Pour voir les autres types de publications sur ce sujet consultez le lien suivant : ಕಾವ್ಯ.

Articles de revues sur le sujet « ಕಾವ್ಯ »

Créez une référence correcte selon les styles APA, MLA, Chicago, Harvard et plusieurs autres

Choisissez une source :

Consultez les 50 meilleurs articles de revues pour votre recherche sur le sujet « ಕಾವ್ಯ ».

À côté de chaque source dans la liste de références il y a un bouton « Ajouter à la bibliographie ». Cliquez sur ce bouton, et nous générerons automatiquement la référence bibliographique pour la source choisie selon votre style de citation préféré : APA, MLA, Harvard, Vancouver, Chicago, etc.

Vous pouvez aussi télécharger le texte intégral de la publication scolaire au format pdf et consulter son résumé en ligne lorsque ces informations sont inclues dans les métadonnées.

Parcourez les articles de revues sur diverses disciplines et organisez correctement votre bibliographie.

1

ಪರಸಪ್ಪ, ಹೆಚ್., та ಎಂ. ಸೋಮಶೇಖರ. "ಜಿ.ಎಸ್. ಶಿವರುದ್ರಪ್ಪನವರ ಕಾವ್ಯಮೀಮಾಂಸೆಯ ತಾತ್ವಿಕ ಚಿಂತನೆಗಳು". AKSHARASURYA JOURNAL 06, № 01 (2025): 38 to 43. https://doi.org/10.5281/zenodo.14961396.

Texte intégral
Résumé :
ಮೀಮಾಂಸೆ ಎಂದರೆ ಚಿಂತನೆ, ಚರ್ಚೆ ಎಂದರ್ಥ. ಕಾವ್ಯವನ್ನು ಕುರಿತ ಚರ್ಚೆಯನ್ನು ಕಾವ್ಯಮೀಮಾಂಸೆ ಎಂದು ಕರೆಯಲಾಗಿದೆ. ಅಂದರೆ ಕವಿ-ಕಾವ್ಯ-ಸಹೃದಯ ವಿಚಾರಗಳನ್ನು ಕುರಿತ ಚರ್ಚೆ ಕಾವ್ಯದ ಆಸ್ವಾದನೆಯಿಂದ ಉಂಟಾಗುವ ಅನುಭವ ಅದಕ್ಕೆ ಕಾರಣವಾದ ತೃತೀಯ ರೂಪ ಮತ್ತು ಸ್ವರೂಪ ಇವುಗಳನ್ನು ವಿವರಿಸುವ ಶಾಸ್ತ್ರವೇ ಕಾವ್ಯಮೀಮಾಂಸೆ. ಪಾಶ್ಚತ್ಯರಲ್ಲಿ ಮಾತಿನ ವಿವಿಧ ರೀತಿಗಳನ್ನು ಹೇಳುವ ಭಾಷಣ ಮತ್ತು ಲೇಖನಶಾಸ್ತ್ರ ಎಂಬ ಒಂದು ಶಾಸ್ತ್ರವಿದೆ. ಹೀಗೆ ಉಕ್ತಿ ಚಮತ್ಕಾರವನ್ನು ತಿಳಿಸುವ ಶಾಸ್ತ್ರವೇ ‘ಅಲಂಕಾರಶಾಸ್ತ್ರ’ ಕಾವ್ಯದ ತಿರುಳನ್ನು ಅದರ ನಿರ್ಮಾಣ ಕ್ರಮವನ್ನು ನಿರೂಪಿಸುವದಕ್ಕೆ ಕಾವ್ಯಮೀಮಾಂಸೆ ಮತ್ತೊಂದು ಶಾಸ್ತ್ರ. ಸೌಂದರ್ಯ ಸ್ವರೂಪವನ್ನು ವಿಚಾರಮಾಡುವ ಸೌಂದರ್ಯಮೀಮಾಂಸೆ ಇದು ಮತ್ತೊಂದು ಶಾಸ್ತ್ರ. ಈ ಮೂರು ಶಾಸ್ತ್ರಗಳು ಪಾಶ್ಚಾತ್ಯರಲ್ಲಿ ಪ
Styles APA, Harvard, Vancouver, ISO, etc.
2

HONNARAJU, S. V. "ಕುವೆಂಪು ಮತ್ತು ಬಿ.ಟಿ. ಲಲಿತ ನಾಯಕ್ ಅವರ ಕಾವ್ಯಗಳ ತೌಲನಿಕ ವಿಶ್ಲೇಷಣೆ". AKSHARASURYA JOURNAL 03, № 03 (2024): 87 to 99. https://doi.org/10.5281/zenodo.10775151.

Texte intégral
Résumé :
ಕುವೆಂಪು ಮತ್ತು ಬಿ.ಟಿ. ಲಲಿತನಾಯಕ್ ರವರು ಕನ್ನಡದ ಶ್ರೇಷ್ಠ ಸಾಹಿತಿಗಳಾಗಿದ್ದಾರೆ. ಕುವೆಂಪುರವರು ಕನ್ನಡ ನವೋದಯ ಕಾಲದವರಾದರೆ, ಬಿ.ಟಿ. ಲಲಿತನಾಯಕ್ ಅವರು ದಲಿತ-ಬಂಡಾಯ ಪಂಥದವರಾಗಿದ್ದಾರೆ. ಇವರೀರ್ವರ ಕಾವ್ಯದೃಷ್ಟಿ ಹಾಗೂ ಕಾವ್ಯ ಸೃಷ್ಠಿಯಲ್ಲಿ ಅಪಾರವಾದ ಭಿನ್ನತೆ ಇದೆ. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಪರಿಸರದ ನಿರ್ಮಿತಿಯಾಗಿರುತ್ತಾನೆ. ಮೇಲಿನ ಈರ್ವರೂ ಸಾಹಿತಿಗಳೂ ತಮ್ಮದೇ ಪರಿಸರದ ನಿರ್ಮಿತಿಯಾಗಿರುತ್ತಾರೆ. ಅವರ ಕಾವ್ಯದ ಅಧ್ಯಯನವು ಈ ಕಾವ್ಯ ದಿಗ್ಗಜಗಳ ಮೇಲಿನ ಪರಿಸರದ ಪ್ರಭಾವವನ್ನು ವ್ಯಕ್ತಪಡಿಸುತ್ತದೆ.  ಬಿ.ಟಿ. ಲಲಿತನಾಯಕ್ ಅವರ ಕಾವ್ಯದಲ್ಲಿ ಸರಳತೆ ಎದ್ದು ಕಾಣುವುದು. ಕುವೆಂಪುರವರ ಕಾವ್ಯದಲ್ಲಿ ಕ್ಲಿಷ್ಟ ಪದಪುಂಜಗಳು ಸಾಮಾನ್ಯ. ಬಿ.ಟಿ. ಲಲಿತನಾಯಕ್ ಅವರಲ್ಲಿ ದೇಸೀಪದಗಳೇ ಜಾಸ್ತಿ; ಕುವೆಂಪು ಕಾವ್ಯದಲ್ಲಿ ಸಂಸ್ಕೃತ ಹಾಗೂ ಹ
Styles APA, Harvard, Vancouver, ISO, etc.
3

ಸುಮಾ, ಆರ್. "ಮೀಮಾಂಸೆ: ಜೀವನ ಮತ್ತು ಕಾವ್ಯ". AKSHARASURYA JOURNAL 06, № 06 (2025): 72 to 79. https://doi.org/10.5281/zenodo.15581023.

Texte intégral
Résumé :
ಮೀಮಾಂಸೆ ಯಾವುದೇ ವಿಷಯದ ವಿಚಾರಪೂರ್ಣ ಚಿಂತನೆ, ತಾರ್ಕಿಕ ತೀರ್ಮಾನ, ವಿಮರ್ಶೆ, ಚರ್ಚೆ, ವಿಶ್ಲೇಷಣೆ ಇತ್ಯಾದಿಯಾಗಿ ಅರ್ಥೈಸಲ್ಪಡುತ್ತದೆ. ಸಹೃದಯ ಓದುಗರಿಗೆ ತಿಳಿದಿರುವಂತೆ ಕಾವ್ಯ ಮೀಮಾಂಸೆ ಚಿರಪರಿಚಿತ. ಆದರೆ ಜೀವನ ಮೀಮಾಂಸೆ.. ಅಂತರ್ಗತ. ಜೀವನವು ಹಲವು ಮುಖಗಳನ್ನು ಹೊಂದಿದ ಜೈವಿಕ ಜಗತ್ತಿನ ವ್ಯಾಪಾರ. ಹುಟ್ಟು-ಸಾವುಗಳ ನಡುವಿನ ಅಭಿವೃದ್ಧಿ ಮತ್ತು ಹೋರಾಟ. ‘ಬದುಕು ಜಟಕಾ ಬಂಡಿ ವಿಧಿ ಅದರ ಸಾಹೇಬ, ಮದುವೆಗೊ, ಮಸಣಕೋ ಕರೆದಲ್ಲಿಗೆ ಹೋಗೆಂದ ಮಂಕುತಿಮ್ಮ’, ‘ಇರುವ ಭಾಗ್ಯವ ನೆನೆದು ಬಾರೆನೆನ್ನದಿರು, ಹರುಷಕ್ಕಿದೆ ದಾರಿ’, ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿಯುವುದೇ ಜೀವನ – ಎಂಬುದಾಗಿ ಹೇಳಿ ಜೀವನವನ್ನು ಮೀಮಾಂಸೆಗೆ ಒಳಪಡಿಸಿದ್ದಾರೆ.ಕಾವ್ಯ ಮೀಮಾಂಸೆ ಮತ್ತು ಜೀವನ ಮೀಮಾಂಸೆಯ ನಡುವಿನ ಸಂಬಂಧಗಳ ಬಗ
Styles APA, Harvard, Vancouver, ISO, etc.
4

ಆಯ್., ಬಿ. ಸಾತಿಹಾಳ. "ಪಂಪನ ಕಥಾಸತ್ಯ ಮತ್ತು ಕಾವ್ಯ ನಿಷ್ಠೆ ಹಾಗೂ ಕಾಮವಾಸನೆ: ಆದಿ ಪುರಾಣವನ್ನು ಅನುಲಕ್ಷಿಸಿ." AKSHARASURYA 03, № 06 (2024): 97 to 109. https://doi.org/10.5281/zenodo.11127143.

Texte intégral
Résumé :
‘ಜನ್ಮಾಂತರಗಳಲ್ಲಿ ನಂಭಿಕೆಯಿಟ್ಟು ಸ್ಮರತತ್ವವನ್ನು ಸಂಪೂರ್ಣವಾಗಿ ವಿರೋಧಿಸುತ್ತ, ದಕ್ಕಿದ ಭೋಗ-ವೈಭವಗಳನ್ನೆಲ್ಲ ಬದಿಗಿಟ್ಟು, ತಲೆಗೂದಲನ್ನು ಕಿತ್ತು ದೀಕ್ಷೆ ಕೈಕೊಂಡು, ಗತಪ್ರಾಣನಾಗುವುದರಿಂದ ಜೀವನಿಗೆ ಪುನರ್ ಜನ್ಮದಲ್ಲಿ ಅತ್ಯಾನಂತವಾದ ಪದವಿ-ಫಲಗಳು ಸಹಸ್ರಸಾಗರೋಪಮಾನ ಕಾಲದವರೆಗೆ ಸಿಕ್ಕುತ್ತವೆ’ಎನ್ನುವುದು ಜೈನ ಪುರಾಣಗಳ ಪ್ರಬಲವಾದ ನಿಲುವು. ಇದನ್ನು ತನ್ನ ಆದಿಪುರಾಣ ಕಾವ್ಯದಲ್ಲಿ ನಿರೂಪಿಸಲು ಹೊರಟಿರುವ ಪಂಪನಿಗೆ ಇದು ಸುಲಭವಾದ ಕೆಲಸವಾಗಿರಲಿಲ್ಲ. ಬಹುಪ್ರಾಚೀನ ಕಾಲದಿಂದಲೂ ಬೆಳೆದು ಬಂದಿರುವ ಧಾರ್ಮಿಕ ಕಲ್ಪನೆ ಕನ್ನಡ ನಾಡಿನಲ್ಲಿ ಪಂಪನ ಕಾಲಕ್ಕಾಗಲೇ ಪರ-ವಿರೋಧಗಳನ್ನು ಸ್ವೀಕರಿಸುತ್ತ, ಎದುರಿಸುತ್ತ, ಕುಂಟುತ್ತ ಸಾಗಿತ್ತು. ಅಂಥ ಸಂದರ್ಭದಲ್ಲಿ ಪಂಪನು ಧಾರ್ಮಿಕ ಕಲ್ಪನೆಯನ್ನು ಕಾವ್ಯಸತ್ಯವನ್ನಾಗಿಸುವುದರ ಮೂಲಕ ಜೈನಧರ್ಮ
Styles APA, Harvard, Vancouver, ISO, etc.
5

ಸಜ್ಜನಶೆಟ್ಟರ, ಸಿದ್ದಲಿಂಗೇಶ ಉ. "ಕನ್ನಡ ಕವಿಗಳ ಕಾವ್ಯ ಕಲ್ಪನೆ". International Journal of Kannada Research 3, № 3 (2017): 43–46. http://dx.doi.org/10.22271/24545813.2017.v3.i3a.1029.

Texte intégral
Styles APA, Harvard, Vancouver, ISO, etc.
6

ಹನಮಂತಪ್ಪ, ಬನ್ನಿ. "ಡಾ.ಡಿ.ಕೆ. ಚಿತ್ತಯ್ಯ ಪೂಜಾರ್ ಅವರ ಹೊಟ್ಟಣ್ಣ ನಾಯಕನ ಕಥನ ಕಾವ್ಯದ ಅವಲೋಕನ". AKSHARASURYA 04, № 03 (2024): 95 to 102. https://doi.org/10.5281/zenodo.12672792.

Texte intégral
Résumé :
ಒಂದು ನಿರ್ಧಿಷ್ಟ ಜನಸಮೂಹವನ್ನು ಸಂಕೇತಿಸುವುದು ಜನಪದ. ಜನಪದರು ಮೌಖಿಕ ಮಾಧ್ಯಮದಲ್ಲಿ ಉಳಿಸಿಕೊಂಡು ಬಂದ ಜ್ಞಾನವನ್ನು ಜಾನಪದ ಎಂದು ಕರೆಯಬಹುದು. ಜಾನಪದ ಸಮಸ್ತ ಜನತೆಯ ಸಂಸ್ಕೃತಿಗೆ ಸಂಬಂಧಿಸಿದ ಒಂದು ಪರಂಪರೆ. ಇಂತಹ ಜನಪದವು ಅನೇಕ ಪ್ರಕಾರಗಳನ್ನು ಹೊಂದಿದ್ದು ಕಥನ ಕಾವ್ಯವೂ ಒಂದಾಗಿದೆ. ಅಂತಹ ಪ್ರಮುಖ ಕಥನ ಕಾವ್ಯಗಳಲ್ಲಿ ಡಾ. ಚಿತ್ತಯ್ಯ ಪೂಜಾರ್ ಅವರು ಸಂಶೋಧಿಸಿ ಸಂಪಾದಿಸಿರುವ ‘ಮುಮ್ಮಡಿ ಹೊಟ್ಟಣ್ಣ ನಾಯಕನ ಕಥನ ಕಾವ್ಯ’ವೂ ಒಂದು.  ಕಥನ ಕಾವ್ಯಗಳನ್ನು ಸಂಶೋಧಿಸಿ, ಸಂಗ್ರಹಿಸಿ, ಪರಿಷ್ಕರಿಸಿ ಪ್ರಕಟಿಸುವುದು ಸುಲಭದ ಮಾತಲ್ಲ. “ಇದು ಒಂದು ರೀತಿ ಕುಮಾರವ್ಯಾಸ ಭಾರತದ ಅಧ್ಯಯನ ಇದ್ದ ಹಾಗೆ. ‘ಕಲಿಯದವರಿಗೆ ಕಾಮಧೇನು ಕಲಿತವರಿಗೆ ಗಂಟಲು ಗಾಣ’. ಈ ಕಥನ ಕಾವ್ಯದ ಸಂಶೋಧನೆಯೂ ಹಾಗೆಯೇ. ಇದರ ಆಳ, ಅಗಲ, ಎತ್
Styles APA, Harvard, Vancouver, ISO, etc.
7

ಉಮೇಶ್, ಬಿ. ಆರ್. "ನಲ್ಲೂರರ ʼನೀನೆಂಬ ನಾನುʼ ಕವನ ಸಂಕಲನದ ವಿಭಿನ್ನ ನೆಲೆಗಳು". AKSHARASURYA JOURNAL 05, № 06 (2025): 92 to 104. https://doi.org/10.5281/zenodo.14788762.

