Academic literature on the topic 'ವಿಮೋಚನೆ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ವಿಮೋಚನೆ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ವಿಮೋಚನೆ"

1

ಪ್ರಮಿಳಾ, ಬಾರ್ಕೂರು. "ಮಹಿಳಾ ವಿಮೋಚನೆ: ವಿವಿಧ ಆಯಾಮಗಳು". AKSHARASURYA JOURNAL 05, № 04 (2024): 132 to 141. https://doi.org/10.5281/zenodo.14289978.

Full text
Abstract:
ಮನುಷ್ಯ ಮನುಷ್ಯನ ನಡುವಿನ ಅಸಮಾನತೆಯ ಪ್ರಶ್ನೆಯಲ್ಲಿ ಲಿಂಗಾಧರಿತ ಅಸಮಾನತೆ ಅತ್ಯಂತ ಸಂಕೀರ್ಣವಾದುದು ಮತ್ತು ಸೂಕ್ಷ್ಮವಾದುದು. ಹೆಣ್ಣಿನ ದಮನವು ಸಾಮಾಜಿಕ ಹಾಗೂ ಕೌಟುಂಬಿಕ ನೆಲೆಯೆರಡರಲ್ಲೂ ನಡೆಯುವುದರಿಂದ ಶೋಷಕ ವರ್ಗವನ್ನು ಪ್ರತ್ಯೇಕವಾಗಿ ಗುರುತಿಸುವುದು ಅಸಾಧ್ಯ. ಹೆಣ್ಣಿನ ದಮನದ ವಿಚಾರ ಬಹಳ ಸೂಕ್ಷ್ಮವಾದದ್ದು, ಹಾಗಾಗಿ ಲಿಂಗ ತಾರತಮ್ಯದ ಎಲ್ಲ ಹೋರಾಟ ಅಥವಾ ಹೆಣ್ಣಿನ ಬಿಡುಗಡೆಯ ಚರ್ಚೆಯನ್ನು ಕುಟುಂಬದ ನೆಲೆಯಿಂದಲೇ ಪ್ರಾರಂಭಿಸಬೇಕಾಗುತ್ತದೆ. ಅಲ್ಲದೇ ಈ ಹೋರಾಟವನ್ನು ಸಾಂಸ್ಕೃತಿಕ, ಆರ್ಥಿಕ, ರಾಜಕೀಯ ಹೀಗೆ ಬಹು ಆಯಾಮಗಳಲ್ಲಿ ನಡೆಸಬೇಕಾಗುತ್ತದೆ. ಲಿಂಗ ತಾರತಮ್ಯದ ವ್ಯವಸ್ಥೆಯನ್ನು ಭಂಜನಗೊಳಿಸುವ ಪ್ರಕ್ರಿಯೆಯೇ ಮಹಿಳಾ ವಿಮೋಚನೆ. ಇಂತಹ ಆಶಯದಲ್ಲಿ ಕಟ್ಟುವ ಎಲ್ಲಾ ಚಟುವಟಿಕೆಗಳನ್ನು ವಾಸ್ತವವಾಗಿ ಮಹಿಳಾ ವಿಮೋಚನಾ ಚಳುವಳಿಯಾಗಿಯೇ ಗ್ರಹಿಸಬಹ
APA, Harvard, Vancouver, ISO, and other styles
2

ಸಿ., ಬಿ. ಹೊನ್ನುಸಿದ್ಧಾರ್ಥ. "ನಿರಂಜನ 'ವಿಮೋಚನೆ' ಕಾದಂಬರಿ: ನಗರ ಬದುಕಿನ ವಾಸ್ತವ ಚಿತ್ರಣದ ಜೀವನ ವೃತ್ತಾಂತದ ಅನಾವರಣ". AKSHARASURYA 05, № 01 (2024): 33 to 42. https://doi.org/10.5281/zenodo.13870631.

