Academic literature on the topic 'ಸಂಕೀರ್ಣತೆ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಸಂಕೀರ್ಣತೆ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಸಂಕೀರ್ಣತೆ"

1

ನಾಗರಾಜ, ಹರಿಜನ. "ಅಸ್ಪೃಶ್ಯತೆಯ ನಿರ್ಮೂಲನೆಯಲ್ಲಿ ಸಾಂವಿಧಾನಿಕ ನಿಬಂಧನೆಗಳ ಪಾತ್ರ". AKSHARASURYA JOURNAL 06, № 05 (2025): 105 to 113. https://doi.org/10.5281/zenodo.15504316.

Full text
Abstract:
ಭಾರತವು ಒಂದು ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಜನಿಸಿದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಅಡಿಯಲ್ಲಿ ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಪಡೆದು ಸಮಾಜದಲ್ಲಿ ಘನತೆಯಿಂದ ಜೀವಿಸಲು ಅವಕಾಶವಿದೆ. ಭಾರತದಲ್ಲಿ ಸಾವಿರಾರು ಜಾತಿಗಳ ಸಂಕೀರ್ಣತೆಯಿದ್ದರೂ ಸಹ ಎಲ್ಲರೂ ಸಮಾನರು ಎಂಬ ಸಮಾನತೆಯ ಆಶಯವನ್ನು ಇಲ್ಲಿನ ಸಂವಿಧಾನ ಎತ್ತಿಹಿಡಿದಿದೆ. ವಿಶ್ವದ ಅತ್ಯಂತ ದೊಡ್ಡ ಸಂವಿಧಾನ ನಮ್ಮದಾಗಿದ್ದು ಇದರ ಹೆಮ್ಮೆಯ ಸಂಗತಿಯೆಂದರೆ ಅದುವೇ ಸಮಾನತೆ ಎಂದು ಹೇಳಬಹುದು. ಭಾರತದ ಸರ್ಕಾರವು ಸಂವಿಧಾನ ಜಾರಿಯಾದಾಗಿನಿಂದ ಹಿಡಿದು ಪ್ರಸ್ತುತ ದಿನಮಾನದವರೆಗೆ ಇಲ್ಲಿನ ಪ್ರತಿಯೊಬ್ಬ ಪ್ರಜೆಯೂ ಭ್ರಾತೃತ್ವ ಭಾವನೆಯೊಂದಿಗೆ ಯಾವುದೇ ಜಾತಿ, ವರ್ಗ ಮತ್ತು ಮತಗಳ ಬೇಧಭಾವವಿಲ್ಲದೇ ʼನಾವೆಲ್ಲರೂ ಭಾರತೀಯರು, ನಾವೆಲ್ಲರೂ ಸಮಾನರು’ ಎನ್ನುವಂತೆ ಕಾಯ್ದೆ ಕಾನೂನುಗಳನ್ನ
APA, Harvard, Vancouver, ISO, and other styles
2

ನಾಗೇಂದ್ರಪ್ಪ, ಶಿವಶರಣಪ್ಪ. "ಕನ್ನಡ ಕಾವ್ಯಕ್ಕೆ ಬಂಜಗೆರೆ ಜಯಪ್ರಕಾಶರವರ ಕೊಡುಗೆ". AKSHARASURYA JOURNAL 05, № 04 (2024): 108 to 114. https://doi.org/10.5281/zenodo.14289922.