Texte intégral
Résumé :
ಆಧುನಿಕ ಕನ್ನಡ ಸಾಹಿತಿಗಳಲ್ಲಿ ಆರ್.ಕೆ.ನಲ್ಲೂರು ಪ್ರಸಾದ್‌ರವರು ಒಬ್ಬರು. ಯಾವುದೇ ಒಂದು ಸಾಹಿತ್ಯಿಕ ಪಂಥಕ್ಕೆ ಸೀಮಿತರಾಗದ ಇವರು ಸಮನ್ವಯತೆಯಿಂದ ಕಾವ್ಯ ಕಟ್ಟುತ್ತಿರುವವರು. ಇವರು ಕವಿಯಾಗಿ, ಜಾನಪದ ವಿದ್ವಾಂಸರಾಗಿ, ಕಲಾವಿದರಾಗಿ, ಕನ್ನಡ ಸಾಂಸ್ಕೃತಿಕ ಲೋಕದ ರಾಯಭಾರಿಯಾಗಿ, ವಿಚಾರವಾದಿಯಾಗಿ, ಸಂಸ್ಕೃತಿ ಚಿಂತಕರಾಗಿ, ಲೇಖಕರಾಗಿಯೂ ಗುರುತಿಸಲ್ಪಟ್ಟಿದ್ದಾರೆ. ಸಾಹಿತಿಯಾದವನಿಗೆ ತಾನು ಬದುಕುತ್ತಿರುವ ಸಮಾಜದ ಬಗ್ಗೆ ಸದಾಕಾಲ ಕೃತಜ್ಞತಾ ಭಾವವೇ ಇರುತ್ತದೆ. ಸಮಾಜದ ಪ್ರತಿಯೊಂದು ಆಗು-ಹೋಗುಗಳನ್ನು ಆತ ಸದಾ ತೆರೆದ ಹೃದಯದಿಂದ ಸ್ವೀಕರಿಸಿ, ಅನುಭವಿಸಿ ಅವುಗಳಿಗೆ ಅಭಿವ್ಯಕ್ತಿಸುತ್ತಾ ಬದುಕುತ್ತಾನೆ. ಅವನ ಅಭಿವ್ಯಕ್ತಿಯು ಮೌಖಿಕವಾಗಿ ಇಲ್ಲವೇ ಕಾರ್ಯರೂಪದಲ್ಲಿ ಅಭಿವ್ಯಕ್ತಿಸಲ್ಪಡುತ್ತದೆ. ಸಾಹಿತಿಯು ತಾನು ಕಂಡುಂಡ ಅನೇಕ ಘಟನೆಗಳಿಗೆ ಪ್ರತಿಕ
Styles APA, Harvard, Vancouver, ISO, etc.
8

ಆರ್, ಶ್ರೀಮತಿ ಸುಧಾ ಎ. "ವಿಜಯಾದಬ್ಬೆ ಅವರ ಕಾವ್ಯ: ಮಹಿಳಾ ಕಾಳಜಿಗಳು". International Journal of Kannada Research 6, № 2 (2020): 116–19. http://dx.doi.org/10.22271/24545813.2020.v6.i2b.988.

Texte intégral
Styles APA, Harvard, Vancouver, ISO, etc.
9

ASHOKA, N. S. "ಮರಾಠಿ ದಲಿತ ಕಾವ್ಯ ನಡೆದುಬಂದ ದಾರಿ". AKSHARASURYA JOURNAL 03, № 03 (2024): 79 to 86. https://doi.org/10.5281/zenodo.10775141.

Texte intégral
Résumé :
ಪ್ರಸ್ತುತ ಸಂಶೋಧನಾ ಲೇಖನವು ಮರಾಠಿ ದಲಿತ ಕಾವ್ಯ ಬೆಳೆದುಬಂದ ಹಾದಿಯನ್ನು ಕುರಿತು ಚರ್ಚಿಸುತ್ತದೆ. ಮಹಾರಾಷ್ಟ್ರದಲ್ಲಿ ದಲಿತ ಸಾಹಿತ್ಯ ಹುಟ್ಟುಪಡೆಯಲು ದೊರೆತ ಸ್ಫೂರ್ತಿ ಹಾಗೂ ಪ್ರೇರಣೆಗಳ ಹುಡುಕಾಟದ ನೆಲೆಯನ್ನು ಕಂಡುಕೊಳ್ಳುವ ಪ್ರಯತ್ನವನ್ನು ಮಾಡಲಾಗಿದೆ. ಮರಾಠಿ ದಲಿತ ಸಾಹಿತ್ಯ ಇಡೀ ಭಾರತೀಯ ಇತರೆ ಭಾಷೆಗಳ ದಲಿತ ಸಾಹಿತ್ಯಗಳಿಗಿಂತ ಹೆಚ್ಚು ಪ್ರಬಲವಾಗಿ ರೂಪುಗೊಳ್ಳಲು ಕಾರಣವಾದ ಐತಿಹಾಸಿಕ ಮೈಲಿಗಲ್ಲುಗಳನ್ನು ಗುರುತಿಸಲಾಗಿದೆ. ಮರಾಠಿ ದಲಿತ ಸಾಹಿತ್ಯ 1970 ರಿಂದೀಚೆಗೆ ಬಹಳಷ್ಟು ಪ್ರಚಲಿತಕ್ಕೆ ಬಂದಿದ್ದರೂ, ಅದರ ಮೂಲ ಬೇರುಗಳು ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಜ್ಯೋತಿ ಬಾಪುಲೆ ಹಾಗೂ ಅಕ್ಷರದವ್ವ ಸಾವಿತ್ರಿ ಬಾಪುಲೆ ಅವರ ಚಳುವಳಿಗೆ ಹೋಗುತ್ತದೆ. ಮರಾಠಿ ದಲಿತ ಸಾಹಿತ್ಯಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬಹುದೊಡ್ಡ ನಿಧಿಯ ಆಗರವಾಗಿ
Styles APA, Harvard, Vancouver, ISO, etc.
10

ಎಂ., ಮಹಾದೇವಪ್ರಭು. "ಸಾಲಿ ವೆಂಕಣ್ಣಯ್ಯರ 'ಗಿರಿಜಾಕಲ್ಯಾಣ' ಯಕ್ಷಗಾನ ಕಾವ್ಯ ಒಂದು ಪಕ್ಷಿನೋಟ". AKSHARASURYA JOURNAL 04, № 05 Special Issue (2024): 24 to 34. https://doi.org/10.5281/zenodo.13294285.

Texte intégral
Résumé :
ಗಿರಿಜಾ ಕಲ್ಯಾಣ ಕಥೆಯು ಪುರಾಣ ಪ್ರಸಿದ್ಧವಾಗಿದೆ. ಸುಮಾರು 15 ಪುರಾಣಗಳಲ್ಲಿ ಅಲ್ಪ ಸ್ವಲ್ಪ ಮರ್ಪಾಡುಗಳಲ್ಲಿ ಕಂಡುಬರುವ, ಶಿವ ಪಾರ್ವತಿಯರ ವಿವಾಹ ವಸ್ತುವಿರುವ ಈ ಕಥೆಯನ್ನು ಕುರಿತು ಕಾಳಿದಾಸನು ಸಂಸ್ಕೃತದಲ್ಲಿ ಕುಮಾರಸಂಭವನ್ನು, ಕನ್ನಡದಲ್ಲಿ ಹರಿಹರ ಕವಿಯು ಗಿರಿಜಾಕಲ್ಯಾಣವನ್ನು ಬರೆದು ಪ್ರಸಿದ್ಧಗೊಳಿಸಿದ್ದಾರೆ. ಹಾಗೆಯೇ ಕನ್ನಡ ಸಾಹಿತ್ಯದ ತ್ರಿಪದಿ, ಷಟ್ಪದಿ, ಸಾಂಗತ್ಯ ಮುಂತಾಗಿ ಹಲವು ಪ್ರಕಾರಗಳಲ್ಲಿಯಲ್ಲದೆ ಜನಪದರ ಹಾಡು ಕಥೆಗಳಲ್ಲಿಯೂ, ಯಕ್ಷಗಾನ ಬಯಲಾಟಗಳ ರೂಪದಲ್ಲಿಯೂ ರಚನೆಯಾಗಿವೆ. ಈ ನಿಟ್ಟಿನಲ್ಲಿ ಸಾಲಿವೆಂಕಣ್ಣಯ್ಯರೂ ಕೂಡ ಯಕ್ಷಗಾನ ಬಯಲಾಟ ಪ್ರಕಾರದಲ್ಲಿ ಈ ಕಥೆಯನ್ನು ಬರೆದಿದ್ದಾರೆ. ಅವರ ಕಿರು ಪರಿಚಯದೊಂದಿಗೆ ಅವರ ಗಿರಿಜಾಕಲ್ಯಾಣ ಯಕ್ಷಗಾನ ಕೃತಿಯನ್ನು ಪರಿಚಯಿಸುವುದು ಮತ್ತು ಹರಿಹರನ ಗಿರಿಜಾಕಲ್ಯಾಣದೊಂದಿಗೆ ಈ ಕೃತಿಗೆ ಇರುವ
Styles APA, Harvard, Vancouver, ISO, etc.
11

ಬಿ., ಜ್ಯೋತಿ ಎಸ್. "ಗೋವಿಂದ ಪೈ ಕಾವ್ಯ: ಭಾಷಾ ಪ್ರೇಮ ಮತ್ತು ರಾಷ್ಟ್ರಭಕ್ತಿಯ ಅನನ್ಯತೆ". International Journal of Kannada Research 4, № 1 (2018): 112–15. http://dx.doi.org/10.22271/24545813.2018.v4.i1b.1057.

Texte intégral
Styles APA, Harvard, Vancouver, ISO, etc.
12

ಶ್ರೀಧರ್, ಆರ್. "ಸಿದ್ಧಲಿಂಗಯ್ಯನವರ ಕಾವ್ಯ: ಸಾಮಾಜಿಕ ಕ್ರೋಧದ ನೆಲೆಯಿಂದ ಆಧ್ಯಾತ್ಮಿಕ ಅನ್ವೇಷಣೆಯ ಕಡೆಗೆ". AKSHARASURYA JOURNAL 05, № 06 (2025): 01 to 07. https://doi.org/10.5281/zenodo.14788682.

Texte intégral
Résumé :
ಕವಿ ಸಿದ್ಧಲಿಂಗಯ್ಯನವರ ಮೊದಲ ʼಹೊಲೆಮಾದಿಗರ ಹಾಡುʼ ಕವನ ಸಂಕಲನದಿಂದ ಅವರ ಕಡೆಯ ʼಬೋಧಿವೃಕ್ಷದ ಕೆಳಗೆʼ ಸಮಗ್ರ ಕಾವ್ಯದ ಶೀರ್ಷಿಕೆಗಳನ್ನು ರೂಪಕದಂತೆ ಪರಿಭಾವಿಸುವುದಾದರೆ, ಸಮಾಜದಲ್ಲಿನ ಶೋಷಣೆ, ತಾರತಮ್ಯ, ಅಸಮಾನತೆಯಿಂದ ಕನಲಿ ಸಂಘರ್ಷದ ಪ್ರತಿಕ್ರಿಯೆ ಹಾಗೂ ಕೀಳರಿಮೆಯಿಂದ ನರಳುತ್ತಿದ್ದ ವಿಸರ್ಜಿತ ಲೋಕದಿಂದ ಹುಟ್ಟಿದ ಬಂಡಾಯದಂತೆ ಸ್ಫೋಟಿಸಿದ ಅವರ ಕವಿತೆಗಳು ಸಮ ಸಮಾಜದ ಹಂಬಲವಾದ ಸಾಮರಸ್ಯದ ಕಡೆಗೆ ಸಾಗಿರುವ ಸೃಜನಶೀಲ ಪಯಣದ ವಿಕಾಸ ಎಂದು ವ್ಯಾಖ್ಯಾನಿಸಬಹುದು. ಇಲ್ಲಿ ಆತ್ಯಂತಿಕ ತೀವ್ರತೆಯಿಂದ ಹುಟ್ಟಿದ ಬಂಡಾಯ ಸಮುದಾಯದಲ್ಲಿ ಸ್ವಾಭಿಮಾನ ಹಾಗೂ ಮಾನವ ಘನತೆಯನ್ನು ಮೂಡಿಸುವ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಸಮಷ್ಟಿ ಬದುಕನ್ನು ಕುರಿತ ಗಾಢ ವಿಷಾದ ಈ ಅನ್ಯಾಯದ ವ್ಯವಸ್ಥೆ ಬದಲಾಗಬೇಕೆಂಬ ಹಂಬಲ ಇಲ್ಲಿನ ಕವಿತೆಗಳು ಪ್ರತಿಪಾದಿಸುವ ನಿಲುವು.ಸ
Styles APA, Harvard, Vancouver, ISO, etc.
13

ಮಹಾದೇವಪ್ರಭು, ಎಂ. "ಕೆ.ಎಸ್.ನ. ಅವರ `ಮೈಸೂರ ಮಲ್ಲಿಗೆ`ೆ ಕವನಗಳ ಸ್ಥೂಲ ನೋಟ". Shanlax International Journal of Arts, Science and Humanities 12, S1-i2-Oct (2024): 173–78. https://doi.org/10.34293/sijash.v12is1-i2-oct.8436.

Texte intégral
Résumé :
ಕನ್ನಡ ಸಾಹಿತ್ಯ ವಿಸ್ತಾರವಾದುದು. ಪಂಪನಿAದ ಕುವೆಂಪುವರೆಗೂ ಹಲವು ಕವಿಗಳು ಹಲವು ಭಾವ ಬೆಳೆಗಳನ್ನು ತಮ್ಮ ಕಾವ್ಯ ವ್ಯವಸಾಯದಲ್ಲಿ ಬೆಳೆದಿದ್ದಾರೆ. ಅವರಲ್ಲಿ ಕೆ.ಎಸ್.ನ ಅವರು ಪ್ರೇಮಕವಿಗಳೆಂದೇ ಪ್ರಸಿದ್ಧರಾಗಿದ್ದಾರೆ. ಅವರ ಮೈಸೂರು ಮಲ್ಲಿಗೆ ಪ್ರೇಮದ ಕಂಪನ್ನು ಅಂದಿನಿAದ ಇಂದಿನವರೆಗೂ ಉಣಬಡಿಸುತ್ತಿದೆ. ಮೈಸೂರು ಮಲ್ಲಿಗೆಯ ಕವನಗಳನ್ನು ಸ್ಥೂಲವಾಗಿ ಪರಿಚಯಿಸುವುದು, ವಿಶ್ಲೇಷಿಸುವುದು ಪ್ರಸ್ತುತ ವರ್ತಮಾನದಲ್ಲಿಟ್ಟು ಗಮನಿಸುವುದು ಈ ಲೇಖನದ ಆಶಯವಾಗಿದೆ. ಸಮಗ್ರ ಕವನಗಳನ್ನು ವಿಷಯಾನುಗುಣವಾಗಿ ಗ್ರಹಿಸುವ ಪ್ರಯತ್ನವಾಗಿದೆ.
Styles APA, Harvard, Vancouver, ISO, etc.
14

ಕಿರಣ, ವಲ್ಲೇಪುರೆ. "ಶಂಭುಲಿಂಗ ವಾಲ್ದೊಡ್ಡಿ ಹಾಯಿಕುಗಳು: ಸಹಬಾಳ್ವೆಯ ಆಶಯ". AKSHARASURYA JOURNAL 06, № 03 (2025): 23 to 28. https://doi.org/10.5281/zenodo.15343783.

Texte intégral
Résumé :
ಆಧುನಿಕ ಕನ್ನಡ ಸಾಹಿತ್ಯ ಸಂದರ್ಭದಲ್ಲಿ ಜಪಾನಿ ಮೂಲಕ ಕನ್ನಡಕ್ಕೆ ಪರಿಚಯವಾದ ‘ಹಾಯಿಕು’ ಕನ್ನಡದ ಪ್ರಮುಖ ಕಾವ್ಯ ಪ್ರಕಾರವಾಗಿ ಬೆಳೆದು ಬರುತ್ತಿದೆ. ಕನ್ನಡದ ತ್ರಿಪದಿಯಂತೆಯೆ ‘ಹಾಯಿಕು’ ಮೂರು ಸಾಲಿನ ಪದ್ಯವಾಗಿದೆ. ಕನ್ನಡದ ಹಿರಿಯ ಲೇಖಕರಾದ ಶಂಭುಲಿಂಗ ವಾಲ್ದೊಡ್ಡಿ ಅವರು ‘ಹೊಂಗನಸಿನ ಹಾಯಿಕುಗಳು’, ‘ಹೊಸ ದಿಗಂತದ ಹಾಯಿಕುಗಳು’, ‘ವೈಶಾಖದ ಹಾಯಿಕುಗಳು’ ಎಂಬ ಹಾಯಿಕು ಸಂಕಲನಗಳನ್ನು ರಚಿಸಿದ್ದಾರೆ. ಪ್ರಸ್ತುತ ಲೇಖನದಲ್ಲಿ ಸಂಭುಲಿಂಗ ವಾಲ್ದೊಡ್ಡಿ ಅವರ ಹಾಯಿಕುಗಳಲ್ಲಿ ವ್ಯಕ್ತಗೊಂಡ ಸಹಬಾಳ್ವೆಯ ಆಶಯವನ್ನು ವಿಶ್ಲೇಷಿಸಲಾಗಿದೆ. 
Styles APA, Harvard, Vancouver, ISO, etc.
15

ಕಮಲಾ, ಹಂಪನಾ, та ಎಂ. ಭೈರಪ್ಪ ಕುಪ್ಪನಹಳ್ಳಿ. "ಜೈನ ದೃಷ್ಟಿಯಲ್ಲಿ ಸ್ತ್ರೀ". AKSHARASURYA 03, № 06 (2024): 01 to 18. https://doi.org/10.5281/zenodo.11126790.

