Academic literature on the topic 'ಸ್ವಾತಂತ್ರ್ಯ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಸ್ವಾತಂತ್ರ್ಯ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಸ್ವಾತಂತ್ರ್ಯ"

1

ಯಲ್ಲಪ್ಪ, ಬಸಪ್ಪ ಕಡಕೋಳ. "ಗಣ್ಯರು ಕಂಡಂತೆ ತಲ್ಲೂರು ರಾಯನಗೌಡರು". AKSHARASURYA 03, № 06 (2024): 143 to 152. https://doi.org/10.5281/zenodo.11127295.

Full text
Abstract:
“ತಲ್ಲೂರು ರಾಯನಗೌಡರು ಸಮಗ್ರ ಅಧ್ಯಯನ” ಬಹುಮುಖಿಯಾಗಿ ನಡೆಯುವಂತದ್ದು. ರಾಯನಗೌಡರು ಬಹುಮುಖ ವ್ಯಕ್ತಿತ್ವ ಹೊಂದಿದವರಾಗಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯಾ ನಂತರ ಕರ್ನಾಟಕ ಏಕೀಕರಣ ಜೊತೆಗೆ ಸಾಹಿತ್ಯ ಸಂಶೋಧನೆಯಲ್ಲಿ ಅವರ ವ್ಯಕ್ತಿತ್ವವನ್ನು ದಾಖಲೆಗಳ ಮೂಲಕ ಕಾಣಬಹುದಾಗಿದೆ. ಈ ಹಿನ್ನಲೆಯಲ್ಲಿ ಅವರ ನಿಧನ 30-9-1982 ರ ನಂತರ ಅವರ ಅಳಿಯ ಅಂದರೆ ರಾಯನಗೌಡರ ಮಗಳಾದ ದೇವಿಕಾರಾಣಿಯವರ (ಸದ್ಯ ಬೆಂಗಳೂರಿನಲ್ಲಿ ಇದ್ದಾರೆ) ಅವರ ಪತಿ ದಿವಂಗತ ಪ್ರೊ. ಬಸನಗೌಡ. ಆರ್. ಪಾಟೀಲರು ತಮ್ಮ ಮಾವನವರ ವ್ಯಕ್ತಿತ್ವ ಕುರಿತು ಅಗ್ರಗಣ್ಯ ಸ್ವಾತಂತ್ರ್ಯ ಯೋಧ ತಲ್ಲೂರು ರಾಮನಗೌಡರು ಜೀವನ ದರ್ಶನ ಗ್ರಂಥ ಪ್ರಕಟಣೆಯ ಯೋಜನೆ ಹಾಕಿಕೊಂಡ ಸಂದರ್ಭದಲ್ಲಿ, ಅವರು ರಾಯನಗೌಡರ ಅತ್ಯಂತ ನಿಕಟವರ್ತಿಗಳನ್ನು ಭೇಟಿಯಾದರು. ಅವರಲ್ಲಿ ಬಹುತೇಕರು ಇಂ
APA, Harvard, Vancouver, ISO, and other styles
2

ಶಶಿಕುಮಾರ್, ಬಿ. ಎಸ್., та ಪಿ. ರಾಜು ಎಲ್. "ಕರ್ನಾಟಕದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಿಳೆಯರು: ಯಶೋಧರಮ್ಮ ದಾಸಪ್ಪ". AKSHARASURYA JOURNAL 03, № 04. SPECIAL ISSUE. (2024): 188 to 201. https://doi.org/10.5281/zenodo.10930720.