Full text
Abstract:
ಬಂಜಗೆರೆ ಜಯಪ್ರಕಾಶರವರು ಕರ್ನಾಟಕದ ಪ್ರಮುಖ ಕವಿಗಳಲ್ಲಿ ಒಬ್ಬರು. ಅವರೇ ಹೇಳಿದಾಗೆ ಬಿ.ಎ. ತರಗತಿಯಿಂದಲೇ ಕಾವ್ಯ ಕ್ವೇತ್ರದಲ್ಲಿ ಕಾವ್ಯಾಸಕ್ತಿ ಬೆಳೆಸಿಕೊಂಡವರು. ತಾವು ಕವಿತೆ ಬರೆಯುತ್ತ ಇನ್ನೊಬ್ಬರನ್ನು ಬರೆಯುವುದಕ್ಕೆ ಪ್ರೇರಣೆ ನೀಡಿದ ಕವಿ. ಕನ್ನಡ ಸಾಹಿತ್ಯದ ಸಾರಸ್ವತ ಲೋಕದಲ್ಲಿ ಅನೇಕ ಕವಿಗಳು ಆಯಾ ಕಾಲಘಟ್ಟದಲ್ಲಿ ಕಾವ್ಯಗಳ ಮೂಲಕ ಹೆಸರುವಾಸಿಯಾಗಿದ್ದರೆ. ಎಪ್ಪತ್ತರ ದಶಕದ ಕಾಲಘಟ್ಟದ ವಸ್ತುವಿನ ನಿರ್ಮಾಣದಲ್ಲಿ ಸ್ವತಂತ್ರವಾದ ಚಿಂತನೆಗಳು ವಾಸ್ತವ ನೆಲೆಯಲ್ಲಿ ಜೀವಧ್ವನಿಯಾಗಿ ಮಿಡಿದಿರುವುದು ಕಾಣುತ್ತೇವೆ. ಈ ಮಿಡಿಯುವಿಕೆಯಲ್ಲಿ ಸಾಮಾಜಿಕ ನ್ಯಾಯದ ಭಾವನೆಗಳನ್ನು ಹೊರಹಾಕಲು ಪರಿಪಕ್ವತೆಯ ಕಾಲವೆಂದು ಗಮನಿಸುವ ಅಗತ್ಯತೆಯಿದೆ. ಒಬ್ಬ ಕವಿ ಅಥವಾ ಲೇಖಕ ತನ್ನ ಬದುಕಿನ ಮೈಲುಗಲ್ಲುಗಳನ್ನು ದಾಟಬೇಕಾದರೆ ಆತನಿಗೆ ತಾನು ತಲುಪಬೇಕಾದ ಮಾರ್ಗದ ಕಡೆ
APA, Harvard, Vancouver, ISO, and other styles
3

D'Souza, Joseph Cyril. "ಎಡ್ವಿನ್ ಜೆ. ಎಫ್ ಡಿ ಸೋಜಾಚ್ಯಾ ಉಣ್ಯಾ ಭಾವಾಡ್ತಾಚೆ ದೊಳ್ಯಾಂನಿ ಕೊಡಿಯಾಳ್ ಪರಿಸರ್ ಆನಿ ಸಂಸ್ಕೃತಿ". MJES Journal of Amar Konkani 3, № 2 (2024): 51–67. http://dx.doi.org/10.69852/aloy.mjesjak.3.2/16343.