Full text
Abstract:
ಮಾರ್ಕ್ಸ್‌ವಾದಿ ಸಿದ್ಧಾಂತದಿಂದ ಪ್ರಭಾವಿತರಾದ ನಿರಂಜನರು ವೈಚಾರಿಕ ಚಿಂತನೆಯುಳ್ಳವರಾಗಿದ್ದರು. ಅವರ ಮೊದಲ ಕಾದಂಬರಿಯಾದ ‘ವಿಮೋಚನೆ’ಯೂ ವರ್ತಮಾನದಲ್ಲಿ ನಿಂತು ಭೂತವನ್ನು ಕೆಣಕುತ್ತಾ ಹೋಗುವ ನಿರೂಪಣಾ ತಂತ್ರಗಾರಿಕೆಯ ಮೂಲಕ ಕಾದಂಬರಿಯ ಉದ್ದಕ್ಕೂ ನೀತಿಯಿಂದ ಕೂಡಿದ ಸಾಮಾಜಿಕ ವ್ಯವಸ್ಥೆಯನ್ನು ವ್ಯಂಗ್ಯಭರಿತ ದಾಟಿಯಲ್ಲಿ ಕುಟುಕಿದ್ದಾರೆ. ಬಾಲ್ಯದಿಂದಲೂ ಕಡುಬಡತನದ ಬದುಕು ನಡೆಸಿದ್ದ ಕಥಾನಾಯಕ ಚಂದ್ರಶೇಖರನಿಗೆ ತನ್ನ ಬದುಕಿನಲ್ಲಿ ಉಂಟಾದ ದುರ್ಘಟನೆಗಳು ದೊಡ್ಡ ಹೊಡೆತವನ್ನು ನೀಡುತ್ತವೆ. ಅವನು ಇಟ್ಟ ಪ್ರೀತಿ, ವಿಶ್ವಾಸ, ನಂಬಿಕೆಗಳೇ ಅವನಿಗೆ ಮುಳುವಾಗಿ ಸಾಮಾಜಿಕ ವ್ಯವಸ್ಥೆ ಅವನ ಬಡತನವನ್ನು ತನ್ನ ಲಾಭಕ್ಕಾಗಿ ಬಳಸಿಕೊಂಡು ಅವನನ್ನು  ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಜೈಲು ಶಿಕ್ಷೆಗೆ ಒಳಗಾದ ಚಂದ್ರಶೇಖರ ತಾನು
APA, Harvard, Vancouver, ISO, and other styles
3

ಶೋಭಾ, ಸುರೇಶ್. "ಡಾ. ಅಂಬೇಡ್ಕರ್‌‌ರವರ ಸಾಮಾಜಿಕ ಆಲೋಚನೆಗಳು ಅಸ್ಪೃಶ್ಯರ ವಿಮೋಚನೆ". AKSHARASURYA JOURNAL 06, № 05 (2025): 207 to 219. https://doi.org/10.5281/zenodo.15504651.

Full text
Abstract:
ಸ್ವತಂತ್ರ್ಯಪೂರ್ವ ಭಾರತದ ಜಾತಿ ವ್ಯವಸ್ಥೆಯ ಕರಾಳತೆ ಕಹಿ ಅನುಭವಗಳೊಂದಿಗೆ ಡಾ|| ಬಿ. ಆರ್. ಅಂಬೇಡ್ಕರ್‌‌ರವರು ಅಸ್ಪೃಶ್ಯರಿಗೆ ಮೀಸಲಾತಿ ದೊರಕುವಂತೆ ಮಾಡಿದ ಹೋರಾಟದಲ್ಲಿ ಯಶಸ್ಸನ್ನು ಕಾಣುತ್ತಾರೆ. ತಮ್ಮ ಪ್ರತಿಭೆ ಹಾಗೂ ಪರಿಶ್ರಮದಿಂದ ಬದುಕಿನಲ್ಲಿ ಯಶಸ್ಸನ್ನು ಕಂಡರು. ಜಾತಿಯ ಕಾರಣದಿಂದ ಅನೇಕ ಸಂಕಷ್ಟಗಳಿಗೆ ಅವಮಾನಕ್ಕೆ ಗುರಿಯಾಗುತ್ತಾರೆ. ಬದುಕಿನುದ್ದಕ್ಕೂ ಕೆಳವರ್ಗದ ಜನರಿಗಾಗಿ ಹೋರಾಡಿ ಮೀಸಲಾತಿಯ ಮೂಲಕ ಹಿಂದುಳಿದವರನ್ನು ಮುಖ್ಯವಾಹಿನಿಗೆ ತಂದು ಈ ಸೌಲಭ್ಯ ಪಡೆದವರು ತಮ್ಮ ವರ್ಗದವರ ಏಳಿಗೆಗಾಗಿ ಪ್ರಯತ್ನಪಡಬೇಕು ಎಂಬ ಆಶಯವನ್ನು ಹೊಂದಿದ ಅಂಬೇಡ್ಕರ್‌‌ರವರಿಗೆ ತೀವ್ರ ನಿರಾಸೆಯಾಗುತ್ತದೆ. ಕೆಳ ಸಮುದಾಯಗಳಲ್ಲಿಯೇ ಪರಸ್ಪರ ಆಂತರಿಕ ಭಿನ್ನಾಭಿಪ್ರಾಯಗಳು, ಅಸಮಾನತೆಗಳು, ತಾರತಮ್ಯಗಳ ಕಾರಣಗಳಿಂದ ಪ್ರಬಲ ಜಾತಿಯವರ ದೌ
APA, Harvard, Vancouver, ISO, and other styles
4

