Academic literature on the topic 'ಸತಿ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಸತಿ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಸತಿ"

1

ಲಕ್ಷ್ಮೀ, ಎಲ್. ಪೂಜಾರಿ. "ವಚನ ಚಳವಳಿ ಮತ್ತು ಮಹಿಳೆ". AKSHARASURYA JOURNAL 06, № 05 (2025): 54 to 59. https://doi.org/10.5281/zenodo.15504231.

Full text
Abstract:
ವಚನ ಸಾಹಿತ್ಯ ಹನ್ನೆರಡನೇ ಶತಮಾನದಲ್ಲಿ ಹುಟ್ಟಿಕೊಂಡಂತಹ ವಿಶಿಷ್ಟ ಸಾಹಿತ್ಯದ ಪ್ರಕಾರ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವುದನ್ನು ಕಾಣುತ್ತೇವೆ. ಈ ಯುಗವನ್ನು ಸಾಮಾಜಿಕ ಪರಿವರ್ತನೆ ಯುಗ ಎಂದು ಕರೆಯುವಷ್ಟರಮಟ್ಟಿಗೆ ಬದಲಾವಣೆ ಆಗಿರುವುದನ್ನು ಕಾಣುತ್ತೇವೆ. ವಚನ ಎಂದರೆ ಮಾತು, ಉಕ್ತಿ ಎಂಬ ಅರ್ಥವನ್ನು ಹೊಂದಿದ್ದು ಗದ್ಯ ಪದ್ಯಗಳ ರೂಪದಲ್ಲಿ ಕಂಡುಬಂದಿದೆ ಮಹಿಳೆಯರ ಸಮಾನತೆಗೆ ಸಾಕಷ್ಟು ಬದಲಾವಣೆಗಳನ್ನು ಮಾಡಿದೆ.ಶತಮಾನಗಳಿಂದ ಅಸ್ಪೃಳಾಗಿದ್ಧ ಅದೃಶ್ಯಳಾಗಿದ್ಧ ಹೆಣ್ಣನ್ನು ವಚನಕಾರರು ಮಾನವೀಯ ದೃಷ್ಟಿಯಿಂದ ಕಂಡಿದ್ದಾರೆ. ಪುರುಷನ ಹಾಗೆ ಮಹಿಳೆಗೆ ಸಮಾನವಾದ ಸ್ಥಾನವನ್ನು ನೀಡುವ ಮೂಲಕ 12ನೇ ಶತಮಾನದಲ್ಲಿ ವಚನಕಾರರು ಮಾಡಿದ ಒಂದು ಬೃಹತ್ ಬದಲಾವಣೆ ಇಡೀ ಜಗತ್ತನ್ನೇ ತಿರುಗಿ ನೋಡುವಂತೆ ಮಾಡಿದೆ. ಸ್ತ್ರೀಯರ ಸಮಾನತೆಗಾಗಿ ಮಾಡಿದ ಮೊದಲ ಚಳುವ
APA, Harvard, Vancouver, ISO, and other styles
2

Pinto, Melwyn. "ಸತಾಚೊ ಸೊಧ್ ಆನಿ ಸತಾಚ್ಯಾ ಸ್ಥಾಪನಾ ಮಧೆಂ ಸಂಸೊಧ್". MJES Journal of Amar Konkani 2, № 2 (2023): 4–7. https://doi.org/10.69852/aloy.mjesjak.2.2/17945/.