Full text
Abstract:
1857ರ ಮಹಾಕ್ರಾಂತಿಯ ನಂತರ ಭಾರತ ರಾಷ್ಟ್ರೀಯ ಕಾಂಗ್ರೇಸ್ ಸ್ಥಾಪನೆಯೊಂದಿಗೆ ದೇಶದ ಸ್ವಾತಂತ್ರ್ಯ ಹೋರಾಟ ವಿಧಾನವು ವೇಗಪಡೆದುಕೊಂಡಿತು, ಅದರಲ್ಲೂ ಗಾಂಧೀಜಿಯವರ ಅಹಿಂಸಾತ್ಮಕ ಯುಗದಲ್ಲಿ ಸ್ವಾತಂತ್ರ್ಯ ಹೋರಾಟವಂತು ದೇಶದ ಮೂಲೆ-ಮೂಲೆಗೂ ಪಸರಿಸಿ, ದೇಶದಲ್ಲಿನ ರೈತರು, ಕಾರ್ಮಿಕರು, ವಿಧ್ಯಾರ್ಥಿಗಳು, ಮಧ್ಯಮ ವರ್ಗದವರು, ಮಹಿಳೆಯರು ಮುಂತಾದ ಎಲ್ಲಾ ವರ್ಗದ ಜನರು ಬ್ರಿಟೀಷರ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದರು. ಈ ಕಾಲಾವಧಿಯಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಜ್ವಾಲೆಯಾಗಿ ಹೊರಹೊಮ್ಮಿತು. ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಪುರುಷರೊಂದಿಗೆ ಸ್ತ್ರೀಯರು ಸಹಾ ಸರಿಸಮಾನವಾಗಿ ಭಾಗವಹಿಸಿ, ಅಪಾರ ತ್ಯಾಗ ಮತ್ತು ಕಷ್ಟಸಹಿಷ್ಣುತೆಯೊಂದಿಗೆ ಸ್ವಾತಂತ್ರ್ಯ ಸಾಧನೆಯಲ್ಲಿ ಪುರುಷರೊಂದಿಗೆ ಸಮಾನ ಪಾತ್ರವಹಿಸಿ ವಿಜೃಂಬಿಸಿದ ಮಹಿಳಾ ಸ್ವಾ
APA, Harvard, Vancouver, ISO, and other styles
3

ದಿನೇಶ್, ಕೆ. ಎಸ್. "ರಾಜಾರಾವ್ ಅವರ ಕಾಂತಾಪುರ: ಒಂದು ಅಧ್ಯಯನ". AKSHARASURYA JOURNAL 03, № 04. SPECIAL ISSUE. (2024): 115 to 125. https://doi.org/10.5281/zenodo.10929855.

Full text
Abstract:
ರಾಜಾರಾವ್ ಅವರ ಕಾಂತಪುರ ಕಾದಂಬರಿಯು ವಸಾಹತು ಕಾಲದ ಗ್ರಾಮಭಾರತವನ್ನು ಚಿತ್ರಿಸುವ ಒಂದು ವಿಶಿಷ್ಟ ಕೃತಿಯಾಗಿದ್ದು, ಶತ ಶತಮಾನಗಳಿಂದ ಮಲಗಿದ್ದ ಭಾರತದ ಹಳ್ಳಿಗಳು ಸ್ವಾತಾಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರ ಅಹಿಂಸಾತ್ಮಕ, ಅಸಹಕಾರ ಚಳವಳಿಯಿಂದಾಗಿ ಇದ್ದಕ್ಕಿದ್ದಂತೆ ಹೇಗೆ ಜೀವ ತಳೆದು ಸ್ವಾತಂತ್ರ್ಯಹೋರಾಟದಲ್ಲಿ ಪಾಲ್ಗೊಂಡವು ಎಂಬುದನ್ನು ವಿವರಿಸುತ್ತದೆ. 1919 ರಿಂದ 1930 ರವರೆಗಿನ ದಿನಗಳಲ್ಲಿ ಭಾರತದಾದ್ಯಂತ, ಲಕ್ಷಗಟ್ಟಲೆ ಭಾರತೀಯ ಹಳ್ಳಿಗಳಲ್ಲಿ ಗಾಂಧಿಯವರು ತಮ್ಮ ಒಂದೇ ಜೀವಿತಾವಧಿಯಲ್ಲಿ ಇಡೀ ರಾಷ್ಟ್ರದ ಜನತೆಯನ್ನು ಶಿಸ್ತಿನ ಮತ್ತು ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟಗಾರರ ಸೈನ್ಯವನ್ನಾಗಿ ಪರಿವರ್ತಿಸಿದ ಬಗೆಯನ್ನು ಕಾದಂಬರಿ ವಾಸ್ತವಿಕ ಹಿನ್ನೆಲೆಯಲ್ಲಿ ಚಿತ್ರಿಸುತ್ತದೆ. ಗಾಂಧೀಜಿಯವರ ಚಳವಳಿಯಲ್ಲಿ ಹೆಣೆದುಕೊಂಡಿದ್ದ ಮ
APA, Harvard, Vancouver, ISO, and other styles
4