Matsukawa, Kyoko, та Joachim Pinto. "ವಸಾಹತೋತ್ತರ್ ಗೊಂಯಾಂತ್ ಕೊಂಕಣಿ ಆನಿ ಗೊಂಯ್ಚಿ ಅಸ್ಮಿತಾಯ್". MJES Journal of Amar Konkani 1, № 2 (2021): 53–86. https://doi.org/10.69852/aloy.mjesjak.1.2/17862/.

Full text
Abstract:
1961 ದಸೆಂಬರ್ 19 ತಾರಿಕೆರ್ ಗೊಂಯ್ ಪುಡ್ತುಗೆಜಾಂಚ್ಯಾ ಆಡಳ್ತ್ಯಾಥಾವ್ನ್ ವಿಮೋಚನ್ ಜಾಲೆಂ. ವಿಮೋಚನಾ ಉಪ್ರಾಂತ್ ಕೇಂದ್ರಾಡಳಿತ್ ಪ್ರದೇಶ್ ಜಾವ್ನಾಸ್ಲ್ಲೆಂ ಗೋಂಯ್, 1987 ಮೇ 30 ತಾರಿಕೆರ್ ರಾಜ್ಯ್ ಜಾಲೆಂ. ತಾಚ್ಯಾಕೀ ಪಯ್ಲೆಂ, 1987 ಫೆಬ್ರೆರ್ 4ವೆರ್ ಕೊಂಕಣಿ ಗೊಂಯ್ಚಿ ಅಧಿಕೃತ್ ಭಾಸ್ ಮ್ಹಣ್ ಕೇಂದ್ರ್ ಸರ್ಕಾರಾನ್ ಘೊಶಿತ್ ಕೆಲ್ಲಿ. ಗೊಂಯ್ ಪುಡ್ತುಗೆಜಾಂಚ್ಯಾ ಆಡಳ್ತ್ಯಾಥಾವ್ನ್ ವಿಮೋಚನ್ ಜಾವ್ನಾ ಆದ್ಲ್ಯಾ ವರ್ಸಾಕ್ (2021, ದಸೆಂಬರ್ 19) ಭರ್ತಿ 60 ವರ್ಸಾಂ ಜಾಲಿಂ. ಕೊಂಕಣಿ ಗೊಂಯ್ಚಿ ರಾಜ್ಯ್ಭಾಜಸ್ ಜಾವ್ನ್ ಹ್ಯಾ ವರ್ಸಾಕ್ (ಫೆಬ್ರೆರ್ 4) 35 ವರ್ಸಾಂ ಭರ್ಲಿಂ. ಹ್ಯಾ ವೆಳಾರ್ ಗೊಂಯಾಂತ್ ಕೊಂಕ್ಣಿ ಖಂಚ್ಯಾ ಪಾಂವ್ಡಾರ್ ಆಸಾ ಮ್ಹಳ್ಳೆವಿಶಿಂ ಕೊಣೆಂಯ್ ಅಧ್ಯಯನ್ ಕರ್ನ್ ಲೇಖನ್ ಫಾಯ್ಸ್ ಕೆಲ್ಲೆವಿಶಿಂ ಮಾಹೆತ್ ನಾ. ಪುಣ್ ಲಗ್ಬಗ್ 20 ವರ
APA, Harvard, Vancouver, ISO, and other styles
5

ನಾಗೇಶ್, ಎನ್. "೨೧ನೆಯ ಶತಮಾನದ ಕನ್ನಡ ನಾಟಕ ಮತ್ತು ರಂಗಭೂಮಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 114 to 120. https://doi.org/10.5281/zenodo.15504329.

