Academic literature on the topic 'ಶರಣರು'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಶರಣರು.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಶರಣರು"

1

ಸಜ್ಜನಶೆಟ್ಟರ, ಸಿದ್ಧಲಿಂಗೇಶ ಉ. "ಶ್ರೀ.ಮೈಲಾರ ಬಸವಲಿಂಗ ಶರಣರು". International Journal of Kannada Research 5, № 1 (2019): 114–19. http://dx.doi.org/10.22271/24545813.2019.v5.i1b.1030.

Full text
APA, Harvard, Vancouver, ISO, and other styles
2

ಎನ್., ಎಸ್. ಸತೀಶ್. "ಅಲ್ಲಮನ ವಚನದ ವಿವೇಚನೆ". AKSHARASURYA JOURNAL 05, № 04 (2024): 41 to 46. https://doi.org/10.5281/zenodo.14289593.

Full text
Abstract:
ಅಲ್ಲಮ ಈ ವಚನದಲ್ಲಿ ಮುಸುರೆ ಹಾಗು ನೊಣವನ್ನು ಉಪಮೆ ನೀಡುವುದರ ಮೂಲಕ ವಿಷಯಾಸೆಗಳನ್ನು ಮುಸುರೆಯೆಂದು ಸಾಮಾನ್ಯ ಮನುಷ್ಯನ ಮನಸ್ಸನ್ನು ನೊಣವೆಂದು ಹೇಳಿದ್ದಾನೆ. ಮುಸುರೆ ಅಲ್ಪಾವಧಿಯದ್ದಾಗಿದ್ದು ಸ್ವಲ್ಪ ಸಮಯದ ಅನಂತರ ಕೊಳೆತು ನಾರುತ್ತದೆ ಅಂತೆಯೇ ವಿಷಯಾಸಕ್ತಿಗಳು ಆ ಕ್ಷಣಕ್ಕೆ ಸಂತಸವನ್ನು ತಂದು ಕೊಟ್ಟರೂ ದೀರ್ಘಾವಧಿಯಲ್ಲಿ ತನ್ನ ಮನಸ್ಸಿನ ಶಾಂತಿಯನ್ನು ಕಳೆದುಕೊಳ್ಳುತ್ತಾ, ಚಿತ್ತ ವಿಕೃತಿಗೆ ಒಳಗಾಗುವುದಲ್ಲದೆ ಅವನು ತನ್ನ ವ್ಯಕ್ತಿತ್ವ ನಾರುವಂತೆ ಮಾಡಿಕೊಳ್ಳುತ್ತಾನೆ. ಇನ್ನು ಮತ್ತೊಂದು ಆಯಾಮವನ್ನು ನೋಡುವುದಾದರೆ ಮುಸುರೆಯ ಮಡಕೆ ಮನುಷ್ಯನ ಲೋಭತನದ ಕ್ರೋಢೀಕರಣ ಇದು ಆರೋಗ್ಯಕರ ಸಮಾಜಕ್ಕೆ ಮಾರಕವಾಗುತ್ತದೆ. ನೊಣ ಈ ಕ್ರೋಢೀಕರಣವನ್ನು ಹರಡುವ ಸಾಂಕ್ರಾಮಿಕ ರೋಗದ ಮನೋಭಾವದಂತೆ ಕಾಣುತ್ತದೆ.  ನೊಣದ ಸ್ವಭಾವದಲ್ಲಿನ ಚಂಚಲತೆ, ಪಶುವಿನಲ್ಲಿ
APA, Harvard, Vancouver, ISO, and other styles
3

ಸಿ., ನಾಗಭೂಷಣ. "ಗುಮ್ಮಳಾಪುರದ ಸಿದ್ಧಲಿಂಗ ಯತಿಗಳ ಶೂನ್ಯ ಸಂಪಾದನೆ: ಕೆಲವು ಟಿಪ್ಪಣಿಗಳು". AKSHARASURYA 06, № 02 (2025): 01 to 19. https://doi.org/10.5281/zenodo.15123743.