ಡಾ.ನಾಗರಾಜ, ತಳವಾರ. "'ಹಿರೇಕೆರೂರ ಪ್ರದೇಶದಲ್ಲಿ ಸರದಾರ ವೀರನಗೌಡ ಪಾಟೀಲರ ಸ್ವಾತಂತ್ರ್ಯ ಹೋರಾಟ'". Journal of Research & Development 15, № 17 (2023): 152–56. https://doi.org/10.5281/zenodo.10021276.

Full text
Abstract:
<strong>ಪ್ರಸ್ತಾವನೆ:</strong>&nbsp; &nbsp; &nbsp; &nbsp; ಭಾರತಕ್ಕೆ&nbsp;ವ್ಯಾಪಾರಕ್ಕಾಗಿ&nbsp;ಬಂದ&nbsp;ಬ್ರಿಟಿಷರು&nbsp;ತದನಂತರ&nbsp;ದೇಶದ&nbsp; ಆಡಳಿತ&nbsp;ಚುಕ್ಕಾಣಿ&nbsp;ಹಿಡಿದು&nbsp;ಭಾರತೀಯರನ್ನು&nbsp;ಗುಲಾಮರನ್ನಾಗಿ&nbsp;ಮಾಡಿಕೊಂಡು&nbsp;ಒಡೆದು&nbsp;ಆಳುವ&nbsp;ನೀತಿಯನ್ನು&nbsp;ಪಾಲಿಸಿ&nbsp;ಶೋಷಣೆಗೆ&nbsp;ಗುರಿಮಾಡಿದರು.&nbsp;ಇದನ್ನು&nbsp;ಕಂಡ&nbsp;ಭಾರತೀಯ&nbsp;ವಿಚಾರವಂತರು&nbsp;ಗುಲಾಮಗಿರಿ&nbsp;ಆಡಳಿತದಿಂದ&nbsp;ಮುಕ್ತರಾಗಲು&nbsp;ಹೋರಾಟ&nbsp;ನಡೆಸಿ&nbsp;ತ್ಯಾಗ-ಬಲಿದಾನಗಳಿಂದ&nbsp;ನಾಡಿಗೆ&nbsp;ಸ್ವಾತಂತ್ರ್ಯ&nbsp;ತಂದುಕೊಡುವಲ್ಲಿ&nbsp;ಕಾರಣೀಕರ್ತರಾದರು.&nbsp;ಇವರಲ್ಲಿ&nbsp;ಕರ್ನಾಟಕದವರ&nbsp;ಪಾತ್ರವು&nbsp;ಸಹ&nbsp;ಸುವರ್ಣಾಕ್ಷರದಲ್ಲಿ&nbsp;ಬರೆದಿಡುವಂತದ್ದು.&n
APA, Harvard, Vancouver, ISO, and other styles
5

ನೇತ್ರಾವತಿ, ಎಸ್. "ಧರ್ಮದ ಒಳಗಡೆ ಸಿಲುಕಿದ ಮುಸ್ಲಿಂ ಮಹಿಳೆ". AKSHARASURYA 03, № 05 (2024): 114–27. https://doi.org/10.5281/zenodo.10938130.

