Academic literature on the topic 'ವರ್ಣ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ವರ್ಣ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ವರ್ಣ"

1

ಚನ್ನವೀರಯ್ಯ. "ವಚನಗಳಲ್ಲಿನ ಜಾತಿ ಪದ್ಧತಿ ಮತ್ತು ಮೌಢ್ಯಗಳ ವಿಶ್ಲೇಷಣೆ". AKSHARASURYA 05, № 02 (2024): 135 to 142. https://doi.org/10.5281/zenodo.14035388.

Full text
Abstract:
ಹನ್ನೇರಡನೇ ಶತಮಾನವನ್ನು ವಚನ ಸಾಹಿತ್ಯದ ಪರ್ವಕಾಲ ಎಂದು ಕರೆಯಬಹುದು. ಏಕೆಂದರೆ ಜನಸಾಮಾನ್ಯರ ಆಡುಭಾಷೆಯ ಮೂಲಕ ಕನ್ನಡಭಾಷೆಯನ್ನು ಉತ್ತುಂಗಕ್ಕೆ ಏರಿಸಿದ ಕೀರ್ತಿ ವಚನಕಾರರಿಗೆ ಸಲ್ಲುತ್ತದೆ. ಬಹು ಮುಖ್ಯವಾಗಿ ಜಾತಿ, ಮತ, ವರ್ಗ, ವರ್ಣ, ಮೇಲು, ಕೀಳು ಹಾಗೂ ಸಾಮಾಜಿಕ ಪಿಡುಗುಗಳಾದ ಮೂಢನಂಬಿಕೆಗಳು ಅನಿಷ್ಟಪದ್ದತಿಗಳ ಆಚರಣೆಯಿಂದ ಸಮಾಜದ ಅಭಿವೃದ್ಧಿಗೆ ಮಾರಕವಾದುದು ಎಂಬುದನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿ ಸಾಮಾಜಿಕ ಬದಾಲಾವಣೆಗೆ ಮುನ್ನುಡಿ ಬರೆದು ನವಮನ್ವಂತರಕೆ ದಾರಿ ದೀಪವಾದವರು. ಆ ಮೂಲಕ ಸಮಾಜದ ಪರಿವರ್ತನೆಗೆ ಶ್ರಮಿಸಿದರು. ಸಾಮಾಜಿಕ ಬದಲಾಣೆಯ ಜೊತೆಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದರು. ಅಂತಹ ಕೆಲವು ವಚನಕಾರರ ವಚನಗಳ ವಿಶ್ಲೇಷಣೆ ಈ ಲೇಖನದಲ್ಲಿ ಚರ್ಚಿಸಲಾಗಿದೆ.
APA, Harvard, Vancouver, ISO, and other styles
2

ದೊಡ್ಡನಾಯ್ಕ, ಹೆಚ್. "ಅಂಬೇಡ್ಕರ್‌: ಮೀಸಲಾತಿ". AKSHARASURYA JOURNAL 06, № 05 (2025): 30 to 35. https://doi.org/10.5281/zenodo.15504187.

