Academic literature on the topic 'ಹೊಲೆಯ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಹೊಲೆಯ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಹೊಲೆಯ"

1

ಎಸ್., ಎಸ್. ಹಿರೇಮಠ, та ಭೈರಪ್ಪ ಎಂ. "ಕರ್ನಾಟಕದಲ್ಲಿ ದಲಿತರು". AKSHARASURYA JOURNAL 04, № 04 (2024): 01 to 44. https://doi.org/10.5281/zenodo.13283983.

Full text
Abstract:
<strong>ನೆಲಮೂಲ ಸಂಸ್ಕೃತಿಯ ಮಹಾಶೋಧಕರಾಗಿ ಪ್ರೊ.ಎಸ್.ಎಸ್.ಹಿರೇಮಠರ ಕಾಯಕ</strong> ನೆಲಮೂಲ ಸಂಸ್ಕೃತಿಯ ಜಾಡಿನಲ್ಲಿ ಸಂಶೋಧನೆಯನ್ನು ಕೈಗೊಂಡು ಬಹುತ್ವ ಭಾರತ ಹಾಗೂ ದಲಿತ ಸಂಸ್ಕೃತಿಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮಹಾಶೋಧಕರಲ್ಲಿ ಪ್ರೊ.ಎಸ್.ಎಸ್.ಹಿರೇಮಠ ಅವರು ಪ್ರಾತಃಸ್ಮರಣೀಯರಾಗಿದ್ದಾರೆ. ತಮ್ಮ ಅಧ್ಯಾಪನ ಮತ್ತು ಸಂಘಟನಾ ಕಾಯಕದ ಮೂಲಕ ಜನಪರ ಮನಸುಗಳನ್ನು ರೂಪಿಸಿದ ಕ್ರಾಂತಿಕಾರಿಯೂ ಆಗಿದ್ದ ಹಿರೇಮಠ ಮೇಷ್ಟ್ರು ಸಂಶೋಧನಾ ಕಾಯಕದ ಮೂಲಕ ಸೀಮಿತ ಬೌದ್ಧಿಕ ಹಾಗೂ ಸಾಂಸ್ಕೃತಿಕ ಸೀಮೆಗಳನ್ನು ಬಹುವಾಗಿ ವಿಸ್ತರಿಸಿಕೊಟ್ಟಿದ್ದಾರೆ. ಆದಿಮ ನೆಲೆಯಿಂದ ಹಿಡಿದು ಆಧುನಿಕ ನೆಲೆಯ ಸಾಂಸ್ಕೃತಿಕ ಸಂಗತಿಗಳ ವರೆಗೂ ಆಳವಾದ ಸಂಶೋಧನೆಯನ್ನು ಕೈಗೊಂಡ ಹಿರೇಮಠರು ಲೋಕಮುಖೀ ಒಳಹರವಿನ ಅನೇಕ ಸೂಕ್ಷ್ಮಗಳನ್ನು ನಿಕಷಕ್ಕೆ ಒಡ್ಡಿದ್ದಾರೆ; ನೆಲದರಿವಿನ ಸೀಮ
APA, Harvard, Vancouver, ISO, and other styles
2

ಬಸೀರಾಬಾನು, ನಿಡಗುಂದಿ. "ಆಯಗಾರಿಕೆ ಮತ್ತು ಹರಿಜನರು (ಛಲವಾದಿಗರು): ವಿಜಯಪುರ ಜಿಲ್ಲೆ ಅನುಲಕ್ಷಿಸಿ". AKSHARASURYA JOURNAL 06, № 05 (2025): 17 to 24. https://doi.org/10.5281/zenodo.15504155.

Full text
Abstract:
ಕೃಷಿ ಭಾರತೀಯ ಗ್ರಾಮಗಳ ಪ್ರಧಾನ ವೃತ್ತಿಯಾಗಿದ್ದು, ಜನಸಂಖ್ಯೆಯ ಬಹುತೇಕ ಭಾಗ ವರ್ಷವಿಡೀ ಕೃಷಿಯಲ್ಲಿಯೇ ತೊಡಗಿರುತ್ತದೆ. ಗ್ರಾಮ ಜೀವನವು ಪರಸ್ಪರಾವಲಂಬಿಯಾಗಿ, ಹಲವಾರು ವಿಶಿಷ್ಟ ಸೇವಾ, ವಿನಿಮಯ ಮತ್ತು ಸಾಂಸ್ಕೃತಿಕ ವೈಶಿಷ್ಟ್ಯಗಳ ಸಂಗಮವಾಗಿದೆ. ರೈತರು ಒಕ್ಕಲುತನದ ಜೊತೆಗೆ-ಬಡಿಗೇರರು ಬಡಗಿತನ, ಕಮ್ಮಾರರು ಕಮ್ಮಾರಿಕೆ, ಕುಂಬಾರರು ಕುಂಬಾರಿಕೆ, ನೇಕಾರರು ನೇಕಾರಿಕೆ, ಮಡಿವಾಳರು ಬಟ್ಟೆಗಳನ್ನು ಶುಚಿಮಾಡಿಕೊಡುವುದು, ಚಮ್ಮಾರರು ಚಮ್ಮಾರಿಕೆ ಇಂತಹ ವಿವಿಧ ಕಾಯಕಗಳಲ್ಲಿ ನಿರತರಾಗಿದ್ದಾರೆ. ಹಣದ ಚಲಾವಣೆ ಅಧಿಕೃತವಾಗಿ ಆರಂಭವಾದ ಸಂದರ್ಭದಲ್ಲಿಯೂ ಸಹ, ಕೃಷಿಕರು ಬೆಳೆಯುವ ದವಸಧಾನ್ಯಗಳು ತಮಗೆ ಬೇಕಾದ ಬಟ್ಟೆ-ಬರೆ, ಪಾತ್ರೆ ಪಗಡೆ ಮತ್ತು ಸೇವೆಗೆ ಪ್ರತಿಫಲವಾಗಿ ನೀಡುವ ಪರಿಪಾಟ ಗ್ರಾಮೀಣ ಪ್ರದೇಶದಲ್ಲಿ ಬೆಳೆದುಬಂದಿದೆ. ಅಂತಹ ವಿಶಿಷ್ಟ ಸೇವೆಗಳನ್ನು ಸ
APA, Harvard, Vancouver, ISO, and other styles
3