Full text
Abstract:
ಕನ್ನಡಾಚೊ ವಿಮರ್ಶಕ್, ಸಂಸೊಧ್ಕಾ.ರ್ ಆನಿ ತುಮಕೂರು ವಿಶ್ವವಿದ್ಯಾಲಯಾಚ್ಯಾ ಕನ್ನಡ ವಿಭಾಗಾಚೊ ಪ್ರೊಫೆಸರ್ ಡಾ| ನಿತ್ಯಾನಂದ ಶೆಟ್ಟಿನ್ ಆಯ್ಲೆವಾರ್ ಲಿಕ್ಲ್ಲೆಂ ಪುಸ್ತಕ್ ಮಾರ್ಗಾನ್ವೇಷಣೆ: ಸಾಹಿತ್ಯ ಸಂಶೋಧನೆಯ ರೀತಿ ನೀತಿ. ಹ್ಯಾ ಪುಸ್ತಕಾಂತ್ ಸಂಸೊಧಾವಿಶಿಂ ತಾಣೆಂ ಸಾಂಗ್ಚೊ ಏಕ್ ಪ್ರಮುಕ್ ವಿಚಾರ್ ಅಸೊ ಆಸಾ. ದೋನ್ ರಿತಿಂಚೆ ಸಂಸೊಧ್ ಸಾಧ್ಯ್ ಆಸಾತ್: ಪಯ್ಲೊ ಸತಾಚೆಂ ಸ್ಥಾಪನ್ (ಸತ್ಯ ಸ್ಥಾಪನೆ) ಕರ್ಚೊ ವಯ್ವಾಟಿ ‘ಸಂಸೊಧ್’ ಆನಿ ದುಸ್ರೊ ಸತಾಚೊ ಸೊಧ್ (ಸತ್ಯ ಶೋಧನೆ) ಕರ್ಚೊ ವಸ್ತುನಿಷ್ಟ್ ಸಂಸೊಧ್. ಹ್ಯಾ ದೊನಾಂ ಮಧೆಂ ವಿಶೇಸ್ ಫರಕ್ ಆಸಾ. ಸತಾಚೆಂ ಸ್ಥಾಪನ್ ಕರ್ಚೆಂ ಬೋವ್ ಸಲೀಸ್. ಮ್ಹಜ್ಯೆಲಾಗಿಂ ಥೊಡಿಂ ಪೂರ್ವ್ಪೀ್ಡಿತ್ ಕಲ್ಪನಾಂ ಆಸಾತ್. ಸಮಾಜ್ಯೆ ವಿಶಿಂ, ಹೆರ್ ಜಾತಿ ಧರ್ಮಾ ವಿಶಿಂ, ವಾ ಮ್ಹಾಕಾ ಜಾಯ್ನಾತ್ಲ್ಲ್ಯಾಂ ವಿಶಿಂ ಮ್ಹಜ್ಯೊ ಥೊ
APA, Harvard, Vancouver, ISO, and other styles
3

Pinto, Joachim. "ಅಸ್ಮಿತಾಯ್: ಕೊಂಕಣಿ ಅಸ್ಮಿತಾಯೆಚೆಂ ವಿಸಂಗತ್ ಪ್ರತಿಬಿಂಬ್?" MJES Journal of Amar Konkani 3, № 1 (2023): 41–73. https://doi.org/10.69852/aloy.mjesjak.3.1/18031/.

Full text
Abstract:
ಇತಿಹಾಸೀಕ್ ಸಿನೆಮಾಂ ವಿವಾದಾತ್ಮಕ್ ಜಾಂವ್ಚಿ ಅನಿವಾರ್ಯ್ ಘಡ್ಣೂಕ್ ಭೂತ್ಕಾ ಳಾಕ್ ವಿಶ್ಲೇಷಣ್ ಕರ್ನ್ ಪಡ್ದ್ಯಾಚೆರ್ ದಾಕಂವ್ಚ್ಯಾ ಸಂಕೀರ್ಣಾತೆಚೆರ್ ರೊಂಬೊನ್ ಆಸಾ. ಇತಿಹಾಸಾಚೊ ವಿಂಚ್ಣಾರ್ ಭಾಗ್ ಘೆವ್ನ್ ಫಿಲ್ಮ್ ತಯಾರ್ ಕರ್ತಾನಾ ನಿರ್ದೇಶಕ್ ವೀಕ್ಷಕಾಕ್ ಮನೋರಂಜನ್ ದಿಂವ್ಚೆಂ ಆನಿ ಆಪ್ಣಾಚೆಂ ರಚನ್ ಕಲಾತ್ಮಕ್ ಜಾಯ್ಶೆಂ ಪಳೆಂವ್ಚೆಂ - ಹ್ಯಾ ದೋನ್ ಧ್ಯೇಯಾಂ ಮಧೆಂ ಸಮತೋಲನ್ ರಾಕೊನ್ ವ್ಹರ್ಚ್ಯಾ ಧ್ವಂದ್ವಾಂತ್ ಸಾಂಪ್ಡಾತಾ. ಮನ್ ಭುಲೊಂವ್ಚೆಂ ನಿರೂಪಣ್ ಆನಿ ವೀಕ್ಷಕಾಕ್ ನಾಟಕೀಯ್ ಅನ್ಭೊಗ್ ದಿಜೆ ಮ್ಹಳ್ಳ್ಯಾ ಉದ್ದೇಶಾನ್ ಚಲ್ಚ್ಯಾ ಹ್ಯೆ ವಿಂಚವ್ಣೆ ಪಾಸತ್ ಅಕ್ಷರಶಃ ಇತಿಹಾಸೀಕ್ ನಿಖರತೆ ಥಾವ್ನ್ ಪಯ್ಸ್ ಸರ್ಚ್ಯಾಕ್‌ ನಿರ್ದೇಶಕಾನ್ ಕಲಾತ್ಮಕ್ ಸ್ವಾತಂತ್ರಾಚೊ ವಾಪಾರ್ ಕರಿಜೆ ಪಡ್ತಾ. ಇತಿಹಾಸಾಚೆರ್ ಹೊಂದ್ವೊನ್ ಕಾಡ್ಚಿಂ, ಗುಂಡಾಯೆಚ್ಯಾ ಅರ್ಥ
APA, Harvard, Vancouver, ISO, and other styles
4