Full text
Abstract:
ಬಾಬಾ ಸಾಹೇಬ್ ಅಂಬೇಡ್ಕರ್‌ ಭಾರತ ಕಂಡ ಮಹಾನ್ ಮಾನವತವಾದಿ. ಭಾರತದಲ್ಲಿದ್ದ ವರ್ಣ, ವರ್ಗ ಮತ್ತು ಜಾತಿ ವ್ಯವಸ್ಥೆಯನ್ನು ಬುಡ ಸಮೇತ ನಾಶ ಮಾಡದ ಹೊರತು, ಭಾರತದ ಸಮಾಜ ಸುಧಾರಣೆಗೊಳ್ಳಲು ಸಾಧ್ಯವಿಲ್ಲವೆಂದು ಹೇಳಿದ ಸಮಾಜ ಸುಧಾರಕರು. ಸಾಮಾಜಿಕ ಸ್ತರಗಳ ಮೂಲಕ ಇದ್ದ ತಾರತಮ್ಯವನ್ನು ಹೋಗಲಾಡಿಸಲು ಜನಸಾಮಾನ್ಯರಲ್ಲಿ ವಿಚಾರಧಾರೆಗಳನ್ನು ಕಟ್ಟಿಕೊಟ್ಟ ಮಹಾನ್ ವಿಚಾರವಾದಿ. ಹೀಗಾಗಿಯೇ ಬಾಬಾ ಸಾಹೇಬರು ಭಾರತೀಯ ಸಮಾಜದ ಪ್ರಗತಿಯು ಸಮಾನತೆಯಲ್ಲಿ ಅಡಗಿದೆ ಎಂದು ಬಲವಾಗಿ ನಂಬಿದ್ದರು. ವರ್ಣಗಳು ಪುರುಷನಿಂದ, ಮನುವಿನಿಂದ, ಪ್ರಜಾಪತಿಯಿಂದ, ವಾರ್ತ್ ನಿಂದ ಮತ್ತು ಸೋಮನಿಂದ ಹುಟ್ಟಿವೆ ಎಂದು ವೇದಗಳು ಪ್ರತಿಪಾದಿಸುತ್ತವೆ. ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಎಂಬ ನಾಲ್ಕು ವರ್ಣಗಳು ಋಗ್ವೇದದಲ್ಲಿ ಪ್ರತಿಪಾದಿತವಾಗಿದೆ. ವರ್ಣ ವ್ಯವಸ್ಥೆಯ ಹುಟ್ಟಿನ ಕ
APA, Harvard, Vancouver, ISO, and other styles
3

ವಾಣಿ, ಡಿ. ಎಸ್. "ಮಡಿವಾಳ ಮಾಚಿ ದೇವರವರ ಜೀವನ ಹಾಗೂ ಸಾಧನೆ". AKSHARASURYA JOURNAL 04, № 04 (2024): 144 to 150. https://doi.org/10.5281/zenodo.13284156.

Full text
Abstract:
ಹನ್ನೆರಡನೇ ಶತಮಾನ ಭಾರತೀಯ ಹಾಗೂ ಕರ್ನಾಟಕದ ಇತಿಹಾಸದಲ್ಲಿ ಬಹುಮುಖ್ಯ ಕಾಲಘಟ್ಟ. ಆ ಕಾಲದ ಶಿವಶರಣರು ಜೀವನದ ಹೊಸ ಮೌಲ್ಯಗಳನ್ನು ಎತ್ತಿ ಹಿಡಿದು ವರ್ಣಾಶ್ರಮ, ಧರ್ಮಗಳ ಹಂಗನ್ನು ಕಿತ್ತು ಬಿಸುಟು ಸಮತಾ ತತ್ವದ ತಳಹದಿಯ ಮೇಲೆ ಸಮಾಜವನ್ನು ನಿರ್ಮಿಸಲು ಹೆಣಗಿದವರು. ಸೃಷ್ಟಿಯಲ್ಲಿ ಎಲ್ಲರೂ ಸಮಾನರು ಮೇಲು-ಕೀಳು, ಲಕ್ಷಿತ-ಅಲಕ್ಷಿತ, ಸ್ತ್ರೀ-ಪುರುಷರೆಂಬ ಬೇಧ ಭಾವವಿಲ್ಲ ಎಂಬ ತತ್ವವನ್ನು ಬೋಧಿಸಿ ತಮ್ಮದೇ ಆದ ವಿಶಿಷ್ಟ ಧರ್ಮವನ್ನು ಬಸವಾದಿ ಪ್ರಮಥರು ಸಾಧಿಸಿದರು. ತಮ್ಮ ವೃತ್ತಿಯ ಹಿನ್ನೆಲೆಯಲ್ಲಿ ವರ್ಗ, ವರ್ಣ, ಜಾತಿಗಳಿಲ್ಲದ ಸರ್ವ ಸಮಾನತೆಯ ಹೊಸ ಸಮಾಜದ ನಿರ್ಮಾಣಕ್ಕೆ ಅವರು ಶ್ರಮಿಸಿದರು. ಅಂತಹ ವಚನಕಾರ ಮತ್ತು ಕ್ರಾಂತಿಕಾರರಲ್ಲಿ ಪ್ರಮುಖರಾದವರು ಮಡಿವಾಳ ಮಾಚಿದೇವ. ಇವರು ಬಸವಣ್ಣನಂತಹ ಮಹಾನುಭಾವರೊಂದಿಗೆ ಜೊತೆಗೂಡಿ ಸಮಾಜವನ್ನು ತಿದ್ದುವಂತಹ ಕೆ
APA, Harvard, Vancouver, ISO, and other styles
4

