Academic literature on the topic 'ಸತ್ಯ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಸತ್ಯ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಸತ್ಯ"

1

ಸುಪ್ರಿಯಾ, ಮಲಶೆಟ್ಟಿ. "ವಚನಗಳಲ್ಲಿ ಖಗೋಳ ವಿಜ್ಞಾನ". AKSHARASURYA JOURNAL 04, № 04 (2024): 84 to 91. https://doi.org/10.5281/zenodo.13284072.

Full text
Abstract:
ವಿಜ್ಞಾನ ಮತ್ತು ಆಧ್ಯಾತ್ಮಿಕತೆಯು ಒಂದೇ ಸತ್ಯವನ್ನು ಎರಡು ರೀತಿಯಲ್ಲಿ ಕಾಣುವುದು. ಬ್ರಹ್ಮಾಂಡ ಮತ್ತು ಪಿಂಡಾಂಡ, ಬಾಹ್ಯ ಜಗತ್ತು ಮತ್ತು ಆಂತರಿಕ ಜಗತ್ತು ಎಂಬ ಎರಡು ಜಗತ್ತುಗಳಿವೆ. ಅನುಭವದಿಂದ ಈ ಎರಡು ಕ್ಷೇತ್ರಗಳಿಂದಲೂ ನಮಗೆ ಸತ್ಯ ದೊರಕುವುದು. ಆಂತರಿಕ ಅನುಭವದಿಂದ ಸಂಗ್ರಹಿಸಿರುವುದೇ ಮನಶಾಸ್ತ್ರ , ತತ್ವಶಾಸ್ತ್ರ ಮತ್ತು ಧರ್ಮ. ಬಾಹ್ಯ ಜಗತ್ತಿನಿಂದ ನಮಗೆ ಭೌತವಿಜ್ಞಾನಗಳು ದೊರಕುವವು. ಪೂರ್ಣವಾದ ಸತ್ಯವು ಎರಡು ಕ್ಷೇತ್ರಗಳಿಂದ ಬರುವ ಅನುಭವಗಳಿಗೆ ವಿರೋಧವಿಲ್ಲದೆ ಇರಬೇಕು. ಪಿಂಡಾಂಡವು ಬ್ರಹ್ಮಾಂಡಕ್ಕೆ ಪ್ರಮಾಣವಾಗಿರಬೇಕು. ಸತ್ಯವು ಯಾವ ಕ್ಷೇತ್ರಕ್ಕೆ ಸೇರಿದ್ದರು ಪರಸ್ಪರ ವಿರೋಧಗಳಿರುವುದಿಲ್ಲ ಆಂತರಿಕ ಸತ್ಯಕ್ಕೂ ಬಾಹ್ಯ ಸತ್ಯಕ್ಕೂ ಪರಸ್ಪರ ವಿರೋಧವಿಲ್ಲ. 
APA, Harvard, Vancouver, ISO, and other styles
2

ಭೀಮಣ್ಣ, ಎಚ್. "ಚಂಚಲ ಮನಸ್ಸು". AKSHARASURYA JOURNAL 04, № 04 (2024): 151 to 156. https://doi.org/10.5281/zenodo.13284183.

