Academic literature on the topic 'ವಸಾಹತು'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ವಸಾಹತು.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ವಸಾಹತು"

1

ರಂಗಸ್ವಾಮಿ та ಧರ್ಮೇಗೌಡ ಎಚ್.ಎಂ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ರಾಷ್ಟ್ರೀಯತೆಯ ಪರಿಕಲ್ಪನೆ: ಒಂದು ವಿಶ್ಲೇಷಣಾತ್ಮಕ ಅಧ್ಯಯನ". AKSHARASURYA JOURNAL 06, № 05 (2025): 157 to 168. https://doi.org/10.5281/zenodo.15504498.

Full text
Abstract:
ವೇದಗಳ ಕಾಲದಿಂದಲೂ ಉಳಿಸಿಕೊಂಡು ಬಂದಿದ್ದ ಹಿಂದೂ ಸಾಮಾಜಿಕ ವ್ಯವಸ್ಥೆ ತೀವ್ರವಾದ ಆಘಾತಕ್ಕೆ ಒಳಗಾಗಿದ್ದು ಭಾರತ ವಸಾಹತು ಯಾಜಮಾನ್ಯಕ್ಕೆ ಒಳಪಟ್ಟ ಮೇಲೆ ತೀವ್ರವಾದ ಸಾಮಾಜಿಕ ಬದಲಾವಣೆಗಳನ್ನು ಕಂಡಿತು. ವಸಾಹತು ಯಾಜಮಾನ್ಯ ಹೊತ್ತುತಂದ ಅನ್ಯಧರ್ಮ, ಅನ್ಯ ಸಂಸ್ಕೃತಿಗಳಿಗೆ ದೇಸಿ ಸಂಸ್ಕೃತಿಗಳು ಹಲವು ಬಗೆಯಲ್ಲಿ ಪ್ರತಿಕ್ರಿಯಿಸಿದವು. ದೇಸಿ ಸಮಾಜದ ಪಾರಂಪರಿಕ ಹಿಂಸೆಗಳನ್ನು ಅನುಭವಿಸಿಕೊಂಡು ಬಂದಿದ್ದ ತಳಸಮುದಾಯಗಳಿಗೆ ವಸಾಹತೀಕರಣ ಬಿಡುಗಡೆಯ ಹಾದಿಯಾಗಿ ಕಂಡುಬಂದಿತು. ಅಂಬೇಡ್ಕರ್‌ ಅವರು ವಸಾಹತು ಮೂಲದ ಆಧುನಿಕ ಶಿಕ್ಷಣ, ಇಂಗ್ಲಿಷ್ ಭಾಷೆ, ಪ್ರಜಾಪ್ರಭುತ್ವವಾದಿ, ರಾಜಕೀಯ ವ್ಯವಸ್ಥೆಯ ಸ್ಥಾಪನೆ ಮಾಡುವುದರ ಮೂಲಕ ದಲಿತರ ಬಿಡುಗಡೆಯ ಹಾದಿಯನ್ನು ಕಂಡುಕೊಂಡರು. ಅಂಬೇಡ್ಕರ್‌ ಅವರ ಈ ಬಗೆಯ ಹೋರಾಟ ಮತ್ತು ಚಿಂತನೆಗಳಿಗೆ ಅನೇಕ ಸಮಕಾಲೀನ ಚಿಂ
APA, Harvard, Vancouver, ISO, and other styles
2

ಜೆ., ರಾಜ ಗುಂಡಾಪುರ. "ಸಾಮಾಜಿಕ ಸುಧಾರಣೆಯಲ್ಲಿ ಕುವೆಂಪುರವರ ಕವಿತೆಗಳ ಪಾತ್ರ". AKSHARASURYA JOURNAL 04, № 04 (2024): 76 to 83. https://doi.org/10.5281/zenodo.13284050.

