Littérature scientifique sur le sujet « ಕಾವ್ಯ »

Créez une référence correcte selon les styles APA, MLA, Chicago, Harvard et plusieurs autres

Choisissez une source :

Consultez les listes thématiques d’articles de revues, de livres, de thèses, de rapports de conférences et d’autres sources académiques sur le sujet « ಕಾವ್ಯ ».

À côté de chaque source dans la liste de références il y a un bouton « Ajouter à la bibliographie ». Cliquez sur ce bouton, et nous générerons automatiquement la référence bibliographique pour la source choisie selon votre style de citation préféré : APA, MLA, Harvard, Vancouver, Chicago, etc.

Vous pouvez aussi télécharger le texte intégral de la publication scolaire au format pdf et consulter son résumé en ligne lorsque ces informations sont inclues dans les métadonnées.

Articles de revues sur le sujet "ಕಾವ್ಯ"

1

ಪರಸಪ್ಪ, ಹೆಚ್., та ಎಂ. ಸೋಮಶೇಖರ. "ಜಿ.ಎಸ್. ಶಿವರುದ್ರಪ್ಪನವರ ಕಾವ್ಯಮೀಮಾಂಸೆಯ ತಾತ್ವಿಕ ಚಿಂತನೆಗಳು". AKSHARASURYA JOURNAL 06, № 01 (2025): 38 to 43. https://doi.org/10.5281/zenodo.14961396.

Texte intégral
Résumé :
ಮೀಮಾಂಸೆ ಎಂದರೆ ಚಿಂತನೆ, ಚರ್ಚೆ ಎಂದರ್ಥ. ಕಾವ್ಯವನ್ನು ಕುರಿತ ಚರ್ಚೆಯನ್ನು ಕಾವ್ಯಮೀಮಾಂಸೆ ಎಂದು ಕರೆಯಲಾಗಿದೆ. ಅಂದರೆ ಕವಿ-ಕಾವ್ಯ-ಸಹೃದಯ ವಿಚಾರಗಳನ್ನು ಕುರಿತ ಚರ್ಚೆ ಕಾವ್ಯದ ಆಸ್ವಾದನೆಯಿಂದ ಉಂಟಾಗುವ ಅನುಭವ ಅದಕ್ಕೆ ಕಾರಣವಾದ ತೃತೀಯ ರೂಪ ಮತ್ತು ಸ್ವರೂಪ ಇವುಗಳನ್ನು ವಿವರಿಸುವ ಶಾಸ್ತ್ರವೇ ಕಾವ್ಯಮೀಮಾಂಸೆ. ಪಾಶ್ಚತ್ಯರಲ್ಲಿ ಮಾತಿನ ವಿವಿಧ ರೀತಿಗಳನ್ನು ಹೇಳುವ ಭಾಷಣ ಮತ್ತು ಲೇಖನಶಾಸ್ತ್ರ ಎಂಬ ಒಂದು ಶಾಸ್ತ್ರವಿದೆ. ಹೀಗೆ ಉಕ್ತಿ ಚಮತ್ಕಾರವನ್ನು ತಿಳಿಸುವ ಶಾಸ್ತ್ರವೇ ‘ಅಲಂಕಾರಶಾಸ್ತ್ರ’ ಕಾವ್ಯದ ತಿರುಳನ್ನು ಅದರ ನಿರ್ಮಾಣ ಕ್ರಮವನ್ನು ನಿರೂಪಿಸುವದಕ್ಕೆ ಕಾವ್ಯಮೀಮಾಂಸೆ ಮತ್ತೊಂದು ಶಾಸ್ತ್ರ. ಸೌಂದರ್ಯ ಸ್ವರೂಪವನ್ನು ವಿಚಾರಮಾಡುವ ಸೌಂದರ್ಯಮೀಮಾಂಸೆ ಇದು ಮತ್ತೊಂದು ಶಾಸ್ತ್ರ. ಈ ಮೂರು ಶಾಸ್ತ್ರಗಳು ಪಾಶ್ಚಾತ್ಯರಲ್ಲಿ ಪ
Styles APA, Harvard, Vancouver, ISO, etc.
2

HONNARAJU, S. V. "ಕುವೆಂಪು ಮತ್ತು ಬಿ.ಟಿ. ಲಲಿತ ನಾಯಕ್ ಅವರ ಕಾವ್ಯಗಳ ತೌಲನಿಕ ವಿಶ್ಲೇಷಣೆ". AKSHARASURYA JOURNAL 03, № 03 (2024): 87 to 99. https://doi.org/10.5281/zenodo.10775151.