Full text
Abstract:
ಮನಸ್ಸು ಹರಿಯುವ ನೀರು ಇದ್ದಹಾಗೆ ಸದಾ ಕಾಲ ಚಲಿಸುತ್ತದೆ. ಮನಸ್ಸನ್ನು ಕುರಿತು ಹಲವು ಜ್ಞಾನಿಗಳು, ಶರಣರು ತಮ್ಮದೇ ಆದ ದೃಷ್ಟಿಕೋನದಲ್ಲಿ ವಿವರಿಸಿದ್ದಾರೆ. ಯಾರು ತಮ್ಮ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೋ ಅವರು ಈ ಜಗದ ಯಾವ ಶಕ್ತಿಯನ್ನು ಗೆಲ್ಲಬಲ್ಲರು ಚಂಚಲವಾದ ಮನಸ್ಸು ಮನುಷ್ಯನ ಸುಖವನ್ನು ಹಾಳುಮಾಡುತ್ತದೆ. ಹುಡುಕಾಟದ ಹಾದಿಯಲ್ಲಿ ನೆಮ್ಮದಿಯೂ ಕೂಡ ಕಳೆದುಕೊಳ್ಳುತ್ತದೆ. ಯಾವುದು ಸತ್ಯ ಯಾವುದು ಸುಳ್ಳು ಎಂದು ಅರಿಯದೆ ಕೊನೆಗೆ ತನ್ನತನವನ್ನು ಕಳೆದುಕೊಂಡು ಹಾಳಾಗುತ್ತದೆ. ಹೀಗೆ ಬಲ್ಲವರು ಮನಸ್ಸನ್ನು ಕುರಿತು ಅಧ್ಯಯನ ಮಾಡಿ ಮನುಷ್ಯನ ಸುಖ ಶಾಂತಿ ಕಾಪಾಡುವಲ್ಲಿ ಮನಸ್ಸು ಹರಿ ಬಿಟ್ಟರೆ ಮನುಷ್ಯ ಜೀವನವೇ ಹಾಳಾಗುತ್ತದೆ ಎಂದು ಹೇಳುತ್ತಾರೆ. ಯಾರು ತಮ್ಮ ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳುತ್ತಾರೋ ಅವರು ಮಹಾನ್ ವ್ಯಕ್ತಿಗಳಾಗುತ್ತ
APA, Harvard, Vancouver, ISO, and other styles
3

ತೇಜಾವತಿ, ಕೆ. "ಕುವೆಂಪುರವರ ಜಲಗಾರ ನಾಟಕ". AKSHARASURYA JOURNAL 05, № 06 (2025): 83 to 91. https://doi.org/10.5281/zenodo.14788756.

Full text
Abstract:
ರಾಷ್ಟ್ರಕವಿ ಕುವೆಂಪುರವರು ಕನ್ನಡದ ಮೇರು ಕವಿ, ಅಗ್ರಮಾನ್ಯ ಕವಿ, ಕಾದಂಬರಿಕಾರ, ವಿಮರ್ಶಕ, ಉತ್ತಮ ಚಿಂತಕರೂ ಆಗಿದ್ದರು. ಇವರು ಅನೇಕ ನಾಟಕಗಳನ್ನು ಬರೆದಿದ್ದಾರೆ. 20ನೇಯ ಶತಮಾನದ ಶ್ರೇಷ್ಠಕವಿ, ವರಕವಿ ಬೇಂದ್ರೆಯವರಿಂದ “ಯುಗದಕವಿ ಜಗದಕವಿ” ಎನಿಸಿಕೊಂಡವರು. ವಿಶ್ವಮಾನವ ಸಂದೇಶವನ್ನು ಜಗತ್ತಿಗೆ ಸಾರಿದವರು ಕುವೆಂಪುರವರು.ಜಲಗಾರ ನಾಟಕ ಆರಂಭಗೊಳ್ಳುವುದು ಆಗಷ್ಟೇ ಸೂರ್ಯ ಮೂಡುವ ಹೊತ್ತಿನಲ್ಲಿ ಇನ್ನೂ ರಂಗದ ಮೇಲೆಲ್ಲಾ ಮಬ್ಬು ಮಬ್ಬು ಕತ್ತಲು, “ಮೂಡಿ ಬಾ, ಮೂಡಿ ಬಾ, ಜಗದ ಕಣ್ಣೆ ಬಾ, ಬಾ” ಎಂದು ಬೆಳಗನ್ನು ಸ್ವಾಗತಿಸುವ ಹಾಡಿನ ಮೂಲಕ ನಾಟಕ ಆರಂಭಗೊಳ್ಳುತ್ತದೆ. ಜಲಗಾರ ನಾಟಕದಲ್ಲಿ ಇರುವುದು ಎರಡು ದೃಶ್ಯಗಳು. ಮೊದಲನೆಯದು “ದೇವಸ್ಥಾನಕ್ಕೆ ಜನರು ಹೋಗುತ್ತಿರುವುದು” ಎರಡನೆಯದು “ದೇವಸ್ಥಾನದಿಂ
APA, Harvard, Vancouver, ISO, and other styles
4

ಗೀತಾಲಕ್ಷ್ಮಿ, ಎಸ್.ಎನ್. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 27 to 41. https://doi.org/10.5281/zenodo.15490828.