Full text
Abstract:
ಅಭಿನವ ಅಲ್ಲಮರೆಂದು ಖ್ಯಾತರಾದ ತೋಂಟದ ಸಿದ್ಧಲಿಂಗಯತಿಗಳು, ತಮ್ಮ ಶಿಷ್ಯ-ಪ್ರಶಿಷ್ಯ ಪರಂಪರೆಯ ಮೂಲಕ, ಗ್ರಂಥಸಂಪಾದನೆಯ ವಿಧಿವಿಧಾನಗಳನ್ನು ಅನ್ವಯಿಸಿ ವಚನಗಳನ್ನು ಸಂಕಲಿಸುವ ವ್ಯಾಖ್ಯಾನಿಸುವಂತಹ ಸಾಹಿತ್ಯಕ ಚಟುವಟಿಕೆಗಳನ್ನು ಕೈಗೊಂಡಿರುವುದು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿಯೇ ವಿಶಿಷ್ಟವಾದುದಾಗಿದೆ. ವಚನ ರಚನೆ ಹಾಗೂ ವಚನ ರಕ್ಷಣೆ, ವ್ಯಾಖ್ಯಾನ ಎರಡರಲ್ಲಿಯೂ ಸ್ಥಾನ ಪಡೆದಿದ್ದಾರೆ. ವಚನಗಳನ್ನು ಸಂಕಲಿಸುವ, ವ್ಯಾಖ್ಯಾನಿಸುವಂತಹ ಸಾಹಿತ್ಯಕ ಚಟುವಟಿಕೆಗಳನ್ನು ತಮ್ಮ ಶಿಷ್ಯ ಪ್ರಶಿಷ್ಯ ಪರಂಪರೆಯ ಮೂಲಕ ಅನುಷ್ಠಾನಗೊಳಿಸಿದರು. “ಕಲ್ಯಾಣ ಕ್ರಾಂತಿಯ ವಿಪ್ಲವದ ನಂತರ ಅಳಿದುಳಿದ ವಚನ ಸಾಹಿತ್ಯವನ್ನು ಸಂರಕ್ಷಿಸುವ ಶೋಧಿಸುವ, ಸಂಕಲಿಸುವ, ವ್ಯಾಖ್ಯಾನಿಸುವ ಮೂಲಕ ಕಾಪಾಡಿಕೊಂಡು ಬರಲು 15 ಮತ್ತು 16 ನೇ ಶತಮಾನದ ಸಂಕಲನಕಾರರು ಕಾರಣರಾಗಿದ್ದಾರೆ.
APA, Harvard, Vancouver, ISO, and other styles
4

ಪ್ರಕಾಶ. "ವಚನಕಾರ್ತಿಯರಲ್ಲಿ ಬಂಡಾಯದ ನೆಲೆಗಳು". AKSHARASURYA JOURNAL 06, № 04 (2025): 56 to 63. https://doi.org/10.5281/zenodo.15490899.

Full text
Abstract:
೧೨ನೇ ಶತಮಾನದ ವಚನಚಳವಳಿಯೇ ಚಾರಿತ್ರಿಕವಾಗಿ ಬಹುದೊಡ್ಡ ಪ್ರಮಾಣದ ಬಂಡಾಯಕ್ಕೆ ನೂತನ ಅಯಾಸವನ್ನು ನೀಡಿತು. ಸುಮಾರು ಮೂವತ್ತೆರಡು ಜನ ಶರಣೆಯರು ವಚನಗಳನ್ನು ರಚಿಸಿ ಶ್ರೇಷ್ಠ ಚಿಂತಕಿಯರಾದರು ಅವರು ಸಮಾಜದ ಡಾಂಭಿಕತೆಯ ವಿರುದ್ಧ ಪ್ರತಿಭಿಟಿಸಿದ ರೀತಿ ಅಗಮ್ಯವಾದುದು. ಲಿಂಗಭೇದ ನಿರಾಕರಣೆ, ಮನೋಪ್ರವೃತ್ತಿಗಳ ವಿರುದ್ಧ ಪ್ರತಿಭಟನೆ ಮಾಡಿರುವುದು ಅವರ ಜ್ಞಾನ, ಆತ್ಮಸ್ಥೈರ್ಯ ಹಾಗೂ ಅವರ ಒಳಗಿನ ಬಂಡಾಯ ಗುಣಕ್ಕೆ ಸಾಕ್ಷಿಯಾಗಿದೆ.ಪುರುಷ ಪ್ರಧಾನ ಸಮಾಜವು ತನ್ನ ಹಿತಾಶಕ್ತಿಯನ್ನು ಕಾಯ್ದುಕೊಂಡು ಮಹಿಳೆಯನ್ನು ಕತ್ತಲೆಯ ಕೂಪಕ್ಕೆ ತಳ್ಳಿತ್ತು ೧೨ನೇಯ ಶತಮಾನದ ಬಸವಾದಿ ಶರಣರು ಮಹಿಳೆಯರ ಬದುಕಿನಲ್ಲಿದ್ದ ಕತ್ತಲೆಯನ್ನು ಸರಿಸಿ ಬೆಳಕಿನ ಮಾರ್ಗವನ್ನು ದರ್ಶಿಸಿದರು ಮನುಷ್ಯನ ಸಣ್ಣತನವನ್ನು ಶಮನಗೊಳಿಸಿ ಸಮಾನತೆಯ ತಳಹದಿಯ ಮೇಲೆ ಮಾನವೀಯವಾದ ಸಮಸಂಸ್ಕೃತಿಯ ಸಮಾಜ
APA, Harvard, Vancouver, ISO, and other styles
5