Texte intégral
Résumé :
ಕುವೆಂಪು ಮತ್ತು ಬಿ.ಟಿ. ಲಲಿತನಾಯಕ್ ರವರು ಕನ್ನಡದ ಶ್ರೇಷ್ಠ ಸಾಹಿತಿಗಳಾಗಿದ್ದಾರೆ. ಕುವೆಂಪುರವರು ಕನ್ನಡ ನವೋದಯ ಕಾಲದವರಾದರೆ, ಬಿ.ಟಿ. ಲಲಿತನಾಯಕ್ ಅವರು ದಲಿತ-ಬಂಡಾಯ ಪಂಥದವರಾಗಿದ್ದಾರೆ. ಇವರೀರ್ವರ ಕಾವ್ಯದೃಷ್ಟಿ ಹಾಗೂ ಕಾವ್ಯ ಸೃಷ್ಠಿಯಲ್ಲಿ ಅಪಾರವಾದ ಭಿನ್ನತೆ ಇದೆ. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಪರಿಸರದ ನಿರ್ಮಿತಿಯಾಗಿರುತ್ತಾನೆ. ಮೇಲಿನ ಈರ್ವರೂ ಸಾಹಿತಿಗಳೂ ತಮ್ಮದೇ ಪರಿಸರದ ನಿರ್ಮಿತಿಯಾಗಿರುತ್ತಾರೆ. ಅವರ ಕಾವ್ಯದ ಅಧ್ಯಯನವು ಈ ಕಾವ್ಯ ದಿಗ್ಗಜಗಳ ಮೇಲಿನ ಪರಿಸರದ ಪ್ರಭಾವವನ್ನು ವ್ಯಕ್ತಪಡಿಸುತ್ತದೆ.  ಬಿ.ಟಿ. ಲಲಿತನಾಯಕ್ ಅವರ ಕಾವ್ಯದಲ್ಲಿ ಸರಳತೆ ಎದ್ದು ಕಾಣುವುದು. ಕುವೆಂಪುರವರ ಕಾವ್ಯದಲ್ಲಿ ಕ್ಲಿಷ್ಟ ಪದಪುಂಜಗಳು ಸಾಮಾನ್ಯ. ಬಿ.ಟಿ. ಲಲಿತನಾಯಕ್ ಅವರಲ್ಲಿ ದೇಸೀಪದಗಳೇ ಜಾಸ್ತಿ; ಕುವೆಂಪು ಕಾವ್ಯದಲ್ಲಿ ಸಂಸ್ಕೃತ ಹಾಗೂ ಹ
Styles APA, Harvard, Vancouver, ISO, etc.
3

ಸುಮಾ, ಆರ್. "ಮೀಮಾಂಸೆ: ಜೀವನ ಮತ್ತು ಕಾವ್ಯ". AKSHARASURYA JOURNAL 06, № 06 (2025): 72 to 79. https://doi.org/10.5281/zenodo.15581023.

Texte intégral
Résumé :
ಮೀಮಾಂಸೆ ಯಾವುದೇ ವಿಷಯದ ವಿಚಾರಪೂರ್ಣ ಚಿಂತನೆ, ತಾರ್ಕಿಕ ತೀರ್ಮಾನ, ವಿಮರ್ಶೆ, ಚರ್ಚೆ, ವಿಶ್ಲೇಷಣೆ ಇತ್ಯಾದಿಯಾಗಿ ಅರ್ಥೈಸಲ್ಪಡುತ್ತದೆ. ಸಹೃದಯ ಓದುಗರಿಗೆ ತಿಳಿದಿರುವಂತೆ ಕಾವ್ಯ ಮೀಮಾಂಸೆ ಚಿರಪರಿಚಿತ. ಆದರೆ ಜೀವನ ಮೀಮಾಂಸೆ.. ಅಂತರ್ಗತ. ಜೀವನವು ಹಲವು ಮುಖಗಳನ್ನು ಹೊಂದಿದ ಜೈವಿಕ ಜಗತ್ತಿನ ವ್ಯಾಪಾರ. ಹುಟ್ಟು-ಸಾವುಗಳ ನಡುವಿನ ಅಭಿವೃದ್ಧಿ ಮತ್ತು ಹೋರಾಟ. ‘ಬದುಕು ಜಟಕಾ ಬಂಡಿ ವಿಧಿ ಅದರ ಸಾಹೇಬ, ಮದುವೆಗೊ, ಮಸಣಕೋ ಕರೆದಲ್ಲಿಗೆ ಹೋಗೆಂದ ಮಂಕುತಿಮ್ಮ’, ‘ಇರುವ ಭಾಗ್ಯವ ನೆನೆದು ಬಾರೆನೆನ್ನದಿರು, ಹರುಷಕ್ಕಿದೆ ದಾರಿ’, ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿಯುವುದೇ ಜೀವನ – ಎಂಬುದಾಗಿ ಹೇಳಿ ಜೀವನವನ್ನು ಮೀಮಾಂಸೆಗೆ ಒಳಪಡಿಸಿದ್ದಾರೆ.ಕಾವ್ಯ ಮೀಮಾಂಸೆ ಮತ್ತು ಜೀವನ ಮೀಮಾಂಸೆಯ ನಡುವಿನ ಸಂಬಂಧಗಳ ಬಗ
Styles APA, Harvard, Vancouver, ISO, etc.
4

