Academic literature on the topic 'ಸುರುಳಿ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಸುರುಳಿ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಸುರುಳಿ"

1

ವಿಜಯಲಕ್ಷ್ಮಿ, ದತ್ತಾತ್ರೇಯ ದೊಡ್ಡಮನಿ. "ವೀಸಾದ ನಿರೀಕ್ಷೆಯಲ್ಲಿನ ನೆನಪುಗಳ ಸುರುಳಿ". AKSHARASURYA JOURNAL 06, № 05 (2025): 241 to 248. https://doi.org/10.5281/zenodo.15504724.

Full text
Abstract:
ಆತ್ಮಕಥೆ ಕನ್ನಡ ಸಾಹಿತ್ಯದ ಒಂದು ಸಾಹಿತ್ಯ ಪ್ರಕಾರವಾಗಿ ಬೆಳೆದು ಬಂದಿರುವುದನ್ನು ನೋಡುತ್ತೇವೆ. ಮನುಷ್ಯನ ಸುತ್ತಲೂ ನಡೆಯುವ ಮತ್ತು ಅವರ ಅಂತರಾಳದಲ್ಲಿರುವ ಹೂರಣಗಳನ್ನು ಹೊರ ಹಾಕುವ ಒಂದು ಪ್ರಕಾರವಾಗಿ ಕಾಣುತ್ತೇವೆ. ಒಬ್ಬ ಮನುಷ್ಯನ ಇಡೀ ಬದುಕಿನಲ್ಲಿ ನಡೆದಂತಹ ತಪ್ಪು-ಸರಿ, ಸಿಹಿ-ಕಹಿ ಘಟನೆಗಳಿಗೆ ಅಕ್ಷರ ರೂಪವನ್ನು ನೀಡುತ್ತಾನೆ. ತಮ್ಮ ಅಂತರಾಳದ ತಮುಲಗಳನ್ನು ಸ್ವವಿಮರ್ಶೆಗೆ ಒಳಪಡಿಸಿಕೊಳ್ಳಲಾಗುತ್ತದೆ. ಆದರೆ ಬಾಬಾ ಸಾಹೇಬರು ಬರೆದ ಅವರ ಆತ್ಮಕಥೆಯಲ್ಲಿ ಅವರ ಬದುಕಿನ ಕಹಿ ಘಟನೆಗಳು ಹೇಗೆ ಮುಂದೆ ಅವರು ಇಡೀ ಸಮಾಜದ ಏಳಿಗೆಗಾಗಿ ಅವುಗಳನ್ನೆ ಆಧಾರವಾಗಿ ಬಳಸಿಕೊಂಡರು ಎನ್ನುವುದನ್ನು ಅವರ ಬದುಕೆ ನಮಗೆ ತೋರಿಸಿಕೊಡುತ್ತದೆ. ʼವೀಸಾದ ನಿರೀಕ್ಷೆಯಲ್ಲಿನ ನೆನಪುಗಳ ಸುರುಳಿ’ ಇದು ಡಾ. ಬಿ.ಆರ್. ಅಂಬೇಡ್ಕರ್‌ ಅವರು ಬರೆದಿರುವ ಆತ್ಮಕಥ
APA, Harvard, Vancouver, ISO, and other styles
2

ಕೆ.ಜಿ., ಚವಾಣ. "ಸುಧಾಮೂರ್ತಿ ಕಾದಂಬರಿಗಳಲ್ಲಿ ಸ್ತ್ರೀವಾದಿ ಪರಿಕಲ್ಪನೆಗಳು". AKSHARASURYA 03, № 06 (2024): 41 to 54. https://doi.org/10.5281/zenodo.11126906.