ಸಂತೋಷ್‌, ಕುಮಾರ್‌ ಆರ್‌.ಎಂ. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 78 to 89. https://doi.org/10.5281/zenodo.15490942.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅಮೂಲ್ಯ ಸಂಪತ್ತಾಗಿದೆ. ಇದು 12ನೇ ಶತಮಾನದಲ್ಲಿ ಜನಿಸಿದ ವಿಶಿಷ್ಟ ಸಾಹಿತ್ಯ ಪ್ರಕಾರವಾಗಿದ್ದು, ಬಸವಾದಿ ಶರಣರು ಇದನ್ನು ಜನಸಾಮಾನ್ಯರಿಗೆ ತಲುಪುವಂತೆ ಮಾಡಿದರು. ವಚನ ಸಾಹಿತ್ಯವು ಧಾರ್ಮಿಕ, ಸಾಮಾಜಿಕ ಮತ್ತು ದಾರ್ಶನಿಕ ಚಿಂತನೆಗಳನ್ನು ಒಳಗೊಂಡಿದೆ ಮತ್ತು ಭಕ್ತಿ ಚಳವಳಿಯ ಪ್ರಮುಖ ಭಾಗವಾಗವೂ ಆಗಿದೆ. ವಚನ ಸಾಹಿತ್ಯವು ʼಸಮಾನತೆʼ, ʼಶ್ರಮʼ-ʼಕಾಯಕʼ ಮತ್ತು ʼಭಕ್ತಿʼಯ ಮಹತ್ವ, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಶರಣರು ಜಾತಿ, ಲಿಂಗ, ಆರ್ಥಿಕ ಸ್ಥಿತಿ ಮುಂತಾದ ಬೇಧಭಾವಗಳನ್ನು ತಿರಸ್ಕರಿಸಿದರು. ಅಲ್ಲದೆ ಇವರು ಜಾತಿ-ವರ್ಣಭೇದಗಳ ವಿರೋಧವಾಗಿಯೂ ಮತ್ತು ಸಮಾನತೆಗೆ ಹೆಚ್ಚಿನ ಮನ್ನಣೆಯನ್ನು ನೀಡಿದರು.ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ಶರಣರು &ldq
APA, Harvard, Vancouver, ISO, and other styles
6

ಗೀತಾಲಕ್ಷ್ಮಿ, ಎಸ್.ಎನ್. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 27 to 41. https://doi.org/10.5281/zenodo.15490828.

