Littérature scientifique sur le sujet « ಆಧ್ಯಾತ್ಮಿಕತೆ »

Créez une référence correcte selon les styles APA, MLA, Chicago, Harvard et plusieurs autres

Choisissez une source :

Consultez les listes thématiques d’articles de revues, de livres, de thèses, de rapports de conférences et d’autres sources académiques sur le sujet « ಆಧ್ಯಾತ್ಮಿಕತೆ ».

À côté de chaque source dans la liste de références il y a un bouton « Ajouter à la bibliographie ». Cliquez sur ce bouton, et nous générerons automatiquement la référence bibliographique pour la source choisie selon votre style de citation préféré : APA, MLA, Harvard, Vancouver, Chicago, etc.

Vous pouvez aussi télécharger le texte intégral de la publication scolaire au format pdf et consulter son résumé en ligne lorsque ces informations sont inclues dans les métadonnées.

Articles de revues sur le sujet "ಆಧ್ಯಾತ್ಮಿಕತೆ"

1

ಸಂತೋಷ್‌, ಕುಮಾರ್‌ ಆರ್‌.ಎಂ. "ಮಂಕುತಿಮ್ಮನ ಕಗ್ಗ: ಆದರ್ಶ ಮತ್ತು ನೈತಿಕ ಮೌಲ್ಯಗಳ ಸಮನ್ವಯ". AKSHARASURYA 06, № 02 (2025): 31 to 44. https://doi.org/10.5281/zenodo.15123973.

Texte intégral
Résumé :
ಡಿ.ವಿ.ಜಿ.ಯವರ ʼಮಂಕುತಿಮ್ಮನ ಕಗ್ಗ’ವು ಕನ್ನಡ ಸಾಹಿತ್ಯದ ಅನನ್ಯ ಪಂಕ್ತಿಯು, ತತ್ವಪೂರ್ಣವೂ, ಜೀವನಕ್ಕೆ ದಾರಿದೀಪವಾಗಿದೆ. ಡಿ.ವಿ.ಜಿ ಅವರು ರಚಿಸಿದ ಈ ಕೇವಲ ಕಾವ್ಯಕೃತಿಯಲ್ಲ, ಜೀವನದ ಸಾರ್ಥಕತೆಯನ್ನು ಅರಿತುಕೊಳ್ಳಲು ಮಾರ್ಗದರ್ಶನ ನೀಡುವ ತತ್ತ್ವಚಿಂತನೆಯ ಗ್ರಂಥವಾಗಿದೆ. ಮಂಕುತಿಮ್ಮನ ಕಗ್ಗದಲ್ಲಿ ವ್ಯಕ್ತವಾಗಿರುವ ಚಿಂತನಶೀಲತೆ, ತಾತ್ತ್ವಿಕ ದೃಷ್ಟಿಕೋನ ಹಾಗೂ ಆಧ್ಯಾತ್ಮಿಕ ಅರಿವು, ಮಾನವ ಮೌಲ್ಯಗಳನ್ನು ಪ್ರತಿಪಾದಿಸುವ ಸಿದ್ಧಾಂತಗಳಾಗಿವೆ.ಈ ಕಾವ್ಯಕೃತಿಯಲ್ಲಿ ಜೀವನದ ನೈಜತೆಯನ್ನು ಮನಗಾಣಿಸುವಂತೆ ಮಾಡುವ ತತ್ವೋಪದೇಶಗಳು ಸಂಕಲಿತವಾಗಿವೆ. ಜೀವನದಲ್ಲಿ ಏರಿಳಿತಗಳು ಸಹಜ, ಆದರೆ ಮಾನವನ ಹೊಣೆಗಾರಿಕೆ, ಶ್ರದ್ಧೆ, ತಾಳ್ಮೆ ಮತ್ತು ನೈತಿಕತೆ ಅವಶ್ಯಕವೆಂಬ ವಿಚಾರವನ್ನು ಕವಿ ಬಹಳ ಸರಳ ಹಾಗೂ ಗಂಭೀರ ರೀತಿಯಲ್ಲಿ ಪ್ರತಿಪಾದಿಸುತ್ತಾರೆ. ಆಧ್ಯಾ
Styles APA, Harvard, Vancouver, ISO, etc.
2

ಮನುಕುಮಾ‌ರ್, ಎಸ್.ವಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ". AKSHARASURYA JOURNAL 06, № 04 (2025): 49 to 55. https://doi.org/10.5281/zenodo.15490876.

