Academic literature on the topic 'ಶೋಷಣೆ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಶೋಷಣೆ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಶೋಷಣೆ"

1

ಮೀನಾಕುಮಾರಿ, ಎಂ. "ಟಿ. ವಿ ಮಾಧ್ಯಮದಲ್ಲಿ ಮಹಿಳೆಯರ ಸ್ಥಾನಮಾನ". AKSHARASURYA 04, № 02 (2024): 137 to 144. https://doi.org/10.5281/zenodo.11525979.

Full text
Abstract:
ಟಿ. ವಿ ಮಾಧ್ಯಮದಲ್ಲಿ ಮಹಿಳೆಯ ಸ್ಥಾನಮಾನಗಳ ಕುರಿತು ಅನೇಕ ಚರ್ಚೆಗಳು ನಡೆಯುತ್ತಿವೆ. ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳು ಜನಸಾಮಾನ್ಯರ ಮೇಲೆ ಅತಿ ಹೆಚ್ಚು ಪ್ರಭಾವವನ್ನು ಬೀರುತ್ತಿವೆ. ಸುದ್ದಿಯಾಗಲಿ, ಮನರಂಜನೆಯಾಗಲಿ ಇನ್ನೂ ಮತ್ತಿತರ ವಿಷಯಗಳಾಗಲಿ ದಿನದಿಂದ ದಿನಕ್ಕೆ ಭಿನ್ನತೆಯನ್ನು ಪಡೆದುಕೊಳ್ಳುತ್ತಿವೆ. ಈ ಬೆಳವಣಿಗೆಯಲ್ಲಿ ಮಹಿಳೆಯ ಪಾತ್ರಗಳೂ ಸಹ ಬದಲಾಗುತ್ತಿವೆ. ಮಾಧ್ಯಮಗಳು ಮಹಿಳೆಯನ್ನು ಹೆಚ್ಚು ಹೆಚ್ಚು ಕಡೆ ಪ್ರಬಲೆಯಾಗಿ, ಧೈರ್ಯದ ಮೂರ್ತಿಯಾಗಿ, ಸಧೃಡೆಯಾಗಿ ತೋರಿಸುವ ಪ್ರಯತ್ನಗಳು ನಡೆಯುತ್ತಿವೆ. ಹಾಗೆಯೇ ಅದಕ್ಕೆ ವೈರುಧ್ಯವೆಂಬಂತೆ ಖಳನಾಯಕಿಯಾಗಿ, ಧೂರ್ತೆಯಾಗಿ, ಅಬಲೆಯಾಗಿ ಬಿಂಬಿಸುತ್ತಲೂ ಇವೆ. ಉದ್ಯೋಗಸ್ಥ, ವಿಚಾರವಂತ ಮಹಿಳೆಯರನ್ನು ಗಮನದಲ್ಲಿರಿಸಿಕೊಂಡು ಮಾಧ್ಯಮಗಳು ತಮ್ಮ ಕಾರ್ಯಕ್ರಮಗಳನ್ನು ರೂಪಿಸುವುದು ತೀರಾ ಕಡಿಮೆ. ಹಾಗೆ
APA, Harvard, Vancouver, ISO, and other styles
2

ಪ್ರವೀಣ, ಗುರುಶಾಂತ. "ಗೀತಾ ನಾಗಭೂಷಣ ಅವರ ಸಣ್ಣ ಕಥೆಗಳಲ್ಲಿ ತಾಯ್ತನ". AKSHARASURYA JOURNAL 05, № 03 Special Issue (2024): 33 to 39. https://doi.org/10.5281/zenodo.14246413.