Full text
Abstract:
ʼʼವಚನಕಾರರು ಮೌಲ್ಯಗಳಿಗಾಗಿಯೇ ಬದುಕಿದವರು”. ನೆಡೆ-ನುಡಿಯ ಸಮನ್ವಯದ ಅಗತ್ಯತೆಯನ್ನು ಸಾರಿದ್ದಾರೆ. ನಮ್ಮ ನುಡಿಯು ಸತ್ಯಶುದ್ಧವಾಗಿರಬೇಕು, ಪಾರದರ್ಶಕವಾಗಿರಬೇಕು, ಪ್ರಕಾಶಮಾನವಾಗಿರಬೇಕು. ಮನವನ್ನು ಮುಟ್ಟುವಂತಿರಬೇಕು. ಸಕಲಜೀವಿಗಳಲ್ಲಿ ಮನುಷ್ಯ ಮಾತ್ರ ಜೀವನ ಮೌಲ್ಯಗಳನ್ನಳವಡಿಸಿಕೊಳ್ಳಲು ಸಾಧ್ಯ. ಮೌಲ್ಯಗಳಿಂದಲೇ ಜೀವನ ಸಾರ್ಥಕವಾಗುತ್ತದೆ. ಈ ಹಿನ್ನಲೆಯಲ್ಲಿ ಮೌಲ್ಯಗಳು, ಬದುಕಿಗೆ ಅನಿವಾರ್ಯವಾಗಿವೆ. ಸತ್ಯ, ಅಹಿಂಸೆ, ನಿಸ್ವಾರ್ಥ, ಪ್ರೀತಿ, ತ್ಯಾಗ, ಸ್ನೇಹ, ಪ್ರಾಮಾಣಿಕತೆ ಇಂತಹ ಅನೇಕ ಜೀವನ ಮೌಲ್ಯಗಳನ್ನು ವಚನಕಾರರಲ್ಲಿ ಕಾಣಬಹುದಾಗಿದೆ. ಕಾಯಕ, ದಾಸೋಹ, ಸಾಮಾಜಿಕನ್ಯಾಯದಂತಹ ಮೌಲ್ಯಗಳನ್ನು ಶರಣರು ಹೊಸದಾಗಿ ಕಟ್ಟಿಕೊಟ್ಟಿದ್ದಾರೆ. ಜೀವ ಎಷ್ಟು ಮುಖ್ಯವೋ ಜೀವನವೂ ಅಷ್ಟೇ ಮುಖ್ಯ, ಜೀವನ ಎಷ್ಟು ಮುಖ್ಯವೋ ಜೀವನ ಮೌಲ್ಯಗಳೂ ಅಷ್ಟೇ ಮುಖ್ಯ
APA, Harvard, Vancouver, ISO, and other styles
7

ಜ್ಯೋತಿ, ಎನ್. ಭಟ್. "ಮಾನವೀಯ ಸಮಾಜ ರೂಪಿಸುವಲ್ಲಿ ವಚನಗಳ ಪಾತ್ರ". AKSHARASURYA JOURNAL 06, № 04 (2025): 97 to 106. https://doi.org/10.5281/zenodo.15490983.

Full text
Abstract:
ವಚನ ಸಾಹಿತ್ಯವು 12ನೇ ಶತಮಾನದ ಕನ್ನಡದ ವಿಶಿಷ್ಟ ಸಾಹಿತ್ಯಪ್ರಕಾರವಾಗಿದೆ. ಇದನ್ನು ಪಂಡಿತರಿಗೆ ಮೀಸಲಾಗಿದ್ದ ಸಾಹಿತ್ಯದ ಮೀರೆದು, ಸಾಮಾನ್ಯ ಜನರ ಬದುಕು, ಅನುಭವ, ತತ್ವಗಳನ್ನು ಸರಳವಾದ ಭಾಷೆಯಲ್ಲಿ ವ್ಯಾಖ್ಯಾನಿಸಿ ಸಮಾಜದಲ್ಲಿ ಜಾಗೃತಿ ತರಲು ಶರಣರು ಬಳಸಿದರು. ಮಾತನ್ನು ಮತಿಸಿದಾಗ ಮಾತ್ರ ವಚನವಾಗುವುದು ಎಂಬ ತತ್ವದೊಂದಿಗೆ, ವಚನಗಳು ಅನುಭವದ ಭಾವಗೀತೆಗಳಾಗಿವೆ. ಇದರಲ್ಲಿ ಧರ್ಮ, ನೀತಿ, ಜ್ಞಾನ, ಶ್ರಮ, ಸಮಾನತೆ, ಕಾಯಕ ಮತ್ತು ದಾಸೋಹದಂತಹ ಮಾನವ ಮೌಲ್ಯಗಳು ಸೊಗಸಾಗಿ ಪ್ರತಿಬಿಂಬಿಸುತ್ತವೆ. ಜಾತಿ, ಲಿಂಗ, ಧರ್ಮಗಳ ಭೇದವನ್ನು ತಿರಸ್ಕರಿಸಿ ಎಲ್ಲರಿಗೂ ಸಮಾನ ಸ್ಥಾನವಿರಬೇಕು ಎಂಬ ಸಂದೇಶ ನೀಡುತ್ತವೆ. ಬಸವಣ್ಣ, ಅಕ್ಕ ಮಹಾದೇವಿ, ಅಲ್ಲಮಪ್ರಭು, ಚನ್ನಬಸವಣ್ಣನಂತಹ ಶರಣರು ಸಮಾಜ ಸುಧಾರಣೆಗೆ ಮುಂಚೂಣಿಯಲ್ಲಿದ್ದರು. ಅವರು ಪುರಾಣಕಥೆಗಳನ್ನು ಬಳಸದೆ, ತ
APA, Harvard, Vancouver, ISO, and other styles
8