ಆಯ್., ಬಿ. ಸಾತಿಹಾಳ. "ಪಂಪನ ಕಥಾಸತ್ಯ ಮತ್ತು ಕಾವ್ಯ ನಿಷ್ಠೆ ಹಾಗೂ ಕಾಮವಾಸನೆ: ಆದಿ ಪುರಾಣವನ್ನು ಅನುಲಕ್ಷಿಸಿ." AKSHARASURYA 03, № 06 (2024): 97 to 109. https://doi.org/10.5281/zenodo.11127143.

Texte intégral
Résumé :
‘ಜನ್ಮಾಂತರಗಳಲ್ಲಿ ನಂಭಿಕೆಯಿಟ್ಟು ಸ್ಮರತತ್ವವನ್ನು ಸಂಪೂರ್ಣವಾಗಿ ವಿರೋಧಿಸುತ್ತ, ದಕ್ಕಿದ ಭೋಗ-ವೈಭವಗಳನ್ನೆಲ್ಲ ಬದಿಗಿಟ್ಟು, ತಲೆಗೂದಲನ್ನು ಕಿತ್ತು ದೀಕ್ಷೆ ಕೈಕೊಂಡು, ಗತಪ್ರಾಣನಾಗುವುದರಿಂದ ಜೀವನಿಗೆ ಪುನರ್ ಜನ್ಮದಲ್ಲಿ ಅತ್ಯಾನಂತವಾದ ಪದವಿ-ಫಲಗಳು ಸಹಸ್ರಸಾಗರೋಪಮಾನ ಕಾಲದವರೆಗೆ ಸಿಕ್ಕುತ್ತವೆ’ಎನ್ನುವುದು ಜೈನ ಪುರಾಣಗಳ ಪ್ರಬಲವಾದ ನಿಲುವು. ಇದನ್ನು ತನ್ನ ಆದಿಪುರಾಣ ಕಾವ್ಯದಲ್ಲಿ ನಿರೂಪಿಸಲು ಹೊರಟಿರುವ ಪಂಪನಿಗೆ ಇದು ಸುಲಭವಾದ ಕೆಲಸವಾಗಿರಲಿಲ್ಲ. ಬಹುಪ್ರಾಚೀನ ಕಾಲದಿಂದಲೂ ಬೆಳೆದು ಬಂದಿರುವ ಧಾರ್ಮಿಕ ಕಲ್ಪನೆ ಕನ್ನಡ ನಾಡಿನಲ್ಲಿ ಪಂಪನ ಕಾಲಕ್ಕಾಗಲೇ ಪರ-ವಿರೋಧಗಳನ್ನು ಸ್ವೀಕರಿಸುತ್ತ, ಎದುರಿಸುತ್ತ, ಕುಂಟುತ್ತ ಸಾಗಿತ್ತು. ಅಂಥ ಸಂದರ್ಭದಲ್ಲಿ ಪಂಪನು ಧಾರ್ಮಿಕ ಕಲ್ಪನೆಯನ್ನು ಕಾವ್ಯಸತ್ಯವನ್ನಾಗಿಸುವುದರ ಮೂಲಕ ಜೈನಧರ್ಮ
Styles APA, Harvard, Vancouver, ISO, etc.
5

ಸಜ್ಜನಶೆಟ್ಟರ, ಸಿದ್ದಲಿಂಗೇಶ ಉ. "ಕನ್ನಡ ಕವಿಗಳ ಕಾವ್ಯ ಕಲ್ಪನೆ". International Journal of Kannada Research 3, № 3 (2017): 43–46. http://dx.doi.org/10.22271/24545813.2017.v3.i3a.1029.

