Academic literature on the topic 'ಶಿಕ್ಷಣ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಶಿಕ್ಷಣ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಶಿಕ್ಷಣ"

1

ಕಾಂತರಾಜ, ಯಾದವ್ ಸಿ. "ದಲಿತ ಆತ್ಮಕತೆಗಳಲ್ಲಿ ಬಾಲ್ಯ ಮತ್ತು ಶಾಲಾ ಶಿಕ್ಷಣದ ನಿರೂಪಣೆಗಳು". AKSHARASURYA 06, № 02 (2025): 84 to 91. https://doi.org/10.5281/zenodo.15124072.

Full text
Abstract:
ಮನುಷ್ಯನ ಬದುಕಿನಲ್ಲಿ ಬಾಲ್ಯದ ಅನುಭವವು ತುಂಬಾ ಮುಖ್ಯವಾದದ್ದು. ಬಾಲ್ಯದ ಬದುಕು ಎಲ್ಲರಿಗೂ ಒಂದೇ ರೀತಿಯದಾಗಿರುವುದಿಲ್ಲ. ಆ ವಯಸ್ಸಿನ ಶಿಕ್ಷಣವೂ ಕೂಡ ಬಾಲ್ಯದ ಅನುಭವವಗಳನ್ನು ದಟ್ಟವಾಗಿ ಆವರಿಸಿಕೊಂಡಿರುತ್ತದೆ. ಜಾತಿಯಾಧಾರಿತ ಸಾಮಾಜಿಕ ವ್ಯವಸ್ಥೆಯೂ ಕೂಡ ಈ ಬಾಲ್ಯದ ಮೇಲೆ ಪ್ರಭಾವವನ್ನು ಬೀರುತ್ತದೆ. ಮೇಲ್ಜಾತಿ, ಮಧ್ಯಮ ಜಾತಿಗಳು ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣದ ಕುರಿತಂತೆ ಎಚ್ಚರಿಕೆಯಿಂದಿದ್ದರೆ, ತಳ ಸಮುದಾಯಗಳು ಮತ್ತು ಶ್ರಮಿಕ ವರ್ಗ ಮೂಲಭೂತ ಸೌಕರ್ಯಗಳಿಗಾಗಿಯೇ ಹೋರಾಟ ನಡೆಸುತ್ತಿರುವುದನ್ನು ಕಾಣಬಹುದು. ಈ ಸಂಧರ್ಭದಲ್ಲಿ ಶಿಕ್ಷಣದ ಕುರಿತ ಮಾತು ಕನಸಿನ ಪಯಣವೇ ಸರಿ. ಹಸಿವು ಮತ್ತು ಅವಮಾನಗಳಾಚೆಗಿನ ಬದುಕನ್ನು ದಲಿತ ಆತ್ಮಕಥೆಗಳಲ್ಲಿ ಕಾಣಬಹುದು. ಶಾಲೆಯ ಕುರಿತಂತೆ, ಶಿಕ್ಷಕರ ಕುರಿತಂತೆ ದಲಿತ ಆತ್ಮಕತೆಗಳು ಚಿತ್ರಿಸುವ ಸೂಕ್ಷ್ಮ ಪ
APA, Harvard, Vancouver, ISO, and other styles
2

ರೇಣುತಾಕ್ಷಿ. "ಶಿಕ್ಷಣವೆಂದರೆ ಜೀವನಕ್ಕೆ ಸಿದ್ಧತೆಯಲ್ಲ, ಶಿಕ್ಷಣವೇ ಜೀವನ". AKSHARASURYA JOURNAL 06, № 05 (2025): 169 to 174. https://doi.org/10.5281/zenodo.15504563.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಅವರು ಹೇಳಿದಂತೆ, ಶಿಕ್ಷಣ ಜೀವನಕ್ಕೆ ಸಿದ್ಧತೆ ಮಾತ್ರವಲ್ಲ, ಅದು ಜೀವನವೇ ಆಗಿದೆ. ಶಿಕ್ಷಣವು ಕೇವಲ ಉದ್ಯೋಗ ಅಥವಾ ಜೀವನೋದ್ಯಮಕ್ಕೆ ಪೂರಕವಾಗಿರುವುದಷ್ಟೇ ಅಲ್ಲ, ಅದು ವ್ಯಕ್ತಿಯ ಬುದ್ಧಿ, ಚಿಂತನೆ, ವ್ಯಕ್ತಿತ್ವ ಮತ್ತು ಸಮಾಜದ ಪ್ರಗತಿಗೆ ಸಹಾಯಕವಾಗಬೇಕು. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಶಿಕ್ಷಣವು ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸುವ ಪ್ರಮುಖ ಸಾಧನವಾಗಿದೆ. ವಿದ್ಯಾಭ್ಯಾಸವು ವ್ಯಕ್ತಿಗೆ ಅರ್ಥಪೂರ್ಣ ಬದುಕನ್ನು ಕಟ್ಟಿಕೊಳ್ಳಲು, ಸ್ವತಂತ್ರವಾಗಿ ಚಿಂತಿಸಲು, ಹಾಗೂ ತಾನು ಎದುರಿಸುವ ಸವಾಲುಗಳಿಗೆ ಉತ್ತರಿಸಲು ಶಕ್ತಿಯನ್ನು ನೀಡುತ್ತದೆ. ಸಮೃದ್ಧ ಜೀವನಕ್ಕಾಗಿ ಕೇವಲ ಹಣಕಾಸಿನ ಪ್ರಗತಿಯನ್ನಷ್ಟೇ ಗಮನಿಸುವುದಕ್ಕಿಂತ, ಮಾನವೀಯತೆ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಕಾಪಾ
APA, Harvard, Vancouver, ISO, and other styles
3