Full text
Abstract:
ಸುಧಾಮೂರ್ತಿಯವರು ಕನ್ನಡ ನಾಡಿನ ಪ್ರಮುಖ ಬರಹಗಾರರು. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಲೇಖಕಿ, ಸರಳ ಸಜ್ಜನಿಕೆಯ ವ್ಯಕ್ತಿ, ಉತ್ತಮ ವಾಗ್ಮಿ, ಸದಾ ಕ್ರೀಯಾಶೀಲರು, ಸಮಾಜಕ್ಕೆ ಸ್ಪೂರ್ತಿ ನೀಡುವ ಶಕ್ತಿಯಾಗಿ, ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದಾರೆ. ಕನ್ನಡ ಮಾತ್ರವಲ್ಲದೆ ಇಂಗ್ಲೀಷ್ ಭಾಷೆಯಲ್ಲಿಯೂ ಹಲವು ಕೃತಿಗಳನ್ನು ಬರೆದು ಪ್ರಸ್ತುತದಲ್ಲಿ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದು, ಬಿಲ್‌ಗೇಟ್ಸ್ ಪ್ರತಿಷ್ಠಾನದ ಸಾರ್ವಜನಿಕ ಆರೋಗ್ಯ ಉಪಕ್ರಮಗಳ ಸದಸ್ಯರೂ ಆಗಿದ್ದಾರೆ. ಮಹಿಳೆಯರ ಜ್ಞಾನ ಸಂಪಾದನೆ, ಸಂಸ್ಕೃತಿ ಸಂಪನ್ನತೆಯನ್ನು ಹೆಚ್ಚಿಸಲು ಗ್ರಾಮೀಣ ಪ್ರದೇಶದ ಮಹಿಳೆಯರ ಆರ್ಥಿಕ, ಸಾಮಾಜಿಕ ಉನ್ನತಿಗೂ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ತಮ್ಮ ಬಿಡುವಿಲ್ಲದ ಕೆಲಸಗಳ ನಡುವೆಯೂ ಬಿಡುವು ಮಾಡಿಕೊಂಡು ಕಥೆ, ಕಾದಂಬರಿಗಳನ್ನು, ಮಕ್ಕಳ
APA, Harvard, Vancouver, ISO, and other styles
3

Pinto, Jason. "ಕಾಳಾಂತರಾನ್ ಕೊಂಕಣಿ ಭಾಶೆಚ್ಯೆ ವಾಡಾವಳಿಚೆರ್ ಭಾಶಾಶಾಸ್ತ್ರಿಕ್ ನದ್ರೆನ್ ನಿಯಾಳ್". MJES Journal of Amar Konkani 3, № 1 (2023): 13–40. https://doi.org/10.69852/aloy.mjesjak.3.1/18023/.

Full text
Abstract:
ಭಾಶೆಚಿ ವಾಡಾವಳ್ ಏಕ್ ಲಾಂಬ್ ಪಯ್ಣ್. ಹ್ಯಾ ಪಯ್ಣಾಕ್ ಭಾಸ್, ಸಂಸ್ಕೃತಿ ಆನಿ ಐತಿಹಾಸಿಕ್ ಸಂಗ್ತಿಂ ಥಾವ್ನ್ ರೂಪ್ ಮೆಳ್ಟಾ. ಎಕೆ ಸಮಾಜೆಚ್ಯಾ ಮುಳಾವ್ಯಾ ಸಂವಾದಾತ್ಮಕ್ ಗರ್ಜೆ ಪಾಸೂನ್ ಸುರು ಜಾಂವ್ಚಿ ಭಾಸ್, ಉಲೊವ್ಪಿ ಸಂವಾದ್ ಕರ್ತಾನಾ ಆನಿ ಆಪ್ಲೆ ವಿಚಾರ್ ಆನಿ ಅಣ್ಭವ್ ಎಕಾಮೆಕಾ ಸಂಗಿಂ ವ್ಯಕ್ತ್ ಕರ್ತಾನಾ ಭಾಸ್ ವಿಕಸಿತ್ ಜಾವ್ನ್‍ಚ್ ವೆತಾ. ಖಂಚಿಯ್ ಭಾಸ್ ಆರಂಭಾ ಥಾವ್ನ್‍ಚ್ ಪ್ರಮಾಣೀಕೃತ್ ಜಾವ್ನ್ ಆಸಾನಾ. ಕಾಳಾ ಪರ್ಮಾಣೆ ಸಮಾಜ್ ವಾಡತ್ ವೆತಾನಾ, ಭಾಶೆಚ್ಯಾ ಬೊಲಿಂ ಮಧ್ಲೊ ವ್ಯತ್ಯಾಸ್, ವಿವಿಧ್ ಪ್ರದೇಶಾ ಮಧೆಂ ಶಿಂಪೆÇ್ಡನ್ ಆಸ್ಚ್ಯಾ ಭಾಶೆ ಮಧ್ಲ್ಯಾ ವ್ಯತ್ಯಾಸಾ ಬರಾಬರ್, ಹೆರ್ ಭಾಶೆಚ್ಯಾ ಸಂಪರ್ಕಾ ಮಾರಿಫಾತ್ ಏಕ್ ಭಾಸ್ ಸಮೃದ್ಧಿ ಆನಿ ರೂಪಾಂತರ್ ಜಾವ್ನ್‍ಚ್ ವೆತಾ. ತಶೆಂಚ್ ಧ್ವನಿ ವಿಗ್ಯಾನ್, ವ್ಯಾಕರಣ್, ಶಬ್ದ್‍ಸಂಗ್ರಹಣ್ ತಸಲಿಂ ಭ
APA, Harvard, Vancouver, ISO, and other styles
4

Pinto, Melwyn. "ಸತಾಚೊ ಸೊಧ್ ಆನಿ ಸತಾಚ್ಯಾ ಸ್ಥಾಪನಾ ಮಧೆಂ ಸಂಸೊಧ್". MJES Journal of Amar Konkani 2, № 2 (2023): 4–7. https://doi.org/10.69852/aloy.mjesjak.2.2/17945/.