ಅಜೀತ, ಪಾತ್ರೋಟ, та ರುಮ್ಮಾ ಶಿವಗಂಗಾ. "'ವೀಸಾದ ನಿರೀಕ್ಷಣೆಯಲ್ಲಿ ಆತ್ಮಕಥನ': ಡಾ.ಬಿ.ಆರ್. ಅಂಬೇಡ್ಕರರ ಜೀವನ ಮತ್ತು ಪ್ರಯೋಗಗಳು." AKSHARASURYA 04, № 03 (2024): 78 to 87. https://doi.org/10.5281/zenodo.12672742.

Full text
Abstract:
ಆತ್ಮಕಥೆ ಬರೆದುಕೊಳ್ಳುವುದು ಮನುಷ್ಯ ಬದುಕಿನ ಪ್ರಮುಖ ಬೆಳವಣಿಗೆಯಾಗಿದೆ. ಈ ಕಾರಣವಾಗಿಯೆ ಮನುಷ್ಯ ತನ್ನ ಸರಿ ತಪ್ಪುಗಳನ್ನು ನಿವೇದಿಸಿಕೊಂಡು ಬದುಕಿನ ವಿಕಾಸದತ್ತ ದಾಪುಗಾಲಿಡುವುದು ಕಾಣಬಹುದು. ಮಾನವ ಬೆಳವಣಿಗೆ ಮತ್ತು ವಿಕಾಸ ಕ್ರಮದಲ್ಲಿ ತನ್ನ ಬದುಕಿನ ಅನುಭವಗಳನ್ನು ಮನೆ, ಸಮಾಜ, ಪರಿಸರ, ಸಂಸ್ಕೃತಿಗಳಿಂದ ರೂಪುಗೊಂಡಿವೆ. ಅವುಗಳು ಮನುಷ್ಯ ಒಳ ಹೊರಗನ್ನು ಅರಿತುಕೊಳ್ಳಲು ಸಹಾಯ ಮಾಡುತ್ತವೆ. ಇಲ್ಲಿ ಪ್ರಮುಖವಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಬದುಕಿನುದ್ದಕ್ಕೂ ಅನುಭವಿಸಿದ ದುಖಃ ದುಮ್ಮಾನಗಳು, ಸಂಕಟಗಳು ಮತ್ತು ಅವುಗಳಿಂದ ಬಿಡುಗಡೆಗೆ ಹಾತೋರೆಯುವ ಮನಸ್ಥಿತಿ ಪ್ರಕಟಗೊಳ್ಳುತ್ತದೆ. ಅಲ್ಲದೆ ಅವರು ಕಂಡುಕೊಳ್ಳುವ ಪರಿಹಾರೋಪಾಯಗಳು ಎಲ್ಲವೂ ಒಂದೊಂದು ಹೊಸ ಪ್ರಯೋಗದಂತೆ ಗೋಚರಿಸುತ್ತದೆ. ಅಲ್ಲದೆ ಅವು ಓದುಗರಿಗೆ ಸಂದೇಶಗಳಾಗಿ ಮಾರ್ಪಡುತ್
APA, Harvard, Vancouver, ISO, and other styles
5

ವಾಣಿ, ಡಿ.ಎಸ್. "ಆಧ್ಯಾತ್ಮಿಕತೆಯ ಹಿನ್ನೆಲೆಯಲ್ಲಿ ನಾಕುತಂತಿ ಕವನದ ವಿಶ್ಲೇಷಣೆ". AKSHARASURYA JOURNAL 06, № 06 (2025): 85 to 96. https://doi.org/10.5281/zenodo.15581057.

