Academic literature on the topic 'ಸಮುದಾಯ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಸಮುದಾಯ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಸಮುದಾಯ"

1

ಎಚ್.ಜಿ., ಡಾ ವಿಜಯಕುಮಾರ್. "ಬೇಡ ಸಮುದಾಯ ಮತ್ತು ರಂಗನಾಥ ಸಂಪ್ರದಾಯ". International Journal of Kannada Research 9, № 4 (2023): 90–93. http://dx.doi.org/10.22271/24545813.2023.v9.i4b.902.

Full text
APA, Harvard, Vancouver, ISO, and other styles
2

ಜೆ., ರಾಜ ಗುಂಡಾಪುರ. "ಕರ್ನಾಟಕದ ಜಾನಪದ ನಂಬಿಕೆಗಳು". AKSHARASURYA JOURNAL 04, № 05 Special Issue (2024): 35 to 42. https://doi.org/10.5281/zenodo.13294367.

Full text
Abstract:
ಜನರಿಗೆ ಸಂಬಂಧಿಸಿದ್ದು ಜನಪದ ಎಂದು ಸರಳವಾಗಿ ಹೇಳಬಹುದು. ಜೀವಕೋಟಿಯ ನಿರ್ದಿಷ್ಟ ಜನ ಸಮುದಾಯ ತನ್ನ ಉಳಿವಿಗೆ, ಸಂಸಾರಕ್ಕೆ, ಸಮಾಜಕ್ಕೆ, ಬದುಕಿಗೆ, ಸಾವಿಗೆ, ಹುಟ್ಟಿನಿಂದ ಅಂತ್ಯವರಿಗೂ ಕೆಲವು ಸಂಪ್ರದಾಯ ರೀತಿ ನೀತಿ, ಆಚಾರ-ವಿಚಾರ, ಆಚರಣೆ ಆಲೋಚನೆ ಮೊದಲಾದವುಗಳನ್ನು ರೂಢಿಗೆ ತಂದಿತ್ತು. ಇದೆಲ್ಲ ಜನಪದದ ಅಂಗವಾಯಿತು. ಜನರು ಮತ್ತು ಜನರಬದುಕು ಜನಪದವಾಯಿತು. ಜನಪದ ಶಬ್ದವು ಜನ, ಜನರ ಭಾಷೆ, ಅವರು ನೆಲೆಸಿರುವ ಸ್ಥಳ, ಜಾತಿ-ಪಂಗಡ, ಆಚಾರ-ವಿಚಾರ, ಕಲೆ, ಸಾಹಿತ್ಯ ಮೊದಲಾದವುಗಳೆಲ್ಲವನ್ನು ಒಳಗೊಂಡಿದೆ. ಆಚಾರ ವಿಚಾರಗಳಲ್ಲಿ ಏಕ ರೀತಿಯ ಗುಣಲಕ್ಷಣವಿರುವ, ಭೌತಿಕ ಹಾಗೂ ಭಾವನೆಗಳಲ್ಲಿ ಸಮಾನತೆ ಕಾಣುವ ಜನರ ಗುಂಪನ್ನು ಜನಪದ ಎಂದಿದ್ದಾರೆ. ಪರಂಪರೆಯತ್ತ ಮುಖ ಮಾಡಿರುವ ಯಾವುದೇ ಜನಸಮುದಾಯ ಜನಪದರು ಎನಿಸಿಕೊಳ್ಳುತ್ತಾರೆ. ಜನಪದಕ್ಕೆ ಸಂಬಂಧಿಸಿದ್ದು ಜನ
APA, Harvard, Vancouver, ISO, and other styles
3

Nayak, Chandrakala. "ಭಾಲಾವಲಿಕಾರ್/ರಾಜಾಪುರ ಸಾರಸ್ವತಂಚೆ ಷೋಡಶ ಸಂಸ್ಕಾರ್". MJES Journal of Amar Konkani 2, № 2 (2023): 43–53. https://doi.org/10.69852/aloy.mjesjak.2.2/17982/.