Full text
Abstract:
ಕನ್ನಡಾಚೊ ವಿಮರ್ಶಕ್, ಸಂಸೊಧ್ಕಾ.ರ್ ಆನಿ ತುಮಕೂರು ವಿಶ್ವವಿದ್ಯಾಲಯಾಚ್ಯಾ ಕನ್ನಡ ವಿಭಾಗಾಚೊ ಪ್ರೊಫೆಸರ್ ಡಾ| ನಿತ್ಯಾನಂದ ಶೆಟ್ಟಿನ್ ಆಯ್ಲೆವಾರ್ ಲಿಕ್ಲ್ಲೆಂ ಪುಸ್ತಕ್ ಮಾರ್ಗಾನ್ವೇಷಣೆ: ಸಾಹಿತ್ಯ ಸಂಶೋಧನೆಯ ರೀತಿ ನೀತಿ. ಹ್ಯಾ ಪುಸ್ತಕಾಂತ್ ಸಂಸೊಧಾವಿಶಿಂ ತಾಣೆಂ ಸಾಂಗ್ಚೊ ಏಕ್ ಪ್ರಮುಕ್ ವಿಚಾರ್ ಅಸೊ ಆಸಾ. ದೋನ್ ರಿತಿಂಚೆ ಸಂಸೊಧ್ ಸಾಧ್ಯ್ ಆಸಾತ್: ಪಯ್ಲೊ ಸತಾಚೆಂ ಸ್ಥಾಪನ್ (ಸತ್ಯ ಸ್ಥಾಪನೆ) ಕರ್ಚೊ ವಯ್ವಾಟಿ ‘ಸಂಸೊಧ್’ ಆನಿ ದುಸ್ರೊ ಸತಾಚೊ ಸೊಧ್ (ಸತ್ಯ ಶೋಧನೆ) ಕರ್ಚೊ ವಸ್ತುನಿಷ್ಟ್ ಸಂಸೊಧ್. ಹ್ಯಾ ದೊನಾಂ ಮಧೆಂ ವಿಶೇಸ್ ಫರಕ್ ಆಸಾ. ಸತಾಚೆಂ ಸ್ಥಾಪನ್ ಕರ್ಚೆಂ ಬೋವ್ ಸಲೀಸ್. ಮ್ಹಜ್ಯೆಲಾಗಿಂ ಥೊಡಿಂ ಪೂರ್ವ್ಪೀ್ಡಿತ್ ಕಲ್ಪನಾಂ ಆಸಾತ್. ಸಮಾಜ್ಯೆ ವಿಶಿಂ, ಹೆರ್ ಜಾತಿ ಧರ್ಮಾ ವಿಶಿಂ, ವಾ ಮ್ಹಾಕಾ ಜಾಯ್ನಾತ್ಲ್ಲ್ಯಾಂ ವಿಶಿಂ ಮ್ಹಜ್ಯೊ ಥೊ
APA, Harvard, Vancouver, ISO, and other styles
5

Pinto, Melwyn. "ಭಾಶೆ ವಾಡಾವಳೆಂತ್ ಸಂಸೊದಾಚಿ ಗರ್ಜ್". MJES Journal of Amar Konkani 2, № 1 (2022): 4–7. https://doi.org/10.69852/aloy.mjesjak.2.1/17877/.