Full text
Abstract:
ʼʼವಚನಕಾರರು ಮೌಲ್ಯಗಳಿಗಾಗಿಯೇ ಬದುಕಿದವರು”. ನೆಡೆ-ನುಡಿಯ ಸಮನ್ವಯದ ಅಗತ್ಯತೆಯನ್ನು ಸಾರಿದ್ದಾರೆ. ನಮ್ಮ ನುಡಿಯು ಸತ್ಯಶುದ್ಧವಾಗಿರಬೇಕು, ಪಾರದರ್ಶಕವಾಗಿರಬೇಕು, ಪ್ರಕಾಶಮಾನವಾಗಿರಬೇಕು. ಮನವನ್ನು ಮುಟ್ಟುವಂತಿರಬೇಕು. ಸಕಲಜೀವಿಗಳಲ್ಲಿ ಮನುಷ್ಯ ಮಾತ್ರ ಜೀವನ ಮೌಲ್ಯಗಳನ್ನಳವಡಿಸಿಕೊಳ್ಳಲು ಸಾಧ್ಯ. ಮೌಲ್ಯಗಳಿಂದಲೇ ಜೀವನ ಸಾರ್ಥಕವಾಗುತ್ತದೆ. ಈ ಹಿನ್ನಲೆಯಲ್ಲಿ ಮೌಲ್ಯಗಳು, ಬದುಕಿಗೆ ಅನಿವಾರ್ಯವಾಗಿವೆ. ಸತ್ಯ, ಅಹಿಂಸೆ, ನಿಸ್ವಾರ್ಥ, ಪ್ರೀತಿ, ತ್ಯಾಗ, ಸ್ನೇಹ, ಪ್ರಾಮಾಣಿಕತೆ ಇಂತಹ ಅನೇಕ ಜೀವನ ಮೌಲ್ಯಗಳನ್ನು ವಚನಕಾರರಲ್ಲಿ ಕಾಣಬಹುದಾಗಿದೆ. ಕಾಯಕ, ದಾಸೋಹ, ಸಾಮಾಜಿಕನ್ಯಾಯದಂತಹ ಮೌಲ್ಯಗಳನ್ನು ಶರಣರು ಹೊಸದಾಗಿ ಕಟ್ಟಿಕೊಟ್ಟಿದ್ದಾರೆ. ಜೀವ ಎಷ್ಟು ಮುಖ್ಯವೋ ಜೀವನವೂ ಅಷ್ಟೇ ಮುಖ್ಯ, ಜೀವನ ಎಷ್ಟು ಮುಖ್ಯವೋ ಜೀವನ ಮೌಲ್ಯಗಳೂ ಅಷ್ಟೇ ಮುಖ್ಯ
APA, Harvard, Vancouver, ISO, and other styles
5

ಎಂ., ಎನ್. ಅರ್ಚನ ತೇಜಸ್ವಿ. "ಪರಿಪೂರ್ಣತೆಯ ಭ್ರಮೆ ಕಳಚುವ ಕಂಬಾರರ ಸಿರಿಸಂಪಿಗೆ". AKSHARASURYA JOURNAL 05, № 06 (2025): 08 to 16. https://doi.org/10.5281/zenodo.14788695.