Texte intégral
Résumé :
ಸರಳವಾದ, ಸುಲಲಿತವಾದ, ಸುಮಾಧುರ್ಯತೆಯ ಕಂಪನ್ನು ಸೂಸಿದ ವೈಶಿಷ್ಟ್ಯಪೂರ್ಣವಾದ ಸಾಹಿತ್ಯವೇ “ವಚನ ಸಾಹಿತ್ಯ”  ಶಿವಶರಣರ ಅಂತರ್ಗತ ಅನುಭವದ ನಿರ್ಭಯವಾದ ನೀತಿ, ಮತ, ತತ್ವಭೋಧನೆಯ ಸಾರವಾಗಿದೆ.  ವಚನ ಸಾಹಿತ್ಯ ಒಂದು ಅನನ್ಯ ಮತ್ತು ಪ್ರಬಲ ಸಾಹಿತ್ಯ ಪ್ರಕಾರವಾಗಿದ್ದು ಈ ಸಾಹಿತ್ಯವು ಆಧ್ಯಾತ್ಮಿಕತೆ, ಸಮಾಜದ ಸುಧಾರಣೆ ಮತ್ತು ಅನುಭವ ಶ್ರದ್ಧೆಯ ಬಗೆಗಿನ ಆಳವಾದ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ.  ವಚನ ಸಾಹಿತ್ಯ ಮುಖ್ಯ ಉದ್ದೇಶ ಸಮಾಜ ಸುಧಾರಣೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಆಂತರೀಕ ಪರಿಶುದ್ಧಿಗೆ ಮತ್ತು ದೈವೀಕ ಏಕತೆಗೆ ಮಹತ್ವ ನೀಡುವುದಾಗಿದೆ. ಸಮಾಜದಲ್ಲಿ ಜಾತಿ, ವರ್ಣ ಮತ್ತು ಲಿಂಗಭೇದಗಳನ್ನು ವಿರೋದಿಸಿ ಸಮಾನತೆಯ ಮತ್ತು ಜಾತಿ ರಹಿತ ಸಮಾಜದ ಸುಧಾರಣೇ ಮೂಡಿಸುವ ಉದ್ದೇಶವಾಗಿದೆ. ವಚನಕಾರರು
Styles APA, Harvard, Vancouver, ISO, etc.
3

ಗೀತಾ, ಎ.ಸಿ. "ಅಕ್ಕಮಹಾದೇವಿಯ ವಚನಗಳಲ್ಲಿ ಸ್ತ್ರೀ ಚಿಂತನೆಗಳು". AKSHARASURYA JOURNAL 06, № 04 (2025): 42 to 48. https://doi.org/10.5281/zenodo.15490848.

Texte intégral
Résumé :
ಹನ್ನೆರಡನೆಯ ಶತಮಾನವೆಂದರೆ; ಸಾಮಾಜಿಕ, ರಾಜಕೀಯ, ಆರ್ಥಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಬದಲಾವಣೆಗೊಂಡ ಕಾಲ. ಅದನ್ನು ಕ್ರಾಂತಿ ಎಂದೇ ಕರೆಯಬೇಕಾಗುತ್ತದೆ. ಹಿಂದೆ ಸಮಾಜದಲ್ಲ್ಲಿದ್ದ ಅಸಮಾನತೆ, ಶೋಷಣೆಗಳನ್ನು ಕಂಡು ಅನುಭವಿಸಿದ್ದ ಶರಣ, ಶರಣೆಯರು ಮೇಲು-ಕೀಳು ಸ್ತ್ರೀ-ಪುರುಷ ಇತ್ಯಾದಿ ಭೇದ ರಹಿತವಾದ ವರ್ಗರಹಿತವಾದ ಸಮಾಜವನ್ನು ಕಟ್ಟಲು ಪ್ರಯತ್ನಿಸಿದರು. 12ನೇ ಶತಮಾನದ ಪ್ರಸಿದ್ಧ ವಚನಕಾರ್ತಿ ಅಕ್ಕಮಹಾದೇವಿ. ಬಸವಣ್ಣನವರ ಸಮಕಾಲೀನಳಾಗಿ ಬದುಕಿದಳು. ಈಕೆ ಶಿವಶರಣೆಯಾಗಿ, ವಚನಕಾರ್ತಿಯಾಗಿ, ಚೆನ್ನಮಲ್ಲಿಕಾರ್ಜುನನ ಭಕ್ತೆಯಾಗಿ ಪ್ರಸಿದ್ಧಳಾದವಳು. ಈಕೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುತಡಿ ಎಂಬ ಗ್ರಾಮದಲ್ಲಿ ನಿರ್ಮಲ ಮತ್ತು ಸುಮತಿಯರ ಮಗಳಾಗಿ ಜನಿಸಿದಳು. ಬಾಲ್ಯದಲ್ಲೇ ಶಿವಭಕ್ತಿಯನ್ನು ಹೊಂದಿದ್ದ ಈಕೆಗೆ ಶಿವಪೂಜೆ ಶಿವಧ್ಯಾನಗಳೇ
Styles APA, Harvard, Vancouver, ISO, etc.
4

