Academic literature on the topic 'ಸಂಘ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಸಂಘ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಸಂಘ"

1

ಬಸವರಾಜ, ಬಾರಕೇರ. "ಶತಕಗೈದ ತಡಹಾಳ ಸಹಕಾರಿ ಸಂಘ". AKSHARASURYA 06, № 02 (2025): 155 to 158. https://doi.org/10.5281/zenodo.15124216.

Full text
Abstract:
ಜನರ ಸೇವೆಯೇ ಜನಾರ್ಧನನ ಸೇವೆ ಎಂಬಂತೆ ಪ್ರಾಚೀನ ಕಾಲದಿಂದಲೂ ಭಾರತ ಸೇವೆಯಲ್ಲಿ ಎತ್ತಿದ ಕೈ. ಅಂತೆಯೇ ಕರ್ನಾಟಕದಲ್ಲಿಯೂ ಕೂಡಾ ಸಹಕಾರ ಸಂಘಗಳು ಸ್ವಾತಂತ್ರ್ಯಪೂರ್ವದಿಂದಲೂ ಸೇವೆಗೆ ಸಿದ್ಧವಾಗಿವೆ. ಅನೇಕ ಬಡ ಮತ್ತು ಮಧ್ಯಮ ವರ್ಗದ ಜನರು ಹಾಗೂ ಅಂಚೀಕರಣಗೊಂಡ ಸಮೂಹಗಳು ಇದರ ಲಾಭ ಪಡೆದುಕೊಳ್ಳುತ್ತಿವೆ. ಗದಗ ಜಿಲ್ಲೆಯ ಕಣಗಿನಹಾಳದಲ್ಲಿ ಇಡೀ ಭಾರತದಲ್ಲಿಯೇ ಪ್ರಥಮ ಕೃಷಿಪತ್ತಿನ ಸಹಕಾರಿ ಸಂಘ ಸ್ಥಾಪನೆಯಾಯಿತು. ರೈತರ ಏಳಿಗೆ ಬಯಸಲು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಗ್ರಾಮದಲ್ಲಿ 1922ರಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಸ್ಥಾಪನೆಯಾಯಿತು. ಇಂದು ಅನೇಕ ರೀತಿಯ ಆರ್ಥಿಕ ಸಾಮಾಜಿಕ ಸರಕಾರಿ ಯೋಜನೆಗಳ ಸಹಾಯವನ್ನು ಗ್ರಾಮೀಣ ಜನರಿಗೆ ನೀಡುವಲ್ಲಿ ಯಶಸ್ವಿಯಾದ ಕೃಷಿಪತ್ತಿನ ಸಹಕಾರಿ ಸಂಘದ ಕುರಿತಾದ ಮಾಹಿತಿ ಪ್ರಸ್ತುತ ಲೇಖನದಲ
APA, Harvard, Vancouver, ISO, and other styles
2

ಡಾ., ಬಸವರಾಜ ಯು. "ಬಳ್ಳಾರಿ ಜಿಲ್ಲೆಯಲ್ಲಿ ಒಣಭೂಮಿ ಬೇಸಾಯಗಾರರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳು". International Journal of Advance Research in Multidisciplinary 2, № 4 (2024): 74–78. https://doi.org/10.5281/zenodo.14343817.