Full text
Abstract:
ಚಂದ್ರಶೇಖರ ಕಂಬಾರರ ʼಸಿರಿಸಂಪಿಗೆʼ ಹಾಗು ಗಿರೀಶ್ ಕಾರ್ನಾಡರ ʼನಾಗಮಂಡಲʼ-ಈ ಎರಡೂ ಕೃತಿಗಳಿಗೂ ಎ.ಕೆ. ರಾಮಾನುಜನ್ ಅವರು ಹೇಳಿದ ಒಂದು ಜಾನಪದ ಕತೆಯೇ ಆಧಾರ. ನಾಗಮಂಡಲ ಓದಿದ ನನಗೆ, ಇದೇ ಕತೆಯನ್ನು ಕಂಬಾರರು ಹೇಗೆ ಬಳಸಿಕೊಂಡಿದ್ದಾರೆ ಎಂದು ತಿಳಿಯುವ ಕುತೂಹಲವಿತ್ತು.ಕಂಬಾರರು ಈ ಕತೆಯನ್ನು ಕಟ್ಟಿಕೊಡುವ ಪರಿ ಸಂಪೂರ್ಣ ಭಿನ್ನ.ಜಾನಪದವನ್ನು ಬಹಳ ಶಕ್ತಿಯುತವಾಗಿ ಬಳಸಿಕೊಳ್ಳುವ ಕಂಬಾರರು ಈ ನಾಟಕಕ್ಕೆ ಯಕ್ಷಗಾನ ರಂಗ ಪ್ರಕಾರವನ್ನು ಬಳಸಿಕೊಂಡಿರುವುದು ಇನ್ನೊಂದು ವಿಶೇಷ. ಈ ವಿಶೇಷತೆಯನ್ನು ಮತ್ತಷ್ಟು ವಿವರವಾಗಿ ಅರಿಯುವ ಉದ್ದೇಶವೂ ನನ್ನ ಲೇಖನ ರಚನೆಯ ಹಲವು ಕಾರಣಗಳಲ್ಲಿ ಒಂದು. ಇನ್ನು ನನ್ನ ಸಂಶೋಧನಾ ಲೇಖನದ ಮುಖ್ಯ ಉದ್ದೇಶ, ಇಂದಿಗೂ ಮನುಷ್ಯನನ್ನು ಕಾಡುವ ಹಲವು ಪ್ರಶ್ನೆಗಳಿಗೆ ಕಂಬಾರರ ʼಸಿರಿಸಂಪಿಗೆʼ ಉತ್ತರ ನೀಡುತ್ತದೆಯೇ ಎಂದು ಅರಿಯುವ ಅದಮ
APA, Harvard, Vancouver, ISO, and other styles
6

ಸೋಮಶೇಖರ, ಎಂ. "ಹರಿಹರನ ರಗಳೆಯಲ್ಲಿ ಶರಣ ಕೆಂಬಾವಿ ಭೋಗಣ್ಣ". AKSHARASURYA 04, № 02 (2024): 145 to 156. https://doi.org/10.5281/zenodo.11525997.

Full text
Abstract:
ವಚನ ಸಾಹಿತ್ಯದ ಮಾತು ಬಂದ ತಕ್ಷಣವೇ ನಮ್ಮಲ್ಲಿ ಬಸವಾದಿ ಶರಣರ ಆಲೋಚನೆಗಳು ಸುಳಿದಾಡುತ್ತವೆ. ವಚನ ಸಾಹಿತ್ಯದ ಮೇಲೆ ಸಾಕಷ್ಟು ಸಂಶೋಧನೆಗಳು ನಡೆದಿದೆ; ನಡೆಯತ್ತಲೇ ಇದೆ. ವಚನ ಸಾಹಿತ್ಯವನ್ನು ಅಧ್ಯಯನದ ದೃಷ್ಟಿಯಿಂದ ಬಸವಪೂರ್ವ ಯುಗ (11ನೇ ಶತಮಾನ), ಬಸವ ಯುಗ (12-13ನೇ ಶತಮಾನ), ಬಸವೋತ್ತರ ಯುಗ (15-19ನೇ ಶತಮಾನ) ಹಾಗೂ ಆಧುನಿಕ ಯುಗ (20ನೇ ಶತಮಾನ) ಎಂದೂ ವಿಭಾಗಿಸಿಕೊಳ್ಳಲಾಗಿದೆ. ಈ ಸಾಹಿತ್ಯ ಸೃಷ್ಟಿಯ ಪ್ರಮುಖ ಕಾರಣ ಹಾಗೂ ಪ್ರೇರಣೆಗಳೆಂದರೆ ಶರಣ ಧರ್ಮದ ತತ್ವಗಳ ಪ್ರಸಾರ ಮಾಡುವುದು ಹಾಗೂ ಅಂದಿನ ಸಮಾಜದಲ್ಲಿನ ಅಸಮಾನತೆಯನ್ನು ಹೊಡೆದೋಡಿಸುವುದು. ಹನ್ನೊಂದನೆಯ ಶತಮಾನದಲ್ಲಿ ಈ ಕಾರ್ಯವನ್ನು ಕೈಗೊಂಡವರು ಕೊಂಡಗುಳಿ ಕೇಶಿರಾಜ, ಕೆಂಬಾವಿ ಭೋಗಣ್ಣ, ಶಂಕರದಾಸಿಮಯ್ಯ, ಡೋಹರ ಕಕ್ಕಯ್ಯ, ಮಾದಾರ ಚೆನ್ನಯ್ಯ, ಸಕಳೇಶ ಮಾದರಸ, ಜೇಡರದಾಸಿಮಯ್ಯ ಹಾಗೂ ಚಂದ
APA, Harvard, Vancouver, ISO, and other styles
7