Full text
Abstract:
ಗೀತಾ ನಾಗಭೂಷಣ ಅವರು ಮುಖ್ಯವಾಗಿ ಸ್ತ್ರೀ ನೆಲೆಯಲ್ಲಿ ಕಥೆಗಳನ್ನು ಕಟ್ಟಿಕೊಟ್ಟಿದ್ದಾರೆ. ಅಸಾಹಯಕತೆ, ಶೋಷಣೆ, ತುಡಿತ, ಅವಮಾನ, ಸಮಸ್ಯೆಗಳನ್ನು ಎದುರಿಸುವ ಧೈರ್ಯ, ಸಾಧಿಸುವ ಛಲ, ಸಂಕಟ, ತಾಯ್ತನದ ಪ್ರೀತಿ ಹೀಗೆ ಅನೇಕ ಬಗೆಯ ಕಥೆಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ. ಅವರ ಮಹಿಳಾ ಪರ ಚಿಂತನೆಗಳು ಅವರ ಕಥೆಗಲ್ಲಿ ವ್ಯಕ್ತವಾಗುತ್ತದೆ.
APA, Harvard, Vancouver, ISO, and other styles
3

ಮಹದೇವಸ್ವಾಮಿ, ಎಂ., та ಪ್ರಭುಸ್ವಾಮಿ ಬಿ. "ಅಡುಗೂಲಜ್ಜಿ: ಸ್ತ್ರೀ ಸಂವೇದನೆಯ ನೆಲೆಯಲ್ಲಿ". AKSHARASURYA 04, № 02 (2024): 71 to 86. https://doi.org/10.5281/zenodo.11525845.

Full text
Abstract:
ನಮ್ಮ ಸಮಾಜವನ್ನು ಮೇಲು-ಕೀಳು, ಬಡವ-ಬಲ್ಲಿದ, ಸ್ತ್ರೀ-ಪುರುಷ ಎಂಬ ಅಸಮಾನತೆಗಳು ಹಿಂದಿನಿಂದಲೂ ಕಾಡುತ್ತಿವೆ. ಇವು ಕಾಲದಿಂದ ಕಾಲಕ್ಕೆ ಬದಲಾಗಿ ಬೇರೆ ಬೇರೆ ರೂಪ ತಾಳಿ ಮುಂದುವರಿಯುತ್ತಿವೆ. ಇವು ನಿರ್ಮೂಲನೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು. ಅನಾದಿ ಕಾಲದಿಂದಲೂ ನಡೆಯುತ್ತಿರುವ ಸ್ತ್ರೀ ಮೇಲಿನ ಶೋಷಣೆ, ದಬ್ಬಾಳಿಕೆಗಳು ನಿಲ್ಲಬೇಕು. ಸ್ತ್ರೀಯು ಪುರುಷನಷ್ಟೇ ಸಮರ್ಥಳು, ಅವಳನ್ನು ಅವಕಾಶ ವಂಚಿತಳನ್ನಾಗಿ ಮಾಡಬಾರದು. ಸ್ತ್ರೀ ಅಬಲೆಯಲ್ಲ ಸಬಲಳು ಎಂಬುದನ್ನು ಎಚ್. ಡುಂಡಿರಾಜ್ ಅವರು ತಮ್ಮದೇ ಹಾಸ್ಯ ಧಾಟಿಯ ಮೂಲಕ ಅಡುಗೂಲಜ್ಜಿ ನಾಟಕದಲ್ಲಿ ಚಿತ್ರಿಸಿದ್ದಾರೆ. 
APA, Harvard, Vancouver, ISO, and other styles
4

ವಾಣಿ, ಬಿ. ಎನ್. "ನವೋದಯ ಮಹಿಳಾ ಕಥೆಗಳಲ್ಲಿ ಸ್ತ್ರೀನಿಷ್ಟತೆ". AKSHARASURYA JOURNAL 05, № 03 Special Issue (2024): 61 to 67. https://doi.org/10.5281/zenodo.14246534.