Texte intégral
Résumé :
ಕನ್ನಡ ಮಹಿಳಾ ಸಾಹಿತ್ಯ ಜಗತ್ತಿನಲ್ಲಿ ಅಚ್ಚಳಿಯದ ಹೆಜ್ಜೆ ಗುರುತುಗಳನ್ನು ಮೂಡಿಸಿದವರಲ್ಲಿ ಡಾ.ಕಮಲಾ ಹಂಪನಾ ಅವರು ಪ್ರಮುಖರಾಗಿದ್ದಾರೆ. ಕಥೆ, ಕಾವ್ಯ, ನಾಟಕ, ಕಾದಂಬರಿ ಕ್ಷೇತ್ರಗಳಲ್ಲಿ ಗಣನೀಯ ಕೃಷಿ ಮಾಡಿರುವ ಹಲವಾರು ಲೇಖಕಿಯರು ನಮಗೆ ಸಿಗುತ್ತಾರೆ. ಆದರೆ ಸಂಶೋಧನೆ, ಸಂಪಾದನೆಯಂಥ ವಿದ್ವತ್ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಮಹತ್ತರವಾದ ಕಾಣ್ಕೆಯನ್ನು ನೀಡಿದ ಲೇಖಕಿಯರು ಅಪರೂಪ. ಅಂತಹ ಅಪರೂಪದ ಸಂಶೋಧಕಿಯರಲ್ಲಿ ಕಮಲಾ ಹಂಪನಾ ಅವರು ಅಗ್ರಗಣ್ಯರಾಗಿ ಕಾಣುತ್ತಾರೆ. ಸಾಮಾಜಿಕ ತಾರತಮ್ಮ ಹಾಗೂ ಲಿಂಗ ತಾರತಮ್ಯಗಳ ನಡುವೆ ಹಲವಾರು ಸವಾಲುಗಳನ್ನು ದಾಟಿಕೊಂಡು ಅಧ್ಯಯನ ನಡೆಸಿ, ಬೋಧನೆ-ಸಂಶೋಧನೆಯ ಬೇಸಾಯದಲ್ಲಿ ಗುರುತರವಾದ ಸಾಧನೆಗೈದು ಮಾದರಿ ಮಹಿಳೆ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಡಾ.ಕಮಲಾ ಹಂಪನಾ ಅವರು ಬೆಂಗಳೂರು ಜಿಲ್ಲೆ ದೇವನಹಳ್ಳಿಯಲ್ಲಿ ೧
Styles APA, Harvard, Vancouver, ISO, etc.
16

ಮಲರ್‌, ವಿಳಿ ಕೆ. "ಸಂಗಂ ಸಾಹಿತ್ಯ-ನಟ್ರಿಣೈ ಕೃತಿಯ ವಾಸ್ತವತೆಯ ಪರಿ". AKSHARASURYA JOURNAL 06, № 01 (2025): 01 to 11. https://doi.org/10.5281/zenodo.14961255.

Texte intégral
Résumé :
ಸಂಗಂ ಸಾಹಿತ್ಯವು ಭಾರತೀಯ ಸಾಹಿತ್ಯ ಚರಿತ್ರೆಯಲ್ಲಿ ಪ್ರಾಚೀನತೆಯ ದೃಷ್ಟಿಯಿಂದ ಪ್ರಮುಖ ಹಾಗೂ ಅದ್ವಿತೀಯವಾಗಿದೆ. (ಅಗಂ) ಆಂತರಿಕ (ಪುಱಂ) ಬಾಹ್ಯ ವಿಷಯಗಳಿಗೆ ಸಂಬಂಧಿಸಿದಂತೆ ರಚಿತವಾಗಿರುವ ಈ ಕಾವ್ಯ (ಹಾಡು)ಗಳನ್ನು ಆ ಕಾಲದಲ್ಲಿದ್ದ ವಿವಿಧ ಕವಿಗಳು ತೊಲ್ಕಾಪ್ಪಿಯಂ ಕೃತಿಯಲ್ಲಿ ಸೂಚಿಸಿದ ನಿಯಮಗಳಿಗನುಸಾರವಾಗಿ ರಚಿಸಿದ್ದಾರೆ. ಪ್ರೇಮ, ವಿರಹ, ಕಾತುರ, ರಸಿಕತೆ, ದಾನಧರ್ಮ, ವೀರ, ಶೌರ್ಯ, ಮುಂತಾದ ವಿಷಯಗಳನ್ನೊಳಗೊಂಡಿವೆ.ಸಂಗಂ ಕಾವ್ಯಗಳೆಲ್ಲ ಮನುಷ್ಯನನ್ನೇ ಕೇಂದ್ರವಾಗಿಟ್ಟುಕೊಂಡು ರಚನೆಯಾಗಿವೆ. ಎರಡು ಸಾವಿರ ವರ್ಷಗಳ ಹಿಂದೆ ನಾಗರಿಕತೆಯ ಪ್ರಭಾವ ಅಷ್ಟಾಗಿ ಇಲ್ಲದ ಪ್ರಾರಂಭ ಕಾಲದಲ್ಲಿ ಹಸಿವು, ಕಾಮ, ವಿರಹ, ನಿಯಮ, ದಾನ, ಧರ್ಮ, ಮಾನವೀಯತೆ ಹಾಗೂ ಜೀವನವನ್ನು ಕಂಡ ಅನುಭವಿಸಿದ, ಅರಿತುಕೊಂಡ ವಿಚಾರಗಳೊಂದಿಗೆ ಆತನ ಕಲ್ಪನೆ, ಜೀವನ ಪ್ರೀತಿ, ಶ್ರದ್
Styles APA, Harvard, Vancouver, ISO, etc.
17

ಮಲ್ಲಯ್ಯ, ಸಂಡೂರು. "ಶಾಂತಕವಿಗಳು ಮತ್ತು ಕನ್ನಡ ನಾಡು-ನುಡಿ ಚಿಂತನೆ". AKSHARASURYA JOURNAL 06, № 03 (2025): 52 to 60. https://doi.org/10.5281/zenodo.15343937.

Texte intégral
Résumé :
ಪ್ರಾಚೀನ ಕಾಲದಲ್ಲಿ ಅಖಂಡ ಭಾರತೀಯ ಸಂಸ್ಕೃತಿ ಹೊಂದಿದ ಭಾರತೀಯರಿದ್ದರೇ ಹೊರತು ರಾಜಕೀಯವಾಗಿ, ಆಡಳಿತಾತ್ಮಕವಾಗಿ ಭಾರತ ಒಂದು ದೇಶವಾಗಿ ಅಸ್ತಿತ್ವವಿದ್ದಿರಲಿಲ್ಲ. ಅಂದಿನ ಕನ್ನಡನಾಡಿನ ರಾಜ್ಯ-ಸಾಮ್ರಾಜ್ಯಗಳು ಸ್ವತಂತ್ರ ದೇಶಗಳಾಗಿ, ಸಾರ್ವಭೌಮತ್ವ ಹೊಂದಿದ್ದವು. ಇಂದಿನಂತೆ ಒಕ್ಕೂಟ ವ್ಯವಸ್ಥೆಯಲ್ಲಿರುವ ರಾಜ್ಯಗಳಂತೆ ರಾಷ್ಟ್ರೀಯತೆ ಮತ್ತು ಪ್ರಾಂತಿಯತೆಗಳ ದ್ವಂದ್ವವಿದ್ದಿರಲಿಲ್ಲ. ಅಂದು ಇವೆರಡೂ ಅಲ್ಲದ ‘ರಾಜಭಕ್ತಿ’ ಇತ್ತು. ಪ್ರಾಚೀನ ಕನ್ನಡ ಕವಿಗಳು ತಮ್ಮನ್ನಾಳ್ವ ರಾಜರಿಗೆ, ರಾಜ್ಯಕ್ಕೆ, ಸಾಮ್ರಾಜ್ಯಕ್ಕೆ, ರಾಜಭಕ್ತಿ-ರಾಜನಿಷ್ಠೆಯನ್ನು ತೋರಿಸುವದರ, ಮೂಲಕ, ನಾಡು-ನುಡಿಯ ಅಭಿಮಾನ ಪ್ರೇಮವನ್ನು ಹೊಂದಿದ್ದರು. ಇದನ್ನು ನಾವು ಕನ್ನಡದ ಮೊದಲ ಕೃತಿಯಾದ ಕವಿರಾಜಮಾರ್ಗದಲ್ಲಿ “ಕಾವೇರಿಯಿಂದ ಮಾ ಗೋದಾವರಿ ವರಮಿರ್ದ ನಾಡದಾ ಕನ್
Styles APA, Harvard, Vancouver, ISO, etc.
18

ತೀ.ನಂ., ಶ್ರೀಕಂಠಯ್ಯ, та ಕುಪ್ಪನಹಳ್ಳಿ ಎಂ. ಭೈರಪ್ಪ ಸಂಯೋಜನೆ:. "ಕನ್ನಡದಲ್ಲಿ ಕಾವ್ಯಲಕ್ಷಣ ಗ್ರಂಥಗಳು". Aksharasurya Journal 05, № 05 (2025): 01 to 37. https://doi.org/10.5281/zenodo.14619428.

Texte intégral
Résumé :
<strong>ದೇಶಭಾಷಾ ವಿದ್ವದ್ವಲಯದ ಮೇರುವಿದ್ವಾಂಸರು ಪ್ರೊ.ತೀ.ನಂ.ಶ್ರೀ</strong>&lsquo;ಭಾರತೀಯ ಕಾವ್ಯ ಮೀಮಾಂಸೆ&rsquo; ಎಂಬ ಮಹೋನ್ನತ ಕಾವ್ಯ-ಶಾಸ್ತ್ರ ಗ್ರಂಥದ ಮೂಲಕ ಕನ್ನಡ ದೇಶಭಾಷಾ ವಿದ್ವದ್ವಲಯದ ವಿಶ್ವಾತ್ಮಕತೆಯನ್ನು ಸಾಕಾರಗೊಳಿಸಿದ ಮೇರುವಿದ್ವಾಂಸರು ಪ್ರೊ.ತೀ.ನಂ.ಶ್ರೀ ಅವರು. ಆಚಾರ್ಯ ಬಿ.ಎಂ.ಶ್ರೀ. ಅವರ ಪರಂಪರೆಯಲ್ಲಿ ಅವರ ಉತ್ತರಾಧಿಕಾರಿ ಎಂಬಂತೆ ನಡೆದು ಜನಪ್ರಿಯ ಅಧ್ಯಾಪಕರೂ ಸಂಮೋಹಕ ಭಾಷಣಕಾರರೂ ಆಗಿ ಪ್ರಸಿದ್ಧರಾದವರು; ಕನ್ನಡದ ವಿಶ್ವವಿದ್ಯಾನಿಲಯಗಳಲ್ಲಿ ಭಾಷಾಶಾಸ್ತ್ರದ ಅಧ್ಯಯನಕ್ಕೆ ಬುನಾದಿಯನ್ನು ಹಾಕಿದವರು; ಆಧುನಿಕ ಕನ್ನಡ ನಿಘಂಟಿನ ರಚನೆಗಾಗಿ ತಮ್ಮ ಸಮಯ, ಶಕ್ತಿ ಸಾಮರ್ಥ್ಯಗಳನ್ನೂ, ವಿದ್ವತ್ತನ್ನೂ ವಿನಿಯೋಗಿಸಿದ ದಿಗ್ಗಜರಲ್ಲಿ ಒಬ್ಬರು. ಅವರನ್ನು ಸಮಕಾಲೀನರು ಕಂಡಂತೆ ಅವರ ಬೋಧಿಸತ್ವ ಸನ್ನಿಭ ಮನೋಹರ ವ್ಯಕ್ತಿತ್ವವನ್
Styles APA, Harvard, Vancouver, ISO, etc.
19

ಚವ್ಹಾಣ, ಡಾ. ರಮೇಶ ಶಂಕರ್. "ರಾಮಾಯಣದ ಆದಿಕವಿ ಶ್ರೀ. ಮಹರ್ಷಿ ವಾಲ್ಮೀಕಿ". Journal of Research & Development 10, № 10 (2024): 166–69. https://doi.org/10.5281/zenodo.14729346.

Texte intégral
Résumé :
<strong>सारांश:-</strong> ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಕರ್ನಾಟಕದ ಇತಿಹಾಸ, ಸಂಸ್ಕೃತಿ ಮತ್ತು ಕರ್ನಾಟಕವನ್ನು ಆಳಿದ ವಿವಿದ ರಾಜಮನೆತನಗಳ ಹೆಸರು ಇತಿಹಾಸದುದ್ದಕ್ಕೂ ಪ್ರಸಿದ್ಧವಾಗಿದೆ. ಭಾರತದಲ್ಲಿ ರಾಮಾಯಣ ಮತ್ತು ಮಹಾಭಾರತ ಇವೆರಡು ಪ್ರಮುಖ ಕಾವ್ಯಗಳಾಗಿದ್ದು, ಭಾರತೀಯರ ಅಖಂಡತೆರ ಸಂಸ್ಕೃತಿಕ ಹಿರಿಮೆ ಗರಿಮೆಗಳು ಇಲ್ಲಿನ ಸಂಪ್ರದಾಯಜನ ಸಾಮಾನ್ಯರ ಜನಜೀವನ ಕುರಿತಾದ ಜಾನಪದೀಯ ಅಂಶಗಳಿವು ಇವೆರಡು ಕಾವ್ಯ ಪ್ರಕಾರಗಳಲ್ಲಿ ಮೇಳೈಸಿಕೊಂಡಿವೆ. ಕ್ರಿಸ್ತ ಪೂರ್ವದ ಸುಮಾರು ಮೂರ ಸಾವಿರ ವರ್ಷಗಳ ಹಿಂದೆ ಸಂಸ್ಕೃತ ಭಾಷೆಯ ಚತುರ್ವೇದಗಳು ಉದಯಿಸಿದವು ಹೊಸ ಆಗಮನಗಳು ಆವಿರ್ಭವಿಸಿದವು ಅವುಗಳನ್ನು ಹಿಂಬಾಲಿಸಿ, ಅವುಗಳಲ್ಲಿಯೂ ಕೆಲವು ಉಲ್ಲೇಖಿತ ಸಮಾಜದ ಕಟ್ಟಳೆಗಳಿಗೆ ಅನುಗುಣವಾಗಿ, ಸಂಪ್ರದಾಯಸ್ಥ ಭಾರತೀಯ ಜನರು ಜಪ, ತಪ, ಹೋಮ, ಹವನ ಇತ್ಯಾದಿಗಳೆಲ್ಲ
Styles APA, Harvard, Vancouver, ISO, etc.
20

ರೇಷ್ಮಾ, ಟಿ. ಎಸ್. "ಸಂಕ್ರಾಂತಿ ನಾಟಕದ ವಿಭಿನ್ನ ನೆಲೆಗಳು". AKSHARASURYA 03, № 06 (2024): 74 to 85. https://doi.org/10.5281/zenodo.11127096.

Texte intégral
Résumé :
ಕಾವ್ಯ, ಕಥೆ, ಕಾದಂಬರಿಗಳಂತೆ ನಾಟಕ ಒಂದು ಸಾಹಿತ್ಯ ಪ್ರಕಾರ. ದೃಶ್ಯದ ಮೂಲಕ ರಂಗ ಮಾಧ್ಯಮದಲ್ಲೂ ಶ್ರವ್ಯದ ಮೂಲಕ ಸಾಹಿತ್ಯ ಮಾಧ್ಯಮದಲ್ಲೂ ಸಲ್ಲುವುದರಿಂದ ಒಂದು ವಿಶಿಷ್ಟ ಮಾಧ್ಯಮವೆನಿಸಿದೆ. ಜೀವನದ ಸಂಗತಿಗಳನ್ನು ಅರ್ಥವತ್ತಾಗಿ ಪರಿಣಾಮಕಾರಿಯಾಗಿ ನಟನೆಯ ಮೂಲಕ ತಿಳಿಯಪಡಿಸುವುದು ನಾಟಕದ ಉದ್ದೇಶ. ಪ್ರೇಕ್ಷಕರಿಗೆ ಆನಂದ ನೀಡುವುದು ಅದರ ಪರಿಣಾಮದ ಉದ್ದೇಶ. ಸಮಕಾಲೀನ ನಾಟಕಕಾರರಲ್ಲಿ ಲಂಕೇಶ್ ಅವರು ಮುಖ್ಯರು. ಪಾಶ್ಚತ್ಯ ಆಧುನಿಕ ನಾಟಕ ಚಳುವಳಿಯ ಪರಿಚಯ ಪ್ರಭಾವಗಳಿಂದ ಸ್ಫೂರ್ತಿಗೊಂಡು ವಿಭಿನ್ನ ಬಗೆಯ ನಾಟಕಗಳನ್ನು ರಚಿಸಿದ ಲಂಕೇಶರು ಕನ್ನಡದ ನವ್ಯ ನಾಟಕಗಾರರಲ್ಲಿ ಪ್ರಮುಖರಾಗಿದ್ದಾರೆ. ಪ್ರಸ್ತುತ ಪ್ರಬಂಧದಲ್ಲಿ ಲಂಕೇಶರ ಸಂಕ್ರಾಂತಿ ನಾಟಕದ ವಿಭಿನ್ನ ನೆಲೆಗಳನ್ನು ವಿವರಿಸಲಾಗಿದೆ. ಸಂಕ್ರಾಂತಿ ನಾಟಕದಲ್ಲಿ ಚರಿತ್ರೆಯ ವಸ್ತು ಮತ್ತು ವ್ಯಕ್ತಿಗಳನ್
Styles APA, Harvard, Vancouver, ISO, etc.
21

ಗುಂಡಣ್ಣ, ಪಿ. "ಬೌದ್ಧ ಬಿಕ್ಕು ಮತ್ತು ದೇವರಗುಡ್ಡರ ದೀಕ್ಷೆಯ ವಿಧಾನಗಳ ಅವಲೋಕನ". AKSHARASURYA JOURNAL 06, № 03 (2025): 68 to 78. https://doi.org/10.5281/zenodo.15344335.