Full text
Abstract:
ಸಾರಸ್ವತ್ ಬ್ರಾಹ್ಮಣ್ ಸಮುದಾಯ್ ಭಾರತಾಂತ್ಲ್ಯಾ ಬಲೀಶ್ಟ್ ಸಮುದಾಯಾಂ ಪಯ್ಕಿ ಏಕ್. ಶಿಕಪ್, ಧರ್ಮ್, ಸಾಗ್ವಳಿ, ವೆಪಾರ್, ಆಡಾಳ್ತ್ಯಾಶೆತ್, ದುಡ್ವಾಶೆತ್ ಆಶೆಂ ಸರ್ವ್ ಗರ್ಜೆಚ್ಯಾ ಶೆತಾಂನಿ ಹ್ಯಾ ಸಮುದಾಯಾನ್ ಭೋವ್ ಉಂಚ್ಲಿ ಕಾಣಿಕ್ ಹ್ಯಾ ದೇಶಾಕ್ ದಿಲ್ಯಾ. ಸಾರಸ್ವತ್ ನ್ಹಂಯ್ ತಡಿರ್ಥಾಆವ್ನ್ ಸಗ್ಳ್ಯಾ ಭಾರತ್ಭನರ್ ವಿಸ್ತಾರೊನ್ ಆಸ್ಚ್ಯಾ ಹ್ಯಾ ಸಮುದಾಯಾಂತ್ ವೆವೆಗ್ಳ್ಯಾ ಕಾಳಾರ್, ವೆವೆಗ್ಳ್ಯಾ ಕಾರಣಾಂಕ್ ಲಾಗೊನ್ ಸಭಾರ್ ಉಪ-ಸಮುದಾಯ್ ಕಿರ್ಲೊನ್ ಆಯ್ಲೆ. ಹ್ಯಾ ಪಯ್ಕಿ ಭಾಲಾವಲಿಕಾರ್ ವಾ ಬದ್ಲಾವಣೆಸಂಗಿಂ ಅಜೂನ್ ಉರವ್ನ್ ಘೆತ್ಲ್ಯಾತ್. ಹ್ಯಾ ಸಂಸ್ಕಾರಾಂಚಿ ಪರಿಚಯ್ ಆಟಾಪ್ತಾ ಹೆಂ ಲೇಖನ್.
APA, Harvard, Vancouver, ISO, and other styles
4

ವಸುಂಧರಿ, ಎನ್. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 233 to 240. https://doi.org/10.5281/zenodo.15504705.

Full text
Abstract:
ಆತ್ಮಾನುಭಾವದ ಚೈತನ್ಯ ಮತ್ತು ಸಮಾಜಕಲ್ಯಾಣದ ತೀವ್ರಕಾಳಜಿಯೊಂದಿಗೆ ಮೂಢನಂಬಿಕೆ, ಕಂದಾಚಾರಗಳಿಂದ ಜಡವಾಗಿದ್ದ ಸಮಾಜವನ್ನು ಪರಿವರ್ತಿಸುವ ಸಂಕಲ್ಪದಿಂದ ಅವರು ಒಂದು ವಿನೂತನ ಚಳುವಳಿಯನ್ನೇ ಪ್ರಾರಂಭಿಸಿದರು. ಮೇಲು-ಕೀಳು ಎಂಬ ವರ್ಣ ಅಸಮಾನತೆ;ಬಡವ ಬಲ್ಲಿದ ಎಂಬ ವರ್ಗ ತಾರತಮ್ಯ;ಹೆಣ್ಣು-ಗಂಡು ಎಂಬ ಲಿಂಗಭೇದ ಇವೆಲ್ಲ ತರತಮ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಾನತೆಯ ಆಧಾರದ ಮೇಲೆ ಹೊಸ ಸಮಾಜವನ್ನು ಅವರು ಕಟ್ಟಬಯಸಿದರು. ಇದಕ್ಕಾಗಿ ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆಯಾಯಿತು. ಬಸವಣ್ಣ ಸಂಚಾಲಕನಾಗಿ ಮುಂದೆ ನಿಂತ. ಮಹಾನುಭಾವಿ ಅಲ್ಲಮಪ್ರಭುವಿನ ಮಾರ್ಗದರ್ಶನ ದೊರೆಯಿತು. ಚೆನ್ನಬಸವ, ಅಕ್ಕನಾಗಮ್ಮ, ಹಡಪದ ಅಪ್ಪಣ್ಣ, ಮಡಿವಾಳ ಮಾಚಯ್ಯ ಮೊದಲಾದ ನೂರಾರು ವಚನಕಾರರು ಕಾರ್ಯಕರ್ತರಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡರು. ಬಸವಾದಿ ಶರಣರು ಕಲ್ಯಾಣದಲ್ಲಿ ಹೊ
APA, Harvard, Vancouver, ISO, and other styles
5