Full text
Abstract:
ನವೋದಯ ಕಾಲಘಟ್ಟದ ಪ್ರಮುಖ ಲೇಖಕಿಯರಾದ ಕೊಡಗಿನ ಗೌರಮ್ಮ, ಕಲ್ಯಾಣಮ್ಮ, ಸರಸ್ವತಿ ಬಾಯಿ ರಾಜವಾಡೆ(ಗಿರಿಬಾಲೆ), ಶ್ಯಾಮಲಾ ಬೆಳಗಾವಂಕರ ಮೊದಲಾದ ಲೇಖಕಿಯರ ಕತೆಗಳಲ್ಲಿ ವ್ಯಕ್ತವಾಗಿರುವ ಸ್ತ್ರೀಪರ ನಿಲುವುಗಳನ್ನು ಕುರಿತಿದೆ. ಗೌರಮ್ಮ ಅವರ ಪುರ್ನವಿವಾಹ ಕತೆಯ ನಾಯಕಿ ರಾಜಿಯ ಮನಸ್ಸಿನಲ್ಲಿರು ಪುರುಷ ನಡವಳಿಕೆಯ ಬಗೆಗಿನ ಅಸಹನೆ, ʼವಾಣಿಯ ಸಮಸ್ಯೆʼ ಕತೆಯಲ್ಲಿ ಇಂದುವಿಯ ನೈತಿಕ ಚೌಕಟ್ಟು, ಹೋಗಿಯೇ ಬಿಟ್ಟಿದ್ದ ಕತೆಯಲ್ಲಿನ ಅಂರ್ತಧರ್ಮೀಯ ಪ್ರೇಮದ ಕರಾಳತೆ, ಗಿರಿಬಾಲೆ ಅವರ ʼಅವಳ ಉದ್ದಾರʼ ಕತೆಯಲ್ಲಿ ಹೆಣ್ಣಿನ ಕೌಟುಂಬಿಕ ಹಾಗೂ ಸಾಮಾಜಿಕ ಶೋಷಣೆ ಪರಿ, ಕಲ್ಯಾಣಮ್ಮ ಅವರ ʼನನ್ನ ಧನವ ನನಗೆ ತಾʼ ಕತೆಯಲ್ಲಿನ ಮಾತೃ ವಾತ್ಸಲ್ಯ, ʼಒಲ್ಲದ ಹೆಂಡತಿʼ ಕತೆಯಲ್ಲಿ ಮಕ್ಕಳ್ಳನ್ನು ಬೆಳೆಸುವಲ್ಲಿ ತಾಯಿಯ ಹೊಣೆ ಎಷ್ಟು ಮುಖ್ಯವಾದದ್ದು, ಶ್ಯಾಮಲಾ ಅವರ ʼಕಂತಿಯ ದೇಶಾಂತ
APA, Harvard, Vancouver, ISO, and other styles
5

ರಾಘವೇಂದ್ರ, ಬಿ. ಎ. ದ್ರಾಕ್ಷಿ, та ಹೆಚ್‌. ವಿಶ್ವಮಾನವ ವಿಜಯಕುಮಾರ. "ಚೆನ್ನಣ್ಣ ವಾಲೀಕಾರ ಅವರ ಕಥೆಗಳಲ್ಲಿ ಪ್ರತಿರೋಧದ ನೆಲೆ". AKSHARASURYA 04, № 02 (2024): 98 to 112. https://doi.org/10.5281/zenodo.11525890.

Full text
Abstract:
ಕಥೆ ಹೇಳುವುದು ಮತ್ತು ಕೇಳುವುದು ಮನುಷ್ಯನ ಆಸಕ್ತಿ ಮತ್ತು ಹವ್ಯಾಸಿ ಎರಡು ಹೌದು. ಕೆಲವು ವರ್ಷಗಳ ಹಿಂದೆ ದೂರದರ್ಶದನಂತಹ ಮಾಧ್ಯಮಗಳು ಬರುವುದಕ್ಕೆ ಮುಂಚೆ ಭಾರತದಂತಹ, ಕರ್ನಾಟಕದಂತಹ ಹಳ್ಳಿಗಳಲ್ಲಿ ಹಿರಿಯರು ಹೇಳುವ ಕತೆಗಳೇ ಮನರಂಜನೆಯ ತಾಣಗಳು ಆಗಿದ್ದವು. ನನಗೆ ನೆನಪಿರುವ ಹಾಗೆ ಚಿಕ್ಕವನಿರುವಾಗ ನಮ್ಮ ಅಜ್ಜಿಯೂ ಹಲವೂ ಕಥೆಗಳನ್ನು ಹೇಳಿ ಕಥೆ ಎಂದರೆ ಏನು ಎಂಬುದನ್ನು ಪರಿಚಯಿಸಿದ್ದಳು. ಅಷ್ಟೇ ಅಲ್ಲದೆ ಅವರು ಹೇಳುವ ಕಥೆಗಳಲ್ಲಿ ಜೀವನದ ಬದುಕಿನ ಅನುಭವದ ಸತ್ಯಾಸತ್ಯಗಳನ್ನು ಒಳಗೊಂಡಿರುವಂತಹ ಮೌಲ್ಯಯುತವಾದ, ನೀತಿಯುತವಾದ ಸಂದೇಶಗಳನ್ನು ಸಾರುವ ಕಥೆಗಳಾಗಿದ್ದವು. ಇಂತಹ ಕಥೆಗಳನ್ನು ಹಿರಿಯರಿಂದ ಕೇಳಿ ಆಧುನಿಕ ಕಥಾ ಸಾಹಿತ್ಯದಲ್ಲಿ ಹಲವಾರು ಕಥೆಗಳನ್ನು ಬರೆದ ಕಥೆಗಾರರು ಕನ್ನಡ ಸಾಹಿತ್ಯದಲ್ಲಿ ಕಂಡು ಬರುತ್ತಾರೆ. ಅವರಲ್ಲಿ ಚೆನ್ನಣ್ಣ ವಾಲೀಕಾರರು
APA, Harvard, Vancouver, ISO, and other styles
6

