Littérature scientifique sur le sujet « ಕಾಯಕ »

Créez une référence correcte selon les styles APA, MLA, Chicago, Harvard et plusieurs autres

Choisissez une source :

Consultez les listes thématiques d’articles de revues, de livres, de thèses, de rapports de conférences et d’autres sources académiques sur le sujet « ಕಾಯಕ ».

À côté de chaque source dans la liste de références il y a un bouton « Ajouter à la bibliographie ». Cliquez sur ce bouton, et nous générerons automatiquement la référence bibliographique pour la source choisie selon votre style de citation préféré : APA, MLA, Harvard, Vancouver, Chicago, etc.

Vous pouvez aussi télécharger le texte intégral de la publication scolaire au format pdf et consulter son résumé en ligne lorsque ces informations sont inclues dans les métadonnées.

Articles de revues sur le sujet "ಕಾಯಕ"

1

ಲಕ್ಷ್ಮಿದೇವಿ, ಎನ್‌. "ಬಾಚಿಕಾಯಕದ ಕಾಳವ್ವೆಯ ವಚನದಲ್ಲಿ ಕಾಯಕ, ಮಾತು ಮತ್ತು ವ್ರತ ಪ್ರಜ್ಞೆ". AKSHARASURYA 04, № 03 (2024): 117 to 124. https://doi.org/10.5281/zenodo.12672873.

Texte intégral
Résumé :
ವಚನಗಳಲ್ಲಿ ನಾವು ವಿಚಾರ ಸ್ವಾತಂತ್ರ್ಯದ ಪರಾಕಾಷ್ಟೆಯನ್ನು ಕಾಣುತ್ತೇವೆ. “ಉದರ ನಿಮಿತ್ತಂ ಬಹುಕೃತ ವೇಷಂ” ಎಂಬ ಮಾತೊಂದಿದೆ. ಹೊಟ್ಟೆ ಹೊರೆಯುವುದಕ್ಕಾಗಿ ಮಾನವ ಅನೇಕ ವೇಷಗಳನ್ನು ಕೈಗೊಳ್ಳುತ್ತಾನೆ. ಆದರೆ ಶರಣರು ಹೊಟ್ಟೆ ಹೊರೆಯುವ ಕಾಯಕದ ಮೂಲಕ ದಾಸೋಹ ಸಿದ್ಧಾಂತವನ್ನು ಅನುಭಾವದ ಮೂಲಕ ಸಮಾಜಕ್ಕೆ ಸಾರಿದವರು. ಅಸಮಾನತೆಯ ಸಮಾಜದಲ್ಲಿ ಶೂದ್ರರಿಗೆ, ಅಸ್ಪೃಶ್ಯರಿಗೆ, ಹೆಣ್ಣಿಗೆ ಸಮಾನ ಸ್ಥಾನಮಾನವನ್ನು ತಂದುಕೊಟ್ಟ ಕೀರ್ತಿ ಬಸವಣ್ಣನರಿಗೆ ಸಲ್ಲುತ್ತದೆ. ೧೨ನೇ ಶತಮಾನದ ಸಮಾಜದಲ್ಲಿ ಅಕ್ಷರ ಕ್ರಾಂತಿಯ ಮೂಲಕ ಸ್ತ್ರೀ-ಪುರುಷ ಸಮಾನತೆಯನ್ನು ಪಡೆದದ್ದು ಪವಾಡವೇ ಸರಿ. ಅದರಲ್ಲೂ ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದ ಮಹಿಳೆ ಅನುಭವ ಮಂಟಪದ ಗೋಷ್ಠಿಯಲ್ಲಿ ಪುರುಷನಷ್ಟೇ ಸಮಾನತೆಯನ್ನು ಕೈಗೊಂಡಿದ್ದು ಸಮಾಜಿಕ ಕ್ರಾಂತಿ ಎನ್ನಬಹುದು. ಅವರಲ್ಲಿ
Styles APA, Harvard, Vancouver, ISO, etc.
2

ಗೀತಾಲಕ್ಷ್ಮಿ, ಎಸ್.ಎನ್. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 27 to 41. https://doi.org/10.5281/zenodo.15490828.