ಭೀಮಣ್ಣ, ಎಚ್. "ಚಂಚಲ ಮನಸ್ಸು". AKSHARASURYA JOURNAL 04, № 04 (2024): 151 to 156. https://doi.org/10.5281/zenodo.13284183.

Full text
Abstract:
ಮನಸ್ಸು ಹರಿಯುವ ನೀರು ಇದ್ದಹಾಗೆ ಸದಾ ಕಾಲ ಚಲಿಸುತ್ತದೆ. ಮನಸ್ಸನ್ನು ಕುರಿತು ಹಲವು ಜ್ಞಾನಿಗಳು, ಶರಣರು ತಮ್ಮದೇ ಆದ ದೃಷ್ಟಿಕೋನದಲ್ಲಿ ವಿವರಿಸಿದ್ದಾರೆ. ಯಾರು ತಮ್ಮ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೋ ಅವರು ಈ ಜಗದ ಯಾವ ಶಕ್ತಿಯನ್ನು ಗೆಲ್ಲಬಲ್ಲರು ಚಂಚಲವಾದ ಮನಸ್ಸು ಮನುಷ್ಯನ ಸುಖವನ್ನು ಹಾಳುಮಾಡುತ್ತದೆ. ಹುಡುಕಾಟದ ಹಾದಿಯಲ್ಲಿ ನೆಮ್ಮದಿಯೂ ಕೂಡ ಕಳೆದುಕೊಳ್ಳುತ್ತದೆ. ಯಾವುದು ಸತ್ಯ ಯಾವುದು ಸುಳ್ಳು ಎಂದು ಅರಿಯದೆ ಕೊನೆಗೆ ತನ್ನತನವನ್ನು ಕಳೆದುಕೊಂಡು ಹಾಳಾಗುತ್ತದೆ. ಹೀಗೆ ಬಲ್ಲವರು ಮನಸ್ಸನ್ನು ಕುರಿತು ಅಧ್ಯಯನ ಮಾಡಿ ಮನುಷ್ಯನ ಸುಖ ಶಾಂತಿ ಕಾಪಾಡುವಲ್ಲಿ ಮನಸ್ಸು ಹರಿ ಬಿಟ್ಟರೆ ಮನುಷ್ಯ ಜೀವನವೇ ಹಾಳಾಗುತ್ತದೆ ಎಂದು ಹೇಳುತ್ತಾರೆ. ಯಾರು ತಮ್ಮ ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳುತ್ತಾರೋ ಅವರು ಮಹಾನ್ ವ್ಯಕ್ತಿಗಳಾಗುತ್ತ
APA, Harvard, Vancouver, ISO, and other styles
9

ಮುಕ್ತಾ, ಪೈ., та ಶಂಕರ್ ಜ್ಯೋತಿ. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 84 to 93. https://doi.org/10.5281/zenodo.15504282.