Texte intégral
Styles APA, Harvard, Vancouver, ISO, etc.
6

ಹನಮಂತಪ್ಪ, ಬನ್ನಿ. "ಡಾ.ಡಿ.ಕೆ. ಚಿತ್ತಯ್ಯ ಪೂಜಾರ್ ಅವರ ಹೊಟ್ಟಣ್ಣ ನಾಯಕನ ಕಥನ ಕಾವ್ಯದ ಅವಲೋಕನ". AKSHARASURYA 04, № 03 (2024): 95 to 102. https://doi.org/10.5281/zenodo.12672792.

Texte intégral
Résumé :
ಒಂದು ನಿರ್ಧಿಷ್ಟ ಜನಸಮೂಹವನ್ನು ಸಂಕೇತಿಸುವುದು ಜನಪದ. ಜನಪದರು ಮೌಖಿಕ ಮಾಧ್ಯಮದಲ್ಲಿ ಉಳಿಸಿಕೊಂಡು ಬಂದ ಜ್ಞಾನವನ್ನು ಜಾನಪದ ಎಂದು ಕರೆಯಬಹುದು. ಜಾನಪದ ಸಮಸ್ತ ಜನತೆಯ ಸಂಸ್ಕೃತಿಗೆ ಸಂಬಂಧಿಸಿದ ಒಂದು ಪರಂಪರೆ. ಇಂತಹ ಜನಪದವು ಅನೇಕ ಪ್ರಕಾರಗಳನ್ನು ಹೊಂದಿದ್ದು ಕಥನ ಕಾವ್ಯವೂ ಒಂದಾಗಿದೆ. ಅಂತಹ ಪ್ರಮುಖ ಕಥನ ಕಾವ್ಯಗಳಲ್ಲಿ ಡಾ. ಚಿತ್ತಯ್ಯ ಪೂಜಾರ್ ಅವರು ಸಂಶೋಧಿಸಿ ಸಂಪಾದಿಸಿರುವ ‘ಮುಮ್ಮಡಿ ಹೊಟ್ಟಣ್ಣ ನಾಯಕನ ಕಥನ ಕಾವ್ಯ’ವೂ ಒಂದು.  ಕಥನ ಕಾವ್ಯಗಳನ್ನು ಸಂಶೋಧಿಸಿ, ಸಂಗ್ರಹಿಸಿ, ಪರಿಷ್ಕರಿಸಿ ಪ್ರಕಟಿಸುವುದು ಸುಲಭದ ಮಾತಲ್ಲ. “ಇದು ಒಂದು ರೀತಿ ಕುಮಾರವ್ಯಾಸ ಭಾರತದ ಅಧ್ಯಯನ ಇದ್ದ ಹಾಗೆ. ‘ಕಲಿಯದವರಿಗೆ ಕಾಮಧೇನು ಕಲಿತವರಿಗೆ ಗಂಟಲು ಗಾಣ’. ಈ ಕಥನ ಕಾವ್ಯದ ಸಂಶೋಧನೆಯೂ ಹಾಗೆಯೇ. ಇದರ ಆಳ, ಅಗಲ, ಎತ್
Styles APA, Harvard, Vancouver, ISO, etc.
7

ಉಮೇಶ್, ಬಿ. ಆರ್. "ನಲ್ಲೂರರ ʼನೀನೆಂಬ ನಾನುʼ ಕವನ ಸಂಕಲನದ ವಿಭಿನ್ನ ನೆಲೆಗಳು". AKSHARASURYA JOURNAL 05, № 06 (2025): 92 to 104. https://doi.org/10.5281/zenodo.14788762.