Texte intégral
Résumé :
ʼʼವಚನಕಾರರು ಮೌಲ್ಯಗಳಿಗಾಗಿಯೇ ಬದುಕಿದವರು”. ನೆಡೆ-ನುಡಿಯ ಸಮನ್ವಯದ ಅಗತ್ಯತೆಯನ್ನು ಸಾರಿದ್ದಾರೆ. ನಮ್ಮ ನುಡಿಯು ಸತ್ಯಶುದ್ಧವಾಗಿರಬೇಕು, ಪಾರದರ್ಶಕವಾಗಿರಬೇಕು, ಪ್ರಕಾಶಮಾನವಾಗಿರಬೇಕು. ಮನವನ್ನು ಮುಟ್ಟುವಂತಿರಬೇಕು. ಸಕಲಜೀವಿಗಳಲ್ಲಿ ಮನುಷ್ಯ ಮಾತ್ರ ಜೀವನ ಮೌಲ್ಯಗಳನ್ನಳವಡಿಸಿಕೊಳ್ಳಲು ಸಾಧ್ಯ. ಮೌಲ್ಯಗಳಿಂದಲೇ ಜೀವನ ಸಾರ್ಥಕವಾಗುತ್ತದೆ. ಈ ಹಿನ್ನಲೆಯಲ್ಲಿ ಮೌಲ್ಯಗಳು, ಬದುಕಿಗೆ ಅನಿವಾರ್ಯವಾಗಿವೆ. ಸತ್ಯ, ಅಹಿಂಸೆ, ನಿಸ್ವಾರ್ಥ, ಪ್ರೀತಿ, ತ್ಯಾಗ, ಸ್ನೇಹ, ಪ್ರಾಮಾಣಿಕತೆ ಇಂತಹ ಅನೇಕ ಜೀವನ ಮೌಲ್ಯಗಳನ್ನು ವಚನಕಾರರಲ್ಲಿ ಕಾಣಬಹುದಾಗಿದೆ. ಕಾಯಕ, ದಾಸೋಹ, ಸಾಮಾಜಿಕನ್ಯಾಯದಂತಹ ಮೌಲ್ಯಗಳನ್ನು ಶರಣರು ಹೊಸದಾಗಿ ಕಟ್ಟಿಕೊಟ್ಟಿದ್ದಾರೆ. ಜೀವ ಎಷ್ಟು ಮುಖ್ಯವೋ ಜೀವನವೂ ಅಷ್ಟೇ ಮುಖ್ಯ, ಜೀವನ ಎಷ್ಟು ಮುಖ್ಯವೋ ಜೀವನ ಮೌಲ್ಯಗಳೂ ಅಷ್ಟೇ ಮುಖ್ಯ
Styles APA, Harvard, Vancouver, ISO, etc.
3

ಮೋಹನ್‌, ಕುಮಾರ್‌ ಆರ್‌. "ನೇಯ್ಗೆ ಕಾಯಕದ ಶರಣ ಮತ್ತು ಶರಣೆಯರ ವಚನಗಳ ಮಹತ್ವ". AKSHARASURYA JOURNAL 06, № 06 (2025): 47 to 60. https://doi.org/10.5281/zenodo.15580976.