ನಾಗೇಂದ್ರಪ್ಪ, ಶಿವಶರಣಪ್ಪ. "ಕನ್ನಡ ಕಾವ್ಯಕ್ಕೆ ಬಂಜಗೆರೆ ಜಯಪ್ರಕಾಶರವರ ಕೊಡುಗೆ". AKSHARASURYA JOURNAL 05, № 04 (2024): 108 to 114. https://doi.org/10.5281/zenodo.14289922.

Full text
Abstract:
ಬಂಜಗೆರೆ ಜಯಪ್ರಕಾಶರವರು ಕರ್ನಾಟಕದ ಪ್ರಮುಖ ಕವಿಗಳಲ್ಲಿ ಒಬ್ಬರು. ಅವರೇ ಹೇಳಿದಾಗೆ ಬಿ.ಎ. ತರಗತಿಯಿಂದಲೇ ಕಾವ್ಯ ಕ್ವೇತ್ರದಲ್ಲಿ ಕಾವ್ಯಾಸಕ್ತಿ ಬೆಳೆಸಿಕೊಂಡವರು. ತಾವು ಕವಿತೆ ಬರೆಯುತ್ತ ಇನ್ನೊಬ್ಬರನ್ನು ಬರೆಯುವುದಕ್ಕೆ ಪ್ರೇರಣೆ ನೀಡಿದ ಕವಿ. ಕನ್ನಡ ಸಾಹಿತ್ಯದ ಸಾರಸ್ವತ ಲೋಕದಲ್ಲಿ ಅನೇಕ ಕವಿಗಳು ಆಯಾ ಕಾಲಘಟ್ಟದಲ್ಲಿ ಕಾವ್ಯಗಳ ಮೂಲಕ ಹೆಸರುವಾಸಿಯಾಗಿದ್ದರೆ. ಎಪ್ಪತ್ತರ ದಶಕದ ಕಾಲಘಟ್ಟದ ವಸ್ತುವಿನ ನಿರ್ಮಾಣದಲ್ಲಿ ಸ್ವತಂತ್ರವಾದ ಚಿಂತನೆಗಳು ವಾಸ್ತವ ನೆಲೆಯಲ್ಲಿ ಜೀವಧ್ವನಿಯಾಗಿ ಮಿಡಿದಿರುವುದು ಕಾಣುತ್ತೇವೆ. ಈ ಮಿಡಿಯುವಿಕೆಯಲ್ಲಿ ಸಾಮಾಜಿಕ ನ್ಯಾಯದ ಭಾವನೆಗಳನ್ನು ಹೊರಹಾಕಲು ಪರಿಪಕ್ವತೆಯ ಕಾಲವೆಂದು ಗಮನಿಸುವ ಅಗತ್ಯತೆಯಿದೆ. ಒಬ್ಬ ಕವಿ ಅಥವಾ ಲೇಖಕ ತನ್ನ ಬದುಕಿನ ಮೈಲುಗಲ್ಲುಗಳನ್ನು ದಾಟಬೇಕಾದರೆ ಆತನಿಗೆ ತಾನು ತಲುಪಬೇಕಾದ ಮಾರ್ಗದ ಕಡೆ
APA, Harvard, Vancouver, ISO, and other styles
7