Texte intégral
Résumé :
ಆಧುನಿಕ ಕನ್ನಡ ಸಾಹಿತಿಗಳಲ್ಲಿ ಆರ್.ಕೆ.ನಲ್ಲೂರು ಪ್ರಸಾದ್‌ರವರು ಒಬ್ಬರು. ಯಾವುದೇ ಒಂದು ಸಾಹಿತ್ಯಿಕ ಪಂಥಕ್ಕೆ ಸೀಮಿತರಾಗದ ಇವರು ಸಮನ್ವಯತೆಯಿಂದ ಕಾವ್ಯ ಕಟ್ಟುತ್ತಿರುವವರು. ಇವರು ಕವಿಯಾಗಿ, ಜಾನಪದ ವಿದ್ವಾಂಸರಾಗಿ, ಕಲಾವಿದರಾಗಿ, ಕನ್ನಡ ಸಾಂಸ್ಕೃತಿಕ ಲೋಕದ ರಾಯಭಾರಿಯಾಗಿ, ವಿಚಾರವಾದಿಯಾಗಿ, ಸಂಸ್ಕೃತಿ ಚಿಂತಕರಾಗಿ, ಲೇಖಕರಾಗಿಯೂ ಗುರುತಿಸಲ್ಪಟ್ಟಿದ್ದಾರೆ. ಸಾಹಿತಿಯಾದವನಿಗೆ ತಾನು ಬದುಕುತ್ತಿರುವ ಸಮಾಜದ ಬಗ್ಗೆ ಸದಾಕಾಲ ಕೃತಜ್ಞತಾ ಭಾವವೇ ಇರುತ್ತದೆ. ಸಮಾಜದ ಪ್ರತಿಯೊಂದು ಆಗು-ಹೋಗುಗಳನ್ನು ಆತ ಸದಾ ತೆರೆದ ಹೃದಯದಿಂದ ಸ್ವೀಕರಿಸಿ, ಅನುಭವಿಸಿ ಅವುಗಳಿಗೆ ಅಭಿವ್ಯಕ್ತಿಸುತ್ತಾ ಬದುಕುತ್ತಾನೆ. ಅವನ ಅಭಿವ್ಯಕ್ತಿಯು ಮೌಖಿಕವಾಗಿ ಇಲ್ಲವೇ ಕಾರ್ಯರೂಪದಲ್ಲಿ ಅಭಿವ್ಯಕ್ತಿಸಲ್ಪಡುತ್ತದೆ. ಸಾಹಿತಿಯು ತಾನು ಕಂಡುಂಡ ಅನೇಕ ಘಟನೆಗಳಿಗೆ ಪ್ರತಿಕ
Styles APA, Harvard, Vancouver, ISO, etc.
8

ಆರ್, ಶ್ರೀಮತಿ ಸುಧಾ ಎ. "ವಿಜಯಾದಬ್ಬೆ ಅವರ ಕಾವ್ಯ: ಮಹಿಳಾ ಕಾಳಜಿಗಳು". International Journal of Kannada Research 6, № 2 (2020): 116–19. http://dx.doi.org/10.22271/24545813.2020.v6.i2b.988.

Texte intégral
Styles APA, Harvard, Vancouver, ISO, etc.
9

ASHOKA, N. S. "ಮರಾಠಿ ದಲಿತ ಕಾವ್ಯ ನಡೆದುಬಂದ ದಾರಿ". AKSHARASURYA JOURNAL 03, № 03 (2024): 79 to 86. https://doi.org/10.5281/zenodo.10775141.

Texte intégral
Résumé :
ಪ್ರಸ್ತುತ ಸಂಶೋಧನಾ ಲೇಖನವು ಮರಾಠಿ ದಲಿತ ಕಾವ್ಯ ಬೆಳೆದುಬಂದ ಹಾದಿಯನ್ನು ಕುರಿತು ಚರ್ಚಿಸುತ್ತದೆ. ಮಹಾರಾಷ್ಟ್ರದಲ್ಲಿ ದಲಿತ ಸಾಹಿತ್ಯ ಹುಟ್ಟುಪಡೆಯಲು ದೊರೆತ ಸ್ಫೂರ್ತಿ ಹಾಗೂ ಪ್ರೇರಣೆಗಳ ಹುಡುಕಾಟದ ನೆಲೆಯನ್ನು ಕಂಡುಕೊಳ್ಳುವ ಪ್ರಯತ್ನವನ್ನು ಮಾಡಲಾಗಿದೆ. ಮರಾಠಿ ದಲಿತ ಸಾಹಿತ್ಯ ಇಡೀ ಭಾರತೀಯ ಇತರೆ ಭಾಷೆಗಳ ದಲಿತ ಸಾಹಿತ್ಯಗಳಿಗಿಂತ ಹೆಚ್ಚು ಪ್ರಬಲವಾಗಿ ರೂಪುಗೊಳ್ಳಲು ಕಾರಣವಾದ ಐತಿಹಾಸಿಕ ಮೈಲಿಗಲ್ಲುಗಳನ್ನು ಗುರುತಿಸಲಾಗಿದೆ. ಮರಾಠಿ ದಲಿತ ಸಾಹಿತ್ಯ 1970 ರಿಂದೀಚೆಗೆ ಬಹಳಷ್ಟು ಪ್ರಚಲಿತಕ್ಕೆ ಬಂದಿದ್ದರೂ, ಅದರ ಮೂಲ ಬೇರುಗಳು ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಜ್ಯೋತಿ ಬಾಪುಲೆ ಹಾಗೂ ಅಕ್ಷರದವ್ವ ಸಾವಿತ್ರಿ ಬಾಪುಲೆ ಅವರ ಚಳುವಳಿಗೆ ಹೋಗುತ್ತದೆ. ಮರಾಠಿ ದಲಿತ ಸಾಹಿತ್ಯಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬಹುದೊಡ್ಡ ನಿಧಿಯ ಆಗರವಾಗಿ
Styles APA, Harvard, Vancouver, ISO, etc.
10