ಬಸೀರಾಬಾನು, ನಿಡಗುಂದಿ. "ಆಯಗಾರಿಕೆ ಮತ್ತು ಹರಿಜನರು (ಛಲವಾದಿಗರು): ವಿಜಯಪುರ ಜಿಲ್ಲೆ ಅನುಲಕ್ಷಿಸಿ". AKSHARASURYA JOURNAL 06, № 05 (2025): 17 to 24. https://doi.org/10.5281/zenodo.15504155.

Full text
Abstract:
ಕೃಷಿ ಭಾರತೀಯ ಗ್ರಾಮಗಳ ಪ್ರಧಾನ ವೃತ್ತಿಯಾಗಿದ್ದು, ಜನಸಂಖ್ಯೆಯ ಬಹುತೇಕ ಭಾಗ ವರ್ಷವಿಡೀ ಕೃಷಿಯಲ್ಲಿಯೇ ತೊಡಗಿರುತ್ತದೆ. ಗ್ರಾಮ ಜೀವನವು ಪರಸ್ಪರಾವಲಂಬಿಯಾಗಿ, ಹಲವಾರು ವಿಶಿಷ್ಟ ಸೇವಾ, ವಿನಿಮಯ ಮತ್ತು ಸಾಂಸ್ಕೃತಿಕ ವೈಶಿಷ್ಟ್ಯಗಳ ಸಂಗಮವಾಗಿದೆ. ರೈತರು ಒಕ್ಕಲುತನದ ಜೊತೆಗೆ-ಬಡಿಗೇರರು ಬಡಗಿತನ, ಕಮ್ಮಾರರು ಕಮ್ಮಾರಿಕೆ, ಕುಂಬಾರರು ಕುಂಬಾರಿಕೆ, ನೇಕಾರರು ನೇಕಾರಿಕೆ, ಮಡಿವಾಳರು ಬಟ್ಟೆಗಳನ್ನು ಶುಚಿಮಾಡಿಕೊಡುವುದು, ಚಮ್ಮಾರರು ಚಮ್ಮಾರಿಕೆ ಇಂತಹ ವಿವಿಧ ಕಾಯಕಗಳಲ್ಲಿ ನಿರತರಾಗಿದ್ದಾರೆ. ಹಣದ ಚಲಾವಣೆ ಅಧಿಕೃತವಾಗಿ ಆರಂಭವಾದ ಸಂದರ್ಭದಲ್ಲಿಯೂ ಸಹ, ಕೃಷಿಕರು ಬೆಳೆಯುವ ದವಸಧಾನ್ಯಗಳು ತಮಗೆ ಬೇಕಾದ ಬಟ್ಟೆ-ಬರೆ, ಪಾತ್ರೆ ಪಗಡೆ ಮತ್ತು ಸೇವೆಗೆ ಪ್ರತಿಫಲವಾಗಿ ನೀಡುವ ಪರಿಪಾಟ ಗ್ರಾಮೀಣ ಪ್ರದೇಶದಲ್ಲಿ ಬೆಳೆದುಬಂದಿದೆ. ಅಂತಹ ವಿಶಿಷ್ಟ ಸೇವೆಗಳನ್ನು ಸ
APA, Harvard, Vancouver, ISO, and other styles
6

ನಸ್ರೀನ್, ಬಾನು. "ಕನ್ನಡ ಅನುವಾದಿತ ಮಹಿಳಾ ಆತ್ಮಕಥೆಗಳು: ವಿವಿಧ ಆಯಾಮಗಳು". AKSHARASURYA 05, № 01 (2024): 43 to 49. https://doi.org/10.5281/zenodo.13870664.

