Academic literature on the topic 'ಹೋರಾಟ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಹೋರಾಟ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಹೋರಾಟ"

1

ಮಹಾದೇವಿ, ಹುಣಶೀಬೀಜ. "ಮಹಾರಾಷ್ಟ್ರ್ರದಲ್ಲಿ ದಲಿತ ಚಳುವಳಿ: ಮಹಿಳಾ ಪ್ರತಿನಿಧೀಕರಣ". AKSHARASURYA JOURNAL 06, № 05 (2025): 60 to 71. https://doi.org/10.5281/zenodo.15504245.

Full text
Abstract:
ಕೌಟುಂಬಿಕ ಜವಾಬ್ದಾರಿಗಳಲ್ಲಿ ಮುಳುಗಿ ಹೋಗಿರುವ ಮಹಿಳೆ ಎಲ್ಲಾ ಅಡೆತಡೆಗಳನ್ನು ಮೀರಿ ಸಾರ್ವಜನಿಕ ಹೋರಾಟ, ರಾಜಕಾರಣ, ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡರೂ ಎಲೆ ಮರೆಯ ಕಾಯಿಯಂತೆ ಇರಬೇಕಾಗುತ್ತದೆ. ಹೀಗಿರುವಾಗಲೇ ಮಹಾರಾಷ್ಟ್ರ್ರದ ಸಾರ್ವಜನಿಕ ಹೋರಾಟಗಳಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದನ್ನು ಕಾಣಬಹುದು. ಅಂಬೇಡ್ಕರ್‌ರ ಜೊತೆಗೆ ನಿಮ್ನ ವರ್ಗಗಳ ಮಹಾವಿಮೋಚನಾ ಚಳುವಳಿಯಲ್ಲಿ ಸಾವಿರಾರು ಮಹಿಳೆಯರು ಪಾಲ್ಗೊಂಡರು. ಭಾರತ ರಾಜಕೀಯ ಸ್ವಾತಂತ್ರ್ಯ ಪಡೆಯುವ ಹವಣಿಕೆಯಲ್ಲಿದ್ದಾಗ ಅಂಬೇಡ್ಕರ್‌ರು ಸಮಾಜದ ಅಂಚಿಗೆ ದೂಡಲ್ಪಟ್ಟವರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದರು. ದಲಿತ ಸಂಘಟನೆ, ಹೋರಾಟ, ಚಳುವಳಿ, ದಲಿತ ಪತ್ರಿಕೆಗಳ ಪ್ರಕಟಣೆ, ಎದುರಿಸಿದ ಚುನಾವಣೆ, ಬೌದ್ಧ ಧರ್ಮ ಮತಾಂತರ ಹೀಗೆ ಅವರು ಕೈಗೊಂಡ ಮಹತ್ವದ ಕಾರ್ಯಗಳಲ್
APA, Harvard, Vancouver, ISO, and other styles
2

ಶಶಿಕುಮಾರ್, ಬಿ. ಎಸ್., та ಪಿ. ರಾಜು ಎಲ್. "ಕರ್ನಾಟಕದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಿಳೆಯರು: ಯಶೋಧರಮ್ಮ ದಾಸಪ್ಪ". AKSHARASURYA JOURNAL 03, № 04. SPECIAL ISSUE. (2024): 188 to 201. https://doi.org/10.5281/zenodo.10930720.

