಿತಿಯಾಗಿರುತ್ತಾನೆ. ಮೇಲಿನ ಈರ್ವರೂ ಸಾಹಿತಿಗಳೂ ತಮ್ಮದೇ ಪರಿಸರದ ನಿರ್ಮಿತಿಯಾಗಿರುತ್ತಾರೆ. ಅವರ ಕಾವ್ಯದ ಅಧ್ಯಯನವು ಈ ಕಾವ್ಯ ದಿಗ್ಗಜಗಳ ಮೇಲಿನ ಪರಿಸರದ ಪ್ರಭಾವವನ್ನು ವ್ಯಕ್ತಪಡಿಸುತ್ತದೆ.  ಬಿ.ಟಿ. ಲಲಿತನಾಯಕ್ ಅವರ ಕಾವ್ಯದಲ್ಲಿ ಸರಳತೆ ಎದ್ದು ಕಾಣುವುದು. ಕುವೆಂಪುರವರ ಕಾವ್ಯದಲ್ಲಿ ಕ್ಲಿಷ್ಟ ಪದಪುಂಜಗಳು ಸಾಮಾನ್ಯ. ಬಿ.ಟಿ. ಲಲಿತನಾಯಕ್ ಅವರಲ್ಲಿ ದೇಸೀಪದಗಳೇ ಜಾಸ್ತಿ; ಕುವೆಂಪು ಕಾವ್ಯದಲ್ಲಿ ಸಂಸ್ಕೃತ ಹಾಗೂ ಹ
APA, Harvard, Vancouver, ISO, and other styles
6

ಆನಂದ, ಎಂ ಕಿದೂರು. "ದಿವಾಕರ ಬಲ್ಲಾಳರ 'ಸವೆದ ಹಾದಿಯ ಪಯಣ': ಗಡಿನಾಡ ಪ್ರತಿಭೆಯ ಕನ್ನಡ ಪ್ರಜ್ಞೆಯ ದ್ಯೋತಕ." AKSHARASURYA JOURNAL 06, № 01 (2025): 22 to 29. https://doi.org/10.5281/zenodo.14961362.

Full text
Abstract:
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಬಹುಭಾಷಾ ಸಂಗಮ ಭೂಮಿ. ತುಳು, ಕನ್ನಡ, ಕೊಂಕಣಿ, ಮರಾಠಿ, ಮಲೆಯಾಳ, ಬ್ಯಾರಿ, ಮಾವಿಲತುಳು, ಹವ್ಯಕ, ಕರಾಡ ಮುಂತಾದ ಅನೇಕ ಭಾಷೆಗಳನ್ನಾಡುವ ಜನರಿದ್ದಾರೆ. ಆದರೆ ಇವರ ಓದಿನ ಭಾಷೆ ಕನ್ನಡ. ಆದ್ದರಿಂದ ಇವರು ಕನ್ನಡ ತಾಯಿಯ ಮಕ್ಕಳು. ಕನ್ನಡ ಭಾಷೆ, ಆಚಾರ, ವಿಚಾರ, ಸಂಸ್ಕೃತಿಗಳಿಗೆ ಹೊಂದಿಕೊಂಡು ಕಾಸರಗೋಡಿನಲ್ಲಿ ತಲೆತಲಾಂತರದಿಂದ ಬಾಳಿ ಬದುಕುತ್ತಾ ಬಂದಿದ್ದಾರೆ. ಇಲ್ಲಿ ಕನ್ನಡ ಮತ್ತು ತುಳು ಭಾಷೆಗಳು ಒಂದೇ ನಾಣ್ಯದ ಎರಡು ಮುಖಗಳಂತಿವೆ. ದಿವಾಕರ ಬಲ್ಲಾಳ್ ಎ. ಬಿ. ಗಡಿನಾಡ ಕನ್ನಡಿಗ. ಕೇರಳ ರಾಜ್ಯದ ಮಂಜೇಶ್ವರ ತಾಲೂಕು ಕುಂಜತ್ತೂರಿನ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕನ್ನಡ ಅಧ್ಯಾಪಕ. ವಿದ್ಯಾರ್ಥಿ ಜೀವನದಿಂದಲೇ ನಾಟ್ಯ, ನಾಟಕ, ಗಮಕ, ಗಾಯನ, ಯಕ್ಷಗಾನಗಳಲ್ಲಿ ತೊಡಗಿಸಿಕೊಂಡ ಬಹುಮುಖ ಪ್ರತಿಭೆ. ಇದ
APA, Harvard, Vancouver, ISO, and other styles
7

ವಿಜಯ. "ಸ್ವಾತಂತ್ರ್ಯ ಹೋರಾಟ ಸಂದರ್ಭದ ನವೋದಯ ಕವನಗಳಲ್ಲಿ ಗಾಂಧೀಜಿ ಚಿತ್ರಣ". AKSHARASURYA JOURNAL 04, № 05 Special Issue (2024): 60 to 69. https://doi.org/10.5281/zenodo.13294388.