Texte intégral
Résumé :
ಆದ್ಯವಚನಕಾರರಾದ ಜೇಡರ ದಾಸಿಮಯ್ಯನವರು ನೇಯ್ಗೆ ಕಾಯಕವನ್ನು ಮಾಡುತ್ತಿದ್ದ ಶ್ರೇಷ್ಠ ಶಿವಶರಣ ಹಾಗೆಯೇ ದೊರೆತಿರುವ ಆಧಾರಗಳ ಮೇರೆಗೆ ದಾಸಿಮಯ್ಯನ ಪತ್ನಿ ದುಗ್ಗಳೆ, ಅಮುಗಿ ದೇವಯ್ಯ, ಅಮುಗೆ ರಾಯಮ್ಮ, ಆದಯ್ಯ, ಕದಿರ ರೆಮ್ಮವ್ವೆ, ಕದಿರ ಕಾಯಕದ ಕಾಳವ್ವೆಯರು ಕೂಡ ನೇಯ್ಗೆ ಕಾಯಕವನ್ನು ಮಾಡುತ್ತ ಸಮಾಜಕ್ಕೆ ತಮ್ಮದೇ ಆದ ವಚನಗಳ ಮೂಲಕ ಸಮಾಜದ ಸರ್ವೋನ್ನತಿಗೆ ಶ್ರಮಿಸಿದ ಕಾಯಕ ಶರಣ ಮತ್ತು ಶರಣೆಯರು. ನೇಯ್ಗೆ ಕಾಯಕವನ್ನು ಮಾಡುತ್ತಿದ್ದ ಈ ಶರಣ ಮತ್ತು ಶರಣೆಯರು ತಮ್ಮ ಅನುಭವ, ಆತ್ಮಾನುಭೂತಿಯನ್ನು ಸಮಾಜದ ಜನರೊಂದಿಗೆ ಹಂಚಿಕೊಳ್ಳಲು ಪ್ರಯತ್ನಿಸಿದರು. ಸರಳ ಮತ್ತು ಸ್ಪಷ್ಟ ನುಡಿಗಳಲ್ಲಿ ವಚನಗಳನ್ನು ಕಟ್ಟಿಕೊಟ್ಟು ದಾಂಪತ್ಯದಿಂದಲೂ ಮೋಕ್ಷ ಸಂಪಾದನೆ ಸಾಧ್ಯವೆಂಬ ಅಧ್ಯಾತ್ಮಿಕ ಚಿಂತನೆಯನ್ನು ತೋರಿದವರು. ಸತ್ಯದ ಪ್ರತಿಪಾದನೆ, ಸ್ತ್ರೀಪರ ಕಾಳಜಿ, ಸ್ತ್ರೀಸಮ
Styles APA, Harvard, Vancouver, ISO, etc.
4

ಬಿ, ನಾಗೇಶ. "ಜಲಗಾರ ನಾಟಕ ಮತ್ತು ವಚನಕಾರರ ಕಾಯಕ ತತ್ವ". International Journal of Kannada Research 10, № 2 (2024): 118–22. http://dx.doi.org/10.22271/24545813.2024.v10.i2b.975.

Texte intégral
Styles APA, Harvard, Vancouver, ISO, etc.
5

ಸಾವಿತ್ರಿ, ಮಠ. "ವಚನ ಚಳುವಳಿ ಮತ್ತು ಮಹಿಳಾ ಸಮಾನತೆ". AKSHARASURYA JOURNAL 06, № 05 (2025): 201 to 206. https://doi.org/10.5281/zenodo.15504642.

Texte intégral
Résumé :
ಹನ್ನೆರಡನೆಯ ಶತಮಾನದಲ್ಲಿ ವಚನಗಳ ಮೂಲಕ ಸಾಮಾಜಿಕ ಚಿಂತನೆ, ವೈಚಾರಿಕತೆ, ಧಾರ್ಮಿಕ ಓರೆಕೋರೆಗಳ ವಿಶ್ಲೇಷಣೆ ಕಾಯಕ ಶ್ರದ್ಧೆಯೊಂದಿಗೆ ಮಹಿಳೆಯರಿಗೆ ಸ್ವಾತಂತ್ರ್ಯ ಸಮಾನತೆ ನೀಡಿ ಅವರಲ್ಲಿ ವಿಶ್ವಾಸವನ್ನು ಮೂಡಿಸಿದವರು ಶಿವಶರಣರು. ತಮ್ಮ ವಚನಗಳಲ್ಲಿ ಲಿಂಗಾತೀತ ನೆಲೆಯನ್ನು ಪುರಸ್ಕರಿಸಿ, ಲಿಂಗತಾರತಮ್ಯದ ಸಮಾಜದಲ್ಲಿ ವಿಚಾರ, ವಿಮರ್ಶೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು ವಚನ ಚಳುವಳಿ. ಹೆಣ್ಣನ್ನು ʻಮಾಯೆʼ ಎಂದು ಹೀಗಳೆಯುತ್ತಿದ್ದ ಪುರುಷ ಪ್ರಧಾನ ಮನೋಧೋರಣೆಗೆ ತಡೆಹಾಕಿ ಹೆಣ್ಣನ್ನು ಹತ್ತಿಕ್ಕುವ ಸಮಾಜದ ಕೌರ್ಯವನ್ನು ಖಂಡಿಸಿ ಸ್ತ್ರೀಸಂವೇದನೆಗೆ ಹೊಸ ಆಯಾಮವನ್ನು ತಂದುಕೊಟ್ಟವರು ವಚನಕಾರರು. ಇದರಿಂದ ಸಮಾಜದಲ್ಲಿ ಮಹಿಳೆಯರಿಗೆ ಸಾಕಷ್ಟು ಅವಕಾಶಗಳು ದೊರೆತು ಅನುಭವ ಮಂಟಪದಲ್ಲಿ ಪುರುಷರ ಸಮಾನವಾಗಿ ಚರ್ಚೆ ಮಾಡಿ ಸಮಾಜಕ್ಕೆ ಮಹಿಳೆಯರ ಕೊಡುಗೆ ಏನೆಂಬು
Styles APA, Harvard, Vancouver, ISO, etc.
6