Texte intégral
Résumé :
ಯಾವುದೇ ಒಂದು ಮತ, ಧರ್ಮದ ಅಸ್ತಿತ್ವ ಉಳಿದಿರುವುದು ಅದನ್ನು ಅನುಸರಿಸುವ ಪರಂಪರೆಯಿಂದ ಪರಂಪರೆಗೆ ಸಾಗಿಸುವ ಅನುಯಾಯಿಗಳ ಮೇಲೆ. ಇವರ ಬಗ್ಗೆ ತಿಳಿದುಕೊಳ್ಳದೆ ಮತ, ಧರ್ಮಗಳ ಸತ್ವವನ್ನು ಗ್ರಹಿಸಲಾಗುವುದಿಲ್ಲ. ಮೌಖಿಕ ಪರಂಪರೆಯಲ್ಲಿ ಸಾಗಿ ಬಂದಿರುವ ಕಥನ, ಕಾವ್ಯ, ಲಾವಣಿ ಮೊದಲಾದವುಗಳು ಕಾಲಾನಂತರದಲ್ಲಿ ಭಿನ್ನ ಪ್ರದೇಶ, ಸಂದರ್ಭಗಳಲ್ಲಿ ಮಾರ್ಪಾಟುಗೊಂಡು ಮೂಲದಲ್ಲಿ ಇಲ್ಲದ ವಿಷಯಾಂಶಗಳನ್ನು, ಘಟನೆಗಳನ್ನು ಸೇರಿಸಿ ರೂಪುಗೊಂಡಿರುವ ಸಾಧ್ಯತೆ ದಟ್ಟವಾಗಿದೆ. ಆದರೆ ನಿಯಮ, ಆಚರಣೆಗಳು ಎಷ್ಟೇ ತಲೆಮಾರುಗಳು ದಾಟಿ ಬಂದರು ಹೆಚ್ಚು ಬದಲಾವಣೆಗೊಳಿಸದೆ ಅನುಸರಿಸಲಾಗಿರುತ್ತದೆ. ಮಂಟೇಸ್ವಾಮಿ, ಸಿದ್ದಪ್ಪಾಜಿ ಜಾತ್ರೆಗಳಲ್ಲಿ ಮಾಂಸಹಾರ, ಭಂಗಿ ಸೇವನೆಯ ಪದ್ದತಿ ಇದೆ. ಮಲೆಯ ಮಾದಯ್ಯನ ನೆಲೆಯಲ್ಲಿ ಹೆಣ್ಣು ಗಂಡಿನ ಸಂಬಂಧಕ್ಕಾಗಲಿ, ಮಾಂಸ-ಮದ್ಯಗಳ ಸೇವನೆಗಾಗಲಿ ಅವ
Styles APA, Harvard, Vancouver, ISO, etc.
22

ವೆಂಕಟೇಶ, ಪಿ. "ರಾಘವೇಂದ್ರ ಪಾಟೀಲರ 'ತೇರು' ಕಾದಂಬರಿಯ ಮೌಲ್ಯಯುತ ವಿವೇಚನೆ". AKSHARASURYA JOURNAL 06, № 06 (2025): 97 to 103. https://doi.org/10.5281/zenodo.15581066.

Texte intégral
Résumé :
ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾದ ರಾಘವೇಂದ್ರ ಪಾಟೀಲರು ಅಪ್ಪಟ ಗ್ರಾಮೀಣ ಪ್ರತಿಭೆ. ಗ್ರಾಮ ಬದುಕಿನ ಅನನ್ಯ ಅನುಭವಗಳಿಗೆ ಸಾಹಿತ್ಯದ ಆಧುನಿಕ ಚಿಂತನಾ ಮಾರ್ಗಗಳನ್ನು ಬೆಸೆದವರು. ಇವರು ವೃತ್ತಿಯಿಂದ ಪ್ರಾಣಿಶಾಸ್ತ್ರ ಪ್ರಾಧ್ಯಾಪಕರಾಗಿದ್ದರೂ ತಮ್ಮ ಮೂಲ ಸಾಹಿತ್ಯಿಕ ಪ್ರವೃತ್ತಿಯನ್ನು ಉಳಿಸಿ ಬೆಳೆಸಿಕೊಂಡು ಬಂದು ಅದರಲ್ಲಿ ಅತ್ಯುಚ್ಚ ಸಾಧನೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಾವ್ಯ ರಚನೆಯ ಕ್ಷೇತ್ರದಲ್ಲಿ ಕೈ ಆಡಿಸಿದರೂ, ಕಥೆ-ಕಾದಂಬರಿಗಳ ಕ್ಷೇತ್ರವನ್ನು ಆಪ್ತವಾಗಿ ಅಪ್ಪಿಕೊಂಡ ಅವರು ಕನ್ನಡ ನಾಡಿನ ಪ್ರಮುಖ ಕಥೆಗಾರರಾಗಿ, ಕಾದಂಬರಿಕಾರರಾಗಿ ಮನ್ನಣೆಯನ್ನು ಪಡೆದುಕೊಂಡಿದ್ದಾರೆ. ವಸ್ತು ವೈವಿಧ್ಯ ಮತ್ತು ಭಾಷಿಕ ವೈಶಿಷ್ಯಗಳಿಂದ ಒಂದು ರೀತಿಯ ಅನನ್ಯತೆಯನ್ನು ಮೆರೆದಿದ್ದಾರೆ. ಪಾಟೀಲರ ಸೃಜನಶೀಲ ಸಂವೇದನೆಯ ಮುಪ್ಪುರಿಗೊಂಡು ವಿಶಿಷ್ಟ ರೀತ
Styles APA, Harvard, Vancouver, ISO, etc.
23

ಬಸವರಾಜು, ಕೆ. "ಮೈಸೂರು ಅರಸರ ಕಾಲದ ಕನ್ನಡ ಸಾಹಿತ್ಯ". AKSHARASURYA JOURNAL 03, № 04. SPECIAL ISSUE. (2024): 01 to 08. https://doi.org/10.5281/zenodo.10929582.

Texte intégral
Résumé :
1881ರಲ್ಲಿ ಬ್ರಿಟಿಷ್ ಕಮಿಷನರುಗಳ ಆಳ್ವಿಕೆ ಕೊನೆಗೊಂಡು ಮೈಸೂರು ಒಡೆಯರಿಗೆ ಅಧಿಕಾರ ಮರುಕಳಿಸಿತು. ಅನಂತರ ಅವರು ಸಾಹಿತ್ಯಕ್ಕೆ ತಮ್ಮದೇ ಕೊಡುಗೆಯನ್ನು ನೀಡಿದ್ದಾರೆ. ಹಾಗೆಯೇ ದಿವಾನರ ಬೆಂಬಲವೂ ಕೂಡ ಸಾಹಿತ್ಯ ಬೆಳವಣಿಗೆಯಲ್ಲಿ ಮುಖ್ಯಪಾತ್ರವಹಿಸಿದೆ. ಮಹಾರಾಜರುಗಳಾದ ಚಾಮರಾಜ ಒಡೆಯರ್, ನಾಲ್ವಡಿ ಕೃಷ್ಣರಾಜಒಡೆಯರ್, ರಣಧೀರ ಕಂಠೀರವ ನರಸರಾಜಒಡೆಯರ್, ಚಿಕ್ಕದೇವರಾಜ, ಚಾಮರಾಜಒಡೆಯರ್, ದಿವಾನರುಗಳಾದ ರಂಗಾಚಾರ್ಲು, ಶೇಷಾದ್ರಿ ಅಯ್ಯರ್, ವಿಶ್ವೇಶ್ವರಯ್ಯ ಮತ್ತು ಮಿರ್ಜಾ ಇಸ್ಮಾಯಿಲ್ ಮುಂತಾದವರ ಕೊಡುಗೆಗಳು ಅಸ್ಮರಣೀಯವಾದದು. ಸುಮಾರು 400 ವರ್ಷಗಳ ಕಾಲ ಆಳಿದ ಮೈಸೂರು ಅರಸರು ಸ್ವಯಂ ಕವಿಗಳೂ ಹೌದು. ಕಾವ್ಯ ಕನ್ನಡದ ಅನೇಕ ವಿದ್ವಾಂಸರು, ಕವಿ-ನಾಟಕಕಾರರಿಗೆ ಹಾಗೂ ಭಾಷಾಂತರಕಾರರಿಗೆ ಆಶ್ರಯ ನೀಡಿ ಪ್ರೋತ್ಸಾಹಿಸಿ ಬೆಳೆಸಿದ್ದಾರೆ. ಮೈಸೂರು ಅರಸರ ಆರಂಭ
Styles APA, Harvard, Vancouver, ISO, etc.
24

ಎಂ., ಮಹಾದೇವಪ್ರಭು. "ತಿರುಕ ಅವರ ಜೀವನ ಮತ್ತು ಸಾಹಿತ್ಯ: ಒಂದು ಪಕ್ಷಿನೋಟ". AKSHARASURYA JOURNAL 03, № 04. SPECIAL ISSUE. (2024): 106 to 114. https://doi.org/10.5281/zenodo.10929831.

Texte intégral
Résumé :
ಮಲ್ಲಾಡಿಹಳ್ಳಿ ರಾಘವೇಂದ್ರಸ್ವಾಮಿಗಳು ಮೂಲತಃ ವ್ಯಾಯಾಮ ಶಿಕ್ಷಕರು, ಅವರು ತಿರುಕ ಎಂಬ ಕಾವ್ಯನಾಮದಿಂದ ಕನ್ನಡ ಸಾಹಿತ್ಯ ವಲಯದಲ್ಲಿ ಪ್ರಸಿದ್ಧರಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮಲ್ಲಾಡಿಹಳ್ಳಿಯಲ್ಲಿ ಶಿಕ್ಷಣ, ವೈದ್ಯಕೀಯ, ವ್ಯಾಯಾಮ, ಗ್ರಂಥಾಲಯ, ವಾಚನಾಲಯ, ವಿದ್ಯಾರ್ಥಿ ನಿಲಯಗಳಿಂದ ಕೂಡಿದ ಅನಾಥ ಸೇವಾಶ್ರಮ ವಿಶ್ವಸ್ಥ ಸಮಿತಿ ಎಂಬ ಸಂಸ್ಥೆಯನ್ನು ಸ್ಥಾಪಿಸಿ ಸುತ್ತಮುತ್ತಲ ಹಳ್ಳಿಗಳ ವಿದ್ಯಾರ್ಥಿಗಳಿಗೆ ವಿದ್ಯಾದೀಪಕರಾಗಿದ್ದಾರೆ. ಆಯುರ್ವೇದ, ಯೋಗ ಮತ್ತು ಸಾಹಿತ್ಯವಲಯದ ವಿದ್ವಾಂಸರನ್ನು ಮಲ್ಲಾಡಿ ಹಳ್ಳಿಗೆ ಕರೆಸಿ ವಿದ್ಯಾರ್ಥಿಳಿಗೆ ಉಪನ್ಯಾಸಗಳನ್ನು ಕೊಡಿಸುವುದಲ್ಲದೆ, ಜನರಿಗೆ ಹರಿಕಥೆ, ಕೀರ್ತನೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರಸಿದ್ಧರಾಗಿರುವರು. ಶ್ರೀಯುತರು 53 ಕೃತಿಗಳನ್ನು ಬರೆದಿದ್ದರೂ ಕೂಡ ಆಧುನಿಕ ಜನಮಾನಸಕ್ಕೆ ಅಪರಿಚ
Styles APA, Harvard, Vancouver, ISO, etc.
25

USHA. "ಉತ್ತರ ರಾಮಾಯಣ ಆಧಾರಿತ ಕನ್ನಡ ಕಾವ್ಯಗಳು". AKSHARASURYA JOURNAL 03, № 03 (2024): 56 to 62. https://doi.org/10.5281/zenodo.10775072.

Texte intégral
Résumé :
ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡಿರುವ ರಾಮಾಯಣ ಶಕ್ತಿಯುತ ಶ್ರವ್ಯಕಾವ್ಯವಾಗಿ ರಚನೆಯಾಗಿದ್ದು, ಈ ರಾಮಾಯಣದ ಮೂಲಕ ಸಾವಿರಾರು ವರ್ಷಗಳ ಹಿಂದಿನ ಇನ್ನು ಮುಂಬರುವ ಲಕ್ಷಾಂತರ ವರ್ಷಗಳ ಜನರ ಬದುಕಿಗೆ ಪ್ರಜ್ಞಾವಂತ ಪ್ರಗತಿಯನ್ನು, ಪ್ರಜ್ಞೆಯ ಜೀವನವನ್ನು ಕಟ್ಟಿ ಕೊಡುತ್ತದೆ. ವಾಲ್ಮೀಕಿ ವಿರಚಿತ ರಾಮಾಯಣದ ಉತ್ತರ ರಾಮಾಯಣ ಭಾಗವು 14 ವರ್ಷ ವನವಾಸ ಮುಗಿಸಿ ಸೀತೆಯನ್ನು ಅಪಹರಿಸಿದ್ದ ರಾವಣನನ್ನು ಸಂಹರಿಸಿ, ಅಯೋಧ್ಯೆಗೆ ಹಿಂತಿರುಗಿ, ಪಟ್ಟಾಭಿಷೇಕವಾದ ನಂತರದ ಭಾಗವೇ ಉತ್ತರ ರಾಮಾಯಾಣ. ಈ ಭಾಗ ಪ್ರಕ್ಷಿಪ್ತ ಎಂಬ ವಾದ ವಿವಾದಗಳು ನಡೆದರೂ ಉತ್ತರ ರಾಮಾಯಣಕ್ಕೆ ಸಂಬಂಧಿಸಿದ ಹಲವಾರು ಭಾಗಶಃ ಹಾಗೂ ಪೂರ್ಣ ಪ್ರಮಾಣದ ಕೃತಿಗಳು ಕನ್ನಡದಲ್ಲಿ ರಚನೆಯಾದವು. ಕನ್ನಡ ಉತ್ತರ ರಾಮಾಯಣದಲ್ಲಿ ನಾರಾಯಣ, ನರಸ, ತಿರುಮಲೆ ವೈದ್ಯ, ಯೋಗೀಂದ್ರ, ಸೋಸಲೆ ಅಯ್ಯಶಾಸ್ತ್ರಿ ಇವರು
Styles APA, Harvard, Vancouver, ISO, etc.
26

ಕರುಣಾ, ಜಮದರಖಾನಿ. "ಕನ್ನಡ ಜೈನಕಾವ್ಯಗಳ ಪರಂಪರೆ". AKSHARASURYA 04, № 03 (2024): 55 to 60. https://doi.org/10.5281/zenodo.12672677.

Texte intégral
Résumé :
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಹತ್ತನೇ ಶತಮಾನದಿಂದ ಸುಮಾರು ಹನ್ನೆರಡನೇ ಶತಮಾನದ ವರೆಗಿನ ಕಾಲಘಟ್ಟವನ್ನು ಹಳೆಗನ್ನಡ ಎಂದು ಗುರುತಿಸಬಹುದು. ಈ ಕಾಲದ ಸಾಹಿತ್ಯ ಮುಖ್ಯವಾಗಿ ಜೈನ ಧರ್ಮವನ್ನು ಅವಲಂಬಿಸಿದೆ. ಕನ್ನಡ ಸಾಹಿತ್ಯ ಚರಿತ್ರೆಯ ಈ ಘಟ್ಟಕ್ಕೆ ಆದಿ-ಕಾವ್ಯ ಎಂದೂ ಸಹ ಕರೆಯಬಹುದು. ಈ ಕಾಲದ ಅತಿ ಪ್ರಸಿದ್ಧ ಕವಿಯೆಂದರೆ ಆದಿಕವಿಪಂಪ. ಪಂಪನ &lsquo;ವಿಕ್ರಮಾರ್ಜುನ ವಿಜಯ&rsquo; ಅಥವಾ &lsquo;ಪಂಪ ಭಾರತ&rsquo;&zwnj; ಇಂದಿಗೂ ಮೇರು ಕೃತಿಯೆಂದು ಪರಿಗಣಿತವಾಗಿದೆ. ಪಂಪ ಭಾರತ ಮತ್ತು ತನ್ನ ಇನ್ನೊಂದು ಮುಖ್ಯಕೃತಿಯಾದ ಆದಿಪುರಾಣದ ಮೂಲಕ ಪಂಪ ಕನ್ನಡ ಕಾವ್ಯಪರಂಪರೆಯ ದಿಗ್ಗಜರಲ್ಲಿ ಒಬ್ಬನಾಗಿದ್ದಾನೆ. ಪಂಪ ಭಾರತ ಸಂಸ್ಕೃತ ಮಹಾಭಾರತದ ಕನ್ನಡ ರೂಪಾಂತರ. ತನ್ನ ಮಾನವತಾವಾದ ಹಾಗೂ ಗಂಭೀರ ಲೇಖನ ಶೈಲಿಯ ಮೂಲಕ ಕನ್ನಡದ ಅತ್ಯಂತ ಪ್ರಭಾವಶಾಲಿ ಲೇಖಕರ
Styles APA, Harvard, Vancouver, ISO, etc.
27

ನಾಗೇಂದ್ರಪ್ಪ, ಶಿವಶರಣಪ್ಪ. "ಕನ್ನಡ ಕಾವ್ಯಕ್ಕೆ ಬಂಜಗೆರೆ ಜಯಪ್ರಕಾಶರವರ ಕೊಡುಗೆ". AKSHARASURYA JOURNAL 05, № 04 (2024): 108 to 114. https://doi.org/10.5281/zenodo.14289922.