Full text
Abstract:
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಚನ ಸಾಹಿತ್ಯಕ್ಕೊಂದು ವಿಶಿಷ್ಟವಾದ ಸ್ಥಾನವಿದೆ. ಇದು ಎಲ್ಲಾ ವರ್ಗ, ವರ್ಣದ ಜನಸಾಮಾನ್ಯರು ತಮ್ಮ ಮನಸ್ಸಿನಲ್ಲಿದ್ದ ಭಾವನೆಗಳನ್ನು ವ್ಯಕ್ತಪಡಿಸಿದ ಅದ್ಭುತವಾದ ಭಕ್ತಿ ಸಾಹಿತ್ಯ. ಮೇಲು-ಕೀಳು, ಜಾತಿ-ಮತ, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರೂ ಸಾಮೂಹಿಕವಾಗಿ ಪಾಲ್ಗೊಂಡ ಸಾಹಿತ್ಯ ಜಗತ್ತಿನ ಇತಿಹಾಸದಲ್ಲಿಯೇ ವಿರಳವಾಗಿದೆ. ಶರಣ ಧರ್ಮದ ವಿಶಿಷ್ಟತೆ ಎಂದರೆ ಪೂಜೆ ಪುನಸ್ಕಾರಗಳಿಗೆ, ಯಜ್ಞ ಯಾಗಾದಿಗಳಿಗೆ, ಆಚರಣೆಗಳಿಗೆ ಅವಕಾಶ ನೀಡಲಿಲ್ಲ. ವಚನಾಕಾರರು 12ನೇ ಶತಮಾನದಲ್ಲಿ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆಗಳನ್ನು ತಂದು ಸಮಾಜದಲ್ಲಿ ನಿರ್ಲಕ್ಷಕ್ಕೆ ಒಳಗಾದ ಜನ ಸಮೂಹವನ್ನು ಒಂದೆಡೆ ಸೇರಿಸುವ ಕಾರ್ಯವನ್ನು ಮಾಡಿದರು. ವಚನ ಚಳುವಳಿಯ ದೀಪವನ್ನು ನೂರಾರು ವಚನಕಾರರು ಹಚ
APA, Harvard, Vancouver, ISO, and other styles
10

ಸಾವಿತ್ರಿ, ಮಠ. "ವಚನ ಚಳುವಳಿ ಮತ್ತು ಮಹಿಳಾ ಸಮಾನತೆ". AKSHARASURYA JOURNAL 06, № 05 (2025): 201 to 206. https://doi.org/10.5281/zenodo.15504642.

Full text
Abstract:
ಹನ್ನೆರಡನೆಯ ಶತಮಾನದಲ್ಲಿ ವಚನಗಳ ಮೂಲಕ ಸಾಮಾಜಿಕ ಚಿಂತನೆ, ವೈಚಾರಿಕತೆ, ಧಾರ್ಮಿಕ ಓರೆಕೋರೆಗಳ ವಿಶ್ಲೇಷಣೆ ಕಾಯಕ ಶ್ರದ್ಧೆಯೊಂದಿಗೆ ಮಹಿಳೆಯರಿಗೆ ಸ್ವಾತಂತ್ರ್ಯ ಸಮಾನತೆ ನೀಡಿ ಅವರಲ್ಲಿ ವಿಶ್ವಾಸವನ್ನು ಮೂಡಿಸಿದವರು ಶಿವಶರಣರು. ತಮ್ಮ ವಚನಗಳಲ್ಲಿ ಲಿಂಗಾತೀತ ನೆಲೆಯನ್ನು ಪುರಸ್ಕರಿಸಿ, ಲಿಂಗತಾರತಮ್ಯದ ಸಮಾಜದಲ್ಲಿ ವಿಚಾರ, ವಿಮರ್ಶೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು ವಚನ ಚಳುವಳಿ. ಹೆಣ್ಣನ್ನು ʻಮಾಯೆʼ ಎಂದು ಹೀಗಳೆಯುತ್ತಿದ್ದ ಪುರುಷ ಪ್ರಧಾನ ಮನೋಧೋರಣೆಗೆ ತಡೆಹಾಕಿ ಹೆಣ್ಣನ್ನು ಹತ್ತಿಕ್ಕುವ ಸಮಾಜದ ಕೌರ್ಯವನ್ನು ಖಂಡಿಸಿ ಸ್ತ್ರೀಸಂವೇದನೆಗೆ ಹೊಸ ಆಯಾಮವನ್ನು ತಂದುಕೊಟ್ಟವರು ವಚನಕಾರರು. ಇದರಿಂದ ಸಮಾಜದಲ್ಲಿ ಮಹಿಳೆಯರಿಗೆ ಸಾಕಷ್ಟು ಅವಕಾಶಗಳು ದೊರೆತು ಅನುಭವ ಮಂಟಪದಲ್ಲಿ ಪುರುಷರ ಸಮಾನವಾಗಿ ಚರ್ಚೆ ಮಾಡಿ ಸಮಾಜಕ್ಕೆ ಮಹಿಳೆಯರ ಕೊಡುಗೆ ಏನೆಂಬು
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!