ಲೋಕೇಶ, ಆರ್. "ಮೈಸೂರು ಅರಸರ ಕಾಲದ ಸಮ-ತತ್ತ್ವದ ಶಿಕ್ಷಣದ ವ್ಯವಸ್ಥೆ". AKSHARASURYA JOURNAL 03, № 04. SPECIAL ISSUE. (2024): 74 to 82. https://doi.org/10.5281/zenodo.10929729.

Full text
Abstract:
ನಮ್ಮ ನಾಡಿನ ಪ್ರಾಚಿನ ಪರಂಪರೆ ಹಾಗೂ ಸನಾತನವೆನಿಸಿದ ಭಾರತೀಯ ಜ್ಞಾನ ಸಂಪತ್ತು ಮತ್ತು ಚಿಂತನಶೀಲತೆ ರಾಷ್ಟ್ರೀಯ ಶಿಕ್ಷಣ ನೀತಿಯ ದಾರಿದೀಪವಾಗಿದೆ. ಜ್ಞಾನ, ವಿವೇಕ ಹಾಗೂ ಸತ್ಯ ಭಾರತೀಯ ದಾರ್ಶನಿಕ ಚಿಂತನೆಯ ಅತ್ಯುನ್ನತ ಸಾಧನೆಯ ಗುರಿಗಳಾಗಿದ್ದವು. ಆತ್ಮಸಾಕ್ಷಾತ್ಕಾರ ಮತ್ತು ಆತ್ಮವಿಮೋಚನೆ ಶಿಕ್ಷಣದ ಗುರಿಯಾಗಿತ್ತು. ಅತ್ಯುತ್ತಮ ಮಟ್ಟದ ಬಹುಶಿಸ್ತೀಯ ಅಧ್ಯಯನಗಳು ಜ್ಞಾನದ ಗಡಿಗಳನ್ನು ವಿಸ್ತರಿಸಿ ಎಲ್ಲೆಡೆಯಿಂದಲೂ ಜ್ಞಾನ ಸ್ವೀಕಾರ ಕಾರ್ಯ ನಡೆಯುತ್ತಲೇ ಇತ್ತು. ಇದು ಕನ್ನಡ ನಾಡಿಗೂ ಮಾದರಿಯಾಗಿ ಕನ್ನಡ ನಾಡು ಕೂಡ ಯಾವುದಕ್ಕೂ ಹಿಂದೆ ಬೀಳದೆ ತನ್ನದೇ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಿಕೊಳ್ಳುತ್ತಲೇ ಮಾದರಿ ರಾಜ್ಯವಾಗಿ ಚರಿತ್ರೆಯಲ್ಲಿ ಗುರುತಾಗತೊಡಗಿತು. ಭಾರತೀಯ ಭವ್ಯ ಪರಂಪರೆಯಲ್ಲಿ ಕನ್ನಡ ನಾಡಿನ ಹಿರಿಮೆ ದೇಸೀ ತನದಿಂದಲೇ ಹೆಸರಾದುದು. ಅದು ಬ
APA, Harvard, Vancouver, ISO, and other styles
4

ವಸಂತ, ಪೂರ್ಣಿಮ. "ಮೈಸೂರು ಸಂಸ್ಥಾನದಲ್ಲಿನ ರಾಜಾಶ್ರಯದ ಕ್ರೀಡೆಗಳು: ಒಂದು ನೋಟ". AKSHARASURYA JOURNAL 03, № 04. SPECIAL ISSUE. (2024): 181 to 187. https://doi.org/10.5281/zenodo.10930680.