Full text
Abstract:
ರಂಗಭೂಮಿಯೊಂದು ಜಾಗತೀಕ ಕಲಾಭಿವ್ಯಕ್ತಿ ಮಾಧ್ಯಮವಾಗಿದೆ, ನಾಟಕವು ಜಗತ್ತಿನ ಸಾಂಸ್ಕೃತಿಕ ಸೃಜನಶೀಲತೆಯ ಅಸ್ಮಿತೆಯ ಭಾಗವಾಗಿ ಲೋಕದರ್ಶನವನ್ನು ಒಡಮೂಡಿಸುವಲ್ಲಿ ಪ್ರಮುಖ ಸಾಹಿತ್ಯ ಪ್ರಕಾರವಾಗಿದೆ. ಶ್ರೇಷ್ಠ ದಾರ್ಶನಿಕರಾದ ಬುದ್ಧ, ಬಸವಣ್ಣ, ಡಾ. ಬಿ. ಆರ್. ಅಂಬೇಡ್ಕರ್‌, ಜ್ಯೋತಿ ಬಾ ಪುಲೆ, ಪೆರಿಯಾರ್, ನಾರಾಯಣಗುರುಗಳಂತಹ ಆದರ್ಶಪ್ರಾಯರಾದವರ ಜೀವನ ಆಧಾರಿತ ನಾಟಕಗಳನ್ನು ರಂಗರೂಪಕ್ಕೆ ತಂದು ಸಮುದಾಯಗಳತ್ತ ತೆಗೆದುಕೊಂಡು ಹೋಗುವ ಅನಿವಾರ್ಯತೆ ಈ ನಾಡಿಗಿದೆ. ಅಂಬೇಡ್ಕರ್‌ ಅವರು ʼತಳಸಮುದಾಯಗಳಿಗೆ ಮಾತ್ರವಲ್ಲದೆ ಎಲ್ಲ ಸಮುದಾಯಗಳಿಗೂ ಅಕ್ಷರದ ಮೂಲಕ ವಿಮೋಚನೆ ಸಾಧ್ಯ’ ಎಂಬುದನ್ನು ತಿಳಿಸಿಕೊಟ್ಟರು. ಇವರ ಬದುಕು, ಬರಹ ಮತ್ತು ಭಾಷಣಗಳಲ್ಲಿನ ಚಿಂತನಾಧಾರೆಗಳನ್ನು ಕನ್ನಡ ನಾಟಕ ಮತ್ತು ರಂಗಭೂಮಿಗೆ ಅಳವಡಿಕೊಳ್ಳುವುದರ ತುರ್ತು
APA, Harvard, Vancouver, ISO, and other styles
6

ಸಿದ್ಧಲಿಂಗಯ್ಯ та ಆರ್. ಶ್ರೀಧರ್. "ಕವಿಯನ್ನು ರೂಪಿಸಿದ ಪರಿಸರ... (The Environment Which Shaped Poet...)". AKSHARASURYA JOURNAL 05, № 04 (2024): 30 to 33. https://doi.org/10.5281/zenodo.14289519.

Full text
Abstract:
“ನನ್ನ ಬದುಕಿನ ಹಿನ್ನೆಲೆಯನ್ನು ನೆನೆಸಿಕೊಂಡರೆ ನಾನು ಯಾರೋ ಭೂಮಾಲೀಕರ ಮನೆಯ ಜೀತಗಾರನಾಗಿಯೋ, ಬೆಂಗಳೂರಿನ ಯಾವುದಾದರೂ ಗಿರಣಿಯ ಕಾರ್ಮಿಕನಾಗಿಯೋ ಇರಬೇಕಾಗಿತ್ತು. ಆದರೆ ಕೂದಲೆಳೆಯ ಅಂತರದಲ್ಲಿ ಪಾರಾದ ನಾನು ಅನೇಕರ ಸಹಾನುಭೂತಿ, ಪ್ರೀತಿ, ಕರುಣೆಯಿಂದ ಕವಿಯಾಗಿದ್ದೇನೆ, ಲೇಖಕನಾಗಿದ್ದೇನೆ. ನಾನು ನನ್ನ ಹಿನ್ನೆಲೆಯನ್ನು ಮರೆಯದೆ ಜೀತಗಾರರು, ಕೂಲಿಕಾರರು, ರೈತರು, ಕಾರ್ಮಿಕರು ಮತ್ತು ಜಾತೀಯತೆ, ಅಸ್ಪೃಶ್ಯತೆಯ ಕಾರಣದಿಂದ ನೊಂದ ಜೀವಿಗಳ ಪರವಾದ ನಿಲುವನ್ನು ರೂಢಿಸಿಕೊಂಡೆ. ಆದ್ದರಿಂದ ನನ್ನ ಸಾಹಿತ್ಯ ವಿಭಿನ್ನ ಮಾರ್ಗದಲ್ಲಿ ಮುನ್ನಡೆಯಲು ಕಾರಣವಾಯಿತು.” ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಗೊಂಡಿರುವ ‘ಡಾ. ಸಿದ್ಧಲಿಂಗಯ್ಯ: ಸಮಗ್ರ ಸಾಹಿತ್ಯ’ ಸಂಪುಟಗಳ (2018) ಲೇಖಕರ ಮಾತಿನಲ್ಲಿ ಈ ಸಾಲುಗಳನ್ನು ಓದುಗರು ಗಮನಿಸ
APA, Harvard, Vancouver, ISO, and other styles
7