Full text
Abstract:
ದ.ರಾ. ಬೇಂದ್ರೆಯವರ ʼನಾಕುತಂತಿʼ ಎಂಬ ಕಾವ್ಯವು ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತ್ಯದ ಒಂದು ಮಹತ್ವಪೂರ್ಣ ಕಾವ್ಯವಾಗಿದೆ. ತಮ್ಮ ಭಾಷೆಯ ಮೂಲಕವೇ ಕೋಟ್ಯಂತರ ಸಾಹಿತ್ಯಾಸಕ್ತರನ್ನು ಹೊಂದಿದ್ದು ದ. ರಾ. ಬೇಂದ್ರೆ ನಿಜಕ್ಕೂ ಕನ್ನಡಕ್ಕೆ ದೇವರು ಕರುಣಿಸಿದ “ವರಕವಿ”ಯೇ ಸರಿ. ಆದ್ಯಾತ್ಮ ನೆಲೆಯ ಒಂದು ನಿಗೂಢ ಕವನವಾಗಿದೆ. ಸಮಸ್ತ ವಿಶ್ವವನ್ನು ವೀಣೆಗೆ ಹೋಲಿಸಿ ಅದಕ್ಕಿರುವುದು ನಾನು, ನೀನು, ಆನು, ತಾನು ಎಂಬ ನಾಲ್ಕು ತಂತಿಗಳು ಇದು ನಾಲ್ಕುಭಾಗಗಳಲ್ಲಿ ವಿಂಗಡಿತವಾಗಿದ್ದು ಪ್ರತಿಯೊಂದು ಭಾಗವೂ ಆಧ್ಯಾತ್ಮಿಕ ಮತ್ತು ತಾತ್ವಿಕ ಅರ್ಥಗಳನ್ನು ಒಳಗೊಂಡಿದೆ. ಇವರ ಪ್ರಕಾರ ಸಮಸ್ತ ಸೃಷ್ಟಿಯೇ ಒಂದು ವಿರಾಟ್‌ ವೀಣೆ. 
APA, Harvard, Vancouver, ISO, and other styles
6

ಮಾನಸ, ಎಂ. "ಗ್ರಂಥಸಂಪಾದನಾ ಕ್ಷೇತ್ರಕ್ಕೆ ವೈ. ಸಿ. ಭಾನುಮತಿಯವರ ಜನಪದೀಯ ಕೊಡುಗೆ". AKSHARASURYA JOURNAL 04, № 04 (2024): 63 to 67. https://doi.org/10.5281/zenodo.13284031.

Full text
Abstract:
ಆಧುನಿಕ ಕನ್ನಡ ಸಾಹಿತ್ಯದಲ್ಲಿ ಸೃಜನಶೀಲ ಸಾಹಿತ್ಯಕ್ಕೆ ಹೆಚ್ಚು ಒತ್ತುಕೊಡುವ ಕಾಲದಲ್ಲಿ ಗ್ರಂಥಸಂಪಾದನ ಕ್ಷೇತ್ರದ ಆಲಸ್ಯ ಕಾಣಬಹುದು. ಇಂತಹ ಆಲಸ್ಯತನಕ್ಕೆ ಈಡಾಗಬಹುದಾದಂತಹ ಗ್ರಂಥಸಂಪಾದನಾ ಕ್ಷೇತ್ರದಲ್ಲಿ ಸೃಜನಶೀಲ ಸಾಹಿತ್ಯಕ್ಕಿಂತ ಗ್ರಂಥಸಂಪಾದನಾ ಕ್ಷೇತ್ರ ಮುಖ್ಯವೆಂದು ಭಾವಿಸಿ ಹಲವಾರು ಪ್ರಾಚೀನ ಹಳಗನ್ನಡ ಕೃತಿಗಳನ್ನು ಸಂಗ್ರಹಿಸಿ, ಸಂಪಾದಿಸಿ, ಪರಿಷ್ಕರಿಸಿ, ಪ್ರಕಟಣೆ ಮಾಡಿದಂತಹ ಹಲವಾರು ವಿದ್ವಾಂಸರ ಪಟ್ಟಿ ಇದೆ. ಇಂತಹ ವಿದ್ವಾಂಸರಲ್ಲಿ ಅದರಲ್ಲೂ ಮಹಿಳಾ ಗ್ರಂಥಸಂಪಾದಕರ ಸಾಲಿನಲ್ಲಿ ವೈ.ಸಿ. ಭಾನುಮತಿ ಅವರು ಪ್ರಮುಖವಾಗಿ ಕಾಣಿಸಿಕೊಳ್ಳುತ್ತಾರೆ. ಭಾನುಮತಿಯವರು ಹಳಗನ್ನಡ ಗ್ರಂಥಸಂಪಾದನೆಗೆ ಸಂಬಂಧಿಸಿದಂತೆ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಒಟ್ಟು 50ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಭಾನುಮತಿಯವರ ಆಸಕ್ತಿ ಜನಪದ ಕ್ಷೇತ್
APA, Harvard, Vancouver, ISO, and other styles
7