ಗಾಯತ್ರಿ, ಉಪ್ಪಾರ. "ಸಮಾನತೆಯ ಹರಿಕಾರ ಬಸವಣ್ಣ". AKSHARASURYA JOURNAL 04, № 05 Special Issue (2024): 70 to 74. https://doi.org/10.5281/zenodo.13294390.

Full text
Abstract:
ಬಸವಣ್ಣ 12ನೇಯ ಶತಮಾನದಲ್ಲಿ ಕನ್ನಡ ನಾಡಿನಲ್ಲಿ ಮನುಕುಲದ ಉದ್ಧಾರಕ್ಕಾಗಿ ಎಲ್ಲ ರಂಗದಲ್ಲಿಯೂ ಕ್ರಾಂತಿಗೈದ ಮಹಾನ್ ಪುರುಷ, ಕ್ರಾಂತಿಕಾರಿ. ಸಮಾಜದಲ್ಲಿನ ಅನಿಷ್ಟಗಳನ್ನು ತೆಗೆದುಹಾಕಲು ಶ್ರಮಿಸಿದರು. ವಚನಗಳ ಮುಖಾಂತರ ಸಮಾಜದ ಮಧ್ಯದಲ್ಲಿರುವ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡಲು ಜನರ ಮಧ್ಯ ದುಮುಕಿ ಜನಸಾಮಾನ್ಯರಿಗೆ ತಿಳಿಯುವ ಭಾಷೆಯಲ್ಲಿ ವಚನಗಳ ಮೂಲಕ ಸಮಾಜದ ಅಂಕು, ಡೊಂಕುಗಳನ್ನು, ಢಾಂಬಿಕತೆಗಳನ್ನು ಎಳೆ ಎಳೆಯಾಗಿ ಬಿಡಿಸಿ ತಿಳಿಗನ್ನಡ ವಚನಗಳ ಮೂಲಕ ನಿರೂಪಿಸಿದ ಮಹಾನ ನೇತಾರ. ಸದ್ಗುಣ ಸದಾಚಾರಗಳು ಯಾವುದೇ ಜಾತಿಗೆ ಮೀಸಲಾದವುಗಳಲ್ಲ ಇಲ್ಲವೆ ಹುಟ್ಟಿನಿಂದ ಬಂದವುಗಳೂ ಅಲ್ಲ. ಈ ಅಸ್ಪೃಶ್ಯತಾ ಭಾವನೆಯನ್ನು ಬಸವಣ್ಣನವರು ಸಂಪೂರ್ಣವಾಗಿ ತೆಗೆದುಹಾಕಿ ಸಮಾನತೆಯನ್ನು ತಮ್ಮ ಜೀವನದಲ್ಲಿ ಆಚರಣೆಗೆ ತಂದರು.
APA, Harvard, Vancouver, ISO, and other styles
4

ಲೋಕಾಂಬಿಕಾ. "ಭಾಗೀರಥಿ ಹೆಗಡೆ ಅವರ ಹೊಳೆಯ ಹಾದಿ ಕಾದಂಬರಿಯ ಪುರುಷ ಪಾತ್ರಗಳ ವಿಶ್ಲೇಷಣೆ". AKSHARASURYA 05, № 02 (2024): 112 to 122. https://doi.org/10.5281/zenodo.14035334.