Full text
Abstract:
ಮಾನವ ಸಮಾಜದಲ್ಲಿ ಸಂಘ ಜೀವಿಯಾಗಿ ಜೀವನ ನೆಡಸುತ್ತಿದ್ದಾನೆ. ಸಾಮಾಜವನ್ನು ಬಿಟ್ಟು ಬದುಕಲಾರನು. ಈ ಸಮಾಜದಲ್ಲಿ ಗೌರವಯುತವಾಗಿ ಜೀವನ ಮಾಡಲು ಕೆಲವು ಅವಶ್ಯಕವಾದ ಅಂಶಗಳು ಮುಖ್ಯವಾಗುತ್ತವೆ. ಏಕೆಂದರೆ ಇವು ಜೀವನಕ್ಕೆ ಅವಶ್ಯಕವಾಗಿರುವಂತಹ ಸಂಪನ್ಮೂಲಗಳಾಗಿವೆ. ಎಲ್ಲಾ ಸಂಪನ್ಮೂಲಗಳನ್ನು ಒಬ್ಬ ವ್ಯಕ್ತಿಯಿಂದ ಉತ್ಪಾದಿಸಲು ಸಾಧ್ಯವಿಲ್ಲ. ಅದ್ದರಿಂದ ಇತರೆ ಸಮಾಜದಲ್ಲಿನ ವ್ಯಕ್ತಿಗಳು ಕೂಡಿ ಕೆಲಸಮಾಡಿದರೆ ಸಂಪನ್ಮೂಲಗಳನ್ನು ಪಡೆಯುವಲ್ಲಿ ಯಶಸ್ವಿಯಾಗುತ್ತಾನೆ. ಅದೇ ರೀತಿಯಲ್ಲಿ ಮಾನವ ಅಭಿವೃದ್ಧಿಗೆ ಅವಶ್ಯಕವಾದ ಸುಸ್ಥಿರ ಅಭಿವೃದ್ಧಿ ಗುರಿಗಳಾದ ಬಡತನ ನಿರ್ಮೂಲನೆ, ಹಸಿವುಮುಕ್ತ, ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ, ಗುಣಮಟ್ಟದ ಶಿಕ್ಷಣ, ಲಿಂಗ ಸಮಾನತೆ, ಸ್ವಚ್ಛ ನೀರು, ನೈರ್ಮಲ್ಯ, ಅಗ್ಗವಾದ ಬದುಕು ಶುದ್ಧ ಗೌರವಯುತ ಕೆಲಸ ಮತ್ತು ನೆರವು, ಉದ್ಯಮ, ಆವಿ
APA, Harvard, Vancouver, ISO, and other styles
3

ವೆಂಕೋಬರಾವ್, ಎಂ. ಹೊಸಕೋಟೆ. "ಸಾಹಿತ್ಯ ಸಮ್ಮೇಳನಗಳ ಪರಿಕಲ್ಪನೆ ಬದಲಾಗಬೇಕೆ?" Aksharasurya Journal 05, № 05 (2025): 132 to 137. https://doi.org/10.5281/zenodo.14619685.

Full text
Abstract:
ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಕನ್ನಡ ನಾಡಿನ ಸಾಹಿತ್ಯಿಕ, ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಕರ್ನಾಟಕ, ಕನ್ನಡ, ಕನ್ನಡಿಗ ಇನ್ನಿತರ ನೆಲೆಗಳಲ್ಲಿ ಪ್ರೇರಕಶಕ್ತಿಯಾಗಿ ದುಡಿಯುತ್ತಿದೆ. ನಾಡು ನುಡಿ ಚಿಂತನೆಗಳೊಂದಿಗೆ ಕನ್ನಡಿಗರನ್ನು ಒಂದು ಗೂಡಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ, ಸಾರ್ಥಕವಾದ ತನ್ನ ಅಸ್ತಿತ್ವವನ್ನು ಮೆರೆಸುತ್ತಾ ಬಂದಿದೆ. ಅಂದಿನ ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರು ಹಾಗೂ ಸರ್.ಎಂ. ವಿಶ್ವೇಶ್ವರಯ್ಯನವರ ಶ್ರಮದ ಫಲವಾಗಿ ಪರಿಷತ್ತು ಸ್ಥಾಪನೆಗೊಂಡಿತು. ಅನಂತರದಲ್ಲಿ ಮಿರ್ಜಾ ಇಸ್ಮಾಯಿಲ್ ಅವರ ನೆರವಿನಿಂದ ಪುಷ್ಠಿ ಪಡೆಯಿತು. ಸಮ್ಮೇಳನಗಳನ್ನು ನಡೆಸಲು ಮೈಸೂರು ಸಂಸ್ಥಾನವು ಅನುದಾನ ರೂಪದಲ್ಲಿ ಹಣವನ್ನು ಕೊಡುತ್ತಿತ್ತು. ತದನಂತರ ಕರ್ನಾಟಕ ಸರ್ಕಾರವು ಅನುದಾನ ನ
APA, Harvard, Vancouver, ISO, and other styles
4

ಪವಿತ್ರ, ಎಸ್. "ಬೌದ್ಧ ಧಮ್ಮ ಮತ್ತು ಮಹಿಳೆ". AKSHARASURYA JOURNAL 06, № 05 (2025): 133 to 140. https://doi.org/10.5281/zenodo.15504377.