ಕಾಂತರಾಜ, ಯಾದವ್ ಸಿ. "ದಲಿತ ಆತ್ಮಕತೆಗಳಲ್ಲಿ ಬಾಲ್ಯ ಮತ್ತು ಶಾಲಾ ಶಿಕ್ಷಣದ ನಿರೂಪಣೆಗಳು". AKSHARASURYA 06, № 02 (2025): 84 to 91. https://doi.org/10.5281/zenodo.15124072.

Full text
Abstract:
ಮನುಷ್ಯನ ಬದುಕಿನಲ್ಲಿ ಬಾಲ್ಯದ ಅನುಭವವು ತುಂಬಾ ಮುಖ್ಯವಾದದ್ದು. ಬಾಲ್ಯದ ಬದುಕು ಎಲ್ಲರಿಗೂ ಒಂದೇ ರೀತಿಯದಾಗಿರುವುದಿಲ್ಲ. ಆ ವಯಸ್ಸಿನ ಶಿಕ್ಷಣವೂ ಕೂಡ ಬಾಲ್ಯದ ಅನುಭವವಗಳನ್ನು ದಟ್ಟವಾಗಿ ಆವರಿಸಿಕೊಂಡಿರುತ್ತದೆ. ಜಾತಿಯಾಧಾರಿತ ಸಾಮಾಜಿಕ ವ್ಯವಸ್ಥೆಯೂ ಕೂಡ ಈ ಬಾಲ್ಯದ ಮೇಲೆ ಪ್ರಭಾವವನ್ನು ಬೀರುತ್ತದೆ. ಮೇಲ್ಜಾತಿ, ಮಧ್ಯಮ ಜಾತಿಗಳು ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣದ ಕುರಿತಂತೆ ಎಚ್ಚರಿಕೆಯಿಂದಿದ್ದರೆ, ತಳ ಸಮುದಾಯಗಳು ಮತ್ತು ಶ್ರಮಿಕ ವರ್ಗ ಮೂಲಭೂತ ಸೌಕರ್ಯಗಳಿಗಾಗಿಯೇ ಹೋರಾಟ ನಡೆಸುತ್ತಿರುವುದನ್ನು ಕಾಣಬಹುದು. ಈ ಸಂಧರ್ಭದಲ್ಲಿ ಶಿಕ್ಷಣದ ಕುರಿತ ಮಾತು ಕನಸಿನ ಪಯಣವೇ ಸರಿ. ಹಸಿವು ಮತ್ತು ಅವಮಾನಗಳಾಚೆಗಿನ ಬದುಕನ್ನು ದಲಿತ ಆತ್ಮಕಥೆಗಳಲ್ಲಿ ಕಾಣಬಹುದು. ಶಾಲೆಯ ಕುರಿತಂತೆ, ಶಿಕ್ಷಕರ ಕುರಿತಂತೆ ದಲಿತ ಆತ್ಮಕತೆಗಳು ಚಿತ್ರಿಸುವ ಸೂಕ್ಷ್ಮ ಪ
APA, Harvard, Vancouver, ISO, and other styles
8

ಸುನೀತಾ, ಮಹೇಶ್ವರಿ. "ಬಸವಣ್ಣನವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA 05, № 01 (2024): 134 to 138. https://doi.org/10.5281/zenodo.13871042.