ಮಹಾದೇವಿ, ಹುಣಶೀಬೀಜ. "ಮಹಾರಾಷ್ಟ್ರ್ರದಲ್ಲಿ ದಲಿತ ಚಳುವಳಿ: ಮಹಿಳಾ ಪ್ರತಿನಿಧೀಕರಣ". AKSHARASURYA JOURNAL 06, № 05 (2025): 60 to 71. https://doi.org/10.5281/zenodo.15504245.

Full text
Abstract:
ಕೌಟುಂಬಿಕ ಜವಾಬ್ದಾರಿಗಳಲ್ಲಿ ಮುಳುಗಿ ಹೋಗಿರುವ ಮಹಿಳೆ ಎಲ್ಲಾ ಅಡೆತಡೆಗಳನ್ನು ಮೀರಿ ಸಾರ್ವಜನಿಕ ಹೋರಾಟ, ರಾಜಕಾರಣ, ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡರೂ ಎಲೆ ಮರೆಯ ಕಾಯಿಯಂತೆ ಇರಬೇಕಾಗುತ್ತದೆ. ಹೀಗಿರುವಾಗಲೇ ಮಹಾರಾಷ್ಟ್ರ್ರದ ಸಾರ್ವಜನಿಕ ಹೋರಾಟಗಳಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದನ್ನು ಕಾಣಬಹುದು. ಅಂಬೇಡ್ಕರ್‌ರ ಜೊತೆಗೆ ನಿಮ್ನ ವರ್ಗಗಳ ಮಹಾವಿಮೋಚನಾ ಚಳುವಳಿಯಲ್ಲಿ ಸಾವಿರಾರು ಮಹಿಳೆಯರು ಪಾಲ್ಗೊಂಡರು. ಭಾರತ ರಾಜಕೀಯ ಸ್ವಾತಂತ್ರ್ಯ ಪಡೆಯುವ ಹವಣಿಕೆಯಲ್ಲಿದ್ದಾಗ ಅಂಬೇಡ್ಕರ್‌ರು ಸಮಾಜದ ಅಂಚಿಗೆ ದೂಡಲ್ಪಟ್ಟವರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದರು. ದಲಿತ ಸಂಘಟನೆ, ಹೋರಾಟ, ಚಳುವಳಿ, ದಲಿತ ಪತ್ರಿಕೆಗಳ ಪ್ರಕಟಣೆ, ಎದುರಿಸಿದ ಚುನಾವಣೆ, ಬೌದ್ಧ ಧರ್ಮ ಮತಾಂತರ ಹೀಗೆ ಅವರು ಕೈಗೊಂಡ ಮಹತ್ವದ ಕಾರ್ಯಗಳಲ್
APA, Harvard, Vancouver, ISO, and other styles
8