Full text
Abstract:
ಈ ಲೇಖನದಲ್ಲಿ ಬುದ್ದನ ಮೇಲಿನ ಕೆಲವು ಆರೋಪಗಳಿಗೆ ಉತ್ತರವನ್ನು ಹುಡುಕುವ ಪ್ರಯತ್ನ ಮಾಡಲಾಗಿದೆ. ಅದಕ್ಕೆ ಅಂಬೇಡ್ಕರ್‌ ಅವರು ತಮ್ಮ ಬರಹ ಮತ್ತು ಭಾಷಣಗಳಲ್ಲಿ ಆರೋಪಗಳಿಗೆ ವಿವರಣೆ ನೀಡಿದ್ದಾರೆ. ಅದನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಬುದ್ದ ತನ್ನ ಹೆಂಡತಿಯಾದ ಯಶೋಧರೆಯ ಅನುಮತಿ ಕೇಳದೆ ತೊರೆದು ಬಂದ, ಮಗನ ಮುಖವನ್ನು ಸಹ ನೋಡಲಿಲ್ಲ. ಬುದ್ದ ತನ್ನ ಸಂಘದಲ್ಲಿ ಮಹಿಳೆಯರಿಗೆ ಪ್ರವೇಶ ನೀಡಲಿಲ್ಲ. ಬುದ್ದ ತನ್ನ ಸಂಘದವರಿಗೆ ಮಹಿಳೆಯರ ವಿಷಯದಲ್ಲಿ ಸದಾ ಜಾಗ್ರತೆ ವಹಿಸಬೇಕು ಎಂದು ಹೇಳುತ್ತಿದ್ದ ಎಂಬುದು ಬುದ್ದನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಕಾರಣವಾಗಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ವೈದಿಕ ಧರ್ಮ ಪ್ರಣೀತ ಮನುಸ್ಮೃತಿ, ರಾಮಾಯಣ ಮತ್ತು ಮಹಾಭಾರತ ಕೃತಿಗಳು ಮಹಿಳೆಯರನ್ನು ಹೇಗೆ ಚಿತ್ರಿಸಿವೆ, ಅದರಲ್ಲಿ ಮಹಿಳೆಯರ ಸ್ಥಾನಮಾನಗಳೇನು
APA, Harvard, Vancouver, ISO, and other styles
5

ಮ.ಸು.ಕೃಷ್ಣಮೂರ್ತಿ. "ಔತ್ತರೇಯ ಸಂತರ ಮೇಲೆ ವೀರಶೈವ ಪ್ರಭಾವ". AKSHARASURYA 04, № 03 (2024): 01 to 36. https://doi.org/10.5281/zenodo.12701300.