Full text
Abstract:
ಖಾಣ್-ಜೆವಣ್, ನ್ಹೆಸಣ್ ಆನಿ ದಿಸ್ಪಡ್ತೆಂ ಜಿವಿತ್ - ಹೆ ಖಂಚ್ಯಾಯ್ ಸಂಸ್ಕೃತಿಚೆ ಮಹತ್ವಾಚೆ ಆನಿ ಮುಳಾವೆ ಘಟಕ್ ಜಾವ್ನಾಸೊನ್, ಸಾಹಿತ್ಯಾಂತ್ಲ್ಯಾ ಸಾಂಕೇತಿಕತಾ ಆನಿ ಅರ್ಥಾಚೆ ಗಿರೆಸ್ತ್ ಮೂಳ್ ಜಾವ್ನಾಸಾತ್. ಪಾತ್ರಾಂಚೆಂ ಪ್ರೇರಣ್, ಪಾತ್ರಾಂ ಮಧ್ಲೊ ಸಂಘರ್ಶ್, ವಿಶ್ವ್ ದಿಶ್ಟಿಕೋನ್ ರೂಪಿತ್ ಕರ್ಚ್ಯಾಕ್ ಧರ್ಮ್ ಆನಿ ಪಾತ್ಯೆಣಿ ಗೂಂಡ್ ಪಾತ್ರ್ ಖೆಳ್ತಾತ್. ಹ್ಯಾ ಲೇಖನಾಂತ್ ಎಡ್ವಿನ್ ಜೆ. ಎಫ್ ಡಿ'ಸೋಜಾಚ್ಯಾ ಉಣ್ಯಾ ಭಾವಾಡ್ತಾಚೆ ಕಾದಂಬರಿಂತ್ ಕೊಡಿಯಾಳ್ ಆನಿ ಭೊಂವ್ತಿಚೆಂ ಪರಿಸರ್ ಆನಿ ಸಂಸ್ಕೃತಿ ಕಶಿ ಚಿತ್ರಿತ್ ಜಾಲ್ಯಾ, ಕಾದಂಬರಿಂತ್ ದಾಖಯಿಲ್ಲೊ ಧರ್ಮಿಕ್ ಆನಿ ಆಧ್ಯಾತ್ಮಿಕ್ ಅಂಶ್ ಪಾತ್ರಾಂಚ್ಯಾ ಬಳ್ವಂತ್ ಚಿತ್ರೀಕರಣಾಕ್ ಕಸೊ ಪೂರಕ್ ಆನಿ ಕಾದಂಬರಿಂತ್ಲ್ಯಾ ಪಾತ್ರಾಂನಿ ಸಂದರ್ಭಾಕ್ ಸರಿ ಜಾವ್ನ್ ಘೆಂವ್ಚ್ಯಾ ನಿರ್ಣಯಾಂಚೆರ್ ಆನಿ ಸಂವಾದಾ
APA, Harvard, Vancouver, ISO, and other styles
4

Pinto, Jason. "ಕಾಳಾಂತರಾನ್ ಕೊಂಕಣಿ ಭಾಶೆಚ್ಯೆ ವಾಡಾವಳಿಚೆರ್ ಭಾಶಾಶಾಸ್ತ್ರಿಕ್ ನದ್ರೆನ್ ನಿಯಾಳ್". MJES Journal of Amar Konkani 3, № 1 (2023): 13–40. https://doi.org/10.69852/aloy.mjesjak.3.1/18023/.

Full text
Abstract:
ಭಾಶೆಚಿ ವಾಡಾವಳ್ ಏಕ್ ಲಾಂಬ್ ಪಯ್ಣ್. ಹ್ಯಾ ಪಯ್ಣಾಕ್ ಭಾಸ್, ಸಂಸ್ಕೃತಿ ಆನಿ ಐತಿಹಾಸಿಕ್ ಸಂಗ್ತಿಂ ಥಾವ್ನ್ ರೂಪ್ ಮೆಳ್ಟಾ. ಎಕೆ ಸಮಾಜೆಚ್ಯಾ ಮುಳಾವ್ಯಾ ಸಂವಾದಾತ್ಮಕ್ ಗರ್ಜೆ ಪಾಸೂನ್ ಸುರು ಜಾಂವ್ಚಿ ಭಾಸ್, ಉಲೊವ್ಪಿ ಸಂವಾದ್ ಕರ್ತಾನಾ ಆನಿ ಆಪ್ಲೆ ವಿಚಾರ್ ಆನಿ ಅಣ್ಭವ್ ಎಕಾಮೆಕಾ ಸಂಗಿಂ ವ್ಯಕ್ತ್ ಕರ್ತಾನಾ ಭಾಸ್ ವಿಕಸಿತ್ ಜಾವ್ನ್‍ಚ್ ವೆತಾ. ಖಂಚಿಯ್ ಭಾಸ್ ಆರಂಭಾ ಥಾವ್ನ್‍ಚ್ ಪ್ರಮಾಣೀಕೃತ್ ಜಾವ್ನ್ ಆಸಾನಾ. ಕಾಳಾ ಪರ್ಮಾಣೆ ಸಮಾಜ್ ವಾಡತ್ ವೆತಾನಾ, ಭಾಶೆಚ್ಯಾ ಬೊಲಿಂ ಮಧ್ಲೊ ವ್ಯತ್ಯಾಸ್, ವಿವಿಧ್ ಪ್ರದೇಶಾ ಮಧೆಂ ಶಿಂಪೆÇ್ಡನ್ ಆಸ್ಚ್ಯಾ ಭಾಶೆ ಮಧ್ಲ್ಯಾ ವ್ಯತ್ಯಾಸಾ ಬರಾಬರ್, ಹೆರ್ ಭಾಶೆಚ್ಯಾ ಸಂಪರ್ಕಾ ಮಾರಿಫಾತ್ ಏಕ್ ಭಾಸ್ ಸಮೃದ್ಧಿ ಆನಿ ರೂಪಾಂತರ್ ಜಾವ್ನ್‍ಚ್ ವೆತಾ. ತಶೆಂಚ್ ಧ್ವನಿ ವಿಗ್ಯಾನ್, ವ್ಯಾಕರಣ್, ಶಬ್ದ್‍ಸಂಗ್ರಹಣ್ ತಸಲಿಂ ಭ
APA, Harvard, Vancouver, ISO, and other styles
5