ಎಂ., ಮಹಾದೇವಪ್ರಭು. "ಸಾಲಿ ವೆಂಕಣ್ಣಯ್ಯರ 'ಗಿರಿಜಾಕಲ್ಯಾಣ' ಯಕ್ಷಗಾನ ಕಾವ್ಯ ಒಂದು ಪಕ್ಷಿನೋಟ". AKSHARASURYA JOURNAL 04, № 05 Special Issue (2024): 24 to 34. https://doi.org/10.5281/zenodo.13294285.

Texte intégral
Résumé :
ಗಿರಿಜಾ ಕಲ್ಯಾಣ ಕಥೆಯು ಪುರಾಣ ಪ್ರಸಿದ್ಧವಾಗಿದೆ. ಸುಮಾರು 15 ಪುರಾಣಗಳಲ್ಲಿ ಅಲ್ಪ ಸ್ವಲ್ಪ ಮರ್ಪಾಡುಗಳಲ್ಲಿ ಕಂಡುಬರುವ, ಶಿವ ಪಾರ್ವತಿಯರ ವಿವಾಹ ವಸ್ತುವಿರುವ ಈ ಕಥೆಯನ್ನು ಕುರಿತು ಕಾಳಿದಾಸನು ಸಂಸ್ಕೃತದಲ್ಲಿ ಕುಮಾರಸಂಭವನ್ನು, ಕನ್ನಡದಲ್ಲಿ ಹರಿಹರ ಕವಿಯು ಗಿರಿಜಾಕಲ್ಯಾಣವನ್ನು ಬರೆದು ಪ್ರಸಿದ್ಧಗೊಳಿಸಿದ್ದಾರೆ. ಹಾಗೆಯೇ ಕನ್ನಡ ಸಾಹಿತ್ಯದ ತ್ರಿಪದಿ, ಷಟ್ಪದಿ, ಸಾಂಗತ್ಯ ಮುಂತಾಗಿ ಹಲವು ಪ್ರಕಾರಗಳಲ್ಲಿಯಲ್ಲದೆ ಜನಪದರ ಹಾಡು ಕಥೆಗಳಲ್ಲಿಯೂ, ಯಕ್ಷಗಾನ ಬಯಲಾಟಗಳ ರೂಪದಲ್ಲಿಯೂ ರಚನೆಯಾಗಿವೆ. ಈ ನಿಟ್ಟಿನಲ್ಲಿ ಸಾಲಿವೆಂಕಣ್ಣಯ್ಯರೂ ಕೂಡ ಯಕ್ಷಗಾನ ಬಯಲಾಟ ಪ್ರಕಾರದಲ್ಲಿ ಈ ಕಥೆಯನ್ನು ಬರೆದಿದ್ದಾರೆ. ಅವರ ಕಿರು ಪರಿಚಯದೊಂದಿಗೆ ಅವರ ಗಿರಿಜಾಕಲ್ಯಾಣ ಯಕ್ಷಗಾನ ಕೃತಿಯನ್ನು ಪರಿಚಯಿಸುವುದು ಮತ್ತು ಹರಿಹರನ ಗಿರಿಜಾಕಲ್ಯಾಣದೊಂದಿಗೆ ಈ ಕೃತಿಗೆ ಇರುವ
Styles APA, Harvard, Vancouver, ISO, etc.
Plus de sources
Nous offrons des réductions sur tous les plans premium pour les auteurs dont les œuvres sont incluses dans des sélections littéraires thématiques. Contactez-nous pour obtenir un code promo unique!