Full text
Abstract:
ಹೆಸರೇ ಹೇಳುವಂತೆ ‘ಮೈ ಮನ ಸೂರೆಗೊಳ್ಳುವ’ ಮೈಸೂರು ಜಗದ್ವಿಖ್ಯಾತವಾಗಿರುವುದು ತನ್ನ ವಿಶಿಷ್ಟ ಸಾಂಸ್ಕೃತಿಕ ಕೊಡುಗೆ ಹಾಗೂ ಸಾಮಾಜಿಕ ಸುಧಾರಣೆಗಳಿಂದ. ಬ್ರಿಟಿಷ್ ಪ್ರಭುತ್ವದಡಿಯಲ್ಲೋ ಅಥವಾ ತನ್ನ ಆಧುನಿಕ ಸುಧಾರಣಿಗಳಿಂದಲೋ ಮೈಸೂರಿನ ಸರ್ವತೋಮುಖ ಅಭಿವೃದ್ಧಿಗೆ ನೆರವಾದ ಮೈಸೂರಿನ ಆಳರಸರು ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಢಿಸಿದ್ದಾರೆ. ರಾಜ ಪ್ರಭುತ್ವ ಕಾಲದಲ್ಲಿ ಯುದ್ದ ವಿದ್ಯೆ ಅಥವಾ ಸೈನಿಕ ಕಲೆಗಳೆನಿಸಿಕೊಂಡಿದ್ದ ಕುದುರೆ ಸವಾರಿ, ಕತ್ತಿವರಸೆ, ಕುಸ್ತಿ, ಬಿಲ್ಲುಗಾರಿಕೆ, ಭರ್ಜಿ ಎಸೆತ, ಪೋಲೋ, ಕವಾಯಿತು, ವ್ಯಾಯಾಮ ಮೊದಲಾದವು ಇಂದು ಕ್ರೀಡಾಕ್ಷೇತ್ರಕ್ಕೆ ಸೇರ್ಪಡೆಗೊಂಡು ದೈಹಿಕ ಹಾಗೂ ಬೌದ್ದಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಈ ನಿಟ್ಟಿನಲ್ಲಿ ಮೈಸೂರು ಸಂಸ್ಥಾನ ತೆಗೆದುಕೊಂಡ ನಿಲುವುಗಳು
APA, Harvard, Vancouver, ISO, and other styles
5

ಸುರೇಶ, ಡಾ ಎಂ ಬಿ. "ವಯಸ್ಕರ ಶಿಕ್ಷಣ ತಜ್ಞ, ಸಾಹಿತಿ ನ. ಭದ್ರಯ". International Journal of Kannada Research 9, № 4 (2023): 119–22. http://dx.doi.org/10.22271/24545813.2023.v9.i4b.909.

Full text
APA, Harvard, Vancouver, ISO, and other styles
6

ವಿನಯ, ಕುಮಾರ್, та ಗೌಡ ಆರ್. ನಾಗಪ್ಪ. "ಮಾತಿಲ್ಲದ ಸಮುದಾಯಕ್ಕೆ ಮಾತಾದ ಕವಿ: ಡಾ. ಸಿದ್ಧಲಿಂಗಯ್ಯ". AKSHARASURYA 03, № 05 (2024): 52–60. https://doi.org/10.5281/zenodo.10938039.