Full text
Abstract:
ಧರ್ಮ ಎಂದರೆ ಮಾನವೀಯ ಮೌಲ್ಯಗಳನ್ನು, ಅಹಿಂಸೆಯಿಂದ ಕೂಡಿರುವಂತಹದ್ದು, ಎಲ್ಲರನ್ನು ಪ್ರೀತಿಯಿಂದ, ಮಮತೆಯಿಂದ ನೋಡಿಕೊಳ್ಳುವುದನ್ನು ಧರ್ಮ ಎನ್ನಬಹುದು. ಹಾಗೆಯೇ ಯಾವುದೇ ಆಚಾರ-ವಿಚಾರಗಳನ್ನು, ಮಾನವ ಸಂಬಂಧಗಳನ್ನು ಪವಿತ್ರ ಭಾವನೆಯಿಂದ, ಯಾವುದೇ ಜೀವಿಗೂ ತೊಂದರೆಯನ್ನು ನೀಡದೆ ನಡೆಸಿಕೊಳ್ಳುವುದನ್ನು ಧರ್ಮ ಎಂದು ಹೇಳಬಹುದು. ಭಾರತ ಹಲವು ಧರ್ಮಗಳನ್ನು ಒಳಗೊಂಡಿದೆ, ಅದರಲ್ಲಿ ಮುಸ್ಲಿಂ ಧರ್ಮವೂ ಒಂದು. ಹಿಂದೂಗಳಂತೆ ಮುಸ್ಲಿಂ ಧರ್ಮದವರನ್ನು ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವುದನ್ನು ಗುರುತಿಸಬಹುದು. ಯಾವುದೇ ಧರ್ಮದಲ್ಲಾದರೂ ಮಹಿಳೆಯರಿಗೆ ಸ್ವಾತಂತ್ರ್ಯ ದೊರೆಯುವುದು ತೀರ ಕಡಿಮೆ ಪ್ರಮಾಣದಲ್ಲಿ. ಹಿಂದೂ ಧರ್ಮದಲ್ಲಿ ಮಹಿಳೆಯರಿಗೆ ಪ್ರಾಚೀನ ಕಾಲದಲ್ಲಿ ಗೌರವ, ಮನ್ನಣೆ, ತಮ್ಮ ಬದುಕನ್ನು ಅವರೇ ನಿರ್ಮಿಸಿಕೊಳ್ಳುವ ಅವಕಾಶ, ಸ್ವಾತಂತ್ರ್ಯ ಇತ್ತು
APA, Harvard, Vancouver, ISO, and other styles
6

ಮಾನಸ, ಜಿ. "ಶ್ರೀಸಾಮಾನ್ಯವೇ ಭಗವನ್ ಮಾನ್ಯಂ, ಶ್ರೀಸಾಮಾನ್ಯನೇ ಭಗವದ್ ಧನ್ಯಂ (ಕುವೆಂಪು ವಿರಚಿತ 'ಧನ್ವಂತರಿ ಚಿಕಿತ್ಸೆ' ರಂಗಪ್ರಯೋಗವನ್ನು ಕುರಿತು)". AKSHARASURYA 03, № 06 (2024): 19 to 32. https://doi.org/10.5281/zenodo.11126849.

Full text
Abstract:
ಸ್ವಾತಂತ್ರ್ಯ ಪೂರ್ವದಲ್ಲಿ ರಚಿತವಾದ ಕುವೆಂಪುರವರ ಧನ್ವಂತರಿ ಚಿಕಿತ್ಸೆ ಕಥೆ, ಸ್ವಾತಂತ್ರ್ಯ ದೊರೆತ ಏಳು ದಶಕಗಳ ನಂತರವೂ ಪ್ರಸ್ತುತ ಸ್ಥಿತಿಗತಿಗಳನ್ನು ವರ್ಣಿಸುತ್ತದೆ. ಸ್ವಾತಂತ್ರ್ಯೋತ್ತರ ಭಾರತ ವರ್ಣ ಮತ ಜಾತಿ ಭೇದಗಳಿಲ್ಲದೆ ಸರ್ವರೂ ಸಮಾನರು ಎಂದು ಘೋಷಿಸಿ ಸರ್ವರ ಏಳಿಗೆಗೆ ಸಾಧನವಾಗುವ ಸರ್ವೋದಯ ತತ್ವಕ್ಕೆ ಒಂದು ಅಧಿಕಾರ ಮುದ್ರೆ ಬಿದ್ದಂತಾಯಿತು ಎಂದು ಕುವೆಂಪುರವರು ಭಾರತ ಸಂವಿಧಾನ ಜಾರಿಯಾದಾಗ ಸಂತಸ ವ್ಯಕ್ತಪಡಿಸುತ್ತಾರೆ. ಶ್ರೀಸಾಮಾನ್ಯರಿಗೆ ದೀಕ್ಷಾ ಗೀತೆ ಎಂಬ ಕವಿತೆಯಲ್ಲಿ ಕುವೆಂಪು ಕಣ್ಣಲ್ಲಿ ಕಂಡ ಭಾರತ ಸಂವಿಧಾನದ ಆಶಯವು ದ್ವನಿ ಪೂರ್ಣವಾಗಿ ಪ್ರಸ್ತುತ ಧನ್ವಂತರಿ ಚಿಕಿತ್ಸೆ ರಂಗಪ್ರಯೋಗದಲ್ಲಿ ಮೂಡಿ ಬಂದಿದೆ. ದೈವೀಪುರುಷರಾದ ವಿಶ್ವಾಮಿತ್ರರು,&nbsp; ವಿಶ್ವವೈದ್ಯ ಧನ್ವಂತರಿಯು ಶ್ರೀಸಾಮಾನ್ಯರ ಅವತಾರವಾಗಿ ಕಾಣುತ್ತಾರೆ. ಮಹಾಗು
APA, Harvard, Vancouver, ISO, and other styles
7