Full text
Abstract:
ಕನ್ನಡ ಮಹಿಳಾ ಸಾಹಿತ್ಯ ಚರಿತ್ರೆಯ ಪುಟಗಳನ್ನು ತಿರುವಿ ಹಾಕಿದರೆ ಆತ್ಮಕಥೆಗಳನ್ನು ಕಟ್ಟಿಕೊಟ್ಟವರು ಬಹಳ ವಿರಳ. ಒಬ್ಬ ಮಹಿಳೆ ತನಗಿರುವ ಮಿತಿಗಳನ್ನು ಉಲ್ಲಂಘಿಸಿ ಸ್ಥಾಪಿತ ವ್ಯವಸ್ಥೆಯೊಂದು ಒಡ್ಡುವ ಸವಾಲುಗಳಿಗೆ ಎದುರಾಗುತ್ತಲೆ ತನ್ನ ಆತ್ಮವೃತ್ತಾಂತವನ್ನು ಸಾರ್ವಜನಿಕ ನೋಟಕ್ಕೆ ತೆರೆದಿಡುವ ದಿಟ್ಟತನಕ್ಕೆ ಬಹಳ ಸಮಯವೇ ಬೇಕಾಯಿತು. ಹೀಗೆ ಆರಂಭವಾದ ಮಹಿಳಾ ಆತ್ಮಕಥನಗಳೂ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೆ ಆದ ಛಾಪನ್ನು ಮೂಡಿಸುತ್ತಿವೆ.  ಆತ್ಮಕಥೆ ಎಂದರೆ ತಮ್ಮ ಆತ್ಮ ವೃತ್ತಾಂತವನ್ನು ತಾವೆ ದಾಖಲಿಸುವ ಪ್ರಕ್ರಿಯೆ, ಮಹಿಳಾ ಆತ್ಮಕಥೆಗಳಲ್ಲಿ ಕೆಲವೊಮ್ಮೆ ತಮ್ಮ ಆತ್ಮ ವೃತ್ತಾಂತವನ್ನು ಸ್ವ್ವಗತದ ಮಾದರಿಯಲ್ಲಿ ಬರೆದಿಟ್ಟುಕೊಳ್ಳಬೇಕಾದ ಅನಿವಾರ್ಯತೆ ಉಂಟಾಗುತ್ತದೆ. ಭಾರತದಂತಹ ಸಂಪ್ರದಾಯಿಕ ಸಮಾಜ ಮಹಿಳೆಗೆ ಕೆಲವು ಚೌಕಟ್ಟುಗಳನ್ನು ನಿರ
APA, Harvard, Vancouver, ISO, and other styles
7

ಡಾ., ಸ್ವಾಮಿ. "ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ರಚನೆ ಮತ್ತು ಕಾರ್ಯ ವಿಧಾನಗಳು". International Journal of Advance Research in Multidisciplinary 2, № 3 (2024): 269–73. https://doi.org/10.5281/zenodo.13293895.