ವಾಣಿ, ಡಿ.ಎಸ್. "ಆಧ್ಯಾತ್ಮಿಕತೆಯ ಹಿನ್ನೆಲೆಯಲ್ಲಿ ನಾಕುತಂತಿ ಕವನದ ವಿಶ್ಲೇಷಣೆ". AKSHARASURYA JOURNAL 06, № 06 (2025): 85 to 96. https://doi.org/10.5281/zenodo.15581057.

Texte intégral
Résumé :
ದ.ರಾ. ಬೇಂದ್ರೆಯವರ ʼನಾಕುತಂತಿʼ ಎಂಬ ಕಾವ್ಯವು ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತ್ಯದ ಒಂದು ಮಹತ್ವಪೂರ್ಣ ಕಾವ್ಯವಾಗಿದೆ. ತಮ್ಮ ಭಾಷೆಯ ಮೂಲಕವೇ ಕೋಟ್ಯಂತರ ಸಾಹಿತ್ಯಾಸಕ್ತರನ್ನು ಹೊಂದಿದ್ದು ದ. ರಾ. ಬೇಂದ್ರೆ ನಿಜಕ್ಕೂ ಕನ್ನಡಕ್ಕೆ ದೇವರು ಕರುಣಿಸಿದ “ವರಕವಿ”ಯೇ ಸರಿ. ಆದ್ಯಾತ್ಮ ನೆಲೆಯ ಒಂದು ನಿಗೂಢ ಕವನವಾಗಿದೆ. ಸಮಸ್ತ ವಿಶ್ವವನ್ನು ವೀಣೆಗೆ ಹೋಲಿಸಿ ಅದಕ್ಕಿರುವುದು ನಾನು, ನೀನು, ಆನು, ತಾನು ಎಂಬ ನಾಲ್ಕು ತಂತಿಗಳು ಇದು ನಾಲ್ಕುಭಾಗಗಳಲ್ಲಿ ವಿಂಗಡಿತವಾಗಿದ್ದು ಪ್ರತಿಯೊಂದು ಭಾಗವೂ ಆಧ್ಯಾತ್ಮಿಕ ಮತ್ತು ತಾತ್ವಿಕ ಅರ್ಥಗಳನ್ನು ಒಳಗೊಂಡಿದೆ. ಇವರ ಪ್ರಕಾರ ಸಮಸ್ತ ಸೃಷ್ಟಿಯೇ ಒಂದು ವಿರಾಟ್‌ ವೀಣೆ. 
Styles APA, Harvard, Vancouver, ISO, etc.
5

ಮಹೇಶ್ವರಪ್ಪ, ಕೆ. "ಕುವೆಂಪು ಅವರ ಆಧ್ಯಾತ್ಮಿಕ ದೃಷ್ಟಿಯ ಒಳನೋಟ". International Journal of Kannada Research 10, № 3 (2024): 01–05. http://dx.doi.org/10.22271/24545813.2024.v10.i3a.979.

Texte intégral
Styles APA, Harvard, Vancouver, ISO, etc.
6

ಶೋಭಾರಾಣಿ, ಎನ್. "ಕರ್ನಾಟಕದ ಸಾಂಸ್ಕೃತಿಕ ಚರಿತ್ರೆಯಲ್ಲಿ ಪಾಶುಪತ-ಕಾಳಾಮುಖ ಸಾಧನ ಪಂಥ". AKSHARASURYA 03, № 05 (2024): 61–67. https://doi.org/10.5281/zenodo.10938065.