Full text
Abstract:
ಬಹುಸಾಂಸ್ಕೃತಿಕ ಸಂಬಂಧಗಳ ಸಂಶೋಧಕ-ಸಾಧಕರು ಮ.ಸು.ಕೃಷ್ಣಮೂರ್ತಿ ಮನುಕುಲವನ್ನು ಇಡಿಯಾಗಿ ಕಾಣುವ ಮನಸ್ಸು, ಕನ್ನಡ-ಹಿಂದಿ ಭಾಷೆ-ಸಾಹಿತ್ಯಗಳ ಸೇತುವೆ, ಎರಡು ಭಾಷೆಗಳಲ್ಲೂ ಬರೆದ ಸವ್ಯಸಾಚಿ, ಬಹುಪ್ರಕಾರಗಳ ಸಾಹಿತ್ಯಕೃಷಿಕ, ಭಾರತೀಯ ಅಧ್ಯಾತ್ಮ ಪರಂಪರೆಯ ಮಹಾಶೋಧಕ ಮೊದಲಾದ ಪ್ರಸಿದ್ಧಿಗೆ ಭಾಜನರಾದ ಸಾಹಿತಿ ಮ.ಸು.ಕೃಷ್ಣಮೂರ್ತಿ ಅವರು. ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿರುವ ಶ್ರೀಯುತರ ಒಂದೊಂದು ಪುಸ್ತಕವೂ ಇವರ ಆಳವಾದ ವಿದ್ವತ್ತಿಗೆ ಸಾಕ್ಷಿಯಾಗಿವೆ. ಕಾದಂಬರಿ, ಕವಿತೆ, ಜೀವನ ಚರಿತ್ರೆ, ಸಣ್ಣಕಥೆ, ನಾಟಕ, ಲಲಿತ ಪ್ರಬಂಧ, ವಚನಗಳು, ಮಕ್ಕಳ ಸಾಹಿತ್ಯ, ಸಂಪಾದನೆ, ಸಂಶೋಧನೆ - ಈ ಎಲ್ಲ ಕ್ಷೇತ್ರಗಳನ್ನು ಸಮೃದ್ಧಗೊಳಿಸುವುದರ ಜೊತೆಗೆ ಎಂ.ಎಸ್.ಕೆ.. ಅವರು ಹಿಂದಿಯಿಂದ ಹಾಗೂ ಇಂಗ್ಲಿಷ್‌ನಿಂದ ಕನ್ನಡಕ್ಕೆ ವಿಪುಲವಾಗಿ ಅನುವಾದಿಸಿದ್ದಾರೆ;
APA, Harvard, Vancouver, ISO, and other styles
6

ರಾಘವೇಂದ್ರ, ಬಿ. ಎ. ದ್ರಾಕ್ಷಿ, та ಹೆಚ್‌. ವಿಶ್ವಮಾನವ ವಿಜಯಕುಮಾರ. "ಚೆನ್ನಣ್ಣ ವಾಲೀಕಾರ ಅವರ ಕಥೆಗಳಲ್ಲಿ ಪ್ರತಿರೋಧದ ನೆಲೆ". AKSHARASURYA 04, № 02 (2024): 98 to 112. https://doi.org/10.5281/zenodo.11525890.

Full text
Abstract:
ಕಥೆ ಹೇಳುವುದು ಮತ್ತು ಕೇಳುವುದು ಮನುಷ್ಯನ ಆಸಕ್ತಿ ಮತ್ತು ಹವ್ಯಾಸಿ ಎರಡು ಹೌದು. ಕೆಲವು ವರ್ಷಗಳ ಹಿಂದೆ ದೂರದರ್ಶದನಂತಹ ಮಾಧ್ಯಮಗಳು ಬರುವುದಕ್ಕೆ ಮುಂಚೆ ಭಾರತದಂತಹ, ಕರ್ನಾಟಕದಂತಹ ಹಳ್ಳಿಗಳಲ್ಲಿ ಹಿರಿಯರು ಹೇಳುವ ಕತೆಗಳೇ ಮನರಂಜನೆಯ ತಾಣಗಳು ಆಗಿದ್ದವು. ನನಗೆ ನೆನಪಿರುವ ಹಾಗೆ ಚಿಕ್ಕವನಿರುವಾಗ ನಮ್ಮ ಅಜ್ಜಿಯೂ ಹಲವೂ ಕಥೆಗಳನ್ನು ಹೇಳಿ ಕಥೆ ಎಂದರೆ ಏನು ಎಂಬುದನ್ನು ಪರಿಚಯಿಸಿದ್ದಳು. ಅಷ್ಟೇ ಅಲ್ಲದೆ ಅವರು ಹೇಳುವ ಕಥೆಗಳಲ್ಲಿ ಜೀವನದ ಬದುಕಿನ ಅನುಭವದ ಸತ್ಯಾಸತ್ಯಗಳನ್ನು ಒಳಗೊಂಡಿರುವಂತಹ ಮೌಲ್ಯಯುತವಾದ, ನೀತಿಯುತವಾದ ಸಂದೇಶಗಳನ್ನು ಸಾರುವ ಕಥೆಗಳಾಗಿದ್ದವು. ಇಂತಹ ಕಥೆಗಳನ್ನು ಹಿರಿಯರಿಂದ ಕೇಳಿ ಆಧುನಿಕ ಕಥಾ ಸಾಹಿತ್ಯದಲ್ಲಿ ಹಲವಾರು ಕಥೆಗಳನ್ನು ಬರೆದ ಕಥೆಗಾರರು ಕನ್ನಡ ಸಾಹಿತ್ಯದಲ್ಲಿ ಕಂಡು ಬರುತ್ತಾರೆ. ಅವರಲ್ಲಿ ಚೆನ್ನಣ್ಣ ವಾಲೀಕಾರರು
APA, Harvard, Vancouver, ISO, and other styles
7