ಗಣೇಶ та ಹೆಚ್. ಎಸ್. ನಿಂಗರಾಜು. "ಆಧುನಿಕ ಕನ್ನಡ ಸಾಮಾಜಿಕ ನಾಟಕಗಳಲ್ಲಿ ಪ್ರತಿಯಜಮಾನಿಕೆಯ ಸ್ವರೂಪ". AKSHARASURYA JOURNAL 04, № 06 (2024): 63 to 73. https://doi.org/10.5281/zenodo.13724751.

Full text
Abstract:
ಭಾರತದಂತಹ ದೇಶವು ಸಂಕೀರ್ಣವಾದ ಸಾಮಾಜಿಕ ವ್ಯವಸ್ಥೆಯನ್ನು ಹೊಂದಿದೆ.  ಅಂತಹ ಪ್ರಾಬಲ್ಯಗಳ ಆಧಾರವು ಸಂಕೀರ್ಣ ಸ್ವರೂಪವನ್ನು ಹೊಂದಿದೆ.  ಭಾರತದ ವರ್ಣ ಆಧಾರಿತ ಸಾಮಾಜಿಕ ವ್ಯವಸ್ಥೆಯಲ್ಲಿ, ವರ್ಣಾಸ್‌ನ ಮೇಲಿನ ಸ್ತರಗಳಲ್ಲಿ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಪ್ರಾಬಲ್ಯ ವ್ಯವಸ್ಥೆಗಳು ಛಿದ್ರಗೊಳ್ಳುತ್ತಿವೆ.  ಸಬಾಲ್ಟರ್ನ್ ಅಡಿಯಲ್ಲಿ ಬರುವ ನಾಲ್ಕನೇ ವರ್ಣಾ, ಶೂದ್ರವರ್ಣ,  ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಭಾಗವಹಿಸುವಿಕೆಯಿಂದ ವಂಚಿತವಾಗಿದೆ. ಸಾಂಪ್ರದಾಯಿಕವಾಗಿ ಮೇಲ್ವರ್ಗದ  ಪ್ರಾಬಲ್ಯಗಳು ಕಠಿಣ ಅಭ್ಯಾಸಗಳನ್ನು ನಿರ್ಮಿಸುವ ಮೂಲಕ ಅಧೀನ ವರ್ಗವನ್ನು ಬಳಸಿಕೊಳ್ಳುತ್ತವೆ. ಈ ಅಧೀನ ನೆಲೆಗಳು ಮೇಲ್ಮಟ್ಟದ ಪ್ರಾಬಲ್ಯಗಳ ವಿರುದ್ಧ ಹೆಚ್ಚು ಸಹನೆ ಮತ್ತು ಮೂಕತನದಿಂದ ಪ್ರತಿಭಟಿಸಲು ಸಾಧ್ಯವಾಗುತ್ತಿಲ್ಲ. ಅವರ ನ
APA, Harvard, Vancouver, ISO, and other styles
5

ಅಶ್ವಿನಿ, ಎಂ. ಎಸ್. "ಬಾಬಾ ಸಾಹೇಬ್ ಅಂಬೇಡ್ಕರ್‌: ಸಾಮಾಜಿಕ ನ್ಯಾಯದ ರೂವಾರಿ". AKSHARASURYA JOURNAL 06, № 05 (2025): 10 to 16. https://doi.org/10.5281/zenodo.15504125.