Texte intégral
Résumé :
ಬಂಜಗೆರೆ ಜಯಪ್ರಕಾಶರವರು ಕರ್ನಾಟಕದ ಪ್ರಮುಖ ಕವಿಗಳಲ್ಲಿ ಒಬ್ಬರು. ಅವರೇ ಹೇಳಿದಾಗೆ ಬಿ.ಎ. ತರಗತಿಯಿಂದಲೇ ಕಾವ್ಯ ಕ್ವೇತ್ರದಲ್ಲಿ ಕಾವ್ಯಾಸಕ್ತಿ ಬೆಳೆಸಿಕೊಂಡವರು. ತಾವು ಕವಿತೆ ಬರೆಯುತ್ತ ಇನ್ನೊಬ್ಬರನ್ನು ಬರೆಯುವುದಕ್ಕೆ ಪ್ರೇರಣೆ ನೀಡಿದ ಕವಿ. ಕನ್ನಡ ಸಾಹಿತ್ಯದ ಸಾರಸ್ವತ ಲೋಕದಲ್ಲಿ ಅನೇಕ ಕವಿಗಳು ಆಯಾ ಕಾಲಘಟ್ಟದಲ್ಲಿ ಕಾವ್ಯಗಳ ಮೂಲಕ ಹೆಸರುವಾಸಿಯಾಗಿದ್ದರೆ. ಎಪ್ಪತ್ತರ ದಶಕದ ಕಾಲಘಟ್ಟದ ವಸ್ತುವಿನ ನಿರ್ಮಾಣದಲ್ಲಿ ಸ್ವತಂತ್ರವಾದ ಚಿಂತನೆಗಳು ವಾಸ್ತವ ನೆಲೆಯಲ್ಲಿ ಜೀವಧ್ವನಿಯಾಗಿ ಮಿಡಿದಿರುವುದು ಕಾಣುತ್ತೇವೆ. ಈ ಮಿಡಿಯುವಿಕೆಯಲ್ಲಿ ಸಾಮಾಜಿಕ ನ್ಯಾಯದ ಭಾವನೆಗಳನ್ನು ಹೊರಹಾಕಲು ಪರಿಪಕ್ವತೆಯ ಕಾಲವೆಂದು ಗಮನಿಸುವ ಅಗತ್ಯತೆಯಿದೆ. ಒಬ್ಬ ಕವಿ ಅಥವಾ ಲೇಖಕ ತನ್ನ ಬದುಕಿನ ಮೈಲುಗಲ್ಲುಗಳನ್ನು ದಾಟಬೇಕಾದರೆ ಆತನಿಗೆ ತಾನು ತಲುಪಬೇಕಾದ ಮಾರ್ಗದ ಕಡೆ
Styles APA, Harvard, Vancouver, ISO, etc.
28

ನಾಗೇಶ್, ಎನ್. "೨೧ನೆಯ ಶತಮಾನದ ಕನ್ನಡ ನಾಟಕ ಮತ್ತು ರಂಗಭೂಮಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 114 to 120. https://doi.org/10.5281/zenodo.15504329.

Texte intégral
Résumé :
ರಂಗಭೂಮಿಯೊಂದು ಜಾಗತೀಕ ಕಲಾಭಿವ್ಯಕ್ತಿ ಮಾಧ್ಯಮವಾಗಿದೆ, ನಾಟಕವು ಜಗತ್ತಿನ ಸಾಂಸ್ಕೃತಿಕ ಸೃಜನಶೀಲತೆಯ ಅಸ್ಮಿತೆಯ ಭಾಗವಾಗಿ ಲೋಕದರ್ಶನವನ್ನು ಒಡಮೂಡಿಸುವಲ್ಲಿ ಪ್ರಮುಖ ಸಾಹಿತ್ಯ ಪ್ರಕಾರವಾಗಿದೆ. ಶ್ರೇಷ್ಠ ದಾರ್ಶನಿಕರಾದ ಬುದ್ಧ, ಬಸವಣ್ಣ, ಡಾ. ಬಿ. ಆರ್. ಅಂಬೇಡ್ಕರ್&zwnj;, ಜ್ಯೋತಿ ಬಾ ಪುಲೆ, ಪೆರಿಯಾರ್, ನಾರಾಯಣಗುರುಗಳಂತಹ ಆದರ್ಶಪ್ರಾಯರಾದವರ ಜೀವನ ಆಧಾರಿತ ನಾಟಕಗಳನ್ನು ರಂಗರೂಪಕ್ಕೆ ತಂದು ಸಮುದಾಯಗಳತ್ತ ತೆಗೆದುಕೊಂಡು ಹೋಗುವ ಅನಿವಾರ್ಯತೆ ಈ ನಾಡಿಗಿದೆ.&nbsp;ಅಂಬೇಡ್ಕರ್&zwnj; ಅವರು ʼತಳಸಮುದಾಯಗಳಿಗೆ ಮಾತ್ರವಲ್ಲದೆ ಎಲ್ಲ ಸಮುದಾಯಗಳಿಗೂ ಅಕ್ಷರದ ಮೂಲಕ ವಿಮೋಚನೆ ಸಾಧ್ಯ&rsquo; ಎಂಬುದನ್ನು ತಿಳಿಸಿಕೊಟ್ಟರು. ಇವರ ಬದುಕು, ಬರಹ ಮತ್ತು ಭಾಷಣಗಳಲ್ಲಿನ ಚಿಂತನಾಧಾರೆಗಳನ್ನು ಕನ್ನಡ ನಾಟಕ ಮತ್ತು ರಂಗಭೂಮಿಗೆ ಅಳವಡಿಕೊಳ್ಳುವುದರ ತುರ್ತು
Styles APA, Harvard, Vancouver, ISO, etc.
29

ವಿನಯ, ಕುಮಾರ್, та ಗೌಡ ಆರ್. ನಾಗಪ್ಪ. "ಮಾತಿಲ್ಲದ ಸಮುದಾಯಕ್ಕೆ ಮಾತಾದ ಕವಿ: ಡಾ. ಸಿದ್ಧಲಿಂಗಯ್ಯ". AKSHARASURYA 03, № 05 (2024): 52–60. https://doi.org/10.5281/zenodo.10938039.

Texte intégral
Résumé :
ಸಾಮಾಜಿಕ ಶ್ರೇಣೀಕರಣ ಭಾರತದ ಸಮಾಜದ ಬಹುಮುಖ್ಯವಾದ ಲಕ್ಷಣ. ಅಂದರೆ ಅದು ಜಾತಿಯ ಆಧಾರದ ಮೇಲೆ ನಿರ್ಧರಿತವಾಗುತ್ತದೆ. ಈ ಶ್ರೇಣೀಕರಣದ ವ್ಯವಸ್ಥೆಯು ಒಂದಿಷ್ಟು ವರ್ಗಗಳನ್ನು ಅಧೀನವಾಗಿಸಿಕೊಳ್ಳುವ ಮೇಲ್ವರ್ಗದ ಉತ್ಪನ್ನವಾಗಿದೆ. ಈ ವರ್ಗವು ಇಲ್ಲಿನ ಕೆಲವು ಸಮುದಾಯಗಳನ್ನು ಹೀನವೆಂದು ಗುರುತಿಸಿಕೊಂಡು ಶತಮಾನಗಳಿಂದ ಶೋಷಣೆಯನ್ನು ಮಾಡಿಕೊಂಡು ಬಂದಿತ್ತು. ಈ ಕೆಳಜಾತಿಗಳಿಗೆ ಯಾವುದೇ ಹಕ್ಕುಗಳು ಇಲ್ಲದೇ ಮೆಲ್ವರ್ಗದ ಜೀತಕ್ಕಷ್ಟೇ ಸೀಮಿತವಾಗಿಸಲಾಗಿತ್ತು. ಶಿಕ್ಷಣ, ಧಾರ್ಮಿಕತೆ, ಸಾಮಾಜಿಕ ಜೀವನ, ಸಮಾನತೆ ಮೊದಲಾದವುಗಳು ಇವರಿಗೆ ಪರಿಚಯವೇ ಇರಲಿಲ್ಲ. ಇವರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿ ಮಾಡಲಾಗಿತ್ತು. ಭಾರತಕ್ಕೆ ಬ್ರಿಟಿಷರು ಬಂದ ನಂತರ ಅವರು ಇಲ್ಲಿ ಎಲ್ಲರಿಗೂ ಶಿಕ್ಷಣ ನೀಡಿದ್ದರಿಂದಾಗಿ ದಲಿತರಲ್ಲಿ ಹೊಸ ಆಶಾಕಿರಣ ಮೂಡಿತು. ಮುಂದೆ ಅಂಬೇಡ್ಕರ್ ಅ
Styles APA, Harvard, Vancouver, ISO, etc.
30

ಉಮೇಶ್, ಬಿ. ಆರ್., та ಆರ್. ಸುಮಾ. "ಆರ್. ಕೆ. ನಲ್ಲೂರು ಪ್ರಸಾದ್ ಅವರ ಕಾವ್ಯಗಳಲ್ಲಿ ಕೌಟುಂಬಿಕ ನೆಲೆಗಳು". AKSHARASURYA 05, № 01 (2024): 114 to 123. https://doi.org/10.5281/zenodo.13870956.

Texte intégral
Résumé :
ಕನ್ನಡ ಸಾಹಿತ್ಯಕ್ಕೆ 1500 ವರ್ಷಗಳ ಇತಿಹಾಸವಿದೆ ಎಂಬುದು ಚರಿತ್ರೆಕಾರರ ಅಭಿಪ್ರಾಯ. ಅಭಿಪ್ರಾಯಕ್ಕೆ ಕನ್ನಡಿ ಹಿಡಿದ ಹಾಗೆ ಕನ್ನಡ ಸಾಹಿತ್ಯ ನಿಂತ ನೀರಾಗದೆ ಚಲನಶೀಲತೆಯನ್ನು ಪಡೆದು ಸಾಗುತ್ತಾ ಬಂದಿದೆ. ಪಂಪ, ರನ್ನ, ಕುಮಾರವ್ಯಾಸ, ಮುದ್ದಣ ಹೀಗೆ ಬಹುದೊಡ್ಡ ಪರಂಪರೆಯಿದೆ. ಚಂಪುವಿನಿಂದ ಪ್ರಾರಂಭವಾಗಿ ಅನೇಕ ಪ್ರಕಾರಗಳಲ್ಲಿ ಬೆಳೆದು ಬಂದಿರುವುದನ್ನು ಗಮನಿಸಬಹುದು. ಆತ್ಮಕಥೆ ವ್ಯಕ್ತಿಯ ಬದುಕಿನ ಪ್ರಮುಖ ಚಿತ್ರಣಗಳನ್ನು ಪ್ರತಿಬಿಂಬಿಸುತ್ತದೆ. ಹಾಗೆಯೇ ವ್ಯಕ್ತಿ ಚಿತ್ರಣಗಳು ಸಾಹಿತ್ಯ, ಕ್ರೀಡೆ ಅಥವಾ ಇನ್ನಿತರ ಯಾವುದೇ ಕ್ಷೇತ್ರದಲ್ಲಿ ಬಹುಮುಖ ಸಾಧನೆ ಮಾಡಿ ಸಮಾಜದ ಬಗ್ಗೆ ತನ್ನದೇ ಆದ ಕಾಳಜಿ ಹೊಂದಿರುವ ಅನೇಕರು ನಮ್ಮ ನಡುವೆ ಇದ್ದಾರೆ. ಕೆಲವರದು ವೃತ್ತಿ ಒಂದಾದರೆ ಪ್ರವೃತ್ತಿ ಇನ್ನೊಂದಾಗಿರುತ್ತದೆ. ಅಂತೆಯೇ ಆರ್. ಕೆ. ನಲ್ಲೂರು ಪ್ರಸಾದರು ಅ
Styles APA, Harvard, Vancouver, ISO, etc.
31

ರಾಗೌ, (ರಾಮೇಗೌಡ), та ಭೈರಪ್ಪ ಎಂ. "ಗಾದೆ". AKSHARASURYA JOURNAL 04, № 06 (2024): 01 to 34. https://doi.org/10.5281/zenodo.13724358.

Texte intégral
Résumé :
ಸಮಚಿತ್ತತೆಯ ಶೋಧಕ-ಸಾಧಕರಾಗಿ ಡಾ.ರಾಗೌ (ರಾಮೇಗೌಡ)&nbsp; &nbsp; ಡಾ.ರಾಗೌ(ರಾಮೇಗೌಡ) ಅವರು ಕನ್ನಡ ನವೋತ್ತರ ಯುಗದ ಪ್ರಮುಖ ಕವಿಯಾಗಿ, ವಿಮರ್ಶಕರಾಗಿ, ಸಂಶೋಧಕರಾಗಿ, ಶಾಸ್ತ್ರೀಯ ಮತ್ತು ಜಾನಪದ ವಿದ್ವಾಂಸರಾಗಿ ಹೊಮ್ಮಿದ ವಿಶಿಷ್ಟ ಲೇಖಕರು. ಕಾವ್ಯ, ವಿಮರ್ಶೆ, ಜಾನಪದ ಅಧ್ಯಯನ, ಚಾರಿತ್ರಿಕ ಮತ್ತು ಸಾಂಸ್ಕೃತಿಕ ಸಂಶೋಧನೆ ಮೊದಲಾದ ಕ್ಷೇತ್ರಗಳಲ್ಲಿ ರಾಗೌ ತಮ್ಮನ್ನು ತೊಡಗಿಸಿಕೊಂಡು ಸಾಹಿತ್ಯಕಯಾನವನ್ನು ವಿಕಾಸಪಡಿಸಿಕೊಂಡವರು. ಸದಾ ಸಂಕ್ರಮಣಶೀಲವಾದ ಆಧುನಿಕ ಕನ್ನಡ ಸಾಹಿತ್ಯದ ಬಾನಂಗಳವನ್ನು ತನ್ನದೇ ನೆಲೆಯಲ್ಲಿ ನಿಂತು ನಿಟ್ಟಿಸುತ್ತಾ ತಮ್ಮ ಸಾಧನೆಯ ಸಾಮರ್ಥ್ಯವನ್ನು ತೋಡಿಸಿಕೊಂಡವರು ರಾಗೌ, ತಮ್ಮ ಅವಲೋಕನದಲ್ಲೂ ಕ್ರಿಯಾಶೀಲತೆಯಲ್ಲೂ ಇಂತಹುದೊಂದು ದೂರವನ್ನು, ನಿರ್ಲಿಪ್ತತೆಯನ್ನು ಅಂತರ್ಗತಗೊಳಿಸಿಕೊಂಡು ಬರೆಯುತ್ತಾ ಬಂದುದರಿಂದ ಅವರು ಒಂದು
Styles APA, Harvard, Vancouver, ISO, etc.
32

ರಾಜಕುಮಾರ, ಎಂ. ಸಿಂಧೆ. "ಡಾ. ಬಿ. ಆರ್. ಅಂಬೇಡ್ಕರ್‌ ಅವರ ಬದುಕಿನಿಂದ ಕಲಿಯಬೇಕಾದ ಸಂದೇಶ". AKSHARASURYA JOURNAL 06, № 01 (2025): 12 to 21. https://doi.org/10.5281/zenodo.14961338.