Full text
Abstract:
1857ರ ಮಹಾಕ್ರಾಂತಿಯ ನಂತರ ಭಾರತ ರಾಷ್ಟ್ರೀಯ ಕಾಂಗ್ರೇಸ್ ಸ್ಥಾಪನೆಯೊಂದಿಗೆ ದೇಶದ ಸ್ವಾತಂತ್ರ್ಯ ಹೋರಾಟ ವಿಧಾನವು ವೇಗಪಡೆದುಕೊಂಡಿತು, ಅದರಲ್ಲೂ ಗಾಂಧೀಜಿಯವರ ಅಹಿಂಸಾತ್ಮಕ ಯುಗದಲ್ಲಿ ಸ್ವಾತಂತ್ರ್ಯ ಹೋರಾಟವಂತು ದೇಶದ ಮೂಲೆ-ಮೂಲೆಗೂ ಪಸರಿಸಿ, ದೇಶದಲ್ಲಿನ ರೈತರು, ಕಾರ್ಮಿಕರು, ವಿಧ್ಯಾರ್ಥಿಗಳು, ಮಧ್ಯಮ ವರ್ಗದವರು, ಮಹಿಳೆಯರು ಮುಂತಾದ ಎಲ್ಲಾ ವರ್ಗದ ಜನರು ಬ್ರಿಟೀಷರ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದರು. ಈ ಕಾಲಾವಧಿಯಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಜ್ವಾಲೆಯಾಗಿ ಹೊರಹೊಮ್ಮಿತು. ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಪುರುಷರೊಂದಿಗೆ ಸ್ತ್ರೀಯರು ಸಹಾ ಸರಿಸಮಾನವಾಗಿ ಭಾಗವಹಿಸಿ, ಅಪಾರ ತ್ಯಾಗ ಮತ್ತು ಕಷ್ಟಸಹಿಷ್ಣುತೆಯೊಂದಿಗೆ ಸ್ವಾತಂತ್ರ್ಯ ಸಾಧನೆಯಲ್ಲಿ ಪುರುಷರೊಂದಿಗೆ ಸಮಾನ ಪಾತ್ರವಹಿಸಿ ವಿಜೃಂಬಿಸಿದ ಮಹಿಳಾ ಸ್ವಾ
APA, Harvard, Vancouver, ISO, and other styles
3

ಡಾ.ನಾಗರಾಜ, ತಳವಾರ. "'ಹಿರೇಕೆರೂರ ಪ್ರದೇಶದಲ್ಲಿ ಸರದಾರ ವೀರನಗೌಡ ಪಾಟೀಲರ ಸ್ವಾತಂತ್ರ್ಯ ಹೋರಾಟ'". Journal of Research & Development 15, № 17 (2023): 152–56. https://doi.org/10.5281/zenodo.10021276.

Full text
Abstract:
<strong>ಪ್ರಸ್ತಾವನೆ:</strong>&nbsp; &nbsp; &nbsp; &nbsp; ಭಾರತಕ್ಕೆ&nbsp;ವ್ಯಾಪಾರಕ್ಕಾಗಿ&nbsp;ಬಂದ&nbsp;ಬ್ರಿಟಿಷರು&nbsp;ತದನಂತರ&nbsp;ದೇಶದ&nbsp; ಆಡಳಿತ&nbsp;ಚುಕ್ಕಾಣಿ&nbsp;ಹಿಡಿದು&nbsp;ಭಾರತೀಯರನ್ನು&nbsp;ಗುಲಾಮರನ್ನಾಗಿ&nbsp;ಮಾಡಿಕೊಂಡು&nbsp;ಒಡೆದು&nbsp;ಆಳುವ&nbsp;ನೀತಿಯನ್ನು&nbsp;ಪಾಲಿಸಿ&nbsp;ಶೋಷಣೆಗೆ&nbsp;ಗುರಿಮಾಡಿದರು.&nbsp;ಇದನ್ನು&nbsp;ಕಂಡ&nbsp;ಭಾರತೀಯ&nbsp;ವಿಚಾರವಂತರು&nbsp;ಗುಲಾಮಗಿರಿ&nbsp;ಆಡಳಿತದಿಂದ&nbsp;ಮುಕ್ತರಾಗಲು&nbsp;ಹೋರಾಟ&nbsp;ನಡೆಸಿ&nbsp;ತ್ಯಾಗ-ಬಲಿದಾನಗಳಿಂದ&nbsp;ನಾಡಿಗೆ&nbsp;ಸ್ವಾತಂತ್ರ್ಯ&nbsp;ತಂದುಕೊಡುವಲ್ಲಿ&nbsp;ಕಾರಣೀಕರ್ತರಾದರು.&nbsp;ಇವರಲ್ಲಿ&nbsp;ಕರ್ನಾಟಕದವರ&nbsp;ಪಾತ್ರವು&nbsp;ಸಹ&nbsp;ಸುವರ್ಣಾಕ್ಷರದಲ್ಲಿ&nbsp;ಬರೆದಿಡುವಂತದ್ದು.&n
APA, Harvard, Vancouver, ISO, and other styles
4