Full text
Abstract:
ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮವು ಶೋಷಿತ ಸಮುದಾಯಗಳಲ್ಲಿ ಸಾಮಾಜಿಕ ಅಸಮಾನತೆಯಿಂದ ಬಳಲುತ್ತಿರುವ ಸಮುದಾಯಗಳ ಅಭಿವೃದ್ಧಿಗಾಗಿ ಮತ್ತು ಅವರನ್ನು ಸಾಮಾಜಿಕ ಸಮಾನತೆಯ ಕಡೆ ಕೊಂಡೊಯ್ಯಲು ಹಲವು ಯೋಜನೆಗಳ ಮೂಲಕ ಶ್ರಮಿಸುತ್ತಿದೆ. ಅ ಮೂಲಕ ಫಲಾನುಭವಿಗಳ ಜೀವನ ಕ್ರಮದ ಬದಲಾವಣೆಯ ಉದ್ದೇಶವನ್ನು ಹೊಂದಿದೆ. ಪರಿಶಿಷ್ಟ ಜಾತಿಲ್ಲಿ ಬಡತನದ ರೇಖೆಗಿಂತ ಕೆಳಗಿರುವ ಉಪಜಾತಿಗಳನ್ನು ಈ ಯೋಜನೆಗಳಿಗೆ ಸಿಗುವಂತೆ ಮಾಡಲಾಗಿ. ಇದರಿಂದ ಅವರ ಆರ್ಥಿಕ ಸುಧಾರಣೆ, ಮಕ್ಕಳ ಶೈಕ್ಷಣಿಕ ಉನ್ನತಿ, ನಿರುದ್ಯೋಗ ನಿವಾರಣೆ ಮಾಡಲು, ಸಮುದಾಯದ ಯುವಕ ಮತ್ತು ಯುವತಿಯರನ್ನು ಸಬಲರನ್ನಾಗಿಸಲು ನಿಗಮವು ಹಲವಾರು ಯೋಜನೆಗಳನ್ನು ರೂಪಿಸಿದೆ. ಮಹಿಳಾ ಸಬಲೀಕರಣ ಯೋಜನೆಗಳ ಮೂಲಕ ಮಹಿಳೆಯು ಆರ್ಥಿಕ ಸಬಲತೆಯನ್ನು ಹೊಂದಬೇಕು, ಉದ್ಯೋಗ ಪಡೆಯಬೇಕು, ಸಮಾಜದ ಕಟ್ಟಳೆ ಮತ್ತು ದೌರ್ಜನ್ಯಗಳ
APA, Harvard, Vancouver, ISO, and other styles
8

ಪೃಥ್ವಿರಾಜ್, ಬಿ. "ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್‌ ಚಿಂತನೆ". AKSHARASURYA JOURNAL 06, № 05 (2025): 151 to 156. https://doi.org/10.5281/zenodo.15504462.

Full text
Abstract:
ಅಂಬೇಡ್ಕರ್‌ ಸಿದ್ದಾಂತದ ಪ್ರಭಾವವಾಗಿ ಇಡೀ ಭಾರತ ಸೇರಿದಂತೆ ಈ ನಾಡಿನ ಅಸ್ಪೃಶ್ಯ ಅಕ್ಷರಸ್ಥ ಸಮುದಾಯದ ಎದೆಯಾಳದಲ್ಲಿ ಹುಟ್ಟಿದ ಹೋರಾಟವನ್ನು ದಲಿತ ಹೋರಾಟ ಎಂದು ಕರೆಯಲಾಗಿದೆ. ನಂತರ ಕರ್ನಾಟಕದಲ್ಲಿ ದಲಿತ ಚಳುವಳಿ ಮುಂದುವರೆಯಲು ಕಾರಣವಾಯಿತು. ಈ ದಲಿತ ಚಳುವಳಿ ಯಶಸ್ವಿಯಾಗಲು ದಲಿತ ಸಾಹಿತ್ಯವೂ ಕಾರಣವಾಯಿತು. ಈ ದಲಿತ ಸಾಹಿತ್ಯವೂ ದಲಿತರ ವರ್ತಮಾನದ ಬದುಕಿನ ಕರಾಳತೆಯನ್ನು ಶೋಧಿಸಿದವು ಅವುಗಳಲ್ಲಿದ್ದ ಅಸಮಾನತೆ ಮತ್ತು ಅನ್ಯಾಯದ ನೆಲೆಗಳನ್ನು ಗುರುತಿಸಿದವು, ಅದನ್ನು ಹೋಗಲಾಡಿಸುವ ದಾರಿಗಳ ಬಗ್ಗೆ ಅಲೋಚಿಸಿದವು. ಕನ್ನಡ ಸಾಹಿತ್ಯದಲ್ಲಿ ಬಸವ, ಬುದ್ದ, ಮಾರ್ಕ್ಸರಂತಹ ಚಿಂತನೆಗಳ ಪ್ರೇರಕ ಶಕ್ತಿಯಾಗಿ ಕೆಲಸ ಮಾಡಿದ ಹಾಗೇ ಅಂಬೇಡ್ಕರ್‌ ಚಿಂತನೆಗಳು ಕನ್ನಡ ಸಾಹಿತ್ಯದ ಮೇಲೆ ಹೆಚ್ಚು ಪ್ರಭಾವ ಬೀರಿದೆ. 
APA, Harvard, Vancouver, ISO, and other styles
9