ಮಾಳಿಗೆ, ಡಾ ಜೆ ಕರಿಯಪ್ಪ. "ಕಾಯಕ ನಿಷ್ಠೆ ಮತ್ತು ದಾಸೋಹ ಸೇವೆಯ ಮೋಳಿಗೆ ಮಾರಯ್ಯ". International Journal of Kannada Research 9, № 3 (2023): 05–07. http://dx.doi.org/10.22271/24545813.2023.v9.i3a.840.

Texte intégral
Styles APA, Harvard, Vancouver, ISO, etc.
7

ಮನುಕುಮಾ‌ರ್, ಎಸ್.ವಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ". AKSHARASURYA JOURNAL 06, № 04 (2025): 49 to 55. https://doi.org/10.5281/zenodo.15490876.

Texte intégral
Résumé :
ಸರಳವಾದ, ಸುಲಲಿತವಾದ, ಸುಮಾಧುರ್ಯತೆಯ ಕಂಪನ್ನು ಸೂಸಿದ ವೈಶಿಷ್ಟ್ಯಪೂರ್ಣವಾದ ಸಾಹಿತ್ಯವೇ “ವಚನ ಸಾಹಿತ್ಯ”  ಶಿವಶರಣರ ಅಂತರ್ಗತ ಅನುಭವದ ನಿರ್ಭಯವಾದ ನೀತಿ, ಮತ, ತತ್ವಭೋಧನೆಯ ಸಾರವಾಗಿದೆ.  ವಚನ ಸಾಹಿತ್ಯ ಒಂದು ಅನನ್ಯ ಮತ್ತು ಪ್ರಬಲ ಸಾಹಿತ್ಯ ಪ್ರಕಾರವಾಗಿದ್ದು ಈ ಸಾಹಿತ್ಯವು ಆಧ್ಯಾತ್ಮಿಕತೆ, ಸಮಾಜದ ಸುಧಾರಣೆ ಮತ್ತು ಅನುಭವ ಶ್ರದ್ಧೆಯ ಬಗೆಗಿನ ಆಳವಾದ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ.  ವಚನ ಸಾಹಿತ್ಯ ಮುಖ್ಯ ಉದ್ದೇಶ ಸಮಾಜ ಸುಧಾರಣೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಆಂತರೀಕ ಪರಿಶುದ್ಧಿಗೆ ಮತ್ತು ದೈವೀಕ ಏಕತೆಗೆ ಮಹತ್ವ ನೀಡುವುದಾಗಿದೆ. ಸಮಾಜದಲ್ಲಿ ಜಾತಿ, ವರ್ಣ ಮತ್ತು ಲಿಂಗಭೇದಗಳನ್ನು ವಿರೋದಿಸಿ ಸಮಾನತೆಯ ಮತ್ತು ಜಾತಿ ರಹಿತ ಸಮಾಜದ ಸುಧಾರಣೇ ಮೂಡಿಸುವ ಉದ್ದೇಶವಾಗಿದೆ. ವಚನಕಾರರು
Styles APA, Harvard, Vancouver, ISO, etc.
8

ಕುಮಾರಯ್ಯ, ಡಿ.ಎಸ್. "ಬಸವಣ್ಣನವರ ವಚನಗಳಲ್ಲಿ-ಜಾತಿ ನಿರಾಕರಣೆ". AKSHARASURYA JOURNAL 06, № 06 (2025): 26 to 31. https://doi.org/10.5281/zenodo.15580919.