ಭವ್ಯ, ಆರ್. "ಚಾರಿತ್ರಿಕ ಹಿನ್ನೆಲೆಯಲ್ಲಿ ಪ್ರಭುತ್ವ: ಕರ್ನಾಟಕ ಮತ್ತು ಕನ್ನಡ ಭಾಷೆ". AKSHARASURYA JOURNAL 03, № 04. SPECIAL ISSUE. (2024): 59 to 68. https://doi.org/10.5281/zenodo.10929698.

Full text
Abstract:
ಭಾಷೆ ಮತ್ತು ಸಂಸ್ಕೃತಿ ಅಂತಃಸಂಬಂಧಿತವಾಗಿ ಏರ್ಪಟ್ಟ ರೂಪಕತೆಯಾಗಿದೆ. ಒಂದು ಪ್ರಾದೇಶಿಕ ಸಂಸ್ಕೃತಿ ರೂಪಿತವಾಗಲು ಅಲ್ಲಿಯ ಭಾಷೆಯೇ ಬಹುಮುಖ್ಯವಾದ ಅಂಶವಾಗಿರತ್ತದೆ. ಭಾಷೆ ಇರದೇ ಜಗತ್ತಿನ ಯಾವ ವ್ಯಾಪರವೂ ಇಲ್ಲ. ಜಗತ್ತಿನ ಚರಿತ್ರೆಯನ್ನು ಗಮನಿಸಿದರೆ ನಮಗೆ ವೇದ್ಯವಾಗುವ ಸತ್ಯ ಒಂದಿದೆ. ಯಾವ ಭಾಷೆಯು ಶ್ರೇಷ್ಠವಲ್ಲ, ಅದೇ ರೀತಿ ಯಾವ ಭಾಷೆಯೂ ಕನಿಷ್ಠವೂ ಅಲ್ಲ. ಜಗತ್ತಿನ ಭಾಷೆಗಳಲ್ಲಿ ಮೇಲು ಕೀಳು ಎಂಬ ಭಾವ ರೂಪಿತವಾಗಬೇಕಾದರೆ ಅದು ಕೇವಲ ಸಾಮಾಜಿಕ ಸಂಬಂಧಗಳಿಂದ, ರಾಜಕೀಯ ಪ್ರಭುತ್ವದಿಂದ ಮತ್ತು ಧಾರ್ಮಿಕ ಶ್ರೇಷ್ಠತೆಯ ಅಮಲಿನಿಂದ ಮಾತ್ರ ಆ ಪರಿಸ್ಥಿತಿ ನಿರ್ಮಾಣವಾಗಲು ಸಾಧ್ಯ. ಭಾಷೆಗಳನ್ನು ಆಡುವ ಸಮುದಾಯಗಳು ಚರಿತ್ರೆಯಲ್ಲಿ ಅನುಭವಿಸಿದ ಏರುಪೇರುಗಳು ಆಯಾ ಭಾಷೆಗಳ ಮೇಲೂ ಪರಿಣಾಮ ಬೀರಿರುತ್ತವೆ. ಪ್ರಬಲ ಪ್ರಭುತ್ವ ಅಧಿಕಾರವುಳ್ಳ ಸಮುದಾಯದ ಭಾಷೆಗ
APA, Harvard, Vancouver, ISO, and other styles
8

ಸುಮಾ, ಆರ್. "ಮೀಮಾಂಸೆ: ಜೀವನ ಮತ್ತು ಕಾವ್ಯ". AKSHARASURYA JOURNAL 06, № 06 (2025): 72 to 79. https://doi.org/10.5281/zenodo.15581023.