Full text
Abstract:
ಭಾರತ ಕಂಡ ಅತ್ಯಂತ ಶ್ರೇಷ್ಠ ಪ್ರತಿಭೆಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರು ಅಗ್ರಮಾನ್ಯರು. ಅವರು ರಾಜಕೀಯ ತಜ್ಞರು, ಕಾನೂನು ತಜ್ಞರು, ಆರ್ಥಿಕ ಚಿಂತಕರು, ಸಾಮಾಜಿಕ ನ್ಯಾಯದ ಹೋರಾಟಗಾರರು, ತತ್ವಜ್ಞಾನಿಗಳು, ಲೇಖಕರು, ಬಹುಭಾಷ ವಿದ್ವಾಂಸರು, ಭಾರತ ರಾಷ್ಟ್ರದ ಮಹಾನ್ ನೇತಾರ, ಭಾರತದ ಶ್ರೇಷ್ಠ ಮಾನವತಾವಾದಿ, ಪ್ರಜಾತಂತ್ರ ಕಾರಣಿ ಮತ್ತು ಸಾಮಾಜಿಕ ಕ್ರಾಂತಿಕಾರಿ, ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಮಹಾಜ್ಞಾನಿ ಹಾಗೂ ಭಾರತದ ಸಂವಿಧಾನ ರಚನ ಕರಡು ಸಮಿತಿಯ ಅಧ್ಯಕ್ಷರು. ಹೀಗೆ ಇವರ ಶ್ರೇಷ್ಠತೆಗಳನ್ನು ಪಟ್ಟಿ ಮಾಡುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇಂಥ ಶ್ರೇಷ್ಠ ವ್ಯಕ್ತಿ ಭಾರತದಲ್ಲಿದ್ದ ವರ್ಣ ವ್ಯವಸ್ಥೆಯ ವಿರುದ್ಧ ಹೋರಾಡಿ, ತಾನೇ ಸಂವಿಧಾನವನ್ನು ರಚಿಸಿ ಸಾಮಾಜಿಕ ನ್ಯಾಯವನ್ನು ನೀಡಿದ ಸಾಮಾಜಿಕ ಚ
APA, Harvard, Vancouver, ISO, and other styles
6

ವಸುಂಧರಿ, ಎನ್. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 233 to 240. https://doi.org/10.5281/zenodo.15504705.

Full text
Abstract:
ಆತ್ಮಾನುಭಾವದ ಚೈತನ್ಯ ಮತ್ತು ಸಮಾಜಕಲ್ಯಾಣದ ತೀವ್ರಕಾಳಜಿಯೊಂದಿಗೆ ಮೂಢನಂಬಿಕೆ, ಕಂದಾಚಾರಗಳಿಂದ ಜಡವಾಗಿದ್ದ ಸಮಾಜವನ್ನು ಪರಿವರ್ತಿಸುವ ಸಂಕಲ್ಪದಿಂದ ಅವರು ಒಂದು ವಿನೂತನ ಚಳುವಳಿಯನ್ನೇ ಪ್ರಾರಂಭಿಸಿದರು. ಮೇಲು-ಕೀಳು ಎಂಬ ವರ್ಣ ಅಸಮಾನತೆ;ಬಡವ ಬಲ್ಲಿದ ಎಂಬ ವರ್ಗ ತಾರತಮ್ಯ;ಹೆಣ್ಣು-ಗಂಡು ಎಂಬ ಲಿಂಗಭೇದ ಇವೆಲ್ಲ ತರತಮ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಾನತೆಯ ಆಧಾರದ ಮೇಲೆ ಹೊಸ ಸಮಾಜವನ್ನು ಅವರು ಕಟ್ಟಬಯಸಿದರು. ಇದಕ್ಕಾಗಿ ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆಯಾಯಿತು. ಬಸವಣ್ಣ ಸಂಚಾಲಕನಾಗಿ ಮುಂದೆ ನಿಂತ. ಮಹಾನುಭಾವಿ ಅಲ್ಲಮಪ್ರಭುವಿನ ಮಾರ್ಗದರ್ಶನ ದೊರೆಯಿತು. ಚೆನ್ನಬಸವ, ಅಕ್ಕನಾಗಮ್ಮ, ಹಡಪದ ಅಪ್ಪಣ್ಣ, ಮಡಿವಾಳ ಮಾಚಯ್ಯ ಮೊದಲಾದ ನೂರಾರು ವಚನಕಾರರು ಕಾರ್ಯಕರ್ತರಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡರು. ಬಸವಾದಿ ಶರಣರು ಕಲ್ಯಾಣದಲ್ಲಿ ಹೊ
APA, Harvard, Vancouver, ISO, and other styles
7