ಶ್ರೀಧರ್, ಆರ್. "ಸಿದ್ಧಲಿಂಗಯ್ಯನವರ ಕಾವ್ಯ: ಸಾಮಾಜಿಕ ಕ್ರೋಧದ ನೆಲೆಯಿಂದ ಆಧ್ಯಾತ್ಮಿಕ ಅನ್ವೇಷಣೆಯ ಕಡೆಗೆ". AKSHARASURYA JOURNAL 05, № 06 (2025): 01 to 07. https://doi.org/10.5281/zenodo.14788682.

Full text
Abstract:
ಕವಿ ಸಿದ್ಧಲಿಂಗಯ್ಯನವರ ಮೊದಲ ʼಹೊಲೆಮಾದಿಗರ ಹಾಡುʼ ಕವನ ಸಂಕಲನದಿಂದ ಅವರ ಕಡೆಯ ʼಬೋಧಿವೃಕ್ಷದ ಕೆಳಗೆʼ ಸಮಗ್ರ ಕಾವ್ಯದ ಶೀರ್ಷಿಕೆಗಳನ್ನು ರೂಪಕದಂತೆ ಪರಿಭಾವಿಸುವುದಾದರೆ, ಸಮಾಜದಲ್ಲಿನ ಶೋಷಣೆ, ತಾರತಮ್ಯ, ಅಸಮಾನತೆಯಿಂದ ಕನಲಿ ಸಂಘರ್ಷದ ಪ್ರತಿಕ್ರಿಯೆ ಹಾಗೂ ಕೀಳರಿಮೆಯಿಂದ ನರಳುತ್ತಿದ್ದ ವಿಸರ್ಜಿತ ಲೋಕದಿಂದ ಹುಟ್ಟಿದ ಬಂಡಾಯದಂತೆ ಸ್ಫೋಟಿಸಿದ ಅವರ ಕವಿತೆಗಳು ಸಮ ಸಮಾಜದ ಹಂಬಲವಾದ ಸಾಮರಸ್ಯದ ಕಡೆಗೆ ಸಾಗಿರುವ ಸೃಜನಶೀಲ ಪಯಣದ ವಿಕಾಸ ಎಂದು ವ್ಯಾಖ್ಯಾನಿಸಬಹುದು. ಇಲ್ಲಿ ಆತ್ಯಂತಿಕ ತೀವ್ರತೆಯಿಂದ ಹುಟ್ಟಿದ ಬಂಡಾಯ ಸಮುದಾಯದಲ್ಲಿ ಸ್ವಾಭಿಮಾನ ಹಾಗೂ ಮಾನವ ಘನತೆಯನ್ನು ಮೂಡಿಸುವ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಸಮಷ್ಟಿ ಬದುಕನ್ನು ಕುರಿತ ಗಾಢ ವಿಷಾದ ಈ ಅನ್ಯಾಯದ ವ್ಯವಸ್ಥೆ ಬದಲಾಗಬೇಕೆಂಬ ಹಂಬಲ ಇಲ್ಲಿನ ಕವಿತೆಗಳು ಪ್ರತಿಪಾದಿಸುವ ನಿಲುವು.ಸ
APA, Harvard, Vancouver, ISO, and other styles
8

ಹೇಮಲತ, ಹೆಚ್. ಆರ್. "ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಮಹಿಳಾ ಸಾಮಾಜಿಕ ನ್ಯಾಯತತ್ವ: ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 157 to 169. https://doi.org/10.5281/zenodo.10929989.