ದಿನೇಶ್, ಕೆ. ಎಸ್. "ರಾಜಾರಾವ್ ಅವರ ಕಾಂತಾಪುರ: ಒಂದು ಅಧ್ಯಯನ". AKSHARASURYA JOURNAL 03, № 04. SPECIAL ISSUE. (2024): 115 to 125. https://doi.org/10.5281/zenodo.10929855.

Full text
Abstract:
ರಾಜಾರಾವ್ ಅವರ ಕಾಂತಪುರ ಕಾದಂಬರಿಯು ವಸಾಹತು ಕಾಲದ ಗ್ರಾಮಭಾರತವನ್ನು ಚಿತ್ರಿಸುವ ಒಂದು ವಿಶಿಷ್ಟ ಕೃತಿಯಾಗಿದ್ದು, ಶತ ಶತಮಾನಗಳಿಂದ ಮಲಗಿದ್ದ ಭಾರತದ ಹಳ್ಳಿಗಳು ಸ್ವಾತಾಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರ ಅಹಿಂಸಾತ್ಮಕ, ಅಸಹಕಾರ ಚಳವಳಿಯಿಂದಾಗಿ ಇದ್ದಕ್ಕಿದ್ದಂತೆ ಹೇಗೆ ಜೀವ ತಳೆದು ಸ್ವಾತಂತ್ರ್ಯಹೋರಾಟದಲ್ಲಿ ಪಾಲ್ಗೊಂಡವು ಎಂಬುದನ್ನು ವಿವರಿಸುತ್ತದೆ. 1919 ರಿಂದ 1930 ರವರೆಗಿನ ದಿನಗಳಲ್ಲಿ ಭಾರತದಾದ್ಯಂತ, ಲಕ್ಷಗಟ್ಟಲೆ ಭಾರತೀಯ ಹಳ್ಳಿಗಳಲ್ಲಿ ಗಾಂಧಿಯವರು ತಮ್ಮ ಒಂದೇ ಜೀವಿತಾವಧಿಯಲ್ಲಿ ಇಡೀ ರಾಷ್ಟ್ರದ ಜನತೆಯನ್ನು ಶಿಸ್ತಿನ ಮತ್ತು ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟಗಾರರ ಸೈನ್ಯವನ್ನಾಗಿ ಪರಿವರ್ತಿಸಿದ ಬಗೆಯನ್ನು ಕಾದಂಬರಿ ವಾಸ್ತವಿಕ ಹಿನ್ನೆಲೆಯಲ್ಲಿ ಚಿತ್ರಿಸುತ್ತದೆ. ಗಾಂಧೀಜಿಯವರ ಚಳವಳಿಯಲ್ಲಿ ಹೆಣೆದುಕೊಂಡಿದ್ದ ಮ
APA, Harvard, Vancouver, ISO, and other styles
6