Full text
Abstract:
ಹೊಸಗನ್ನಡ ಸಾಹಿತ್ಯದ ಮಹತ್ವದ ಕವಿ, ರಾಷ್ಟ್ರಕವಿ, ವಿಶ್ವಮಾನವ ಪ್ರಜ್ಞೆ ಬೆಳೆಸಿಕೊಂಡು ನಾಡಿಗೆಲ್ಲಾ ಹಬ್ಬಿದ ಕವಿ ಕುವೆಂಪು. 20ನೆಯ ಶತಮಾನದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಬೆಳಗಿದ ಮಹಾಕವಿ. ಹೊಸ ಸಾಂಸ್ಕೃತಿಕ ಸ್ಥಿತ್ಯಂತರದಲ್ಲಿ ವಸಾಹತು ಅನುಭವದೊಟ್ಟಿಗೆ ಬೆಳೆಯುತ್ತಲೇ ಕನ್ನಡ ನಾಡು-ನುಡಿಯ ಪುನಶ್ಚೇತನಕ್ಕೆ ಕಾರಣರಾದ ಮಹಾಚೇತನ ಕುವೆಂಪು.ಕುವೆಂಪು ಕುಪ್ಪಳ್ಳಿಯಲ್ಲಿ ಹುಟ್ಟಿ ವಿಶ್ವಮಾನವರಾದ ಚರಿತೆ ಬಹಳ ದೊಡ್ಡದು. ಮಲೆನಾಡಿನ ದಟ್ಟ ಕಾಡಿನ ಮಧ್ಯದ ಊರಿನಿಂದ ಕುವೆಂಪುರವರ ಚಿಂತನೆಯು ಜಿಗಿದು ಅನಿಕೇತನವಾಗುವ, ನಿರಂಕುಶ ಮತಿಯಾಗುವ ಹಾದಿ ಸಾಧನೆಯ ಹಾದಿಯದು. ಕುವೆಂಪುರವರು ನಮ್ಮ ಸಂಸ್ಕೃತಿ, ಆಚಾರ ವಿಚಾರ, ಪುರಾಣ, ವೇದ ಉಪನಿಷತ್ತುಗಳ ಆಳಕ್ಕೆ ಬೇರಿಳಿಸಿ ಸೋಸಿ ಇವತ್ತಿಗೂ ಅವಶ್ಯವಿರುವ ಮಾನವರ ಚಿಂತನೆಗಳನ್ನು ಹೀರಿ, ಪಾಶ್ಚತ್ಯ ಜ್ಞಾನ, ವ
APA, Harvard, Vancouver, ISO, and other styles
3

ಕಾಂತರಾಜ, ಯಾದವ್ ಸಿ. "ಲಂಕೇಶರ ಕಣ್ಣಲ್ಲಿ ಗಾಂಧೀಜಿ". AKSHARASURYA 05, № 02 (2024): 50 to 60. https://doi.org/10.5281/zenodo.14035140.

Full text
Abstract:
ಗಾಂಧೀಜಿಯವರು ಹುಟ್ಟಿ 156 ವರ್ಷಗಳಾಗಿವೆ. ಅವರ ಬದುಕಿನ ಬಗೆಗೆ ಚರ್ಚೆ, ಬರಹ, ಸ್ಮರಣೆ-ಸ್ತುತಿ ನಡೆಯುತ್ತಲೇ ಇವೆ. ಭಾರತದ ಇತರೆ ವ್ಯಕ್ತಿಗಳು ಜಾತಿ, ಧರ್ಮ, ಪಂಥಗಳಿಗೆ ಒಳಗಾದಂತೆ ಮಹಾತ್ಮಗಾಂಧಿಯವರು ಸುಲಭಕ್ಕೆ ಒಳಗಾಗದೆ ಇರುವುದು ಅವರ ಬದುಕಿನ ರೀತಿಯನ್ನು ಬಿಂಬಿಸುವಂತದ್ದು. ದೀರ್ಘಕಾಲ ಭಾರತದ ರಾಜಕೀಯ, ಸಾಮಾಜಿಕ ಬದುಕಿನಲ್ಲಿದ್ದ ಗಾಂಧೀಜಿಯವರು ಇಂದಿಗೂ ʼಅನ್ಯʼರಾಗಿಯೇ ಇರುವಂತಾಗಿದೆ. ಅನ್ಯ ನಂತೆ ಕಂಡರೂ ಕೂಡ ಪ್ರಸ್ತುತದಲ್ಲಿಯೂ ಒಂದಲ್ಲಾ ಒಂದುರೀತಿಯಲ್ಲಿ ಪ್ರಸ್ತುತರಾಗುತ್ತಲೇ ಇದ್ಧಾರೆ. ಗಾಂಧೀಜಿಯವರ ಸತ್ಯಾಗ್ರಹ, ಉಪವಾಸ, ಶ್ರಮದ ಬದುಕು, ಅಸ್ಪೃಶ್ಯತೆಯ ನಿವಾರಣೆ, ಬ್ರಹ್ಮಚರ್ಯ, ಟ್ರಸ್ಟೀಶಿಪ್‌ ಹೀಗೆ ಹಲವು ನೆಲೆಗಳಲ್ಲಿ ಬದುಕಿದ್ಧ ಗಾಂಧೀಜಿಯವರ ಬದುಕು ಪರ-ವಿರೋಧ ಚರ್ಚೆಗಳಿಗೆ ಒಳಗಾಗುತ್ತಲೇ, ಪ್ರಸ್ತುತಕ್ಕೆ ಮುಖಾಮುಖಿಯಾಗುತ್
APA, Harvard, Vancouver, ISO, and other styles
4

ದಿನೇಶ್, ಕೆ. ಎಸ್. "ರಾಜಾರಾವ್ ಅವರ ಕಾಂತಾಪುರ: ಒಂದು ಅಧ್ಯಯನ". AKSHARASURYA JOURNAL 03, № 04. SPECIAL ISSUE. (2024): 115 to 125. https://doi.org/10.5281/zenodo.10929855.