Full text
Abstract:
ಸಾವಿರ ಸಾವಿರ ಸಾಮಾನ್ಯರ ನಡುವೆ ಸಾವಿರ ಅಸಾಧಾರಣರು ಅಲ್ಲಿ ಇಲ್ಲಿ ಬಂದು ಹೋಗುತ್ತಾರೆ. ಅಂತಹ ಜನರು ಜಗತ್ತಿನಲ್ಲಿ ತಮ್ಮ ಹೆಸರನ್ನು ದಾಖಲಿಸುತ್ತಾರೆ. ಮನುಕುಲದ ಇತಿಹಾಸದಲ್ಲಿ ಎಲ್ಲರೂ ಬುದ್ಧನಂತೆ ಶಾಶ್ವತ ವೈಭವಕ್ಕೆ ಅರ್ಹರಾಗುವುದಿಲ್ಲ! ಎಲ್ಲರೂ ಬಸವಣ್ಣನವರಂತೆ ತಮ್ಮ ಗುರುತು ಬಿಡುವುದಿಲ್ಲ! ಎಲ್ಲರೂ ಮಹಾತ್ಮರಲ್ಲ! ತಮ್ಮ ವ್ಯಕ್ತಿತ್ವ ಹಾಗೂ ವಿಚಾರಧಾರೆಯಿಂದ ಇಡೀ ಜಗತ್ತಿನ ಜನರನ್ನು ಸೆಳೆದ ಮಹಾನ್ ಚೇತನ. ಮೋಹನ್ ದಾಸ್ ಕರಮಚಂದ್ ಗಾಂಧಿ, ಅಂತಹ ಅಪರಿಮಿತ ಪ್ರಭಾವದಲ್ಲಿ ಅನನ್ಯ. ಕನ್ನಡ ಕವಿಗಳು ಮಹಾತ್ಮಾ ಗಾಂಧಿಯನ್ನು ಅಪರೂಪದ ವ್ಯಕ್ತಿ ಎಂದು ಕರೆಯುತ್ತಾರೆ. ಅದರಲ್ಲೂ ಸ್ವಾತಂತ್ರ್ಯಪೂರ್ವದ ನವೋದಯ ಕವಿಗಳು ಹೇಗೆ ಬಣ್ಣಿಸಿದರು ಎಂಬುದನ್ನು ದಾಖಲಿಸುವ ಸಣ್ಣ ಪ್ರಯತ್ನ ಈ ಬರಹ.
APA, Harvard, Vancouver, ISO, and other styles
8

ಪಿ., ಎಲ್. ಮೈಲಾರಯ್ಯ. "ತುಮಕೂರು ಜಿಲ್ಲೆಯ ಕಾಂಗ್ರೆಸ್ಸೇತರ ರಾಜಕಾರಣದಲ್ಲಿ ಸಮಾಜವಾದಿ ಚಿಂತನೆಗಳ ಪ್ರಭಾವ". AKSHARASURYA JOURNAL 03, № 04. SPECIAL ISSUE. (2024): 69 to 73. https://doi.org/10.5281/zenodo.10929706.