ಕುಮಾರಯ್ಯ, ಡಿ.ಎಸ್. "ಬಸವಣ್ಣನವರ ವಚನಗಳಲ್ಲಿ-ಜಾತಿ ನಿರಾಕರಣೆ". AKSHARASURYA JOURNAL 06, № 06 (2025): 26 to 31. https://doi.org/10.5281/zenodo.15580919.

Full text
Abstract:
ಹನ್ನೇರಡನೆ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಶರಣ ಸಮಾಜವು ಕುಲ, ಮತ, ಲಿಂಗ, ವರ್ಣ, ವರ್ಗಇವುಗಳಿಂದ ಮುಕ್ತವಾಗಿತ್ತು. ಬಸವಣ್ಣನವರು ಜಾತಿಯ ವಿಷ ಬೀಜವನ್ನು ಕಿತ್ತು ನವ ಸಮಾಜದಲ್ಲಿ ಹೇಗೆ ಬದುಕಬೇಕೆಂದು ಸಾರಿದರು. ಮನುಧರ್ಮದ ಕರ್ಮಸಿದ್ದಾಂತವನ್ನು ಬಸವಣ್ಣನವರು ಅಲ್ಲಗಳೆದು ಕಾಯಕ ಸಿದ್ಧಾಂತವನ್ನು ಕಾರ್ಯಗತಗೊಳಿಸಿದರು. ಬಸವಣ್ಣನವರ ಚಿಂತನೆಗಳಲ್ಲಿ ಜಾತಿ ನಿರಾಕರಣೆಯೂ ಸಹ ಮಹತ್ವವಾದ ಚಿಂತನೆಯಾಗಿದೆ. ಜಾತಿ ನಿರಾಕರಣೆ ವಿಚಾರದಲ್ಲಿ ಎಲ್ಲರಿಗಿಂತ ಹೆಚ್ಚು ಮಾನಸಿಕ ಸಂಘರ್ಷವನ್ನು ಹೊಂದಿದವನು ಬಸವಣ್ಣನವರು, ಇಲ್ಲದಿದ್ದರೆ ‘ಉತ್ತಮ ಕುಲದಲ್ಲಿ ಹುಟ್ಟಿದನೆಂಬ ಕಷ್ಟತನದ ಹೊರೆಯ ಹೊರಿಸದಿರಯ್ಯ ಎಂದು ಹೇಳುವ ನೋವು ಏಕಿರಬೇಕಿತ್ತು?’ ಉತ್ತಮ ಜಾತಿ ಸಂಕೋಲನೆಯಿಂದ ಬಿಡಿಸಿಕೊಂಡು ಹೊರಬರುವುದಕ್ಕಾಗಿ ತಾನು ಹುಟ್ಟಿದ ಜಾತಿಯನ್ನು ನಿರಾಕ
APA, Harvard, Vancouver, ISO, and other styles
8

ಮನುಕುಮಾ‌ರ್, ಎಸ್.ವಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ". AKSHARASURYA JOURNAL 06, № 04 (2025): 49 to 55. https://doi.org/10.5281/zenodo.15490876.