ವಿಜಯ. "ಸ್ವಾತಂತ್ರ್ಯ ಹೋರಾಟ ಸಂದರ್ಭದ ನವೋದಯ ಕವನಗಳಲ್ಲಿ ಗಾಂಧೀಜಿ ಚಿತ್ರಣ". AKSHARASURYA JOURNAL 04, № 05 Special Issue (2024): 60 to 69. https://doi.org/10.5281/zenodo.13294388.

Full text
Abstract:
ಸಾವಿರ ಸಾವಿರ ಸಾಮಾನ್ಯರ ನಡುವೆ ಸಾವಿರ ಅಸಾಧಾರಣರು ಅಲ್ಲಿ ಇಲ್ಲಿ ಬಂದು ಹೋಗುತ್ತಾರೆ. ಅಂತಹ ಜನರು ಜಗತ್ತಿನಲ್ಲಿ ತಮ್ಮ ಹೆಸರನ್ನು ದಾಖಲಿಸುತ್ತಾರೆ. ಮನುಕುಲದ ಇತಿಹಾಸದಲ್ಲಿ ಎಲ್ಲರೂ ಬುದ್ಧನಂತೆ ಶಾಶ್ವತ ವೈಭವಕ್ಕೆ ಅರ್ಹರಾಗುವುದಿಲ್ಲ! ಎಲ್ಲರೂ ಬಸವಣ್ಣನವರಂತೆ ತಮ್ಮ ಗುರುತು ಬಿಡುವುದಿಲ್ಲ! ಎಲ್ಲರೂ ಮಹಾತ್ಮರಲ್ಲ! ತಮ್ಮ ವ್ಯಕ್ತಿತ್ವ ಹಾಗೂ ವಿಚಾರಧಾರೆಯಿಂದ ಇಡೀ ಜಗತ್ತಿನ ಜನರನ್ನು ಸೆಳೆದ ಮಹಾನ್ ಚೇತನ. ಮೋಹನ್ ದಾಸ್ ಕರಮಚಂದ್ ಗಾಂಧಿ, ಅಂತಹ ಅಪರಿಮಿತ ಪ್ರಭಾವದಲ್ಲಿ ಅನನ್ಯ. ಕನ್ನಡ ಕವಿಗಳು ಮಹಾತ್ಮಾ ಗಾಂಧಿಯನ್ನು ಅಪರೂಪದ ವ್ಯಕ್ತಿ ಎಂದು ಕರೆಯುತ್ತಾರೆ. ಅದರಲ್ಲೂ ಸ್ವಾತಂತ್ರ್ಯಪೂರ್ವದ ನವೋದಯ ಕವಿಗಳು ಹೇಗೆ ಬಣ್ಣಿಸಿದರು ಎಂಬುದನ್ನು ದಾಖಲಿಸುವ ಸಣ್ಣ ಪ್ರಯತ್ನ ಈ ಬರಹ.
APA, Harvard, Vancouver, ISO, and other styles
8

ಶಶಾಂಕ, ಕೆ. ಎಸ್. "ಸ್ವಾತಂತ್ರ್ಯ ಪೂರ್ವದಲ್ಲಿ ಮಂಡ್ಯ ಜಿಲ್ಲೆಯಲ್ಲಾದ ಸಮಾಜೋ-ರಾಜಕೀಯದ ಸ್ಥಿತ್ಯಂತರ". AKSHARASURYA JOURNAL 03, № 04. SPECIAL ISSUE. (2024): 09 to 23. https://doi.org/10.5281/zenodo.10929613.