ವಿಜಯ. "ಸ್ವಾತಂತ್ರ್ಯ ಹೋರಾಟ ಸಂದರ್ಭದ ನವೋದಯ ಕವನಗಳಲ್ಲಿ ಗಾಂಧೀಜಿ ಚಿತ್ರಣ". AKSHARASURYA JOURNAL 04, № 05 Special Issue (2024): 60 to 69. https://doi.org/10.5281/zenodo.13294388.

Full text
Abstract:
ಸಾವಿರ ಸಾವಿರ ಸಾಮಾನ್ಯರ ನಡುವೆ ಸಾವಿರ ಅಸಾಧಾರಣರು ಅಲ್ಲಿ ಇಲ್ಲಿ ಬಂದು ಹೋಗುತ್ತಾರೆ. ಅಂತಹ ಜನರು ಜಗತ್ತಿನಲ್ಲಿ ತಮ್ಮ ಹೆಸರನ್ನು ದಾಖಲಿಸುತ್ತಾರೆ. ಮನುಕುಲದ ಇತಿಹಾಸದಲ್ಲಿ ಎಲ್ಲರೂ ಬುದ್ಧನಂತೆ ಶಾಶ್ವತ ವೈಭವಕ್ಕೆ ಅರ್ಹರಾಗುವುದಿಲ್ಲ! ಎಲ್ಲರೂ ಬಸವಣ್ಣನವರಂತೆ ತಮ್ಮ ಗುರುತು ಬಿಡುವುದಿಲ್ಲ! ಎಲ್ಲರೂ ಮಹಾತ್ಮರಲ್ಲ! ತಮ್ಮ ವ್ಯಕ್ತಿತ್ವ ಹಾಗೂ ವಿಚಾರಧಾರೆಯಿಂದ ಇಡೀ ಜಗತ್ತಿನ ಜನರನ್ನು ಸೆಳೆದ ಮಹಾನ್ ಚೇತನ. ಮೋಹನ್ ದಾಸ್ ಕರಮಚಂದ್ ಗಾಂಧಿ, ಅಂತಹ ಅಪರಿಮಿತ ಪ್ರಭಾವದಲ್ಲಿ ಅನನ್ಯ. ಕನ್ನಡ ಕವಿಗಳು ಮಹಾತ್ಮಾ ಗಾಂಧಿಯನ್ನು ಅಪರೂಪದ ವ್ಯಕ್ತಿ ಎಂದು ಕರೆಯುತ್ತಾರೆ. ಅದರಲ್ಲೂ ಸ್ವಾತಂತ್ರ್ಯಪೂರ್ವದ ನವೋದಯ ಕವಿಗಳು ಹೇಗೆ ಬಣ್ಣಿಸಿದರು ಎಂಬುದನ್ನು ದಾಖಲಿಸುವ ಸಣ್ಣ ಪ್ರಯತ್ನ ಈ ಬರಹ.
APA, Harvard, Vancouver, ISO, and other styles
5

ಯಲ್ಲಪ್ಪ, ಬಸಪ್ಪ ಕಡಕೋಳ. "ಗಣ್ಯರು ಕಂಡಂತೆ ತಲ್ಲೂರು ರಾಯನಗೌಡರು". AKSHARASURYA 03, № 06 (2024): 143 to 152. https://doi.org/10.5281/zenodo.11127295.