Full text
Abstract:
ಸರಳವಾದ, ಸುಲಲಿತವಾದ, ಸುಮಾಧುರ್ಯತೆಯ ಕಂಪನ್ನು ಸೂಸಿದ ವೈಶಿಷ್ಟ್ಯಪೂರ್ಣವಾದ ಸಾಹಿತ್ಯವೇ “ವಚನ ಸಾಹಿತ್ಯ”  ಶಿವಶರಣರ ಅಂತರ್ಗತ ಅನುಭವದ ನಿರ್ಭಯವಾದ ನೀತಿ, ಮತ, ತತ್ವಭೋಧನೆಯ ಸಾರವಾಗಿದೆ.  ವಚನ ಸಾಹಿತ್ಯ ಒಂದು ಅನನ್ಯ ಮತ್ತು ಪ್ರಬಲ ಸಾಹಿತ್ಯ ಪ್ರಕಾರವಾಗಿದ್ದು ಈ ಸಾಹಿತ್ಯವು ಆಧ್ಯಾತ್ಮಿಕತೆ, ಸಮಾಜದ ಸುಧಾರಣೆ ಮತ್ತು ಅನುಭವ ಶ್ರದ್ಧೆಯ ಬಗೆಗಿನ ಆಳವಾದ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ.  ವಚನ ಸಾಹಿತ್ಯ ಮುಖ್ಯ ಉದ್ದೇಶ ಸಮಾಜ ಸುಧಾರಣೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಆಂತರೀಕ ಪರಿಶುದ್ಧಿಗೆ ಮತ್ತು ದೈವೀಕ ಏಕತೆಗೆ ಮಹತ್ವ ನೀಡುವುದಾಗಿದೆ. ಸಮಾಜದಲ್ಲಿ ಜಾತಿ, ವರ್ಣ ಮತ್ತು ಲಿಂಗಭೇದಗಳನ್ನು ವಿರೋದಿಸಿ ಸಮಾನತೆಯ ಮತ್ತು ಜಾತಿ ರಹಿತ ಸಮಾಜದ ಸುಧಾರಣೇ ಮೂಡಿಸುವ ಉದ್ದೇಶವಾಗಿದೆ. ವಚನಕಾರರು
APA, Harvard, Vancouver, ISO, and other styles
9

ಪ್ರಕಾಶ, ಬಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಗಾಂಧೀಜಿ: ಜಾತಿ, ವರ್ಣ, ಹಿಂದುತ್ವ ಕುರಿತು ಅಭಿಪ್ರಾಯ-ಭಿನ್ನಾಭಿಪ್ರಾಯಗಳು". AKSHARASURYA JOURNAL 06, № 05 (2025): 141 to 150. https://doi.org/10.5281/zenodo.15504412.

Full text
Abstract:
ವರ್ತಮಾನದಲ್ಲಿ ಗಾಂಧೀಜಿ ಮತ್ತು ಡಾ. ಬಿ. ಆರ್, ಅಂಬೇಡ್ಕರ್‌‌ರವರನ್ನು ಅನುಸಂಧಾನ ಮಾಡಿದಾಗ ಇವರಿಬ್ಬರ ನಡುವಿನ ಜಾತಿ, ವರ್ಣ, ಹಿಂದುತ್ವ ಕುರಿತು ಅನೇಕ ಹುಸಿ ಚರ್ಚೆಗಳು, ಪ್ರಚಾರ, ಸೆಮಿನಾರ್‌ಗಳು, ಪತ್ರಿಕೆಗಳ ಮೂಲಕ ಬಿತ್ತರವಾಗುತ್ತಿವೆ. ದೇಶದ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಈ ಅಭಿಪ್ರಾಯ-ಭಿನ್ನಾಭಿಪ್ರಾಯಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಲೇಖನದ ಮೂಲಕ ನಿಜವನ್ನು ಅರಿಯುವ ಮುಖೇನ ಹೊಸದೊಂದು ತಾತ್ವಿಕತೆಯನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಜಾತ್‌ಪತ್ ತೊಡಕ್ ಮಂಡಲಕ್ಕಾಗಿ ಅಂಬೇಡ್ಕರ್‌ ಸಿದ್ದಪಡಿಸಿದ ಜಾತಿ ವಿಷಯ ಉಪನ್ಯಾಸವನ್ನು ಗಮನಿಸಿ ತಮ್ಮ ಹರಿಜನ ಪತ್ರಿಕೆಯಲ್ಲಿ ಗಾಂಧೀಜಿ ಅದನ್ನು ಉಲ್ಲೇಖಿಸುವ ಮೂಲಕ ಅಂಬೇಡ್ಕರ್‌ ರವರನ್ನು ಇದು ಪ್ರಚಾ
APA, Harvard, Vancouver, ISO, and other styles
10