Full text
Abstract:
&lsquo;ಸಕ್ಕರೆಯ ಸೀಮೆ&rsquo; ಎಂದು ಪ್ರಖ್ಯಾತಿ ಪಡೆದುಕೊಂಡಿರುವ ಮಂಡ್ಯ ಜಿಲ್ಲೆ ಇಂದು ರಾಜಕೀಯ, ಸಾಮಾಜಿಕ ಹಾಗೂ ಕೃಷಿ ಕ್ಷೇತ್ರದಲ್ಲಿ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ. ಇದಕ್ಕೆಲ್ಲಾ ಕಾರಣ ಮಂಡ್ಯ ಜಿಲ್ಲೆಯ ಜೀವನಾಡಿ ಕನ್ನಂಬಾಡಿ ಕಟ್ಟೆಯಾಗಿದೆ. ಮೈಸೂರಿನ ಅರಸ ನಾಲ್ವಡಿಯವರನ್ನು ರಾಷ್ಟ್ರಪಿತ ಮಹಾತ್ಮಗಾಂಧಿಯವರು ರಾಜರ್ಷಿಯೆಂದು ಕರೆದರು. ಇದಕ್ಕೆ ನಾಲ್ವಡಿಯವರ ಪ್ರಜಾಹಿತಾತ್ಮಕ ಧೋರಣೆಗಳು. ಸರ್ವಾಧಿಕಾರಿಯೊಬ್ಬ ಪ್ರಜಾಸತ್ತಾತ್ಮಕ ಮನೋಭಾವ ತಳೆಯುವುದು ಜಗತ್ತಿನ ರಾಜಕೀಯ ಇತಿಹಾಸದಲ್ಲಿಯೇ ಅಪರೂಪದ ಸಂಗತಿಯಾಗಿದೆ. ಭಾರತದಲ್ಲಿ ಮಾತ್ರವಲ್ಲದೇ ಏಷ್ಯಾ ಖಂಡದಲ್ಲಿಯೇ ಮೊದಲ ಜಲವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಹಾಗೆಯೇ ಮಂಡ್ಯ ಜಿಲ್ಲೆಯಲ್ಲಿ ಕೃಷ್ಣರಾಜ ಸಾಗರ ಅಣೆಕಟ್ಟನ್ನು ನಿರ್ಮಿಸಿದರು. ಹ
APA, Harvard, Vancouver, ISO, and other styles
9

ಸಾವಿತ್ರಿ, ಮಠ. "ವಚನ ಚಳುವಳಿ ಮತ್ತು ಮಹಿಳಾ ಸಮಾನತೆ". AKSHARASURYA JOURNAL 06, № 05 (2025): 201 to 206. https://doi.org/10.5281/zenodo.15504642.