Texte intégral
Résumé :
ಕಲಿಕೆ ಎಂಬುದು ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ನಿತ್ಯ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಹುಟ್ಟಿನಿಂದ ಸಾವಿನವರೆಗೂ ಜೀವನುದ್ದಕ್ಕೂ ವಿವಿಧ ಜ್ಞಾನಶಾಖೆಗಳ ಮೂಲಕ ಜೀವನಾನುಭವ ಪಡೆಯುತ್ತ, ಹಳೆ ಬೇರು ಹೊಸ ಚಿಗುರು ಎಂಬಂತೆ ಗುರುಹಿರಿಯರ ನಡೆ-ನುಡಿ, ಆಚಾರ ವಿಚಾರಗಳನ್ನು ಅನುಲಕ್ಷಿಸುತ್ತ, ಭವಿಷ್ಯದ ಬದುಕಿನ ಅಗತ್ಯತೆಗಳನ್ನು ಕಲ್ಪಿಸಿಕೊಳ್ಳುತ್ತ ಹಳೆಯ ಮತ್ತು ಹೊಸದರ ಸಮ್ಮಿಶ್ರಣದೊಂದಿಗೆ ಸುಂದರ ಬದುಕು ಕಟ್ಟಿಕೊಳ್ಳಲು &lsquo;ಕಲಿಕೆ&rsquo; ಎಂಬ ಪ್ರಕ್ರಿಯೆ ನಡೆಯುತ್ತಲೇ ಸಾಗುತ್ತದೆ.&lsquo;ತಾಯಿಯೇ ಮೊದಲ ಗುರು, ಮನೆಯೇ ಮೊದಲ ಪಾಠ ಶಾಲೆ&rsquo; ಯಿಂದ ಆರಂಭವಾಗಿ ಕಲಿಕೆ ಮುಂದುವರೆಯುತ್ತದೆ. &lsquo;ದೇಶ ಸುತ್ತು ಇಲ್ಲವೇ ಕೋಶ ಓದು&rsquo; ಎಂಬಂತೆ ಸಾಹಿತ್ಯ, ಕಾವ್ಯ, ಪುರಾಣ, ಶಾಸ್ತ್ರ, ಕಲೆ ಹೀಗೆ ನೂರಾರು ಪ್ರಕಾರದ ಗ್ರಂಥಗಳ ಅಧ್ಯ
Styles APA, Harvard, Vancouver, ISO, etc.
33

ವಿಜಯಲಕ್ಷ್ಮೀ, ಸುಬ್ಬರಾವ್, та ಎಂ. ಭೈರಪ್ಪ ಕುಪ್ಪನಹಳ್ಳಿ. "ಗೀತನಾಟಕ ಪ್ರವೇಶ: ಸಂಸ್ಕೃತ ನಾಟಕ ಮತ್ತು ನಾಟಕದಲ್ಲಿ ಸಂಗೀತ". AKSHARASURYA 05, № 01 (2024): 01 to 32. https://doi.org/10.5281/zenodo.13870268.

Texte intégral
Résumé :
ಬಹುಮುಖ ಪ್ರತಿಭೆಯ ಡಾ.ವಿಜಯಾ ಸುಬ್ಬರಾಜ್ ಅವರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಾಯಿ ಲಕ್ಷ್ಮಿ, ಹಾಗೂ ತಂದೆ ಸೀತಾರಾಂ ಅವರು. ಓದಿದ್ದು ಬೆಂಗಳೂರಿನಲ್ಲೇ. ಕನ್ನಡ ಮತ್ತು ಇಂಗ್ಲಿಷ್&zwnj;ನಲ್ಲಿ ಎಂ.ಎ ಮತ್ತು ಎಲ್.ಎಲ್.ಬಿ. ಪದವೀಧರೆಯಾದವರು. ಫ್ರೆಂಚ್ ಭಾಷೆಯ ಡಿಪ್ಲೊಮ ಪದವಿಯನ್ನೂ ಹಿಂದಿ ಸಾಹಿತ್ಯರತ್ನ ಪದವಿಯನ್ನೂ ಅಧ್ಯಯನ ಮಾಡಿದವರು. ಎಂ.ಇ.ಎಸ್. ಕಾಲೇಜಿನಲ್ಲಿ ಸುದೀರ್ಘ ಕಾಲ ಪ್ರಾಧ್ಯಾಪಕ ಹುದ್ದೆ ನಿರ್ವಹಿಸುತ್ತಲೇ ನಿರಂತರವಾಗಿ ಹಲವು ಮಾಧ್ಯಮಗಳಲ್ಲಿ ತಮ್ಮ ಪ್ರಯೋಗಶೀಲತೆಯನ್ನು ದುಡಿಸಿಕೊಂಡವರು, ಕಥೆ, ಕವಿತೆ, ನಾಟಕ, ಕಾದಂಬರಿ, ಪ್ರವಾಸ ಕಥನ, ಅನುವಾದ, ವೈಚಾರಿಕ ಬರೆಹ, ವಿಮರ್ಶೆ, ಸಂಶೊಧನೆ ಮುಂತಾದ ವಿಭಿನ್ನ ಪ್ರಕಾರಗಳಲ್ಲಿ ಅವರ ಶಕ್ತಿ, ಪ್ರತಿಭೆಗಳು ಬೆಳಗಿವೆ. ವಿದ್ಯಾರ್ಥಿ ದೆಸೆಯಿಂದಲೇ ಸಾಹಿತ್ಯ ಓದುವ ಬರೆಯುವ ಹವ್ಯಾಸ ರೂಢಿಸಿಕ
Styles APA, Harvard, Vancouver, ISO, etc.
34

ಡಿ.ಎಸ್, ತಿಪ್ಪೇಸ್ವಾಮಿ. "ಬ್ರಹ್ಮಶಿವನ ಸಮಯ ಪರೀಕ್ಷೆ ಕಾವ್ಯದ ಪರಿಕಲ್ಪನೆ". International Journal of Kannada Research 10, № 4 (2024): 97–98. https://doi.org/10.22271/24545813.2024.v10.i4b.1067.

Texte intégral
Styles APA, Harvard, Vancouver, ISO, etc.
35

ಮುತ್ತುರಾಜು, ಕೆ. ವಿ., та ನಾಗಭೂಷಣ. "ಮಲೆಮಹದೇಶ್ವರ ಕಾವ್ಯದ ಮಹಿಳಾ ಪಾತ್ರಗಳ ವಿಶ್ಲೇಷಣೆ". AKSHARASURYA 06, № 02 (2025): 61 to 74. https://doi.org/10.5281/zenodo.15123997.

Texte intégral
Résumé :
ಭಾರತ ಬಹು ಸಂಸ್ಕೃತಿಗಳಿಂದ ಕೂಡಿದೆ. ಭಾರತವನ್ನು ಸಂಸ್ಕೃತಿ ಮತ್ತು ಉಪಸಂಸ್ಕೃತಿಗಳ ನೆಲೆಗಟ್ಟಿನಲ್ಲಿ ಗ್ರಹಿಸುವುದಾದರೆ, ಜನಪದ ಕಥನಗಳು ಉಪಸಂಸ್ಕೃತಿಗಳ ಭಾಗಗಳಾಗಿವೆ. ಇದರ ಭಾಗವಾಗಿ ನಮಗೆ ಕನ್ನಡದಲ್ಲಿ ಮಲೆಮಹದೇಶ್ವರ, ಮಂಟೇಸ್ವಾಮಿ, ಜುಂಜಪ್ಪ, ಮೖಲಾರಲಿಂಗ ಇವರೆಲ್ಲರೂ ಕೂಡ ಮುಖ್ಯವಾಗಿ ಕಾಣುತ್ತಾರೆ. ಮಾತೃಮೂಲ ಸಂಸ್ಕೃತಿಯ ಅನೇಕ ಪಳೆಯುಳಿಕೆಗಳು ಈ ಕಾವ್ಯಗಳಲ್ಲಿ ದಟ್ಟವಾಗಿ ಕಂಡುಬರುತ್ತವೆ. ನನ್ನ ಅಧ್ಯಯನಕ್ಕೆ ಮಲೆಮಹದೇಶ್ವರ ಕಾವ್ಯವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಮಲೆಮಹದೇಶ್ವರ ಕಾವ್ಯದಲ್ಲಿ ಸಂಕಮ್ಮನ ಸಾಲು ಬಹಳ ವಿಶಿಷ್ಟವಾಗಿದೆ. ನನ್ನ ಅನುಪಸ್ಥಿತಿಯಲ್ಲಿ ಪರ ಪುರುಷರಿಗೆ ಒಲಿಯುವುದಿಲ್ಲ ಎಂದು ಬಲಗೖ ಭಾಷೆಯನ್ನು ನೀಡಬೇಕು ಎಂದು ನೀಲಯ್ಯ ಕೇಳಿದಾಗ, ಭಾಷೆ ನೀಡಲು ಒಪ್ಪದ ಸಂಕಮ್ಮ ʼಕೊಟ್ಟಿದ ತೆರವನ್ನು ಹಿಂತೆಗೆದುಕೊಂಡು ನನ್ನನ್ನುಬಿಟ್
Styles APA, Harvard, Vancouver, ISO, etc.
36

ಡಾ., ಸ್ವಾಮಿ. "ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ರಚನೆ ಮತ್ತು ಕಾರ್ಯ ವಿಧಾನಗಳು". International Journal of Advance Research in Multidisciplinary 2, № 3 (2024): 269–73. https://doi.org/10.5281/zenodo.13293895.

Texte intégral
Résumé :
ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮವು ಶೋಷಿತ ಸಮುದಾಯಗಳಲ್ಲಿ ಸಾಮಾಜಿಕ ಅಸಮಾನತೆಯಿಂದ ಬಳಲುತ್ತಿರುವ ಸಮುದಾಯಗಳ ಅಭಿವೃದ್ಧಿಗಾಗಿ ಮತ್ತು ಅವರನ್ನು ಸಾಮಾಜಿಕ ಸಮಾನತೆಯ ಕಡೆ ಕೊಂಡೊಯ್ಯಲು ಹಲವು ಯೋಜನೆಗಳ ಮೂಲಕ ಶ್ರಮಿಸುತ್ತಿದೆ. ಅ ಮೂಲಕ ಫಲಾನುಭವಿಗಳ ಜೀವನ ಕ್ರಮದ ಬದಲಾವಣೆಯ ಉದ್ದೇಶವನ್ನು ಹೊಂದಿದೆ. ಪರಿಶಿಷ್ಟ ಜಾತಿಲ್ಲಿ ಬಡತನದ ರೇಖೆಗಿಂತ ಕೆಳಗಿರುವ ಉಪಜಾತಿಗಳನ್ನು ಈ ಯೋಜನೆಗಳಿಗೆ ಸಿಗುವಂತೆ ಮಾಡಲಾಗಿ. ಇದರಿಂದ ಅವರ ಆರ್ಥಿಕ ಸುಧಾರಣೆ, ಮಕ್ಕಳ ಶೈಕ್ಷಣಿಕ ಉನ್ನತಿ, ನಿರುದ್ಯೋಗ ನಿವಾರಣೆ ಮಾಡಲು, ಸಮುದಾಯದ ಯುವಕ ಮತ್ತು ಯುವತಿಯರನ್ನು ಸಬಲರನ್ನಾಗಿಸಲು ನಿಗಮವು ಹಲವಾರು ಯೋಜನೆಗಳನ್ನು ರೂಪಿಸಿದೆ. ಮಹಿಳಾ ಸಬಲೀಕರಣ ಯೋಜನೆಗಳ ಮೂಲಕ ಮಹಿಳೆಯು ಆರ್ಥಿಕ ಸಬಲತೆಯನ್ನು ಹೊಂದಬೇಕು, ಉದ್ಯೋಗ ಪಡೆಯಬೇಕು, ಸಮಾಜದ ಕಟ್ಟಳೆ ಮತ್ತು ದೌರ್ಜನ್ಯಗಳ
Styles APA, Harvard, Vancouver, ISO, etc.
37

ಉಮಾಶಂಕರ, ಓ. ಎಂ. "ನಾಗಚಂದ್ರನ ಪಂಪರಾಮಾಯಣದಲ್ಲಿ 'ಲಕ್ಷ್ಮಣ'". AKSHARASURYA JOURNAL 04, № 06 (2024): 55 to 62. https://doi.org/10.5281/zenodo.13724671.

Texte intégral
Résumé :
ಕಾವ್ಯದ ಪಾತ್ರಗಳನ್ನು ಸಮಾಜಮುಖಿಯಾಗಿಸುವುದು ಕವಿಯ ಸಾಮಾಜಿಕ ಕಾಳಜಿಯ ಪ್ರತೀಕವಾಗಿದೆ. ಇಂತಹ ಪಲ್ಲಟಾತ್ಮಕ ಚಿಂತನೆಯನ್ನು ಭಾರತದ ವಿವಿಧ ಬುಡಕಟ್ಟುಗಳ ರಾಮಾಯಣ-ಮಹಾಭಾರತದ ಕಥೆಗಳಲ್ಲಿ ಕಾಣುವಂತೆ ನಾಗಚಂದ್ರನ ರಾಮಚಂದ್ರಚರಿತ ಪುರಾಣಂನಲ್ಲೂ ಕಾಣಬಹುದಾಗಿದೆ. ನಾಗಚಂದ್ರನ ಮಾತುಗಾರಿಕೆ, ಮನುಷ್ಯ ಸ್ವಭಾವದ ಪರಿಚಯ, ಶ್ರೇಷ್ಠ ರೀತಿಯ ಪಾತ್ರ ಚಿತ್ರಣ ಇವುಗಳು ಉನ್ನತ ಮಟ್ಟದವು. ಈ ಕಾವ್ಯವು ರಾಮಕೇಂದ್ರಿತ ಕಥನವೇ ಆದರೂ ಪೂರ್ಣಕಾವ್ಯವನ್ನು ಲಕ್ಷಿಸಿದಾಗ ಲಕ್ಷ್ಮಣನು ಅನುನಾಯಕ ಅಥವಾ ಉಪನಾಯಕ ಎನ್ನುವುದಕ್ಕಿಂತ &lsquo;ನಾಯಕನೇ ಹೌದು&rsquo; ಎಂಬಂತೆ ಕಾವ್ಯಾಭ್ಯಾಸಕರಿಗೆ ಕಾಣುತ್ತಾನೆ. ಕಾವ್ಯದ ಉದ್ದಕ್ಕೂ ಕಾಣುವ ಕಾರ್ಯೋತ್ಸುಕತೆಯೂ ಪೌರುಷವು ಲಕ್ಷ್ಮಣನದು. ಲಕ್ಷ್ಮಣನು ಕಥಾನಾಯಕನಲ್ಲ. ಆದರೆ ಕಥೆಯ ಉದ್ದಕ್ಕೂ ಪಾತ್ರವಹಿಸಿದ್ದಾನೆ. ರಾಮನು ಪಿತೃವಚನ ಪ
Styles APA, Harvard, Vancouver, ISO, etc.
38

ರಾಘವೇಂದ್ರ, ಕುಪ್ಪೇಲೂರ. "ಹರಿಶ್ಚಂದ್ರಚಾರಿತ್ರದ ಹೊಲತಿಯರ ಪ್ರಸಂಗ: ದಲಿತ ಪ್ರಜ್ಞೆಯ ಟಿಪ್ಪಣಿ". AKSHARASURYA JOURNAL 06, № 03 (2025): 29 to 40. https://doi.org/10.5281/zenodo.15343806.

Texte intégral
Résumé :
ಈ ಲೇಖನದಲ್ಲಿನ &lsquo;ದಲಿತ ಪ್ರಜ್ಞೆ&rsquo; ಎಂಬುದನ್ನು ಆಧುನಿಕ ದಲಿತ ಲೋಕಮೀಮಾಂಸೆಯ ಅರಿವಿನ ಹಿನ್ನೆಲೆಯಲ್ಲಿ ಪ್ರಯೋಗಿಸಲಾಗಿದೆ. ಅರವಿಂದ ಮಾಲಗತ್ತಿ ಅವರು &lsquo;ದಲಿತ ಪ್ರಜ್ಞೆ&rsquo;ಯನ್ನು ಕುರಿತು ಹೀಗೆ ಹೇಳುತ್ತಾರೆ: ʼಪ್ರಜ್ಞೆ ಎಂಬ ಪದ - ಭೂತ &ndash; ವರ್ತಮಾನ - ಭವಿಷತ್ಕಾಲಗಳನ್ನು ಒಳಗೊಂಡು ಅವುಗಳನ್ನು ಒಂದು ಸರಣಿಯಲ್ಲಿರಿಸಿ ಪರಿಸರದ ಸ್ಥಿತಿಯನ್ನು ಗ್ರಹಿಸಿ ಆ ಸ್ಥಿತಿಗೆ ಚಾಲನೆ ನೀಡುವ ಶಕ್ತಿʼ ಎನ್ನುತ್ತಾರೆ. ಪ್ರಸ್ತುತ ಈ ಲೇಖನದ ವ್ಯಾಪ್ತಿಯು ಅಧ್ಯಯನದ ದೃಷ್ಟಿಯಿಂದ ಮಧ್ಯಕಾಲೀನ ಸಂದರ್ಭದ ಕವಿ ರಾಘವಾಂಕನ ಹರಿಶ್ಚಂದ್ರ ಚಾರಿತ್ರ ಕಾವ್ಯದ ಹೊಲತಿಯ ಪ್ರಸಂಗವನ್ನು ಕೇಂದ್ರಿಕರಿಸಿದೆ. ಇಲ್ಲಿ ವಿಶ್ವಾಮಿತ್ರ, ಹೊಲತಿಯರು, ಹರಿಶ್ಚಂದ್ರ ಮತ್ತು ಕವಿಯ ನೆಲೆಯಂದ ಹೀಗೆ ನಾಲ್ಕು ಪಾರ್ಶ್ವಗಳಲ್ಲಿ ದಲಿತ ಪ್ರಜ್ಞೆಯ ಕಣ್ಣೋಟವನ್ನು
Styles APA, Harvard, Vancouver, ISO, etc.
39

ನರಸಿಂಹಪ್ಪ, ಜೆ. "ನುಡಿ ಸಂಕಥನ ಹಾಗೂ ನಮ್ಮ ಮುಂದಿನ ಸವಾಲುಗಳು". AKSHARASURYA 05, № 01 (2024): 67 to 72. https://doi.org/10.5281/zenodo.13870766.