Full text
Abstract:
ಸಾಮಾಜಿಕ ಶ್ರೇಣೀಕರಣ ಭಾರತದ ಸಮಾಜದ ಬಹುಮುಖ್ಯವಾದ ಲಕ್ಷಣ. ಅಂದರೆ ಅದು ಜಾತಿಯ ಆಧಾರದ ಮೇಲೆ ನಿರ್ಧರಿತವಾಗುತ್ತದೆ. ಈ ಶ್ರೇಣೀಕರಣದ ವ್ಯವಸ್ಥೆಯು ಒಂದಿಷ್ಟು ವರ್ಗಗಳನ್ನು ಅಧೀನವಾಗಿಸಿಕೊಳ್ಳುವ ಮೇಲ್ವರ್ಗದ ಉತ್ಪನ್ನವಾಗಿದೆ. ಈ ವರ್ಗವು ಇಲ್ಲಿನ ಕೆಲವು ಸಮುದಾಯಗಳನ್ನು ಹೀನವೆಂದು ಗುರುತಿಸಿಕೊಂಡು ಶತಮಾನಗಳಿಂದ ಶೋಷಣೆಯನ್ನು ಮಾಡಿಕೊಂಡು ಬಂದಿತ್ತು. ಈ ಕೆಳಜಾತಿಗಳಿಗೆ ಯಾವುದೇ ಹಕ್ಕುಗಳು ಇಲ್ಲದೇ ಮೆಲ್ವರ್ಗದ ಜೀತಕ್ಕಷ್ಟೇ ಸೀಮಿತವಾಗಿಸಲಾಗಿತ್ತು. ಶಿಕ್ಷಣ, ಧಾರ್ಮಿಕತೆ, ಸಾಮಾಜಿಕ ಜೀವನ, ಸಮಾನತೆ ಮೊದಲಾದವುಗಳು ಇವರಿಗೆ ಪರಿಚಯವೇ ಇರಲಿಲ್ಲ. ಇವರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿ ಮಾಡಲಾಗಿತ್ತು. ಭಾರತಕ್ಕೆ ಬ್ರಿಟಿಷರು ಬಂದ ನಂತರ ಅವರು ಇಲ್ಲಿ ಎಲ್ಲರಿಗೂ ಶಿಕ್ಷಣ ನೀಡಿದ್ದರಿಂದಾಗಿ ದಲಿತರಲ್ಲಿ ಹೊಸ ಆಶಾಕಿರಣ ಮೂಡಿತು. ಮುಂದೆ ಅಂಬೇಡ್ಕರ್ ಅ
APA, Harvard, Vancouver, ISO, and other styles
7

., ಪೂರ್ಣಿಮಾ ವಿ. "ಮೈಸೂರು ಸಂಸ್ಥಾನದ ಒಡೆಯರ ಆಳ್ವಿಕೆಯ ಶಿಕ್ಷಣ ವ್ಯವಸ್ಥೆ–ಒಂದು ಪರಿವೀಕ್ಷಣೆ". International Journal of Kannada Research 4, № 1 (2018): 44–47. http://dx.doi.org/10.22271/24545813.2018.v4.i1a.994.

Full text
APA, Harvard, Vancouver, ISO, and other styles
8

., ಡಾ ನೀಲಕಂಠಸ್ವಾಮಿ. "ಮೌಲೀಕೃತ ಶಿಕ್ಷಣ ಕ್ಷೇತ್ರದ ನೆಡೆಗೆ ಮೈಸೂರು ರಾಜಸಂತತಿ ಕೊಡುಗೆಗಳ-ಒಂದು ಅವಲೋಕನ". International Journal of Kannada Research 2, № 3 (2016): 53–57. http://dx.doi.org/10.22271/24545813.2016.v2.i3a.1055.

Full text
APA, Harvard, Vancouver, ISO, and other styles
9

ಲೋಕೇಶ, ಆರ್., та ಕುಮಾರ್ ಎಸ್. ಪ್ರವೀಣ್. "ಮಾತೃ ಭಾಷಾ ಮಾಧ್ಯಮವೇ ಅರಿವಿನ ಮೂಲ ಬೇರು". AKSHARASURYA JOURNAL 05, № 06 (2025): 53 to 67. https://doi.org/10.5281/zenodo.14788727.