Texte intégral
Résumé :
ಭಾರತೀಯ ಮತ್ತು ವಿಶೇಷವಾಗಿ ಕರ್ನಾಟಕದ ಆಧ್ಯಾತ್ಮಿಕ ಆರಾಧನಾ ಪಂಥಗಳಲ್ಲಿ ಪಾಶುಪತ-ಕಾಳಾಮುಖ ಪಂಥವು ಬಹು ಮುಖ್ಯವಾದುದು. ಆಧ್ಯಾತ್ಮಿಕ ಪರಂಪರೆಯ ಹಿನ್ನೆಲೆಯಲ್ಲಿ ಮಾತ್ರವಲ್ಲದೇ, ದೇವಾಲಯ ಮತ್ತು ವಾಸ್ತುಶಿಲ್ಪ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕೂಡ ಈ ಸಾಧನಾ ಪಂಥದ ಸಾಧಕರು ನೀಡಿರುವ ಕೊಡುಗೆ ಅಪಾರವಾದುದು. ಕರ್ನಾಟಕದ ಬಹುತೇಕ ದೇವಾಲಯಗಳು ಪಾಶುಪತ-ಕಾಳಾಮುಖರಿಂದ ನಿರ್ಮಾಣಗೊಂಡಿವೆ. ಒಂದು ಕಾಲದಲ್ಲಿ ಅಂದರೆ ಕ್ರಿ.ಶ. 12ನೇ ಶತಮಾನಕ್ಕಿಂತ ಸಾಕಷ್ಟು ಪೂರ್ವದಲ್ಲೆ ಈ ಮಾರ್ಗವು ಕರ್ನಾಟಕದಲ್ಲಿ ಪ್ರಮುಖ ಆಧ್ಯಾತ್ಮಿಕ ಮಾರ್ಗವಾಗಿ ಪ್ರಭಾವಶಾಲಿಯಾಗಿತ್ತು. ಹಲವು ರಾಜರುಗಳು ಈ ಮಾರ್ಗಕ್ಕೆ ಪ್ರೋತ್ಸಾಹ ಮತ್ತು ಆಶ್ರಯವನ್ನು ನೀಡಿದ್ದಲ್ಲದೆ, ಸ್ವತಃ ಇದರ ಅನುಯಾಯಿಗಳೂ ಆಗಿದ್ದ ಉದಾಹರಣೆಗಳಿವೆ. ಲಾಕುಳೀಶ, ಕಾಳಾಮುಖ, ಪಾಶುಪತ, ಕಾಪಾಲಿಕ ಮೊದಲಾದ ದಕ್ಷಿಣಾಚ
Styles APA, Harvard, Vancouver, ISO, etc.
7

ಶ್ರೀಧರ್, ಆರ್. "ಸಿದ್ಧಲಿಂಗಯ್ಯನವರ ಕಾವ್ಯ: ಸಾಮಾಜಿಕ ಕ್ರೋಧದ ನೆಲೆಯಿಂದ ಆಧ್ಯಾತ್ಮಿಕ ಅನ್ವೇಷಣೆಯ ಕಡೆಗೆ". AKSHARASURYA JOURNAL 05, № 06 (2025): 01 to 07. https://doi.org/10.5281/zenodo.14788682.