Full text
Abstract:
ಮೀಮಾಂಸೆ ಯಾವುದೇ ವಿಷಯದ ವಿಚಾರಪೂರ್ಣ ಚಿಂತನೆ, ತಾರ್ಕಿಕ ತೀರ್ಮಾನ, ವಿಮರ್ಶೆ, ಚರ್ಚೆ, ವಿಶ್ಲೇಷಣೆ ಇತ್ಯಾದಿಯಾಗಿ ಅರ್ಥೈಸಲ್ಪಡುತ್ತದೆ. ಸಹೃದಯ ಓದುಗರಿಗೆ ತಿಳಿದಿರುವಂತೆ ಕಾವ್ಯ ಮೀಮಾಂಸೆ ಚಿರಪರಿಚಿತ. ಆದರೆ ಜೀವನ ಮೀಮಾಂಸೆ.. ಅಂತರ್ಗತ. ಜೀವನವು ಹಲವು ಮುಖಗಳನ್ನು ಹೊಂದಿದ ಜೈವಿಕ ಜಗತ್ತಿನ ವ್ಯಾಪಾರ. ಹುಟ್ಟು-ಸಾವುಗಳ ನಡುವಿನ ಅಭಿವೃದ್ಧಿ ಮತ್ತು ಹೋರಾಟ. ‘ಬದುಕು ಜಟಕಾ ಬಂಡಿ ವಿಧಿ ಅದರ ಸಾಹೇಬ, ಮದುವೆಗೊ, ಮಸಣಕೋ ಕರೆದಲ್ಲಿಗೆ ಹೋಗೆಂದ ಮಂಕುತಿಮ್ಮ’, ‘ಇರುವ ಭಾಗ್ಯವ ನೆನೆದು ಬಾರೆನೆನ್ನದಿರು, ಹರುಷಕ್ಕಿದೆ ದಾರಿ’, ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿಯುವುದೇ ಜೀವನ – ಎಂಬುದಾಗಿ ಹೇಳಿ ಜೀವನವನ್ನು ಮೀಮಾಂಸೆಗೆ ಒಳಪಡಿಸಿದ್ದಾರೆ.ಕಾವ್ಯ ಮೀಮಾಂಸೆ ಮತ್ತು ಜೀವನ ಮೀಮಾಂಸೆಯ ನಡುವಿನ ಸಂಬಂಧಗಳ ಬಗ
APA, Harvard, Vancouver, ISO, and other styles
9

ಮಂಜುನಾಥ, ಆರ್. ಪಿ., та ವಿ. ಬೆಟ್ಟಕೋಟೆ ನಾಗೇಶ್. "ಕನ್ನಡ ರಂಗಭೂಮಿಗೆ ನಾಟ್ಯ ಕಲಾಪ್ರಪೂರ್ಣ 'ಬಳ್ಳಾರಿ ರಾಘವ'ರ ಕೊಡುಗೆ". AKSHARASURYA 04, № 01 (2024): 18 to 28. https://doi.org/10.5281/zenodo.11162107.