Full text
Abstract:
ಹಿಂದೂ ಧರ್ಮದಲ್ಲಿ ಶೂದ್ರ ಮತ್ತು ದಲಿತರ ಶೋಷಣೆ ಆದಷ್ಟೇ ಮಹಿಳೆಯರ ಶೋಷಣೆಯೂ ಆಗಿದೆ. ಹಿಂದೂ ಸಮಾಜದಲ್ಲಿ ಮಹಿಳೆಯು ಅತಿ ಕೀಳು ಮಟ್ಟದ ಸ್ಥಾನವನ್ನುಹೊಂದಿದ್ದಾಳೆ. ಜೀವನದ ಯಾವುದೇ ಕ್ಷೇತ್ರದಲ್ಲೂ ಮಹಿಳೆ ಪ್ರಗತಿ ಹೊಂದಬಾರದೆಂಬ ನಿರ್ಬಂಧನೆಗಳನ್ನು ಹೇರಲಾಗಿತ್ತು. ಮಹಿಳೆಯು ಕೇವಲ ಪುರುಷನ ಆಸೆ ಆಕಾಂಕ್ಷೆಗಳನ್ನು ತೀರಿಸುವ ಒಂದು ಸುಂದರವಾದ ವಸ್ತು ಮತ್ತು ಮಕ್ಕಳನ್ನು ಹೆರುವ ಯಂತ್ರವೆಂದು ಪರಿಗಣಿಸಲಾಗಿತ್ತು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಕೇವಲ ಗುಲಾಮಳಂತೆ ಮನೆಗೆಲಸ ಮಾಡಿ ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಅವಳ ಆದ್ಯ ಕರ್ತವ್ಯವೆಂದು ಭಾವಿಸಲಾಗಿತ್ತು. ಯಾವುದೇ ಕಾರಣಕ್ಕೂ ಮಹಿಳೆ ಹೊರಗಿನ ಸಮಾಜದಲ್ಲಿ ಇತರರಂತೆ ಧೈರ್ಯ ಮತ್ತು ಗೌರವದಿಂದ ಭಾಗವಹಿಸುವಂತಿರಲಿಲ್ಲ. ಹಾಗೇನಾದರೂ ಮಾಡಿದಿದ್ದರೆ ಅವಳು ಇಡೀ ಪುರುಷ ವರ್ಗ ಮತ್ತು
APA, Harvard, Vancouver, ISO, and other styles
9

ನಸ್ರೀನ್, ಬಾನು. "ಕನ್ನಡ ಅನುವಾದಿತ ಮಹಿಳಾ ಆತ್ಮಕಥೆಗಳು: ವಿವಿಧ ಆಯಾಮಗಳು". AKSHARASURYA 05, № 01 (2024): 43 to 49. https://doi.org/10.5281/zenodo.13870664.

Full text
Abstract:
ಕನ್ನಡ ಮಹಿಳಾ ಸಾಹಿತ್ಯ ಚರಿತ್ರೆಯ ಪುಟಗಳನ್ನು ತಿರುವಿ ಹಾಕಿದರೆ ಆತ್ಮಕಥೆಗಳನ್ನು ಕಟ್ಟಿಕೊಟ್ಟವರು ಬಹಳ ವಿರಳ. ಒಬ್ಬ ಮಹಿಳೆ ತನಗಿರುವ ಮಿತಿಗಳನ್ನು ಉಲ್ಲಂಘಿಸಿ ಸ್ಥಾಪಿತ ವ್ಯವಸ್ಥೆಯೊಂದು ಒಡ್ಡುವ ಸವಾಲುಗಳಿಗೆ ಎದುರಾಗುತ್ತಲೆ ತನ್ನ ಆತ್ಮವೃತ್ತಾಂತವನ್ನು ಸಾರ್ವಜನಿಕ ನೋಟಕ್ಕೆ ತೆರೆದಿಡುವ ದಿಟ್ಟತನಕ್ಕೆ ಬಹಳ ಸಮಯವೇ ಬೇಕಾಯಿತು. ಹೀಗೆ ಆರಂಭವಾದ ಮಹಿಳಾ ಆತ್ಮಕಥನಗಳೂ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೆ ಆದ ಛಾಪನ್ನು ಮೂಡಿಸುತ್ತಿವೆ.  ಆತ್ಮಕಥೆ ಎಂದರೆ ತಮ್ಮ ಆತ್ಮ ವೃತ್ತಾಂತವನ್ನು ತಾವೆ ದಾಖಲಿಸುವ ಪ್ರಕ್ರಿಯೆ, ಮಹಿಳಾ ಆತ್ಮಕಥೆಗಳಲ್ಲಿ ಕೆಲವೊಮ್ಮೆ ತಮ್ಮ ಆತ್ಮ ವೃತ್ತಾಂತವನ್ನು ಸ್ವ್ವಗತದ ಮಾದರಿಯಲ್ಲಿ ಬರೆದಿಟ್ಟುಕೊಳ್ಳಬೇಕಾದ ಅನಿವಾರ್ಯತೆ ಉಂಟಾಗುತ್ತದೆ. ಭಾರತದಂತಹ ಸಂಪ್ರದಾಯಿಕ ಸಮಾಜ ಮಹಿಳೆಗೆ ಕೆಲವು ಚೌಕಟ್ಟುಗಳನ್ನು ನಿರ
APA, Harvard, Vancouver, ISO, and other styles
10