ಗಣೇಶ та ಹೆಚ್. ಎಸ್. ನಿಂಗರಾಜು. "ಆಧುನಿಕ ಕನ್ನಡ ಸಾಮಾಜಿಕ ನಾಟಕಗಳಲ್ಲಿ ಪ್ರತಿಯಜಮಾನಿಕೆಯ ಸ್ವರೂಪ". AKSHARASURYA JOURNAL 04, № 06 (2024): 63 to 73. https://doi.org/10.5281/zenodo.13724751.

Full text
Abstract:
ಭಾರತದಂತಹ ದೇಶವು ಸಂಕೀರ್ಣವಾದ ಸಾಮಾಜಿಕ ವ್ಯವಸ್ಥೆಯನ್ನು ಹೊಂದಿದೆ.  ಅಂತಹ ಪ್ರಾಬಲ್ಯಗಳ ಆಧಾರವು ಸಂಕೀರ್ಣ ಸ್ವರೂಪವನ್ನು ಹೊಂದಿದೆ.  ಭಾರತದ ವರ್ಣ ಆಧಾರಿತ ಸಾಮಾಜಿಕ ವ್ಯವಸ್ಥೆಯಲ್ಲಿ, ವರ್ಣಾಸ್‌ನ ಮೇಲಿನ ಸ್ತರಗಳಲ್ಲಿ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಪ್ರಾಬಲ್ಯ ವ್ಯವಸ್ಥೆಗಳು ಛಿದ್ರಗೊಳ್ಳುತ್ತಿವೆ.  ಸಬಾಲ್ಟರ್ನ್ ಅಡಿಯಲ್ಲಿ ಬರುವ ನಾಲ್ಕನೇ ವರ್ಣಾ, ಶೂದ್ರವರ್ಣ,  ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಭಾಗವಹಿಸುವಿಕೆಯಿಂದ ವಂಚಿತವಾಗಿದೆ. ಸಾಂಪ್ರದಾಯಿಕವಾಗಿ ಮೇಲ್ವರ್ಗದ  ಪ್ರಾಬಲ್ಯಗಳು ಕಠಿಣ ಅಭ್ಯಾಸಗಳನ್ನು ನಿರ್ಮಿಸುವ ಮೂಲಕ ಅಧೀನ ವರ್ಗವನ್ನು ಬಳಸಿಕೊಳ್ಳುತ್ತವೆ. ಈ ಅಧೀನ ನೆಲೆಗಳು ಮೇಲ್ಮಟ್ಟದ ಪ್ರಾಬಲ್ಯಗಳ ವಿರುದ್ಧ ಹೆಚ್ಚು ಸಹನೆ ಮತ್ತು ಮೂಕತನದಿಂದ ಪ್ರತಿಭಟಿಸಲು ಸಾಧ್ಯವಾಗುತ್ತಿಲ್ಲ. ಅವರ ನ
APA, Harvard, Vancouver, ISO, and other styles
7

Pinto, Melwyn. "ಭಾಶೆ ವಾಡಾವಳೆಂತ್ ಸಂಸೊದಾಚಿ ಗರ್ಜ್". MJES Journal of Amar Konkani 2, № 1 (2022): 4–7. https://doi.org/10.69852/aloy.mjesjak.2.1/17877/.