Texte intégral
Résumé :
ಕವಿ ಸಿದ್ಧಲಿಂಗಯ್ಯನವರ ಮೊದಲ ʼಹೊಲೆಮಾದಿಗರ ಹಾಡುʼ ಕವನ ಸಂಕಲನದಿಂದ ಅವರ ಕಡೆಯ ʼಬೋಧಿವೃಕ್ಷದ ಕೆಳಗೆʼ ಸಮಗ್ರ ಕಾವ್ಯದ ಶೀರ್ಷಿಕೆಗಳನ್ನು ರೂಪಕದಂತೆ ಪರಿಭಾವಿಸುವುದಾದರೆ, ಸಮಾಜದಲ್ಲಿನ ಶೋಷಣೆ, ತಾರತಮ್ಯ, ಅಸಮಾನತೆಯಿಂದ ಕನಲಿ ಸಂಘರ್ಷದ ಪ್ರತಿಕ್ರಿಯೆ ಹಾಗೂ ಕೀಳರಿಮೆಯಿಂದ ನರಳುತ್ತಿದ್ದ ವಿಸರ್ಜಿತ ಲೋಕದಿಂದ ಹುಟ್ಟಿದ ಬಂಡಾಯದಂತೆ ಸ್ಫೋಟಿಸಿದ ಅವರ ಕವಿತೆಗಳು ಸಮ ಸಮಾಜದ ಹಂಬಲವಾದ ಸಾಮರಸ್ಯದ ಕಡೆಗೆ ಸಾಗಿರುವ ಸೃಜನಶೀಲ ಪಯಣದ ವಿಕಾಸ ಎಂದು ವ್ಯಾಖ್ಯಾನಿಸಬಹುದು. ಇಲ್ಲಿ ಆತ್ಯಂತಿಕ ತೀವ್ರತೆಯಿಂದ ಹುಟ್ಟಿದ ಬಂಡಾಯ ಸಮುದಾಯದಲ್ಲಿ ಸ್ವಾಭಿಮಾನ ಹಾಗೂ ಮಾನವ ಘನತೆಯನ್ನು ಮೂಡಿಸುವ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಸಮಷ್ಟಿ ಬದುಕನ್ನು ಕುರಿತ ಗಾಢ ವಿಷಾದ ಈ ಅನ್ಯಾಯದ ವ್ಯವಸ್ಥೆ ಬದಲಾಗಬೇಕೆಂಬ ಹಂಬಲ ಇಲ್ಲಿನ ಕವಿತೆಗಳು ಪ್ರತಿಪಾದಿಸುವ ನಿಲುವು.ಸ
Styles APA, Harvard, Vancouver, ISO, etc.
8

ಪ್ರಕಾಶ. "ವಚನಕಾರ್ತಿಯರಲ್ಲಿ ಬಂಡಾಯದ ನೆಲೆಗಳು". AKSHARASURYA JOURNAL 06, № 04 (2025): 56 to 63. https://doi.org/10.5281/zenodo.15490899.

Texte intégral
Résumé :
೧೨ನೇ ಶತಮಾನದ ವಚನಚಳವಳಿಯೇ ಚಾರಿತ್ರಿಕವಾಗಿ ಬಹುದೊಡ್ಡ ಪ್ರಮಾಣದ ಬಂಡಾಯಕ್ಕೆ ನೂತನ ಅಯಾಸವನ್ನು ನೀಡಿತು. ಸುಮಾರು ಮೂವತ್ತೆರಡು ಜನ ಶರಣೆಯರು ವಚನಗಳನ್ನು ರಚಿಸಿ ಶ್ರೇಷ್ಠ ಚಿಂತಕಿಯರಾದರು ಅವರು ಸಮಾಜದ ಡಾಂಭಿಕತೆಯ ವಿರುದ್ಧ ಪ್ರತಿಭಿಟಿಸಿದ ರೀತಿ ಅಗಮ್ಯವಾದುದು. ಲಿಂಗಭೇದ ನಿರಾಕರಣೆ, ಮನೋಪ್ರವೃತ್ತಿಗಳ ವಿರುದ್ಧ ಪ್ರತಿಭಟನೆ ಮಾಡಿರುವುದು ಅವರ ಜ್ಞಾನ, ಆತ್ಮಸ್ಥೈರ್ಯ ಹಾಗೂ ಅವರ ಒಳಗಿನ ಬಂಡಾಯ ಗುಣಕ್ಕೆ ಸಾಕ್ಷಿಯಾಗಿದೆ.ಪುರುಷ ಪ್ರಧಾನ ಸಮಾಜವು ತನ್ನ ಹಿತಾಶಕ್ತಿಯನ್ನು ಕಾಯ್ದುಕೊಂಡು ಮಹಿಳೆಯನ್ನು ಕತ್ತಲೆಯ ಕೂಪಕ್ಕೆ ತಳ್ಳಿತ್ತು ೧೨ನೇಯ ಶತಮಾನದ ಬಸವಾದಿ ಶರಣರು ಮಹಿಳೆಯರ ಬದುಕಿನಲ್ಲಿದ್ದ ಕತ್ತಲೆಯನ್ನು ಸರಿಸಿ ಬೆಳಕಿನ ಮಾರ್ಗವನ್ನು ದರ್ಶಿಸಿದರು ಮನುಷ್ಯನ ಸಣ್ಣತನವನ್ನು ಶಮನಗೊಳಿಸಿ ಸಮಾನತೆಯ ತಳಹದಿಯ ಮೇಲೆ ಮಾನವೀಯವಾದ ಸಮಸಂಸ್ಕೃತಿಯ ಸಮಾಜ
Styles APA, Harvard, Vancouver, ISO, etc.
9