ಮಾನಸ, ಜಿ. "ಶ್ರೀಸಾಮಾನ್ಯವೇ ಭಗವನ್ ಮಾನ್ಯಂ, ಶ್ರೀಸಾಮಾನ್ಯನೇ ಭಗವದ್ ಧನ್ಯಂ (ಕುವೆಂಪು ವಿರಚಿತ 'ಧನ್ವಂತರಿ ಚಿಕಿತ್ಸೆ' ರಂಗಪ್ರಯೋಗವನ್ನು ಕುರಿತು)". AKSHARASURYA 03, № 06 (2024): 19 to 32. https://doi.org/10.5281/zenodo.11126849.

Full text
Abstract:
ಸ್ವಾತಂತ್ರ್ಯ ಪೂರ್ವದಲ್ಲಿ ರಚಿತವಾದ ಕುವೆಂಪುರವರ ಧನ್ವಂತರಿ ಚಿಕಿತ್ಸೆ ಕಥೆ, ಸ್ವಾತಂತ್ರ್ಯ ದೊರೆತ ಏಳು ದಶಕಗಳ ನಂತರವೂ ಪ್ರಸ್ತುತ ಸ್ಥಿತಿಗತಿಗಳನ್ನು ವರ್ಣಿಸುತ್ತದೆ. ಸ್ವಾತಂತ್ರ್ಯೋತ್ತರ ಭಾರತ ವರ್ಣ ಮತ ಜಾತಿ ಭೇದಗಳಿಲ್ಲದೆ ಸರ್ವರೂ ಸಮಾನರು ಎಂದು ಘೋಷಿಸಿ ಸರ್ವರ ಏಳಿಗೆಗೆ ಸಾಧನವಾಗುವ ಸರ್ವೋದಯ ತತ್ವಕ್ಕೆ ಒಂದು ಅಧಿಕಾರ ಮುದ್ರೆ ಬಿದ್ದಂತಾಯಿತು ಎಂದು ಕುವೆಂಪುರವರು ಭಾರತ ಸಂವಿಧಾನ ಜಾರಿಯಾದಾಗ ಸಂತಸ ವ್ಯಕ್ತಪಡಿಸುತ್ತಾರೆ. ಶ್ರೀಸಾಮಾನ್ಯರಿಗೆ ದೀಕ್ಷಾ ಗೀತೆ ಎಂಬ ಕವಿತೆಯಲ್ಲಿ ಕುವೆಂಪು ಕಣ್ಣಲ್ಲಿ ಕಂಡ ಭಾರತ ಸಂವಿಧಾನದ ಆಶಯವು ದ್ವನಿ ಪೂರ್ಣವಾಗಿ ಪ್ರಸ್ತುತ ಧನ್ವಂತರಿ ಚಿಕಿತ್ಸೆ ರಂಗಪ್ರಯೋಗದಲ್ಲಿ ಮೂಡಿ ಬಂದಿದೆ. ದೈವೀಪುರುಷರಾದ ವಿಶ್ವಾಮಿತ್ರರು,  ವಿಶ್ವವೈದ್ಯ ಧನ್ವಂತರಿಯು ಶ್ರೀಸಾಮಾನ್ಯರ ಅವತಾರವಾಗಿ ಕಾಣುತ್ತಾರೆ. ಮಹಾಗು
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!