Texte intégral
Résumé :
ಹನ್ನೇರಡನೆ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಶರಣ ಸಮಾಜವು ಕುಲ, ಮತ, ಲಿಂಗ, ವರ್ಣ, ವರ್ಗಇವುಗಳಿಂದ ಮುಕ್ತವಾಗಿತ್ತು. ಬಸವಣ್ಣನವರು ಜಾತಿಯ ವಿಷ ಬೀಜವನ್ನು ಕಿತ್ತು ನವ ಸಮಾಜದಲ್ಲಿ ಹೇಗೆ ಬದುಕಬೇಕೆಂದು ಸಾರಿದರು. ಮನುಧರ್ಮದ ಕರ್ಮಸಿದ್ದಾಂತವನ್ನು ಬಸವಣ್ಣನವರು ಅಲ್ಲಗಳೆದು ಕಾಯಕ ಸಿದ್ಧಾಂತವನ್ನು ಕಾರ್ಯಗತಗೊಳಿಸಿದರು. ಬಸವಣ್ಣನವರ ಚಿಂತನೆಗಳಲ್ಲಿ ಜಾತಿ ನಿರಾಕರಣೆಯೂ ಸಹ ಮಹತ್ವವಾದ ಚಿಂತನೆಯಾಗಿದೆ. ಜಾತಿ ನಿರಾಕರಣೆ ವಿಚಾರದಲ್ಲಿ ಎಲ್ಲರಿಗಿಂತ ಹೆಚ್ಚು ಮಾನಸಿಕ ಸಂಘರ್ಷವನ್ನು ಹೊಂದಿದವನು ಬಸವಣ್ಣನವರು, ಇಲ್ಲದಿದ್ದರೆ ‘ಉತ್ತಮ ಕುಲದಲ್ಲಿ ಹುಟ್ಟಿದನೆಂಬ ಕಷ್ಟತನದ ಹೊರೆಯ ಹೊರಿಸದಿರಯ್ಯ ಎಂದು ಹೇಳುವ ನೋವು ಏಕಿರಬೇಕಿತ್ತು?’ ಉತ್ತಮ ಜಾತಿ ಸಂಕೋಲನೆಯಿಂದ ಬಿಡಿಸಿಕೊಂಡು ಹೊರಬರುವುದಕ್ಕಾಗಿ ತಾನು ಹುಟ್ಟಿದ ಜಾತಿಯನ್ನು ನಿರಾಕ
Styles APA, Harvard, Vancouver, ISO, etc.
9

ತ್ರಿವೇಣಿ. "ಸಾಮಾಜಿಕ ಹರಿಕಾರ ಬಸವಣ್ಣ". AKSHARASURYA JOURNAL 04, № 04 (2024): 139 to 143. https://doi.org/10.5281/zenodo.13284139.