Texte intégral
Résumé :
ಭಾರತವು ಹಲವು ಭಾಷೆಗಳಿಂದ ಕೂಡಿದೆ. ಒಂದೊಂದು ಭಾಷೆಗೆ ಒಂದೊಂದು ನುಡಿ ಇದೆ. ಒಂದು ನುಡಿಯನ್ನು ಆ ಸಮುದಾಯದ ಅಸ್ತಿತ್ವ ಎಂದರೆ ತಪ್ಪಾಗಲಾರದು. ಈ ನಿಟ್ಟಿನಲ್ಲಿ ನುಡಿಗಳ ಅಳಿವು ಆಗದಂತೆ ಜನಪ್ರಿಯ ನಾಯಕರು, ನುಡಿಯರಿಗರು, ಜನಪ್ರಿಯ ಮಾಧ್ಯಮಗಳು ಹಾಗೂ ವಿದ್ಯಾಮಾನಗಳು ಕಾರ್ಯ ಪ್ರವೃತ್ತರಾಗಬೇಕಿದೆ. ನುಡಿಗಳ ಅಳಿವನ್ನು ಕುರಿತಂತೆ ನುಡಿಯರಿಗರು ತಮ್ಮ ವಿಚಾರಗಳನ್ನು ತಮ್ಮದೇ ದಾಟಿಯಲ್ಲಿ ಮಂಡಿಸಿದ್ದಾರೆ. ನುಡಿಗಳು ಏಕೆ ಅಳಿಯುತ್ತವೆ, ಯಾವಾಗ ಅಳಿಯುತ್ತವೆ ಮತ್ತು ಹೇಗೆ ಅಳಿಯುತ್ತವೆ ಎಂಬ ನೆಲೆಗಳನ್ನು ವಿವರಿಸಲು ತೊಡಗಿದ್ದಾರೆ. ನುಡಿ ಅಳಿಯುವುದು ಎಂದರೇನು? ಆ ನುಡಿಯನ್ನು ಆಡುವ ಸಮುದಾಯದ ಎಲ್ಲಾ ಸದಸ್ಯರು ಯಾವುದೋ ಕಾರಣದಿಂದ ನಾಶವಾದಾಗ ಮತ್ತು ನೈಸರ್ಗಿಕ ವಿಕೋಪಕ್ಕೆ ತುತ್ತಾದಾಗ, ವಲಸೆ ಹೋದಾಗ ರಾಜಕೀಯ ಮತ್ತು ಆರ್ಥಿಕ ಕಾರಣಕ್ಕೆ ಮೂಲ ನೆಲೆಯಿಂದ
Styles APA, Harvard, Vancouver, ISO, etc.
40

ಪವಿತ್ರ, ಸಿ. ಎಸ್. "ಮಹಿಳಾ ಸಬಲೀಕರಣ ಮತ್ತು ವೈಷ್ಣವ ಧರ್ಮ". AKSHARASURYA JOURNAL 03, № 04. SPECIAL ISSUE. (2024): 216 to 230. https://doi.org/10.5281/zenodo.10930786.

Texte intégral
Résumé :
ನನ್ನ ಸಂಶೋಧನಾ ಲೇಖನದಲ್ಲಿ ನಾನು &ldquo;ಮಹಿಳಾ ಸಬಲೀಕರಣ ಮತ್ತು ವೈಷ್ಣವ ಧರ್ಮ&rdquo; ಎಂಬ ವಿಷಯವನ್ನು ಕುರಿತು ಸಂಶೋಧನಾ ಪ್ರಬಂಧವನ್ನು ಮಂಡಿಸಲು ಪ್ರಯತ್ನಿಸಿರುತ್ತೇನೆ. ಈ ದಿಕ್ಕಿನಲ್ಲಿ ವೈಷ್ಣವ ಧರ್ಮ ಮಹಿಳಾ ಸಬಲೀಕರಣಕ್ಕೆ ಯಾವ ರೀತಿಯ ಕೊಡುಗೆ ನೀಡಿದೆ? ಮಹಿಳೆಯರ ಸ್ಥಾನಮಾನದ ಸುಧಾರಣೆಗೆ ವೈಷ್ಣವ ಧರ್ಮದ ಕೊಡುಗೆ ಏನು? ಎಂಬ ನಿಟ್ಟಿನಲ್ಲಿ ಈ ಕಿರು ಪ್ರಬಂಧವನ್ನು ಸಿದ್ಧಪಡಿಸಿರುತ್ತೇನೆ. ಭಾರತದ ದೇಶದಲ್ಲಿ ಮಹಿಳೆಗೆ ಮಹತ್ವದ ಸ್ಥಾನವಿದೆ ಅಲ್ಲದೆ ಸಾಂಸ್ಕೃತಿಕವಾಗಿ ಮಹಿಳೆಯ ಸ್ಥಾನಮಾನ ಮಹತ್ವಪೂರ್ಣವಾಗಿದೆ. &ldquo;ಯತ್ರ ನಾರ್ಯಂತು ಪೂಜ್ಯಂತೆ ರಮಂತೆ ತತ್ರ ದೇವತಾ&rdquo; [ಎಲ್ಲಿ ನಾರಿಯನ್ನು ಪೂಜಿಸಲಾಗುವುದೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ] ಎಂದು ನಮ್ಮ ಪುರಾಣಗಳಲ್ಲಿ ಘೋಷಿಸಿವೆ. ಮಹಿಳೆ ಪುರುಷನಿಗೆ ಆಧಾರ ಸ್ಥಂಭದಂತಿದ್ದಳು.
Styles APA, Harvard, Vancouver, ISO, etc.
41

ಪಂಪಾಪತಿ, ವಿ. "ಸ್ತ್ರೀಯರ ಆರೋಗ್ಯ ಮತ್ತು ಪೌಷ್ಟಿಕತೆ: ಸಾಧ್ಯತೆ-ಸವಾಲುಗಳು". International Journal of Advance Research in Multidisciplinary 1, № 1 (2023): 580–84. https://doi.org/10.5281/zenodo.13321587.

Texte intégral
Résumé :
ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯವನ್ನು ಕಾಯಿಲೆ ಮತ್ತು ದೈಹಿಕ ದೌರ್ಬಲ್ಯದಿಂದ ಮುಕ್ತವಾಗಿರುವುದಷ್ಟೇ ಅಲ್ಲ ಶಾರೀರಿಕ, ಮಾನಸಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಹೊಂದಿರುವುದು ಎಂದು ವ್ಯಾಖ್ಯಾನಿಸುತ್ತದೆ. ಜನರ ಆರೋಗ್ಯ ಮಟ್ಟ ಒಂದು ಸಮಾಜದ ಸ್ಥಾನವನ್ನು ಸೂಚಿಸುತ್ತದೆ. ಅದರಲ್ಲೂ ಮಹಿಳೆಯರ ಆರೋಗ್ಯ ಸ್ಥಿತಿ ಸಮಾಜದ ಸ್ವಾಸ್ಥ್ಯವನ್ನು ಪ್ರತಿಬಿಂಬಿಸುತ್ತದೆ. ಸ್ತ್ರೀಯರ ಸಂತಾನೋತ್ಪತ್ತಿ ಕಾರ್ಯ, ಅವರ ಶಾರೀರಿಕ ಮತ್ತು ಮಾನಸಿಕ ವಿಷಯಗಳ ಬಗ್ಗೆ ಸಮಾಜವು ಹೊಂದಿರುವ ಮನೋಭಾವ ಇವೆರಡು ಮಹಿಳೆಯರು ಸಮಾಜದಲ್ಲಿ ಹೊಂದಿರುವ ಸ್ಥಾನ, ಪಾತ್ರಗಳನ್ನು ನಿರ್ಧರಿಸುತ್ತವೆ. ಅವರ ಸ್ಥಾನ ಮತ್ತು ಪಾತ್ರಗಳು ಅವರಿಗೆ ದೊರಕುವ ಆರೈಕೆ ಔಷಧೋಪಚಾರ ಮತ್ತು ಅನಾರೋಗ್ಯವನ್ನು ತಡೆಯಲು ಕೈಗೊಳ್ಳುವ ಕ್ರಮಗಳು ಯಾವುವು, ಹೇಗಿರಬೇಕು ಎಂಬುದನ್ನು ನಿರ್ಣಯಿಸುತ್ತವೆ. ತಾಯ್ತ
Styles APA, Harvard, Vancouver, ISO, etc.
42

ಮಾರುತಿ, ಮಂಜಪ್ಪ ಚಲವಾದಿ. "ಮಂಟೇಸ್ವಾಮಿ ಕಾವ್ಯದಲ್ಲಿ ಶಾಕ್ತ-ಶೈವಗಳ ಸಂಘರ್ಷ". AKSHARASURYA JOURNAL 05, № 06 (2025): 41 to 52. https://doi.org/10.5281/zenodo.14788714.

Texte intégral
Résumé :
ಶ್ರಮಣ ಧಾರೆಯು ಈ ನೆಲದ ಅತಿಪುರಾತನವಾದ ವಿಚಾರಧಾರೆ. ಸರ್ವ-ಸಾಮರಸ್ಯಮಯಿಯಾದ ಈ ಧಾರೆ ನಾಡಿನುದ್ದಗಲಕ್ಕೂ ವಿಸ್ತರಿಸಿತ್ತು. ಕಾಲ-ಪಲ್ಲಟದಿಂದಾಗಿ ಬಹುತ್ವವನ್ನು ಕೊಲ್ಲುವ ಏಕತ್ವದ ವಲಸೆ ಧಾರೆ ಇಲ್ಲಿನ ಸಮತೆಯೊಳಗೆ ಅಸಮತೆಯ ವಿಷಬೀಜ ಬಿತ್ತಿ ತನ್ನ ಕಾರ್ಯವನ್ನು ಸಾಧು ಮಾಡಿಕೊಂಡಿತು. ಈ ವಿಷಬೀಜ ಮುಂದೆ ಗಿಡವಾಗಿ, ಮರವಾಗಿ ಎಲ್ಲೆಡೆಯು ಹಬ್ಬಿ ವಿಷಲೀನವಾಗುವ ಹೊತ್ತಿನಲ್ಲಿ ವಿಷಕಂಠರಾಗಿ ಬುದ್ಧ, ನಾಗಾರ್ಜುನ, ಸರಹಪಾದ, ಚಾರ್ವಾಕ, ಮುಂದೆ ಕನ್ನಡ ನಾಡಿನಲ್ಲಿ ಇದಕ್ಕೆ ವಚನ ಚಳವಳಿ ಕೈಜೋಡಿಸಿ ಬುಡ ಸಮೇತ ಕಿತ್ತೊಗೆಯುವ ಕಾರ್ಯ ಕೈಗೊಂಡರು. ವಿಷಪ್ರೇರಿತ ವೈದಿಕ ಚಿಂತನೆಯನ್ನು ಬಗ್ಗುಬಡಿಯಲು ಮಧ್ಯಕಾಲೀನ ಸಂದರ್ಭದಲ್ಲಿ ಅನೇಕ ತಾಂತ್ರಿಕರು ಬೀದಿಗಿಳಿದರು. ಅಂತಹ ಮಹತ್ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದವನು ಮಂಟೇಸ್ವಾಮಿ. ಅವೈದಿಕದೊಳಗುದಿಸುತ್ತಿದ್ದ ವೈದಿ
Styles APA, Harvard, Vancouver, ISO, etc.
43

., ಬಿದರಿಮಠ ಡಾ. ಪ್ರತಿಮಾ ಎಂ. "- 1969 ರ ಬ್ಯಾಂಕಗಳ ರಾಷ್ಟ್ರೀಕರಣ ಮತ್ತು ಕರ್ನಾಟಕದ ಮೇಲಾದ ಪರಿಣಾಮ". Journal of Research & Development 16, № 1 (2024): 120–23. https://doi.org/10.5281/zenodo.10682969.

Texte intégral
Résumé :
ಪ್ರಧಾನಮಂತ್ರಿ ಇಂದಿರಾಗಾಂಧಿಯವರು ಜುಲೈ 19, 1969 ರಂದು ರಾಷ್ಟ್ರದ ಪ್ರಮುಖ 14 ವಾಣಿಜ್ಯ ಬ್ಯಾಂಕಗಳನ್ನು ರಾಷ್ಟ್ರೀಕರಣಗೊಳಿಸಿದರು. ಆ 14 ರಾಷ್ತ್ರೀಕತ ಬ್ಯಾಂಕುಗಳೆಂದರೆ - ಅಲಹಬಾದ್ ಬ್ಯಾಂಕ್, ಕೆನರಾ ಬ್ಯಾಂಕ್, ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ, ಯುಕೋ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್, ದೀನ ಬ್ಯಾಂಕ್ ಅಂಡ್ ಯೂನಿಯನ್ ಬ್ಯಾಂಕಗಳಾಗಿದ್ದವು. ಬ್ಯಾಂಕಗಳನ್ನು ರಾಷ್ಟ್ರೀಕರಣ ಗೊಳಿಸಿದಾಗ ಬ್ಯಾಂಕಿಂಗ್ ಉಧ್ಯಮದ ಪರಿಕಲ್ಪನೆ ಮತ್ತು ಕಾರ್ಯವಿಧಾನಗಳಲ್ಲಿ ಗಮನಾರ್ಹ ಬದಲಾವಣೆಗಳಾದವು ರಾಷ್ಟ್ರೀಕರಣದಿಂದ ಬ್ಯಾಂಕಿಂಗ್ ಉಧ್ಯಮವು ವಿಸ್ತಾರವಾಗಿ ಬೆಳೆದು
Styles APA, Harvard, Vancouver, ISO, etc.
44

ಸುಮಾ, ವಸಂತ ಸಾವಂತ. "ಡಾ. ಅರ್ಜುನ ಗೊಳಸಂಗಿಯವರ ಕವಿತೆಗಳಲ್ಲಿ ಹೆಣ್ಣಿನ ಭಿನ್ನ ನೆಲೆಗಳು". AKSHARASURYA 04, № 03 (2024): 103 to 108. https://doi.org/10.5281/zenodo.12672812.

Texte intégral
Résumé :
ಎಪ್ಪತ್ತನೆಯ ದಶಕದಲ್ಲಿ ಕನ್ನಡದಲ್ಲಿ ಆರಂಭವಾದ ದಲಿತ ಮತ್ತು ಬಂಡಾಯ ಸಾಹಿತ್ಯ ಪಂಥ ನೊಂದವರ ದನಿಯಾಗಿ ಮೂಡಿ ಬಂದವು. ಆರಂಭದಲ್ಲಿ &lsquo;ಇಕ್ರಲಾ ಒದಿರಲ&rsquo; ಎಂಬಂತಹ ಆಕ್ರೋಶ ಭರಿತ ಮಾತುಗಳನ್ನು ಆಡುತ್ತಲೇ ತನ್ನ ಸುತ್ತಲಿನವರು ತನ್ನ ಮೇಲೆ ಶತಮಾನಗಳ ಕಾಲ ಮಾಡುತ್ತಾ ಬಂದ ಅನ್ಯಾಯವನ್ನು ಜಾತಿ ವ್ಯವಸ್ಥೆಯ ಹೆಸರಿನಲ್ಲಿ ಮಾಡಿದ ಶೋಷಣೆಯನ್ನೂ ವಿರೋದಿಸಲೆಂದೇ ಈ ಸಾಹಿತ್ಯ ಪಂಥಗಳು ಮೂಡಿ ಬಂದವು. ನಂತರದಲ್ಲಿ ಆಕ್ರೋಶ ತುಸು ಕಡಿಮೆಯಾದಂತೆನಿಸಿದರೂ ಅದರ ಸ್ವರೂಪ ಬದಲಾಯಿತೇ ಹೊರತು ಆಳದ ಅಕ್ರೋಶ ಹೋಗಲಿಲ್ಲ.&nbsp; ದಲಿತ ಸಾಹಿತ್ಯದ ಎರಡನೆಯ ತಲೆಮಾರಿನಲ್ಲಿ ಬಂದ ಲೇಖಕರು ಆಕ್ರೋಶಕ್ಕಿಂತ ಬದುಕನ್ನು ನಿರುಮ್ಮಳವಾಗಿ ಆದರೆ ಒಂದು ಅಭಿಮಾನ ತುಂಬಿದ ದನಿಯಲ್ಲಿ ಬಿತ್ತರಿಸಿದರು. ಅವರ ಸಾಲಿನಲ್ಲಿ ಬಂದ ಪ್ರಮುಖ ಕವಿ ಡಾ. ಅರ್ಜುನ ಗೊಳಸಂಗಿಯವರು. ಕರ್ನಾಟ
Styles APA, Harvard, Vancouver, ISO, etc.
45

ಮಂಜುಕುಮಾರ. "ಹೆಬ್ಬಾಳ್ ಕೃಷಿ ಪ್ರಯೋಗಾತ್ಮಕ ಫಾರಂ: ಚಾರಿತ್ರಿಕ ಹಿನ್ನೆಲೆ". AKSHARASURYA JOURNAL 03, № 04. SPECIAL ISSUE. (2024): 94 to 98. https://doi.org/10.5281/zenodo.10929797.