ಮಂಜುನಾಥ, ಕೆ.ಎಸ್. "ಬತ್ತಾಡ ಜನಾಂಗ-ಒಂದು ಅಧ್ಯಯನ". Aksharasurya Journal 05, № 05 (2025): 71 to 76. https://doi.org/10.5281/zenodo.14619547.

Full text
Abstract:
ಭಾರತದ ಮೇಲೆ ಪ್ರಭುತ್ವ ಸಾಧಿಸಲು ಬಂದ ಬ್ರಿಟಿಷರು ಸಾಮಾಜಿಕ ಕೆಳಸ್ತರದಲ್ಲಿರುವ ಜನರನ್ನು ಮತ್ತು ಅವರ ಜನಜೀವನವನ್ನು ಸಂಶೋಧನ ದೃಷ್ಟಿಯಿಂದ ನೋಡಿದರೆ ವಿನಃ ಈ ಜನರನ್ನು ಮುನ್ನೆಲೆಗೆ ತರುವ ಪ್ರಯತ್ನ ಪಡಲಿಲ್ಲ. ಹಿಂದಿನಿಂದ ಬಂದ ತಾರತಮ್ಯದ ವ್ಯವಸ್ಥೆಯನ್ನು ಹಾಗೆಯೇ ಮುಂದುವರಿಸಿದರು. ಹಾಗಾಗಿ ದೇಶದ ಮಹಾನ್ ನಾಯಕರಾದ ಮಹಾತ್ಮ ಗಾಂಧೀಜಿಯವರು ಬ್ರಿಟಿಷರ ಇಂತಹ ಮನೋಧ್ಯೇಯವನ್ನು ವಿರೋಧಿಸಿದರು. ಸ್ವಾತಂತ್ರ್ಯಪೂರ್ವದಲ್ಲಿ ಇಂಗ್ಲೀಷ್ ಶಿಕ್ಷಣ ಪಡೆದವರಲ್ಲಿ ಆಧುನಿಕ ಪ್ರಜ್ಞೆ ಬೆಳೆಯುತ್ತಿದ್ದ ಕಾಲದಲ್ಲಿ ಬತ್ತಾಡ ಜನ ಸಮುದಾಯಗಳ ಜೀವನದಲ್ಲಿ ಅಂತಹ ಗಮನಾರ್ಹವಾದ ಬದಲಾವಣೆಗಳೇನೂ ಆಗಿರಲಿಲ್ಲ. ಅಂದಿನ ಮುಖ್ಯ ಬೆಳವಣಿಗೆಯೆಂದರೆ ಉದಾರವಾದ ಮಾನವೀಯತೆಯಷ್ಟೇ. ಆದರೆ ದೇಶಕ್ಕೆ ಸ್ವಾತಂತ್ರ್ಯಬಂದ ನಂತರದಲ್ಲಿ ಸಂವಿಧಾನದ ಶಾಸನಗಳಿಂದ ಸಾಮಾಜಿಕ ಚಲನೆ ಕಾಣಿಸಿಕೊಂ
APA, Harvard, Vancouver, ISO, and other styles
10

ಸಿ, ಪ್ರಭುದೇವ, та ಡಾ ಶಬೀನಾ. "ಛಲವಾದಿ ಸಮುದಾಯದ ಕುಲಮೂಲದ ಪಾರಂಪರಿಕ ಹಿನ್ನೋಟ". International Journal of Kannada Research 10, № 4 (2024): 38–43. http://dx.doi.org/10.22271/24545813.2024.v10.i4a.1051.

Full text
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!