Full text
Abstract:
&ldquo;ತಲ್ಲೂರು ರಾಯನಗೌಡರು ಸಮಗ್ರ ಅಧ್ಯಯನ&rdquo; ಬಹುಮುಖಿಯಾಗಿ ನಡೆಯುವಂತದ್ದು. ರಾಯನಗೌಡರು ಬಹುಮುಖ ವ್ಯಕ್ತಿತ್ವ ಹೊಂದಿದವರಾಗಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯಾ ನಂತರ ಕರ್ನಾಟಕ ಏಕೀಕರಣ ಜೊತೆಗೆ ಸಾಹಿತ್ಯ ಸಂಶೋಧನೆಯಲ್ಲಿ ಅವರ ವ್ಯಕ್ತಿತ್ವವನ್ನು ದಾಖಲೆಗಳ ಮೂಲಕ ಕಾಣಬಹುದಾಗಿದೆ. ಈ ಹಿನ್ನಲೆಯಲ್ಲಿ ಅವರ ನಿಧನ 30-9-1982 ರ ನಂತರ ಅವರ ಅಳಿಯ ಅಂದರೆ ರಾಯನಗೌಡರ ಮಗಳಾದ ದೇವಿಕಾರಾಣಿಯವರ (ಸದ್ಯ ಬೆಂಗಳೂರಿನಲ್ಲಿ ಇದ್ದಾರೆ) ಅವರ ಪತಿ ದಿವಂಗತ ಪ್ರೊ. ಬಸನಗೌಡ. ಆರ್. ಪಾಟೀಲರು ತಮ್ಮ ಮಾವನವರ ವ್ಯಕ್ತಿತ್ವ ಕುರಿತು ಅಗ್ರಗಣ್ಯ ಸ್ವಾತಂತ್ರ್ಯ ಯೋಧ ತಲ್ಲೂರು ರಾಮನಗೌಡರು ಜೀವನ ದರ್ಶನ ಗ್ರಂಥ ಪ್ರಕಟಣೆಯ ಯೋಜನೆ ಹಾಕಿಕೊಂಡ ಸಂದರ್ಭದಲ್ಲಿ, ಅವರು ರಾಯನಗೌಡರ ಅತ್ಯಂತ ನಿಕಟವರ್ತಿಗಳನ್ನು ಭೇಟಿಯಾದರು. ಅವರಲ್ಲಿ ಬಹುತೇಕರು ಇಂ
APA, Harvard, Vancouver, ISO, and other styles
6

ಪ್ರಮಿಳಾ, ಬಾರ್ಕೂರು. "ಮಹಿಳಾ ವಿಮೋಚನೆ: ವಿವಿಧ ಆಯಾಮಗಳು". AKSHARASURYA JOURNAL 05, № 04 (2024): 132 to 141. https://doi.org/10.5281/zenodo.14289978.

Full text
Abstract:
ಮನುಷ್ಯ ಮನುಷ್ಯನ ನಡುವಿನ ಅಸಮಾನತೆಯ ಪ್ರಶ್ನೆಯಲ್ಲಿ ಲಿಂಗಾಧರಿತ ಅಸಮಾನತೆ ಅತ್ಯಂತ ಸಂಕೀರ್ಣವಾದುದು ಮತ್ತು ಸೂಕ್ಷ್ಮವಾದುದು. ಹೆಣ್ಣಿನ ದಮನವು ಸಾಮಾಜಿಕ ಹಾಗೂ ಕೌಟುಂಬಿಕ ನೆಲೆಯೆರಡರಲ್ಲೂ ನಡೆಯುವುದರಿಂದ ಶೋಷಕ ವರ್ಗವನ್ನು ಪ್ರತ್ಯೇಕವಾಗಿ ಗುರುತಿಸುವುದು ಅಸಾಧ್ಯ. ಹೆಣ್ಣಿನ ದಮನದ ವಿಚಾರ ಬಹಳ ಸೂಕ್ಷ್ಮವಾದದ್ದು, ಹಾಗಾಗಿ ಲಿಂಗ ತಾರತಮ್ಯದ ಎಲ್ಲ ಹೋರಾಟ ಅಥವಾ ಹೆಣ್ಣಿನ ಬಿಡುಗಡೆಯ ಚರ್ಚೆಯನ್ನು ಕುಟುಂಬದ ನೆಲೆಯಿಂದಲೇ ಪ್ರಾರಂಭಿಸಬೇಕಾಗುತ್ತದೆ. ಅಲ್ಲದೇ ಈ ಹೋರಾಟವನ್ನು ಸಾಂಸ್ಕೃತಿಕ, ಆರ್ಥಿಕ, ರಾಜಕೀಯ ಹೀಗೆ ಬಹು ಆಯಾಮಗಳಲ್ಲಿ ನಡೆಸಬೇಕಾಗುತ್ತದೆ. ಲಿಂಗ ತಾರತಮ್ಯದ ವ್ಯವಸ್ಥೆಯನ್ನು ಭಂಜನಗೊಳಿಸುವ ಪ್ರಕ್ರಿಯೆಯೇ ಮಹಿಳಾ ವಿಮೋಚನೆ. ಇಂತಹ ಆಶಯದಲ್ಲಿ ಕಟ್ಟುವ ಎಲ್ಲಾ ಚಟುವಟಿಕೆಗಳನ್ನು ವಾಸ್ತವವಾಗಿ ಮಹಿಳಾ ವಿಮೋಚನಾ ಚಳುವಳಿಯಾಗಿಯೇ ಗ್ರಹಿಸಬಹ
APA, Harvard, Vancouver, ISO, and other styles
7