ಎಂ., ಎಂ. ಕಲಬುರ್ಗಿ. "ನನ್ನಿಯೊಳಿನತನಯಂ". AKSHARASURYA 03, № 05 (2024): 01–13. https://doi.org/10.5281/zenodo.10937959.

Full text
Abstract:
“ಸಂಶೋಧನೆಯೆನ್ನುವುದು ಅಲ್ಪ ವಿರಾಮ, ಅರ್ಧವಿರಾಮಗಳ ಮೂಲಕ ಪೂರ್ಣವಿರಾಮಕ್ಕೆ ಸಾಗುವ ಕ್ರಿಯೆಯಾಗಿದೆ... ಸಂಶೋಧನೆ ಎನ್ನುವುದು ಸುಳ್ಳು ಇತಿಹಾಸದ ಮೂಲಕ ವರ್ತಮಾನದಲ್ಲಿ ಹುಟ್ಟುಹಾಕುತ್ತಲಿರುವ ಶೋಷಣೆಯನ್ನು ಹತ್ತಿಕ್ಕಲು, ನಿಜ ಇತಿಹಾಸವನ್ನು ಶೋಧಿಸಿಕೊಡುವುದು ಸಂಶೋಧಕನ ಕರ್ತವ್ಯವಾಗಿದೆ. ಅಂದರೆ ಸಂಶೋಧನೆಯೆಂಬುದು ಕೇವಲ ಇತಿಹಾಸದ ಶೋಧವಲ್ಲ. ಸುಳ್ಳು ಇತಿಹಾಸವನ್ನು ಮುಂದುಮಾಡಿಕೊಂಡು ವರ್ತಮಾನವನ್ನು ದುರುಪಯೋಗ ಮಾಡಿಕೊಳ್ಳುವವರೊಂದಿಗೆ ನಡೆಸುವ ಹೋರಾಟವೂ ಆಗಿದೆ. ಸತ್ಯವೆಂಬ ಭೂತಕಾಲದ ಬಲದಿಂದ ಅಸತ್ಯವೆಂಬ ವರ್ತಮಾನ ಕಾಲವನ್ನು ಸರಿಪಡಿಸುವುದಾಗಿದೆ...” ಎನ್ನುವ ಮೂಲಕ ಸತ್ಯಶೋಧಕರೂ ಸಮಗ್ರ ಸಂಶೋಧಕರೂ ಎಂದು ಪ್ರಸಿದ್ಧರಾದ ಡಾ.ಎಂ.ಎಂ.ಕಲಬುರ್ಗಿ ಅವರು ಈ ನಾಡು ಕಂಡ ಶ್ರೇಷ್ಠ ಚಿಂತಕರು. ಅವರ ಅಧ್ಯಯನ ಮತ್ತು ಕೊಡುಗೆಗಳು ಶಾಸನಶಾಸ್ತ್
APA, Harvard, Vancouver, ISO, and other styles
8

ಸಂಪತ್, ಬೆಟ್ಟಗೆರೆ. "ತೇಜಸ್ವಿ: ಪ್ರೀತಿ, ಜಾತಿ ಇತ್ಯಾದಿ". AKSHARASURYA JOURNAL 05, № 04 (2024): 69 to 93. https://doi.org/10.5281/zenodo.14289855.