Texte intégral
Résumé :
ನಾಲ್ವಡಿ ಕೃಷ್ಣರಾಜ ಒಡೆಯರ್&zwnj;ರವರು ವ್ಯವಸಾಯದ ಅಭಿವೃದ್ಧಿಯು ಮೈಸೂರು ಸಂಸ್ಥಾನದ ಏಳಿಗೆಗೆ ಪೂರಕವೆಂದು ಅರಿತಿದ್ದರು. ಆದ್ದರಿಂದ ಆಧುನಿಕ ಯುಗದ ಅಗತ್ಯತೆಗೆ ತಕ್ಕಂತೆ ಕೃಷಿಯನ್ನು ಒಂದು ಲಾಭದಾಯಕ ಉದ್ಯಮವಾಗಿ ಪರಿವರ್ತಿಸಿದರು. ನಾಲ್ವಡಿ ಕೃಷ್ಣರಾಜ ಒಡೆಯರ್&zwnj;ರವರು ವೈಜ್ಞಾನಿಕ ಪ್ರಜ್ಞೆಯಿಂದ ಪ್ರಾಯೋಗಿಕ ಕಾರ್ಯ ತಂತ್ರಗಳನ್ನು ರೂಪಿಸಲು ಪ್ರಯತ್ನಿಸಿದರು. ಅಂತೆಯೇ ಪ್ರಾತ್ಯಕ್ಷಿಕ ಪ್ರಯೋಗಗಳ ಮೂಲಕ ರೈತಾಪಿ ವರ್ಗವು ಆಧುನಿಕಾಂಶಗಳನ್ನು ಅನುಕರಣೆ ಮಾಡುವಂತೆ ಉತ್ತೇಜನವನ್ನು ನೀಡಿದರು. ಇಪ್ಪತ್ತನೇ ಶತಮಾನದಲ್ಲಿ ರಾಜಪ್ರಭುತ್ವದಿಂದ ದೊರೆತ ನೀರಾವರಿ ಸೌಲಭ್ಯ, ಆಧುನಿಕ ಕೃಷಿಯ ಸಲಕರಣೆಗಳ ಪೂರೈಕೆ, ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಸರಬರಾಜು, ಬೆಳೆ ಸಾಲ ಸೌಲಭ್ಯ ಮುಂತಾದ ಅಂಶಗಳು ಕೃಷಿಯನ್ನು ಆಧುನೀಕರಣಗೊಳಿಸಿದ್ದವು. ಸರ್ಕಾರವು ಕೃಷಿಯ
Styles APA, Harvard, Vancouver, ISO, etc.
46

ಲಕ್ಷ್ಮಿ, ಎಸ್. ಎಸ್. "ವೃತ್ತಿ ಹಾಗೂ ಕುಟುಂಬ ನಿರ್ವಹಣೆ: ಆಧುನಿಕ ಭಾರತೀಯ ಮಹಿಳೆಯ ಸವಾಲುಗಳು". AKSHARASURYA JOURNAL 03, № 04. SPECIAL ISSUE. (2024): 231 to 242. https://doi.org/10.5281/zenodo.10930824.

Texte intégral
Résumé :
ಭಾರತ ದೇಶವು ತನ್ನ ಶ್ರೀಮಂತ ಸಂಸ್ಕೃತಿ ಮೌಲ್ಯಗಳು ಹಾಗೂ ಪರಂಪರೆಗೆ ವಿಶ್ವದಲ್ಲಿಯೇ ಪ್ರಸಿದ್ಧವಾಗಿದೆ. ಭಾರತೀಯ ಮಹಿಳೆಯು ಅನಾದಿ ಕಾಲದಿಂದಲೂ ಪತ್ನಿಯಾಗಿ, ಮಗಳಾಗಿ, ತಾಯಿಯಾಗಿ, ಕುಟುಂಬದ ಪೋಷಕಿಯಾಗಿ ಹಲವಾರು ಪಾತ್ರಗಳನ್ನು ಬಹಳ ಗೌರವಯುತವಾಗಿ ನಿರ್ವಹಿಸುತ್ತಾ ಬಂದಿದ್ದಾಳೆ. ಭಾರತದ ನೆಲದಲ್ಲಿ ಮಹಿಳೆಗೆ ವಿಶೇಷವಾದ ಮಹತ್ವದ ಸ್ಥಾನ ಇದೆ. ದೇವರ ಸ್ಥಾನದಲ್ಲಿಯೂ ಪೂಜಿಸಲ್ಪಡುತ್ತಾಳೆ. ಆದರೆ 21ನೆಯ ಶತಮಾನದಲ್ಲಿ ಜಾಗತಿಕರಣದ ಹಿನ್ನಲೆಯಲ್ಲಿ ಭಾರತೀಯ ಮಹಿಳೆಯು ಕುಟುಂಬವಷ್ಟೆ ಅಲ್ಲದೆ ಮನೆಯ ಹೊರಗಿನ ಕೆಲಸ ಕಾರ್ಯಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾಳೆ. ಕೇವಲ ಕುಟುಂಬ ನಿರ್ವಹಣೆಗೆ ಮಾತ್ರ ಸೀಮಿತವಾಗಿರದೆ ಆಕೆಯ ವೃತಿ ಬದುಕಿನಲ್ಲಿಯೂ ಕೂಡ ಯಶಸ್ಸನ್ನು ಕಾಣುತ್ತಿದ್ದಾಳೆ. ಕುಟುಂಬದ ಆರ್ಥಿಕ ಸ್ಥಿತಿಗಳನ್ನು ಸುಧಾರಿಸಲು ಆಕೆಯ ಕೊಡುಗೆ ಮಹ
Styles APA, Harvard, Vancouver, ISO, etc.
47

ಮಂಜುಳ, ಎ. ಸಿ. "ಮಹಿಳಾ ಪತ್ರಿಕೋದ್ಯಮಿ ಎಂ. ಆರ್. ಲಕ್ಷಮ್ಮ". AKSHARASURYA JOURNAL 03, № 04. SPECIAL ISSUE. (2024): 243 to 253. https://doi.org/10.5281/zenodo.10930849.

Texte intégral
Résumé :
ಭಾರತ ದೇಶವು ತನ್ನ ಶ್ರೀಮಂತ ಸಂಸ್ಕೃತಿ ಮೌಲ್ಯಗಳು ಹಾಗೂ ಪರಂಪರೆಗೆ ವಿಶ್ವದಲ್ಲಿಯೇ ಪ್ರಸಿದ್ಧವಾಗಿದೆ. ಭಾರತೀಯ ಮಹಿಳೆಯು ಅನಾದಿ ಕಾಲದಿಂದಲೂ ಪತ್ನಿಯಾಗಿ, ಮಗಳಾಗಿ, ತಾಯಿಯಾಗಿ, ಕುಟುಂಬದ ಪೋಷಕಿಯಾಗಿ ಹಲವಾರು ಪಾತ್ರಗಳನ್ನು ಬಹಳ ಗೌರವಯುತವಾಗಿ ನಿರ್ವಹಿಸುತ್ತಾ ಬಂದಿದ್ದಾಳೆ. ಭಾರತದ ನೆಲದಲ್ಲಿ ಮಹಿಳೆಗೆ ವಿಶೇಷವಾದ ಮಹತ್ವದ ಸ್ಥಾನ ಇದೆ. ದೇವರ ಸ್ಥಾನದಲ್ಲಿಯೂ ಪೂಜಿಸಲ್ಪಡುತ್ತಾಳೆ. ಆದರೆ 21ನೆಯ ಶತಮಾನದಲ್ಲಿ ಜಾಗತಿಕರಣದ ಹಿನ್ನಲೆಯಲ್ಲಿ ಭಾರತೀಯ ಮಹಿಳೆಯು ಕುಟುಂಬವಷ್ಟೆ ಅಲ್ಲದೆ ಮನೆಯ ಹೊರಗಿನ ಕೆಲಸ ಕಾರ್ಯಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾಳೆ. ಕೇವಲ ಕುಟುಂಬ ನಿರ್ವಹಣೆಗೆ ಮಾತ್ರ ಸೀಮಿತವಾಗಿರದೆ ಆಕೆಯ ವೃತಿ ಬದುಕಿನಲ್ಲಿಯೂ ಕೂಡ ಯಶಸ್ಸನ್ನು ಕಾಣುತ್ತಿದ್ದಾಳೆ. ಕುಟುಂಬದ ಆರ್ಥಿಕ ಸ್ಥಿತಿಗಳನ್ನು ಸುಧಾರಿಸಲು ಆಕೆಯ ಕೊಡುಗೆ ಮಹ
Styles APA, Harvard, Vancouver, ISO, etc.
48

ಸಿ., ನಾಗಭೂಷಣ. "ಗುಮ್ಮಳಾಪುರದ ಸಿದ್ಧಲಿಂಗ ಯತಿಗಳ ಶೂನ್ಯ ಸಂಪಾದನೆ: ಕೆಲವು ಟಿಪ್ಪಣಿಗಳು". AKSHARASURYA 06, № 02 (2025): 01 to 19. https://doi.org/10.5281/zenodo.15123743.

Texte intégral
Résumé :
ಅಭಿನವ ಅಲ್ಲಮರೆಂದು ಖ್ಯಾತರಾದ ತೋಂಟದ ಸಿದ್ಧಲಿಂಗಯತಿಗಳು, ತಮ್ಮ ಶಿಷ್ಯ-ಪ್ರಶಿಷ್ಯ ಪರಂಪರೆಯ ಮೂಲಕ, ಗ್ರಂಥಸಂಪಾದನೆಯ ವಿಧಿವಿಧಾನಗಳನ್ನು ಅನ್ವಯಿಸಿ ವಚನಗಳನ್ನು ಸಂಕಲಿಸುವ ವ್ಯಾಖ್ಯಾನಿಸುವಂತಹ ಸಾಹಿತ್ಯಕ ಚಟುವಟಿಕೆಗಳನ್ನು ಕೈಗೊಂಡಿರುವುದು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿಯೇ ವಿಶಿಷ್ಟವಾದುದಾಗಿದೆ. ವಚನ ರಚನೆ ಹಾಗೂ ವಚನ ರಕ್ಷಣೆ, ವ್ಯಾಖ್ಯಾನ ಎರಡರಲ್ಲಿಯೂ ಸ್ಥಾನ ಪಡೆದಿದ್ದಾರೆ. ವಚನಗಳನ್ನು ಸಂಕಲಿಸುವ, ವ್ಯಾಖ್ಯಾನಿಸುವಂತಹ ಸಾಹಿತ್ಯಕ ಚಟುವಟಿಕೆಗಳನ್ನು ತಮ್ಮ ಶಿಷ್ಯ ಪ್ರಶಿಷ್ಯ ಪರಂಪರೆಯ ಮೂಲಕ ಅನುಷ್ಠಾನಗೊಳಿಸಿದರು. &ldquo;ಕಲ್ಯಾಣ ಕ್ರಾಂತಿಯ ವಿಪ್ಲವದ ನಂತರ ಅಳಿದುಳಿದ ವಚನ ಸಾಹಿತ್ಯವನ್ನು ಸಂರಕ್ಷಿಸುವ ಶೋಧಿಸುವ, ಸಂಕಲಿಸುವ, ವ್ಯಾಖ್ಯಾನಿಸುವ ಮೂಲಕ ಕಾಪಾಡಿಕೊಂಡು ಬರಲು 15 ಮತ್ತು 16 ನೇ ಶತಮಾನದ ಸಂಕಲನಕಾರರು ಕಾರಣರಾಗಿದ್ದಾರೆ.
Styles APA, Harvard, Vancouver, ISO, etc.
49

ಹನುಮಂತಪ್ಪ, ಬ್ಯಾಡಗಿ. "ಬ್ಯಾಡಗಿ ತಾಲೂಕಿನ ಕೃಷಿ ಆಚರಣೆಗಳು". AKSHARASURYA 05, № 01 (2024): 50 to 58. https://doi.org/10.5281/zenodo.13870704.

Texte intégral
Résumé :
ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದೆ. ಆದಿಮಾನವನು ಆರಂಭದಲ್ಲಿ ಗಡ್ಡೆ -ಗೆಣಸುಗಳನ್ನು ತಿನ್ನುತ್ತಾ ಒಂದೆಡೆ ನೆಲೆ ನಿಂತು ಕೃಷಿ ಆರಂಭಿಸಿದ. ಇದನ್ನು ಅನಾದಿಕಾಲದಿಂದಲೂ ನಮ್ಮ ಜನಪದರು ಮಾಡಿಕೊಂಡು ಬರುತ್ತಿದ್ದಾರೆ. ಕೃಷಿಯನ್ನು ನಮ್ಮ ಜನಪದರು ಹಬ್ಬದ ರೀತಿ ಆಚರಣೆಯನ್ನು ಮಾಡಿಕೊಂಡು ಬರುತ್ತಿದ್ದಾರೆ. ಕೃಷಿಯನ್ನು ಮಾಡಲು ಅವಶ್ಯಕವಾಗಿ ಮಳೆಬೇಕು. ಮಳೆಯನ್ನು ಸಹ ಒಂದು ಆಚರಣೆಯಾಗಿ ಆಚರಿಸಿಕೊಂಡು ಬರುತ್ತಿದ್ದಾರೆ. ಆಚರಣೆಯಲ್ಲಿ ನಮ್ಮ ಜನಪದರು ಮನೆಗಳಿಗೆ ಹೋಗಿ ಭಿಕ್ಷಾಟನೆ ಮಾಡಿಕೊಂಡು ಮಳೆ ಬರಲು ದೈವಕ್ಕೆ ಬೇಡಿಕೊಳ್ಳುತ್ತಾರೆ. ಅದೇ ರೀತಿ ಭಾದ್ರಪದ ಶುದ್ಧ ಅಷ್ಟಮಿಯಂದು ಜೋಕುಮಾರಸ್ವಾಮಿ ಹಬ್ಬವನ್ನು ಆಚರಿಸಿ ಮಳೆ ಬರಲು ಬೇಡಿಕೊಳ್ಳುತ್ತಾರೆ. ಭಾರತ ಸುಸಂಸೃತ ರಾಷ್ಟ್ರ. ಹಾಗಾಗಿ ಭಾರತೀಯರಿಗೆ ಪಂಚಾಂಗದ ಪ್ರಕಾರ ಹೊಸ ವರ್ಷ ಮಾರ್ಚ್-ಏಪ್ರಿಲ್ ತಿಂಗ
Styles APA, Harvard, Vancouver, ISO, etc.
50

ಎಸ್., ಎಸ್. ಹಿರೇಮಠ, та ಭೈರಪ್ಪ ಎಂ. "ಕರ್ನಾಟಕದಲ್ಲಿ ದಲಿತರು". AKSHARASURYA JOURNAL 04, № 04 (2024): 01 to 44. https://doi.org/10.5281/zenodo.13283983.

Texte intégral
Résumé :
<strong>ನೆಲಮೂಲ ಸಂಸ್ಕೃತಿಯ ಮಹಾಶೋಧಕರಾಗಿ ಪ್ರೊ.ಎಸ್.ಎಸ್.ಹಿರೇಮಠರ ಕಾಯಕ</strong> ನೆಲಮೂಲ ಸಂಸ್ಕೃತಿಯ ಜಾಡಿನಲ್ಲಿ ಸಂಶೋಧನೆಯನ್ನು ಕೈಗೊಂಡು ಬಹುತ್ವ ಭಾರತ ಹಾಗೂ ದಲಿತ ಸಂಸ್ಕೃತಿಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮಹಾಶೋಧಕರಲ್ಲಿ ಪ್ರೊ.ಎಸ್.ಎಸ್.ಹಿರೇಮಠ ಅವರು ಪ್ರಾತಃಸ್ಮರಣೀಯರಾಗಿದ್ದಾರೆ. ತಮ್ಮ ಅಧ್ಯಾಪನ ಮತ್ತು ಸಂಘಟನಾ ಕಾಯಕದ ಮೂಲಕ ಜನಪರ ಮನಸುಗಳನ್ನು ರೂಪಿಸಿದ ಕ್ರಾಂತಿಕಾರಿಯೂ ಆಗಿದ್ದ ಹಿರೇಮಠ ಮೇಷ್ಟ್ರು ಸಂಶೋಧನಾ ಕಾಯಕದ ಮೂಲಕ ಸೀಮಿತ ಬೌದ್ಧಿಕ ಹಾಗೂ ಸಾಂಸ್ಕೃತಿಕ ಸೀಮೆಗಳನ್ನು ಬಹುವಾಗಿ ವಿಸ್ತರಿಸಿಕೊಟ್ಟಿದ್ದಾರೆ. ಆದಿಮ ನೆಲೆಯಿಂದ ಹಿಡಿದು ಆಧುನಿಕ ನೆಲೆಯ ಸಾಂಸ್ಕೃತಿಕ ಸಂಗತಿಗಳ ವರೆಗೂ ಆಳವಾದ ಸಂಶೋಧನೆಯನ್ನು ಕೈಗೊಂಡ ಹಿರೇಮಠರು ಲೋಕಮುಖೀ ಒಳಹರವಿನ ಅನೇಕ ಸೂಕ್ಷ್ಮಗಳನ್ನು ನಿಕಷಕ್ಕೆ ಒಡ್ಡಿದ್ದಾರೆ; ನೆಲದರಿವಿನ ಸೀಮ
Styles APA, Harvard, Vancouver, ISO, etc.
Nous offrons des réductions sur tous les plans premium pour les auteurs dont les œuvres sont incluses dans des sélections littéraires thématiques. Contactez-nous pour obtenir un code promo unique!