ಶ್ರೀಧರ್, ಆರ್. "ಕಾರ್ಮಿಕರ ಹಿತರಕ್ಷಕ ಡಾ. ಬಾಬಾಸಾಹೇಬ್ ಅಂಬೇಡ್ಕರ್‌". AKSHARASURYA JOURNAL 06, № 05 (2025): 220 to 225. https://doi.org/10.5281/zenodo.15504669.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ಹಾಗೂ ರಾಜಕೀಯ ಕೊಡುಗೆ ಅಪಾರ. ಬಹುಜನರ ಬವಣೆಯ ಬದುಕಿನೊಳಗೆ ಇಳಿದು ಲವಣದಂತೆ ಕರಗಿರುವ ಬಾಬಾಸಾಹೇಬರು ಅಪ್ಪಟ ಪ್ರಜಾಪ್ರಭುತ್ವವಾದಿ. ರೈತರು, ಕಾರ್ಮಿಕರು, ಹೆಣ್ಣು ಮಕ್ಕಳ ಉನ್ನತಿಗೆ ಹಾಗೂ ಸಕಲ ಜೀವಿಗಳ ಘನತೆಗೆ ಅಗತ್ಯವಾದ ಮಾರ್ಗಗಳನ್ನು ಶೋಧಿಸಿದ ಶ್ರೇಷ್ಠ ವಿಮೋಚಕ. ಭಾರತದಲ್ಲಿ ಕಾರ್ಮಿಕರಿಗೆ ಯಾವುದೇ ಹಕ್ಕುಗಳು ದೊರೆತಿದ್ದರೆ, ಕಾರ್ಮಿಕರು ಅದರ ಫಲಾನುಭವಿಗಳು ಆಗಿದ್ದರೆ ಅದರ ಸಂಪೂರ್ಣ‌ ಯಶಸ್ಸು ಬಾಬಾಸಾಹೇಬರಿಗೆ ಸಲ್ಲಬೇಕು. ಪ್ರಸ್ತುತ ಲೇಖನದಲ್ಲಿ ಜನಪರವಾದ ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಮಿಕರ ಕಲ್ಯಾಣಕ್ಕಾಗಿ ಅವಿರತವಾಗಿ ಶ್ರಮಿಸಿದ ಬಾಬಾಸಾಹೇಬರ ಪಾತ್ರವನ್ನು ಅಭಿವ್ಯಕ್ತಿಸುವ ಪ್ರಯತ್ನ ಮಾಡಲಾಗಿದೆ.
APA, Harvard, Vancouver, ISO, and other styles
9

ಆಶಾಲತಾ, ಪಿ. "ಭಾರತದ ಪ್ರಜಾತಂತ್ರ: ಡಾ. ಬಿ.ಆರ್. ಅಂಬೇಡ್ಕರ್‌ ಚಿಂತನೆಗಳು". AKSHARASURYA JOURNAL 06, № 05 (2025): 01 to 09. https://doi.org/10.5281/zenodo.15504104.

Full text
Abstract:
ಭಾರತದಲ್ಲಿ ಮಾನವ ಹಕ್ಕುಗಳು, ಸಾಮಾಜಿಕ ನ್ಯಾಯ, ಮಹಿಳಾ ಹಕ್ಕುಗಳ ಬಗೆಗೆ ತೀವ್ರವಾಗಿ ಚಿಂತಿಸಿ, ಆ ಸಾಮಾಜಿಕ ಸುಧಾರಣೆಗಳಿಗೆ ಕಾನೂನಿನ ಚೌಕಟ್ಟು ಅವಶ್ಯವೆಂದು, ಭಾರತದ ಸಂವಿಧಾನದಲ್ಲಿ ಆ ಮೌಲ್ಯಗಳನ್ನು ಹಲವಾರು ವಿಧಿಗಳ ರೂಪದಲ್ಲಿ ಕ್ರೋಢೀಕರಿಸಿ, ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ, ಆತ್ಮಗೌರವ ಮತ್ತು ಅನ್ಯಾಯಗಳ ವಿರುದ್ಧ ಹೋರಾಟದ ಮನೋಭಾವವನ್ನು ಮೂಡಿಸಿದ ಮಹಾನ್ ಮಾನವತಾವಾದಿ, ಸಂವಿಧಾನಶಿಲ್ಪಿ, ಅರ್ಥಶಾಸ್ತ್ರಜ್ಞ, ಕಾನೂನು ತಜ್ಞ ಡಾ. ಬಾಬಾಸಾಹೇಬ್ ಅಂಬೇಡ್ಕರ್‌‌ರವರು. ಮೂಲತ ಅಂಬೇಡ್ಕರ್‌‌ರವರು, ಬೆಳೆದು ಬಂದ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳು, ಅಸ್ಪೃಶ್ಯತೆ, ಬಡತನ, ದೌರ್ಜನ್ಯ ಈ ಎಲ್ಲಾ ಜಾತಿಯ ಅಸಮಾನತೆಗಳ ಭೀತಿಗಳನ್ನು, ಒಳಗೊಂಡ ಸಮಾಜವಾಗಿತ್ತು. ಹಾಗಾಗಿ ಸಹಜವಾಗಿಯೇ ಶೋಷಿತ ಸಮುದಾಯಗಳ ಶೋಷಣೆಯ ವಿವಿಧ ಸ್ವರೂಪಗಳ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!