Full text
Abstract:
೧೨ನೇ ಶತಮಾನದ ಆಂದೋಲನದ ನಾಯಕ ಮತ್ತು ಕೇಂದ್ರ ವ್ಯಕ್ತಿ ಆದ ಬಸವಣ್ಣ ಸಾಹಿತ್ಯದೃಷ್ಟಿಯಿಂದ ನೋಡಿದಾಗ ಆತ ಒಬ್ಬ ಅತ್ಯುತ್ತಮ ಕೃತಿಕಾರ ಸಮಾನತೆಯ ತತ್ವವನ್ನು ಸಾರಿದ ಹರಿಕಾರ ಎಂದು ಹೇಳುವುದು ಆಕಸ್ಮಿಕವೇ ಸರಿ. ಆತ ಹುಟ್ಟಿದ್ದು ಬಿಜಾಪುರ್ ಜಿಲ್ಲೆಯ ಬಸವನಬಾಗೇವಾಡಿ ಅಗ್ರಹಾರ ಎಂಬ ಊರಲ್ಲಿ ೧೧೩೪ಲ್ಲಿ ಜನನವಾಯಿತು. ತಂದೆ ಮಾದರಸ ತಾಯಿ ಮಾದಲಾಂಬಿಕೆ. ಇವರು ಬಾಲ್ಯದಿಂದಲೇ ವೈದಿಕ ಸಂಸ್ಕೃತಿಯ ವಿರೋಧಿಗಳಾಗಿದ್ದರು. ಇವರು ಹುಟ್ಟಿದ್ದು ಉತ್ತಮ ಬ್ರಾಹ್ಮಣ ಮನೆತನದಲ್ಲಿ ಆದರು ದಲಿತ ವರ್ಗದ ಜೊತೆ ಬೆರೆತು ಅವರಿಗಾಗಿ ತನ್ನ ಜೀವನದುದ್ದಕ್ಕೂ ಹೋರಾಡಿದನೆಂದು ತಿಳಿದು ಬರುತ್ತದೆ. ಹೊಸ ಹೊಸ ಬಗೆಯ ಅನೇಕ ಸುಧಾರಣೆಗಳನ್ನು ಜಾರಿಗೆ ತಂದು ನಮ್ಮ ಆಡಳಿತವನ್ನು ಸರಳಗೊಳಿಸಿದರು. ಎಲ್ಲಾ ಶರಣರನ್ನು ಕೂಡಿಸಿ ಎಲ್ಲಾ ಜಾತಿಯವರೊಡನೆ ತಮ್ಮನ್ನು ತಾವು ತೊಡಗಿಸಿಕೊಂಡು ಸ
APA, Harvard, Vancouver, ISO, and other styles
9

ಶೋಭಾ, ಸುರೇಶ್. "ಡಾ. ಅಂಬೇಡ್ಕರ್‌‌ರವರ ಸಾಮಾಜಿಕ ಆಲೋಚನೆಗಳು ಅಸ್ಪೃಶ್ಯರ ವಿಮೋಚನೆ". AKSHARASURYA JOURNAL 06, № 05 (2025): 207 to 219. https://doi.org/10.5281/zenodo.15504651.