Full text
Abstract:
ಬಳ್ಳಾರಿಯ ರಾಘವರು ಈ ನಾಡು ನುಡಿ ಕಂಡ ಅದ್ಭುತವಾದ ಪ್ರತಿಭೆ. ಅವರು ಎರಡು ರಾಜ್ಯಗಳ ಸಾಂಸ್ಕೃತಿಕ ಲೋಕದ ಸಂಪತ್ತು ಎನಿಸಿದ್ದಾರೆ. ಕೇವಲ ತಮ್ಮ ಅಭೂತಪೂರ್ವ ಅಭಿನಯ ಚಾತುರ್ಯದ ಮೂಲಕವೇ ಇಡೀ ವಿಶ್ವದ ಗಮನ ಸೆಳೆದ ಧೀಮಂತ ಕಲಾ ಚೇತನ. ಇಂತಹ ಅಗಮ್ಯ ಚೇತನವೊಂದು ನಮ್ಮ ಈ ಗಡಿ ಭಾಗದಲ್ಲಿ ಆಗು ಹೋಗಿರುವುದು ನಮ್ಮೆಲ್ಲರ ಸುದೈವವೇ ಸರಿ. ಹುಟ್ಟಿದ್ದು ಅನಂತಪುರ ಜಿಲ್ಲೆಯ ತಾಡಪತ್ರಿಯಲ್ಲಾದರೂ ತಮ್ಮ ಬೆಳವಣಿಗೆಯನ್ನು ಕಂಡು ಕೊಂಡಿದ್ದೆಲ್ಲಾ ಬಳ್ಳಾರಿಯ ತಮ್ಮ ಮಾವನಾವರಾದ ಖ್ಯಾತ ವಕೀಲ, ಆಂಧ್ರ ನಾಟಕ ಪಿತಾಮಹ ಧರ್ಮಾವರಂ ರಾಮಕೃಷ್ಣಾಮಾಚಾರ್ಯರ ಒಡನಾಟದಲ್ಲಿಯೇ ಸಾಗಿತು. ಮೊದ ಮೊದಲು ವಕೀಲ ವೃತ್ತಿಯಲ್ಲಿ ಪಾಂಡಿತ್ಯಗಳಿಸಲು ಬಳ್ಳಾರಿಗೆ ಬಂದು ನಾಟಕ ಕಲೆಯಲ್ಲಿ ನೈಪುಣ್ಯತೆಯನ್ನು ಗಳಸಿದರು. ಇದಕ್ಕೆ ಮೂಲ ಪ್ರೇರಣೆ ಮಾವನವರಾದ ಧರ್ಮಾವರಂ ರಾಮಕೃಷ್ಣಮಾಚಾರ್ಯರು ಹಾ
APA, Harvard, Vancouver, ISO, and other styles
10

ಸಂತೋಷ್‌, ಕುಮಾರ್‌ ಆರ್‌.ಎಂ. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 78 to 89. https://doi.org/10.5281/zenodo.15490942.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅಮೂಲ್ಯ ಸಂಪತ್ತಾಗಿದೆ. ಇದು 12ನೇ ಶತಮಾನದಲ್ಲಿ ಜನಿಸಿದ ವಿಶಿಷ್ಟ ಸಾಹಿತ್ಯ ಪ್ರಕಾರವಾಗಿದ್ದು, ಬಸವಾದಿ ಶರಣರು ಇದನ್ನು ಜನಸಾಮಾನ್ಯರಿಗೆ ತಲುಪುವಂತೆ ಮಾಡಿದರು. ವಚನ ಸಾಹಿತ್ಯವು ಧಾರ್ಮಿಕ, ಸಾಮಾಜಿಕ ಮತ್ತು ದಾರ್ಶನಿಕ ಚಿಂತನೆಗಳನ್ನು ಒಳಗೊಂಡಿದೆ ಮತ್ತು ಭಕ್ತಿ ಚಳವಳಿಯ ಪ್ರಮುಖ ಭಾಗವಾಗವೂ ಆಗಿದೆ. ವಚನ ಸಾಹಿತ್ಯವು ʼಸಮಾನತೆʼ, ʼಶ್ರಮʼ-ʼಕಾಯಕʼ ಮತ್ತು ʼಭಕ್ತಿʼಯ ಮಹತ್ವ, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಶರಣರು ಜಾತಿ, ಲಿಂಗ, ಆರ್ಥಿಕ ಸ್ಥಿತಿ ಮುಂತಾದ ಬೇಧಭಾವಗಳನ್ನು ತಿರಸ್ಕರಿಸಿದರು. ಅಲ್ಲದೆ ಇವರು ಜಾತಿ-ವರ್ಣಭೇದಗಳ ವಿರೋಧವಾಗಿಯೂ ಮತ್ತು ಸಮಾನತೆಗೆ ಹೆಚ್ಚಿನ ಮನ್ನಣೆಯನ್ನು ನೀಡಿದರು.ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ಶರಣರು &ldq
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!