ರಕ್ಷಾ, ಎಸ್, та ಡಾ ಟಿ ಎಸ್ ಹರ್ಷ. "ವಿಶ್ವದ ಅತಿದೊಡ್ಡ ಪ್ರಾಚೀನ ಆಧ್ಯಾತ್ಮಿಕ ಆಚರಣೆ ಮತ್ತು ಪವಿತ್ರ ಸ್ನಾನದ ವೈಜ್ಞಾನಿಕ ವಿಸ್ಮಯಗಳ". International Journal of Kannada Research 11, № 2 (2025): 174–79. https://doi.org/10.22271/24545813.2025.v11.i2c.1122.

Texte intégral
Styles APA, Harvard, Vancouver, ISO, etc.
10

ಸುಪ್ರಿಯಾ, ಮಲಶೆಟ್ಟಿ. "ವಚನಗಳಲ್ಲಿ ಖಗೋಳ ವಿಜ್ಞಾನ". AKSHARASURYA JOURNAL 04, № 04 (2024): 84 to 91. https://doi.org/10.5281/zenodo.13284072.

Texte intégral
Résumé :
ವಿಜ್ಞಾನ ಮತ್ತು ಆಧ್ಯಾತ್ಮಿಕತೆಯು ಒಂದೇ ಸತ್ಯವನ್ನು ಎರಡು ರೀತಿಯಲ್ಲಿ ಕಾಣುವುದು. ಬ್ರಹ್ಮಾಂಡ ಮತ್ತು ಪಿಂಡಾಂಡ, ಬಾಹ್ಯ ಜಗತ್ತು ಮತ್ತು ಆಂತರಿಕ ಜಗತ್ತು ಎಂಬ ಎರಡು ಜಗತ್ತುಗಳಿವೆ. ಅನುಭವದಿಂದ ಈ ಎರಡು ಕ್ಷೇತ್ರಗಳಿಂದಲೂ ನಮಗೆ ಸತ್ಯ ದೊರಕುವುದು. ಆಂತರಿಕ ಅನುಭವದಿಂದ ಸಂಗ್ರಹಿಸಿರುವುದೇ ಮನಶಾಸ್ತ್ರ , ತತ್ವಶಾಸ್ತ್ರ ಮತ್ತು ಧರ್ಮ. ಬಾಹ್ಯ ಜಗತ್ತಿನಿಂದ ನಮಗೆ ಭೌತವಿಜ್ಞಾನಗಳು ದೊರಕುವವು. ಪೂರ್ಣವಾದ ಸತ್ಯವು ಎರಡು ಕ್ಷೇತ್ರಗಳಿಂದ ಬರುವ ಅನುಭವಗಳಿಗೆ ವಿರೋಧವಿಲ್ಲದೆ ಇರಬೇಕು. ಪಿಂಡಾಂಡವು ಬ್ರಹ್ಮಾಂಡಕ್ಕೆ ಪ್ರಮಾಣವಾಗಿರಬೇಕು. ಸತ್ಯವು ಯಾವ ಕ್ಷೇತ್ರಕ್ಕೆ ಸೇರಿದ್ದರು ಪರಸ್ಪರ ವಿರೋಧಗಳಿರುವುದಿಲ್ಲ ಆಂತರಿಕ ಸತ್ಯಕ್ಕೂ ಬಾಹ್ಯ ಸತ್ಯಕ್ಕೂ ಪರಸ್ಪರ ವಿರೋಧವಿಲ್ಲ. 
Styles APA, Harvard, Vancouver, ISO, etc.
Plus de sources
Nous offrons des réductions sur tous les plans premium pour les auteurs dont les œuvres sont incluses dans des sélections littéraires thématiques. Contactez-nous pour obtenir un code promo unique!