ಚಂದ್ರಕಲಾ, ಹೆಚ್. ಆರ್. "ಹಿಜ್ರಾ ಸಮುದಾಯದ ರೇವತಿ ಆತ್ಮಕಥೆಯ ನೆರಳುಗಳ ಜಾಡು". AKSHARASURYA JOURNAL 03, № 04. SPECIAL ISSUE. (2024): 148 to 156. https://doi.org/10.5281/zenodo.10929908.

Full text
Abstract:
ಕನ್ನಡದಲ್ಲಿ ಈಗೀಗ ಅನುವಾದಿತ ಆತ್ಮಕಥನಗಳ ಸಂಖ್ಯೆ ಹೆಚ್ಚುತ್ತಿವೆ. ಕನ್ನಡದ ಆತ್ಮಕಥನಗಳ ಮಾದರಿಗೆ ಇದೊಂದು ವಿಶಿಷ್ಟ ಸೇರ್ಪಡೆ ಏಕೆಂದರೆ ಬಹುಪಾಲು ಆತ್ಮಕಥನಗಳಿಗೆ ಆತ್ಮವಿರದೆ, ಆತ್ಮವಂಚನೆಯಿಂದ ಕೂಡಿರುತ್ತವೆ. ರೇವತಿಯ ಆತ್ಮಕಥೆ ‘ಬದುಕು ಬಯಲು’ ಕೃತಿಯಲ್ಲಿ ಬಾಲ್ಯದ ಅನುಭವಗಳ ಗಟ್ಟಿತನ ಮತ್ತು ಪ್ರಾಮಾಣಿಕತೆ ಬೆಳೆಯುತ್ತಾ ಪಕ್ವವಾಗುತ್ತಾ ಸಾಗಿ ಈ ಲೋಕವನ್ನು ನ್ಯಾಯದ ಕಟಕಟೆಯಲ್ಲಿ ನಿಲ್ಲಿಸಿ ರೇವತಿಯ ಆತ್ಮಘನತೆಯನ್ನು ಹೆಚ್ಚಿಸುತ್ತದೆ. ಪರಮಾತ್ಮನನ್ನು ದರ್ಶಿಸುತ್ತದೆ. ದೇಹದ ಅಂಗಾಂಗಗಳ ಮೂಲಕ ಗಂಡು, ಹೆಣ್ಣು ಎಂದು ಗುರುತಿಸಲಾಗುತ್ತದೆ. ಬದುಕು ಗಂಡು-ಹೆಣ್ಣೆಂಬ ದ್ವಿಲಿಂಗದ ಸುತ್ತವೇ ಹೆಣೆದುಕೊಂಡಿದೆ. ಆದರೆ ಗಂಡಿನೊಳಗಿರುವ ಹೆಣ್ಣಿನ ಭಾವನೆ, ನಡವಳಿಕೆಯನ್ನು ಗುರುತಿಸುವುದು ಹೇಗೆಂಬ ಪ್ರಶ್ನೆಗೆ ಈ ಕೃತಿ ಉತ್ತರದಾಯಿಯಾಗಿದೆ.
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!