Full text
Abstract:
ಸುಮಾರು ಎರಡು ಸಾವಿರ ವರ್ಷಗಳಷ್ಟು ಸುದೀರ್ಘವಾದ ಇತಿಹಾಸವನ್ನು ಹೊಂದಿರುವ ಕನ್ನಡ ಸಾಹಿತ್ಯ ಬಹು ಸಮೃದ್ಧವಾಗಿದ್ದು ಅದರಲ್ಲಿ ಆಧುನಿಕ ಕನ್ನಡ ಸಾಹಿತ್ಯ ಘಟ್ಟವು ಒಂದು. ಈ ಕಾಲಘಟ್ಟ ಒಂದು ರೀತಿಯಲ್ಲಿ ವಿಶೇಷ ಮತ್ತು ವಿಶಿಷ್ಟ. ಕಾರಣ ಆಧುನಿಕ ಕನ್ನಡ ಸಾಹಿತ್ಯವನ್ನು ಅಧ್ಯಯನದ ದೃಷ್ಟಿಯಿಂದ ಅದು ಬೆಳೆದು ಬಂದಿರುವ ಆಧಾರದ ಮೇಲೆ ನವೋದಯ, ನವ್ಯ, ಪ್ರಗತಿಶೀಲ, ದಲಿತ-ಬಂಡಾಯ ಮತ್ತು ಮಹಿಳಾ ಸಾಹಿತ್ಯ ಎಂದು ಅನೇಕ ಭಾಗಗಳಾಗಿ ವಿಂಗಡಿಸಿದ್ದೇವೆ. ಕಥೆ, ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯದಂತಹ ಅನೇಕ ಸಾಹಿತ್ಯ ಪ್ರಕಾರಗಳು ಈ ಕಾಲಘಟ್ಟದಲ್ಲಿ ಬೆಳೆದು ತನ್ನ ಸಾಹಿತ್ಯ ಕ್ಷೇತ್ರವನ್ನು ಹಿಗ್ಗಿಸಿಕೊಂಡಿವೆ. ಆದುದರಿಂದ ಈ ಕಾಲಘಟ್ಟವನ್ನು ಸಾಹಿತ್ಯ ಕ್ಷೇತ್ರದ ಸುಗ್ಗಿಯ ಕಾಲ ಎಂತಲೇ ಕರೆಯಬಹುದು. ಕೇವಲ ಬೆರಳೆಣಿಕೆಯಷ್ಟಿದ್ದ ಮಹಿಳಾ ಲೇಖಕಿಯರು ಹೊಸಗನ
APA, Harvard, Vancouver, ISO, and other styles
5

ಕುಮಾರಯ್ಯ, ಡಿ.ಎಸ್. "ಬಸವಣ್ಣನವರ ವಚನಗಳಲ್ಲಿ-ಜಾತಿ ನಿರಾಕರಣೆ". AKSHARASURYA JOURNAL 06, № 06 (2025): 26 to 31. https://doi.org/10.5281/zenodo.15580919.

Full text
Abstract:
ಹನ್ನೇರಡನೆ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಶರಣ ಸಮಾಜವು ಕುಲ, ಮತ, ಲಿಂಗ, ವರ್ಣ, ವರ್ಗಇವುಗಳಿಂದ ಮುಕ್ತವಾಗಿತ್ತು. ಬಸವಣ್ಣನವರು ಜಾತಿಯ ವಿಷ ಬೀಜವನ್ನು ಕಿತ್ತು ನವ ಸಮಾಜದಲ್ಲಿ ಹೇಗೆ ಬದುಕಬೇಕೆಂದು ಸಾರಿದರು. ಮನುಧರ್ಮದ ಕರ್ಮಸಿದ್ದಾಂತವನ್ನು ಬಸವಣ್ಣನವರು ಅಲ್ಲಗಳೆದು ಕಾಯಕ ಸಿದ್ಧಾಂತವನ್ನು ಕಾರ್ಯಗತಗೊಳಿಸಿದರು. ಬಸವಣ್ಣನವರ ಚಿಂತನೆಗಳಲ್ಲಿ ಜಾತಿ ನಿರಾಕರಣೆಯೂ ಸಹ ಮಹತ್ವವಾದ ಚಿಂತನೆಯಾಗಿದೆ. ಜಾತಿ ನಿರಾಕರಣೆ ವಿಚಾರದಲ್ಲಿ ಎಲ್ಲರಿಗಿಂತ ಹೆಚ್ಚು ಮಾನಸಿಕ ಸಂಘರ್ಷವನ್ನು ಹೊಂದಿದವನು ಬಸವಣ್ಣನವರು, ಇಲ್ಲದಿದ್ದರೆ &lsquo;ಉತ್ತಮ ಕುಲದಲ್ಲಿ ಹುಟ್ಟಿದನೆಂಬ ಕಷ್ಟತನದ ಹೊರೆಯ ಹೊರಿಸದಿರಯ್ಯ ಎಂದು ಹೇಳುವ ನೋವು ಏಕಿರಬೇಕಿತ್ತು?&rsquo; ಉತ್ತಮ ಜಾತಿ ಸಂಕೋಲನೆಯಿಂದ ಬಿಡಿಸಿಕೊಂಡು ಹೊರಬರುವುದಕ್ಕಾಗಿ ತಾನು ಹುಟ್ಟಿದ ಜಾತಿಯನ್ನು ನಿರಾಕ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!