Full text
Abstract:
ಇತ್ತೀಚೆಗೆ ಬಹು ಚರ್ಚೆಯಾಗುತ್ತಿರುವ ವಿಷಯವೆಂದರೆ ಭಾಷೆ ಮತ್ತು ಮಾಧ್ಯಮ ಕುರಿತದ್ದು. ಭಾಷೆ ಬೌದ್ಧಿಕ ಸಾಧನೆಗೆ ಒಂದು ಅಡಿಗಲ್ಲು. ಹಾಗೆಂದ ಮಾತ್ರಕ್ಕೆ ಇಂತದ್ದೇ ಭಾಷೆ ಅದಕ್ಕೆ ಸಾಧನವೆಂದನ್ನು ಒಪ್ಪಲಾಗದು. ಜಾಗತಿಕ ಭಾಷೆ ಎಂದು ಗುರುತಾಗಿರುವ ಇಂಗ್ಲಿಷ್‌ ಭಾಷೆ ಹುಟ್ಟುವ ಮೊದಲೇ ಜಗತ್ತನ್ನು ಬಹು ಭಾಷೆಗಳು ಆಳಿವೆ. ಸಾಂಸ್ಕೃತಿಕ ರಾಯಭಾರಿಗಳಾಗಿಯೂ ಮೆರೆದಿವೆ. ನಾಗರೀಕತೆಯ ಕಟ್ಟುವಿಕೆಯಲ್ಲಿ ಭಾಷೆಯ ಮಹತ್ತು ದೊಡ್ಡದು. ಅದನ್ನು ಗ್ರೀಕ್‌, ಲ್ಯಾಟಿನ್‌, ಹೀಬ್ರೂ, ಸಂಸ್ಕೃತ ಮೊದಲಾದ ಭಾಷೆಗಳು ಮಂಚೂಣಿಯಲ್ಲಿನಿಂತು ನಡೆಸಿವೆ. ಹಾಗಾಗಿ ಭಾಷೆ ಒಂದು ಅರಿವಿನ ಸಾದನವೇ ಹೊರತು ಇಂತದ್ದೇ ಭಾಷೆ ಅರಿವಿಗೆ ಮೂಲಾಧಾರ ಎಂದು ಹೇರುವುದು ತಪ್ಪಾಗುತ್ತದೆ. ಮಾಧ್ಯಮ ಆ ನಿಟ್ಟಿನಲ್ಲಿ ಒಂದು ಉಪಕ್ರಮವಷ್ಟೇ. ಸಮಕಾಲೀನ ಜಾಗತಿಕ ಶ್ರೇಷ್ಠ ಭಾಷಾ ವಿ
APA, Harvard, Vancouver, ISO, and other styles
10

ಪಂಪಾಪತಿ, ವಿ. "ಲೈಂಗಿಕ ಜೀತದ ನಿರ್ಮೂಲನೆ ಮತ್ತು ಸಮಾಜದ ಪಾತ್ರ". International Journal of Advance Research in Multidisciplinary 2, № 2 (2024): 300–304. https://doi.org/10.5281/zenodo.13319437.

Full text
Abstract:
ಲೈಂಗಿಕ ಕಾರ್ಯಕರ್ತೆಯರನ್ನು ಇನ್ನು ಮುಂದೆ ಕಾನೂನಿನ ಅಡಿಯಲ್ಲಿ ಕಾನೂನುಬಾಹಿರವೆಂದು ಪರಿಗಣಿಸಲಾಗುವುದಿಲ್ಲ. ಪ್ರಶ್ನೆ ಉದ್ಭವಿಸುತ್ತದೆ: ಅವರು ಸಾಕಷ್ಟು ಆರ್ಥಿಕ ಬೆಂಬಲವನ್ನು ನೀಡದಿದ್ದರೆ, ನಮ್ಮ ಹಿರಿಯರ ಹೆಣ್ಣುಮಕ್ಕಳನ್ನು ಈ ವೃತ್ತಿಗೆ ಏಕೆ ಒತ್ತಾಯಿಸಬೇಕು? ನಾವು ಈ ಸಮಸ್ಯೆಯನ್ನು ಇಂದು ಅಲ್ಲ, ನಾಳೆ ಸಮರ್ಥವಾಗಿ ಪರಿಹರಿಸಬಹುದು. ನಮ್ಮ ಪ್ರಸ್ತುತ ಪರಿಸ್ಥಿತಿಯನ್ನು ನಾವು ಪ್ರತಿಬಿಂಬಿಸಿದರೆ, ನಾವು ಈ ಸಂಕಟದಲ್ಲಿ ಅನಿರ್ದಿಷ್ಟವಾಗಿ ಉಳಿಯಲು ಉದ್ದೇಶಿಸಿದ್ದೇವೆ ಎಂದು ನಾವು ನಿಜವಾಗಿಯೂ ನಂಬುತ್ತೇವೆಯೇ? ಅವಳು ಈ ವಿಚಾರಣೆಯನ್ನು ಮುಂದಿಟ್ಟಳು. ತೀವ್ರ ಬಡತನದಿಂದ ಪಾರಾಗುವ ಹತಾಶ ಪ್ರಯತ್ನದಲ್ಲಿ, ಆಕೆಯ ತಂದೆ 15 ನೇ ವಯಸ್ಸಿನಲ್ಲಿ ಲೈಂಗಿಕ ಕೆಲಸವನ್ನು ಆಶ್ರಯಿಸಿದರು. ಶಿಕ್ಷಣ ವೃತ್ತಿಪರ ಕೌಶಲ್ಯಗಳು ಅಥವಾ ಕಾರ್ಯಸಾಧ್ಯವಾದ ಉದ್ಯೋಗಾವಕಾಶ
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!