Full text
Abstract:
ಎಕ್ಯೆ ಭಾಶೆಚ್ಯೆ ವಾಡಾವಳೆಂತ್ ಸಂಸೊಧಾಚೊ ಮಹತ್ವ್ ಆನಿ ಪಾತ್ರಾ ವಿಶಿಂ ಸಬಾರ್ ಪಾವ್ಟಿಂ ಸವಾಲಾಂ ಉಬ್ಜಾಲ್ಲಿಂ ಆಸಾತ್. ಎಕ್ಯೆ ಭಾಶೆಚ್ಯಾ ವಾಡಾವಳೆಕ್ ಪ್ರಮುಕ್ ಜಾವ್ನ್ ತಿ ಭಾಸ್ ಉಲೊಂವ್ಚೆ ಮನಿಸ್, ತ್ಯೆ ಭಾಶೆಂತ್ ಸಾಹಿತ್ಯ್ ರಚ್ಚೆ ವ್ಯಕ್ತಿ ಆನಿ ತ್ಯೆ ಭಾಶೆಚ್ಯಾ ವಿವಿಧ್ ಸ್ತರಾಂಚೆರ್ ಸಂಸೊಧ್ ಕರ್ಚೆ ಸಂಸೊಧ್‍ಕಾರ್ ಆಸ್ಲ್ಯಾರ್ ಮಾತ್ರ್ ತಿ ಭಾಸ್ ಜಿವಾಳ್ ಉರ್ತಾ ಮ್ಹಣ್ ಸಾಂಗ್ಯೆತ್. ಹ್ಯಾ ತೀನ್ ಆಯಾಮಾಂಕ್ ಆನ್ಯೇಕ್ ಆಧುನಿಕ್ ಆಯಾಮ್ ಆಮಿ ಸೆರ್ಸಿಜೆ ಪಡ್ತಾ: ಆಜ್ ಏಕ್ ಭಾಸ್ ಡಿಜಿಟಲ್ ಮಾದ್ಯಮಾಂತ್‍ಯೀ ಆಸಾಜೆ ಜಾಲ್ಲಿ ಅನಿವಾರ್ಯತಾ ಆಸಾ ಆನಿ ಅಶೆಂ ಆಸ್ಲ್ಯಾರ್ ಮಾತ್ರ್ ತಿ ಜಿವಾಳ್ ಉರೊಂಕ್ ಸಾಧ್ಯ್. ಆಯ್ಚೆ ಪರಿಸ್ಥಿತೆಂತ್ ಇಂಗ್ಲಿಷಾ ತಸಲಿ ಭಾಸ್ ಸಬಾರ್ ಇತರ್ ಲ್ಹಾನ್ ಲ್ಹಾನ್ ಭಾಸಾಂಕ್ ಗಿಳುನ್ ಆಸಾ ಮ್ಹಳ್ಳೆಂ ಸರ್ವಾಂಕ್ ಕಳಿತ್ ಆಸೊಂಕ
APA, Harvard, Vancouver, ISO, and other styles
8

ಶೈಲಜ, ಹಿರೇಮಠ, та ಎಂ. ಭೈರಪ್ಪ ಕುಪ್ಪನಹಳ್ಳಿ. "ಬುಡಕಟ್ಟು ಮಹಿಳೆ: ಸ್ಥಾಪಿತ ಗ್ರಹಿಕೆಗಳಿಗೆ ಭಿನ್ನಮತ". AKSHARASURYA 05, № 02 (2024): 01 to 34. https://doi.org/10.5281/zenodo.14035474.