Full text
Abstract:
ಎಕ್ಯೆ ಭಾಶೆಚ್ಯೆ ವಾಡಾವಳೆಂತ್ ಸಂಸೊಧಾಚೊ ಮಹತ್ವ್ ಆನಿ ಪಾತ್ರಾ ವಿಶಿಂ ಸಬಾರ್ ಪಾವ್ಟಿಂ ಸವಾಲಾಂ ಉಬ್ಜಾಲ್ಲಿಂ ಆಸಾತ್. ಎಕ್ಯೆ ಭಾಶೆಚ್ಯಾ ವಾಡಾವಳೆಕ್ ಪ್ರಮುಕ್ ಜಾವ್ನ್ ತಿ ಭಾಸ್ ಉಲೊಂವ್ಚೆ ಮನಿಸ್, ತ್ಯೆ ಭಾಶೆಂತ್ ಸಾಹಿತ್ಯ್ ರಚ್ಚೆ ವ್ಯಕ್ತಿ ಆನಿ ತ್ಯೆ ಭಾಶೆಚ್ಯಾ ವಿವಿಧ್ ಸ್ತರಾಂಚೆರ್ ಸಂಸೊಧ್ ಕರ್ಚೆ ಸಂಸೊಧ್‍ಕಾರ್ ಆಸ್ಲ್ಯಾರ್ ಮಾತ್ರ್ ತಿ ಭಾಸ್ ಜಿವಾಳ್ ಉರ್ತಾ ಮ್ಹಣ್ ಸಾಂಗ್ಯೆತ್. ಹ್ಯಾ ತೀನ್ ಆಯಾಮಾಂಕ್ ಆನ್ಯೇಕ್ ಆಧುನಿಕ್ ಆಯಾಮ್ ಆಮಿ ಸೆರ್ಸಿಜೆ ಪಡ್ತಾ: ಆಜ್ ಏಕ್ ಭಾಸ್ ಡಿಜಿಟಲ್ ಮಾದ್ಯಮಾಂತ್‍ಯೀ ಆಸಾಜೆ ಜಾಲ್ಲಿ ಅನಿವಾರ್ಯತಾ ಆಸಾ ಆನಿ ಅಶೆಂ ಆಸ್ಲ್ಯಾರ್ ಮಾತ್ರ್ ತಿ ಜಿವಾಳ್ ಉರೊಂಕ್ ಸಾಧ್ಯ್. ಆಯ್ಚೆ ಪರಿಸ್ಥಿತೆಂತ್ ಇಂಗ್ಲಿಷಾ ತಸಲಿ ಭಾಸ್ ಸಬಾರ್ ಇತರ್ ಲ್ಹಾನ್ ಲ್ಹಾನ್ ಭಾಸಾಂಕ್ ಗಿಳುನ್ ಆಸಾ ಮ್ಹಳ್ಳೆಂ ಸರ್ವಾಂಕ್ ಕಳಿತ್ ಆಸೊಂಕ
APA, Harvard, Vancouver, ISO, and other styles
6

Bharati Sangappa Gaddi. "ಶಿವರಾಮ ಕಾರಂತರ ಮರಳಿ ಮಣ್ಣಿಗೆ ಕಾದಂಬರಿಯ ವಿಶ್ಲೇಷಣೆ". ShodhKosh: Journal of Visual and Performing Arts 5, № 4 (2024). https://doi.org/10.29121/shodhkosh.v5.i4.2024.5617.

Full text
Abstract:
ಕನ್ನಡ ಸಾಹಿತ್ಯ ಲೋಕವನ್ನು ಮತ್ತಷ್ಟು ಶ್ರೀಮಂತವನ್ನಾಗಿಸಿದ ಕಾರಂತರು ಬರವಣಿಗೆ.. ಯಕ್ಷಗಾನ.. ರಾಜಕೀಯ ಚಿಂತನೆ.. ಹಾಗೆ ಹತ್ತು ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ತಮ್ಮ ಬರವಣಿಗೆಯಲ್ಲಿ ಪರಿಸರ ಪ್ರೇಮದ ಜೊತೆಗೆ ಸಾಮಾಜಿಕ ಕಳಕಳಿ ಸಂದೇಶ ವ್ಯಕ್ತಪಡಿಸಿದ “ಮರಳಿ ಮಣ್ಣಿಗೆ” ಕಾದಂಬರಿ ಮಹತ್ತರವಾದುದು. ಕಾದಂಬರಿ ಕರಾವಳಿ ಪ್ರದೇಶಗಳ ಕೋಡಿ, ಪಡುಮುನ್ನೂರು, ಮಂದರ್ತಿ, ಮಣೂರುಗಳ ಪ್ರಾದೇಶಿಕ ಭಾಷೆಯಲ್ಲಿ ಎಳೆಎಳೆಯಾಗಿ ಬಿಡಿಸಿ ಹರವಿದ ಕಥೆ.ಕಡಲ ಅಬ್ಬರ.. ತೆಂಕುಗಾಳಿ.. ವಿಶಾಲ ಬಯಲಲ್ಲಿ ಮೈಚಾಚಿದ ಹಸಿರ ಹೊಲಗಳು.. ಅರಾಲು.. ಜಡಿಮಳೆ.. ಬೀಸುಗಾಳಿ.. ಕಡಲದಂಡೆ.. ಅಳುವೆ.. ಕೆರೆ.. ತೋಟ.. ಗದ್ದೆ.. ಅಗೇಡಿ.. ಹನೆಮರ.. ಇವೆಲ್ಲವೂ ಕಾರಂತರ ಮಾತಿನಲ್ಲಿ ಸುರುಳಿ ಬಿಚ್ಚಿ ಕಣ್ಮುಂದೆ ಹರಡಿ ಬಿಡುತ್ತವೆ.
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!