Full text
Abstract:
ಸ್ವತಂತ್ರ್ಯಪೂರ್ವ ಭಾರತದ ಜಾತಿ ವ್ಯವಸ್ಥೆಯ ಕರಾಳತೆ ಕಹಿ ಅನುಭವಗಳೊಂದಿಗೆ ಡಾ|| ಬಿ. ಆರ್. ಅಂಬೇಡ್ಕರ್‌‌ರವರು ಅಸ್ಪೃಶ್ಯರಿಗೆ ಮೀಸಲಾತಿ ದೊರಕುವಂತೆ ಮಾಡಿದ ಹೋರಾಟದಲ್ಲಿ ಯಶಸ್ಸನ್ನು ಕಾಣುತ್ತಾರೆ. ತಮ್ಮ ಪ್ರತಿಭೆ ಹಾಗೂ ಪರಿಶ್ರಮದಿಂದ ಬದುಕಿನಲ್ಲಿ ಯಶಸ್ಸನ್ನು ಕಂಡರು. ಜಾತಿಯ ಕಾರಣದಿಂದ ಅನೇಕ ಸಂಕಷ್ಟಗಳಿಗೆ ಅವಮಾನಕ್ಕೆ ಗುರಿಯಾಗುತ್ತಾರೆ. ಬದುಕಿನುದ್ದಕ್ಕೂ ಕೆಳವರ್ಗದ ಜನರಿಗಾಗಿ ಹೋರಾಡಿ ಮೀಸಲಾತಿಯ ಮೂಲಕ ಹಿಂದುಳಿದವರನ್ನು ಮುಖ್ಯವಾಹಿನಿಗೆ ತಂದು ಈ ಸೌಲಭ್ಯ ಪಡೆದವರು ತಮ್ಮ ವರ್ಗದವರ ಏಳಿಗೆಗಾಗಿ ಪ್ರಯತ್ನಪಡಬೇಕು ಎಂಬ ಆಶಯವನ್ನು ಹೊಂದಿದ ಅಂಬೇಡ್ಕರ್‌‌ರವರಿಗೆ ತೀವ್ರ ನಿರಾಸೆಯಾಗುತ್ತದೆ. ಕೆಳ ಸಮುದಾಯಗಳಲ್ಲಿಯೇ ಪರಸ್ಪರ ಆಂತರಿಕ ಭಿನ್ನಾಭಿಪ್ರಾಯಗಳು, ಅಸಮಾನತೆಗಳು, ತಾರತಮ್ಯಗಳ ಕಾರಣಗಳಿಂದ ಪ್ರಬಲ ಜಾತಿಯವರ ದೌ
APA, Harvard, Vancouver, ISO, and other styles
10

ಪ್ರಸನ್ನಕುಮಾರ್, ಕೆ. "ಅಂಬೇಡ್ಕರ್‌ರವರ ಸಾಮಾಜಿಕ ಚಿಂತನೆಗಳು". AKSHARASURYA JOURNAL 05, № 06 (2025): 110 to 116. https://doi.org/10.5281/zenodo.14788784.

Full text
Abstract:
ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತದ ಸಂವಿಧಾನ ಶಿಲ್ಪಿ ಎಂದು ಕರೆಸಿಕೊಂಡ ಮಹಾನ್ ವ್ಯಕ್ತಿ. ಇವರು ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು. ಇವರು ದೇಶಕ್ಕಾಗಿ ಮಾಡಿದ ಹೋರಾಟಗಳು ಎಂತಹ ದುರ್ಬಲ ವ್ಯಕ್ತಿಗಳನ್ನೂ ಸಹ ಎಚ್ಚರಿಸುತ್ತದೆ. ಇವರ ಕೊಡುಗೆಯನ್ನು ಭಾರತೀಯ ಜನತೆ ಎಂದಿಗೂ ಮರೆಯುವುದಿಲ್ಲ. ಸಂವಿಧಾನ ರಚನೆಗೆ ಮಾತ್ರವಲ್ಲದೇ ಅವರ ಸೇವೆ ಜನತೆಯನ್ನು ಜಾಗೃತರಾಗಿ ಮಾಡುವ ಸಾಧನವಾಗಿದೆ ಎನ್ನಬಹುದು. ಅಂಬೇಡ್ಕರ್ ಅವರು ವೈಚಾರಿಕತೆಯ ನೆಲೆಯಲ್ಲಿ ಈ ದೇಶವನ್ನು ಮುಂದೆ ತೆಗೆದುಕೊಂಡು ಹೋಗಬೇಕೆಂಬ ಮಹದಾಶಯವನ್ನು ಹೊಂದಿರುವ ಅಪರೂಪ ವ್ಯಕ್ತಿ. ಈ ಹಿನ್ನಲೆಯಲ್ಲಿಯೇ ಅವರು “ಈ ದೇಶದಲ್ಲಿ ಗುಡಿ-ಗೋಪುರಗಳಿಗಿಂತ ಶಾಲೆಗಳು ತೆರೆದರೆ, ಆ ದೇಶ ಉದ್ದಾರವಾಗುತ್ತದೆ” ಎಂಬ ನಿಲುವನ್ನು ತ
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!