Full text
Abstract:
ಪ್ರಸ್ತುತ ಸಂದರ್ಭದಲ್ಲಿ ವಿಶಾಲಾರ್ಥ ದೃಷ್ಟಿಕೋನದ ಬರಹಗಾರರಾಗುವುದೆಂದರೆ, ಸಮಾಜದಲ್ಲಿನ ಜಾತಿ, ಪ್ರದೇಶ, ಬುಡಕಟ್ಟು, ಆದಿವಾಸಿ ಮತ್ತು ಜಂಡರ್ ಆಧಾರಿತ ಶ್ರೇಣೀಕರಣವನ್ನು ಮೀರುವುದೇ ಆಗಿದೆ; ಹಾಗಿದ್ದರೂ ಅಸಮಾನತೆಗೆ ಬುನಾದಿಯೊದಗಿಸುವ ಶ್ರೇಣೀಕರಣವನ್ನು ಅಸ್ಮಿತೆಯಾಗಿ, ಅನನ್ಯತೆಯಾಗಿ ಚಿಂತಕರು ನಿರೂಪಿಸಿದ್ದರ ಪರಿಣಾಮದಿಂದಾಗಿ, ಅಸಮಾನತೆಯನ್ನು ಸಮರ್ಥಿಸುವ ನಿರೂಪಣೆಗಳು ಸಾಹಿತ್ಯ ಲೋಕದಲ್ಲೂ ನಿರಾತಂಕವಾಗಿ ಮುಂದುವರೆದಿವೆ. ಬರಹಲೋಕದೊಳಗಿನ ಇಂತಹ ನಿರೂಪಣೆಯ ರಾಜಕಾರಣವೇ ಸತ್ಯವನ್ನು ಸೃಷ್ಟಿಸುತ್ತ, ಅದನ್ನು ಒಪ್ಪುವಂತೆ ಜ್ಞಾನದ ಅಧಿಕಾರದ ನೆಲೆಯಲ್ಲಿ ಒತ್ತಾಯಿಸುತ್ತದೆ; ಅಧ್ಯಯನದೊಳಗಿನ ಬರಹಗಾರರ ಉದ್ದೇಶದ ಭಾಗವಾಗಿ ನಿರೂಪಣೆಗೊಂಡ ನಿಲುವುಗಳನ್ನು ಸಮಸ್ಯೀಕರಿಸಿಕೊಂಡು ಮರುವಿಶ್ಲೇಷಣೆಗೆ ಒಳಪಡಿಸಬೇಕಿದೆ. ಈ ಉದ್ದೇಶದ ಹಿನ್ನೆಲೆಯಲ್ಲಿಯೇ ಮಹಿಳೆ
APA, Harvard, Vancouver, ISO, and other styles
9

ರಾಗೌ, (ರಾಮೇಗೌಡ), та ಭೈರಪ್ಪ ಎಂ. "ಗಾದೆ". AKSHARASURYA JOURNAL 04, № 06 (2024): 01 to 34. https://doi.org/10.5281/zenodo.13724358.

Full text
Abstract:
ಸಮಚಿತ್ತತೆಯ ಶೋಧಕ-ಸಾಧಕರಾಗಿ ಡಾ.ರಾಗೌ (ರಾಮೇಗೌಡ)    ಡಾ.ರಾಗೌ(ರಾಮೇಗೌಡ) ಅವರು ಕನ್ನಡ ನವೋತ್ತರ ಯುಗದ ಪ್ರಮುಖ ಕವಿಯಾಗಿ, ವಿಮರ್ಶಕರಾಗಿ, ಸಂಶೋಧಕರಾಗಿ, ಶಾಸ್ತ್ರೀಯ ಮತ್ತು ಜಾನಪದ ವಿದ್ವಾಂಸರಾಗಿ ಹೊಮ್ಮಿದ ವಿಶಿಷ್ಟ ಲೇಖಕರು. ಕಾವ್ಯ, ವಿಮರ್ಶೆ, ಜಾನಪದ ಅಧ್ಯಯನ, ಚಾರಿತ್ರಿಕ ಮತ್ತು ಸಾಂಸ್ಕೃತಿಕ ಸಂಶೋಧನೆ ಮೊದಲಾದ ಕ್ಷೇತ್ರಗಳಲ್ಲಿ ರಾಗೌ ತಮ್ಮನ್ನು ತೊಡಗಿಸಿಕೊಂಡು ಸಾಹಿತ್ಯಕಯಾನವನ್ನು ವಿಕಾಸಪಡಿಸಿಕೊಂಡವರು. ಸದಾ ಸಂಕ್ರಮಣಶೀಲವಾದ ಆಧುನಿಕ ಕನ್ನಡ ಸಾಹಿತ್ಯದ ಬಾನಂಗಳವನ್ನು ತನ್ನದೇ ನೆಲೆಯಲ್ಲಿ ನಿಂತು ನಿಟ್ಟಿಸುತ್ತಾ ತಮ್ಮ ಸಾಧನೆಯ ಸಾಮರ್ಥ್ಯವನ್ನು ತೋಡಿಸಿಕೊಂಡವರು ರಾಗೌ, ತಮ್ಮ ಅವಲೋಕನದಲ್ಲೂ ಕ್ರಿಯಾಶೀಲತೆಯಲ್ಲೂ ಇಂತಹುದೊಂದು ದೂರವನ್ನು, ನಿರ್ಲಿಪ್ತತೆಯನ್ನು ಅಂತರ್ಗತಗೊಳಿಸಿಕೊಂಡು ಬರೆಯುತ್ತಾ ಬಂದುದರಿಂದ ಅವರು ಒಂದು
APA, Harvard, Vancouver, ISO, and other styles
10