Full text
Abstract:
ಹನ್ನೆರಡನೆಯ ಶತಮಾನದಲ್ಲಿ ವಚನಗಳ ಮೂಲಕ ಸಾಮಾಜಿಕ ಚಿಂತನೆ, ವೈಚಾರಿಕತೆ, ಧಾರ್ಮಿಕ ಓರೆಕೋರೆಗಳ ವಿಶ್ಲೇಷಣೆ ಕಾಯಕ ಶ್ರದ್ಧೆಯೊಂದಿಗೆ ಮಹಿಳೆಯರಿಗೆ ಸ್ವಾತಂತ್ರ್ಯ ಸಮಾನತೆ ನೀಡಿ ಅವರಲ್ಲಿ ವಿಶ್ವಾಸವನ್ನು ಮೂಡಿಸಿದವರು ಶಿವಶರಣರು. ತಮ್ಮ ವಚನಗಳಲ್ಲಿ ಲಿಂಗಾತೀತ ನೆಲೆಯನ್ನು ಪುರಸ್ಕರಿಸಿ, ಲಿಂಗತಾರತಮ್ಯದ ಸಮಾಜದಲ್ಲಿ ವಿಚಾರ, ವಿಮರ್ಶೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು ವಚನ ಚಳುವಳಿ. ಹೆಣ್ಣನ್ನು ʻಮಾಯೆʼ ಎಂದು ಹೀಗಳೆಯುತ್ತಿದ್ದ ಪುರುಷ ಪ್ರಧಾನ ಮನೋಧೋರಣೆಗೆ ತಡೆಹಾಕಿ ಹೆಣ್ಣನ್ನು ಹತ್ತಿಕ್ಕುವ ಸಮಾಜದ ಕೌರ್ಯವನ್ನು ಖಂಡಿಸಿ ಸ್ತ್ರೀಸಂವೇದನೆಗೆ ಹೊಸ ಆಯಾಮವನ್ನು ತಂದುಕೊಟ್ಟವರು ವಚನಕಾರರು. ಇದರಿಂದ ಸಮಾಜದಲ್ಲಿ ಮಹಿಳೆಯರಿಗೆ ಸಾಕಷ್ಟು ಅವಕಾಶಗಳು ದೊರೆತು ಅನುಭವ ಮಂಟಪದಲ್ಲಿ ಪುರುಷರ ಸಮಾನವಾಗಿ ಚರ್ಚೆ ಮಾಡಿ ಸಮಾಜಕ್ಕೆ ಮಹಿಳೆಯರ ಕೊಡುಗೆ ಏನೆಂಬು
APA, Harvard, Vancouver, ISO, and other styles
10

ಮಹಾದೇವಿ, ಹುಣಶೀಬೀಜ. "ಮಹಾರಾಷ್ಟ್ರ್ರದಲ್ಲಿ ದಲಿತ ಚಳುವಳಿ: ಮಹಿಳಾ ಪ್ರತಿನಿಧೀಕರಣ". AKSHARASURYA JOURNAL 06, № 05 (2025): 60 to 71. https://doi.org/10.5281/zenodo.15504245.

Full text
Abstract:
ಕೌಟುಂಬಿಕ ಜವಾಬ್ದಾರಿಗಳಲ್ಲಿ ಮುಳುಗಿ ಹೋಗಿರುವ ಮಹಿಳೆ ಎಲ್ಲಾ ಅಡೆತಡೆಗಳನ್ನು ಮೀರಿ ಸಾರ್ವಜನಿಕ ಹೋರಾಟ, ರಾಜಕಾರಣ, ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡರೂ ಎಲೆ ಮರೆಯ ಕಾಯಿಯಂತೆ ಇರಬೇಕಾಗುತ್ತದೆ. ಹೀಗಿರುವಾಗಲೇ ಮಹಾರಾಷ್ಟ್ರ್ರದ ಸಾರ್ವಜನಿಕ ಹೋರಾಟಗಳಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದನ್ನು ಕಾಣಬಹುದು. ಅಂಬೇಡ್ಕರ್&zwnj;ರ ಜೊತೆಗೆ ನಿಮ್ನ ವರ್ಗಗಳ ಮಹಾವಿಮೋಚನಾ ಚಳುವಳಿಯಲ್ಲಿ ಸಾವಿರಾರು ಮಹಿಳೆಯರು ಪಾಲ್ಗೊಂಡರು. ಭಾರತ ರಾಜಕೀಯ ಸ್ವಾತಂತ್ರ್ಯ ಪಡೆಯುವ ಹವಣಿಕೆಯಲ್ಲಿದ್ದಾಗ ಅಂಬೇಡ್ಕರ್&zwnj;ರು ಸಮಾಜದ ಅಂಚಿಗೆ ದೂಡಲ್ಪಟ್ಟವರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದರು. ದಲಿತ ಸಂಘಟನೆ, ಹೋರಾಟ, ಚಳುವಳಿ, ದಲಿತ ಪತ್ರಿಕೆಗಳ ಪ್ರಕಟಣೆ, ಎದುರಿಸಿದ ಚುನಾವಣೆ, ಬೌದ್ಧ ಧರ್ಮ ಮತಾಂತರ ಹೀಗೆ ಅವರು ಕೈಗೊಂಡ ಮಹತ್ವದ ಕಾರ್ಯಗಳಲ್
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!