ದಿನೇಶ, ಎನ್.ಎನ್. "ಮಲಬಾರ್ ಮಾಪಿಳ್ಳೆ ಬಂಡಾಯಗಳು: ಧರ್ಮ, ಭೂಮಿ ಮತ್ತು ಹಕ್ಕುಗಳಿಗಾಗಿ ಹೋರಾಟ". AKSHARASURYA 06, № 02 (2025): 105 to 116. https://doi.org/10.5281/zenodo.15124098.

Full text
Abstract:
19ನೆಯ ಶತಮಾನದಾದ್ಯಂತ ಸ್ಫೋಟಗೊಂಡು 20ನೇಯ ಶತಮಾನದ ಮೊದಲ ಭಾಗವು ಉಗ್ರ ಹೋರಾಟದೊಂದಿಗೆ ಅಳಿದುಹೋದವು. ಕೇರಳದ ಮಲಬಾರ್ ಪ್ರದೇಶದಲ್ಲಿ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಪ್ರತಿರೋಧವಾಗಿ ಪ್ರಾರಂಭವಾಯಿತು. ಮಲೆಯಾಳಿ ಸಮಾಜದ ಜೊತೆಗಿನ ಅರಬರ ವ್ಯಾಪಾರೀ ಸಂಬಂಧದ ಚರಿತ್ರೆ ಸುಮಾರು 9ನೇ ಶತಮಾನದಷ್ಟು ಹಿಂದಿನಿಂದ ಪ್ರಾರಂಭವಾಗುತ್ತದೆ. ಕರಾವಳಿ ಪ್ರಾಂತ್ಯದಲ್ಲಿದ್ದ ಹಿಂದೂ ಮುಖಂಡರುಗಳಿಗೆ ಶ್ರೀಮಂತ ಅರಬ ವ್ಯಾಪಾರಿಗಳ ಬೆಂಬಲ ಯಾವಾಗಲೂ ಬೇಕಾಗುತ್ತಿತ್ತು. ಮಲಬಾರಿನಲ್ಲೇ ಕ್ರಮೇಣ ಉಳಿದುಕೊಂಡ ಅರಬ ವ್ಯಾಪಾರಿಗಳು ಪ್ರಮುಖವಾಗಿ ನಾಯರ್ ಮತ್ತು ತಿಯಾ ಜಾತಿಯ ಹೆಂಗಸರನ್ನೇ ಮದುವೆಯಾದರು. ಕಾಲಾಂತರದಲ್ಲಿ ಇವರೇ ಮಾಪಿಳ್ಳೆಗಳಾದರು. ಮತಾಂತರಗೊಂಡು ಹೊಸದಾಗಿ ಸೇರ್ಪಡೆಗೊಳ್ಳುವ ಪ್ರತಿಯೊಬ್ಬ ಸದಸ್ಯನನ್ನು ಮಾಪಿಳ್ಳೆಗಳು ಸಂತೋಷದಿಂದ ಸ್ವೀಕರಿಸಿದರೂ ಮ
APA, Harvard, Vancouver, ISO, and other styles
8