Texte intégral
Résumé :
ಪ್ರಭುತ್ವದ ಮೇಲಾಟಕ್ಕೆ ಪರ್ಯಾಯವಾಗಿ ಜನಶಕ್ತಿ ರೂಪುಗೊಳ್ಳಬೇಕೆಂದು ಬಯಸುತ್ತಿದ್ದ ಬಸವಣ್ಣನವರು ಕಾಯಕ-ದಾಸೋಹಗಳ ಮುಖೇನ ಅದನ್ನು ಸಾಧಿಸುವ ಮಾರ್ಗವನ್ನು ಕಂಡುಕೊಳ್ಳುತ್ತಾರೆ. ಕಾಳಜಿಯುಳ್ಳ ಸಮಾನ ಮನಸ್ಕರ ಸಂಘಟನೆಯಿಂದ ಮಾತ್ರ ಇಂಥದ್ದನ್ನು ಸಾಧಿಸಲು ಸಾಧ್ಯವೆಂಬ ನಿಲುವಿನಲ್ಲಿ, ಜಾತಿ, ವರ್ಣ, ವರ್ಗಗಳೇ ಮೊದಲಾದ ಎಲ್ಲ ಬಂಧನಗಳನ್ನು ಮೀರಿದ ‘ಅನುಭವ ಮಂಟಪ’ ಎಂಬ ಒಂದು ಅದ್ಭುತ ವೇದಿಕೆಯನ್ನು ರೂಪಿಸಿದರು. ಅನುಭವಮಂಟಪದಲ್ಲಿ ಎಲ್ಲರೂ ಸಮಾನಭಾವದಲ್ಲಿ ಸಾಮಾಜಿಕ ಒಳಿತಿನ ಉದ್ದೇಶದಿಂದ ಸೇರಿ ಪರಸ್ಪರ ಚರ್ಚೆ ಮಾಡಿದರು. ಆ ಮೂಲಕ ಅಂದೇ ಪ್ರಜಾಪ್ರಭುತ್ವಕ್ಕೆ ಅಡಿಗಲ್ಲನ್ನು ಹಾಕಿದರು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಇನ್ನಿಲ್ಲದ ಮಹತ್ವ ನೀಡಿದ ಅನುಭವ ಮಂಟಪವು ಶರಣ ಶರಣೆಯರೆಲ್ಲ ಲಿಂಗ-ಜಾತಿಬೇಧಗಳಿಲ್ಲದಂತೆ ಒಗ್ಗೂಡಲು ಇಂಬು ನೀಡಿತು. ಇಂ
Styles APA, Harvard, Vancouver, ISO, etc.
10

ಕುಮಾರ, ಹೆಚ್.ಸಿ. "ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು". AKSHARASURYA JOURNAL 06, № 04 (2025): 19 to 26. https://doi.org/10.5281/zenodo.15490817.

Texte intégral
Résumé :
ವಚನ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶಿಷ್ಟ ಮಾದರಿಯ ಸಾಹಿತ್ಯ ಪ್ರಕಾರವಾಗಿದ್ದು, ಕಾಯಕಕ್ಕೆ, ಮಾನವೀಯ ಸಂಬಂಧಗಳಿಗೆ ಹಾಗೂ ಸೃಜನಶೀಲತೆಗೆ ಪ್ರಮುಖ ಸ್ಥಾನವನ್ನು ನೀಡಿ ಗೌರವಿಸಿದೆ. ಶಿವಶರಣರು ತಮ್ಮ ದಿನನಿತ್ಯದ ನಡೆನುಡಿಗಳನ್ನೇ ವಚನಗಳೆಂಬ ಹಾಡುಗಬ್ಬವಾಗಿ ರಚಿಸಿದರು. ಬಸವಣ್ಣ, ಅಕ್ಕ, ಅಲ್ಲಮ ದಾಸಿಮಯ್ಯ, ಸಿದ್ದರಾಮರಂಥಹ ಅನೇಕ ವಚನಕಾರರರು ಕಾಯಕಕ್ಕೆ ಮಹತ್ವ ಕೊಟ್ಟು ಜನರಲ್ಲಿದ್ದ ಕೆಟ್ಟ ಆಲೋಚನೆಗಳನ್ನು ದೂರ ಮಾಡಿ ಹೊಸ ವಿಶ್ವಾಸದ ಹಾದಿಯನ್ನು ತೋರಿಸಿದರು.ಲಿಂಗ ತಾರತಮ್ಯ, ವರ್ಗ ಸಂಘರ್ಷ, ಜಾತಿ ಪದ್ಧತಿ ಅಸಮಾನತೆ ಮುಂತಾದ ವ್ಯವಸ್ಥೆಗಳ ವಿರುದ್ಧ ಹೋರಾಡಿ ಸಭ್ಯ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿ, ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿ ಬೆಳೆದರು. ನಡೆ ನುಡಿ ಶುದ್ಧವಾಗಿರಬೇಕು. ಮನುಷ್ಯನಿಗೆ, ಗಾಳಿ, ನೀರು, ಊಟ ಎಷ್ಟು ಮುಖ್ಯವೋ ಅಷ್ಟೇ
Styles APA, Harvard, Vancouver, ISO, etc.
Plus de sources
Nous offrons des réductions sur tous les plans premium pour les auteurs dont les œuvres sont incluses dans des sélections littéraires thématiques. Contactez-nous pour obtenir un code promo unique!