Full text
Abstract:
ತೇಜಸ್ವಿಯವರ ಸಾಹಿತ್ಯ ಕುರಿತು ಒಂದು ನಿಟ್ಟಿನಿಂದ ತಮಾಷೆಯಾಗಿ ಅದರಲ್ಲಿ ಬರುವ ಬೈಗುಳಗಳನ್ನು ಸೀಮಿತ ದೃಷ್ಟಿಕೋನದಿಂದ ನೋಡುವ ಒಂದು ನೋಟ. ಅದರಂತೆ ಅದನ್ನು ತಪ್ಪಾಗಿ ಅರ್ಥೈಸಿಕೊಂಡು ತೇಜಸ್ವಿ ಎಂಬ ಜಾತ್ಯಾತೀತವಾದಿ ನಿಲುವಿನ ವ್ಯಕ್ತಿತ್ವವನ್ನೇ ಜಾತಿವಾದಿ ವ್ಯಕ್ತಿಯಾಗಿ ಒಂದೇ ದೃಷ್ಟಿಕೋನದಿಂದ ಏಕಮುಖಿ ಗ್ರಹಿಕೆಯಲ್ಲಿ ಕಂಡುಕೊಂಡಿರುವುದಕ್ಕೆ ಒಂದು ಪ್ರತಿಕ್ರಿಯಾತ್ಮಕ ವಿವೇಚನೆಯಾಗಿ ಈ ಲೇಖನ ನಿರೂಪಿತವಾಗಿದೆ.  ಉದಾಹರಣೆಗೆ ತೇಜಸ್ವಿಯವರ ಪರಿಸರದ ಕತೆ ಪುಸ್ತಕದಲ್ಲಿನ ಪಾತ್ರ ಕರಿಯಪ್ಪ ಮೇಲು ಜಾತಿಯ ಒಕ್ಕಲಿಗರ ಗೌಡ ಸಮುದಾಯದವನಾದುದರಿಂದ ಕೆಳವರ್ಗವೊಂದರ ಸಮುದಾಯದ ಪಾತ್ರವಾದ ಎಂಗ್ಟನನ್ನು ಬೈಗುಳದಲ್ಲಿ ಕೆಟ್ಟಪದಗಳನ್ನು ಬಳಸಿ ನಿಂದಿಸಿದ್ದಾನೆ; ಇದರಲ್ಲಿ ಹುಟ್ಟಿನ ಜಾತಿಯಿಂದ ಕರಿಯಪ್ಪನನ್ನೇ ಪ್ರತಿನಿಧಿಸುವ ತೇಜಸ್ವಿಯವರ ಒಕ್ಕಲಿಗ ಗೌಡ ಜ
APA, Harvard, Vancouver, ISO, and other styles
9

ASHOKA, N. S. "ಮರಾಠಿ ದಲಿತ ಕಾವ್ಯ ನಡೆದುಬಂದ ದಾರಿ". AKSHARASURYA JOURNAL 03, № 03 (2024): 79 to 86. https://doi.org/10.5281/zenodo.10775141.

Full text
Abstract:
ಪ್ರಸ್ತುತ ಸಂಶೋಧನಾ ಲೇಖನವು ಮರಾಠಿ ದಲಿತ ಕಾವ್ಯ ಬೆಳೆದುಬಂದ ಹಾದಿಯನ್ನು ಕುರಿತು ಚರ್ಚಿಸುತ್ತದೆ. ಮಹಾರಾಷ್ಟ್ರದಲ್ಲಿ ದಲಿತ ಸಾಹಿತ್ಯ ಹುಟ್ಟುಪಡೆಯಲು ದೊರೆತ ಸ್ಫೂರ್ತಿ ಹಾಗೂ ಪ್ರೇರಣೆಗಳ ಹುಡುಕಾಟದ ನೆಲೆಯನ್ನು ಕಂಡುಕೊಳ್ಳುವ ಪ್ರಯತ್ನವನ್ನು ಮಾಡಲಾಗಿದೆ. ಮರಾಠಿ ದಲಿತ ಸಾಹಿತ್ಯ ಇಡೀ ಭಾರತೀಯ ಇತರೆ ಭಾಷೆಗಳ ದಲಿತ ಸಾಹಿತ್ಯಗಳಿಗಿಂತ ಹೆಚ್ಚು ಪ್ರಬಲವಾಗಿ ರೂಪುಗೊಳ್ಳಲು ಕಾರಣವಾದ ಐತಿಹಾಸಿಕ ಮೈಲಿಗಲ್ಲುಗಳನ್ನು ಗುರುತಿಸಲಾಗಿದೆ. ಮರಾಠಿ ದಲಿತ ಸಾಹಿತ್ಯ 1970 ರಿಂದೀಚೆಗೆ ಬಹಳಷ್ಟು ಪ್ರಚಲಿತಕ್ಕೆ ಬಂದಿದ್ದರೂ, ಅದರ ಮೂಲ ಬೇರುಗಳು ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಜ್ಯೋತಿ ಬಾಪುಲೆ ಹಾಗೂ ಅಕ್ಷರದವ್ವ ಸಾವಿತ್ರಿ ಬಾಪುಲೆ ಅವರ ಚಳುವಳಿಗೆ ಹೋಗುತ್ತದೆ. ಮರಾಠಿ ದಲಿತ ಸಾಹಿತ್ಯಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬಹುದೊಡ್ಡ ನಿಧಿಯ ಆಗರವಾಗಿ
APA, Harvard, Vancouver, ISO, and other styles
10