ನಾಗನಗೌಡ, ಗೌಡ್ರ. "ಡಾ. ಬಿ. ಆರ್. ಅಂಬೇಡ್ಕರ್‌‌ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು". AKSHARASURYA JOURNAL 06, № 05 (2025): 94 to 104. https://doi.org/10.5281/zenodo.15504293.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್&zwnj; ಒಬ್ಬ ಭಾರತೀಯ ಶ್ರೇಷ್ಠ ರಾಜಕೀಯ ನಾಯಕ, ತತ್ವಜ್ಞಾನಿ, ಸಾಮಾಜಿಕ ಚಿಂತಕ, ಇತಿಹಾಸ ಸಂಶೋಧಕ, ಆರ್ಥಿಕ ತಜ್ಞ, ಶ್ರೇಷ್ಠ ಬರಹಗಾರ, ಮಹಿಳಾ ಸಮಾನತೆಯ ಹರಿಕಾರ, ದಲಿತರ ಸೂರ್ಯ, ಕಾರ್ಮಿಕ ಬಂಧು, ಕಾನೂನು ತಜ್ಞ, ಸಂವಿಧಾನ ಶಿಲ್ಪಿ ಎಂದೆಲ್ಲಾ ಪ್ರಖ್ಯಾತರಾಗಿದ್ದಾರೆ. ಭಾರತೀಯ ಸಮಾಜವು ಶತ ಶತಮಾನಗಳಿಂದಲೂ ವರ್ಣ, ಜಾತಿಯ ಹೆಸರಿನಲ್ಲಿ ವರ್ಗೀಕರಣಗೊಂಡು ಇಡೀ ಮಾನವ ಸಂಬಂಧಗಳ ಮೌಲ್ಯವನ್ನೇ ಹಾಳು ಮಾಡಿದೆ. ಸಮಾಜದ ಬಹುಪಾಲು ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗಿರುವ ಜಾತಿ, ವರ್ಗಗಳ ತುಳಿತಕ್ಕೆ ಸಿಲುಕಿ ನಲುಗಿವೆ. ಅಂಬೇಡ್ಕರ್&zwnj;&zwnj;ರವರು ಬಾಲ್ಯದಿಂದಲೂ ಕಂಡುಂಡ ಅಸ್ಪೃಶ್ಯತೆಯ ನೋವು ಅಪಮಾನಗಳು ಅವರನ್ನು ಸಾಮಾಜಿಕ ಚಿಂತನೆಡೆಗೆ ಮುಖ ಮಾಡುವಂತೆ ಪೇರೆಪಿಸಿದವು. ಅವರು ಶಿಕ್ಷಣ-ಸಂಘಟನೆ-ಹೋರಾಟ ಎಂಬ ತತ
APA, Harvard, Vancouver, ISO, and other styles
9

ದೊಡ್ಡನಾಯ್ಕ, ಹೆಚ್. "ಅಂಬೇಡ್ಕರ್‌: ಮೀಸಲಾತಿ". AKSHARASURYA JOURNAL 06, № 05 (2025): 30 to 35. https://doi.org/10.5281/zenodo.15504187.