Full text
Abstract:
ಭಾರತದ ಇತಿಹಾಸದ ಪುಟಗಳನ್ನು ಒಮ್ಮೆ ಪರಿಶೀಲಿಸಿದಾಗ ನಮಗೆ ಸ್ವಾತಂತ್ರ್ಯ ಹೋರಾಟದ ಹಾದಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪಾತ್ರವು ಬಹಳ ಮುಖ್ಯವಾದುದಾಗಿದೆ. ಕಾಂಗ್ರೆಸ್ ಎಂಬ ರಾಜಕೀಯ ಸಂಸ್ಥೆಯು ಭಾರತದ ಸ್ವತಂತ್ರ ಹೋರಾಟದಲ್ಲಿ ಒಂದು ಬಹುಮುಖ್ಯ ಅಂಗವಾಗಿ ಪಾತ್ರ ನಿರ್ವಹಿಸಿತ್ತು. ಕಾಂಗ್ರೆಸ್ ಸ್ವತಂತ್ರ ನಂತರ ಒಂದು ರಾಜಕೀಯ ಪಕ್ಷವಾಗಿ ಮುಂದುವರೆದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರವನ್ನು ಪಡೆದುಕೊಂಡಿತ್ತು. ಆರಂಭದ ಸುಮಾರು 40 ವರ್ಷಗಳ ಕಾಲ ಭಾರತದ ರಾಜಕೀಯ ಇತಿಹಾಸವನ್ನು ಕಾಂಗ್ರೆಸ್ ಆವರಿಸಿತ್ತು. ಕರ್ನಾಟಕದ ರಾಜಕೀಯದಲ್ಲೂ ಸಹ ಕಾಂಗ್ರೆಸ್ ತನ್ನದೇ ಪ್ರಭಾವವನ್ನು ಬೀರಿತ್ತು. ಕಾಲಕ್ರಮೇಣ ಕಾಂಗ್ರೆಸ್ಸೇತರ ರಾಷ್ಟ್ರೀಯ ಪಕ್ಷಗಳು, ಪ್ರಾದೇಶಿಕ ಪಕ್ಷಗಳು ಕೆಲವು ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದವು. ಅಂತಹ ರಾ
APA, Harvard, Vancouver, ISO, and other styles
9

Malipatil, Basavaraja. "ರಾಷ್ಟ್ರೀಯ ಶೈಕ್ಷಣಿಕ ನೀತಿ 2020 ರಲ್ಲಿ ಗ್ರಂಥಪಾಲಕರ ಪಾತ್ರ". International Journal of Kannada Research 10, № 4 (2024): 84–87. https://doi.org/10.22271/24545813.2024.v10.i4b.1062.

Full text
APA, Harvard, Vancouver, ISO, and other styles
10

ಡಾ., ಶರತ್. ಎ.ಎಂ, ಎಂ ಎಸ್ ಮಂಜುನಾಥ್ ಡಾ. та ಕೆ ವಿ ವಿನಂತಿ. "ಗ್ರಾಮೀಣ ಅಭಿವೃದ್ಧಿಯಲ್ಲಿ ಮಹಾತ್ಮಗಾಂಧೀ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಪಾತ್ರ". International Journal of Advance and Applied Research 4, № 16 (2023): 121–31. https://doi.org/10.5281/zenodo.7939987.

Full text
Abstract:
ಭಾರತ ಒಂದು ಹಳ್ಳಿಗಳ ದೇಶ. ಇಲ್ಲಿ ಸುಮಾರು ಐದು ಲಕ್ಷಕ್ಕಿಂತಲೂ ಅಧಿಕ ಹಳ್ಳಿಗಳಿವೆ. 2001 ರ ಪ್ರಕಾರ ಸುಮಾರು 742 ದಶಲಕ್ಷ ಜನರು ಅಂದರೆ, ಶೇಕಡ 72.2ಕ್ಕಿಂತಲೂ ಅಧಿಕ ಜನರು ಗ್ರಾಮಾಂತರ ಪ್ರದೇಶಗಳಲ್ಲಿ ವಾಸವಾಗಿದ್ದಾರೆ, ಕಳೆದ ಐದು ದಶಕಗಳ ಅಭಿವೃದ್ಧಿಯ ಕಾರ್ಯಕ್ರಮಗಳು ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ನಿವಾರಿಸುವಲ್ಲಿ ವಿಫಲಗೊಂಡಿದ್ದು, ಗ್ರಾಮೀಣ ಭಾರತ ಹಲವು ಸಮಸ್ಯೆಗಳ ಆಗರವಾಗಿಯೇ ಉಳಿದುಕೊಂಡಿದೆ. ಬಡತನ, ನಿರುದ್ಯೋಗ, ಮೂಲಭೂತ ಸೌಕರ್ಯಗಳ ಅಜ್ಞಾನ, ಮುಂತಾದ ಸಮಸ್ಯೆಗಳು ಗ್ರಾಮೀಣ ಭಾರತ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಾಗಿವೆ. ಗ್ರಾಮೀಣ ಜನರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಬಡತನ ಬಹುಮುಖ್ಯ ಪಾತ್ರ ವಹಿಸುತ್ತದೆ. ಬಡತನ ಎಂಬುದು ಜನರ ಭರವಸೆ ರಹಿತ ನಿಕೃಷ್ಟ ಜೀವನದ ಪರಿಸ್ಥಿತಿಯಾಗಿದೆ. ಸಮಾಜದ ಒಂದು ವರ್ಗದ ಜನರು ತಮ್ಮ ಮೂಲವಶ್
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!