ಹೇಮಲತ, ಪಿ. ಎನ್. "ಸಾಮರಸ್ಯದ ತಾಣಗಳಾಗಿ ಶಿಂಷಾ ಮಾರಮ್ಮ ದೇಗುಲ ಹಾಗೂ ಹಜರತ್ ಮರ್ದಾನಿ ಗೈಬ್ ದರ್ಗಾ". AKSHARASURYA JOURNAL 05, № 04 (2024): 34 to 40. https://doi.org/10.5281/zenodo.14289565.

Full text
Abstract:
ಕನ್ನಡ ನಾಡಿನಲ್ಲಿ ಪ್ರಾಚೀನ ಕಾಲದಿಂದಲೂ ಸಾಮರಸ್ಯವನ್ನು ಪ್ರತಿಬಿಂಬಿಸುವ ಅನೇಕ ಘಟನೆಗಳು ನಡೆಯುತ್ತಾ ಬಂದಿವೆ; ಅನೇಕ ಸ್ಥಳಗಳು ರೂಪುಗೊಂಡಿವೆ. ಸಂತ ಸಮುದಾಯವು ಸಾಮಾಜಿಕ ಸಾಮರಸ್ಯಕ್ಕಾಗಿ ಬೋಧಿಸುತ್ತಾ ನಡೆದು ಕನ್ನಡ ಸಂಸ್ಕೃತಿಯಲ್ಲಿ ಬಹುದೊಡ್ಡ ಕ್ರಾಂತಿಯನ್ನುಂಟುಮಾಡಿರುವುದು ಚಾರಿತ್ರಿಕ ಸಂಗತಿಯಾಗಿದೆ. ಕರ್ನಾಟಕದ ಅನೇಕ ಸಂತರೂ ಮತ್ತು ಅವರ ಶಿಷ್ಯಂದಿರ ಸೇವಾಕಾರ್ಯದ ಪ್ರಭಾವದಿಂದಾಗಿ ಸಾಮಾಜಿಕ ಸ್ವಾಸ್ಥ್ಯವೂ ಸಾಮರಸ್ಯವೂ ಸಾಧಿತಗೊಂಡು ಇಂದಿಗೂ ಜನಸಮುದಾಯಗಳು ಒಕ್ಕಲಾಗಿ ನಡೆದುಕೊಳ್ಳುತ್ತಿದ್ದಾರೆ. ಕಾವೇರಿ ನದಿಯ ಉಪನದಿಯಾದ ಶಿಂಷಾ ಹರಿವಿನ ಮಾರ್ಗದಲ್ಲಿ ರೂಪುಗೊಂಡಿರುವ ಶಿಂಷಾ ಮಾರಮ್ಮ ದೇವಾಲಯ, ಶಿವನಸಮುದ್ರ ದರ್ಗಾ ಅಥವಾ ದರ್ಗಾ ಹಜರತ್ ಮರ್ದಾನಿ ಗೈಬ್ ತಾಣಗಳು ಸಾಮಾಜಿಕ ಸಾಮರಸ್ಯಕ್ಕೆ ಹೆಸರುವಾಸಿಯಾಗಿವೆ.
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!