Full text
Abstract:
ಬಾಬಾ ಸಾಹೇಬ್ ಅಂಬೇಡ್ಕರ್&zwnj; ಭಾರತ ಕಂಡ ಮಹಾನ್ ಮಾನವತವಾದಿ. ಭಾರತದಲ್ಲಿದ್ದ ವರ್ಣ, ವರ್ಗ ಮತ್ತು ಜಾತಿ ವ್ಯವಸ್ಥೆಯನ್ನು ಬುಡ ಸಮೇತ ನಾಶ ಮಾಡದ ಹೊರತು, ಭಾರತದ ಸಮಾಜ ಸುಧಾರಣೆಗೊಳ್ಳಲು ಸಾಧ್ಯವಿಲ್ಲವೆಂದು ಹೇಳಿದ ಸಮಾಜ ಸುಧಾರಕರು. ಸಾಮಾಜಿಕ ಸ್ತರಗಳ ಮೂಲಕ ಇದ್ದ ತಾರತಮ್ಯವನ್ನು ಹೋಗಲಾಡಿಸಲು ಜನಸಾಮಾನ್ಯರಲ್ಲಿ ವಿಚಾರಧಾರೆಗಳನ್ನು ಕಟ್ಟಿಕೊಟ್ಟ ಮಹಾನ್ ವಿಚಾರವಾದಿ. ಹೀಗಾಗಿಯೇ ಬಾಬಾ ಸಾಹೇಬರು ಭಾರತೀಯ ಸಮಾಜದ ಪ್ರಗತಿಯು ಸಮಾನತೆಯಲ್ಲಿ ಅಡಗಿದೆ ಎಂದು ಬಲವಾಗಿ ನಂಬಿದ್ದರು. ವರ್ಣಗಳು ಪುರುಷನಿಂದ, ಮನುವಿನಿಂದ, ಪ್ರಜಾಪತಿಯಿಂದ, ವಾರ್ತ್ ನಿಂದ ಮತ್ತು ಸೋಮನಿಂದ ಹುಟ್ಟಿವೆ ಎಂದು ವೇದಗಳು ಪ್ರತಿಪಾದಿಸುತ್ತವೆ. ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಎಂಬ ನಾಲ್ಕು ವರ್ಣಗಳು ಋಗ್ವೇದದಲ್ಲಿ ಪ್ರತಿಪಾದಿತವಾಗಿದೆ. ವರ್ಣ ವ್ಯವಸ್ಥೆಯ ಹುಟ್ಟಿನ ಕ
APA, Harvard, Vancouver, ISO, and other styles
10

ಪೃಥ್ವಿರಾಜ್, ಬಿ. "ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್‌ ಚಿಂತನೆ". AKSHARASURYA JOURNAL 06, № 05 (2025): 151 to 156. https://doi.org/10.5281/zenodo.15504462.

Full text
Abstract:
ಅಂಬೇಡ್ಕರ್&zwnj; ಸಿದ್ದಾಂತದ ಪ್ರಭಾವವಾಗಿ ಇಡೀ ಭಾರತ ಸೇರಿದಂತೆ ಈ ನಾಡಿನ ಅಸ್ಪೃಶ್ಯ ಅಕ್ಷರಸ್ಥ ಸಮುದಾಯದ ಎದೆಯಾಳದಲ್ಲಿ ಹುಟ್ಟಿದ ಹೋರಾಟವನ್ನು ದಲಿತ ಹೋರಾಟ ಎಂದು ಕರೆಯಲಾಗಿದೆ. ನಂತರ ಕರ್ನಾಟಕದಲ್ಲಿ ದಲಿತ ಚಳುವಳಿ ಮುಂದುವರೆಯಲು ಕಾರಣವಾಯಿತು. ಈ ದಲಿತ ಚಳುವಳಿ ಯಶಸ್ವಿಯಾಗಲು ದಲಿತ ಸಾಹಿತ್ಯವೂ ಕಾರಣವಾಯಿತು. ಈ ದಲಿತ ಸಾಹಿತ್ಯವೂ ದಲಿತರ ವರ್ತಮಾನದ ಬದುಕಿನ ಕರಾಳತೆಯನ್ನು ಶೋಧಿಸಿದವು ಅವುಗಳಲ್ಲಿದ್ದ ಅಸಮಾನತೆ ಮತ್ತು ಅನ್ಯಾಯದ ನೆಲೆಗಳನ್ನು ಗುರುತಿಸಿದವು, ಅದನ್ನು ಹೋಗಲಾಡಿಸುವ ದಾರಿಗಳ ಬಗ್ಗೆ ಅಲೋಚಿಸಿದವು.&nbsp;ಕನ್ನಡ ಸಾಹಿತ್ಯದಲ್ಲಿ ಬಸವ, ಬುದ್ದ, ಮಾರ್ಕ್ಸರಂತಹ ಚಿಂತನೆಗಳ ಪ್ರೇರಕ ಶಕ್ತಿಯಾಗಿ ಕೆಲಸ ಮಾಡಿದ ಹಾಗೇ ಅಂಬೇಡ್ಕರ್&zwnj; ಚಿಂತನೆಗಳು ಕನ್ನಡ ಸಾಹಿತ್ಯದ ಮೇಲೆ ಹೆಚ್ಚು ಪ್ರಭಾವ ಬೀರಿದೆ.&nbsp;
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!