Full text
Abstract:
ರಾಜಾರಾವ್ ಅವರ ಕಾಂತಪುರ ಕಾದಂಬರಿಯು ವಸಾಹತು ಕಾಲದ ಗ್ರಾಮಭಾರತವನ್ನು ಚಿತ್ರಿಸುವ ಒಂದು ವಿಶಿಷ್ಟ ಕೃತಿಯಾಗಿದ್ದು, ಶತ ಶತಮಾನಗಳಿಂದ ಮಲಗಿದ್ದ ಭಾರತದ ಹಳ್ಳಿಗಳು ಸ್ವಾತಾಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರ ಅಹಿಂಸಾತ್ಮಕ, ಅಸಹಕಾರ ಚಳವಳಿಯಿಂದಾಗಿ ಇದ್ದಕ್ಕಿದ್ದಂತೆ ಹೇಗೆ ಜೀವ ತಳೆದು ಸ್ವಾತಂತ್ರ್ಯಹೋರಾಟದಲ್ಲಿ ಪಾಲ್ಗೊಂಡವು ಎಂಬುದನ್ನು ವಿವರಿಸುತ್ತದೆ. 1919 ರಿಂದ 1930 ರವರೆಗಿನ ದಿನಗಳಲ್ಲಿ ಭಾರತದಾದ್ಯಂತ, ಲಕ್ಷಗಟ್ಟಲೆ ಭಾರತೀಯ ಹಳ್ಳಿಗಳಲ್ಲಿ ಗಾಂಧಿಯವರು ತಮ್ಮ ಒಂದೇ ಜೀವಿತಾವಧಿಯಲ್ಲಿ ಇಡೀ ರಾಷ್ಟ್ರದ ಜನತೆಯನ್ನು ಶಿಸ್ತಿನ ಮತ್ತು ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟಗಾರರ ಸೈನ್ಯವನ್ನಾಗಿ ಪರಿವರ್ತಿಸಿದ ಬಗೆಯನ್ನು ಕಾದಂಬರಿ ವಾಸ್ತವಿಕ ಹಿನ್ನೆಲೆಯಲ್ಲಿ ಚಿತ್ರಿಸುತ್ತದೆ. ಗಾಂಧೀಜಿಯವರ ಚಳವಳಿಯಲ್ಲಿ ಹೆಣೆದುಕೊಂಡಿದ್ದ ಮ
APA, Harvard, Vancouver, ISO, and other styles
5

ಶಿವರಾಜ. "ಭೂಸುಧಾರಣೆ ಕಾಯ್ದೆಗಳು ಮತ್ತು ಕರ್ನಾಟಕ". AKSHARASURYA 05, № 02 (2024): 148 to 156. https://doi.org/10.5281/zenodo.14035442.

Full text
Abstract:
ಭಗತ್‌ಸಿಂಗ್ ಹೇಳಿರುವಂತೆ ರಾಷ್ಟ್ರೀಯತೆಯು ಹೇಗಿರಬೇಕೆಂದರೆ “ವಸಾಹತುಶಾಹಿಯೇ ಆಗಿರಲಿ, ಪ್ರಜಾಸತ್ತಾತ್ಮಕ ಮಾದರಿಯೇ ಆಗಿರಲಿ ಅದು ದೇಶದ ಸಂಪತ್ತಿನ ಲೂಟಿಯನ್ನು ಅಂತ್ಯಗೊಳಿಸುವಂತಿರಬೇಕು. ಕರ್ನಾಟಕದಲ್ಲಿ ಭೂಮಿ ಮತ್ತು ಕೃಷಿ ಕಾಯ್ದೆ-ಕಾನೂನುಗಳಿಗೆ ರೈತರಿಂದ ಪ್ರತಿರೋಧದ ಹೋರಾಟಗಳಿಲ್ಲದೆ ಅವುಗಳನ್ನು ಒಪ್ಪಿಕೊಂಡು ತಮ್ಮ ದಿನನಿತ್ಯದ ಕೃಷಿ ಚಟುವಟಿಕೆಯಲ್ಲಿ ನಿರತರಾಗಿರುತ್ತಾರೆ. ಇದಕ್ಕೆ ಕಾರಣ ಅವರುಗಳು ಬೆಳೆದಿರುವ ಬೆಳೆಯನ್ನು ಸೂಕ್ತ ಬೆಲೆಗೆ ಮಾರಾಟ ಮಾಡುವುದಾಗಿರುತ್ತದೆ. ಭೂ ಬಳಕೆಗೆ ಸಂಬಂಧಿತ ಭೂ ಸುಧಾರಣೆ ಕಾಯ್ದೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾಲಕಾಲಕ್ಕೆ ರೂಪಿಸಿ ಜಾರಿಗೆ ತಂದಿರುತ್ತವೆ. ಇದರಿಂದ ರೈತರಿಗೆ ಮತ್ತು ಕೃಷಿಯಲ್ಲಿ ನಿರತರಾದವರಿಗೆ ಆಗುತ್ತಿರುವ ಸಾಧಕ-ಬಾಧಕಗಳನ್ನು ಕೇವಲ ವರಮಾನ, ಬಂಡವಾಳ ಮತ್ತು ಆ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!