ವಿಜಯಲಕ್ಷ್ಮೀ, ಸುಬ್ಬರಾವ್, та ಎಂ. ಭೈರಪ್ಪ ಕುಪ್ಪನಹಳ್ಳಿ. "ಗೀತನಾಟಕ ಪ್ರವೇಶ: ಸಂಸ್ಕೃತ ನಾಟಕ ಮತ್ತು ನಾಟಕದಲ್ಲಿ ಸಂಗೀತ". AKSHARASURYA 05, № 01 (2024): 01 to 32. https://doi.org/10.5281/zenodo.13870268.

Full text
Abstract:
ಬಹುಮುಖ ಪ್ರತಿಭೆಯ ಡಾ.ವಿಜಯಾ ಸುಬ್ಬರಾಜ್ ಅವರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಾಯಿ ಲಕ್ಷ್ಮಿ, ಹಾಗೂ ತಂದೆ ಸೀತಾರಾಂ ಅವರು. ಓದಿದ್ದು ಬೆಂಗಳೂರಿನಲ್ಲೇ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಎಂ.ಎ ಮತ್ತು ಎಲ್.ಎಲ್.ಬಿ. ಪದವೀಧರೆಯಾದವರು. ಫ್ರೆಂಚ್ ಭಾಷೆಯ ಡಿಪ್ಲೊಮ ಪದವಿಯನ್ನೂ ಹಿಂದಿ ಸಾಹಿತ್ಯರತ್ನ ಪದವಿಯನ್ನೂ ಅಧ್ಯಯನ ಮಾಡಿದವರು. ಎಂ.ಇ.ಎಸ್. ಕಾಲೇಜಿನಲ್ಲಿ ಸುದೀರ್ಘ ಕಾಲ ಪ್ರಾಧ್ಯಾಪಕ ಹುದ್ದೆ ನಿರ್ವಹಿಸುತ್ತಲೇ ನಿರಂತರವಾಗಿ ಹಲವು ಮಾಧ್ಯಮಗಳಲ್ಲಿ ತಮ್ಮ ಪ್ರಯೋಗಶೀಲತೆಯನ್ನು ದುಡಿಸಿಕೊಂಡವರು, ಕಥೆ, ಕವಿತೆ, ನಾಟಕ, ಕಾದಂಬರಿ, ಪ್ರವಾಸ ಕಥನ, ಅನುವಾದ, ವೈಚಾರಿಕ ಬರೆಹ, ವಿಮರ್ಶೆ, ಸಂಶೊಧನೆ ಮುಂತಾದ ವಿಭಿನ್ನ ಪ್ರಕಾರಗಳಲ್ಲಿ ಅವರ ಶಕ್ತಿ, ಪ್ರತಿಭೆಗಳು ಬೆಳಗಿವೆ. ವಿದ್ಯಾರ್ಥಿ ದೆಸೆಯಿಂದಲೇ ಸಾಹಿತ್ಯ ಓದುವ ಬರೆಯುವ ಹವ್ಯಾಸ ರೂಢಿಸಿಕ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!